ಎಸ್ಎಸ್ಎಲ್ಸಿ ಆಯ್ತು. ಮುಂದೇನು?. ಇದು ಲಕ್ಷಾಂತರ ವಿದ್ಯಾರ್ಥಿಗಳ ಪ್ರಶ್ನೆ. ರಿಸಲ್ಟ್ ನಂತರ ಮುಂದೇನು ಎನ್ನುವ ಸಹಜ ಗೊಂದಲ ಎಲ್ಲರಲ್ಲೂ ಮೂಡುತ್ತದೆ. ಎಸ್ಎಸ್ಎಲ್ಸಿ ಪಾಸ್ ಅಥವಾ ಫೇಲ್ ಆದರೆ, ಮಂದೆ ಮಾಡೋದು ಏನು.? ಎಸ್
SSLC Result 2026: ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಕರ್ನಾಟಕ ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆ ಫಲಿತಾಂಶ 2026 ಇಂದು ಗುರುವಾರ (ಏ.23) ಬಿಡುಗಡೆ ಆಗಿದೆ. ಈ ಬಾರಿ ಶೇಕಡಾ ಶೇ 90ರಷ್ಟು ಫಲಿತಾಂಶ ದಾಖಲಾಗಿದೆ. ಹಿಂದೆಂದು ಕೂಡ ಈ ರೀತಿಯ ಫಲಿತಾಂಶ
ನ್ಯಾಯದ ದೇವರಾದ ಶನಿ, ಮೀನ ರಾಶಿಯಲ್ಲಿ ಉದಯಿಸಿದ್ದಾನೆ. ಶನಿಯ ಸ್ಥಾನದಲ್ಲಿ ಸ್ವಲ್ಪ ಬದಲಾವಣೆಯಾದರೂ ಅದು ಪ್ರತಿಯೊಬ್ಬರ ಮೇಲೆ ಒಂದಲ್ಲ ಓಂದು ರೀತಿಯಲ್ಲಿ ಪ್ರಭಾವ ಬೀರುತ್ತದೆ. ಶನಿಯ ಒಂದು ದೃಷ್ಟಿ ಜನರ ಜೀವನವನ್ನೇ ಬದಲಾಯಿಸಿ
Gold Silver Price Update: ಚಿನ್ನಾಭರಣಪ್ರಿಯರಿಗೆ ಇಲ್ಲೊಂದು ಶುಭ ಸುದ್ದಿ ಸಿಕ್ಕಿದೆ. ಬಂಗಾರ ಹಾಗೂ ಬೆಳ್ಳಿ ದರದಲ್ಲಿ ನಿರಂತರವಾಗಿ ಇಳಿಕೆ ಆಗಿದೆ. ಕಳೆದ ನಾಲ್ಕೈದು ದಿನಗಳಿಂದ ಈ ಎರಡು ಲೋಹಗಳು ಬೆಲೆಗಳು ಇಳಿಮುಖವಾಗಿದ್ದು, ಆಭರಣ ಖರೀದಿಸುವವ
West Bengal Assembly Election 2026: ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್ 23, ಗುರುವಾರ) ಆರಂಭಗೊಂಡಿದೆ. 294 ಕ್ಷೇತ್ರಗಳ ಪೈಕಿ ಇಂದು ಅರ್ಧಕ್ಕಿಂತ ಹೆಚ್ಚು ಅಂದರೆ 152 ಸ್ಥಾನಗಳಿಗೆ ಮೊದಲ ಹಂ
ರಾಜ್ಯಾದ್ಯಂತ ಪೋಷಕರು ಹಾಗೂ ವಿದ್ಯಾರ್ಥಿಗಳ ಬಹುನಿರೀಕ್ಷಿತ 2026ರ ಎಸ್ಎಸ್ಎಲ್ಸಿ (SSLC) ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಬಿಡ
ರಾಜ್ಯಾದ್ಯಂತ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET Exam 2026) ಇಂದಿನಿಂದ (ಏಪ್ರಿಲ್ 23) ಆರಂಭವಾಗಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಫಾರ್ಮಸಿ ಸೇರಿದಂತೆ ವಿವಿಧ ಕೋರ್ಸ್ಗ
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅತ್ಯಂತ ಕಾತುರದಿಂದ ಕಾಯುತ್ತಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (
ಮೈಸೂರು: ಕ್ರೀಡಾ ಇಲಾಖೆಗೆ ಹಸ್ತಾಂತರವಾಗಿದ್ದ KSIC ಭೂಮಿಯನ್ನು ಈಗ ಅಧಿಕೃತವಾಗಿ ಮರಳಿ ಪಡೆಯಲಾಗಿದೆ. ಈ ಮೂಲಕ ಮೈಸೂರು ಸಿಲ್ಕ್ನ ಅಸ್ಮಿತೆ ಮತ್ತು ಕಾರ್ಮಿಕರ ಹಿತಾಸಕ್ತಿಯನ್ನು ರಕ್ಷಿಸಿದಂತಾಗಿದೆ. ಇದು ಕರ್ನಾಟಕದ ಜನತೆಯ ಹಾಗೂ
ಬೆಂಗಳೂರು: ಬೇಸಿಗೆ ರಜೆ ಶುರುವಾಗಿ ವಾರಗಳು ಕಳೆದಿವೆ. ಮಹಿಳೆಯರು, ಮಕ್ಕಳು ಕುಟುಂಬಸ್ಥರಾಗಿ ಪ್ರವಾಸಿ ತಾಣಗಳಿಗೆ, ಬೇರೆ ಬೇರೆ ಊರುಗಳಿಗೆ ತೆರಳುವವರ ಪ್ರಮಾಣ ಹೆಚ್ಚಾಗಿದೆ. ಇದರಿಂದ ರೈಲುಗಳ ಸಂಚಾರದ ಮೇಲೆ ಒತ್ತಡ ಹೆಚ್ಚಾಗಿದ್
LPG vs PNG: ಉಡುಪಿಯ ಮೂಗು ಒತ್ತಿ ಬಾಯಿ ಕಳೆಸುತ್ತಿದೆಯೆ PNG ಪೈಪ್ಲೈನ್: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಗಲ್ಫ್ ಯುದ್ಧದ ಹೆಸರಿನಲ್ಲಿ, ಉಡುಪಿ ನಗರದ ಒಳಗೆ ಅಡುಗೆಗೆ ಪೈಪ್ ಮೂಲಕ ಹರಿಸುವ ನೈಸರ್ಗಿಕ ಅನಿಲ (PNG) ಸರ
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಧಗೆ ತಕ್ಕಮಟ್ಟಿಗೆ ಕಡಿಮೆ ಆಗುವ ಲಕ್ಷಣಗಳು ಇವೆ. ಅಂದರೆ ರಾಜ್ಯದಲ್ಲಿ ಮೈಸುಡುವ ಬಿಸಿಲ ಮಧ್ಯೆ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆ ಆಗಲಿದೆ. ಈ ಸಂಬಂಧ 05
Assembly Election 2026: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ವಿಧಾನಸಬಾ ಚುನಾವಣೆ 2026 ಮತದಾನ ಇಂದು ಗುರುವಾರ (ಏ.23)ರಂದು ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಒಂ
Andaman: ಬೇಸಿಗೆ ಅವಧಿಯಲ್ಲಿ ನೀವು ಅಂಡಮಾನ್ ದ್ವೀಪಗಳು ಸೇರಿದಂತೆ ನಾಲ್ಕು ಪ್ರಮುಖ ಪ್ರದೇಶಗಳಿಗೆ ಐಆರ್ಸಿಟಿಸಿಯ ಪ್ಯಾಕೇಜ್ನ ಮೂಲಕ ಅತ್ಯಂತ ಕಡಿಮೆ ಬೆಲೆಗೆ ನೀವು ಪ್ರಯಾಣ ಮಾಡಬಹುದಾಗಿದೆ. ಅಂಡಮಾನ್ ದ್ವೀಪಗಳು, ಪೋರ್ಟ್ ಬ್ಲೇರ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 2026ರ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ, ಅಂದರೆ ಏಪ್ರಿಲ್ 23 ರಂದು ಮಧ್ಯಾಹ್ನ ಪ್ರಕಟ
ತುಮಕೂರು: ರಾಜ್ಯದ ಕಲ್ಪತರು ನಾಡು ತುಮಕೂರು ಇದೇ ಮೊದಲ ಭಾರಿಗೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ. ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ 24ನೇ ರಾಷ್ಟ್ರೀಯ ಕಿರಿಯರ 20 ವ
ಕರ್ನಾಟಕದ ನಾಗರಿಕರು ಪ್ರಸ್ತುತ ರಜಾ ದಿನಗಳನ್ನು ನೀವು ದಕ್ಷಿಣ ಭಾರತದ ಪ್ರಮುಖ ಸ್ಥಳಗಳಲ್ಲಿ, ವೈವಿಧ್ಯಮಯದಿಂದ ಕೂಡಿತ ತಾಣಗಳಲ್ಲಿ ಕಳೆಯಬಹುದಾಗಿದೆ. ನಿಮಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮ (KSTDC)ವು ಅದ್ಭುತ ಟೂರ್ ಪ್ಯ
ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಸಂಸ್ಥೆಗಳಾದ ಐಐಟಿಗಳಲ್ಲಿ (IIT) ಪ್ರವೇಶ ಪಡೆಯುವುದು ವಿಜ್ಞಾನ ವಿಭಾಗದ ಲಕ್ಷಾಂತರ ವಿದ್ಯಾರ್ಥಿಗಳ ಬಹುದೊಡ್ಡ ಕನಸಾಗಿರುತ್ತದೆ. ಇದೀಗ ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪ್ರಮುಖ ಹೆಜ್
Kodagu: ಕೊಡಗಿನ ಹೋಮ್ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಗೆ ಗೊತ್ತಾದ ತಕ್ಷಣ ಕ್ರಮ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ
ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಎಂಟು ಮಹಿಳೆಯರನ್ನು ಬಿಡುಗಡೆ ಮಾಡುವಂತೆ ಇರಾನ್ ನಾಯಕರಿಗ
ಇತ್ತೀಚಿನ ದಿನಗಳಲ್ಲಿ ಅನೇಕ ಯುವಕ-ಯುವತಿಯರು ತಮ್ಮ ಕಾರ್ಪೊರೇಟ್ ಉದ್ಯೋಗದ ಒತ್ತಡವನ್ನು ತಾಳಲಾರದೆ ಕೆಲಸ ತೊರೆಯುತ್ತಿರುವ ಘಟನೆಗಳನ್ನು ನಾವು ನೋಡುತ್ತಿದ್ದೇವೆ. ಇದೀಗ ದುಬೈನಲ್ಲಿ ನೆಲೆಸಿರುವ ಸ್ಪೇನ್ ಮೂಲದ ಮಹಿಳೆಯೊಬ್ಬ
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ನಡೆಸಿದ ಐಸಿಎಸ್ಇ (ದೀ ಇಂಡಿಯನ್ ಸರ್ಟಿಪಿಕೆಟ್ ಆಫ್ ಸೆಕೆಂಡರಿ ಎಜುಕೇಶನ್ ) 10ನೇ ತರಗತಿಯ ಪರೀಕ್ಷೆ ಬರೆದು ಫಲಿತಾಂಶಗಳಿಗಾಗಿ ಕಾತರದಿಂದ ಕಾಯು
ಇತ್ತೀಚೆಗೆ ಮುಕ್ತಾಯಗೊಂಡ ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯ ಮೌಲ್ಯಮಾಪನದ ಕುರಿತು ಉಂಟಾಗಿರುವ ಗೊಂದಲ ಇನ್ನೂ ಬಗೆಹರಿದ ಹಾಗೆ ಕಾಣುತ್ತಿಲ್ಲ. ಈ ವರ್ಷ ತೃತೀಯ ಭಾಷೆಯ ಪತ್ರಿಕೆಗೆ ಸ
ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly- 91 ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದು ನಾಲ್ಕು ಗಂಟೆ ತಡವಾಗಿ ತುರ್ತು ಲ್ಯಾಂಡ್ ಆಗಿತ್ತು. ಇದೀಗ ಬೆಂಗಳೂರು-ಹುಬ್ಬಳ್ಳಿಗೆ ತೆರಳಿದ್ದ ಅದೇ Fly- 91ವಿಮಾನದಲ್ಲಿ ಮ
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಇದು ಸಮಾಧಾನಕರ ಸುದ್ದಿಯಾಗಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆಯೂ ಸ್ಥಳೀಯವಾಗಿ ಚಿನ್ನದ ದರವು
ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ತಮಿಳುನಾಡು ವಿಧಾನಸಭೆಯ ಎಲ್ಲ 234 ಕ್ಷೇತ್ರಗಳಿಗೆ ನಾಳೆ (ಏಪ್ರಿಲ್ 23) ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ದಶಕಗಳಿಂದ ಕಂಡುಬರುತ್ತಿದ್ದ ಸಾಂಪ್ರದಾಯಿಕ ರಾಜಕಾರಣಕ್ಕೆ ಈ ಬಾರಿ ನಟ ವ
ಬೆಂಗಳೂರು; ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC Results 2026) ಪರೀಕ್ಷೆಯ ಫಲಿತಾಂಶದ ಮೇಲೆ ಅಪಾರ ನಿರೀಕ್ಷೆಗಳು ಸೃಷ್ಟಿಯಾಗಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಶೀಘ್ರದಲ್ಲೇ 10ನೇ ತರಗತಿ ಬೋರ್ಡ್ ಪರೀಕ್ಷೆ 2026
ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಮತ್ತು ನಕ್ಷತ್ರಗಳ ಚಲನೆ ಅಂದರೆ ಗ್ರಹ ನಕ್ಷತ್ರಗಳ ರಾಶಿ ಬದಲಾವಣೆ ಪ್ರತಿಯೊಬ್ಬರ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಗ್ರಹ ನಕ್ಷತ್ರಗಳ ಪ್ರಭಾವದ ಪರಿಣಾಮವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸ್ವಭಾ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24ರಂದು ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಪ್ರಾಧಿಕಾರವು ಮಹತ್ವದ ಸೂಚನೆಗಳನ್ನು ನೀಡಿದೆ. ಪರೀಕ್ಷಾ ಅ
ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆವರೆಗೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗ
Bengaluru Travel Package: ಬೇಸಿಗೆ ರಜೆ ಸಂಭ್ರಮದಲ್ಲಿ ನೀವು ಬೆಂಗಳೂರಿನಿಂದ ಒಂದು ದಿನದ ಮಟ್ಟಿಗೆ ಪ್ರವಾಸ ಮಾಡಬೇಕು ಎಂದು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದರೆ, ಇಲ್ಲಿ ನಿಮಗೊಂದು ಭರ್ಜರಿ ಆಯ್ಕೆ ಇದೆ. ವಿಶ್ವ ಪರಂಪರೆಯ ಸ್ಮಾರಕಗಳ ಪ್ರವಾಸಕ್
SRH VS DC IPL 2026: ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ (ಏಪ್ರಿಲ್ 21) ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್ಗಳ ಭರ್ಜರಿ
PNG Gas: ಪಶ್ಚಿಮ ಏಷ್ಯಾದಲ್ಲಿನ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಎಲ್ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಭಾರತವು ಪೈಪ್ ಲೈನ್ ಮೂಲಕ ನೈ
SRH Vs DC IPL 2026: ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ (ಏಪ್ರಿಲ್ 21) ನಡೆಯುತ್ತಿರುವ ಐಪಿಎಲ್ 2026ರ 31ನೇ ಪಂದ್ಯದಲ್ಲಿ ಎಸ್ಆರ್ಎಚ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವ
RCB Rasikh Salam: ಐಪಿಎಲ್ 2026 ಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೂ ಆಡಿದ 6ರಲ್ಲಿ ನಾಲ್ಕೂ ಪಂದ್ಯಗಳನ್ನು ಗೆದ್ದಿದೆ. ಇತ್ತೀಚೆಗಷ್ಟೇ ತವರು ಮೈದಾನ ಚಿನ್ನಸ್ವಾಮಿಯಲ್ಲಿ ನಡೆದ ಡೆಲ್ಲಿ ಕ
ಕಂಪ್ಲಿ :ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಾವು ಒಂದು ಹೆಜ್ಜೆ ಕೂಡ ಮುಂದಿಡಲು ಪರದಾಡುತ್ತೇವೆ. ಆದರೆ ಇಲ್ಲೊಂದೆಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಓದುವುದು, ಬರೆಯುವುದು, ಬಣ್ಣಗಳನ್ನು ಗುರುತಿಸುವುದು, ಚಿತ್ರಗಳಿಗೆ ಬಣ್ಣ ಹಚ್ಚು
ಬೆಂಗಳೂರು: ದೇಶಾದ್ಯಂತ ಎಂಜಿನಿಯರಿಂಗ್ ಆಕಾಂಕ್ಷಿಗಳು ಅತ್ಯಂತ ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಜೆಇಇ ಮೇನ್ (JEE Main 2026) ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸೋಮವಾರ ಸಂಜೆ ಅಧಿಕೃತವಾಗಿ ಪ್ರಕಟಿಸಿದ
ವಾಸ್ತು ಶಾಸ್ತ್ರದ ಪ್ರಕಾರ, ಕಸಬರಿಗೆ ಕೇವಲ ಸ್ವಚ್ಛತೆಯ ಸಾಧನವಲ್ಲ; ಅದನ್ನು ಮಹಾಲಕ್ಷ್ಮಿಯ ಪ್ರತಿರೂಪವೆಂದು ಪರಿಗಣಿಸಲಾಗುತ್ತದೆ. ಮನೆಯ ಆರ್ಥಿಕ ಅಭಿವೃದ್ಧಿ ಮತ್ತು ನೆಮ್ಮದಿಯು ನಾವು ಕಸಬರಿಗೆಯನ್ನು ಬಳಸುವ ರೀತಿಯ ಮೇಲೆ ಅ
IPL 2026: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್ 20) ರಾತ್ರಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್ಗಳಿಂದ ಭರ್ಜರಿ ಜಯ ಸಾಧಿಸಿತು. ಪಂದ್ಯದ
ಕೇರಳದ ಸಾಂಸ್ಕೃತಿಕ ಉತ್ಸವ 'ತ್ರಿಶೂರ್ ಪೂರಂ' ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದಾಗಲೇ ಭೀಕರ ದುರಂತವೊಂದು ಸಂಭವಿಸಿದೆ. ಮಂಗಳವಾರ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂ
ಬೀದರ್: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಬಿಸಿಲ ಧಗೆ ಏರುತ್ತಲೇ ಇದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗಗಳಾದ ಕಲಬುರಗಿ, ಬೀದರ್ ಜಿಲ್ಲೆಗಳು ಗರಿಷ್ಠ ತಾಪಮಾನದ ದಾಖಲೆಗಳನ್ನೂ ಸಹ ಬರೆಯುತ್ತಿವೆ. ಈ ಸಂದರ್ಭದಲ್ಲಿ ಬೀದರ್ ಜಿಲ್ಲ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 21) ಲೀಟರ್ ಪೆಟ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ 9 ಮತ್ತು 10ನೇ ತರಗತಿಗೂ ಶಾಲೆಯಲ್ಲಿ ಉಚಿತ ಶಿಕ್ಷಣ ಮುಂದುವರಿಸಲು ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ 2026-27
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ 'ಶಕ್ತಿ ಯೋಜನೆ'ಯಿಂದ ರಾಜ್ಯ ನಾಲ್ಕು ಸಾರಿಗೆ ನಿಗಮಗಳ ಶಕ್ತಿ ಕುಂದಿದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ ಎಂಬ ಆರೋಪ ಮುಂದುವರಿಸಿರುವ ಬಿಜೆಪಿ
ಚಾಮರಾಜನಗರ ಏಪ್ರಿಲ್ -21: ಚಾಮರಾಜನಗರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಕ್ರಮಗಳು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಗ್ಯ
ನವದೆಹಲಿ: ದೇಶದಲ್ಲಿ ಎರಡು ವರ್ಷಗಳಲ್ಲಿ ನಿರೀಕ್ಷೆಯಂತೆ ಉತ್ತಮ ಮುಂಗಾರು ಮಳೆ ದಾಖಲಾದ ಬೆನ್ನಲ್ಲೇ ಈ ವರ್ಷ 2026ರ ಮುಂಗಾರು ಅವಧಿಯಲ್ಲಿ (ಜೂನ್-ಸೆಪ್ಟಂಬರ್) ಮಳೆ ಕೊರತೆ ಆಗಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ದೇ
ಕೇರಳದ ರೆಸ್ಟೋರೆಂಟ್ವೊಂದು ವಿಷು ಹಬ್ಬದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ ಪೋಸ್ಟರ್ ವಿವಾದ ಸೃಷ್ಟಿಸಿದೆ. ಶ್ರೀಕೃಷ್ಣನ ಫೋಟೋವನ್ನು ಚಿಕನ್ ಖಾದ್ಯದೊಂದಿಗೆ ತೋರಿಸಿರುವ ಪೋಸ್ಟರ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಭಾರತಕ್ಕೆ ಬೇಕಾಗಿರುವ ಲಷ್ಕರ್-ಎ-ತೈಬಾ ಸಂಘಟನೆಯ ಅತ್ಯಂತ ಅಪಾಯಕಾರಿ ಉಗ್ರ ಹಬೀಬುಲ್ಲಾ ಅಲಿಯಾಸ್ ಸೈಫುಲ್ಲಾ ಸಾಜಿದ್ ಜಟ್ ಈಗ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಇರುವುದು ಪತ್ತೆಯಾಗಿದೆ. ಇತ್ತೀಚೆಗೆ ಜಮ್ಮು ಮತ್ತು
ನವದೆಹಲಿ: 2026-27ನೇ ಶೈಕ್ಷಣಿಕ ಸಾಲಿನಿಂದ, 9ನೇ ತರಗತಿಯ ಸಿಬಿಎಸ್ಇ ವಿದ್ಯಾರ್ಥಿಗಳು ಗಣಿತ ಮತ್ತು ವಿಜ್ಞಾನದಂತಹ ಪ್ರಮುಖ ವಿಷಯಗಳನ್ನು 'ಸ್ಟ್ಯಾಂಡರ್ಡ್' ಮತ್ತು 'ಅಡ್ವಾನ್ಸ್ಡ್' (Advanced) ಎಂಬ ಎರಡು ವಿಭಿನ್ನ ಹಂತಗಳಲ್ಲಿ ಕಲಿಯಲಿದ್ದ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ 2025-26 ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಸರ್ಕಾ
Kaveri 2.0: ಕಾವೇರಿ 2.0: ಜಗತ್ತಿನಲ್ಲೇ ಅತ್ಯಂತ ಕೆಟ್ಟ ತಂತ್ರಾಂಶ ಎಂದು ಆಸ್ತಿದಾರರು ದೂರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆ ಶುರುವಾಗಿದೆ. ಹಲವು ಆಸ್ತಿದಾರರು ಕಾವೇರಿ 2.0 ತಂತ್ರಾಂಶಕ
ಬೆಂಗಳೂರು: ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಇಂದು ಮಂಗಳವಾರ (ಏಪ್ರಿಲ್ 21) MCX ಮಾರಕಟ್ಟೆಯಲ್ಲಿ ಚಿನ್ನದ ದರ ಕುಸಿದಿದೆ. ಲಾಭ ಗಳಿಕೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ, ಅಮೆರಿಕನ್ ಡಾಲರ್ ಬಲವರ್ಧನೆ ಮತ್ತು ಅಮೆ
ಬೆಂಗಳೂರು: ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET 2026) ಇದೇ ಏಪ್ರಿಲ್ 23 ಮತ್ತು 24ರಂದು ನಡೆಯಲಿವೆ. ಒಟ್ಟು
ಬೆಂಗಳೂರು: ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ಇಲಾಖೆಯ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆ ಇತರ ಪ್ರಕ್ರಿಯೆಯ ಹೊಣೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಹಿಸಿಕೊಂಡಿದೆ. ಕೆಇಎ ಅಧಿಕೃತ ವೆಬ್ಸೈಟ್ನಲ್ಲಿ ಕೃಷಿ ಇಲಾಖೆಯ ನೇ
Horoscope April 21: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 07:30 ರಿಂದ 09:00 ವರೆಗ
ಸ್ವಂತ ಮನೆ ಕಟ್ಟಿಸಬೇಕು ಎನ್ನುವುದು ಪ್ರತಿಯೊಬ್ಬರ ಕನಸು ಆಗಿರುತ್ತದೆ, ಆದರೆ ಹಳೆಯ ಮನೆಯಲ್ಲಿ ಎದುರಿಸಿದ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳನ್ನು ಹೊಸ ಮನೆಯಲ್ಲಿ ಎದುರಿಸರಬಾರದು ಎಂಬುದು ಎಲ್ಲರ ಒಂದು ಆಶಯವಾಗಿರುತ್ತದೆ. ಮ
BPCL Recruitment Updates: ಭಾರತದ ಮಹಾರತ್ನ ಸಾರ್ವಜನಿಕ ವಲಯದ ಉದ್ಯಮವಾದ ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಕಂಪನಿ (BPCL) ಪ್ರಸ್ತಕ 2026 ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೇಗಳ ಭರ್ತಿಗೆ ಮುಂದಾಗಿದೆ. ಕಂಪನಿಯ ಜೂನಿಯರ್ ಮತ್ತು ಅಸೋಸಿಯೇಟ್ ಎಕ್ಸಿಕ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಗಳನ್ನು ಇಡುತ್ತಿದ್ದು, ಇದೀಗ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಕ್ಯಾಂಪಸ್ನಲ್ಲಿ ಲಭ್ಯವಿರುವ 'ಜೂನಿಯರ
ಯಾವುದೇ ಒಂದು ರಾಶಿಯಲ್ಲಿ ಗುರು ಮತ್ತು ಶುಕ್ರರ ಸಂಯೋಗವಾದಾಗ ಅತ್ಯಂತ ಶುಭವಾದ ಗಜಲಕ್ಷ್ಮೀ ರಾಜಯೋಗ ರೂಪುಗೊಳ್ಳುವುದು. ಇದೀಗ ಗುರು ಮತ್ತು ಶುಕ್ರರು ಮಿಥುನ ರಾಶಿಯಲ್ಲಿ ಒಟ್ಟಿಗೆ ಸೇರಲಿದ್ದಾರೆ. ಈ ಮೂಲಕ ಮಿಥುನ ರಾಶಿಯಲ್ಲಿ ಗಜ
Horoscope April 20: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 7:30 ರಿಂದ 9:00 ರವರೆಗ
ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ, ಕುಟುಂಬದವರೊಂದಿಗೆ ಸುಂದರವಾದ ತಾಣಗಳಿಗೆ ಪ್ರವಾಸ ಕೈಗೊಳ್ಳುವ ಉತ್ಸಾಹ ಎಲ್ಲರಲ್ಲೂ ಗರಿಗೆದರುತ್ತದೆ. ಅದರಲ್ಲೂ ಐಟಿ-ಬಿಟಿ ನಗರಿ ಬೆಂಗಳೂರಿನ ಟ್ರಾಫಿಕ್, ದೈನಂದಿನ ಜಂಜಾಟ ಮತ್ತು ಬಿಸಿಲಿ
ಏಪ್ರಿಲ್ 20ರಿಂದ ಏಪ್ರಿಲ್ 26ರವರೆಗೆ ನಡೆಯುವ ಈ ವಾರ ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳ ಸಂಚಾರವು ವಿಭಿನ್ನ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗೆ ಈ ಸಮಯವು ಅತ್ಯಂತ
ಬೆಂಗಳೂರಿನಿಂದ ಪವಿತ್ರ ಯಾತ್ರಾ ಸ್ಥಳಗಳಾದ ಶಿರಡಿ, ಶನಿಶಿಂಗ್ನಾಪುರ ಮತ್ತು ಕೊಲ್ಲಾಪುರಕ್ಕೆ ಭೇಟಿ ನೀಡಲು ಇಚ್ಛಿಸುವ ಭಕ್ತಾದಿಗಳಿಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ವಿಶೇಷ ಪ್ರವಾಸ ಪ್ಯಾಕೇಜ್
ಬೇಸಿಗೆ ರಜೆ ಶುರುವಾಗಿದೆ. ಬಿಸಿಲಿನ ಬೇಗೆಯಿಂದ ಪಾರಾಗಲು, ಕೆಲಸದ ಒತ್ತಡದಿಂದ ರಿಲ್ಯಾಕ್ಸ್ ಆಗಲು ವಾರಾಂತ್ಯದಲ್ಲಿ ಎಲ್ಲಾದರೂ ಒಂದು ಸಣ್ಣ ಪ್ರವಾಸ ಹೋಗಿ ಬರಬೇಕು ಎಂದು ಎಲ್ಲರೂ ಆಸೆಪಡುತ್ತಾರೆ. ಆದರೆ, ಹೆಚ್ಚು ದಿನಗಳ ಕಾಲ ದೂರ
ಭಾರತವನ್ನು ದೇವಾಲಯಗಳ ದೇಶ ಎಂದು ಕರೆಯುತ್ತಾರೆ ಇದಕ್ಕೆ ಕಾರಣ ಇಲ್ಲಿರುವ ಆಧ್ಯಾತ್ಮಿಕ ಪರಂಪರೆ. ದೇಶದ ವಿವಿಧ ಭಾಗಗಳಲ್ಲಿ ಅನೇಕ ಪ್ರಸಿದ್ಧ ದೇವಸ್ಥಾನಗಳಿದ್ದರೂ, ಭುವನೇಶ್ವರ ನಗರವು ವಿಶೇಷವಾಗಿ ಟೆಂಪಲ್ ಸಿಟಿ ಆಫ್ ಇಂಡಿಯಾ ಎ
ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಹಂಬಲಿಸುತ್ತಿರುವ ಕಾನೂನು ಪದವೀಧರರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕದ ಉನ್ನತ ನ್ಯಾಯಾಲಯವಾದ ಹೈಕೋರ್ಟ್, ಖಾಲಿ ಇರುವ ಒಟ್ಟು 90 ಸಿವಿಲ್ ನ್ಯಾಯಾ
ಕೆಲವೊಮ್ಮೆ ನಾವು ಎಷ್ಟೇ ದುಡಿದರೂ, ಎಷ್ಟೇ ಪ್ರಯತ್ನಪಟ್ಟರೂ ಕಠಿಣ ಪರಿಶ್ರಮದ ಹೊರತಾಗಿಯೂ ಕೈಯ್ಯಲ್ಲಿ ಹಣ ಉಳಿಯುವುದಿಲ್ಲ. ಪರ್ಸ್ ಯಾವಾಗಲೂ ಖಾಲಿಯಾಗಿರುತ್ತದೆ. ಒಂದರ ಹಿಂದೆ ಒಂದರಂತೆ ಆರ್ಥಿಕ ಸಮಸ್ಯೆಗಳು ಎದುರಾಗುತ್ತಲೇ ಇ
Wallet Tips; ನಮಗೆ ಹಣ ಸಂಪಾದಿಸುವುದು ಒಂದು ಭಾಗವಾಗಿದ್ದರೆ ಅದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದು ಮತ್ತೊಂದು ದೊಡ್ಡ ಸವಾಲು. ನಾವು ದಿನ ನಿತ್ಯ ಬಳಸುವ ಪರ್ಸ್ (ವಾಲೆಟ್) ಕೇವಲ ಹಣ ಇಡುವ ಸ್ಥಳವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಆ
Gajakesari Rajayoga Date and Effect: ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಏಪ್ರಿಲ್ 21 ರಂದು ಗಜಕೇಸರಿ ಯೋಗ ಸೃಷ್ಟಿಯಾಗುತ್ತಿದೆ. ಈ ಗಜಕೇಸರಿ ಯೋಗವು ಮಿಥುನ, ಸಿಂಹ ಮತ್ತು ಕನ್ಯಾ ಸೇರಿದಂತೆ ಐದು ರಾಶಿಯವರ ಜೀವನದಲ್ಲಿ ಹೊಸ ಬೆಳಕು ಮೂಡಿಸಲಿದೆ. ಇಲ್ಲಿಂ
ತಮಿಳುನಾಡಿನ ಸುಪ್ರಸಿದ್ದ ಪವಿತ್ರ ಕ್ಷೇತ್ರವಾದ ತಿರುಮೇಯಾಚೂರು ದೇವಾಲಯವು ಭಕ್ತರ ಭಕ್ತಿಗೆ ಮತ್ತು ಆಧ್ಯಾತ್ಮಕ್ಕೆ ಪ್ರತಿನಿಧಿಸುವ ವಿಶಿಷ್ಟ ಸಂಗಮವಾಗಿದೆ. ಲಲಿತಾಂಬ ದೇವಿಯ ಕೃಪೆಯಿಂದ ಪ್ರಸಿದ್ದಿಯನ್ನು ಪಡೆದ ಈ ದೇವಾಲಯ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕೈಗೊಳ್ಳುವ ಪ್ರವಾಸವು ಕೇವಲ ಒಂದು ಪ್ರಯಾಣವಲ್ಲ, ಅದು ಕರ್ನಾಟಕದ ಭವ್ಯ ಇತಿಹಾಸ ಮತ್ತು ವೀರ ಪರಂಪರೆಯ ಹಾದಿಯಲ್ಲಿನ ಒಂದು ಪಯಣ. ಸಿಲಿಕಾನ್ ಸಿಟಿಯ ಗದ್ದಲದಿಂದ ದೂರವಾಗಿ, ಐತಿಹಾಸಿಕ ತಾಣಗಳ ಅನ
ಭಾರತದಲ್ಲಿ ಬೇಸಿಗೆಕಾಲ ಪ್ರಾರಂಭವಾಗುತ್ತಿದ್ದಂತೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ ತಂಪಾದ ವಾತಾವರಣದ ಹುಡುಕಾಟದಲ್ಲಿ ಅನೇಕರು ಗಿರಿಧಾಮ ಅಥವಾ ಪರ್ವತ ಪ್ರದೇಶಗಳತ್ತ ಮುಖ ಮಾಡುತ್ತಾರೆ.
ಪ್ರತಿಷ್ಠಿತ ಫೆಡರಲ್ ಬ್ಯಾಂಕ್ ಸೇಲ್ಸ್ ಪ್ರೊಫೆಷನಲ್ (Sales Professional) ಹಾಗೂ ರಿಲೇಶನ್ಶಿಪ್ ಮ್ಯಾನೇಜರ್ (Relationship Manager) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ
ಮನೆಯಲ್ಲಿ ಕ್ಯಾಲೆಂಡರ್ ಅನ್ನು ಕೇವಲ ದಿನಾಂಕಗಳನ್ನು ನೋಡಲು ಬಳಸುವ ವಸ್ತು ಮಾತ್ರವಲ್ಲ, ಇದರಿಂದ ನಾವು ಸಮಯ, ಮುಂದಿನ ದಿನಗಳ ಯೋಜನೆ, ಮತ್ತು ನಮ್ಮ ಜೀವನದ ಪ್ರಗತಿಯ ಸಂಕೇತವಾಗಿ ಬಳುಸುತ್ತೇವೆ ಎಂದು ವಾಸ್ತು ತಜ್ಞರು ಹೇಳುತ್ತ
ಈ ವೈಶಾಖ ಅಮಾವಾಸ್ಯೆ ಬಹಳ ವಿಶೇಷವಾಗಿದೆ.ಏಪ್ರಿಲ್ 17 ಅಂದರೆ ಇಂದು ಗ್ರಹಗಳ ಚಲನೆಯಲ್ಲಿ ಆಗುವ ಬದಲಾವಣೆಗಳು ಸಾಮಾನ್ಯವಲ್ಲ.ಈ ಬದಲಾವಣೆಗಳು ಅನೇಕರ ಜೀವನದಲ್ಲಿ ಹೊಸ ಆರಂಭವಾಗಿರಬಹುದು.ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು ಸಿಗಬ
Char Dham Yatra 2026:ಪ್ರತಿ ವರ್ಷ ಹಿಂದೂಗಳ ಪವಿತ್ರ 'ಚಾರ್ ಧಾಮ್ ಯಾತ್ರೆ 'ಗೆ (Char Dham Yatra) ತೆರಳು ಕೋಟ್ಯಾಂತರ ಭಕ್ತರು ಕಾಯುತ್ತಿರುತ್ತಾರೆ. 'ಕೇದಾರನಾಥ, ಬದ್ರಿನಾಥ, ಗಂಗೋತ್ರಿ, ಯಮನೋತ್ರಿ' ಹಾಗೂ ಹರಿದ್ವಾರ, ದೇವಪ್ರಯಾಗ, ಋಷಿಕೇಶ್ ಸ್ಥಳಗಳಿಗೆ
Ayodhya Tour Package: ಭಾರತದ ಪ್ರಮುಖ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅಯೋಧ್ಯೆ ಸಹ ಒಂದಾಗಿದೆ. ಉತ್ತರ ಪ್ರದೇಶದ ಸರಯೂ ನದಿಯ ದಡದಲ್ಲಿರುವ ಪುರಾತನ ಮತ್ತು ಪವಿತ್ರ ನಗರವಾಗಿದ್ದು, ಭಗವಾನ್ ಶ್ರೀರಾಮನ ಜನ್ಮಸ್ಥಳ ಎನ್ನುವ ನಂಬಿಕೆ ಇದೆ. ಅಯೋ
Horoscope April 17: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಸಾಮಾನ್ಯವಾಗಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರ
ನವದೆಹಲಿ: ದೇಶದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಕಾರಣದಿಂದ ಉದ್ಯೋಗ ಕಡಿತಗೊಳ್ಳುತ್ತಿವೆ. ನೌಕರರು ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಮಧ್ಯೆ ವಿಶ್ವದ ಅತಿದೊಡ್ಡ ವೃತ್ತಿಪರ ಜಾಲವಾದ ಲಿಂಕ್ಡ್ ಇನ್ (Linked in) ಉದ್ಯೋಗ ಮ
ವಾಸ್ತು ಶಾಸ್ತ್ರದಲ್ಲಿ ನವಿಲು ಗರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿ ಅತ್ಯಂತ ಮಂಗಳಕರ ವಸ್ತುವಾಗಿದೆ. ಮನೆಯಲ್ಲಿ ಪಾಸಿಟಿವ್ ಎನರ್ಜಿ ಪಸರಿಸಿಕೊಳ್ಳಲಿ ಎನ್ನುವ ಉದ್ದೇಶದಿ
Money Vastu Tips in Kannada:ನಮ್ಮ ಮನೆಯ ವಾಸ್ತು ಶಾಸ್ತ್ರದ ವಿನ್ಯಾಸವು ನಮ್ಮ ಜೀವನದ ಮೇಲೆ ತುಂಬಾ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ವಿಶೇಷವಾಗಿ ನಮ್ಮ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿಗೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದಲ್ಲಿ ತಜ್
ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಹಾಗೆಯೇ ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆಗಳ ಪಾತ್ರ ಬಹಳ ದೊಡ್ಡದ್ದು. ಅದರಲ್ಲಿಯೂ ಕೆಲವೊಂದು ಸಂಖ್ಯೆಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಈ ಪೈಕಿ 4ನೇ
Bengaluru 1 Day Trip: ಬೇಸಿಗೆ ರಜೆ ಪ್ರಾರಂಭವಾಗಿದೆ. ಈ ರಜೆ ಅವಧಿಯಲ್ಲಿ ನೀವು ಒಂದು ದಿನ ಪ್ರವಾಸ ಮಾಡುವುದಕ್ಕೆ ಸೂಕ್ತವಾದ ಜಾಗಗಳಲ್ಲಿ ಯಶವಂತಪುರದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಮೂಲಕ ಮುತ್ಯಾಲಮಡುವು ಜಲಪಾತಕ್ಕೆ ಪ್ರವಾಸ
Horoscope April 16: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಸಾಮಾನ್ಯವಾಗಿ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತ
ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಕೆಲವರು ನಂಬುತ್ತಾರೆ ಇನ್ನು ಕೆಲವರು ಅದನ್ನು ನಂಬುವುದಿಲ್ಲ, ಇದರ ಬಗ್ಗೆ ಜನರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಕೆಲವರು ಇದನ್ನು ಕುರುಡು ನಂಬಿಕೆ ಎಂದು ತಳ್ಳಿಹಾಕಿದರೆ, ಇನ್ನೂ ಕೆಲವರು ಜ
ಬೆಂಗಳೂರು: ಅಕ್ಷಯ ತೃತೀಯ ದಿನಕ್ಕೆ ನಮ್ಮಲ್ಲಿ ವಿಶೇಷ ಮಾನ್ಯತೆ ಇದೆ. ಪ್ರತಿ ವರ್ಷವೂ ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ.ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯ ದಿನವನ್ನು ಅಕ್ಷಯ ತೃತೀಯ ಎಂದು ಆಚರಿಸಲಾಗುತ್ತದೆ.
Horoscope April 15: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದ
ಆಹಾರ ಎಂದರೆ ಮೂರು ಹೊತ್ತು ಹೊಟ್ಟೆ ತುಂಬಿಸುವ ಸಲುವಾಗಿ ಬೇಯಿಸಿ ಹಾಕುವ ಪದಾರ್ಥಗಳಲ್ಲ. ಹಿಂದೂ ಧರ್ಮದಲ್ಲಿ ಆಹಾರಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ನಾವು ತಿನ್ನುವ ಅನ್ನವನ್ನು ಸಾಕ್ಷಾತ್ ಅನ್ನಪೂರ್ಣೇಶ್ವರಿ ಎಂದೇ ಹೇಳಲಾಗು
ಅಕ್ಷಯ ತೃತೀಯದಂದು ಚಂದ್ರನು ಸೂರ್ಯನ ನಕ್ಷತ್ರಕ್ಕೆ ಕಾಲಿಡುತ್ತಾನೆ. ಚಂದ್ರನ ಈ ನಕ್ಷತ್ರ ಪರಿವರ್ತನೆ 4 ರಾಶಿಯವರಿಗೆ ಶುಭವಾಗಿ ಪರಿಣಮಿಸಲಿದೆ.ಇದು ನಾಲ್ಕು ರಾಶಿಯವರಿಗೆ ಸಂಪತ್ತು ಸಮೃದ್ಧಿ ಒಲಿದು ಬರುವ ನಿರೀಕ್ಷೆಯಿದೆ.ಮಾನ
ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ ನಾವು ಕಟ್ಟುವ ಮನೆಯ ದಿಕ್ಕು ಹಾಗೂ ಮುಖ್ಯ ದ್ವಾರದ ದಿಕ್ಕುಗಳು ವ್ಯಕ್ತಿಯ ರಾಶಿಗೆ ಅನುಗುಣವಾಗಿ ನಿರ್ಧಾರವಾಗುತ್ತದೆ. ವಾಸ್ತು ತಜ್ಞರ ಪ್ರಕಾರ ತಮ್ಮ ರಾಶಿಗೆ ಅನುಕೂಲಕರ ದಿಕ್ಕ

33 C