ರಾಯಬರೇಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿರು ವಿರುದ್ಧ ದೂರು ನೀಡಲಾಗಿದೆ. ರಾಹುಲ್ಗಾಂಧಿಯವರ ಪೌರತ್ವವನ್ನು ಈ ದೂರಿನಲ್ಲಿ ಪ್ರಶ್ನಿಸಲಾಗಿದ್ದು, ಜತೆಗೆ ಮಾನಹ
ವಿಟ್ಲ, ಮೇ 5: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ
ಬೆಂಗಳೂರು : ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಸರಕಾರಕ್ಕೆ ಶಿಪಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಮಹಿಳಾ ಸಂಘನೆಗಳು ಸೇರಿ 700 ಮಂದಿ ಮಹಿಳೆಯರು ರಾಷ
ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ. ಈ ಬಂಧನದ ಸಂದರ್ಭದಲ್ಲಿಯೂ ʼ
ಮಣಿಪಾಲ, ಮೇ 4: ಬ್ಯಾಂಕ್ ಮೇನಜರ್ ಎಂದು ಹೇಳಿ ಖಾತೆಯ ವಿವರ ಪಡೆದು ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡ್ಕೋ ಕಾಲನಿಯ ತ್ರೇಸಿಯಮ್ಮ(57) ಎಂಬವರ ಮೊಬೈಲ್ಗೆ ಅನಾಮಧೇಯ ವ್ಯ
ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ಮೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಕುರಿತ ತೆಲಂಗಾಣ ಪೊಲೀಸರ ಮುಕ್ತಾಯದ ವರದಿ ಸುಳ್ಳಿನಿಂದ ಕೂಡಿದೆ ಎಂದು ರೋಹಿತ್ ವೇಮುಲಾ ಅವರ ಕುಟುಂಬ ಆರೋಪಿಸಿದೆ. ಅಲ್
ಪುಣೆ: ‘ಇಂಡಿಯಾ’ ಮೈತ್ರಿಕೂಟ ಸರಕಾರ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿ ಮಿತಿಯನ್ನು ರದ್ದುಗೊಳಿಸಲಾಗುವುದು ಹಾಗೂ ಮರಾಠಾ, ಧಂಗರ್ ಹಾಗೂ ಇತರರಿಗೆ ಮೀಸಲಾತಿಯನ್ನು ಖಾತರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾ
ಬ್ರಹ್ಮಾವರ : ಬೈಕ್ ಮತ್ತು ಬುಲೆಟ್ ಮಧ್ಯೆ ಮೇ 3ರಂದು ರಾತ್ರಿ ವೇಳೆ ಬ್ರಹ್ಮಾವರ ದೂಪದಕಟ್ಟೆ ಕ್ರಾಸ್ ಬಳಿಯ ಮಂಜುನಾಥ ಗ್ಯಾರೇಜ್ ಎದುರು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಸತೀಶ್ ಆಚಾ
ಕೋಟ: ಹೆಗ್ಗುಂಜೆ ಗ್ರಾಮದ ಶಿರೂರು ಮೂರುಕೈ ಎಂಬಲ್ಲಿ ಮೇ 2ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ನಿತೇಶ್, ಪರಮೇಶ್ವರ, ಬೆಳ್ಳ, ಭಾಸ್ಕರ ಬಂಧಿತ ಆರೋಪಿಗಳು. ಇವರಿಂದ ೨೧೫೦
ಗುವಾಹಟಿ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ 2022ರಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸರು ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಿದ ಕಾರಣದಿಂದ ಸಂತ್ರಸ್ತರಾದ 6 ಕುಟುಂಬಗಳಿಗೆ ಅಸ್ಸಾಂ ಸರಕಾರ ಪರಿಹಾರ ನೀಡಲು ಅನುಮೋದನೆ
ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿಎನ್ಗ್ಯಾಸ್ ಕೊರತೆಯಿಂದಾಗಿ ಬಂಕ್ಗಳ ಮುಂದೆ ವಾಹನ ಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟ ಪಡುತ್ತಿರುವ ಹಿನ್ನೆಲೆ ಯಲ್ಲಿ
ಬಲರಾಮಪುರ: ಉತ್ತರ ಪ್ರದೇಶದ ಹರೈಯಾ ಪೋಲಿಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 13ರ ಹರೆಯದ ದಲಿತ ಬಾಲಕಿಯೋರ್ವಳು ಸಜೀವ ದಹನಗೊಂಡಿದ್ದಾಳೆ. ಬಾಲಕಿ ಶುಕ್ರವಾರ ಸಂಜೆ ಮನೆ ಸಮೀಪದ ಹೊಲಕ್ಕೆ ಶೌಚಕ್ಕೆಂದು ತೆರಳಿದ್ದಳು. ಆಕೆಯ ಸಜೀ
ಕೊಚ್ಚಿ: ಕೊಚ್ಚಿಯ ಐಷಾರಾಮಿ ವಸತಿ ಪ್ರದೇಶದ ಬೀದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮುಚ್ಚಿದ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಈ ಕುರಿತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶುಕ್ರವಾರ ಪ್ರಕರಣ ದಾಖಲಿಸಿದೆ. ಘಟನೆ ನಡೆದ ಪನ
ಹೈದರಾಬಾದ್: ಇಲ್ಲಿ ಇತ್ತೀಚಿಗೆ ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡಿದ್ದ ಆರೋಪದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ,ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಮತ್ತು ಇತರ ಬಿಜ
ಉಡುಪಿ : ಜೂನ್ 3ರಂದು ರಾಜ್ಯ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಿಂದ ನೈರುತ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 14,763 ಪದವೀಧರರು ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 2937 ಶಿಕ್ಷಕರು ಮತದಾರರ ಪಟ್ಟಿಯಲ
ಬೆಂಗಳೂರು : ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ(ಮೇ 5) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಮತದಾರರ ಮನ ಗೆಲ್ಲಲ್ಲು ರಾಜಕೀಯ ಪಕ್ಷಗಳ ಮುಖಂಡರು, ಘಟಾನುಘಟಿ ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ಕಸರತ್ತು ನಡ
ಮಂಗಳೂರು, ಮೇ 4: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ 5ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂದರ್ಭ ಯಾವುದೇ ರೀತಿಯ ಕಾನೂನು ಬಾಹಿರ
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ’ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿಯ ಬಂಧ
ಕೊಲ್ಕತ್ತಾ: ಸಂದೇಶಖಾಲಿ ವಿವಾದಕ್ಕೊಂದು ಹೊಸ ತಿರುವು ಸಿಕ್ಕಿದೆ. ಟಿಎಂಸಿ ನಾಯಕರು ಸಂದೇಶಖಾಲಿ ಮಹಿಳೆಯರ ಮೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಇತ್ತೀಚೆಗೆ ಭಾರೀ ಕೋಲಾಹಲ ಸೃಷ್ಟಿಸಿ ಟಿಎಂಸಿಯ ಶಾಹ್ಜಹಾನ್ ಶ
ಹೊಸದಿಲ್ಲಿ: ಸೂಕ್ಷ್ಮ ಗಡಿರಾಜ್ಯವಾಗಿರುವ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದು ನಿನ್ನೆಗೆ ಒಂದು ವರ್ಷ ಪೂರ್ತಿಗೊಂಡಿದೆ. ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಮ್ಮೆಯೂ ಈ ಪ್ರಕ್ಷುಬ್ಧ ರಾಜ್ಯಕ್ಕೆ ಭೇಟಿ
ಮೈಸೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೊಳಗಾಗಿದ್ದ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ಎಸ್.ಐ.ಟಿ. ಪೊಲೀಸರು ರಕ್ಷಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಮನೆಯಲ್ಲ
ಹೊಸದಿಲ್ಲಿ: ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಎಂದೇ ಪರಿಗಣಿತರಾಗಿರುವ ಹಮೀದಾ ಬಾನು ಅವರ ಸ್ಮರಣಾರ್ಥ ಗೂಗಲ್ ಇಂದು, ಮೇ 4ರಂದು ಡೂಡಲ್ ಒಂದನ್ನು ಬಿಡುಗಡೆಗೊಳಿಸಿದೆ. “ಹಮೀದಾ ಬಾನು ತಮ್ಮ ಕಾಲದ ಅದ್ಭುತ ಪ್ರತಿಭೆಯಾಗ
ಮಂಗಳೂರು, ಮೇ 4: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ.ಗೋ. ಪ್ರಶಸ್ತಿಗೆ ʼವಾರ್ತಾಭಾರತಿʼ ಕೊಡಗು ಜಿಲ್ಲೆಯ ವಿಶೇಷ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ. 2023ರ ಎ.6ರಂದು ‘ವಾರ್ತಾಭಾರತಿ’ ಪತ್ರ
ಹಾಸನ : ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ರೇವಣ್ಣ ವಿರುದ್ಧ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ಸಂತ್ರಸ್ತೆಯನ್ನು ಎಸ್ಐಟಿ ತಂಡ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸಕ್ಕೆ ಕರೆ ತಂದಿದೆ.
ಮುಂಬೈ: ಕಾಂಗ್ರೆಸ್ ಮಾಜಿ ನಾಯಕ ಸಂಜಯ್ ನಿರುಪಮ್ ಶುಕ್ರವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು. 19 ವರ್ಷಗಳ ಹಿಂದೆ ಬಾಳ್ ಠಾಕ್ರೆ ನೇತೃತ್ವದ ಅವಿಭಜಿತ ಶಿವಸೇನೆಯನ
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ (ಕೆಎಸ್ಸಾರ್ಟಿಸಿ) ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟ
ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮ
ಅಂಕಾರಾ, ಟರ್ಕಿ: ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಮಾನವೀಯ ಪರಿಸ್ಥಿತಿ ಹದಗೆಡುತ್ತಿದೆ ಎಂಬ ಕಾರಣ ನೀಡಿ ಇಸ್ರೇಲ್ ದೇಶದ ಜತೆಗಿನ ಎಲ್ಲ ವ್ಯಾಪಾರ ಸಂಬಂಧಗಳನ್ನು ಟರ್ಕಿ ಸ್ಥಗಿತಗೊಳಿಸಿ
ಹೊಸದಿಲ್ಲಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಪಡೆದಿದ್ದ ಸುಚರಿತಾ ಮೊಹಂತಿ, ತಮ್ಮ ಬಳಿ ಪ್ರಚಾರಕ್ಕಾಗಿ ಸಾಕಷ್ಟು ಹಣವಿಲ್ಲವೆಂದು ತಮ್ಮ ಟಿಕೆಟ್ ಅನ್ನು ಪಕ್ಷಕ್ಕೆ ವಾಪಸ್ ನೀಡಿದ್ದ
ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಧ್ಯಾಹ್ನ 2.45ಕ್ಕೆ ಮ
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಮತ್ತು ಅತ್ಯಾಚಾರ ಆರೋಪದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸ
ರಾಯಚೂರು : ರಾಜ್ಯ ಸರ್ಕಾರವು ಪ್ರಜ್ವಲ್ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು. ಹಾಸನದಿಂದ ಬೆಂಗಳೂರು ಹೋಗುವಾಗಲೇ ಚೆಕ್ ಪೋಸ್ಟ್ ಹಾಕಿ ಅವರನ್ನು ಹಿಡಿಯಬಹುದಿತ್ತು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣ
ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೇ ಹಂತದ ಮತದಾನ 7ನೇ ತಾರೀಕು ನಡೆಯಲಿದ್ದು, ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ. ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿ
ಹುಬ್ಬಳ್ಳಿ: ಪ್ರಹ್ಲಾದ ಜೋಶಿಯವರಿಗೆ ಮತ ಹಾಕಬೇಡಿ ಎಂದು ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಮತದಾರರ ಬೃಹತ್ ಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ
ಕರೆತಂದು ಕಂತೆಹಾಕಿಕೊಂಡಿರುವ ಬೇರೆ ಪಕ್ಷಗಳ ರಾಜಕಾರಣಿಗಳನ್ನು ಬಿಜೆಪಿ ವಾಷಿಂಗ್ ಮಷೀನಿಗೆ ತುಂಬಲಾಗಿರುವುದು ಹೊರನೋಟಕ್ಕೆ ಕಾಣಿಸುತ್ತಿದೆ. ಆದರೆ, ನಾಗಪುರದಲ್ಲಿರುವ ವಾಷಿಂಗ್ ಮಷೀನಿನ ‘ಸ್ವಿಚ್ ಆನ್ ಆಗದಿದ್ದರೆ’, ಆಗ ಏನಾ
ಕೋಲಾರ: ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಬಿರು ಬಿಸಿಲಿಗೆ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ವಿಪರೀತ ತಾಪಮಾನದಿಂದ ಕೋಳಿ ಫಾರಂಗಳಲ್ಲಿ 20 ದಿನಗಳಿಂದ ಸಾವಿರಾರು ಕೋಳಿಗಳು ಮೃತಪಟ್ಟಿವೆ. ಇದರಿಂದ ಕು
ಗ್ರಾಮ ಪಂಚಾಯತ್ ಸದಸ್ಯ ಚುನಾವಣೆಯಿಂದ ಹಿಡಿದು ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭಾ ಚುನಾವಣೆಯಲ್ಲಿ ಮಾಡುವ ಖರ್ಚು ವೆಚ್ಚವನ್ನು ಮರಳಿ ಪಡೆಯಲು ಸರಕಾರ ರೂಪಿಸುವ ಅಭಿವೃದ್ಧಿ ಯೋಜನೆಗಳ ಮೇ
ಚಾಮರಾಜನಗರ : ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಹಲವೆಡೆ ಅಪಾರ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿರುವ ಕ್ರೈಸ್ತ ಧರ್ಮದ ಚರ್ಚ್ ಮುಂಭಾಗದಲ್ಲಿ ಇರಿಸಲಾಗಿದ್ದ ಏಸು ಕ್ರ
2022ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರವೇ ಪ್ರಕಟಿಸಿದ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5) ಪ್ರಕಾರ, ಭಾರತದಲ್ಲಿ ಮುಸ್ಲಿಮರ ಫರ್ಟಿಲಿಟಿ ದರವು ಬಹಳ ಕ್ಷಿಪ್ರ ಗತಿಯಲ್ಲಿ ಕುಸಿಯುತ್ತಿದೆ. 1998-99ರಲ್ಲಿ 3.6ದಷ್ಟಿದ್ದ ಮ
ಒಟ್ಟಾವ, ಕೆನಡಾ: ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಎಂಬಾತನನ್ನು ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಪೊಲೀಸರು ಶುಕ್ರವಾರ ಬಾಡಿಗೆ ಹಂತಕರ ತಂಡದ ಸದಸ್
ಹೊಸದಿಲ್ಲಿ: ಕ್ರಿಕೆಟ್ ಪರಿಭಾಷೆಯಲ್ಲಿ ಗುಜರಾತ್ ರಾಜ್ಯಕ್ಕೆ ಸಂಬಂಧಿಸಿದಂತೆ 2024ರ ಸಾರ್ವತ್ರಿಕ ಚುನಾವಣೆಯನ್ನು ಬಣ್ಣಿಸುವುದಾದರೆ ಈ ಬಾರಿಯ ಕದನ ಉರಿ ಚೆಂಡು ಎಸೆಯುವ ವೇಗದ ಬೌಲರ್ ಗಳು ಹಾಗೂ ನಿರ್ದಯವಾಗಿ ಬೌಲರ್ ಗಳ ಮೇಲೆ ಸವಾ
ಕರ್ನಾಟಕದ ನೆಲ, ಜಲದ ಹಿತಾಸಕ್ತಿಯನ್ನೇ ಪ್ರಣಾಳಿಕೆಯಾಗಿಸಿಕೊಂಡು ಪ್ರಾದೇಶಿಕ ಪಕ್ಷವಾಗಿ ಬೆಳೆಯುವ ಎಲ್ಲಾ ಅವಕಾಶಗಳನ್ನು ಕೈ ಚೆಲ್ಲಿ, ಸಮಯ ಸಾಧಕತನ ರಾಜಕಾರಣವನ್ನು ನೆಚ್ಚಿಕೊಂಡು ಇದೀಗ ಅವಸಾನದ ಅಂಚಿಗೆ ಬಂದು ನಿಂತಿದೆ ಜಾತ್
ಭುವನೇಶ್ವರ: ಕಟಕ್ ಲೋಕಸಭಾ ಕ್ಷೇತ್ರದಿಂದ ಬಿಜೆಡಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿರುವ ಆದಿತ್ಯ ಬಿರ್ಲಾ ಉದ್ಯಮ ಸಮೂಹದ ಮಾನವ ಸಂಪನ್ಮೂಲ ವಿಭಾಗದ ಮಾಜಿ ಮುಖ್ಯಸ್ಥ ಸಂತೃಪ್ತ್ ಮಿಶ್ರಾ (58) ನಾಮಪತ್ರ ಸಲ್ಲಿಕೆ ಜತೆ ನೀಡಿರುವ ಅಫಿಡ
ಭೋಪಾಲ್: ವಿವಾಹ ಸಂಬಂಧದ ಅತ್ಯಾಚಾರ ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಆದ್ದರಿಂದ ಪತ್ನಿಯ ಜತೆಗಿನ ಅಸಹಜ ಲೈಂಗಿಕತೆ ಅತ್ಯಾಚಾರ ಎನಿಸುವುದಿಲ್ಲ. ಇಂಥ ಪ್ರಕರಣಗಳಲ್ಲಿ ಆಕೆಯ ಸಮ್ಮತಿ ಅಪ್ರಸ್ತುತ ಎಂದು ಮಧ್ಯಪ್ರದೇಶ ಹೈಕೋರ್
ಮಂಗಳೂರು: ನೇತ್ರಾವತಿ ನದಿಯ ನೀರಿನ ಒಳಹರಿವು ನಿಂತಿರುವುದರಿಂದ ಮತ್ತು ಬೇಸಿಗೆಯ ಬಿರು ಬಿಸಿಲಿನಿಂದಾಗಿ ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದರಿಂದ ಮೇ 5ರಿ
ಬೆಂಗಳೂರು : ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣವೂ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ದೂರು ಸಿಐಡಿ ಬಳಿ ದಾಖಲಾಗಿದೆ. 44 ವರ್ಷದ ಮಹಿಳೆಯೊಬ್ಬರ ಸೊಂಟದ ಬಳಿ ಗನ್ ಇಟ್ಟು ನ
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಅವರು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಅನುವು ಮಾಡಿಕೊಡುವ ಸಾಧ್ಯತೆಯನ್ನು ಸುಪ್ರೀಂಕೋರ್ಟ
ಲಾಸ್ಎಂಜಲೀಸ್: ಅಮೆರಿಕದಾದ್ಯಂತ ವಿವಿಧ ಕಾಲೇಜು ಕ್ಯಾಂಪಸ್ಗಳಲ್ಲಿ ನಡೆಯುತ್ತಿರುವ ಫೆಲೆಸ್ತೀನಿ ಪರ ಹೋರಾಟಗಲ್ಲಿ ಭಾಗವಹಿಸಿದ 21 ಸಾವಿರ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲವೆಡೆ ಪ್ರತಿಭಟನಾ ಟೆಂ
ಹೊಸದಿಲ್ಲಿ: ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ಮೃತಪಟ್ಟರು ಎನ್ನಲಾದ ಯುವತಿಯ ಪೋಷಕರು ಇದೀಗ ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಕಂಪನಿ ವಿರುದ್ಧ ದಾವೆ ಹೂಡಲು ಮುಂದಾಗಿದ್ದಾರೆ. ಲಸಿಕೆ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗ
ಅಮೇಥಿ: ಕಾಂಗ್ರೆಸ್ ಮುಖಂಡ ಕಿಶೋರ್ ಲಾಲ್ ಶರ್ಮಾ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. 2019ರ ವರೆಗೂ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಕ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ವಿಚಾರಣಾಧೀನ ಕೈದಿಗಳ ಹಕ್ಕುಗಳ ಮೇಲೆ ಅಧಿಕಾರ ವ್ಯಾಪ್ತಿ ಹೊಂದಿಲ್ಲ ಎಂದು ಎತ್ತಿ ಹಿಡಿದಿರುವ ದಿಲ್ಲಿ ಉಚ್ಚನ್ಯಾಯಾಲಯವು, ಬಂಧಿತ ರಾಜಕಾರಣಿಗಳು ಅಥವಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ
ಹೊಸದಿಲ್ಲಿ: ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ತೆರಳಿದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ
ರಾಯಗಢ: ಶಿವಸೇನಾ ಉಪ ನಾಯಕಿ ಸುಷ್ಮಾ ಅಂಧಾರೆ ಅವರನ್ನು ಕರೆದೊಯ್ಯಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಒಂದು ಶುಕ್ರವಾರ ಭೂಸ್ಪರ್ಶ ಮಾಡುವ ಸಂದರ್ಭದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡಿ
ಮೈಸೂರು, ಮೇ 3: ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಪುತ್ತೂರು, ಮೇ 3: ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ಗುರುವಾರ ರಾತ್ರಿ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಎಂಬಲ್ಲಿ ನಡೆದಿದೆ. ಗುಮ್ಮಟೆಗದ್ದೆ ಸೂರಪ್ಪ ಗೌಡ ಎಂಬವರ ಮ
ಲಕ್ನೊ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಅವರ ಪುತ್ರ ಕರಣ್ ಭೂಷಣ್ ಅವರಿಗೆ ಕೈಸರ್ಗಂಜ್ ಲೋಕಸಭಾ ಕ್ಷೇತ್ರದಿಂದ ಗುರುವಾರ ಬಿಜೆಪಿ
ಬೆಂಗಳೂರು, ಮೇ 2: ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರಕಾರವು ಆ್ಯಸ್ಟ್ರಝೆನಕ ಕಂಪೆನಿಯು ಅಭಿವೃದ್ಧಿಪಡಿಸಿದ್ದ ಕೋವಿಶೀಲ್ಡ್ನ 21,67,320 ಡೋಸ್ಗಳನ್ನು ಖರೀದಿಸಿತ್ತು. ಕೋವಿಶೀಲ್ಡ್ ಲ
ವಿಜಯಪುರ, ಮೇ 3: ಗೂಡ್ಸ್ ವಾಹನದಲ್ಲಿ ದನ-ಕರುಗಳನ್ನು ಕೊಂಡೊಯ್ಯುತ್ತಿದ್ದ ವ್ಯಕ್ಯಿಯೊಬ್ಬನಿಗೆ ಬಜರಂಗದಳ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿರುವು
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಂಗಳೂರು, ಮೇ 3: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದು, ಬಂಧನದ ಭೀತಿಯಲ್ಲಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಪ್ರಕರಣದಲ್ಲಿ ತನ್ನನ್ನು ತನಿಖಾ ತ
ಹೊಸದಿಲ್ಲಿ: ಅಮೇಥಿ ಮತ್ತು ರಾಯಯ್ ಬರೇಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು 24 ಗಂಟೆಗಳ ಒಳಗಾಗಿ ಘೋಷಿಸುವುದಾಗಿ ಪಕ್ಷ ನೀಡಿದ ಭರವಸೆ ಹುಸಿಯಾಗಿದ್ದು, ಗಾಂಧಿ ಕುಟುಂಬದ ಭದ್ರಕೋಟೆ ಎನಿಸಿದ ಎರಡು ಕ್ಷೇತ್ರಗಳಿಗೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಆದರೆ, ಬಿಸಿಲ ಬೇಗೆಗೆ ಸವಾಲೊಡ್ಡುವಂತೆ ಬೆಂಗಳೂರು ವಿವಿ ಆವರಣ ಸದಾ ತಂಪಾಗಿರುತ್ತದೆ. ವಿವಿಯಲ್ಲಿರುವ ಕಿರು ಅರಣ್ಯ ಪ್
ಚಾಮರಾಜನಗರ, ಎ.15: ಮಲ ಹೊರುವ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿ ಕ್ರಮಕ್ಕೆ ಮುಂದಾಗಬೇಕಾದ ಸ್ಥಳೀಯ ಸಂಸ್ಥೆ ಪಟ್ಟಣ ಪಂಚಾಯತ್ ಅಧಿಕಾರಿಗಳೇ ಪೌರಕಾರ್ಮಿಕರಿಂದ ಮಲ ಹೊರಿಸುವ ಮೂಲಕ ಅಮಾನವೀಯ ಕೃತ್ಯ ಎಸಗಿರುವ ಘಟನೆ ಚಾಮರಾಜನಗರ ಜಿಲ
Photo: twitter/KEA ಬೆಂಗಳೂರು, ಎ.14: ಬಯೋ ಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಿಕಲ್ ಸೈನ್ಸ್ ಸೇರಿದಂತೆ ಒಟ್ಟು 10 ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರದ್ದುಗೊಳಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು
ಪ್ರಹ್ಲಾದ್ ಜೋಶಿ 20 ವರ್ಷಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿ ರೂಪಿಸಬಹುದಿತ್ತು. ಕರ್ನಾಟಕ ಕಾಲೇಜು 2017ರಲ್ಲೇ ಶತಮಾನೋತ್ಸವ ಆಚರಿಸಿಕೊಂಡಿದೆ. ಕರ್ನಾಟಕ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ 75 ವ
Photo: PTI ಪತ್ರಿಕೆಯೊಂದಕ್ಕೆ ಸಂದರ್ಶನ ನೀಡುತ್ತಾ ‘‘ಮಣಿಪುರದಲ್ಲಿ ಪರಿಸ್ಥಿತಿ ಸುಧಾರಣೆ ಯಾಗಲು ಕೇಂದ್ರದ ಸಮಯೋಚಿತ ಮಧ್ಯ ಪ್ರವೇಶ ಕಾರಣ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘‘ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗಮನಾ
2019ರಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕೊರೋನ ಸಾಂಕ್ರಾಮಿಕ ಪಿಡುಗು ಕೆಲವೇ ತಿಂಗಳುಗಳಲ್ಲಿ ಇಡೀ ಜಗತ್ತನ್ನೇ ಆವರಿಸಿತ್ತು. 2020 ಫೆಬ್ರವರಿಯಲ್ಲಿ ಭಾರತಕ್ಕೂ ವಕ್ಕರಿಸಿದ ಕೊರೋನವನ್ನು ನಿಯಂತ್ರಿಸಲು ಸರಕಾರ ವಿಫಲಗೊಂಡಿತ್ತು. ವ್ಯಾ
ಧಾರವಾಡ ಲೋಕಸಭಾ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಬಹುಪಾಲು ಮತದಾರರು, ನರೇಂದ್ರ ಮೋದಿ ಅವರು ಸಿದ್ಧಪಡಿಸಿದ್ದ ಬಲಿಷ್ಠ ರಾಷ್ಟ್ರ, ವಿಶ್ವಗುರು, ದೇಶಭಕ್ತಿ, ರಾಷ್ಟ್ರೀಯತೆ-ಇತ್ಯಾದಿ ಹೂರಣ ಒಳಗೊಂಡ ಕಥಾನಕವನ್ನು ಬಲವಾಗಿ ನಂಬಿದ