Ayatollah Ali Khamenei: ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಮೃತಪಟ್ಟು ನಾಲ್ಕು ದಿನಗಳಾಗಿವೆ. ಶನಿವಾರ ಖಮೇನಿ ಕಚೇರಿ ಇದ್ದ ಟೆಹರಾನ್ ಮೇಲೆ ದಾಳಿ ನಡೆಸುವ ಮೂಲಕ ಯುದ್
ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ಐಟಿ ಹಬ್ಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಸಂಪರ್ಕ ನೀಡುವ ಮಹತ್ವಾಕಾಂಕ್ಷೆಯ 'ಬೆಂಗಳೂರು-ಹೈದರಾಬಾದ್ ಬುಲೆಟ್ ರೈಲು' (ಹೈಸ್ಪೀಡ್ ರೈಲು ಕಾರಿಡಾರ್) ಯೋಜನೆಗೆ ಇದೀಗ ಭಾರಿ ವೇಗ ಸಿಕ್
ಜಾಮ್ನಗರ (ಗುಜರಾತ್) ಮಾರ್ಚ್4: ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ರಿಲಯನ್ಸ್ ಫೌಂಡೇಶನ್ ಬೆಂಬಲದೊಂದಿಗೆ ಅನಂತ್ ಅಂಬಾನಿ ಅ
ಅಮೆರಿಕ ಸೇನೆ ಮತ್ತು ಇಸ್ರೇಲ್ ಸೇನೆ ಭೀಕರವಾಗಿ ಇರಾನ್ ರಾಜಧಾನಿ ತೆಹ್ರಾನ್ ಮೇಲೆ ದಾಳಿಯನ್ನ ಮಾಡುತ್ತಿದ್ದು, ಈ ದಾಳಿಯಲ್ಲಿ ಈಗಾಗಲೇ ಹತ್ತಿರ ಹತ್ತಿರ ಸಾವಿರ ಇರಾನ್ ನಾಗರಿಕರು ಜೀವ ಬಿಟ್ಟ ಆರೋಪ ಕೇಳಿಬಂದಿದೆ. ಇರಾನ್ ಆಡಳಿತ ಮ
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಕಾರ್ಮೋಡ ಕ್ಷಣಕ್ಷಣಕ್ಕೂ ಮಧ್ಯಪ್ರಾಚ್ಯ ಭಾಗವನ್ನು &ಸುತ್ತಮುತ್ತಲಿನ ದೇಶಗಳನ್ನು ಕತ್ತಲಿನಲ್ಲಿ ಮುಳುಗುವಂತೆ ಮಾಡುತ್ತಿದೆ. ಏಕೆಂದರೆ ಇಡೀ ಪ್ರಪಂಚಕ್ಕೆ ಅಗತ್ಯ ಇರುವಂತಹ ಪೆಟ್ರೋಲ್, ಡ
ಭಾರತೀಯ ಟೆಕ್ ವಲಯದಲ್ಲಿ ಲೇಆಫ್ (ಉದ್ಯೋಗ ಕಡಿತ) ಎಂಬುದು ಈಗ ಅತ್ಯಂತ ಆತಂಕಕಾರಿ ವಾಸ್ತವವಾಗಿ ಪರಿಣಮಿಸಿದೆ. ಕೈತುಂಬಾ ಸಂಬಳ ಪಡೆಯುವ ಉನ್ನತ ಹುದ್ದೆಗಳಲ್ಲಿರುವವರಿಗೂ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಒಂದು ಕಾಲದಲ್ಲಿ ಸ್ಥಿ
Regional Parties in South India: ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಾದ ತಮಿಳುನಾಡು ಹಾಗೂ ಕೇರಳದಲ್ಲಿ 2026ನೇ ಸಾಲಿನ ವಿಧಾನಸಭೆ ಚುನಾವಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಈ ಬಾರಿ ಪ್ರಾದೇಶಿಕ ಪಕ್ಷಗಳು ಹೆಚ್ಚು ಸದ್ದು ಮಾಡು
ಓದುಗರ ಬರಹ:ಕರ್ನಾಟಕ ವಿದ್ಯುತ್ ನಿಗಮ ಸಂಸ್ಥೆ ಮುಳುಗುತ್ತಿದೆಯೇ ಎಂಬ ಪ್ರಶ್ನೆ ಈಗ ಎಲ್ಲ ಕಡೆ ಕೇಳಿ ಬರುತ್ತಿದೆ. ದೇಶದಲ್ಲೇ ಮೊದಲ ಜಲ ವಿದ್ಯುತ್ ಕೇಂದ್ರ ಸ್ಥಾಪಿಸಿದ ಈ ಸಂಸ್ಥೆ ನಷ್ಟದಲ್ಲೇನೂ ಇಲ್ಲ. ಈಗಲೂ ಈ ಸಂಸ್ಥೆ ಉತ್ಪಾದಿಸ
ಶ್ರೀರಾಮ ಕೇವಲ ಒಬ್ಬ ದೇವರಲ್ಲ, ಆತ ಭಾರತೀಯರ ನಂಬಿಕೆ, ಸಂಸ್ಕೃತಿ ಮತ್ತು ಬದುಕಿನ ಆದರ್ಶದ ಪ್ರತೀಕ. ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರ ಇಡೀ ಜಗತ್ತಿನ ಗಮನ ಸೆಳೆದಿದೆ. ಆದರೆ, ಭಾರತದ ಉದ್ದಗಲಕ್ಕ
ಅಮೆರಿಕ ಮತ್ತು ಯುನೈಟೆಡ್ ಕಿಂಗ್ಡಮ್ ನಡುವೆ ದಿನದಿಂದ ದಿನಕ್ಕೆ ಸಂಬಂಧ ಹಳಸುತ್ತಿದ್ದು, ಈ ಮೂಲಕ ಎರಡೂ ಒಕ್ಕೂಟಗಳು ಈಗ ದೂರವಾಗುತ್ತಿವೆ. ಒಂದು ಕಡೆ ಚೀನಾ ಜೊತೆಗೆ ಯುನೈಟೆಡ್ ಕಿಂಗ್ಡಮ್ ವ್ಯಾಪಾರ ಒಪ್ಪಂದ ಮಾಡಿಕೊಂಡ ನಂತರ ರ
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಯುದ್ಧ ಸಾರಿದ ಕೇವಲ ಮೂರು ದಿನಗಳಲ್ಲೇ ಅದರ ನೇರ ಹಾಗೂ ತೀವ್ರವಾದ ಪರಿಣಾಮ ಕರ್ನಾಟಕದ ಹೈನೋದ್ಯಮ, ಕುಕ್ಕುಟೋದ್ಯಮ ಹಾಗೂ ಕೃಷಿ ವಲಯದ ಮೇಲೆ ಬೀರಿದೆ. ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಈ
ಎಲ್ಲೆಲ್ಲೂ ಬೀಳುತ್ತಿರುವ ಮಿಸೈಲ್ &ಬಾಂಬ್ಗಳು, ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ಜನರು... ಅಂದಹಾಗೆ, ಇದು ಮಧ್ಯಪ್ರಾಚ್ಯ ಭಾಗದಲ್ಲಿ ಇದೀಗ ಕಂಡುಬರುತ್ತಿರುವ ಸಾಮಾನ್ಯ ದೃಶ್ಯಗಳು ಇವು. ಇರಾನ್ ಮೇಲೆ ಅಮೆರಿಕ ಇನ್ನಷ್ಟು ದೊ
ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಭೀಕರ ಕುಸಿತ ಕಂಡುಬಂದಿದೆ. ಅಮೆರಿಕ-ಇರಾನ್ ನಡುವಿನ ಯುದ್ಧದ ಭೀತಿ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ಬುಧವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ ಮತ್
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ನೂತನ ಸರ್ವೋಚ್ಚ ನಾಯಕನನ್ನಾಗಿ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸರ್ಕಾರಿ ವೈದ್ಯರು, ತಮ್ಮ ಬಹುಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಬೃಹತ್ ಮುಷ್ಕರಕ್ಕೆ ಇಳಿದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಹಾಗೂ ಗುತ್ತಿಗೆದ
ಜಾಗತಿಕ ಮಟ್ಟದ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಡಾಲರ್ ಮೌಲ್ಯದ ಬದಲಾವಣೆ ಮತ್ತು ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿರುವ ಪರಿಣಾಮವಾಗಿ ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರಿಕೆ ಕಾಣಲು ಶುರುವಾಗಿದೆ. ಮಾರ್ಚ್ 4, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ತಾಪಮಾನದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಸಂಪೂರ್ಣ ಒಣ ಹವೆ
Horoscope March 4: ಮಾರ್ಚ್ 4ರ ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭ
ಮಧ್ಯಪ್ರಾಚ್ಯ ಎಂಬುದು ಇದೀಗ ಕುಲುಮೆಗೆ ಬಿದ್ದ ಕಬ್ಬಿಣದ ರೀತಿ ಕೆಂಪಗೆ ಆಗಿದೆ, ಒಂದು ಕಡೆ ಈ ಜಾಗದಲ್ಲಿ ಅಮೆರಿಕ ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ನೊಂದು ಕಡೆ ತನ್ನ ಮೇಲೆ ದಾಳಿ ಮಾಡಿದರು ಎಂಬ ಕಾರಣಕ್ಕ
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಮೂಲಕ ಕರ್ನಾಟಕದ ರೈತರಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಸರ್ಕಾರ ಪ್ರಯತ್ನ ಮಾಡುತ್ತಲೇ ಇದೆ. ಆದರೆ ಇದಕ್ಕೆ ಪದೇ ಪದೇ ನೆರೆಯ ಆಂಧ್ರಪ್ರದೇಶ ದೊಡ್ಡ ಕಿರಿಕ್ ಮಾಡುತ್ತಾ ಬಂದಿದ್ದು, ಈಗಲೂ
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಭೀಕರ ಯುದ್ಧ ಸಾರಿದ್ದು, ದೊಡ್ಡದಾಗಿ ದಾಳಿ ನಡೆಸುತ್ತಿವೆ. ಇಂತಹ ಸಮಯದಲ್ಲೇ ಅಮೆರಿಕದ ಮುಂದಿನ ನಡೆ ಏನು? ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ
ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಒಂದು ಕಡೆ ಸಿಎಂ ಬದಲಾವಣೆ ವಿಚಾರ ದೊಡ್ಡ ಚರ್ಚೆಗೆ ವೇದಿಕೆಯನ್ನ ಒದಗಿಸಿದೆ. ಇದೇ ಸಮಯದಲ್ಲಿ ಒಂದು ಕಡೆ ಸಿಎಂ ಬಣ ಹಾಗೂ ಡಿಸಿಎಂ ಬಣ ಎಂದು ಕಾಂಗ್ರೆಸ್ ಪಕ್ಷ ಎರಡು ಭಾಗವಾಗಿದೆ ಎಂದು ವಿರೋಧ ಪಕ್ಷ
ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ಶುರು ಮಾಡಿದ ನಂತರ ತೈಲ ಸರಬರಾಜು ವ್ಯತ್ಯಯವಾಗಿದೆ. ಅದರಲ್ಲೂ ಭಾರತ ಸೇರಿ ಯುರೋಪ್ ದೇಶಗಳಿಗೆ ಇದೀಗ ಮಧ್ಯಪ್ರಾಚ್ಯ ಭಾಗದಿಂದ ಪ್ರತಿನಿತ್ಯ ಸಪ್ಲ
ಬಾಹ್ಯಾಕಾಶ ಲೋಕದಲ್ಲಿ ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಚಂದ್ರಗ್ರಹಣ ಇದೀಗ ಅಂತ್ಯವಾಗಿ, ಗ್ರಹಣದಿಂದ ಮುಕ್ತಿ ಸಿಕ್ಕಿದೆ ಮನುಷ್ಯರಿಗೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆ ದಿನ ಸಂಭವಿ
ಬೆಂಗಳೂರು: ಪ್ರಚಲಿತದಲ್ಲಿರುವ ಹಾಗೂ ಹೆಚ್ಚು ಪರಿಣಾಮಕಾರಿಯಾದ ಸಾಮಾಜಿಕ ಜಾಲತಾಣದಲ್ಲಿ 'ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್', 'ಟ್ರಾವೆಲ್ ಇನ್ಫ್ಲುಯೆನ್ಸರ್' ಸೇರಿ ಅನೇಕರನ್ನು ನೋಡುತ್ತೇವೆ. ಅನೇಕ ವಿಷಯಗಳ ಮೇಲೂ ವಿಡಿಯೋ, ರ
ಸರ್ಕಾರಗಳು ಹಳೆಯ ರಸ್ತೆಯ ಮೇಲೆ ಹೊಸ ರಸ್ತೆಯನ್ನು ನಿರ್ಮಿಸುವುದು ಅಥವಾ ಸಿಮೆಂಟ್ ರಸ್ತೆಗಳನ್ನು ಹಾಕುವುದರಿಂದ ರಸ್ತೆಯ ಎತ್ತರ ಹೆಚ್ಚಾಗುತ್ತಲೇ ಹೋಗುತ್ತದೆ. ಇದರಿಂದಾಗಿ ಅನೇಕ ಮನೆಗಳು ರಸ್ತೆಗಿಂತ ಕೆಳಮಟ್ಟಕ್ಕೆ (ತಗ್ಗು ಪ
ಅಮೆರಿಕ ಮತ್ತು ಇರಾನ್ ನಡುವೆ ಘೋರವಾದ ಯುದ್ಧ ಆರಂಭವಾದ ನಂತರ ತಲ್ಲಣ ಸೃಷ್ಟಿಯಾಗಿ ಭಾರಿ ದೊಡ್ಡ ಕಲಹದ ವಾತಾವರಣ ಜಗತ್ತಿನಾದ್ಯಂತ ಸೃಷ್ಟಿಯಾಗಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿಗೆ ದೊಡ್ಡ ಪೆಟ್ಟು ಕೊಡಲಿದೆ ಈ ಯುದ್ಧ ಎಂಬ ಭಯ ಕೂ
Holi Celebration: ದೆಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಬಣ್ಣಗಳ ಹಬ್ಬವೆಂದೇ ಕರೆಯಲ್ಪಡುವ ಈ ಉತ್ಸವದಲ್ಲಿ ಜನರು ಪರಸ್ಪರ ಬಣ್ಣ ಹಚ್ಚಿಕೊಂಡು, ಸಂಗೀತ ಮತ್ತು ಸಾಂಪ್ರದಾಯಿಕ ಸಿಹಿತಿಂಡಿಗಳೊಂದಿಗೆ ಸಂತೋಷ
ಇಂಧನ ಪೂರೈಕೆ ಮೂಲಕ ಭಾರಿ ಪ್ರಮಾಣದಲ್ಲಿ ಹಣ ಸಂಪಾದನೆ ಮಾಡಿ ಶ್ರೀಮಂತ ಪ್ರದೇಶವಾಗಿರುವ ಮಧ್ಯಪ್ರಾಚ್ಯ ಇದೀಗ ಯುದ್ಧದ ಕುಲುಮೆಗೆ ಬಿದ್ದು ಒದ್ದಾಡುತ್ತಿದೆ. ಮಧ್ಯಪ್ರಾಚ್ಯ ಭಾಗದಲ್ಲಿ ಇದೀಗ ಇರಾನ್ ಮತ್ತು ಇಸ್ರೇಲ್ ನಡುವೆ ಬೆಂ
Sourav Ganguly: ಟಿ20 ವಿಶ್ವಕಪ್ 2026ರ ಸೂಪರ್ 8 ಹಂತದ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿ ಭಾರತದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಕೇವಲ 50 ಎಸೆತಗಳಲ್ಲಿ ಅಜೇಯ 97 ರನ್ ಸಿಡಿಸ
ಅಮೆರಿಕ ಮತ್ತು ಇಸ್ರೇಲ್ ಒಂದಾಗಿ ಇರಾನ್ ಮೇಲೆ ಮುಗಿಬಿದ್ದು, ದೊಡ್ಡ ಮಟ್ಟದಲ್ಲಿ ದಾಳಿಯನ್ನ ನಡೆಸುತ್ತಿವೆ. ಫೆಬ್ರವರಿ 28 ಶನಿವಾರ ದಿಢೀರ್ ಇಸ್ರೇಲ್ ಸೇನೆ ಇರಾನ್ ವಿರುದ್ಧ ಮುಗಿಬಿದ್ದು ಅಟ್ಯಾಕ್ ಶುರು ಮಾಡಿತ್ತು. ಮೊದಲ ದಿನವೇ
RCB: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮುಂಬರುವ ಸರಣಿಯ ಐದು ಪಂದ್ಯಗಳನ್ನು ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಡಳಿತ ಮಂಡಳಿ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ. ಇದರಿಂದ ಅವರೊಳಗ
Job Fair in Hassan: ಹಾಸನದಲ್ಲಿ ಇದೇ ಮಾರ್ಚ್ 7ರಂದು ಉದ್ಯೋಗ ಮೇಳ ಇಟ್ಟುಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹಾಗಾದ್ರೆ, ಯಾರೆಲ್ಲಾ ಭಾಗವಹಿಸಬಹುದು ಎನ್ನುವ ಸಂಪೂರ್ಣ ಮಾಹಿತಿಯನ
Dharavi Slum: ಅತ್ಯಂತ ಕಿರಿದಾದ ಮನೆಗಳು, ಅಕ್ಕಪಕ್ಕದಲ್ಲೇ ಕುಡಿಯುವ ನೀರು - ಕೊಳಚೆ ನೀರು ಸಾಗುವ ಪೈಪ್ಗಳು, ಸಣ್ಣ ಸೂರ್ಯನ ಕಿರಣಗಳೂ ಬೀಳದ ಜಾಗದಲ್ಲಿ ಸಾಗಬೇಕಾದ ಅನಿವಾರ್ಯತೆ. ಸುತ್ತಲೂ ಕೊಳಚೆ - ಕಸ ಅದರ ನಡುವೆ ಬಡವರ ಬದುಕು ಇದು ಏಷ್ಯಾ
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಡಿಯೋಗಳು ಮತ್ತು ಕಥೆಗಳು ವೈರಲ್ ಆಗುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವು ನಮ್ಮ ಮುಖದಲ್ಲಿ ನಗು ತರಿಸಿದರೆ, ಮತ್ತೆ ಕೆಲವು ಕಣ್ಣಂಚು ಒದ್ದೆಯಾಗುವಂತೆ ಮಾಡುತ್ತವೆ. ಜೊತೆಗೆ ಇನ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ರಾಮನಗರ: ಉದ್ಯೋಗದ ನಿರೀಕ್ಷೆಯಲ್ಲಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ರಾಮನಗರದ ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿ
Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ
National Highway: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಮತ್ತು ಐತಿಹಾಸಿಕ ತಾಣವಾದ ಬೇಲೂರನ್ನು ಮೈಸೂರಿನ ಬಿಳಿಕೆರೆಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 373 ಯೋಜನೆ ಕಳೆದ 5 ವರ್ಷಗಳಿಂದ ಪೂರ್ಣಗೊಳ್ಳದೇ ಸ್ಥಗಿತಗೊಂಡು ಹಳ್ಳ ಹಿಡಿದಿದೆ. ಸು
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿ ಖರೀದಿ ಹಾಗೂ ಆಸ್ತಿ ಮಾರಾಟ ವಿಚಾರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಭಾರೀ ಬದಲಾವಣೆಗಳು ಆಗಿವೆ. ಅದರಲ್ಲಿ ಖಾತಾಗಳ ವಿಚಾರದಲ್ಲಿ ಆಗಿರುವ ಬದಲಾವಣೆಗಳು ಮಹತ್ವದ್ದಾಗಿದೆ. ಇ ಖಾತಾ
India vs Afghanistan 2026 Series: ಇದೀಗ ಅದ್ಯ ಟಿ20 ವಿಶ್ವಕಪ್ 2026 ಟೂರ್ನಿ ನಡೆಯುತ್ತಿದ್ದು, ಫೈನಲ್ ಪಂದ್ಯ ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಾವಳಿಯ ಐಪಿಎಲ್ ಹಬ್ಬ ಶು
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲ ಮತ್ತು ಕಚ್ಚಾ ತೈಲದ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡ
ಯಾದಗಿರಿ: ಮಹಲ್ ರೋಜಾದ ಪ್ರಸಿದ್ಧ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ . ಶಹಾಪುರ ಜೆಎಂಸಿ ನ್ಯಾಯಾಲಯದಲ್ಲಿ (JMC Court) ಈ ಪ್ರಕರಣಕ್ಕೆ ಸಂಬಂಧ
ಹಾವೇರಿ: ಪ್ರತಿ ವರ್ಷದಂತೆ ಈ ವರ್ಷವು ರಾಜ್ಯಾದಾದ್ಯಂತ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜೀವಂತ ರತಿ ಮನ್ಮಥರ ಆಚರಣೆಯು ಯಶಸ್ವಿ 66 ವರ್ಷ ಪೂರೈಸಿದ್ದು, 2026ರಲ್ಲಿ 67ನೇ ವರ್ಷಕ್ಕೆ ಕಾಲಿಟ್ಟ
Oil Price Hike: ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ ವೈಮಾನಿಕ ದಾಳಿ ಮುಂದುವರಿದಿದೆ. ಯುದ್ಧವು ಇವತ್ತು ಮಂಗಳವಾರಕ್ಕೆ (ಮಾರ್ಚ್ 3) ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆ
ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ನೂರಾರು ಭಾರತೀಯರು, ಅದರಲ್ಲೂ ವಿಶೇಷವಾಗಿ ಕನ್ನಡಿಗರು ಕೊನೆಗೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಮೂರ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಇಂದಿನ ಮಾರುಕಟ್ಟೆಯ ಸ್ಥಿತಿಗತಿಗಳು ಅಚ್ಚರಿ ಮೂಡಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಆರ್ಥಿಕ ಬದಲಾವಣೆಗಳು, ಹಣದುಬ್ಬರ ಹಾಗೂ ಡಾಲರ್ ಮೌಲ್ಯದಲ್ಲಿನ ಏರಿಳಿತ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 3, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಸಂಪೂರ್ಣ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹ
Horoscope March 26: ಮಾರ್ಚ್ 3ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ರಾಶಿಗಳ ದಿನ ಭವಿಷ್ಯ ಆಗಿದೆ. ಇಂದು ಮಂಗಳವಾರ (ಮಾರ್ಚ್ 3) ಹೋಳಿ ಹುಣ್ಣಿಮೆಯ ದಿನದಂದು
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡ ರಚಿಸಿದ್ದಾರೆ. ಅನುದಾನ ಕಡಿತ ಮಾಡುವುದು, ಫೋನ್
Oman Oil Tanker: ಒಂದು ಕಡೆ ಇರಾನ್-ಇಸ್ರೇಲ್ ಯುದ್ಧ ಮುಂದುವರಿದಿದೆ. ಅಮೆರಿಕ ಸಹ ಇರಾನ್ ಮೇಲೆ ತನ್ನ ಪರಾಕ್ರಮ ಮುಂದುವರಿಸಿದೆ. ಈ ಮಧ್ಯೆ ಇಂದು ಸೋಮವಾರ ಒಮಾನ್ ಕೊಲ್ಲಿಯಲ್ಲಿ ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ತೈಲ ಟ್ಯಾಂಕರ್ಗೆ ಬಾಂಬ್ ಹ
T20 World Cup 2026: ಭಾರತದ ಟಿ20 ವಿಶ್ವಕಪ್ 2026ನಲ್ಲಿ ಅತ್ಯಂತ ಪ್ರಮುಖ ಗಮನ ಸೆಳೆದಿದ್ದು, ಪ್ರತಿ ಪಂದ್ಯದಲ್ಲೂ ಭಾರತದ ತಂಡದಲ್ಲಿ ಒಬ್ಬೊಬ್ಬ ಆಟಗಾರರು ಜವಾಬ್ದಾರಿಯುತವಾಗಿ ಆಕ್ರಮಣಕಾರಿ ಆಟ ಆಡಿದ್ದು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್
Middle East War Update: ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವೆ ಸಂಘರ್ಷ ತಾರಕಕ್ಕೇರಿರಿದೆ. ಟೆಹರಾನ್ ಮೇಲಿನ ದಾಳಿಗೆ ಇರಾನ್ ಪ್ರತೀಕಾರ ತಿರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಇಂದು (ಮಾ.2) ಮೂರನೇ ದಿನ ಯುದ್ಧ ಭೀಕರ ಸ್
Sanju Samson Love Story: ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ಕೊನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ವೈಯಕ್ತಿಕ ವಿಚಾರಗಳ
Gold Rate: ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಈ ಎರಡು ಲೋಹಗಳ ದರ ಸಹಜ ಸ್ಥಿತಿಯತ್ತ ಮರಳಿವೆ ಎನ್ನುವಷ್ಟರಲ್ಲಿ ಯುದ್ಧಗಳು ಆರಂಭ ಪರಿಣಾಮವಾಗಿ ಬೆಳ್ಳಿ-ಬಂಗಾರದ ದರ ಮತ್ತೆ ಹೆಚ್ಚಾಗುತ್ತಿವೆ. ಒಂದೇ ದಿನದಲ್ಲಿ ಏರಿಳಿತ
ಯುದ್ಧದಿಂದಾಗಿ ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು NOTAM ಪ್ರಕಟಿಸಿ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. Ministry of Civil Aviation ನೀಡಿದ ಇತ್ತೀಚ
ಇರಾನ್ ಮುಖ್ಯಸ್ಥ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಹೇಗಾಯಿತು, ಇಸ್ರೇಲ್ - ಅಮೆರಿಕದ ಮಾಸ್ಟರ್ ಪ್ಲ್ಯಾನ್ ಹೇಗಿತ್ತು ಎನ್ನುವ ಬಗ್ಗೆ ಹವ್ಯಾಸಿ ಬರಹಗಾರ ಆಶಿಶ್ ಸಾರಡ್ಕ ಅವರ ಬರಹ ಇಲ್ಲಿದೆ. ಬೆಳಗ್ಗೆ 8.10 ನಿಮಿಷಕ್ಕೆ ಎಲ್ಲರೂ ಖಂಡಿ
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕನ್ನಡಿಗರು ಮತ್ತು ಇತರ ಭಾರತೀಯರ ರಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ
ನವದೆಹಲಿ: ಸಿಮ್ ಇಲ್ಲದೇ ಇನ್ನುಮುಂದೆ ಸಾಮಾಜಿಕ ಜಾಲ ತಾಣ ಕಾರ್ಯ ನಿರ್ವಹಿಸುವುದಿಲ್ಲ. ಮಾರ್ಚ್ 1ರಿಂದ ಸಿಮ್ ಇಲ್ಲದೆ ವಾಟ್ಸಾಪ್ , ಟೆಲಿಗ್ರಾಂ ಸೇರಿ ಮೆಸೇಜಿಂಗ್ ಆ್ಯಪ್ಗಳನ್ನು ಬಳಸಲು ಸಾಧ್ಯವಿಲ್ಲ. ಸಿಮ್ ಬೈಂಡಿಂಗ್ ಮೂಲಕ ಸ
Iran-Israel War Effect: ಜಾಗತಿಕ ದೃಷ್ಟಿ ಇದೀಗ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮಧ್ಯದ ಯುದ್ಧದ ಮೇಲೆ ನೆಟ್ಟಿದೆ. ಯುದ್ಧ ಮುಂದುವರಿದಿದ್ದು, ನಾಗರಿಕ ವಿಮಾನಗಳ ಸಂಚಾರದ ಮೇಲೂ ದುಷ್ಪರಿಣಾಮ ಬೀರಿದೆ. ಒಂದೊಂದೇ ವಲಯಗಳ ಮೇಲೆ ಯುದ್ಧದ ಪ್ರಭಾವ ಬ
ಇತ್ತೀಚೆಗೆ ಇರಾನ್ನಲ್ಲಿ ನಡೆದ ಹಲವು ಬೆಳವಣಿಗೆಗಳು ಹಾಗೂ ಅಲ್ಲಿನ ಪರಮೋಚ್ಛ ನಾಯಕ ಅಲಿ ಖಮೇನಿ ಕುರಿತು ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭಗಳಲ್ಲಿ ಕರ್ನಾಟಕದ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾ
ಬೆಂಗಳೂರು: ರಾಜ್ಯ ಸರ್ಕಾರವು ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವ ಮುನ್ನ ಒಳ ಮೀಸಲಾತಿ ವಿಷಯದಲ್ಲಿ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹ
ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 2026ರ 10ನೇ ತರಗತಿ ಬೋರ್ಡ್ ಪರೀಕ್ಷೆಗಳು ದೇಶಾದ್ಯಂತ ಬಿರುಸಿನಿಂದ ಸಾಗುತ್ತಿದ್ದು, ಇಂದು (ಮಾರ್ಚ್ 2, 2026) ಪ್ರಮುಖ ಭಾಷಾ ವಿಷಯವಾದ ಹಿಂದಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ (Middle East) ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಸೇನಾ ಸಂಘರ್ಷ ಭುಗಿಲೆದ್ದಿದ್ದು, ಇದು ವ್ಯಾಪಕ ಪ್ರಾದೇಶಿಕ ಯುದ್ಧವಾಗಿ ಮಾರ್ಪಾಡಾಗಿದೆ. ಇರಾನ್ನ ಸೇನಾ ನೆಲೆಗಳ ಮೇಲೆ ಅಮೆರಿಕ ಮತ್ತು ಇಸ
Iran Vs America, Israel: ಅಮೆರಿಕ, ಇಸ್ರೇಲ್ Vs ಇರಾನ್ ದೇಶಗಳ ನಡುವಿನ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇಷ್ಟು ವರ್ಷಗಳ ಕಾಲ ಇರಾನ್ ಹಾಗೂ ಇಸ್ರೇಲ್ನ ನಡುವೆ ನಡೆಯುತ್ತಿದ್ದ ಯುದ್ಧ - ಸಂಘರ್ಷವು ಇದೀಗ ಇರಾನ್ನ ಸರ್ವೋಚ್ಛ ನಾಯ
Sanju samson: ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾ ಗೆಲುವಿಗೆ ಮಹತ್ವದ ಪಾತ್ರವಹಿಸಿದರು. ಅವರು ಕೇವಲ ಬ್ಯಾಟಿಂಗ್ನಿಂದ ಮಾತ್
Vijay: ತಮಿಳುನಾಡು ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣಾ ಕಣದಲ್ಲಿ ಹಲವು ಹೊಸ ಪಕ್ಷಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಅದರಲ್ಲಿ ನಟ, ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪ
ಭೋಪಾಲ್: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತವೆ. ಆದರೆ, ಅವುಗಳಲ್ಲಿ ಕೆಲವೇ ಕೆಲವು ವಿಡಿಯೋಗಳು ಮಾತ್ರ ನಮ್ಮ ಮನಸ್ಸಿಗೆ ನಾಟುತ್ತವೆ ಮತ್ತು ನಮ್ಮ ಬಾಲ್ಯದ ಮಧುರ ನೆನಪುಗಳನ್ನು ಮರುಕಳಿಸ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ಇರಾನ್ ವಿರುದ್ಧ ಅಮೆರಿಕ ಯುದ್ಧ ಮಾಡುವ ಬಗ್ಗೆ ಹಾಗೂ ಅದರಲ್ಲಿ ಇರಾನ್ ಸುಪ್ರೀಂ ನಾಯಕ ಮೃತಪಡುವ ಸಾಧ್ಯತೆ ಬಗ್ಗೆ ಭವಿಷ್ಯವನ್ನು ನುಡಿದಿದ್ದ ಖ್ಯಾತ ಜ್ಯೋತಿಷಿ ಪಿವಿಆರ್ ನರಸಿಂಹ ರಾವ್ ಅವರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಈ ವಿಚ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ದಿನೇ ದಿನೇ ಹೆಚ್ಚುತ್ತಿರುವ ಸಂಘರ್ಷವು ಈಗ ಕೇವಲ ಪ್ರಾದೇಶಿಕ ಸಮರವಾಗುಳಿಯದೆ ಜಾಗತಿಕ ಮಟ್ಟದಲ್ಲಿ ಆತಂಕದ ಅಲೆ ಎಬ್ಬಿಸಿದೆ. ಈ ಎರಡು ಬಲಾಢ್ಯ ರಾಷ್ಟಗಳ ನಡುವಿನ ಉದ್ವಿಗ್ನ
Narendra Modi: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ವಿಷಮವಾಗುತ್ತಿದೆ. ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಇರಾನ್ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ. ಅಮೆರಿಕವನ್ನು ಗುರಿಯಾಗಿಸಿಕೊಂ
ನವದೆಹಲಿ: ಮಧ್ಯಪ್ರಾಚ್ಯ (Middle East) ರಾಷ್ಟ್ರಗಳಲ್ಲಿ ಪ್ರಸ್ತುತ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮಾರ್ಚ್ 2, 2026 ರಂದ
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ನಡುವಿನ ಯುದ್ಧವು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಯುದ್ಧದ ವ್ಯಾಪ್ತಿಯು ವಿಸ್ತಾರಗೊಳ್ಳುತ್ತಿದೆ. ಯುರೋಪಿಯನ್ ರಾಷ್ಟ್ರಗಳಿಗೂ ಈ ಯುದ್ಧ ವ್ಯಾಪಿಸುತ್ತಿದ್ದು, ವಿಶ್ವದ ಅಂತ್ಯಂತ ಸುರಕ್ಷಿ
ಇರಾನ್ನ ಸುಪ್ರೀಂ ನಾಯಕ ಯತೊಲ್ಲಾ ಅಲಿ ಖಮೇನಿ ಯುಗಾಂತ್ಯವಾಗಿದೆ. ಸದ್ಯದ ಮಟ್ಟಿಗೆ ಇರಾನ್ ಸರ್ವೋಚ್ಛ ನಾಯಕನ ಅಂತ್ಯವು ವಿಶ್ವದ ಮೇಲೆ ಹೇಗೆಲ್ಲಾ ಪರಿಣಾಮ ಬೀರಲಿದೆ. ಇದರಿಂದ ಮುಂದೆ ಏನಾಗಬಹುದು ಎನ್ನುವ 5 ಪ್ರಮುಖ ವಿಷಯಗಳ ಬಗ್ಗ
ರಾಯಚೂರು: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS
Lunar Eclipse 2026: ಮಾರ್ಚ್ 3ರಂದು ಮಂಗಳವಾರ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಎಲ್ಲರ ಗಮನ ಈಗ ದೇವಸ್ಥಾನಗಳತ್ತ ನೆಟ್ಟಿದೆ. ಗ್ರಹಣದ 'ಸೂತಕ'ದ ಕಾರಣದಿಂದಾಗಿ ಕರ್ನಾಟಕದ ಕಾಶಿಯಿಂದ ಹಿಡಿದು ತಿರುಪತಿಯವರೆಗೆ ಬಹ
Iran Vs Israel War: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಬಾರಿ ಅಮೆರಿಕ ನೇರವಾಗಿ ಯುದ್ಧದಲ್ಲಿ ಭಾಗಿಯಾಗಿರುವುದು ಯುದ್ಧದ ಸ್ವರೂಪವನ್ನೇ ಬದಲಾಯಿಸಿದೆ. ಇದೀಗ ಈ ಯುದ್ಧವು ಯುರೋಪಿಗೂ ವ್ಯಾಪಿಸುವ ಆತಂಕ
ಬೆಂಗಳೂರು: ಮದುವೆ ಸೀಸನ್ ನಡುವೆಯೇ ಆಭರಣ ಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ಶಾಕ್ ನೀಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಡಾಲರ್ ಮೌಲ್ಯದಲ್ಲಿ
ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲ ಸಂಪೂರ್ಣವಾಗಿ ಮರೆಯಾಗಿದ್ದು, ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 2, 2026 ರ ಇಂದಿನ ಹವಾಮಾನ ವರದಿಯ ( ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಒಣ ಹವೆ ಮತ
Horoscope March 2: ಮಾರ್ಚ್ 2ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 7:30 ರಿಂದ 9:00. ಸೋಮವಾರ (ಮಾ.2) ಮೇಷದಿಂದ
Lunar Eclipse on March 3: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ
March 3rd Full Moon: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ನಡೆಯುತ್ತಿರುವ ಈ ಚಂದ್ರಗ್ರಹಣವು ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ವಿಶೇಷ ಮಹತ್ವವನ್ನು ಹೊ
2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ್ರಭಾವ ಇರು
Lunar Eclipse 2026: 2026 ಮಾರ್ಚ್ 3ರಂದು ಸಿಂಹ ರಾಶಿಯ ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಸಂಭವಿಸುತ್ತಿದೆ. ವೇದಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣವು ಮಾನವ ಮನಸ್ಸು, ಆರೋಗ್ಯ, ಕುಟುಂಬ ಹಾಗೂ ಆರ್ಥಿಕ ಕ್ಷೇತ್ರಗಳ
Horoscope March 1: ಮಾರ್ಚ್ 1ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 1ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂ
March 2026 Monthly Horoscope: ಮಾರ್ಚ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿ
Weekly Horoscope March 2 to 8, 2026: ಮಾರ್ಚ್ ತಿಂಗಳ ಮೊದಲ ವಾರ ಪ್ರಾರಂಭವಾಗಿದೆ. ಈ ತಿಂಗಳು ಹಲವು ರಾಶಿಗಳಿಗೆ ಶುಭಫಲವಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ,
Horoscope 28 February: ಫೆಬ್ರವರಿ 28ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಶನಿವಾರ ಫೆಬ್ರವರಿ 28ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲ್ಲಿದೆ. ಶನಿವಾರ ಕೆಲ

31 C