Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
ರಾಮನಗರ: ಉದ್ಯೋಗದ ನಿರೀಕ್ಷೆಯಲ್ಲಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ರಾಮನಗರದ ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿ
PV Sindhu: ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ.ಸಿಂಧು ಇತ್ತೀಚೆಗೆ ತಮ್ಮ ಪತಿ ವೆಂಕಟ ದತ್ತ ಸಾಯಿ ಅವರ ಫಿಟ್ನೆಸ್ ಸಾಹಸದ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಚಿಕ್ಕ ಮನೆಯ ಈಜುಕೊಳದಲ್ಲಿ ದತ್ತ ಸಾಯಿ 2
Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ
National Highway: ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಮತ್ತು ಐತಿಹಾಸಿಕ ತಾಣವಾದ ಬೇಲೂರನ್ನು ಮೈಸೂರಿನ ಬಿಳಿಕೆರೆಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 373 ಯೋಜನೆ ಕಳೆದ 5 ವರ್ಷಗಳಿಂದ ಪೂರ್ಣಗೊಳ್ಳದೇ ಸ್ಥಗಿತಗೊಂಡು ಹಳ್ಳ ಹಿಡಿದಿದೆ. ಸು
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿ ಖರೀದಿ ಹಾಗೂ ಆಸ್ತಿ ಮಾರಾಟ ವಿಚಾರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಭಾರೀ ಬದಲಾವಣೆಗಳು ಆಗಿವೆ. ಅದರಲ್ಲಿ ಖಾತಾಗಳ ವಿಚಾರದಲ್ಲಿ ಆಗಿರುವ ಬದಲಾವಣೆಗಳು ಮಹತ್ವದ್ದಾಗಿದೆ. ಇ ಖಾತಾ
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿ ಹಾಗೂ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ಅನಿಲ ಮತ್ತು ಕಚ್ಚಾ ತೈಲದ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡ
ಯಾದಗಿರಿ: ಮಹಲ್ ರೋಜಾದ ಪ್ರಸಿದ್ಧ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ . ಶಹಾಪುರ ಜೆಎಂಸಿ ನ್ಯಾಯಾಲಯದಲ್ಲಿ (JMC Court) ಈ ಪ್ರಕರಣಕ್ಕೆ ಸಂಬಂಧ
ಹಾವೇರಿ: ಪ್ರತಿ ವರ್ಷದಂತೆ ಈ ವರ್ಷವು ರಾಜ್ಯಾದಾದ್ಯಂತ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜೀವಂತ ರತಿ ಮನ್ಮಥರ ಆಚರಣೆಯು ಯಶಸ್ವಿ 66 ವರ್ಷ ಪೂರೈಸಿದ್ದು, 2026ರಲ್ಲಿ 67ನೇ ವರ್ಷಕ್ಕೆ ಕಾಲಿಟ್ಟ
Oil Price Hike: ಇರಾನ್ ಮೇಲೆ ಇಸ್ರೇಲ್-ಯುಎಸ್ ದಾಳಿ ವೈಮಾನಿಕ ದಾಳಿ ಮುಂದುವರಿದಿದೆ. ಯುದ್ಧವು ಇವತ್ತು ಮಂಗಳವಾರಕ್ಕೆ (ಮಾರ್ಚ್ 3) ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆ
ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಪ್ರಸ್ತುತ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಹಾಸುಹೊಕ್ಕಾಗಿದೆ. ಆದರೆ, ನ್ಯಾಯಾಲಯದಂತಹ ಪವಿತ್ರ ಹಾಗೂ ಮಹತ್ವದ ಸ್ಥಳಗಳಲ್ಲಿ ಎಐ ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಿದ 'ಅಸ
ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ನೂರಾರು ಭಾರತೀಯರು, ಅದರಲ್ಲೂ ವಿಶೇಷವಾಗಿ ಕನ್ನಡಿಗರು ಕೊನೆಗೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಮೂರ
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಇಂದಿನ ಮಾರುಕಟ್ಟೆಯ ಸ್ಥಿತಿಗತಿಗಳು ಅಚ್ಚರಿ ಮೂಡಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಆರ್ಥಿಕ ಬದಲಾವಣೆಗಳು, ಹಣದುಬ್ಬರ ಹಾಗೂ ಡಾಲರ್ ಮೌಲ್ಯದಲ್ಲಿನ ಏರಿಳಿತ
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 3, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಸಂಪೂರ್ಣ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹ
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡ ರಚಿಸಿದ್ದಾರೆ. ಅನುದಾನ ಕಡಿತ ಮಾಡುವುದು, ಫೋನ್
Oman Oil Tanker: ಒಂದು ಕಡೆ ಇರಾನ್-ಇಸ್ರೇಲ್ ಯುದ್ಧ ಮುಂದುವರಿದಿದೆ. ಅಮೆರಿಕ ಸಹ ಇರಾನ್ ಮೇಲೆ ತನ್ನ ಪರಾಕ್ರಮ ಮುಂದುವರಿಸಿದೆ. ಈ ಮಧ್ಯೆ ಇಂದು ಸೋಮವಾರ ಒಮಾನ್ ಕೊಲ್ಲಿಯಲ್ಲಿ ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ತೈಲ ಟ್ಯಾಂಕರ್ಗೆ ಬಾಂಬ್ ಹ
T20 World Cup 2026: ಭಾರತದ ಟಿ20 ವಿಶ್ವಕಪ್ 2026ನಲ್ಲಿ ಅತ್ಯಂತ ಪ್ರಮುಖ ಗಮನ ಸೆಳೆದಿದ್ದು, ಪ್ರತಿ ಪಂದ್ಯದಲ್ಲೂ ಭಾರತದ ತಂಡದಲ್ಲಿ ಒಬ್ಬೊಬ್ಬ ಆಟಗಾರರು ಜವಾಬ್ದಾರಿಯುತವಾಗಿ ಆಕ್ರಮಣಕಾರಿ ಆಟ ಆಡಿದ್ದು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್
Middle East War Update: ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವೆ ಸಂಘರ್ಷ ತಾರಕಕ್ಕೇರಿರಿದೆ. ಟೆಹರಾನ್ ಮೇಲಿನ ದಾಳಿಗೆ ಇರಾನ್ ಪ್ರತೀಕಾರ ತಿರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಇಂದು (ಮಾ.2) ಮೂರನೇ ದಿನ ಯುದ್ಧ ಭೀಕರ ಸ್
ಬೆಂಗಳೂರು, ಮಾರ್ಚ್ 2: ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಯ ಬಗ್ಗೆ ಈಗ ಹೊಸದೊಂದು ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ಬಹು ಆಯಾಮದ ಬಡತನ ಸೂಚ್ಯಂಕದ ವರದಿಯ ಪ್ರಕಾರ, ರಾಜ್ಯದ ಜಿಲ್ಲೆಗಳ ನಡುವೆ ಬಡತನದ ಪ್ರಮಾಣದಲ್ಲಿ ಅಜ
Sanju Samson Love Story: ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ಕೊನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ವೈಯಕ್ತಿಕ ವಿಚಾರಗಳ
Gold Rate: ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಈ ಎರಡು ಲೋಹಗಳ ದರ ಸಹಜ ಸ್ಥಿತಿಯತ್ತ ಮರಳಿವೆ ಎನ್ನುವಷ್ಟರಲ್ಲಿ ಯುದ್ಧಗಳು ಆರಂಭ ಪರಿಣಾಮವಾಗಿ ಬೆಳ್ಳಿ-ಬಂಗಾರದ ದರ ಮತ್ತೆ ಹೆಚ್ಚಾಗುತ್ತಿವೆ. ಒಂದೇ ದಿನದಲ್ಲಿ ಏರಿಳಿತ
ಯುದ್ಧದಿಂದಾಗಿ ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು NOTAM ಪ್ರಕಟಿಸಿ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. Ministry of Civil Aviation ನೀಡಿದ ಇತ್ತೀಚ
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕನ್ನಡಿಗರು ಮತ್ತು ಇತರ ಭಾರತೀಯರ ರಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ
ನವದೆಹಲಿ: ಸಿಮ್ ಇಲ್ಲದೇ ಇನ್ನುಮುಂದೆ ಸಾಮಾಜಿಕ ಜಾಲ ತಾಣ ಕಾರ್ಯ ನಿರ್ವಹಿಸುವುದಿಲ್ಲ. ಮಾರ್ಚ್ 1ರಿಂದ ಸಿಮ್ ಇಲ್ಲದೆ ವಾಟ್ಸಾಪ್ , ಟೆಲಿಗ್ರಾಂ ಸೇರಿ ಮೆಸೇಜಿಂಗ್ ಆ್ಯಪ್ಗಳನ್ನು ಬಳಸಲು ಸಾಧ್ಯವಿಲ್ಲ. ಸಿಮ್ ಬೈಂಡಿಂಗ್ ಮೂಲಕ ಸ
Iran-Israel War Effect: ಜಾಗತಿಕ ದೃಷ್ಟಿ ಇದೀಗ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮಧ್ಯದ ಯುದ್ಧದ ಮೇಲೆ ನೆಟ್ಟಿದೆ. ಯುದ್ಧ ಮುಂದುವರಿದಿದ್ದು, ನಾಗರಿಕ ವಿಮಾನಗಳ ಸಂಚಾರದ ಮೇಲೂ ದುಷ್ಪರಿಣಾಮ ಬೀರಿದೆ. ಒಂದೊಂದೇ ವಲಯಗಳ ಮೇಲೆ ಯುದ್ಧದ ಪ್ರಭಾವ ಬ
ಇತ್ತೀಚೆಗೆ ಇರಾನ್ನಲ್ಲಿ ನಡೆದ ಹಲವು ಬೆಳವಣಿಗೆಗಳು ಹಾಗೂ ಅಲ್ಲಿನ ಪರಮೋಚ್ಛ ನಾಯಕ ಅಲಿ ಖಮೇನಿ ಕುರಿತು ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭಗಳಲ್ಲಿ ಕರ್ನಾಟಕದ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾ
Sanju Samson Net Worth 2026: ಟಿ20 ವಿಶ್ವಕಪ್ 2026ರ ಕೊನೆಯ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಎಲ್ಲಾ ಕಡೆ
ಬೆಂಗಳೂರು: ರಾಜ್ಯ ಸರ್ಕಾರವು ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವ ಮುನ್ನ ಒಳ ಮೀಸಲಾತಿ ವಿಷಯದಲ್ಲಿ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹ
ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 2026ರ 10ನೇ ತರಗತಿ ಬೋರ್ಡ್ ಪರೀಕ್ಷೆಗಳು ದೇಶಾದ್ಯಂತ ಬಿರುಸಿನಿಂದ ಸಾಗುತ್ತಿದ್ದು, ಇಂದು (ಮಾರ್ಚ್ 2, 2026) ಪ್ರಮುಖ ಭಾಷಾ ವಿಷಯವಾದ ಹಿಂದಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ (Middle East) ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭೀಕರ ಸೇನಾ ಸಂಘರ್ಷ ಭುಗಿಲೆದ್ದಿದ್ದು, ಇದು ವ್ಯಾಪಕ ಪ್ರಾದೇಶಿಕ ಯುದ್ಧವಾಗಿ ಮಾರ್ಪಾಡಾಗಿದೆ. ಇರಾನ್ನ ಸೇನಾ ನೆಲೆಗಳ ಮೇಲೆ ಅಮೆರಿಕ ಮತ್ತು ಇಸ
Sanju samson: ಟಿ20 ವಿಶ್ವಕಪ್ 2026 ಸೂಪರ್ 8 ಹಂತದ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾ ಗೆಲುವಿಗೆ ಮಹತ್ವದ ಪಾತ್ರವಹಿಸಿದರು. ಅವರು ಕೇವಲ ಬ್ಯಾಟಿಂಗ್ನಿಂದ ಮಾತ್
Vijay: ತಮಿಳುನಾಡು ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣಾ ಕಣದಲ್ಲಿ ಹಲವು ಹೊಸ ಪಕ್ಷಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಅದರಲ್ಲಿ ನಟ, ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪ
ಭೋಪಾಲ್: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತವೆ. ಆದರೆ, ಅವುಗಳಲ್ಲಿ ಕೆಲವೇ ಕೆಲವು ವಿಡಿಯೋಗಳು ಮಾತ್ರ ನಮ್ಮ ಮನಸ್ಸಿಗೆ ನಾಟುತ್ತವೆ ಮತ್ತು ನಮ್ಮ ಬಾಲ್ಯದ ಮಧುರ ನೆನಪುಗಳನ್ನು ಮರುಕಳಿಸ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 2) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
Sanju Samson: ಟಿ20 ವಿಶ್ವಕಪ್ 2026ರ ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನವು ಭಾರತಕ್ಕೆ ಜಯ ತಂದುಕೊಟ್ಟಿದ್ದಲ್ಲದೆ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ನ ನಿರ್ಧಾರ
ಇರಾನ್ ವಿರುದ್ಧ ಅಮೆರಿಕ ಯುದ್ಧ ಮಾಡುವ ಬಗ್ಗೆ ಹಾಗೂ ಅದರಲ್ಲಿ ಇರಾನ್ ಸುಪ್ರೀಂ ನಾಯಕ ಮೃತಪಡುವ ಸಾಧ್ಯತೆ ಬಗ್ಗೆ ಭವಿಷ್ಯವನ್ನು ನುಡಿದಿದ್ದ ಖ್ಯಾತ ಜ್ಯೋತಿಷಿ ಪಿವಿಆರ್ ನರಸಿಂಹ ರಾವ್ ಅವರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಈ ವಿಚ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ದಿನೇ ದಿನೇ ಹೆಚ್ಚುತ್ತಿರುವ ಸಂಘರ್ಷವು ಈಗ ಕೇವಲ ಪ್ರಾದೇಶಿಕ ಸಮರವಾಗುಳಿಯದೆ ಜಾಗತಿಕ ಮಟ್ಟದಲ್ಲಿ ಆತಂಕದ ಅಲೆ ಎಬ್ಬಿಸಿದೆ. ಈ ಎರಡು ಬಲಾಢ್ಯ ರಾಷ್ಟಗಳ ನಡುವಿನ ಉದ್ವಿಗ್ನ
Narendra Modi: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ವಿಷಮವಾಗುತ್ತಿದೆ. ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಇರಾನ್ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ. ಅಮೆರಿಕವನ್ನು ಗುರಿಯಾಗಿಸಿಕೊಂ
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ನಡುವಿನ ಯುದ್ಧವು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಯುದ್ಧದ ವ್ಯಾಪ್ತಿಯು ವಿಸ್ತಾರಗೊಳ್ಳುತ್ತಿದೆ. ಯುರೋಪಿಯನ್ ರಾಷ್ಟ್ರಗಳಿಗೂ ಈ ಯುದ್ಧ ವ್ಯಾಪಿಸುತ್ತಿದ್ದು, ವಿಶ್ವದ ಅಂತ್ಯಂತ ಸುರಕ್ಷಿ
ಇರಾನ್ನ ಸುಪ್ರೀಂ ನಾಯಕ ಯತೊಲ್ಲಾ ಅಲಿ ಖಮೇನಿ ಯುಗಾಂತ್ಯವಾಗಿದೆ. ಸದ್ಯದ ಮಟ್ಟಿಗೆ ಇರಾನ್ ಸರ್ವೋಚ್ಛ ನಾಯಕನ ಅಂತ್ಯವು ವಿಶ್ವದ ಮೇಲೆ ಹೇಗೆಲ್ಲಾ ಪರಿಣಾಮ ಬೀರಲಿದೆ. ಇದರಿಂದ ಮುಂದೆ ಏನಾಗಬಹುದು ಎನ್ನುವ 5 ಪ್ರಮುಖ ವಿಷಯಗಳ ಬಗ್ಗ
ರಾಯಚೂರು: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS
Lunar Eclipse 2026: ಮಾರ್ಚ್ 3ರಂದು ಮಂಗಳವಾರ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಎಲ್ಲರ ಗಮನ ಈಗ ದೇವಸ್ಥಾನಗಳತ್ತ ನೆಟ್ಟಿದೆ. ಗ್ರಹಣದ 'ಸೂತಕ'ದ ಕಾರಣದಿಂದಾಗಿ ಕರ್ನಾಟಕದ ಕಾಶಿಯಿಂದ ಹಿಡಿದು ತಿರುಪತಿಯವರೆಗೆ ಬಹ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ (Strait of Hormuz) ಬಳಿ ವಾಣಿಜ್ಯ ಹಡಗುಗಳ ಮೇಲೆ ನಡೆದ ಸರಣಿ ದಾಳಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ದಿನದಿಂದ ದಿನಕ್ಕೆ ಹ
Iran Vs Israel War: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಬಾರಿ ಅಮೆರಿಕ ನೇರವಾಗಿ ಯುದ್ಧದಲ್ಲಿ ಭಾಗಿಯಾಗಿರುವುದು ಯುದ್ಧದ ಸ್ವರೂಪವನ್ನೇ ಬದಲಾಯಿಸಿದೆ. ಇದೀಗ ಈ ಯುದ್ಧವು ಯುರೋಪಿಗೂ ವ್ಯಾಪಿಸುವ ಆತಂಕ
ಬೆಂಗಳೂರು: ಮದುವೆ ಸೀಸನ್ ನಡುವೆಯೇ ಆಭರಣ ಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ಶಾಕ್ ನೀಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಡಾಲರ್ ಮೌಲ್ಯದಲ್ಲಿ
ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲ ಸಂಪೂರ್ಣವಾಗಿ ಮರೆಯಾಗಿದ್ದು, ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 2, 2026 ರ ಇಂದಿನ ಹವಾಮಾನ ವರದಿಯ ( ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಒಣ ಹವೆ ಮತ
ಮಧ್ಯಪ್ರಾಚ್ಯ ಭಾಗದಲ್ಲಿ ತಮ್ಮ ಪಾಲಿಗೆ ದೊಡ್ಡ ಶತ್ರುವಾಗಿದ್ದ ಇರಾನ್ ದೇಶದ ಸರ್ವಾಧಿಕಾರಿ ಖಮೇನಿ ಕಥೆ ಮುಗಿಸಿ ದೊಡ್ಡಣ್ಣ ಅಮೆರಿಕ ಖುಷಿಯಾಗಿದೆ. ಅಮೆರಿಕ ತನ್ನ ಮಿತ್ರ ದೇಶ, ಇಸ್ರೇಲ್ ಮೂಲಕ ಈ ಕೆಲಸ ಸಾಧಿಸಿದೆ. ಮಧ್ಯಪ್ರಾಚ್ಯ
ಇರಾನ್ ವಿರುದ್ಧ ಯುದ್ಧ ಆರಂಭವಾದ ನಂತರ ಇಸ್ರೇಲ್ ಹಾಗೂ ಅಮೆರಿಕ ತಮ್ಮ ರಕ್ಷಣೆಗೆ ಸಾಕಷ್ಟು ಕ್ರಮ ಕೈಗೊಂಡಿವೆ. ಪ್ರಮುಖವಾಗಿ ಇರಾನ್ ಪಕ್ಕದಲ್ಲೇ ಇರುವ ಇಸ್ರೇಲ್ಗೆ ಈಗ ರಕ್ಷಣೆಯ ಅಗತ್ಯತೆ ಇದ್ದು, ಇರಾನ್ ಹಾರಿಸುತ್ತಿರುವ ಕ್ಷಿ
T20 World Cup 2026: ಭಾನುವಾರ ನಡೆದ ಟಿ20 ವಿಶ್ವಕಪ್ನ ಸೂಪರ್ 8 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡರೆ, ವೆ
ಇಸ್ರೇಲ್ ಸೇನೆ ಪಕ್ಕಾ ಪ್ಲಾನ್ ಮಾಡಿ ನಡೆಸಿದ ಭೀಕರ ದಾಳಿಯಲ್ಲಿ ಇರಾನ್ ಸರ್ವಾಧಿಕಾರಿ ಖಮೇನಿ ಕಥೆ ಮುಗಿದು ಹೋಗಿದೆ. ಗುಟ್ಟಾದ ಸ್ಥಳದಲ್ಲಿ ಇದ್ದರೂ ಅಲಿ ಖಮೇನಿ ಮಾತ್ರ ಜೀವ ಉಳಿಸಿಕೊಳ್ಳಲು ಆಗಿಲ್ಲ, ಹಲವು ತಿಂಗಳಿಂದ ಪಕ್ಕಾ ಪ್ಲ
ಇಸ್ರೇಲ್ ಹಾಗೂ ಅಮೆರಿಕ ದಾಳಿಯ ಹಿನ್ನೆಲೆ ನಲುಗಿ ಹೋಗಿರುವ ಇರಾನ್ ಮರುದಾಳಿ ನಡೆಸುತ್ತಾ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಮಧ್ಯಪ್ರಾಚ್ಯ ಭಾಗದಲ್ಲಿ ಸಾಲು ಸಾಲು ಹಿಂಸಾಚಾರ ಹಾಗೂ ತಿಕ್ಕಾಟ ಜೋರಾಗುತ್ತಿದೆ. ನೋಡ ನೋ
ನವದೆಹಲಿ: ದೇಶಾದ್ಯಂತ ರೈಲು ಜಾಲ ವಿಸ್ತರಣೆ ಆಗುತ್ತಿದೆ. ರೈಲ್ವೆ ಮೂಲ ಸೌಕರ್ಯ ಸುಧಾರಿಸುವ ಜೊತೆಗೆ ಅಮೃತ್ ಭಾರತ್ ಸ್ಟೇಷನ್ ಅಡಿಯಲ್ಲಿ ಸಹಸ್ರಾರು ರೈಲು ನಿಲ್ದಾಣಗಳು ಪುನರ್ ಅಭೀವೃದ್ಧಿಯಾಗಿ, ಆಧುನಿಕರಣಗೊಳ್ಳುತ್ತಿವೆ. ಈ ಮಧ
ಮಧ್ಯಪ್ರಾಚ್ಯದ ಹಲವು ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿಮಾನಯಾನ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಯುಎಇ (ದುಬೈ) ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಪ್ರಯ
Iran War Highlights Today: ಇರಾನ್ ಮೇಲಿನ ಇಸ್ರೇಲ್ ಮತ್ತು ಅಮೆರಿಕ ದೇಶಗಳು ಜಂಟಿ ವೈಮಾನಿಕ ದಾಳಿಯು ಮುಂದುವರಿದಿದೆ. ಇಂದೂ ಸಹ ಇರಾನ್ ಪ್ರತಿದಾಳಿ ಮುಂದುವರಿಸಿದೆ. ಇರಾನ್ನ ಸರ್ವೋಚ್ಚ ನಾಯಕರನ್ನು ಹತ್ಯೆಗೈದಿರುವುದಾಗಿ ಭಾನುವಾರ ಬೆಳಗ್ಗೆ
ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಹಲವು ದೇಶಗಳಲ್ಲಿ ವಿಮಾನ ಸೇವೆ ರದ್ದುಪಡಿಸಲಾಗಿದೆ. ಹಾಗೆಯೇ ಪ್ರಯಾಣ ನಿರ್ಬಂಧಗಳಿಂದಾಗಿ ಅಬುಧಾಬಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಅಲ್ಲಿನ ಸರ್ಕಾರವು ನೆರವು ಘೋಷಿಸ
ತುಮಕೂರು: ತಾಲೂಕಿನ ಸುಪ್ರಸಿದ್ಧ ಯಾತ್ರೆ ಸ್ಥಳ ದೇವರಾಯನದುರ್ಗದಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ, ಸಡಗರ ಮನೆ ಮಾಡಿದೆ. ಈಗಾಗಲೇ ಜಾತ್ರೆಯ ಆಚರಣೆಗಳು ಶುರುವಾಗಿವೆ. ಶ್ರೀ ಯೋಗ ಮತ್ತು ಭೋಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಗಳ
Ranji Trophy 2026: ಹುಬ್ಬಳ್ಳಿಯ ಕೆಎಸ್ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಣಜಿ 2026 ಫೈನಲ್ ಪಂದ್ಯಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟ ಜಮ್ಮು-ಕಾಶ್ಮೀರ ತಂಡಕ್ಕೆ ಪ್ರಶಂಸೆ ಜೊತೆಗೆ ಬಹುಮಾನಗಳ ಸುರಿಮ
Holi Festival 2026: ಕರ್ನಾಟಕ ಸೇರಿದಂತೆ ಭಾರತವು ಬಣ್ಣಗಳ ಹಬ್ಬ 'ಹೋಳಿ' (Holi 2026) ಆಚರಣೆಗೆ ಸಿದ್ಧವಾಗುತ್ತಿದೆ. ಹೋಳಿ ಹಬ್ಬಕ್ಕೆ ಎರಡು ದಿನ ಬಾಕಿ ಇದೆ. ದೀಪಾವಳಿ ಬಳಿಕ ಮಾರ್ಚ್ ವೇಳೆಗೆ ಬರುವ ಹಿಂದೂಗಳ ಪಾಲಿನ ಮತ್ತೊಂದು ವಿಶೇಷ ಹಬ್ಬವಾಗಿದೆ.
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 1) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
Ayatollah Alireza Arafi: ಇರಾನ್ ದೇಶದ ಟೆಹರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಯನ್ನು ಹತ್ಯೆ ಮಾಡಲಾಯಿತು. ಅಲ್ಲದೇ ಇರಾನ್ ದೇಶದ ರಕ್ಷಣಾ ಸಚಿವರು, ಕಮಾಂಡರ್ ರನ್ನು ಹತ
ಬೆಂಗಳೂರು: ಇರಾನ್-ಇಸ್ರೇಲ್ ಮಧ್ಯ ಸಂಭವಿಸಿದ ಯುದ್ಧವು ಕೇವಲ ಆ ದೇಶಗಳಿಗೆ ಮಾತ್ರವೇ ತೊಂದರೆ ಆಗಿಲ್ಲ. ಅದರಲ್ಲಿ ಜಾಗತಿಕವಾಗಿ ಇತರ ದೇಶಗಳ ಮೇಲೂ ಪರಿಣಾಮ ಬೀರುತ್ತಿದೆ. ಕನ್ನಡಿಗರು ಸೇರಿ ಭಾರತದ ಅನೇಕ ಪ್ರಜೆಗಳು ದುಬೈನಲ್ಲಿ ಸಿ
ಚಿಕ್ಕಬಳ್ಳಾಪುರ: ಇರಾನ್ ಹಾಗೂ ಇಸ್ರೇಲ್ನ ನಡುವೆ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮವು ಗಮನ ಸೆಳೆದಿದೆ. ಇರಾನ್ನ ಸರ್ವೋಚ್ಛ ನ
ಕರ್ನಾಟಕದಲ್ಲಿ ಅಕಾಲಿಕವಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈ ಅಕಾರಣ ಸಾವುಗಳ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಇನ್ನು ಕರ್ನಾಟಕದಲ್ಲಿ ಹಠತಾ ಆಗಿ ಕುಸಿದು ಬಿದ್ದು ಸಾ
National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಿದೆ. ಹಾಗೆಯೇ ದಶಕಗಳ ಬೇಡಿಕೆಯಾಗಿರುವ ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕೆಲಸಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಹೊ
ಅಮೆರಿಕ ಹಾಗೂ ಇಸ್ರೇಲ್ ಸೇರಿಕೊಂಡು ಒಂದು ಕಡೆ ಇರಾನ್ ಮೇಲೆ ಭೀಕರ ದಾಳಿ ಆರಂಭಿಸಿದ್ದು, ದೊಡ್ಡ ಮಟ್ಟದಲ್ಲಿ ಸೇನಾ ಕಾರ್ಯಾಚರಣೆ ಶುರುವಾಗಿದೆ. ಹೀಗಾಗಿ ಮಧ್ಯಪ್ರಾಚ್ಯ ಭಾಗದಲ್ಲಿ ಸೂಕ್ಷ್ಮ ವಾತಾವರಣ ನಿರ್ಮಾಣವಾಗಿ 3ನೇ ಮಹಾಯುದ್
ಸದ್ಯದ ಜಾಗತಿಕ ಯುದ್ಧದ ಸನ್ನಿವೇಶ ಮತ್ತು ಭಾರತದ ಸ್ಥಿತಿಗತಿಯ ಬಗ್ಗೆ ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಕುಮಾರ್ ಶಾಸ್ತ್ರಿ ಅವರು ಒನ್ ಇಂಡಿಯಾ ಕನ್ನಡದೊಂದಿಗೆ ಸಮಗ್ರವಾಗಿ ಮಾತನಾಡಿದ್ದಾರೆ. ಮಧ್ಯಪ್ರಾ
ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಧ್ಯಪ್ರಾಚ್ಯದಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಇರಾನ್ - ಇಸ್ರೇಲ್ನ ನಡುವೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್ ಮೇಲಿನ ನಿರ
ಇಸ್ರೇಲ್ ದಿಢೀರ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಮಧ್ಯಪ್ರಾಚ್ಯ ಭಾಗದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮ ಸ್ಥಿತಿಗೆ ತಲುಪಿದೆ. ಇರಾನ್ ಸೇನೆ ಕೂಡ ರೊಚ್ಚಿಗೆದ್ದು ಇದೀಗ ಮರುದಾಳಿ ಆರಂಭಿಸಿದ್ದು, ಈ ಮೂಲಕ ಎರಡೂ ಕಡೆ ಕ್ಷಿಪಣಿಗ
Karnataka bank holidays March 2026: ಕರ್ನಾಟಕದಲ್ಲಿ ಹಬ್ಬಗಳು ಮತ್ತು ವಾರಾಂತ್ಯದ ರಜೆಗಳು ಸೇರಿ ಮಾರ್ಚ್ ತಿಂಗಳಿನಲ್ಲಿ 10 ದಿನ ಕಾಲ ಬ್ಯಾಂಕ್ಗಳು ಮುಚ್ಚಲ್ಪಡುತ್ತವೆ. ಇದರಿಂದ ಬ್ಯಾಂಕ್ ಉದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಮತ್ತೊ
LPG Price: ಇಂಧನ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ ದರವನ್ನು ಪರಿಷ್ಕರಣೆ ಮಾಡುತ್ತಲಿರುತ್ತವೆ. ಹಾಗೆಯೇ ಇದೀಗ ಇಂದು (ಮಾರ್ಚ್ 1) ದರವನ್ನು ಏರಿಕೆ ಮಾಡಲಾಗಿದೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ದೇಶದ ಪ್ರಮ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಇದರೊಂದಿಗೆ ಅವರು Oneindia Kannada ಬರಹವನ್ನು ಸಹ ಹಂಚಿಕೊಂಡಿದ್ದಾರೆ. ಇಸ್ರೇಲ್ ಹಾಗ
ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರ ಸ್ತಬ್ಧಗೊಂಡಿದೆ. ನೆಚ್ಚಿನ ಧಾರ್ಮಿಕ ನಾಯಕನ ಸಾವಿನ
ಮಹಾರಾಷ್ಟ್ರದ ಫ್ಯಾಕ್ಟರಿಯೊಂದರಲ್ಲಿ ಸ್ಫೋಟವೊಂದು ಸಂಭವಿಸಿದ್ದು 15 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಸ್ಫೋಟ ಸಂಭವಿಸಿದೆ. ಇಲ್ಲಿನ ನಾಗ್ಪುರದ ಎಸ್ಬಿಎಲ್ ಎನರ್ಜಿ ಲಿಮಿಟೆಡ್ನಲ್ಲಿ ಸಂಭವಿಸಿದ ಸ್ಫೋ
ಇರಾನ್ ಮೇಲೆ ಭೀಕರ ದಾಳಿ ಮಾಡಿರುವ ಇಸ್ರೇಲ್ ಹಾಗೂ ಅಮೆರಿಕ, ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಈಗ ಇರಾನ್ ಸರ್ವಾಧಿಕಾರಿ ಖಮೇನಿ ಕಥೆಯನ್ನೇ ಮುಗಿಸಿವೆ. ಈ ಬಗ್ಗೆ ಇರಾನ್ ಮಾಧ್ಯಮಗಳು ಕೂಡ ಅಧಿಕೃತವಾಗಿ ಮಾಹಿತಿ ನೀಡಿದ್ದು, ಅಮೆರಿಕ ಹ
Lunar Eclipse on March 3: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಸೃಷ್ಟಿಯಾಗಿರುವ ಭೀಕರ ಯುದ್ಧದ ವಾತಾವರಣ ಮತ್ತು ಜಾಗತಿಕ ಮಾರುಕಟ್ಟೆಯ ಅಸ್ಥಿರತೆಯ ನಡುವೆಯೂ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಫೆಬ್ರವರಿ 28 ರಂದು ದಾಖಲೆ
Iran Supreme Leader Khamenei: ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಖಮೇನಿ ಕೊಲೆಯಾಗಿದೆ; ಅಮೆರಿಕಾ - ಇಸ್ರೇಲ್ ಗುರಿ ಸಾಧಿಸಿದೆ: ಗೋಪಾಲಕೃಷ್ಣ ಕುಂಟಿನಿ ಅವರ ಬರಹ ಇಲ್ಲಿದೆ. ಯುದ್ಧ ದಿನ 1ರಂದೇ ಅಮೆರಿಕಾ ಮತ್ತು ಇಸ್ರೇಲ್ ಗುರಿ ಸಾಧಿಸಿದೆ. ಅಯಾತೊಲ್
March 3rd Full Moon: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ನಡೆಯುತ್ತಿರುವ ಈ ಚಂದ್ರಗ್ರಹಣವು ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ವಿಶೇಷ ಮಹತ್ವವನ್ನು ಹೊ
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಭೀತಿಯ ಬೆನ್ನಲ್ಲೇ, ಇರಾನ್ ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗವಾದ 'ಹರ್ಮೂಜ್ ಜಲಸಂಧಿ'ಯನ್ನು (Strait of Hormuz) ಅಧಿಕೃತವಾಗಿ ಬಂದ್ ಮಾಡಿದೆ. ಈ ಬೆಳವಣಿಗೆಯು ಜಾಗತಿಕ ತೈಲ ಮಾರುಕಟ್ಟೆಯಲ್
2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ್ರಭಾವ ಇರು
ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ವಾಯುದಾಳಿಯಲ್ಲಿ ಹತರಾಗಿರುವ ಅನೇಕ ಲಕ್ಷಣಗಳು ಕಂಡುಬಂದಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ.
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಹವಾಮಾನದಲ್ಲಿ ಏರುಪೇರು ಕಂಡುಬಂದಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿದಿದೆ. ರಾಜ್ಯದ ಬಯಲು ಸ
Lunar Eclipse 2026: 2026 ಮಾರ್ಚ್ 3ರಂದು ಸಿಂಹ ರಾಶಿಯ ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಸಂಭವಿಸುತ್ತಿದೆ. ವೇದಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣವು ಮಾನವ ಮನಸ್ಸು, ಆರೋಗ್ಯ, ಕುಟುಂಬ ಹಾಗೂ ಆರ್ಥಿಕ ಕ್ಷೇತ್ರಗಳ
Horoscope March 1: ಮಾರ್ಚ್ 1ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 1ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂ
March 2026 Monthly Horoscope: ಮಾರ್ಚ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿ
Weekly Horoscope March 2 to 8, 2026: ಮಾರ್ಚ್ ತಿಂಗಳ ಮೊದಲ ವಾರ ಪ್ರಾರಂಭವಾಗಿದೆ. ಈ ತಿಂಗಳು ಹಲವು ರಾಶಿಗಳಿಗೆ ಶುಭಫಲವಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ,
Horoscope 28 February: ಫೆಬ್ರವರಿ 28ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಶನಿವಾರ ಫೆಬ್ರವರಿ 28ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲ್ಲಿದೆ. ಶನಿವಾರ ಕೆಲ
ಸ್ವಂತ ಮನೆ ಕಟ್ಟುವ ಕನಸು ಪ್ರತಿಯೊಬ್ಬರಿಗೂ ಇರುತ್ತದೆ. ಅದಕ್ಕೂ ಮೊದಲು ಪೂರ್ವ ದಿಕ್ಕಿನ ಸೈಟು ಹುಡುಕುತ್ತಾರೆ, ಪೂರ್ವ ದಿಕ್ಕು ಅಂದರೆ ಸೂರ್ಯ ಉದಯದ ಸ್ಥಾನವಾದ್ದರಿಂದ ಇದು ಅತ್ಯಂತ ಮಂಗಳಕರವಾದ ದಿಕ್ಕು ಎಂಬುದು ನಮ್ಮೆಲ್ಲರ ಭ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ಪ್ರಾಥಮಿಕ ಪರೀಕ್ಷೆಯ (UPSC ESE Prelims 2026) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 8, 2026 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನ
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರ

30 C