ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಇಂಧನ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ದೇಶದ ನಾಗರಿಕರ ಅಗತ್ಯತೆಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಸೀಮೆಎಣ್ಣೆ ಮು
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದ್ದರೂ, ಮಾರ್ಚ್ 31ರಿಂದ ಏಪ್ರಿಲ್ 4ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸುಡುವ ಬೇಸಿಗೆಯ ನಡುವ
Horoscope March 30: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 30ರ ದಿ
IPL 2026 MI Vs KKR: ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಇತಿಹಾಸದಲ್ಲಿ ತನ್ನ ಮೇಲಿದ್ದ 14 ವರ್ಷಗಳ ಹಳೆಯ ಅಪಶಕುನವನ್ನು ಕೊನೆಗೂ ತೊಡೆದುಹಾಕಿದೆ. ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ
Karnataka Rains: ಬೇಸಿಗೆಯ ಬಿರುಬಿಸಿಲಿನ ವಾತಾವರಣದ ನಡುವೆಯೂ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿ
Jacob Duffy: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ವೇಗಿ ಜೇಕಬ್ ಡಫಿ ಎಸ್ಆರ್ಎಚ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದರು. ಹೈದರಾಬಾದ್ ತಂಡದ ಪ
ಐಪಿಎಲ್ 2026 ಕೇವಲ ಮೈದಾನದ ಆಟದಿಂದ ಮಾತ್ರವಲ್ಲದೆ, ಈಗ ಕಾಮೆಂಟರಿ ಬಾಕ್ಸ್ನಲ್ಲಿ ನಡೆಯುತ್ತಿರುವ ವಿವಾದಗಳಿಂದಲೂ ಸುದ್ದಿಯಾಗುತ್ತಿದೆ. ಶನಿವಾರ ನಡೆದ ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ವೇಳೆ ಭಾರತದ ಮಾಜಿ ಕ್ರಿಕೆಟರ್ ವೀರ
RCB: ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಎಸ್ಆರ್ಎಚ್ ವಿರುದ್ಧ ಭರ್ಜರಿ ಗೆಲವು ಸಾಧಿಸಿದೆ. ಈ ಪಂದ್ಯವನ್ನು ಡಬ್ಲ್ಯೂಪಿಎಲ್ನ ಸ್ಮೃತಿ ಮಂಧಾನ, ಕನ್ನಡತಿ ಶ್ರೇ
IPL 2026 RCB: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಇದರ ಬೆನ್ನಲ್ಲೇ ಮತ್ತೆ ಇತ್ತ
ಭಾರತದಲ್ಲಿ ಸೈಬರ್ ಅಪರಾಧಗಳ ಹಾವಳಿ ಮಿತಿಮೀರುತ್ತಿದ್ದು, ಈಗ ಮುಂಬೈ ಮೂಲದ ಹೊಸ ಮಾದರಿಯ ವಂಚನೆಯ ಜಾಲವೊಂದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ಗ್ಯಾಸ್ ಕಂಪನಿಯ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡುವ ವಂಚಕರು, ಕೇವಲ ಕೆಲವೇ
Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಶನಿವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಆರ್ಸ
ಉತ್ತರ ಪ್ರದೇಶ: ಮದುವೆ ಅಂದಮೇಲೆ ಅಲ್ಲಿ ತಮಾಷೆ, ಸಡಗರ ಇರುವುದು ಸಹಜ. ಆದರೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದ ಒಂದು ಮದುವೆ ಸಮಾರಂಭ ಮಾತ್ರ ಅಕ್ಷರಶಃ ಕುಸ್ತಿ ಅಖಾಡವಾಗಿ ಬದಲಾಗಿದೆ. ಇದಕ್ಕೆ ಕಾರಣವಾದದ್ದು ಮಾತ್ರ ಅತಿ ವಿಚ
ದಾಂಡೇಲಿ: ಉತ್ತರ ಕರ್ನಾಟಕದ ಸುಮಾರು ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೇವೆ ನೀಡುವ ವಾಯವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ಗಳು ರಾಜ್ಯ, ಹೊರ ರಾಜ್ಯದವರೆಗೂ ಉತ್ತಮ ಸೇವೆ ನೀಡುತ್ತಿವೆ. ಇದೀಗ ದಾಂಡೇಲಿಯಿಂದ ರಾಜಧಾನಿ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 29) ಲೀಟರ್ ಪೆಟ
ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಕಣ ಈಗ ಅಧಿಕೃತವಾಗಿ ಕಳೆಗಟ್ಟಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಮತ್ತು ನಟ ದಳಪತಿ ವಿಜಯ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ವ
ಬೆಂಗಳೂರು: ರಾಜ್ಯದಲ್ಲಿ ಒಂದು ಸಮುದಾಯದಿಂದ ಸಿಗುವ ಅಲ್ಪ ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎಂದು ಸರ್ಟಿಫಿಕೇಟ್ ನೀಡುವ ಹಂತದಲ್ಲಿ ಕಾಂಗ್ರೆಸ್ ಇದೆ. ಹೀಗಾಗಿ ಕಾಂಗ್ರೆಸ್ನವರಿಗೆ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಕೊಟ್ಟ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಆತಂಕಕಾರಿ ಘಟನೆಯೊಂದು ನಡೆದಿದೆ. ಅಂತರಾಷ್ಟ್ರೀಯ ಮಟ್ಟದ ಘೋಷಿತ ಭಯೋತ್ಪಾದಕ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಪ್ರಚೋದನಾಕಾರಿ ಸ್ಟಿಕ್ಕರ್ಗ
ನವದೆಹಲಿ: ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕರಕುಶಲ, ಆಹಾರ ಉತ್ಪನ್ನಗಳಿಗೆ ಆದ್ಯತೆ ನೀಡಲಾಗುತ್ತಿದೆ. ವ್ಯಾಪಾರಸ್ಥರಿಗೆ ಮಾರುಕಟ್ಟೆಗೆ ಅವಕಾಶ ನೀಡುವ ಮುಖೇನ ಆಯಾ ಭಾಗದ ಸ್ಥಳೀಯ ವೈವಿಧ್ಯತೆ ಕಲಾ ಪರಂಪರೆ, ಆಹಾರ ಪದ್
Kannada Vs Hindi: ಭಾಷಾ ಶಿಕ್ಷಣ - ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಭಾಷಾ ಶಿಕ್ಷಣ - ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ Gayathri HN ಅವರು ಹಿಂದಿಯಂತೆಯೇ ಇಂಗ್ಲಿಷ್
Siddaramaiah: ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀಡೆಯಿಂದ ಓಡಾಡುವ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಬಗ್ಗೆ ಕೊಟ್ಟಿರುವ ಹೇಳಿಕೆ ಹಾಗೂ Kissing My Ass ಎಂದು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇರಾನ್ ವಿರುದ್ಧ ನಡೆಯ
Karnataka KSRTC:ಕರ್ನಾಟಕದಾದ್ಯಂತ ಉತ್ತಮ ಸೇವೆ ನೀಡುತ್ತಿರುವ ಹಾಗೂ ತನ್ನ ಉಪಕ್ರಮ, ಪ್ರಯಾಣಿಕ ಸ್ನೇಹಿ ಕಾರ್ಯಕ್ರಮಗಳಿಂದ ಹಲವು ಪ್ರಶಸ್ತಿಗಳಿಗೆ ಭಾಜನವಾಗಿರುವ ರಾಜ್ಯದ ಹೆಮ್ಮೆಯ 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು' (KSRTC) ಇದೀ
Gadag-Hotgi Rail Doubling Project: ಬಹುನಿರೀಕ್ಷೆಯ ಉತ್ತರ ಕರ್ನಾಟಕದ ಗದಗ-ಹೊಟಗಿ ರೈಲು ಮಾರ್ಗ ಕಾರ್ಯ ಪೂರ್ಣಗೊಂಡಿದೆ. ಬಾಕಿ ಇದ್ದ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು, ಪ್ರಮುಖ ಪ್ರದೇಶದಲ್ಲಿ ನದಿ ಮೇಲೆ ಗರ್ಡರ್ ಸಹ ನಿರ್ಮಿಸಲಾಗಿದೆ. ಪ್ರಾಯೋಗಿಕ
ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರ ಪತಿ, ಹಿರಿಯ ನಿರ್ದೇಶಕ ಸುಂದರ್ ಸಿ ಅವರು ಸಕ್ರಿಯ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವರು ಮಧುರೈ ಸೆಂಟ್ರಲ್ ಕ
ಅಂತರಾಷ್ಟ್ರೀಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ವೆನೆಜುವೆಲಾದ ಸರ್ಕಾರಿ ಸ್ವಾಮ್ಯದ ಗಣಿಗಾರಿಕೆ ಸಂಸ್ಥೆಯು ಅಮೆರಿಕದ ಮಾರುಕಟ್ಟೆಗೆ 1,000 ಕೆಜಿ ಚಿನ್ನವನ್ನು ಮಾರಾಟ ಮಾಡಲು ಬಹುಕೋಟಿ ಡಾಲರ್ ಒಪ್ಪಂದಕ
ದುಬೈ: ಪ್ರತಿಯೊಬ್ಬ ಮಕ್ಕಳಿಗೂ ತಮ್ಮ ಪೋಷಕರ ಆಸೆಗಳನ್ನು ಈಡೇರಿಸುವುದು ಒಂದು ದೊಡ್ಡ ಕನಸಾಗಿರುತ್ತದೆ. ಅದರಲ್ಲೂ ಜೀವನಪೂರ್ತಿ ಮಕ್ಕಳಿಗಾಗಿ ಕಷ್ಟಪಟ್ಟ ತಂದೆ-ತಾಯಿಯನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ದು ಅವರ ಮುಖದಲ್ಲಿ ನಗು
ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರ ಭವಿಷ್ಯ ನಿಧಿ ಸಂಘಟನೆ (EPFO) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. ಏಪ್ರಿಲ್ 1, 2026 ರಿಂದ ಬಹುನಿರೀಕ್ಷಿತ 'ಇಪಿಎಫ್ಒ 3.0' (EPFO 3.0) ವ್ಯವಸ್ಥೆ ಜಾರಿ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಹಾಗೂ ಹೂಡಿಕೆದಾರರಿಗೆ ಇಂದಿನ ಮಾರುಕಟ್ಟೆಯ ವಿವರ ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದೆ. ಇಂದಿನ (ಮಾರ್ಚ್ 29, 2026) ಅಧಿಕೃತ ದತ್ತಾಂಶದ ಪ್ರಕಾರ, ದೇಶೀಯ ಮಾರುಕಟ
ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮಾರ್ಚ್ 29 ರಂದು ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆಗಳು ಕಂಡುಬರುತ್ತಿವೆ. ರಾಜ್ಯದ ಹಲವೆಡೆ ಬಿಸಿಲಿನ ತಾಪಮಾನ ತೀವ್ರವಾಗಿ ಏರಿಕೆಯಾಗುತ್ತಿದ್ದರೆ, ಮಲೆನಾಡು
April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ
IPL 2026 RCB Vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿಯು ಎಸ್ಆರ್ಎಚ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು
RCB Vs SRH: ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೂ ಮುನ್ನ ಕಳೆದ ಬಾರಿ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಲು ಮೌನಾಚರಣೆ ಮಾಡಲಾಯಿತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
Adani: ಅದಾನಿ ರಕ್ಷಣಾ ಮತ್ತು ಬಾಹ್ಯಾಕಾಶ ಸಂಸ್ಥೆಯು ಸ್ವದೇಶೀಯವಾಗಿ ತಯಾರಿಸಲಾದ 7.62 ಮಿಮೀ 'ಪ್ರಹಾರ್' ಲೈಟ್ ಮಷಿನ್ ಗನ್ಗಳ ಮೊದಲ ಹಂತದ 2,000 ಗನ್ಗಳನ್ನು ಭಾರತೀಯ ಸೇನೆಗೆ ನೀಡಲಾಯಿತು. ಇದು ಭಾರತದ ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲ
Ananya Birla RCB Post Viral: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್
IPL 2026 RCB Vs SHR: ಐಪಿಎಲ್ 2026ರ ಮೊದಲ ಪಂದ್ಯಕ್ಕೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಇಂದಿನ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದ
IPL 2026 RCB: ಐಪಿಎಲ್ 2026ನೇ ಆವೃತ್ತಿ ಇನ್ನೂ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಎಂ.ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮು
RCB Vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮಾರ್ಚ್ 28) ನಡೆಯಲಿರುವ ಐಪಿಎಲ್ 2026ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಬೆನ
ದಾಳಿಂಬೆ ಇದು ಕೇವಲ ರುಚಿಕರವಾದ ಹಣ್ಣು ಮಾತ್ರ ಅಲ್ಲಾ. ಅದು ನಮ್ಮ ಆರೋಗ್ಯಕ್ಕೆ ಶಕ್ತಿ ತುಂಬುವ ಪೋಷಕಾಂಶಗಳಿರುವ ಭಂಡಾರವೆ ಆಗಿದೆ. ಸಾಮಾನ್ಯವಾಗಿ ನಾವು ಇದನ್ನು ದಿನ ನಿತ್ಯ ಸೇವಿಸುವುದಿಲ್ಲಾ ಕೆಲವೊಮ್ಮೆ ಮಾತ್ರ ಸೇವಿಸುತ್ತೇ
ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ
RCB Vijay Mallya: ಐಪಿಎಲ್ 19ನೇ ಸೀಸನ್ ಇಂದಿನಿಂದ (ಮಾರ್ಚ್ 28) ಆರಂಭವಾಗಲಿದೆ. ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ ರೈಸರ್ಸ್ ಹೈದರ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (ಮಾರ್ಚ್ 28, 2026) ರಾಜ್ಯಾದ್ಯಂತ ಕರ್ನಾಟಕ ಎಸ್ಎಸ್ಎಲ್ಸಿ ಗಣಿತ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಬೆಳಿಗ್ಗೆ 10:00 ಗಂಟೆಯಿಂದ ಮಧ್ಯ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣ ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚನೆಗೆ ಇಳಿದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಬಿಜೆಪ
ನಾವು ಆರೋಗ್ಯವಾಗಿರಲು ದೈಹಿಕ ಚಟುವಟಿಕೆಗಳನ್ನು ಮಾಡುವುದು ಅಗತ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಹಲವರು ತಮ್ಮ ದಿನನಿತ್ಯದ ವ್ಯಾಯಾಮಗಳಲ್ಲಿ ವಾಕಿಂಗ್ ಕೂಡ ಒಂದಾಗಿದೆ. ಕೆಲವರು ವಾಕಿಂಗ್ ಸಮಯವನ್ನು ಬೆಳಿಗ್ಗೆ ಆಯ್ಕೆ ಮಾಡ
ನವದೆಹಲಿ: ಪ್ರಸ್ತುತ ಈ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್ಫೋನ್ ಮತ್ತು ಸಾಮಾಜಿಕ ಜಾಲತಾಣಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಬೀರುತ್ತಿರುವ ಗಂಭೀರ ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದು ಇಡಲಾಗಿದ
ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ನಲ್ಲಿ ತೊಡಗಿದ್ದ ಫೋಟೋಗ್ರಾಫರ್ಗಳ ತಂಡದ ಮೇಲೆ ಸ್ಥಳೀಯ ಕಿಡಿಗೇಡಿಗಳು ಮಾರಣಾಂತಿ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಅವಧಿಯಲ್ಲೇ ತೃತೀಯ ಭಾಷೆಯಾದ ಹಿಂದಿ ಪರೀಕ್ಷೆಯನ್ನು 'ನ್ಯೂಟ್ರಲ್' (ಗ್ರೇಡಿಂಗ್) ಮಾಡಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ತೀ
Indian Railways: ಭಾರತಿಯ ರೈಲ್ವೆಯಲ್ಲಿ ಪ್ರಯಾಣ ಮಾಡುವವರು ಯಾವುದೆ ರೈಲು ನಿಲ್ದಾಣಕ್ಕೆ ಹೋದರು ಮೊದಲು ಗಮನ ಸೇಳೆಯವ ಸಂಗತಿಯಂದರೆ ವಿವಿಧ ಬಣ್ಣದ ರೈಲುಗಳು. ಭಾರತಿಯ ರೈಲುಗಳು ಕೆಲವು ನೀಲಿ ಬಣ್ಣದಲ್ಲಿ ಇರುತ್ತವೆ, ಕೆಲವು ಬಿಳಿ ಬಣ್ಣಗಳ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದಾ ಸಮುದಾಯಗಳ ಜೊತೆಗೆ ಗುತ್ತಿಗೆ ಆಧಾರದ ರಾಜಕಾರಣವನ್ನು ಮಾಡುತ್ತ ಬಂದಿದ್ದಾರೆ. ಇಡೀ ಸರ್ಕಾರದ ಸಚಿವರುಗಳು ಹಣದ ಚೀಲ ಇಟ್ಟುಕೊಂಡು ಬರುತ್ತಾರೆ. ಜನರ ಮೇಲೆ ಹಣ್ಣ ಎಸೆದು ಜನ
ಬೆಂಗಳೂರು: ಸಾಮಾನ್ಯವಾಗಿ ಯಾವುದೇ ಒಂದು ಸಿನಿಮಾ ಬಿಡುಗಡೆಯಾದರೆ, ಅದರ ಬಗ್ಗೆ ಚಿತ್ರಮಂದಿರಗಳಲ್ಲಿ, ಅಭಿಮಾನಿಗಳ ಪೇಜ್ಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುವುದು ಸಹಜ. ಆದರೆ, ಇದೀಗ ಬಿಡುಗಡೆಯಾಗಿ ಬಾಕ್ಸ್ ಆಫೀ
ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ
ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯ ಹೊರೆ ತಗ್ಗಿಸಿ 'ಗ್ರೇಡಿಂಗ್' ಪದ್ಧತಿ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕರ
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಬಿರುಸಿನಿಂದ ನಡೆಯುತ್ತಿವೆ. ಆದರೆ, ಪರೀಕ್ಷೆಯ ಮಧ್ಯದಲ್ಲಿಯೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ಈ ದಿಢೀರ್ ನಿರ್ಧಾರವೊಂದು ಇದೀ
ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಶನಿವಾರ ಬೆಳಿಗ್ಗೆ ಪೊಲೀಸರ
ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ
ಬೆಂಗಳೂರು: ಚುನಾವಣೆ ಮುಗಿದ ತಕ್ಷಣ ಈ ಹಿಂದೆ ಮಾಡಿದಂತೆ ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಇದೆಲ್ಲವೂ ಚುನಾವಣೆ ಗಿಮಿಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು. ಮೊದಲು ನಿಮ್ಮ ರಾಜ್ಯ ಕ
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ದಶಕಗಳಿಂದಲೂ ನಡೆದುಕೊಂಡು ಬಂದಿದ್ದ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ ತರಲಾಗ
ಹಾಸನ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾದ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ಗಾಗಿ ಬಂದಿದ್ದ ತಂಡದ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿದ ಆಘಾ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿರುವ ಗ್ರಾಹಕರಿಗೆ ಹಾಗೂ ಹೂಡಿಕೆದಾರರಿಗೆ ಇಂದಿನ ಮಾರುಕಟ್ಟೆ ಸ್ಥಿತಿಗತಿ ತಿಳಿಯುವುದು ಅತ್ಯಗತ್ಯ. ಇವತ್ತು (ಮಾರ್ಚ್ 28, 2026) ಚಿನ್ನದ ದರದಲ್ಲಿ ಮತ್ತೆ ತುಸು ಏರಿಕೆ ಕಂಡುಬಂದಿದೆ. ಜಾಗ
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಬೇಸಿಗೆಯ ಬಿಸಿಲಿನ ಪ್ರಖರತೆ ಏರುತ್ತಿರುವ ಬೆನ್ನಲ್ಲೇ, ವರುಣ ದೇವ ತಂಪೆರೆಯಲು ಮುಂದಾಗಿದ್ದಾನೆ. ಭಾರತೀಯ ಹವಾಮಾನ ಇಲಾಖೆಯ ಇಂದಿನ (ಮಾರ್ಚ್ 28) ಅಧಿಕೃತ ವರದಿಯ ಪ್ರಕಾರ, ಕರ್ನಾಟಕದ ಹವಾಮಾನದ
RCB Playing 11 Prediction: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಐಪಿಎಲ್ 19ನೇ ಸೀಸನ್ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲ
RCB Vs SRH Match: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 2026 ಹಬ್ಬ ಇಂದಿನಿಂದ ಅದ್ಧೂರಿಯಾಗಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬ
Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ
ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್ಲೀಸ್ ಉದ್ಯೋಗ ಔಟ್ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ
ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ
ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ
Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ
ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ
ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ
Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ
ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ
ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ
Horoscope March 24: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮಾರ್ಚ್ 24ರ
ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು
Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ
ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ
Horoscope March 23: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಮುಂಜಾನೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 23ರ ದಿನ
Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ
ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್
ಇಂದಿನ ಕಾಲದಲ್ಲಿ ಅನೇಕರು ಮನೆ ಕಟ್ಟುವಾಗ ವಾಸ್ತು ಶಾಸ್ತ್ರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಕೆಲವರ ಮನೆಗಳಲ್ಲಿ ವಾಸ್ತುಶಾಸ್ತ್ರ ಎಲ್ಲವೂ ಸರಿಯಾಗಿ ಇದ್ದರು, ನಿರೀಕ್ಷಿಸಿದಂತೆ ಯಶಸ್ಸು ಸಿಗದೇ ಇರುವುದನ್ನು ನ
Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ
ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ
ಬ್ರಿಟನ್ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್ನ ಕ್
ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬ
Horoscope March 20: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲ ಬೆಳಗ್ಗೆ 10:30 ರಿಂದ 12:00 ರವರೆಗೆ ಇರುತ್ತದೆ.

23 C