ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಕ್ಷಯ ತೃತೀಯದ ಸಂದರ್ಭದಲ್ಲಿ ಭಾನುವಾರ ಗುಜರಾತ್ನ ತರಂಗ ಬೆಟ್ಟಗಳಲ್ಲಿರುವ ಐತಿಹಾಸಿಕ ಶ್ರೀ ಅಜಿತನಾಥ ಭಗವಾನ್ ಶ್ವೇತಾಂಬರ ಜೈನ್ ದೇರಾಸರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್
ಯಾವುದೇ ಒಂದು ರಾಶಿಯಲ್ಲಿ ಗುರು ಮತ್ತು ಶುಕ್ರರ ಸಂಯೋಗವಾದಾಗ ಅತ್ಯಂತ ಶುಭವಾದ ಗಜಲಕ್ಷ್ಮೀ ರಾಜಯೋಗ ರೂಪುಗೊಳ್ಳುವುದು. ಇದೀಗ ಗುರು ಮತ್ತು ಶುಕ್ರರು ಮಿಥುನ ರಾಶಿಯಲ್ಲಿ ಒಟ್ಟಿಗೆ ಸೇರಲಿದ್ದಾರೆ. ಈ ಮೂಲಕ ಮಿಥುನ ರಾಶಿಯಲ್ಲಿ ಗಜ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ಉಂಟಾದ ಪೂರೈಕೆ ವ್ಯತ್ಯಯದಿಂದಾಗಿ ಮಾರ್ಚ್ ತಿಂಗಳಿನಲ್ಲಿ ಭಾರತದ ಎಲ್ಪಿಜಿ (ಅಡುಗೆ ಅನಿಲ) ಬಳಕೆ ಶೇಕಡಾ 13ರಷ್ಟು ಗಣನೀಯವಾಗಿ ಇಳಿಕೆಯಾಗಿದೆ. ಇದರೊಂದಿಗೆ ದೇಶದ ಕಚ
ಬೆಂಗಳೂರು: ಏಪ್ರಿಲ್ ಎರಡನೇ ವಾರದಿಂದ ಆರಂಭಿಸಲಾಗಿದ್ದ ಹುಬ್ಬಳ್ಳಿ-ಹೈದರಾಬಾದ್ ಫ್ಲೈ 91 (Fly 91 Flight)ವಿಮಾನ ಸೇವೆಯಲ್ಲಿ ತೊಂದರೆ ಆಗಿದೆ. ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬ
ಬೆಂಗಳೂರು: ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರವು ಸಿಹಿ ಮತ್ತು ಕಹಿ ಎರಡೂ ಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಿಸಿದಂತೆ, ರಾಜ್ಯ ಅಬಕಾರಿ ಸುಂಕದ ನೀತಿಯಲ್ಲಿ ಮಹತ್ವದ ಬದಲಾವಣೆಗ
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಶಾಸಕರ ವೇತನ ಕಡಿತದ ಬೆನ್ನಲ್ಲೇ, ಈಗ ರಾಜ್ಯದ ಹಿರಿಯ ಅಧಿಕಾರಿಗಳಿಗೂ ಆರ್ಥಿಕ ಮಿತವ್ಯಯದ ಬಿಸಿ ತಟ್ಟಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಳಿಗೆ ತರುವ ನಿಟ್ಟ
ಕಳೆದ 24 ಗಂಟೆಗಳಲ್ಲಿ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ. ಆದರೆ, ರಾಜ್ಯದ ಕರಾವಳಿ ಭಾಗದಲ್ಲಿ ಹವಾಮಾನವು ಸಂಪೂರ್ಣವಾಗಿ ಒಣಗಿದ್ದು, ಯಾವುದೇ ಮಳೆಯ ಮುನ್ಸೂಚನೆ ಅಥವಾ ಮಳೆ ದಾಖಲಾಗಿಲ್ಲ. ರಾ
Horoscope April 20: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲವು ಸಾಮಾನ್ಯವಾಗಿ ಬೆಳಿಗ್ಗೆ 7:30 ರಿಂದ 9:00 ರವರೆಗ
Women's Reservation - Delimitation: ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಹಾಗೂ ಈ ಮರು ವಿಂಗಡಣೆಯ ಆಧಾರದ ಮೇಲೆ ಮಹಿಳಾ ಮೀಸಲಾತಿ ಮಂಡನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಡನೆ ಮಾಡಲಾಗಿರುವ ಮಸೂದೆಗಳಿಗೆ ಸೋಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರವು
Women's Reservation: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ ಎಂದು ಮುಖ್ಯಮಂತ್
Karnataka Rain: ಈ ಬಾರಿ ಕರ್ನಾಟಕದಲ್ಲಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆ ಇದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ
Ameesha Patel: ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ನಲ್ಲಿ ಇನ್ಫ್ಲುಯೆನ್ಸರ್ ಲಿಜ್ಲಾಜ್ ಹಾಕಿ ಪೋಸ್ಟ್ಗೆ ಲೈಕ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಚರ್ಚೆಗೆ ಗ್ರಾಸವಾಗ
Gold Good News: ಭಾರತೀಯರಿಗೆ ಚಿನ್ನ ಮತ್ತು ಬೆಳ್ಳಿಯ ವಿಚಾರದಲ್ಲಿ ಭರ್ಜರಿ ಗುಡ್ನ್ಯೂಸ್ ಸಿಕ್ಕಂತಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ - ಏರಿಕೆಯ ಹಾವು - ಏಣಿ ಆಟವು ಮುಂದುವರಿದಿದೆ. ಅಮೆರಿಕ - ಇಸ್ರೇಲ್ Vs ಇರಾನ್ ದೇಶಗಳ ನ
ಬೆಂಗಳೂರು, ಏಪ್ರಿಲ್ 19: ದೀರ್ಘಕಾಲದ ಹೋರಾಟ ಮತ್ತು ಸತತ ಪ್ರತಿಭಟನೆಗಳ ಫಲವಾಗಿ ರಾಜ್ಯದ ಸಣ್ಣ ಗುತ್ತಿಗೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಣ್ಣ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸುತ್ತಿದ್ದ ಗುತ್ತಿಗೆದಾರರ ಬೇ
Tamil Nadu Firecracker factory blast: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ (ಏಪ್ರಿಲ್ 19) ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 18ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡ
Election: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಸಂದೇಶವನ್ನು ಭಾರತೀಯ ಚುನಾವಣಾ ಆಯೋಗ ಹಂಚಿಕೊಂಡಿದೆ. ಚುನಾವಣೆ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾ
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಇದೀಗ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮ
ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ, ಕುಟುಂಬದವರೊಂದಿಗೆ ಸುಂದರವಾದ ತಾಣಗಳಿಗೆ ಪ್ರವಾಸ ಕೈಗೊಳ್ಳುವ ಉತ್ಸಾಹ ಎಲ್ಲರಲ್ಲೂ ಗರಿಗೆದರುತ್ತದೆ. ಅದರಲ್ಲೂ ಐಟಿ-ಬಿಟಿ ನಗರಿ ಬೆಂಗಳೂರಿನ ಟ್ರಾಫಿಕ್, ದೈನಂದಿನ ಜಂಜಾಟ ಮತ್ತು ಬಿಸಿಲಿ
RCB Dinesh Karthik: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ರೋಚಕ ಐಪಿಎಲ್ ಪಂದ್ಯದಲ್ಲಿ ಸೋತರೂ ಸಹ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ಪ್ರದರ್ಶನವನ್ನು ಮೆಂಟರ್
Underwater Bullet Train: ತಂತ್ರಜ್ಞಾನದಲ್ಲಿ ದಶಕಗಳಷ್ಟು ಮುಂದೆ ಇರುವ ಚೀನಾ ದೇಶದಲ್ಲಿ ಇದೀಗ ಅಂಡರ್ವಾಟರ್ ಬುಲೆಟ್ ರೈಲು ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಇಲ್ಲಿನ ಯಾಂಗ್ಟ್ಜಿ ನದಿ ಅಡಿಯಲ್ಲಿ 11.8 ಕಿ.ಮೀ. ಉದ್ದದ ಅತಿವೇಗದ ಸುರಂಗ ನಿರ್ಮಾಣ
ನೆಲ್ಲೂರು: ಕೇರಳ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ತಮ್ಮ ಹೇಳಿಕೆಗಳಿಂದ ಸಂಕಷ್ಟ ಎದುರಾಗಿದೆ. ಏಕೆಂದರೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್ ಬೋರ್ಡ್ ಸದಸ್ಯ ಭಾನುಪ್ ಪ್ರ
ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ನೌಕಾಪಡೆಗೆ ಸೇರಿದ ಗನ್ಬೋಟ್ಗಳು ಹಾರ್ಮುಜ್ ಜಲಸಂಧಿಯ ಮೂಲಕ ಚಲಿಸುತ್ತಿದ್ದ ಎರಡು ಭಾರತೀಯ ಧ್ವಜದ ಸರಕು ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿವೆ ಎಂದು ವ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಹೈದರಾಬಾದ್ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೆನ್ನುನೋವು ಮತ್ತು ಸೈನಸೈಟಿಸ್ನಂತಹ ಆರೋಗ್ಯ ಸಮಸ್ಯೆಗಳಿಂದ
ಬೆಂಗಳೂರು: ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನಡೆದ ಘಟನೆ ಕೇವಲ ಆಕಸ್ಮಿಕವಷ್ಟೇ ಅಲ್ಲ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 19) ಲೀಟರ್ ಪೆಟ
Kohli Vs Chahal: ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೈದಾನದಲ್ಲಿ ಮಾತ್ರವಲ್ಲ, ಸಾಮಾಜಿಕ ಜಾಲತಾಣದಲ್ಲೂ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ, ಈ ಬಾರಿ ಅವರು ತಮ್ಮ ಬ್ಯಾಟಿಂಗ್ನಿಂದಲ್ಲ, ಬದಲಾಗಿ ಇನ್ಸ್ಟಾಗ್ರಾಮ್ನಲ್ಲ
ಬೆಂಗಳೂರು: ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕೊಲೆಗಾರನಾಗಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ 17ಆರೋಪಿಗಳು ಜೈಲು ಸೇರಿದ್ದಾರೆ. ಈ ವಿಚಾರವಾಗಿ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಇಂಥಹ ಮಹ
ಅಕ್ಷಯ ತೃತೀಯದಂದು ಚಿನ್ನ ಖರೀದಿಸಿದರೆ ಐಶ್ವರ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಮಳಿಗೆಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ. ಬೆಂಗಳೂರಿನಲ್ಲಿ ಇಂದು
MS Dhoni: ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರತಿಯೊಂದು ಪಂದ್ಯದ ವೇಳೆಯೂ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆಯೆಂದರೆ ಅದು ಎಂ.ಎಸ್ ಧೋನಿ ಆಡುತ್ತಾರಾ? ಎಂಬುದು. ಸದ್ಯ ಧೋನಿ ಅವರ ಲಭ್ಯತೆಯ ಸುತ್ತಲಿನ ಚರ್ಚ
ಮಂಗಳೂರು: ರಾಜ್ಯಾದ್ಯಂತ ತನ್ನ ಸಾರಿಗೆ ಸೇವೆ, ಹೊಸ ಉಪ್ರಕಮಗಳಿಂದಲೇ ಹೆಸರುವಾಸಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕರಾವಳಿ ಭಾಗದ ಜನರಿಗೆ ಗುಡ್ನ್ಯೂಸ್ ನೀಡಿದೆ. ಕರಾವಳಿಯ ಮಂಗಳೂರು, ಉಡುಪಿ, ಮಲೆನಾಡು ಮಾರ
ಸರ್ಕಾರಿ ಅಧಿಕಾರಿಯೊಬ್ಬರ ವಿಳಂಬ ಧೋರಣೆಗೆ ಛತ್ತೀಸ್ಗಢದ ವ್ಯಕ್ತಿಯೊಬ್ಬರು ನೀಡಿದ ವಿಶಿಷ್ಟ ಪ್ರತಿಕ್ರಿಯೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಛತ್ತೀಸ್ಗಢದ ರಾಯ್ಪುರದಲ್ಲಿ ಸರ್ಕಾರಿ ಅಧಿಕಾರಿಯೊಬ್ಬ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಮುನ್ಸೂಚನೆ ಇದೆ. ನಿನ್ನೆ ಹಲವೆಡೆ ಸಾಧಾರಣ ಮಳೆಯಾಗಿದ್ದು, ಉಳಿದ ಭಾಗಗಳಲ್ಲಿ ಮೋಡಕವಿದ ವಾತಾವರಣವಿತ್ತು. ಆದರೆ, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಯಾವುದ
ಏಪ್ರಿಲ್ 20ರಿಂದ ಏಪ್ರಿಲ್ 26ರವರೆಗೆ ನಡೆಯುವ ಈ ವಾರ ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳ ಸಂಚಾರವು ವಿಭಿನ್ನ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗೆ ಈ ಸಮಯವು ಅತ್ಯಂತ
Horoscope April 19: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲವು ಸಾಮಾನ್ಯವಾಗಿ ಸಂಜೆ 4:30 ರಿಂದ 6:00 ರವರೆಗೆ
ಬೆಂಗಳೂರಿನಿಂದ ಪವಿತ್ರ ಯಾತ್ರಾ ಸ್ಥಳಗಳಾದ ಶಿರಡಿ, ಶನಿಶಿಂಗ್ನಾಪುರ ಮತ್ತು ಕೊಲ್ಲಾಪುರಕ್ಕೆ ಭೇಟಿ ನೀಡಲು ಇಚ್ಛಿಸುವ ಭಕ್ತಾದಿಗಳಿಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ವಿಶೇಷ ಪ್ರವಾಸ ಪ್ಯಾಕೇಜ್
RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಶನಿವಾರ ನಡೆದ ರೋಚಕ ಐಪಿಎಲ್ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತು. ಹಾಗಾದ್ರೆ, ಆರ್ಸಿಬಿ ಸೋಲಿಗೆ ಪ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಶೀಘ್ರದಲ್ಲೇ ಪ್ರಕಟಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ಪ್ರತಿಪಕ್ಷಗಳು ಕೈಗೊಂಡಿರುವ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ವಿರೋಧ ಪಕ್ಷಗಳ ಈ ನಡೆಯನ್ನು 'ಹೆಣ್ಣು ಭ್ರೂಣಹತ್ಯೆ'ಗೆ ಹೋಲಿಸಿರುವ ಅವರು, ಕಾಂಗ್ರ
RCB Vs DC IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿ
ಬೇಸಿಗೆ ರಜೆ ಶುರುವಾಗಿದೆ. ಬಿಸಿಲಿನ ಬೇಗೆಯಿಂದ ಪಾರಾಗಲು, ಕೆಲಸದ ಒತ್ತಡದಿಂದ ರಿಲ್ಯಾಕ್ಸ್ ಆಗಲು ವಾರಾಂತ್ಯದಲ್ಲಿ ಎಲ್ಲಾದರೂ ಒಂದು ಸಣ್ಣ ಪ್ರವಾಸ ಹೋಗಿ ಬರಬೇಕು ಎಂದು ಎಲ್ಲರೂ ಆಸೆಪಡುತ್ತಾರೆ. ಆದರೆ, ಹೆಚ್ಚು ದಿನಗಳ ಕಾಲ ದೂರ
ಇದು ಒಂದು ಐತಿಹಾಸಿಕ ರಾತ್ರಿಯಾಗಬೇಕಿತ್ತು. ತಲೆಮಾರುಗಳಿಂದ ಕಾಯುತ್ತಿದ್ದ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಭಾರತವು ನಿರ್ಣಾಯಕ ಹೆಜ್ಜೆ ಇಡುವ ರಾತ್ರಿ ಇದಾಗಬೇಕಿತ್ತು. ಆದರೆ, ಮಹಿಳೆಯರ ಏಳಿಗೆಯನ್ನ
RCB Vs DC IPL 2026: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಆರ್ಸಿಬಿ ನೀಡಿದ 176 ರನ್ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಲ್ಕನೇ ವಿಕೆಟ್ ಪತನವಾಗಿದೆ. ಸ್ಪೋಟಕ ಬ್ಯಾಟಿಂಗ್ ಆ
Jowar Price Today in Karnataka: ರಾಜ್ಯದಲ್ಲಿ ದಿನನಿತ್ಯದ ವಸ್ತುಗಳು, ಇಂಧನ, ವಿದ್ಯುತ್ ಹೀಗೆ ಪ್ರತಿ ವರ್ಷಗಳ ಬೆಲೆ ಏರಿಕೆ ಆಗುತ್ತಿವೆ. ಆದರೆ ರೈತರು ಬೆಳೆಯುವ ದವಸ, ಧಾನ್ಯಗಳಿಗೆ ಉತ್ತಮ ಬೆಲೆ ಸಿಗುವುದು ತೀರಾ ಅಪರೂಪವಾಗಿದೆ. ಜೋಳ, ರಾಗಿ, ಭತ್ತ, ಮ
RCB Vs DC IPL 2026: ಬೆಂಗಳೂರು ಎಂ.ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 175 ರ
ಭಾರತವನ್ನು ದೇವಾಲಯಗಳ ದೇಶ ಎಂದು ಕರೆಯುತ್ತಾರೆ ಇದಕ್ಕೆ ಕಾರಣ ಇಲ್ಲಿರುವ ಆಧ್ಯಾತ್ಮಿಕ ಪರಂಪರೆ. ದೇಶದ ವಿವಿಧ ಭಾಗಗಳಲ್ಲಿ ಅನೇಕ ಪ್ರಸಿದ್ಧ ದೇವಸ್ಥಾನಗಳಿದ್ದರೂ, ಭುವನೇಶ್ವರ ನಗರವು ವಿಶೇಷವಾಗಿ ಟೆಂಪಲ್ ಸಿಟಿ ಆಫ್ ಇಂಡಿಯಾ ಎ
ನವದೆಹಲಿ: ವಿಶ್ವದಲ್ಲಿ ಬೃಹತ್ ಜಾಲ ಹೊಂದಿರುವ ಭಾರತೀಯ ರೈಲ್ವೆಯು ವ್ಯಾಪ್ತಿಯಲ್ಲಿ ಪ್ರತಿನಿತ್ಯ 25,000 ಕ್ಕೂ ಹೆಚ್ಚು ರೈಲುಗಳನ್ನು ಓಡಿಸುತ್ತಿದೆ. ಅದರಲ್ಲಿ 14,000 ಕ್ಕೂ ಹೆಚ್ಚು ಪ್ರಯಾಣಿಕ ರೈಲುಗಳಾಗಿವೆ. 2014 ರಿಂದ ಈವರೆಗೆ ರೈಲ್ವ
Gold Ring: ಮನುಷ್ಯ ಅಂದಮೇಲೆ ಒಂದಲ್ಲ ಒಂದು ಹವ್ಯಾಸಗಳು ಇರುತ್ತವೆ ನಿಜ. ಆದರೆ, ಅದು ಅತಿರೇಕಕ್ಕೆ ಹೋದರೆ ಎಂತಹ ಆಪತ್ತು ತರುತ್ತದೆ ಎಂಬುದಕ್ಕೆ ಪಂಜಾಬ್ನ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಪಂಜಾಬ್ ಕಿಂಗ್ಸ್ ಮತ್ತು
ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಬಹುನಿರೀಕ್ಷಿತ ಸಿಹಿಸುದ್ದಿಯೊಂದು ಸಿಕ್ಕಿದೆ. ದೆಹಲಿಯಲ್ಲಿ ನಡೆದ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dea
ಬೆಂಗಳೂರು: ರಾಜಧಾನಿ ಬೆಂಗಳೂರಿನಂತಹ ನಗರಗಳಲ್ಲಿ ಆಟೋ, ಕ್ಯಾಬ್ ಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ಜಗಳ, ಕಿರುಕುಳ, ಹಲ್ಲೆ, ಬೆದರಿಕೆಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದಕ್ಕೆ ಭಾಷೆಯು ಒಂದು ಪ್ರಮುಖ ಕಾರಣವಾಗಿದೆ. ಕನ್ನ
KL Rahul Birthday: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ನಡೆಯುವ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿಯು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮತ್ತೊಂದೆಡೆ ಇವತ್ತೇ ಡಿಸಿಯ ವಿಕೆಟ್ ಕೀಪರ್ ಹಾಗೂ ಸ್ಟಾರ್
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅಖಿಲ ಭಾರತ ಪ್ರವಾಸಿ ಪರವಾನಗಿ (ಎಐಟಿಪಿ) ನಿಯಮಗಳಲ್ಲಿ ಮಹತ್ವದ ತಿದ್ದುಪಡಿಗಳನ್ನು ತಂದಿದ್ದು, ಇವು ಏಪ್ರಿಲ್ 1ರಿಂದಲೇ ಜಾರಿಗೆ ಬಂದಿವೆ. ಪ್ರವಾಸಿ ವಾಹನಗಳ ಸಂಚಾರದಲ್ಲಿ
RCB IPL 2026: ಚಿನ್ನಸ್ವಾಮಿಯಲ್ಲಿ ಶನಿವಾರ (ಏಪ್ರಿಲ್ 18) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಹಸಿರು ಜರ್ಸಿ ಧರಿಸಿ ಕಣಕ್ಕಿಯಲ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 18) ಲೀಟರ್ ಪೆಟ
ಕೆಲವೊಮ್ಮೆ ನಾವು ಎಷ್ಟೇ ದುಡಿದರೂ, ಎಷ್ಟೇ ಪ್ರಯತ್ನಪಟ್ಟರೂ ಕಠಿಣ ಪರಿಶ್ರಮದ ಹೊರತಾಗಿಯೂ ಕೈಯ್ಯಲ್ಲಿ ಹಣ ಉಳಿಯುವುದಿಲ್ಲ. ಪರ್ಸ್ ಯಾವಾಗಲೂ ಖಾಲಿಯಾಗಿರುತ್ತದೆ. ಒಂದರ ಹಿಂದೆ ಒಂದರಂತೆ ಆರ್ಥಿಕ ಸಮಸ್ಯೆಗಳು ಎದುರಾಗುತ್ತಲೇ ಇ
Wallet Tips; ನಮಗೆ ಹಣ ಸಂಪಾದಿಸುವುದು ಒಂದು ಭಾಗವಾಗಿದ್ದರೆ ಅದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದು ಮತ್ತೊಂದು ದೊಡ್ಡ ಸವಾಲು. ನಾವು ದಿನ ನಿತ್ಯ ಬಳಸುವ ಪರ್ಸ್ (ವಾಲೆಟ್) ಕೇವಲ ಹಣ ಇಡುವ ಸ್ಥಳವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ದರವು ಇಂದು ಏರುಗತಿಯಲ್ಲಿ ಸಾಗಿದ್ದು, ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು
ಮುಂಬೈ: ವಾಣಿಜ್ಯ ನಗರಿ ಮುಂಬೈನ ಉಪನಗರದಲ್ಲಿರುವ ಮೋತಿಲಾಲ್ ನಗರದ ಪುನರಾಭಿವೃದ್ಧಿ ಯೋಜನೆಗೆ ಅದಾನಿ ಗ್ರೂಪ್ ಬೃಹತ್ ಹೂಡಿಕೆ ಮಾಡಲು ಮುಂದಾಗಿದೆ. ಒಟ್ಟು ಸುಮಾರು 1 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಮೋತಿಲಾಲ್ ನಗರ ಸುಮಾರ
Gajakesari Rajayoga Date and Effect: ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಏಪ್ರಿಲ್ 21 ರಂದು ಗಜಕೇಸರಿ ಯೋಗ ಸೃಷ್ಟಿಯಾಗುತ್ತಿದೆ. ಈ ಗಜಕೇಸರಿ ಯೋಗವು ಮಿಥುನ, ಸಿಂಹ ಮತ್ತು ಕನ್ಯಾ ಸೇರಿದಂತೆ ಐದು ರಾಶಿಯವರ ಜೀವನದಲ್ಲಿ ಹೊಸ ಬೆಳಕು ಮೂಡಿಸಲಿದೆ. ಇಲ್ಲಿಂ
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣ (ಟ್ರೆಕ್ಕಿಂಗ್) ಕೈಗೊಳ್ಳುವ ಪ್ರವಾಸಿಗರ ಸುರಕ್ಷತೆಗಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹೊಸ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (SOP) ಬಿಡುಗಡೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲ
ಹುಬ್ಬಳ್ಳಿ: ಮಕ್ಕಳ ಶಾಲಾ ಖರ್ಚಿಗೆ, ಆಸ್ಪತ್ರೆಗೆ ಅಥವಾ ಕುಟುಂಬ ನಿರ್ವಹಣೆಗೆ ಸೇರಿ ಹಲವು ಕಾರಣಗಳಿಗೆ ಚಿನ್ನ ಮತ್ತು ದುಡ್ಡನ್ನು ಒಯ್ಯುತ್ತಿರುತ್ತೇವೆ. ಕೆಲವೊಮ್ಮೆ ನಗದು, ಚಿನ್ನಾಭರಣಗಳಿದ್ದ ಬ್ಯಾಗ್ ಕಳೆದುಕೊಂಡರೆ ಆಗುವ ಸ
ತಮಿಳುನಾಡಿನ ಸುಪ್ರಸಿದ್ದ ಪವಿತ್ರ ಕ್ಷೇತ್ರವಾದ ತಿರುಮೇಯಾಚೂರು ದೇವಾಲಯವು ಭಕ್ತರ ಭಕ್ತಿಗೆ ಮತ್ತು ಆಧ್ಯಾತ್ಮಕ್ಕೆ ಪ್ರತಿನಿಧಿಸುವ ವಿಶಿಷ್ಟ ಸಂಗಮವಾಗಿದೆ. ಲಲಿತಾಂಬ ದೇವಿಯ ಕೃಪೆಯಿಂದ ಪ್ರಸಿದ್ದಿಯನ್ನು ಪಡೆದ ಈ ದೇವಾಲಯ
ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ಝಳ ತೀವ್ರಗೊಂಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಇಡೀ ರಾಜ್ಯದಲ್ಲೇ ಕಲಬುರಗಿ ಜಿಲ್ಲೆಯು ಗರಿಷ್ಠ 43.2 ಡಿಗ್ರಿ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕೈಗೊಳ್ಳುವ ಪ್ರವಾಸವು ಕೇವಲ ಒಂದು ಪ್ರಯಾಣವಲ್ಲ, ಅದು ಕರ್ನಾಟಕದ ಭವ್ಯ ಇತಿಹಾಸ ಮತ್ತು ವೀರ ಪರಂಪರೆಯ ಹಾದಿಯಲ್ಲಿನ ಒಂದು ಪಯಣ. ಸಿಲಿಕಾನ್ ಸಿಟಿಯ ಗದ್ದಲದಿಂದ ದೂರವಾಗಿ, ಐತಿಹಾಸಿಕ ತಾಣಗಳ ಅನ
ಭಾರತದಲ್ಲಿ ಬೇಸಿಗೆಕಾಲ ಪ್ರಾರಂಭವಾಗುತ್ತಿದ್ದಂತೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ ತಂಪಾದ ವಾತಾವರಣದ ಹುಡುಕಾಟದಲ್ಲಿ ಅನೇಕರು ಗಿರಿಧಾಮ ಅಥವಾ ಪರ್ವತ ಪ್ರದೇಶಗಳತ್ತ ಮುಖ ಮಾಡುತ್ತಾರೆ.
ಪ್ರತಿಷ್ಠಿತ ಫೆಡರಲ್ ಬ್ಯಾಂಕ್ ಸೇಲ್ಸ್ ಪ್ರೊಫೆಷನಲ್ (Sales Professional) ಹಾಗೂ ರಿಲೇಶನ್ಶಿಪ್ ಮ್ಯಾನೇಜರ್ (Relationship Manager) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ
ಮನೆಯಲ್ಲಿ ಕ್ಯಾಲೆಂಡರ್ ಅನ್ನು ಕೇವಲ ದಿನಾಂಕಗಳನ್ನು ನೋಡಲು ಬಳಸುವ ವಸ್ತು ಮಾತ್ರವಲ್ಲ, ಇದರಿಂದ ನಾವು ಸಮಯ, ಮುಂದಿನ ದಿನಗಳ ಯೋಜನೆ, ಮತ್ತು ನಮ್ಮ ಜೀವನದ ಪ್ರಗತಿಯ ಸಂಕೇತವಾಗಿ ಬಳುಸುತ್ತೇವೆ ಎಂದು ವಾಸ್ತು ತಜ್ಞರು ಹೇಳುತ್ತ
ಈ ವೈಶಾಖ ಅಮಾವಾಸ್ಯೆ ಬಹಳ ವಿಶೇಷವಾಗಿದೆ.ಏಪ್ರಿಲ್ 17 ಅಂದರೆ ಇಂದು ಗ್ರಹಗಳ ಚಲನೆಯಲ್ಲಿ ಆಗುವ ಬದಲಾವಣೆಗಳು ಸಾಮಾನ್ಯವಲ್ಲ.ಈ ಬದಲಾವಣೆಗಳು ಅನೇಕರ ಜೀವನದಲ್ಲಿ ಹೊಸ ಆರಂಭವಾಗಿರಬಹುದು.ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು ಸಿಗಬ
Char Dham Yatra 2026:ಪ್ರತಿ ವರ್ಷ ಹಿಂದೂಗಳ ಪವಿತ್ರ 'ಚಾರ್ ಧಾಮ್ ಯಾತ್ರೆ 'ಗೆ (Char Dham Yatra) ತೆರಳು ಕೋಟ್ಯಾಂತರ ಭಕ್ತರು ಕಾಯುತ್ತಿರುತ್ತಾರೆ. 'ಕೇದಾರನಾಥ, ಬದ್ರಿನಾಥ, ಗಂಗೋತ್ರಿ, ಯಮನೋತ್ರಿ' ಹಾಗೂ ಹರಿದ್ವಾರ, ದೇವಪ್ರಯಾಗ, ಋಷಿಕೇಶ್ ಸ್ಥಳಗಳಿಗೆ
Ayodhya Tour Package: ಭಾರತದ ಪ್ರಮುಖ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅಯೋಧ್ಯೆ ಸಹ ಒಂದಾಗಿದೆ. ಉತ್ತರ ಪ್ರದೇಶದ ಸರಯೂ ನದಿಯ ದಡದಲ್ಲಿರುವ ಪುರಾತನ ಮತ್ತು ಪವಿತ್ರ ನಗರವಾಗಿದ್ದು, ಭಗವಾನ್ ಶ್ರೀರಾಮನ ಜನ್ಮಸ್ಥಳ ಎನ್ನುವ ನಂಬಿಕೆ ಇದೆ. ಅಯೋ
Horoscope April 17: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಸಾಮಾನ್ಯವಾಗಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರ
ನವದೆಹಲಿ: ದೇಶದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಕಾರಣದಿಂದ ಉದ್ಯೋಗ ಕಡಿತಗೊಳ್ಳುತ್ತಿವೆ. ನೌಕರರು ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಮಧ್ಯೆ ವಿಶ್ವದ ಅತಿದೊಡ್ಡ ವೃತ್ತಿಪರ ಜಾಲವಾದ ಲಿಂಕ್ಡ್ ಇನ್ (Linked in) ಉದ್ಯೋಗ ಮ
ವಾಸ್ತು ಶಾಸ್ತ್ರದಲ್ಲಿ ನವಿಲು ಗರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿ ಅತ್ಯಂತ ಮಂಗಳಕರ ವಸ್ತುವಾಗಿದೆ. ಮನೆಯಲ್ಲಿ ಪಾಸಿಟಿವ್ ಎನರ್ಜಿ ಪಸರಿಸಿಕೊಳ್ಳಲಿ ಎನ್ನುವ ಉದ್ದೇಶದಿ
Money Vastu Tips in Kannada:ನಮ್ಮ ಮನೆಯ ವಾಸ್ತು ಶಾಸ್ತ್ರದ ವಿನ್ಯಾಸವು ನಮ್ಮ ಜೀವನದ ಮೇಲೆ ತುಂಬಾ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ವಿಶೇಷವಾಗಿ ನಮ್ಮ ಆರ್ಥಿಕ ಸ್ಥಿರತೆ ಮತ್ತು ಸಮೃದ್ಧಿಗೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದಲ್ಲಿ ತಜ್
ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಹಾಗೆಯೇ ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆಗಳ ಪಾತ್ರ ಬಹಳ ದೊಡ್ಡದ್ದು. ಅದರಲ್ಲಿಯೂ ಕೆಲವೊಂದು ಸಂಖ್ಯೆಗಳಿಗೆ ವಿಶೇಷ ಮಹತ್ವ ನೀಡಲಾಗುತ್ತದೆ. ಈ ಪೈಕಿ 4ನೇ
Bengaluru 1 Day Trip: ಬೇಸಿಗೆ ರಜೆ ಪ್ರಾರಂಭವಾಗಿದೆ. ಈ ರಜೆ ಅವಧಿಯಲ್ಲಿ ನೀವು ಒಂದು ದಿನ ಪ್ರವಾಸ ಮಾಡುವುದಕ್ಕೆ ಸೂಕ್ತವಾದ ಜಾಗಗಳಲ್ಲಿ ಯಶವಂತಪುರದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಮೂಲಕ ಮುತ್ಯಾಲಮಡುವು ಜಲಪಾತಕ್ಕೆ ಪ್ರವಾಸ
Horoscope April 16: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಸಾಮಾನ್ಯವಾಗಿ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತ
ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಕೆಲವರು ನಂಬುತ್ತಾರೆ ಇನ್ನು ಕೆಲವರು ಅದನ್ನು ನಂಬುವುದಿಲ್ಲ, ಇದರ ಬಗ್ಗೆ ಜನರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಕೆಲವರು ಇದನ್ನು ಕುರುಡು ನಂಬಿಕೆ ಎಂದು ತಳ್ಳಿಹಾಕಿದರೆ, ಇನ್ನೂ ಕೆಲವರು ಜ
ಬೆಂಗಳೂರು: ಅಕ್ಷಯ ತೃತೀಯ ದಿನಕ್ಕೆ ನಮ್ಮಲ್ಲಿ ವಿಶೇಷ ಮಾನ್ಯತೆ ಇದೆ. ಪ್ರತಿ ವರ್ಷವೂ ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ.ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯ ದಿನವನ್ನು ಅಕ್ಷಯ ತೃತೀಯ ಎಂದು ಆಚರಿಸಲಾಗುತ್ತದೆ.
ಆಹಾರ ಎಂದರೆ ಮೂರು ಹೊತ್ತು ಹೊಟ್ಟೆ ತುಂಬಿಸುವ ಸಲುವಾಗಿ ಬೇಯಿಸಿ ಹಾಕುವ ಪದಾರ್ಥಗಳಲ್ಲ. ಹಿಂದೂ ಧರ್ಮದಲ್ಲಿ ಆಹಾರಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ನಾವು ತಿನ್ನುವ ಅನ್ನವನ್ನು ಸಾಕ್ಷಾತ್ ಅನ್ನಪೂರ್ಣೇಶ್ವರಿ ಎಂದೇ ಹೇಳಲಾಗು
ಅಕ್ಷಯ ತೃತೀಯದಂದು ಚಂದ್ರನು ಸೂರ್ಯನ ನಕ್ಷತ್ರಕ್ಕೆ ಕಾಲಿಡುತ್ತಾನೆ. ಚಂದ್ರನ ಈ ನಕ್ಷತ್ರ ಪರಿವರ್ತನೆ 4 ರಾಶಿಯವರಿಗೆ ಶುಭವಾಗಿ ಪರಿಣಮಿಸಲಿದೆ.ಇದು ನಾಲ್ಕು ರಾಶಿಯವರಿಗೆ ಸಂಪತ್ತು ಸಮೃದ್ಧಿ ಒಲಿದು ಬರುವ ನಿರೀಕ್ಷೆಯಿದೆ.ಮಾನ
ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ ನಾವು ಕಟ್ಟುವ ಮನೆಯ ದಿಕ್ಕು ಹಾಗೂ ಮುಖ್ಯ ದ್ವಾರದ ದಿಕ್ಕುಗಳು ವ್ಯಕ್ತಿಯ ರಾಶಿಗೆ ಅನುಗುಣವಾಗಿ ನಿರ್ಧಾರವಾಗುತ್ತದೆ. ವಾಸ್ತು ತಜ್ಞರ ಪ್ರಕಾರ ತಮ್ಮ ರಾಶಿಗೆ ಅನುಕೂಲಕರ ದಿಕ್ಕ
ಅಕ್ಷಯ ತೃತೀಯದ ದಿನ ಏನೇ ಖರೀದಿ ಮಾಡಿದರೂ ಅದು ನಮ್ಮ ಬಳಿ ಶಾಶ್ವತವಾಗಿ ಉಳಿಯುತ್ತದೆ ಅಲ್ಲದೆ ಆ ವಸ್ತು ಮನೆಯ ಅಭಿವೃದ್ಧಿಗೆ ಕಾರಣವಾಗುತ್ತದೆ ಎನ್ನುವುದು ನಂಬಿಕೆ. ಈ ಹಿನ್ನೆಲೆಯಲ್ಲಿ ಅಕ್ಷಯ ತೃತೀಯದ ದಿನ ಒಡವೆ, ಬೆಳ್ಳಿ, ಬಂಗಾರ
ಬೆಂಗಳೂರು: ಹಿಂದಿನಿಂದಲೂ ಕೇವಲ ರಾಜಧಾನಿ ಬೆಂಗಳೂರು ಭಾಗದಲ್ಲಿ ಮಾತ್ರವೇ ಹೆಚ್ಚು ಕೈಗಾರಿಕೆಗಳು ಬರುತ್ತಿವೆ. ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆ ಇದೆ ಎಂಬ ದೂರುಗಳು, ಬೇಸರ ವ್ಯಕ್ತವಾಗಿತ್ತು. ಬೆಂಗಳೂರು ಬೇರೆ ಬೇರೆ ಭಾ
Horoscope April 14: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಸಾಮಾನ್ಯವಾಗಿ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇ
ನವದೆಹಲಿ: ದೇಶಸೇವೆ ಮಾಡಲು ಬಯಸುವ ಯುವಕ-ಯುವತಿಯರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯು (CRPF) ಭರ್ಜರಿ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಇದೀಗ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿ
ಮನೆ ನಿರ್ಮಾಣ ಮಾಡುವಾಗ ನಾವು ವಾಸ್ತು ಶಾಸ್ತ್ರವನ್ನು ತಪ್ಪದೆ ಪಾಲಿಸುವುದು ಒಳ್ಳೆಯದು ಎಂದು ವಾಸ್ತು ಶಾಸ್ತ್ರದ ತಜ್ಙರು ಹೇಳುತ್ತಾರೆ. ಮನೆ ಕೇವಲ ಇಟ್ಟಿಗೆ ಮತ್ತು ಸಿಮೆಂಟ್ ಕಟ್ಟಡವಲ್ಲ ಇದು ಐದು ಮೂಲಭೂತ ಅಂಶಗಳ ಸಮತೋಲನದ ಮೇ
ವಾಸ್ತು ಶಾಸ್ತ್ರ ಎಂದರೆ ಪ್ರಾಚೀನ ಭಾರತೀಯ ವಾಸ್ತುಶಿಲ್ಪ ವಿಜ್ಞಾನ.ಜ್ಯೋತಿಷ್ಯ ಶಾಸ್ತ್ರ ನಮ್ಮ ಜೀವನದಲ್ಲಿ ಎಷ್ಟು ಮುಖ್ಯ ಪಾತ್ರ ವಹಿಸುತ್ತದೆಯೋ ವಾಸ್ತುಶಾಸ್ತ್ರ ಕೂಡಾ ಅಷ್ಟೇ ಪ್ರಾಮುಖ್ಯತೆಯನ್ನು ಹೊಂದಿದೆ. ಜೋತಿಷ್ಯದ ಪ
ಏಪ್ರಿಲ್ ಮೂರನೇ ವಾರದಲ್ಲಿ ಅಂದರೆ ಏಪ್ರಿಲ್ 13ರಿಂದ ಏಪ್ರಿಲ್ 19ರವರೆಗೆ ಗ್ರಹಗಳ ಸ್ಥಾನಗಳಲ್ಲಿ ಗಮನಾರ್ಹ ಬದಲಾವಣೆಗಳಾಗುವ ನಿರೀಕ್ಷೆಯಿದೆ. ಈ ಬದಲಾವಣೆಗಳು ಪ್ರತಿಯೊಂದು ರಾಶಿಯವರ ಮೇಲೆ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರ
Horoscope April 13: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ಗಂಟೆಯವರೆಗೆ ಇರುತ್ತದೆ. ಏಪ್ರಿಲ
Horoscope April 12: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್

29 C