ಸಾರ್ವಜನಿಕ ಸ್ಥಳಗಳಲ್ಲಿ, ರೈಲು ಅಥವಾ ಬಸ್ಗಳಲ್ಲಿ ಪ್ರಯಾಣಿಸುವಾಗ ಜನರು ಕಸ ಎಸೆಯುವುದು, ಗಲೀಜು ಮಾಡುವುದನ್ನು ನಾವು ಪದೇ ಪದೇ ನೋಡುತ್ತೇವೆ ಮತ್ತು ಟೀಕಿಸುತ್ತೇವೆ. ಆದರೆ, ಸಾವಿರಾರು ರೂಪಾಯಿ ಟಿಕೆಟ್ ಕೊಟ್ಟು ವಿಮಾನದಲ್ಲಿ
ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಕಣ ಈಗ ಅಧಿಕೃತವಾಗಿ ಕಳೆಗಟ್ಟಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಮತ್ತು ನಟ ದಳಪತಿ ವಿಜಯ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ವ
ಬೆಂಗಳೂರು: ರಾಜ್ಯದಲ್ಲಿ ಒಂದು ಸಮುದಾಯದಿಂದ ಸಿಗುವ ಅಲ್ಪ ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎಂದು ಸರ್ಟಿಫಿಕೇಟ್ ನೀಡುವ ಹಂತದಲ್ಲಿ ಕಾಂಗ್ರೆಸ್ ಇದೆ. ಹೀಗಾಗಿ ಕಾಂಗ್ರೆಸ್ನವರಿಗೆ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಕೊಟ್ಟ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಆತಂಕಕಾರಿ ಘಟನೆಯೊಂದು ನಡೆದಿದೆ. ಅಂತರಾಷ್ಟ್ರೀಯ ಮಟ್ಟದ ಘೋಷಿತ ಭಯೋತ್ಪಾದಕ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಪ್ರಚೋದನಾಕಾರಿ ಸ್ಟಿಕ್ಕರ್ಗ
ನವದೆಹಲಿ: ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕರಕುಶಲ, ಆಹಾರ ಉತ್ಪನ್ನಗಳಿಗೆ ಆದ್ಯತೆ ನೀಡಲಾಗುತ್ತಿದೆ. ವ್ಯಾಪಾರಸ್ಥರಿಗೆ ಮಾರುಕಟ್ಟೆಗೆ ಅವಕಾಶ ನೀಡುವ ಮುಖೇನ ಆಯಾ ಭಾಗದ ಸ್ಥಳೀಯ ವೈವಿಧ್ಯತೆ ಕಲಾ ಪರಂಪರೆ, ಆಹಾರ ಪದ್
Kannada Vs Hindi: ಭಾಷಾ ಶಿಕ್ಷಣ - ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಭಾಷಾ ಶಿಕ್ಷಣ - ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ Gayathri HN ಅವರು ಹಿಂದಿಯಂತೆಯೇ ಇಂಗ್ಲಿಷ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಬಗ್ಗೆ ಕೊಟ್ಟಿರುವ ಹೇಳಿಕೆ ಹಾಗೂ Kissing My Ass ಎಂದು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇರಾನ್ ವಿರುದ್ಧ ನಡೆಯ
Karnataka KSRTC:ಕರ್ನಾಟಕದಾದ್ಯಂತ ಉತ್ತಮ ಸೇವೆ ನೀಡುತ್ತಿರುವ ಹಾಗೂ ತನ್ನ ಉಪಕ್ರಮ, ಪ್ರಯಾಣಿಕ ಸ್ನೇಹಿ ಕಾರ್ಯಕ್ರಮಗಳಿಂದ ಹಲವು ಪ್ರಶಸ್ತಿಗಳಿಗೆ ಭಾಜನವಾಗಿರುವ ರಾಜ್ಯದ ಹೆಮ್ಮೆಯ 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು' (KSRTC) ಇದೀ
Vasudhendra: ಕರ್ನಾಟಕ ಸರ್ಕಾರವು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯ ಮಾಡಿಲ್ಲ. ಹಿಂದಿ ಭಾಷೆಯ ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಹೇಳಿದೆ. ಆದರೆ, ಈ ವಿಚ
Gadag-Hotgi Rail Doubling Project: ಬಹುನಿರೀಕ್ಷೆಯ ಉತ್ತರ ಕರ್ನಾಟಕದ ಗದಗ-ಹೊಟಗಿ ರೈಲು ಮಾರ್ಗ ಕಾರ್ಯ ಪೂರ್ಣಗೊಂಡಿದೆ. ಬಾಕಿ ಇದ್ದ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು, ಪ್ರಮುಖ ಪ್ರದೇಶದಲ್ಲಿ ನದಿ ಮೇಲೆ ಗರ್ಡರ್ ಸಹ ನಿರ್ಮಿಸಲಾಗಿದೆ. ಪ್ರಾಯೋಗಿಕ
ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರ ಪತಿ, ಹಿರಿಯ ನಿರ್ದೇಶಕ ಸುಂದರ್ ಸಿ ಅವರು ಸಕ್ರಿಯ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವರು ಮಧುರೈ ಸೆಂಟ್ರಲ್ ಕ
ಅಂತರಾಷ್ಟ್ರೀಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ವೆನೆಜುವೆಲಾದ ಸರ್ಕಾರಿ ಸ್ವಾಮ್ಯದ ಗಣಿಗಾರಿಕೆ ಸಂಸ್ಥೆಯು ಅಮೆರಿಕದ ಮಾರುಕಟ್ಟೆಗೆ 1,000 ಕೆಜಿ ಚಿನ್ನವನ್ನು ಮಾರಾಟ ಮಾಡಲು ಬಹುಕೋಟಿ ಡಾಲರ್ ಒಪ್ಪಂದಕ
ದುಬೈ: ಪ್ರತಿಯೊಬ್ಬ ಮಕ್ಕಳಿಗೂ ತಮ್ಮ ಪೋಷಕರ ಆಸೆಗಳನ್ನು ಈಡೇರಿಸುವುದು ಒಂದು ದೊಡ್ಡ ಕನಸಾಗಿರುತ್ತದೆ. ಅದರಲ್ಲೂ ಜೀವನಪೂರ್ತಿ ಮಕ್ಕಳಿಗಾಗಿ ಕಷ್ಟಪಟ್ಟ ತಂದೆ-ತಾಯಿಯನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ದು ಅವರ ಮುಖದಲ್ಲಿ ನಗು
ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರ ಭವಿಷ್ಯ ನಿಧಿ ಸಂಘಟನೆ (EPFO) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. ಏಪ್ರಿಲ್ 1, 2026 ರಿಂದ ಬಹುನಿರೀಕ್ಷಿತ 'ಇಪಿಎಫ್ಒ 3.0' (EPFO 3.0) ವ್ಯವಸ್ಥೆ ಜಾರಿ
ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮಾರ್ಚ್ 29 ರಂದು ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆಗಳು ಕಂಡುಬರುತ್ತಿವೆ. ರಾಜ್ಯದ ಹಲವೆಡೆ ಬಿಸಿಲಿನ ತಾಪಮಾನ ತೀವ್ರವಾಗಿ ಏರಿಕೆಯಾಗುತ್ತಿದ್ದರೆ, ಮಲೆನಾಡು
April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ
Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ
IPL 2026 RCB Vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಎಸ್ಆರ್ಎಚ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು
RCB Vs SRH: ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೂ ಮುನ್ನ ಕಳೆದ ಬಾರಿ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಲು ಮೌನಾಚರಣೆ ಮಾಡಲಾಯಿತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
Adani: ಅದಾನಿ ರಕ್ಷಣಾ ಮತ್ತು ಬಾಹ್ಯಾಕಾಶ ಸಂಸ್ಥೆಯು ಸ್ವದೇಶೀಯವಾಗಿ ತಯಾರಿಸಲಾದ 7.62 ಮಿಮೀ 'ಪ್ರಹಾರ್' ಲೈಟ್ ಮಷಿನ್ ಗನ್ಗಳ ಮೊದಲ ಹಂತದ 2,000 ಗನ್ಗಳನ್ನು ಭಾರತೀಯ ಸೇನೆಗೆ ನೀಡಲಾಯಿತು. ಇದು ಭಾರತದ ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲ
Ananya Birla RCB Post Viral: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್
IPL 2026 RCB Vs SHR: ಐಪಿಎಲ್ 2026ರ ಮೊದಲ ಪಂದ್ಯಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಇಂದಿನ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದ
RCB Vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 28) ನಡೆಯಲಿರುವ ಐಪಿಎಲ್ 2026ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಬೆನ
ದಾಳಿಂಬೆ ಇದು ಕೇವಲ ರುಚಿಕರವಾದ ಹಣ್ಣು ಮಾತ್ರ ಅಲ್ಲಾ. ಅದು ನಮ್ಮ ಆರೋಗ್ಯಕ್ಕೆ ಶಕ್ತಿ ತುಂಬುವ ಪೋಷಕಾಂಶಗಳಿರುವ ಭಂಡಾರವೆ ಆಗಿದೆ. ಸಾಮಾನ್ಯವಾಗಿ ನಾವು ಇದನ್ನು ದಿನ ನಿತ್ಯ ಸೇವಿಸುವುದಿಲ್ಲಾ ಕೆಲವೊಮ್ಮೆ ಮಾತ್ರ ಸೇವಿಸುತ್ತೇ
ಬಾಗಲಕೋಟೆ: ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವ ಅಪಖ್ಯಾತಿ ಸಿದ್ದರಾಮಯ್ಯ ಸರ್ಕಾರಕ್ಕಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಚಾರದಲ್ಲಿ ವಾರ್ಷಿಕ 18 ಸಾವಿರ ಕೋಟಿ ನೀಡುವುದಾಗಿ ಹೇಳಿ ಬಜೆಟ್ನಲ್ಲ
ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ
RCB Vijay Mallya: ಐಪಿಎಲ್ 19ನೇ ಸೀಸನ್ ಇಂದಿನಿಂದ (ಮಾರ್ಚ್ 28) ಆರಂಭವಾಗಲಿದೆ. ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ ರೈಸರ್ಸ್ ಹೈದರ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (ಮಾರ್ಚ್ 28, 2026) ರಾಜ್ಯಾದ್ಯಂತ ಕರ್ನಾಟಕ ಎಸ್ಎಸ್ಎಲ್ಸಿ ಗಣಿತ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಬೆಳಿಗ್ಗೆ 10:00 ಗಂಟೆಯಿಂದ ಮಧ್ಯ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣ ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚನೆಗೆ ಇಳಿದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಬಿಜೆಪ
ನಾವು ಆರೋಗ್ಯವಾಗಿರಲು ದೈಹಿಕ ಚಟುವಟಿಕೆಗಳನ್ನು ಮಾಡುವುದು ಅಗತ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಹಲವರು ತಮ್ಮ ದಿನನಿತ್ಯದ ವ್ಯಾಯಾಮಗಳಲ್ಲಿ ವಾಕಿಂಗ್ ಕೂಡ ಒಂದಾಗಿದೆ. ಕೆಲವರು ವಾಕಿಂಗ್ ಸಮಯವನ್ನು ಬೆಳಿಗ್ಗೆ ಆಯ್ಕೆ ಮಾಡ
ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ನಲ್ಲಿ ತೊಡಗಿದ್ದ ಫೋಟೋಗ್ರಾಫರ್ಗಳ ತಂಡದ ಮೇಲೆ ಸ್ಥಳೀಯ ಕಿಡಿಗೇಡಿಗಳು ಮಾರಣಾಂತಿ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಅವಧಿಯಲ್ಲೇ ತೃತೀಯ ಭಾಷೆಯಾದ ಹಿಂದಿ ಪರೀಕ್ಷೆಯನ್ನು 'ನ್ಯೂಟ್ರಲ್' (ಗ್ರೇಡಿಂಗ್) ಮಾಡಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ತೀ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯ ಹಾಗೂ ದೇಶದ ಕೋಟ್ಯಾಂತರ ಅಭಿಮಾನಿಗಳು ಟಿ 20 IPL 2026 ಪಂದ್ಯಾವಳಿ ಶುರುವಾಗುವುದನ್ನು ಕಾಯುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಲಕ್ಷಾಂತರ ಫ್ಯಾನ್ಸ್ ಆರ್ಸಿಬಿ ಮ್ಯಾಚ್ ನೋಡಲು ಕಾತರರಾಗಿ
Indian Railways: ಭಾರತಿಯ ರೈಲ್ವೆಯಲ್ಲಿ ಪ್ರಯಾಣ ಮಾಡುವವರು ಯಾವುದೆ ರೈಲು ನಿಲ್ದಾಣಕ್ಕೆ ಹೋದರು ಮೊದಲು ಗಮನ ಸೇಳೆಯವ ಸಂಗತಿಯಂದರೆ ವಿವಿಧ ಬಣ್ಣದ ರೈಲುಗಳು. ಭಾರತಿಯ ರೈಲುಗಳು ಕೆಲವು ನೀಲಿ ಬಣ್ಣದಲ್ಲಿ ಇರುತ್ತವೆ, ಕೆಲವು ಬಿಳಿ ಬಣ್ಣಗಳ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದಾ ಸಮುದಾಯಗಳ ಜೊತೆಗೆ ಗುತ್ತಿಗೆ ಆಧಾರದ ರಾಜಕಾರಣವನ್ನು ಮಾಡುತ್ತ ಬಂದಿದ್ದಾರೆ. ಇಡೀ ಸರ್ಕಾರದ ಸಚಿವರುಗಳು ಹಣದ ಚೀಲ ಇಟ್ಟುಕೊಂಡು ಬರುತ್ತಾರೆ. ಜನರ ಮೇಲೆ ಹಣ್ಣ ಎಸೆದು ಜನ
ಬೆಂಗಳೂರು: ಸಾಮಾನ್ಯವಾಗಿ ಯಾವುದೇ ಒಂದು ಸಿನಿಮಾ ಬಿಡುಗಡೆಯಾದರೆ, ಅದರ ಬಗ್ಗೆ ಚಿತ್ರಮಂದಿರಗಳಲ್ಲಿ, ಅಭಿಮಾನಿಗಳ ಪೇಜ್ಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುವುದು ಸಹಜ. ಆದರೆ, ಇದೀಗ ಬಿಡುಗಡೆಯಾಗಿ ಬಾಕ್ಸ್ ಆಫೀ
ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ
ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಬಿರುಸಿನಿಂದ ನಡೆಯುತ್ತಿವೆ. ಆದರೆ, ಪರೀಕ್ಷೆಯ ಮಧ್ಯದಲ್ಲಿಯೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ಈ ದಿಢೀರ್ ನಿರ್ಧಾರವೊಂದು ಇದೀ
ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಶನಿವಾರ ಬೆಳಿಗ್ಗೆ ಪೊಲೀಸರ
Jowar Price Today in Karnataka: ಕರ್ನಾಟಕದಲ್ಲಿ ಈ ಬಾರಿ ಉತ್ತಮ ಜೋಳದ ಇಳುವರಿ ಬಂದಿದೆ. ಆದರೆ ಪ್ರತಿ ವರ್ಷದಷ್ಟು ಹೇರಳ ಪ್ರಯಾಣದಲ್ಲಿ ಉತ್ಪಾದನೆ ಆಗಲಿಲ್ಲ. ಕಡಿಮೆ ಪ್ರಮಾಣದಲ್ಲಿ ಜೋಳ ಬೆಳೆಯಲಾಗಿದೆ. ಹೀಗಿದ್ದರೂ ಕ್ವಿಂಟಾಲ್ ಜೋಳದ ಬೆಲೆ 1619 ರೂಪಾ
ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ
ಬೆಂಗಳೂರು: ಚುನಾವಣೆ ಮುಗಿದ ತಕ್ಷಣ ಈ ಹಿಂದೆ ಮಾಡಿದಂತೆ ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಇದೆಲ್ಲವೂ ಚುನಾವಣೆ ಗಿಮಿಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು. ಮೊದಲು ನಿಮ್ಮ ರಾಜ್ಯ ಕ
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ದಶಕಗಳಿಂದಲೂ ನಡೆದುಕೊಂಡು ಬಂದಿದ್ದ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ ತರಲಾಗ
ಹಾಸನ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾದ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ಗಾಗಿ ಬಂದಿದ್ದ ತಂಡದ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿದ ಆಘಾ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿರುವ ಗ್ರಾಹಕರಿಗೆ ಹಾಗೂ ಹೂಡಿಕೆದಾರರಿಗೆ ಇಂದಿನ ಮಾರುಕಟ್ಟೆ ಸ್ಥಿತಿಗತಿ ತಿಳಿಯುವುದು ಅತ್ಯಗತ್ಯ. ಇವತ್ತು (ಮಾರ್ಚ್ 28, 2026) ಚಿನ್ನದ ದರದಲ್ಲಿ ಮತ್ತೆ ತುಸು ಏರಿಕೆ ಕಂಡುಬಂದಿದೆ. ಜಾಗ
RCB Playing 11 Prediction: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಐಪಿಎಲ್ 19ನೇ ಸೀಸನ್ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲ
RCB Vs SRH Match: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 2026 ಹಬ್ಬ ಇಂದಿನಿಂದ ಅದ್ಧೂರಿಯಾಗಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬ
IPL 2026 RCB Vs SRH: ಐಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಕಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾ
Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ
ಕಾಂಗ್ರೆಸ್ ಪಕ್ಷವೇ ನಮಗೆ ಮುಖ್ಯ. ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು. ದೇಶಕ್ಕೆ ದೊಡ್ಡ ಸಂದೇಶ ಹೋಗಬೇಕು ಎನ್ನುವ ಕಾರಣಕ್ಕೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಬೆಂಬಲ ಸೂಚಿ
ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ (APSEZ) ಭಾರತದ ಮೊಟ್ಟಮೊದಲ 'ಪೋರ್ಟ್ ಆಫ್ ರಿಫ್ಯೂಜ್' ಅನ್ನು ಕಾರ್ಯಾಚರಣೆಗೆ ತಂದಿದೆ. ಇದು ದೇಶದ ಸಮುದ್ರಯಾನ ತುರ್ತು ಸ್ಪಂದನಾ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟ
Middle East Crisis: ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮಧ್ಯಪ್ರಾಚ್ಯ ಶಾಂತಿ ನೆಲೆಸಲು ಸಾಧ್ಯವೇ ಇಲ್ಲ: ಬರಹಗಾರ ಹರೀಶ್ ಗಂಗಾಧರ್ ಅವರ ಬರಹ ಇಲ್ಲಿದೆ. ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮ
ರಾಜಧಾನಿ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ಸಂಚರಿಸುವ ಸಾವಿರಾರು ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಭಾರತೀಯ ರೈಲ್ವೆ ಕೊನೆಗೂ ಈಡೇರಿಸಿದೆ. ಈ ಮಾರ್ಗದಲ್ಲಿ ನೂತನ ಮೆಮು ರೈಲು ಸೇವೆಯನ್ನು ಆರಂಭಿಸಲಾಗಿದ್
ನವದೆಹಲಿ: ಜಾಗತಿಕವಾಗಿ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಪೂರೈಕೆ ಸರಪಳಿಯಲ್ಲಿನ ಏರುಪೇರುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಕೋವಿಡ್ ಸಮಯದಂತೆ ಲಾಕ್ಡೌನ್ ಜಾರಿಯಾಗಲಿದೆ ಎಂಬ ವದಂತಿಗಳು ಹರಡಿದ್ದವು. ಇ
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ಉಲ್ಬಣಗೊಂಡಿದ್ದು, ಅಮೆರಿಕ ಮತ್ತು ಇಸ್ರೇಲ್ನ ಆಯಕಟ್ಟಿನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಬೃಹತ್ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಟ್ರೂ ಪ್ರಾಮಿಸ್ 4' ಅಡ
ಬೆಂಗಳೂರಿನಲ್ಲಿ ಶುರುವಾಗುತ್ತಿರುವ ಐಪಿಎಲ್ ಪಂದ್ಯಗಳ ಉಚಿತ ಟಿಕೆಟ್ಗಾಗಿ ಶಾಸಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಉಂಟಾಗಿದ್ದ ಗೊಂದಲಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಶಾಸಕರ ಬೇಡಿಕೆ
North Karnataka: ವಿಪಕ್ಷ ಉಪನಾಯಕ ಹಾಗೂ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿದ್ದು, ಕರ್ನಾಟಕದಲ್ಲಿ 59 ಅತ್ಯಂತ ಹಿಂದುಳಿದ ತಾಲ್
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಕ್ರವಾರ ಮಾರ್ಚ್ 27ರಂದು ವಿಧಾನಸಭೆಯಲ್ಲಿ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯ ಅಸ್ಮಿತೆ ಮತ್
ಹೊಳೆಯುವ ದ್ರಾಕ್ಷಿ ಗೊಂಚಲು ನೋಡುತ್ತಿದ್ದಂತೆಯೇ ತಿನ್ನಬೇಕೆನ್ನಿಸುವುದು ಸಹಜ. ಆದರೆ ಅವು ಹೊರನೋಟಕ್ಕೆ ಸ್ವಚ್ಛವಾಗಿ ಕಾಣಿಸಿದರೂ, ಅವುಗಳ ಮೇಲೆ ಕೀಟನಾಶಕ ಅಂಶಗಳು, ಮೇಣದ ಲೇಪನ ಮತ್ತು ಧೂಳು ಅಂಟಿಕೊಂಡಿರುವ ಸಾಧ್ಯತೆ ಹೆಚ್ಚ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ವಿಐಪಿ ಪಾಸ್ಗಳನ್ನು ನೀಡಬೇಕೆಂಬ ಬೇಡಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕ
Petrol Price: ಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ನಾಲ್ಕನೇ ವಾರವೂ ಮುಂದುವರಿದಿದೆ. ಅಮೆರಿಕ ಹಾಗೂ ಇರಾನ್ನ ನಡುವೆ ಒಪ್ಪಂದ ಏರ್ಪಡದೆ ಇರುವುದು ಹಾಗೂ ಎರಡೂ ಕಡೆಗಳಿಂದಲೂ ಷರತ್ತುಗಳನ್ನು ವಿಧಿಸುತ್ತಿರುವ ಕಾರಣಕ್ಕೆ ಯುದ್ಧವು ಇನ್ನೂ ಮ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ದೇಶಾದ್ಯಂತ ನಡೆಸುವ 12ನೇ ತರಗತಿಯ ಪ್ರಮುಖ ಪರೀಕ್ಷೆಯಾದ ಜೀವಶಾಸ್ತ್ರ (Biology) ಪರೀಕ್ಷೆಯು ಇಂದು (ಮಾರ್ಚ್ 27, 2026) ಮಧ್ಯಾಹ್ನ 1:30 ಕ್ಕೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:30ಕ್ಕೆ ಶ
Land: ಬೆಂಗಳೂರು ಉತ್ತರ ತಾಲ್ಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲು ಕರ್ನಾಟಕ ಅರಣ್ಯ ಕಾಯಿದೆ, 1963ರ ಸೆಕ್ಷನ್ 64ಎ ಅಡಿ ತಕ್ಷಣ ಪ್ರಕ್ರಿಯೆ ಆರಂಭಿಸಲು ಸ
Political Trends: ಯಾವ ಮನೆಯ ಸಾಸಿವೆ ತರಹೊರಟಿದ್ದೀರಿ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ವ್ಯಕ್ತಿಗಳನ್ನು ಟೀಕೆ ಮಾಡಿ, ನಿಂದಿಸಿ, ಗೇಲಿ ಮಾಡಿ ಪ್ರಜಾತಂತ್ರವನ್ನು, ಸಂವಿಧಾನವನ್ನು ಉಳಿಸಿಕೊಳ್ಳುತ್ತೇವೆ ಎಂದು ಹೊ
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಆರಂಭವಾಗಿರುವ ಯುದ್ಧದ ಭೀಕರ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿವೆ. ಇದರ ಬಿಸಿ ಈಗಾಗಲೇ ಜಗತ್ತಿನಾದ್ಯಂತ ತಟ್ಟಲಾರಂಭಿಸಿದ್ದು,
ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್ಲೀಸ್ ಉದ್ಯೋಗ ಔಟ್ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ
Ethanol: ದೇಶವು ಸಂಕಷ್ಟದ ಸಮಯದಲ್ಲಿ ಇರುವಾಗ ಎಥೆನಾಲ್ ಹೇಗೆ ಸಹಕಾರಿ ಆಗಿದೆ ಎನ್ನುವ ಬಗ್ಗೆ ಬರಹಗಾರ ಕೃಷ್ಣ ಭಟ್ ಅವರ ಬರಹ ಇಲ್ಲಿದೆ. ಸ್ವಲ್ಪ ದಿನದ ಹಿಂದೆ ಎಥೆನಾಲ್ ಬ್ಲೆಂಡಿಂಗ್ ವಿಷಯದಲ್ಲಿ ಮೋದಿ ಸರ್ಕಾರವನ್ನು ಬಹಳ ಜನರು ಹಿಗ್ಗ
Viral Videlo: ದೇಶದಲ್ಲಿ ಶುಕ್ರವಾರ ವಿಚಿತ್ರವಾದ ಘಟನೆಯೊಂದು ನಡೆದಿದ್ದು, ಭಾರೀ ವೈರಲ್ ಆಗುತ್ತಿದೆ. ಪ್ರಜ್ಞೆ ಕಳೆದುಕೊಂಡು ಬರೋಬ್ಬರಿ 2 ಗಂಟೆಗಳ ಕಾಲ ಡೆಲಿವರಿ ಬಾಯ್ ನಿಂತಲ್ಲೇ ನಿಂತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈ
ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ
ಮೈಸೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ, ಪೋಷಕರಿಗೆ ತಮ್ಮ ಮಕ್ಕಳನ್ನು ಯಾವ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂಬ ಚಿಂತೆ ಶುರುವಾಗುತ್ತದೆ. ಮೊಬೈಲ್, ವಿಡಿಯೋ ಗೇಮ್ ಗೀಳಿನಿಂದ ಮಕ್ಕಳನ್ನು ಹೊರತಂದು, ಅ
ಬೆಂಗಳೂರು: ರಾಜ್ಯದಲ್ಲಿ ತಮ್ಮ ಮಕ್ಕಳ ಶಾಲಾ ದಾಖಲಾತಿಯ ಬಗ್ಗೆ ತೀವ್ರ ಚಿಂತೆಯಲ್ಲಿದ್ದ ಲಕ್ಷಾಂತರ ಪೋಷಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಒಂದನೇ ತರಗತಿಗೆ (1st Standard) ದಾಖಲಾಗಲು ಮಗುವಿಗೆ ಕಡ್ಡಾಯವಾಗಿ 6 ವರ್
ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ನಡುವೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು
ಬೆಂಗಳೂರು: ಮನೆಗಳಲ್ಲಿ ಶುಭ ಸಮಾರಂಭಗಳಿಗೆ, ಹಬ್ಬ ಹರಿದಿನಗಳಿಗೆ ಚಿನ್ನ ಬೆಳ್ಳಿ ಖರೀದಿ ಮಾಡುವುದು ಸಾಮಾನ್ಯ. ಆದರೆಚಿನ್ನ-ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಬದಲಾವಣೆಗಳು ಆಗುತ್ತಿರುತ್ತವೆ. ಖರೀದಿಗೂ ಮುನ್ನ ನಮಗೆ ಇವುಗಳ ನಿಖರ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಸೆಖೆಯಿಂದ ಹೈರಾಣಾಗಿದ್ದಾರೆ. ಆದರೆ, ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊಂಚ ನೆಮ್ಮದಿಯ ಸುದ
Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ
ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು
Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ
ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ
Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ
ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ
ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ
Horoscope March 24: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮಾರ್ಚ್ 24ರ
ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು
ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗ
Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ
ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ

32 C