ಕೋಲ್ಕತ್ತಾ, ಏಪ್ರಿಲ್ 19: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೆಚ್ಚುವರಿ ಲಸಿಕೆಗಳು ಹಾಗೂ ಔಷಧಿಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಮಂಗಳೂರು, ಏಪ್ರಿಲ್ 19; ಸಿ. ಟಿ. ರವಿ ಒಬ್ಬ ಕುಲ, ಗೋತ್ರ ಇಲ್ಲದ ಮನುಷ್ಯ. ತನ್ನ ಕುಲ ಗೋತ್ರ ಯಾವುದು ಅಂತಾ ಅವನಿಗೆ ಗೊತ್ತಿಲ್ಲ. ಸಿ. ಟಿ. ರವಿ ಮಾತಿಗೆ ಅಷ್ಟು ಮಹತ್ವ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ರೈ. ಮಂಗಳೂರಿನಲ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭಿಸಿದ 92 ದಿನಗಳ ನಂತರವೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತನ್ನ ಗುರಿಯನ್ನು ತಲುಪುವಲ್ಲಿ ವಿಫಲವಾಗಿದೆ. ದೇಶದಲ್ಲಿ ಮೊದಲ ಶ್ರೇಣಿ ಕಾರ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಒಂದೇ ದಿನದಲ್ಲಿ ದಾಖಲೆಯ 2.73 ಲಕ್ಷದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1.50 ಕೋಟಿಯನ್ನು ದಾಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾ
ನವದೆಹಲಿ, ಏಪ್ರಿಲ್ 19: ಡಾಕ್ಟರ್ ನೀಡುವ ಲಸಿಕೆಯಿಂದ ಕೊರೊನಾವೈರಸ್ ಹೋಗೋದಿಲ್ಲ. ಕೊವಿಡ್-19 ಲಸಿಕೆಗೆ ಇಲ್ಲದ ಶಕ್ತಿ ಈ ಎಣ್ಣೆಗಿದೆ. ಪ್ರತಿದಿನ ಈ ಎಣ್ಣೆ ಕುಡಿಯದೇ ಬದುಕಿರಲು ಸಾಧ್ಯವೇ ಆಗೋದಿಲ್ಲ. ಈ ಎಣ್ಣೆ ಕುಡಿಯೋದ್ರಿಂದಾನೇ ನಂ
ಶಿವಮೊಗ್ಗ, ಏಪ್ರಿಲ್ 19; ಮಾಸ್ಕ್ ಧರಿಸದವರಿಗೆ ಕಪಾಳಮೋಕ್ಷ, ಹಣವಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ದಂಡ ವಸೂಲಿ ಮಾಡುತ್ತಿರುವ ಪ್ರಕರಣಗಳ ನಡುವೆ ಶಿವಮೊಗ್ಗ ಪೊಲೀಸರು ವಿಭಿನ್ನವಾಗಿ ಕಾರ್ಯನಿರ್ವಹಣೆ ಮಾಡಿ ಜನರ ಮೆಚ್ಚುಗೆ ಗಳ
ಬೆಂಗಳೂರು, ಏಪ್ರಿಲ್ 19 : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ದೇಶದ ಭದ್ರತೆಗೆ ಅಪಾಯಕಾರಿಯಾಗುವ ಕೃತ್ಯ ಎಸಗಿರುವ ಸಂಗತಿ ಬೆಳಕಿಗೆ ಬಂದಿದೆ. ಹೊರ ದೇಶದಿಂದ ಕಳ್ಳ ಸಾಗಣೆ ಮೂಲಕ ಕ
ನವದೆಹಲಿ, ಏಪ್ರಿಲ್ 19: ಚೀನಾದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ವ್ಯರ್ಥ ಎಂದು ರಾಹುಲ್ ರಾಷ್ಟ್ರೀಯ
ಬೆಂಗಳೂರು, ಏಪ್ರಿಲ್ 19: ವಿದ್ಯಾರ್ಥಿಗಳ ಜೀವನಕ್ಕಿಂತಲೂ ಪರೀಕ್ಷೆಯೇ ಮುಖ್ಯ ವಾಯಿತೇ ? ಕರೋನಾ ತಾಂಡವಾಡುತ್ತಿದ್ದರೂ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯ ಪರೀಕ್ಷೆಗಳನ್ನು ನಡೆಸುತ್ತಿದೆ. ಕಾನೂನು ಪದವಿ ಮೂರನೇ ಸೆಮಿಸ್
ರಷ್ಯಾದಲ್ಲಿ ರಾಜಕಾರಣಿಗಳು ಪುಟಿನ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಪುಟಿನ್ ಪಾಲಿನ ಶತ್ರು ಅಲೆಕ್ಸಿ ನವಲ್ನಿ ಸ್ಥಿತಿ ತೀರಾ ಗಂಭೀರವಾಗಿರುವ ಬೆನ್ನಲ್ಲೇ ಸ್ಥಳೀಯ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪೆರೋಲ್ ನಿಯಮ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದರಿಂದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸವನ್ನು ಪುನಃ ಮುಂದೂಡಿದ್ದಾರೆ. ಭಾರತದಲ್ಲಿ ಎರಡನೆಯ ಅಲೆಯ ಕೋವಿಡ್ ವ್ಯಾಪಿ
ಧಾರವಾಡ, ಏಪ್ರಿಲ್ 19; ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಜನರು ಸುರಕ್ಷಿತವಾಗಿರಲು, ಆರೋಗ್ಯ ರಕ್ಷಣಾ ಕ್ರಮಗಳನ್ನು ಅನುಸರಿಸುವುದಂತೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿ
ಇಂದೋರ್, ಏಪ್ರಿಲ್ 19: ದೇಶದ ಅನೇಕ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರು ಹಾಗೂ ಇತರೆ ರೋಗಿಗಳಿಗೆ ಆಮ್ಲಜನಕದ ಕೊರತೆ ಎದುರಾಗಿ ಸಾವಿನ ಪ್ರಕರಣಗಳು ಉಂಟಾಗುತ್ತಿದ್ದರೆ, ಆಮ್ಲಜನಕದ ವಿಚಾರದಲ್ಲಿಯೂ ನಮ್ಮ ರಾಜಕೀಯ ಧುರೀಣರು ಲಾಭ ಪಡೆದು
ಮುಂಬೈ, ಏಪ್ರಿಲ್ 19: 'ಕೊರೊನಾವೈರಸ್ ಸಿಕ್ಕರೆ ದೇವೇಂದ್ರ ಫಡ್ನವಿಸ್ ಬಾಯಿಗೆ ಹಾಕುತ್ತೇನೆ' ಎಂದು ಶಿವಸೇನಾ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದು ಪೂರೈಕೆ ವಿಷ
ಹಲವು ದಶಕಗಳ ಕಾಲ ಬದ್ಧ ವೈರಿಗಳಂತೆ ಕಾದಾಡಿ, ಯುದ್ಧದ ಸ್ಥಿತಿಯನ್ನೂ ತಲುಪಿದ್ದ ರಾಷ್ಟ್ರಗಳ ನಡುವೆ ಈಗ ಸ್ನೇಹ ಮೂಡಿದೆ. ಅದು ಮಾನವನ ಉಳಿವಿಗಾಗಿ, ಭೂಮಿಯ ಭವಿಷ್ಯಕ್ಕಾಗಿ. ನಾವು ಹೇಳುತ್ತಿರುವುದು ಅಮೆರಿಕ ಹಾಗೂ ಚೀನಾ ಕಥೆಯನ್ನ.
ಮಂಗಳೂರು, ಏಪ್ರಿಲ್ 19: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡುವ ಮಹತ್ವಾಕಾಂಕ್ಷೆಯ ಯೋಜನೆ ಅಂತಿಮ ಹಂತದಲ್ಲಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಸುಬ್ರ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 2 ಲಕ್ಷದ ಗಡಿ ದಾಟುತ್ತಿದೆ. ಕೊವಿಡ್-19 ಸೋಂಕಿತರಿಗೆ ಅಗತ್ಯವಿರುವ ವೈದ್ಯಕೀಯ ಸೇವೆ ಹಾಗೂ ಸೌಲಭ್ಯಗಳೇ ಸಿಗುತ್ತಿಲ್ಲ. ಭಾರತದ ಸರ್ಕಾರಿ
ಬೆಂಗಳೂರು, ಏಪ್ರಿಲ್ 19; ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಚಿಂತನೆ ಇದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣದಿಂದಾಗಿ ಚುನಾವಣೆ ಬೇಡವೆಂಬ ಸಲಹೆ ಇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ
ಭಾರತ ಸೇರಿದಂತೆ ಮೂರು ದೇಶಗಳಿಂದ ಬರುವ ವಿಮಾನಗಳಿಗೆ ಹಾಂಗ್ಕಾಂಗ್ ನಿರ್ಬಂಧವಿಧಿಸಿದೆ. ಭಾರತ, ಪಾಕಿಸ್ತಾನ, ಫಿಲಿಪೈನ್ಸ್ನಿಂದ ಹೋಗುವ ವಿಮಾನಗಳಿಗೆ ನಿಷೇಧ ಹೇರಲಾಗಿದೆ. ಫಿಲಿಪೈನ್ಸ್ ಹಾಗೂ ಭಾರತದಲ್ಲಿ ಕೊರೊನಾ ಸೋಂಕಿತರ ಸ
ಮುಂಬೈ, ಏಪ್ರಿಲ್ 19: ರೈಲಿನಡಿ ಸಿಕ್ಕಿ ಛಿದ್ರವಾಗುವಂತಿದ್ದ ಮಗುವನ್ನು ಕಣ್ರೆಪ್ಪೆ ಮಿಟುಕಿಸುವುದರೊಳಗೆ ರಕ್ಷಿಸಿದ ಕೇಂದ್ರ ರೈಲ್ವೆಯ (ಮುಂಬೈ ವಿಭಾಗ) ಪಾಯಿಂಟ್ಸ್ಮ್ಯಾನ್ ಮಯೂರ್ ಶೆಲ್ಖೆ ಅವರು 'ಹೀರೋ' ಆಗಿ ಹೊರಹೊಮ್ಮಿದ್ದಾರ
ಉಡುಪಿ, ಏಪ್ರಿಲ್ 19; ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನಗೆಟಿವ್ ವರದಿಯನ್ನು ತರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾ
ಬೆಂಗಳೂರು, 19: ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಕೊರೊನಾ 2ನೇ ಅಲೆ ಆರ್ಭಟಕ್ಕೆ ಜನ-ಜೀವನ ಹಾಗೂ ಆರ್ಥಿಕತೆ ತತ್ತರಿಸಿ ಹೋಗಿದೆ. ಇದೇ ವೇಳೆ ಪತ್ರಿಕಾ ಪ್ರಕಟಣೆ ಹೊರಡಿಸಿರು
ನವದೆಹಲಿ, ಏಪ್ರಿಲ್ 19: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿ
ಬೆಂಗಳೂರು, ಏಪ್ರಿಲ್ 19; ಅಜ್ಜಂಪುರ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರಿಂದ ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೋಲ್ಕತಾ, ಏಪ್ರಿಲ್ 19: ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಇನ್ನುಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ. ಇನ್ನು ಬಂಗಾಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳ ಹಿನ್ನೆಲೆಯಲ್
ಬೆಂಗಳೂರು, ಏಪ್ರಿಲ್ 19: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ (108) ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಹಿರಿಯ ಕನ್ನಡ ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಅವರ ನಿಧನಕ್ಕೆ
ದಿನವೊಂದಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಹೊಸ ಕೇಸುಗಳು ರಾಜಧಾನಿಯಲ್ಲಿ ವರದಿಯಾಗುತ್ತಿರುವುದರಿಂದ, ಬೆಂಗಳೂರು ನಗರವನ್ನು ಸದ್ಯದಲ್ಲೇ ರೆಡ್ಜೋನ್ ಎಂದು ಕೇಂದ್ರ ಸರಕಾರ ಘೋಷಿಸಲಿದೆ ಎನ್ನುವ ಮಾತು ಬಲವಾಗಿ ಕೇಳಿ ಬರುತ್ತ
ಮುಂಬೈ, ಏಪ್ರಿಲ್ 19: ಮಹಾರಾಷ್ಟ್ರದಲ್ಲಿ ಕೋವಿಡ್ ಪಿಡುಗಿನ ಸನ್ನಿವೇಶವು ಆಡಳಿತಾರೂಢ ಮಹಾ ವಿಕಾಸ್ ಅಘಾದಿ ಸರ್ಕಾರ ಮತ್ತು ವಿರೋಧಪಕ್ಷ ಬಿಜೆಪಿ ನಡುವೆ ಮತ್ತೊಂದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಕೋವಿಡ್ ಚಿಕಿತ್ಸೆಯಲ್ಲಿ
ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು ಎನ್ನುವಂತೆ ‘ನಾಸಾ' ತನ್ನ ಪ್ರಯತ್ನಗಳನ್ನ ಬಿಡದೆ ಪಟ್ಟು ಹಾಕಿ ಕೂತಿದೆ. ಇದೇ ಮೊದಲ ಬಾರಿ ಭೂಮಿ ಬಿಟ್ಟು ಬೇರೆ ಗ್ರಹದಲ್ಲಿ ಹೆಲಿಕಾಪ್ಟರ್ ಹಾರಿಸಲು ಸಜ್ಜಾಗಿರುವ ‘ನಾಸಾ'ಗೆ ಮೇಲಿಂದ ಮೇಲೆ ಕ
ಮಂಗಳೂರು, ಏಪ್ರಿಲ್ 19: ಕ್ರಿಮಿನಲ್ ಯಾವ ವೇಷದಲ್ಲಿ ಬೇಕಾದರೂ ಇರಬಹುದು ಎಂಬುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಈ ವ್ಯಕ್ತಿಯೇ ಪ್ರತ್ಯಕ್ಷ ಉದಾಹರಣೆಯಾಗಿದ್ದಾನೆ. 2018ರ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ
ಮುಂಬೈ, ಏಪ್ರಿಲ್ 19: ಗಡಿ ವಿಚಾರದಲ್ಲಿ ಈಗಾಗಲೇ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಕಿತ್ತಾಟ ನಡೆಯುತ್ತಲೇ, ಅದಕ್ಕೆ ಪುಷ್ಠಿ ಎಂಬಂತೆ ಶಿವಸೇನಾ ಮತ್ತೊಂದು ವಿವಾದಿತ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದೆ. ಮಹಾರ
ಹೈದರಾಬಾದ್, ಏಪ್ರಿಲ್ 19: ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಸಂಖ್ಯೆಯಲ್ಲೂ ತುಂಬಾ ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ. ಮಾಧ್ಯಮಕ್ಕೆ ನೀಡಿರು
ಬೆಂಗಳೂರು, ಏಪ್ರಿಲ್ 19: ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸೋಮವಾರ ಮತ್ತೆ ತುಟ್ಟಿಯಾಗಿದೆ. ಶುಭ ಸಮಾರಂಭಗಳು ಸಾಲು ಸಾಲಾಗಿ ನಡೆಯಲಿರುವ ಈ ತಿಂಗಳಲ್ಲಿ ಬಂಗಾರದ ದರ ಏರಿಕೆ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸ
ಮನಿಲಾ, ಏಪ್ರಿಲ್ 19: ಫಿಲಿಪೈನ್ಸ್ನ ನೀರಾವರಿ ಕಾಲುವೆಗೆ ಎಸ್ಯುವಿ ಕಾರು ಉರುಳಿಬಿದ್ದ ಪರಿಣಾಮ 7 ಮಂದಿ ಮಕ್ಕಳ ಸಮೇತ ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸೇರಿ ಗಾಯಗೊಂಡವರನ್ನು ಕಳಿಂಗದ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಎರಡನೇ ಅಲೆಯ ಹರಡುವಿಕೆ ವೇಗಕ್ಕೆ ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳೇ ಸಾಕ್ಷಿಯಾಗುತ್ತಿ
ವಿಜಯನಗರ, ಏಪ್ರಿಲ್ 19: ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ.19ರಿಂದ ಏ.30ರವರೆಗೆ ಕೊರೊನಾ ಕರ್ಫ್ಯೂ' ಅನ್ನು ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪ
ರಾಯಪುರ್, ಏಪ್ರಿಲ್ 19: ಛತ್ತೀಸ್ ಗಢದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಬೇರೆ ರಾಜ್ಯಗಳಿಂದ ಬರುವ ಪ್ರತಿಯೊಬ್ಬರ ಪ್ರಯಾಣಿಕರಿಗೆ ಕೊವಿಡ್-19 ಸೋಂಕು ತಪಾಸಣೆ ಮಾಡುವುದು ಕಡ್ಡಾಯ ಎಂ
ಬೆಂಗಳೂರು, ಏಪ್ರಿಲ್ 19: ಬೆಂಗಳೂರು ದಂಡು ಪ್ರದೇಶದಲ್ಲಿರುವ ನೈಋತ್ಯ ರೈಲ್ವೆ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿಯಾಗಿ ದೇಶ್ ರತನ್ ಗುಪ್ತಾ ಅವರು ಏ.16 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. 1986ನೇ ಸಾಲಿನ ಐಆರ್ಎಸ್ಇ (ಭಾರತೀ
ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸೋಂಕಿತ ತಪಾಸಣೆ ಮತ್ತು ಲಸಿಕೆ ವಿತರಣೆ ಮಾರ್ಗವನ್ನು ಕಂಡುಕೊಳ್ಳಲಾಗಿದೆ. 92 ದಿನಗಳಲ್ಲಿ 12 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಮೊದಲಿನಂತಿಲ್ಲ. ಎರಡನೇ ಅಲೆಯು ಮೊದಲಿಗಿಂತ ವೇಗವಾಗಿ ಹರಡುತ್ತಿದ್ದು, ಹೆಚ್ಚು ಅಪಾಯಕಾರಿ ಎಂಬ ಆತಂಕವನ್ನು ಸೃಷ್ಟಿಸುತ್ತಿದೆ. ಕೆಮ್ಮು, ಜ್ವರ, ನೆಗಡಿ ಲಕ್ಷಣಗಳ ಜ
ನಾವು ಯಾವ ಪ್ರದೇಶದಲ್ಲಿರುತ್ತೇವೆ ಆ ಪ್ರದೇಶದ ಭಾಷೆ ಕಲಿಯುವುದು ಎಲ್ಲಾ ರೀತಿಯಿಂದಲೂ ಉತ್ತಮ. ಹೀಗೆ ಹೇಳಲು ಬಹಳ ಮುಖ್ಯ ಕಾರಣ ನಾವು ಅವರ ಭಾಷೆಯನ್ನ ಆಡಿದರೆ ಅವರು ನಮ್ಮನ್ನ ಸುಲಭವಾಗಿ ಅವರವನು ಎಂದು ಕೊಳ್ಳುತ್ತಾರೆ. ಒಂದು ಸಮಾ
ಲಾಹೋರ್, ಏಪ್ರಿಲ್ 19: ಪಾಕಿಸ್ತಾನದ ಇಸ್ಲಾಂ ಮೂಲಭೂತವಾದಿಗಳು ಪೊಲೀಸರನ್ನೇ ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಇಸ್ಲಾಂ ಮೂಲಭೂತವಾದಿಗಳ ಪಕ್ಷ 'ತೆಹ್ರೀಕ್-ಇ-ಲಬಾಯಿಕ್' (ಟಿಎಲ್ಪಿ) ಕಾರ್ಯಕರ್ತರು ಮತ್ತು ಬೆಂಬಲಿಗರು ಹ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ವೇಗ ಹೆಚ್ಚುತ್ತಿದ್ದಂತೆ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್ ಕೊರತೆ ಸೃಷ್ಟಿಯಾಗುತ್ತಿದೆ. ಲಿಕ್ವಿಡ್ ಆಕ್ಸಿಜನ್ ಕೊರತೆ ನೀಗ
ಕೋಲ್ಕತ್ತಾ, ಏಪ್ರಿಲ್ 19: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ನೈತಿಕ ಹೊಣೆಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಕೋವ
ಬೆಂಗಳೂರು, ಏಪ್ರಿಲ್ 19: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಏ.18ರ ತಡರಾತ್ರಿ 1.30
ರಾಂಚಿ, ಏಪ್ರಿಲ್ 19: ಬಾಂಗ್ಲಾದೇಶದಿಂದ ರೆಮ್ಡೆಸಿವಿರ್ ಕೊರೊನಾ ಲಸಿಕೆ ತರಿಸಿಕೊಳ್ಳಲು ಜಾರ್ಖಂಡ್ ಕೇಂದ್ರ ಸರ್ಕಾರದ ಅನುಮತಿ ಕೇಳಿದೆ. ಕೋವಿಡ್ನಿಂದ ತೀವ್ರತರದಲ್ಲಿ ಬಳಲುತ್ತಿರುವ ರೋಗಿಗಳಿಗೆ ರೆಮ್ಡೆಸಿವಿರ್ ಲಸಿಕೆ ನೀ
ಲಕ್ನೋ, ಏಪ್ರಿಲ್ 18: ಉತ್ತರ ಪ್ರದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಆರಂಭವಾದ ದಿನದಿಂದ ಮೊದಲ ಬಾರಿಗೆ ಅತಿಹೆಚ್ಚು ಸೋಂಕಿತ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ. ಒಂದೇ ದಿನ 30596 ಮಂದಿಗೆ ಕೊವಿಡ್-19 ಸೋಂಕು ತಗ
ಮುಂಬೈ, ಏಪ್ರಿಲ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್
ಚೆನ್ನೈ, ಏಪ್ರಿಲ್ 18: ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕುವುದಕ್ಕಾಗಿ ಏಪ್ರಿಲ್ 20ರಿಂದ ಪ್ರತಿನಿತ್ಯ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಎಡಪ್ಪಾ
ದಾವಣಗೆರೆ, ಏಪ್ರಿಲ್ 18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಶಾಸಕ ಎಂ ಪಿ ರೇಣುಕಾಚಾರ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪ
ನವದೆಹಲಿ, ಏಪ್ರಿಲ್ 18: ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 149 ಸ್ಪೆಷಲಿಸ್ಟ್ ಕೇಡರ್ ಮತ್ತು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧ
ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಹರಡುವಿಕೆ ವೇಗ ಮಿತಿಮೀರುತ್ತಿದೆ. ಕಳೆದ 24 ಗಂಟೆಗಳಲ್ಲೇ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಕನ್ನಡಿಗರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಒಂದೇ ದಿ
ಮೈಸೂರು, ಏಪ್ರಿಲ್ 18: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಸೋಮವಾರ (ಏ.19) ದಂದು ಮನೆಮನೆಯಲ್ಲೂ ರಾಮಜಪ ನಡೆಯಲಿದೆ. ಅಯೋಧ್ಯೆಯ ರಾಮಮಂದಿರಕ್ಕೆ ನಿಧಿ ಸಂಗ್ರಹ ಅಭಿಯಾನ ನಡೆಯುತ್ತಿದ್ದ ವೇಳೆ ತಮ್ಮ
ಜೈಪುರ್, ಏಪ್ರಿಲ್ 18: ರಾಜಸ್ಥಾನದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಸಾಕಷ್ಟು ಅಪಾಯಕಾರಿ ಎನಿಸಿದೆ. ರಾಜ್ಯದ ಬಾರ್ಮರ್ ನಗರದಲ್ಲಿ ಪತ್ತೆಯಾದ ಶೇ.90ರಷ್ಟು ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರೆ, ಈ ಪೈಕಿ ಶೇ.50ರಷ್ಟು ಸೋ
ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಜಾರಿ ತರುವ ಅವಶ್ಯಕತೆ ಇಲ್ಲ. ಆದರೆ ಬೆಂಗಳೂರಿನಲ್ಲಿ ಸೋಮವಾರದಿಂದ ಕಠಿಣ ನಿಯಮಗಳು ಜಾರಿಯಾಗುವುದು ಖಚಿತ. ಅದನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ಕಂದಾಯ ಸಚಿ
ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದಾರೆ. ದೇಶಾ
ರಾಮನಗರ, ಏಪ್ರಿಲ್ 18: ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಶಾಸಕ ಎ.ಮಂಜುನಾಥ್ಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್ಗೆ ವಿಮಾನದಲ
ಹೈದರಾಬಾದ್, ಏಪ್ರಿಲ್ 18: ಇಂಡಿಯನ್ ಪ್ರೀಮಿಯರ್ ಲೀಗ್ 2021 ರ 14 ನೇ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ಆರಂಭ ಉತ್ತಮವಾಗಿಲ್ಲ, ಆಡಿರುವ ಎಲ್ಲಾ ಪಂದ್ಯಗಳನ್ನು ಕಳೆದುಕೊಂಡಿದೆ. ಚೆನ್ನೈನ ಚೆಪಾಕ್ನ ಎಂ.ಎ.ಚಿದಂಬರಂ ಕ್ರೀಡಾಂಗ
ವಾರಾಣಸಿ, ಏಪ್ರಿಲ್ 18: ಉತ್ತರ ಪ್ರದೇಶದ ವಾರಾಣಸಿಯ ಕೊರೊನಾ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಭೆ ಕರೆದಿದ್ದರು.ಪ್ರಧಾನಿ ಮೋದಿಯವರು ಹಿರಿಯ ಅಧಿಕಾರಿಗಳು, ಸ್ಥಳೀಯ ಆಡಳಿತ ಅಧಿಕಾರಿಗಳು, ವೈದ
ನವದೆಹಲಿ, ಏಪ್ರಿಲ್ 18: ಯಾವುದೇ ಕಾರಣಕ್ಕೂ ರೈತ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನರೇಶ್ ಟೀಕೈತ್ ಹೇಳಿದ್ದಾರೆ. ನಾವು ದೆಹಲಿ ಗಡಿಯಲ್ಲಿ ಪ್ರತಿಭಟನೆ ಆರಂಭಿಸಿ ಐದು ತಿಂಗಳುಗಳು ಕಳೆದಿವೆ, ಸರ್ಕಾರವು ರೈತರ ಕಡೆಗೆ ಗಮನ
ಬೆಂಗಳೂರು, ಏಪ್ರಿಲ್ 18: ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ವಾರ್ ರೂಮ್ ರಚಿಸಲಾಗಿದೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ 7 ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕಗ
ಮಡಿಕೇರಿ, ಏಪ್ರಿಲ್ 18: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಶಶಿಕುಮಾರ್ (32) ಮತ್ತು ದಿವ್ಯ (20) ಎಂದು ಗುರುತಿಸಲಾ
ಮುಂಬೈ, ಏಪ್ರಿಲ್ 18: ಮಹಾರಾಷ್ಟ್ರವು ಕೊರೊನಾ ಮೂರನೇ ಅಲೆಗೆ ಸಿದ್ಧಗೊಳ್ಳುತ್ತಿದೆ ಎಂದು ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ. ಕೊರೊನಾ ಮೂರನೇ ಅಲೆ ಮೊದಲ ಹಾಗೂ ಎರಡನೇ ಅಲೆಗಿಂತ ಭಯಂಕರವಾಗಿರುವುದೇ ಅಥವಾ ಕಡಿಮೆ ಇರುವುದೇ ಎಂಬುದ
ಕಾರವಾರ, ಏಪ್ರಿಲ್ 18: ಮದ್ಯ ಹಾಗೂ ಸಿಗರೇಟು ಪ್ರಿಯ ಕಾರವಾರದ ಕೋಡಿಭಾಗದ ಖಾಪ್ರಿ ದೇವರ ಜಾತ್ರಾ ಮಹೋತ್ಸವವು ಈ ಬಾರಿ ಕೋವಿಡ್ ಕಾರಣದಿಂದಾಗಿ ಸರಳವಾಗಿ ನೆರವೇರಿತು. ಕೊರೊನಾ ಸೋಂಕು ಕಾರಣ ಧಾರ್ಮಿಕ ಆಚರಣೆಗಳನ್ನೂ ನಿಷೇಧಿಸಿ ಸರ್ಕ
ನವದೆಹಲಿ, ಏಪ್ರಿಲ್ 18: ದೆಹಲಿಯಲ್ಲಿ ಕೇವಲ 100 ಐಸಿಯು ಹಾಸಿಗೆಗಳು ಮಾತ್ರ ಖಾಲಿ ಇದ್ದು, ಪರಿಸ್ಥಿತಿ ಚಿಂತಾಜನಕವಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋ
ಶಹ್ಡಾಲ್, ಏಪ್ರಿಲ್ 18: ಮಧ್ಯಪ್ರದೇಶದ ಶಹ್ಡಾಲ್ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಆಮ್ಲಜನಕದ ಸರಿಯಾದ ಪೂರೈಕೆ ಮತ್ತು ವ್ಯವಸ್ಥೆ ಇಲ್ಲದೇ ಭಾನುವಾರ ಆರು ಮಂದಿ ಕೊರೊನಾವೈರಸ್ ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಮೆ
ರಾಮನಗರ, ಏಪ್ರಿಲ್ 18: ರಾಮನಗರ ಜಿಲ್ಲೆಯಲ್ಲಿ ಕೋವಿಡ್ ನಿಯತ್ರಣಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ, ಪ್ರತಿ ತಾಲ್ಲೂಕಿಗೆ ಈಗಾಗಲೇ ತಲಾ 25 ಲಕ್ಷ ರೂಪಾಯಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮ
ಚೆನ್ನೈ, ಏಪ್ರಿಲ್ 18: ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ವೇಗ ಹೆಚ್ಚಾಗುತ್ತಿರುವುದರ ನಡುವೆ ಸೋಮವಾರದಿಂದ ಕಂಟೇನ್ಮೆಂಟ್ ಝೋನ್ ಪ್ರದೇಶಗಳಲ್ಲಿ ಕಠಿಣ ನಿಯಮ ಮತ್ತು ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು
ಬೆಂಗಳೂರು, ಏಪ್ರಿಲ್ 18: ಕೊರೊನಾ ಸಂಕಷ್ಟ ನಿಭಾಯಿಸಲಾಗದಿದ್ದರೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿ
ಕಾರವಾರ, ಏಪ್ರಿಲ್ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ. ಎಂ.ಎ.ಹೆಗಡೆ ದಂಟ್ಕಲ್ (73) ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಉಸಿರಾಟದ ತೊಂದರೆಯಿಂದ ವಿಧಿವಶರಾದರು. ಎಂ.ಎ. ಹೆಗಡೆ ಅವರಿಗ
ನವದೆಹಲಿ, ಏಪ್ರಿಲ್ 18: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ. ದೇಶದಲ್ಲಿ ಚೇತರಿಕೆಗಿಂತ ವೇಗವಾಗಿ ಸೋಂಕು ಹರಡುತ್
ಕೋಲ್ಕತ್ತಾ, ಏಪ್ರಿಲ್ 18: ಕೊರೊನಾವೈರಸ್ ಸೋಂಕು ಹರಡುವಿಕೆ ವೇಗ ಹೆಚ್ಚುತ್ತಿರುವ ಹಿನ್ನೆಲೆ ಪಶ್ಚಿಮ ಬಂಗಾಳದಲ್ಲಿ ತಮ್ಮ ಮುಂದಿನ ಎಲ್ಲ ಸಾರ್ವಜನಿಕ ಸಭೆ ಮತ್ತು ಸಮಾರಂಭಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಸಂಸದ ರಾಹುಲ
ಶಿರಸಿ, ಏಪ್ರಿಲ್ 18: ಕರ್ನಾಟಕ ಯಕ್ಷಗಾನ ಅಕಾಡೆಮಿಗೆ ಎರಡನೇ ಬಾರಿ ಅಧ್ಯಕ್ಷರಾಗಿದ್ದ ಪ್ರೊ.ಎಂ.ಎ ಹೆಗಡೆಯವರು ಭಾನುವಾರ ಕೊರೊನಾಗೆ ಸಾವನ್ನಪ್ಪಿದ್ದಾರೆ. ಪ್ರಸಂಗಕರ್ತ, ಸಂಸ್ಕೃತ ವಿದ್ವಾಂಸ, ಗ್ರಂಥಕರ್ತ, ಭಾಷಾಶಾಸ್ತ್ರಜ್ಞ ಹಾಗೂ
ಬೆಂಗಳೂರು, ಏಪ್ರಿಲ್ 18: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿ, ಸತತ 15 ದಿನಗಳ ಕಾಲ ತಟಸ್ಥವಾಗಿದ್ದ ತೈಲ ದರವು ಕಳೆದ ಗುರುವಾರ ಕೊಂಚ ಇಳಿಕೆಗೊಂಡಿತ್ತು. ಇಂದು( ಭಾನುವಾರ) ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 93.04 ರೂ. ಇದೆ.
ಇಸ್ರೇಲ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣವಾಗಿ ಕಡಿಮೆಯಾಗುತ್ತಿದ್ದು, ಹೊರಾಂಗಣದಲ್ಲಿ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಕೊರೊನಾವೈರಸ್ ಸೋಂಕು ಪ್ರಕರಣಗಳ ಕುಸಿತದ ನಡುವೆ ಹೊರಾಂಗಣದ
ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥವಾಗುತ್ತದೆ ಎನ್ನುವ ಮಾತಿದೆ. ಒಂದು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿನ್ನೆ (ಏ 17) ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಮತದಾನದ ಪ್ರಮಾಣ ಹ
ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿದ್ದು, ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೆಇಇ ಪರೀಕ್ಷೆಯ ಮೊದಲ ಎರಡು ಹಂತ ಕಳೆದ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಮುಗಿದಿದೆ. ಈ ತಿಂಗಳು 27ರಿಂದ ಮೂ
ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಕೊರೊನಾ ಎರಡನೇ ಅಲೆಯು ಜನರನ್ನು ನಿದ್ದೆಗೆಡಿಸಿದೆ, ಎರಡನೇ ಅಲೆಯ ಪ್ರಮುಖ ಅಂಶವೆಂದರೆ ಈ ಬಾರಿ ಕೊರೊನಾವೈರಸ್ ಪಾಸಿಟಿವಿಟಿ ದರ ಪ್ರಮಾಣ ಹೆಚ್ಚಿದೆ. ಕೊರೊನಾ ಸೋಂಕಿನ ಪರೀಕ್ಷೆಗೆ ಒಳಗಾಗುತ್ತಿರ
ಮಂಗಳೂರು, ಏಪ್ರಿಲ್ 18: ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಮತ್ತು ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ಈ ಕೆಳಗಿನ ಫೋಟೋ ಸಾಮಾಜಿಕ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಕೊರೊನಾ ಎರಡನೇ
ರಾಯ್ಪುರ್, ಏಪ್ರಿಲ್ 18: ಛತ್ತೀಸ್ಗಢದ ರಾಯ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪ್ರಕರಣದ ಕುರಿತ
ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಕೊರೊನಾ ಸೋಂಕಿತರು ಎರಡು ಲಕ್ಷ ಗಡಿ ದಾಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,61,500 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹಾಗೆಯೇ 1501 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರ
ಮೈಸೂರು, ಏಪ್ರಿಲ್ 18: ಮೈಸೂರಿನಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಇದೀಗ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ ಅಮರನಾಥ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಹೀಗಾಗಿ ನಜರ್ಬಾದ್ನಲ್ಲಿರುವ ಡಿಎಚ್ಒ ಕ
ಅದು 2ನೇ ಮಹಾಯುದ್ಧದ ಸಂದರ್ಭ. ಪಾಶ್ಚಿಮಾತ್ಯ ರಾಷ್ಟ್ರಗಳು ಎಷ್ಟೇ ಹೇಳಿದರೂ ಸೈಲೆಂಟ್ ಆಗದ ದ್ವೀಪ ರಾಷ್ಟ್ರ ಜಪಾನ್, ಅಮೆರಿಕ ಮತ್ತು ಮಿತ್ರಪಡೆಗಳಿಗೆ ಸಿಕ್ಕಾಪಟ್ಟೆ ಕಾಟ ಕೊಟ್ಟಿತ್ತು. ಆದ್ರೆ ಈ ವರ್ತನೆ ಆ ದೇಶಕ್ಕೆ ದೊಡ್ಡ ಗಂಡಾ
ನವದೆಹಲಿ, ಏಪ್ರಿಲ್ 18: ದೆಹಲಿ ಸರ್ಕಾರ ಹೇಳಿದ್ದಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ದೆಹಲಿ ಮೇಯರ್ ತಿಳಿಸಿದ್ದಾರೆ. ಕೋವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಲೆಕ್ಕದ ಪ್ರಕಾರ 193 ಸಾವು ಸಂಭವಿಸಿದೆ ಎ
ಮಂಗಳೂರು, ಏಪ್ರಿಲ್ 18: ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ನಾಗಕ್ಷೇತ್ರ ಸುಬ್ರಹ್ಮಣ್ಯದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ 2020 ಎಪ್ರಿಲ್ ನಿಂದ 2021 ಮಾರ್ಚ್
ಮುಂಬೈ, ಏಪ್ರಿಲ್ 18: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೇರೆ ಬೇರೆ ಕ್ಷೇತ್ರದ ದಿಗ್ಗಜರನ್ನು ಸೆಳೆದಿರುವುದರಲ್ಲಿ ಅಚ್ಚರಿಯೇನಿಲ್ಲ. ಈ ಹಿಂದೆಯಲ್ಲ ಐಪಿಎಲ್ ಉದ್ಘಾಟನೆ ಸಂದರ್ಭದಲ್ಲಿ ಭರ್ಜರಿ ಹಾಡು, ಕುಣಿತ ಎಲ್ಲವೂ ಇರುತ್ತ
ನವದೆಹಲಿ, ಏಪ್ರಿಲ್ 18: ಕೊರೊನಾ ಸೋಂಕಿನಿಂದ ಅತಿ ಹೆಚ್ಚು ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಸಿಕೆಯನ್ನು ವಿತರಿಸಲಾಗುವುದು ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಕೊರೊನಾ ಸೋಂಕು ದೇಶದಲ್ಲಿ
ಬೆಂಗಳೂರು, ಏಪ್ರಿಲ್ 18: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸಾರ್ವಜನಿಕ ಭೇಟಿ ನಿಷೇಧಿಸಲಾಗಿದೆ. ವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸ
ಬೆಂಗಳೂರು, ಏಪ್ರಿಲ್ 18: ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂ
ಪೆನ್ಸಿಲ್ವೇನಿಯಾ, ಏಪ್ರಿಲ್ 18: ಶ್ವಾನಗಳು ಕೊರೊನಾ ಸೋಂಕನ್ನು ನಿಖರವಾಗಿ ಪತ್ತೆ ಹಚ್ಚಬಲ್ಲದು ಎಂದು ಹೊಸ ಅಧ್ಯಯನವೊಂದು ಹೇಳಿದೆ. ಶ್ವಾನಗಳು ಅಪಾರ ಗ್ರಹಣ ಶಕ್ತಿ ಸಾಮರ್ಥ್ಯ ಹೊಂದಿವೆ ಎಂಬ ವಿಷಯ ಹೊಸತೇನಲ್ಲಾದರೆ ವಿಶೇಷವೆಂದ