SENSEX
NIFTY
GOLD
USD/INR

Weather

27    C

...
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ

2026ನೇ ವರ್ಷದಲ್ಲಿ ನೀವು ಉದ್ಯೋಗಕ್ಕಾಗಿ ಮಹಾನಗರಗಳಿಗೆ ವಲಸೆ ಹೋಗುವ ಯೋಚನೆಯಲ್ಲಿದ್ದೀರಾ? ನಿಮ್ಮ ಮಾಸಿಕ ವೇತನ 50,000 ರೂಪಾಯಿಗಳಾಗಿದ್ದರೆ, ಈ ಹಣದಲ್ಲಿ ಮಹಾನಗರಗಳಲ್ಲಿ ಜೀವನ ನಿರ್ವಹಣೆ ಸಾಧ್ಯವೇ ಹಾಗೂ ಹಣ ಉಳಿತಾಯ ಮಾಡಲು ಆಗುತ್ತ

21 Mar 2026 10:18 am
ಜಿಯೋ, ಏರ್‌ಟೆಲ್‌ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ

ನವದೆಹಲಿ: ಭಾರತ ಸರ್ಕಾರದ ಅಧೀನದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 4ಜಿ ಚಾಲ್ತಿಯಲ್ಲಿದ್ದು, 5ಜಿ ಸೇವೆ ನೀಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದರ ಮಧ್ಯೆ ಗ್ರಾಹಕರು ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸ

21 Mar 2026 10:08 am
ಐಪಿಎಲ್‌ಗೂ ಮುನ್ನ ಈಡನ್ ಗಾರ್ಡನ್ಸ್‌ನಲ್ಲಿ ಮಿಂಚಿದ ಉದಯೋನ್ಮುಖ ಪ್ರತಿಭೆ ಸಾರ್ಥಕ್‌ ರಂಜನ್ ಯಾರು?

Sarthak Ranjan: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಬ್ಯಾಟರ್ ಸಾರ್ಥಕ್ ರಂಜನ್, ಐಪಿಎಲ್ ಸೀಸನ್‌ಗೂ ಮುನ್ನ ಶುಕ್ರವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ತಂಡದ ಆಂತರಿಕ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ರಾಜಕಾರಣಿ ಪಪ್ಪು ಯಾದವ್ ಅವ

21 Mar 2026 9:32 am
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ

ಬೇಸಿಗೆ ರಜೆ ಎಂದರೆ ಮಕ್ಕಳಿಗೆ ಆಟ, ಮೋಜು ಮತ್ತು ಮಸ್ತಿ. ಆದರೆ, ಈ ಬಾರಿಯ ಬೇಸಿಗೆ ರಜೆಯನ್ನು ಇನ್ನಷ್ಟು ಅರ್ಥಪೂರ್ಣವನ್ನಾಗಿಸಲು ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಶೃಂಗೇರಿ ಒಂದು ಅದ್ಭುತವಾದ ವೇದಿಕೆಯನ್ನು ಸಿದ್ಧಪಡಿಸಿದೆ. ಶ

21 Mar 2026 9:15 am
ಮಾರ್ಚ್‌ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 21) ಲೀಟರ್‌ ಪೆಟ

21 Mar 2026 8:43 am
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ

ಸಿಬಿಎಸ್‌ಇ (CBSE) ಶಾಲೆಗಳಲ್ಲಿ ಹೊಸ ಶೈಕ್ಷಣಿಕ ವರ್ಷವು ಏಪ್ರಿಲ್ 1 ರಿಂದ ಪ್ರಾರಂಭವಾಗಲು ಸಜ್ಜಾಗಿದೆ. ಆದರೆ, ದೇಶಾದ್ಯಂತ ಶಾಲೆಗಳು 9ನೇ ತರಗತಿಯ ಪರಿಷ್ಕೃತ ಎನ್‌ಸಿಇಆರ್‌ಟಿ (NCERT) ಪಠ್ಯಪುಸ್ತಕಗಳಿಗಾಗಿ ಇನ್ನೂ ಕಾಯುತ್ತಿವೆ. ರಾಷ್

21 Mar 2026 8:00 am
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಆದರೆ ಕಳೆದ ಒಂದು ವಾರದಲ್ಲಿ ಸುರಿದ ಅತ್ಯಧಿಕ ಆಲಿಕಲ್ಲು ಮಳೆಯಷ್ಟು ಆಗುವ ಲಕ್ಷಣಗಳು ತೀರಾ ಕಡಿಮೆ ಎನ್ನಲಾಗಿದ್ದು, ಹಗುರದಿಂದ ಸಾಧಾರಣ ಮಳೆ (Karnata

21 Mar 2026 7:09 am
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ

ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ (Karnataka PGCET 2026) ಅಧಿಸೂಚನೆಯನ್ನು ಅಧಿಕೃ

21 Mar 2026 7:00 am
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ

Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ

21 Mar 2026 6:00 am
ಇರಾನ್ ಸಮೀಪಕ್ಕೆ ಬರುತ್ತಿವೆ ಮತ್ತಷ್ಟು ನೌಕೆಗಳು, ಮಧ್ಯಪ್ರಾಚ್ಯ ಭಾಗದಲ್ಲಿ ಪರಿಸ್ಥಿತಿ ಇನ್ನಷ್ಟು ಸೂಕ್ಷ್ಮ... Iran Conflict

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೆಂಗಣ್ಣಿಗೆ ಗುರಿಯಾಗಿ ಇರಾನ್ ಈಗ ದೊಡ್ಡ ಮಟ್ಟದ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದೆ. ಇರಾನ್ ನಾಯಕರು ಒಬ್ಬೊಬ್ಬರಾಗಿ ಜೀವ ಬಿಡುತ್ತಿದ್ದು, ತೈಲ &ಅನಿಲ ನಿಕ್ಷೇಪಗಳ ಮೇಲೆ ಕೂಡ ದೊ

20 Mar 2026 11:57 pm
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ

ಬೇಸಿಗೆ ರಜೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ದಕ್ಷಿಣ ಭಾರತದ ಪ್ರಮುಖ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿರುವ ತಮಿಳುನಾಡಿನ ರಾಮೇಶ್ವರಂಗ

20 Mar 2026 10:29 pm
Bank Jobs: ಸರ್ಕಾರಿ ಬ್ಯಾಂಕ್‌ ಕೆಲಸಕ್ಕೆ ಇನ್ಮುಂದೆ ಸಿಬಿಲ್ ಸ್ಕೋರ್ ಕಡ್ಡಾಯ

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ

20 Mar 2026 9:21 pm
ಬೆಂಗಳೂರಿನಲ್ಲಿ ನಡೆಯುವ ಆರ್‌ಸಿಬಿ-ಎಸ್‌ಆರ್‌ಎಚ್‌ ಉದ್ಘಾಟನಾ ಪಂದ್ಯದ ಟಿಕೆಟ್‌ ಬುಕ್‌ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ

RCB IPL Ticket Booking: ಐಪಿಎಲ್‌ 19ನೇ ಸೀಸನ್ ಮಾರ್ಚ್ 28ರಂದು ಆರಂಭವಾಗಲಿದ್ದು, ಎಂ.ಚಿನ್ನಸ್ವಾಮಿಯಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ವೀಕ್ಷಣೆ

20 Mar 2026 8:46 pm
NCERT 8ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: 8ನೇ ತರಗತಿಯ ಎನ್‌ಸಿಇಆರ್‌ಟಿ (NCERT) ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಇದ್ದ ವಿವಾದಾತ್ಮಕ ಪಾಠವನ್ನು ಮರುಬರೆಯಲು ಮೂವರು ಸದಸ್ಯರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದ

20 Mar 2026 8:46 pm
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಇಡೀ ದೇಶದ ಆರ್ಥಿಕತೆಯನ್ನೇ ನಿಯಂತ್ರಿಸುವ ಪ್ರಮುಖ ಅಂಶಗಳಾಗಿವೆ. ಕಳೆದ ಎರಡು ದಶಕಗಳಲ್ಲಿ ಭಾರತದಲ್ಲಿ ಪೆಟ್ರೋಲ್ ದರಗಳು ಊಹಿಸಲಾಗದಷ್ಟು ಏ

20 Mar 2026 6:54 pm
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?

ಬೇಸಿಗೆ ಕಾಲ ಶುರುವಾಗುತ್ತಿದ್ದಂತೆ ಬಿಸಿಲಿನಿಂದ ದೇಹವನ್ನು ತಂಪಾಗಿಡಲು ಮತ್ತು ಹೈಡ್ರೇಟ್(ನೀರಿನಾಂಶ)ನಿಂದ ಇರಲು ಜನರು ವಿವಿಧ ಪಾನಿಯಗಳತ್ತ ಮುಖ ಮಾಡುತ್ತಾರೆ. ವಿಶೇಷವಾಗಿ ಭಾರತದಲ್ಲಿ ಎಳನೀರು ಹಾಗೂ ಕಬ್ಬಿನ ರಸ ಆರೋಗ್ಯಕರ

20 Mar 2026 6:08 pm
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ

ಬ್ರಿಟನ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್‌ನ ಕ್

20 Mar 2026 6:01 pm
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ

IMD Weather Forecast: ಇದೀಗ ಬೇಸಿಗೆ ಆರಂಭವಾಗಿದ್ದರೂ ಸಹ ಈ ನಡುವೆಯೇ ದೇಶದ ಹಲವೆಡೆ ಆಲಿಕಲ್ಲು ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್ ಅಂತ್ಯದಲ್ಲಿ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂ

20 Mar 2026 5:55 pm
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ

ಬೇಸಿಗೆ ರಜೆ ಶುರುವಾಗುತ್ತಿದ್ದಂತೆ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಹಾಗೂ ಸದಾಚಾರವನ್ನು ಕಲಿಸಲು ಪೋಷಕರು ಉತ್ತಮ ಶಿಬಿರಗಳ ಹುಡುಕಾಟದಲ್ಲಿರುತ್ತಾರೆ. ಅಂಥವರಿಗಾಗಿ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಅಧೀನದಲ್ಲಿರುವ '

20 Mar 2026 5:07 pm
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು

ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬ

20 Mar 2026 4:43 pm
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ

Petrol Price: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ನೇರ ಪರಿಣಾಮವಾಗಿ ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2.35 ರೂಪಾಯಿವರೆ

20 Mar 2026 4:23 pm
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ

ಕೇಂದ್ರೀಯ ವಿದ್ಯಾಲಯ ಸಂಘಟನೆಯು (KVS) 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿ ಮತ್ತು ಬಾಲವಾಟಿಕಾ ಪ್ರವೇಶಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ (ಮಾರ್ಚ್ 20, 2026) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ತಮ್ಮ ಮಕ್

20 Mar 2026 4:01 pm
ಮಾರ್ಚ್‌ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 20) ಲೀಟರ್‌ ಪೆಟ

20 Mar 2026 2:39 pm
19,000 ರೂಪಾಯಿ ತಲುಪುವ ಭೀತಿಯಲ್ಲಿ ಕಚ್ಚಾತೈಲ ಬೆಲೆ, ದಿಢೀರ್ ಪೆಟ್ರೋಲ್ &ಡೀಸೆಲ್ ಸಂಚಲನ... Crude Oil

ಇರಾನ್ ಮೇಲೆ ಸುಮ್ಮನೆ ಇರದೆ ದಾಳಿ ಮಾಡುತ್ತಿದೆ ಅಮೆರಿಕ ಹಾಗೂ ಇಸ್ರೇಲ್ ಎಂಬ ಆರೋಪವನ್ನ ಮಾಡುತ್ತಿವೆ ಜಗತ್ತಿನ ಹಲವು ದೇಶಗಳು. ಆದರೆ ನಮ್ಮ ಶತ್ರುಗಳ ನಾಶ ಗ್ಯಾರಂಟಿ ಎಂದು ಇಸ್ರೇಲ್ &ಅಮೆರಿಕ ನಾಯಕರು ಘೋಷಣೆ ಹೊರಡಿಸಿದ್ದಾರೆ. ಇ

20 Mar 2026 2:29 pm
ಗಲ್ಲಿ ಕ್ರಿಕೆಟ್‌ನಲ್ಲಿ 15 ಬಾಲ್‌ಗೆ 40 ರನ್ ಚೇಸ್ ಮಾಡಿದ ಆರ್‌ಸಿಬಿ ಜಿತೇಶ್ ಶರ್ಮಾ: ಎಸ್‌ಆರ್‌ಎಚ್‌ಗೆ ಶುರುವಾಯ್ತು ನಡುಕ

RCB Jitesh Sharma: ಐಪಿಎಲ್‌ 19ನೇ ಸೀಸನ್ ಮಾರ್ಚ್‌ 28ರಿಂದ ಆರಂಭ ಆಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

20 Mar 2026 2:05 pm
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain

ಮಳೆ.. ಮಳೆ.. ಮಳೆ.. ಎಲ್ಲಿ ನೋಡಿದರೂ &ಎಲ್ಲಿ ಕೇಳಿದರೂ ಬರೀ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ಬಗ್ಗೆ ಕನ್ನಡಿಗರು ಚರ್ಚೆ ಮಾಡುತ್ತಿದ್ದಾರೆ. ಅದರಲ್ಲೂ ಬಿಸಿ ಬಿಸಿ ಬೇಸಿಗೆ ನಡುವೆಯೇ ಭರ್ಜರಿ ಮಳೆ ಬಿದ್ದು ಒಂದಷ್ಟು ತಂಪಾಗಿದೆ ಕನ್ನಡ

20 Mar 2026 1:57 pm
ಅಯ್ಯಯ್ಯೋ.. 93 ರೂಪಾಯಿಗೆ ಕುಸಿತ ಕಂಡ ಭಾರತದ ಕರೆನ್ಸಿ, ಡಾಲರ್ ಎದುರು ಮಹಾ ಪತನ.. Rupee And Dollar

ಭಾರತೀಯ ರೂಪಾಯಿ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದೆ, ಯುದ್ಧದ ಆಘಾತದ ನಡುವೆ ಒಂದು ಕಡೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗುತ್ತಾ ಇದೆ. ಹೀಗಿದ್ದಾಗ ಗ್ಯಾಸ್ ಸಿಲಿಂಡರ್ ಸಮಸ್ಯೆ ಕಾರಣಕ್ಕೆ ಜನರು ಕೂಡ ರೊಚ್ಚಿಗೆದ್ದು, ನಿತ್

20 Mar 2026 1:00 pm
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಚಿನ್ನದ ಬೆಲೆ ಇಂದು ಮತ್ತೆ ದಿಢೀರ್‌ ಏರಿಕೆ ಕಂಡಿದೆ. ಪ್ರಮುಖವಾಗಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹15,000 ಮೊತ್ತವನ್ನು ದಾಟುವ ಮೂಲಕ ಹೊಸ ದಾಖಲೆ ಬರೆದಿದೆ. ಕಳೆದ ಕೆಲವು ದಿನ

20 Mar 2026 12:25 pm
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?

ಈ ಸಂವತ್ಸರಕ್ಕೆ 'ಪರಾಭವ' ಅದರ ನಿಜವಾದ ಅರ್ಥವೇನು? ಎಂಬ ಪ್ರಶ್ನೆಗಳು ಅನೇಕರ ಮನಸ್ಸಿನಲ್ಲಿ ಮೂಡುತ್ತದೆ. 'ಪರಾಭವ' ಎಂದರೆ ಸೋಲು ಎಂಬ ಅರ್ಥವಲ್ಲವೇ ಎಂಬ ಗೊಂದಲವೂ ಕೊಡ ಇದೆ. ಆದರೆ ಇದರ ಹಿಂದೆ ಇರುವ ಸಂಸ್ಕೃತ ಮತ್ತು ಜ್ಯೋತಿಷ್ಯ ಶಾಸ

20 Mar 2026 11:49 am
Clay Pot: ಮಣ್ಣಿನ ಮಡಕೆ ನೀರು ಕುಡಿಯುತ್ತೀರಾ? ಈ ಲಾಭಗಳನ್ನು ತಿಳಿದರೆ ಆಶ್ಚರ್ಯಪಡುವಿರಿ

ಬೇಸಿಗೆ ಕಾಲ ಆರಂಭವಾಗುತ್ತಿದಂತೆ ದೇಹದಲ್ಲಿ ನೀರಿನ ಅಂಶದ ಅಗತ್ಯತೆ ಹೆಚ್ಚಾಗುತ್ತದೆ. ಹೆಚ್ಚುತ್ತಿರುವ ಬಿಸಿಲಿನಿಂದ ನಮ್ಮ ದೇಹವು ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳವುದು ಬಹಳ ಮುಖ್ಯ. ಈ ಸಂದರ್ಭದಲ್ಲಿ ಜನರು ಹೆಚ್ಚಾಗಿ ಫ್ರ

20 Mar 2026 11:39 am
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?

ವಿಶ್ವಸಂಸ್ಥೆಯು 'ವಿಶ್ವ ಸಂತೋಷ ಸೂಚ್ಯಂಕ-2026' ವರದಿ ಬಿಡುಗಡೆ ಮಾಡಿದ್ದು, ಯುರೋಪಿನ ಪುಟ್ಟ ದೇಶ ಫಿನ್ಲೆಂಡ್ ಸತತ ಒಂಬತ್ತನೇ ಬಾರಿಗೆ ವಿಶ್ವದ ಅತ್ಯಂತ ಸಂತೋಷದಾಯಕ ರಾಷ್ಟ್ರವಾಗಿ ಹೊರಹೊಮ್ಮಿದೆ. 147 ದೇಶಗಳ ಪಟ್ಟಿಯಲ್ಲಿ ಭಾರತವು 116

20 Mar 2026 10:00 am
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್‌-ಮಟನ್‌ ದರ?

ಯುಗಾದಿ ಹಬ್ಬದ ಮರುದಿನ ಬರುವ ಈ 'ವರ್ಷತೊಡಕು' ಅಥವಾ 'ಹೊಸತೊಡಕು' ಕರ್ನಾಟಕದ ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಹಳ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ 'ಯುಗಾದಿ'ಯನ್ನು ಹೊಸ ವರ್ಷವಾಗಿ ಆಚರಿಸಿದರೆ, ಅದರ ಮರುದಿನ ಆಚರಿ

20 Mar 2026 9:07 am
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ 2026-27ನೇ ಶೈಕ್ಷಣಿಕ ಸಾಲಿನಲ್ಲಿ, 1 ರಿಂದ 10ನೇ ತರಗತಿಯಲ್ಲಿ ವ್ಯಾಸಂ

20 Mar 2026 7:25 am
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ

Horoscope March 20: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ರಾಹುಕಾಲ ಬೆಳಗ್ಗೆ 10:30 ರಿಂದ 12:00 ರವರೆಗೆ ಇರುತ್ತದೆ.

20 Mar 2026 6:00 am
ಇರಾನ್ ಸಂಘರ್ಷ ಪರಿಣಾಮ ತೈಲ ಸಂಸ್ಕರಣಾ ಘಟಕಗಳೇ ಉಡೀಸ್, ಜಗತ್ತಿನಾದ್ಯಂತ ತೈಲ ಬೆಲೆ ಏರಿಕೆಯ ಭೀತಿ... Iran Conflict

ಮಧ್ಯಪ್ರಾಚ್ಯ ಪರಿಸ್ಥಿತಿ ಈಗ ಹೇಗೆ ಆಗಿದೆ ಎಂದರೆ, ಒಂದು ಕಡೆ ಯುದ್ಧ ನಿಲ್ಲದೇ ಇದ್ದರೆ ಸರ್ವನಾಶ ಗ್ಯಾರಂಟಿ. ಇನ್ನೊಂದು ಕಡೆ ಯುದ್ಧ ನಿಲ್ಲಿಸಬೇಕು ಎಂದರೆ ನೂರಾರು ಅಡ್ಡಿ ಆತಂಕದ ಜೊತೆಯಲ್ಲೇ ಅಮೆರಿಕ ಅಧ್ಯಕ್ಷರ ಪ್ರತಿಷ್ಠೆಯ

19 Mar 2026 11:56 pm
APSEZ ಕೊಲಂಬೊ ಟರ್ಮಿನಲ್: ಮೊದಲ ವರ್ಷದಲ್ಲೇ 10 ಲಕ್ಷ ಕಂಟೈನರ್‌ಗಳ ನಿರ್ವಹಣೆಯ ದಾಖಲೆ

ಕೊಲಂಬೊ: ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಜೋನ್ ಲಿಮಿಟೆಡ್ (APSEZ) ಶ್ರೀಲಂಕಾದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ತಲುಪಿದೆ. ತಾನು ನಿರ್ವಹಿಸುತ್ತಿರುವ 'ಕೊಲಂಬೊ ಪಶ್ಚಿಮ ಅಂತರಾಷ್ಟ್ರೀಯ ಟರ್ಮಿನಲ್' (CWIT) ನಲ್ಲಿ ಕಾರ್ಯಾ

19 Mar 2026 10:10 pm
Hospital Bill: ಮಾಡದ ಸರ್ಜರಿಗೂ 1 ಲಕ್ಷ ರೂಪಾಯಿ ಬಿಲ್; ರೋಗಿಯ ಒಂದೇ ಒಂದು ಪ್ರಶ್ನೆಗೆ ಉಳಿಯಿತು ಬರೋಬ್ಬರಿ ರೂ.44,000

Hospital Bill: ವೈದ್ಯಕೀಯ ಚಿಕಿತ್ಸೆಯ ನಂತರ ಪ್ರತಿಯೊಂದು ವಸ್ತುವಿನ ವಿವರವಾದ ಪಟ್ಟಿ ಇರುವ ಬಿಲ್ ಕೇಳುವ ಮೂಲಕ ರೋಗಿಯೊಬ್ಬರು ಬರೋಬ್ಬರಿ 44,000 ರೂಪಾಯಿಗಳನ್ನು ಉಳಿಸಿದ್ದಾರೆ. ಆಶ್ಚರ್ಯಕರ ವಿಷಯವೆಂದರೆ, ತಮಗೆ ನಡೆಯದ ಶಸ್ತ್ರಚಿಕಿತ್ಸೆ

19 Mar 2026 9:33 pm
ಬಸ್ಸುಗಳಲ್ಲಿ 11 ಹೊಸ ಸುರಕ್ಷತಾ ಕ್ರಮಗಳನ್ನ ಅಳವಡಿಸಲು ಗಡುವು ವಿಸ್ತರಣೆ, ಮಾರ್ಚ್ 31 ಡೆಡ್‌ಲೈನ್

ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಖಚಿತಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸಾರಿಗೆ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಬಸ್ ಮಾಲೀ

19 Mar 2026 9:07 pm
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ

ಬೆಂಗಳೂರು: ಜಾತಿ, ಧರ್ಮದ ಅಡೆತಡೆಗಳನ್ನು ಮೀರಿ ಪ್ರೀತಿಸಿ ಮದುವೆಯಾಗುವ ಜೋಡಿಗಳ ರಕ್ಷಣೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. 'ಮರ್ಯಾದೆ' ಮತ್ತು 'ಸಂಪ್ರದಾಯ'ದ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆ, ಹಲ್ಲೆ ಹಾಗೂ ಸಾಮಾಜ

19 Mar 2026 8:36 pm
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ

ಬೆಂಗಳೂರು: ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ, ಅಮಾನತುಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತ

19 Mar 2026 7:52 pm
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು

Anil Kumble: ಕೆಲವೇ ದಿನಗಳಲ್ಲಿ ಐಪಿಎಲ್‌ 2026 ಹಬ್ಬ ಆರಂಭ ಆಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಭಾರತೀಯ ಕ್ರಿಕಟ್‌ ದಂತಕತೆ, ಕನ್ನಡಿಗ ಅನಿಲ್‌ ಕ

19 Mar 2026 7:44 pm
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರವು ಮಂಡಿಸಲು ಉದ್ದೇಶಿಸಿರುವ 'ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ (VBSA) ಮಸೂದೆ, 2025'ರ ಕುರಿತು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯು ಉನ್ನತ ಶಿಕ್

19 Mar 2026 7:16 pm
ಆರ್‌ಸಿಬಿ ಟ್ರೋಫಿ ಗೆಲ್ಲುವ ಬಗ್ಗೆ ಭವಿಷ್ಯ ನುಡಿದ 'ಮಿಸ್ಟರ್ 360' ಎಬಿ ಡಿವಿಲಿಯರ್ಸ್: ಡ್ರೆಸ್ಸಿಂಗ್ ರೂಮ್‌ ಸೀಕ್ರೆಟ್‌ ರಿವೀಲ್

AB de Villiers: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ 19ನೇ ಸೀಸನ್‌ ಐಪಿಎಲ್‌ ಹಬ್ಬವು ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜ

19 Mar 2026 6:51 pm
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price

ಚಿನ್ನ ಇರಬೇಕು, ಮನೆಯಲ್ಲಿ ಕೆಜಿ &ಕೆಜಿ ಚಿನ್ನ ತುಂಬಿರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಇನ್ನು ನಮ್ಮ ಭಾರತೀಯರಿಗೆ ಚಿನ್ನದ ಮೇಲೆ ಆಸೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ. ಏಕೆಂದರೆ ಚಿನ್ನ ಭಾರತ ಮತ್ತು ಭಾರತೀಯರ ಸಂಸ್ಕೃತಿ ಜೊ

19 Mar 2026 6:48 pm
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್‌ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೀವನಾಡಿ 'ನಮ್ಮ ಮೆಟ್ರೋ' ಕೇವಲ ಕರುನಾಡಿಗೆ ಮಾತ್ರವಲ್ಲ, ಇದೀಗ ಜಾಗತಿಕ ಮಟ್ಟದಲ್ಲೂ ಪ್ರಶಂಸೆಗೆ ಪಾತ್ರವಾಗುತ್ತಿದೆ. ಇತ್ತೀಚೆಗಷ್ಟೇ ಲಂಡನ್ ಪ್ರವಾಸಕ್ಕೆ ತೆರಳಿದ್ದ ಯುವತಿಯೊಬ್ಬರು,

19 Mar 2026 6:00 pm
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್‍ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು

ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ನಗರವನ್ನು ಆಯ್ಕೆ ಮಾಡುವುದು ಅತ್ಯಂತ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಇದು ಕೇವಲ ಶೈಕ್ಷಣಿಕ ಪ್ರಗತಿಯ ಮೇಲೆ ಮಾತ್ರವಲ್ಲದೆ ದೈನಂದಿನ ಜೀವನ, ಆರ್ಥಿಕ ವೆಚ್ಚಗಳು ಮತ್ತು ಭವಿಷ್ಯದ ಉದ್ಯೋ

19 Mar 2026 5:06 pm
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು

ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ

19 Mar 2026 4:16 pm
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market

ಷೇರು ಮಾರುಕಟ್ಟೆ ಇಂದು ಕೂಡ ಮಕಾಡೆ ಮಲಗಿದೆ, ಕಳೆದ ಕೆಲವು ದಿನಗಳಿಂದ ಸತತವಾಗಿ ಬಿದ್ದು ಭಯ ಹುಟ್ಟಿಸಿದ್ದ ಭಾರತದ ಷೇರುಪೇಟೆ ನಿನ್ನೆ ಎಂದರೆ ಮಾರ್ಚ್ 18 ಬುಧವಾರ ಒಂದಷ್ಟು ಚೇತರಿಕೆ ಕಂಡು ಹೊಸ ಹುಮ್ಮಸ್ಸು ಮೂಡಿಸಿತ್ತು. ಇದೇ ಕಾರ

19 Mar 2026 4:11 pm
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC

19 Mar 2026 3:57 pm
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ

ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.

19 Mar 2026 3:55 pm
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

India Rain Alert: ಕರ್ನಾಟಕ, ತಮಿಳುನಾಡು ಸೇರಿದಂತೆ ಭಾರತದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಜೋರು ಮಳೆ ನಿರೀಕ್ಷೆ ಇದೆ. ಅಲ್ಲಲ್ಲಿ ಒ

19 Mar 2026 2:41 pm
ಇರಾನ್ ಸಂಘರ್ಷದ ಪರಿಣಾಮ ಹೊಸ ಸಮುದ್ರ ಮಾರ್ಗ ರೂಪಿಸಲು ಶುರುವಾಯ್ತು ಒತ್ತಡ... Iran Conflict

ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧವು ಜಗತ್ತಿನಲ್ಲಿ ಹಲವು ದೊಡ್ಡ ದೊಡ್ಡ ಬದಲಾವಣೆಗೆ ಈಗ ನಾಂದಿ ಹಾಡುತ್ತಿದೆ. ಒಂದು ಕಡೆ ಕಚ್ಚಾತೈಲ ಎಂಬ ಅತಿ ಅಗತ್ಯ ವಸ್ತುವಿನ ಬೆಲೆ ಏರಿಕೆಯು ತಲ್ಲಣ ಎಬ್ಬಿಸಿ ಜಗತ್ತಿನ ಆರ್ಥಿಕತೆ ಅಲ್ಲಾ

19 Mar 2026 2:27 pm
ಆಕ್ಸಿಜನ್ ಸಿಲಿಂಡರ್ ನೆರವಿವಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ

SSLC Examination 2026: ದೃಢ ಸಂಕಲ್ಪ ಮತ್ತು ಛಲವಿದ್ದರೆ ಎಂತಹ ಕಷ್ಟವನ್ನೂ ಎದುರಿಸಬಹುದು ಎಂಬುದಕ್ಕೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊತ್ತಪಟ್ನಂನ 10ನೇ ತರಗತಿ ವಿದ್ಯಾರ್ಥಿಯೊಬ್ಬ ಸಾಕ್ಷಿಯಾಗಿದ್ದಾನೆ. ತೀವ್ರ ಅನಾರೋಗ್ಯದ ನಡುವೆಯೂ

19 Mar 2026 2:14 pm
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election

ಕರ್ನಾಟಕದ ನೆರೆ ರಾಜ್ಯ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಜ್ಜಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 234 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ನೆರೆಯ ತಮಿಳುನಾಡು ರಾಜ್ಯದಲ್ಲಿ ಇದೀಗ ಅಚ್ಚುಕಟ್

19 Mar 2026 2:09 pm
ಮಧ್ಯಪ್ರಾಚ್ಯ ಮುಳುಗುವಂತೆ ಮಾಡುತ್ತಿದೆ ಇರಾನ್ ಸಂಘರ್ಷ, ಅಮೆರಿಕದ ಹೊಸ ರಣತಂತ್ರ | Iran Conflict

ಇರಾನ್ ಎಷ್ಟು ಹೇಳಿದರೂ ಮಾತು ಕೇಳುತ್ತಿಲ್ಲ, ಅಮೆರಿಕ ಹಾಗೂ ಮಿತ್ರ ದೇಶಗಳು ಯುದ್ಧ ನಿಲ್ಲಿಸಿ ಶಾಂತಿ ಒಪ್ಪಂದ ಮಾಡಿಕೊಳ್ಳಿ ಎಂದು ಇರಾನ್ ಬಳಿ ಮನವಿ ಮಾಡಿದರೂ ಅದು ವರ್ಕೌಟ್ ಆಗ್ತಾ ಇಲ್ಲ. ಯುದ್ಧದ ಕಿಚ್ಚು ಇನ್ನಷ್ಟು ಹೆಚ್ಚಾಗು

19 Mar 2026 1:21 pm
Hotel Gas Bill: ಊಟದ ನಂತರ ಹೋಟೆಲ್ ಬಿಲ್‌ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್

Hotel Gas Bill: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಪರಿಣಾಮ ಭಾರತದ ಹೋಟೆಲ್‌ ಉದ್ಯಮ ಮತ್ತು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. ಜಾಗತಿಕ ಇಂಧನ ಪೂರೈಕೆ ಉಂಟಾಗಿರುವ ವ್ಯತ್ಯಯದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಎ

19 Mar 2026 1:10 pm
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ

ಬೆಂಗಳೂರು: ಎಂ.ಬಿ. ಪಾಟಿಲ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನಿಂದ ಬೀದರ್ ಮತ್ತು ಕಲ್ಬುರ್ಗಿಗೆ ವಿಮಾನಸೇವೆ ಪುನ: ಆರಂಭಿಸುವ ಪ್ರಕಿಯೆಗೆ ವೇಗ ನೀಡಲಾಗಿದೆ. ಈ ಹಿನ್ನಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಇದೇ ತಿ

19 Mar 2026 12:58 pm
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Railways Jobs 2026: ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್‌) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ (ಆರ್‌ಆರ್‌ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ಸಾವಿರಾರು ಅಪ್ರೆಂಟಿಸ್ ಹುದ್ದೆಗಳ

19 Mar 2026 12:53 pm
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Karnarnataka Election: ರಾಜ್ಯದ ಕುತೂಹಲ ಕೆರಳಿಸಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಣಕ್ಕಿಳ

19 Mar 2026 12:28 pm
ಇರಾನ್ ಸೇನೆಗೆ ಎಚ್ಚರಿಕೆ ಸಂದೇಶ ರವಾನಿಸಿದ ಸೌದಿ ಅರೇಬಿಯಾ, ಪರಿಸ್ಥಿತಿ ಭೀಕರ | Iran Conflict

ಮಧ್ಯಪ್ರಾಚ್ಯ ಇಷ್ಟುದಿನ ತೈಲ ಮಾರಾಟಕ್ಕೆ ಹೆಸರು ಮಾಡಿತ್ತು, ಆದರೆ ಈಗ ಯುದ್ಧದ ಕಾರಣದಿಂದ ಇಡೀ ಜಗತ್ತಿನಾದ್ಯಂತ ಚರ್ಚೆಯಲ್ಲಿದೆ. ಇರಾನ್ ಯಾರ ಮಾತನ್ನು ಕೇಳುತ್ತಿಲ್ಲ, ತನ್ನ ಮೇಲೆ ನಡೆದಿರುವ ದಾಳಿಗೆ ಪ್ರತಿಕಾರದ ಮಂತ್ರ ಜಪಿಸ

19 Mar 2026 12:12 pm
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ

Gold Silver Price Today: ಜನರು ಯುಗಾದಿ ಹಬ್ಬದ (Ugadi 2026) ಸಂಭ್ರಮದಲ್ಲಿದ್ದಾರೆ. ಹೊಸ ವರ್ಷದ ಈ ಹಬ್ಬದ ವೇಳೆ ಚಿನ್ನ ಬೆಳ್ಳಿ ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ಸತತ ಎರಡನೇ ದಿನವೂ ಚಿನ್ನದ ಹಾಗೂ ಬೆಳ್ಳಿಯ ದರದಲ್ಲಿ ಭರ್ಜರಿ ಕುಸಿತವಾಗಿದೆ. ಕೆಲ

19 Mar 2026 12:10 pm
ಮಾರ್ಚ್‌ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 19) ಲೀಟರ್‌ ಪೆಟ

19 Mar 2026 11:39 am
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ

ನವದೆಹಲಿ/ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸುತ್ತಿದೆ. ವಿವಿಧ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಇದೀಗ ಮಲೆನಾಡು-ಉತ್ತರ ಕರ್ನಾಟಕ, ಮಲೆನಾಡು-ಕರಾವಳಿ ಸಂಪರ

19 Mar 2026 8:15 am
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಶುರುವಾಗಿದೆ. ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 02 ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡಗು, ಮಿಂಚಿನೊಂದಿಗೆ ಆಲಿಕಲ್ಲು ಮಳೆ ಆಗ

19 Mar 2026 7:00 am
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ

Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ

19 Mar 2026 6:00 am
ವಾಸ್ತು ಸರಿಯಿದ್ದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ, ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಈ ಸರಳ ವಾಸ್ತು ಟಿಪ್ಸ್ ಪಾಲಿಸಿ

ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ

18 Mar 2026 9:48 pm
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ

18 Mar 2026 9:31 am
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ

18 Mar 2026 8:39 am
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ

Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ

18 Mar 2026 6:00 am
ಮನೆ ನಿರ್ಮಾಣಕ್ಕೂ ಮೊದಲು ತಿಳಿಯಲೇಬೇಕಾದ ವಾಸ್ತು ರಹಸ್ಯ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ

17 Mar 2026 9:30 pm
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ

16 Mar 2026 11:34 pm
ಮನೆಯ ವಾಸ್ತು ದೋಷವೇ ? ಹಣ ಖರ್ಚಿಲ್ಲದೆ ಸರಿಪಡಿಸಬಹುದಾದ ಸರಳ ಉಪಾಯಗಳು ಇಲ್ಲಿವೆ

ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ

16 Mar 2026 12:56 pm
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು

Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ

16 Mar 2026 6:00 am
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ

15 Mar 2026 3:19 pm
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ

15 Mar 2026 1:38 pm
ಮಾರ್ಚ್‌ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ

Horoscope March 15: ಇಂದು (ಮಾರ್ಚ್‌ 15) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಕೆಲವರಿಗೆ ಹೊಸ ಅ

15 Mar 2026 6:05 am
Horoscope March 15; ಈ ರಾಶಿಯವರಿಗಿದೆ ಧನ ಲಾಭ ಮತ್ತು ಯಶಸ್ಸಿನ ಸೂಚನೆ

Horoscope March 15: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ ಸಂಜೆ 6:00 ರವರೆಗೆ ಇರುತ್ತದೆ. ಮ

15 Mar 2026 6:00 am
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ

ಮಾರ್ಚ್ 16ರಿಂದ ಮಾರ್ಚ್ 22ರವರೆಗಿನ ಈ ವಾರವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಹತ್ತಿರದ ಪರಿಣಾಮ ಬೀರಲಿದೆ. ವಸಂತ ಋತುವಿನ ಆಗಮನ ಹಾಗೂ ಯುಗಾದಿ ಹಬ್ಬದ ಸಡಗರದ ನಡುವೆ ಈ ವಾರವು ಕೆಲವು ರಾಶಿಯವರಿಗೆ ವೃತ್ತಿಜೀ

14 Mar 2026 3:19 pm
Meta Layoffs 2026: AI ಮೇಲೆ ಭಾರಿ ಹೂಡಿಕೆ, 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

ಬೆಂಗಳೂರು: ಜಾಗತಿಕ ಟೆಕ್ ವಲಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದಂತೆ, ಇದರ ನೇರ ಹೊಡೆತ ಐಟಿ ಉದ್ಯೋಗಿಗಳ ಮೇಲಾಗುತ್ತಿದೆ. ಅಮೆರಿಕದ ಪ್ರಖ್ಯಾತ ಟೆಕ್ ದೈತ್ಯ ಹಾಗೂ ಫೇಸ್‌ಬುಕ್, ಇನ್

14 Mar 2026 12:26 pm
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ

Horoscope March 14: ಮಾರ್ಚ್ 14 ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 14ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್

14 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮೀನ ರಾಶಿಗೆ ದೊರೆಯುವ ಶುಭಫಲಗಳು

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 12:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕುಂಭ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 11:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮಕರ ರಾಶಿಯವರಿಗೆ ಇದರ ಮಹತ್ವ

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕ

13 Mar 2026 10:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಧನು ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 9:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ವೃಶ್ಚಿಕ ರಾಶಿಯವರಿಗೆ ಶತ್ರುಗಳಿಂದ ರಕ್ಷಣೆ ಮತ್ತು ಜಯ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 8:00 am
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ

Horoscope March 13: ಮಾರ್ಚ್ 13ರಂದು ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 13ರ ದ್ವಾದಶಯ ರಾಶಿಗಳಿಗೆ ಶುಭ, ಅಶುಗಳು,

13 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ತುಲಾ ರಾಶಿಯವರಿಗೆ ವಾರಾಹಿ ದೇವಿಯ ಮಹಿಮೆ ಮತ್ತು ಶಕ್ತಿ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 7:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕನ್ಯಾ ರಾಶಿಯವರಿಗೆ ಪರಿಚಯ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 6:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಸಿಂಹ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 5:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕರ್ಕಾಟಕ ರಾಶಿಯವರಿಗೆ ಇದರ ಅಗತ್ಯತೆ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಪ್ರಭಾವಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆ

12 Mar 2026 4:00 pm