SENSEX
NIFTY
GOLD
USD/INR

Weather

22    C

...
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್‌ ಬೆಂಬಲಕ್ಕೆ ನಿರ್ಧಾರ

ಕಾಂಗ್ರೆಸ್ ಪಕ್ಷವೇ ನಮಗೆ ಮುಖ್ಯ. ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು. ದೇಶಕ್ಕೆ ದೊಡ್ಡ ಸಂದೇಶ ಹೋಗಬೇಕು ಎನ್ನುವ ಕಾರಣಕ್ಕೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಬೆಂಬಲ ಸೂಚಿ

27 Mar 2026 11:01 pm
APSEZ Port of Refuge: ಭಾರತದ ಕರಾವಳಿಗೆ ರಕ್ಷಾ ಕವಚ: ದೇಶದ ಮೊದಲ ಆಶ್ರಯ ಬಂದರು ಸ್ಥಾಪಿಸಿದ ಅದಾನಿ ಸಮೂಹ

ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ (APSEZ) ಭಾರತದ ಮೊಟ್ಟಮೊದಲ 'ಪೋರ್ಟ್ ಆಫ್ ರಿಫ್ಯೂಜ್' ಅನ್ನು ಕಾರ್ಯಾಚರಣೆಗೆ ತಂದಿದೆ. ಇದು ದೇಶದ ಸಮುದ್ರಯಾನ ತುರ್ತು ಸ್ಪಂದನಾ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟ

27 Mar 2026 10:40 pm
ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮಧ್ಯಪ್ರಾಚ್ಯ ಶಾಂತಿ ನೆಲೆಸಲು ಸಾಧ್ಯವೇ ಇಲ್ಲ: ಹರೀಶ್ ಗಂಗಾಧರ್ ಬರಹ

Middle East Crisis: ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮಧ್ಯಪ್ರಾಚ್ಯ ಶಾಂತಿ ನೆಲೆಸಲು ಸಾಧ್ಯವೇ ಇಲ್ಲ: ಬರಹಗಾರ ಹರೀಶ್ ಗಂಗಾಧರ್ ಅವರ ಬರಹ ಇಲ್ಲಿದೆ. ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮ

27 Mar 2026 8:45 pm
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ

ರಾಜಧಾನಿ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ಸಂಚರಿಸುವ ಸಾವಿರಾರು ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಭಾರತೀಯ ರೈಲ್ವೆ ಕೊನೆಗೂ ಈಡೇರಿಸಿದೆ. ಈ ಮಾರ್ಗದಲ್ಲಿ ನೂತನ ಮೆಮು ರೈಲು ಸೇವೆಯನ್ನು ಆರಂಭಿಸಲಾಗಿದ್

27 Mar 2026 8:27 pm
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ

SSLC: ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶದಲ್ಲಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಅಂಕಗಳ ಪಟ್ಟಿಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಘೋಷಣೆ ಮಾಡಿದ

27 Mar 2026 7:46 pm
Lockdown: ಭಾರತದಲ್ಲಿ ಲಾಕ್‌ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಜಾಗತಿಕವಾಗಿ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಪೂರೈಕೆ ಸರಪಳಿಯಲ್ಲಿನ ಏರುಪೇರುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಕೋವಿಡ್‌ ಸಮಯದಂತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳು ಹರಡಿದ್ದವು. ಇ

27 Mar 2026 7:41 pm
IPL ಟಿಕೆಟ್‌ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್‌ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್‌

ಬೆಂಗಳೂರಿನಲ್ಲಿ ಶುರುವಾಗುತ್ತಿರುವ ಐಪಿಎಲ್ ಪಂದ್ಯಗಳ ಉಚಿತ ಟಿಕೆಟ್‌ಗಾಗಿ ಶಾಸಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಉಂಟಾಗಿದ್ದ ಗೊಂದಲಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಶಾಸಕರ ಬೇಡಿಕೆ

27 Mar 2026 7:00 pm
North Karnataka: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಎಂ.ಬಿ ಪಾಟೀಲ್ - ಅರವಿಂದ ಬೆಲ್ಲದ ಟ್ವೀಟ್ ಚರ್ಚೆ

North Karnataka: ವಿಪಕ್ಷ ಉಪನಾಯಕ ಹಾಗೂ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿದ್ದು, ಕರ್ನಾಟಕದಲ್ಲಿ 59 ಅತ್ಯಂತ ಹಿಂದುಳಿದ ತಾಲ್

27 Mar 2026 6:54 pm
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಕ್ರವಾರ ಮಾರ್ಚ್‌ 27ರಂದು ವಿಧಾನಸಭೆಯಲ್ಲಿ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯ ಅಸ್ಮಿತೆ ಮತ್

27 Mar 2026 6:24 pm
ದ್ರಾಕ್ಷಿ ತಿನ್ನುವ ಮೊದಲು ಸ್ವಚ್ಛಗೊಳಿಸಿ: ಆರೋಗ್ಯ ಕಾಪಾಡುವ ಸರಳ ಟಿಪ್ಸ್

ಹೊಳೆಯುವ ದ್ರಾಕ್ಷಿ ಗೊಂಚಲು ನೋಡುತ್ತಿದ್ದಂತೆಯೇ ತಿನ್ನಬೇಕೆನ್ನಿಸುವುದು ಸಹಜ. ಆದರೆ ಅವು ಹೊರನೋಟಕ್ಕೆ ಸ್ವಚ್ಛವಾಗಿ ಕಾಣಿಸಿದರೂ, ಅವುಗಳ ಮೇಲೆ ಕೀಟನಾಶಕ ಅಂಶಗಳು, ಮೇಣದ ಲೇಪನ ಮತ್ತು ಧೂಳು ಅಂಟಿಕೊಂಡಿರುವ ಸಾಧ್ಯತೆ ಹೆಚ್ಚ

27 Mar 2026 5:18 pm
IPL Free VIP Tickets: ಶಾಸಕರಿಗೆ ಐಪಿಎಲ್‌ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ವಿಐಪಿ ಪಾಸ್‌ಗಳನ್ನು ನೀಡಬೇಕೆಂಬ ಬೇಡಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕ

27 Mar 2026 5:08 pm
Petrol Price: ಪೆಟ್ರೋಲ್-ಡೀಸೆಲ್ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ: ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಆಗಲಿದೆಯೇ

Petrol Price: ಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ನಾಲ್ಕನೇ ವಾರವೂ ಮುಂದುವರಿದಿದೆ. ಅಮೆರಿಕ ಹಾಗೂ ಇರಾನ್‌ನ ನಡುವೆ ಒಪ್ಪಂದ ಏರ್ಪಡದೆ ಇರುವುದು ಹಾಗೂ ಎರಡೂ ಕಡೆಗಳಿಂದಲೂ ಷರತ್ತುಗಳನ್ನು ವಿಧಿಸುತ್ತಿರುವ ಕಾರಣಕ್ಕೆ ಯುದ್ಧವು ಇನ್ನೂ ಮ

27 Mar 2026 4:38 pm
115 ರೂಪಾಯಿಯ ಪೊಂಗಲ್‌ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ

ಬೆಂಗಳೂರು: ಆನ್‌ಲೈನ್ ಆಹಾರ ವಿತರಣಾ ವೇದಿಕೆಗಳಾದ ಸ್ವಿಗ್ಗಿ ಮತ್ತು ಜೊಮ್ಯಾಟೋಗಳಲ್ಲಿ ಹೋಟೆಲ್‌ನ ಮೂಲ ಬೆಲೆಗಿಂತ ದುಪ್ಪಟ್ಟು ದರ ವಿಧಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾ

27 Mar 2026 4:20 pm
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ದೇಶಾದ್ಯಂತ ನಡೆಸುವ 12ನೇ ತರಗತಿಯ ಪ್ರಮುಖ ಪರೀಕ್ಷೆಯಾದ ಜೀವಶಾಸ್ತ್ರ (Biology) ಪರೀಕ್ಷೆಯು ಇಂದು (ಮಾರ್ಚ್ 27, 2026) ಮಧ್ಯಾಹ್ನ 1:30 ಕ್ಕೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:30ಕ್ಕೆ ಶ

27 Mar 2026 3:33 pm
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ

Political Trends: ಯಾವ ಮನೆಯ ಸಾಸಿವೆ ತರಹೊರಟಿದ್ದೀರಿ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ವ್ಯಕ್ತಿಗಳನ್ನು ಟೀಕೆ ಮಾಡಿ, ನಿಂದಿಸಿ, ಗೇಲಿ ಮಾಡಿ ಪ್ರಜಾತಂತ್ರವನ್ನು, ಸಂವಿಧಾನವನ್ನು ಉಳಿಸಿಕೊಳ್ಳುತ್ತೇವೆ ಎಂದು ಹೊ

27 Mar 2026 2:23 pm
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ?

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಆರಂಭವಾಗಿರುವ ಯುದ್ಧದ ಭೀಕರ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿವೆ. ಇದರ ಬಿಸಿ ಈಗಾಗಲೇ ಜಗತ್ತಿನಾದ್ಯಂತ ತಟ್ಟಲಾರಂಭಿಸಿದ್ದು,

27 Mar 2026 2:22 pm
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ

Ethanol: ದೇಶವು ಸಂಕಷ್ಟದ ಸಮಯದಲ್ಲಿ ಇರುವಾಗ ಎಥೆನಾಲ್ ಹೇಗೆ ಸಹಕಾರಿ ಆಗಿದೆ ಎನ್ನುವ ಬಗ್ಗೆ ಬರಹಗಾರ ಕೃಷ್ಣ ಭಟ್ ಅವರ ಬರಹ ಇಲ್ಲಿದೆ. ಸ್ವಲ್ಪ ದಿನದ ಹಿಂದೆ ಎಥೆನಾಲ್ ಬ್ಲೆಂಡಿಂಗ್ ವಿಷಯದಲ್ಲಿ ಮೋದಿ ಸರ್ಕಾರವನ್ನು ಬಹಳ ಜನರು ಹಿಗ್ಗ

27 Mar 2026 1:50 pm
Viral Videlo: ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್‌: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್

Viral Videlo: ದೇಶದಲ್ಲಿ ಶುಕ್ರವಾರ ವಿಚಿತ್ರವಾದ ಘಟನೆಯೊಂದು ನಡೆದಿದ್ದು, ಭಾರೀ ವೈರಲ್ ಆಗುತ್ತಿದೆ. ಪ್ರಜ್ಞೆ ಕಳೆದುಕೊಂಡು ಬರೋಬ್ಬರಿ 2 ಗಂಟೆಗಳ ಕಾಲ ಡೆಲಿವರಿ ಬಾಯ್ ನಿಂತಲ್ಲೇ ನಿಂತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈ

27 Mar 2026 12:52 pm
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ

ಮೈಸೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ, ಪೋಷಕರಿಗೆ ತಮ್ಮ ಮಕ್ಕಳನ್ನು ಯಾವ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂಬ ಚಿಂತೆ ಶುರುವಾಗುತ್ತದೆ. ಮೊಬೈಲ್, ವಿಡಿಯೋ ಗೇಮ್ ಗೀಳಿನಿಂದ ಮಕ್ಕಳನ್ನು ಹೊರತಂದು, ಅ

27 Mar 2026 10:27 am
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?

ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ನಡುವೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು

27 Mar 2026 8:56 am
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಮನೆಗಳಲ್ಲಿ ಶುಭ ಸಮಾರಂಭಗಳಿಗೆ, ಹಬ್ಬ ಹರಿದಿನಗಳಿಗೆ ಚಿನ್ನ ಬೆಳ್ಳಿ ಖರೀದಿ ಮಾಡುವುದು ಸಾಮಾನ್ಯ. ಆದರೆಚಿನ್ನ-ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಬದಲಾವಣೆಗಳು ಆಗುತ್ತಿರುತ್ತವೆ. ಖರೀದಿಗೂ ಮುನ್ನ ನಮಗೆ ಇವುಗಳ ನಿಖರ

27 Mar 2026 8:04 am
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಸೆಖೆಯಿಂದ ಹೈರಾಣಾಗಿದ್ದಾರೆ. ಆದರೆ, ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊಂಚ ನೆಮ್ಮದಿಯ ಸುದ

27 Mar 2026 6:55 am
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

27 Mar 2026 6:00 am
Josh Hazlewood: ಐಪಿಎಲ್‌ 2026 ಆರಂಭಕ್ಕೂ ಮುನ್ನ ಆರ್‌ಸಿಬಿ ಗೂಡು ಸೇರಿದ ಸ್ಟಾರ್ ಬೌಲರ್ ಜೋಶ್‌ ಹ್ಯಾಜಲ್‌ವುಡ್‌

Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್‌ವುಡ್ ಈಗ ಸಂಪೂರ್ಣ ಗುಣಮ

26 Mar 2026 11:52 pm
Josh Hazlewood: ಜೋಶ್‌ ಹ್ಯಾಜಲ್‌ವುಡ್‌ ಎಂಟ್ರಿಯಿಂದ ಆರ್‌ಸಿಬಿಗೆ ಬಂತು ಆನೆಬಲ, ಎಸ್‌ಆರ್‌ಎಚ್‌ಗೆ ಶುರುವಾಯ್ತು ನಡುಕ

Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್‌ವುಡ್ ಈಗ ಸಂಪೂರ್ಣ ಗುಣಮ

26 Mar 2026 11:34 pm
Adani: ವಿಕಲಚೇತನ ಛಾಯಾಗ್ರಾಹಕರಿಗಾಗಿ 'ಗ್ಲೋಬಲ್ ಎಬಿಲಿಟಿ ಫೋಟೋಗ್ರಫಿ ಚಾಲೆಂಜ್ 2026' ಘೋಷಣೆ

Adani: ಯೂತ್4 ಜಾಬ್ಸ್ ಫೌಂಡೇಶನ್‌ನ ಅಂಗಸಂಸ್ಥೆಯಾದ ನಾಟ್ ಜಸ್ಟ್ ಆರ್ಟ್ (NotJustArt),ಅದಾನಿ ಗ್ರೀನ್ ಎಕ್ಸ್‌ಟಾಕ್ಸ್ (Adani GreenXTalks) ಸಹಯೋಗದೊಂದಿಗೆ ಜಾಗತಿಕ ಫೋಟೋಗ್ರಫಿ ಸ್ಪರ್ಧೆ 2026ರ ಐದನೇ ಆವೃತ್ತಿಯನ್ನು ಅಧಿಕೃತವಾಗಿ ಆರಂಭಿಸಿರುವುದಾಗಿ

26 Mar 2026 11:09 pm
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

IPL 2026: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಆವೃತ್ತಿಯ ಎರಡನೇ ಹಂತದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು (ಮಾರ್ಚ್‌ 26) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಈ ಬಾರಿಯ ಟೂರ

26 Mar 2026 10:24 pm
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್‌ಸಿಬಿ.. ಆರ್‌ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್‌

Jacob Bethell: ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಆಗಿರುವ ಜೇಕಬ್ ಬೆಥೆಲ್ ಅವರು, ಟಿ20 ವಿಶ್ವಕಪ್‌ 2026 ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದಾಗ ನಡೆದ ಒಂದು ಕುತೂಹಲಕಾರಿ ಘಟನೆಯನ್ನು ಹಂಚಿಕೊಂಡಿದ್ದಾರೆ.

26 Mar 2026 8:36 pm
ಮೈದಾನಕ್ಕೆ ಬರ್ತಾರಾ ಆರ್‌ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್‌ ಬಗ್ಗೆ ಹೊಸ ಚರ್ಚೆ

IPL 2026 RCB Vs SHR: ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವ ಬದಲಾವಣೆಯು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಆರ್ಯಮನ್ ವಿಕ್ರಮ್ ಬಿರ್ಲಾ ಅವರು ಆರ್‌ಸಿಬಿ ಫ್ರಾಂಚೈಸ

26 Mar 2026 7:21 pm
ಶ್ರೀ ಕೃಷ್ಣನ ಪರೀಕ್ಷೆ: ಧರ್ಮರಾಯನ ಗುಣಗಳಿಂದ ಕಲಿಯುವ ಜೀವನ ಪಾಠ: ವಿಶ್ವನಾಥ್ ಬಿ ಬರಹ

ಮಾನವನ ದೃಷ್ಟಿಕೋನವೇ ಅವನ ಜಗತ್ತನ್ನು ರೂಪಿಸುತ್ತದೆ ಎಂಬುದನ್ನು ಮಹಾಭಾರತದ ಈ ಪ್ರಸಂಗವು ಸರಳವಾಗಿ ಹೇಳುತ್ತದೆ. ಶ್ರೀ ಕೃಷ್ಣನು ಮಾಡಿದ ಸಣ್ಣ ಪರೀಕ್ಷೆಯ ಮೂಲಕ ದುರ್ಯೋಧನ ಮತ್ತು ಧರ್ಮರಾಯನ ಮನಸ್ಥಿತಿಯ ವ್ಯತ್ಯಾಸ ಸ್ಪಷ್ಟವಾ

26 Mar 2026 6:43 pm
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ

Karnataka Coastal: ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ಹಿರಿಯ ಪತ್ರಕರ್ತ, ಬರಹಗಾರ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಕರಾವಳಿಯ ಅತಿಬುದ್ಧಿವಂತಿಕೆಯನ್ನು ಎಷ್ಟ

26 Mar 2026 6:38 pm
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ

IPL 2026: ಐಪಿಎಲ್‌ ಯುವ ಕ್ರಿಕೆಟಿಗರಿಗೆ ಒಂದು ಉತ್ತಮ ವೇದಿಯಾದರೆ, ಮತ್ತೊಂದೆಡೆ ಇದು ದೊಡ್ಡ ವ್ಯಾಪಾರದ ಜಾಲವಾಗಿ ಮಾರ್ಪಟ್ಟುಬಿಟ್ಟಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹಾಗೆಯೇ ಇದೀಗ ವಿಶ್ಲೇಷಕರೊಬ್ಬರು ಈ ಲೀಗ್‌ ಹಿಂದಿನ ಉ

26 Mar 2026 5:51 pm
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ

ಕೇರಳ ಕೇವಲ ಬಿಸಿಲಿನ ತಾಪಮಾನ ಇರುವ ಪ್ರದೇಶ ಅಷ್ಟೆ ಅಲ್ಲಾ ಇದನ್ನು ದೇವರ ಸ್ವಂತ ನಾಡು ಮತ್ತು ಪ್ರವಾಸಿ ತಾಣ ಎಂದು ಕರೆಯುತ್ತಾರೆ. ಇದು ಭಾರತದ ಮಸಾಲೆ ಉದ್ಯಾನವನ ಎಂದು ಕರೆಯಲ್ಪಡುವ ಈ ಹಚ್ಚ ಹಸಿರುನಿಂದ ಕೂಡಿರುವ ರಾಜ್ಯವು ಶತಮಾ

26 Mar 2026 4:52 pm
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ

IPL 2026: ಐಪಿಎಲ್‌ 19ನೇ ಸೀಸನ್‌ ಮಾರ್ಚ್ 28ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಅಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀ

26 Mar 2026 4:44 pm
SSLC Hindi Exam: ಮಾರ್ಚ್‌ 30ರ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು

SSLC Hindi Exam: ಹಿಂದಿ ಹೇರಿಕೆ ಹಾಗೂ ಶಿಕ್ಷಣದಲ್ಲಿ ಹಿಂದಿ ಭಾಷೆಯನ್ನು ತೆಗೆಯಬೇಕು ಎನ್ನುವ ವಿಷಯವು ಇದೀಗ ಕರ್ನಾಟಕದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಳೆದ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ (ಕರ

26 Mar 2026 4:04 pm
ಮಾರ್ಚ್‌ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 26) ಲೀಟರ್‌ ಪೆಟ

26 Mar 2026 3:46 pm
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು

Tamarind Price: ಕರ್ನಾಟಕದ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ತುಮಕೂರು ಸೇರಿದಂತೆ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ಮಾರ್ಚ್‌ 26ರಂದು ಮಾರುಕಟ್ಟೆಯಲ್ಲಿ

26 Mar 2026 3:16 pm
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆ(KRIES), ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಇತರ ವಸತಿ ಶಾಲೆಗಳ ಪ್ರವೇಶ ಸಲುವಾಗಿ ನಡೆಸಲಾದ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್‌

26 Mar 2026 3:14 pm
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ

ನವದೆಹಲಿ: ಭಾರತೀಯ ರೈಲ್ವೇ ಹಿರಿಯ ನಾಗರಿಕರಿಗೆ ಸಂಬಂಧಿಸಿದ2026ರ ಕೆಲವು ಪ್ರಮುಖ ಸೌಲಭ್ಯಗಳನ್ನು ಇನ್ನು ಕೂಡ ಜಾರಿಗೊಳಿಸಿಲ್ಲ. ಕೋವಿಡ್ ನಂತರ ಸ್ಥಗಿತಗೊಳಿಸಲಾದ ಹಿರಿಯ ನಾಗರಿಕರ ಈ ರಿಯಾಯಿತಿಗಳಿಗೆ ಬೇಡಿಕೆಗಳಿದ್ದರು ರೈಲ್ವೇ

26 Mar 2026 1:56 pm
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್‌ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

26 Mar 2026 1:49 pm
ಆರೋಗ್ಯ ವಿಮಾ ಕ್ಷೇತ್ರದಲ್ಲಿ ಭರ್ಜರಿ ಪ್ರಗತಿ: 1.2 ಲಕ್ಷ ಕೋಟಿ ರೂ ದಾಟಿದ ಪ್ರೀಮಿಯಂ ಸಂಗ್ರಹ

ನವದೆಹಲಿ: ಭಾರತದಲ್ಲಿ ಆರೋಗ್ಯ ವಿಮಾ ವಲಯವು ಉತ್ತಮ ಬೆಳವಣಿಗೆ ಸಾಧಿಸಿದೆ. ಆರೋಗ್ಯ ವಿಮಾ ಕ್ಲೈಮ್ ಪ್ರಕ್ರಿಯೆಯಲ್ಲಿನ ದಕ್ಷತೆ ಮತ್ತು ನ್ಯಾಯಸಮ್ಮತ ಸ್ಪಂದನೆಯಿಂದಾಗಿ ನಿಗದಿತ ಖಚಿತ ಗುರಿ ಸಾಧಿಸಿದೆ. ಹಿಂದಿನ 2024-25ರ ಸಾಲಿನಲ್ಲಿ

26 Mar 2026 1:44 pm
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್

Gold Silver Price: ನಿರಂತರವಾಗಿ ತೀವ್ರ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿ ಲೋಹಗಳ ದರಗಳಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಜನವರಿ ಶೇ.22ರಷ್ಟು ಕುಸಿತ ಕಂಡಿದ್ದ ಚಿನ್ನ, ಇರಾನ್ ಮೇಲಿನ ಯುದ್ಧ ಆರಂಭವಾದ ಬಳಿಕ ಶೇ.15ರಷ್ಟು ಕುಸಿತ ಕಂಡಿತ್ತು. ಇದ

26 Mar 2026 1:13 pm
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ

ಪಾಟ್ನಾ: ಭಾರತೀಯ ರೈಲ್ವೆಯ ಹೆಮ್ಮೆಯ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲುಗಳು ಅತ್ಯಾಧುನಿಕ ಸೌಲಭ್ಯ ಹಾಗೂ ವೇಗದ ಪ್ರಯಾಣಕ್ಕೆ ಹೆಸರಾಗಿವೆ. ಆದರೆ, ಇತ್ತೀಚೆಗೆ ಈ ಪ್ರೀಮಿಯಂ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ತೀವ್

26 Mar 2026 1:09 pm
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ

ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆಯ ಬಗ್ಗೆ ಪತ್ರಕರ್ತ ಜಗದೀಶ್ ಕೊಪ್ಪ ಅವರ ಬರಹ ಇಲ್ಲಿದೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ನನಗೆ ಪರಿಸರ ರಕ್ಷಣೆಗೆ ಜೀವನ ಮುಡಿಪಾಗಿಟ್ಟವರು, ಕುಡಿಯುವ ನೀರಿನ ಮಹತ್ವವನ್ನು ಅರಿತು ಅ

26 Mar 2026 12:07 pm
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ

ಪರಿಶಿಷ್ಟ ಜಾತಿ ಸ್ಥಾನಮಾನ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದವರು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ ಪಡೆಯಲು ಅರ್ಹರು. ಕ್ರಿಶ್ಚಿಯನ್ ಧರ್ಮದಂತಹ ಇನ್ನಿತರ ಧರ

26 Mar 2026 11:56 am
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ

Karnataka Rain Damage:ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ವಾರಗಳಿಂದ ಅಕಾಲಿಕ ಆಲಿಕಲ್ಲು ಸಹಿತ ಜೋರು ಮಳೆ ಆಗುತ್ತಿದೆ. ಧಾರವಾಡ ಕಲಘಟಗಿಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದು ಭರ್ಜರಿ ಮಳೆ ಆಗಿತ್ತು. ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ,

26 Mar 2026 11:20 am
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು?

ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು

26 Mar 2026 11:07 am
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್‌ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಒಡೆತನವು ಅಧಿಕೃತವಾಗಿ ಹೊಸ ಮಾಲೀಕರ ಕೈಸೇರಿದೆ. ಈ ಐತಿಹಾಸಿಕ ಬದಲಾವಣೆಯ ಬೆನ್ನಲ್ಲೇ, ಆರ್‌ಸಿಬಿ ತಂಡದ ಮೊದಲ ಮಾಲೀಕ ಹಾಗೂ ಉದ್ಯಮಿ ವಿಜಯ್ ಮಲ್ಯ ಅವರು ಸಾಮಾಜಿಕ ಜಾಲ

26 Mar 2026 11:03 am
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ

26 Mar 2026 10:06 am
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ

Bangladesh Bus Tragedy Video: ಬಾಂಗ್ಲಾದೇಶದ ದೌಲತ್ದಿಯಾ ಘಾಟ್‌ನಲ್ಲಿ ಹಡಗಿಗೆ ಹತ್ತಲು ಸಜ್ಜಾಗಿದ್ದ ಪ್ರಯಾಣಿಕರು ತುಂಬಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಪದ್ಮಾ ನದಿಗೆ ಉರುಳಿ ಬಿದ್ದ ಘಟನೆ ಘಾಟ್ ಸಂಖ್ಯೆ 3ರಲ್ಲಿ ಬುಧವಾರ ಸಂಜೆ ಜರುಗ

26 Mar 2026 9:54 am
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್‌ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ

ಮುಂಬೈ: ಜೀವನದಲ್ಲಿ ನಮಗೆ ಯಾವುದರಲ್ಲಿ ನಿಜವಾದ ಆಸಕ್ತಿ ಇದೆಯೋ, ಅದನ್ನು ಸಾಧಿಸಲು ಎಷ್ಟೇ ಕಷ್ಟವಾದರೂ ಹಿಂದೇಟು ಹಾಕಬಾರದು ಎಂಬುದಕ್ಕೆ 28 ವರ್ಷದ ನಮ್ರತಾ ಯಾದವ್ ಅವರೇ ಅತ್ಯುತ್ತಮ ಉದಾಹರಣೆ. ಸಿಂಗಾಪುರದಂತಹ ದುಬಾರಿ ನಗರದಲ್ಲ

26 Mar 2026 8:51 am
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ಹವಾಮಾನದಲ್ಲಿ ಕೊಂಚ ಬದಲಾವಣೆಯಾಗುವ ಲಕ್ಷಣಗಳು ಕಾಣ ಸಿಗುತ್ತಿವೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಹ

26 Mar 2026 7:08 am
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ

Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ

26 Mar 2026 6:00 am
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ

ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ

25 Mar 2026 11:03 am
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ

25 Mar 2026 10:03 am
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ

25 Mar 2026 6:00 am
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ

24 Mar 2026 5:30 pm
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ!

ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್

24 Mar 2026 12:31 pm
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ

24 Mar 2026 8:55 am
Bengaluru: ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 25 ಕೋಟಿ ರೂ. ವಂಚಿಸಿದ್ದ ದಂಪತಿ ಸಿಸಿಬಿ ಬಲೆಗೆ

ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು

23 Mar 2026 2:48 pm
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ

ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗ

23 Mar 2026 1:33 pm
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ

Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ

23 Mar 2026 9:55 am
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ

23 Mar 2026 8:58 am
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ

Horoscope March 23: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಮುಂಜಾನೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 23ರ ದಿನ

23 Mar 2026 6:00 am
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?

Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ

22 Mar 2026 6:00 am
Vastu Tips: ಅಡುಗೆಮನೆಯಲ್ಲಿ ಪೂಜೆ ಮಾಡಬಹುದೇ? ಇಲ್ಲಿದೆ ವಾಸ್ತು ತಜ್ಞರ ಸ್ಪಷ್ಟ ಉತ್ತರ

ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ

21 Mar 2026 4:17 pm
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್

21 Mar 2026 12:15 pm
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ

Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ

21 Mar 2026 6:00 am
Bank Jobs: ಸರ್ಕಾರಿ ಬ್ಯಾಂಕ್‌ ಕೆಲಸಕ್ಕೆ ಇನ್ಮುಂದೆ ಸಿಬಿಲ್ ಸ್ಕೋರ್ ಕಡ್ಡಾಯ

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ

20 Mar 2026 9:21 pm
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ

ಬ್ರಿಟನ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್‌ನ ಕ್

20 Mar 2026 6:01 pm
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು

ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬ

20 Mar 2026 4:43 pm
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ

Horoscope March 20: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲ ಬೆಳಗ್ಗೆ 10:30 ರಿಂದ 12:00 ರವರೆಗೆ ಇರುತ್ತದೆ.

20 Mar 2026 6:00 am
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು

ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ

19 Mar 2026 4:16 pm
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC

19 Mar 2026 3:57 pm
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ

ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.

19 Mar 2026 3:55 pm
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ

Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ

19 Mar 2026 6:00 am
ವಾಸ್ತು ಸರಿಯಿದ್ದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ, ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಈ ಸರಳ ವಾಸ್ತು ಟಿಪ್ಸ್ ಪಾಲಿಸಿ

ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ

18 Mar 2026 9:48 pm
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ

18 Mar 2026 9:31 am
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ

18 Mar 2026 8:39 am
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ

Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ

18 Mar 2026 6:00 am
ಮನೆ ನಿರ್ಮಾಣಕ್ಕೂ ಮೊದಲು ತಿಳಿಯಲೇಬೇಕಾದ ವಾಸ್ತು ರಹಸ್ಯ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ

17 Mar 2026 9:30 pm
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು

Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್

17 Mar 2026 6:00 am
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ

16 Mar 2026 11:34 pm
ಮನೆಯ ವಾಸ್ತು ದೋಷವೇ ? ಹಣ ಖರ್ಚಿಲ್ಲದೆ ಸರಿಪಡಿಸಬಹುದಾದ ಸರಳ ಉಪಾಯಗಳು ಇಲ್ಲಿವೆ

ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ

16 Mar 2026 12:56 pm
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು

Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ

16 Mar 2026 6:00 am
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ

15 Mar 2026 3:19 pm
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ

15 Mar 2026 1:38 pm