SENSEX
NIFTY
GOLD
USD/INR

Weather

22    C

ಯೂಟ್ಯೂಬ್ ಚಾನೆಲ್‌ಗಳ ಪ್ರಾರಂಭಕ್ಕೆ ಇನ್ಮುಂದೆ ಲೈಸೆನ್ಸ್‌: ಸಿ.ಎಂ ಸಿದ್ದರಾಮಯ್ಯ ಹೇಳಿದ್ದೇನು ?

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಚಾನೆಲ್‌ಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ ರೀತಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದ

15 Sep 2025 11:45 pm
School Holiday: ಸೆಪ್ಟೆಂಬರ್ 17 ಬುಧವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ವಿಚಾರವಾಗಿ ಪದೇ ಪದೇ ಭರ್ಜರಿ ಸುದ್ದಿ ಸಿಗುತ್ತಿದ್ದು, ಹೀಗೆಲ್ಲಾ ಕರ್ನಾಟಕದ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಮಾಡುತ್ತಿರುವ ಕಾರಣ ಮಕ್ಕಳು &ವಿದ್ಯಾರ್ಥಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾ

15 Sep 2025 10:34 pm
ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ ಗುಡ್‌ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 15: ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಆಗಾಗ ಹೊಸ ಸುದ್ದಿಯನ್ನು ನೀಡುತ್ತಿರುತ್ತದೆ. ಹಾಗೆಯೇ ಇದೀಗ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ ಭರ್ಜರ

15 Sep 2025 8:05 pm
Jwala Gutta: 30 ಲೀ. ಎದೆ ಹಾಲು ದಾನ ಮಾಡಿ ನವಜಾತ ಶಿಶುಗಳ ಜೀವ ಉಳಿಸಿದ ಬ್ಯಾಡ್ಮಿಂಟನ್ ತಾರೆ

ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಇದೀಗ ನಿಸ್ವಾರ್ಥ ಸೇವೆಯ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಕಳೆದ ಏಪ್ರಿಲ್

15 Sep 2025 7:10 pm
Caste: ಜಾತಿ-ಧರ್ಮ ಚರ್ಚೆಗೆ ಬದಲಾಗಿ ಅಭಿವೃದ್ಧಿ ಮಾತುಕತೆ ಅಗತ್ಯ: ಸಚಿವ ಶಿವರಾಜ ತಂಗಡಗಿ\

ಬೆಂಗಳೂರು, ಸೆಪ್ಟಂಬರ್ 15: ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತು

15 Sep 2025 6:45 pm
Government Employees: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್; ಹಳೆ ಪಿಂಚಣಿ ಯೋಜನೆ ಜಾರಿ‌: ಅಪ್‌ ಡೇಟ್‌ ತಿಳಿಯಿರಿ

ಹಾವೇರಿ, ಸೆಪ್ಟೆಂಬರ್‌ 15: ಸರ್ಕಾರಿ ನೌಕರರಿಗೆ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಶೀಘ್ರದಲ್ಲಿಯೇ ಶುಭ ಸುದ್ದಿ ಸಿಗಲಿದೆ. ರಾಜ್ಯ ಕಾಂಗ್ರೆಸ್ ಸರಕಾರ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿದೆ ಎಂದು ಈ ಹಿಂದೆ ಮ

15 Sep 2025 6:24 pm
ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ಈ ರೀತಿ ಮಾಡಬಾರದು: ಸಿಎಂ ಸಿದ್ದರಾಮಯ್ಯ

ಸಾಹಿತಿ ಬಾನು ಮುಷ್ತಾಕ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮಾತನಾಡಿದ್ದಾರೆ.ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉ

15 Sep 2025 5:29 pm
Railways Recruitment 2025: 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆಪ್ಟಂಬರ್ 29 ಕೊನೆ ದಿನ, ವಿವರ

ಬೆಂಗಳೂರು, ಸೆಪ್ಟಂಬರ್ 15: ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಸಾವಿರಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಹುದ್ದೆ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗ

15 Sep 2025 5:05 pm
ರಾಜ್ಯದಲ್ಲಿ 3.65 ಲಕ್ಷ ಕಾರ್ಡ್‌ಗಳ ಬಿಪಿಎಲ್‌ ಕಾರ್ಡ್‌ ರದ್ದು ನಿರ್ಧಾರ ಯಾಕೆ? ಸ್ಫೋಟಕ ಮಾಹಿತಿಯೊಂದು ಬಹಿರಂಗ

BPL Ration Card: ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳಿಗೆ ಕಡಿವಾಣ ಹಾಕುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ 3.65 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇನ್ನೂ ತುಂಬಾ ಜನ ಅನರ್ಹರು ಬಿಪಿಎಲ್‌ ಪಡಿತರ ಚೀಟಿಗಳನ್

15 Sep 2025 4:39 pm
ಭಾರತ Vs ಪಾಕಿಸ್ತಾನ್: ಅಚ್ಚರಿಯ ಟ್ವೀಟ್ ಮಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್!

ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ - ಪಾಕಿಸ್ತಾನ ಮುಖಾಮುಖಿಯಾಗಿ, ಭಾರತ ಗೆಲುವು ಸಹ ಸಾಧಿಸಿದೆ. ಆದರೆ, ಇದಕ್ಕೆ ಲಕ್ಷಾಂತರ ಜನ ವಿರೋಧ ವ್ಯಕ್ತಪಡಿಸಿದ್ದರು. ಭಾರತ ಯಾವುದೇ ಕಾರಣಕ್ಕೂ ಮ್ಯಾಚ್ ಆಡಬಾರದು ಎಂದು ಆಗ್ರಹಿ

15 Sep 2025 4:31 pm
Karnataka Railways: ಎಕ್ಸ್‌ಪ್ರೆಸ್‌ ರೈಲಿನ ನಿಲುಗಡೆಗೆ ಗ್ರೀನ್ ಸಿಗ್ನಲ್: 2 ರಸ್ತೆ ಕೆಳ ಸೇತುವೆಗಳಿಗೆ ಶಂಕುಸ್ಥಾಪನೆ

ಉತ್ತರ ಕರ್ನಾಟಕದಲ್ಲಿ ರೈಲ್ವೆ ವ್ಯಾಪ್ತಿಯಲ್ಲಿ ಸಾಕಷ್ಟು ಸುಧಾರಣೆಗಳು ಆಗುತ್ತಿವೆ. ಇದೀಗ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು. ಅವರು ಹಲವಾರು ಪ್ರಮುಖ ಕಾರ್ಯಾಚರಣೆ ಮ

15 Sep 2025 4:10 pm
BPL Card: ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಚೀಟಿಗಳ ರದ್ದು: ನಿಮ್ಮ ರೇಷನ್‌ ಕಾರ್ಡ್‌ ಸ್ಥಿತಿ ತಿಳಿಯುವುದೇಗೆ?

BPL Card Cancelation: ರಾಜ್ಯದಲ್ಲಿ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇವುಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್‌ ಕಾರ್ಡ್‌ಗೆ ಅತೀ ಹೆಚ್ಚು ಸರ್ಕಾರಿ ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಇದನ್ನು ಫಲಾನುಭವಿಗಳಲ

15 Sep 2025 3:46 pm
Karnataka Industry: ₹4,000 ಕೋಟಿ ಹೂಡಿಕೆ ಮಾಡಲಿವೆ ಜಪಾನ್ ಕಂಪನಿಗಳು: ಎಂಬಿ ಪಾಟೀಲ್

ಬೆಂಗಳೂರು, ಸೆಪ್ಟಂಬರ್ 15: ಕಳೆದ ವಾರ ತಾವು ಕೈಗೊಂಡ ಜಪಾನ್‌ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ಕರ್ನಾಟಕದ ರಾಜ್ಯದಲ್ಲಿ 4,000 ಕೋಟಿ ರೂಪಾಯಿಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಚಿತವಾಗಿದೆ ಎಂದು ಬೃಹತ್‌ ಮತ್ತು ಮಧ

15 Sep 2025 3:30 pm
ಹಿಮಾಚಲಕ್ಕೆ ₹5 ಕೋಟಿ: ಹೊರಗೆ ಔದಾರ್ಯ, ಇಲ್ಲಿ ಉದಾಸೀನತೆ ಏಕೆ? ಎಂದ ಯದುವೀರ್‌

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ₹5 ಕೋಟಿ ಪರಿಹಾರ ಘೋಷಣೆ ಮಾಡಿರುವುದು ವಿರೋಧಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲೇ ಸಮಸ್ಯೆಗಳು ತುಂಬಿ ತುಳುಕಾಡುತ್ತಿರುವಾಗ ಹೊರರಾಜ್ಯ

15 Sep 2025 3:25 pm
\ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರಾ?\

ಬೆಂಗಳೂರು, ಸೆಪ್ಟೆಂಬರ್‌ 15: ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ? ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾ

15 Sep 2025 2:02 pm
Bajaj Platina: ಅತೀ ಹೆಚ್ಚು ಮೈಲೇಜ್‌ ನೀಡುವ ಕಡಿಮೆ ಬೆಲೆಯ ಹೊಸ ಬಜಾಜ್‌ ಬೈಕ್: ಇಲ್ಲಿದೆ ವಿವರ

Bajaj Platina: ಬರೀ ಹಳ್ಳಿಗಳಲ್ಲಿ ಅಷ್ಟೇ ಅಲ್ಲದೆ, ನಗರ ಪ್ರದೇಶಗಳಲ್ಲಿ ಆಫೀಸ್‌ ಉದ್ದೇಶಕ್ಕಾಗಿ ಬಹುತೇಕ ಮಂದಿ ಹೆಚ್ಚು ಮೈಲೇಜ್‌ ನೀಡುವ ಕಡಿಮೆ ಬೆಲೆ ಬೈಕ್‌ಗಳನ್ನೇ ಹುಡುಕುತ್ತಿರುತ್ತಾರೆ. ಇಂತಹವರಿಗೆ ಹೊಸ ಬಜಾಜ್‌ ಪ್ಲಾಟೀನಾ ಹೇಳಿ

15 Sep 2025 1:36 pm
Darshan Case: ಜೈಲಾಧಿಕಾರಿಗಳಿಂದ ನ್ಯಾಯಾಂಗ ನಿಂದನೆ: ಕೋರ್ಟ್ ಮೊರೆಹೋದ ದರ್ಶನ್ ಪರ ವಕೀಲ

Darshan Thoogudeepa Case: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರ ಜೈಲಿನ ನರಕಯಾತನೆ ಮುಂದುವರಿದಿದೆ. ಕನಿಷ್ಠ ಸೌಲಭ್ಯಗಳಿಗಾಗಿ ಕೋರ್ಟ್ ಆದೇಶ ನೀಡಿತ್ತು. ಇದೀಗ ಕೋರ್ಟ್ ಆದೇಶ ಉಲ್ಲಂಘಿಸಿದ್ದ

15 Sep 2025 1:34 pm
Petrol Price: ಸೆಪ್ಟೆಂಬರ್ 15ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಸೆಪ್ಟೆಂಬರ್ 15) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋ

15 Sep 2025 12:30 pm
ಸಾಲ‌ಮನ್ನಾ, ಬೆಳೆ ವಿಮೆ ಪರಿಹಾರ ಬಿಡುಗಡೆ: ಮಹತ್ವದ ಮಾಹಿತಿ, ವಿವರ ತಿಳಿಯಿರಿ

ಬೆಂಗಳೂರು, ಸೆಪ್ಟೆಂಬರ್‌ 15: ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ, ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ, ಮುಂದಿನ ಒಂದು ವಾರದೊಳಗೆ ಪರಿ

15 Sep 2025 12:19 pm
ಸಿದ್ದರಾಮಯ್ಯ ಮೊಮ್ಮಗ ಧವನ್‌ ರಾಜಕೀಯಕ್ಕೆ ಎಂಟ್ರಿ, ಯಾವ ಕ್ಷೇತ್ರದಿಂದ ಸ್ಪರ್ಧೆ?

ಸಿದ್ದರಾಮಯ್ಯ ಅವರು ಈ ಬಾರಿ ಪೂರ್ಣಾವಧಿ ಸಿಎಂ ನಾನೇ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಾಗ ಮಾತನಾಡಿದ್ದ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ. ಮುಂದೆ ನನ್ನ ನಂ

15 Sep 2025 11:45 am
ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸುವೆ: ಶಾಸಕ ಭರವಸೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆ ಕೇಸ್‌ನಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ ಅವರು ಜೈಲು ಸೇರಿದ್ದಾರೆ. ಮನೆಗೆ ಆಧಾರವಾಗಿದ್ದ ರೇಣುಕಾಸ್ವಾಮಿ ನಿಧನದ ನಂತರ ಅವರ ಕುಟುಂಬಸ್ಥರು ಆರ್ಥಿಕ ಸಂಕಷ್ಟಕ

15 Sep 2025 10:47 am
DK Shivakumar: ಈ ಜಿಲ್ಲೆಗೆ 1970 ಕೋಟಿ, 1.5 ಲಕ್ಷ ಉದ್ಯೋಗ ಸೃಷ್ಟಿ: ಗುಡ್‌ ನ್ಯೂಸ್‌ ಕೊಟ್ಟ ಡಿ ಕೆ ಶಿವಕುಮಾರ್

ಮಂಡ್ಯ, ಸೆಪ್ಟೆಂಬರ್‌ 15: ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ

15 Sep 2025 10:08 am
Karnataka Rain: ರಾಜ್ಯಾದ್ಯಂತ 7 ದಿನ ಭೀಕರ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್‌

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕಾಗಿರುವ ಕಾರಣ ಮುಂದಿನ 7 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ (ಸೆಪ್ಟೆಂಬರ್ 16) ಗುಡುಗು ಸಹಿತ ಜೋರಾದ ಗಾಳಿಯೊಂ

15 Sep 2025 6:34 am
Horoscope Today: ಈ ರಾಶಿಯವರಿಗೆ ಸೂರ್ಯನ ಆಶೀರ್ವಾದದಿಂದ ರಾಜವೈಭೋಗ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 15 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

15 Sep 2025 6:00 am
Ukraine War: ಉಕ್ರೇನ್ ಪರವಾಗಿ ನೇರವಾಗಿ ನುಗ್ಗಲಿದೆಯಾ ಅಮೆರಿಕ &ನ್ಯಾಟೋ ಸೇನೆ?

ರಷ್ಯಾ &ಉಕ್ರೇನ್ ದೇಶಗಳು ಈ ರೀತಿಯಾಗಿ ಹೊಡೆದಾಡುತ್ತಿದ್ದರೆ ಮತ್ತೊಂದು ಕಡೆ ಜಾಗತಿಕ ಆರ್ಥಿಕ ಸ್ಥಿತಿ ಅಲ್ಲಾಡಿ ಹೋಗುತ್ತಿದೆ. ಅದರಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಉಕ್ರೇನ್ ಯುದ್ಧ ವಿಚಾರ ಮುಂದೆ ಇಟ್ಟುಕೊಂಡ

14 Sep 2025 11:59 pm
School Holiday: ಸೆಪ್ಟೆಂಬರ್ 16 ಮಂಗಳವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಕರ್ನಾಟಕದಲ್ಲಿ ಸಾಲು ಸಾಲು ಸುದ್ದಿ ಸಿಗುತ್ತಿದೆ. ಈ ರೀತಿ ಇದ್ದಾಗಲೇ ಇನ್ನೇನು ದಸರಾ ರಜೆ ಕೂಡ ಘೋಷಣೆ ಆಗಲಿದ್ದು, ಶಾಲಾ &ಕಾಲೇಜುಗಳಿಗೆ ಭರ್ಜರಿ ರಜೆ ಸಿಗಲಿದೆ. ದಸರಾ ಹಬ್ಬವನ್ನು ಪುಟಾಣ

14 Sep 2025 11:52 pm
ಪಾಪಿ ಪಾಕಿಸ್ತಾನ ಆಟಗಾರರು 127 ರನ್ ಬಾರಿಸಲು ಸುಸ್ತು, ಭಾರತ ಭರ್ಜರಿಯಾಗಿ ಗಳಿಸಿದ್ದು... Asia Cup

ಭಾರತ ಅಂದ್ರೆ ಕ್ರಿಕೆಟ್, ಕ್ರಿಕೆಟ್ ಅಂದ್ರೆ ಭಾರತ... ಆದರೆ ಪಾಕಿಸ್ತಾನ &ಭಾರತದ ನಡುವೆ ಕ್ರಿಕೆಟ್ ಮ್ಯಾಚ್ ಶುರುವಾದರೆ ಅದು ಯುದ್ಧ ಅಂದ್ರೆ ವಾರ್ ರೀತಿ ಭಾಸವಾಗುತ್ತದೆ. ಅದೇ ರೀತಿಯಾಗಿ ಈಗ ಮತ್ತೊಂದು ಮಹಾಯುದ್ಧ ನಡೆದಿದ್ದು, ಭಾ

14 Sep 2025 11:41 pm
Shivamogga Airport: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆಗೆ ಹಣವಿಲ್ಲ: ಬಿಜೆಪಿ ಆರೋಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2023ರಲ್ಲಿ ಉದ್ಘಾಟಿಸಿದ್ದರು. ಆದರೆ ಏರ್‌ಪೋರ್ಟ್‌ ಕಾರ್ಯಾರಂಭ ಮಾಡಿ ಎರಡು ವರ್ಷಗಳು ಪೂರೈಸಿದರೂ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆಗೆ ಸರ್ಕಾರ ಹಣ ಬಿಡುಗಡೆ ಮಾ

14 Sep 2025 11:13 pm
India VS Pakistan: ಪಾಕಿಸ್ತಾನಕ್ಕೆ ಹೀನಾಯ ಹಿನ್ನಡೆ, ಭಾರತಕ್ಕೆ ಭರ್ಜರಿ ಗೆಲುವು...

ಜನಗಣಮನ ಅಧಿನಾಯಕ ಜಯ ಹೇ ಭಾರತ ಭಾಗ್ಯ ವಿಧಾತ... ಹೀಗೆ ಭಾರತದ ರಾಷ್ಟ್ರಗೀತೆ ಹಾಡುವ ಭಾರತೀಯರ ಪಾಲಿಗೆ ಪರಮ ಶತ್ರು ಪಾಪಿ ಪಾಕಿಸ್ತಾನ. ಕೆಲವು ದಿನಗಳ ಹಿಂದಷ್ಟೇ ಪಾಪಿ ಪಾಕಿಸ್ತಾನದ ಹೆಡೆಮುರಿ ಕಟ್ಟಿರುವ ಭಾರತದ ವೀರ ಯೋಧರು, ಯುದ್ಧ

14 Sep 2025 10:02 pm
Nepal Protest: ನೇಪಾಳ ಹೋರಾಟದಲ್ಲಿ ಮಡಿದವರ ಕುಟುಂಬಗಳಿಗೆ ಹೊಸ ಸರ್ಕಾರದ ಸಾಥ್...

ನೇಪಾಳ ಕುದಿಯುವ ಜ್ವಾಲೆಯಿಂದ ಹೊರಬಂದು ಹೊಸ ಬದಕು ಕಟ್ಟಿಕೊಳ್ಳುವ ದಾರಿಗೆ ಸಾಗಿದೆ... ಭಾರತದ ನೆರೆಯ ದೇಶ ನೇಪಾಳ ಇದೀಗ ಬದಲಾಗುತ್ತಿದ್ದು, ಕಳೆದ ವಾರ ನಡೆದಿದ್ದ ಹೋರಾಟ ಮತ್ತು ಹಿಂಸಾಚಾರ ಮರೆತು ಇದೀಗ ಹೊಸ ಜೀವನದ ಕಡೆಗೆ ಹೆಜ್ಜ

14 Sep 2025 9:37 pm
Dasara Holiday: ರಾಜ್ಯದಲ್ಲಿ ದಸರಾ ರಜೆ ನಿರೀಕ್ಷೆಯಲ್ಲಿದ್ದ ಶಾಲಾ ಶಿಕ್ಷಕರಿಗೆ ಬಿಗ್‌ ಶಾಕ್‌!

Dasara Holiday: ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಶಾಲೆಗಳಿಗೆ ದಸರಾ ರಜೆ ಆರಂಭ ಆಗಲಿದೆ. ಆದರೆ, ಶಿಕ್ಷಕರಿಗೆ ಬೇಸರದ ಸಂಗತಿ ಎದುರಾಗಿದ್ದು, ಈ ಬಾರಿ ಅವರಿಗೆ ದಸರಾ ರಜೆ ಸಿಗುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಇದ

14 Sep 2025 5:24 pm
ಹಿಂದಿ ದೇಶ ನ್ಯಾಯಾಂಗ, ಆಡಳಿತ, ವಿಜ್ಞಾನದ ಭಾಷೆಯಾಗಬೇಕು ಎಂದ ಅಮಿತ್ ಶಾ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೊಮ್ಮೆ ಹಿಂದಿ ಭಾಷೆಯ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಹಿಂದಿ ಭಾಷೆಯು ಕೇವಲ ಜನಸಾಮಾನ್ಯರು ಬಳಕೆ ಮಾಡುವ ಭಾಷೆಯಾಗಬಾರದು ಎಂದಿರುವ ಅವರು, ಹಿಂದಿ ಭಾಷೆಯು ದೇಶದ ನ್ಯಾಯಾಂಗ, ಆಡಳಿತ, ಪೊ

14 Sep 2025 5:09 pm
ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ 'ಕ್ರಿಶ್ಚಿಯನ್': ಹೊಸ ವಿವಾದ

ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ 'ಕ್ರಿಶ್ಚಿಯನ್' ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಇದಕ್ಕೆ ಬಿಜೆಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು,

14 Sep 2025 4:25 pm
Anganawadi Recruitment: 277 ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಂಗಳೂರು, ಸೆಪ್ಟಂಬರ್ 14: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ

14 Sep 2025 3:26 pm
Asia Cup 2025: ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಕ್ರಿಕೆಟ್ ಪಂದ್ಯದ ಸಮಯ, ನೇರಪ್ರಸಾರದ ಬಗ್ಗೆ ಮಾಹಿತಿ

Ind Vs Pak: ಭಾರತ-ಪಾಕಿಸ್ತಾನ ನಡುವಿವ ಕ್ರಿಕೆಟ್‌ ಪಂದ್ಯ ಯಾವಾಗಲೂ ಹೈವೋಲ್ಟೇಜ್‌ ಆಗಿರುತ್ತದೆ. ಹಾಗೆಯೇ ಇಂದು (ಸೆಪ್ಟೆಂಬರ್ 14) ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್‌ ಟೂರ್ನಿಯಲ್ಲಿ ಈ ಎರಡು ತಂಡಗಳು ಮುಖಾಮುಖಿ ಆಗಲಿವೆ. ಹಾಗಾದ್ರೆ ಸ

14 Sep 2025 3:19 pm
ಹಾಸನ: ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ದುರಂತ: ಬಾನು ಮುಷ್ತಾಕ್ ಪ್ರತಿಕ್ರಿಯೆ

ಹಾಸನ ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭಾರೀ ದುರಂತಕ್ಕೆ ಸಂಬಂಧಿಸಿದಂತೆ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನುಮುಷ್ತಾಕ್ ಅವರು ರಿಯಾಕ್ಟ್‌ ಮಾಡಿದ್ದಾರೆ. ನಮ್ಮ ಜಿಲ್ಲೆಯ ಇತಿಹಾಸ

14 Sep 2025 3:14 pm
ನೇಪಾಳದಂತೆ ಕರ್ನಾಟಕ &ಭಾರತದಲ್ಲೂ ಸದ್ದಿಲ್ಲದೆ ಸೋಷಿಯಲ್ ಮೀಡಿಯಾ ಅಭಿಯಾನ!

ನೇಪಾಳದಲ್ಲಿ ಮಹಾಕ್ರಾಂತಿ ಆಗಿರುವ ಬಗ್ಗೆ ಈಗ ನಿಮಗೆಲ್ಲರಿಗೂ ತಿಳಿದೇ ಇದೆ. ಇದೀಗ ನೇಪಾಳದಂತೆ ಕರ್ನಾಟಕ ಹಾಗೂ ಭಾರತದಲ್ಲೂ ಸೋಷಿಯಲ್ ಮೀಡಿಯಾ ಅಭಿಯಾನವೊಂದು ಶುರುವಾಗಿದೆ. ನೇಪಾಳದಲ್ಲಿ ಯುವ ಸಮೂಹ Gen Z Generation ನಿಂದ ಹೊಸ ಕ್ರಾಂತಿ

14 Sep 2025 2:29 pm
IMD Rain Alert: ವೈಪರೀತ್ಯಗಳ ತೀವ್ರತೆ: ಈ ಭಾಗಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ

IMD Weather Forecast: ಬದಲಾದ ಹವಾಮಾನ ವೈಪರೀತ್ಯಗಳಿಂದ ಮುಂದಿನ ಮೂರು ದಿನ ಮಣಿಪುರ, ರಾಜಸ್ತಾನ, ಆಂಧ್ರ ಪ್ರದೇಶ, ತಮಿಳುನಾಡು, ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ. ಇದಷ್ಟೇ ಅಲ್ಲದೇ ಚಂಡಮಾರುತ ಪ್ರಸರಣದ ಪ್ರಭಾವವು ವಿವಿಧ ಭಾಗಗ

14 Sep 2025 1:03 pm
5,00,00,000 ಕರ್ನಾಟಕದಿಂದ ಈ ರಾಜ್ಯಕ್ಕೆ ಕೊಟ್ಟ ಸಿ.ಎಂ ಸಿದ್ದರಾಮಯ್ಯ, ಕಾರಣವೇನು ?

ಕರ್ನಾಟಕ ಸರ್ಕಾರವು ಕಾಂಗ್ರೆಸ್ ಆಡಳಿತವಿರುವ ರಾಜ್ಯಕ್ಕೆ ನೆರವು ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಉತ್ತರ ಕರ್ನಾಟಕ ಪ್ರವಾಹ ಪರಿಹಾರ ನೀಡಿಲ್ಲ ಹಾಗೂ ಹಾಸನದಲ್ಲಿ ಟ್ರಕ್ ದುರಂತದಲ

14 Sep 2025 12:19 pm
₹882 ಕೋಟಿ ವೆಚ್ಚದಲ್ಲಿ ಸೌರಕೋಶ ತಯಾರಿಕೆ ಘಟಕೆ: ನೂರಾರು ಉದ್ಯೋಗ ಸೃಷ್ಟಿ..Karnataka

ಬೆಂಗಳೂರು, ಸೆಪ್ಟಂಬರ್ 14: ಈ ವರ್ಷ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆ ದಾರರ ಸಮಾವೇಶದ ನಂತರವು ಕರ್ನಾಟಕ ರಾಜ್ಯಕ್ಕೆ ಸಾಕಷ್ಟು ಹೂಡಿಕೆ ಹರಿದು ಬರುತ್ತಿದೆ. ಇದೀಗ ಅಂದಾಜು ₹882 ಕೋಟಿ ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸಾಪಿಸು

14 Sep 2025 11:41 am
ಹಾಸನ ಪ್ರಕರಣ: ಚಾಲಕರ ತಪ್ಪಿನಿಂದ ಅಪಘಾತ, ಇದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ: ಸಿದ್ದರಾಮಯ್ಯ ಪ್ರಶ್ನೆ!

ಹಾಸನದಲ್ಲಿ ನಡೆದ ಭೀಕರಣ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಚಾಲಕರ ತಪ್ಪಿನಿಂದ ಅಪಘಾತ, ಇದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ ಎಂದು

14 Sep 2025 10:53 am
ಸೆಪ್ಟೆಂಬರ್ 14ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ಆಗಾಗ ಏರಿಳಿತ ಆಗುತ್ತಲಿರುತ್ತದೆ. ಹಾಗಾದರೆ, ಇಂದು (ಸೆಪ್ಟೆಂಬರ್ 14) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅ

14 Sep 2025 9:08 am
ಗುಡ್‌ನ್ಯೂಸ್: ದಸರಾ ಪ್ರಯುಕ್ತ KSRTC 500 ವಿಶೇಷ ಬಸ್‌ಗಳ ಕಾರ್ಯಾಚರಣೆ: ಎಲ್ಲಿಂದ? ವೇಳಾಪಟ್ಟಿ

ಮೈಸೂರು, ಸೆಪ್ಟಂಬರ್ 14: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸುತ್ತಾರೆ. ಅವರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೆಚ್ಚುವರಿ 500 ಬಸ್ ಗಳನ್ನು ಬಿಡಲಾಗಿದೆ. ಇದು ಕೇ

14 Sep 2025 8:15 am
Weekly Horoscope 2025: ಧನಯೋಗ; ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ?

ಸೆಪ್ಟೆಂಬರ್‌ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

14 Sep 2025 8:00 am
Karnataka Rains: ಸೆಪ್ಟಂಬರ್ 17ರವರೆಗೆ ಈ ಏಳು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟಂಬರ್ 14: ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯವಾಗಿದ್ದು, ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡಿಗಿಂತ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದೆ. ಶನಿವಾರ ಸಹ ಒಳನಾಡು ಜಿಲ್ಲ

14 Sep 2025 6:37 am
Horoscope Today: ಈ ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟವೋ ಅದೃಷ್ಟ.!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 14 ಭಾನುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

14 Sep 2025 6:00 am
School Holiday: ಸೆಪ್ಟೆಂಬರ್ 15 ಸೋಮವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ರಜೆ.. ರಜೆ.. ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಅಂದಹಾಗೆ ಈ ಸುದ್ದಿ ಕೇಳುತ್ತಿದ್ದಂತೆಯೇ ವಿದ್ಯಾರ್ಥಿಗಳು ಕುಣಿದಾಡುತ್ತಾರೆ. ಅದರಲ್ಲೂ ಭಾನುವಾರ ಕಳೆದು ಸೋಮವಾರ ಬರುವಾಗ ಈ ರೀತಿ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದರೆ ವಿದ

13 Sep 2025 11:27 pm
Ukraine War: ಉಕ್ರೇನ್ ಯುದ್ಧ ನಿಲ್ಲಿಸದೇ ಇದ್ದರೆ ಚೀನಾ ವಿರುದ್ಧ ಭಾರಿ ತೆರಿಗೆ ಹೇರಿಕೆ?

ರಷ್ಯಾ &ಉಕ್ರೇನ್ ಯುದ್ಧ ನಿಲ್ಲುತ್ತಿಲ್ಲ ಎಂಬ ಚಿಂತೆಯ ನಡುವೆ ಕಿತಾಪತಿ ಮಾಡಲು ಈಗ ಟ್ರಂಪ್ ಎಂಟ್ರಿ ಕೊಟ್ಟೇ ಬಿಟ್ಟಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿಚಾರದಲ್ಲಿ ಕಿರಿಕಿರಿ ಮಾಡಿ, ತನ್ನದೇ ಬುಡಕ್ಕೆ ಬೆ

13 Sep 2025 11:14 pm
Nepal PM: ನೇಪಾಳ ನೆಲದಲ್ಲಿ ಹೊಸ ಸರ್ಕಾರ, ಯುವಕರ ಉದ್ಧಾರಕ್ಕೆ ಮಹತ್ವದ ಕ್ರಮ?

ನೇಪಾಳ ದೇಶದಲ್ಲಿ ದೊಡ್ಡ ಹೋರಾಟ ನಡೆದು, ಸರ್ಕಾರವನ್ನೇ ಯುವಕರು ಕೆಡವಿದ್ದಾರೆ. ಪ್ರಧಾನಿ ಮತ್ತು ನೇಪಾಳ ರಾಷ್ಟ್ರಪತಿ ರಾಜೀನಾಮೆ ಕೊಟ್ಟು ಏಕಾಏಕಿ ಓಡಿ ಹೋಗಿರುವ ಆರೋಪ ಕೂಡ ಇದೆ. ಹೀಗಿದ್ದಾಗ ನೇಪಾಳದಲ್ಲಿ ಹೊಸ ಸರ್ಕಾರ ಅಸ್ತಿತ

13 Sep 2025 8:30 pm
Hassan: ಹಾಸನ ಗಣೇಶ ಮೆರವಣಿಗೆ ದುರಂತ; 50 ಲಕ್ಷ ರೂ. ಪರಿಹಾರ ಘೋಷಣೆಗೆ ಆಗ್ರಹ

ಬೆಂಗಳೂರು, ಸೆಪ್ಟೆಂಬರ್‌ 13: ಹಾಸನ ಜಿಲ್ಲೆಯಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಟ್ರಕ್ ಹರಿದು 8 ರಿಂದ 9 ಜನ ಸಾವಿಗೀಡಾಗಿರುವುದು ಹಾಗೂ ಸುಮಾರು ಜನರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಇರುವ ವಿಚಾರ ತಿಳಿದು ಬಹಳ ನೋವಾಗಿದೆ ಎಂದು ಎಂದ

13 Sep 2025 7:24 pm
ಕರ್ನಾಟಕದಲ್ಲಿ ಒಮ್ಮೆ ಶಾಸಕರಾದವರಿಗೆ ಸಿಗುವ ದುಡ್ಡೆಷ್ಟು ? ಇಲ್ಲಿದೆ ಮಾಹಿತಿ!

ಕರ್ನಾಟಕದಲ್ಲಿ ಒಮ್ಮೆ ಶಾಸಕರಾದರೆ ಅವರಿಗೆ ಹಾಗೂ ಅವರ ಅವಲಂಬಿತ ಕುಟುಂಬಕ್ಕೆ ಸರ್ಕಾರಕ್ಕೆ ಎಷ್ಟು ಹಣ ಸಿಗುತ್ತದೆ ಅಥವಾ ಮಾಜಿ ಶಾಸಕರು ಮತ್ತು ದಿವಂಗತ ಮಾಜಿ ಶಾಸಕರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಿವೃತ್ತಿ ವೇತನ, ಕುಟು

13 Sep 2025 3:50 pm
Ration Card Correction: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಮತ್ತೊಂದು ಅವಕಾಶ

Ration Card: ರಾಜ್ಯದಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗಾದ್ರೆ, ತಿದ್ದಪಡಿ ಮಾಡಲು ಬಯಸುವವರು ಯಾವೆಲ್ಲಾ ದಾಖಲೆಗಳನ್ನು ಹೊಂದಿರಬೇಕು? ಹಾಗೂ ಏನೆಲ್ಲಾ ಬದಲಾವಣೆ ಮಾಡಿಸಬಹುದು ಎನ್ನುವ ಸಂಪೂರ್ಣ

13 Sep 2025 2:49 pm
ಬಿಜೆಪಿಯವರು ಪ್ರಚೋದನಾಕಾರಿ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು: ಸಿ.ಎಂ ಸಿದ್ದರಾಮಯ್ಯ

ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಾಯಕರ ಮೇಲೆ ಸರಣಿ ಎಫ್‌ಐಆರ್

13 Sep 2025 2:26 pm
ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ

Karnataka Reservoirs Water Level: ಭಾರೀ ಮಳೆಯಿಂದ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಕೆಲವೇ ಕೆಲವು ಮಾತ್ರ ತುಂಬುವ ಹಂತದಲ್ಲಿವೆ. ಹಾಗಾದ್ರೆ, ಇಂದು (ಸೆಪ್ಟೆಂಬರ್ 13) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾ

13 Sep 2025 2:02 pm
IMD Weather Forecast: ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಾಗಿದ್ದು, ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಹಾಗೆಯೇ ಇಂದು (ಸೆಪ್ಟೆಂಬರ್ 13) ಇನ್ನೂ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯ

13 Sep 2025 1:11 pm
ಹೈಕಮಾಂಡ್‌ಗೆ ಠಕ್ಕರ್‌; ಹೊಸ ಪಕ್ಷದ ಹೆಸರು ಘೋಷಿಸಿದ ಯತ್ನಾಳ್: ಪಾರ್ಟಿ ಕಟ್ಟಲು 'ಕೈ' ಜೋಡಿಸಿದ್ದು ಯಾರ ಜೊತೆ ಗೊತ್ತಾ?

ಬೆಂಗಳೂರು, ಸೆಪ್ಟೆಂಬರ್‌ 13: ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿರುವ ಹೆಸರು ಬಸವನಗೌಡ ಪಾಟೀಲ ಯತ್ನಾಳ್. ಇತ್ತೀಚೆಗೆ ಅವರು ತಮ್ಮದೇ ಹೊಸ ಪಕ್ಷದ ಘೋಷಣೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ, ಕುತೂಹಲಕ

13 Sep 2025 10:56 am
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಆರ್ಭಟ ಮತ್ತೆ ಚುರುಕು ಪಡೆದಿದೆ. ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಇನ್ನು ಸೆಪ್ಟೆಂಬರ್ 15ರ ವರೆಗೆ ಈ ಭಾಗ

13 Sep 2025 10:27 am
ಹಾಸನದಲ್ಲಿ ಗಣಪತಿ ಮೆರವಣಿಗೆ ವೇಳೆ ಘೋರ ದುರಂತ: ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?

ಹಾಸನ, ಸೆಪ್ಟೆಂಬರ್‌ 13: ಹಾಸನ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತು

13 Sep 2025 10:18 am
Horoscope Today: ಈ ರಾಶಿಯವರಿಗೆ ಶನಿ ದೆಸೆಯಿಂದ ಹರಿದು ಬರಲಿದೆ ಸಂಪತ್ತು..!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 13 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

13 Sep 2025 6:00 am
Teachers recruitment 2025: ಪ್ರಾಥಮಿ ಶಾಲೆಗಳಲ್ಲಿ 1,180 ಸಹಾಯಕ ಶಿಕ್ಷಕರ ನೇಮಕಾತಿ

Teachers recruitment 2025: ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಶುಭಸುದ್ದಿಯೊಂದು ಇಲ್ಲಿದೆ. ಪ್ರಾಥಮಿ ಶಾಲೆಗಳಲ್ಲಿ 1,180 ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಕೆ ಪ

12 Sep 2025 9:52 am
Horoscope Today: ಶುಭ ಶುಕ್ರವಾರ; ಈ ರಾಶಿಯವರಿಗೆ ಅದೃಷ್ಟದ ಸಮಯ ಶುರು: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 12 ಶುಕ್ರವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂ

12 Sep 2025 6:00 am
Horoscope Today: ಈ ರಾಶಿಗಳಿಗೆ ಶುಭ, ಇಂದು ನಿಮ್ಮ ಅದೃಷ್ಟ ಹೇಗಿದೆ ಗೊತ್ತಾ?: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 11 ಗುರುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

11 Sep 2025 6:00 am
Govt Jobs: ಎಸ್‌ಎಸ್‌ಎಲ್ಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ, ಮಾಸಿಕ ₹60,000 ವೇತನ

IB Recruitment: ಗೃಹ ಸಚಿವಾಲಯದ (MHA) ಅಧೀನದಲ್ಲಿ ಕೆಲಸ ಮಾಡುವ ಗುಪ್ತಚರ ಬ್ಯೂರೋ (IB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ

9 Sep 2025 11:17 am
Horoscope Today: ಈ ರಾಶಿಗೆ ಗಜಕೇಸರಿಯೋಗದಿಂದಾಗಿ ಸುವರ್ಣ ಸಮಯ : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 09 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

9 Sep 2025 6:00 am
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಹುದ್ದೆಗಳ ಭರ್ತಿ ಬಗ್ಗೆ.. ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ನಾಲ್ಕು ಸಾರಿಗೆ ನಿಗಮಗಳಿದ್ದು, ಇವುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಎಷ್ಟು ಹುದ್ದೆ

8 Sep 2025 11:37 am
Horoscope Today: ಈ ರಾಶಿಯವರಿಗೆ ಶಿವನ ಆಶೀರ್ವಾದದಿಂದ ಅದೃಷ್ಟದ ಬಾಗಿಲು ಓಪನ್: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 08 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

8 Sep 2025 6:00 am
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌

ಬೆಂಗಳೂರು, ಸೆಪ್ಟೆಂಬರ್, 7: ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲ ಆಗುವಂತೆ ಮಹತ್ವದ ಘೋಷಣೆ ಮಾಡುತ್ತಿರುತ್ತದೆ. ಹಾಗೆಯೇ ಇದೀಗ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ, ಅದ

7 Sep 2025 12:36 pm
Weekly Horoscope 2025: ಗಜ ಕೇಸರಿ ಯೋಗ; ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 13​ರ ತನಕ ನಿಮ್ಮ ವಾರ ಭವಿಷ್ಯ ತಿಳಿದುಕೊಳ್ಳಿ

ಸೆಪ್ಟೆಂಬರ್‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

7 Sep 2025 8:00 am
Horoscope Today: ರಾಹುಗ್ರಸ್ತ ರಕ್ತ ಚಂದ್ರಗ್ರಹಣ; ಯಾವ ರಾಶಿಗೆ ಏನು ಫಲ? : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 07 ಭಾನುವಾರದಂದು ಚಂದ್ರ ಗ್ರಹಣದಿಂದ ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ

7 Sep 2025 6:00 am
Horoscope Today: ಈ ರಾಶಿಯವರಿಗೆ ಬಂಪರ್ ಲಾಟರಿ, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 06 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

6 Sep 2025 6:00 am
LIC Recruitment: ಕರ್ನಾಟಕದಲ್ಲೂ ಉದ್ಯೋಗ, ಒಟ್ಟು 192 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರ

LIC Recruitment 2025: ಭಾರತೀಯ ಜೀವ ವಿಮಾನ ನಿಗಮ (LIC) ಉಪಸಂಸ್ಥೆ ಹೌಸಿಂಗ್ ಫೈನಾನ್ಸ್ ಕಂಪನಿಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಈ ಸಂಬಂಧ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲೇ ಉದ

4 Sep 2025 5:41 pm
KGB Recruitment 2025: ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ

Karnataka Grameena Bank Recruitment 2025: ಬ್ಯಾಂಕ್‌ನಲ್ಲಿ ಉದ್ಯೋಗ ಬಯಸುವವರಿಗೆ ಇಲ್ಲಿದೆ ಭರ್ಜರಿ ಶುಭಸುದ್ದಿ. ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನಿಲಾಗಿದೆ. ಹಾಗಾದ್ರೆ, ಅರ್ಜಿ ಸಲ್ಲಿಸುವವರ

4 Sep 2025 4:50 pm
Horoscope Today: ಈ ರಾಶಿಗೆ ಗುರು ರಾಯರ ಆಶೀರ್ವಾದಿಂದ ಅಪಾರ ಸಂಪತ್ತು : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 04 ಗುರುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

4 Sep 2025 6:00 am
Horoscope Today: ಈ ರಾಶಿಯವರಿಗೆ ಲಕ್ಷ್ಮಿ ನಾರಾಯಣ ಯೋಗ : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 03 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

3 Sep 2025 6:00 am
Horoscope Today: ಈ ರಾಶಿಯವರಿಗೆ ಭದ್ರ ರಾಜಯೋಗದಿಂದ ಬಂಪರ್‌ ಲಾಟರಿ : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 02 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

2 Sep 2025 6:00 am
September 2025 Horoscope: ಸೆಪ್ಟೆಂಬರ್‌ ತಿಂಗಳು ಈ ರಾಶಿಯವರಿಗೆ ಅದೃಷ್ಟ? 12 ರಾಶಿಗಳ ಫಲಾಫಲ ಹೇಗಿದೆ ನೋಡಿ

2025 ಸೆಪ್ಟೆಂಬರ್‌ ತಿಂಗಳು 2025 ರ ಒಂಬತ್ತನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಸೆಪ್ಟೆಂಬರ್ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶ

1 Sep 2025 7:00 am
Horoscope Today: ಸೆಪ್ಟೆಂಬರ್‌ 01 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 01 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

1 Sep 2025 6:00 am
Weekly Horoscope 2025: ಈ ರಾಶಿಯವರಿಗೆ ಧನಯೋಗದಿಂದ ಯಶಸ್ಸು: ಯಾವ ರಾಶಿಯವರಿಗೆ ಅದೃಷ್ಟ?

ಸೆಪ್ಟೆಂಬರ್‌ ತಿಂಗಳ ಮೊದಲ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸ

31 Aug 2025 8:00 am
NHPC recruitment: 248 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕಾತಿ ಪೂರ್ಣ ವಿವರ

ಬೆಂಗಳೂರು, ಆಗಸ್ಟ್ 30: ರಾಷ್ಟ್ರೀಯ ಜಲವಿದ್ಯುತ್ ಶಕ್ತಿ ನಿಗಮ (NHPC) ವತಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಅಭಿಯಂತರರ (JE) ಹುದ್ದೆಗಳು ಖಾಲಿ ಇವೆ. ಅವುಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ನಿಗಮವ

30 Aug 2025 11:01 am
Horoscope Today: ಈ ರಾಶಿಯವರಿಗೆ ಗಜಲಕ್ಷ್ಮಿ ಯೋಗದಿಂದ ಭರಪೂರ ಯಶಸ್ಸು, ಧನಲಾಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಆಗಸ್ಟ್‌ 30 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗಳ

30 Aug 2025 6:00 am
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರು ಗಮನಿಸಲೇಬೇಕಾದ ಮಹತ್ವದ ಮಾಹಿತಿ

Chikkamagaluru Travel: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಚಿಕ್ಕಮಗಳೂರು ಕೂಡ ಒಂದಾಗಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ತಾಣಗಳು, ಗಿರಿಶಿಖರಗಳಿಂದ ಕೂಡಿದ ಅಚ್ಚಹಸಿರಿನ ಪ್ರಕೃತಿಗೆ ಮನಸೋಲದವರಿಲ್ಲ. ಈ ಪ್ರ

29 Aug 2025 9:30 am
Horoscope Today: ಈ ರಾಶಿಯವರಿಗೆ ಆರ್ಥಿಕ ಲಾಭ, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಆಗಸ್ಟ್‌ 29 ಶುಕ್ರವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂ

29 Aug 2025 6:00 am
Horoscope Today: ಆಗಸ್ಟ್‌ 28ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ಇಲ್ಲಿದೆ 12 ರಾಶಿ ಭವಿಷ್ಯ!

2025 ಆಗಸ್ಟ್‌ 28 ಗುರುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ ಮಂಗ

28 Aug 2025 6:00 am
Horoscope Today: ಗಣೇಶ ಚತುರ್ಥಿಯಂದು ಗಜಕೇಸರಿ ಯೋಗ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

2025 ಆಗಸ್ಟ್‌ 27 ಬುಧವಾರದಂದು, ಇಂದು ಗಜಕೇಸರಿ ಯೋಗದ ಜೊತೆಗೆ ಅನೇಕ ಶುಭ ಯೋಗಗಳು ರೂಪಗೊಳ್ಳುತ್ತಿವೆ.12 ರಾಶಿ ಭವಿಷ್ಯ ಮಾಹಿತಿಯನ್ನ ನೀಡಲಾಗಿದೆ. ಇನ್ನೂ ಇಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾ

27 Aug 2025 6:00 am
Horoscope Today: ಈ ರಾಶಿಯವರಿಗೆ ಇಂದು ಅದೃಷ್ಟದಾಯಕ : 12 ರಾಶಿಗಳ ಭವಿಷ್ಯ ಇಲ್ಲಿದೆ.

2025 ಆಗಸ್ಟ್‌ 26 ಮಂಗಳವಾರದಂದು, 12 ರಾಶಿ ಭವಿಷ್ಯ ಮಾಹಿತಿಯನ್ನ ನೀಡಲಾಗಿದೆ. ಇನ್ನೂ ಇಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತ

26 Aug 2025 6:00 am
RRB Recruiment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ, 368 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 25: ಕೇಂದ್ರ ಸರ್ಕಾರಿ ವ್ಯಾಪ್ತಿಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹೊಂದಬೇಕೆಂಬ ಆಸಕ್ತರಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಗುಡ್‌ನ್ಯೂಸ್ ನೀಡಿದೆ. ನೂರಾರು ಸೆಕ್ಷನ್ ಕಂಟ್ರೋಲರ್ ಹುದ್ದೆಗಳನ್ನು ಭರ್ತಿಗೆ ಅರ್

25 Aug 2025 2:52 pm
Indian Railways Requirement: ಕನ್ನಡಿಗರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರ್ಜರಿ ಗುಡ್‌ ನ್ಯೂಸ್‌

Indian Railways: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಆಗಾಗ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇರುತ್ತದೆ. ಬೇಡಿಕೆ ಮೇರೆಗೆ ರೈಲ್ವೆ ಜಾಲವನ್ನು ವಿಸ್ತರಣೆ ಮಾಡುತ್ತಲಿದೆ. ಜೊತೆಗೆ ಇದೀಗ ಕನ್ನಡಿಗರಿಗೆ ಭರ್

25 Aug 2025 11:55 am
Horoscope Today: ಈ ರಾಶಿಗೆ ಗಜಕೇಸರಿ ಯೋಗದಿಂದ ಡಬಲ್‌ ಜಾಕ್‌ಪಾಟ್‌,ಭಾರೀ ಅದೃಷ್ಟ : 12 ರಾಶಿಗಳ ಭವಿಷ್ಯ ಇಲ್ಲಿದೆ.

2025 ಆಗಸ್ಟ್‌ 25 ಸೋಮವಾರದಂದು, 12 ರಾಶಿ ಭವಿಷ್ಯ ಮಾಹಿತಿಯನ್ನ ನೀಡಲಾಗಿದೆ. ಇನ್ನೂ ಇಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿ

25 Aug 2025 6:00 am
ISRO Recruitment: ಇಸ್ರೋದಲ್ಲಿ ಭರ್ಜರಿ ಉದ್ಯೋಗ ಅವಕಾಶ, ಗರಿಷ್ಠ ₹1,42,400 ವೇತನ

ಬೆಂಗಳೂರು, ಆಗಸ್ಟ್ 24: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಖುಷಿ ಸುದ್ದಿ ಇದೆ. ಇಸ್ರೋ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂ

24 Aug 2025 8:49 pm
Weekly Horoscope 2025: ಈ ರಾಶಿಯವರಿಗೆ ಗಜಕೇಸರಿ ಯೋಗದಿಂದ ಭರ್ಜರಿ ಲಾಭ: ಯಾವ ರಾಶಿಯವರಿಗೆ ಅದೃಷ್ಟ?

ಆಗಸ್ಟ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾ

24 Aug 2025 8:00 am