SENSEX
NIFTY
GOLD
USD/INR

Weather

32    C
... ...View News by News Source
ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ –ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ (Petrol Tanker) ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್

5 May 2024 9:46 am
ಗಂಡನೊಂದಿಗೆ ಗಲಾಟೆ –ಕೋಪದಲ್ಲಿ ಮಗನನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಗಂಡನ (Wife) ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ (Crocodile) ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯ

5 May 2024 9:19 am
ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ –ರಹಸ್ಯ ಸ್ಫೋಟ!

ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಯಾರೊಂದಿಗೂ ಸ

5 May 2024 9:10 am
ಕೋವಿಡ್ ಲಸಿಕೆ ಪಡೆದ ಯುವಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ: ಪ್ರಿಯಾಂಕಾ ಆತಂಕ

– ಮೋದಿಜೀಗೆ 51 ಸಾವಿರ ಕೋಟಿ ದೇಣಿಗೆ ಕೊಟ್ಟಿದ್ದ ಕಂಪನಿ ತಯಾರಿಸಿದ ಲಸಿಕೆ ಇದು – ಲೈಂಗಿಕ ದೌರ್ಜನ್ಯ ಆರೋಪಿಯೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಾಗ್ದಾಳಿ ದಾವಣಗೆರೆ: ಕೋವಿಡ್ ಲಸಿಕೆ (Covid Vaccine) ಪಡೆದ ಅನೇಕ ಯುವಜನರಿ

5 May 2024 8:25 am
ರೇವಣ್ಣ ಅರೆಸ್ಟ್‌ ಬೆನ್ನಲ್ಲೇ ಭವಾನಿಗೂ ಸಂಕಷ್ಟ?

ಬೆಂಗಳೂರು: ಪತಿ ರೇವಣ್ಣ (HD Revanna) ಅರೆಸ್ಟ್‌ ಆದ ಬೆನ್ನಲ್ಲೇ ಪತ್ನಿ ಭವಾನಿಗೂ (Bhavani Revanna) ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಮಹಿಳೆಯೊಬ್ಬರ ಅಪಹರಣ (Kidnap) ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಭವಾನಿ ರೇವಣ್ಣ ಕ

5 May 2024 8:15 am
ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

ಬೆಂಗಳೂರು: ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರ

5 May 2024 7:34 am
ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

ಚಿಕ್ಕೋಡಿ: ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ರೇವಣ್ಣ ಬಂಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಾನು ಪ

4 May 2024 8:48 pm
ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ- ಐವರು IAF ಅಧಿಕಾರಿಗಳಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು

4 May 2024 8:03 pm
ಮಹಿಳೆಯ ಅಪಹರಣ ಪ್ರಕರಣ- ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯ

4 May 2024 6:27 pm
ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಬಿಜೆಪಿ ಸೇರ್ಪಡೆ

ನವದೆಹಲಿ: ದೆಹಲಿ ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ (Arvinder Singh Lovely) ಇಂದು ಅಧಿಕೃತವಾಗಿ ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಅವರ ಜೊತೆ ಮಾಜಿ ಶಾಸಕರಾದ ರಾಜ್ ಕುಮಾರ್ ಚ

4 May 2024 5:57 pm
ಬದುಕೇ ಬೇಡ ಎಂದು ಕುಗ್ಗಿದ ದಿನಗಳ ಬಗ್ಗೆ ‘ಕೆಜಿಎಫ್’ನಟಿ ಓಪನ್ ಟಾಕ್

ಬಾಲಿವುಡ್ ಬೆಡಗಿ ಮೌನಿ ರಾಯ್ (Mouni Roy) ವೈವಾಹಿಕ ಜೀವನ ಮತ್ತು ಸಿನಿಮಾ ಚಿತ್ರೀಕರಣ ಎಂದು ಎರಡನ್ನು ನಿಭಾಯಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ಬಳಲಿದ್ದರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಬಾಯ್ಬಿಟ್

4 May 2024 5:49 pm
ಕಿಡ್ನಾಪ್ ಕೇಸ್- ಸಂತ್ರಸ್ತೆಯ ರಕ್ಷಿಸಿ ಬೆಂಗಳೂರಿಗೆ ಕರೆತರುತ್ತಿರುವ ಎಸ್‍ಐಟಿ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮೈಸೂರಿನ ಕೆ.ಆರ್‌ ನಗರದ ಸಂತ್ರಸ್ತೆಯನ್ನು (K.R Nagar Victim Woman) ಇದೀಗ ರಕ್ಷಿಸಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ಬಳಿಯ ರೇವಣ್ಣ ಆಪ್ತನ ಕಾಳೇನಹಳ್ಳಿ ತ

4 May 2024 5:31 pm
ಎಳನೀರು ಸೇವಿಸಿ ದಲಿತರೊಂದಿಗೆ ನಾವಿದ್ದೇವೆ ಅಂದ್ರು ಯದುವೀರ್

ಬಳ್ಳಾರಿ: ಬಿಜೆಪಿ (BJP) ಅಭ್ಯರ್ಥಿ ಶ್ರೀರಾಮುಲು (B. Sriramulu) ಪರ ಮತಯಾಚಿಸಿದ ಮೈಸೂರು -ಕೊಡಗು ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ದಲಿತರ ಮನೆಯಲ್ಲಿ ಎಳನೀರು ಸೇವಿಸಿದ್ದಾರೆ. ಬಳಿಕ ಮಾತನಾಡಿ, ದಲಿತರೊಂದಿಗೆ ನಾವಿದ್ದೇವೆ. ಮೈಸೂರು ಸಂ

4 May 2024 2:44 pm
ಆಮೀರ್ ಪುತ್ರನ ಚಿತ್ರಕ್ಕೆ ಶ್ರೀದೇವಿ 2ನೇ ಪುತ್ರಿ ನಾಯಕಿ

ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಮೂರನೇ ಸಿನಿಮಾಗೆ ಶ್ರೀದೇವಿ ಅವರ 2ನೇ ಪುತ್ರಿ ಖುಷಿ ಕಪೂರ್ (Khushi Kapoor) ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಎರಡು ಚಿತ್ರಗಳಲ್ಲಿ ನಟಿಸಿರುವ ಜುನೈದ್ ಅವರಿಗೆ ಇದು

4 May 2024 1:23 pm
ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದೀರ್ಘ ಪತ್ರ ಬರೆದಿದ್ದಾರೆ. ಪ್ರಜ್ವಲ ರೇವಣ್ಣ ಪ್ರಕರಣದಲ್ಲಿ ಸಂತ್ರಸ

4 May 2024 1:08 pm
ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾ

4 May 2024 12:58 pm
ಶೂಟಿಂಗ್ ಸೆಟ್ ನಲ್ಲಿ ಜೊತೆಯಾಗಿ ಕಾಣಿಸಿಕೊಂಡ ರಜನಿ-ಅಮಿತಾಭ್

ಭಾರತೀಯ ಸಿನಿಮಾ ರಂಗದ ದಿಗ್ಗಜರುಗಳಾದ ರಜನಿ ಮತ್ತು ಅಮಿತಾಭ್ ಬಚ್ಚನ್ (Amitabh Bachchan) ಅವರ ಸಮಾಗಮಾ ಆಗಿದೆ. ಕೌನ್ ಬನೇಗಾ ಕರೋಡ್ಪತಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಅಮಿತಾಭ್ ಈಗ ವೆಟ್ಟೈಯನ್ (Vettaiyan) ಚಿತ್ರದ ಶೂಟಿಂಗ್ (Shooting) ನಲ್ಲಿ ಭಾ

4 May 2024 12:49 pm
ರಿಷಭ್‌ ಪಂತ್‌ ಮದುವೆಯಾಗ್ತೀರಾ? –ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಇದೀಗ ರಿಷಭ್‌ ಪಂತ್‌ ವಿಚಾರಕ್ಕೆ‌ ಮತ್ತೆ ಸುದ್ದಿಯಲ್ಲಿದ್ದಾರೆ. ಪಂತ್‌ ಅವರೊಂದಿಗೆ ಮದುವೆ ವಿಚಾರಕ್ಕೆ ನಟಿ ಕೊಟ್ಟ ಪ್ರತಿಕ್ರಿಯೆ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಕಾಲೆಳೆಯ

4 May 2024 12:46 pm
ನಾನು ಮತಾಂತರಗೊಂಡಿದ್ದೇನೆ ಎನ್ನುವುದು ಸುಳ್ಳು : ನಟಿ ರಾಗಿಣಿ

ಬಾಲಿವುಡ್ ನ ಜನಪ್ರಿಯ ನಟಿ, ಹೆಸರಾಂತ ನಟ ಗೋವಿಂದ್ ಅವರ ಅಕ್ಕನ ಮಗಳು ರಾಗಿಣಿ ಖನ್ನಾ (Ragini Khanna) ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತಗೊಂಡಿದ್ದಾರೆ ಎಂದು ವರದಿಯಾಗಿತ್ತು. ಮತಾಂತರ ಗೊಂಡ ಒಂದೇ ದಿನಕ್ಕೆ ಅವರು ವಾಪಸ್ಸು ಹಿಂದೂ ಧರ್ಮಕ್

4 May 2024 12:38 pm
ವಿಜಯಪುರದಲ್ಲಿ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ; ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ

ವಿಜಯಪುರ: ಗರ್ಭಿಣಿಯನ್ನು ಮರ್ಯಾದೆಗೇಡು ಹತ್ಯೆ (Indecent Killing) ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ (Vijayapura) ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇಬ್ರಾಹಿಂಸಾಬ್ ಅತ್

4 May 2024 12:15 pm
ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ

ಹಾಸನ: ಕಾನೂನು ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ (H.D.Revanna) ಒಳ್ಳೆಯದಾಗಲಿ ಎಂದು ಅವರ ಮನೆ ದೇವರು ಈಶ್ವರನ ಪ್ರಸಾದವನ್ನು ಅರ್ಚಕರು ತಂದಿದ್ದಾರೆ. ದೇವೇಗೌಡರ ಹುಟ್ಟೂರು ಹೊಳೆನರಸೀಪುರ ತಾಲೂಕಿನ ಹರದನಹಳ್ಳ

4 May 2024 11:43 am
ನಿಜ್ಜರ್‌ ಹತ್ಯೆ ಕೇಸ್‌ –ಬಂಧಿತ ಮೂವರು ಆರೋಪಿಗಳು ಭಾರತ ಮೂಲದವರು; ಫೋಟೋ ರಿಲೀಸ್‌

ಒಟ್ಟಾವ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ (Hardeep Singh Nijjar Murder Case) ಬಂಧಿತರಾಗಿರುವ ಭಾರತ ಮೂಲದ ಮೂವರು ಆರೋಪಿಗಳ ಫೋಟೋಗಳನ್ನು ಕೆನಡಾ ಪೊಲೀಸರು ಶನಿವಾರ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕೆನಡಿಯನ್‌

4 May 2024 11:34 am
ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ: ಹುಬ್ಬಳ್ಳಿ ಕೇಸ್‌ ಉಲ್ಲೇಖಿಸಿ ಬಿಜೆಪಿ ಆಕ್ರೋಶ

ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ

4 May 2024 10:20 am
ಪಾತ್ರ ಮಾಡುತ್ತಾ ವೇದಿಕೆಯ ಮೇಲೆಯೇ ಕುಸಿದು ಬಿದ್ದು ನಟ ಸಾವು

ಸಾವು ಯಾರಿಗೆ ಹೇಗೆ ಬರುತ್ತದೋ ಹೇಳೋರು ಯಾರು? ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ (Passed away) ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ. 72ರ ವಯಸ್ಸಿನ ಎನ್.ಮುನಿಕೆಂಪಣ್ಣ (N. Munikempanna) ನಿನ್ನೆ ರಾತ

4 May 2024 10:03 am
ಮೋದಿ ವಿರುದ್ಧ ಕಾಮಿಡಿ ನಟ ಸ್ಪರ್ಧೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ (Varanasi) ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಪರವಾಗಿ ಕನ್ನಡದ ನಟ ಕಿಶೋರ್ (Kishore) ಬೆಂಬಲ ಘೋಷಿಸಿದ್ದಾರೆ. ಈ ಕುರಿತಂತೆ ಅವರ

4 May 2024 9:50 am
ಬಿಸಿಲಬ್ಬರಕ್ಕೆ ಬೆಂದಿದ್ದ ರಾಜ್ಯಕ್ಕೆ ತಂಪೆರೆದ ವರುಣ –ವರ್ಷಧಾರೆ ಕಂಡು ಜನರಲ್ಲಿ ಹರ್ಷವೋ ಹರ್ಷ!

– ಸಿಡಿಲು ಬಡಿದು ಇಬ್ಬರ ಸಾವು – ಹಲವೆಡೆ ಹಾನಿ ಬೆಂಗಳೂರು: ಬಿಸಿಲಿನಿಂದ ಕೆಂಗಟ್ಟಿದ್ದ ಜನರು ಮಳೆಯಿಂದಾಗಿ (Rain) ನಿಟ್ಟಿಸಿರು ಬಿಟ್ಟಿದ್ದಾರೆ. ಬಿಸಿಲಿನಿಂದ ಕಾದು ಬೆಂಡಾಗಿದ್ದ ಜನರ ಜೀವನಕ್ಕೆ ಮಳೆಯ ಸಿಂಚನವಾಗಿದ್ದು. ಕೊಂಚಮಟ್

4 May 2024 9:49 am
ಬ್ರೆಜಿಲ್‌ ದಕ್ಷಿಣ ಪ್ರದೇಶದಲ್ಲಿ ಭೀಕರ ಮಳೆ – 37 ಮಂದಿ ಸಾವು

ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್‌ನ ದಕ್ಷಿಣ (Brazil Rain) ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು,

4 May 2024 9:12 am
ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್‌ಸಿಬಿಗೆ ಟೈಟಾನ್ಸ್‌ ಸವಾಲು –ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿ ಆತಂಕ!

ಬೆಂಗಳೂರು: ಐಪಿಎಲ್‌ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್‌ಸಿಬಿ (IPL 2024) ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ

4 May 2024 8:43 am
ಮಂಗಳೂರು-ಲಕ್ಷದ್ವೀಪ ಹಡಗು ಸಂಚಾರ ಮತ್ತೆ ಆರಂಭ –ಲಕ್ಷದ್ವೀಪದಿಂದ ಕಡಲೂರಿಗೆ ಬಂದ `ಪರೇಲಿ’ಶಿಪ್

ಮಂಗಳೂರು: ಮಂಗಳೂರು ಹಾಗೂ ಲಕ್ಷದ್ವೀಪದ (Mangaluru-Lakshadweep) ನಡುವೆ ಪ್ರವಾಸಿ ಹಡಗು ಸಂಚಾರ ಮತ್ತೆ ಆರಂಭವಾಗಿದೆ. ಲಕ್ಷದ್ವೀಪದಿಂದ 150 ಮಂದಿ ಪ್ರವಾಸಿಗರನ್ನು ಹೊತ್ತ ಮೊದಲು ಹೈಸ್ಪೀಡ್ ಪ್ರವಾಸಿ ಹಡಗು, ಕಡಲೂರು ತಲುಪಿದ್ದು, ಮಂಗಳೂರಿನ ಹಳೆ

4 May 2024 8:22 am
ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ –ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ

4 May 2024 7:50 am
ದಿನ ಭವಿಷ್ಯ: 04-05-2024

ಪಂಚಾಂಗ ಶ್ರೀ ಕ್ರೊಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ, ಪೂರ್ವಭಾದ್ರಪದ ನಕ್ಷತ್ರ. ರಾಹುಕಾಲ: 09:11 ರಿಂದ 10:46 ಗುಳಿಕಕಾಲ: 06:02 ರಿಂದ 07:37 ಯಮಗಂಡಕಾಲ: 01:55 ರಿಂದ 03:29 ಮೇಷ: ಉತ್ತಮ ಹೆಸರು ಕೀರ್ತಿ, ಮಾನ ಸನ

4 May 2024 7:03 am
ಒಟಿಟಿಗೆ ಬಂತು ಜ್ಯೋತಿಕಾ ನಟನೆಯ ಶೈತಾನ್ ಸಿನಿಮಾ

ದಕ್ಷಿಣ ಭಾರತದ ಹೆಸರಾಂತ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ನಟನೆಯ ಶೈತಾನ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಾಳೆಯಿಂದ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿರಲಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಬ

3 May 2024 6:41 pm
ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗಳ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ನ್ಯಾ

3 May 2024 6:38 pm
ಐಸ್‌ಕ್ರೀಂ ತಿನ್ನಬೇಡಿ, ಕೂಲ್ ಡ್ರಿಂಕ್ಸ್ ಕುಡಿಯಬೇಡಿ –ಲಾ ಕಾಲೇಜ್‌ ಸೂಚನಾ ಪತ್ರ ವೈರಲ್‌ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ನೋಟಿಸ್‌

ಚಿಕ್ಕಬಳ್ಳಾಪುರ: ಐಸ್‌ಕ್ರೀಂ ತಿನ್ನಬೇಡಿ, ಕೂಲ್ ಡ್ರಿಂಕ್ಸ್, ಫ್ರಿಡ್ಜ್ ವಾಟರ್ ಕುಡಿಯಬೇಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಾನೂನು ಕಾಲೇಜು ಕಟ್ಟಪ್ಪಣೆ ಹೊರಡಿಸಿದ ಸೂಚನಾ ಪತ್ರ ಸಾಮಾಜಿಕ ಜಾಲತಾಣದಲ್ಲಿ (Social Media) ವೈರ

3 May 2024 6:06 pm
‘ಧೂತ್ 2’ಸರಣಿಗೆ ಕಾಮಾಕ್ಷಿ ಭಾಸ್ಕರಲಾ ನಾಯಕಿ

ನಾಗಚೈತನ್ಯ (Naga Chaitanya) ನಟನೆಯ ಧೂತ್ ಸಿರೀಸ್ ಇದೀಗ ಸಿಕ್ವೇಲ್ ರೂಪದಲ್ಲಿ ಬರಲಿದೆ. ಈಗಾಗಲೇ ಸರಣಿಗಾಗಿ ಸರ್ವಸಿದ್ದತೆ ಮಾಡಿಕೊಂಡಿರುವ ಚಿತ್ರತಂಡ ನಾಯಕಿಯನ್ನೂ ಆಯ್ಕೆ ಮಾಡಿಕೊಂಡಿದೆ. ಈ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಮಾಕ್

3 May 2024 2:59 pm
ಅಮೇಥಿಯಲ್ಲಿ ಗಾಂಧಿ ಕುಟುಂಬಯೇತರ ಅಭ್ಯರ್ಥಿ –ಯಾರಿದು ಕಿಶೋರಿ ಲಾಲ್ ಶರ್ಮಾ?

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನು ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿ

3 May 2024 2:52 pm
ರಾಯಚೂರಿನಲ್ಲಿ ಬಿಸಿಲು ಹೆಚ್ಚಾಗಲು ಕೈ ಅಭ್ಯರ್ಥಿ‌ ಕಾರಣ: ರಾಜಾ ಅಮರೇಶ್ವರ್ ನಾಯಕ್

ರಾಯಚೂರು: ರಾಜ್ಯದಲ್ಲಿ ಒಂದೆಡೆ ಎರಡನೇ ಹಂತದ ಲೋಕಸಭಾ ಚುನಾವಣಾ (Loksabha Elections 2024) ಕಾವು ಏರುತ್ತಿದ್ದರೆ ಇನ್ನೊಂದೆಡೆ ರಾಯಚೂರಿನಲ್ಲಿ ದಿನೇದಿನೇ ಏರುತ್ತಿರುವ ಬಿಸಿಲಿನಲ್ಲೂ ಪಾಲಿಟಿಕ್ಸ್ ನಡೆದಿದೆ. ರಾಯಚೂರಿನಲ್ಲಿ ತಾಪಮಾನ ಹೆಚ್

3 May 2024 2:50 pm
ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್‌ ಮಾಡ್ತಿದ್ರು: ಪ್ರಜ್ವಲ್‌ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು

– ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಬ್ಲ್ಯಾಕ್‌ಮೇಲ್‌; FIRನಲ್ಲಿ ಏನಿದೆ? ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಸಿಐಡಿ ಸೈಬಲ್‌ ಸೆಲ್‌ನಲ್ಲಿ ಎಸ್‌ಐಟಿ ಮುಖ್ಯಸ್ಥರ ಮುಂ

3 May 2024 2:21 pm
ಕಿಚ್ಚನಿಗೆ ವಿಶೇಷ ಉಡುಗೊರೆ ಕೊಟ್ಟ ರಾಜಸ್ಥಾನ್‌ ರಾಯಲ್ಸ್‌ –ಧನ್ಯವಾದ ಹೇಳಿದ ಸುದೀಪ್‌

ಜೈಪುರ: ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು (Rajasthan Royals Jersey) ಉಡುಗೊರೆಯಾಗಿ ಕಳುಹಿಸಿ

3 May 2024 12:37 pm
200 ಮಂದಿ ಪಾಕಿಸ್ತಾನಿಗಳು ಇಂದು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ

ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಪ್ರತಿನಿತ್ಯ ಭೇಟಿ ಕೊಡುತ್ತಿದ್ದಾರೆ. ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು ಬರುತ್ತಿದ್ದಾರೆ. ಹ

3 May 2024 12:31 pm
ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ –ಕುಸಿದು ಸತ್ತರೆಂದು ಕಥೆ ಕಟ್ಟಿದ್ದ ಸೊಸೆ ಅರೆಸ್ಟ್‌

ಮಡಿಕೇರಿ: ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ (Madikeri) ತಾಲೂಕಿನ

3 May 2024 12:18 pm
ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

– ಮೀಸಲು ಆಟಗಾರನಾಗಿ ರಿಂಕು ಆಯ್ಕೆ ಬಗ್ಗೆ ರೋಹಿತ್‌, ಅಗರ್ಕರ್‌ ನೀಡಿದ ಸ್ಪಷ್ಟನೆ ಏನು? ಮುಂಬೈ: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡದ ಆಯ್ಕೆ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ

3 May 2024 7:59 am
ಲವ್‌ ಮಾಡಿ ಯುವತಿಯನ್ನು ಕರೆದೊಯ್ದನೆಂದು ಯುವಕನ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿತ!

ಹಾವೇರಿ: ಕೆಲವೊಮ್ಮೆ ಮಕ್ಕಳು ಮಾಡುವ ತಪ್ಪಿಗೆ ಹೆತ್ತವರು ಶಿಕ್ಷೆ ಅನುಭವಿಸುತ್ತಾರೆ. ಅಂತೆಯೇ ಹಾವೇರಿ (Haveri) ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ. ಪ್ರೀತಿಸಿ ಬಳಿಕ ಯುವತಿಯನ್ನು ಕರೆದುಕೊಂಡು ಹೋದನೆಂದು ಸಿಟ್ಟಿಗೆದ್

3 May 2024 7:49 am
ದಿನ ಭವಿಷ್ಯ: 03-05-2024

ಪಂಚಾಂಗ: ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದಶಮಿ, ಶುಕ್ರವಾರ, ಶತಭಿಷ ನಕ್ಷತ್ರ ರಾಹುಕಾಲ: 10:45 ರಿಂದ 12:19 ಗುಳಿಕಕಾಲ: 07:37 ರಿಂದ 09:11 ಯಮಗಂಡಕಾಲ: 03:28 ರಿಂದ 05:02 ಮೇಷ: ನೇರ ನಡೆ ನುಡಿಯಿಂದ ಕಲಹ, ಷೇರು

3 May 2024 7:07 am
ರಾಜ್ಯದ ಹವಾಮಾನ ವರದಿ: 03-05-2024

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಏಪ್ರಿಲ್ ತಿಂಗಳಿನ

3 May 2024 5:00 am
ಕೊನೆಯಲ್ಲಿ ಕಮ್ಮಿನ್ಸ್‌, ಭುವನೇಶ್ವರ್‌ ಮ್ಯಾಜಿಕ್‌ –ಹೈದ್ರಾಬಾದ್‌ಗೆ 1 ರನ್‌ ರೋಚಕ ಜಯ

ಹೈದರಾಬಾದ್‌: ಕೊನೆಯಲ್ಲಿ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಮತ್ತು ಭುವನೇಶ್ವರ್‌ ಕುಮಾರ್‌ (Bhuvneshwar Kumar) ಅವರ ಮ್ಯಾಜಿಕ್‌ ಬೌಲಿಂಗ್‌ನಿಂದಾಗಿ ರಾಜಸ್ಥಾನ ರಾಯಲ್ಸ್‌ (Rajasthan Royals) ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) 1

2 May 2024 11:52 pm
ಅರ್ಜುನ್ (ಆನೆ) ಸಮಾಧಿಗೆ ನ್ಯಾಯ ಸಿಗಲಿ: ನಟ ದರ್ಶನ್

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದ

2 May 2024 10:29 pm
ಹಣ ಪಡೆದು ಬೆತ್ತಲೆ ನಾಟಕ: ನಟಿ ಶ್ರೀರೆಡ್ಡಿ ರಹಸ್ಯ ಬಯಲು

ತನಗೆ ಅನ್ಯಾಯವಾಗಿದೆ, ಲೈಂಗಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಹಲವಾರು ಬಾರಿ ತೆಲುಗು ನಿರ್ಮಾಪಕರ ಸಂಘ, ಕಲಾವಿದರ ಸಂಘದ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ (Protest) ಮಾಡಿದ್ದ ನಟಿ ಶ್ರೀರೆಡ್ಡಿ (Srireddy) ಕುರಿತಾಗಿ ಆಘಾತಕಾರಿ ಸುದ್ದಿಯ

2 May 2024 10:17 pm
ರಾಯ್‌ಬರೇಲಿ, ಅಮೇಠಿಗೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ (Lok Sabha Election) ನಾಮಪತ್ರ ಸಲ್ಲಿಸಲು ಶುಕ್ರವಾರ ಮಾತ್ರ ಅವಕಾಶವಿದೆ. ಆದರೂ ರಾಯ್‌ಬರೇಲಿ (Raebareli) ಮತ್ತು ಅಮೇಥಿ (Amethi) ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ (Congress) ಇನ್ನೂ ಅಂತಿಮಗೊ

2 May 2024 10:05 pm
ಮೋದಿ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದೆ: ಅಣ್ಣಾಮಲೈ

– ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದು ರಾಜಕೀಯ ವಿಜಯಪುರ: ಮಹಿಳೆಯರಿಗೆ ರಕ್ಷಣೆ ಹಾಗೂ ನೆಮ್ಮದಿ ಸಿಕ್ಕಿದ್ದು ಮೋದಿಯವರ (Narendra Modi) 10 ವರ್ಷದ ಆಡಳಿತದಲ್ಲಿ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲ

2 May 2024 9:01 pm
ಚೀನಾದಲ್ಲಿ ಹೆದ್ದಾರಿ ಕುಸಿತಕ್ಕೆ 48 ಬಲಿ

ಬೀಜಿಂಗ್‌: ದಕ್ಷಿಣ ಚೀನಾದ (China) ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದಿಂದ (China Highway Collapse) 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾರೀ ಮಳೆಯಿಂದಾಗಿ ಮ

2 May 2024 8:48 pm
ಬೆಂಗಳೂರಿಗೆ ತಂಪೆರೆದ ವರುಣ –ನಗರದ ಹಲವೆಡೆ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ನಗರದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ನಗರದ ವಸಂತಪುರ, ಕುಮಾರಸ್ವ

2 May 2024 7:31 pm
ನಟಿ ಪರಿಣಿತಿ ಚೋಪ್ರಾ ಪತಿಯ ಕಣ್ಣಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿ, ರಾಜಕಾರಣಿ ರಾಘವ್ ಚಡ್ಡಾ ಅವರ ಕಣ್ಣಿಗೆ ಬಲವಾಗಿ ಏಟು ಬಿದ್ದಿರುವ ಪರಿಣಾಮ, ಅವರಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಸಲಾಗಿದೆ. ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣದ

2 May 2024 7:31 pm
ಬಿಸಿಲಿನ ತಾಪಕ್ಕೆ ಹೊಲದ ಕೆಲಸಕ್ಕೆ ಹೋಗಿದ್ದ ರೈತ ಬಲಿ

ರಾಯಚೂರು: ಬಿಸಿಲಿನ ತಾಪದಿಂದ (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ

2 May 2024 7:05 pm
ದೇವೇಗೌಡರದ್ದು ಪೆನ್‌ಡ್ರೈವ್‌ ಕುಟುಂಬ: ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ದೇವೇಗೌಡರದ್ದು (H.D.Deve Gowda) 420 ಕುಟುಂಬ ಅಲ್ಲ, ಅದು ಪೆನ್‌ಡ್ರೈವ್ ಕುಟುಂಬ ಎಂದು ಸಂಸದ ಡಿ.ಕೆ.ಸುರೇಶ್ (D.K.Suresh) ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (H.D.Kumaraswamy) ಏನೇ ಹೇಳಿರಲಿ. ಅವರ ಕುಟುಂಬವ

2 May 2024 6:59 pm
ಯೋಗಿ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪ –ಓರ್ವ ಅರೆಸ್ಟ್

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‌ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ (Uttar Pradesh) ಎಸ್‌ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ

2 May 2024 6:52 pm
ಸಖತ್ ಕ್ಯೂರಿಯಾಸಿಟಿ ಮೂಡಿಸುತ್ತಿದೆ ‘ಬಾಹುಬಲಿ’ಆನಿಮೇಟೆಡ್ ಟ್ರೈಲರ್

ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವ

2 May 2024 6:44 pm
KSET -23 ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023 (KSET-23) ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ

2 May 2024 6:30 pm
ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ –ಪುತ್ರನಿಗೆ ಬಿಜೆಪಿ ಮಣೆ

– ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಗೆ ಪ್ರತಾಪ್ ಸಿಂಗ್ ಬಿಜೆಪಿ ಅಭ್ಯರ್ಥಿ ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಹಾಗೂ ಡಬ್ಲ್ಯೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸ

2 May 2024 5:42 pm
ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ಡೈರೆಕ್ಟರ್

ತಮಿಳಿನ ‘ಜೈಲರ್’ (Jailer) ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೊಡಕ್ಷನ್ ಹೌಸ್ ಆರಂಭಿಸಿದ್ದು, ಹೊಸ ಸಿನಿಮಾ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ನೆಲ್ಸನ್ ಹೊಸ ಹೆಜ್ಜೆಗೆ ಅ

2 May 2024 5:05 pm
ಗ್ಯಾಸ್ ಸಿಲಿಂಡರ್ ಸ್ಫೋಟ –ನಾಲ್ಕು ಗುಡಿಸಲುಗಳು ಭಸ್ಮ

ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾದ ಘಟನೆ ಸುರಪುರದ (Surapura) ಮಲ್ಲಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎನ್ನುವವರಿಗೆ ಸೇರಿದ ಗುಡಿಸಲುಗಳ

2 May 2024 5:02 pm
ರಜನಿ ಬಯೋಪಿಕ್: ಧನುಷ್ ಆಸೆ ಈಡೇರೋದು ಅನುಮಾನ

ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಜೀವನವನ್ನು (Biopic) ಆಧರಿಸಿದ ಸಿನಿಮಾ ಮಾಡಲು ರೆಡಿಯಾಗುತ್ತಿದ್ದಂತೆಯೇ , ಈ ಸಿನಿಮಾದಲ್ಲಿ ರಜನಿ ಪಾತ್ರ ಮಾಡೋರು ಯಾರು ಎನ್ನುವ ಚರ್ಚೆ ಶುರುವಾಗಿದೆ. ರಜನಿಕಾಂತ್ ಅವರ ಬಯೋಪಿಕ್ ಬಂದರೆ, ಅವರ ಪಾತ

2 May 2024 4:57 pm
6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ –ಜೂ.3 ಕ್ಕೆ ಮತದಾನ

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚ

2 May 2024 4:47 pm
ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

ಜಗ್ಗೇಶ್ (Jaggesh) ಸೆಲೆಬ್ರಿಟಿ ಬದುಕು ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಾವು ಕಂಡುಂಡ ಅನುಭವಗಳನ್ನು ಅದರಲ್ಲಿ ಸೇರಿಸಿದ್ದಾರೆ. ಅವರ ಬರಹ ಇಲ್ಲಿದೆ. ಸೆಲಿಬ್ರಿಟಿ (Celebrity) ಆಗಲು ಎಲ್ಲ

2 May 2024 4:43 pm
ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ರಾಜ್ಯದಲ್ಲಿ ಮುಕ್ತವಾಗುತ್ತೆ: ವಿನಯ್‌ಕುಮಾರ್ ಸೊರಕೆ

ರಾಯಚೂರು: ಬಿಜೆಪಿ (BJP) ಮತ್ತು ಜೆಡಿಎಸ್ (JDS) ಮೈತ್ರಿಕೂಟದ ಮೂಲಕ ಯಾರನ್ನು ಮುಕ್ತ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್ ಅಭ್ಯರ್ಥಿಗಳು ಮೂರು ಕಡೆಯೂ ಸೋಲುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್‌ಕುಮಾರ್ ಸ

2 May 2024 4:37 pm
7 ವರ್ಷದ ಮಗುವಿಗೆ ಕಚ್ಚಿದ್ದಕ್ಕೆ ಸಾಕು ನಾಯಿಯನ್ನೇ ಕೊಂದು ತಿಂದ!

– ರೊಚ್ಚಿಗೆದ್ದ ಪ್ರಾಣಿಪ್ರಿಯರು ಬ್ಯಾಂಕಾಕ್:‌ 7 ವರ್ಷದ ಕಂದಮ್ಮನಿಗೆ ಕಚ್ಚಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಸಾಕು ನಾಯಿಯನ್ನೇ ಕೊಂದು ತಿಂದ ವಿಚಿತ್ರ ಘಟನೆಯೊಂದು ಥೈಲಾಂಡ್‌ನಲ್ಲಿ (Thailand), ನಡೆದಿರುವ ಬಗ್ಗೆ ಬೆಳಕಿಗ

2 May 2024 4:33 pm
‘ತಿಮ್ಮನ ಮೊಟ್ಟೆಗಳು’ಚಿತ್ರಕ್ಕೆ ಫಾಲ್ಕೆ ಜ್ಯೂರಿ ಅವಾರ್ಡ್

ಹದಿನಾಲ್ಕನೇ ದಾದ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ (Dada Saheb Phalke Film Festival) ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರಕ್ಕೆ Honorable Jury Mention Award ದೊರೆತಿದೆ. ಏಪ್ರಿಲ್ 30 ರಂದು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್

2 May 2024 4:21 pm
ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ತಂದ ಹೊಸ ಕಥೆ ‘ಜಾನಕಿ ಸಂಸಾರ’

ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.

2 May 2024 4:09 pm
‘ಕಾಂತಾರ’ಕ್ಕಾಗಿ ಕಳರಿಪಯಟ್ಟು, ಕುದುರೆ ಸವಾರಿ ಕಲಿತಿದ್ದಾರೆ ರಿಷಬ್ ಶೆಟ್ಟಿ

ಕಾಂತಾರ ಸಿನಿಮಾ ಯಶಸ್ಸಿನ ನಂತರ ಕಾಂತಾರ 1 ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty). ಕಾಂತರ ಯಶಸ್ಸನ್ನು ಮೀರಿಸುವಂತಹ ಮತ್ತೊಂದು ಕಾತಾರ ಕೊಡಲು ರಿಷಬ್ ಏನೆಲ್ಲ ಕಸರತ್ತು ಮಾಡುತ್ತಿದ್

2 May 2024 4:07 pm
ಯುಎಇನಲ್ಲಿ ಮತ್ತೆ ಭಾರೀ ಮಳೆ –ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ದುಬೈ: ಚಂಡಮಾರುತದಿಂದಾಗಿ ಸಂಕಷ್ಟ ಎದುರಿಸಿದ್ದ ಅರಬ್‌ ಸಂಯುಕ್ತ ಸಂಸ್ಥಾನ (UAE)ದಲ್ಲಿ ಎರಡು ವಾರಗಳ ನಂತರ ಮತ್ತೆ ಭಾರೀ ಮಳೆ ಸುರಿಯುತ್ತಿದೆ. ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ರದ್ದತಿಗೆ ಇದು ಕಾರಣವಾಗಿದೆ. ಕಳೆದ ತಿಂಗಳು ದೇಶ

2 May 2024 4:07 pm
ಜರ್ಮನಿಯಿಂದ ದುಬೈಗೆ ಬಂದಿಳಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ (Prajwal Revanna) ಈಗ ದುಬೈಗೆ (Dubai) ಶಿಫ್ಟ್‌ ಆಗಿದ್ದಾರೆ. ಲೋಕಸಭಾ ಚುನಾವಣೆ (Lok Sabha Election) ಮುಗಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದರು. ಬುಧವಾರ ವಿಚಾರಣೆಗೆ ಹಾಜರಾ

2 May 2024 3:51 pm
ಹಿಂದೂ ಧರ್ಮಕ್ಕೆ ವಾಪಸ್ಸಾದ ನಟಿ ರಾಗಿಣಿ ಖನ್ನಾ

ಬಾಲಿವುಡ್ ನ ಜನಪ್ರಿಯ ನಟಿ, ಹೆಸರಾಂತ ನಟ ಗೋವಿಂದ್ ಅವರ ಅಕ್ಕನ ಮಗಳು ರಾಗಿಣಿ ಖನ್ನಾ (Ragini Khanna) ಒಂದು ದಿನದ ಹಿಂದೆಯಷ್ಟೇ ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರ (convert) ಆಗಿ, ಎಲ್ಲರಿಗೂ ಶಾಕ್ ನೀಡಿದ್ದರು. ತಾನು ಮತಾಂತರವಾಗಿ ತಪ್ಪು

2 May 2024 3:50 pm
Exclusive: ದುನಿಯಾ ವಿಜಯ್ ನಟನೆಯ ಸಿನಿಮಾದಲ್ಲಿ ರಾಕೇಶ್ ಅಡಿಗ

ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ (Duniya Vijay) ನಟನೆಯ 29ನೇ ಸಿನಿಮಾಗೆ ರಾಜ್ ಬಿ. ಶೆಟ್ಟಿ (Raj B Shetty) ಎಂಟ್ರಿ ಕೊಟ್ಟ ಬೆನ್ನಲ್ಲೇ ‘ಬಿಗ್ ಬಾಸ್’ ಖ್ಯಾತಿಯ (Bigg Boss) ರಾಕೇಶ್ ಅಡಿಗ (Rakesh Adiga) ಕೂಡ ಕೈಜೋಡಿಸಿದ್ದಾರೆ. ಮುಖ್ಯ ಪಾತ್ರವೊಂದಕ್ಕೆ ರಾಕೇ

2 May 2024 3:45 pm
ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ –ಮೂವರು ದುರ್ಮರಣ

ಬೀದರ್: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ (Accident) ಪರಿಣಾಮ ಮೂವರು ಮಂದಿ ಸಾವಿಗೀಡಾದ ಘಟನೆ ಚಟ್ನಳ್ಳಿ ಬಳಿ ನಡೆದಿದೆ. ಮೃತರನ್ನು ಪ್ರದೀಪ್ ಶಂಕರ್ ಕೋಲಿ (25), ವೀನೋದ್ ಕುಮಾರ್ ಪ್ರಭು (25) ಹಾಗೂ ವ

2 May 2024 3:35 pm
ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ಬೆಳಗಾವಿ: ದೇವೇಗೌಡರ (H.D.Deve Gowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ದೇವಗೌಡ

2 May 2024 2:01 pm
ಮಿಸ್ಟರ್ ರೈಟ್, ನೀನು ನನ್ನ ಬೆಳಕು- ಚಿರುಗೆ ಮೇಘನಾ ರಾಜ್ ವಿಶ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ (Meghana Raj) ಅವರು ಮದುವೆಯ ವಾರ್ಷಿಕೋತ್ಸವಕ್ಕೆ ಪತಿ ಚಿರುಗೆ ಪ್ರೀತಿಯ ಸಂದೇಶ ಬರೆದಿದ್ದಾರೆ. 7 ವರ್ಷಗಳ ದಾಂಪತ್ಯ ಬದುಕಿಗೆ ಚಿರಂಜೀವಿ ಜೊತೆಗಿನ ಹಳೆಯ ಫೋಟೋ ಶೇರ್ ಮಾಡಿ ವಿಶ್ ಮಾಡಿದ್ದಾರೆ. ನನ್ನ

2 May 2024 1:49 pm
ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ

– ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ ಗಾಂಧಿನಗರ: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಭೂತಗನ್ನಡಿ ಹಾಕಿ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಪಕ್ಷ ಇಲ್ಲಿ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಿದ

2 May 2024 1:30 pm
ಅಮೇಥಿ, ರಾಯ್‌ಬರೇಲಿ ಹೈವೋಲ್ಟೇಜ್‌ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಘೋಷಣೆ ಸಾಧ್ಯತೆ!

– ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ – ಕಾಂಗ್ರೆಸ್‌ ಭದ್ರಕೋಟೆಯಾಗಿಯೇ ಉಳಿಯುತ್ತಾ ರಾಯ್‌ ಬರೇಲಿ? ನವದೆಹಲಿ: ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್‌ಬರೇಲಿಯಿಂದ (Amethi, Raebareli) ರಾ

2 May 2024 11:43 am
ಮೇ 16ಕ್ಕೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ- ಪಬ್ಲಿಕ್ ಟಿವಿಗೆ ಏರ್ ಟಿಕೆಟ್ ಡೀಟೆಲ್ಸ್ ಲಭ್ಯ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna Pendrive Case) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಈಗಾಗಲೇ ಲುಕೌಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸ

2 May 2024 11:32 am
ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ಟೀಸರ್ ರಿಲೀಸ್

ತೆಲುಗು ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ‘ಹರಿಹರ ವೀರ ಮಲ್ಲು’ (Harihara Veera Mallu) ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್‌ನಲ್ಲಿ ಸಖತ್ ಮಾಸ್ ಆಗಿ ಎಂಟ್ರಿ ಕೊಟ್ಟಿ

2 May 2024 11:31 am
‘ವೀರ್’ಮೋಷನ್ ಪೋಸ್ಟರ್ ಔಟ್- ಜೆಕೆ ಹೊಸ ಚಿತ್ರಕ್ಕೆ ಯುವ ನಿರ್ದೇಶಕ ಆ್ಯಕ್ಷನ್ ಕಟ್

ಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ (Jayaram Karthik) ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು.

2 May 2024 9:27 am
ರಾಹುಲ್‌ ಗಾಂಧಿ ಹೊಗಳಿದ ಪಾಕ್‌ ಮಾಜಿ ಸಚಿವ- ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸಂಪುಟದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ (Chaudhry Fawad Hussain) ಅವರು ರಾಹುಲ್‌ ಗಾಂಧಿಯನ್ನು (Rahul Gandhi) ಹೊಗಳಿದ್ದು, ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿಗಳನ್ನು ನಡೆಸುತ್

2 May 2024 9:25 am
ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯ ಹತ್ಯೆ: ಬಿಎಸ್‌ಎಫ್‌

ಶ್ರೀನಗರ: ಭಾರತದ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯನ್ನು (Pakistan) ಹತ್ಯೆ ಮಾಡಲಾಗಿದೆ ಎಂದು ಬಿಎಸ್‌ಎಫ್‌ ತಿಳಿಸಿದೆ. #WATCH | Jammu & Kashmir: Visuals from near the International border in the Samba sector. BSF troops gunned down one intruder near the border last night. pic.twitter.com/VswIqne5Mp — ANI (@ANI) May 2, 2024 ಗಡಿ ಭದ್ರ

2 May 2024 8:44 am
ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ –ಹಾಸ್ಯನಟ ಶ್ಯಾಮ್ ರಂಗೀಲಾ

– ಅಂದು ಮೋದಿ ಅಭಿಮಾನಿ, ಇಂದು ಎದುರಾಳಿಯಾಗಿದ್ದೇಕೇ? ಜೈಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಘೋಷಿಸಿದ್ದಾರ

2 May 2024 8:43 am
ಪ್ರಜ್ವಲ್ ಪೆನ್‍ಡ್ರೈವ್ ಕೇಸ್- SIT ಮುಂದೆ ಸಂತ್ರಸ್ತೆಯರು ಕಣ್ಣೀರು

– ಹೆಸರು ಬಹಿರಂಗಗೊಂಡರೆ ಆತ್ಮಹತ್ಯೆಯ ಬೆದರಿಕೆ ಹಾಸನ: ಪ್ರಜ್ವಲ್ ರೇವಣ್ಣಗೆ ಸೇರಿದೆ ಎನ್ನಲಾದ ಅಶ್ಲೀಲ ವೀಡಿಯೋಗಳಿರುವ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಕರಣದ ತನಿಖೆ ನಡೆಸುತ

2 May 2024 7:47 am
ಪಿಹೆಚ್‌ಡಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು

ಬೆಂಗಳೂರು: ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ (Jnanabharathi Campus) ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ರಂಗನಾಥ್ ನಾಯಕ್ (27) ಎಂದು ಗುರುತಿಸಲ

2 May 2024 7:23 am
ದಿನ ಭವಿಷ್ಯ: 02-05-2024

ಪಂಚಾಂಗ: ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿ, ಗುರುವಾರ, “ಧನಿಷ್ಠ ನಕ್ಷತ್ರ” ರಾಹುಕಾಲ: 01:54 ರಿಂದ 03:28 ಗುಳಿಕಕಾಲ: 09:12 ರಿಂದ 10:46 ಯಮಗಂಡಕಾಲ: 06:03 ರಿಂದ 07:28 ಮೇಷ: ವ್ಯವಹಾರದಲ್ಲಿ ಪ್ರಗತಿ, ಸ್

2 May 2024 6:00 am