SENSEX
NIFTY
GOLD
USD/INR

Weather

22    C

Horoscope Today: ಈ ರಾಶಿಗಳಿಗೆ ಇಂದು ಸಂಪತ್ತು, ಸಂತೋಪ ಪ್ರಾಪ್ತಿ

2025 ಮೇ 11ರ ಶುಕ್ರವಾರವಾದ ಇಂದು, ಇಂದು ಹಲವು ರಾಶಿಗಳಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಹಾಗೂ ನಿಮ್ಮ ಬಾಸ್‌ ನಿಮ್ಮ ಕೆಲಸಕ್ಕೆ ಮೆಚ್ಚುಗೆಯನ್ನ ಸೂಚಿಸ

11 May 2025 6:00 am
IPL 2025: ಐಪಿಎಲ್ ಪಂದ್ಯಾವಳಿ ಮತ್ತೆ ಆರಂಭ: ಮುಖ್ಯಸ್ಥರಿಂದ ಮಹತ್ವದ ಸುಳಿವು

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ತಲೆದೋರಿದ್ದರಿಂದ ಐಪಿಎಲ್ 2025ರ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿತ್ತು. ಒಂದು ವಾರದ ಕಾಲ ಪಂದ್ಯಾವಳಿಯನ್ನು ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ತಿಳಿಸಿದ್ದರೂ, ಯು

10 May 2025 11:47 pm
50,000 ರೂಪಾಯಿಗೆ ಕುಸಿದು ಬೀಳಲಿದೆ ಚಿನ್ನದ ಬೆಲೆ ಅಂತಾ... Gold Price

ಚಿನ್ನದ ಬೆಲೆ 1,00,000 ರೂಪಾಯಿ ತನಕ ಭರ್ಜರಿ ಏರಿಕೆ ಕಂಡು ಮಧ್ಯಮ ವರ್ಗ ಹಾಗೂ ಬಡ ವರ್ಗದ ಜನರಿಗೆ ಕೈಗೆ ಸಿಗದ ನಕ್ಷತ್ರದ ರೀತಿ ಆಗಿದೆ. ಚಿನ್ನದ ಬೆಲೆ 1,00,000 ರೂಪಾಯಿ ತಲುಪಿ ನಂತರ ಒಂದಷ್ಟು ಇಳಿಕೆ ಕಂಡಿದ್ದರೂ ಖರೀದಿ ಮಾಡಲು ಬಡವರು ಪರದಾ

10 May 2025 10:31 pm
1200 ಕೋಟಿ ಆಸ್ತಿ... ಹೆಂಡತಿ ಜೊತೆ ಜಗಳ... ದಿಢೀರ್ ಕ್ರಿಕೆಟ್ ಬದುಕಿಗೆ ವಿರಾಟ್ ಕೋಹ್ಲಿ... Virat Kohli

1200 ಕೋಟಿ ರೂಪಾಯಿ ಆಸ್ತಿ ಹೊಂದಿರುವ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ಲೋಕದಲ್ಲಿ ಅತ್ಯಂತ ಶ್ರೀಮಂತ ಕ್ರಿಕೆಟ್ ಆಟಗಾರ ಅಂತಾರೆ. ಆದರೆ ವಿರಾಟ್ ಕೊಹ್ಲಿ ಅವರು ಈವರೆಗೂ ತಮ್ಮ 1200 ಕೋಟಿ ರೂಪಾಯಿ ಆಸ್ತಿ ಬಗ್ಗೆ ಎಲ್ಲಿಯೂ ಅಧಿಕೃತವಾಗಿ

10 May 2025 10:21 pm
2025ರ ಐಪಿಎಲ್ ಆರ್ಭಟ ಮತ್ತೆ ಶುರು, ಯುದ್ಧ ನಿಂತ ನಂತರ... IPL 2025

2025ರ ಐಪಿಎಲ್ ನಿಂತು ಹೋಗಿತ್ತು, ಭಾರತ &ಪಾಕಿಸ್ತಾನ ನಡುವೆ ಯುದ್ಧ ಶುರುವಾಗಿದ್ದ ಕಾರಣಕ್ಕೆ 2025ರ ಐಪಿಎಲ್ ಅರ್ಧಕ್ಕೆ ನಿಲ್ಲಿಸಿ ಬಿಸಿಸಿಐ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ, 150 ಕೋಟಿ ಭಾರತೀಯರು ಮತ್ತೆ ಐಪಿಎಲ್ ಬೇಗ ಶುರುವಾಗಲಿ ಅಂ

10 May 2025 10:04 pm
ಉದ್ಧಟತನ ತೋರಿದ ಪಾಕಿಸ್ತಾನ; ಕದನ ವಿರಾಮ ಉಲ್ಲಂಘಿಸಿ ಮತ್ತೆ ಡ್ರೋನ್ ದಾಳಿ

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ಶನಿವಾರ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬಂದಿದೆ ಎಂದು ಭಾರತ ಘೋಷಣೆ ಮಾಡಿತ

10 May 2025 9:32 pm
India vs England: ಭಾರತ ಟೆಸ್ಟ್ ತಂಡ, ನಾಯಕನ ಆಯ್ಕೆಗೆ ಮುಹೂರ್ತ ನಿಗದಿ

ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಐಪಿಎಲ್ ಮತ್ತೆ ಆರಂಭವಾಗುವ ಸೂಚನೆ ಸಿಕ್ಕಿದೆ. ಐಪಿಎಲ್ ಬಳಿಕ ಭಾರತ ಟೆಸ್ಟ್ ಕ್ರಿಕೆಟ್‌ನತ್ತ ಗಮನ ಹರಿಸಲಿದ್ದು, ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಸರಣಿ ಆಡಲಿದೆ. ರ

10 May 2025 8:40 pm
50 ಕೋಟಿ ಆರ್‌ಸಿಬಿ ಅಭಿಮಾನಿಗಳಿಗೆ ಭರ್ಜರಿ ಸುದ್ದಿ, ಯುದ್ಧ ನಿಂತ ತಕ್ಷಣವೇ ಐಪಿಎಲ್ ಮತ್ತೆ... India vs Pakistan

ಬೆಂಗಳೂರು ತಂಡ... ಕನ್ನಡಿಗರ ತಂಡ... ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೇಳಿದರೆ ಸಾಕು ಇಡೀ ಕ್ರಿಕೆಟ್ ಜಗತ್ತು ಹುಚ್ಚೆದ್ದು ಕುಣಿಯುತ್ತದೆ. ಯಾಕಂದ್ರೆ ನಮ್ಮ ಆರ್‌ಸಿಬಿ ತಂಡಕ್ಕೆ 50 ಕೋಟಿಗೂ ಹೆಚ್ಚು ಅಭಿಮಾನಿಗಳಿದ್ದಾ

10 May 2025 7:52 pm
Government Employees: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌

ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಅತೀ ಶೀಘ್ರದಲ್ಲಿ ಶುಭ ಸುದ್ದಿ ನೀಡಲಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15ರಿಂದ ಜೂನ್‌ 14ರವರೆಗೆ ಅವಕಾಶ ನೀಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎ

10 May 2025 7:49 pm
ಭಾರತ-ಪಾಕ್ ಕದನ ವಿರಾಮಕ್ಕೆ ಒಪ್ಪಿಗೆ: ಆದ್ರೆ, ಭಯೋತ್ಪಾದನೆ ವಿರುದ್ಧ ರಾಜಿ ಮಾತೇ ಇಲ್ಲ ಎಂದ ಜೈಶಂಕರ್

India-Pakistan Ceasefire: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಬಗ್ಗೆ ಅಮೆರಿಕಾ ಅಧ್ಯಕ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಅವರು ಟ

10 May 2025 7:22 pm
ಕದನ ವಿರಾಮಕ್ಕೆ ಒಪ್ಪಿದ್ದೇವೆ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

ಭಾರತ ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದ ಸಂದರ್ಭದಲ್ಲೇ ಅಮೆರಿಕ ಮಧ್ಯಪ್ರವೇಶ ಮಾಡಿದ್ದು ಎರಡೂ ದೇಶಗಳ

10 May 2025 7:01 pm
ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್: ಪತ್ರದಲ್ಲೇನಿದೆ?

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ನಾಗರೀಕರು, ರಾಜಕೀಯ ನಾಯಕರು ಹಾಗೂ ಸಿನಿಮಾ ನಟ, ನಟಿಯವರು ಒಗ್ಗಟ್ಟಿನಿಂದ ಭಾರತೀಯ ಸೇನೆಯ ಪರ ನಿಂತಿದ್ದಾರೆ. ಇದೀಗ ನಟ ಸುದೀಪ್, ಪ್ರಧಾನಿ ನರೇಂದ್ರ

10 May 2025 6:57 pm
ತಕ್ಷಣದಿಂದಲೇ ಭಾರತ ಹಾಗೂ ಪಾಕ್‌ ನಡುವೆ ಸಂಘರ್ಷಕ್ಕೆ ಬ್ರೇಕ್‌: ಡೊನಾಲ್ಡ್‌ ಟ್ರಂಪ್ ಟ್ವೀಟ್!

ಕಳೆದ ಮೂರು ದಿನಗಳಿಂದಲೂ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ಭವಿಸಿದ್ದ ಉದ್ವಿಗ್ನತೆ ಕೊನೆಗೂ ಅಮೆರಿಕ ಮಧ್ಯ ಪ್ರವೇಶ ಮಾಡಿದ ನಂತರ ಅಂತ್ಯವಾಗುತ್ತಿದೆ. ಈ ಮೂಲಕ ಏಷ್ಯಾದ ಎರಡು ರಾಷ್ಟ್ರಗಳ ನಡುವೆ ನಡೆಯಬಹುದಾಗಿದ್ದ ಯುದ್ಧಕ್

10 May 2025 6:47 pm
ಮೇ 10ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ ಭರ್ಜರಿ ಇಳಿಕೆ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 10) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ

10 May 2025 6:34 pm
ಎಚ್ಚರ ಎಚ್ಚರ.. ಸುಳ್ಳು ಸುದ್ದಿ ಹರಡಿದರೆ ಬೀಳುತ್ತೆ ಕೇಸ್: ಸಿದ್ದರಾಮಯ್ಯ ಖಡಕ್‌ ಸೂಚನೆ

ಬೆಂಗಳೂರು, ಮೇ 10: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ

10 May 2025 5:36 pm
ಮನಸು ಮಾಡಿದ್ರೆ.. ಎರಡೇ ದಿನದಲ್ಲಿ ಪಾಕಿಸ್ತಾನ ಉಡೀಸ್‌ ಎಂದ ಜಮೀರ್

B.Z.Zameer Ahmed Khan: ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರನ್ನು ಬಲಿ ಪಡೆದಿದ್ದರು. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಪಾಕ್‌ಗೆ ನುಗ್ಗಿ ಅಲ್ಲಿನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ನರಿ ಬ

10 May 2025 5:20 pm
PBKS vs DC: ಅರ್ಧಕ್ಕೆ ನಿಂತ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಬಗ್ಗೆ ಸಿಕ್ಕಿದೆ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಯುದ್ಧದ ಪರಿಸ್ಥಿತಿ ಎದುರಾದ ಬಳಿಕ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ 2025ರ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿದೆ. ಒಂದು ವಾರಗಳ ಕಾಲ ಐಪಿಎಲ್ ಸ್ಥಗ

10 May 2025 5:06 pm
KSRTC: ಸಾರಿಗೆ ನಿಮಗದ ಆದಾಯ ಸೋರಿಕೆ ಪತ್ತೆ! 7,32,495 ರೂ. ದಂಡ ಸಂಗ್ರಹ

ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಸೇವೆ, ಹೊಸ ಹೊಸ ಉಪಕ್ರಮಗಳಿಂದ ಸಾಕಷ್ಟು ಹೆಸರು ಮಾಡಿದೆ. ಪ್ರಯಾಣಿಕರಿಗೆ ಆರಾಮದಾಯಕ, ಸುರಕ್ಷಿತ ಸಾರಿಗೆ ಸೇವೆ ನೀಡುತ್ತಿದೆ. ಇತ್ತ ರಹಿತ ಪ್ರಕರಣಗಳ ಬಗ್ಗೆಯು

10 May 2025 4:31 pm
'ಇದು ಕಾಂಗ್ರೆಸ್ ಸರ್ಕಾರದ 8 ನೇ ಗ್ಯಾರಂಟಿ'

ಬೆಂಗಳೂರು, ಮೇ 10: ಮನೆ ಬಾಗಿಲಿಗೆ ಶುದ್ಧ ನೀರನ್ನು ತಲುಪಿಸುವ ಹೆಸರಿನಲ್ಲಿ ತುಕ್ಕು ಹಿಡಿದ ಹಳೆಯ ಟ್ಯಾಂಕರ್‌ಗಳಿಗೆ ಬಣ್ಣ ಬಳಿದು ನವೀಕರಿಸಿದಂತೆ ತೋರಿಸಿ, ಸಂಚಾರಿ ಕಾವೇರಿ ಎಂಬ ಯೋಜನೆಯನ್ನು ವಿಧಾನಸೌಧದಿಂದ ಆರಂಭಿಸಿದ ಕರ್ನಾ

10 May 2025 4:17 pm
Land Acquisition: ಭೂ ಮಾಲೀಕರಿಗೆ ಹೈಕೋರ್ಟ್‌ ಗುಡ್‌ ನ್ಯೂಸ್‌

Good News: ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ಅವರ ಒಪ್ಪಿಗೆಯ ಮೇರೆಗೆ ಭೂಮಿ ವಶಪಡಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಜೊತೆಗೆ ಇದಕ್ಕೆ ನೀಡುವ ಪರಿಹಾರದ ರೂಪದ ಹಣಕ್ಕೆ ಜಿಎಸ್‌ಟಿ ವಿಧಿಸಲಾಗುತ್ತಿತ್ತು ಎನ್ನುವ ಆರೋಪಗಳಿ

10 May 2025 3:51 pm
3ನೇ ಮಹಾಯುದ್ಧ ಫಿಕ್ಸ್... ಪಾಕಿಸ್ತಾನ ಸರ್ವನಾಶ ಆಗುವುದು ಗ್ಯಾರಂಟಿ! India vs Pakistan

ಭಾರತ &ಪಾಕಿಸ್ತಾನ ನಡುವೆ ಯುದ್ಧ ಬೆಂಕಿ ಹೊತ್ತಿ ಉರಿಯುವಾಗಲೇ, ಪಾಪಿ ಪಾಕಿಸ್ತಾನದ ಬುಡ ನಲುಗಿ ಹೋಗುವಂತೆ ಭಾರತೀಯ ಸೇನೆ ಏಟು ಕೊಡುತ್ತಿದೆ. ಭಾರತದ ಒಂದೊಂದು ಏಟಿಗೂ ಪಾಪಿ ಪಾಕಿಸ್ತಾನದ ಮಿಲಿಟರಿ ಹೆದರಿ ಹೋಗುತ್ತಿದೆ. ಈಗಾಗಲೇ ಪ

10 May 2025 2:22 pm
ಸುಹಾಸ್‌ ಶೆಟ್ಟಿ ಕೊಲೆ: ಈ 3 ಕಾರಣಕ್ಕಾಗಿ ಎನ್‍ಐಎ ತನಿಖೆಗೆ ಆಗ್ರಹ

ಬೆಂಗಳೂರು, ಮೇ 10: ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರ

10 May 2025 2:16 pm
Gold Rate Today: ಭಾರೀ ಏರಿಕೆ ಕಂಡ ಚಿನ್ನದ ದರ, ಬೆಂಗಳೂರಿನಲ್ಲಿ ಇಂದು ಎಷ್ಟಿದೆ?

ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ. ಕಳೆದ ವಾರ ನಿರಂತರವಾಗಿ ಏರಿಕೆ ಕಂಡು, ನಿನ್ನೆ ದಿಢೀರನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಹೆಚ್ಚಳ ಕಂಡಿದೆ. ಮತ್ತೆ ಚಿನ್ನದ ದರ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ನಿನ್

10 May 2025 1:19 pm
ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣ: ಬಿಗ್‌ ಅಪ್‌ಡೇಟ್‌ ಕೊಟ್ಟ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಮೇ 9: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥ

10 May 2025 1:14 pm
DK Shivakumar: ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್

ಬೆಂಗಳೂರು, ಮೇ 10: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾಂಗ್ರೆಸ್‌ ಕಾರ್ಯಕ

10 May 2025 12:18 pm
Film Operation Sindoor: ನಿರ್ದೇಶಕ 'ಆಪರೇಷನ್ ಸಿಂಧೂರ' ಸಿನಿಮಾ ಘೋಷಿಸಿ ಕ್ಷಮೆ ಕೇಳಿದ್ದೇಕೆ?

ನವದೆಹಲಿ, ಮೇ 10: ಪಾಕಿಸ್ತಾನದ ಮೇಲಿನ ಭಾರತದ ಪ್ರತಿದಾಳಿ 'ಆಪರೇಷನ್ ಸಿಂಧೂರ' (Operation Sindoor) ಎಂದು ಹೆಸರಿಡಲಾಗಿದೆ. ಇದೇ ಹೆಸರಿನಲ್ಲಿ ಸಿನಿಮಾವೊಂದನ್ನು ಘೋಷಣೆ ಮಾಡಿದ ನಿರ್ದೇಶಕರು ಇದೀಗ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಗಿದೆ. ಜ

10 May 2025 12:10 pm
Operation Sindoor: ಸೇನೆ ಮತ್ತೆ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸಿದೆ: ಸಂಪೂರ್ಣ ವಿವರ ಹಂಚಿಕೊಂಡ ಭಾರತ

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎನ್ನುವಂತೆ ಪಾಕಿಸ್ತಾನ ಮತ್ತೆ ಮತ್ತೆ ಭಾರತದ ಮೇಲೆ ಪ್ರತಾಪ ತೋರಲು ಬಂದು ಮುಖಭಂಗಕ್ಕೆ ಒಳಗಾಗುತ್ತಿದೆ. ನಿನ್ನೆ ರಾತ್ರಿ ಭಾರತದ ಹಲವು ಕಡೆ ದಾಳಿ ಯತ್ನ ನಡೆಸಿದ್ದ ಪಾಕ್‌ಗೆ ಇಂದು ಮುಂಜಾನೆ ಭಾರತ

10 May 2025 11:57 am
ವಿದೇಶಿ ಮಾಧ್ಯಮಕ್ಕೆ 'Operation Sindoor' ಹೆಸರಿನ ವಿವರಣೆ ಕೊಟ್ಟ ಶಶಿ ತರೂರ್

Operation Sindoor: ಭಾರತ ಪಾಕಿಸ್ತಾನದ ಮಧ್ಯೆ ಯುದ್ಧ ಸನ್ನಿವೇಶಗಳು ಮುಂದುವರಿದಿವೆ. ಯುದ್ಧಕ್ಕೆ ಭಾರತವು 'ಆಪರೇಷನ್ ಸಿಂದೂರ' ಎಂದು ಹೆಸರಿಟ್ಟಿದೆ. ಈ ಹೆಸರಿನ ಶಕ್ತಿಯ ಬಗ್ಗೆ ವಿದೇಶಿ ಮಾಧ್ಯಮಗಳಿಗೆ ಕಾಂಗ್ರಸ್ ಸಂಸದ ಶಶಿ ತರೂರ್ ವಿವರಿಸ

10 May 2025 11:28 am
ಪರಮಾಣು ಶಸ್ತ್ರಾಗಾರ ಮೇಲ್ವಿಚಾರಣೆ ಸಮಿತಿ ಸಭೆ ಕರೆದ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್: ವರದಿ

ಭಾರತದ ಹಲವು ವಾಯು ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇದೇ ವೇಳೆ ಪ್ರಧಾನಿ ಶೆಹಬಾಜ್ ಷರೀಫ್ ಪರಮಾಣು ಶಸ್ತ್ರಾಗಾರ ಮೇಲ್ವಿಚಾರಣೆ ಸಮಿತಿಯ ತುರ್ತು ಸಭೆಯನ್ನು ಕರೆದಿ

10 May 2025 11:16 am
ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೆ ವಿರಾಟ್‌ ಕೊಹ್ಲಿ ನಿವೃತ್ತಿ: ಬಿಸಿಸಿಐಗೆ ಬಿಗ್‌ ಶಾಕ್‌ ಕೊಟ್ಟ ಕಿಂಗ್‌

ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆ ಬಿಸಿಸಿಐ ಐಪಿಎಲ್‌ 2025 ಟೂರ್ನಿಯನ್ನ ಅರ್ಧಕ್ಕೆ ರದ್ದುಗೊಳಿಸಿತ್ತು. ಆಟಗಾರರ ಭದ್ರತೆ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಬೆ

10 May 2025 10:49 am
India Pakistan War: 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಬಂದ್, ಪ್ರಯಾಣಿಕರಿಗೆ ಸಲಹೆಗಳು

ನವದೆಹಲಿ, ಮೇ 10: ಭಾರತ-ಪಾಕಿಸ್ತಾನ ಯುದ್ಧ ಮುಂದುವರಿದಿದೆ. ಪಾಕಿಸ್ತಾನ ಗಡಿಯಲ್ಲಿ ನಾಗರಿಕರ ಮೇಲೆ ದಾಳಿಗೆ ಮುಂದಾಗಿ ವಿಫಲಗೊಂಡಿದೆ. ಇದರ ಬೆನ್ನಲ್ಲೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶನಿವಾರ ಮುಂಜಾ

10 May 2025 9:43 am
India vs Pakistan: ಜಮ್ಮು, ರಾಜಸ್ಥಾನ ಗಡಿ ನಾಗರಿಕರ ಗುರಿಯಾಗಿಸಿ ಪಾಕ್ ದಾಳಿ: ಕೌಂಟರ್ ಅಟ್ಯಾಕ್

India Pakistan War Update: ಭಾರತ ಪಾಕಿಸ್ತಾನದ ಮಧ್ಯೆ ಯುದ್ಧ ಮುಂದುವರೆದಿದೆ. ಪಾಕಿಸ್ತಾನ ಭಾರತ ನಾಗರಿಕರನ್ನು ಟಾರ್ಗೆಟ್ ಮಾಡಿ ಮಿಸೈಲ್, ಡ್ರೋನ್ ದಾಳಿಗೆ ಮಾಡುತ್ತಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದಷ್ಟು ಕಡೆ ದಾಳಿ ಮಾಡಿದೆ. ಪ

10 May 2025 9:07 am
ಜಮ್ಮು ಬಳಿ ಪಾಕ್‌ ಬಳಸುತ್ತಿದ್ದ ಡ್ರೋನ್‌ ಲಾಂಚ್‌ ಪ್ಯಾಡ್‌ಗಳು ಉಡೀಸ್‌!

ಭಾರತವು ಪಾಕಿಸ್ತಾನದ ಹೆಡೆಮುರಿ ಕಟ್ಟುವ ಕೆಲಸ ಮುಂದುವರಿಸಿದೆ. ಜಮ್ಮು ಬಳಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳು ಮತ್ತು ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಟ್ಯೂಬ

10 May 2025 8:55 am
ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಐಎಎಸ್ ಅಧಿಕಾರಿ ಸಾವು, ಸಿಬ್ಬಂದಿಗೆ ಗಾಯ, ಒಮರ್‌ ಅಬ್ದುಲ್ಲಾ ಕಂಬನಿ

ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಯನ್ನು ಪಾಕಿಸ್ತಾನ ಮುಂದುವರಿಸಿದೆ. ಇಂದು ಬೆಳಿಗ್ಗೆ ನಡೆದ ಶೆಲ್‌ ದಾಳಿಯಲ್ಲಿ ರಾಜೌರಿಯ ಹೆಚ್ಚುವರಿ ಉಪ ಆಯುಕ್ತ ರಾಜಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜಕುಮ

10 May 2025 8:51 am
India vs Pakistan: ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ

ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿದೆ. ಶುಕ್ರವಾರ ರಾತ್ರಿ ಪಾಕ್‌ಗೆ ತಕ್ಕ ಉತ್ತರ ನೀಡಿರುವ ಭಾರತ ಶನಿವಾರ ಬೆಳಗಿನ ಜಾವ ಪಾಕಿಸ್ತಾನದ ಕನಿಷ್ಠ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

10 May 2025 8:18 am
Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ವಾರವಿಡೀ ಭಾರಿ ಮಳೆ ಅಲರ್ಟ್‌, ತಾಪಮಾನವೂ ಅಧಿಕ!

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಮಳೆಯಾಗಿ ಮಳೆ ಮುಂದುವರಿಯಲಿದ್ದು, ಮೇ 10ರಿಂದ ಒಂದು ವಾರವಿಡೀ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾ

10 May 2025 6:57 am
Horoscope Today: ಈ ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ: ಏನು ಮಾಡ್ಬೇಕು?

2025 ಮೇ 10ರ ಶುಕ್ರವಾರವಾದ ಇಂದು, ಈ ರಾಶಿಯವರಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯಬಹುದು. ಈ ದಿನ ಈ ರಾಶಿಯವರು ಶನಿ ದೇವನನ್ನು ಪೂಜಿಸುವ

10 May 2025 6:04 am
ರಕ್ಷಣೆಗಾಗಿ ನಾಗರಿಕ ವಿಮಾನಗಳ ಬಳಕೆ; ನರಿ ಬುದ್ದಿ ತೋರಿಸಿದ ಹೇಡಿ ಪಾಕಿಸ್ತಾನ

ಭಾರತದ ವಿರುದ್ಧ ನೇರವಾಗಿ ಹೋರಾಡುವ ಧೈರ್ಯವಿಲ್ಲದ ಹೇಡಿ ಪಾಕಿಸ್ತಾನ ಆಗಾಗ ನರಿಬುದ್ದಿ ತೋರಿಸುತ್ತಲೇ ಇರುತ್ತದೆ. ಭಾರತದ ಮೇಲೆ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ನೇರ ಕೈವಾಡವಿದ್ದರೂ, ತನಗೆ ಏನೂ ಗೊತ್ತೇ ಇಲ್ಲ ಎನ್ನುವಂತೆ ನಾ

9 May 2025 11:36 pm
ಜಮ್ಮು, ಸಾಂಬಾ, ಪಠಾಣ್‌ಕೋಟ್‌ ಮೇಲೆ ಪಾಕಿಸ್ತಾನದಿಂದ ಮತ್ತೆ ಡ್ರೋನ್ ದಾಳಿ

ಪಾಕಿಸ್ತಾನ ಮತ್ತೊಮ್ಮೆ ತನ್ನ ನರಿಬುದ್ದಿ ತೋರಿಸಿದೆ. ಗುರುವಾರ ಭಾರತದ ಗಡಿಯಾದ್ಯಂತ ಕ್ಷಿಪಣಿ, ಡ್ರೋನ್ ದಾಳಿ ಮಾಡುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ವಿಫಲಗೊಳಿಸಿತ್ತು. ಶುಕ್ರವಾರ ಕೂಡ ಪಾಕಿಸ್ತಾನ ಮತ್ತೊಮ್ಮೆ ದಾಳಿಗೆ

9 May 2025 10:05 pm
IPL 2025: ಭಾರತೀಯ ಮತ್ತು ವಿದೇಶಿ ಆಟಗಾರರನ್ನು ಮನೆಗೆ ಕಳಿಸಿದ ಬಿಸಿಸಿಐ

ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ಪಂದ್ಯಗಳನ್ನು ಸ್ಥಗಿತಗೊಳಿಸಿದೆ. ಒಂದು ವಾರ ಐಪಿಎಲ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದ

9 May 2025 8:55 pm
ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮಿತಿ ಮೀರಿದೆ. ಪಾಕಿಸ್ತಾನ ಭಾರತದ ಮೇಲೆ ನಿರಂತರ ದಾಳಿ ಮಾಡಿದ ಬೆನ್ನಲ್ಲೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮೂರು ಸೇನಾ ಮುಖ್ಯಸ್ಥರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.

9 May 2025 7:54 pm
ಮೇ 9ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ ಭರ್ಜರಿ ಇಳಿಕೆ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 9) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್

9 May 2025 7:14 pm
India-Pakistan Tensions: ವಿದೇಶಾಂಗ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಪಾಕ್‌ ಹೇಡಿತನದ ಮಾಹಿತಿ ಬಹಿರಂಗ

India-Pakistan Tensions: ಭಾರತ ತಕ್ಕ ತಿರುಗೇಟು ನೀಡಿದರೂ ಸಹ ನರಿ ಬುದ್ದೀ ಪಾಕ್‌ ಮತ್ತೆ ಕಾಲ್ಕೆರೆದುಕೊಂಡು ದಾಳಿಗೆ ಮುಂದಾಗುತ್ತಿದೆ. ಆದರೂ, ಬಗ್ಗದ ಭಾರತೀಯ ಸೇನೆಯು ಆಪರೇಷನ್‌ ಸಿಂಧೂರ್ ಕಾರ್ಯಾಚರಣೆ ಮೂಲಕ ತಕ್ಕ ಶಾಸ್ತಿಯನ್ನು ಮಾಡುತ್ತ

9 May 2025 6:54 pm
'ಕಾಂಗ್ರೆಸ್‌ನವರ ಮಕ್ಕಳಿಗೆ ಗನ್ ಪಾಯಿಂಟ್‌ನಲ್ಲಿ ಇಟ್ಟಿದ್ರೆ ಹೀಗೆ ಹೇಳ್ತಿದ್ರಾ?'

ರಾಮನಗರ, ಮೇ09: ನಮ್ಮ ಸೇನೆಗೆ ನಾವು ಪ್ರೋತ್ಸಾಹಿಸಬೇಕು. ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ಕೊಟ್ಟಿದೆ. ಈ ಸಂದರ್ಭದಲ್ಲಿ ನಾವು ಪ್ರಧಾನಿ ಮೋದಿಯವರಿಗೆ ಬೆಂಬಲ ಕೊಡಬೇಕು. ಆದರೆ ಕಾಂಗ್ರೆಸ್ ನವರು

9 May 2025 6:29 pm
Petrol and Diesel: ಭಾರತದಲ್ಲಿ ಪೆಟ್ರೋಲ್‌ ಸಮಸ್ಯೆ ಆಗಲಿದೆಯೇ ಇಲ್ಲಿದೆ ಮಹತ್ವದ ಮಾಹಿತಿ!

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿಯೇ ಪೆಟ್ರೋಲ್‌ ಹಾಗೂ ಅಗತ್ಯ ವಸ್ತುಗಳಿಗೆ ಸಂಬಂಧಿಸಿದಂತೆ ಕೆಲವರು ಆತಂಕಗೊಂಡಿದ್ದು. ಇದೀಗ ಇಂಡಿಯನ್ ಆಯಿಲ್ ಈ ಸಂಬಂಧ ಮಹತ್ವದ ಮಾಹಿ

9 May 2025 6:10 pm
India-Pakistan Tensions: ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ 138 ವಿಮಾನಗಳ ಹಾರಾಟ ರದ್ದು

India-Pakistan Tensions: ಭಾರತ-ಪಾಕಿಸ್ತಾದ ನಡುವೆ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ದೇಶದ ಹಲವಡೆ ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. ಹಾಗೆಯೇ ಇದೀಗ ದೆಹಲಯಲ್ಲಿ ದೆಹಲಿಯಲ್ಲಿ 100ಕ್ಕೂ ಹೆಚ

9 May 2025 5:29 pm
IPL 2025: ಐಪಿಎಲ್‌ 2025 ಹೊಸ ವೇಳಾಪಟ್ಟಿ ರಿಲೀಸ್‌ ಬಗ್ಗೆ ಬಿಸಿಸಿಐ ಬಿಗ್‌ ಅಪ್ಡೇಟ್‌

IPL 2025: ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಐಪಿಎಲ್‌ 2025 ಟೂರ್ನಿಯನ್ನು ರದ್ದುಪಡಿಸಿ ಬಿಸಿಸಿಐ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಉಳಿದ ಪಂದ್ಯಗಳು ಯಾವಾಗಿನಿಂದ ಆರಂಭ ಆಗಲಿವೆ ಎನ್ನುವ ಮಹತ್ವದ ಮ

9 May 2025 4:34 pm
ಮುಂಗಾರು ಮಳೆಗಾಗಿ ಕಾಯುತ್ತಿದ್ದ ರೈತರಿಗೆ ಗುಡ್‌ ನ್ಯೂಸ್‌ ಕೊಟ್ಟ ಹವಮಾನ ಇಲಾಖೆ

ಬೆಂಗಳೂರು, ಮೇ 09: ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆಯಿಂದ ಜನರನ್ನು ಕಂಗೆಡಿಸಿದೆ. ಆರಂಭದಿಂದಲೂ ಅಂದರೆ, ಫೆಬ್ರವರಿ ಮಧ್ಯಭಾಗದಲ್ಲೇ ಬೀರು ಬೇಸಿಗೆ ಅನುಭವ ಕರುನಾಡ ಜನರಿಗೆ ಆಗುತ್ತಿದೆ. ಈಗಲೇ ಇಷ್ಟೊಂದು ಬ

9 May 2025 4:20 pm
ಜಮ್ಮುವಿಗೆ ನುಗ್ಗಲು ಯತ್ನ; ಪಾಕ್ ಬೆಂಬಲಿತ 7 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಭಾರತ ಪಾಕಿಸ್ತಾನ ನಡುವೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಗುರುವಾರ ರಾತ್ರಿ ಪಾಕಿಸ್ತಾನ ಭಾರತದ ಗಡಿ ಭಾಗದಲ್ಲಿ ದಾಳಿ ಮಾಡಲು ಯತ್ನಿಸಿದ್ದು ಭಾರತದ ರಕ್ಷಣಾ ಪಡೆಗಳು ಅದನ್ನು ವಿಫಲಗೊಳಿಸಿವೆ. ಈ ನಡುವೆ ಜಮ್ಮು ಮತ್ತು ಕಾಶ್

9 May 2025 4:16 pm
ಮಂಗಳೂರು ಭಾಗಕ್ಕೆ ಪಾಕಿಸ್ತಾನದ ನಂಟು: ಆರ್‌ ಅಶೋಕ್‌ ಸ್ಪೋಟಕ ಹೇಳಿಕೆ

ಬೆಂಗಳೂರು, ಮೇ 9: ಕಾಂಗ್ರೆಸ್‌ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ

9 May 2025 3:29 pm
ಕರ್ನಾಟಕದಲ್ಲಿನ ಪಾಕ್ ಪ್ರಜೆಗಳನ್ನು 48 ಗಂಟೆಗಳ ಒಳಗೆ ವಾಪಸ್..: ರಾಜ್ಯಪಾಲರನ್ನ ಭೇಟಿ ಮಾಡಿದ ಬಿಜೆಪಿ

ಬೆಂಗಳೂರು, ಮೇ 09: ರಾಜ್ಯಗಳಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು 48 ಗಂಟೆಗಳ ಒಳಗಾಗಿ ಅವರ ದೇಶಕ್ಕೆ ಕಳಿಸಬೇಕೆಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣ

9 May 2025 2:51 pm
RCB Poster Viral: ಐಪಿಎಲ್‌ ಟೂರ್ನಿ ರದ್ದು ಬೆನ್ನಲ್ಲೇ ಆರ್‌ಸಿಬಿ ಪೋಸ್ಟರ್ ವೈರಲ್‌

RCB Poster Viral: ಭಾರತ-ಪಾಕ್ ನಡುವೆ ಯುದ್ಧಭೀತಿ ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಪಡಿಸಲಾಗಿದೆ. ಬಿಸಿಸಿಐ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ, ಆರ್‌ಸಿಬಿ ಇನ್ಸ್ಟಾದಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು ದ

9 May 2025 2:49 pm
4 ಕಡೆಗಳಿಂದ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ: ತಿರುಗು ಬಾಣಕ್ಕೆ ವಿಲವಿಲ...!

Pakistan in Trouble from 4 sides: ಪಾಕಿಸ್ತಾನಕ್ಕೆ ನಾಲ್ಕೂ ಕಡೆಗಳಿಂದ ಸಂಕಷ್ಟ ಎದುರಾಗಿದ್ದು ಏನು ಮಾಡಬೇಕು ಎಂದು ದಿಕ್ಕು ತೋಚದಂತೆ ಆಗಿದೆ. ಹೌದು ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಬಿಗಡಾಯಿಸುತ್ತಿರುವಾಗಲೇ ಪಾಕ್‌ಗೆ ದೇಶದ ಒಳಗಿನ

9 May 2025 2:41 pm
RCB Vs LSG: ಇಂದು ನಡೆಯಬೇಕಿದ್ದ ಆರ್‌ಸಿಬಿ-ಎಲ್‌ಎಸ್‌ಜಿ ಐಪಿಎಲ್‌ ಪಂದ್ಯ ರದ್ದು

IPL 2025 RCB: ಇಂದು (ಮೇ 9) ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್‌ ನಡುವೆ ನಡೆಯಬೇಕಿದ್ದ ಐಪಿಎಲ್‌ 2025ರ 59ನೇ ಪಂದ್ಯ ರದ್ದಾಗಿದೆ. ಅಷ್ಟೇ ಅಲ್ಲದೆ, ಈ ಬಾರಿ ಆರ್‌ಸಿಬಿ ಕಪ್‌ ಗೆಲ್ಲುವ ಆಸೆಯನ್ನು ಬದಿಗಿಡಬೇಕಿದೆ. ಹಾಗಾದರೆ ಇದಕ್ಕೆ ಪ್ರಮು

9 May 2025 1:55 pm
Today Gold Rate: ಚಿನ್ನ ಖರೀದಿದಾರರಿಗೆ ನೆಮ್ಮದಿಯ ಸುದ್ದಿ, ಚಿನ್ನದ ದರ ದಿಢೀರ್‌ ಇಳಿಕೆ!

ಒಂದೆಡೆ ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿರುವುದರ ನಡುವೆ ಚಿನ್ನ ಖರೀದಿದಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಕಳೆದ ನಾಲ್ಕೈದು ನಿರಂತರವಾಗಿ ಚಿನ್ನದ ದರ ಏರಿಕೆ ಕಂಡಿದ್ದರಿಂದ ಆಭರಣಪ್ರಿಯರು ಶಾಕ್‌

9 May 2025 12:56 pm
IPL 2025: ಐಪಿಎಲ್ 2025 ಟೂರ್ನಿ ರದ್ದು ಬಗ್ಗೆ ಮಹತ್ವದ ಮಾಹಿತಿ

IPL 2025: ಭಾರತ-ಪಾಕಿಸ್ತಾನದ ನಡುವೆ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಉದ್ವಿಗ್ನಗೊಳ್ಳುತ್ತಿದೆ. ಈ ಹಿನ್ನೆಲೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಐಪಿಎಲ್ 2025 ಟೂರ್ನಿಯ ಹಲವು ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಒಂದು ವೇಳೆ ಇದೇ ಪರಿಸ್

9 May 2025 12:13 pm
ನಾವು ಈ ವಿಚಾರದಲ್ಲಿ ಮೂಗು ತೂರಿಸಲ್ಲ ಎಂದ ಅಮೆರಿಕ: ಪಾಕ್‌ ಲೆಕ್ಕಾಚಾರ ತಲೆಕೆಳಗೆ!

ನಿರ್ಣಾಯಕ ಹಂತದಲ್ಲೇ ವಿಶ್ವದ ದೊಡ್ಡಣ್ಣ ಅಮೆರಿಕ ಭಾರತ vs ಪಾಕಿಸ್ತಾನದ ನಡುವಿನ ಸಂಘರ್ಷಕ್ಕೂ ತನಗೂ ಸಂಬಂಧವಿಲ್ಲ ಎಂದು ಜಾರಿಕೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾಗುತ್ತಿದ್ದು. ಕಳೆದ ರಾತ್ರಿ ಭಾರೀ ದಾಳ

9 May 2025 10:42 am
ಬೆಂಗಳೂರು ಭಾಗದ ಜನರಿಗೆ ಗುಡ್‌ ನ್ಯೂಸ್‌ ಕೊಟ್ಟ ಡಿ ಕೆ ಶಿವಕುಮಾರ್‌

ನೆಲಮಂಗಲ, ಮೇ 8: ರೈತರ ಬದುಕನ್ನು ಹಸನು ಮಾಡುವುದೇ ನಮ್ಮ ಸಂಕಲ್ಪ. ಅಧಿಕಾರವಧಿಯಲ್ಲಿ ರೈತನ ಪರವಾಗಿ ನಾವು ಕೆಲಸ‌ಮಾಡುತ್ತೇವೆ‌, ಕೊಟ್ಟ ಮಾತು ತಪ್ಪುವುದಿಲ್ಲ, ರೈತರನ್ನು ಕಾಪಾಡುತ್ತೇವೆ. ನಾವು ವೃಷಭಾವತಿಯಿಂದ ಕೊಳಚೆ ನೀರು ನೀಡ

9 May 2025 10:01 am
Southwest Monsoon Rains: ನೈಋತ್ಯ ಮಾನ್ಸೂನ್ ಪ್ರವೇಶ ಯಾವಾಗ: ಕರ್ನಾಟಕದಲ್ಲಿ ಭರ್ಜರಿ ಮಳೆ ಫಿಕ್ಸ್‌, ಇಲ್ಲಿದೆ ಗುಡ್‌ನ್ಯೂಸ್‌!

Southwest Monsoon Rains: ಕರ್ನಾಟಕಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಬಿಗ್‌ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಮೇ 13ರ ವರೆಗೆ ಮುಂಗಾರು ಪೂರ್ವ ಮಳೆ ಮುಂದು

9 May 2025 9:49 am
ಮಧ್ಯರಾತ್ರಿ ನಡೆದ ಪಾಕ್‌ನ ಡ್ರೋನ್‌ ದಾಳಿಗಳನ್ನು ಹಿಮ್ಮೆಟ್ಟಿಸಿದ ಭಾರತ: ಸೇನೆಯ ಅಧಿಕೃತ ಹೇಳಿಕೆ!

ಮೇ 8 ಹಾಗೂ 9 ರ ಮಧ್ಯರಾತ್ರಿ ಪಾಕಿಸ್ತಾನದ ಸೇನೆಯು ಭಾರತದ ಮೇಲೆ ಡ್ರೋನ್‌ ದಾಳಿ ನಡೆಸಿದೆ. ಜಮ್ಮು- ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸೇರಿದಂತೆ ದೇಶದ ಪಶ್ಚಿಮ ಭಾಗಗಳಲ್ಲಿ ಪಾಕಿಸ್ತಾನ ಸಶಸ್ತ್ರ ಪಡೆಗಳು ಸಂಘಟಿತ ದಾಳಿ ನಡೆಸಿವೆ. ಪ

9 May 2025 9:06 am
India vs Pakistan War: ಐಪಿಎಲ್ ಪಂದ್ಯದ ವೇಳೆಯೇ ಬಾಂಬ್ ದಾಳಿ: ಭಯಾನಕ ದೃಶ್ಯ ಸೆರೆ, ಚಿಯರ್ ಗರ್ಲ್‌ ವೈರಲ್ ವಿಡಿಯೋ ಇಲ್ಲಿದೆ!

India vs Pakistan War: ಭಾರತದ ಮೇಲೆ ಡ್ರೋನ್‌ ಹಾಗೂ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ಮಾಡಿದ್ದು. ಇದನ್ನು ತಡೆಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ಪಾಕ್‌ನಿಂದ ಕ್ಷಿಪಣಿ ಹಾಗೂ ಡ್ರೋನ್‌ಗಳ ದಾಳಿ ಹಿನ್ನೆಲೆಯಲ್ಲ

9 May 2025 7:58 am
Holiday: ಮೂರು ದಿನ ದಿಢೀರ್‌ ರಜೆ ಘೋಷಿಸಿದ ಸರ್ಕಾರ

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ ಮೇಲೆ ಪಾಕಿಸ್ತಾನ ದಾಳಿ ಯತ್ನಗಳನ್ನು ನಡೆಸುತ್ತಿದೆ. ಗಡಿ ರಾಜ್ಯಗಳಲ್ಲಿ ಪದೇ ಪದೇ ಕದನ ವಿರಾಮ

9 May 2025 7:28 am
Karnataka Rain Alert: ಮುಂದಿನ ಎರಡೂ ದಿನ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುತ್ತಿದ್ದು, ಉತ್ತರ ಒಳನಾಡು, ಮಲೆನಾಡು ಮತ್ತ

9 May 2025 6:29 am
Operation Sindoor 2.0: ಇಡೀ ಪ್ರಪಂಚಕ್ಕೆ ತಿಳಿಯುವಂತೆ ಭಾರತದ ಮೇಲೆ ದಾಳಿ ಮಾಡಲಿದ್ದೇವೆ!

Operation Sindoor 2.0: ಮೇ 09: ಭಾರತ ಹಾಗೂ ಪಾಕಿಸ್ತಾನದ ನಡುವೆ ಪೂರ್ಣ ಪ್ರಮಾಣದ ಯುದ್ಧ ಇನ್ನೇನು ಘೋಷಣೆ ಆಗೋಗಲಿದೆಯೇ ಎನ್ನುವ ಆತಂಕ ಹೆಚ್ಚಳವಾಗಿದೆ. ದೇಶದಾದ್ಯಂತ ಆತಂಕದ ವಾತಾವರಣವಿದೆ. ಮೇ 08 ತಡರಾತ್ರಿ ಭಾರೀ ದೊಡ್ಡ ಮಟ್ಟದ ಮಿಲಿಟರಿ ಕಾರ್ಯ

9 May 2025 6:04 am
ಭಾರತದಿಂದ ನಮ್ಮ ಮೇಲೆ ಯಾವುದೇ ದಾಳಿಯಾಗಿಲ್ಲ: ಹೊಸ ನಾಟಕ ಶುರು ಮಾಡಿದ ಪಾಕ್‌

ಭಾರತದ ಮೇಲಿನ ಪಾಕಿಸ್ತಾನದ ಎಲ್ಲ ದಾಳಿ ಪ್ರಯತ್ನಗಳನ್ನು ಯಶಸ್ವಿಯಾಗಿ ಹತ್ತಿಕ್ಕಲಾಗಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನಕ್ಕೇ ನುಗ್ಗಿ ಭಾರತ ಧೂಳಿಪಟ ಮಾಡಿದೆ. ಪಾಕಿಸ್ತಾನದ ಮೇಲಿನ ಎಲ್ಲ ದಾಳಿಗಳನ್ನು ಭಾರತೀಯ ಸೇನೆ ದೃಢಪಡ

9 May 2025 5:29 am
ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ಆದೇಶ, ವಿವರ

ಬೆಂಗಳೂರು, ಮೇ 08: ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ

8 May 2025 3:14 pm
Mock Drills: ಕರ್ನಾಟಕದಲ್ಲಿ ಭದ್ರತಾ ಸಿಬ್ಬಂದಿ ಕೊರತೆ, ಹೆಚ್ಚುವರಿ ನೇಮಕಾತಿ ಬಗ್ಗೆ ಜಿ.ಪರಮೇಶ್ವರ ಅಪ್ಡೇಟ್ಸ್

ಬೆಂಗಳೂರು, ಮೇ 08: ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಬಹಿರಂಗ ಯುದ್ಧ ನಡೆದಿದೆ. ಕೇವಲ ಕ್ಷಿಪಣಿ ಮಾತ್ರವಲ್ಲದೇ, ನೀರಿನ ಯುದ್ಧ ಸಾರಿದ ಭಾರತ ಪಾಕಿಸ್ತಾನಿಗಳ ವೀಸಾ ರದ್ದು ಮಾಡಿತ್ತು. ರಾಜ್ಯದಲ್ಲಿರುವ ಪಾಕಿಗಳನ್ನು ಪಾಕಿಸ್ತಾನಕ್

8 May 2025 1:48 pm
BMTC Recruitment: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! 2285 ಕಂಡಕ್ಟರ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪ

6 May 2025 8:45 am
44, 88, 999 ನಿಮ್ಮ ಮೊಬೈಲ್ ಸಂಖ್ಯೆಯಲ್ಲಿ ಇದಿಯಾ? ಇದನ್ನು ಓದಲೇಬೇಕು

ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಕೆಲವರು ಅದೆಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಸಂಪಾದಿಸುವ ಹಣವನ್ನು ಉಳಿಸಲು ಸಾಧ್ಯವಾಗದೇ ಅದೆಷ್ಟೋ ಜನ ಚಿಂತೆಗೀಡಾಗಿರುತ್ತಾರೆ. ಉದ್

4 May 2025 9:28 am
ಕೊಪ್ಪಳದಲ್ಲಿ ಮೇ 8ರಂದು ವಾಕ್ ಇನ್ ಸಂದರ್ಶನ

ಕೊಪ್ಪಳ, ಮೇ 04: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 8ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು

4 May 2025 8:26 am
Vyatipat Yoga 2025: ಕೇಂದ್ರ ತ್ರಿಕೋನ ರಾಜಯೋಗ- ಈ ರಾಶಿಗಳಿಗೆ ಅದೃಷ್ಟದ ಬಾಗಿಲು ಓಪನ್

ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹಗಳ ಸಂಚಾರಕ್ಕೆ ತುಂಬಾ ಮಹತ್ವವಿದೆ. ಗ್ರಹ ಸಂಚಾರ ರಾಜಯೋಗಗಳನ್ನು ಸೃಷ್ಟಿಸುತ್ತದೆ. ಎಲ್ಲಾ ರಾಶಿಗಳ ಜೀವನದ ಮೇಲೆ ನಿರ್ದಿಷ್ಟ ಪರಿಣಾಮ ಬೀರುತ್ತದೆ. ಈ ರಾಜಯೋಗಗಳಲ್ಲಿ ಕೇಂದ್ರ ತ್ರಿಕೋನ ರಾಜಯೋ

3 May 2025 4:38 pm
ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್;‌ ಶೀಘ್ರವೇ 19 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು, ಮೇ 03: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್

3 May 2025 10:56 am
Weekly Horoscope 2025: ವಾರ ಭವಿಷ್ಯ: ಮೇ ತಿಂಗಳ ಎರಡನೇ ವಾರ 12 ರಾಶಿಗಳ ಭವಿಷ್ಯ ತಿಳಿಯಿರಿ

ಮೇ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ

3 May 2025 8:57 am
Horoscope Today: ದಿನ ಭವಿಷ್ಯ ಮೇ 3-ಈ ರಾಶಿಗೆ ಶನಿ ದೇವನ ಅನುಗ್ರಹದಿಂದ ಬಯಸಿದ್ದೆಲ್ಲವೂ ಸಿಗುವ ಸುಸಂದರ್ಭ

ಮೇ 3 ಶನಿವಾರ ಶನಿದೇವನಿಗೆ ಅರ್ಪಿತವಾದ ದಿನವಾಗಿದೆ. ಈ ದಿನ ಶನಿ ದೇವನನ್ನು ಪೂಜಿಸುವುದು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಹಾಗಾದರೆ ಈ ದಿನ ಶನಿ ದೇವನ ಆಶೀರ್ವಾದ ಯಾರ ಮೇಲಿದೆ? ಇಂದಿನ ಅದೃಷ್ಟ ರಾಶಿಗಳು ಯಾವುವು? 12 ರಾಶಿಗಳ ಇ

3 May 2025 12:00 am
ಕೊಡಗಿನಲ್ಲಿ ನೋಡಬಹುದಾದ ಪ್ರವಾಸಿ ತಾಣಗಳು ಯಾವುದು? ಎಲ್ಲಿದೆ?

ಮಡಿಕೇರಿ, ಮೇ 02: ಈಗ ಮಳೆ ಸುರಿದ ಕಾರಣ ಕೊಡಗು ತಂಪಾಗಿದೆ ಕಣ್ಣು ಹಾಯಿಸಿದಲ್ಲೆಲ್ಲ ಹಸಿರು ತುಂಬಿದೆ. ಹೀಗಾಗಿ ಪ್ರವಾಸಿಗರು ಕೊಡಗಿನತ್ತ ಬರುತ್ತಿದ್ದು, ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ಹೋಗುತ್ತಿದ್ದ

2 May 2025 7:13 pm
ಮಕ್ಕಿ ಶಾಸ್ತಾವು ಹಬ್ಬದ ಆಚರಣೆಯ ವೈವಿಧ್ಯತೆ ಹೇಗಿರುತ್ತೆ ಗೊತ್ತಾ?

ಮಡಿಕೇರಿ, ಮೇ 02: ಕೊಡಗಿನಲ್ಲಿ ನಡೆಯುವ ಹಬ್ಬದ ಆಚರಣೆಗಳು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಅದರಲ್ಲೂ ಜಿಲ್ಲೆಯಾದ್ಯಂತ ನೆಲೆಗೊಂಡಿರುವ ವಿವಿಧ ದೇಗುಲಗಳಲ್ಲಿ ನಡೆಯುವ ಹಬ್ಬಗಳು ಕೂಡ ವೈಶಿಷ್ಟ್ಯಪೂರ್ಣವಾಗಿರುತ್ತದೆ. ಇ

2 May 2025 6:20 pm
Guru Aditya Yoga 2025: ಗುರು ಆದಿತ್ಯ ಯೋಗ- ಈ ರಾಶಿಗೆ ವ್ಯವಹಾರ ಉದ್ಯೋಗದಲ್ಲಿ ಪ್ರಗತಿ

ಗುರು ಆದಿತ್ಯ ಯೋಗ ಗುರು ಮತ್ತು ಸೂರ್ಯನ ಸಂಯೋಗದಿಂದ ಉಂಟಾಗುತ್ತದೆ. ಸೂರ್ಯ ಮತ್ತು ಗುರು ಒಂದೇ ರಾಶಿಯಲ್ಲಿ ಅಂದರೆ ಒಂದೇ ಮನೆಯಲ್ಲಿದ್ದಾಗ ಈ ಯೋಗ ಉಂಟಾಗುತ್ತದೆ. ಇದು ಬಹಳ ಫಲಪ್ರದ, ಗುಣಾತ್ಮಕ ಮತ್ತು ಶುಭ ಯೋಗವೆಂದು ಪರಿಗಣಿಸಲಾ

2 May 2025 4:45 pm
Vyatipat Yoga 2025: ವ್ಯತಿಪತ್ ಯೋಗ- ಈ ರಾಶಿಗೆ ವೃತ್ತಿ ವ್ಯವಹಾರದಲ್ಲಿ ಭಾರೀ ನಷ್ಟ

ಗ್ರಹಗಳು ಒಂದು ರಾಶಿಯಲ್ಲಿ ಒಟ್ಟಿಗೆ ಸೇರಿದಾಗ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಮೇ 5ರಂದು ಬೆಳಿಗ್ಗೆ 10:12ಕ್ಕೆ ಸೂರ್ಯ ಮತ್ತು ಚಂದ್ರ ಎರಡು ಗ್ರಹಗಳು ಒಟ್ಟಿಗೆ ಸೇರಿ ವ್ಯತಿಪತ್ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ

2 May 2025 3:24 pm
Horoscope Today: ದಿನ ಭವಿಷ್ಯ ಮೇ 2- ಈ ರಾಶಿಗೆ ಲಕ್ಷ್ಮೀದೇವಿಯ ಆಶೀರ್ವಾದದಿಂದ ಅಪಾರ ಸಂಪತ್ತು

ಮೇಷ, ಸಿಂಹ, ತುಲಾ ಮತ್ತು ಕುಂಭ ರಾಶಿಯವರಿಗೆ ಮೇ 2 ಶುಕ್ರವಾರ ತುಂಬಾ ವಿಶೇಷವಾಗಿದೆ. ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿವೆ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗುವ ಲಕ್ಷಣಗಳು ಇವೆ. ಹೀಗಾಗಿ

2 May 2025 12:00 am
ಪ್ರಯಾಣಿಕರೇ ಗಮನಿಸಿ..: ಮೇ ತಿಂಗಳಲ್ಲಿ ಈ ರೈಲುಗಳ ಸಂಚಾರ ರದ್ದು ಮತ್ತು ಮಾರ್ಗ ಬದಲಾವಣೆ

ಹುಬ್ಬಳ್ಳಿ, ಏಪ್ರಿಲ್‌ 01: ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್‌ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಹಲವು ರ

1 May 2025 8:54 pm
Guru Gochar 2025: ಗುರು ಗೋಚರ- 12 ರಾಶಿಗಳ ಮೇಲೆ ಇದರ ಪರಿಣಾಮ ತಿಳಿಯಿರಿ

ಗುರುವನ್ನು ದೇವತೆಗಳ ಗುರು ಮತ್ತು ಅತ್ಯಂತ ಶುಭ ಗ್ರಹವೆಂದು ಪರಿಗಣಿಸಲಾಗುತ್ತದೆ. ಅದರ 5, 7 ಮತ್ತು 9ನೇ ಸ್ಥಾನದ ದೃಷ್ಟಿ ಅಮೃತದಂತಹ ಫಲಿತಾಂಶಗಳನ್ನು ನೀಡುತ್ತದೆ. 2025ರಲ್ಲಿ ಗುರು ಮೇ 14ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇ

1 May 2025 3:11 pm
12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ

ಬೆಂಗಳೂರು, ಮೇ 01: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.

1 May 2025 3:06 pm
Trigrahi Yoga 2025: ಮೀನ ರಾಶಿಯಲ್ಲಿ ತ್ರಿಗ್ರಹಿ ಯೋಗ 2025: ಮೇ 8ರಂದು ಈ ರಾಶಿಯವರು ಜಾಗೃತ

ಈ ವರ್ಷ ಮೀನ ರಾಶಿಯಲ್ಲಿ ಗ್ರಹಗಳ ಚಲನೆ ತುಂಬಾ ಇರುತ್ತದೆ. ಪ್ರಸ್ತುತ ಶುಕ್ರ, ಶನಿ, ರಾಹು ಮತ್ತು ಬುಧ ಗ್ರಹಗಳು ಮೀನ ರಾಶಿಯಲ್ಲಿವೆ. ಇವು ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತವೆ. ಅಲ್ಲದೆ ಮೇ 8ರಂದು ಮೀನ ರಾಶಿಯ

1 May 2025 11:48 am
Horoscope Today: ದಿನ ಭವಿಷ್ಯ ಮೇ 1- ಈ ರಾಶಿಗೆ ಗುರುರಾಯರ ದೆಸೆಯಿಂದ ಸಕಲ ಸಂಪತ್ತು ಪ್ರಾಪ್ತಿ

ಮೇ 1 ಜ್ಯೋತಿಷ್ಯ ಶಾಸ್ತ್ರದಲ್ಲಿ ತುಂಬಾ ವಿಶೇಷವಾದ ದಿನವಾಗಿದೆ. ಈ ದಿನ ಅನೇಕ ರಾಶಿಗಳ ಜೀವನ ಅದ್ಭುತವಾಗಿ ಆರಂಭವಾಗಿಲಿದೆ. ಮೇ ತಿಂಗಳ ಪ್ರಾರಂಭದ ದಿನ ಹೇಗಿರಲಿದೆ ಎಂದು ತಿಳಿಯುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗಾದರೆ ಇಂದು

1 May 2025 12:00 am
ಭಕ್ತರ ಬೇಡಿಕೆಗಳನ್ನು ಕ್ಷಣದಲ್ಲೇ ಈಡೇರಿಸುವ ಬಲಮುರಿ ಗಣಪತಿ ದೇವಸ್ಥಾನ ಎಲ್ಲಿದೆ?

ಹುಬ್ಬಳ್ಳಿ, ಏಪ್ರಿಲ್‌ 30: ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಗಾಂಧಿನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವುಳ್ಳ ಬಲಮುರಿ ಶ್ರೀಗಣಪತಿ ಹಾಗೂ ಶ್ರೀವೀರಭದ್ರೇಶ್ವರ ದೇವಸ್ಥಾನಗಳು ಭಕ್ತರ ಆರಾಧ್ಯ ಕೇಂದ್ರ ಆಗಿವೆ.‌ ಒಂದೇ ಆವರಣದ

30 Apr 2025 11:29 pm
Kendra Trikona Yoga 2025: ಕೇಂದ್ರ ತ್ರಿಕೋನ ರಾಜಯೋಗ- ಈ ರಾಶಿಗಳಿಗೆ ಸಂಪತ್ತಿನ ದೇವತೆಯ ಆಶೀರ್ವಾದಿಂದ ಸಕಲೈಶ್ವರ್ಯ

ವೈದಿಕ ಜ್ಯೋತಿಷ್ಯದ ಪ್ರಕಾರ ಒಂಬತ್ತು ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಅವುಗಳಿಂದ ರೂಪುಗೊಳ್ಳುವ ಯೋಗಗಳು ಮಾನವ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಒಂಬತ್ತು ಗ್ರಹಗಳಲ್ಲಿ ಶುಕ್ರನನ್ನ

30 Apr 2025 4:15 pm
KAS: ಕೆಎಎಸ್‌ ಪೂರ್ವಭಾವಿ ಪರೀಕ್ಷೆ, ಸಿದ್ದರಾಮಯ್ಯಗೆ ಆರ್. ಅಶೋಕ ಪತ್ರ

ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ 'ಎ' ಮತ್ತು ಗ್ರೂಪ್‌ 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಬಹಳ ಚರ್ಚೆಯ ವಿಷಯವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ

30 Apr 2025 10:47 am
Horoscope Today: ದಿನ ಭವಿಷ್ಯ ಏಪ್ರಿಲ್ 30- ಅಕ್ಷಯ ತೃತೀಯದಂದು ಈ ರಾಶಿ ಮುಟ್ಟಿದ್ದೆಲ್ಲಾ ಚಿನ್ನ

ಏಪ್ರಿಲ್ 30 ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಈ ದಿನ ಹಲವಾರು ಯೋಗಗಳು ರೂಪಗೊಳ್ಳಲಿದ್ದು ಕೆಲ ರಾಶಿಯವರಿಗೆ ಶುಭ ಫಲ ನೀಡಲಿವೆ. ಹಾಗಾದರೆ ಬುಧವಾರ 12 ರಾಶಿಯವರ ಭವಿಷ್ಯ ಹೇಗಿದೆ ಯಾರಿಗೆ ಚಿನ್ನ? ಯಾರಿಗೆ ಬೆಳ್ಳಿ ಎಲ್ಲವನ್ನೂ

30 Apr 2025 12:00 am
Akshaya Tritiya 2025: ರಾಶಿ ಪ್ರಕಾರ ಅಕ್ಷಯ ತೃತೀಯದಂದು ಈ ವಸ್ತು ಖರೀದಿಸಿದರೆ ಅದೃಷ್ಟ

ಅಕ್ಷಯ ತೃತೀಯ ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾಗಿದೆ. ಈ ದಿನ ನೀವು ಏನೇ ಖರೀದಿಸಿದರೂ ಅದರ ಮೌಲ್ಯ ಹೆಚ್ಚಾಗುತ್ತದೆ. ಅನೇಕ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಒಳ್ಳೆಯದು ಎಂದು ಭಾವಿಸುತ್ತಾರ

29 Apr 2025 11:59 am
Railway Exam: ಅಭ್ಯರ್ಥಿಗಳಿಗೆ ರೈಲ್ವೆ ಸಚಿವ ವಿ.ಸೋಮಣ್ಣ ವಿಶೇಷ ಮನವಿ..

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಭಾರೀ ಚರ್ಚೆ ಆಗಿತ್ತು. ಈ ವಿಚಾರ ಹಚ್ಚ ಹಸಿರಾಗಿರುವಾಗಲೇ ಭಾರತೀಯ ರೈಲ್ವೆ ಇಲಾಖೆಯು ತಾನು ನಡೆಸುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು

29 Apr 2025 10:19 am