SENSEX
NIFTY
GOLD
USD/INR

Weather

21    C

Gold Price Today Dec 3: ಚಿನ್ನ ಖರೀದಿದಾರರಿಗೆ ನೆಮ್ಮದಿ ಸುದ್ದಿ, ಇಂದಿನ ದರ ಎಷ್ಟಿದೆ?

ಚಿನ್ನದ ಬೆಲೆಗಳು ಕಳೆದ ವಾರ ಸತತವಾಗಿ ಏರಿಕೆ ಕಂಡಿತ್ತು. ಇದರಿಂದ ಚಿನ್ನ ಖರೀದಿದಾರರು ಕಂಗಾಲಾಗಿದ್ದರು. ಆದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಗಳು ಇಳಿಕೆ ಕಾಣುತ್ತಿವೆ. ಇದರಿಂದ ಚಿನ್ನಾಭರಣ ಪ್ರಿಯರಿಗೆ ತುಸು ರಿಲೀಫ್‌

3 Dec 2025 8:24 am
Karnataka weather update: ಡಿಸೆಂಬರ್‌ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆಯೋ ಮಳೆ!

ತಮಿಳುನಾಡಿಗೆ ಅಪ್ಪಳಿಸಿರುವ ದಿತ್ವಾ ಚಂಡಮಾರುತದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಹಾಗೂ ಚಳಿಯ ವಾತಾವರಣವಿದೆ. ಕರಾವಳಿ ಕರ್ನಾಟಕದಾದ್ಯಂತ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿದ್ದು

3 Dec 2025 6:30 am
Suraj Revanna: ಪ್ರಜ್ವಲ್‌ ಬಳಿಕ ಸೂರಜ್‌ ರೇವಣ್ಣಗೂ ಬಿಗ್‌ ಶಾಕ್‌, ಮತ್ತೆ ಜೈಲಿಗೆ?

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರ ಮೊಮ್ಮಗ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಈಗಾಗಲೇ ಗಂಭೀರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದಾರೆ. ಇದೀಗ ರೇವಣ್ಣ ಅವರ ಮತ್ತೊಬ್ಬ ಪುತ್ರ, ವಿಧಾನ ಪ

2 Dec 2025 11:10 pm
ಸ್ಟಾರ್ಟಪ್‌ ಹೂಡಿಕೆಯಲ್ಲಿ ಕುಸಿತ ಎಂದ ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಕೊಟ್ಟ ಉತ್ತರವೇನು?

2025ರ ಮೊದಲ ಒಂಬತ್ತು ತಿಂಗಳಲ್ಲಿ ಭಾರತದ ಟೆಕ್ ಸ್ಟಾರ್ಟ್ಅಪ್ ನಿಧಿಯಲ್ಲಿ ಕರ್ನಾಟಕವು ಶೇ 35ಕ್ಕಿಂತ ಹೆಚ್ಚು ಹಣವನ್ನು ಹೊಂದಿದ್ದು, ಎಲ್ಲ ರಾಜ್ಯಗಳಲ್ಲಿ ನಮ್ಮನ್ನು ನಂಬರ್‌ 1 ಸ್ಥಾನದಲ್ಲಿರಿಸಿದೆ ಎಂದು ಕಾಂಗ್ರೆಸ್‌ ಸಚಿವ ಪ್ರಿ

2 Dec 2025 10:24 pm
15 ವರ್ಷಗಳಿಂದ ಕನ್ನಡ ಭಾಷೆ ಮಾತನಾಡುತ್ತಿದ್ದೇನೆ: ಜಿಲ್ಲಾಧಿಕಾರಿ ಹೇಳಿಕೆ ವೈರಲ್!

ಭಾಷೆ ಕಲಿಕೆಯ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಭಾಷೆ ಕಲಿಕೆ ಎನ್ನುವುದು ಕಷ್ಟದ ವಿಷಯವೇನು ಅಲ್ಲ. ನಾನು ಕಳೆದ 15 ವರ್ಷಗಳಿಂದ ಕನ್ನಡ ಮಾತನಾಡುತ್ತಿದ್ದೇನೆ ಎಂದು ರಾಜ್ಯದ ಪ್ರಮುಖ ಜಿಲ್ಲಾಧಿಕಾರಿಯೊಬ್ಬರ

2 Dec 2025 6:42 pm
1,000 ಕೋಟಿ ಒಡೆಯ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ದಿಢೀರ್ ಆಘಾತ, ಕಿಂಗ್ ಕೊಹ್ಲಿ ಬೆನ್ನಿಗೆ... Virat Kohli

ಕ್ರಿಕೆಟ್ ಲೋಕದ ಕಿಂಗ್ ಅಂತಾ ಬಿರುದು ಪಡೆದು ಅಭಿಮಾನಿಗಳ ಹೃದಯ ಗೆದ್ದಿರುವ ವಿರಾಟ್ ಕೊಹ್ಲಿ ಮೊನ್ನೆ ಮೊನ್ನೆ ತಾನೆ ಭರ್ಜರಿ 130 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಕೋಟಿ &ಕೋಟಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದರು. ಅಲ

2 Dec 2025 5:58 pm
Pothole: ರಾಜ್ಯದ 5 ಪ್ರಮುಖ ನಗರಗಳಲ್ಲಿ ಕೇವಲ 11 ತಿಂಗಳಲ್ಲಿ ರಸ್ತೆಗುಂಡಿಗೆ 558 ಬಲಿ!

Pothole: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ರಸ್ತೆಗುಂಡಿಗಳ ಸಮಸ್ಯೆ ವಿಪರೀತವಾಗಿದೆ. ಕೇವಲ ಪ್ರಮುಖ ನಗರಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗುಂಡಿಗಳಿಂದ ಜನ ಹೈರಾಣಾಗಿದ್ದಾರೆ. ರಸ್ತೆಗು

2 Dec 2025 5:32 pm
Rahul Gandhi: ಬಿಜೆಪಿ ಭದ್ರಕೋಟೆಯಲ್ಲಿ ಭೀಕರ ಸಮಸ್ಯೆ ಎದುರಾಗಿದೆ ಎಂದ ರಾಹುಲ್ ಗಾಂಧಿ!

Rahul Gandhi: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿಯ ನಂತರ ಇದೀಗ ಗಂಭೀರವಾದ ಆರೋಪವೊಂದನ್ನು ಮಾಡಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ಹರಿಯಾಣ ಹಾಗೂ ಬಿಹಾರದಲ್ಲಿ ಈಚೆಗೆ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ವ

2 Dec 2025 4:54 pm
10,00,000 ಉದ್ಯೋಗ ಭರವಸೆ ನೀಡಿದ್ದ ರಾಹುಲ್ ಗಾಂಧಿ ವಿದೇಶದಲ್ಲಿ ಮಸ್ತಿ: ಬಿಜೆಪಿ

ಬೆಂಗಳೂರು, ಡಿಸೆಂಬರ್ 02: ಕರ್ನಾಟಕದಲ್ಲಿ ಇತ್ತೀಚೆಗೆ ಕರೆದ ಇಲಾಖೆಗಳ ನೇಮಕಾತಿ ಆಹ್ವಾನ ಹೊರತುಪಡಿಸಿದರೆ ಕೆಲವು ವರ್ಷಗಳಿಂದ ಸುಸೂತ್ರವಾಗಿ ಸರ್ಕಾರಿ ನೇಮಕಾತಿಗಳನ್ನು ನಡೆಸಲಾಗಿತ್ತು. ಖಾಲಿ ಇರುವ ಲಕ್ಷಾಂತರ ಹುದ್ದೆಗಳ ನೇಮ

2 Dec 2025 4:25 pm
ಅದಾನಿ ಹೂಡಿಕೆಗಳ ಬಗ್ಗೆ ಎಲ್‌ಐಸಿಗೆ ಸರ್ಕಾರ ಸಲಹೆ ನೀಡಲ್ಲ: ನಿರ್ಮಲಾ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸಚಿವಾಲಯವು ಭಾರತೀಯ ಜೀವ ವಿಮಾ ನಿಗಮಕ್ಕೆ (ಎಲ್‌ಐಸಿ) ತನ್ನ ಹೂಡಿಕೆ ನಿರ್ಧಾರಗಳ ಕುರಿತು ಸಲಹೆ ಅಥವಾ ನಿರ್ದೇಶನಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಸ

2 Dec 2025 4:17 pm
35 ಸಾವಿರ ಕೋಟಿ ಸಾಲ ತೆಗೆದುಕೊಂಡ ಪಾಕ್‌ಗೆ ಸಂಕಷ್ಟ: ಅಮೇರಿಕಾಗೆ ತಲೆಬಿಸಿ!

Baloch Liberation Front: ಅಮೇರಿಕಾದ ಬೆಂಬಲದಿಂದ ಹಾಗೂ ಚೀನಾದ ಸಹಕಾರದಿಂದ ಚೇತರಿಸಿಕೊಳ್ಳಬಹುದು ಎಂದು ನಿರೀಕ್ಷೆಯಲ್ಲಿದ್ದ ಪಾಕಿಸ್ತಾನಕ್ಕೆ ಇದೀಗ ಆತಂಕ ಎದುರಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಗಲಭೆ ಹಾಗೂ ಬಾಂಬ್ ದಾಳ

2 Dec 2025 4:04 pm
IMD Weather Forecast: ಚಂಡಮಾರುತ ಪರಿಣಾಮ ಶೀತಗಾಳಿ, ದಟ್ಟ ಮಂಜಿನ ನಡುವೆಯೂ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ತೀವ್ರಗೊಳ್ಳುತ್ತಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳ

2 Dec 2025 3:58 pm
ಮೆಕ್ಕೆಜೋಳಕ್ಕೆ 2,400 ರೂ. ಬೆಂಬಲ ಬೆಲೆಯಾಗಿ ನಿಗದಿ: ಸಿದ್ದರಾಯ್ಯ ರಿಯಾಕ್ಷನ್

ಬೆಂಗಳೂರು, ಡಿಸೆಂಬರ್‌ 02: ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮ

2 Dec 2025 3:37 pm
A Khata To B Khata: ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ 100 ದಿನಗಳ ಗಡುವು ವಿಸ್ತರಣೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್‌ 02: ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನವೆಂಬರ್ 01 ರಿಂದ 100 ದಿನಗಳ ಒಳಗಡೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಅರ್ಜಿ ಸಲ್ಲಿಕೆಯಾಗದ ಹಿನ್ನೆಲೆ 100 ದಿನಗಳ ಗಡುವ

2 Dec 2025 3:18 pm
NWKRTC: ಧರ್ಮಸ್ಥಳಕ್ಕೆ ವೇಗಧೂತ ಬಸ್ ಸೇವೆ ಆರಂಭ, ಜಾತ್ರೆಗೆ ಹೆಚ್ಚುವರಿ ಬಸ್‌ಗಳ ಸಂಚಾರ, ವೇಳಾಪಟ್ಟಿ

NWKRTC Vegadhootha Bus: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಿಕ್ಕೋಡಿ ವಿಭಾಗವು ವರ್ಷಾಂತ್ಯದ ಸಂದರ್ಭದಲ್ಲಿ ಭಕ್ತರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ಪ್ರಮುಖ ಘೋಷಣೆ ಮಾಡಿದೆ. ಗೋಕಾಕ್ ಕ್ಷೇತ್ರದಲ್ಲಿ ನಡೆಯಲಿರುವ ಗೋ

2 Dec 2025 1:57 pm
ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಇದಿನ್ನು ಟೀಸರ್: ಬಸವರಾಜ ಬೊಮ್ಮಾಯಿ ಹೇಳಿದ್ದಿಷ್ಟು?

ನವದೆಹಲಿ, ಡಿಸೆಂಬರ್ 02: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಬೆನ್ನಲ್ಲೆ ಬ್ರೇಕ್ ಫಾಸ್ಟ್ ರಾಜಕಾರಣ ಹೆಚ್ಚು ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪರಸ್ಪರರ ಮನೆಗಳಿಗೆ ಭೇಟಿ ನೀಡಿ ಉಪಹಾರ ಸವಿಯು

2 Dec 2025 1:25 pm
Digital E Stamp: ಆಸ್ತಿ ರಿಜಿಸ್ಟ್ರೇಷನ್ ಬಿಗ್ ಅಪ್ಡೇಟ್ಸ್‌: ಏನಿದು ಹೊಸ ಡಿಜಿಟಲ್‌ ಇ– ಸ್ಟ್ಯಾಂಪ್ ಗುಡ್‌ನ್ಯೂಸ್

Digital E Stamp: ಕರ್ನಾಟಕ ಸರ್ಕಾರವು ಆಸ್ತಿಗಳ ಸಂರಕ್ಷಣೆ ಹಾಗೂ ಮಾರಾಟದಲ್ಲಿ ಯಾವುದೇ ಲೋಪವಾಗಬಾರದು ಎನ್ನುವ ಕಾರಣಕ್ಕೆ ಕೆಲವೊಂದು ಪ್ರಮುಖ ಯೋಜನೆಗಳನ್ನು ಈಗಾಗಲೇ ರೂಪಿಸಿದೆ. ಅದರಲ್ಲಿ ಮುಖ್ಯವಾಗಿ ಇ - ಖಾತಾ &ಬಿ - ಖಾತಾ ಮತ್ತು ಸ್ಟ್ಯ

2 Dec 2025 1:20 pm
ಡಿಸೆಂಬರ್ 2ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

2 Dec 2025 1:20 pm
DK Suresh: ಎಲ್ಲವೂ ಸುಸೂತ್ರ, ಒಂದು ಹಂತಕ್ಕೆ ಬರುತ್ತೆ: ಡಿಕೆ ಸುರೇಶ್ ಮಾತಿನ ಮರ್ಮವೇನು?

ಬೆಂಗಳೂರು, ಡಿಸೆಂಬರ್‌ 02: ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರ ನಡು

2 Dec 2025 12:48 pm
BS Yediyurappa: ಪೊಕ್ಸೋ ಪ್ರಕರಣ! ಸುಪ್ರೀಂ ಕೋರ್ಟ್‌ನಿಂದ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು, ಡಿಸೆಂಬರ್ 02: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗಳಿಗೆ

2 Dec 2025 12:42 pm
ರಾಜ್ಯದ ಅಭಿವೃದ್ಧಿ ಬಗ್ಗೆ \ಬ್ರೇಕ್‌ಫಾಸ್ಟ್‌\ ಚರ್ಚೆ: ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ಬ್ರೇಕ್‌ಫಾಸ್ಟ್‌ ರಾಜಕೀಯ ಮುಂದುವರಿದಿದ್ದು, ಇದು ರಾಜ್ಯದ ಜನರ ಅಸಮಾಧಾನಕ್ಕೂ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಪರಸ್ಪರ ಔತಕೂಟವನ್ನು ಏರ್ಪಡಿ

2 Dec 2025 12:28 pm
Karnataka Rains: ಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ರಣಚಂಡಿ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡ್ಮೂರು ದಿನ ಬೆಂಗಳೂರು ಸೇರಿದಂತೆ ಹಲ

2 Dec 2025 12:05 pm
SIR: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮಹತ್ವ ಅಂಶ ಸೇರಿಸದ ಭಾರತೀಯ ಚುನಾವಣಾ ಆಯೋಗ!

SIR: ದೇಶದಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತದಾರರ ಪಟ್ಟಿಯನ್ನು ವಿಶೇಷ ತೀವ್ರ ಪರಿಷ್ಕರಣೆ (SIR) ಮಾಡುತ್ತಿರುವುದಕ್ಕೆ ದೇಶದ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇನ್ನು ದೇಶದ 12 ಪ್ರಮುಖ ರ

2 Dec 2025 11:23 am
ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹೈಕಮಾಂಡ್ ಬುಲಾವ್?

ಬೆಂಗಳೂರು, ಡಿಸೆಂಬರ್‌ 02: ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಎಂ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯ ಮೇರೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ

2 Dec 2025 10:59 am
Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 2ರ ಅಂಕಿಅಂಶಗಳು

Karnataka Reservoirs Water Level: ರಾಜ್ಯದಲ್ಲಿ ಇದೀಗ ಸದ್ಯ ಮಳೆ ಆರ್ಭಟ ಕಡಿಮೆಯಾಗಿದೆ. ಈಗಾಗಲೇ ಮುಂಗಾರು ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 2) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾ

2 Dec 2025 10:57 am
ಜಾತಿ ಕಾರಣಕ್ಕೆ ಪ್ರಿಯಕರನ ಹತ್ಯೆ, ಲವರ್ ಶವದ ಜೊತೆಗೇ ಮದುವೆ ಆದ ಯುವತಿ... Love Story

ಜಾತಿ &ಧರ್ಮದ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಜಗಳ ಹೆಚ್ಚುತ್ತಿದೆ, ಅದರಲ್ಲೂ ಪ್ರೀತಿ ಒಪ್ಪುವ ಮೊದಲು ಮನೆಯ ಮಂದಿ ಜಾತಿ ಕೇಳುವುದು ವಾಡಿಕೆ ಕೂಡ ಅಗಿ ಹೋಗಿದೆ. ಜಾತಿ ಮೀರಿ ಬೇರೆ ಜಾತಿ ಹುಡುಗನ ಜೊತೆಗೆ ಅಥವಾ ಹುಡುಗಿ ಜೊತೆಗೆ ಮದುವ

2 Dec 2025 10:04 am
ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ ಸುದ್ದಿ; ನೇರ ಖರೀದಿಗೆ ಆದೇಶ ನೀಡಿದ ಸರ್ಕಾರ; ಕ್ವಿಂಟಾಲ್‌ಗೆ ದರ ಎಷ್ಟು?

ಬೆಂಗಳೂರು, ನವೆಂಬರ್‌ 02: ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾ

2 Dec 2025 10:02 am
Gold Price on December 2: ಬಂಗಾರ ದರ ಎಷ್ಟಾಯ್ತು ಗೊತ್ತಾ? ಇಲ್ಲಿದೆ ಡಿಸೆಂಬರ್ 2ರ ಚಿನ್ನದ ದರಪಟ್ಟಿ

Gold Price on December 2: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 2) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್

2 Dec 2025 7:44 am
Horoscope Today: ಡಿಸೆಂಬರ್‌ 02; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 02 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

2 Dec 2025 6:00 am
ಸಿದ್ದರಾಮಯ್ಯರನ್ನ ಬ್ರೇಕ್‌ಫಾಸ್ಟ್‌ಗೆ ಕರೆದಿರುವುದು ಈ ಕಾರಣಕ್ಕೆ: ಗುಟ್ಟು ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಇದೀಗ ಬ್ರೇಕ್‌ಫಾಸ್ಟ್‌ ರಾಜಕಾರಣ ಹೆಚ್ಚು ಚರ್ಚೆಯಲ್ಲಿರುವ ವಿಷಯ. ಇಲ್ಲಿವರೆಗೆ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿತ್ತು. ಈಗ ಅದನ್ನು ಸೆಡ್ಡು ಹೊಡೆದು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮ

1 Dec 2025 10:07 pm
Ganja Home Delivery: ಆಪ್‌ ಮೂಲಕ ಗಾಂಜಾ ಹೋಂ ಡೆಲಿವರಿ, ಖತರ್ನಾಕ್‌ ಗ್ಯಾಂಗ್‌ ಸಿಕ್ಕಿಬಿದ್ದಿದ್ದೇಗೆ?

ಮಾದಕ ವಸ್ತು ಗಾಂಜಾ ಆರೋಗ್ಯಕ್ಕೆ ಹಾನಿಕಾರಕ. ಅಲ್ಲದೆ ಇದನ್ನು ಸೇವಿಸುವುದು ಕಾನೂನುಬಾಹಿರ ಕೂಡ. ಆದರೆ ಈಗಿನ ಯುವಜನರು ಅಕ್ರಮವಾಗಿ ಗಾಂಜಾ ತರಿಸಿಕೊಂಡು ಎಂಜಾಯ್‌ ಮಾಡುತ್ತಾರೆ. ಇದರ ಹಿಂದೆ ದೊಡ್ಡ ದಂಧೆಯೇ ಇದ್ದು, ಪೊಲೀಸರಿಗೆ

1 Dec 2025 8:06 pm
KEA Ayush 2025: ಯುಜಿ, ಪಿಜಿ ಆಯುಷ್ ಕೊರ್ಸ್ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

KEA Ayush Seat Allocation Updates: ಕರ್ನಾಟಕದಲ್ಲಿ ಸ್ನಾತಕೋತ್ತರ ಮತ್ತು ಪದವಿ ಆಯುಷ್ ಕೋರ್ಸ್‌ಗಳ (PGAyush UGAyush 2025) ಅಭ್ಯರ್ಥಿಗಳ ಸ್ಟ್ರೇ ವೆಕೆನ್ಸಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್‌ಸೈಟ

1 Dec 2025 7:32 pm
December 2025 Horoscope: ಡಿಸೆಂಬರ್‌ ಮಾಸಿಕ ಭವಿಷ್ಯ; 12 ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.

2025 ಡಿಸೆಂಬರ್‌ ತಿಂಗಳು 2025 ರ ಕೊನೆಯ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಡಿಸೆಂಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್ರ ಚ

1 Dec 2025 7:13 pm
ಗೌಪ್ಯವಾಗಿ ಕೋಡಿಮಠದ ಸ್ವಾಮೀಜಿ ಭೇಟಿಯಾದ ಜಿ.ಪರಮೇಶ್ವರ್‌, ಚರ್ಚೆಯಾಗಿದ್ದೇನು?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಸಂಚಲನ ಸೃಷ್ಟಿಸಿದೆ. ಹೈಕಮಾಂಡ್‌ ಸೂಚನೆ ಮೇರೆಗ

1 Dec 2025 7:11 pm
Ration: ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಗುಡ್‌ನ್ಯೂಸ್‌

ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲ

1 Dec 2025 6:14 pm
E swathu: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಆಸ್ತಿಗಳಿಗೆ ಅಧಿಕೃತ ಮಾನ್ಯತೆ ನೀಡಲು ಇ- ಸ್ವತ್ತು ವಿತರಣೆ

ಬೆಂಗಳೂರು, ಡಿಸೆಂಬರ್‌ 01: ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್

1 Dec 2025 5:58 pm
ಭಾರತದ ಆರ್ಥಿಕತೆಯನ್ನು ಟಾರ್ಗೆಟ್ ಮಾಡಿದ ಎಲ್ ಐಸಿ ಮಿರರ್ 2010-2013 ಅಭಿಯಾನ

ಭಾರತೀಯ ಜೀವ ವಿಮಾ ನಿಗಮವು ಮತ್ತೊಮ್ಮೆ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿದೆ. ದೊಡ್ಡ ಭಾರತೀಯ ಕಾರ್ಪೊರೇಟ್ ಗುಂಪುಗಳಲ್ಲಿ, ವಿಶೇಷವಾಗಿ ಅದಾನಿ ಮತ್ತು ರಿಲಯನ್ಸ್‌ನಲ್ಲಿ ಅದರ ಹೂಡಿಕೆಗಳ ಸದೃಢತೆಯ ಬಗ್ಗೆ ಪ್ರಶ್ನೆಗಳು ಎ

1 Dec 2025 5:26 pm
E-Swattu and E-Katha: ಇ - ಸ್ವತ್ತು, ಇ ಖಾತಾ ಬಗ್ಗೆ ಬಿಗ್ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!

E-Swattu and E-Katha: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇ - ಸ್ವತ್ತು ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಜನರ ಶಕ್ತಿಯೇ ನಮ್ಮ ಶಕ್ತಿ - ಅವರೇ ನಮ್ಮ ಆಸ್ತ

1 Dec 2025 5:21 pm
ಇದು ನಮ್ಮ ಆರನೇ ಗ್ಯಾರಂಟಿ: ಡಿ ಕೆ ಶಿವಕುಮಾರ್‌ ಮಹತ್ವ ಘೋಷಣೆ

ಬೆಂಗಳೂರು, ಡಿಸೆಂಬರ್‌ 01: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹ

1 Dec 2025 3:38 pm
ಡಿಸೆಂಬರ್ 1ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 1) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

1 Dec 2025 3:05 pm
ಕರ್ನಾಟಕಕ್ಕೆ ಬಿಗ್ ಶಾಕ್: ಸ್ಟಾರ್ಟ್ ಅಪ್ ಹೂಡಿಕೆ ಶೇ 40% ಕುಸಿತ!, ಉದ್ಯೋಗ ನಷ್ಟ ಸಾಧ್ಯತೆ

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಟಾರ್ಟ್‌ಅಪ್ ಹೂಡಿಕೆ ಬರೋಬ್ಬರಿ ಶೇ 40% ಕುಸಿತ ಕಂಡಿದೆ ಎಂದು ವರದಿಯಾಗಿದೆ. ಕಳೆದ 9 ತಿಂಗಳಲ್ಲಿ ಹೂಡಿಕೆ ಪ್ರಮಾಣದಲ್ಲಿ ದಿಢೀರ್ ಇಳಿಕೆ ಆಗಿರುವ ಬಗ್ಗೆ ಟ್ಯಾಕ್ಸನ್ ಬಿಡುಗಡೆ ಮಾಡಿದ ವರ

1 Dec 2025 2:49 pm
ನ್ಯಾಷನಲ್ ಹೆರಾಲ್ಡ್ ಕೇಸ್;‌ ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ: ಡಿ ಕೆ ಶಿವಕುಮಾರ್‌

ಬೆಂಗಳೂರು, ಡಿಸೆಂಬರ್‌ 01: ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದ್ದು, ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರ

1 Dec 2025 2:17 pm
IMD Weather Forecast: ಈ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಹಲವೆಡೆ ಭೀಕರ ಚಳಿ ನಡುವೆಯೂ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಚಂಡಮಾರುತ ಪರಿಣಾಮ ಈ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು

1 Dec 2025 1:50 pm
Bengaluru-Bidar Train: ಬೆಂಗಳೂರಿನಿಂದ ಗಡಿ ಜಿಲ್ಲೆಗೆ ವಿಶೇಷ ರೈಲು ಸೇವೆ, ವೇಳಾಪಟ್ಟಿ

ಬೆಂಗಳೂರು, ಡಿಸೆಂಬರ್ 01: ನೈಋತ್ಯ ರೈಲ್ವೆ ಇಲಾಖೆಯು ಕಳೆದ ವಿವಿಧ ಹಬ್ಬಗಳ ಪ್ರಯುಕ್ತ ವಿಶೇಷ ರೈಲುಗಳ ಕಾರ್ಯಾಚರಣೆ ಮಾಡಿತ್ತು. ಅದೇ ರೀತಿ ಮುಂದಿನ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಶಾಲೆ-ಕಾಲೇಜುಗಳಿಗೆ ರಜೆ ಇರುತ್ತದೆ. ಹೀಗಾಗಿ ಪ

1 Dec 2025 1:24 pm
Job Recruitment: ಧಾರವಾಡ ಚಲೋ ಪ್ರತಿಭಟನೆಗೆ ಖಾಕಿ ಅಡ್ಡಿ ಆರೋಪ: ನಡೆ ಖಂಡಿಸಿದ ಶಾಸಕ ಯತ್ನಾಳ್

ಬೆಂಗಳೂರು, ಡಿಸೆಂಬರ್ 01: ರಾಜ್ಯದಲ್ಲಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಒಂದಷ್ಟು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು ಬಿಟ್ಟರೆ ವರ್ಷಗಳಿಂದ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿಲ

1 Dec 2025 12:56 pm
ರಾಜ್ಯದ ರೈತರಿಗೆ ಗುಡ್ ನ್ಯೂಸ್ : ದರ್ಖಾಸ್ತು ಪೋಡಿ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ ಪೌತಿ ಖಾತೆ!

ಬೆಂಗಳೂರು, ಡಿಸೆಂಬರ್‌ 01: ರಾಜ್ಯದಲ್ಲಿ ಸುಮಾರು 40 ಲಕ್ಷ ಜಮೀನುಗಳು ವೃತರ ಹೆಸರಲ್ಲಿ ಇದ್ದದ್ದನ್ನು ಗುರುತಿಸಿ ಅದನ್ನು ವಾರಸುದಾರರಿಗೆ ಮಾಡಿಕೊಡುವ ಸಲುವಾಗಿ ಫೌತಿ ಖಾತೆ ಅಭಿಯಾನ ಆರಂಭಿಸಿದ್ದೇವೆ. ಆದರೆ, ಕುಟುಂಬ ವ್ಯಾಜ್ಯಗಳ

1 Dec 2025 12:26 pm
Horoscope Today: ಇಂದು ಮೋಕ್ಷದ ಏಕಾದಶಿ; ಈ ರಾಶಿಯವರಿಗೆ ಶಿವನ ಕೃಪೆಯಿಂದ ಅದೃಷ್ಟ ಪ್ರಾಪ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ಡಿಸೆಂಬರ್‌ 01 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

1 Dec 2025 8:51 am
Government Job Alert: ಭರ್ಜರಿ ನೇಮಕಾತಿ! ಡಿ.5ರಂದು ನೇರ ಸಂದರ್ಶನ, ₹1.50 ಲಕ್ಷ ಮಾಸಿಕ ವೇತನ

Suvarna Arogya Trust Recruitment: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ

30 Nov 2025 6:57 pm
Weekly Horoscope 2025: ಧನ ಸಂಪತ್ತಿನ ಯೋಗ: ನವೆಂಬರ್ 30 ರಿಂದ ಡಿ. 06ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಡಿಸೆಂಬರ್‌ ತಿಂಗಳು ಆರಂಭವಾಗಿದೆ. ನವೆಂಬರ್‌ ತಿಂಗಳು ಕಳೆದು ಡಿಸೆಂಬರ್‌ ತಿಂಗಳ ಆರಂಭವಾಗಿದ್ದು, ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃ

30 Nov 2025 8:00 am
Horoscope Today: ರಾಜಯೋಗ; ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 30 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

30 Nov 2025 6:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟದ ಸಮಯ ಆರಂಭ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 29 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

29 Nov 2025 6:00 am
ಕಲ್ಯಾಣ ಕರ್ನಾಟಕಕ್ಕೆ ಗುಡ್‌ ನ್ಯೂಸ್: ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು, ನವೆಂಬರ್‌ 28: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅನುಬಂಧದಲ್ಲಿರುವಂತೆ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ. 200.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿ

28 Nov 2025 12:18 pm
1000 ಚಾಲನಾ ಹುದ್ದೆ ಭರ್ತಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ನವೆಂಬರ್‌ 28: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆಯಲಾಗಿದೆ. ಆರ್ಥಿಕ ಇಲಾಖೆಯ ದಿನಾಂಕ: 26.11.

28 Nov 2025 10:01 am
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 28 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

28 Nov 2025 6:00 am
Horoscope Today: ಧನ ಯೋಗ; ಇಂದು ಯಾವ ರಾಶಿಗೆ ಶುಭ? ಯಾವ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 26 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

26 Nov 2025 6:00 am
ಕರ್ನಾಟಕದಲ್ಲಿ ಉದ್ಯೋಗಾವಕಾಶ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಉದ್ಯೋಗ ಹುಡುಕುತ್ತಿರುವವರು ಹಾಗೂ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೆ

25 Nov 2025 7:40 pm
Horoscope Today: ಈ ರಾಶಿಯವರಿಗೆ ಮಹಾಲಕ್ಷ್ಮಿಯ ಆಶೀರ್ವಾದದಿಂದ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 25 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

25 Nov 2025 6:00 am
Prasar Bharati Recruitment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಭರ್ಜರಿ ನೇಮಕಾತಿ, ಆಕರ್ಷಕ ವೇತನ

ಬೆಂಗಳೂರು, ನವೆಂಬರ್ 24: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ. ಪ್ರಸಾರ ಭಾರತಿ' ತನ್ನಲ್ಲಿ ಖಾಲಿ ಇರುವ ವಿವಿಧ ಹುದ

24 Nov 2025 2:12 pm
Horoscope Today: ಈ ರಾಶಿಯವರಿಗೆ ಶಿವನ ಆಶೀರ್ವಾದದಿಂದ ಅದೃಷ್ಟದ ಕಾಲ ಆರಂಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 24 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

24 Nov 2025 8:43 am
Job Fair: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಉದ್ಯೋಗ ಮೇಳ!

International Job Fair In Bengaluru: ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುತ್ತಲಿರುತ್ತವೆ. ಆದರೆ, ಇದೀಗ ಬೆಂಗಳೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ಧರಿಸಿದೆ.

23 Nov 2025 3:38 pm
Weekly Horoscope 2025: ರಾಜ ಯೋಗ: ನವೆಂಬರ್ 23 ರಿಂದ 29ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ನವೆಂಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

23 Nov 2025 8:00 am
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಅದೃಷ್ಟ ಸಕಲೈಶ್ವರ್ಯ ಪ್ರಾಪ್ತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 23 ಭಾನುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

23 Nov 2025 6:00 am
Horoscope Today: ಧನ ಯೋಗ; ಈ ರಾಶಿಯವರಿಗೆ ಧನ-ಸಂಪತ್ತು ವೃದ್ಧಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 22 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

22 Nov 2025 6:00 am
Horoscope Today: ಈ ರಾಶಿಯವರಿಗೆ ಶುಕ್ರದೆಸೆ; ಕೋಟ್ಯಾಧಿಪತಿ ಯೋಗ!: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 21 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

21 Nov 2025 6:00 am
Horoscope Today: ಗುರುರಾಯರ ಅನುಗ್ರಹದಿಂದ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 20 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

20 Nov 2025 6:00 am
Horoscope Today: ಮಹಾಲಕ್ಷ್ಮಿ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 19 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

19 Nov 2025 6:00 am
BWSSB Recruitment: ಬೆಂಗಳೂರು ಜಲಮಂಡಳಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

BWSSB Recruitment 2025: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಸ್ಥಳೀಯ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ವಿವರ, ವಯ

18 Nov 2025 4:22 pm
Horoscope Today: ಈ ರಾಶಿಯವರಿಗೆ ವಜ್ರ ಯೋಗ; ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 18 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

18 Nov 2025 6:00 am
Horoscope Today: ಈ ರಾಶಿಯವರಿಗೆ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 17 ಸೋಮವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

17 Nov 2025 6:00 am
Weekly Horoscope 2025: ಗಜಕೇಸರಿ ಯೋಗ: ನವೆಂಬರ್ 16 ರಿಂದ 22ರ ವೆರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ನವೆಂಬರ್‌ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

16 Nov 2025 8:00 am
Government Job Alert: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ವಿವಿಧ ಹುದ್ದೆಗಳ ನೇಮಕಾತಿ

ಬೆಂಗಳೂರು, ನವೆಂಬರ್ 15: ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ಸಿಕ್ಕಿದೆ. ಹೌದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ತನ್ನಲ್ಲಿರುವ ಖಾಲಿ

15 Nov 2025 1:17 pm
Horoscope Today: ಧನ ಯೋಗ; ಈ ರಾಶಿಯವರಿಗೆ ಸಕಲೈಶ್ವರ್ಯ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 15 ಶನಿವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

15 Nov 2025 6:00 am
NVS Recruitment: ನವೋದಯ ವಿದ್ಯಾಲಯ ಸಮಿತಿಯಿಂದ ಬರೋಬ್ಬರಿ 5700 ಹುದ್ದೆಗಳ ನೇಮಕಾತಿ

NVS Recruitment 2025: ನವೋದಯ ವಿದ್ಯಾಲಯ ಸಮಿತಿ (NVS) ತನ್ನಲ್ಲಿ ಖಾಲಿ ಇರುವ 5700 ಕ್ಕೂ ಹೆಚ್ಚು ಬೋಧಕ / ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಆರಂಭಿಸಿದೆ. ಆಕಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ವಿವಿಧ ಭಾಷೆಗಳಲ್ಲಿ ಅನೇಕ ಖಾಲಿ ಹುದ್ದೆ

14 Nov 2025 6:30 pm
Government Recruitment: ಭರ್ತಿ ಆಗದ 2.5ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳು: ಯುವಕರಿಗೆ ಸರ್ಕಾರ ಚಿಪ್ಪು..BJP

Government Jobs Recruitment 2025: ಕರ್ನಾಟಕ ರಾಜ್ಯಾದ್ಯಂತ ಉದ್ಯೋಗಾಕಾಂಕ್ಷಿಗಳ ಇವತ್ತಲ್ಲ ನಾಳೆ ಸರ್ಕಾರದಿಂದ ಬೃಹತ್ ಮಟ್ಟದ ಉದ್ಯೋಗ ನೇಮಕಾತಿ ನಡೆಯಲಿದೆ ಎಂದು ಕಾಯುತ್ತಿದ್ದಾರೆ. ಆದರೆ ವರ್ಷಗಳು ಕಳೆದು ಖಾಲಿ ಇರುವ ಹುದ್ದೆಗಳಿಗೆ ಸೂಕ್ತ ರೀತ

14 Nov 2025 12:05 pm
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಜಾಕ್‌ಪಾಟ್ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 14 ಶುಕ್ರವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

14 Nov 2025 6:00 am
Bank Recruitment: ಬ್ಯಾಂಕ್ ಆಫ್ ಬರೋಡಾದ 2700 ಹುದ್ದೆಗಳ ನೇಮಕಾತಿ, ಅರ್ಹರಿಂದ ಅರ್ಜಿ ಆಹ್ವಾನ

Bank of Baroda Jobs Recruitment: ಸಾರ್ವಜನಿಕ ವಲಯದಲ್ಲಿ ಪ್ರತಿಷ್ಠಿತ ಬ್ಯಾಂಕ್ ಆಗಿರುವ 'ಬ್ಯಾಂಕ್ ಆಫ್ ಬರೋಡಾ' (Bank of Baroda Recruitment 2025) ಕರ್ನಾಟಕ ಸೇರಿದಂತೆ ಭಾರತಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿ

13 Nov 2025 3:51 pm
Horoscope Today: ಗುರುರಾಯರ ಅನುಗ್ರಹದಿಂದ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 13 ಗುರುವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

13 Nov 2025 6:00 am
Horoscope Today: ಶುಭ ಯೋಗ; ನವೆಂಬರ್‌ 12 ರಂದು ಯಾರ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 12 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

12 Nov 2025 6:00 am
Horoscope Today: ಧನ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 10 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

10 Nov 2025 9:23 am
Weekly Horoscope 2025: ರಾಜಯೋಗ: ಈ ರಾಶಿಯವರಿಗೆ ಡಬಲ್‌ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

ನವೆಂಬರ್‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

9 Nov 2025 8:00 am
Horoscope Today: ಗಜ ಕೇಸರಿ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 09 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

9 Nov 2025 6:00 am
Horoscope Today: ಇಂದು ಯಾವ ರಾಶಿಗೆ ಅದೃಷ್ಟ; ಯಾರಿಗೆಲ್ಲಾ ಲಾಭದಾಯಕ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 08 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

8 Nov 2025 6:00 am
Horoscope Today: ಈ ರಾಶಿಗೆ ಮಹಾಲಕ್ಷ್ಮಿಯ ಅನುಗ್ರಹದಿಂದ ಧನ-ಸಂಪತ್ತು ವೃದ್ಧಿ..!: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 07 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

7 Nov 2025 6:00 am
\ಬೆಂಗಳೂರಲ್ಲಿ US ಬೇಸ್‌ನ ಕಂಪನಿಯಿಂದ AI ಸರ್ವರ್ ಉತ್ಪಾದನೆ: ₹1,500 ಕೋಟಿ ಹೂಡಿಕೆ, ಉದ್ಯೋಗ ಸೃಷ್ಟಿ''

ಬೆಂಗಳೂರು, ನವೆಂಬರ್ 06: ಇತ್ತೀಚೆಗೆ ಗೂಗಲ್ ಕಂಪನಿಯು ಅದಾನಿ ಕಂಪನಿ ಜೊತೆಗೆ ವಿಶಾಖಪಟ್ಟಣಂ ನಲ್ಲಿ ಎಐ ಹಬ್ ನಿರ್ಮಾಣ ಘೋಷಿಸಿತು. ಈ ಬಗ್ಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗಳು, ಸರ್ಕಾರದಲ್ಲಿ ಅಭಿವೃದ್ಧಿ ಸಂಕಲ್ಪ ಇಲ್ಲ ಎಂದೆಲ

6 Nov 2025 5:03 pm
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 06 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

6 Nov 2025 6:00 am
Horoscope Today: ಈ ರಾಶಿಯವರಿಗೆ ಶಿವನ ಕೃಪೆಯಿಂದ ಬದಲಾಗಲಿದೆ ಅದೃಷ್ಟ.. ಅಧಿಕ ಧನಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 05 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

5 Nov 2025 6:00 am
Horoscope Today: ಧನ ಯೋಗ; ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 04 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

4 Nov 2025 9:14 am
Railway Recruitment: 1,104 ಖಾಲಿ ಹುದ್ದೆಗಳ ನೇಮಕಾತಿ, SSLC ಪಾಸಾದವರು ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ರೈಲ್ವೆ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ದೊರೆತಿದೆ. ಲಿಖಿತ ಪರೀಕ್ಷೆ ಇಲ್ಲದೆಯೇ ನೀವು ಈ ಖಾಲಿ ಹುದ್ದೆಗಳಿಗೆ ನಿಯೋಜನೆಗೊಳ್

3 Nov 2025 6:42 pm
Horoscope Today: ನವೆಂಬರ್‌ 3 ರಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 03 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

3 Nov 2025 6:00 am