SENSEX
NIFTY
GOLD
USD/INR

Weather

14    C

Cold Alert: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ, ನಾಳೆಯಿಂದ ಮಳೆ: ಐಎಂಡಿ ವರದಿ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಇನ್ನು ಮೂರು ದಿನಗಳಲ್ಲ

8 Jan 2026 6:32 am
ಜನವರಿ 8 ರ ದಿನ ಭವಿಷ್ಯ: ಈ ರಾಶಿಯವರಿಗೆ ಆರೋಗ್ಯದಲ್ಲಿ ಮಾನಸಿಕ ಶಾಂತಿ ಅಗತ್ಯ

ಜನವರಿ 8 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 8 ರ ಬುಧವಾರದಂದು ವಿಶ್ವಾವಸು ನಾಮ ಸಂವತ್ಸ

8 Jan 2026 6:00 am
ಬಾಂಗ್ಲಾದೇಶ ಧಗಧಗ, ಹಿಂದೂಗಳೇ ಟಾರ್ಗೆಟ್ ಆಗಿರುವುದು ಏಕೆ? Bangladesh Hindu

ಬಾಂಗ್ಲಾದೇಶ ಧಗಧಗ ಅಂತಾ ಹೊತ್ತಿ ಉರಿಯುತ್ತಿದೆ, ತಿನ್ನಲು ಅನ್ನ ಸಿಗದಿದ್ದರೂ ಹಿಂಸಾಚಾರ ಕಡಿಮೆ ಆಗುತ್ತಿಲ್ಲ. ಭಾರತದ ಸಹಾಯ ಪಡೆದು ಸ್ವಾತಂತ್ರ್ಯ ಪಡೆದ ದೇಶ ಇದೀಗ ಭಾರತವನ್ನೇ ದ್ವೇಷ ಮಾಡುತ್ತಾ ಎದುರು ಹಾಕಿಕೊಳ್ಳುವ ಹಂತಕ್

7 Jan 2026 11:56 pm
ಉಕ್ರೇನ್ &ರಷ್ಯಾ ಯುದ್ಧಕ್ಕೆ 4 ವರ್ಷ ತುಂಬುವ ಮೊದಲೇ ಹಿಂಸಾಚಾರಕ್ಕೆ ಬ್ರೇಕ್?

ಉಕ್ರೇನ್ ಮತ್ತು ರಷ್ಯಾ ಯಾವ ರೇಂಜ್‌ಗೆ ಬಡಿದಾಡುತ್ತಿವೆ ಎಂದರೆ, ಒಬ್ಬರನ್ನು ಕಂಡರೆ ಮತ್ತೆ ಇನ್ನೊಬ್ಬರು ಕೊತ ಕೊತ ಕುದಿಯುತ್ತಿದ್ದಾರೆ. ಒಬ್ಬರು ದಾಳಿ ಮಾಡಿದರೆ ಮತ್ತೊಬ್ಬರು ಭೀಕರ ದಾಳಿಗೆ ಸಜ್ಜಾಗುತ್ತಿದ್ದಾರೆ. ಇಂತಹ ಯುದ

7 Jan 2026 11:53 pm
ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ

ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರ

7 Jan 2026 9:23 pm
Suttur Jatra Mahotsav 2026: ಜ.15ರಿಂದ ಸುತ್ತೂರು ಜಾತ್ರಾ ಮಹೋತ್ಸವ, ಈ ಬಾರಿ ಏನೆಲ್ಲ ವಿಶೇಷ

ಮೈಸೂರು: ದಕ್ಷಿಣ ಕರ್ನಾಟಕದ ಹೆಸರಾಂತ ಸುತ್ತೂರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಇದೇ ಜನವರಿ 15ರಿಂದ 20ರವರೆಗೆ ನೆರವೇರಲಿದೆ. ಮೈಸೂರಿನ ನಂಜನಗೂಡು ಕಪಿಲಾ ನದಿತೀರದಲ್ಲಿರುವ ಸುತ್ತೂರು ಕ್ಷೇತ್ರಕ್ಕೆ ಸಾವಿರಾರು ವರ್ಷಗ

7 Jan 2026 8:24 pm
Siddaramaiah: ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇನೆಂದು ಗೊತ್ತಿಲ್ಲ: ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ. ಅಲ್ಲದೇ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್

7 Jan 2026 7:56 pm
'ಸಿದ್ದರಾಮಯ್ಯ ಸಿಎಂ ದಾಖಲೆಯ ಅವಧಿ ನನಪಿಗಾಗಿ ಈ ಜಿಲ್ಲೆಗೆ 'ಸೂಪರ್ ಸ್ಪೆಷಾಲಿಟಿ ಆಸತ್ರೆ ಘೋಷಿಸಿ'

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿಗಳಾಗಿ ದಾಖಲೆ ಮಾಡಿದ್ದಾರೆ. ಅದರ ನೆನಪಿನಲ್ಲಿ ಅವರು ಹಾವೇರಿ ಜಿಲ್ಲೆಗೊಂದು 'ಸೂಪರ್ ಸ್ಪೆಷಾಲಿಟಿ ಆಸತ್ರೆ' ಸ್ಥಾಪನೆಗೆ ಘೋಷಿಸಬೇಕು.

7 Jan 2026 7:53 pm
VTU: ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ನೀಡಲು ಕಂಪನಿಗಳಿಂದ ಹಣಕ್ಕೆ ಬೇಡಿಕೆ ಆರೋಪ!

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಅನೇಕ ಕಂಪನಿಗಳು ವಿಟಿಯು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಗೆ ಅವಕಾಶ ನೀಡಲು ಹಣ ಕೇಳುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಇ

7 Jan 2026 7:29 pm
ಟಿಬಿ ಡ್ಯಾಂ ಘಟನೆ ಬಳಿಕವೂ ಎಚ್ಚೆತ್ತುಕೊಳ್ಳದ ಸರ್ಕಾರ: ಹಿಪ್ಪರಗಿ ಬ್ಯಾರೇಜ್ ಗೇಟ್ ಕಟ್, ಅಪಾರ ನೀರು ಪೋಲು

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಿಪ್ಪರಗಿ ಬ್ಯಾರೇಜ್ ನ (Hipparagi Barrage Gate) 22 ಗೇಟ್ ತುಂಡಾಗಿ ಕೊಚ್ಚಿ ಹೋಗಿದೆ. ಪರಿಣಾಮ ಗೇಟ್ ಮೂಲಕ ಅಪಾರ ಪ್ರಮಾಣದ ನೀರು ಹರಿದು ಸಮುದ್ರ ಸೇರುತ್ತಿದೆ.

7 Jan 2026 6:57 pm
Jaipur Literature Festival: ವೇದಾಂತ ವತಿಯಿಂದ ಜೈಪುರ ಸಾಹಿತ್ಯ ಉತ್ಸವ, ಕಳೆಗಟ್ಟಿದ ಸಂಭ್ರಮ

ವೇದಾಂತ ವತಿಯಿಂದ ನಡೆಯುತ್ತಿರುವ ಜೈಪುರ ಸಾಹಿತ್ಯ ಉತ್ಸವ 2026, ಸಂಭ್ರಮ ಕಳೆಗಟ್ಟುವಂತೆ ಮಾಡಿದೆ. ಬೂಕರ್ ಪ್ರಶಸ್ತಿ ವಿಜೇತರು, ಪುಲಿಟ್ಜರ್ ಪ್ರಶಸ್ತಿ ವಿಜೇತರು &ನೊಬೆಲ್ ಪ್ರಶಸ್ತಿ ವಿಜೇತರು ಈ ಸಾಹಿತ್ಯ ಸಂಭ್ರಮದಲ್ಲಿ ಭಾಗಿಯಾ

7 Jan 2026 6:40 pm
ಬಳ್ಳಾರಿ ಪ್ರಕರಣ ಮುಚ್ಚಿ ಹಾಕಲು ಆ ಯುವಕರ ಮೃತದೇಹವನ್ನ ಸುಟ್ಟು ಹಾಕಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಬಳ್ಳಾರಿ ನಗರದಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊ

7 Jan 2026 5:44 pm
IMD Weather: ಮತ್ತೆ ವಾಯುಭಾರ ಕುಸಿತ! ವಿವಿಧ ಭಾಗಗಳಲ್ಲಿ ಮಳೆ, ಶೀತ ಅಲೆ ಮುನ್ಸೂಚನೆ

ನವದೆಹಲಿ: ದೇಶದ ಉತ್ತರ ಭಾರತದ ಬಹುತೇಕ ಎಲ್ಲ ರಾಜ್ಯಗಳ ಹವಾಮಾನದಲ್ಲಿ ಒಂದೇ ದಿನದಲ್ಲಿ ತೀವ್ರ ಸ್ವರೂಪದ ಬದಲಾವಣೆಗಳು ಆಗಿವೆ. ಸಾಮಾನ್ಯ ಎಂಬಂತಿದ್ದ ಚಳಿ, ದಟ್ಟ ಮಂಜಿನ ಪ್ರಮಾಣದಲ್ಲಿ ಏರಿಕೆ ಆಗಿದ್ದು ಕೆಲವು ರಾಜ್ಯಗಳಿಗೆ ಯೆಲ

7 Jan 2026 5:36 pm
ಅರಸು ದಾಖಲೆ ಬ್ರೇಕ್ ಮಾಡಿದ ಸಿದ್ದರಾಮಯ್ಯ ಆಡಳಿತ ವೈಖರಿಯೇ ಬೇರೆ: ಬಿ ಎಸ್‌ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ಮುಖ್ಯಮಂತ್ರಿಯಾಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆ

7 Jan 2026 4:43 pm
Donald Trump: ನರೇಂದ್ರ ಮೋದಿ ಸರ್, ಪ್ಲೀಸ್ ಮಾತನಾಡಬೇಕು ಅಂತಿದ್ದಾರೆ: ಡೊನಾಲ್ಡ್‌ ಟ್ರಂಪ್

ಅಮೆರಿಕಾ: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಭಾರತ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾದ ಹೇಳಿಕೆಗಳನ್ನು ಕೊಡುವುದನ್ನು ಮುಂದುವರಿಸಿದ್ದಾರೆ. ಭಾರತ ಹಾಗೂ ರಷ್ಯಾದ ನಡ

7 Jan 2026 3:42 pm
ಶ್ರೀ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ಒಂದು ವರ್ಷದ ಸಂಭ್ರಮ

ಧರ್ಮಸ್ಥಳ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಮುಖವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ 'ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್' ಸೇವೆಯ ಒಂದು ವರ್ಷ ಪೂರೈಸಿದೆ. ಅಪಾರ ಭಕ್ತಗಣಕ್ಕೆ ಕಳೆದೊಂದು ವರ್ಷದಿಂದ ಸೇವೆ

7 Jan 2026 2:54 pm
ಮಕರ ಸಂಕ್ರಾಂತಿ 2026: ಮಿಥುನ ರಾಶಿಗೆ ಕರ್ಮಶುದ್ಧಿ ಕಾಲ, ಕಷ್ಟ ಶಾಶ್ವತವಲ್ಲ

ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುತ್ತಿದ್ದು, ಈ ದಿನ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ರವಿ ಆತ್ಮತೇಜಸ್ಸು, ಅಧಿಕಾರ, ಪಿತೃಬಲ ಮತ್ತು ಕರ್ಮಫಲದ ಪ್ರಮುಖ ಕಾರಕ. ರವಿ ಸಂಚಾರವು ಪ್ರತಿ ರಾಶಿ

7 Jan 2026 2:26 pm
ಹುಬ್ಬಳ್ಳಿಯಲ್ಲಿ ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿತ: ಆರ್‌ ಅಶೋಕ್‌ ಆಕ್ರೋಶ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿ ದರ್ಪ ಮೆರೆದಿ

7 Jan 2026 2:21 pm
Video: ಮುಸ್ಲಿಮರ ನಿರ್ಮೂಲನೆಗಾಗಿ ನರಮೇಧಕ್ಕೆ ಸಿದ್ಧತೆ ನಡೆದಿದೆ: ಬಿಜೆಪಿ ಮೇಲೆ ಪ್ರಕಾಶ್ ರಾಜ್ ಗಂಭೀರ ಆರೋಪ

ಹೈದರಾಬಾದ್: ಭಾರತದಲ್ಲಿ 'ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ' ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್

7 Jan 2026 1:35 pm
Ration Card: 4.50 ಲಕ್ಷ ಬಿಪಿಎಲ್ ಕಾರ್ಡ್‌ದಾರರಿಗೆ ಶಾಕ್: 110 ಕೋಟಿ ರೂಪಾಯಿ ಉಳಿಸಿದ ಸರ್ಕಾರ

ಕರ್ನಾಟಕ ಸರ್ಕಾರವು ಕೆಲವು ನಿರ್ದಿಷ್ಟ ಪಡಿತರ ಚೀಟಿದಾರರಿಗೆ (Ration Card) ಶಾಕ್ ನೀಡುವ ಮೂಲಕ ಕೋಟ್ಯಾಂತರ ರೂಪಾಯಿ ಹಣ ಉಳಿತಾಯ ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು

7 Jan 2026 1:29 pm
ಮಕರ ಸಂಕ್ರಾಂತಿ 2026: ವೃಷಭ ರಾಶಿಗೆ ಭಾಗ್ಯೋದಯದ ಸ್ಪಷ್ಟ ಸೂಚನೆ

ವೃಷಭ ರಾಶಿಗೆ ಮಕರ ಸಂಕ್ರಾಂತಿ ಫಲ: ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ರವಿ ಕರ್ಮ, ಆತ್ಮಬಲ, ಗೌರವ ಮತ್ತು ಪಿತೃಬಲದ ಪ್ರಮುಖ ಕಾರಕ. ಈ ಸಂಚಾ

7 Jan 2026 1:25 pm
ಮಕರ ಸಂಕ್ರಾಂತಿ 2026: ಮೇಷ ರಾಶಿಗೆ ರವಿ ಸಂಚಾರದಿಂದ ಬಡ್ತಿ ಸೇರಿ ಹಲವು ಉತ್ತಮ ಫಲ

ಜನವರಿ 14ರಂದು ಮಕರ ಸಂಕ್ರಾಂತಿ. ಈ ದಿನ ರವಿ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ರವಿ ಸಂಚಾರವು ಅತ್ಯಂತ ಮಹತ್ವ ಪಡೆದಿದೆ. ರಾಜಕಾರಕನಾದ ಸೂರ್ಯನ ಸ್ಥಾನ ಬದಲಾವಣೆಯು ಎಲ್ಲಾ ರಾಶಿಗಳ ಜೀವನದ ಮೇಲೆ ನೇರ ಪ್

7 Jan 2026 12:51 pm
Chigari Bus: ಗ್ಯಾರೇಜ್ ಸೇರುತ್ತಿವೆ ಚಿಗರಿ ಬಸ್, ಅವನತಿಯತ್ತ ಬಿಎಆರ್‌ಟಿಎಸ್! ಕೆಟ್ಟ ಎಸಿ, ಪ್ರಯಾಣಿಕರಿಗೆ ನಿತ್ಯವೂ ಕಿರಿಕಿರಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾಕಷ್ಟು ಸೌಕರ್ಯಗಳೊಂದಿಗೆ ಬಿಆರ್‌ಟಿಎಸ್ ಯೋಜನೆಯಡಿ ಚಿಗರಿ ಬಸ್‌ಗಳು (Chigari Bus) ತ್ವರಿತ ಸೇವೆ ನೀಡುತ್ತಿದ್ದವು. ವರ್ಷಗಳಿಂದಲೂ ಈ ಬಸ್‌ಗಳಿಗೆ ಬಿಡಿ ಭಾಗಗಳು ಸಿಗದೇ ಮೂಲೆ ಸೇರ

7 Jan 2026 11:28 am
Election Commission: ಇವಿಎಂ ಬಳಕೆ ಬಗ್ಗೆ ಸಮೀಕ್ಷೆ : ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಯೋಗ

7 Jan 2026 11:25 am
Gold Rate Jan 7: ಸತತ 5ನೇ ದಿನವೂ ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ, ಎಷ್ಟಿದೆ ಚಿನ್ನ &ಬೆಳ್ಳಿ ಬೆಲೆ

Gold Rate Jan 7: ಬಂಗಾರ ಪ್ರಿಯರಿಗೆ ಬುಧವಾರವೂ ಶಾಕ್ ಮುಂದುವರಿದಿದೆ. ಬುಧವಾರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಬಂಗಾರ ಖರೀದಿ ಮಾಡಬೇಕು ಎಂದು ನಿರೀಕ್ಷೆ ಮಾಡುತ್ತಿದ್ದ ಬಂಗಾರ ಪ್ರಿಯರಿಗೆ ಆಘಾತ ಎದುರಾಗಿದೆ.

7 Jan 2026 11:17 am
MLC Election: ವಿಧಾನ ಪರಿಷತ್ ಚುನಾವಣೆ; 3 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ: ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಈ ವರ್ಷ ನಡೆಯಲಿದ್ದು, ಒಟ್ಟು ನಾಲ್ಕು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಈ ಬಾರಿ ವಿಧ

7 Jan 2026 10:54 am
SSLC Preparatory Exam 2026: ಆನ್‌ಲೈನ್‌ನಲ್ಲಿ ಪ್ರಶ್ನೆ ಪತ್ರಿಕೆ ನೀಡುವ ವ್ಯವಸ್ಥೆ ಜಾರಿ, ಗ್ರಾಮೀಣ ಶಾಲೆಗಳಿಗೆ ಸಮಸ್ಯೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ 10ನೇ ತರಗತಿ (SSLC Exam 2026) ವಿದ್ಯಾರ್ಥಿಗಳಿಗೆ ಮೂರು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು (SSLC Preparatory Exam 2026) ನಡೆಸುತ್ತಿದೆ. ಸೋಮವಾರದಿಂದ (ಜನವರಿ 5) ಪರೀಕ್ಷೆಗಳು ಶುರುವಾಗಿವೆ. ಪರೀಕ್ಷಾ ದಿ

7 Jan 2026 10:27 am
Bus Accident: ಆಂಧ್ರಪ್ರದೇಶ ಮತ್ತೊಂದು ಬಸ್ ಬೆಂಕಿ ಅವಘಡ

ಆಂಧ್ರಪ್ರದೇಶ: ದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ ಬೆಂಕಿಗೆ ಸಂಪೂರ್ಣವಾಗಿ ಭಸ್ಮವಾಗಿದೆ. ನೆರೆಯ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವುರು ಗ್ರಾಮ ಸೇತುವೆ ಬಳಿ ಟ್ರಾವೆಲ್ಸ್ ಬಸ್‌ನ

7 Jan 2026 10:23 am
ಕೊಲ್ಲುವ ಸಂಚು; ಕೇಂದ್ರ ಸರ್ಕಾರದಿಂದ ಜನಾರ್ದನ ರೆಡ್ಡಿ Z+ ಸೆಕ್ಯೂರಿಟಿ ಪಡೆಯಲಿ: ಡಿ ಕೆ ಶಿವಕುಮಾರ್‌ ತಿರುಗೇಟು

ಬಳ್ಳಾರಿ: ಜನಾರ್ದನ ರೆಡ್ಡಿ ಅವರು ತಮ್ಮನ್ನು ಕೊಲ್ಲುವ ಸಂಚು ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ. ಅವರು ಝಡ್ ಕೆಟಗೆರಿ ಭದ್ರತೆ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಈ ಭದ್ರತೆಯನ್ನು ಯಾರು ನೀಡಬೇಕು ಎಂದು ನನಗೆ ಗೊತ್ತಿರಲಿಲ

7 Jan 2026 9:09 am
Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ, ಮುಂದುವರಿದ ಶೀತಗಾಳಿ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶೀತಗಾಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನ ಕುಸಿತವಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈ ಕೊರೆಯುವ ಚಳಿ ಇದೆ. ಉತ್

7 Jan 2026 6:32 am
Iran Protest: ಇರಾನ್ ಪ್ರತಿಭಟನೆ ಭೀಕರ, 35 ಜನರು ಹಿಂಸಾಚಾರಕ್ಕೆ ಬಲಿ

ಇರಾನ್ ನೆಲದಲ್ಲಿ ಭುಗಿಲೆದ್ದಿರುವ ಹೋರಾಟ ಭೀಕರ ಸ್ವರೂಪ ಪಡೆದುಕೊಂಡಿದೆ, ಇರಾನ್ ಜನ ತಮ್ಮದೇ ದೇಶದಲ್ಲಿ ತುತ್ತು ಅನ್ನ ಗಿಟ್ಟಿಸಿಕೊಳ್ಳಲು ಪರದಾಡುತ್ತಿದ್ದಾರೆ. ಭೀಕರವಾದ ಹಣದುಬ್ಬರ ಮತ್ತು ಸೂಕ್ತ ಆರ್ಥಿಕ ವ್ಯವಸ್ಥೆ ಇಲ್ಲ

6 Jan 2026 11:49 pm
2ನೇ ಮದುವೆಗೆ ಸಿದ್ಧತೆ, ಭಾರತದ ಸ್ಟಾರ್ ಕ್ರಿಕೆಟರ್ ಬಾಳಲ್ಲಿ ತಂಗಾಳಿ...

2ನೇ ಮದುವೆ.. 3ನೇ ಮದುವೆ... ಹೀಗೆ ದುಡ್ಡು ಇದ್ದವರಿಗೆ ಪದೇ ಪದೇ ಮದುವೆ ಆಗುತ್ತಲೇ ಇರುತ್ತೆ ಎಂದು ಜನಸಾಮಾನ್ಯರು ಗೊಣಗುತ್ತಲೇ ಇರುತ್ತಾರೆ. ಅದರಲ್ಲೂ ಡಿವೋರ್ಸ್ &ಮದುವೆ ಸಂಬಂಧ ಮುರಿದುಕೊಳ್ಳುವ ರೂಢಿ ದುಡ್ಡು ಇದ್ದವರಿಗೆ ಜಾಸ್ತ

6 Jan 2026 11:27 pm
ಜಗತ್ತಿನ ಅತಿದೊಡ್ಡ ದ್ವೀಪದ ಮೇಲೆ ಟ್ರಂಪ್ ಕಣ್ಣು, ಯುರೋಪ್ ನೆಲದಲ್ಲಿ ಭಯ ಶುರು! Donald Trump

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದಾದ ನಂತರ ಒಂದೊಂದು ವಿವಾದ ಮೈಮೇಲೆ ಹಾಕಿಕೊಂಡು, ಇಡೀ ಜಗತ್ತಿನಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಅದರಲ್ಲೂ ವೆನಿಜುಯೆಲಾ ಘಟನೆ ನಂತರ ಇಡೀ ಪ್ರಪಂಚಕ್ಕೆ ಟ್ರಂಪ್ ಅವರ ಕ್ಷಣಕ

6 Jan 2026 11:17 pm
ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ

ಮೈಸೂರು: ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ವಿಧಾನ ಪರಿಷತ್‌ನ ನೂತನ ಸದಸ್ಯ ಕೆ.ಶಿವಕುಮಾರ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾ

6 Jan 2026 10:59 pm
ಡಾಲರ್ ಮೌಲ್ಯ ಭಾರೀ ಕುಸಿತ, ಚಿನ್ನ ಇನ್ನಷ್ಟು ದುಬಾರಿ: ರಂಗಸ್ವಾಮಿ ಮೂಕನಹಳ್ಳಿ

ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಹಾಗೂ ವೆನೆಜುವೆಲಾ ಅಧ್ಯಕ್ಷ ಮದುರೋ ದಂಪತಿಯ ಸೆರೆಯು ಜಾಗತಿಕವಾಗಿ ಸಂಚಲನ ಸೃಷ್ಟಿಸಿದೆ. ಮತ್ತೊಂದೆಡೆ ಸದ್ದಿಲ್ಲದೆ ಡಾಲರ್‌ ಮೌಲ್ಯ ಕುಸಿತ ಕಾಣುತ್ತಿದ್ದು, ಚಿನ್ನ ಮತ್ತಷ್ಟು ದುಬಾರಿಯಾಗು

6 Jan 2026 10:17 pm
ಬೆಂಗಳೂರಿನ ಜನರಿಗೆ ದಿಢೀರ್ ಚಳಿಯ ಆಘಾತ, ಚಳಿಗಾಲದಲ್ಲಿ ಹಿಮಾಲಯ ಆಗಲಿದೆಯಾ ರಾಜಧಾನಿ? Bengaluru Weather

ಚಳಿ.. ಚಳಿ.. ಹೀಗೆ ಚಳಿಗಾಲದಲ್ಲಿ ಜನರು ಪರದಾಡುತ್ತಿದ್ದು, ಯಾವಾಗ ಚಳಿಗಾಲ ಮುಗಿದು ಬೇಸಿಗೆ ಬರುತ್ತೋ ಅಂತಾ ಕಾಯುತ್ತಿದ್ದಾರೆ. ಇನ್ನು ಬೇಸಿಗೆ ಬಂದಾಗ ತುಂಬಾ ಸೆಕೆ ಅನ್ನೋದು ಕೂಡ ಇದೇ ಜನರು. ಹೀಗೆ ಎಲ್ಲಾ ವಾತಾವರಣ ಅತಿಯಾದರೆ ಮನ

6 Jan 2026 9:54 pm
ಬಳ್ಳಾರಿ ಗಲಭೆ; ತಪ್ಪು ಯಾರೇ ಮಾಡಿದ್ರೂ ಕ್ರಮ, ಮೃತನ ಕುಟುಂಬಕ್ಕೆ ಸರ್ಕಾರಿ ಕೆಲಸ: ಡಿ.ಕೆ.ಶಿವಕುಮಾರ್‌

ಬಳ್ಳಾರಿ: ಬ್ಯಾನರ್‌ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಗಲಭೆ ಕುರಿತು ಡಿ.ಕೆ.ಶಿವಕುಮಾರ್‌ ಮಾತನಾಡಿದ್ದು, ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಬ್ಯಾನರ್‌ ಗಲಭೆ ಪ್

6 Jan 2026 9:41 pm
ಪಡಿತರ ವಿತರಕರ ಮಾಲೀಕರ ಬೇಡಿಕೆಗಳ ಕುರಿತು ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದ್ದೇನು?

ಬೆಂಗಳೂರು: ನಮ್ಮ ಸರ್ಕಾರವು ಪಡಿತರ ವಿತರಕರ ಮಾಲೀಕರಿಗೆ ಕಮಿಷನ್ ಹೆಚ್ಚಳ ಮಾಡಿದ್ದು, ಸರ್ಕಾರವು ಪಡಿತರ ವಿತರಕರ ಮಾಲೀಕರಿಗೆ ಪರವಾಗಿದೆ. ಮುಂದೆ ರಾಜ್ಯದ ಜನರಿಗೆ ಅನುಕೂಲವಾಗಲು ಇಂದಿರಾ ಕಿಟ್ ಮೂಲಕ ತೊಗರಿ ಬೇಳೆ,ಎಣ್ಣೆ,ಸಕ್ಕರ

6 Jan 2026 9:35 pm
Gruha Lakshmi Scheme: ಮಹಿಳೆಯರ 2000 ರೂ ಗೃಹಲಕ್ಷ್ಮಿ ಹಣ ದುರುಪಯೋಗ; 11 ಸಾವಿರ ಕೋಟಿ ರೂ. ನಾಪತ್ತೆ: ಸಿ ಟಿ ರವಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದ ದುರುಪಯೋಗ, 2 ವರ್ಷದಲ್ಲಿ 11 ಸಾವಿರ ಕೋಟಿ ರೂ. ಹಣ ನಾಪತ್ತೆಯಾಗಿದೆ. ಇದು ಸುರೇಶ್ ಕುಮಾರ್ ಅವರು ಹೇಳಿದಂತೆ ಹೈದರಾಲಿ ಲೆಕ್ಕ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾ

6 Jan 2026 8:22 pm
'ಟ್ರಂಪ್‌ ಮೋದಿಯನ್ನೂ ಅಪಹರಿಸುತ್ತಾರಾ?' ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕ ಪೃಥ್ವಿರಾಜ್ ಚವಾಣ್ ಹೇಳಿಕೆ

ಭಾರತವನ್ನು ವೆನೆಜುವೆಲಾ ಜೊತೆ ಹೋಲಿಸುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ವಿವಾದ ಸೃಷ್ಟಿಸಿದ್ದಾರೆ. ಅಲ್ಲದೆ 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾ ಅಧ್ಯಕ್ಷ ಮದುರೋ ಅವರನ್ನು ಅಪಹರಿಸ

6 Jan 2026 7:51 pm
ಕರ್ನಾಟಕದ ಹಲವು ನ್ಯಾಯಾಲಯ, ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ

ಕರ್ನಾಟಕದಲ್ಲಿ ಪದೇ ಪದೇ ಸಾರ್ವಜನಿಕ ಸ್ಥಳಗಳಿಗೆ ಬೆದರಿಕೆ ಕರೆ ಹಾಗೂ ಇ-ಮೇಲ್ ಕಳಿಸುವ ಕಿಡಿಗೇಡಿಗಳ ಹಾವಳಿ ಜಾಸ್ತಿ ಆಗಿದೆ. ಇಷ್ಟು ದಿನಗಳ ಕಾಲ ಶಾಲೆ &ಕಾಲೇಜುಗಳು ಸೇರಿದಂತೆ, ಶಿಕ್ಷಣ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್

6 Jan 2026 7:48 pm
ಡೊನಾಲ್ಡ್ ಟ್ರಂಪ್ ಇನ್ನೊಂದು ದೇಶಕ್ಕೂ ಮಾರಕವಾಗ್ತಾರೆ: ಖ್ಯಾತ ಜ್ಯೋತಿಷಿ ಭವಿಷ್ಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇತ್ತೀಚೆಗೆ ವೆನೆಜುವೆಲಾದ ಅಧ್ಯಕ್ಷರಾಗಿದ್ದ ನಿಕೋಲಸ್ ಮದುರೊ ಮತ್ತು ಅವರ ಪತ್ನಿಯನ್ನು ಸೆರೆ ಹಿಡಿದಿದ್ದರು. ಅಮೆರಿಕವು ವೆನಿಜುವೆಲಾ ದೇಶದ ವಿರುದ್ಧ ದೊಡ್ಡ ಪ್ರಮಾಣದ ದಾಳಿಯನ್ನು ಯ

6 Jan 2026 7:02 pm
Siddaramaiah: 2028 ಮೇ 28ರ ವರೆಗೂ ಸಿದ್ದರಾಮಯ್ಯನೇ ಮುಖ್ಯಮಂತ್ರಿ..! ಏನಿದು ಪತ್ರದ ಸೀಕ್ರೆಟ್​?

ಬೆಂಗಳೂರು: ಡಿ. ದೇವರಾಜು ಅರಸು ಅವರ ದಾಖಲೆ ಮುರಿದು ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ. ಇತ್ತ ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗ

6 Jan 2026 6:12 pm
ಸಿದ್ದರಾಮಯ್ಯರ 7 ವರ್ಷ ಅವಧಿಯ ಕ್ವಾಲಿಟಿ-ಕ್ವಾಂಟಿಟಿ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಗದಗ: ಸಿಎಂ ಸಿದ್ದರಾಮಯ್ಯ ಅವರ ದಿವಂಗತ ಡಿ.ದೇವರಾಜ ಅರಸು ಅವರ ಸಾಧನೆ ಸರಿಗಟ್ಟಿ ಸುದೀರ್ಘ ಅವಧಿವರೆಗೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಮತ್ತು ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸುತ್ತಿದ್ದಾರ

6 Jan 2026 5:10 pm
ರೈಲು ಟಿಕೆಟ್ ಈಗ ನಿಮಿಷಗಳಲ್ಲಿ, ಕರ್ನಾಟಕದ ರೈಲು ನಿಲ್ದಾಣಗಳಲ್ಲಿ ಎಟಿವಿಎಂ ಸೌಲಭ್ಯ: ಬಳಸೋದು ಹೇಗೆ?

ಬೆಂಗಳೂರು: ಪ್ರಯಾಣಿಕರಿಗೆ ಅನುಕೂಲ ಒದಗಿಸುವ ಭಾರತೀಯ ರೈಲ್ವೆ ಇಲಾಖೆಯು ಪ್ರಮುಖ ಉಪಕ್ರಮಗಳಲ್ಲಿ ಟಿಕೆಟ್ ವಿತರಿಸುವ ಆಟೋಮ್ಯಾಟಿಕ್ ಟಿಕೆಟ್ ವೆಂಡಿಂಗ್ ಮಷಿನ್ (ATVM) ಸಹ ಒಂದು. ಇದರಿಂದ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಮಿಷಿಗ

6 Jan 2026 4:14 pm
ಬಳ್ಳಾರಿ: ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ನಾನು ಹೇಳಿದ್ದು ಸತ್ಯ: ಎಚ್‌.ಡಿ ಕುಮಾರಸ್ವಾಮಿ

ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಬಳ್ಳಾರಿ ಬ್ಯಾನರ್ ಪ್ರಕರಣದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಮರಣ

6 Jan 2026 3:38 pm
ಬಳ್ಳಾರಿ ಪ್ರಕರಣ: 2 ಬಾರಿ ಮರಣೋತ್ತರ ಪರೀಕ್ಷೆ: ಎಚ್‌ಡಿಕೆ ಹೇಳಿಕೆಗೆ ಜಿ.ಪರಮೇಶ್ವರ್ ಟಾಂಗ್

ಬೆಂಗಳೂರು: ಬಳ್ಳಾರಿ ಘಟನೆಯಲ್ಲಿ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್‌ ಮಾಡಿದ್ದಾರೆ. ಬಳ್ಳಾರಿ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು,

6 Jan 2026 3:20 pm
Siddaramaiah: ಅರಸು ದಾಖಲೆ ಬ್ರೇಕ್‌ ಮಾಡಿದ ಬೆನ್ನಲ್ಲೇ ಅಚ್ಚರಿಯ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯ 40 ವರ್ಷದ ರಾಜಕೀಯ ಜೀವನದಲ್ಲಿ ಬೇಕಾದಷ್ಟು ಚಾಲೆಂಜ್‌ ಎದುರಿಸಿದ್ದಾರೆ. ಮೈಸೂರಿನ ತಾಲೂಕು ಬೋರ್ಡ್ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನವನ್ನ ಅಲಂಕರಿಸುವವರೆಗೂ ಸಿದ್ದರಾಮಯ್ಯ ಅವರು ಹಲವು ಸವಾಲು

6 Jan 2026 2:55 pm
IMD Weather Forecast: ಈ ಭಾಗಗಳಲ್ಲಿ 05 ದಿನ ತೀವ್ರ ಚಳಿ, ದಟ್ಟ ಮಂಜು ಮುನ್ಸೂಚನೆ

ನವದೆಹಲಿ: ದೇಶಾದ್ಯಂತ ತೀವ್ರ ಚಳಿ ವಾತಾವರಣ, ದಟ್ಟ ಮಂಜಿನ ಸ್ವರೂಪ ಬದಲಾಗಿಲ್ಲ. ಬಹುತೇಕ ಭಾಗಗಳಲ್ಲಿ ಶೀತ ಅಲೆ, ಚಳಿ ವಾತಾವರಣ ಮುಂದುವರಿದಿದೆ. ಕಾಶ್ಮೀರ ಮತ್ತಿತರ ಕಣಿವೆ ರಾಜ್ಯಗಳಲ್ಲಿ ತುಂತುರು ಮಳೆ ಮರೆಯಾಗಿದ್ದು, ಹಲವೆಡೆ ಹ

6 Jan 2026 1:06 pm
ಕರ್ನಾಟಕದಷ್ಟು ಕೀಳು ಮಟ್ಟದ ಚಿಂತನೆ ಮತ್ತೊಂದಿಲ್ಲ, ದಕ್ಷಿಣ ಭಾರತೀಯರು ಕಿತ್ತಾಡುತ್ತಾರೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ನವದೆಹಲಿ: ಕನ್ನಡಿಗರ ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನವನ್ನು ಉಲ್ಲೇಖಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಕೀಳಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ

6 Jan 2026 12:54 pm
Sonia Gandhi: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯ ಹದಗೆಟ್ಟ ಕಾರಣ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. 79 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು,

6 Jan 2026 12:38 pm
ಕುಂಬಾರ ಸಮಾಜಕ್ಕೆ ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು: ಕುಂಬಾರ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ

6 Jan 2026 11:48 am
Asaduddin Owaisi: ನನಗೆ 6 ಮಕ್ಕಳು, ನಿಮ್ಮನ್ನ ತಡೆದವರು ಯಾರು: ಅಸಾದುದ್ದೀನ್ ಓವೈಸಿ ಪ್ರಶ್ನೆ, ಯಾಕೆ ಈ ಚರ್ಚೆ

Asaduddin Owaisi: ಮುಸ್ಲಿಮರು ಹೆಚ್ಚು ಮಕ್ಕಳು ಮಾಡಿಕೊಳ್ಳುತ್ತಿದ್ದಾರೆ, ಹಿಂದೂಗಳು ಸಹ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎನ್ನುವ ಚರ್ಚೆ ದೇಶದಲ್ಲಿ ನಡೆಯುತ್ತಿದೆ. ಇದಕ್ಕೆ ಪ್ರಭಾವಿ ಮುಸ್ಲಿಂ ನಾಯಕ ಹಾಗೂ AIMIM ಮುಖ್ಯಸ್ಥ ಅಸಾದುದ

6 Jan 2026 11:39 am
Land Documents: 100 ಕೋಟಿ ಭೂ ದಾಖಲೆ ಪುಟಗಳು ಡಿಜಿಟಲೀಕರಣ: ಕಂದಾಯ ಸಚಿವ

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗ

6 Jan 2026 11:34 am
Gold Rate Jan 6: ಬಂಗಾರ ಪ್ರಿಯರಿಗೆ ಅಲ್ಪ ಸಮಾಧಾನ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ

ಚಿನ್ನ ಪ್ರಿಯರಿಗೆ ನಿರಂತರ ನಿರಾಸೆ ಮುಂದುವರಿದಿದೆ. ಕಳೆದ ವರ್ಷ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತೆಗೆದುಕೊಂಡ ನಿರ್ಧಾರಗಳಿಂದಲೇ ಹಲವು ಬಾರಿ ಚಿನ್ನ ಮತ್ತು ಷೇರುಮಾರುಕಟ್ಟೆಯ ಮೇಲೆ ಪರಿಣಾಮ ಬೀರಿತ್ತು. ಇದೀಗ ಅಮೆರ

6 Jan 2026 10:38 am
UIDAI Recruitment: ಬೆಂಗಳೂರಿನ ಆಧಾರ್ ಸೇವಾ ಕೇಂದ್ರದಲ್ಲಿ ಉದ್ಯೋಗವಕಾಶ, ಫೆ. 2ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನ ಬೆಂಗಳೂರು ತಂತ್ರಜ್ಞಾನ ಕೇಂದ್ರದಲ್ಲಿ ಸಹಾಯಕ ನಿರ್ದೇಶಕ (ತಂತ್ರಜ್ಞಾನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಖಾಲಿ ಹುದ್ದೆಗಳು 'ವಿದೇಶಿ ಸೇವಾ ಅವಧಿಯ

6 Jan 2026 10:34 am
ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು; ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲು ತೀರ್ಮಾನ

ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್

6 Jan 2026 10:31 am
ಬಾಂಗ್ಲಾದೇಶದಲ್ಲಿ ಹಿಂದೂ ವಿಧವಾ ಮಹಿಳೆ ಮೆಲೆ ಗ್ಯಾಂಗ್‌ ರೇಪ್‌, ಪತ್ರಕರ್ತನ ಭೀಕರ ಹತ್ಯೆ

Violence Against Hindus in Bangladesh: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಇದೀಗ ಮತ್ತೆ ಹಿಂದೂ ವಿಧವಾ ಮಹಿಳೆಯೊಬ್ಬರ ಮೇಲೆ ಗ್ಯಾಂಗ್ ರೇಪ್‌ ಹಾಗೂ ಮತ್ತೊಂದೆಡೆ ಓರ್ವ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ಹೀನ ಕೃ

6 Jan 2026 9:21 am
ಕೆಎಸ್‌ಒಯುನಲ್ಲಿ ಕೆಎಎಸ್-ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಮೈಸೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಎಎಸ್) ಮತ್ತು ಕೇಂದ್ರ ಲೋಕಸೇವಾ ಆಯೋಗ (ಐಎಎಸ್) ಎರಡು ಆಡಳಿತ ಸೇವಾ ಹುದ್ದೆಗಳ ಪರೀಕ್ಷೆಗಳಿಗೆ ತಯಾರಾಗುವ ಅಭ್ಯರ್ಥಿಗಳಿಗೆ ಇಲ್ಲೊಂದು ಖುಷಿ ಸುದ್ದಿ ಇದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ

6 Jan 2026 9:18 am
ಕರ್ನಾಟಕ ಪಿಎಫ್‌ಎಆರ್ ನೀತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌: ಬೆಂಗಳೂರು ಸಮಸ್ಯೆ ಬಗ್ಗೆ ಕಳವಳ

ನವದೆಹಲಿ: ರಾಜಧಾನಿ ಬೆಂಗಳೂರಿನ ನಾಗರಿಕ ಸಮಸ್ಯೆಗಳ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆಯಲ್ಲಿ ಪ್ರಸ್ತಾಪವಾಗಿದೆ. ಸಣ್ಣ ರಸ್ತೆಗಳಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಲು ಅನುಮತಿ ನೀಡಿರುವ ಕರ್ನಾಟ

6 Jan 2026 9:01 am
Siddaramaiah: ಅರಸು ದಾಖಲೆ ಮುರಿದ ಸಿದ್ದರಾಮಯ್ಯ; ತಾಲೂಕು ಬೋರ್ಡ್‌ನಿಂದ ಸಿಎಂವರೆಗಿನ ಹಾದಿ: ನೇರ ನಡೆ, ಸವಾಲಿನ ರಾಜಕಾರಣ!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕುರುಬ ನಾಯಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈ ವರೆಗೆ ದೇವರಾಜ ಅರಸು ಅವರು ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದರು, ಇದೀಗ ಇಂದು ದೇವರಾಜ

6 Jan 2026 8:49 am
ಜನವರಿ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 6) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡ

6 Jan 2026 8:33 am
Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗಗಳಲ್ಲಿ 3 ದಿನಗಳಲ್ಲಿ ಮಳೆ: ಐಎಂಡಿ

Karnataka Rain: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ತೀವ್ರ ಚಳಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಜನವರಿ 9ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್

6 Jan 2026 6:29 am
ಜನವರಿ 6 ರ ದಿನ ಭವಿಷ್ಯ: ಈ ರಾಶಿಯವರಿಗೆ ಹೊಸ ಜವಾಬ್ದಾರಿ ಸ್ವೀಕರಿಸಲು ಉತ್ತಮ ದಿನ

ಜನವರಿ 6 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 6 ರ ಮಂಗಳವಾರ ವಿಶ್ವಾವಸು ನಾಮ ಸಂವತ್ಸರದ

6 Jan 2026 6:00 am
Bengaluru Metro Recruitment: ಮೆಟ್ರೋದಲ್ಲಿ ₹2 ಲಕ್ಷ ವೇತನದ ಉದ್ಯೋಗ: ಪದವೀಧರರು ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೈತುಂಬ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಶುಭ ಸುದ್ದಿ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿ

5 Jan 2026 5:36 pm
ಜನವರಿ 5 ರ ದಿನ ಭವಿಷ್ಯ: ಹೊಸ ವಿಧಾನ ಪ್ರಯೋಗಿಸಲು ಇದು ಶುಭ ದಿನ

ಜನವರಿ 5 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 5 ರ ಸೋಮವಾರ ವಿಶ್ವಾವಸು ನಾಮ ಸಂವತ್ಸರದ ದ

5 Jan 2026 6:00 am
Jobs: ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ₹41,863 ಕೋಟಿ ಹೂಡಿಕೆಗೆ ಅನುಮೋದನೆ, 34000 ಉದ್ಯೋಗ ಸೃಷ್ಟಿ

ನವದೆಹಲಿ: ದೇಶದ ಎಲೆಕ್ಟ್ರಾನಿಕ್ಸ್ ಕ್ಷೇತ್ರವನ್ನು ಬಲಪಡಿಸುವ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯು 41,863 ಕೋಟಿ ರೂಪಾಯಿ ಹೂಡಿಕೆಗೆ ಅನುಮೋದನೆ ನೀಡಿದೆ. ಇದರಿಂದ ಕರ್ನಾಟಕ ಸೇರಿ ಒಟ್ಟು

4 Jan 2026 1:20 pm
ಸಂಕ್ರಾಂತಿ ಭವಿಷ್ಯ: ಮಕರ ಸೇರಿ 5 ರಾಶಿಗಳಿಗೆ ಉದ್ಯೋಗ ಭಾಗ್ಯ, ರವಿ ಸಂಚಾರದಿಂದ ವೃತ್ತಿ ಜೀವನಕ್ಕೆ ಹೊಸ ಬೆಳಕು

Makar Sankranti 2026:ಭಾರತೀಯ ಸಂಪ್ರದಾಯದಲ್ಲಿ ಮಕರ ಸಂಕ್ರಾಂತಿ ಒಂದು ವಿಶೇಷವಾದ ಸೌರ ಪರ್ವ. ಪ್ರತಿ ವರ್ಷ ಜನವರಿ ತಿಂಗಳಲ್ಲಿ ರವಿ ಮಕರ ರಾಶಿಗೆ ಪ್ರವೇಶಿಸುವ ಈ ಕ್ಷಣವನ್ನು ಉತ್ತರಾಯಣ ಎಂದು ಕರೆಯಲಾಗುತ್ತದೆ. ಧರ್ಮ, ಆಚಾರ, ವಿಜ್ಞಾನ ಹಾಗೂ ಜ

4 Jan 2026 12:25 pm
ಜನವರಿ 4 ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ನಾಯಕತ್ವ ಸಾಮರ್ಥ್ಯ ನಿರೂಪಿಸಲು ಅವಕಾಶ

ಜನವರಿ 4 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 4 ರ ಭಾನುವಾರ ವಿಶ್ವಾವಸು ನಾಮ ಸಂವತ್ಸರದ

4 Jan 2026 6:30 am
ವಾರ ಭವಿಷ್ಯ, ಜ 5 ರಿಂದ 11: ಈ ರಾಶಿಯವರ ಕೈಯಿಟ್ಟ ಕೆಲಸಗಳೆಲ್ಲವೂ ಸುಗಮ, ಇವರಿಗೆ ಮಾತ್ರ ತುಸು ಹಿನ್ನಡೆ

ಜನವರಿ 5 ರಿಂದ 11 ನೇ ತಾರೀಖಿನ ವಾರ ಭವಿಷ್ಯ ಇಲ್ಲಿದೆ. ಈ ಗೋಚಾರ ಫಲವನ್ನು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಲಾಗಿದೆ. ನಿಖರ ವಿವರಗಳಿಗೆ ನಿಮ್ಮ ಜನ್ಮ ಜಾತಕ ಮತ್ತು ದಶಾಭುಕ್ತಿಯನ್ನೂ ಪರಿಶೀಲಿಸಿಕೊಳ್ಳಬೇಕು. ನಿಮ್ಮ ಕುಲಗ

4 Jan 2026 6:01 am
ಜನವರಿ 3 ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಕೆಲಸದ ಸ್ಥಳಗಳಲ್ಲಿ ಶ್ರೇಯಸ್ಸು

ಜನವರಿ 3 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 3 ರ ಶನಿವಾರ ವಿಶ್ವಾವಸು ನಾಮ ಸಂವತ್ಸರದ ದ

3 Jan 2026 6:00 am
ಜನವರಿ 2 ರ ದಿನ ಭವಿಷ್ಯ: ಆತುರದ ನಿರ್ಧಾರಗಳಿಂದ ತಪ್ಪಾಗಬಹುದು ಎಚ್ಚರ

ಜನವರಿ 2 ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 2 ರ ಶುಕ್ರವಾರ ವಿಶ್ವಾವಸು ನಾಮ ಸಂವತ್

2 Jan 2026 6:01 am
India Post Recruitment 2026: ಬರೋಬ್ಬರಿ 30,000 ಖಾಲಿ ಹುದ್ದೆಗಳ ನೇಮಕಾತಿ, ಅರ್ಹತೆ ವಿವರ

ಬೆಂಗಳೂರು: ಕೇಂದ್ರ ಸರ್ಕಾರಿ ಮಟ್ಟದಲ್ಲಿ ಅದರಲ್ಲೂ ಭಾರತೀಯ ಅಂಚೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುವುದು ಅದೆಷ್ಟೋ ಜನರ ಕನಸಾಗಿರುತ್ತದೆ. ಅಂತಹ ಕನಸು ನನಸಾಗುವ ದಿನಗಳು ದೂರವಿಲ್ಲ. ಅಂಚೆ ಇಲಾಖೆಯು ಬಹೃತ್ ನೇಮಕಾತಿಗೆ ಸಜ್ಜ

1 Jan 2026 5:55 pm
ಜನವರಿ 1 ರ ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದಲ್ಲಿ ಹತ್ತಾರು ಸವಾಲು

ಹೊಸ ವರ್ಷದ ಮೊದಲ ದಿನವಾದ ಜನವರಿ 1 ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 1 ರ ಗುರುವಾ

1 Jan 2026 6:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಡಬಲ್ ಜಾಕ್‌ಪಾಟ್; ಡಿಸೆಂಬರ್‌ 31 ರಂದು ಯಾವ ರಾಶಿಗೆ ಶುಭ? ಯಾವ ಅಶುಭ?

2025 ಡಿಸೆಂಬರ್‌ 31 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

31 Dec 2025 6:01 am
Horoscope Today: ಧನ ಯೋಗದಿಂದ ಉದ್ಯೋಗದಲ್ಲಿ ಬಡ್ತಿ; ಡಿಸೆಂಬರ್‌ 30 ರಂದು ಯಾವ ರಾಶಿಗೆ ಶುಭ? ಯಾವ ಅಶುಭ?

2025 ಡಿಸೆಂಬರ್‌ 30 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

30 Dec 2025 6:00 am
ವಿಪರೀತ ಮಾತಿನಿಂದ ಈ ರಾಶಿಯವರಿಗೆ ಅಪಾಯ: ಮಕರ, ಕುಂಭ, ಮೀನ ರಾಶಿಗಳ ಜನವರಿ ಮಾಸ ಭವಿಷ್ಯ

ಹೊಸ ಕ್ಯಾಲೆಂಡರ್ ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಮಕರ, ಕುಂಭ ಮತ್ತು ಮೀನ ರಾಶಿಗಳ ಫಲಾಫಲಗಳು ಹೇಗಿರುತ್ತವೆ ಎನ್ನುವ ಮಾಹಿತಿ ಇಲ್ಲಿದೆ. ವೈದಿಕ ಜ್ಯೋತಿಷ್ಯದ ಲೆಕ್ಕಾಚಾರದಂತೆ ಈ ಫಲಗಳ ವಿವರಗಳನ್ನು ಖ್ಯಾತ ಜ್ಯೋತಿಷಿ ಪಂಡಿ

29 Dec 2025 4:47 pm
ವಿಪರೀತ ಮಾತಿನಿಂದ ಈ ರಾಶಿಯವರಿಗೆ ಅಪಾಯ: ತುಲಾ, ವೃಶ್ಚಿಕ, ಧನು ರಾಶಿಗಳ ಜನವರಿ ಮಾಸ ಭವಿಷ್ಯ

ಹೊಸ ಕ್ಯಾಲೆಂಡರ್ ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ತುಲಾ, ವೃಶ್ಚಿಕ ಮತ್ತು ಧನು ರಾಶಿಗಳ ಫಲಾಫಲಗಳು ಹೇಗಿರುತ್ತವೆ ಎನ್ನುವ ಮಾಹಿತಿ ಇಲ್ಲಿದೆ. ವೈದಿಕ ಜ್ಯೋತಿಷ್ಯದ ಲೆಕ್ಕಾಚಾರದಂತೆ ಈ ಫಲಗಳ ವಿವರಗಳನ್ನು ಖ್ಯಾತ ಜ್ಯೋತಿಷಿ

29 Dec 2025 4:35 pm
ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು: ಮೇಷ, ವೃಷಭ, ಮಿಥುನ ರಾಶಿಗಳ ಜನವರಿ ಮಾಸ ಭವಿಷ್ಯ

ಹೊಸ ಕ್ಯಾಲೆಂಡರ್ ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಮೇಷ, ವೃಷಭ ಮತ್ತು ಮಿಥುನ ರಾಶಿಗಳ ಫಲಾಫಲಗಳು ಹೇಗಿರುತ್ತವೆ ಎನ್ನುವ ಮಾಹಿತಿ ಇಲ್ಲಿದೆ. ವೈದಿಕ ಜ್ಯೋತಿಷ್ಯದ ಲೆಕ್ಕಾಚಾರದಂತೆ ಈ ಫಲಗಳ ವಿವರಗಳನ್ನು ಖ್ಯಾತ ಜ್ಯೋತಿಷಿ ಪಂ

29 Dec 2025 12:52 pm
Horoscope Today: ಡಿಸೆಂಬರ್‌ 29 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 29 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

29 Dec 2025 6:01 am
Weekly Horoscope : ಧನ ಸಂಪತ್ತಿನ ಯೋಗ: ಡಿಸೆಂಬರ್‌ 28 ರಿಂದ ಜನವರಿ 03ರ ವರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳ ಕೊನೆಯ ವಾರ ಹಾಗೂ 2026ರ ಹೊಸ ವರ್ಷ ಆರಂಭವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್

28 Dec 2025 8:01 am
Horoscope Today: ವಜ್ರ ಯೋಗ; ಡಿಸೆಂಬರ್‌ 28 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 28 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

28 Dec 2025 6:00 am
KEA Recruitment: ಕೆಎಸ್‌ಡಿಎಲ್, ಕೃಷಿ ಇಲಾಖೆ ನೇಮಕಾತಿ- ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಶನಿವಾರ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಪ್ರಾಧಿಕಾರದ ಅಡಿಯಲ್ಲಿ ನಡೆಯಬೇಕಿದ್ದ ಕೆಲವು ಇಲಾಖೆಗಳ ನೇಮಕಾತಿ ಪರೀಕ್ಷೆ

27 Dec 2025 1:17 pm
Horoscope Today: ಡಿಸೆಂಬರ್‌ 27 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 27 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

27 Dec 2025 6:00 am
AI ಬಳಕೆಯಿಂದ ಭಾರತೀಯರಿಗೆ ಲಾಭ: ಐಟಿ ಕಾರ್ಯದರ್ಶಿ ಎಸ್.ಕೃಷ್ಣನ್ ಗುಡ್‌ನ್ಯೂಸ್

ಎಐ ಕೃತಕ ಬುದ್ಧಿಮತ್ತೆ (Artificial Intelligence)ಯಿಂದ ಭಾರತದಲ್ಲಿ ಲಕ್ಷಾಂತರ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎನ್ನುವ ಆತಂಕದ ನಡುವೆಯೇ ಉದ್ಯೋಗಿಗಳು ಹಾಗೂ ಈಗ ಉದ್ಯೋಗ ಹುಡುಕುತ್ತಿರುವವರು ನಿಟ್ಟುಸಿರು ಬಿಡುವಂತಹ ಸುದ್ದಿಯೊಂದು ಬಂ

26 Dec 2025 8:53 pm
Horoscope Today: ರಾಜ ಯೋಗ; ಡಿಸೆಂಬರ್‌ 26 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 26 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

26 Dec 2025 6:00 am
ರೈಲ್ವೆ ನೇಮಕಾತಿ 2026: 22,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ

ನವದೆಹಲಿ: ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೆವೆಲ್ -1ರ ಹುದ್ದೆಗಳು ಸೇರಿದಂತೆ ದೇಶಾದ್ಯಂತ ವಿವಿಧ ವಲಯಗಳಲ್ಲಿ ಖಾಲಿ ಇರುವ ಹುದ್ದ

25 Dec 2025 1:25 pm
Horoscope Today: ಡಿಸೆಂಬರ್‌ 25 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 25 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Dec 2025 6:00 am
Horoscope Today: ಡಿಸೆಂಬರ್‌ 24 ರಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 24 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

24 Dec 2025 6:00 am
Yearly Horoscope 2026: ಹೊಸ ವರ್ಷ 12 ರಾಶಿಗಳಲ್ಲಿ ಯಾರಿಗೆ ನಷ್ಟ? ಯಾರಿಗೆ ಲಾಭ: ಶುಭ -ಅಶುಭ ಮಾಹಿತಿ ಇಲ್ಲಿದೆ

12 ರಾಶಿಗಳ ವರ್ಷ ಭವಿಷ್ಯ 2026: ಹೊಸ ವರ್ಷ ಬಂದಾಗ, ಅದು ಹೊಸ ಭರವಸೆಗಳು ಮತ್ತು ಹೊಸ ಸಾಧ್ಯತೆಗಳನ್ನು ತರುತ್ತದೆ. ಈ ಭರವಸೆಗಳಲ್ಲಿ ಕೆಲವು ನನಸಾಗುತ್ತವೆ ಮತ್ತು ಸಂತೋಷವನ್ನು ತರುತ್ತವೆ, ಇನ್ನು ಕೆಲವು ಈಡೇರುವುದಿಲ್ಲ. ಕೆಲವು ಜನರು ಹ

23 Dec 2025 8:56 am