ಏಪ್ರಿಲ್ ಮೂರನೇ ವಾರದಲ್ಲಿ ಅಂದರೆ ಏಪ್ರಿಲ್ 13ರಿಂದ ಏಪ್ರಿಲ್ 19ರವರೆಗೆ ಗ್ರಹಗಳ ಸ್ಥಾನಗಳಲ್ಲಿ ಗಮನಾರ್ಹ ಬದಲಾವಣೆಗಳಾಗುವ ನಿರೀಕ್ಷೆಯಿದೆ. ಈ ಬದಲಾವಣೆಗಳು ಪ್ರತಿಯೊಂದು ರಾಶಿಯವರ ಮೇಲೆ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರ
ಕುಂಭಮೇಳದ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಭೋಸ್ಲೆ ಮತ್ತು ಆಕೆಯ ಪತಿ ಫರ್ಮಾನ್ ಖಾನ್ ಅವರಿಗೆ ಕೇರಳ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮಧ್ಯಪ್ರದೇಶದಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ
ಬೆಂಗಳೂರು: ಕರ್ನಾಟಕ ದ್ವೀತಿಯ ಪಿಯುಸಿ ಫಲಿತಾಂಶದ ನಂತರದ ಮರು ಮೌಲ್ಯಮಾಪನ, ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಪ್ರಕ್ರಿಯೆಗಳು ಆರಂಭವಾಗಿವೆ. 2026ರಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಣನೀಯ ಸಾಧನೆ ದಾಖಲಾಗಿದೆ. ಶೇ.86ರಷ್ಟು ಫಲ
ಬೆಂಗಳೂರು: ನಿರಂತರವಾಗಿ ಬದಲಾಗುತ್ತಿರುವ ಹವಾಮಾನ ಬದಲಾವಣೆ ಕಾರಣಗಳಿಂದ ಕರ್ನಾಟಕದಲ್ಲಿ ಬೇಸಿಗೆಯಲ್ಲೂ ನಿತ್ಯ ಒಂದಿಲ್ಲೊಂದು ಕಡೆಗಳಲ್ಲಿ ಮಳೆ ಆಗುತ್ತಿದೆ. ಸಮುದ್ರ ಮೇಲ್ಮೈನಲ್ಲಿನ ಟ್ರಫ್, ಸುಳಿಗಾಳಿಯಿಂದ ಪೂರ್ವ ಮುಂಗಾರ
Horoscope April 13: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ಗಂಟೆಯವರೆಗೆ ಇರುತ್ತದೆ. ಏಪ್ರಿಲ
RCB Vs MI IPL 2026: ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 11) ನಡೆಯುತ್ತಿರುವ ಐಪಿಎಲ್ 2026ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ಗಳ ಬ
ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಎರಡೂ ತಂಡಗಳ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿ ಕಣಕ್ಕಿಳಿದಿದ್ದಾರೆ. ಭಾನುವಾರ ನಿಧ
ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಸಂಪುಟ ಪುನರ್ರಚನೆಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಹತ್ವದ ಪ್ರತಿಕ್ರಿಯೆ ನ
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಹವ್ಯಾಸಿ ಬರಹಗಾರ ಸಿದ್ದು ಮಠಪತಿ ಅವರ ಬರಹ ಇಲ್ಲಿದೆ. ನನ್ನೂರು ಕಲಬುರಗಿ... ಉರಿಬಿಸಿಲಿನ, ಬೆಂಕಿಯಂಥಾ ಊರು. ವರ್ಷಕ್ಕೋ, ಆರು ತಿಂಗಳಿಗೋ ಒಮ್ಮೆ ಆ ಮಣ್
GT Vs LSG IPL 2026: ಲಕ್ನೋದಲ್ಲಿ ಭಾನುವಾರ (ಏಪ್ರಿಲ್ 12) ನಡೆದ ಐಪಿಎಲ್ 2026ರ 19ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಳು
BMW Number Plate: ಪೊಲೀಸರಿಂದ ತಪ್ಪಿಸಿಕೊಳ್ಳಲು ವಾಹನ ಸವಾರರು ಏನೆಲ್ಲಾ ಕಸರತ್ತು ಮಾಡುತ್ತಾರೆ ಎಂಬುದಕ್ಕೆ ಹೈದರಾಬಾದ್ನಲ್ಲಿ ನಡೆದ ಈ ಘಟನೆ ಪ್ರಮುಖ ಉದಾಹರಣೆಯಾಗಿದೆ. ಸಿನಿಮೀಯ ಮಾದರಿಯಲ್ಲಿ ಬಟನ್ ಒತ್ತಿದರೆ ನಂಬರ್ ಪ್ಲೇಟ್ ಬದಲಾ
Vaibhav Suryavanshi: ಸದ್ಯ ಐಪಿಎಲ್ 2026ನೇ ಸೀಸನ್ನಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದ ಮೂಲಕ ಕ್ರಿಕೆಟ್ ದಿಗ್ಗಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು, ವೈಭವ್ ಅವರನ್
Gas Booking New Rules: ಎಲ್ಪಿಜಿ ಗ್ಯಾಸ್ ಸಿಲಿಂಡರ್ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹೊಸ LPG ಬುಕಿಂಗ್ ನಿಯಮ ಹಾಗೂ ನಿಮ್ಮ ಮಾಸಿಕ ಸಿಲಿಂಡರ್ ಮಿತಿಯ ವಿವರವನ್ನು ಈ ಲೇಖನದಲ್ಲಿ ಕೊಡಲಾಗಿದೆ. ಪಶ್ಚಿಮ ಏಷ್ಯಾದಲ
Dr Rajkumar: ಏಪ್ರಿಲ್ 12 ಇಂದು ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಅವರು ಪುಣ್ಯಸ್ಮರಣೆ. ಡಾ.ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೇರ
Asha Bhosle Tributes: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ತಮ್ಮ 92ನೇ ವಯಸ್ಸಿನಲ್ಲಿ ನಿಧನರಾಗಿದ್ದು, ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದ ಮುಂಬೈನ ಬ್ರೀಚ್ ಸ್ಯಾಂಡಿ ಆಸ್ಪತ್ರೆಯತ್ತ ಅಭಿಮಾನಿಗಳು,
Asha Bhosle Life: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಭಾನುವಾರ ಮೃತಪಟ್ಟಿದ್ದಾರೆ. ಆಶಾ ಭೋಸ್ಲೆ ಅವರು ಭಾರತೀಯ ಸಿನಿಮಾ ರಂಗದಲ್ಲಿ ಅಮೋಘ ಸಾಧನೆಯನ್ನು ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿರುವ ಅವ
Asha Bhosle: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ (96) ಅವರು ನಿಧನರಾದರು. ಅವರ ನಿಧನಕ್ಕೆ ಅಪಾರ ಗಣ್ಯರು, ಸಂಗೀತ ಪ್ರೇಮಿಗಳು, ವಿವಿಧ ಚಿತ್ರರಂಗದ ದಿಗ್ಗಜರು ಕಂಬನಿ ಮಿಡಿದಿದ್ದಾರೆ. ಅವರ ನಿಧಣ ಸುದ್ದಿ ಅದೆಷ್ಟೋ ಜನರಿಗೆ ಬರಸಿ
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ. ಆಶಾ ಭೋಸ್ಲೆ (92) ಅವರು ಭಾನುವಾರ ಮೃತಪಟ್ಟಿದ್ದಾರೆ. ಸಂಗೀತ ಲೋಕದ ರಾಣಿ ಎಂದೇ ಖ್ಯಾತಿ ಗಳಿಸಿದ್ದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಈಗ ನಮ್ಮೊಂದಿಗಿಲ್ಲ. ಮಹಾರಾಷ
RCB Vs MI Match Weather Report: ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 12) ಸಂಜೆ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಕ್ಕೆ ಮ
ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆಯಲ್ಲಿ ಮಹತ್ವ ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕಾಗಿ 'ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿ
Mining Properties: ಕರ್ನಾಟಕದ ಗಣಿ ಸಂಪತ್ತನ್ನು ಕೇರಳಂಗೆ ಗುಳುಂ ಮಾಡುವ ಪ್ರಯತ್ನ ನಡೆದಿದೆ ಎನ್ನುವ ಗಂಭೀರವಾದ ಆರೋಪವೊಂದು ಕೇಳಿ ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಇದಕ್ಕೆ ಮುಖ್ಯ ಕಾರಣವಾಗಿರುವುದು
Vijay: ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ನಟ ಹಾಗೂ ರಾಜಕಾರಣ ವಿಜಯ್ ಅವರು ವಿಶೇಷ ಟ್ವೀಟ್ವೊಂದನ್ನು ಮಾಡಿದ್ದಾರೆ. ತಮಿಳುನಾಡಿನ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರೂ ಆಗಿರುವ ನಟ ವಿಜಯ್ ಅವರ
Gold Silver Price Today: ದೇಶೀಯ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಇತ್ತೀಚಿನ ಗರಿಷ್ಠ ಮಟ್ಟ ತಲುಪಿದರೂ ಇದೀಗ ಸ್ಥಿರವಾಗಿದೆ. ದುರ್ಬಲ ಡಾಲರ್, ಕಡಿಮೆ ಕಚ್ಚಾ ತೈಲ ಬೆಲೆಗಳು ಹಾಗೂ ಇನ್ನಿತರ ಅಂಶಗಳಿಂದ ಲೋಹಗಳ ಬೆಲೆಯಲ್ಲಿ ಆಶಾವಾದ ಏರಿಕೆ ಆಗ
ಕೊಲ್ಲಿ ರಾಷ್ಟ್ರಗಳ ಯುದ್ಧಕ್ಕೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿತ್ತು. ಈ ಸಂಬಂಧ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇಸ್ರೇಲ್ ಮತ್ತು ಅಮೆರಿಕ-ಇರಾನ್ ಕದನ ವಿರಾಮ ಮಾತುಕತೆಗಳು ವಿಫಲವಾಗಿವೆ. ಉಭಯ ದೇಶಗಳು
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಜೊತೆ ಜೊತೆಗೆ ಒಂದಲ್ಲ ಒಂದು ಕಡೆಗಳಲ್ಲಿ ನಿತ್ಯ ಮಳೆ ಆಗುತ್ತಿದೆ. ಇತ್ತೀಚೆಗೆ ಬೆಂಗಳೂರು, ಕೊಡಗು, ತುಮಕೂರು, ಶಿವಮೊಗ್ಗ ಭಾಗದಲ್ಲಿ ಕೊಂಚ ಮಳೆ ಆಗಿತ್ತು. ಇದೀಗ ಬದಲಾದ ಹವಾಮಾನ ವೈಪರೀತ್ಯಗಳ ಪರ
ನವದೆಹಲಿ: ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ (NASA) ಐತಿಹಾಸಿಕ 'ಆರ್ಟೆಮಿಸ್ 2' ಬಾಹ್ಯಾಕಾಶಯಾನ ಪೂರ್ಣಗೊಂಡಿದ್ದು, ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಒಟ್ಟು ಈ 10 ದಿನಗಳ ರೋಮಾಂಚನಕಾರಿ ಈ ಪಯಣದಲ್ಲಿ ಗ
Summer Special Trains: ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಈಗಾಗಲೇ ಆರಂಭವಾಗಿದೆ. ಮಕ್ಕಳು, ಕುಟುಂಬಸ್ಥರೊಂದಿಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಕಾರಣಕ್ಕೆ ಬೇಸಿಗೆ ವಿಶೇಷ ರೈಲುಗಳನ್ನು ನೈಋತ್ಯ ರೈಲು ಆರಂಭಿಸಿದೆ. ಮೈಸೂರು-ದಿಬೂ
Horoscope April 12: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್
ಚೆನ್ನೈ: ಇತಿಹಾಸವು ತನ್ನ ಗರಿಮೆಯ ಮಾಲೆಗಳೊಂದಿಗೆ ಮತ್ತೆ ಮರಳುತ್ತಿದೆ. ಈ ಚುನಾವಣೆ ಕೇವಲ ನಮಗಾಗಿ ಮಾತ್ರವಲ್ಲ, ಬದಲಿಗೆ ತಮಿಳುನಾಡಿನ ದೊಡ್ಡ ಬದಲಾವಣೆಗಾಗಿ ಮತ್ತು ಮುಂದಿನ ತಲೆಮಾರಿನ ಭವಿಷ್ಯಕ್ಕಾಗಿ ನಡೆಯುತ್ತಿರುವ ಮಹತ್ವ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಈಗ ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಬಿರುಗಾಳಿ ಎಬ್ಬಿಸಿದೆ. ಚುನಾವಣಾ ಕಣದಲ್ಲಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಶನಿವಾರ (ಏಪ್ರಿಲ್ 11) ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆಯ ವೈದ್ಯರಾದ ಪ
PBKS VS SRH IPL 2026: ಮುಲ್ಲನ್ಪುರ್ನಲ್ಲಿ ಇಂದು (ಏಪ್ರಿಲ್ 11) ನಡೆದ ಐಪಿಎಲ್ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಪ್ರಿಯಾಂಶ್ ಆರ್ಯ, ಪ್ರಭ್ಸಿಮ್
CSK Vs DC Match Weather Report: ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 11) ಸಂಜೆ ನಡೆಯುವ ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇ
ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ, ಸರಿಯಾದ ದಾಖಲೆಗಳಿಲ್ಲದೆ ಅತಿಕ್ರಮಣದ ಭೀತಿ ಎದುರಿಸುತ್ತಿದ್ದ ಸರ್ಕಾರಿ ಶಾಲಾ-ಕಾಲೇಜುಗಳ ಭೂಮಿಯನ್ನು ಸಂರಕ್ಷಿಸಲು ಸರ್ಕಾರವು 'ಕರ್ನಾಟಕ ಸರ್ಕಾರಿ ಶೈಕ
Virat Kohli: ಗುವಾಹಟಿಯಲ್ಲಿ ಶುಕ್ರವಾರ (ಏಪ್ರಿಲ್ 10) ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಆರ್ಆರ್ ಗೆಲುವಿಗೆ ಪ್ರಮುಖ ಕಾರಣನಾದ 15 ವರ
ಪತ್ರಕರ್ತರು ಕೇವಲ ಮಾಹಿತಿ ನೀಡುವವರಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜ ಸುಧಾರಣೆಗೆ ಒತ್ತು ನೀಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಹೊಟ್ಟೆಪಾಡಿಗೆ ದೈನಂದಿನ ಜೀನವದಲ್ಲಿ ಒಂದಿಲ್ಲ ಒಂದು ಕೆಲಸ ಮಾಡುವ ಮನುಷ್ಯರಿಗೆ ಒಂದಿಲ್ಲೊಂದು ಅಪಾಯಗಳು ಎದುರಾಗುತ್ತವೆ. ಅದರಲ್ಲಿ ಕೆಲವು ಜೀವಕ್ಕೆ ಕಂಟಕಪ್ರಾಯವಾದವುಗಳು ಇರುತ್ತವೆ. ಕೊಂಚ ನಿರ್ಲಕ್ಷ್ಯ ವಹಿಸಿದರೂ ಸಾಕು ಪ
Vaibhav Suryavanshi: ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟರ್ 15 ವರ್ಷದ ವೈಭವ್ ಅವರು ಐಪಿಎಲ್ 2026ರ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಶುಕ್ರವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹ
ಬೆಂಗಳೂರು: ರಾಜ್ಯದಲ್ಲಿ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET Exam 2026 ) ನಡೆಸಲಿದೆ. ಇಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಎಲ್ಲ
ಕೆಲವು ಮನೆಗಳು ಹೊರಗೆ ನೋಡಲು ಬಹಳ ಐಷಾರಾಮಿ ಹಾಗೂ ಸುಂದರವಾಗಿ ಕಾಣುತ್ತವೆ. ಆದರೆ ಒಳಗೆ ಕಾಲಿಟ್ಟ ತಕ್ಷಣ ಅಸಹಜತೆ ಅಥವಾ ಅಸ್ವಸ್ಥತೆಯ ಭಾವನೆ ಉಂಟಾಗಬಹುದು. ಇದಕ್ಕೆ ಕಾರಣವಾಗಿ ವಾಸ್ತು ತಜ್ಞರು ಹೇಳುವುದೇನೆಂದರೆ ಮನೆಯಲ್ಲಿರು
ಬೆಂಗಳೂರು: ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದ್ದು, ಇಂದು (ಏಪ್ರಿಲ್ 11) ಶನಿವಾರ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದೆ. ಸತತ ಎರಡನೇ ದಿನವು ಚಿನ್ನಾಭರಣ ಗಗನದತ್ತ ಮುಖ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಹಾಕ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 11) ಲೀಟರ್ ಪೆಟ
PBKS VS SRH IPL 2026: ಮುಲ್ಲನ್ಪುರ್ನಲ್ಲಿ ಇಂದು (ಏಪ್ರಿಲ್ 11) ಮಧ್ಯಾಹದನ ನಡೆಯಲಿರುವ ಐಪಿಎಲ್ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆಯೇ ಈ ಪಂದ್ಯಕ್ಕೆ ಮಳೆ ಭ
ಬೆಂಗಳೂರು: ವಿವಿಧ ರೈಲುಗಳು ಕರ್ನಾಟಕದ ದಕ್ಷಿಣ ಭಾಗದಿಂದ ಮುಂಬೈಗೆ ಸಂಪರ್ಕ ಕಲ್ಪಿಸುತ್ತವೆ. ಆದರೆ ಇತ್ತೀಚೆಗೆ ಸ್ಲೀಪರ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Sleepr Vande Bharat Express Train) ಸಂಚಾರ ಮಾಡುವಂತೆ ಭಾರತೀಯ ರೈಲ್ವೆ ಸಚಿವಾಲಯ ಕ್ರಮ
ಬೆಂಗಳೂರು: ಜಾಗತಿಕವಾಗಿ ಕರ್ನಾಟಕ ಇಂದಿನ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಸಂಬಂಧ 2026-27 ನೇ ಸಾಲಿನಲ್ಲಿ ರಾಜ್ಯದ 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನೀತಿ ಆರ
ಮೈಸೂರು: ಬೆಂಗಳೂರು ಮತ್ತು ಮೈಸೂರು ಭಾಗದಲ್ಲಿ ರೈಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಮೈಸೂರು ಮತ್ತು ತುಮಕೂರು ಮುಂತಾದ ಇನ್ನಿತರ ನಗರಗಳನ್ನು ಬೆಂಗಳೂರಿಗೆ ಪರ್ಯಾಯ ಬೆಳವಣಿಗೆಯ ಕೇಂದ್ರಗಳಾಗಿ ಅಭಿವೃದ್ಧಿಪಡ
ನವದೆಹಲಿ: ಭಾರತೀಯ ರೈಲ್ವೆ ವ್ಯಾಪ್ತಿಯಲ್ಲಿ ಕ್ರಾಂತಿ ಸೃಷ್ಟಿಸಿದ ವಂದೇ ಭಾರತ್ ರೈಲುಗಳಿಗೆ (Vande Bharat Express Train) ಬೇಡಿಕೆ ಹೆಚ್ಚಾಗಿದೆ. ರೈಲ್ವೆ ಇಲಾಖೆ ಈಗಾಗಲೇ ಹೊಸ ಮಾರ್ಗ, ರೈಲು ಹಳಿ ಡಬ್ಲಿಂಗ್, ಬೋಗಿಗಳ ಹೆಚ್ಚಳ ಸೇರಿ ಇನ್ನಿತರ ಮೂಲ
ಉತ್ತರಾಖಂಡನಲ್ಲಿ ಶಿಕ್ಷಣ ಸಚಿವಾಲಯದ ಅಧಿನದ ಭಾರತದ ರಾಷ್ಟ್ರೀಯ ಪುಸ್ತಕ ಟ್ರಸ್ಟ್ 'ಡೂನ್ ಪುಸ್ತಕ ಉತ್ಸವ 2026' ಆಯೋಜಿಸಿತ್ತು. ಇದು ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ಜೊತೆಗೆ ವೈವಿಧ್ಯಮಯ ವಿಷಯಗಳ ಕುರಿತು ವಿಚಾರ ವಿನಿಮಯಕ್ಕ
ಬೆಂಗಳೂರು: ಸಮುದ್ರ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ವಾಯು ಸುಳಿಗಾಳಿ ಮತ್ತು ಟ್ರಫ್ ತೀವ್ರತೆಯ ಪರಿಣಾಮವಾಗಿ ರಾಜಧಾನಿ ಬೆಂಗಳೂರಿನ ಕೆಲವೆಡೆ ಶುಕ್ರವಾರ ಸಂಜೆಯಿಂದ ಮಳೆ ಆಗಿದೆ. ಈ ಮಳೆ ಶನಿವಾರವು (ಏಪ್ರಿಲ್ 11) ಮುಂದುವರಿಯಲಿದೆ.
Horoscope April 11: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಎಂಬುದು ಕೇವಲ ಆರ್ಥಿಕ ಭದ್ರತೆಯಲ್ಲ, ಅದು ವ್ಯಕ್ತಿಯ ಅಸ್ಮಿತೆಯೂ ಆಗಿಬಿಟ್ಟಿದೆ. ಹೀಗಿರುವಾಗ, ದಿಢೀರನೆ ಕೆಲಸ ಕಳೆದುಕೊಂಡರೆ ಎದುರಾಗುವ ಆತಂಕ, ಭವಿಷ್ಯದ ಅನಿಶ್ಚಿತತೆ ಮತ್ತು ಮಾನ
ಮನೆ ಎಂದರೆ ಬರಿ ಇಟ್ಟಿಗೆ ಮತ್ತು ಸಿಮೆಂಟ್ನಿಂದ ಕೂಡಿದ ಕಟ್ಟಡ ಅಷ್ಟೆ ಅಲ್ಲ, ಅದು ನಮ್ಮ ಜೀವಮಾನದ ಕನಸಿನ ಪ್ರತಿರೂಪ ಎಂದೆ ಹೇಳಬಹುದು. ನಾವು ಮನೆ ಕಟ್ಟುವಾಗ ಎಲ್ಲಾ ರೀತಿಯ ವಾಸ್ತು ಶಾಸ್ತ್ರಗಳನ್ನು ಪಾಲಿಸಿದರು ಕೆಲವರಿಗೆ ಇದರ
Horoscope April 10: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದ
ವಾಸ್ತು ಶಾಸ್ತ್ರದ ತತ್ವಗಳ ಪ್ರಕಾರ ನಾವು ಮನೆಯಲ್ಲಿ ತುಂಬಾ ಜಾಗರೂಕತೆಯಿಂದ ಇರಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಆಸಕ್ತಿ ಹೊಂದಿರುವ ಅನೇಕ ಜನರು ಮನೆಯಲ್ಲಿ ಸ್ಥಳವಕಾಶ ಸಿಕ್ಕಾಗಲೆಲ್ಲಾ ಸಸ್ಯಗಳನ್
ಮನೆ ಕಟ್ಟುವಾಗ ನಾವು ವಾಸ್ತು ಶಾಸ್ತ್ರಕ್ಕೆ ತುಂಬಾ ಪ್ರಾಮುಖ್ಯತೆಯನ್ನು ನಿಡುತ್ತೇವೆ. ಮನೆಯಲ್ಲಿ ಯಾವ ಕೋಣೆ ಯಾವ ಜಾಗದಲ್ಲಿ ಇರಬೇಕು, ಯಾವ ದಿಕ್ಕಿನಲ್ಲಿ ಇರಬೇಕು ಎಂಬುದು ನಾವು ಮುಖ್ಯವಾಗಿ ಗಮನಿಸಬೇಕಾಗುತ್ತದೆ. ಇದೇ ರೀತಿ ಮ
Horoscope April 8: ಬುಧವಾರವು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರವು ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಏಪ್ರಿಲ
ವೃತ್ತಿಜೀವನದಲ್ಲಿ ಹೊಸ ಹೆಜ್ಜೆ ಇಡುವುದು ಎಲ್ಲರಿಗೂ ಖುಷಿಯ ವಿಚಾರ. ಆದರೆ, ಹೊಸ ಉದ್ಯೋಗದ ಆಫರ್ (Job Offer) ಬಂದಾಗ ಕೇವಲ ಉತ್ಸಾಹದಿಂದ ತಕ್ಷಣ ಒಪ್ಪಿಕೊಳ್ಳುವುದು ಸರಿಯಾದ ಕ್ರಮವಲ್ಲ. ಒಂದು ಉದ್ಯೋಗವನ್ನು ಒಪ್ಪಿಕೊಳ್ಳುವ ಮುನ್ನ ನೀ
ವಾಸ್ತು ಶಾಸ್ತ್ರ ಎಂದರೆ ನಾವು ವಾಸಿಸುವ ಸ್ಥಳ ಮತ್ತು ಅದರ ವಿನ್ಯಾಸ ಆಗಿರುತ್ತದೆ. ವಾಸ್ತು ಶಾಸ್ತ್ರವು ಮನೆ ಅಥವಾ ಕಟ್ಟಡವನ್ನು ಪ್ರಕೃತಿಯ ಶಕ್ತಿಗಳಿಗೆ ಅನುಗುಣವಾಗಿ ನಿರ್ಮಿಸುವ ಒಂದು ಪ್ರಾಚೀನ ವಿಜ್ಞಾನವಾಗಿದೆ. ಇದರಲ್ಲಿ
Horoscope April 7: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಸಾಮಾನ್ಯವಾಗಿ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ 'ಎಸ್.ಡಿ.ಎಂ ಉದ್ಯೋಗಂ - 2026' ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ (ಏ.6) ಅರಂಭವಾಗಿದೆ. ಎರಡು ದಿನಗಳ ಈ ಮೇಳಕ್ಕೆ
ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗಿನ ವಾರ ಭವಿಷ್ಯ ಇಲ್ಲಿದೆ. ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳು ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗ
ಇತ್ತೀಚಿನ ದಿನಗಳಲ್ಲಿ ಟೆಕ್ ವಲಯದಲ್ಲಿ ಉದ್ಯೋಗ ಕಡಿತ ಒಂದು ಸಾಮಾನ್ಯವಾಗಿ ಹೋಗಿದೆ. ಪ್ರಮುಖ ಐಟಿ ದೈತ್ಯ ಕಂಪನಿಯಾದ ಒರಾಕಲ್ (Oracle) ಕೂಡ ಜಾಗತಿಕವಾಗಿ ಬೃಹತ್ ಪುನರ್ರಚನಾ ಪ್ರಕ್ರಿಯೆಯ ಭಾಗವಾಗಿ ಸುಮಾರು 30,000 ಉದ್ಯೋಗಿಗಳನ್ನು ವ
Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ
ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ
ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ
Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ
ಕರ್ನಾಟಕ ಹೈಕೋರ್ಟ್ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ
ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ
Horoscope April 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ
ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ
ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ
Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ
Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ
ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ
ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ
Horoscope March 31: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮ
ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ
April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ
Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ
ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ
ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ
ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ
ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ
Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ
ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್ಲೀಸ್ ಉದ್ಯೋಗ ಔಟ್ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ
ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ
ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ
Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

29 C