6 Killed in Raichur Amid Hot Weather: ಎಲ್ಲೆಡೆ ಬಿಸಿಲಿನ ಝಳ ತೀವ್ರಗೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 42-46 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಈ ನಡುವೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆರು ಮಂದಿ ಮೃ
Congress Will Split Soon : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಿರುದ್ದ ಪಕ್ಷದಲ್ಲಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಣವೆಂದು ಕಾಂಗ್ರೆಸ್ ಶೀಘ್ರದಲ್ಲೇ ಇಬ್ಬಾಗವಾಗಲಿದೆ ಎ
Virat Kohli Creates History: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಉತ್ತಮ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲೂ ಸ್ಫೋಟಕ 42 ರನ್ ಸಿಡಿಸಿ ತ
Faf du Plessis Admits Batting Assessment: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ4) ಗುಜರಾತ್ ಟೈಟನ್ಸ್ ವಿರುದ್ಧ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ವಿಕೆಟ್ ಗೆಲು
ಸುಮಾರು 18 ವರ್ಷಗಳ ಹಿಂದೆ ಮಿತ್ತಬೈಲ್ನಲ್ಲಿ ಕಿಂಡಿ ಅಣೆಕಟ್ಟನ್ನು ನಿರ್ಮಾಣ ಮಾಡಲಾಗಿದೆ. ಈ ಅಣೆಕಟ್ಟು ಸುತ್ತಮುತ್ತಲಿನ ನೂರಾರು ಗ್ರಾಮಗಳ ಕೃಷಿ ಭೂಮಿಗೆ ಜಲಾಸರೆಯಾಗಿತ್ತು. ಈ ನೀರನ್ನು ಬಳಸಿಕೊಂಡು ರೈತರು ಬೆಳೆ ಬೆಳೆಯುತ್ತ
ಬಿಸಿಲ ಝಳದಿಂದ ಕಾದು ಕೆಂಡದಂತಾಗಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ವರುಣರಾಯ ತಂಪೆರದಿದ್ದಾನೆ. ನಗರದಲ್ಲಿ ಉತ್ತಮ ಮಳೆಯೇನೋ ಸುರಿದಿದೆ. ಆದರೆ ಗುಡುಗು, ಬಿರುಗಾಳಿ ಸಹಿತ ಮಳೆಯಿದ್ದಿದ್ದರಿಂದ 410 ವಿದ್ಯುತ್ ಕಂಬಗಳು ಮುರಿದು
ಮಡಿಕೇರಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ಮೇ 2ರಂದು ಚುನಾವಣಾ ವೇ
ಹಾಸನ ಪೆನ್ ಡ್ರೈವ್ ಹಗರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣನವರು ವಿದೇಶದಲ್ಲಿದ್ದು, ಅವರು ಮೇ 5ರಂದು ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ. ಪ್ರಕರಣದ ತನಿಖೆಗಾಗಿ ನೇಮಿಸಲಾಗಿರುವ ಎಸ್ಐಟಿ ತಂಡದ ಮುಂದೆ ವಿಚಾರಣೆಗೆ ಹಾಜರಾ
Bengaluru Namma Metro: ವೈಟ್ಫೀಲ್ಡ್ ಮೆಟ್ರೋ ನಿಲ್ದಾಣದಿಂದ ಚಲ್ಲಘಟ್ಟ ಟರ್ಮಿನಲ್ ನಡುವೆ (ನೇರಳೆ ಮಾರ್ಗ) ಪ್ರಸ್ತುತ 25 ರೈಲುಗಳು ಕಾರ್ಯಾಚರಣೆಗೊಳ್ಳುತ್ತಿವೆ. ಈ ಮಾರ್ಗದಲ್ಲಿ ಕನಿಷ್ಠ 43 ರೈಲುಗಳನ್ನು ಓಡಿಸಬೇಕಿತ್ತು. ನಾಗಸಂದ್ರ-ರೇಷ್ಮ
ಮೇ 4 ಹಾಗೂ 5ರಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರ ಸೇರಿದಂತೆ ಕೊಡಗು, ಮೈಸೂರು, ಚಾಮರಾಜ ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮೇ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬೇಸಿಗೆಯಲ್ಲೂ ಬಿಸಿಯೂಟಕ್ಕಾಗಿ ಶೇ.80 ರಷ್ಟು ಮಂದಿ ಒಪ್ಪಿಗೆ ನೀಡಿದ್ದಾರೆಯಾದರೂ ಬಿಸಿಯೂಟಕ್ಕೆ ಹಾಜರಾಗುತ್ತಿರುವವರ ಸಂಖ್ಯೆ ಕಡಿಮೆ. ಪ್ರತಿ ದಿನ ಶೇ.40 ರಿಂದ 50ರಷ್ಟು ಮಂದಿ ಮಾತ್ರ ಬಿಸಿಯೂಟಕ
ಎರಡು ಸುತ್ತಿನ ಲೋಕಸಭೆ ಚುನಾವಣೆ ಮುಗಿದು ಮೂರನೇ ಸುತ್ತಿನ ಮತದಾನ ಸಮೀಪಿಸುತ್ತಿದ್ದಂತೆ ಕೇಂದ್ರ ಸರಕಾರ ಈರುಳ್ಳಿ ಮೇಲೆ ಹೇರಿದ್ದ ರಫ್ತು ನಿಷೇಧವನ್ನು ತೆರವುಗೊಳಿಸಿದೆ. ಅಲ್ಲದೇ, ಈರುಳ್ಳಿ ಕನಿಷ್ಠ ರಫ್ತು ಬೆಲೆಯನ್ನು (ಎಂಇಪ
ಕಾಂಗ್ರೆಸ್ಗೆ ರಾಜೀನಾಮೆ ನೀಡಿ 'ನಾನು ಎಲ್ಲೂ ಹೋಗಲ್ಲ' ಎಂದಿದ್ದ ದಿಲ್ಲಿ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅವರು ಎರಡು ಬಾರಿ ಕಾಂಗ್ರೆಸ್ ತೊರೆದ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಸಿಯೆಟ್ ಟೈರ್ಸ್ ಜನರಿಗೆ ಕರೆ ನೀಡಿದೆ ಎಂದು ಹೇಳಿ ವಿಡಿಯೋ ಒಂದು ವೈರಲ್ ಆಗಿದೆ. ಆದರೆ ಇದು ಸುಳ್ಳು ಅಡ
ಪಾಕ್ ಪರ ಘೋಷಣೆ ಕೂಗಿದವರನ್ನು ನಾವೇ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಶುಕ್ರವಾರವಷ್ಟೇ ಸಿಂಧನೂರಿನಲ್ಲಿ ಹೇಳಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಬಾಗಲಕೋಟೆಯಲ್ಲೂ ಪುನರುಚ್ಚರಿಸಿದ್ದಾರೆ. ಸಂಯುಕ್ತಾ ಪಾಟೀಲ್ ಪರ ಮತಪ್ರಚಾರ ನ
ಲೋಕಸಭಾ ಚುನಾವಣೆ ಬಳಿಕ ಸಿಎಂ ಪಟ್ಟ ಬದಲಾಗಲಿದೆ ಎಂಬ ಊಹಾಪೋಹಗಳಿಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ಮತ್ತು ನಾನು ಇನ್ನೂ 10 ವರ್ಷಗಳ ಕಾಲ ಆಡಳಿತ ಮಾಡಲಿದ್ದೇವೆ. ಯಾರೇನೇ ಮಾಡೋಕಾಗೊಲ್ಲ. ಇನ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ‘ಲಕ್ಷಣ’ ನಟಿಯರು
Yashasvi Jaiswal Focused on T20 world Cup: ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ ಜೂನ್ ಒಂದರಂದು ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ವಿಶ್ವದ 20 ರಾಷ್ಟ್ರಗಳು ಅಂತಿಮ ಅಭ್ಯಾಸ ನಡೆಸುತ್ತಿವೆ. ಹದಿನೇಳನೇ ಆವೃತ್ತಿಯ ಇಂಡಿಯ
ಸದ್ಯಕ್ಕೆ ಎಚ್ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್ಐಟಿ ತಂಡ ಅವರನ್ನು ಪ್ರಾಥಮಿಕ ಹಂತದಲ್ಲಿ ವಿಚಾರಣೆ ಮಾಡಲಿದೆ. ಬಳಿಕ ಬಂಧನದ ಅಗತ್ಯ ಕಂಡು ಬಂದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದೆ. ಸದ್ಯ ಕೋರ್ಟ್ ಅವಧಿ ಮ
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೊದಲ ಆರೋಪಿಯಾಗಿದ್ದ ಎಚ್ಡಿ ರೇವಣ್ಣ ಅವರೀಗ ಮಹಿಳೆಯೊಬ್ಬರನ್ನು ಅಪಹರಿಸಿ ಅಕ್ರಮ ಬಂಧನಲ್ಲಿಟ್ಟುಕೊಂಡ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣ ಸಂಬಂಧ
Andy Flower ಬbacks RCB for Playoff: 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೂ ಆಡಿರುವ 10 ಪಂದ್ಯಗಳಲ್ಲಿ ಕೇವಲ 3ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ 10ನೇ ಸ್ಥಾನ ಅಲಂಕರಿಸ
Royal challengers bengaluru vs gujarat titans Match Live: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 52ನೇ ಪಂದ್ಯಲದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾ
ದಾವಣಗೆರೆ: ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರ
Mumbai Police Constable Death: ಮುಂಬಯಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರ ನಿಗೂಢ ಸಾವು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದ ಕಾನ್ಸ್ಟೆಬಲ್, ಸಾಯುವ ಮುನ್ನ ಹೇಳಿಕೆ ನೀಡಿದ್ದರು. ಆದರೆ ಅವರು ವಿವರಿಸಿದ ಘಟ
CNG Gas Shortage in Udupi : ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಿಎನ್ಜಿ ಕೊರತೆ ಸಮಸ್ಯೆ ತೀವ್ರವಾಗಿ ಕಾಡುತ್ತಿರುವುದರಿಂದ ಪ್ರಮುಖವಾಗಿ ಆಟೋ ಚಾಲಕರು ಹೈರಾಣವಾಗಿ ಹೋಗಿದ್ದಾರೆ. ಈ ಬಗ್ಗೆ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಕೇಂದ್
India Will Be Poorer Than Bangladesh by 2025 Fact Check : 2025ರ ವೇಳೆಗೆ ಭಾರತವೂ ಬಾಂಗ್ಲಾದೇಶಕ್ಕಿಂತ ಬಡ ರಾಷ್ಟ್ರವಾಗುತ್ತಾ? ಈ ರೀತಿ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ಐಎಂಎಫ್ನ ವರ್ಲ್ಡ್ ಎಕನಾಮಿಕ್ ಔಟ್ಲುಕ್ ವರದಿಯನ್ನು ಪ್ರಸ್ತಾಪಿಸಿರುವ ಆ ಪೋಸ್
Afghan Diplomat Caught With Gold: ವಿದೇಶಕ್ಕೆ ತೆರಳುವಾಗ ಅಥವಾ ವಿದೇಶದಿಂದ ಬರುವಾಗ ವಿವಿಧ ರೂಪಗಳಲ್ಲಿ ಚಿನ್ನ ಕಳ್ಳಸಾಗಣೆ ಮಾಡಿ ಸಿಕ್ಕಿಬಿದ್ದ ಪ್ರಸಂಗಗಳನ್ನು ಓದುತ್ತಲೇ ಇರುತ್ತೀರಿ. ಆದರೆ ಹಿರಿಯ ರಾಜತಾಂತ್ರಿಕ ಹುದ್ದೆಯಲ್ಲಿ ಇರುವವರೇ ಇಂ
JDS MLAs Joining Congress : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರ ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಹನ್ನೆರಡು ಜೆಡಿಎಸ್ ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ. ಇದೆಲ್ಲಾ ಸುಳ್ಳು
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮುಗಿದಿರುವ ಹಿನ್ನೆಲೆಯಲ್ಲಿ ಯದುವೀರ್ ಒಡೆಯರ್ ಅವರು ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ಅವರು ಬಳ್ಳಾರಿಯ ದಲಿತ ಕೇ
Madhya Pradesh High Court on Rape: ಭಾರತೀಯ ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರವನ್ನು ಪರಿಗಣಿಸಲಾಗಿಲ್ಲ. ಹೀಗಾಗಿ 15 ವರ್ಷ ದಾಟಿದ ಪತ್ನಿ ಜತೆಗೆ ಆಕೆಯ ಅನುಮತಿ ಇಲ್ಲದೆ ಇದ್ದರೂ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಕರೆಯಲು ಸಾಧ್ಯವಿಲ
Sucharita Mohanty Returns Congress Ticket : ಸೂರತ್ ಹಾಗೂ ಇಂದೋರ್ ಬಳಿಕ ಕಾಂಗ್ರೆಸ್ಗೆ ಮತ್ತೊಂದು ಶಾಕ್ ಎದುರಾಗಿದೆ. ಎಲೆಕ್ಷನ್ ಖರ್ಚಿಗೆ ಹಣ ಕೊಟ್ಟಿಲ್ಲ ಎಂದು ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಹಿಂದೆ ಸರಿದಿದ್ದಾರೆ. ಒಡಿಶಾದ ಪುರಿ ಲ
2016ರಲ್ಲಿ ಹೈದರಾಬಾದ್ ವಿವಿಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ತನಿಖೆ ನಡೆಸಲಾಗುವುದು ಮತ್ತು ನ್ಯಾಯ ಒದಗಿಸಲಾಗುವುದು ಎಂದು
ಕೋವಿಶೀಲ್ಡ್ ಲಸಿಕೆ ಅಡ್ಡಪರಿಣಾಮ ವಿಚಾರವಾಗಿ ಜನರು ಭಯ ಭೀತರಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪ್ರಖ್ಯಾತ ಲಸಿಕಾ ತಯಾರಿಕಾ ಸಂಸ್ಥೆ ಆಸ್ಟ್ರಾಜೆನಿಕಾ ತನ್ನ ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟ
ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚ
ಆರ್ ಎಸ್ ಎಸ್ ನವರು ನೇರವಾಗಿ ರಾಜಕೀಯಕ್ಕೆ ಬರಲಿ, ಸುಮ್ಮನೆ ಇಲ್ಲಿ ಬಂದು ಕಡ್ಡಿ ಗೀರುವುದು ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಲ್. ಸಂತೋಷ್
Nikhil Kumaraswamy On Prajwal Revanna : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ರಿಲೀಸ್ ಆಗಿ ಸುಮಾರು 10 ದಿನಗಳ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಕರಣದ
ಚಾಮರಾಜನಗರ ಜಿಲ್ಲೆಯಲ್ಲಿ ನೀರಾವರಿ ಪ್ರದೇಶಗಳಲ್ಲಿ ತೆಂಗಿನ ಮರಗಳನ್ನು ಬೆಳೆದು ಅದನ್ನೆ ತಮ್ಮ ಜೀವನದ ಆಧಾರವಾಗಿ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಕೃಷಿಕರು ಈಗ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಮಾರುಕಟ್ಟೆಯಲ್ಲಿ ತೆಂಗಿ
ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶನಿವಾರ ಎಸ್ಐಟಿ ಮುಖ್ಯಸ್ಥರು ಹಾಗೂ ಅಧಿಕಾರಿಗಳ
Most wicket takers in Single venue: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಸಾಕಷ್ಟು ದಾಖಲೆಗಳಿವೆ. ಅತಿ ಹೆಚ್ಚು ರನ್, ಅತಿ ಹೆಚ್ಚು ವಿಕೆಟ್ ಸೇರಿದಂತೆ ಇನ್ನೂ ಅನೇಕ ದಾಖಲೆಗಳನ್ನು ನಾವು ಕಾಣಬಹುದು. ಅದರಂತೆ ಐಪಿಎಲ್ ಟೂರ್ನಿಯ ಇತಿಹಾ
ಮಂಗಳೂರು: ಮ0ಗಳೂರು ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭ
ಹಾಸನ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಎಚ್ಡಿ ರೇವಣ್ಣ ಕೂಡಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿ
Hardeep Singh Nijjar Murder: ಕೆನಡಾದ ಸರ್ರೆಯಲ್ಲಿನ ಗುರುದ್ವಾರದ ಹೊರಗೆ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರ
Prajwal Revanna Scandal Case: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅವರ ಬಂಧನಕ್ಕೆ ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟಿಸುತ್ತಿದೆ. ಕೊಪ
Why Raebareli Is Safer To Rahul Gandhi : ಅಮೇಠಿಯಿಂದ ಸ್ಪರ್ಧಿಸದೇ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವ ರಾಹುಲ್ ಗಾಂಧಿ ನಿರ್ಧಾರ ಸರಿಯಾಗಿಯೇ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ರಾಜಕೀಯ ಪಂಡಿತರು ನಾಲ್ಕು ಕಾರಣಗಳನ್ನು ನೀಡುತ್ತಾರ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಊಸರವಳ್ಳಿ ಮೈ ಬಣ್ಣ ಬದಲಿಸಿದರೆ ಕುಮಾರಸ್ವಾಮಿ ಅವರು ನಾಲಿಗೆಯ ಬಣ್ಣ ಬದಲಿಸು
ರಾಮನಗರ ದೇವರ ಬೆಟ್ಟ ಅಥವಾ ರಣಹದ್ದು ವನ್ಯಜೀವಿಧಾಮವೂ ಆತ್ಮಹತ್ಯೆಗೆ ಹಾಟ್ಸ್ಟಾಟ್ ಆಗಿ ಗುರುತಿಸಿಕೊಂಡಿದೆ. ಸ್ಥಳದ ಪ್ರವಾಸಕ್ಕೆಂದು ಆಗಮಿಸುವವರು ಬೆಟ್ಟದಿಂದ ಧುಮಿಕಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಘಟನೆಯ ಮೇಲಿಂದ ಮ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಂಸದ ರಾಹುಲ್ ಗಾಂಧಿ ಆಗ್ರಹಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ಸಂತ್ರಸ್ತ ಮಹಿಳೆಯರ ಪರವಾಗಿ ನಾವ
CT Ravi On Love Jihad : ರಾಜ್ಯದಲ್ಲಿ ಮತಾಂದತೆಯ ಜಿಹಾದ್ ಅನ್ನು ಲವ್ ಜಿಹಾದ್ ಮೂಲಕ ವಿಸ್ತರಿಸುತ್ತಿದ್ದಾರೆ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಯುವತಿಯನ್ನ
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಹಾಗೂ ನಮ್ಮ ಕುಟುಂಬ ಬೇರೆ ಬೇರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ನಿಮ್ಮ ನಿಲುವೇಕೆ ಭಿನ್ನ? ಎಂದು ಎಚ್ಡಿಕೆಗೆ ಡಿಸಿಎಂ ಡಿ
Karnataka Council Elections: ಲೋಕಸಭೆ ಚುನಾವಣೆಯ ನಡುವೆಯೇ ರಾಜ್ಯದಲ್ಲಿ ವಿಧಾನ ಪರಿಷತ್ಗೂ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ರಾಜಕಾರಣಿಗಳಿಗೆ ಮೇ 7ರ ಎರಡನೇ ಹಂತದ ಲೋಕಸಭೆ ಮತದಾನದ ಬಳಿಕವೂ ಬಿಡುವು ಸಿಗುವುದಿಲ್ಲ. ವಿಧಾನಸಭೆಯಲ್ಲಿ ಬಹುಮತ
Shivaraj Kumar Vs Kumar Bangarappa : ಚುನಾವಣಾ ಪ್ರಚಾರದಲ್ಲಿ ತೋರಿಸುವ ಆಸಕ್ತಿಯನ್ನು ನಟನೆಯಲ್ಲೂ ತೋರಿಸಿದ್ದರೆ ಇಂದಿಗೆ ದೊಡ್ಡ ಸ್ಟಾರ್ ಆಗುತ್ತಿದ್ದರು ಎನ್ನುವ ಭಾವ ಕುಮಾರ್ ಬಂಗಾರಪ್ಪ ಮಾತಿಗೆ ಶಿವರಾಜ್ ಕುಮಾರ್ ಕೆರಳಿ, ತಿರುಗೇಟು ನೀಡಿದ್ದ
Temperature Effects on hotel Industry: ಬಿಸಿಲಿನ ತಾಪಮಾನಕ್ಕೆ ತರಕಾರಿ ಬೆಲೆಗಳು ಗಗನಕ್ಕೇರಿದೆ. ಈ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗಷ್ಟೇ ಅಲ್ಲ ಹೋಟೆಲ್ ಮಾಲೀಕರಿಗೂ ತಟ್ಟಿದೆ. ಬಿಸಿಲಿನ ತಾಪಮಾನಕ್ಕೆ ಗ್ರಾಹಕರ ಸಂಖ್ಯೆ ಇಳಿಮುಖವಾಗುತ್ತಿರುವ
Coffee Price Hike: ಮಳೆಗಾಲ ಇರಲಿ, ಬೇಸಿಗೆ ಇರಲಿ. ಕಾಫಿ ಕುಡಿಯದಿದ್ದರೆ ಬೆಳಿಗ್ಗೆಯೇ ಶುರುವಾಗುವುದಿಲ್ಲ ಎನ್ನುವ ಜನರಿದ್ದಾರೆ. ಸಂಜೆಯೂ ಕಾಫಿ ಇದ್ದರೆ ಚೆನ್ನ. ಆದರೆ ಈಗ ಕಾಫಿ ಕೂಡ ನಿಮ್ಮ ಜೇಬಿಗೆ ಭಾರವಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ
Lok Sabha Elections In North Karnataka : ಉತ್ತರ ಕರ್ನಾಟಕದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉತ್ತರದಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಗೆ ಒಳೇಟಿನ ಭೀತಿ ಎದುರಾಗಿದೆ. ಮೋದಿ ಅಲೆ, ಕಾಂಗ
Karnataka Rain Forecast : ಕರ್ನಾಟಕದಲ್ಲಿ ನಿಧಾನವಾಗಿಯಾದರೂ ವರುಣ ಫಾರ್ಮ್ಗೆ ಮರಳುತ್ತಿದ್ದಾನೆ. ಶುಕ್ರವಾರ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದಾನೆ. ಮುಂದಿನ ಮೂರು ವಾರಗಳ ಕಾಲ ಕರ್ನಾಟಕದಲ್ಲಿ ಉತ್ತ
Irfan Pathan on Hardik Pandya Captaincy: ಶುಕ್ರವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 24 ರನ್ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಟೂರ್ನಿಯ ಪ್ಲೇಆಫ್ನಿಂದ ಬಹುತೇಕ ಹೊರ ಬಿದ್ದಿದೆ. ಅಂದ ಹಾಗೆ ಈ ಬಾರಿ ಮುಂಬೈ
Lack of market for Cashew Fruit: ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲದ ಕಾರಣ ಕಟಾವು ಸಮಯದಲ್ಲಿ ಗೇರು ಬೆಳೆದಿರುವ ರೈತರು ಹಣ್ಣನ್ನು ಸಂಗ್ರಹಿಸಿ ಇಟ್ಟುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ತಿಪ್ಪೆಗೆ ಸುರಿಯುತ್ತಿದ್ದಾರೆ. ಗೇರು ಹಣ್ಣಿನ ಮಹತ
ಪ್ರಜ್ವಲ್ ಪೆನ್ ಡ್ರೈವ್ ಕೇಸ್ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಸ್ವರೂಪದ ಅತ್ಯಾಚಾರ ಆರೋಪಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಬ
ಈ ಬಾರಿ ತಾಪಮಾನ ಏರಿಕೆ ಅತಿಯಾಗಿ ಕಾಡುತ್ತಿದೆ. ಬಹುತೇಕ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಬಿಸಿಲಿನ ಝಳಕ್ಕೆ ಜನ ಸುಸ್ತಾಗಿದ್ದಾರೆ. ಇನ್ನು ತುಮಕೂರು ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ
Lok Sabha Elections 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಶುಕ್ರವಾರ ಪ್ರಚಾರ ನಡೆಸಿದರು. ಈ ವೇಳೆ ಅವರು, ಪ್ರಧಾನಿ ನರೇಂದ್ರ ಮೋದಿ ಅವ
ಬರಗಾಲದಿಂದಾಗಿ ಕಾವೇರಿ ನಾಡು ಕೊಡಗಿನಲ್ಲೂ ಕೆರೆ-ಕಟ್ಟೆ, ಹಳ್ಳ -ತೊರೆ ಬತ್ತಿ ಹೋಗಿದ್ದು, ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿನ 1,127 ಕೆರೆಗಳ ಪೈಕಿ ಬಹುತೇಕ ಕಡೆ ತಳ ಕಾಣುತ್ತಿದೆ. ಅದರಲ್ಲೂ ಮಡಿಕೇರಿಯಲ್ಲಿರುವ 6 ಕ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ರೈತರು ಹೂವು ಬೆಳೆಯುತ್ತಿದ್ದು, ಶೇ.40 ಕ್ಕೂ ಹೆಚ್ಚು ರೈತರು ಹೂವು ಬೆಳೆಯಲ್ಲಿ ತೊಡಗಿದ್ದಾರೆ. ಕನಿಷ್ಠ ನಾಲ್ಕೈದು ಗುಂಟೆ ಜಮೀನಿನಿಂದ ಎಕರೆ
2022 ರಲ್ಲಿ ಫಸಲಿಗೆ ವರ್ಷಾಂತ್ಯದಲ್ಲಿ ಸುರಿದ ಮಳೆ ಬೆಳೆಗೆ ಬಾರಿ ಹಾನಿ ಉಂಟು ಮಾಡಿತ್ತು. 2023 ರಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ನಾನಾ ಕಾರಣಗಳಿಂದ ಶೇ.30-50 ರಷ್ಟು ಹಲಸು ಫಸಲು ಇಳಿಕೆ ಕಂಡಿತ್ತು. ಇದೀಗ ಈ ವರ್ಷದಲ್ಲಿ ಬರದ ಪರಿಣಾಮ ಮ
ICC T20 World Cup 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬೆನ್ನಲ್ಲೇ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ
Karnataka Rain Forecast : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಭರ್ಜರಿ ಮಳೆಯಾಗಿದೆ. ಹೊಸಕೋಟೆ ತಾಲೂಕಿನ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನು ಮಳೆಯು ಮುಂದಿನ 3 - 4 ದಿನ ಮುಂದುವರೆಯಲಿದೆ ಎಂದು ಹವಾಮಾನ
ನೀರು ಉಳಿತಾಯದ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುವ ಪಂಚಸೂತ್ರಗಳ ಅಳವಡಿಕೆಯ 'ಗ್ರೀನ್ ಸ್ಟಾರ್ ಚಾಲೆಂಜ್'ನ್ನು ಜಲಮಂಡಳಿ ಆರಂಭಿಸಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಬೆಂಗಳೂರು ಅಪಾರ
Manish Pandey hits Upper cut: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ಮನ್ ಮನೀಷ್ ಪಾಂಡೆ ನಿರ್ಣಾಯಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಇವರು ಎದುರಿಸಿದ 31 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 2
ರೋಹಿತ್ ವೆಮುಲ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಶುಕ್ರವಾರ ಕ್ಲೋಸರ್ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಅಚ್ಚರಿಯ ಅಂಶಗಳನ್ನು ಬಹಿರಂಗಪಡಿಸಿದ್ದು, ವೆಮುಲ ದಲಿತನೇ ಅಲ್ಲ ಎಂದಿದ್ದಾರೆ. ಅಲ್ಲದೆ, ಪ್ರಕರಣ
HD Kumaraswamy On Rahul Gandhi : ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು. ? ನಿಮಗೆ ಬೇಕಿರುವುದು 7ನೇ ತಾರೀಕು ನಡೆಯುವ ಮತದಾನ ಮತ್ತು ಜನರನ್ನು ದಿಕ್ಕು ತಪ್ಪಿಸಿ ರಾಜಕೀಯ ಲಾಭ ಮಾಡಿಕೊಳ್ಳುವುದು. ರಾಹುಲ್
Another Rape Case Against Prajwal Revanna : ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲಾಗಿದೆ. ಸರ್ಕಾರಿ ವಸತಿ ಗೃಹದಲ್ಲಿಯೇ ಗನ್ ಪಾಯಿಂಟ್ ಮಾಡಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರೋಪಿಸಿದ್ದಾರೆ. ಇತ್ತ ಎಚ್
Mustafizur Rahman goodbye to IPL 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಧ್ಯೆದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಮುಸ್ತಾಫಿಝುರ್ ರೆಹಮಾನ್ ನಿರ್ಗಮಿಸಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಪೂರ್ವ ಅಭ್ಯಾಸದ ಅ
ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಇಬ್ಬರಿಗೆ ಗಲ್ಲು ಶಿಕ್ಷೆ ಹಾಗೂ ಬಾಕಿ ಐವರಿಗೆ ಜೀವಾವಧಿ ಶಿಕ್ಷೆ ನೀಡಿ ವಿಜಯಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಇವರೆಲ್ಲ ಸೇರಿಕೊಂಡು 9 ತಿಂಗಳ
ಯಾರಾದಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದರೆ ಅವರನ್ನು ನಾವು ಗಲ್ಲಿಗೇರಿಸುವುದಿಲ್ಲ. ಅವರನ್ನು ನಾವೇ ಗುಂಡಿಟ್ಟು ಕೊಲ್ತೇವೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರು ತಾಲೂಕು
Mumbai Indians vs Kolkata Knight Riders Match Live: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮ
DK Shivakumar On BJP : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ
Mahadayi Farmers Protest: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಗಾಗಿ ರೈತ ಹೋರಾಟ ಮುಂದುವರೆಯಲಿದೆ. ಈ ಸಂಬಂಧ ಕಳೆದ ಏಪ್ರಿಲ್ 14 ಮತ್ತು 15 ರಂದು ಬೆಳಗಾವಿ ಹಾಗೂ ಧಾರವಾಡ ನಗರಗಳಲ್ಲಿ ಮಹದಾಯಿ ಮಹಾ ವೇದಿಕೆ ಹಾಗೂ ಹೋರಾಟದ ಪರವಾದ ಇನ್ನಿತರ ಒಟ್ಟು 15 ಸಂ
ICC Test Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ವಾರ್ಷಿಕವಾಗಿ ಪರಿಷ್ಕರಣೆಗೊಳಿಸಿದ ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಭಾರತ ತಂಡವನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ ಅಗ್ರ ಸ್ಥಾನಕ್ಕೇರಿದೆ. ಆದರೆ, ಒಡಿಐ ಹ
Ajit Pawar on Sharad Pawar: ಮಹಾರಾಷ್ಟ್ರದಲ್ಲಿ ಎನ್ಸಿಪಿಯನ್ನು ಇಬ್ಭಾಗ ಮಾಡಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ತಾವು ಈ ಕೆಲಸವನ್ನು 20 ವರ್ಷಗಳ ಹಿಂದೆಯೇ ಮಾಡಬೇಕಿತ್ತು ಎಂ
NDA Will Cross 400 Mark : ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ದಿನವಾದ ಜೂನ್ ನಾಲ್ಕರ ಮಧ್ಯಾಹ್ನ 12.30ರ ಹೊತ್ತಿಗೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 400 ಸೀಟ್ ಗೆದ್ದಿರುತ್ತದೆ. ಅದಾದ ಮೇಲೆ ವಿಜಯೋತ್ಸವ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿ
Supreme Court Will Hear Arvind Kejriwal's Interim Bail Plea: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣಾ ಪ್ರಚಾರ ಅಭಿಯಾನದಿಂದ ವಂಚಿತರಾಗಿದ್ದಾರೆ. ಸದ್ಯ ತಿಹಾರ್ ಜೈಲಿನಲ್ಲಿ ಇರುವ ಕೇಜ್ರಿವಾಲ್, ಚುನಾವಣಾ ಪ್ರಚಾರ
Special Train Between Mysore Shivamogga : ಮತದಾನಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಬೆಂಗಳೂರು ಶಿವಮೊಗ್ಗ ನಡುವೆ ವಿಶೇಷ ರೈಲು ಓಡಲಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಈ ರೈಲಿನ ವೇಳಾಪಟ್ಟಿ ಕುರಿತ ಹೆಚ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 26ರಂದು ನಡೆದಿದೆ. ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನಕ್ಕೆ ಒಂದೆರಡು ದಿನದ ಹಿಂದೆಯೇ ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಲೈಂಗಿಕ ಕಿರುಕುಳದ ವಿಡಿ
ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಅವರು 3ನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ದೇಶದಲ್ಲಿ ಬಿಜೆಪಿ 400ಕ್ಕೂ
Uttar Pradesh's Raebareli Lok Sabha Constituency: ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಈಗಾಗಲೇ ಚುನಾವಣೆ ಎದುರಿಸಿರುವ ಅವರು, ಈಗ ತಾಯಿ ಸೋನಿಯಾ ಗಾಂಧಿ ಅವ
ಕಿಶೋರಿ ಲಾಲ್ ಶರ್ಮಾ ದೇಶದೆಲ್ಲೆಡೆ ಅಪರಿಚಿತರಾದರೂ, ರಾಯ್ಬರೇಲಿ ಹಾಗೂ ಅಮೇಠಿ ಎರಡೂ ಕ್ಷೇತ್ರಗಳಲ್ಲಿ ಚಿರಪರಿಚಿತರು. ಈ ಎರಡೂ ಕ್ಷೇತ್ರಗಳಿಂದ ಯಾವುದೇ ಗಾಂಧಿಗಳು ಆಯ್ಕೆಯಾದರೂ, ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ
Gautam Gambhir Prainsed on Rohit Sharma: ಭಾರತ ತಂಡದ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮುಕ್ತಕಂಠದಿಂದ ಗುಣಗಾಣ ಮಾಡಿದ್ದಾರೆ. ಶುಕ್ರವಾರ ಮುಂಬೈ ಇಂಡಿ
DK Shivakumar On Covid Vaccine : ಕೊರೊನಾ ವ್ಯಾಕ್ಸಿನ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲಸಿಕೆ ಪಡೆದವರು ಸಾಯುವ ಕಾಲ ಈಗ ಬಂದಿದೆ ಎಂದಿದ್ದಾರೆ. ಕೊರೊನಾ ಸಂದರ್ಭ ಬಿಜೆಪಿ ಧೋರಣೆಗಳನ್ನು ಖಂಡಿಸಿದ್ದಾರೆ.
ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದೆಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರು ಕರೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾಳಿಗೆ ನ್ಯಾಯ ಸಲ್ಲಿಸಲು ನಾವು ಜಸ್ಟೀಸ
Josh Baker's Death Reason: ಇಂಗ್ಲೆಂಡ್ ಮೂಲದ ಜಾಶ್ ಓಲಿವರ್ ಬೇಕರ್ ಒಬ್ಬ ಪ್ರತಿಭಾವಂತ ಯುವ ಕ್ರಿಕೆಟಿಗ. 2021ರಲ್ಲಿ ಅವರು ಪ್ರಥಮದರ್ಜೆ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. 2021ರ ಸಾಲಿನ ಕೌಂಟಿ ಕ್ರಿಕೆಟ್ ಚಾಂಪಿಯನ್ಷಿಪ್ ಟೂರ್ನಿಯಲ್ಲಿ
Namesake Candidates in Elections: ಮತಗಟ್ಟೆಗೆ ಪ್ರವೇಶಿಸಿದಾಗ ಮತ ಯಂತ್ರದಲ್ಲಿರುವ ಹೆಸರು ಕಂಡು ಮತದಾರ ಗೊಂದಲಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಒಂದೇ ಹೆಸರಿನ ನಾಲ್ಕಾರು ಅಭ್ಯರ್ಥಿಗಳು ಆ ಪಟ್ಟಿಯಲ್ಲಿರುತ್ತಾರೆ. ತಾವು ಮತ ಹಾಕಲು ಬಂದಿರುವ