ನವದೆಹಲಿ: ಮಕ್ಕಳನ್ನ ಬೆಳೆಸುವುದು ಅಂದ್ರೆ ಅದು ದೊಡ್ಡ ಜವಾಬ್ದಾರಿ, ಏಕೆಂದರೆ ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು. ಹೀಗಿದ್ದಾಗ ಮಕ್ಕಳನ್ನು ಬೆಳೆಸಲು ಪೋಷಕರು ಸಾಕಷ್ಟು ಮುತುವರ್ಜಿ ವಹಿಸಿ ನೋಡಿಕೊಳ್ಳಬೇಕು. ಇದಕ್ಕಾಗಿ ಸಾಕಷ
Karnataka Weather: ಫೆಬ್ರವರಿ ಅಂತ್ಯದಿಂದಲೇ ಬಿಸಿಲಿನ ತಾಪ ಹೆಚ್ಚಾಗಿದ್ದ ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ (Pre Monsoon Rain 2026) ಅಬ್ಬರಿಸಿದೆ. ಒಂದೇ ದಿನಕ್ಕೆ ಬೇಸಿಗೆ ಮಾಯವಾಗಿ ಚಳಿಗಾಲವೇ ಶ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಾರ್ಚ್ 11, 2026 ರಂದು ಈ ವರ್ಷದ 10ನೇ ತರಗತಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ದೇಶಾದ್ಯಂತ ಸುಮಾರು 25 ಲಕ್ಷ
ಉಕ್ರೇನ್ ಸುಮ್ಮನೆ ತನ್ನ ಪಾಡಿಗೆ ತಾನು ಇರದೆ ಏನೋ ದೊಡ್ಡ ಎಡವಟ್ಟು ಮಾಡಿಕೊಳ್ಳಲು ಇದೀಗ ಮುಂದೆ ಬಂದಂತೆ ಕಾಣುತ್ತಿದೆ. ಒಂದು ಕಡೆ ಇರಾನ್ ಹಾಗೂ ಅಮೆರಿಕ ನಡುವೆ ಭೀಕರ ಯುದ್ಧವು ನಡೆಯುತ್ತಿರುವ ಸಮಯದಲ್ಲಿ, ಮಧ್ಯಪ್ರಾಚ್ಯ ಭಾಗದ ಶ
ಭುವನೇಶ್ವರ್ : ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷರಾದ ನೀತಾ ಅಂಬಾನಿ ಅವರಿಗೆ ಪ್ರತಿಷ್ಠಿತ ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (KISS) ವತಿಯಿಂದ '2025ರ ಸಾಲಿನ ಹ್ಯುಮಾನಿಟೇರಿಯನ್' (ಮಾನವೀಯ ಸೇವಾ) ಪ್ರಶ
ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ
ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ವರ್ಷಪೂರ್ತಿ ಓದಿದ ಶ್ರಮವನ್ನು ಕೇವಲ ಮೂರು ಗಂಟೆಗಳಲ್ಲಿ ಪ್ರಸ್ತುತಪಡಿಸುವ ನಿರ್ಣಾಯಕ ಘಟ್ಟ ಇದಾಗಿದೆ. ಪರೀಕ್ಷಾ ಕೇಂದ್ರದ
ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ ತುಸು ಹೆಚ್ಚಾಗಿದ್ದರೆ, ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆ
Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ
ಪಶ್ಚಿಮ ಬಂಗಾಳ ಚುನಾವಣೆ ಅಖಾಡದಲ್ಲಿ ಈ ಬಾರಿ ಮಮತಾ ಬ್ಯಾನರ್ಜಿಗೆ ಎಲ್ಲಾ ಉಲ್ಟಾ ಆಗ್ತಾ ಇದೆ ಎನ್ನಬಹುದು. ಒಂದು ಕಡೆ ಪಕ್ಷದಲ್ಲೇ ಎದುರಾಗಿರುವ ಆಂತರಿಕ ತಿಕ್ಕಾಟ ಹಾಗೂ ಇಷ್ಟು ವರ್ಷಗಳ ಕಾಲ ಸತತ ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡ
ತಮಿಳುನಾಡು ಚುನಾವಣೆ ಅಖಾಡ ರಂಗೇರಿದ್ದು, ಗೆಲುವಿಗೆ ಭರ್ಜರಿ ಲೆಕ್ಕಾಚಾರ ಆರಂಭ ಆಗುತ್ತಿದೆ. ಒಂದು ಕಡೆ ಡಿಎಂಕೆ ಪಕ್ಷ ಅಧಿಕಾರದಲ್ಲಿ ಇದ್ದು, ಮತ್ತೊಂದು ಬಾರಿ ಭರ್ಜರಿ ಗೆಲುವು ದಾಖಲಿಸಲು ಹವಣಿಸುತ್ತಿದೆ. ಇದೇ ಸಮಯದಲ್ಲಿ ನಟ ವ
Gautam Gambhir: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ತಮ್ಮ ಸಂಬಂಧವನ್ನು ತಾವು ಬಯಸಿದ ರೀತಿಯಲ್ಲಿ ನಿರ್ವಹಿಸಿಲ್ಲವೇನೋ ಎಂಬ ಸುಳಿವು ನೀಡಿದ್ದಾರೆ. ಈ ಹೇಳಿಕೆ ಇ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ
ಉಕ್ರೇನ್ ಸುಮ್ಮನೆ ಇರದೆ ಇರುವೆ ಬಿಟ್ಟುಕೊಳ್ಳುವ ಕೆಲಸ ಮಾಡುತ್ತಿದೆ, ಕಳೆದ 4 ವರ್ಷಗಳಿಂದ ರಷ್ಯಾ ಜೊತೆಗೆ ಬಡಿದಾಡುತ್ತಿರುವ ಉಕ್ರೇನ್ ಈಗ ಮತ್ತೊಂದು ಅಪಾಯ ಮೈಮೇಲೆ ಎಳೆದುಕೊಳ್ಳುತ್ತಿದೆ. ಆ ಕಡೆ ರಷ್ಯಾ ಕೈಯಿಂದ ಸರಿಯಾಗಿ ಏಟು
ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆಯು ಈಚೆಗೆ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಿತ್ತು. ಇದೀಗ ಹಳ್ಳಿಗಳ ಆರೋಗ್ಯ ಸೇವೆಯಲ್ಲಿ ಹೊಸ ಕ್ರಾಂತಿ ಮೂಡಿಸುವ ನಿಟ್ಟಿನಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಾಗಿ 69 ಇ-ಬೈಕ್
Holiday: ಕೆಲಸದ ಜಂಜಾಟದಿಂದ ಕೊಂಚ ಬಿಡುವು ಬಯಸುವ ಉದ್ಯೋಗಿಗಳಿಗೆ ಹಾಗೂ ವಾರಾಂತ್ಯದ ಪ್ರವಾಸಕ್ಕೆ ಸಜ್ಜಾಗುತ್ತಿರುವವರಿಗೆ ಮಾರ್ಚ್ ತಿಂಗಳು ಸಿಹಿ ಸುದ್ದಿ ಹೊತ್ತು ತಂದಿದೆ. ಈ ತಿಂಗಳ ಮೂರನೇ ವಾರದ ಬಳಿಕ ಸಾಲು ಸಾಲು ಹಬ್ಬಗಳು ಹಾಗೂ
ನೈರುತ್ಯ ರೈಲ್ವೆ ಇಲಾಖೆಯ 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸ
Byadagi Chilli: ಕೆಂಪು ಚಿನ್ನ ಎಂದೇ ಖ್ಯಾತಿ ಗಳಿಸಿರುವ ಹಾಗೂ ಭಾರತದ ವಿಶೇಷ ಬ್ಯಾಡಗಿ ಮೆಣಸಿನಕಾಯಿ ಮಾರಾಟದಲ್ಲಿ ಹೊಸ ಸಂಕಷ್ಟ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳ
RCB Josh Hazlewood: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಎಸ್ಆರ್ಎಚ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗ
ಬೆಂಗಳೂರು: ಮಾರ್ಚ್ 19 ರಂದು ಕರ್ನಾಟಕದಲ್ಲಿ ಹೊಸ ವರ್ಷದ ಹಬ್ಬವಾದ ಯುಗಾದಿಯನ್ನು ರಾಜ್ಯಾದ್ಯಂತ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ. ಚಾಂದ್ರಸೌರ ಪಂಚಾಂಗದ ಪ್ರಕಾರ ಹೊಸ ಸಂವತ್ಸರ ಆರಂಭಿಸುವ ಈ ಹಬ್ಬಕ್ಕೆ ಸಿದ್ದತೆಗಳ
ಕರ್ನಾಟಕ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ನಾಳೆಯಿಂದ (ಮಾರ್ಚ್ 18) ಅಧಿಕೃತವಾಗಿ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ವರ್ಷಪೂರ್ತಿ ಓದಿ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಿರುತ್ತಾರೆ. ಆದರೆ, ಪರೀಕ್ಷಾ ಕೇಂದ್
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೆರಿಗೆ ಮತ್ತು ಶಿಶುಪಾಲನಾ ರಜೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿದೆ. ಶಿಕ್ಷಕಿಯರು ಹೆರಿಗೆ ಮತ್ತು ಶ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 17) ಲೀಟರ್ ಪೆಟ
ಚಿನ್ನ.. ಬೆಳ್ಳಿ.. ಚಿನ್ನ... ಹೀಗೆ ಆಭರಣ ಪ್ರಿಯರಿಗೆ ಕಳೆದ ಕೆಲವು ತಿಂಗಳಿಂದ ಬರೀ ಚಿನ್ನ &ಬೆಳ್ಳಿ ಬಗ್ಗೆಯೇ ಚಿಂತೆ ಆಗಿತ್ತು. ಚಿನ್ನದ ಬೆಲೆಯು ಐತಿಹಾಸಿಕ ಹಂತಕ್ಕೆ ತಲುಪಿ ಬರೋಬ್ಬರಿ 2,00,000 ಲಕ್ಷ ರೂಪಾಯಿಗೆ ಮುಟ್ಟುವ ಆತಂಕ ಕೂಡ ಎದು
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಜ್ವರ ದಿನದಿಂದ ದಿನಕ್ಕೆ ಏರುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ವರ್ಷಪೂರ್ತಿ ಓದಿದ ಶ್ರ
ಅಮೆರಿಕ ಎಂಬ ದೊಡ್ಡ ದೇಶಕ್ಕೆ ಒಂದಾದ ನಂತರ ಒಂದು ದೊಡ್ಡ ಹಿನ್ನಡೆ ಎದುರಾಗುತ್ತಿದ್ದು, ಈ ಪೈಕಿ ಮಧ್ಯಪ್ರಾಚ್ಯ ಭಾಗದಲ್ಲಿ ದೊಡ್ಡ ಮಟ್ಟಿಗೆ ಸೇನಾ ಕಾರ್ಯಾಚರಣೆ ಶುರು ಮಾಡಿದ್ದ ಅಮೆರಿಕ ಈಗ ನರಳುವಂತೆ ಆಗಿದೆ. ಹೇಗಾದರೂ ಮಾಡಿ ಇರಾ
ಪಾಕಿಸ್ತಾನ ಸೇನೆ ಮತ್ತೆ ಬಾಲ ಬಿಚ್ಚಿದೆ, ತನ್ನಲ್ಲೇ ನೂರಾರು ಹುಳುಕು ಇಟ್ಟುಕೊಂಡು ಅಕ್ಕಪಕ್ಕದಲ್ಲಿ ಇರುವ ದೇಶಗಳ ಜೊತೆಗೆ ಸದಾ ಕಿರಿಕ್ ಮಾಡುವ ಪಾಕಿಸ್ತಾನ ಮತ್ತೊಮ್ಮೆ ಈಗ ದೊಡ್ಡ ಎಡವಟ್ಟು ಮಾಡಿಕೊಂಡಿದೆ. ಅಂದಹಾಗೆ ಅಫ್ಘಾನಿ
ಬೆಂಗಳೂರು: 2009ರಲ್ಲಿ ಕನ್ನಡಿಗರಿಗಾಗಿ ಮುಕ್ತ ಮಾಹಿತಿ ಒದಗಿಸುವ ಸದುದ್ದೇಶದಿಂದ ಆರಂಭವಾಗಿದ್ದ ಹೆಮ್ಮೆಯ ಜ್ಞಾನಭಂಡಾರ 'ಕಣಜ' (www.kanaja.karnataka.gov.in) ಜಾಲತಾಣ ಇದೀಗ ಸರ್ಕಾರದ ನಿರ್ಲಕ್ಷ್ಯಕ್ಕೆ ಬಲಿಯಾಗುವ ಹಂತ ತಲುಪಿದೆ. ಕಳೆದ ಮೂರು ತಿಂ
Ricky Ponting: ವಿಶ್ವದ ಅತ್ಯಂತ ದೊಡ್ಡ ಲೀಗ್ಗಳಲ್ಲಿ ಐಪಿಎಲ್ ಕೂಡ ಒಂದಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಇದರ 19ನೇ ಆವೃತ್ತಿ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಟಿ20 ಪ್ರತಿಭೆಗಳನ್ನು ಹೊರತರಲು ಇಂಡಿಯನ್ ಪ್ರೀಮಿಯರ್ ಲೀಗ್ ಎಷ್ಟು ಮಹತ
ಬೆಂಗಳೂರು: ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ದುಬಾರಿ ಶುಲ್ಕ ತೆತ್ತು ಖಾಸಗಿ ಸಂಸ್ಥೆಗಳಲ್ಲಿ 'ನೀಟ್' (NEET - National Eligibility cum Entrance Test) ತರಬೇತ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಳದಿ ಲೋಹದ ಬೆಲೆ ಇಂದು ಮತ್ತೆ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತ ಹಾಗೂ ಸ್ಥಳೀಯವಾಗಿ ಚಿನ್ನಕ್ಕೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಇಂದು ಚಿನ್ನದ ದರದಲ್ಲಿ ಗಮನಾರ್ಹ ಹೆಚ್ಚಳ
Petrol, Diesel Price: ಜಾಗತಿಕ ರಾಜಕೀಯ ವಿದ್ಯಮಾನಗಳು ಭಾರತದ ಇಂಧನ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಲಾರಂಭಿಸಿವೆ. ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಆಗುತ್ತಿದ್ದು, ಇದರ ನೇರ ಪರಿಣಾ
ರಾಜ್ಯಾದ್ಯಂತ ನಾಳೆಯಿಂದ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಸಹಜವಾಗಿಯೇ ಸ್ವಲ್ಪ ಮಟ್ಟಿನ ಆತಂಕ, ಕಾತರ ಮನೆಮಾಡಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣ
ಬೆಂಗಳೂರು: ಸಭಾಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಆರಂಭವಾದ ವಿಧಾನಸಭೆ ಅಧಿವೇಶನವು ತೀವ್ರ ಗದ್ದಲ ಹಾಗೂ ಗೊಂದಲಕ್ಕೆ ಸಾಕ್ಷಿಯಾಗಿದ್ದು, ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ಕೇಳಿದ ಪ್
ಭಾರತೀಯ ಸಂಸ್ಕೃತಿ, ಬಾಲಿವುಡ್ ಹಾಡುಗಳು ಮತ್ತು ಇಲ್ಲಿನ ವಿಶಿಷ್ಟ ಕಲೆಗಳು ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ ಎನ್ನುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋವೊಂದು ಅತ್ಯುತ್ತಮ ಮತ್ತು
ಕರ್ನಾಟಕ ನಮ್ಮ ದೇಶದಲ್ಲೇ ಅತ್ಯಂತ ಶ್ರೀಮಂತ ರಾಜ್ಯಗಳ ಪೈಕಿ ಒಂದಾಗಿದ್ದು, ಲಕ್ಷಾಂತರ ಕೋಟಿ ರೂಪಾಯಿ ಆದಾಯ ಸೃಷ್ಟಿಸುವ ರಾಜ್ಯವಾಗಿದೆ. ಇದೇ ಕಾರಣಕ್ಕೆ ಕರ್ನಾಟಕದ ರಾಜಕೀಯ ಹಾಗೂ ವಿಧಾಸಭೆ ಕಲಾಪಗಳ ಬಗ್ಗೆ ಇಡೀ ದೇಶ ಗಮನ ಇಡುತ್ತ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎ
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ
Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್
ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ
ಮಕಾವು: ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ಅಥವಾ ಬೇರೆಯವರಿಗೆ ತೊಂದರೆ ನೀಡಿದರೆ ಪೊಲೀಸರು ಅವರನ್ನು ವಶಕ್ಕೆ ಪಡೆಯುವುದನ್ನು ನಾವು ನೋಡಿದ್ದೇವೆ. ಆದರೆ, ಚೀನಾದ ಮಕಾವು (Macau) ನಗರದಲ್ಲಿ ನಡೆದಿರುವ ಘಟ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಹಿರೇವಡ್ಡಟ್ಟಿ (ಬೇಡ್ತಿ-ವರದಾ) ನದಿ ಜೋಡಣೆ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಪರಿಸರ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣವೇ ಕೈಬಿಡುವಂತೆ ಒತ್ತಾಯ
IPL RCB Virat Kohli: ಐಪಿಎಲ್ 2026ರ ಕಹಳೆ ಮೊಳಗಿದ್ದು, ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್
ಬೆಂಗಳೂರು: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂಭ್ರಮವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸಲು ಊರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಲು ಸಾಲು ರ
ಸಾಮಾನ್ಯವಾಗಿ ವಿಶ್ವದ ಯಾವುದೇ ಮೂಲೆಯಲ್ಲಿ ಯುದ್ಧದ ಕಾರ್ಮೋಡ ಕವಿದಾಗ, ಹೂಡಿಕೆದಾರರು ಸುರಕ್ಷಿತ ಹೂಡಿಕೆಯ ತಾಣವಾಗಿ (Safe-haven asset) ಚಿನ್ನದ ಮೊರೆ ಹೋಗುತ್ತಾರೆ. ಇದರಿಂದ ಸಹಜವಾಗಿಯೇ ಚಿನ್ನದ ಬೆಲೆ ಗಗನಕ್ಕೇರುತ್ತದೆ. ಆದರೆ, ಪ್ರಸ್
ನವದೆಹಲಿ: ದುಡಿಯುವ ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ (Menstrual leave) ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಜಾಗೊಳಿಸುವಾಗ ಭಾರತದ ಸುಪ್ರೀಂ ಕೋರ್ಟ್ ಮಾಡಿರುವ ಕೆಲವು ಅವಲೋಕನಗಳನ್ನು ಭಾರತೀಯ ಕಮ
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲಿದೆ. ಈ ವೇಳೆ ಜನರು ತಂಪಾದ ಗಾಳಿಗಾಗಿ ಎಸಿ ಮೊರೆ ಹೋಗುತ್ತಿದ್ದಾರೆ. ಆದರೆ, ನಗರ ಪ್ರದೇಶದ ಸಣ್ಣ ಮನೆಗಳು ಅಥವಾ ಸಣ್ಣ ಅ
ನವದೆಹಲಿ: 2026ರ ಸಾಲಿನ 10ನೇ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಭರದಿಂದ ಸಾಗುತ್ತಿದ್ದು, ಈ ನಡುವೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡ
FASTag annual pass price hike: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್ಯಾಗ್ ವಾರ್ಷಿಕ ಪಾಸ್ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದೆ. 2026-27ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ, ಈ ದರವನ್ನು ಪ್ರಸ್ತುತ ಇರುವ 3,000ರಿಂದ 3,075 ರೂಪಾ
Pakistan Crisis: ಕಳೆದ ಕೆಲವೇ ತಿಂಗಳುಗಳ ಮುಂಚೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನವು ಇದೀಗ ಮತ್ತೊಮ್ಮೆ ಅದೇ ಪರಿಸ್ಥಿತಿಯನ್ನು ತಲುಪಿದೆ. ಅಮೆರಿಕ, ಇಸ್ರೇಲ್ Vs ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು 15 ದಿನಗ
ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳ ಕಾವು ದಿನೇ ದಿನೇ ಏರುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬಹುಮುಖ್ಯ ಘಟ್ಟವಾಗಿರುವ ಹತ್ತನೇ ತರಗತಿ ಪರೀಕ್ಷೆಗಳು ಇದೇ ಮಾರ್ಚ್ 18 ರಿಂದ ಆರಂಭವಾಗಲಿವೆ. ಹಗಲಿರುಳು ಓದಿನಲ್
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ಸೋಮವಾರ, ಮಾರ್ಚ್ 16, 2026 ರಂದು 12ನೇ ತರಗತಿಯ 'ಹಿಂದಿ ಕೋರ್' (Hindi Core) ಮತ್ತು 'ಹಿಂದಿ ಎಲೆಕ್ಟಿವ್' (Hindi Elective) ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ದೇಶಾದ್ಯಂತ ಇರುವ ವಿವಿಧ ಪರೀಕ್ಷಾ ಕೇಂದ್ರಗಳಲ
Suryakumar Yadav: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದರ ಬೆನ್ನಲ್ಲೇ ಫೈನಲ್ ಪಂದ್
Gruha Arogya Scheme: ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಜನರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಹೆಚ್ಚಾಗಿದೆ. ಕೋವಿಡ್ ಸಂಕಷ್ಟದಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಆಸ್ಪತ್ರೆಗಳ ವ್ಯವಸ್ಥೆಯೂ ಒಂ
ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಸಂಬಂಧಿಸಿದಂತೆ ಮ್ಯಾಟ್ರಿಜ್-ಐಎಎನ್ಎಸ್ (Matrize-IANS) ಹೊರಹಾಕಿರುವ ಸಮೀಕ್ಷಾ ವರದಿಯು ಅಚ್ಚರಿ ಭವಿಷ್ಯ ನುಡಿದಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಚುನಾವಣೆ ನ
ಬೇಸಿಗೆ ಕಾಲ ಆರಂಭವಾದಂತೆಯೇ ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ದೇಹದಲ್ಲಿ ಡೀಹೈಡ್ರೇಶನ್, ತಲೆನೋವು, ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಸಮಯದ
Adani Gas: ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ (ATGL) ಕೆಲವು ಕೈಗಾರಿಕಾ ಗ್ರಾಹಕರಿಗೆ ಪೂರೈಕೆಯಾಗುವ ಹೆಚ್ಚುವರಿ ನೈಸರ್ಗಿಕ ಅನಿಲ (Natural Gas)ದ ಬೆಲೆಯನ್ನು ಇಳಿಕೆ ಮಾಡಿದೆ. ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ (SCM)ಗೆ ಈ ಹಿಂದೆ ಇದ್ದ ₹119.90 ದ
Karnataka SSLC Board Exam 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಅಂತಿಮ (10ನೇ ತರಗತಿ) ಬೋರ್ಡ್ ಪರೀಕ್ಷೆಗಳು ಮಾರ್ಚ್ 18, 2026ರಿಂದ ಆರಂಭವಾಗಲಿವೆ. ರಾಜ್ಯದಾದ್ಯಂತ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಈ
ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ
ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಹಳದಿ ಲೋಹದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗುವ ಮೂಲಕ ಚಿನ್ನದ ಪ್ರಿಯರಿಗೆ ನಿರಾಳ ತಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸಣ್ಣ ಪ್ರಮಾಣದ ಕು
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 16) ಲೀಟರ್ ಪೆಟ
ಒಡಿಶಾದ ಕಟಕ್ನಲ್ಲಿರುವ ಪ್ರಖ್ಯಾತ ಎಸ್ಸಿಬಿ (SCB) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಮೃತಪಟ್ಟಿದ್ದಾರೆ.
ಕರ್ನಾಟಕದ ಹವಾಮಾನದಲ್ಲಿ ಕಳೆದ 24 ಗಂಟೆಗಳಲ್ಲಿ ಬದಲಾವಣೆ ಕಂಡುಬಂದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಒಣಹವೆ ಮುಂದುವರಿದಿದೆ. ಮಳೆಯ ಪ್ರಮಾಣವ
ಸಾಹಿತ್ಯ ಲೋಕದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯು ಈ ಬಾರಿ ವಿವಾದದ ಸುಳಿಗೆ ಸಿಲುಕಿದೆ. 2026ರ ಸಾಲಿನ ಪ್ರಶಸ್ತಿಗೆ ತಮಿಳು ಸಾಹಿತಿ ವೈರಮುತ್ತು ಅವರು ಆಯ್ಕೆಯಾಗಿರುವುದು ಮಹಿಳಾ ಪರ ಹೋರಾಟಗಾರರು ಹಾಗೂ ಸಾಹಿತ್ಯಾಸಕ್
Anil Kumble: ಈಗಾಗಲೇ ಐಪಿಎಲ್ 2026 ಮೊದಲ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ಅವರು ನಟ ಶಾರುಖ್ ಖಾನ್ ಮಾಲೀಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮಾಡ
Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ
Horoscope March 15: ಇಂದು (ಮಾರ್ಚ್ 15) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಕೆಲವರಿಗೆ ಹೊಸ ಅ
ಮಾರ್ಚ್ 16ರಿಂದ ಮಾರ್ಚ್ 22ರವರೆಗಿನ ಈ ವಾರವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಹತ್ತಿರದ ಪರಿಣಾಮ ಬೀರಲಿದೆ. ವಸಂತ ಋತುವಿನ ಆಗಮನ ಹಾಗೂ ಯುಗಾದಿ ಹಬ್ಬದ ಸಡಗರದ ನಡುವೆ ಈ ವಾರವು ಕೆಲವು ರಾಶಿಯವರಿಗೆ ವೃತ್ತಿಜೀ
ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 158ನ
ಬೆಂಗಳೂರು: ಜಾಗತಿಕ ಟೆಕ್ ವಲಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದಂತೆ, ಇದರ ನೇರ ಹೊಡೆತ ಐಟಿ ಉದ್ಯೋಗಿಗಳ ಮೇಲಾಗುತ್ತಿದೆ. ಅಮೆರಿಕದ ಪ್ರಖ್ಯಾತ ಟೆಕ್ ದೈತ್ಯ ಹಾಗೂ ಫೇಸ್ಬುಕ್, ಇನ್
Horoscope March 14: ಮಾರ್ಚ್ 14 ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 14ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
Horoscope March 13: ಮಾರ್ಚ್ 13ರಂದು ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 13ರ ದ್ವಾದಶಯ ರಾಶಿಗಳಿಗೆ ಶುಭ, ಅಶುಗಳು,
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಪ್ರಭಾವಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆ
ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಮಹತ್ವ ಪಡೆದ ದೇವಿ. ವಾರಾಹಿ ದೇವಿ ಸಪ್ತಮಾತ್ರುಕೆಯಲ್ಲೊಬ್ಬಳು ಹಾಗೂ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆಯಾಗಿರುವ ದೇವಿ ಎಂದು ಪರಿಗಣಿಸಲಾಗ
Horoscope March 12: ಮಾರ್ಚ್ 12ರಂದು ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿ ನೀಡಲಾಗಿದ್ದು, ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 12ರ ದಿನ ಭವಿಷ್ಯ ಪ್ರಕಾರ, ಈ 12 ರಾಶಿಯವರ ಭ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅತ್ಯಂತ ಶಕ್ತಿಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ದ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಿಗಮದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳ
ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅಪಾರ ಶಕ್ತಿಯುಳ್ಳ ದೇವಿಯಾಗಿದ್ದು ರಕ್ಷಣೆಯ ದೇವಿಯಾಗಿ ಪರಿ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರವೇಶ ದ್ವಾರಗಳು ಮತ್ತು ಅವುಗಳ ದಿಕ್ಕುಗಳು ಮನೆಗೆ ಬರುವ ಸಮೃದ್ದಿ, ಶಾಂತಿ, ನೆಮ್ಮದಿ ಹಾಗೂ ಶಕ್ತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ಹೇಳಲಾಗುತ್ತದೆ. ಮನೆಯ ಮುಖ್ಯ ಗೇಟು ಮತ್ತು ಮುಖ
Horoscope March 11: ಮಾರ್ಚ್ 11ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲಾಫಲಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 11ರ ದಿನ ಭವಿಷ್ಯ ಪ್ರಕಾರ ಎಲ್ಲ 12 ರಾಶಿಗಳ

24 C