ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ ಮುಖ್ಯ ಘಟ್ಟವಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾರ್ಚ್ 18ರಿಂದ ರಾಜ್ಯಾದ್ಯಂತ ಆರಂಭವಾಗಲಿವೆ. ವರ್ಷವಿಡೀ ಓದಿದರೂ ಪರೀಕ್ಷೆ ಹತ್ತಿರ ಬರುತ್ತಿದ್ದಂ
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ
Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್
ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ
ಮಕಾವು: ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ಅಥವಾ ಬೇರೆಯವರಿಗೆ ತೊಂದರೆ ನೀಡಿದರೆ ಪೊಲೀಸರು ಅವರನ್ನು ವಶಕ್ಕೆ ಪಡೆಯುವುದನ್ನು ನಾವು ನೋಡಿದ್ದೇವೆ. ಆದರೆ, ಚೀನಾದ ಮಕಾವು (Macau) ನಗರದಲ್ಲಿ ನಡೆದಿರುವ ಘಟ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಹಿರೇವಡ್ಡಟ್ಟಿ (ಬೇಡ್ತಿ-ವರದಾ) ನದಿ ಜೋಡಣೆ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಪರಿಸರ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣವೇ ಕೈಬಿಡುವಂತೆ ಒತ್ತಾಯ
ಬೆಂಗಳೂರು: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂಭ್ರಮವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸಲು ಊರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಲು ಸಾಲು ರ
ಸಾಮಾನ್ಯವಾಗಿ ವಿಶ್ವದ ಯಾವುದೇ ಮೂಲೆಯಲ್ಲಿ ಯುದ್ಧದ ಕಾರ್ಮೋಡ ಕವಿದಾಗ, ಹೂಡಿಕೆದಾರರು ಸುರಕ್ಷಿತ ಹೂಡಿಕೆಯ ತಾಣವಾಗಿ (Safe-haven asset) ಚಿನ್ನದ ಮೊರೆ ಹೋಗುತ್ತಾರೆ. ಇದರಿಂದ ಸಹಜವಾಗಿಯೇ ಚಿನ್ನದ ಬೆಲೆ ಗಗನಕ್ಕೇರುತ್ತದೆ. ಆದರೆ, ಪ್ರಸ್
IPL 2026: ಐಪಿಎಲ್ ಹಬ್ಬ ಇದೇ ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಎಸ್ಆರ್ಎಚ್ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಚೇತೇಶ್ವರ ಪೂಜಾರ ಅವರು ಈ ಬಾರಿಯ ಸೀಸನ್ನಲ್ಲ
ನವದೆಹಲಿ: ದುಡಿಯುವ ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ (Menstrual leave) ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಜಾಗೊಳಿಸುವಾಗ ಭಾರತದ ಸುಪ್ರೀಂ ಕೋರ್ಟ್ ಮಾಡಿರುವ ಕೆಲವು ಅವಲೋಕನಗಳನ್ನು ಭಾರತೀಯ ಕಮ
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲಿದೆ. ಈ ವೇಳೆ ಜನರು ತಂಪಾದ ಗಾಳಿಗಾಗಿ ಎಸಿ ಮೊರೆ ಹೋಗುತ್ತಿದ್ದಾರೆ. ಆದರೆ, ನಗರ ಪ್ರದೇಶದ ಸಣ್ಣ ಮನೆಗಳು ಅಥವಾ ಸಣ್ಣ ಅ
ನವದೆಹಲಿ: 2026ರ ಸಾಲಿನ 10ನೇ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಭರದಿಂದ ಸಾಗುತ್ತಿದ್ದು, ಈ ನಡುವೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡ
FASTag annual pass price hike: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್ಯಾಗ್ ವಾರ್ಷಿಕ ಪಾಸ್ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದೆ. 2026-27ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ, ಈ ದರವನ್ನು ಪ್ರಸ್ತುತ ಇರುವ 3,000ರಿಂದ 3,075 ರೂಪಾ
Pakistan Crisis: ಕಳೆದ ಕೆಲವೇ ತಿಂಗಳುಗಳ ಮುಂಚೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನವು ಇದೀಗ ಮತ್ತೊಮ್ಮೆ ಅದೇ ಪರಿಸ್ಥಿತಿಯನ್ನು ತಲುಪಿದೆ. ಅಮೆರಿಕ, ಇಸ್ರೇಲ್ Vs ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು 15 ದಿನಗ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ಸೋಮವಾರ, ಮಾರ್ಚ್ 16, 2026 ರಂದು 12ನೇ ತರಗತಿಯ 'ಹಿಂದಿ ಕೋರ್' (Hindi Core) ಮತ್ತು 'ಹಿಂದಿ ಎಲೆಕ್ಟಿವ್' (Hindi Elective) ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ದೇಶಾದ್ಯಂತ ಇರುವ ವಿವಿಧ ಪರೀಕ್ಷಾ ಕೇಂದ್ರಗಳಲ
Suryakumar Yadav: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದರ ಬೆನ್ನಲ್ಲೇ ಫೈನಲ್ ಪಂದ್
ಸೂಫಿ ಪರಂಪರೆಯ ಮಹಾನ್ ಕವಿ ಜಲಾಲುದ್ದೀನ್ ಮಹಮ್ಮದ್ ರೂಮಿ ಜಗತ್ತಿನ ಸಾಹಿತ್ಯದಲ್ಲಿ ಪ್ರೇಮ, ಆಧ್ಯಾತ್ಮ ಮತ್ತು ಮಾನವೀಯತೆಯ ಸಂಕೇತವಾಗಿ ಗುರುತಿಸಲ್ಪಟ್ಟ ವ್ಯಕ್ತಿ. ಆದರೆ ಮಹಾನ್ ವ್ಯಕ್ತಿಗಳ ಜೀವನದ ಹಿಂದೆ ಮೌನವಾಗಿದ್ದ ಅನೇಕ
Gruha Arogya Scheme: ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಜನರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಹೆಚ್ಚಾಗಿದೆ. ಕೋವಿಡ್ ಸಂಕಷ್ಟದಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಆಸ್ಪತ್ರೆಗಳ ವ್ಯವಸ್ಥೆಯೂ ಒಂ
ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಸಂಬಂಧಿಸಿದಂತೆ ಮ್ಯಾಟ್ರಿಜ್-ಐಎಎನ್ಎಸ್ (Matrize-IANS) ಹೊರಹಾಕಿರುವ ಸಮೀಕ್ಷಾ ವರದಿಯು ಅಚ್ಚರಿ ಭವಿಷ್ಯ ನುಡಿದಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಚುನಾವಣೆ ನ
ಬೇಸಿಗೆ ಕಾಲ ಆರಂಭವಾದಂತೆಯೇ ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ದೇಹದಲ್ಲಿ ಡೀಹೈಡ್ರೇಶನ್, ತಲೆನೋವು, ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಸಮಯದ
Adani Gas: ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ (ATGL) ಕೆಲವು ಕೈಗಾರಿಕಾ ಗ್ರಾಹಕರಿಗೆ ಪೂರೈಕೆಯಾಗುವ ಹೆಚ್ಚುವರಿ ನೈಸರ್ಗಿಕ ಅನಿಲ (Natural Gas)ದ ಬೆಲೆಯನ್ನು ಇಳಿಕೆ ಮಾಡಿದೆ. ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ (SCM)ಗೆ ಈ ಹಿಂದೆ ಇದ್ದ ₹119.90 ದ
Karnataka SSLC Board Exam 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಅಂತಿಮ (10ನೇ ತರಗತಿ) ಬೋರ್ಡ್ ಪರೀಕ್ಷೆಗಳು ಮಾರ್ಚ್ 18, 2026ರಿಂದ ಆರಂಭವಾಗಲಿವೆ. ರಾಜ್ಯದಾದ್ಯಂತ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಈ
ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಹಳದಿ ಲೋಹದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗುವ ಮೂಲಕ ಚಿನ್ನದ ಪ್ರಿಯರಿಗೆ ನಿರಾಳ ತಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸಣ್ಣ ಪ್ರಮಾಣದ ಕು
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 16) ಲೀಟರ್ ಪೆಟ
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯತ್ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ
ಒಡಿಶಾದ ಕಟಕ್ನಲ್ಲಿರುವ ಪ್ರಖ್ಯಾತ ಎಸ್ಸಿಬಿ (SCB) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಮೃತಪಟ್ಟಿದ್ದಾರೆ.
ಕರ್ನಾಟಕದ ಹವಾಮಾನದಲ್ಲಿ ಕಳೆದ 24 ಗಂಟೆಗಳಲ್ಲಿ ಬದಲಾವಣೆ ಕಂಡುಬಂದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಒಣಹವೆ ಮುಂದುವರಿದಿದೆ. ಮಳೆಯ ಪ್ರಮಾಣವ
ಸಾಹಿತ್ಯ ಲೋಕದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯು ಈ ಬಾರಿ ವಿವಾದದ ಸುಳಿಗೆ ಸಿಲುಕಿದೆ. 2026ರ ಸಾಲಿನ ಪ್ರಶಸ್ತಿಗೆ ತಮಿಳು ಸಾಹಿತಿ ವೈರಮುತ್ತು ಅವರು ಆಯ್ಕೆಯಾಗಿರುವುದು ಮಹಿಳಾ ಪರ ಹೋರಾಟಗಾರರು ಹಾಗೂ ಸಾಹಿತ್ಯಾಸಕ್
Anil Kumble: ಈಗಾಗಲೇ ಐಪಿಎಲ್ 2026 ಮೊದಲ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ಅವರು ನಟ ಶಾರುಖ್ ಖಾನ್ ಮಾಲೀಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮಾಡ
Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ
Robin Uthappa: ಭಾರತದ ಮಾಜಿ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ಅವರು ಅಚ್ಚರಿ ಭವಿಷ್ಯವಾಣಿ ನುಡಿದಿದ್ದಾರೆ. 2026ರ ಐಪಿಎಲ್ ಟೂರ್ನಿಯೇ ಎಂ.ಎಸ್.ಧೋನಿ ಅವರ ಕೊನೆಯ ಐಪಿಎಲ್ ಸೀಸನ್ ಆಗಬಹುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ನಾಯ
RCB Yash Dayal Marriage: ಇನ್ನೂ ಕೆಲವೇ ದಿನಗಳಲ್ಲಿ ಐಪಿಎಲ್ 2026 ಹಬ್ಬ ಆರಂಭವಾಗಲಿದೆ. ಇದಕ್ಕೂ ಮುನ್ನಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬೌಲರ್ ಯಶ್ ದಯಾಳ್ ಅವರು ಕಂಟೆಂಟ್ ಕ್ರಿಯೇಟರ್ ಶ್ವೇತಾ ಪುಂಡಿರ್ ಅವರೊಂ
IPL 2026 RCB: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಹಬ್ಬ ಇನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಮತ್ತು ಆರ್ಸಿಬಿ
ಮಂಡ್ಯ ಜಿಲ್ಲೆಯ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಮೇಲುಕೋಟೆಯಲ್ಲಿ ಈ ವರ್ಷದ ವಿಶ್ವಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಸಾಂಪ್ರದಾಯಿಕ ಕೈಂಕರ್ಯಗಳಿಗೆ ಸಕಲ ಸಿದ್
Karnataka Elections 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಬಾರಿ ಕೇರಳಂನಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಇದೇ ಸಂದರ್ಭದಲ್ಲಿ ಕಳೆದ ಎರಡು ಅವಧಿಯಿಂದಲೂ ಅಧಿಕಾರದಲ್ಲಿ ಇರುವ ಎಡ ಪ
ಪುದುಚೇರಿ ವಿಧಾನಸಭಾ ಚುನಾವಣೆ-2026 ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕೇಂದ್ರಾಡಳಿತ ಪ್ರದೇಶದ ರಾಜಕೀಯ ಅಖಾಡ ಸಜ್ಜಾಗಿದೆ. ಆಯೋಗದ ಪ್ರಕಟಣೆಯಂತೆ ಪುದುಚೇರಿಯ ಒಟ್ಟು 30 ವಿಧಾ
West Bengal Assembly Election 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಸುದ್ದಿಗೋಷ್ಠಿ ನಡೆಸಿ, ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಿದೆ. ಇದರೊಂದಿಗೆ ಇಂದಿನಿಂದ
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದಕ್ಷಿಣ ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡ
Assam Assembly Election 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಸುದ್ದಿಗೋಷ್ಠಿ ನಡೆಸಿ, ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಿದೆ. ಇದರೊಂದಿಗೆ ಇಂದಿನಿಂದಲೇ
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆಯು ಒಂದೇ ಹಂತದಲ್ಲಿ ನಡೆಯಲಿದೆ. 2026ರ ಏಪ್ರಿಲ್ 9ರ ಗುರುವಾರ ಕೇರಳಂ ವಿಧಾನಸಭೆಯ 140 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗವು ಮಾಹ
Amarica Military: ವಿಶ್ವದ ದೊಡ್ಡಣ್ಣ ಎಂದು ಹೇಳಿಕೊಳ್ಳುವ ಅಮೆರಿಕ ಇಲ್ಲಿಯ ವರೆಗೆ ಕಾಲಿಟ್ಟ ದೇಶಗಳಲ್ಲೆಲ್ಲವೂ ಕೌರ್ಯವನ್ನೇ ಮೆರೆದಿದೆ. ವಿಶ್ವದ ಸೂಪರ್ ನೇಷನ್ ಎಂದು ಹೇಳಿಕೊಳ್ಳುವ ಅಮೆರಿಕ 20ನೇ ಶತಮಾನದಿಂದಲೂ ಹಲವು ದೇಶಗಳ ತನ್ನ ಸ್ವಾ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು (ಭಾನುವಾರ, ಮಾರ್ಚ್ 15) ರಾಜ್ಯದ ಸಾವಿರಾರು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹಳೆಯ ಬಾಕಿ ಇರುವ ತುಟ್ಟಿಭತ್ಯೆ (DA) ಪಾವತಿಸುವುದಾಗಿ ಘೋಷಿಸಿದ್ದಾರೆ. 2009ರ ಆರ್
ಬೆಂಗಳೂರು: ಆನ್ಲೈನ್ ಶಾಪಿಂಗ್ ದೈತ್ಯ ಫ್ಲಿಪ್ಕಾರ್ಟ್ (Flipkart) ತನ್ನ ತ್ವರಿತ ವಿತರಣಾ ವೇದಿಕೆಯಾದ 'ಫ್ಲಿಪ್ಕಾರ್ಟ್ ಮಿನಿಟ್ಸ್'ನಲ್ಲಿ (Flipkart Minutes) ಕೇವಲ 1 ರೂಪಾಯಿಗೆ 1 ಲೀಟರ್ ಹಾಲು ಮಾರಾಟ ಮಾಡಲು ಮುಂದಾಗಿರುವುದು ರಾಜ್ಯಾದ್ಯಂತ ಭ
ರಾಜ್ಯದಲ್ಲಿ ಎಲ್ಪಿಜಿ ಅಭಾವವನ್ನು ನೀಗಿಸಲು ಹೊರದೇಶಗಳಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಶೇಷವಾಗಿ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಇನ್ನೂ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 15) ಲೀಟರ್ ಪೆಟ್ರೋಲ
ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ದಕ್ಷಿಣ ಭಾರತದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರಿಗೆ ಭಾರತೀಯ ಜನತಾ ಪಾರ್ಟಿ (BJP) ಭರ್ಜರಿ ಆಫರ್ ನೀಡಿ
ನವದೆಹಲಿ: ದೇಶದ ಐದು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ 2026 ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಇಂದು ಅಧಿಕೃತವಾಗಿ
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಜೀವನ್ ಜ್ಯೋತಿ ಮಾಡೆಲ್ ಸ್ಕೂಲ್ನಲ್ಲಿ ನಡೆದಿದೆ ಎನ್ನಲಾದ ಶಾಲಾ ಸಮಾರಂಭವೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಶಾಲಾ ವಿದ್ಯಾರ್ಥಿನಿಯರ ತಂಡವೊಂದು ಮೈಮ
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ
ಕರ್ನಾಟಕದ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಿದೆ. ಬೆಂಗಳೂರಿನ ಬ್ರ್ಯಾಂಡ್ ವ್
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಪೂರಕ ಬಜೆಟ್ನಲ್ಲಿ 5,000 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಾಗಲಕೋಟೆ ನವನಗರದಲ್ಲಿ
ಕರ್ನಾಟಕದ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯಲ್ಲಿ ರಾಗಿ ಮುದ್ದೆಯು ಕನ್ನಡಿಗರ ಶಕ್ತಿ, ಆರೋಗ್ಯದ ಸಂಕೇತವಾಗಿ ಉಳಿದಿದೆ. ವಿಶೇಷವಾಗಿ ಹಳೆ ಮೈಸೂರು ಭಾಗದ ಜನರ ಜೀವನಾಡಿಯಾಗಿರುವ ರಾಗಿ ಮುದ್ದೆ, ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಆ
ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಅಡುಗೆ ಅನಿಲ ಬಳಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ, ಮನೆಗಳಲ್ಲಿ ಪಿಎನ್ಜಿ (Piped Natural Gas) ಸಂಪರ್ಕವನ್ನು ಹೊಂದಿರುವ ಗ್ರಾಹಕರು ಇನ್ನು ಮುಂದೆ ಗೃಹಬಳಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಇರಾನ್-ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಆಮದಾಗುತ್ತಿದ್ದ ಕಚ್ಚಾ ತೈಲ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರು
ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಪ್ರತಿದಿನ ಏರಿಳಿತಗಳು ಅತ್ಯಂತ ಸಾಮಾನ್ಯ. ಮದುವೆ, ಮುಂಬರುವ ಹಬ್ಬಗಳು ಅಥವಾ ಶುಭ ಸಮಾರಂಭಗಳಿಗೆ ಆಭರಣ ಖರೀದಿಸಲು ಪ್ಲಾನ್ ಮಾಡುತ್ತಿರುವ ಗ್ರಾಹಕರಿ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿಲಿನ ಅಬ್ಬರ ಏರುತ್ತಲೇ ಇದೆ. ಕಡು ಬಿಸಿಲಿನಿಂದ ಹೈರಾಣಾಗಿರುವ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊನೆಗೂ ಒಂದು ತಂಪಾದ ಸುದ್ದಿ ನೀಡಿದೆ. ಹೌದು, ಬಹುತೇಕ ಜಿಲ
Horoscope March 15: ಇಂದು (ಮಾರ್ಚ್ 15) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಕೆಲವರಿಗೆ ಹೊಸ ಅ
Horoscope March 15: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ ಸಂಜೆ 6:00 ರವರೆಗೆ ಇರುತ್ತದೆ. ಮ
ಮಾರ್ಚ್ 16ರಿಂದ ಮಾರ್ಚ್ 22ರವರೆಗಿನ ಈ ವಾರವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಹತ್ತಿರದ ಪರಿಣಾಮ ಬೀರಲಿದೆ. ವಸಂತ ಋತುವಿನ ಆಗಮನ ಹಾಗೂ ಯುಗಾದಿ ಹಬ್ಬದ ಸಡಗರದ ನಡುವೆ ಈ ವಾರವು ಕೆಲವು ರಾಶಿಯವರಿಗೆ ವೃತ್ತಿಜೀ
ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 158ನ
ಬೆಂಗಳೂರು: ಜಾಗತಿಕ ಟೆಕ್ ವಲಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದಂತೆ, ಇದರ ನೇರ ಹೊಡೆತ ಐಟಿ ಉದ್ಯೋಗಿಗಳ ಮೇಲಾಗುತ್ತಿದೆ. ಅಮೆರಿಕದ ಪ್ರಖ್ಯಾತ ಟೆಕ್ ದೈತ್ಯ ಹಾಗೂ ಫೇಸ್ಬುಕ್, ಇನ್
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
Horoscope March 13: ಮಾರ್ಚ್ 13ರಂದು ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 13ರ ದ್ವಾದಶಯ ರಾಶಿಗಳಿಗೆ ಶುಭ, ಅಶುಗಳು,
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಪ್ರಭಾವಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಮಹತ್ವ ಪಡೆದ ದೇವಿ. ವಾರಾಹಿ ದೇವಿ ಸಪ್ತಮಾತ್ರುಕೆಯಲ್ಲೊಬ್ಬಳು ಹಾಗೂ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆಯಾಗಿರುವ ದೇವಿ ಎಂದು ಪರಿಗಣಿಸಲಾಗ
Horoscope March 12: ಮಾರ್ಚ್ 12ರಂದು ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿ ನೀಡಲಾಗಿದ್ದು, ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 12ರ ದಿನ ಭವಿಷ್ಯ ಪ್ರಕಾರ, ಈ 12 ರಾಶಿಯವರ ಭ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅತ್ಯಂತ ಶಕ್ತಿಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ದ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಿಗಮದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅಪಾರ ಶಕ್ತಿಯುಳ್ಳ ದೇವಿಯಾಗಿದ್ದು ರಕ್ಷಣೆಯ ದೇವಿಯಾಗಿ ಪರಿ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರವೇಶ ದ್ವಾರಗಳು ಮತ್ತು ಅವುಗಳ ದಿಕ್ಕುಗಳು ಮನೆಗೆ ಬರುವ ಸಮೃದ್ದಿ, ಶಾಂತಿ, ನೆಮ್ಮದಿ ಹಾಗೂ ಶಕ್ತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ಹೇಳಲಾಗುತ್ತದೆ. ಮನೆಯ ಮುಖ್ಯ ಗೇಟು ಮತ್ತು ಮುಖ
Horoscope March 11: ಮಾರ್ಚ್ 11ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲಾಫಲಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 11ರ ದಿನ ಭವಿಷ್ಯ ಪ್ರಕಾರ ಎಲ್ಲ 12 ರಾಶಿಗಳ
ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ, ವಿಶೇಷವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ರಾಜ್ಯದ
Horoscope March 10: ಮಾರ್ಚ್ 10ರ ಮಂಗಳವಾರ ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 10ರಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ? ಇ
Amazon Layoffs: ವಿಶ್ವದ ದಿಗ್ಗಜ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಒಂದಾಗಿರುವ ಅಮೆಜಾನ್ ತನ್ನ ನೌಕರರ ಉದ್ಯೋಗ ವಜಾ ಪ್ರಕ್ರಿಯೆ ಮುಂದುವರಿಸಿದೆ. ಕೋವಿಡ್ನಿಂದ ಈವರೆಗೆ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಇದೀಗ ರೊಬೋಟಿಕ್ಸ್
ಭಾರತಿಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳಕಾಲ ಇತಿಹಾಸ ಹೊಂದಿರುವ ಒಂದು ಪ್ರಮುಖ ಶಾಸ್ತವೇ ಈ ವಾಸ್ತು ಶಾಸ್ತ್ರ. ಮನೆ, ಕಚೇರಿ, ಅಥವಾ ಯಾವುದೇ ಕಟ್ಟಡವನ್ನು ನಿರ್ಮಿಸುವಾಗ ನಮ್ಮ ಪ್ರಕೃತಿಯ ಐದು ಅಂಶಗಳಾದ ಭೂಮಿ, ಗಾಳಿ, ನೀರು ಬೆ
Horoscope March 9: ಮಾರ್ಚ್ 9ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 7:30 ರಿಂದ 9:00. ಸೋಮವಾರ (ಮಾ.9)
Horoscope March 8: ಮಾರ್ಚ್ 8ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿರಲಿದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. 12 ರಾಶಿಗಳಿಗೆ ಮಾರ್ಚ್ 8ರ ದಿನ ಹೇಗಿರಲಿದೆ, ಅವರ
Weekly Horoscope: ಮಾರ್ಚ್ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸಾಮ
Horoscope March 7: 2026 ಮಾರ್ಚ್ 7ರ ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಬಹುದು. ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 7ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) ಇಂದು (ಮಾರ್ಚ್ 6) ನಾಗರಿಕ ಸೇವಾ ಪರೀಕ್ಷೆ-2025ರ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ದೇಶದ ಅತ್ಯುನ್ನತ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ಸೇರಿದಂತೆ ವಿವಿಧ ಹುದ್ದೆಗಳ
Horoscope March 6: ಮಾರ್ಚ್ 6ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಮಾರ್ಚ್ 6ರಂದು ಶುಕ್ರವಾರದ ದಿನ ಭವಿಷ್ಯ ಪ್ರ
ಇಂದು ಹಳ್ಳಿಗಳಿಂದ ನಗರಗಳ ವರೆಗೆ ಅನೇಕ ಮನೆಗಳು ಮುಖ್ಯ ರಸ್ತೆಯ ಪಕ್ಕದಲ್ಲೆ ನಿರ್ಮಾಣವಾಗುತ್ತಿವೆ. ಸ್ವಂತ ಮನೆ ಎಂಬ ಹೆಮ್ಮೆ ಒಂದಡೆ ಇದ್ದರೆ, ನಿರಂತರ ವಾಹನ ಸಂಚಾರ, ಶಬ್ದ ಮಾಲಿನ್ಯ, ಮತ್ತು ದೂಳುನಿಂದ ನಮಗೆಲ್ಲ ಕಿರಿಕಿರಿ ಉಂಟಾ
Horoscope March 5: ಮಾರ್ಚ್ 5ರ ಗುರುವಾರ ಎಲ್ಲ ಹನ್ನೆರಡು ರಾಶಿಗಳ ಗೋಚಾರ ಫಲ ಹೇಗಿದೆ, ಯಾರಿಗೆಲ್ಲ ಶುಭ-ಅಶುಭ ಎಂಬ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಆಗಿದ್ದು, ಮಾರ್ಚ್ 5ರಂದು ಗುರುವಾರದ ದ

22 C