ಕಾಂಗ್ರೆಸ್ ಪಕ್ಷವೇ ನಮಗೆ ಮುಖ್ಯ. ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು. ದೇಶಕ್ಕೆ ದೊಡ್ಡ ಸಂದೇಶ ಹೋಗಬೇಕು ಎನ್ನುವ ಕಾರಣಕ್ಕೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಬೆಂಬಲ ಸೂಚಿ
ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್ ಲಿಮಿಟೆಡ್ (APSEZ) ಭಾರತದ ಮೊಟ್ಟಮೊದಲ 'ಪೋರ್ಟ್ ಆಫ್ ರಿಫ್ಯೂಜ್' ಅನ್ನು ಕಾರ್ಯಾಚರಣೆಗೆ ತಂದಿದೆ. ಇದು ದೇಶದ ಸಮುದ್ರಯಾನ ತುರ್ತು ಸ್ಪಂದನಾ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟ
Middle East Crisis: ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮಧ್ಯಪ್ರಾಚ್ಯ ಶಾಂತಿ ನೆಲೆಸಲು ಸಾಧ್ಯವೇ ಇಲ್ಲ: ಬರಹಗಾರ ಹರೀಶ್ ಗಂಗಾಧರ್ ಅವರ ಬರಹ ಇಲ್ಲಿದೆ. ಪ್ಯಾಲೆಸ್ತೀನಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದೆ ಮ
ರಾಜಧಾನಿ ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ಸಂಚರಿಸುವ ಸಾವಿರಾರು ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಭಾರತೀಯ ರೈಲ್ವೆ ಕೊನೆಗೂ ಈಡೇರಿಸಿದೆ. ಈ ಮಾರ್ಗದಲ್ಲಿ ನೂತನ ಮೆಮು ರೈಲು ಸೇವೆಯನ್ನು ಆರಂಭಿಸಲಾಗಿದ್
SSLC: ಕರ್ನಾಟಕದ ಎಸ್ಎಸ್ಎಲ್ಸಿ (SSLC) ಫಲಿತಾಂಶದಲ್ಲಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಅಂಕಗಳ ಪಟ್ಟಿಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಘೋಷಣೆ ಮಾಡಿದ
ನವದೆಹಲಿ: ಜಾಗತಿಕವಾಗಿ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಸ್ಥಿರತೆ ಮತ್ತು ಪೂರೈಕೆ ಸರಪಳಿಯಲ್ಲಿನ ಏರುಪೇರುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಕೋವಿಡ್ ಸಮಯದಂತೆ ಲಾಕ್ಡೌನ್ ಜಾರಿಯಾಗಲಿದೆ ಎಂಬ ವದಂತಿಗಳು ಹರಡಿದ್ದವು. ಇ
ಬೆಂಗಳೂರಿನಲ್ಲಿ ಶುರುವಾಗುತ್ತಿರುವ ಐಪಿಎಲ್ ಪಂದ್ಯಗಳ ಉಚಿತ ಟಿಕೆಟ್ಗಾಗಿ ಶಾಸಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಉಂಟಾಗಿದ್ದ ಗೊಂದಲಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. ಶಾಸಕರ ಬೇಡಿಕೆ
North Karnataka: ವಿಪಕ್ಷ ಉಪನಾಯಕ ಹಾಗೂ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದ ಬಗ್ಗೆ ಮಾತನಾಡಿದ್ದು, ಕರ್ನಾಟಕದಲ್ಲಿ 59 ಅತ್ಯಂತ ಹಿಂದುಳಿದ ತಾಲ್
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಕ್ರವಾರ ಮಾರ್ಚ್ 27ರಂದು ವಿಧಾನಸಭೆಯಲ್ಲಿ ಶಾಲಾ ಶಿಕ್ಷಣದಲ್ಲಿ ಕನ್ನಡ ಭಾಷೆಯ ಅಸ್ಮಿತೆ ಮತ್
ಹೊಳೆಯುವ ದ್ರಾಕ್ಷಿ ಗೊಂಚಲು ನೋಡುತ್ತಿದ್ದಂತೆಯೇ ತಿನ್ನಬೇಕೆನ್ನಿಸುವುದು ಸಹಜ. ಆದರೆ ಅವು ಹೊರನೋಟಕ್ಕೆ ಸ್ವಚ್ಛವಾಗಿ ಕಾಣಿಸಿದರೂ, ಅವುಗಳ ಮೇಲೆ ಕೀಟನಾಶಕ ಅಂಶಗಳು, ಮೇಣದ ಲೇಪನ ಮತ್ತು ಧೂಳು ಅಂಟಿಕೊಂಡಿರುವ ಸಾಧ್ಯತೆ ಹೆಚ್ಚ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಶಾಸಕರಿಗೆ ವಿಐಪಿ ಪಾಸ್ಗಳನ್ನು ನೀಡಬೇಕೆಂಬ ಬೇಡಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕ
Petrol Price: ಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ನಾಲ್ಕನೇ ವಾರವೂ ಮುಂದುವರಿದಿದೆ. ಅಮೆರಿಕ ಹಾಗೂ ಇರಾನ್ನ ನಡುವೆ ಒಪ್ಪಂದ ಏರ್ಪಡದೆ ಇರುವುದು ಹಾಗೂ ಎರಡೂ ಕಡೆಗಳಿಂದಲೂ ಷರತ್ತುಗಳನ್ನು ವಿಧಿಸುತ್ತಿರುವ ಕಾರಣಕ್ಕೆ ಯುದ್ಧವು ಇನ್ನೂ ಮ
ಬೆಂಗಳೂರು: ಆನ್ಲೈನ್ ಆಹಾರ ವಿತರಣಾ ವೇದಿಕೆಗಳಾದ ಸ್ವಿಗ್ಗಿ ಮತ್ತು ಜೊಮ್ಯಾಟೋಗಳಲ್ಲಿ ಹೋಟೆಲ್ನ ಮೂಲ ಬೆಲೆಗಿಂತ ದುಪ್ಪಟ್ಟು ದರ ವಿಧಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ದೇಶಾದ್ಯಂತ ನಡೆಸುವ 12ನೇ ತರಗತಿಯ ಪ್ರಮುಖ ಪರೀಕ್ಷೆಯಾದ ಜೀವಶಾಸ್ತ್ರ (Biology) ಪರೀಕ್ಷೆಯು ಇಂದು (ಮಾರ್ಚ್ 27, 2026) ಮಧ್ಯಾಹ್ನ 1:30 ಕ್ಕೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:30ಕ್ಕೆ ಶ
Political Trends: ಯಾವ ಮನೆಯ ಸಾಸಿವೆ ತರಹೊರಟಿದ್ದೀರಿ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ವ್ಯಕ್ತಿಗಳನ್ನು ಟೀಕೆ ಮಾಡಿ, ನಿಂದಿಸಿ, ಗೇಲಿ ಮಾಡಿ ಪ್ರಜಾತಂತ್ರವನ್ನು, ಸಂವಿಧಾನವನ್ನು ಉಳಿಸಿಕೊಳ್ಳುತ್ತೇವೆ ಎಂದು ಹೊ
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಆರಂಭವಾಗಿರುವ ಯುದ್ಧದ ಭೀಕರ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿವೆ. ಇದರ ಬಿಸಿ ಈಗಾಗಲೇ ಜಗತ್ತಿನಾದ್ಯಂತ ತಟ್ಟಲಾರಂಭಿಸಿದ್ದು,
ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್ಲೀಸ್ ಉದ್ಯೋಗ ಔಟ್ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ
Ethanol: ದೇಶವು ಸಂಕಷ್ಟದ ಸಮಯದಲ್ಲಿ ಇರುವಾಗ ಎಥೆನಾಲ್ ಹೇಗೆ ಸಹಕಾರಿ ಆಗಿದೆ ಎನ್ನುವ ಬಗ್ಗೆ ಬರಹಗಾರ ಕೃಷ್ಣ ಭಟ್ ಅವರ ಬರಹ ಇಲ್ಲಿದೆ. ಸ್ವಲ್ಪ ದಿನದ ಹಿಂದೆ ಎಥೆನಾಲ್ ಬ್ಲೆಂಡಿಂಗ್ ವಿಷಯದಲ್ಲಿ ಮೋದಿ ಸರ್ಕಾರವನ್ನು ಬಹಳ ಜನರು ಹಿಗ್ಗ
Viral Videlo: ದೇಶದಲ್ಲಿ ಶುಕ್ರವಾರ ವಿಚಿತ್ರವಾದ ಘಟನೆಯೊಂದು ನಡೆದಿದ್ದು, ಭಾರೀ ವೈರಲ್ ಆಗುತ್ತಿದೆ. ಪ್ರಜ್ಞೆ ಕಳೆದುಕೊಂಡು ಬರೋಬ್ಬರಿ 2 ಗಂಟೆಗಳ ಕಾಲ ಡೆಲಿವರಿ ಬಾಯ್ ನಿಂತಲ್ಲೇ ನಿಂತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈ
ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ
ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ
ಮೈಸೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ, ಪೋಷಕರಿಗೆ ತಮ್ಮ ಮಕ್ಕಳನ್ನು ಯಾವ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂಬ ಚಿಂತೆ ಶುರುವಾಗುತ್ತದೆ. ಮೊಬೈಲ್, ವಿಡಿಯೋ ಗೇಮ್ ಗೀಳಿನಿಂದ ಮಕ್ಕಳನ್ನು ಹೊರತಂದು, ಅ
ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ನಡುವೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು
ಬೆಂಗಳೂರು: ಮನೆಗಳಲ್ಲಿ ಶುಭ ಸಮಾರಂಭಗಳಿಗೆ, ಹಬ್ಬ ಹರಿದಿನಗಳಿಗೆ ಚಿನ್ನ ಬೆಳ್ಳಿ ಖರೀದಿ ಮಾಡುವುದು ಸಾಮಾನ್ಯ. ಆದರೆಚಿನ್ನ-ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಬದಲಾವಣೆಗಳು ಆಗುತ್ತಿರುತ್ತವೆ. ಖರೀದಿಗೂ ಮುನ್ನ ನಮಗೆ ಇವುಗಳ ನಿಖರ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಸೆಖೆಯಿಂದ ಹೈರಾಣಾಗಿದ್ದಾರೆ. ಆದರೆ, ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊಂಚ ನೆಮ್ಮದಿಯ ಸುದ
Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ
Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್ವುಡ್ ಈಗ ಸಂಪೂರ್ಣ ಗುಣಮ
Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್ವುಡ್ ಈಗ ಸಂಪೂರ್ಣ ಗುಣಮ
Adani: ಯೂತ್4 ಜಾಬ್ಸ್ ಫೌಂಡೇಶನ್ನ ಅಂಗಸಂಸ್ಥೆಯಾದ ನಾಟ್ ಜಸ್ಟ್ ಆರ್ಟ್ (NotJustArt),ಅದಾನಿ ಗ್ರೀನ್ ಎಕ್ಸ್ಟಾಕ್ಸ್ (Adani GreenXTalks) ಸಹಯೋಗದೊಂದಿಗೆ ಜಾಗತಿಕ ಫೋಟೋಗ್ರಫಿ ಸ್ಪರ್ಧೆ 2026ರ ಐದನೇ ಆವೃತ್ತಿಯನ್ನು ಅಧಿಕೃತವಾಗಿ ಆರಂಭಿಸಿರುವುದಾಗಿ
IPL 2026: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಆವೃತ್ತಿಯ ಎರಡನೇ ಹಂತದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು (ಮಾರ್ಚ್ 26) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಈ ಬಾರಿಯ ಟೂರ
Jacob Bethell: ಆರ್ಸಿಬಿಯ ಸ್ಟಾರ್ ಬ್ಯಾಟರ್ ಆಗಿರುವ ಜೇಕಬ್ ಬೆಥೆಲ್ ಅವರು, ಟಿ20 ವಿಶ್ವಕಪ್ 2026 ಸೆಮಿಫೈನಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದಾಗ ನಡೆದ ಒಂದು ಕುತೂಹಲಕಾರಿ ಘಟನೆಯನ್ನು ಹಂಚಿಕೊಂಡಿದ್ದಾರೆ.
IPL 2026 RCB Vs SHR: ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವ ಬದಲಾವಣೆಯು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಆರ್ಯಮನ್ ವಿಕ್ರಮ್ ಬಿರ್ಲಾ ಅವರು ಆರ್ಸಿಬಿ ಫ್ರಾಂಚೈಸ
ಮಾನವನ ದೃಷ್ಟಿಕೋನವೇ ಅವನ ಜಗತ್ತನ್ನು ರೂಪಿಸುತ್ತದೆ ಎಂಬುದನ್ನು ಮಹಾಭಾರತದ ಈ ಪ್ರಸಂಗವು ಸರಳವಾಗಿ ಹೇಳುತ್ತದೆ. ಶ್ರೀ ಕೃಷ್ಣನು ಮಾಡಿದ ಸಣ್ಣ ಪರೀಕ್ಷೆಯ ಮೂಲಕ ದುರ್ಯೋಧನ ಮತ್ತು ಧರ್ಮರಾಯನ ಮನಸ್ಥಿತಿಯ ವ್ಯತ್ಯಾಸ ಸ್ಪಷ್ಟವಾ
Karnataka Coastal: ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ಹಿರಿಯ ಪತ್ರಕರ್ತ, ಬರಹಗಾರ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಕರಾವಳಿಯ ಅತಿಬುದ್ಧಿವಂತಿಕೆಯನ್ನು ಎಷ್ಟ
IPL 2026: ಐಪಿಎಲ್ ಯುವ ಕ್ರಿಕೆಟಿಗರಿಗೆ ಒಂದು ಉತ್ತಮ ವೇದಿಯಾದರೆ, ಮತ್ತೊಂದೆಡೆ ಇದು ದೊಡ್ಡ ವ್ಯಾಪಾರದ ಜಾಲವಾಗಿ ಮಾರ್ಪಟ್ಟುಬಿಟ್ಟಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹಾಗೆಯೇ ಇದೀಗ ವಿಶ್ಲೇಷಕರೊಬ್ಬರು ಈ ಲೀಗ್ ಹಿಂದಿನ ಉ
ಕೇರಳ ಕೇವಲ ಬಿಸಿಲಿನ ತಾಪಮಾನ ಇರುವ ಪ್ರದೇಶ ಅಷ್ಟೆ ಅಲ್ಲಾ ಇದನ್ನು ದೇವರ ಸ್ವಂತ ನಾಡು ಮತ್ತು ಪ್ರವಾಸಿ ತಾಣ ಎಂದು ಕರೆಯುತ್ತಾರೆ. ಇದು ಭಾರತದ ಮಸಾಲೆ ಉದ್ಯಾನವನ ಎಂದು ಕರೆಯಲ್ಪಡುವ ಈ ಹಚ್ಚ ಹಸಿರುನಿಂದ ಕೂಡಿರುವ ರಾಜ್ಯವು ಶತಮಾ
IPL 2026: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಅಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀ
SSLC Hindi Exam: ಹಿಂದಿ ಹೇರಿಕೆ ಹಾಗೂ ಶಿಕ್ಷಣದಲ್ಲಿ ಹಿಂದಿ ಭಾಷೆಯನ್ನು ತೆಗೆಯಬೇಕು ಎನ್ನುವ ವಿಷಯವು ಇದೀಗ ಕರ್ನಾಟಕದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಳೆದ ವರ್ಷ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ (ಕರ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 26) ಲೀಟರ್ ಪೆಟ
Tamarind Price: ಕರ್ನಾಟಕದ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ತುಮಕೂರು ಸೇರಿದಂತೆ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ಮಾರ್ಚ್ 26ರಂದು ಮಾರುಕಟ್ಟೆಯಲ್ಲಿ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆ(KRIES), ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಇತರ ವಸತಿ ಶಾಲೆಗಳ ಪ್ರವೇಶ ಸಲುವಾಗಿ ನಡೆಸಲಾದ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್
ನವದೆಹಲಿ: ಭಾರತೀಯ ರೈಲ್ವೇ ಹಿರಿಯ ನಾಗರಿಕರಿಗೆ ಸಂಬಂಧಿಸಿದ2026ರ ಕೆಲವು ಪ್ರಮುಖ ಸೌಲಭ್ಯಗಳನ್ನು ಇನ್ನು ಕೂಡ ಜಾರಿಗೊಳಿಸಿಲ್ಲ. ಕೋವಿಡ್ ನಂತರ ಸ್ಥಗಿತಗೊಳಿಸಲಾದ ಹಿರಿಯ ನಾಗರಿಕರ ಈ ರಿಯಾಯಿತಿಗಳಿಗೆ ಬೇಡಿಕೆಗಳಿದ್ದರು ರೈಲ್ವೇ
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ
ನವದೆಹಲಿ: ಭಾರತದಲ್ಲಿ ಆರೋಗ್ಯ ವಿಮಾ ವಲಯವು ಉತ್ತಮ ಬೆಳವಣಿಗೆ ಸಾಧಿಸಿದೆ. ಆರೋಗ್ಯ ವಿಮಾ ಕ್ಲೈಮ್ ಪ್ರಕ್ರಿಯೆಯಲ್ಲಿನ ದಕ್ಷತೆ ಮತ್ತು ನ್ಯಾಯಸಮ್ಮತ ಸ್ಪಂದನೆಯಿಂದಾಗಿ ನಿಗದಿತ ಖಚಿತ ಗುರಿ ಸಾಧಿಸಿದೆ. ಹಿಂದಿನ 2024-25ರ ಸಾಲಿನಲ್ಲಿ
Gold Silver Price: ನಿರಂತರವಾಗಿ ತೀವ್ರ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿ ಲೋಹಗಳ ದರಗಳಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಜನವರಿ ಶೇ.22ರಷ್ಟು ಕುಸಿತ ಕಂಡಿದ್ದ ಚಿನ್ನ, ಇರಾನ್ ಮೇಲಿನ ಯುದ್ಧ ಆರಂಭವಾದ ಬಳಿಕ ಶೇ.15ರಷ್ಟು ಕುಸಿತ ಕಂಡಿತ್ತು. ಇದ
ಪಾಟ್ನಾ: ಭಾರತೀಯ ರೈಲ್ವೆಯ ಹೆಮ್ಮೆಯ 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲುಗಳು ಅತ್ಯಾಧುನಿಕ ಸೌಲಭ್ಯ ಹಾಗೂ ವೇಗದ ಪ್ರಯಾಣಕ್ಕೆ ಹೆಸರಾಗಿವೆ. ಆದರೆ, ಇತ್ತೀಚೆಗೆ ಈ ಪ್ರೀಮಿಯಂ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ತೀವ್
ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆಯ ಬಗ್ಗೆ ಪತ್ರಕರ್ತ ಜಗದೀಶ್ ಕೊಪ್ಪ ಅವರ ಬರಹ ಇಲ್ಲಿದೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ನನಗೆ ಪರಿಸರ ರಕ್ಷಣೆಗೆ ಜೀವನ ಮುಡಿಪಾಗಿಟ್ಟವರು, ಕುಡಿಯುವ ನೀರಿನ ಮಹತ್ವವನ್ನು ಅರಿತು ಅ
ಪರಿಶಿಷ್ಟ ಜಾತಿ ಸ್ಥಾನಮಾನ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದವರು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ ಪಡೆಯಲು ಅರ್ಹರು. ಕ್ರಿಶ್ಚಿಯನ್ ಧರ್ಮದಂತಹ ಇನ್ನಿತರ ಧರ
Karnataka Rain Damage:ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ವಾರಗಳಿಂದ ಅಕಾಲಿಕ ಆಲಿಕಲ್ಲು ಸಹಿತ ಜೋರು ಮಳೆ ಆಗುತ್ತಿದೆ. ಧಾರವಾಡ ಕಲಘಟಗಿಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದು ಭರ್ಜರಿ ಮಳೆ ಆಗಿತ್ತು. ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ,
ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಒಡೆತನವು ಅಧಿಕೃತವಾಗಿ ಹೊಸ ಮಾಲೀಕರ ಕೈಸೇರಿದೆ. ಈ ಐತಿಹಾಸಿಕ ಬದಲಾವಣೆಯ ಬೆನ್ನಲ್ಲೇ, ಆರ್ಸಿಬಿ ತಂಡದ ಮೊದಲ ಮಾಲೀಕ ಹಾಗೂ ಉದ್ಯಮಿ ವಿಜಯ್ ಮಲ್ಯ ಅವರು ಸಾಮಾಜಿಕ ಜಾಲ
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ
Bangladesh Bus Tragedy Video: ಬಾಂಗ್ಲಾದೇಶದ ದೌಲತ್ದಿಯಾ ಘಾಟ್ನಲ್ಲಿ ಹಡಗಿಗೆ ಹತ್ತಲು ಸಜ್ಜಾಗಿದ್ದ ಪ್ರಯಾಣಿಕರು ತುಂಬಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಪದ್ಮಾ ನದಿಗೆ ಉರುಳಿ ಬಿದ್ದ ಘಟನೆ ಘಾಟ್ ಸಂಖ್ಯೆ 3ರಲ್ಲಿ ಬುಧವಾರ ಸಂಜೆ ಜರುಗ
ಮುಂಬೈ: ಜೀವನದಲ್ಲಿ ನಮಗೆ ಯಾವುದರಲ್ಲಿ ನಿಜವಾದ ಆಸಕ್ತಿ ಇದೆಯೋ, ಅದನ್ನು ಸಾಧಿಸಲು ಎಷ್ಟೇ ಕಷ್ಟವಾದರೂ ಹಿಂದೇಟು ಹಾಕಬಾರದು ಎಂಬುದಕ್ಕೆ 28 ವರ್ಷದ ನಮ್ರತಾ ಯಾದವ್ ಅವರೇ ಅತ್ಯುತ್ತಮ ಉದಾಹರಣೆ. ಸಿಂಗಾಪುರದಂತಹ ದುಬಾರಿ ನಗರದಲ್ಲ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ಹವಾಮಾನದಲ್ಲಿ ಕೊಂಚ ಬದಲಾವಣೆಯಾಗುವ ಲಕ್ಷಣಗಳು ಕಾಣ ಸಿಗುತ್ತಿವೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಹ
Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ
ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ
Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ
ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ
ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ
ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು
ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗ
Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ
ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ
Horoscope March 23: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಮುಂಜಾನೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 23ರ ದಿನ
Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ
ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್
Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ
ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ
ಬ್ರಿಟನ್ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್ನ ಕ್
ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬ
Horoscope March 20: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲ ಬೆಳಗ್ಗೆ 10:30 ರಿಂದ 12:00 ರವರೆಗೆ ಇರುತ್ತದೆ.
ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC
ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.
Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ
ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ
ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ
Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ
Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್
ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ
ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ
Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ

22 C