SENSEX
NIFTY
GOLD
USD/INR

Weather

28    C

...
ಫೆಬ್ರವರಿ 28ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 28) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

28 Feb 2026 11:43 am
ಪಾಕಿಸ್ತಾನಕ್ಕೆ ಪಾಠ ಕಲಿಸುತ್ತಿರುವ ಅಫ್ಘಾನಿಸ್ತಾನ ಪಡೆಗಳು, ಗಡಿಯಲ್ಲಿ ಸೂಕ್ಷ್ಮ ಪರಿಸ್ಥಿತಿ | Afghanistan And Pakistan

ಪಾಕಿಸ್ತಾನ ಏನಾದರೂ ಒಂದು ಕಿತಾಪತಿ ಮಾಡುತ್ತಾ, ಅಕ್ಕಪಕ್ಕದ ದೇಶಗಳ ಜೊತೆಗೆ ಕಿರಿಕ್ ತೆಗೆದು ಸರಿಯಾಗಿ ಪಾಠ ಕಲಿಯುತ್ತದೆ. ಅದರಲ್ಲೂ ಇದೇ ರೀತಿ ಪದೇ ಪದೇ ಭಾರತದ ಜೊತೆಗೆ ಕಿರಿಕ್ ಮಾಡಿ ಸರಿಯಾಗಿ ಏಟು ತಿಂದು ಹೋಗುವ ಪಾಕಿಸ್ತಾನ,

28 Feb 2026 11:41 am
ಶೃಂಗೇರಿಯಲ್ಲಿ ತಾಳಿ ಕಟ್ಟುವ ಮುನ್ನ ವರನ ಬಗ್ಗೆ ಅನಾಮಧೇಯ ಪತ್ರ, ಮದುವೆ ಬೇಡ ಎಂದು ಹೊರಬಂದ ವಧು

ಇತ್ತೀಚೆಗೆ ಮಂಟಪಗಳಲ್ಲಿ ಕೊನೆ ಕ್ಷಣದಲ್ಲಿ ಮದುವೆಗಳು ಮುರಿದುಬೀಳುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಮದುವೆ ಪ್ರಕರಣವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ

28 Feb 2026 10:58 am
PUC: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: 1,217 ಕೇಂದ್ರಗಳಲ್ಲಿ 7.10 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಫೆಬ್ರವರಿ 28) ರಾಜ್ಯಾದ್ಯಂತ ಆರಂಭವಾಗಿವೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಮಹತ್ವದ ಪರೀಕ್ಷೆಗ

28 Feb 2026 10:04 am
ರಾಜ್ಯದಲ್ಲಿ 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದ ಯುವಕ-ಯುವತಿಯರಿಗೆ ಹಾಗೂ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರವಸೆಯ ಸುದ್ದಿಯೊಂದನ್ನು ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 56,000ಕ್ಕೂ ಹೆಚ್ಚು ಹು

28 Feb 2026 9:53 am
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಶೈಕ್ಷಣಿಕ ಜೀವನದ ಅತ್ಯಂತ ನಿರ್ಣಾಯಕ ಘಟ್ಟ ಎಂದೇ ಪರಿಗಣಿಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹ

28 Feb 2026 9:48 am
Karnataka weather: ಕರ್ನಾಟಕದಲ್ಲಿ ತಗ್ಗಿದ ಚಳಿ, ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಚಳಿಯ ಪ್ರಭಾವ ಸ್ವಲ್ಪ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಧ್ಯಾಹ್ನದ ಹೊತ್ತು ಬಿಸಿಲು ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಆಗಾಗ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಹವ

28 Feb 2026 6:42 am
Horoscope 28 February: ಫೆಬ್ರವರಿ 28ರ ದ್ವಾದಶ ರಾಶಿ ಫಲ: ಯಾವ ರಾಶಿಗೆ ಯಶಸ್ಸು, ಯಾರಿಗೆ ಸವಾಲು ಇಲ್ಲಿದೆ ಸಂಪೂರ್ಣ ಮಾಹಿತಿ

Horoscope 28 February: ಫೆಬ್ರವರಿ 28ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಶನಿವಾರ ಫೆಬ್ರವರಿ 28ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲ್ಲಿದೆ. ಶನಿವಾರ ಕೆಲ

28 Feb 2026 6:00 am
Virat Kohli: ರಿಂಕು ಸಿಂಗ್‌ ಅವರ ತಂದೆ ನಿಧನಕ್ಕೆ ವಿರಾಟ್‌ ಕೊಹ್ಲಿ ಸಂತಾಪ

Virat Kohli: ಭಾರತೀಯ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ಅವರು ರಿಂಕು ಸಿಂಗ್‌ ಅವರ ತಂದೆ ಖಾಂಚಂದ್ ಸಿಂಗ್ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣ ತಮ್ಮ ಟ್ವಿಟರ್‌ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ. ಲಿವರ್ ಕ್ಯಾನ್ಸರ್‌ನಿಂದ ಕಳೆದ ಕ

27 Feb 2026 10:29 pm
Govt Jobs: ಬಿಜೆಪಿ ಅವಧಿಯಲ್ಲಿ ಆಗಿರುವ ಸರ್ಕಾರಿ ನೇಮಕಾತಿ ವಿವರ ಕೊಟ್ಟ ವಿರೋಧ ಪಕ್ಷದ ನಾಯಕ ಆರ್. ಅಶೋಕ್

Govt Jobs: ಕರ್ನಾಟಕದಲ್ಲಿ ಸರ್ಕಾರಿ ನೇಮಕಾತಿ ಹಾಗೂ ವಿವಿಧ ಹುದ್ದೆಗಳ ಭರ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾಗಿರುವ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ

27 Feb 2026 10:16 pm
IPL 2026 Schedule: ಟಿ20 ವಿಶ್ವಕಪ್‌ ಟೂರ್ನಿ ವೇಳೆಯೇ ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವರದಿ

IPL 2026 Schedule: ಪ್ರಸ್ತುತ ಇದೀಗ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿ ನಡೆಯುತ್ತಿದೆ. ಸೆಮಿಫೈನಲ್ ಸ್ಥಾನಕ್ಕಾಗಿ ಎಂಟು ತಂಡಗಳು ಭಾರೀ ಪೈಪೋಟಿ ನಡೆಸುತ್ತಿವೆ. ಈಗಾಗಲೇ ಇಂಗ್ಲೆಂಡ್ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಉಳಿ

27 Feb 2026 9:32 pm
ಕರ್ನಾಟಕದ ಯುವಕರು ಕೇವಲ ಉದ್ಯೋಗಾಕಾಂಕ್ಷಿಗಳಲ್ಲ: ಸಿ.ಎಂ ಸಿದ್ದರಾಮಯ್ಯ

ಕರ್ನಾಟಕದ ಯುವಕರು ಕೇವಲ ಉದ್ಯೋಗಾಕಾಂಕ್ಷಿಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬೆಂಗಳೂರು GAFX - 'ಎವಲ್ಯೂಷನ್ ರೀಲೋಡ್' ನ 7 ನೇ ಆವೃತ್ತಿಯನ್ನು ಅಧಿಕೃತವಾಗಿ ಶುಕ್ರವಾರ ಉದ್ಘಾಟನೆ ಮಾಡಿ ಅವರು ಮಾತನಾಡಿ

27 Feb 2026 8:44 pm
1,000 ಮಕ್ಕಳಿಂದ 1 ಕೋಟಿ ಮಕ್ಕಳ ವರೆಗೆ ಸಾಯಿ ಶ್ಯೂರ್ ಯಶೋಗಾಥೆ

ದೇಶದ ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಕಡಿಮೆ ಮಾಡಲು ಸಾಯಿ ಶ್ಯೂರ್ ಯೋಜನೆ ಮಹತ್ವದ ಪಾತ್ರವಹಿಸುತ್ತಿದೆ. 2018ರಲ್ಲಿ ಕೇವಲ 1,000 ಮಕ್ಕಳೊಂದಿಗೆ ಆರಂಭವಾದ ಈ ಯೋಜನೆ ಈಗ ಸುಮಾರು ಒಂದು ಕೋಟಿ ಮಕ್ಕಳಿಗೆ ಈ ಪೌಷ್ಟಿಕ ಮಾಲ್ಟ್‌

27 Feb 2026 7:21 pm
Santosh Lad: ಕಾರ್ಮಿಕರ ಕಲ್ಯಾಣಕ್ಕಾಗಿ ಸಚಿವ ಸಂತೋಷ್ ಲಾಡ್ ಅವರ ಕ್ರಾಂತಿಕಾರಿ ಹೆಜ್ಜೆಗಳು

Santosh Lad: ಸಂತೋಷ್ ಲಾಡ್ ಅವರು ಕಳೆದ ಎರಡೂವರೆ ವರ್ಷಗಳಲ್ಲಿ ಕಾರ್ಮಿಕ ಸಚಿವರಾಗಿ ಶ್ರಮಿಕರ ಕಲ್ಯಾಣಕ್ಕಾಗಿ ಹಲವಾರು ಪ್ರಮುಖ ಯೋಜನೆಗಳು ಹಾಗೂ ಅನೇಕ ಕಾರ್ಯಗಳನ್ನು ಜಾರಿಗೆ ತಂದಿದ್ದಾರೆ. ಕೇವಲ ಭರವಸೆಗಳನ್ನಷ್ಟೆ ನೀಡದೆ ಸಮಾಜ ಎಲ್

27 Feb 2026 6:32 pm
ನಟ, ರಾಜಕಾರಣಿ ವಿಜಯ್ ಪತ್ನಿ ಸಂಗೀತಾರಿಂದ ವಿಚ್ಛೇದನಕ್ಕೆ ಅರ್ಜಿ: ನಟಿಯೊಂದಿಗೆ ವಿವಾಹೇತರ ಸಂಬಂಧ ಉಲ್ಲೇಖ

Vijay Divorce: ತಮಿಳಿನ ಸೂಪರ್ ಸ್ಟಾರ್ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ಜೋಸೆಫ್ ವಿಜಯ್ ಚಂದ್ರಶೇಖರ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಟ ವಿಜಯ್ ಅವರು ಈಚೆಗೆ ರಾಜಕೀಯ ರಂಗ ಪ್ರವೇಶ ಮಾಡಿದ್ದ

27 Feb 2026 5:49 pm
Justasking Vs Justsaying: ನರೇಂದ್ರ ಮೋದಿ ಅಲ್ಗಾರಿದಮ್ ರಾಜ ಎಂದ ಕೆ. ಅಣ್ಣಾಮಲೈ; ಪ್ರಯೋಜನವೇನ್ರಿ ಎಂದ ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಬಗ್ಗೆ ಕೊಡುವ ಕೆಲವು ಹೇಳಿಕೆಗಳು ಭಾರಿ ಸಂಚಲ ಸೃಷ್ಟಿ ಮಾಡುವುದು ಇದೆ. ಅಲ್ಲದೆ ಅವರ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಡುವ ಟ್ವೀಟ್‌

27 Feb 2026 4:25 pm
ಟಿ20 ವಿಶ್ವಕಪ್‌ 2026: ಟೀಂ ಇಂಡಿಯಾ ದಾಖಲೆಯ ಸ್ಟ್ರೈಕ್ ರೇಟ್‌: ಇಲ್ಲಿವೆ ಅಂಕಿಅಂಶಗಳು

Team India Creates Strike Rate History: ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ 2026 ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧ 72 ರನ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು. ಇದೇ ಪಂದ್ಯದಲ್ಲಿ ಟೀಂ ಇಂಡಿಯಾ

27 Feb 2026 3:47 pm
ರಾಜ್ಯದಲ್ಲಿ 2.86 ಲಕ್ಷ ಸರ್ಕಾರಿ ಹುದ್ದೆಗಳ ಭರವಸೆ ಏನಾಯ್ತು?; ಉದ್ಯೋಗಾಕಾಂಕ್ಷಿಗಳ ಪರ ಪ್ರಧಾನಿ ಮೋದಿಗೆ ಅರವಿಂದ ಬೆಲ್ಲದ್ ಪತ್ರ

ಧಾರವಾಡ: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಸಂಖ್ಯಾತ ಯುವಕರು ನೇಮಕಾತಿ ಪ್ರಕ್ರಿಯೆಗಳ ವಿಳಂಬದಿಂದಾಗಿ ತೀವ್ರ ಹತಾಶೆಗೆ ಒಳಗಾಗಿದ್ದಾರೆ. ಆಡಳಿತಾತ್ಮಕ ಅಸಮರ್ಥತೆ ಮತ್ತು ನೌಕರಿಯ ಕೊರತೆಯನ್ನು ಖಂಡಿಸಿ

27 Feb 2026 3:28 pm
ವಾಸ್ತು ಟಿಪ್ಸ್: ಹೊಸ ಮನೆ ಕಟ್ಟಿಸುವಾಗ ಅಪ್ಪಿತಪ್ಪಿಯೂ ಈ ತಪ್ಪು ಕೆಲಸಗಳನ್ನು ಮಾಡ್ಬೇಡಿ

ಸ್ವಂತ ಮನೆ ಕಟ್ಟುವ ಕನಸು ಪ್ರತಿಯೊಬ್ಬರಿಗೂ ಇರುತ್ತದೆ. ಅದಕ್ಕೂ ಮೊದಲು ಪೂರ್ವ ದಿಕ್ಕಿನ ಸೈಟು ಹುಡುಕುತ್ತಾರೆ, ಪೂರ್ವ ದಿಕ್ಕು ಅಂದರೆ ಸೂರ್ಯ ಉದಯದ ಸ್ಥಾನವಾದ್ದರಿಂದ ಇದು ಅತ್ಯಂತ ಮಂಗಳಕರವಾದ ದಿಕ್ಕು ಎಂಬುದು ನಮ್ಮೆಲ್ಲರ ಭ

27 Feb 2026 3:01 pm
PUC: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಶುರು: ನಕಲಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ಮಂಡಳಿ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಫೆಬ್ರವರಿ 28) ವಿದ್ಯಾರ್ಥಿಗಳ ಭವಿಷ್ಯದ ನಿರ್ಧರಿಸುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಶುರುವಾಗಲಿದೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು

27 Feb 2026 2:57 pm
Kolkata Earthquake: ಕೋಲ್ಕತ್ತಾದಲ್ಲಿ ಭೂಕಂಪನ: ಕಚೇರಿ, ಶಾಲೆಗಳಿಂದ ಹೊರಗೆ ಓಡಿಬಂದ ಜನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪದ ತೀವ್ರ ಅನುಭವವಾಗಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲಾಗಿದ್ದು, ನೆರೆಯ ಬಾಂಗ್ಲಾದೇಶದಲ್ಲಿ ಸಂಭವಿಸ

27 Feb 2026 2:52 pm
UPSC ESE ಪ್ರಿಲಿಮ್ಸ್ 2026ರ ಫಲಿತಾಂಶ ಪ್ರಕಟ: ರಿಸಲ್ಟ್ ಹಾಗೂ ಮುಖ್ಯ ಪರೀಕ್ಷೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ಪ್ರಾಥಮಿಕ ಪರೀಕ್ಷೆಯ (UPSC ESE Prelims 2026) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 8, 2026 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನ

27 Feb 2026 1:31 pm
ಫೆಬ್ರವರಿ 27ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 27) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

27 Feb 2026 12:36 pm
Vinay Kulkarni: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

Vinay Kulkarni: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

27 Feb 2026 11:58 am
ದೆಹಲಿ ಮದ್ಯ ನೀತಿ ಹಗರಣ: ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್, ಮನಿಶ್ ಸಿಸೋಡಿಯಾಗೆ ಕ್ಲೀನ್‌ಚಿಟ್

ದೆಹಲಿ ಮದ್ಯ ನೀತಿ ಹಗರಣದ ಭ್ರಷ್ಟಾಚಾರದ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ಈ ಮ

27 Feb 2026 11:45 am
Railway: 2027ಕ್ಕೆ ದಾವಣಗೆರೆ-ತುಮಕೂರು ರೈಲು ಮಾರ್ಗ ಪೂರ್ಣ: ಬೆಣ್ಣೆನಗರಿಯಿಂದ ಬೆಂಗಳೂರಿಗೆ ಕೇವಲ 2.5 ಗಂಟೆ ಪ್ರಯಾಣ

ದಾವಣಗೆರೆ: ಎರಡು ದಶಕಗಳ ಬಹುನಿರೀಕ್ಷಿತ 'ತುಮಕೂರು-ಚಿತ್ರದುರ್ಗ-ದಾವಣಗೆರೆ' ನೇರ ರೈಲು ಮಾರ್ಗದ ಕಾಮಗಾರಿಯನ್ನು 2027ರ ಡಿಸೆಂಬರ್ ಒಳಗಾಗಿ ಸಂಪೂರ್ಣವಾಗಿ ಮುಕ್ತಾಯಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂ

27 Feb 2026 11:02 am
ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರ

27 Feb 2026 10:57 am
ತಮಿಳುನಾಡು ರಾಜಕೀಯದಲ್ಲಿ ಸಂಚಲನ: ಮಾಜಿ ಸಿಎಂ ಓ.ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಲ್ಲಿನ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆ ನಡೆದಿದೆ. ಎಐಎಡಿಎಂಕೆಯ (AIADMK) ಮಾಜಿ ನಾಯಕ ಹಾಗೂ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಓ. ಪನ್ನೀ

27 Feb 2026 10:54 am
Rinku Singh's Father Passes Away: ಭಾರತೀಯ ಸ್ಟಾರ್ ಕ್ರಿಕೆಟರ್ ರಿಂಕು ಸಿಂಗ್ ತಂದೆ ನಿಧನ

Rinku Singh's Father Passes Away: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ರ ಸಿಂಗ್ ಅವರು ಇಂದು ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಗ್ರೇಟರ್

27 Feb 2026 9:30 am
NCERT Controversy: ನ್ಯಾಯಾಂಗದ ಕುರಿತ ಎನ್‌ಸಿಇಆರ್‌ಟಿ ಪಠ್ಯಕ್ಕೆ ಪ್ರಧಾನಿ ಮೋದಿ ಗರಂ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶ

ನವದೆಹಲಿ: ನ್ಯಾಯಾಂಗ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು 8ನೇ ತರಗತಿಯ ಪಠ್ಯಪುಸ್ತಕದಲ್ಲಿ ವಿವಾದಾತ್ಮಕ ಅಧ್ಯಾಯವೊಂದನ್ನು ಸೇರಿಸಿರುವ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಕ್ರಮ ಭಾರ

27 Feb 2026 9:07 am
Priti Adani: ಮಹಿಳೆಯರಿಗೆ ಅವಕಾಶ ನೀಡಿ, ಅವರು ಭಾರತವನ್ನು ರೂಪಿಸುತ್ತಾರೆ: ಪ್ರೀತಿ ಅದಾನಿ ಕರೆ

ಭಾರತದ ಅಭಿವೃದ್ಧಿಯ ಮುಂದಿನ ಹಂತವನ್ನು ಮಹಿಳೆಯರು ಮುನ್ನಡೆಸಬೇಕು ಎಂದು ಅದಾನಿ ಫೌಂಡೇಶನ್‌ನ ಅಧ್ಯಕ್ಷೆ ಪ್ರೀತಿ ಅದಾನಿ ಕರೆ ನೀಡಿದ್ದಾರೆ. 2047ರ ವಿಕಸಿತ ಭಾರತದ ಕಡೆಗೆ ರಾಷ್ಟ್ರದ ಬೆಳವಣಿಗೆಯ ಕೇಂದ್ರ ವಾಸ್ತುಶಿಲ್ಪಿಗಳಾಗಿ

27 Feb 2026 9:02 am
Gold rate: ಮತ್ತೆ ಕುಸಿತ ಕಂಡ ಚಿನ್ನ, ಬೆಳ್ಳಿ ದರ; ಇಲ್ಲಿದೆ ಬೆಂಗಳೂರಿನಲ್ಲಿ ಫೆಬ್ರವರಿ 27ರ ದರ ವಿವರ

ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಹಾಗೂ ಅಮೆರಿಕದ ಆರ್ಥಿಕ ನೀತಿಗಳ ಪರಿಣಾಮವಾಗಿ ಇಂದು (ಫೆಬ್ರವರಿ 27, 2026) ಹಳದಿ ಲೋಹದ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿದಿನ ಮಾರುಕಟ್ಟೆಯತ್ತ ಕಣ್ಣ

27 Feb 2026 7:31 am
Uttara Kannada–Sirsi Road: ಕೆಸರು ಗದ್ದೆಯಂತಾದ ಉತ್ತರ ಕನ್ನಡ–ಶಿರಸಿ ರಸ್ತೆ; ಹೆದ್ದಾರಿಯ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ

ಉತ್ತರ ಕನ್ನಡ: ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾದ ಉತ್ತರ ಕನ್ನಡ-ಶಿರಸಿ ರಸ್ತೆಯು ಈಗ ವಾಹನ ಸವಾರರ ಪಾಲಿಗೆ ನರಕಸದೃಶವಾಗಿ ಪರಿಣಮಿಸಿದೆ. ಸುಸಜ್ಜಿತವಾಗಿರಬೇಕಾದ ಈ ಹೆದ್ದಾರಿಯು ಸಂಪೂರ್ಣವಾ

27 Feb 2026 7:12 am
Karnataka Rain: ಕೊಡಗು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಹವಾಮಾನದಲ್ಲಿ ಏರುಪೇರು ಕಂಡುಬಂದಿದೆ. ಪ್ರಮುಖವಾಗಿ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ದಕ್

27 Feb 2026 6:38 am
ಶಾಂತಿ ಮಾತುಕತೆ ಯಶಸ್ಸು ಕಂಡರೆ ಇರಾನ್ ಬಳಿ ಇರುವ ಅಮೆರಿಕ ಸೇನೆ ವಾಪಸ್ ಸಾಧ್ಯತೆ | USA And Iran

ಅಮೆರಿಕ ಮತ್ತು ಇರಾನ್ ಇದೀಗ ಶಾಂತಿ ಒಪ್ಪಂದಕ್ಕೆ ಕೂತಿದ್ದು, ಹೇಗಾದರೂ ಮಾಡಿ ಈಗ ಒಂದು ಹಂತಕ್ಕೆ ಬಂದು ನಿಲ್ಲಬೇಕು ಎಂದು ಒದ್ದಾಡುತ್ತಿದ್ದಾರೆ. ಒಂದು ಕಡೆ ಇರಾನ್ ದೇಶದ ವಿದೇಶಾಂಗ ಸಚಿವ ಹಾಗೂ ಅಮೆರಿಕ ಸರ್ಕಾರದ ಉನ್ನತ ಅಧಿಕಾರ

26 Feb 2026 11:56 pm
ಉತ್ತರ ಕೊರಿಯಾ ನೆಲದಲ್ಲಿ ಮತ್ತೆ ಅಧಿಕಾರಕ್ಕೆ ತಿಕ್ಕಾಟ ಶುರು, ಮಗಳನ್ನು ಮರೆಸುತ್ತಿರುವ ಸರ್ವಾಧಿಕಾರಿ | Kim Jong Un

ಉತ್ತರ ಕೊರಿಯಾ ಅಂದ್ರೆ ಸಖತ್ ವಿವಾದಗಳ ನಾಡು, ಅದರಲ್ಲೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಪದೇ ಪದೇ ವಿವಾದಗಳ ಸುಳಿಯಲ್ಲಿ ಸಿಲುಕಿ ಸದ್ದು ಮಾಡುತ್ತಲೇ ಇರುತ್ತಾರೆ. ಈ ರೀತಿ ಇದ್ದಾಗ ಕಿಮ್ ಜಾಂಗ್ ಉನ್ ನಂತರ ಉತ್ತರ

26 Feb 2026 11:45 pm
ಇರಾನ್ ಮತ್ತು ಅಮೆರಿಕ ಪರಮಾಣು ಶಾಂತಿ ಒಪ್ಪಂದ ಹಿನ್ನೆಲೆ ಮಹತ್ವದ ಸಭೆ ಆರಂಭ | USA And Iran

ಇರಾನ್ ಬದುಕಬೇಕು ಅಂದ್ರೆ ತಕ್ಷಣಕ್ಕೆ ಅಮೆರಿಕ ಜೊತೆಗೆ ಒಪ್ಪಂದ ಮಾಡಿಕೊಳ್ಳಬೇಕು, ಇಲ್ಲವಾದರೆ ಯಾವಾಗ ಯುದ್ಧ ನಡೆದು ಹೋಗುತ್ತೋ ಅನ್ನೋದು ಕಾಡುತ್ತಿದೆ. ಹೀಗಿದ್ದಾಗ ಕೂಡಲೇ ಪರಮಾಣು ಶಾಂತಿ ಮಾತುಕತೆ ನಡೆಸಬೇಕು ಅಂತಾ ಒಮಾನ್ ದ

26 Feb 2026 11:30 pm
ರಣಜಿ ಟ್ರೋಫಿ: ಮಯಾಂಕ್‌ ಅಗರ್ವಾಲ್‌ ಶತಕ: ಕರ್ನಾಟಕದ ತಂಡಕ್ಕೆ ದೊಡ್ಡ ಸವಾಲು

Mayank Agarwal: ಹುಬ್ಬಳ್ಳಿಯಲ್ಲಿನ ರಾಜನಗರದಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2026ರ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ತೀವ್ರ ಒತ್ತಡದಲ್ಲಿದೆ. ಇನ್ನೂ ಜಮ್ಮು ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್‌ನಲ್ಲ

26 Feb 2026 10:36 pm
ಮನೆ ಕಟ್ಟುವ ಮೊದಲು ಜಮೀನಿನ ಎತ್ತರ-ತಗ್ಗು ತಿಳಿಯಿರಿ: ವಾಸ್ತು ಪ್ರಕಾರ ಯಾವ ದಿಕ್ಕು ಶುಭ?

ನಾವು ಮನೆ ಕಟ್ಟುವ ಮೊದಲು ಸಾಮಾನ್ಯವಾಗಿ ಜಮೀನು ಖರಿದಿಸುತ್ತೇವೆ. ಇದಾದ ನಂತರ ಮನೆ ಕಟ್ಟಲು ಪ್ರಾರಂಭಿಸುತ್ತೇವೆ. ಜಮೀನಿನ ಆಕಾರ ಮತ್ತು ವಾಸ್ತು ಬಗ್ಗೆ ಗಮನ ಕೊಡುತ್ತವೆ. ಆದರೆ, ಜಮೀನು ಗುಡ್ಡಗಾಡು ಪ್ರದೇಶದಲ್ಲಿದೆಯೇ ಅಥವಾ ಸಮ

26 Feb 2026 7:33 pm
ಉರ್ದು ಜಾಹೀರಾತು ವಿವಾದ: ಬಿಜೆಪಿ 'ಹಿಪೋಕ್ರಸಿ' ಗೋಸುಂಬೆಯನ್ನೇ ನಾಚಿಸುವಂತಿದೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭ

26 Feb 2026 7:05 pm
ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್‌ ಇಂಡೀಸ್‌ ಪರ ಕರ್ನಾಟಕದ ಆರ್‌ಸಿಬಿ ರೊಮಾರಿಯೋ ಮಿಂಚಿನ ಆಟ: ಮನಸೋತ ಅಭಿಮಾನಿಗಳು

Romario Shepherd: ಅಹಮದಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ವೆಸ್ಟ್‌ ಇಂಡೀಸ್ ಪರ ಕರ್ನಾಟಕದ ಆರ

26 Feb 2026 6:02 pm
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಆರೋಪ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Sri mallikarjun Mutya: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಸ್ಥಾಪಿಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದಾರೆ. ಯಾದಗಿರಿ, ಕಲಬುರಗಿ, ರಾಯಚೂರು, ವಿಜಯ

26 Feb 2026 5:24 pm
Jobs: ಸರ್ಕಾರಿ ನೌಕರಿ ಕನಸು ಗಗನಕುಸುಮ: ರಾಜ್ಯದಲ್ಲಿ ಖಾಲಿ ಇವೆ 2.84 ಲಕ್ಷ ಹುದ್ದೆಗಳು, ಕಾರಣವೇನು? ಇಲಾಖಾವಾರು ಮಾಹಿತಿ

ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಸರ್ಕಾರಿ ಹುದ್ದೆ ಅಲಂಕರಿಸಬೇಕೆಂಬ ಹೆಬ್ಬಯಕೆಯೊಂದಿಗೆ ಹಗಲು ರಾತ್ರಿ ಓದಿ ಅಧಿಕೃತ ನೇಮಕಾತಿ ಆಹ್ವಾನದ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯ ಸರ್ಕಾರ ವರ್ಷಗಳಿಂದ ಖಾಲಿ ಇರುವ

26 Feb 2026 5:16 pm
ಭಾರತ ಮತ್ತು ಇಸ್ರೇಲ್ ನಡುವೆ ಮಹತ್ವದ ಒಪ್ಪಂದ, ಭರ್ಜರಿ ಲಾಭದ ನಿರೀಕ್ಷೆ | PM Narendra Modi

ಭಾರತ ಮತ್ತು ಇಸ್ರೇಲ್ ನಡುವೆ ಸುಮಾರು ಅರ್ಧ ಶತಮಾನಕ್ಕೂ ಹೆಚ್ಚು ಕಾಲದಿಂದ ಸ್ನೇಹ ಇದ್ದು, ಎರಡೂ ದೇಶಗಳು ಒಬ್ಬರಿಗೆ ಮತ್ತೊಬ್ಬರು ಬೆಂಬಲ ನೀಡುತ್ತಾ ಬೆಳೆದು ಬಂದಿವೆ. ಜಾಗತಿಕವಾಗಿ ಈ ಎರಡೂ ದೇಶಗಳ ಸ್ನೇಹ ಕಂಡು ಹಲವರ ಕಣ್ಣು ಕೂಡ

26 Feb 2026 4:44 pm
ಹಣದಾಸೆ ತೋರಿಸಿ 40 ಮಹಿಳೆಯರ 'ಅಂಡಾಣು' ಮಾರಾಟ; ನಾಲ್ವರು ಮಹಿಳೆಯರು ಪೊಲೀಸ್‌ ಬಲೆಗೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದಲ್ಲಿ (Badlapur) ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಬೃಹತ್ 'ಅಂಡಾಣು ಮಾರಾಟ' (Human Egg Sale) ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಹಣದ ಆಸೆ ತೋರಿ

26 Feb 2026 4:23 pm
Viral ಕೋತಿ ಪಂಚ್ ಗೊಂಬೆಗೆ ಭಾರಿ ಡಿಮ್ಯಾಂಡ್: ಜಗತ್ತಿನಾದ್ಯಂತ ಟಾಯ್ ಸೋಲ್ಡ್ ಔಟ್, 10 ಪಟ್ಟು ಹೆಚ್ಚಾಯ್ತು ಬೆಲೆ

ಜಪಾನ್‌ನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ (Ichikawa City Zoo) 'ಪಂಚ್' ಎಂಬ 7 ತಿಂಗಳ ಮರಿ ಕೋತಿಯ ಕಥೆಯೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ತಾಯಿಯ ಪ್ರೀತಿಯಿಂದ ವಂಚಿತವಾಗಿದ್ದ ಈ ಪುಟ್ಟ ಮರಿ ಕೋತಿಗೆ ಐಕಿಯಾ (IKEA)

26 Feb 2026 4:12 pm
ಫೆಬ್ರವರಿ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 26) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

26 Feb 2026 3:33 pm
The Kerala Story 2: 'ದಿ ಕೇರಳ ಸ್ಟೋರಿ 2' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ದಿ ಕೇರಳ ಸ್ಟೋರಿ 2' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ.

26 Feb 2026 3:20 pm
RRB Recruitment 2026: 22,195 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್‌ 02 ಕೊನೆಯ ದಿನ

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 22,195 ಗ್ರೂಪ್ ಡಿ (ಲೆವೆಲ್-1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ

26 Feb 2026 2:55 pm
ಮೆಕ್ಸಿಕೋ ಪರಿಸ್ಥಿತಿ ಹಿಡಿತಕ್ಕೆ ತರಲು ಹರಸಾಹಸ, ಲಕ್ಷಾಂತರ ಕೋಟಿ ರೂಪಾಯಿ ನಷ್ಟದ ಭಯ | Mexico Situation

ಅಮೆರಿಕದ ನೆರೆಯ ದೇಶ ಹಾಗೂ ಉತ್ತರ ಅಮೆರಿಕ ಖಂಡದ ಪ್ರಮುಖ ರಾಷ್ಟ್ರವಾಗಿರುವ ಮೆಕ್ಸಿಕೋ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದೆ. ಮೆಕ್ಸಿಕೋ ನೆಲದಲ್ಲಿ ಮಾದಕ ವಸ್ತುಗಳ ಗುಂಪಿನ ಲೀಡರ್ ಹತ್ಯೆ ನಂತರ ಹಿಂಸಾಚಾರದ ಕಿಡಿ ಹೊತ್ತಿಕೊಂ

26 Feb 2026 2:18 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಮೀನ ರಾಶಿಯವರಿಗೆ ಭೂಮಿ, ಬಂಗಾರದಿಂದ ಲಾಭ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೀನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 2:18 pm
ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ಸಾಮರ್ಥ್ಯದ 'ಎಐ ಡೇಟಾ ಹಬ್' ಸ್ಥಾಪನೆಗೆ ಪ್ಲಾನ್

ಬೆಂಗಳೂರು: ಕರ್ನಾಟಕ ಕರಾವಳಿ ಭಾಗದಲ್ಲಿ ಕೈಗಾರಿಕೆ ಹೂಡಿಕೆಗೆ ಮುಂದೆ ಬರುತ್ತಿಲ್ಲ. ಇದಕ್ಕೆ ಅಲ್ಲಿನ ಕೋಮುವಾದ ಕಾರಣ ಎಂದು ಐಟಿ ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು, ಸಾಕಷ್ಟು ಚರ್ಚೆ ಹಾಗೂ ಟೀಕೆಗೂ ಕಾರಣವಾಗ

26 Feb 2026 2:07 pm
CBSE ಕಠಿಣ ಪ್ರಶ್ನೆಪತ್ರಿಕೆ ವಿರುದ್ಧ ಕಾನೂನು ಸಮರ: ಸಿಬಿಎಸ್‌ಇ ವಿರುದ್ಧ PIL ದಾಖಲು

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಡೆಸುತ್ತಿರುವ 2026ರ ಬೋರ್ಡ್ ಪರೀಕ್ಷೆಗಳು ಇದೀಗ ಹೊಸದೊಂದು ಕಾನೂನು ಸಮರಕ್ಕೆ ಸಾಕ್ಷಿಯಾಗುತ್ತಿವೆ. ವಿವಿಧ ಸೆಟ್‌ಗಳ ಪ್ರಶ್ನೆಪತ್ರಿಕೆಗಳಲ್ಲಿನ (Question paper sets) ಕಠಿಣತೆಯ ಮಟ್ಟದಲ್ಲಿ ಭ

26 Feb 2026 1:49 pm
ಭಾರತದ ವಿರುದ್ಧ ಗೆದ್ಧ ಬಳಿಕ ಡೆವಿಡ್‌ ಮಿಲ್ಲರ್ ಜೊತೆ ಯುವತಿ ರೀಲ್ಸ್: ಅತ್ಯಾಚಾರದ ಬೆದರಿಕೆ, ಇಲ್ಲಿದೆ ವಿಡಿಯೋ

T20 World Cup 2026: ಇನ್ಫ್ಲುಯೆನ್ಸರ್ ಪ್ರಿನ್ಸಿ ಪಾರಿಖ್ ಅವರು ದಕ್ಷಿಣ ಆಫ್ರಿಕಾದ ಸ್ಟಾರ್ ಕ್ರಿಕೆಟಿಗ ಡೇವಿಡ್ ಮಿಲ್ಲರ್ ಅವರೊಂದಿಗೆ ಮಾಡಿದ್ದ ಇನ್‌ಸ್ಟಾಗ್ರಾಂ ರೀಲ್ ಅನ್ನು ಡಿಲೀಟ್ ಮಾಡಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ತಮಗೆ ಅತ್

26 Feb 2026 1:38 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಕುಂಭ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕುಂಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

26 Feb 2026 1:01 pm
NCERT : ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಸರ್ಕಾರ, ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ಶೋಕಾಸ್ ನೋಟಿಸ್

ನವದೆಹಲಿ: 8ನೇ ತರಗತಿಯ ಎನ್‌ಸಿಇಆರ್‌ಟಿ (NCERT) ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಕುರಿತು ಉಲ್ಲೇಖಿಸಿರುವ ವಿವಾದ ಇದೀಗ ಅತ್ಯಂತ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ತೀವ್ರತೆಯನ್ನು ಅರಿ

26 Feb 2026 12:23 pm
Bharat Taxi: ಚಾಲಕರಿಗೆ ಸಿಹಿ ಸುದ್ದಿ! ಭಾರತ್ ಟ್ಯಾಕ್ಸಿ ಯೋಜನೆಯಿಂದ ಮಾಲೀಕರಾಗುವ ಅವಕಾಶ

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಸಹಕಾರ ತತ್ವದಡಿಯಲ್ಲಿ ಆರಂಭವಾಗಿರುವ ಭಾರತ್ ಟ್ಯಾಕ್ಸಿ ಕುರಿತು ಚಾಲಕರೊಂದಿಗೆ ಸಂವಾದ ನಡೆಸಿ ಈ ಹೊಸ ವ್ಯವಸ್ಥಯು ಟ್ಯಾಕ್ಸಿ ಚಾಲಕರ ಬದುಕಿನಾಲ್ಲಿ ದೊಡ್ಡ ಬದಲಾವಣೆ ತರಲಿದೆ ಎಂಬ ವಿಶ್ವಾ

26 Feb 2026 12:14 pm
ಹುಬ್ಬಳ್ಳಿಯಲ್ಲಿ ಕನ್ನಡಿಗನಿಗೆ ತಲೆಯಲ್ಲಿ ಡಿಚ್ಚಿ ಹೊಡೆದ ಜಮ್ಮು-ಕಾಶ್ಮೀರ ಕ್ರಿಕೆಟರ್: ಮಯಾಂಕ್‌ ಮಾಡಿದ್ದೇನು ಗೊತ್ತಾ?

Ranji Trophy: ಸಾಮಾನ್ಯವಾಗಿ ಯಾವುದೇ ಕ್ರೀಡೆಗಳಲ್ಲಿ ಫೈನಲ್‌ ಪಂದ್ಯಗಳ ಸಮಯದಲ್ಲಿ ಎರಡು ತಂಡಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿರುವುದನ್ನು ನಾವು ನೋಡಿಯೇ ಇರುತ್ತೇವೆ. ಇಲ್ಲಿ ಮುಖ್ಯವಾಗಿ ಆಟಗಾರರಿಗೆ ಬೇಕಾದದ್ದು ತಾಳ್ಮೆ. ಇದನ್ನು

26 Feb 2026 12:02 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಮಕರ ರಾಶಿಯವರಿಗೆ ದಾಂಪತ್ಯದಲ್ಲಿ ವಿಶ್ವಾಸ, ಧನಲಾಭ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮಕರ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 12:00 pm
ಇಸ್ರೇಲ್ ಪ್ರಧಾನಿಯನ್ನೇ ನಿಯಂತ್ರಿಸುವ 'ಶ್ಯಾಡೋ ಪವರ್': ವಿವಾದಗಳ ಸುಳಿಯಲ್ಲಿರುವ ಸಾರಾ ನೆತನ್ಯಾಹು ಅಸಲಿ ಕಥೆ

ವಿಶ್ವ ರಾಜಕಾರಣದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅತ್ಯಂತ ಶಕ್ತಿಶಾಲಿ ನಾಯಕ. ಆದರೆ, ಅವರ ಪ್ರತಿಯೊಂದು ಅಧಿಕೃತ ನಿರ್ಧಾರದ ಹಿಂದೆ ಅವರ ಪತ್ನಿ ಸಾರಾ ನೆತನ್ಯಾಹು ಅವರ ಪ್ರಭಾವ ದೊಡ್ಡದಿದೆ. ಇವರನ್ನು ನೆತನ್ಯಾಹು

26 Feb 2026 11:55 am
ಇರಾನ್ ಮತ್ತು ಅಮೆರಿಕ ಪರಮಾಣು ಶಾಂತಿ ಒಪ್ಪಂದಕ್ಕೆ ಕ್ಷಣಗಣನೆ, ಚರ್ಚೆ ಕೈಕೊಟ್ಟರೆ ಯುದ್ಧ ಭೀತಿ | USA And Iran

ಅಮೆರಿಕ ಕಣ್ಣು ಇದೀಗ ಸಂಪೂರ್ಣ ಇರಾನ್ ಮೇಲೆ ನೆಟ್ಟಿದ್ದು, ತಮ್ಮ ಜೊತೆಗೆ ಪರಮಾಣು ಶಾಂತಿ ಮಾತುಕತೆ ನಡೆಸಿ ಒಪ್ಪಂದ ಮಾಡಿಕೊಳ್ಳದೇ ಇದ್ದರೆ ಯುದ್ಧ ಗ್ಯಾರಂಟಿ ಅಂತಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈಗಾಗಲೇ ಇರಾನ್ ನಾಯಕರಿಗೆ

26 Feb 2026 11:08 am
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಧನು ರಾಶಿಯವರು ಈ ವರ್ಷ ಗಳಿಸುವಿರಿ, ಉಳಿಸುವಿರಿ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಧನು ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 11:00 am
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಸಂಸತ್‌ನಲ್ಲಿ ವಿಶೇಷ ಗೌರವ | PM Narendra Modi

ಭಾರತ ಮತ್ತು ಇಸ್ರೇಲ್ ಸಂಬಂಧ ಎಷ್ಟು ಗಟ್ಟಿಯಾಗಿದೆ ಎಂಬುದು ಇಡೀ ಜಗತ್ತಿಗೆ ಮತ್ತೊಮ್ಮೆ ಈಗ ಮನವರಿಕೆ ಆಗುತ್ತಿದ್ದು, ಇಸ್ರೇಲ್ ಸಂಸತ್ ಉದ್ದೇಶಿಸಿ ಪ್ರಧಾನಿ ಮೋದಿ ಅವರು ಆಡಿದ ಮಾತುಗಳು ಇದೀಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯು

26 Feb 2026 9:41 am
Gold Rate : ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ದರ ಹೀಗಿದೆ

ಬೆಂಗಳೂರು: ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ ಭರದಿಂದ ಸಾಗುತ್ತಿರುವಾಗಲೇ ಆಭರಣಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯ ದೈನಂದಿನ ಬೆಲೆಗಳು ತೀವ್ರ ಕುತೂಹಲ ಮೂಡಿಸಿವೆ. ಫೆಬ್ರವರಿ ತಿಂಗಳು ಮುಕ್ತಾಯದ ಹಂತಕ್ಕೆ ತಲು

26 Feb 2026 9:13 am
ಯುಗಾದಿ ರಾಶಿ ಭವಿಷ್ಯ: ತುಲಾ ರಾಶಿಯವರಿಗೆ ಆದಾಯ ಸುಧಾರಣೆ, ಸಮತೋಲನದ ಸಾಧನೆಯ ವರ್ಷ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ತುಲಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

26 Feb 2026 9:00 am
ಯುಗಾದಿ ರಾಶಿ ಭವಿಷ್ಯ: ಕನ್ಯಾ ರಾಶಿಯವರಿಗೆ ಆರ್ಥಿಕ ಸ್ಥಿರತೆ, ಉದ್ಯೋಗದಲ್ಲಿ ಪರಿಣಾಮ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕನ್ಯಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

26 Feb 2026 8:00 am
Ranya Rao: ಒಂದೇ ವರ್ಷದಲ್ಲಿ 127.287 ಕೆಜಿ ಚಿನ್ನ ಸಾಗಿಸಿದ ರಮ್ಯಾ ರಾವ್ ಮತ್ತು ತಂಡ; ಹವಾಲಾ ಹಣ ಬಳಕೆ - ED

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಮತ್ತು ಆಕೆಯ ಸಹಚರರು ನಡೆಸುತ್ತಿದ್ದ ಬೃಹತ್ ಚಿನ್ನ ಕಳ್ಳಸಾಗಣೆ (Gold Smuggling) ಜಾಲದ ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಬಯಲು ಮಾಡಿದೆ.

26 Feb 2026 7:45 am
Karnataka Weather : ರಾಜ್ಯದಲ್ಲಿ ಇಂದು ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹವಾಮಾನ ಮುನ್ಸೂಚನೆ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ದಿನೇ ದಿನೇ ಏರಿಕೆಯಾಗುತ್ತಿರುವ ನಡುವೆಯೇ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದೆ. ರಾಜ್ಯದ ಕೆಲವೆಡೆ ಗುರುವಾರ (ಫೆಬ್ರವರಿ 26) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Depa

26 Feb 2026 7:05 am
ಯುಗಾದಿ ರಾಶಿ ಭವಿಷ್ಯ: ಸಿಂಹ ರಾಶಿಯವರಿಗೆ ಆದಾಯ ಹೆಚ್ಚಳ, ರಾಜಮರ್ಯಾದೆ ಯೋಗ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಸಿಂಹ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

26 Feb 2026 7:00 am
ಯುಗಾದಿ ರಾಶಿ ಭವಿಷ್ಯ: ಕಟಕ ರಾಶಿಯವರಿಗೆ ಮಿಶ್ರಫಲ, ತಾಳ್ಮೆ ಮತ್ತು ಯೋಜನೆ ಮುಖ್ಯ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕಟಕ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ

26 Feb 2026 6:00 am
ಯುಗಾದಿ ರಾಶಿ ಭವಿಷ್ಯ: ಮಿಥುನ ರಾಶಿಯವರಿಗೆ ಕರ್ಮ ಫಲ ಸಿಗುವ ಸಮಯ, ಗೌರವ ಮತ್ತು ಆರ್ಥಿಕ ಬೆಳವಣಿಗೆ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮಿಥುನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

25 Feb 2026 4:47 pm
ಯುಗಾದಿ ರಾಶಿ ಭವಿಷ್ಯ: ವೃಷಭ ರಾಶಿಯವರಿಗೆ ಮಿಶ್ರಫಲ, ಆದಾಯ ಸ್ಥಿರ, ಖರ್ಚು ಹೆಚ್ಚಾಗುವ ಸೂಚನೆ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಷಭ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾ

25 Feb 2026 4:42 pm
ಯುಗಾದಿ ರಾಶಿ ಭವಿಷ್ಯ: ಈ ವರ್ಷ ಮೇಷ ರಾಶಿಯವರಿಗೆ ರಾಜಮರ್ಯಾದೆ, ಪದೋನ್ನತಿ ಹಲವು ಶುಭಫಲ

ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೇಷ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾಮ

25 Feb 2026 4:13 pm
Horoscope Feb 25: ಈ ರಾಶಿಯವರಿಗೆ ಆದಾಯಕ್ಕಿಂತ ಖರ್ಚು ಹೆಚ್ಚು, ಸಾಲ ನೀಡುವ ಮುನ್ನ ಇರಲಿ ಎಚ್ಚರ

Horoscope February 25: ಫೆಬ್ರವರಿ 25ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 12 ರಿಂದ 1:30ರ ವರೆಗೆ ಇದೆ. ಬುಧವ

25 Feb 2026 6:00 am
Job Fair : ಫೆಬ್ರವರಿ 27ರಂದು ಮಾಜಿ ಸೈನಿಕರಿಗಾಗಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು: ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿ, ಸೇನೆಯಿಂದ ನಿವೃತ್ತರಾಗಿರುವ ಮಾಜಿ ಸೈನಿಕರಿಗೆ ಕೇಂದ್ರ ರಕ್ಷಣಾ ಸಚಿವಾಲಯವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸೇನೆಯಿಂದ ನಿವೃತ್ತಿಯಾದ ಬ

24 Feb 2026 5:33 pm
ಇದು KSRTC ಕೊಡುಗೆ: ಅಲ್ಪಸಂಖ್ಯಾತ ಯುವಜನರಿಗೆ ಊಟ - ವಸತಿ ಸಹಿತ ಉಚಿತ ಡ್ರೈವಿಂಗ್ ತರಬೇತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ. ನಿರುದ್ಯೋಗಿ ಯುವಜನತೆ

24 Feb 2026 4:30 pm
Horoscope Feb 24: ಫೆಬ್ರವರಿ 24 ದಿನಭವಿಷ್ಯ: ಮೇಷದಿಂದ ಮೀನವರೆಗೆ ಯಾರಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ ಇಲ್ಲಿದೆ ವಿವರ

Horoscope Feb 24: ಫೆಬ್ರವರಿ 24ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಮಂಗಳವಾರ ಫೆಬ್ರವರಿ 24ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲಿದೆ. ಇಂದು ಕೆಲವೊಂದು

24 Feb 2026 6:00 am
Weekly Horoscope: ಈ ವಾರದ ರಾಶಿಭವಿಷ್ಯ: ಹಣಕಾಸು ಸ್ಥಿತಿಗತಿ ಉತ್ತಮ, ಆರೋಗ್ಯ ಮೇಲಿರಲಿ ಎಚ್ಚರ

Weekly Horoscop: ಈ ಫೆಬ್ರವರಿ 23ರಿಂದ 29ರವರೆಗಿನ ವಾರವು ಗ್ರಹಗಳ ಸ್ಥಿತಿಗತಿಗಳ ಪ್ರಕಾರ ಹಲವು ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿರುವುದಾಗಿ ಜ್ಯೋತಿಷ್ಯ ಸೂಚಿಸುತ್ತದೆ. ಕೆಲವರಿಗೆ ಉದ್ಯೋಗ ಹಾಗೂ ಹಣಕಾಸಿನಲ್ಲಿ ಲಾಭದ ಅ

23 Feb 2026 5:13 pm
Today Horoscope Feb 23: 12 ರಾಶಿಗಳ ದಿನಭವಿಷ್ಯ, ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

Horoscope February 23: ಫೆಬ್ರವರಿ 23ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಸೋಮವಾರ ಫೆಬ್ರವರಿ 23ರಂದು ರಾಹುಕಾಲ ಬೆಳಿಗ್ಗೆ 7:30 ರ

23 Feb 2026 6:00 am
ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭ: ಸಿಎಂ ಸಿದ್ದರಾಮಯ್ಯ

Government College: ರಾಜ್ಯದ ಸರ್ಕಾರಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಇರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿದ್ದೇವೆ ಎಂದು ಸಿಎಂ ಸಿ

22 Feb 2026 10:42 am
Today Horoscope Feb 22: ಈ ರಾಶಿಯವರಿಗೆ ಇಂದು ಉತ್ತಮ ದಿನ, ಹಣಕಾಸಿನಲ್ಲಿ ಸಂಯಮ ಅಗತ್ಯ

Horoscope February 22: ಫೆಬ್ರವರಿ 22ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 4:30 ರಿಂದ 6:00. ಭಾನುವಾರ (ಫೆ.22) ಮೇ

22 Feb 2026 6:05 am
ಭಾರತೀಯ ಸಶಸ್ತ್ರ ಪಡೆಗಳ ಮಾಸ್ಟರ್ ಮೈಂಡ್: ಸಿಡಿಎಸ್‌ ಹುದ್ದೆಯ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ

ಭಾರತೀಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ - ಈ ಮೂರೂ ಬಲಿಷ್ಠ ರಕ್ಷಣಾ ಪಡೆಗಳ ನಡುವೆ ಸಂಪರ್ಕ ಸೇತುವೆಯಾಗಿ, ಶತ್ರುಗಳ ಎದೆನಡುಗಿಸುವ ಮಹಾದಂಡನಾಯಕನ ಹುದ್ದೆಯೇ 'ರಕ್ಷಣಾ ಸಿಬ್ಬಂದಿ ಮುಖ್ಯಸ್ಥ' (Chief of Defence Staff - CDS). 1999ರ ಕಾರ್ಗಿಲ್ ಯುದ

21 Feb 2026 9:44 pm
ದೇಶದ ಹಣಕಾಸು ವ್ಯವಸ್ಥೆಯ ಸಾರಥಿ: ಆರ್‌ಬಿಐ ಗವರ್ನರ್ ಆಗುವ ಕನಸಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಜೇಬಿನಲ್ಲಿರುವ ಪ್ರತಿಯೊಂದು ಕರೆನ್ಸಿ ನೋಟಿನ ಮೇಲೂ ನಾನು ಧಾರಕನಿಗೆ ಇಷ್ಟು ರೂಪಾಯಿಗಳನ್ನು ಪಾವತಿಸಲು ಭರವಸೆ ನೀಡುತ್ತೇನೆ(I promise to pay the bearer the sum of...) ಎಂಬ ವಾಕ್ಯವಿರುತ್ತದೆ. ಅದರ ಕೆಳಗಿರುವ ಒಂದು ಸಹಿಯೇ ಆ ಕಾಗದದ ತುಂಡಿಗೆ '

21 Feb 2026 7:51 pm
Today Horoscope Feb 21: ಈ ರಾಶಿಯವರಿಗೆ ಇಂದು ಹೊಸ ಜವಾಬ್ದಾರಿ, ಪರಿಶ್ರಮಕ್ಕೆ ಫಲ

Horoscope February 21: ಫೆಬ್ರವರಿ 21ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 09:00 ರಿಂದ 10:30. ಶನಿವಾರ (ಫೆ.21) ಮೇ

21 Feb 2026 6:05 am
ಭಾರತೀಯ ವಿದೇಶಾಂಗ ಸೇವೆ ಅಧಿಕಾರಿ ಆಗುವುದು ಹೇಗೆ? ಪರೀಕ್ಷೆ, ಅರ್ಹತೆ, ವೇತನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

ವಿದೇಶಗಳಲ್ಲಿ ನಮ್ಮ ಭಾರತ ದೇಶವನ್ನು ಪ್ರತಿನಿಧಿಸಬೇಕು, ಅಮೆರಿಕ, ಬ್ರಿಟನ್, ಜಪಾನ್‌ನಂತಹ ದೇಶಗಳಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಬೇಕು ಎಂಬ ಕನಸು ನಿಮಗಿದೆಯೇ? ಜಾಗತಿಕ ಮಟ್ಟದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ರೂಪಿಸ

20 Feb 2026 6:45 pm
ಭಾರತೀಯ ಅಂಚೆ ಜಿಡಿಎಸ್‌ ನೇಮಕಾತಿ 2026: ಫಲಿತಾಂಶ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತೀಯ ಅಂಚೆ ಇಲಾಖೆಯ 'ಗ್ರಾಮೀಣ ಡಾಕ್ ಸೇವಕ್' (GDS) 2026ರ ಜನವರಿ ಆವೃತ್ತಿಯ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಒಟ್ಟು 28,636 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳಲ್ಲಿನ ತಪ್ಪುಗಳನ್ನು

20 Feb 2026 5:53 pm
ಲೋಕಾಯುಕ್ತ ರಿಜಿಸ್ಟ್ರಾರ್: ನೀವೂ ಈ ಹುದ್ದೆಗೇರಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕದಲ್ಲಿ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕುವಲ್ಲಿ 'ಲೋಕಾಯುಕ್ತ' ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ. ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಭ್ರಷ್ಟಚಾರ, ಅಕ್ರಮಗಳನ್ನು ತಡೆಯಲು ಇದು ಕಾರ್ಯನಿರ್ವಹಿ

20 Feb 2026 3:15 pm
Today Horoscope Feb 20: iಇಂದು ಈ ರಾಶಿಯವರು ಯೋಚಿಸಿ, ಸಮಯ ನೋಡಿ ನಿರ್ಧಾರ ಕೈಗೊಳ್ಳಿ, ದಿನ ಭವಿಷ್ಯ

Horoscope February 20: ಫೆಬ್ರವರಿ 20ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 10:30 ರಿಂದ 12:00. ಶುಕ್ರವಾರ (ಫೆ.20)

20 Feb 2026 6:00 am
CJI ಆಗುವುದು ಹೇಗೆ? ಭಾರತದ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಯ ಜವಾಬ್ದಾರಿ ಮತ್ತು ಅಧಿಕಾರದ ಕುರಿತಾದ ವಿಶೇಷ ಲೇಖನ

ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ದೇಶದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಮುಖ್ಯಸ್ಥರಾಗಿದ್ದು, ಸಂವಿಧಾನ ಮತ್ತು ಜನರ ಮೂಲಭೂತ ಹಕ್ಕುಗಳ ಅಂತಿಮ ರಕ್ಷಕರಾಗಿರುತ್ತಾರೆ. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾ

19 Feb 2026 9:16 pm
ಜಿಲ್ಲಾಧಿಕಾರಿ ಆಗುವ ಕನಸಿದ್ದರೆ ಇಲ್ಲಿದೆ ಹುದ್ದೆಯ ಅರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆಯ ಕುರಿತಾದ ವಿಶೇಷ ಲೇಖನ

ಒಂದು ಇಡೀ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿದು, ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ತರುವ ಶಕ್ತಿಶಾಲಿ ಹುದ್ದೆಯೇ ಜಿಲ್ಲಾಧಿಕಾರಿ (Deputy Commissioner). ಸಮಾಜದಲ್ಲಿ ಗೌರವ, ಅಧಿಕಾರ ಮತ್ತು ಸೇವೆಯ ಅವಕಾಶ ಬಯಸುವ ಯುವಜನತೆಗೆ ಇದೊಂದು ಕ

19 Feb 2026 7:12 pm