SENSEX
NIFTY
GOLD
USD/INR

Weather

19    C

...
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್‌ಸ್ಟಾ ಪೋಸ್ಟರ್ ಭಾರೀ ವೈರಲ್‌

Shivam Dube: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತ ತಂಡದ ಐತಿಹಾಸಿಕ ಜಯದ ನಂತರ, ಕ್ರೀಡಾಂಗಣದಲ್ಲಿ ಕಂಡುಬಂದ ದೃಶ್ಯಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಅಭಿಮಾನಿಗಳ ಮನಗೆದ್ದಿವೆ. ಈ ಪೈಕಿ, ಟೀಂ

10 Mar 2026 11:45 pm
Ish Sodhi: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಭಾರತ ಮೂಲದ ಕಿವೀಸ್ ಆಟಗಾರ ಇಶ್ ಸೋಧಿ

Ish Sodhi: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯ ಆರಂಭವಾಗುವ ಮುನ್ನ ನ್ಯೂಜಿಲೆಂಡ್ ತಂಡದ ಪ್ರಮುಖ ಲೆಗ್-ಸ್ಪಿನ್ನರ್ ಇಶ್ ಸೋಧಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ದೃಶ

10 Mar 2026 10:48 pm
'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ಸಲಹಾ ಮಂಡಳಿಗೆ ಭಾರತದ ನಾಲ್ವರು ಅಗ್ರಗಣ್ಯ ನಾಯಕರ ಸೇರ್ಪಡೆ

OWOF: ಮಾನವೀಯ ಸೇವಾ ಕ್ಷೇತ್ರದಲ್ಲಿ ದೇಶ-ವಿದೇಶಗಳಲ್ಲಿ ಗಮನ ಸೆಳೆದಿರುವ ಒನ್ ವರ್ಲ್ಡ್ ಒನ್ ಫ್ಯಾಮಿಲಿ (OWOF) ಮಿಷನ್‌ನ ಸಂಸ್ಥೆಗಳ ಸಲಹಾ ಮಂಡಳಿಗೆ ಭಾರತದ ಉದ್ಯಮ, ಹಣಕಾಸು ಹಾಗೂ ಆಡಳಿತ ವಲಯದ ನಾಲ್ವರು ಪ್ರಮುಖ ನಾಯಕರು ಸೇರ್ಪಡೆಯಾಗಿ

10 Mar 2026 7:50 pm
War Updates: ಇರಾನ್‌ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು

Iran-Israel-US War Upate: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಬರೋಬ್ಬರಿ ಹನ್ನೊಂದು ದಿನ ಪೂರೈಸಿದ್ದು, ಇಂದು (ಮಾ.10) ಮಂಗಳವಾರ ಸಹ ಕ್ಷಿಪಣಿ ದಾಳಿಗಳು ಮುಂದುವರಿದಿವೆ. ಮತ್ತೊಂದೆಡೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಯುದ್ಧ ಮುಗಿದಿದೆ

10 Mar 2026 7:49 pm
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಮಾರ್ಚ 11 ರಿಂದ ರಾಜ್ಯಾದಂತ್ಯ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಜಿಲ್ಲಾ ಆಸ್ಪತ

10 Mar 2026 6:39 pm
ಕ್ರೀಡಾಂಗಣದಲ್ಲೇ ಇಶಾನ್‌ ಕಿಶಾನ್‌ಗೆ ಮುತ್ತಿಟ್ಟ ಅದಿತಿ ಹುಂಡಿಯಾ ಯಾರು? ಅಭಿಷೇಕ್ ಶರ್ಮಾ ಸೋದರಿ ನಂಟು ರಿವೀಲ್

Ishan Kishan: ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಸತತ ಎರಡನೇ ಬಾರಿಗೆ ಮತ್ತು ಒಟ್ಟಾರೆಯಾಗಿ ಮೂ

10 Mar 2026 6:27 pm
Siddaramaiah: ಡಿಕೆ ಶಿವಕುಮಾರ್‌ದು ಕಾಂಗ್ರೆಸ್‌ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜಕೀಯವಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನುವುದು ನಿತ್ಯದ ಸುದ್ದಿ. ಆದರೆ ಇದರ ನಡುವೆ ಸಿದ್

10 Mar 2026 5:22 pm
ಸೂರ್ಯಕುಮಾರ್ ಯಾದವ್ ಹಳೆಯ ಫೋಟೋ ವೈರಲ್: ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಆ ಹುಡುಗ ಇಂದು ವಿಶ್ವಕಪ್ ವಿಜೇತ ನಾಯಕ!

Suryakumar Yadav: 2026ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ಸಂಭ್ರಮದ ನಡುವೆ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರ ವೃತ್ತಿಜೀವನದ ಆರಂಭಿಕ ದಿನಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ವಿಶೇಷವಾಗಿ ಪೆಟ

10 Mar 2026 5:09 pm
NWKRTC ನೇಮಕಾತಿ: ಏಪ್ರಿಲ್‌ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಯಾರೆಲ್ಲ ಅರ್ಜಿ ಸಲ್ಲಿಸಿದ್ದರೋ ಅವರಿಗೆ ಶುಭ ಸುದ್ದಿ ನೀಡಿದೆ. ಸಂಸ್ಥೆಯ ಖಾಲಿ ಹುದ್ದೆಗಳ ಪರೀಕ್ಷೆಗಳ

10 Mar 2026 4:17 pm
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್‌ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ಇಲ್ಲಿದೆ ವಿಡ

Tamarind Farming: ಹುಣಸೆ ಕೃಷಿಯಲ್ಲಿ ಈಗ ಎದುರಾಗಿರುವ ಬಹುದೊಡ್ಡ ಸಮಸ್ಯೆ ಎಂದರೆ ಹುಣಸೆ ಇಳುವರಿಯ ಸಂದರ್ಭದಲ್ಲಿ ಮರ ಹತ್ತುವುದಕ್ಕೆ ರೈತರು ಸಿಗದೆ ಇರುವುದು ಹಾಗೂ ಯಂತ್ರಗಳ ಕೊರತೆ. ಈ ಸಮಸ್ಯೆಗೆ ರೈತ ಹಾಗೂ ವಕೀಲ ನೋಟರಿ ಚಂದ್ರಶೇಖರ ಅವರ

10 Mar 2026 4:10 pm
New Rent Rules 2026: ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು

New Rent Rules 2026: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿದಾರರು ಬಾಡಿಗೆ ಮನೆಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡುತ್ತಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಹೊಸ ಬಾಡಿಗೆ ನಿಯಮಗಳು 2026ರ ವ

10 Mar 2026 4:06 pm
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್‌ಇ ಸ್ಪಷ್ಟನೆ

ನವದೆಹಲಿ: ಸಿಬಿಎಸ್‌ಇ (CBSE) ಮಂಡಳಿಯ ಪರೀಕ್ಷೆಗಳು ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತವೆ. ಆದರೆ ಈ ಬಾರಿ 12ನೇ ತರಗತಿಯ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶ್ನೆಪತ್ರಿಕೆಯ ಮೇ

10 Mar 2026 4:00 pm
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್‌ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ

Suryakumar Yadav: ಟೀಂ ಇಂಡಿಯಾದ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಈ ವರ್ಷದ 2026 ಟಿ20 ವಿಶ್ವಕಪ್ ಗೆಲ್ಲುವಲ್ಲಿ ಅಸಾಧಾರಣ ಪ್ರತಿಭೆ ತೋರಿಸಿದರು. ಆದರೆ ಮುಂದಿನ ವರ್ಷದ ಟೂರ್ನಿಯ ನಾಯಕತ್ವವು ಬದಲಾಗುವ ಸಾಧ್ಯತೆ ಇದೆ. ಟ್ರ

10 Mar 2026 3:29 pm
World War: ಮಧ್ಯಪ್ರಾಚ್ಯ ಯುದ್ಧ: ನಮ್ಮ ವ್ಯಾಪಾರಿ ಪ್ರಭುತ್ವದಿಂದ ಭಾರತಕ್ಕೀಗ ದೇವರೇ ಗತಿ: ರಾಜಾರಾಂ ತಲ್ಲೂರು ಬರಹ

US-Israel-Iran War: ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆಯು ಭೀಕರ ಸ್ವರೂಪವನ್ನು ಪಡೆದುಕೊಂಡಿದೆ. ಅಷ್ಟೇ ಅಲ್ಲದೆ ಈ ಯುದ್ಧದ ಪರಿಣಾಮಗಳು ಭಾರತದ ಮೇಲೂ ಬೀಳುವುದಕ್ಕೆ ಪ್ರಾರಂಭವಾಗಿದೆ. ಮಧ್ಯಪ್ರಾಚ್ಯ ಯುದ್ಧ: ಭಾರತಕ್ಕೀಗ ದೇವರೇ ಗತಿ: ಹ

10 Mar 2026 3:09 pm
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ

Kannada: ಕರ್ನಾಟಕದ ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲಿಷ್‌ನಲ್ಲೇ ಮಾತನಾಡಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಹೇಳಿರುವುದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾ

10 Mar 2026 1:28 pm
ದೇಶದಲ್ಲಿ ನಿಜಕ್ಕೂ ಎಲ್‌ಪಿಜಿ ಕೊರತೆ ಇದೆಯೇ, ಗಾಬರಿ ಬೇಡ ಕೃಷ್ಣ ಭಟ್ ಬರಹ

ಬೆಂಗಳೂರು: ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದೆ ಎಂಬ ಸುದ್ದಿಗಳು ಇತ್ತೀಚೆಗೆ ಜನರಲ್ಲಿ ಆತಂಕ ಮೂಡಿಸುತ್ತಿದೆ. ಆದರೆ ಈ ಆತಂಕದ ಹಿಂದೆ ನಿಜವಾದ ಕೊರತೆಗಿಂತ ಹೆಚ್ಚು ಗೊಂದಲ ಮತ್ತು ತಪ್ಪಾಗಿ ಅರ್ಥೈಸಿಕೊಂಡಿರುವುದು ಕಾರಣವಾ

10 Mar 2026 1:25 pm
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral

ಆಂಧ್ರಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ಭಾನುವಾರ ರಾತ್ರಿ ಭಾರಿ ಅಪಘಾತವೊಂದು ಸಂಭವಿಸಿದೆ. ಮಹಾರಾಷ್ಟ್ರದ ಪುಣೆಯಿಂದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲಕ್ಕೆ ತುಪ್ಪವನ್ನು ಸಾಗಿಸುತ್ತಿ

10 Mar 2026 1:23 pm
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಬೇರೆ ರಾಜ್ಯಗಳ ಪ್ರಮುಖ ನಗರಗಳನ್ನು ಸಂಪರ್ಕಿಸುವ ವಿವಿಧ 07 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಸಮಯ ಪರಿಷ್ಕರಿಸಲಾಗಿದೆ. ನಿಲ್ದಾಣಗಳಿ

10 Mar 2026 1:22 pm
ಹುಬ್ಬಳ್ಳಿಗೂ ತಟ್ಟಿದ ಯುದ್ಧದ ಬಿಸಿ; ಗ್ಯಾಸ್ ಇಲ್ಲದೆ ಮಂಗಳವಾರ ರಾತ್ರಿಯಿಂದಲೇ ಹೋಟೆಲ್‌ಗಳು ಬಂದ್ ಸಾಧ್ಯತೆ

ಹುಬ್ಬಳ್ಳಿ: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಕರಿನೆರಳು ಇದೀಗ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯ ಮೇಲೂ ಬಿದ್ದಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಈ ಯುದ್ಧದ ತೀವ್ರತೆಯಿಂ

10 Mar 2026 12:48 pm
ಮಧ್ಯಪ್ರಾಚ್ಯ ಯುದ್ಧ: ಪೆಟ್ರೋಲ್ - ಡಿಸೇಲ್ ಸೇರಿದಂತೆ ವಿವಿಧ ವಸ್ತುಗಳ ಸರಬರಾಜು - ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ:ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳು ಮತ್ತು ನೈಸರ್ಗಿಕ ಅನಿಲದ ಲಭ್ಯತೆ, ಪೂರೈಕೆ ಮತ್ತು ಸಮಾನ ವಿತರಣೆಯನ್ನು ನಿಯಂತ್ರಿಸಲು ಭಾರತ ಸರ್ಕಾರವು 1955 ರ ಅಗತ್ಯ ಸರಕುಗಳ ಕಾಯ್ದೆಯನ್ನು ಜಾರಿಗೊಳಿಸಿದೆ. ಮಧ್ಯಪ್ರ

10 Mar 2026 12:42 pm
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ

ಈಗಾಗಲೇ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಇದೀಗ ಚಿನ್ನದ ದರ ಕೂಡ ಏರುವ ಮೂಲಕ ಡಬಲ್‌ ಶಾಕ್‌ ನೀಡಿದೆ. ಹೂಡಿಕೆದಾರರು ಮತ್ತು ಆಭರಣ ಪ್ರೇಮಿಗಳಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಬೆಂಗಳೂರಿನಲ್ಲಿ

10 Mar 2026 12:11 pm
ಪ್ರವಾಸೋದ್ಯಮ ಇಲಾಖೆಯಿಂದ ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ, ವಿಶೇಷವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ರಾಜ್ಯದ

10 Mar 2026 11:57 am
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ

ಬಳ್ಳಾರಿ: ಬಳ್ಳಾರಿಯ ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯ ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟು, ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಗೆ ಕಾರಣ ಎನ್ನಲಾದ ಅಪ್ರಾಪ

10 Mar 2026 10:15 am
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ

ಬೆಂಗಳೂರು: ಸಮವಸ್ತ್ರ, ಶೂ, ಬಿಸಿ ಊಟ ಸೇರಿದಂತೆ ಹಲವಾರು ಆಕರ್ಷಕ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆಯಾಗುತ್ತಿರು

10 Mar 2026 9:36 am
LPG Cylinder Booking: ಎಲ್‌ಪಿಜಿ ಸಿಲಿಂಡರ್ ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ಅಡುಗೆ ಅನಿಲದ ಅಕ್ರಮ ದಾಸ್ತಾನು ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಗ್ಯಾಸ್ ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶೀಯ ಎಲ್‌ಪಿಜಿ ಸಿಲಿಂಡರ್ (LPG Cylinder) ಮರು ಬುಕಿಂಗ್‌ ಅವಧಿಯನ್ನು ಹೆಚ್ಚಿಸಿದೆ. ಸಿಲಿಂಡರ್ ರಿಫಿಲ್ ಬ

10 Mar 2026 9:05 am
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ರಾಜ್

10 Mar 2026 7:08 am
ಫೈನಲ್‌ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ

Abhishek Sharma: ಟಿ20 ವಿಶ್ವಕಪ್‌ 2026 ಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಸಿಡಿಸಿದ ಸ್ಫೋಟಕ ಅರ್ಧಶತಕದ ಹಿಂದೆ ಒಂದು ಕುತೂಹಲಕಾರಿ ಕಥೆಯಿದೆ. ಸತತ ವೈಫಲ್ಯಗಳಿಂದ ಬಳಲುತ್ತಿದ್ದ ಅಭಿಷೇಕ್ ಶರ್ಮಾ, ಫೈನಲ್ ಪಂದ

10 Mar 2026 6:30 am
\ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ\: ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ

T20 World Cup 2026: ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭರ್ಜರಿ ಜಯ ಸಾಧಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವ

10 Mar 2026 6:05 am
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ

Horoscope March 10: ಮಾರ್ಚ್ 10ರ ಮಂಗಳವಾರ ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 10ರಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ? ಇ

10 Mar 2026 6:00 am
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್‌ ಶರ್ಮಾ

Abhiskeh Sharma: ಭಾರತ ತಂಡ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ, ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಅವರು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ತೋರಿದ ಸರಳತೆ ಮತ್ತು ಪ್ರಾಮಾಣಿಕತೆ ಎಲ್ಲರ ಮನಗೆದ್ದಿದೆ. ಅವರ ಹೇಳಿಕೆ ಇದೀಗ ಸಾಮಾಜಿಕ ಜ

9 Mar 2026 11:56 pm
Gautam Gambhir: ಟೀಂ ಇಂಡಿಯಾ ಯಶಸ್ಸಿನ ರೂವಾರಿಗಳ ಬಗ್ಗೆ ಗೌತಮ್‌ ಗಂಭೀರ್‌ ಮಹತ್ವದ ಹೇಳಿಕೆ: ಮೆಚ್ಚುಗೆಗಳ ಸುರಿಮಳೆ

Gautam Gambhir: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಅಂತರದಿಂದ ಜಯ ಸಾಧಿಸುವ ಮೂಲಕ ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನ ನಂತರ ಭಾರತ ತಂಡದ

9 Mar 2026 9:45 pm
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್‌ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ

Middle East War Update: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಡಿದೆ. ಇರಾನ್ ಮೇಲಿನ ಯುಎಸ್‌-ಇಸ್ರೇಲ್ ಜಂಟಿ ದಾಳಿ, ಪ್ರತಿದಾಳಿ ಮುಂದುವರಿದಿದೆ. ಈ ಮೂರು ರಾಷ್ಟ್ರಗಳು ಶಾಂತಿ ಸಂಧಾನ ಮಾಡಿಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಸೋಮವಾರ (ಮ

9 Mar 2026 8:31 pm
Ravi Shastri: ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ; ರವಿಶಾಸ್ತ್ರಿ ಮರೆತ 'ಫೈನಲ್' ಟಚ್; ವೈರಲ್ ಆಯ್ತು ಆ ಒಂದು ಸಣ್ಣ ಎಡವಟ್ಟು

Ravi Shastri: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ 2026 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಮೂಲಕ ತವರು ನೆಲ

9 Mar 2026 7:56 pm
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ

ಹಾವೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧ ಶಾಂತಿ ಸಂಧಾನಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಪ್ರಭಾವವು ತೈಲ ಪ

9 Mar 2026 7:09 pm
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ

Sanju Samson Father: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ 2026 ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಟೀಂ ಇಂಡಿಯಾ ಟ್ರೋಫಿ ತನ್ನದಾಗಿಸಿಕೊಂಡಿತು. ಭಾರತ ಈ ಸಾಧನೆ ಮಾಡಲ

9 Mar 2026 6:39 pm
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ

ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿಯಲ್ಲಿ ನಿವೇಶನ ಕೋರಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಅರ್ಜಿ ಬಾಕಿ ಇವೆ ಎಂದು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ನೀಡುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು

9 Mar 2026 6:28 pm
Amazon Layoffs: ಅಮೆಜಾನ್‌ನಿಂದ ಮತ್ತೆ ಉದ್ಯೋಗ ವಜಾ, ಮೂರೇ ವರ್ಷದಲ್ಲಿ 57,000 ಮಂದಿ ಮನೆಗೆ

Amazon Layoffs: ವಿಶ್ವದ ದಿಗ್ಗಜ ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಒಂದಾಗಿರುವ ಅಮೆಜಾನ್ ತನ್ನ ನೌಕರರ ಉದ್ಯೋಗ ವಜಾ ಪ್ರಕ್ರಿಯೆ ಮುಂದುವರಿಸಿದೆ. ಕೋವಿಡ್‌ನಿಂದ ಈವರೆಗೆ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಇದೀಗ ರೊಬೋಟಿಕ್ಸ್

9 Mar 2026 6:20 pm
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗದ ದೃಷ್ಟಿಯಿಂದ ಪ್ರಯೋಜಗಳು ಅಪಾರ

ಸಿಟ್ರಿಸ್ ಜಾತಿಗೆ ಸೇರಿದ ನಿಂಬೆ ಹಣ್ಣು ಕೇವಲ ಅಡುಗೆ ಮನೆಯ ವಸ್ತುವಲ್ಲ ಅದೊಂದು ಅದ್ಬುತವಾದ ಔಷಧಿಯ ಗಣಿ. ಅದರಲ್ಲೂ ಉರಿಬಿಸಿಲಿನ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ನಿಂಬೆಗಿಂತ ಮಿಗಿಲಾದ ಸ್ನೇಹಿತ ಮತ್ಯಾರು ಇಲ್ಲ. ಅಷ್ಟಿ

9 Mar 2026 5:50 pm
Mallikarjun Mutya: ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್, ಮಲ್ಲಿಕಾರ್ಜುನ ಮುತ್ಯಾಗೆ ಆಘಾತ

ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿದ್ದ ಮುತ್ಯಾರ ಅ

9 Mar 2026 4:51 pm
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್‌ಗಳು

ಬೆಂಗಳೂರು: ಕೇಂದ್ರ ಸರ್ಕಾರ ಪಿಎ-ಇ-ಬಸ್‌ ಯೋಜನೆಯಂತೆ ಕರ್ನಾಟಕ ರಾಜ್ಯಾದ್ಯಂತ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಲ್ಲವೂ ಅಂದುಕೊಂಡಂತಾರೆ ರಾಜ್ಯದ ಗ್ರಾಮೀಣ ಭಾಗಗಳು, ತಾಲೂಕು ಹಾಗೂ

9 Mar 2026 4:25 pm
Liquor Party: ಸಿಎಂ ಗುಂಡು ಪಾರ್ಟಿ: ರಾಜಕಾರಣಿಗಳ ಜೊತೆ ಗುಂಡುಹಾಕಿಲ್ಲ ಎಂದರೆ ಪತ್ರಕರ್ತರೇ ಅಲ್ಲ: ದಿನೇಶ್ ಅಮಿನ್ ಮಟ್ಟು

Liquor Party: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ಪಡಿಸಿದ್ದ ಬಜೆಟ್ ಪೂರ್ವ ಗುಂಡು ಪಾರ್ಟಿ'' ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಬರಹ ಇಲ್ಲಿದೆ. ಮುಖ್ಯಮಂತ್ರ

9 Mar 2026 4:25 pm
India vs New Zealand: ಟಿ20 ವಿಶ್ವಕಪ್ ಫೈನಲ್ ವೀಕ್ಷಣೆ ಸಂಖ್ಯೆಯಲ್ಲಿ ಹೊಸ ದಾಖಲೆ

T20 World Cup 2026: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಐಸಿಸಿ ಟಿ20 ಪುರುಷರ ವಿಶ್ವಕಪ್ ಫೈನಲ್ ಪಂದ್ಯದವು ಸ್ಟ್ರೀಮಿಂಗ್‌ನಲ್ಲಿಹೊಸ ಇತಿಹಾಸ ಬರೆದಿದೆ. ಜಿಯೋಹಾಟ್‌ಸ್ಟಾರ್ ಪ್ಲಾಟ್

9 Mar 2026 3:59 pm
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ

Imd Weather Forecast: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಸಿಲು ಹೆಚ್ಚಳವಾಗಿದೆ. ಇದರ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಈ ಬಾರಿ ಬೇಸಿಗೆಯು ತುಂಬಾ ಬೇಗ ಪ್ರಾರಂ

9 Mar 2026 3:58 pm
ನ್ಯೂಯಾರ್ಕ್‌ನಲ್ಲಿ 8ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಅನಿವಾಸಿ ಭಾರತೀಯ ಸಾಧಕಿಯರಿಗೆ FIA ಸನ್ಮಾನ

ನ್ಯೂಯಾರ್ಕ್: ಎಂಟು ಈಶಾನ್ಯ ರಾಜ್ಯಗಳಲ್ಲಿ ಭಾರತೀಯ ವಲಸೆಗಾರರನ್ನು ಪ್ರತಿನಿಧಿಸುತ್ತಿರುವ ಭಾರತೀಯ ಸಂಘಗಳ ಒಕ್ಕೂಟವು (FIA) ಅತ್ಯಂತ ಹಳೆಯ ಮತ್ತು ಅತಿದೊಡ್ಡ ಲಾಭರಹಿತ ಸಂಘಟನೆಯಾಗಿದೆ. ಈ ಸಂಸ್ಥೆ ವತಿಯಿಂದ ಕಳೆದ ಮಾರ್ಚ್ 6 ರಂದು

9 Mar 2026 2:20 pm
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು

Prediction on Donald Trump: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧ ಪ್ರಾರಂಭವಾಗಿ ಒಂದು ವಾರದ ಮೇಲಾಗಿದೆ. ಈ ಯುದ್ಧ ನಡೆಯುವ ಬಗ್ಗೆ ಅಮೆರಿಕ ಸಹ ಮೊದಲೇ ಹೇಳಿರಲಿಲ್ಲ. ಅದು ಯುದ್ಧದ ಕಾರ್ಯತಂತ್ರವೂ ಹೌದು. ಆದರೆ ಯುದ್ಧ ನಡೆಯಲಿದೆ, ಅಮೆರಿಕದ ಅಧ್ಯ

9 Mar 2026 1:42 pm
ವಾಸ್ತು ಎಂದರೇನು, ಮನೆ ಕಟ್ಟುವಾಗ ವಾಸ್ತು ಯಾಕೆ ಮುಖ್ಯ: ಪ್ರಯೋಜನ, ಅನಾನುಕೂಲಗಳ ಸಂಪೂರ್ಣ ಮಾಹಿತಿ

ಭಾರತಿಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳಕಾಲ ಇತಿಹಾಸ ಹೊಂದಿರುವ ಒಂದು ಪ್ರಮುಖ ಶಾಸ್ತವೇ ಈ ವಾಸ್ತು ಶಾಸ್ತ್ರ. ಮನೆ, ಕಚೇರಿ, ಅಥವಾ ಯಾವುದೇ ಕಟ್ಟಡವನ್ನು ನಿರ್ಮಿಸುವಾಗ ನಮ್ಮ ಪ್ರಕೃತಿಯ ಐದು ಅಂಶಗಳಾದ ಭೂಮಿ, ಗಾಳಿ, ನೀರು ಬೆ

9 Mar 2026 1:40 pm
ಅವಳ ಮಾತಿನ ಭಯದಲ್ಲಿ ಬದುಕುವ ಗಂಡಸರು: ಹೇಳದಿರುವ ನೋವಿನ ಕಥೆಗಳು

ಪ್ರತಿ ವರ್ಷ ಬಂದಂತೆ ಈ ವರ್ಷವು ಮಹಿಳೆಯರ ದಿನಾಚರಣೆಯು ಆಚರಿಸಲಾಯಿತು. ಮಹಿಳಾ ದಿನಾಚರಣೆ ಬಂದಾಗ ನಾವು ಮಹಿಳೆಯರ ಸಾಧನೆ, ಹೋರಾಟ ಮತ್ತು ಅವರ ಎದುರಿಸುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇವೆ. ಆದರೆ ಕುಟುಂಬದೊಳಗಿನ ಸಂಬಂಧಗಳಲ್ಲಿ

9 Mar 2026 12:49 pm
ಇರಾನ್ ನಾಯಕರೊಂದಿಗೆ ಸಂಪರ್ಕಕ್ಕೆ ಯತ್ನ: ಭಾರತದ ಈ ಕ್ರಮಕ್ಕೆ ಇರಾನ್ ಧನ್ಯವಾದ ಹೇಳಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್

Jaishankar:ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮ

9 Mar 2026 12:14 pm
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ

ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯದ ಕುಸಿತದ ನಡುವೆ ಚಿನ್ನದ ಬೆಲೆಗಳು ಕಡಿಮೆಯಾಗಿವೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಇಳಿಕೆ ಕಂಡುಬಂದಿದೆ

9 Mar 2026 12:11 pm
ವಾಹನ ಸವಾರರಿಗೆ ಗುಡ್‌ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ

Vehicle: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದ 66 ಆರ್‌ಟಿಒ ಕಚೇರಿಗಳಲ್ಲಿ Geo-fencing ಆಧಾರಿತ mVahan ಫಿಟೈಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನ ಮಾಡಿದೆ. ಇದರ ಉಪಯೋಗವೇನು ಹಾಗೂ ಇದು ಹೇಗೆ ಕಾರ್ಯ

9 Mar 2026 11:25 am
\ನಂದಿನಿ\ ನಕಲಿ ತುಪ್ಪಕ್ಕೆ ಕೆಎಂಎಫ್‌ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ

ಬೆಂಗಳೂರು: ರಾಜ್ಯದ ಮನೆಮಾತಾಗಿರುವ ನಂದಿನಿ ತುಪ್ಪದ ಹೆಸರಿನಲ್ಲಿ ನಡೆಯುತ್ತಿದ್ದ ನಕಲಿ ಜಾಲಕ್ಕೆ ಬ್ರೇಕ್ ಹಾಕಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಈಗ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿದೆ. ಇನ್ನು ಮುಂದೆ ನೀವು ಖರೀದಿ

9 Mar 2026 10:44 am
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ಸಾಧ್ಯತೆ

Petrol Price: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧವು ಒಂದು ವಾರದ ನಂತರವೂ ಮುಂದುವರಿದಿದ್ದು, ಯುದ್ಧದ ಬಿಸಿ ಇದೀಗ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲಾಗುವುದಕ್ಕೆ ಪ್ರಾರಂಭವಾಗಿದೆ. ಯುದ್ಧವು ತೀವ್ರ ಸ್ವರೂಪವನ್ನು ಪ

9 Mar 2026 10:08 am
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ

ಮುಂಬೈ: ವಾರದ ಆರಂಭದಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದೆ. ಜಾಗತಿಕ ಮಾರುಕಟ್ಟೆಯ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಎಸ್‌ಇ (BSE) ಸೆನ್ಸೆಕ್ಸ್ 2100

9 Mar 2026 9:40 am
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ

Viral Video: ವಿದೇಶದಲ್ಲಿರುವ ಭಾರತೀಯರು ಒಂದಿಲ್ಲೊಂದು ಕಾರಣಕ್ಕೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಈಚೆಗೆ ಅಮೆರಿಕ, ಆಸ್ಟ್ರೇಲಿಯಾ ಹಾಗೂ ಕೆನಡಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೆಲವು ಭಾರತೀಯರ ನಡವಳಿಕೆ ಚರ್

9 Mar 2026 9:18 am
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ

ರಾಜ್ಯದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಬಿಸಿಯಾದ ಪ್ರದೇಶವಾಗಿ ವರದಿಯಾಗಿದ

9 Mar 2026 7:01 am
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ

IPL 2026: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಗಿದಿದ್ದು, ಇದರ ಮುಂಚೆಯೇ ಐಪಿಎಲ್ ಪ್ರಸಾರಕರು ಅಧಿ

9 Mar 2026 7:00 am
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ

Horoscope March 9: ಮಾರ್ಚ್ 9ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 7:30 ರಿಂದ 9:00. ಸೋಮವಾರ (ಮಾ.9)

9 Mar 2026 6:00 am
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ

Horoscope March 8: ಮಾರ್ಚ್ 8ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿರಲಿದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. 12 ರಾಶಿಗಳಿಗೆ ಮಾರ್ಚ್ 8ರ ದಿನ ಹೇಗಿರಲಿದೆ, ಅವರ

8 Mar 2026 6:00 am
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ

Weekly Horoscope: ಮಾರ್ಚ್ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸಾಮ

7 Mar 2026 6:40 pm
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ

Horoscope March 7: 2026 ಮಾರ್ಚ್ 7ರ ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಬಹುದು. ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 7ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪ

7 Mar 2026 6:00 am
ಯುಪಿಎಸ್‌ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) ಇಂದು (ಮಾರ್ಚ್ 6) ನಾಗರಿಕ ಸೇವಾ ಪರೀಕ್ಷೆ-2025ರ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ದೇಶದ ಅತ್ಯುನ್ನತ ಸೇವೆಗಳಾದ ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ಸೇರಿದಂತೆ ವಿವಿಧ ಹುದ್ದೆಗಳ

6 Mar 2026 4:50 pm
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ

Horoscope March 6: ಮಾರ್ಚ್ 6ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಮಾರ್ಚ್‌ 6ರಂದು ಶುಕ್ರವಾರದ ದಿನ ಭವಿಷ್ಯ ಪ್ರ

6 Mar 2026 6:00 am
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ

Horoscope March 5: ಮಾರ್ಚ್ 5ರ ಗುರುವಾರ ಎಲ್ಲ ಹನ್ನೆರಡು ರಾಶಿಗಳ ಗೋಚಾರ ಫಲ ಹೇಗಿದೆ, ಯಾರಿಗೆಲ್ಲ ಶುಭ-ಅಶುಭ ಎಂಬ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಆಗಿದ್ದು, ಮಾರ್ಚ್ 5ರಂದು ಗುರುವಾರದ ದ

5 Mar 2026 12:23 am
ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ವತಿಯಿಂದ ಸ್ಪ್ರಿಂಗ್ ಬೋರ್ಡ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ ಮಹಿಳಾ ಪತ್ರಕರ್ತೆಯರಿಗಾಗಿ ವಿಶೇಷವಾದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಮಾರ್ಚ್ 25 ರಿಂದ 27 ರವರೆಗೆ ಮೈಸ

4 Mar 2026 3:51 pm
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ

ಭಾರತೀಯ ಟೆಕ್ ವಲಯದಲ್ಲಿ ಲೇಆಫ್ (ಉದ್ಯೋಗ ಕಡಿತ) ಎಂಬುದು ಈಗ ಅತ್ಯಂತ ಆತಂಕಕಾರಿ ವಾಸ್ತವವಾಗಿ ಪರಿಣಮಿಸಿದೆ. ಕೈತುಂಬಾ ಸಂಬಳ ಪಡೆಯುವ ಉನ್ನತ ಹುದ್ದೆಗಳಲ್ಲಿರುವವರಿಗೂ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಒಂದು ಕಾಲದಲ್ಲಿ ಸ್ಥಿ

4 Mar 2026 2:14 pm
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ

Horoscope March 4: ಮಾರ್ಚ್ 4ರ ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭ

4 Mar 2026 6:00 am
ನಿಮ್ಮ ಮನೆ ರಸ್ತೆಗಿಂತ ಕೆಳಗಿದೆಯೇ? ಆರ್ಥಿಕ ಮತ್ತು ಆರೋಗ್ಯ ಸಮಸ್ಯೆ ತಡೆಯಲು ಇಲ್ಲಿದೆ ವಾಸ್ತು ಸಲಹೆಗಳು

ಸರ್ಕಾರಗಳು ಹಳೆಯ ರಸ್ತೆಯ ಮೇಲೆ ಹೊಸ ರಸ್ತೆಯನ್ನು ನಿರ್ಮಿಸುವುದು ಅಥವಾ ಸಿಮೆಂಟ್ ರಸ್ತೆಗಳನ್ನು ಹಾಕುವುದರಿಂದ ರಸ್ತೆಯ ಎತ್ತರ ಹೆಚ್ಚಾಗುತ್ತಲೇ ಹೋಗುತ್ತದೆ. ಇದರಿಂದಾಗಿ ಅನೇಕ ಮನೆಗಳು ರಸ್ತೆಗಿಂತ ಕೆಳಮಟ್ಟಕ್ಕೆ (ತಗ್ಗು ಪ

3 Mar 2026 7:00 pm
ಹಾಸನದಲ್ಲಿ ಮಾರ್ಚ್ 7ರಂದು ಉದ್ಯೋಗ ಮೇಳ: ಉದ್ಯೋಗಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ

Job Fair in Hassan: ಹಾಸನದಲ್ಲಿ ಇದೇ ಮಾರ್ಚ್‌ 7ರಂದು ಉದ್ಯೋಗ ಮೇಳ ಇಟ್ಟುಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹಾಗಾದ್ರೆ, ಯಾರೆಲ್ಲಾ ಭಾಗವಹಿಸಬಹುದು ಎನ್ನುವ ಸಂಪೂರ್ಣ ಮಾಹಿತಿಯನ

3 Mar 2026 3:42 pm
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರನ ಕೊಟ್ಟ ಉತ್ತರ ವೈರಲ್

Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ

3 Mar 2026 11:40 am
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು

Horoscope March 26: ಮಾರ್ಚ್ 3ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ರಾಶಿಗಳ ದಿನ ಭವಿಷ್ಯ ಆಗಿದೆ. ಇಂದು ಮಂಗಳವಾರ (ಮಾರ್ಚ್ 3) ಹೋಳಿ ಹುಣ್ಣಿಮೆಯ ದಿನದಂದು

3 Mar 2026 6:00 am
Jobs: SSLC ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ: ರಾಯಚೂರು DHFWS ನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS

2 Mar 2026 9:48 am
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ

Horoscope March 2: ಮಾರ್ಚ್ 2ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 7:30 ರಿಂದ 9:00. ಸೋಮವಾರ (ಮಾ.2) ಮೇಷದಿಂದ

2 Mar 2026 6:00 am
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಅಶುಭ ಸೂಚನೆ

Lunar Eclipse on March 3: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ

1 Mar 2026 10:01 am
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಮಹಾ ಶುಭ ಫಲ

March 3rd Full Moon: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ನಡೆಯುತ್ತಿರುವ ಈ ಚಂದ್ರಗ್ರಹಣವು ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ವಿಶೇಷ ಮಹತ್ವವನ್ನು ಹೊ

1 Mar 2026 8:54 am
ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಅಶುಭ ಸೂಚನೆ!

2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ್ರಭಾವ ಇರು

1 Mar 2026 8:00 am
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ

Lunar Eclipse 2026: 2026 ಮಾರ್ಚ್ 3ರಂದು ಸಿಂಹ ರಾಶಿಯ ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಸಂಭವಿಸುತ್ತಿದೆ. ವೇದಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣವು ಮಾನವ ಮನಸ್ಸು, ಆರೋಗ್ಯ, ಕುಟುಂಬ ಹಾಗೂ ಆರ್ಥಿಕ ಕ್ಷೇತ್ರಗಳ

1 Mar 2026 7:00 am
Horoscope March 1: ಈ ರಾಶಿಯವರ ವ್ಯಾಪಾರ, ಆರೋಗ್ಯ ವೃದ್ಧಿ, ಇಂದಿನ ದಿನ ಭವಿಷ್ಯ ಇಲ್ಲಿದೆ.

Horoscope March 1: ಮಾರ್ಚ್ 1ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 1ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂ

1 Mar 2026 6:00 am
March Monthly Horoscope: ಮಾರ್ಚ್ ಮಾಸ ಭವಿಷ್ಯ: 12 ರಾಶಿಗಳ ಜೀವನದಲ್ಲಿ ಯಾವ ಬದಲಾವಣೆ ? ಯಾರಿಗೆ ಅದೃಷ್ಟ, ಯಾರಿಗೆ ಪರೀಕ್ಷೆ

March 2026 Monthly Horoscope: ಮಾರ್ಚ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿ

28 Feb 2026 10:08 pm
Horoscope 28 February: ಫೆಬ್ರವರಿ 28ರ ದ್ವಾದಶ ರಾಶಿ ಫಲ: ಯಾವ ರಾಶಿಗೆ ಯಶಸ್ಸು, ಯಾರಿಗೆ ಸವಾಲು ಇಲ್ಲಿದೆ ಸಂಪೂರ್ಣ ಮಾಹಿತಿ

Horoscope 28 February: ಫೆಬ್ರವರಿ 28ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಶನಿವಾರ ಫೆಬ್ರವರಿ 28ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲ್ಲಿದೆ. ಶನಿವಾರ ಕೆಲ

28 Feb 2026 6:00 am
ವಾಸ್ತು ಟಿಪ್ಸ್: ಹೊಸ ಮನೆ ಕಟ್ಟಿಸುವಾಗ ಅಪ್ಪಿತಪ್ಪಿಯೂ ಈ ತಪ್ಪು ಕೆಲಸಗಳನ್ನು ಮಾಡ್ಬೇಡಿ

ಸ್ವಂತ ಮನೆ ಕಟ್ಟುವ ಕನಸು ಪ್ರತಿಯೊಬ್ಬರಿಗೂ ಇರುತ್ತದೆ. ಅದಕ್ಕೂ ಮೊದಲು ಪೂರ್ವ ದಿಕ್ಕಿನ ಸೈಟು ಹುಡುಕುತ್ತಾರೆ, ಪೂರ್ವ ದಿಕ್ಕು ಅಂದರೆ ಸೂರ್ಯ ಉದಯದ ಸ್ಥಾನವಾದ್ದರಿಂದ ಇದು ಅತ್ಯಂತ ಮಂಗಳಕರವಾದ ದಿಕ್ಕು ಎಂಬುದು ನಮ್ಮೆಲ್ಲರ ಭ

27 Feb 2026 3:01 pm
UPSC ESE ಪ್ರಿಲಿಮ್ಸ್ 2026ರ ಫಲಿತಾಂಶ ಪ್ರಕಟ: ರಿಸಲ್ಟ್ ಹಾಗೂ ಮುಖ್ಯ ಪರೀಕ್ಷೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ಪ್ರಾಥಮಿಕ ಪರೀಕ್ಷೆಯ (UPSC ESE Prelims 2026) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 8, 2026 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನ

27 Feb 2026 1:31 pm
ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರ

27 Feb 2026 10:57 am
ಮನೆ ಕಟ್ಟುವ ಮೊದಲು ಜಮೀನಿನ ಎತ್ತರ-ತಗ್ಗು ತಿಳಿಯಿರಿ: ವಾಸ್ತು ಪ್ರಕಾರ ಯಾವ ದಿಕ್ಕು ಶುಭ?

ನಾವು ಮನೆ ಕಟ್ಟುವ ಮೊದಲು ಸಾಮಾನ್ಯವಾಗಿ ಜಮೀನು ಖರಿದಿಸುತ್ತೇವೆ. ಇದಾದ ನಂತರ ಮನೆ ಕಟ್ಟಲು ಪ್ರಾರಂಭಿಸುತ್ತೇವೆ. ಜಮೀನಿನ ಆಕಾರ ಮತ್ತು ವಾಸ್ತು ಬಗ್ಗೆ ಗಮನ ಕೊಡುತ್ತವೆ. ಆದರೆ, ಜಮೀನು ಗುಡ್ಡಗಾಡು ಪ್ರದೇಶದಲ್ಲಿದೆಯೇ ಅಥವಾ ಸಮ

26 Feb 2026 7:33 pm
Jobs: ಸರ್ಕಾರಿ ನೌಕರಿ ಕನಸು ಗಗನಕುಸುಮ: ರಾಜ್ಯದಲ್ಲಿ ಖಾಲಿ ಇವೆ 2.84 ಲಕ್ಷ ಹುದ್ದೆಗಳು, ಕಾರಣವೇನು? ಇಲಾಖಾವಾರು ಮಾಹಿತಿ

ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಸರ್ಕಾರಿ ಹುದ್ದೆ ಅಲಂಕರಿಸಬೇಕೆಂಬ ಹೆಬ್ಬಯಕೆಯೊಂದಿಗೆ ಹಗಲು ರಾತ್ರಿ ಓದಿ ಅಧಿಕೃತ ನೇಮಕಾತಿ ಆಹ್ವಾನದ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯ ಸರ್ಕಾರ ವರ್ಷಗಳಿಂದ ಖಾಲಿ ಇರುವ

26 Feb 2026 5:16 pm
RRB Recruitment 2026: 22,195 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್‌ 02 ಕೊನೆಯ ದಿನ

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 22,195 ಗ್ರೂಪ್ ಡಿ (ಲೆವೆಲ್-1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ

26 Feb 2026 2:55 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಮೀನ ರಾಶಿಯವರಿಗೆ ಭೂಮಿ, ಬಂಗಾರದಿಂದ ಲಾಭ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೀನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 2:18 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಕುಂಭ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕುಂಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

26 Feb 2026 1:01 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಮಕರ ರಾಶಿಯವರಿಗೆ ದಾಂಪತ್ಯದಲ್ಲಿ ವಿಶ್ವಾಸ, ಧನಲಾಭ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮಕರ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 12:00 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಧನು ರಾಶಿಯವರು ಈ ವರ್ಷ ಗಳಿಸುವಿರಿ, ಉಳಿಸುವಿರಿ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಧನು ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 11:00 am
ಯುಗಾದಿ ರಾಶಿ ಭವಿಷ್ಯ: ಈ ವರ್ಷ ವೃಶ್ಚಿಕ ರಾಶಿಯವರಿಗೆ ಆತ್ಮವಿಶ್ವಾಸ, ಎಚ್ಚರಿಕೆಯಿಂದ ಯಶಸ್ಸು

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಶ್ಚಿಕ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶ

26 Feb 2026 10:00 am