Horoscope March 5: ಮಾರ್ಚ್ 5ರ ಗುರುವಾರ ಎಲ್ಲ ಹನ್ನೆರಡು ರಾಶಿಗಳ ಗೋಚಾರ ಫಲ ಹೇಗಿದೆ, ಯಾರಿಗೆಲ್ಲ ಶುಭ-ಅಶುಭ ಎಂಬ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಆಗಿದ್ದು, ಮಾರ್ಚ್ 5ರಂದು ಗುರುವಾರದ ದ
ಇರಾನ್ ಮತ್ತು ಅಮೆರಿಕ ಯುದ್ಧದ ವಿಚಾರದಲ್ಲಿ ಎಲ್ಲಾ ಕಡೆಯೂ ಸಾಲು ಸಾಲು ಚರ್ಚೆಗಳು ಈಗ ನಡೆಯುತ್ತಾ ಇವೆ. ಈ ಯುದ್ಧವನ್ನು ಬೆಂಬಲಿಸುವ ದೇಶಗಳ ಜೊತೆಗೆ, ಯುದ್ಧ ಬೇಡವಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ದೇಶಗಳು ಕೂಡ
ಆಧುನಿಕ ಕಾಲದಲ್ಲಿ ಯುದ್ಧಗಳನ್ನು ಮಾಡಬಾರದು, ಶಾಂತಿಯುತ ಮಾರ್ಗವೇ ಪರಿಹಾರ ಎಂದು ಭಾರತ ಪದೇ ಪದೇ ಪ್ರತಿಪಾದನೆ ಮಾಡುತ್ತಾ ಬರುತ್ತಿದೆ. ಅದರಲ್ಲೂ ರಷ್ಯಾ ಮತ್ತು ಉಕ್ರೇನ್ ಮಧ್ಯೆ ಯುದ್ಧ ಶುರುವಾದ ಸಮಯದಲ್ಲಿ ಭಾರತದ ಪ್ರಧಾನಿ ಮೋ
ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ದಾಳಿ ಮಾಡುತ್ತಿರುವ ಸಮಯದಲ್ಲಿ ಮಧ್ಯಪ್ರಾಚ್ಯದಲ್ಲಿ ಸೂಕ್ಷ್ಮ ವಾತಾವರಣ ನಿರ್ಮಾಣ ಆಗಿದೆ. ಇನ್ನೊಂದು ಕಡೆ ರಷ್ಯಾ ಮತ್ತು ಉಕ್ರೇನ್ ಬಡಿದಾಟ ಈಗ ಯುರೋಪ್ ದೇಶಗಳ ನಿದ್ದೆ ಹಾರಿ ಹೋಗುವಂತ
ಇರಾನ್.. ಇರಾನ್.. ಇರಾನ್.. ಯಾವುದೇ ಟಿವಿ ಚಾನಲ್ ಸ್ವಿಚ್ ಮಾಡಿದರೂ, ವೆಬ್ಸೈಟ್ ತೆಗೆದು ಓದಿದರೂ, ಯುಟ್ಯೂಬ್ ವಿಡಿಯೋ ನೋಡಲು ಹೋದರೂ ನಿಮ್ಮ ಕಣ್ಣಿಗೆ ಬರೀ ಇದೇ ಇರಾನ್ನ ಬಗ್ಗೆ ನ್ಯೂಸ್ ಕಾಣಿಸುತ್ತಾ ಇದೆ. ಯಾಕಂದ್ರೆ ಜಗತ್ತಿನ ದೊಡ
ಇರಾನ್ ಮೇಲೆ ಇಸ್ರೇಲ್ ಮತ್ತು ಯುಎಸ್ ಸೇನೆಗಳು ದಾಳಿ ಮುಂದುವರಿಸಿವೆ. ಇದರ ನಡುವೆ ಇಂದು (ಮಾ.4) ಶ್ರೀಲಂಕಾದ ಕರಾವಳಿ ಭಾಗದಲ್ಲಿ ಅಂದರೆ ಭಾರತದ ಸಮೀಪವೇ ಇರಾನ್ ಯುದ್ಧ ನೌಕೆಯನ್ನು ಅಮೆರಿಕ ಜಲಾಂತರ್ಗಾಮಿ ನೌಕೆಯು ದಾಳಿ ನಡೆಸಿ ಮುಳ
ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಕಾರ್ಯಾಚರಣೆ ತೀವ್ರಗೊಳಿಸಿದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ಬಂದ್ ಆಗಿದ್ದು, ತೈಲ ಸರಬರಾಜು ನಿಂತು ಹೋದ ಹಿನ್ನೆಲೆ ಲಕ್ಷಾಂತರ ಕೋಟಿ ರೂಪಾಯಿ ವ್ಯವಹಾರಕ್ಕೆ ಪೆಟ್ಟು ಬಿದ್ದಿದೆ. ಅದರಲ
Gulf: ಅಮೆರಿಕ, ಇರಾನ್ vs ಇಸ್ರೇಲ್ ನಡುವಿನ ಯುದ್ಧದ ಬಿಸಿಯು ಇದೀಗ ಗಲ್ಫ್ ರಾಷ್ಟ್ರಗಳಿಗೂ ಮುಟ್ಟಿದೆ. ಆದರೆ ಅಲ್ಲಿನ ಪರಿಸ್ಥಿತಿ ಬೇರೆಯೇ ಇದೆ. ಕೆಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡುತ್ತಿರುವಂತೆ ಇಲ್ಲಿ ಪರಿಸ್ಥಿತಿ ಇಲ್ಲ ಎಂದ
ಊಟಿ: ಭಾರತದಲ್ಲಿ ಡೇಟಿಂಗ್ ಆಪ್ಗಳ ಜನಪ್ರಿಯತೆ ಹೆಚ್ಚುತ್ತಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ವಂಚಕರು ನಕಲಿ ಡೇಟಿಂಗ್ ಆಪ್ ಮೂಲಕ ಅಥವಾ ಅಸಲಿ ಡೇಟಿಂಗ್ ಆಪ್ಗಳಲ್ಲಿ ವಂಚಕ ಯುವತಿ/ಮಹಿಳೆಯರಿಂದ ಬಲೆ ಬೀಸಿ ಹಣವಂತರಿಂದ ಲಕ
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಈ ಮೂಲಕ ಪವಿತ್ರಾ ಗೌಡಗೆ ಹಿನ್ನಡೆ ಆಗಿದೆ. ವಾರಕ್ಕೊಮ್ಮೆ ಹಾಗೂ ವೈದ್ಯಕೀಯ ಕಾರಣಗ
Ayatollah Ali Khamenei: ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಮೃತಪಟ್ಟು ನಾಲ್ಕು ದಿನಗಳಾಗಿವೆ. ಶನಿವಾರ ಖಮೇನಿ ಕಚೇರಿ ಇದ್ದ ಟೆಹರಾನ್ ಮೇಲೆ ದಾಳಿ ನಡೆಸುವ ಮೂಲಕ ಯುದ್
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ ಮಹಿಳಾ ಪತ್ರಕರ್ತೆಯರಿಗಾಗಿ ವಿಶೇಷವಾದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಮಾರ್ಚ್ 25 ರಿಂದ 27 ರವರೆಗೆ ಮೈಸ
ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ಐಟಿ ಹಬ್ಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಸಂಪರ್ಕ ನೀಡುವ ಮಹತ್ವಾಕಾಂಕ್ಷೆಯ 'ಬೆಂಗಳೂರು-ಹೈದರಾಬಾದ್ ಬುಲೆಟ್ ರೈಲು' (ಹೈಸ್ಪೀಡ್ ರೈಲು ಕಾರಿಡಾರ್) ಯೋಜನೆಗೆ ಇದೀಗ ಭಾರಿ ವೇಗ ಸಿಕ್
ಜಾಮ್ನಗರ (ಗುಜರಾತ್) ಮಾರ್ಚ್4: ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ರಿಲಯನ್ಸ್ ಫೌಂಡೇಶನ್ ಬೆಂಬಲದೊಂದಿಗೆ ಅನಂತ್ ಅಂಬಾನಿ ಅ
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಕಾರ್ಮೋಡ ಕ್ಷಣಕ್ಷಣಕ್ಕೂ ಮಧ್ಯಪ್ರಾಚ್ಯ ಭಾಗವನ್ನು &ಸುತ್ತಮುತ್ತಲಿನ ದೇಶಗಳನ್ನು ಕತ್ತಲಿನಲ್ಲಿ ಮುಳುಗುವಂತೆ ಮಾಡುತ್ತಿದೆ. ಏಕೆಂದರೆ ಇಡೀ ಪ್ರಪಂಚಕ್ಕೆ ಅಗತ್ಯ ಇರುವಂತಹ ಪೆಟ್ರೋಲ್, ಡ
ಭಾರತೀಯ ಟೆಕ್ ವಲಯದಲ್ಲಿ ಲೇಆಫ್ (ಉದ್ಯೋಗ ಕಡಿತ) ಎಂಬುದು ಈಗ ಅತ್ಯಂತ ಆತಂಕಕಾರಿ ವಾಸ್ತವವಾಗಿ ಪರಿಣಮಿಸಿದೆ. ಕೈತುಂಬಾ ಸಂಬಳ ಪಡೆಯುವ ಉನ್ನತ ಹುದ್ದೆಗಳಲ್ಲಿರುವವರಿಗೂ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಒಂದು ಕಾಲದಲ್ಲಿ ಸ್ಥಿ
ಇರಾನ್ ಮತ್ತು ಅಮೆರಿಕ ಒಂದು ಕಡೆ ಮಧ್ಯಪ್ರಾಚ್ಯ ಭಾಗದಲ್ಲಿ ಬಡಿದಾಡುತ್ತಿದ್ದು, ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಾ ಇದೆ. ಇಸ್ರೇಲ್ ಜೊತೆಗೆ ಸೇರಿ ಅಮೆರಿಕ ಘೋರವಾಗಿ ದಾಳಿ ಮಾಡುತ್ತಾ ಇದ್ದು, ಇರಾನ್ ನೆಲವನ್ನು ಪುಡ
Regional Parties in South India: ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಾದ ತಮಿಳುನಾಡು ಹಾಗೂ ಕೇರಳದಲ್ಲಿ 2026ನೇ ಸಾಲಿನ ವಿಧಾನಸಭೆ ಚುನಾವಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಈ ಬಾರಿ ಪ್ರಾದೇಶಿಕ ಪಕ್ಷಗಳು ಹೆಚ್ಚು ಸದ್ದು ಮಾಡು
ಓದುಗರ ಬರಹ:ಕರ್ನಾಟಕ ವಿದ್ಯುತ್ ನಿಗಮ ಸಂಸ್ಥೆ ಮುಳುಗುತ್ತಿದೆಯೇ ಎಂಬ ಪ್ರಶ್ನೆ ಈಗ ಎಲ್ಲ ಕಡೆ ಕೇಳಿ ಬರುತ್ತಿದೆ. ದೇಶದಲ್ಲೇ ಮೊದಲ ಜಲ ವಿದ್ಯುತ್ ಕೇಂದ್ರ ಸ್ಥಾಪಿಸಿದ ಈ ಸಂಸ್ಥೆ ನಷ್ಟದಲ್ಲೇನೂ ಇಲ್ಲ. ಈಗಲೂ ಈ ಸಂಸ್ಥೆ ಉತ್ಪಾದಿಸ
ಶ್ರೀರಾಮ ಕೇವಲ ಒಬ್ಬ ದೇವರಲ್ಲ, ಆತ ಭಾರತೀಯರ ನಂಬಿಕೆ, ಸಂಸ್ಕೃತಿ ಮತ್ತು ಬದುಕಿನ ಆದರ್ಶದ ಪ್ರತೀಕ. ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರ ಇಡೀ ಜಗತ್ತಿನ ಗಮನ ಸೆಳೆದಿದೆ. ಆದರೆ, ಭಾರತದ ಉದ್ದಗಲಕ್ಕ
ಅಮೆರಿಕ ಮತ್ತು ಯುನೈಟೆಡ್ ಕಿಂಗ್ಡಮ್ ನಡುವೆ ದಿನದಿಂದ ದಿನಕ್ಕೆ ಸಂಬಂಧ ಹಳಸುತ್ತಿದ್ದು, ಈ ಮೂಲಕ ಎರಡೂ ಒಕ್ಕೂಟಗಳು ಈಗ ದೂರವಾಗುತ್ತಿವೆ. ಒಂದು ಕಡೆ ಚೀನಾ ಜೊತೆಗೆ ಯುನೈಟೆಡ್ ಕಿಂಗ್ಡಮ್ ವ್ಯಾಪಾರ ಒಪ್ಪಂದ ಮಾಡಿಕೊಂಡ ನಂತರ ರ
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಯುದ್ಧ ಸಾರಿದ ಕೇವಲ ಮೂರು ದಿನಗಳಲ್ಲೇ ಅದರ ನೇರ ಹಾಗೂ ತೀವ್ರವಾದ ಪರಿಣಾಮ ಕರ್ನಾಟಕದ ಹೈನೋದ್ಯಮ, ಕುಕ್ಕುಟೋದ್ಯಮ ಹಾಗೂ ಕೃಷಿ ವಲಯದ ಮೇಲೆ ಬೀರಿದೆ. ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಈ
ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಭೀಕರ ಕುಸಿತ ಕಂಡುಬಂದಿದೆ. ಅಮೆರಿಕ-ಇರಾನ್ ನಡುವಿನ ಯುದ್ಧದ ಭೀತಿ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ಬುಧವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ ಮತ್
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ನೂತನ ಸರ್ವೋಚ್ಚ ನಾಯಕನನ್ನಾಗಿ
ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ 'ಒಕ್ಕೂಟ ವ್ಯವಸ್ಥೆ' ಇಂದು ಹೊಸ ಚರ್ಚೆಗೆ ನಾಂದಿ ಹಾಡಿದೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳ ಪುನರ್ ವಿಮರ್ಶೆಗಾಗಿ ತಮಿಳುನಾಡು ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ವ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸರ್ಕಾರಿ ವೈದ್ಯರು, ತಮ್ಮ ಬಹುಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಬೃಹತ್ ಮುಷ್ಕರಕ್ಕೆ ಇಳಿದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಹಾಗೂ ಗುತ್ತಿಗೆದ
ಜಾಗತಿಕ ಮಟ್ಟದ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಡಾಲರ್ ಮೌಲ್ಯದ ಬದಲಾವಣೆ ಮತ್ತು ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿರುವ ಪರಿಣಾಮವಾಗಿ ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರಿಕೆ ಕಾಣಲು ಶುರುವಾಗಿದೆ. ಮಾರ್ಚ್ 4, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ತಾಪಮಾನದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಸಂಪೂರ್ಣ ಒಣ ಹವೆ
Horoscope March 4: ಮಾರ್ಚ್ 4ರ ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭ
ಮಧ್ಯಪ್ರಾಚ್ಯ ಎಂಬುದು ಇದೀಗ ಕುಲುಮೆಗೆ ಬಿದ್ದ ಕಬ್ಬಿಣದ ರೀತಿ ಕೆಂಪಗೆ ಆಗಿದೆ, ಒಂದು ಕಡೆ ಈ ಜಾಗದಲ್ಲಿ ಅಮೆರಿಕ ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ನೊಂದು ಕಡೆ ತನ್ನ ಮೇಲೆ ದಾಳಿ ಮಾಡಿದರು ಎಂಬ ಕಾರಣಕ್ಕ
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಭೀಕರ ಯುದ್ಧ ಸಾರಿದ್ದು, ದೊಡ್ಡದಾಗಿ ದಾಳಿ ನಡೆಸುತ್ತಿವೆ. ಇಂತಹ ಸಮಯದಲ್ಲೇ ಅಮೆರಿಕದ ಮುಂದಿನ ನಡೆ ಏನು? ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ
ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಒಂದು ಕಡೆ ಸಿಎಂ ಬದಲಾವಣೆ ವಿಚಾರ ದೊಡ್ಡ ಚರ್ಚೆಗೆ ವೇದಿಕೆಯನ್ನ ಒದಗಿಸಿದೆ. ಇದೇ ಸಮಯದಲ್ಲಿ ಒಂದು ಕಡೆ ಸಿಎಂ ಬಣ ಹಾಗೂ ಡಿಸಿಎಂ ಬಣ ಎಂದು ಕಾಂಗ್ರೆಸ್ ಪಕ್ಷ ಎರಡು ಭಾಗವಾಗಿದೆ ಎಂದು ವಿರೋಧ ಪಕ್ಷ
ಮಧ್ಯಪ್ರಾಚ್ಯ ಒಂದು ರೀತಿಯಲ್ಲಿ ಕುಲುಮೆಯಲ್ಲಿ ಬೇಯುತ್ತಿದ್ದು, ಇದೇ ಸ್ಥಿತಿ ಮುಂದುವರಿದರೆ ಇನ್ನೇನು ಇಡೀ ಮಿಡಲ್ ಈಸ್ಟ್ ಭವಿಷ್ಯವೇ ನಾಶವಾಗಿ ಹೋಗುವ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಶೇಕಡಾ 20ಕ್ಕೂ ಹೆಚ್ಚು ಭಾಗ ಕಚ್ಚಾ ತೈ
ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ಶುರು ಮಾಡಿದ ನಂತರ ತೈಲ ಸರಬರಾಜು ವ್ಯತ್ಯಯವಾಗಿದೆ. ಅದರಲ್ಲೂ ಭಾರತ ಸೇರಿ ಯುರೋಪ್ ದೇಶಗಳಿಗೆ ಇದೀಗ ಮಧ್ಯಪ್ರಾಚ್ಯ ಭಾಗದಿಂದ ಪ್ರತಿನಿತ್ಯ ಸಪ್ಲ
ಬಾಹ್ಯಾಕಾಶ ಲೋಕದಲ್ಲಿ ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಚಂದ್ರಗ್ರಹಣ ಇದೀಗ ಅಂತ್ಯವಾಗಿ, ಗ್ರಹಣದಿಂದ ಮುಕ್ತಿ ಸಿಕ್ಕಿದೆ ಮನುಷ್ಯರಿಗೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆ ದಿನ ಸಂಭವಿ
ಬೆಂಗಳೂರು: ಪ್ರಚಲಿತದಲ್ಲಿರುವ ಹಾಗೂ ಹೆಚ್ಚು ಪರಿಣಾಮಕಾರಿಯಾದ ಸಾಮಾಜಿಕ ಜಾಲತಾಣದಲ್ಲಿ 'ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್', 'ಟ್ರಾವೆಲ್ ಇನ್ಫ್ಲುಯೆನ್ಸರ್' ಸೇರಿ ಅನೇಕರನ್ನು ನೋಡುತ್ತೇವೆ. ಅನೇಕ ವಿಷಯಗಳ ಮೇಲೂ ವಿಡಿಯೋ, ರ
ಸರ್ಕಾರಗಳು ಹಳೆಯ ರಸ್ತೆಯ ಮೇಲೆ ಹೊಸ ರಸ್ತೆಯನ್ನು ನಿರ್ಮಿಸುವುದು ಅಥವಾ ಸಿಮೆಂಟ್ ರಸ್ತೆಗಳನ್ನು ಹಾಕುವುದರಿಂದ ರಸ್ತೆಯ ಎತ್ತರ ಹೆಚ್ಚಾಗುತ್ತಲೇ ಹೋಗುತ್ತದೆ. ಇದರಿಂದಾಗಿ ಅನೇಕ ಮನೆಗಳು ರಸ್ತೆಗಿಂತ ಕೆಳಮಟ್ಟಕ್ಕೆ (ತಗ್ಗು ಪ
ಅಮೆರಿಕ ಮತ್ತು ಇರಾನ್ ನಡುವೆ ಘೋರವಾದ ಯುದ್ಧ ಆರಂಭವಾದ ನಂತರ ತಲ್ಲಣ ಸೃಷ್ಟಿಯಾಗಿ ಭಾರಿ ದೊಡ್ಡ ಕಲಹದ ವಾತಾವರಣ ಜಗತ್ತಿನಾದ್ಯಂತ ಸೃಷ್ಟಿಯಾಗಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿಗೆ ದೊಡ್ಡ ಪೆಟ್ಟು ಕೊಡಲಿದೆ ಈ ಯುದ್ಧ ಎಂಬ ಭಯ ಕೂ
ಇಂಧನ ಪೂರೈಕೆ ಮೂಲಕ ಭಾರಿ ಪ್ರಮಾಣದಲ್ಲಿ ಹಣ ಸಂಪಾದನೆ ಮಾಡಿ ಶ್ರೀಮಂತ ಪ್ರದೇಶವಾಗಿರುವ ಮಧ್ಯಪ್ರಾಚ್ಯ ಇದೀಗ ಯುದ್ಧದ ಕುಲುಮೆಗೆ ಬಿದ್ದು ಒದ್ದಾಡುತ್ತಿದೆ. ಮಧ್ಯಪ್ರಾಚ್ಯ ಭಾಗದಲ್ಲಿ ಇದೀಗ ಇರಾನ್ ಮತ್ತು ಇಸ್ರೇಲ್ ನಡುವೆ ಬೆಂ
Sourav Ganguly: ಟಿ20 ವಿಶ್ವಕಪ್ 2026ರ ಸೂಪರ್ 8 ಹಂತದ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿ ಭಾರತದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಕೇವಲ 50 ಎಸೆತಗಳಲ್ಲಿ ಅಜೇಯ 97 ರನ್ ಸಿಡಿಸ
ಮೈಸೂರು: ಇಲ್ಲಿನ 'ಡಿವಿಜಿ ಬಳಗ ಪ್ರತಿಷ್ಠಾನ'ದ ವತಿಯಿಂದ 'ಡಿಜಿವಿ ಪ್ರಶಸ್ತಿ' ಹಾಗೂ 'ಬಿಜಿಎಲ್ ಸ್ವಾಮಿ ಪ್ರಶಸ್ತಿ' ಪ್ರಧಾನ ಸಮಾರಂಭ-2026ವು ಮೈಸೂರಿನ ಮಾರ್ಚ್ 22ರಂದು ಬೆಳಗ್ಗೆ 10 ಗಂಟೆಗೆ ಬಿಎಸ್ಎಸ್ ವಿದ್ಯೋದಯ ಕೃಷ್ಣಮೂರ್ತಿಪುರಂ
ಅಮೆರಿಕ ಮತ್ತು ಇಸ್ರೇಲ್ ಒಂದಾಗಿ ಇರಾನ್ ಮೇಲೆ ಮುಗಿಬಿದ್ದು, ದೊಡ್ಡ ಮಟ್ಟದಲ್ಲಿ ದಾಳಿಯನ್ನ ನಡೆಸುತ್ತಿವೆ. ಫೆಬ್ರವರಿ 28 ಶನಿವಾರ ದಿಢೀರ್ ಇಸ್ರೇಲ್ ಸೇನೆ ಇರಾನ್ ವಿರುದ್ಧ ಮುಗಿಬಿದ್ದು ಅಟ್ಯಾಕ್ ಶುರು ಮಾಡಿತ್ತು. ಮೊದಲ ದಿನವೇ
RCB: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಮುಂಬರುವ ಸರಣಿಯ ಐದು ಪಂದ್ಯಗಳನ್ನು ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಡಳಿತ ಮಂಡಳಿ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ. ಇದರಿಂದ ಅವರೊಳಗ
Job Fair in Hassan: ಹಾಸನದಲ್ಲಿ ಇದೇ ಮಾರ್ಚ್ 7ರಂದು ಉದ್ಯೋಗ ಮೇಳ ಇಟ್ಟುಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹಾಗಾದ್ರೆ, ಯಾರೆಲ್ಲಾ ಭಾಗವಹಿಸಬಹುದು ಎನ್ನುವ ಸಂಪೂರ್ಣ ಮಾಹಿತಿಯನ
Dharavi Slum: ಅತ್ಯಂತ ಕಿರಿದಾದ ಮನೆಗಳು, ಅಕ್ಕಪಕ್ಕದಲ್ಲೇ ಕುಡಿಯುವ ನೀರು - ಕೊಳಚೆ ನೀರು ಸಾಗುವ ಪೈಪ್ಗಳು, ಸಣ್ಣ ಸೂರ್ಯನ ಕಿರಣಗಳೂ ಬೀಳದ ಜಾಗದಲ್ಲಿ ಸಾಗಬೇಕಾದ ಅನಿವಾರ್ಯತೆ. ಸುತ್ತಲೂ ಕೊಳಚೆ - ಕಸ ಅದರ ನಡುವೆ ಬಡವರ ಬದುಕು ಇದು ಏಷ್ಯಾ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ರಾಮನಗರ: ಉದ್ಯೋಗದ ನಿರೀಕ್ಷೆಯಲ್ಲಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ರಾಮನಗರದ ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿ
PV Sindhu: ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು ಇತ್ತೀಚೆಗೆ ತಮ್ಮ ಪತಿ ವೆಂಕಟ ದತ್ತ ಸಾಯಿ ಅವರ ಫಿಟ್ನೆಸ್ ಸಾಹಸದ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಚಿಕ್ಕ ಮನೆಯ ಈಜುಕೊಳದಲ್ಲಿ ದತ್ತ ಸಾಯಿ 2
Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ
National Highway: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಮತ್ತು ಐತಿಹಾಸಿಕ ತಾಣವಾದ ಬೇಲೂರನ್ನು ಮೈಸೂರಿನ ಬಿಳಿಕೆರೆಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 373 ಯೋಜನೆ ಕಳೆದ 5 ವರ್ಷಗಳಿಂದ ಪೂರ್ಣಗೊಳ್ಳದೇ ಸ್ಥಗಿತಗೊಂಡು ಹಳ್ಳ ಹಿಡಿದಿದೆ. ಸು
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿ ಖರೀದಿ ಹಾಗೂ ಆಸ್ತಿ ಮಾರಾಟ ವಿಚಾರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಭಾರೀ ಬದಲಾವಣೆಗಳು ಆಗಿವೆ. ಅದರಲ್ಲಿ ಖಾತಾಗಳ ವಿಚಾರದಲ್ಲಿ ಆಗಿರುವ ಬದಲಾವಣೆಗಳು ಮಹತ್ವದ್ದಾಗಿದೆ. ಇ ಖಾತಾ
India vs Afghanistan 2026 Series: ಇದೀಗ ಅದ್ಯ ಟಿ20 ವಿಶ್ವಕಪ್ 2026 ಟೂರ್ನಿ ನಡೆಯುತ್ತಿದ್ದು, ಫೈನಲ್ ಪಂದ್ಯ ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಾವಳಿಯ ಐಪಿಎಲ್ ಹಬ್ಬ ಶು
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲ ಮತ್ತು ಕಚ್ಚಾ ತೈಲದ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡ
ಹಾವೇರಿ: ಪ್ರತಿ ವರ್ಷದಂತೆ ಈ ವರ್ಷವು ರಾಜ್ಯಾದಾದ್ಯಂತ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜೀವಂತ ರತಿ ಮನ್ಮಥರ ಆಚರಣೆಯು ಯಶಸ್ವಿ 66 ವರ್ಷ ಪೂರೈಸಿದ್ದು, 2026ರಲ್ಲಿ 67ನೇ ವರ್ಷಕ್ಕೆ ಕಾಲಿಟ್ಟ
Oil Price Hike: ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ ವೈಮಾನಿಕ ದಾಳಿ ಮುಂದುವರಿದಿದೆ. ಯುದ್ಧವು ಇವತ್ತು ಮಂಗಳವಾರಕ್ಕೆ (ಮಾರ್ಚ್ 3) ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆ
ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಪ್ರಸ್ತುತ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಹಾಸುಹೊಕ್ಕಾಗಿದೆ. ಆದರೆ, ನ್ಯಾಯಾಲಯದಂತಹ ಪವಿತ್ರ ಹಾಗೂ ಮಹತ್ವದ ಸ್ಥಳಗಳಲ್ಲಿ ಎಐ ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಿದ 'ಅಸ
ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ನೂರಾರು ಭಾರತೀಯರು, ಅದರಲ್ಲೂ ವಿಶೇಷವಾಗಿ ಕನ್ನಡಿಗರು ಕೊನೆಗೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಮೂರ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಇಂದಿನ ಮಾರುಕಟ್ಟೆಯ ಸ್ಥಿತಿಗತಿಗಳು ಅಚ್ಚರಿ ಮೂಡಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಆರ್ಥಿಕ ಬದಲಾವಣೆಗಳು, ಹಣದುಬ್ಬರ ಹಾಗೂ ಡಾಲರ್ ಮೌಲ್ಯದಲ್ಲಿನ ಏರಿಳಿತ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 3, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಸಂಪೂರ್ಣ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹ
Horoscope March 26: ಮಾರ್ಚ್ 3ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ರಾಶಿಗಳ ದಿನ ಭವಿಷ್ಯ ಆಗಿದೆ. ಇಂದು ಮಂಗಳವಾರ (ಮಾರ್ಚ್ 3) ಹೋಳಿ ಹುಣ್ಣಿಮೆಯ ದಿನದಂದು
ಇರಾನ್ ವಿರುದ್ಧ ಅಮೆರಿಕ ಯುದ್ಧ ಮಾಡುವ ಬಗ್ಗೆ ಹಾಗೂ ಅದರಲ್ಲಿ ಇರಾನ್ ಸುಪ್ರೀಂ ನಾಯಕ ಮೃತಪಡುವ ಸಾಧ್ಯತೆ ಬಗ್ಗೆ ಭವಿಷ್ಯವನ್ನು ನುಡಿದಿದ್ದ ಖ್ಯಾತ ಜ್ಯೋತಿಷಿ ಪಿವಿಆರ್ ನರಸಿಂಹ ರಾವ್ ಅವರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಈ ವಿಚ
Horoscope March 2: ಮಾರ್ಚ್ 2ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 7:30 ರಿಂದ 9:00. ಸೋಮವಾರ (ಮಾ.2) ಮೇಷದಿಂದ
Lunar Eclipse on March 3: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ
March 3rd Full Moon: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ನಡೆಯುತ್ತಿರುವ ಈ ಚಂದ್ರಗ್ರಹಣವು ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ವಿಶೇಷ ಮಹತ್ವವನ್ನು ಹೊ
2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ್ರಭಾವ ಇರು
Lunar Eclipse 2026: 2026 ಮಾರ್ಚ್ 3ರಂದು ಸಿಂಹ ರಾಶಿಯ ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಸಂಭವಿಸುತ್ತಿದೆ. ವೇದಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣವು ಮಾನವ ಮನಸ್ಸು, ಆರೋಗ್ಯ, ಕುಟುಂಬ ಹಾಗೂ ಆರ್ಥಿಕ ಕ್ಷೇತ್ರಗಳ
Horoscope March 1: ಮಾರ್ಚ್ 1ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 1ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂ
March 2026 Monthly Horoscope: ಮಾರ್ಚ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿ
Weekly Horoscope March 2 to 8, 2026: ಮಾರ್ಚ್ ತಿಂಗಳ ಮೊದಲ ವಾರ ಪ್ರಾರಂಭವಾಗಿದೆ. ಈ ತಿಂಗಳು ಹಲವು ರಾಶಿಗಳಿಗೆ ಶುಭಫಲವಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ,
ಸ್ವಂತ ಮನೆ ಕಟ್ಟುವ ಕನಸು ಪ್ರತಿಯೊಬ್ಬರಿಗೂ ಇರುತ್ತದೆ. ಅದಕ್ಕೂ ಮೊದಲು ಪೂರ್ವ ದಿಕ್ಕಿನ ಸೈಟು ಹುಡುಕುತ್ತಾರೆ, ಪೂರ್ವ ದಿಕ್ಕು ಅಂದರೆ ಸೂರ್ಯ ಉದಯದ ಸ್ಥಾನವಾದ್ದರಿಂದ ಇದು ಅತ್ಯಂತ ಮಂಗಳಕರವಾದ ದಿಕ್ಕು ಎಂಬುದು ನಮ್ಮೆಲ್ಲರ ಭ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ಪ್ರಾಥಮಿಕ ಪರೀಕ್ಷೆಯ (UPSC ESE Prelims 2026) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 8, 2026 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನ
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರ
ನಾವು ಮನೆ ಕಟ್ಟುವ ಮೊದಲು ಸಾಮಾನ್ಯವಾಗಿ ಜಮೀನು ಖರಿದಿಸುತ್ತೇವೆ. ಇದಾದ ನಂತರ ಮನೆ ಕಟ್ಟಲು ಪ್ರಾರಂಭಿಸುತ್ತೇವೆ. ಜಮೀನಿನ ಆಕಾರ ಮತ್ತು ವಾಸ್ತು ಬಗ್ಗೆ ಗಮನ ಕೊಡುತ್ತವೆ. ಆದರೆ, ಜಮೀನು ಗುಡ್ಡಗಾಡು ಪ್ರದೇಶದಲ್ಲಿದೆಯೇ ಅಥವಾ ಸಮ
ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಸರ್ಕಾರಿ ಹುದ್ದೆ ಅಲಂಕರಿಸಬೇಕೆಂಬ ಹೆಬ್ಬಯಕೆಯೊಂದಿಗೆ ಹಗಲು ರಾತ್ರಿ ಓದಿ ಅಧಿಕೃತ ನೇಮಕಾತಿ ಆಹ್ವಾನದ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯ ಸರ್ಕಾರ ವರ್ಷಗಳಿಂದ ಖಾಲಿ ಇರುವ
ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 22,195 ಗ್ರೂಪ್ ಡಿ (ಲೆವೆಲ್-1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೀನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕುಂಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಧನು ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಶ್ಚಿಕ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ತುಲಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕನ್ಯಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಸಿಂಹ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕಟಕ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
Horoscope February 26: ಫೆಬ್ರವರಿ 26ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 1:30 ರಿಂದ 3:00. ಗುರುವಾರ (ಫೆ.26) ಮೇ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮಿಥುನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಷಭ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೇಷ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪರಿಣಾಮ
Horoscope February 25: ಫೆಬ್ರವರಿ 25ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮಧ್ಯಾಹ್ನ 12 ರಿಂದ 1:30ರ ವರೆಗೆ ಇದೆ. ಬುಧವ
ಬೆಂಗಳೂರು: ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿ, ಸೇನೆಯಿಂದ ನಿವೃತ್ತರಾಗಿರುವ ಮಾಜಿ ಸೈನಿಕರಿಗೆ ಕೇಂದ್ರ ರಕ್ಷಣಾ ಸಚಿವಾಲಯವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸೇನೆಯಿಂದ ನಿವೃತ್ತಿಯಾದ ಬ

21 C