SENSEX
NIFTY
GOLD
USD/INR

Weather

24    C

...
America Attacks Iran: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು: ಇರಾನ್‌ನಲ್ಲಿರುವ ಭಾರತೀಯರಿಗೆ ಮಹತ್ವದ ಸಲಹೆ

America Attacks Iran: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಈಗ ಉತ್ತುಂಗಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ನೀಡಿದ್ದ ಗಡುವು ಮುಗಿಯುವ ಮೊದಲೇ, ಇರಾನ್‌ನ ಪ್ರಮುಖ ನೆಲೆಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗ

7 Apr 2026 11:18 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಡೆಡ್‌ಲೈನ್ ಮುಗಿಯುವ ಮುನ್ನ ತೈಲ ಕೇಂದ್ರಗಳು ಧ್ವಂಸ

America Attacks Iran: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಬೇರೊಂದು ಸ್ವರೂಪ ಪಡೆದುಕೊಂಡಿದೆ. ಇರಾನ್ ಯಾವುದೇ ನಿರ್ಧಾರಕ್ಕೆ ಬರುವ ಮುನ್ನವೇ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಪ್ರಮುಖ ನೆಲೆಗಳ ಮೇಲೆ ಮುಗಿಬಿದ್ದಿವೆ. ಇರಾ

7 Apr 2026 9:32 pm
ಭಾರತೀಯ ರೈಲ್ವೆ ಸುಧಾರಣೆ: 1,364 ಕೋಟಿ ರೂ.ವೆಚ್ಚದ 'ಕವಚ' ಮತ್ತು ಸಿಗ್ನಲಿಂಗ್ ಯೋಜನೆಗಳಿಗೆ ಅನುಮೋದನೆ

ಭಾರತೀಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ಮತ್ತಷ್ಟು ಸುರಕ್ಷತೆ, ಸಿಗ್ನಲಿಂಗ್ ಮತ್ತು ಸಂವಹನ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಿದೆ. ಈ ಸಂಬಂಧ ಬರೋಬ್ಬರಿ 1,364.45 ಕೋಟಿ ರೂಪಾಯಿ ಮೌಲ್ಯದ ವಿವಿಧ ಯೋಜನೆಗಳಿಗೆ ಸೋಮವಾರ ಅನುಮೋದನೆ

7 Apr 2026 6:53 pm
Devdutt Padikkal: ಆರ್‌ಸಿಬಿಗೆ ಮರಳಿದ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಕನ್ನಡಿಗ ದೇವದತ್ ಪಡಿಕ್ಕಲ್

Devdutt Padikkal: ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಪರ ಕನ್ನಡಿಗ ದೇವದತ್ ಪಡಿಕ್ಕಲ್ ಮಿಂಚಿನ ಆಟ ಮುಂದುವರೆಸಿದ್ದು, ಎದುರಾಳಿ ತಂಡಗಳ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದಾರೆ. ಅಷ್ಟರ ಮಟ್ಟಿಗೆ ಸ್ಫೋಟಕ ಬ್ಯಾಟಿಂಗ್ ಮಾಡು

7 Apr 2026 6:50 pm
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್

ರಾಜ್ಯದಲ್ಲಿ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಕ್ಷಣದಲ್ಲೂ ಕುಸಿಯುವ ಭೀತಿಯಲ್ಲಿವೆ. ಈ ಗಂಭೀರ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವ

7 Apr 2026 6:02 pm
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 7) ಲೀಟರ್‌ ಪೆಟ್

7 Apr 2026 5:29 pm
MI Vs RR IPL 2026: ರಾಜಸ್ಥಾನ್ ರಾಯಲ್ಸ್‌ - ಮುಂಬೈ ಇಂಡಿಯನ್ಸ್‌ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಭೀತಿ

MI Vs RR IPL 2026: ಗುವಾಹಟಿಯ ಬರ್ಸಾಪಾರ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್‌ 19ನೇ ಆವೃತ್ತಿಯ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಈ ಹೈವೋಲ್ಟೇಜ್ ಪಂದ್

7 Apr 2026 5:11 pm
ಒಂದು ಮಾವಿನ ಹಣ್ಣಿನ ಬೆಲೆ 25,000 ರೂ.! ಜಗತ್ತಿನ ಟಾಪ್ 10 ದುಬಾರಿ ಮಾವುಗಳಿವು

ಬೆಚ್ಚಗಿನ ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಮಾವಿನ ಹಣ್ಣುಗಳ ಸೀಸನ್ ಶುರುವಾಗುತ್ತದೆ. ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವು ತನ್ನ ರುಚಿ, ಪೌಷ್ಟಿಕತೆ ಮತ್ತು ಸಾಂಸ್ಕೃತಿಕ ಮಹತ್ವದಿಂದ ಪ್ರಸಿದ್ಧ. ಆದರೆ ಎಲ್ಲ ಮಾವಿನ ಹಣ್

7 Apr 2026 4:52 pm
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಹುಬ್ಬಳ್ಳಿ: ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಹೇಳಿಕೆ ಹೊರತಾಗಿ ಬೇರೆಯವರ ಮಾತು ಮುಖ್ಯವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇ

7 Apr 2026 4:39 pm
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ದಿನಾಂಕ ಫಿಕ್ಸ್‌: ಏಪ್ರಿಲ್ 9ಕ್ಕೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಂಗಳವಾರ, ಅಂದರೆ ಏಪ್ರಿಲ್ 7 ರಂದು ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶಗಳನ್ನು ಪ್ರಕಟಿಸಬೇಕಾಗಿತ್ತು. ಆದರೆ, ಈಗ ಈ ದಿನಾಂಕವನ್ನು ಮುಂದೂಡಲಾಗಿದೆ. 'ದಿ ಇಂಡಿಯನ್ ಎ

7 Apr 2026 4:30 pm
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಗ್ಯಾರಂಟಿಯೇ ರಕ್ಷಾಕವಚ: ಪ್ರಧಾನಿ 'ಹುಸಿ ಭರವಸೆ' ಟೀಕೆಗೆ ಸುರ್ಜೆವಾಲ ತಿರುಗೇಟು

ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದರು. ಅದರ ಬೆನ್ನಲ್ಲೆ ಇಂದು ಮಂಗಳವಾರ

7 Apr 2026 4:30 pm
Metro: ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಮಾತ್ರ ತಮಿಳುನಾಡಿನ ಮಧುರೈ ನಗರಕ್ಕೆ ಮೆಟ್ರೋ ಎಂದು ಮಹಾ ಸಿಎಂ ಹೇಳಿದ್ರಾ

Metro: ತಮಿಳುನಾಡಿನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ತಮಿಳುನಾಡಿನ ಮಧುರೈ ನಗರಕ್ಕೆ ಮೆಟ್ರೋ ಸೇವೆ ಕಲ್ಪಿಸುವ ಬಗ್ಗೆಯೂ ಹೆಚ್ಚು ಆಡಳಿತರೂಢ ಡಿಎಂಕೆ ಹಾಗೂ ಬಿಜೆಪಿ ನಡುವೆ ವಾಕ್ಸಮರ ನಡೆದಿದೆ. ಮಧುರೈ ನಗರದಲ್ಲಿ ಬಿಜೆಪ

7 Apr 2026 4:09 pm
ಗೃಹ ಸಚಿವರ 'ಸಿದ್ದರಾಮಯ್ಯ ಇನ್ನೂ 2 ವರ್ಷ ಸಿಎಂ' ಹೇಳಿಕೆ: ಡಿಕೆ ಸುರೇಶ್ ಹೇಳಿದ್ದೇನು?

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡಂದತಿದೆ. ಪದೇ ಪದೇ ಸಿಎಂ ಬದಲಾವಣೆ ಮುನ್ನೆಲೆಗೆ ಬರುತ್ತಿದೆ. ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ಎರಡು ವ

7 Apr 2026 3:43 pm
Raghav Chadha: ರಾಘವ್ ಚಡ್ಡಾ: ಉಲ್ಕಾ ರಾಜಕೀಯಕ್ಕೆ ಎಷ್ಟು ಕಿಮ್ಮತ್ತು: ರಾಜಾರಾಂ ತಲ್ಲೂರು ಬರಹ

Raghav Chadha: ರಾಘವ್ ಚಡ್ಡಾ: ಉಲ್ಕಾ ರಾಜಕೀಯಕ್ಕೆ ಎಷ್ಟು ಕಿಮ್ಮತ್ತು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಮಹಾನಗರಗಳಲ್ಲಿ, ರಾತ್ರೋರಾತ್ರಿ ಉದಯಿಸುವ ರಾಜಕೀಯ ಸಮೀಕರಣಗಳನ್ನಾಧರಿಸಿದ ಪಕ್ಷಗಳು, ನಾಯಕರು ಮತ್ತು ಅ

7 Apr 2026 2:28 pm
Summer Vacation: ಮಕ್ಕಳಿಗೆ ರಜೆಯನ್ನು ಆನಂದಿಸಲು ಬಿಡಿ; ಹರಿಕೃಷ್ಣ ಹೊಳ್ಳ ಬರಹ

ಈ ಬೇಸಿಗೆಯ ರಜೆಯಲ್ಲಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ , ಮಾನಸಿಕ ಆರೋಗ್ಯ ಇತ್ಯಾದಿಗಳ ಬಗ್ಗೆ ಟಿವಿಯಲ್ಲಿ , ಪೇಪರಿನಲ್ಲಿ , ವಾಟ್ಸಪ್ಪು ಮೊದಲಾದ ಜಾಲ ತಾಣಗಳಲ್ಲಿ ತಜ್ಞರು ಎಂದು ಕರೆಸಿಕೊಂಡವರು ಹಾಕುವ ಲ

7 Apr 2026 1:36 pm
Amaravati: ಆಂಧ್ರಪ್ರದೇಶದ ಶಾಶ್ವತ ರಾಜಧಾನಿಯಾಗಿ ಅಮರಾವತಿ: ಅಧಿಕೃತ ಘೋಷಣೆ

ಆಂಧ್ರಪ್ರದೇಶದ ರಾಜಧಾನಿ ವಿಚಾರದಲ್ಲಿದ್ದ ದಶಕದ ಗೊಂದಲಕ್ಕೆ ಈಗ ಅಧಿಕೃತವಾಗಿ ತೆರೆಬಿದ್ದಿದೆ. ದೀರ್ಘಕಾಲದ ರಾಜಕೀಯ ಮತ್ತು ಕಾನೂನು ಹೋರಾಟದ ನಂತರ, ಅಮರಾವತಿಯನ್ನು ಆಂಧ್ರಪ್ರದೇಶದ ಏಕೈಕ ರಾಜಧಾನಿಯನ್ನಾಗಿ ಕೇಂದ್ರ ಸರ್ಕಾರ

7 Apr 2026 1:30 pm
ಚಾಣಕ್ಯ ನೀತಿ: ಉದ್ಯಮಿಗಳಿಗೆ 5 ಬಲಿಷ್ಠ ಯಶಸ್ಸಿನ ಸೂತ್ರಗಳು, ಒಮ್ಮೆ ಓದಿ

ಉದ್ಯಮಿಯಾಗುವುದು ಎಂದರೆ ಸುಲಭದ ಮಾತಲ್ಲ, ಒಂದೇ ಕಾಲಕ್ಕೆ ಹತ್ತಾರು ಜವಾಬ್ದಾರಿಗಳನ್ನು ನಿಭಾಯಿಸಬೇಕು. ಸ್ಟ್ರಾಟಜಿ, ಸಂಪನ್ಮೂಲಗಳ ನಿರ್ವಹಣೆ, ನಾಯಕತ್ವ ಹೀಗೆ ಎಲ್ಲವನ್ನೂ ಸರಿದೂಗಿಸುವುದು ಒಂದು ದೊಡ್ಡ ಸವಾಲೇ ಸರಿ. ಇಂತಹ ಕಠಿ

7 Apr 2026 1:26 pm
Monsoon Rain: ಮಾನ್ಸೂನ್ ಮಳೆ ಮೇಲೆ ಎಲ್‌ನಿನೋ ಪ್ರಭಾವ; ಬರಗಾಲ, ಯುದ್ಧದಿಂದ ಪರಿಣಾಮ ತೀವ್ರ

Monsoon Rain: ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಯುದ್ಧದಿಂದ ಭಾರತವು ಸೇರಿದಂತೆ ವಿವಿಧ ದೇಶಗಳ ಮೇಲೆ ಈಗಾಗಲೇ ಪರಿಣಾಮ ಬೀರುವುದಕ್ಕೆ ಪ್ರಾರಂಭವಾಗಿದೆ. ಇದೀಗ ಮಾನ್ಸೂನ್ ಸಹ ಕೈಕೊಡುತ್ತಿದ್ದು, ಈ ಬಾರಿ ಮಳೆ ಕೊರತೆಯಿಂದ ರೈತರು ಭಾರೀ ಸ

7 Apr 2026 1:22 pm
Viral Video: ಬೆಳಗ್ಗೆ ಚಪ್ಪಲಿ ವ್ಯಾಪಾರ, ಮಧ್ಯಾಹ್ನ ಶಾಲೆ, ಸಂಜೆ ಸ್ವಿಗ್ಗಿ ಡೆಲಿವರಿ: 14 ವರ್ಷದ ಬಾಲಕನ ಸ್ಫೂರ್ತಿದಾಯಕ ಕಥೆ

ಬೆಳಗಿನ ಜಾವ ಹೆಚ್ಚಿನ ಹದಿಹರೆಯದವರು ಇನ್ನೂ ನಿದ್ರೆಯ ಮಂಪರಿನಲ್ಲಿರುವಾಗ, ಬಂಗಾಳದ 14 ವರ್ಷದ ಬಾಲಕ ಸೋಹನ್ ಮಾತ್ರ ತನ್ನ ದಿನಚರಿಯನ್ನು ಆರಂಭಿಸಿರುತ್ತಾನೆ. ರಸ್ತೆಬದಿಯ ಫುಟ್‌ಪಾತ್ ಮೇಲೆ ತನ್ನ ಸಣ್ಣ ಅಂಗಡಿಯಲ್ಲಿ ಪ್ಲಾಸ್ಟಿಕ

7 Apr 2026 1:02 pm
Content Creator: ಇನ್‌ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್‌ ಕ್ರಿಯೇಟರ್‌

ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ ಚರ್ಚೆಯಲ್ಲಿರುವ ಹೆಸರು ಪರ್ಪಲ್ ಹ್ಯಾಲ್ಸಿಯಾನ್ (Purplehalcyon) ಅಥವಾ ಅಶ್ವನಿ ಎ (Ashwani A). ಇನ್‌ಸ್ಟಾಗ್ರಾಂನಲ್ಲಿ ತನ್ನ ಗ್ಲಾಮರಸ್ ಫೋಟೋಗಳು ಮತ್ತು ವಿಡಿಯೋಗಳ ಮೂಲಕ ವೈರಲ್ ಆಗಿರುವ ಈ ಕೇರಳ ಯುವತಿ, ಸ

7 Apr 2026 12:53 pm
Mango: ಕರ್ನಾಟಕದಲ್ಲಿ ಮಾವು ಬೆಳೆಗಾರರು - ಮಾವು ಪ್ರಿಯರಿಗೆ ಶಾಕ್: ಈ ಕಾರಣಕ್ಕೆ ಇಳುವರಿ ಶೇ 50% ಇಳಿಕೆ, ಬೆಲೆ ಏರಿಕೆ ಫಿಕ್ಸ್‌

Mango: ಕರ್ನಾಟಕದಲ್ಲಿ ಮಾವು ಪ್ರಿಯರು ಹಾಗೂ ಮಾವು ಬೆಳೆಗಾರರಿಗೆ ಈ ಬಾರಿ ಭಾರೀ ಆತಂಕ ಶುರುವಾಗಿದೆ. ಕರ್ನಾಟಕದಲ್ಲಿನ ಹವಾಮಾನ ವೈಪರೀತ್ಯದಿಂದ ಮಾವು ಇಳುವರಿ ಮೇಲೆ ಗಂಭೀರ ಪರಿಣಾಮ ಬೀರಿದೆ. ಮಾವಿನ ಬೆಳೆಯು ಶೇ.50 ರಷ್ಟು ಕುಸಿತ ಕಂಡಿ

7 Apr 2026 12:29 pm
Divorce Celebration: ಡಿವೋರ್ಸ್‌ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್‌

ಸಾಮಾನ್ಯವಾಗಿ ಸಮಾಜದಲ್ಲಿ ಡಿವೋರ್ಸ್‌ ವಿಚಾರವನ್ನು ಒಂದು ನೋವಿನ ಘಟನೆಯಾಗಿ ನೋಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತಂದೆಯೊಬ್ಬರು ತಮ್ಮ ಮಗಳ ಡಿವೋರ್ಸ್‌ ಅನ್ನು ಸಂಭ್ರಮಿಸುವ ಮೂಲಕ ಹೊಸ ಮಾದರಿಯನ್ನು ಸೃಷ್ಟ

7 Apr 2026 12:19 pm
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್

Gold Rate April 7: ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗುತ್ತಿದ್ದು, ಏಪ್ರಿಲ್ 7ರಂದು ಸಹ ಚಿನ್ನದ ಬೆಲೆಯಲ್ಲ

7 Apr 2026 11:25 am
ವಾಸ್ತು ಶಾಸ್ತ್ರದ 4 ಪ್ರಮುಖ ವಿಧಗಳು: ಇದರ ವೈಜ್ಞಾನಿಕ ಹಿನ್ನೆಲೆ ಏನು?

ವಾಸ್ತು ಶಾಸ್ತ್ರ ಎಂದರೆ ನಾವು ವಾಸಿಸುವ ಸ್ಥಳ ಮತ್ತು ಅದರ ವಿನ್ಯಾಸ ಆಗಿರುತ್ತದೆ. ವಾಸ್ತು ಶಾಸ್ತ್ರವು ಮನೆ ಅಥವಾ ಕಟ್ಟಡವನ್ನು ಪ್ರಕೃತಿಯ ಶಕ್ತಿಗಳಿಗೆ ಅನುಗುಣವಾಗಿ ನಿರ್ಮಿಸುವ ಒಂದು ಪ್ರಾಚೀನ ವಿಜ್ಞಾನವಾಗಿದೆ. ಇದರಲ್ಲಿ

7 Apr 2026 10:39 am
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್‌ 8ಕ್ಕೂ ರಿಸಲ್ಟ್ ಬರೋದು ಡೌಟ್‌?

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೊಂಚ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಈಗಾಗಲೇ ಉತ್

7 Apr 2026 10:33 am
Rich: 6ನೇ ತರಗತಿ ಓದಿರುವ ಲೀಮಾ ರೋಸ್ 1,000 ಕೋಟಿ ರೂ. ಒಡತಿ, ತಮಿಳುನಾಡು ಚುನಾವಣೆಯಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿ

Rich: ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಶ್ರೀಮಂತರು ಸ್ಪರ್ಧೆ ಮಾಡುತ್ತಿದ್ದಾರೆ. ಕೋಟ್ಯಾಧಿಪತಿಗಳು ಚುನಾವಣಾ ಕಣದಲ್ಲಿ ಇರುವುದು ಗಮ

7 Apr 2026 10:10 am
Tamarind: ಅಡುಗೆ ಮನೆಯಿಂದ ಅರಣ್ಯದವರೆಗೆ ಹುಣಸೆ ಹಣ್ಣಿನದ್ದೇ ಹವಾ

Tamarind: ಅರಣ್ಯ ಇಲಾಖೆಯು ಮಹತ್ವಕ್ಕೆ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆ ಬದಿ ಹಾಗೂ ಶಾಲಾ-ಕಾಲೇಜುಗಳ ಆವರಣದಲ್ಲಿ ಹುಣಸೆ ಮತ್ತು ಬೇಲದ ಹಣ್ಣಿನಂತಹ ಗಿಡಗಳನ್ನು ನೆಡಲು ಮುಂದಾಗಿದೆ. ಹಾಗಾದ್ರೆ ಈ ನಿರ್ಧಾರದ ಹಿಂದಿನ ಉದ್ದೇಶ ಹಾಗೂ ಏ

7 Apr 2026 9:29 am
ಆರ್‌ಸಿಬಿ ಪಾಲಿಗೆ ವರದಾನವಾದ ಒಂದೇ ಒಂದು ನೋ-ಬಾಲ್

ಐಪಿಎಲ್‌ 2026ರ ಸೀಸನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲಿನ ಹಾದಿ ಹಿಡಿದಿದೆ. ಭಾನುವಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಎಸ್‌ಕೆ ವಿರು

7 Apr 2026 8:45 am
ಸ್ಟೇಡಿಯಂ ಸಾಲುತ್ತಿಲ್ಲ, 1 ಲಕ್ಷ ಆಸನಗಳ ಸಾಮರ್ಥ್ಯದ ಮೈದಾನ ಬೇಕು: ಡಿಸಿಎಂಗೆ ಆರ್‌ಸಿಬಿ ಅಭಿಮಾನಿಗಳ ವಿಶೇಷ ಬೇಡಿಕೆ

RCB Fans Special Damands: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆರ್‌ಸಿಬಿ-ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯ ವೀಕ್ಷಣೆ ಮಾಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಈ ವೇಳೆ ಎರಡೂ ತಂಡಗಳ ಪರ ಘೋಷಣೆಗಳು ಕ

7 Apr 2026 8:02 am
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ

Karnataka Rain Updates: ಚಂಡಮಾರುತ ಪ್ರಸರಣದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಂಧ್ರಪ್ರದೇ

7 Apr 2026 7:33 am
ಕೆಕೆಆರ್ vs ಪಂಜಾಬ್ ಕಿಂಗ್ಸ್ ಪಂದ್ಯಕ್ಕೆ ಮಳೆ ಅಡ್ಡಿ; ಎರಡೂ ತಂಡಗಳಿಗೆ ತಲಾ ಒಂದು ಅಂಕ

IPL 2026 KKR Vs PBKS: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ಹಿನ್ನೆಲೆ ಎರಡು ತಂಡಗಳಿಗೆ ತಲಾ ಒಂದು ಅಂಕ

6 Apr 2026 11:28 pm
ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್: ಶಾಶ್ವತ ಯುದ್ಧ ವಿರಾಮಕ್ಕೆ ಪಟ್ಟು

ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮಂಡಿಸಿದ್ದ ತಾತ್ಕಾಲಿಕ ಕದನ ವಿರಾಮದ ಪ್ರಸ್ತಾವನೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಯು

6 Apr 2026 9:52 pm
ಆರ್‌ಸಿಬಿ ಸ್ಟಾರ್ ಟಿಮ್ ಡೇವಿಡ್ ಅಬ್ಬರದ ಹಿಂದಿದೆ ದಿನೇಶ್ ಕಾರ್ತಿಕ್ ಕೈವಾಡ: ಸ್ಫೋಟಕ ಮಾಹಿತಿ ರಿವೀಲ್

IPL 2026 RCB: ಎಂ.ಚಿನ್ನಸ್ವಾಮಿಯಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ಟಿಮ್ ಡೇವಿಡ್ ಸ್ಫೋಟಕ ಇನ್ನಿಂಗ್ಸ್‌ ಆಡಿ ತಂಡದ ಗೆಲವಿಗೆ ಪ್ರಮುಖ ಪಾತ್ರವಹಿಸಿದರು. ಪಂದ್ಯದ ನಂತರ ಮಾತನಾಡಿದ ಅವರು ತಮ್ಮ ಅದ್ಭುತ ಬ್ಯಾ

6 Apr 2026 8:57 pm
ಕನ್ನಡದ್ರೋಹಿಗಳಿಗೆ ಇಲ್ಲಿ ಜಾಗವಿಲ್ಲ: ರಾಜ್ಯಪಾಲರ ವಿರುದ್ಧ ಟಿ.ಎ.ನಾರಾಯಣಗೌಡ ಆಕ್ರೋಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಗ್ರೇಡಿಂಗ್ ವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ

6 Apr 2026 8:43 pm
RCB: ಆರ್‌ಸಿಬಿ ಬೆಸ್ಟ್ ಫಿನಿಶರ್ ಹೆಸರು ರಿವೀಲ್‌ ಮಾಡಿದ ನಾಯಕ ರಜತ್ ಪಾಟಿದಾರ್

RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ

6 Apr 2026 8:00 pm
Middle East War: ಯುಎಸ್ ಕೊಟ್ಟ ಗಡುವು ಅಂತ್ಯ, ಮತ್ತೊಂದು ಜಲಸಂಧಿ ಬಂದ್‌ಗೆ ಇರಾನ್ ಸಜ್ಜು, ಭಾರತಕ್ಕೆ ಮನವಿ

ಇರಾನ್ ಮೇಲಿನ ಇಸ್ರೇಲ್ ಮತ್ತು ಅಮೆರಿಕಾದ ಜಂಟಿ ದಾಳಿಗಳು ಇವತ್ತು ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿ ತೆರೆಯಬೇಕು. ಶರಣಾಗಬೇಕು ಇಲ್ಲವೇ ಸಂಧಾನಕ್ಕೆ ಬರಬೇಕು. ಇದಾಗದಿದ್ದರೆ ಮಾರಕ ದಾ

6 Apr 2026 7:46 pm
ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ: 200 ವಿಕೆಟ್ ಕಿತ್ತು ಇತಿಹಾಸ ನಿರ್ಮಿನಿಸಿದ ಆರ್‌ಸಿಬಿ ಸ್ಟಾರ್ ಬೌಲರ್‌ ಭುವನೇಶ್ವರ್ ಕುಮಾರ್

Bhuvneshwar Kumar: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5ರಂದು ನಡೆದ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಈ ವೇಳೆ

6 Apr 2026 7:21 pm
Highway Toll Rules: ಏ.10ರಿಂದ ಫಾಸ್ಟ್ಯಾಗ್, ಯಪಿಐ ಪಾವತಿಸದಿದ್ದರೆ ಹೆಚ್ಚುವರಿ ದಂಡ ಕಟ್ಟಲು ಸಜ್ಜಾಗಿ

ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಸಂಗ್ರಹ ನಿಯಮದಲ್ಲಿ ಬದಲಾವಣೆ ಆಗಲಿದೆ. ಇದೇ ಏಪ್ರಿಲ್ 10ರಿಂದ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಇವುಗಳನ್ನು ವಾಹನ ಸವಾರರು ತಿಳಿಯಬೇಕಿದೆ. ಹೆದ್ದಾರಿ ಟೋಲ್‌ ಪ್ಲಾಜಾಗಳಲ್ಲಿ ಶ

6 Apr 2026 6:56 pm
Viral Video: ಗಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಶ್ವಾನವನ್ನು ರಕ್ಷಿಸಿದ ರ‍್ಯಾಫ್ಟಿಂಗ್ ಆಪರೇಟರ್, ನೆಟ್ಟಿಗರಿಂದ ಮೆಚ್ಚುಗೆ

ಮನುಷ್ಯನ ಕ್ರೂರತೆಯ ಬಗ್ಗೆ ಪ್ರತಿದಿನ ಹಲವಾರು ಸುದ್ದಿಗಳು ಕೇಳಿಬರುತ್ತಿರುವ ಈ ಕಾಲದಲ್ಲಿ, ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಇದೀಗ ಗಂಗಾ ನದಿಯ ನೀರಿನ ಮ

6 Apr 2026 6:31 pm
Waterfalls: ಜೋಗದಿಂದ ಚುಂಚಿವರೆಗೆ; ಈ ಬೇಸಿಗೆಯಲ್ಲಿ ನೀವು ಭೇಟಿ ನೀಡಲೇಬೇಕಾದ 10 ಜಲಪಾತಗಳಿವು

ಕರ್ನಾಟಕದ ಪಶ್ಚಿಮ ಘಟ್ಟಗಳ ಹಚ್ಚ ಹಸಿರಿನ ಮಡಿಲಿನಲ್ಲಿ ಮೈದುಂಬಿ ಹರಿಯುವ ಜಲಪಾತಗಳು ಪ್ರವಾಸಿಗರನ್ನು ಸದಾ ಕೈಬೀಸಿ ಕರೆಯುತ್ತವೆ. ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಈ ಬೇಸಿಗೆಯಲ್ಲಿ, ಹಸಿರು ಕಾಡುಗಳು ಮತ್ತು ಮಂಜು ಮುಸಿಕಿದ

6 Apr 2026 5:49 pm
ಚಿನ್ನಸ್ವಾಮಿಯಲ್ಲಿ ರಾರಾಜಿಸಿದ ಕರ್ನಾಟಕ ಕ್ರಿಕೆಟ್‌ ದಿಗ್ಗಜರ ಹೆಸರು; ಕನ್ನಡ ಮಣ್ಣಿನ ಮಕ್ಕಳಿಗೆ ಕೆಎಸ್‌ಸಿಎ ವಿಶೇಷ ಗೌರವ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಶೇಷ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಸಾಕ್ಷಿಯಾದರು. ಭಾರತೀಯ ಕ್ರಿಕೆಟ್‌ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಅವರಿ ಗೌರವ ಸಲ್ಲಿಸುವ ಸಲು

6 Apr 2026 5:32 pm
ಗ್ರೌಂಡ್‌ನಲ್ಲಿ ಪಂತ್ ಅಬ್ಬರ, ಗ್ಯಾಲರಿಯಲ್ಲಿ ತಿರುಪತಿ ತಿಮ್ಮಪ್ಪನಿಗೆ ಗೋಯೆಂಕಾ ಪ್ರಾರ್ಥನೆ; ವೈರಲ್

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2026ರ 10ನೇ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಎಲ್‌ಎಸ್‌ಜಿ ಗೆಲ

6 Apr 2026 4:30 pm
Kerala Elections 2026: ಕೇರಳಂ ಚುನಾವಣಾ ಸಮೀಕ್ಷೆ: ಯುಡಿಎಫ್‌ಗೆ ಅಧಿಕಾರದ ಹಾದಿ ಸುಗಮ; ಎಲ್‌ಡಿಎಫ್‌ಗೆ ಹಿನ್ನಡೆ ಸಾಧ್ಯತೆ

ಕೇರಳಂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 'ಪೋಲ್ ಟ್ರ್ಯಾಕರ್' (Poll Tracker) ನಡೆಸಿರುವ ಸಮೀಕ್ಷೆಯ ವರದಿ ಹೊರಬಿದ್ದಿದ್ದು, ರಾಜ್ಯದಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದ

6 Apr 2026 4:22 pm
Job Fair: ನಿರುದ್ಯೋಗಿಗಳಿಗೆ ಶುಭ ಸುದ್ದಿ, ಎಸ್‌ಡಿಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ 'ಎಸ್.ಡಿ.ಎಂ ಉದ್ಯೋಗಂ - 2026' ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ (ಏ.6) ಅರಂಭವಾಗಿದೆ. ಎರಡು ದಿನಗಳ ಈ ಮೇಳಕ್ಕೆ

6 Apr 2026 4:17 pm
Rajaratha Bus: ಉತ್ತರ ಕರ್ನಾಟಕದಿಂದ ಹೈದರಾಬಾದ್‌ಗೆ ರಾಜರಥ ಎಸಿ ಸ್ಲೀಪರ್ ಬಸ್ ಸೇವೆ; ಮಾರ್ಗ, ವೇಳಾಪಟ್ಟಿ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಭಾಗದಿಂದ ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮತ್ತು ಅಕ್ಕ ಪಕ್ಕದ ಜಿಲ್ಲೆಗಳಿಂದ ನೆರೆಯ ರಾಜ್ಯ ಆಂಧ್ರಪ್ರದೇಶದ ಪ್ರಮುಖ ನಗರ ಹೈದರಾಬಾದ್‌ಗೆ ತೆರಳುವವರಿಗೆ ಶುಭ ಸುದ್ದಿ ದೊರೆತಿದೆ. ವಾಯುವ್ಯ ರಾಜ್

6 Apr 2026 3:51 pm
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ

ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗಿನ ವಾರ ಭವಿಷ್ಯ ಇಲ್ಲಿದೆ. ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳು ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗ

6 Apr 2026 3:46 pm
Gold: ಚಿನ್ನದ ಬೆಲೆ ಏರಿಕೆಯ ಆತಂಕ ಬೇಡ: ಈಗಲೇ ಬೆಲೆ ಲಾಕ್ ಮಾಡಿ ಅಕ್ಷಯ ತೃತೀಯಕ್ಕೆ ಆಭರಣ ಮನೆಗೆ ತನ್ನಿ

ಚಿನ್ನದ ದರದಲ್ಲಿ ನಿರಂತರ ಏರಿಳಿತಗಳು ಉಂಟಾಗುತ್ತಿವೆ. ಗರಿಷ್ಠ ಬೆಲೆಗೆ ಏರಿದ್ದ ಚಿನ್ನ-ಬೆಳ್ಳಿ ಇದೀಗ ಇಳಿಕೆ ಕಂಡಿದೆ. ದೇಶದ ಇತರ ಹಬ್ಬಗಳ ಪೈಕಿ ಹೆಚ್ಚಿನ ಮಂದಿ 'ಅಕ್ಷಯ ತೃತೀಯ 2026' ಕ್ಕೆ (Akshaya Tritiya 2026) ಚಿನ್ನಾಭರಣ ಖರೀದಿಸುತ್ತಾರೆ.

6 Apr 2026 3:18 pm
India - Bangladesh Border: ಭಾರತ - ಬಾಂಗ್ಲಾ ಗಡಿ ರಕ್ಷಣೆಗೆ ಹಾವು, ಮೊಸಳೆಗಳ ಬಳಕೆಗೆ ಮುಂದಾಯ್ತು ಭಾರತೀಯ ಸೇನೆ, ಏನಿದು ಚರ್ಚೆ

India - Bangladesh Border: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಸಂಕಷ್ಟದ ಸಮಯದಲ್ಲಿ ಬಾಂಗ್ಲಾದೇಶಕ್ಕೆ ಭಾರತವು ಸಹಕಾರ ನೀಡುತ್ತಿದ್ದರೂ ಸಹ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ಗಡಿ ವಿಚಾ

6 Apr 2026 2:47 pm
ಕೊಡಗು ಚಾರಣ: 4 ದಿನ ದಟ್ಟ ಕಾಡಿನಲ್ಲಿದ್ದ ಕೇರಳಂ ಮೂಲದ ಜಿ.ಎಸ್.ಶರಣ್ಯ ಬದುಕುಳಿದಿದ್ದು ಹೇಗೆ, ರೋಚಕ ಕಾರ್ಯಾಚರಣೆ

Kodagu Trek: ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದ ಪ್ರಕರಣವು ಭಾರೀ ಸಂಚಲನ ಹಾಗೂ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಕೊಡಗಿನ ಅತಿ ಎತ್ತರದ ಪ್ರದ

6 Apr 2026 1:56 pm
ಒರಾಕಲ್‌ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral

ಇತ್ತೀಚಿನ ದಿನಗಳಲ್ಲಿ ಟೆಕ್ ವಲಯದಲ್ಲಿ ಉದ್ಯೋಗ ಕಡಿತ ಒಂದು ಸಾಮಾನ್ಯವಾಗಿ ಹೋಗಿದೆ. ಪ್ರಮುಖ ಐಟಿ ದೈತ್ಯ ಕಂಪನಿಯಾದ ಒರಾಕಲ್ (Oracle) ಕೂಡ ಜಾಗತಿಕವಾಗಿ ಬೃಹತ್ ಪುನರ್‌ರಚನಾ ಪ್ರಕ್ರಿಯೆಯ ಭಾಗವಾಗಿ ಸುಮಾರು 30,000 ಉದ್ಯೋಗಿಗಳನ್ನು ವ

6 Apr 2026 1:38 pm
ಅಕ್ಷಯ ತದಿಗೆಗೆ ಸಿದ್ಧವಾಗುತ್ತಿದೆ ಮಂತ್ರಾಲಯ: ಗಂಧಲೇಪನ ಸೇವೆಗೆ ಆನ್‌ಲೈನ್ ಸೌಲಭ್ಯ ಆರಂಭ

ಮಂತಾಲಯ: ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವೆಂದೇ ಪರಿಗಣಿಸಲಾಗುವ ʼಅಕ್ಷಯ ತದಿಗೆʼ(ಅಕ್ಷಯ ತೃತೀಯ) ಆಚರಣೆಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಸಜ್ಜಾಗುತ್ತಿದೆ. 2026ನೇ ಸಾಲಿನ ಏಪ್ರಿಲ್‌ 20ರಂದು ಅಕ್ಷಯ ತದಿಗೆ ಹಬ್

6 Apr 2026 12:32 pm
'Bagalkot: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ ವಿರೋಧಿ ಸರ್ಕಾರವಿದೆ; ಕಾಂಗ್ರೆಸ್‌ಗೆ ನಿಮ್ಮ ಶಕ್ತಿ ತೋರಿಸಿ''

ಬಾಗಲಕೋಟೆ: ಗಂಗಾ ಮತಸ್ಥರು ಶಿಕ್ಷಿತರಾಗಿ ನೀವು ಎಲ್ಲಿದ್ದೀರಾ ಅಲ್ಲಿ ಗೆಲುವಿದೆ ಅಂತ ತೋರಿಸಿರಿ. ಆಗ ಎಲ್ಲ ರಾಜಕೀಯ ಪಕ್ಷಗಳು ನಿಮ್ಮ ಬಾಗಿಲಿಗೆ ಬರುತ್ತವೆ. ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಓಬಿಸಿ ವಿರೋಧಿ ಸರ್ಕಾರ ಇದ

6 Apr 2026 12:13 pm
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ತಿರುಗೇಟು

ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಭಾಗಕ್ಕೆ ಮಾಡಿದ ದ್ರೋಹವನ್ನು ಜನ ಮರೆಯುವುದಿಲ್ಲ ಎಂಬ ಹೇಳಿ

6 Apr 2026 12:06 pm
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ

Jowar Price Today In Karnataka: ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ ಮುಂದುವರಿದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಜೋಳದ ಬೆಳೆಯಲ್ಲಿ ರೈತರು ಈ ವರ್ಷ ಉತ್ತಮ ಇಳುವರಿ ಕಂಡಿದ್ದಾರೆ. ಉತ್ತಮ ಹಿಂಗಾರು ಮಳೆ, ಚ

6 Apr 2026 11:41 am
ಕೊರಟಗೆರೆ: ಬರಕ ಗ್ರಾಮದಲ್ಲಿ ಚಂದ್ರಪೂಜೆ ಸಂಪ್ರದಾಯಕ್ಕೆ ಜೀವ, 9 ದಿನಗಳ ಸಂಭ್ರಮ

ಕೊರಟಗೆರೆ: ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಕ ಗ್ರಾಮದಲ್ಲಿ ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿರುವ ಬೆಳದಿಂಗಳು ಅಥವಾ ತಿಂಗಳ ಮಾವನ ಪೂಜೆ ಎಂಬ ವಿಶಿಷ್ಟ ಸಂಪ್ರದಾಯ ಈ ವರ್ಷವೂ ಭಕ್ತಿ, ಸಂಸ್ಕೃ

6 Apr 2026 11:07 am
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಸಂತೋಷ, ಎಷ್ಟಿದೆ ಚಿನ್ನ - ಬೆಳ್ಳಿ ಬೆಲೆ

Gold Price April 6: ಚಿನ್ನ ಪ್ರಿಯರಿಗೆ ಏಪ್ರಿಲ್ 6ರ ಸೋಮವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಭಾರೀ ಏರಿಳಿತ ಕಂಡಿತ್ತು. ಇದೀಗ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿ

6 Apr 2026 11:02 am
ದಿನಕ್ಕೆ 5 ನಿಮಿಷ ಸಾಕು: ಆಯುರ್ವೇದದಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಇಂದಿನ ವೇಗದ ಜೀವನದಲ್ಲಿ ಜನರು ತಮಗೆ ಆಗುವ ಆರೋಗ್ಯದ ತೊಂದರೆಗಳಿಗೆ ತಕ್ಷಣ ಪರಿಹಾರ ಸಿಗುವಂತಹ ಮಾರ್ಗಗಳನ್ನು ಹುಡುಕುತ್ತಾರೆ. ತಲೆನೋವು ಬಂದರೆ ತಕ್ಷಣಕ್ಕೆ ಮಾತ್ರೆಗಳ ಸೇವಿಸುವುದು, ಹಸಿವಾದರೆ ಇನಸ್ಟಂಟ್ ಆಹಾರಗಳನ್ನು ಸೇವಿ

6 Apr 2026 10:53 am
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್‌ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಹಾಗೂ ಸಂತಸದ ಸುದ್ದಿಯೊಂದು ಹ

6 Apr 2026 10:47 am
Iran: ಶತ್ರು ರಾಷ್ಟ್ರಗಳ ದಾಳಿಗಿಂತಲೂ ಇರಾನ್‌ಗೆ ಕಾಡುತ್ತಿದೆ ಭೀಕರ ಜಲಕ್ಷಾಮ: ಆರು ವರ್ಷಗಳ ಬರಗಾಲಕ್ಕೆ ತತ್ತರಿಸಿದ ಜನ

ಪ್ರಸ್ತುತ ಜಾಗತಿಕ ರಾಜಕೀಯ ವಿದ್ಯಮಾನಗಳಲ್ಲಿ ಇರಾನ್ ಮೇಲೆ ಅಮೆರಿಕ ಅಥವಾ ಇಸ್ರೇಲ್ ನಡೆಸಬಹುದಾದ ದಾಳಿಗಳ ಬಗ್ಗೆ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಆದರೆ, ವಾಸ್ತವದಲ್ಲಿ ಇರಾನ್ ದೇಶಕ್ಕೆ ಬಾಹ್ಯ ಶತ್ರುಗಳ ಕ್ಷಿಪಣಿಗಳ

6 Apr 2026 10:45 am
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡಿಂಗ್‌ ವ್ಯವಸ್ಥೆಯನ್ನು ಜಾರಿಗೊಳಿಸುವ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಈ ದಿಢೀರ್‌ ನಿರ್ಧಾರವು ಶೀಕ್ಷಣ ವಲಯದಲ

6 Apr 2026 9:55 am
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್‌ಡೇಟ್ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿ

6 Apr 2026 8:52 am
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಚಂಡಮಾರುತ ಪ್ರಸರಣದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಏಪ್ರಿಲ್ 11ರ ವರೆಗೆ ಮಳೆ ಆಗಲ

6 Apr 2026 6:59 am
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ

Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ

5 Apr 2026 6:00 am
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ

ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್‌ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ

4 Apr 2026 6:36 pm
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ

ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ

4 Apr 2026 2:02 pm
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ

Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ

4 Apr 2026 6:00 am
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ

Horoscope April 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

3 Apr 2026 6:00 am
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ

ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ

31 Mar 2026 1:25 pm
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ

Horoscope March 31: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮ

31 Mar 2026 6:00 am
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ

30 Mar 2026 11:34 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ

28 Mar 2026 6:00 am
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

27 Mar 2026 6:00 am
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್‌ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

26 Mar 2026 1:49 pm