SENSEX
NIFTY
GOLD
USD/INR

Weather

32    C
... ...View News by News Source
ಕ್ರಿಪ್ಟೋ ಎಂಬ ಡಿಜಿಟಲ್‌ ಕರೆನ್ಸಿಯ ಸುತ್ತಮುತ್ತ

ದುಡ್ಡು-ಕಾಸು ಗೋಪಾಲಕೃಷ್ಣ ಭಟ್ ಬಿ. ಮೊದಲ ಕ್ರಿಪ್ಟೋ ಕರೆನ್ಸಿ ಎನಿಸಿಕೊಂಡು ಇಂದಿಗೂ ಜನಪ್ರಿಯವಾಗಿರುವ ‘ಬಿಟ್‌ಕಾಯಿನ್’ ೨೦೦೯ರಲ್ಲಿ ಸ್ಥಾಪನೆಯಾಯಿತು. ೨೦೧೫ರಲ್ಲಿ ಅಭಿವೃದ್ಧಿ ಪಡಿಸಲಾದ ‘ಎಥೆರಿಯಮ್’ ಎರಡನೇ ಕ್ರಿಪ್ಟೋ ಕರ

5 May 2024 10:39 am
ಕೌಸಲ್ಯಾ ಸುಪ್ರಜಾ ರಾಮ ಪೂರ್ವಾ ಸಂಧ್ಯಾ ಪ್ರವರ್ತವೇ …

ತಿಳಿರು ತೋರಣ srivathsajoshi@yahoo.com ಪುಣ್ಯಭೂಮಿ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದೆದುರಿಗೆ ನಾನೀಗ ನಿಂತುಕೊಂಡಿದ್ದೇನೆ ಎನ್ನುವ ಅರಿವಿನ ಅನುಭೂತಿ ಆಗುವುದಿದೆ ಯಲ್ಲ, ಅದು ನಿಜವಾಗಿಯೂ ವರ್ಣಿಸಲಸದಳ. ಬಹುಶಃ ಅಯೋಧ್ಯಾ ಎಂಬ ಹೆಸರಿನ ವಿ

5 May 2024 10:16 am
ಸೋನಿಯಾ ರಾಜಕಾರಣದ ಆರಂಭಿಕ ದಿನಗಳು ಹೇಗಿದ್ದವು ?

ಇದೇ ಅಂತರಂಗ ಸುದ್ದಿ vbhat@me.com ರಾಜೀವ್ ಗಾಂಧಿ ಹತ್ಯೆ ಬಳಿಕ, ಸೋನಿಯಾ ಗಾಂಧಿ ಮೌನಕ್ಕೆ ಜಾರಿದ್ದರು. ಆದರೂ, ಅವರು ಸಕ್ರಿಯ ರಾಜಕಾರಣಕ್ಕೆ ಬರುತ್ತಾರಾ ಎಂಬ ಬಗ್ಗೆ ಪತ್ರಿಕೆಗಳಲ್ಲಿ ಆಗಾಗ ವರದಿಗಳು ಪ್ರಕಟವಾಗುತ್ತಿದ್ದವು. ಯುವ ಕಾಂಗ

5 May 2024 9:28 am
‘ನಿರೀಕ್ಷಣಾ ಜಾಮೀನು’ಅರ್ಜಿ ವಜಾ: ಹೆಚ್‌ ಡಿ ರೇವಣ್ಣ ಬಂಧನ…!

ಬೆಂಗಳೂರು: ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರನ್ನು ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದ

4 May 2024 7:04 pm
ಇಸ್ಲಾಮಾಬಾದ್‌ ಪಾಲಿಕೆಯಿಂದ ‘ಯೋಗ’ತರಗತಿ ಆರಂಭ

ಇಸ್ಲಾಮಾಬಾದ್‌: ಇಸ್ಲಾಮಾಬಾದ್‌ ಮಹಾನಗರ ಪಾಲಿಕೆಯಿಂದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸ ‘ಯೋಗ’ ತರಗತಿ ಆರಂಭವಾಗಿದೆ. ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ ಉಸ್ತುವಾರಿ ಹೊಣೆ ಹೊತ್ತಿರುವ ರಾಜಧಾನಿ ಅಭಿವೃದ್ಧಿ ಮ

4 May 2024 6:50 pm
ಬಿಎಸ್‌ಎನ್‌ಎಲ್ ಅನ್ನು ತ್ಯಜಿಸಿದ 18 ದಶಲಕ್ಷ ಗ್ರಾಹಕರು

ನವದೆಹಲಿ: ಟೆಲಿಕಾಂ ಸೇವೆ ಪೂರೈಕೆದಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) 18 ದಶಲಕ್ಷದಷ್ಟು ಗ್ರಾಹಕರನ್ನು ಕಳೆದುಕೊಂಡಿದೆ. ಈಗ BSNL ಗ್ರಾಹಕರ ಸಂಖ್ಯೆ 88.06 ಮಿಲಿಯನ್ ಗೆ ಇಳಿಕೆಯಾಗಿದೆ. ಟ್ರಾಯ್ ನ ಮಾಹಿತಿಯ ಪ್ರಕಾರ,

4 May 2024 6:18 pm
14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ

ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನದ 48 ಗಂಟೆಗಳ ಮೊದಲು ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮತದಾನದ ದಿನಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಅಂತಿಮ

4 May 2024 6:00 pm
ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರಿ ಮಳೆ: 37ಮಂದಿ ಸಾವು

ರಿಯೊ ಗ್ರಾಂಡೆ ಡೊ ಸುಲ್:ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ವಿವಿಧ ಅನಾಹುತಗಳಲ್ಲಿ 37ಮಂದಿ ಮೃತಪಟ್ಟಿದ್ದಾರೆ. ಮಳೆಗೆ ಕಟ್ಟಡಗಳು ಕುಸಿದಿದ್ದು, ರಸ್ತೆಗಳು ಜಲಾವೃತವಾಗ

4 May 2024 5:46 pm
ಸುಲಾವೆಸಿ ದ್ವೀಪದಲ್ಲಿ ಪ್ರವಾಹ, ಭೂಕುಸಿತ: 14 ಮಂದಿ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ದಕ್ಷಿಣ ಸುಲಾವೆಸಿ ಪ್ರಾಂತ್ಯದ ಲುವು ಜಿಲ್ಲೆಯಲ್ಲಿ ಸುರ

4 May 2024 5:25 pm
ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ: ಹಿರಿಯ ಪತ್ರಕರ್ತನ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಹಿರಿಯ ಪತ್ರಕರ್ತರೊಬ್ಬರು ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ. ಮೃತ ಪತ್ರಕರ್ತನನ್ನು ಖುಜ್ದಾರ್ ಪ್ರೆಸ್ ಕ್ಲ

4 May 2024 5:15 pm
ರಾಯಲ್​ ಚಾಲೆಂಜರ್ಸ್​-ಗುಜರಾತ್​ ಟೈಟಾನ್ಸ್​ ಇಂದು ಮರುಮುಖಾಮುಖಿ

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಹಾಲಿ ರನ್ನರ್​ಅಪ್​ ಗುಜರಾತ್​ ಟೈಟಾನ್ಸ್​ ತಂಡಗಳು ಐಪಿಎಲ್​-17ರಲ್ಲಿ ಶನಿವಾರ ಮರುಮುಖಾಮುಖಿ ಆಗಲಿವೆ. ಮತದಾನದಿಂದಾಗಿ 18 ದಿನಗಳಿಂದ ತವರಿನಿಂದ ದೂರವಿದ್ದ ಆರ್​ಸಿಬಿ ಇದ

4 May 2024 4:45 pm
ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಾಂಗ್ಲಿ: ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದಲ್ಲಿರುವ ಮೈದಾನದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ. ತುರ್ತು ಭೂಸ್ಪರ್ಶದ ಹಿಂದಿನ ಕಾರಣವನ್ನ ಇನ್ನೂ ಸ್ಪಷ್ಟಪಡಿಸಲಾಗಿಲ್ಲ. ತಾಂತ್ರಿಕ ವೈ

4 May 2024 4:25 pm
ಕಂದಕಕ್ಕೆ ಉರುಳಿದ ಕಾರು: ಐವರು ಕಾಲೇಜು ವಿದ್ಯಾರ್ಥಿಗಳ ಸಾವು

ಉತ್ತರಾಖಂಡ್: ಉತ್ತರಾಖಂಡ್ ನ ಮಸ್ಸೂರಿಯಲ್ಲಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಐದು ಮಂದಿ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಡೆ

4 May 2024 4:11 pm
ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ..!

ಹಾಸನ: ಪೆನ್ ಡ್ರೈವ್ ವಿಚಾರವಾಗಿ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದೆ. ಇದೀಗ ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸಂಸದರ ನಿವಾಸಕ್ಕೆ ಪೊಲೀಸರು ಬೀಗ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಆರ್ಸಿ ರಸ್ತೆಯಲ್ಲಿ

4 May 2024 3:25 pm
ಕಾಂಗ್ರೆಸ್​​ಗೆ ಶಾಕ್: ಸ್ಫರ್ಧೆಯಿಂದ ಹಿಂದೆ ಸರಿದ ಸುಚರಿತ ಮೊಹಾಂತಿ

ಪುರಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿ ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು ಪುರಿ ಕ್ಷೇತ್ರದಿಂದ ಸ್ವರ್ಧಿಸು ವುದಿಲ್ಲ ಎಂದು ಹೇಳಿದ್ದಾರೆ. ಪುರಿಯಲ್ಲಿ ಲೋಕಸಭೆ ಚುನಾವಣಾ ಪ್

4 May 2024 2:30 pm
ಏಕದಿನ, ಟಿ 20 ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾನೇ ಆಗ್ರಜ

ನವದೆಹಲಿ: ವಾರ್ಷಿಕ ಶ್ರೇಯಾಂಕದಲ್ಲಿ ಭಾರತವು ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಪುರುಷರ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಭ

4 May 2024 1:13 pm
ನನಗೆ ಮತ ಹಾಕಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ: ಡಾ.ಪ್ರಭಾ ಮಲ್ಲಿಕಾರ್ಜುನ್

ಹರಪನಹಳ್ಳಿ: ಹರಪನಹಳ್ಳಿ ತಾಲೂಕು ಅಭಿವೃದ್ದಿಯಾಗಲು ನನಗೆ ಮತ ಹಾಕಿ ಗೆಲ್ಲಿಸಿ ನಿಮ್ಮ ಧ್ವನಿಯಾಗಿ ಅಭಿವೃದ್ದಿ ಮಾಡುತ್ತೇನೆ ಈ ಹಿಂದೆ ಲೋಕಸಭಾ ಸದಸ್ಯರಾಗಿ ಅಧಿಕಾರ ಅನುಭವಿಸಿದ ಬಿಜೆಪಿ ಸಂಸದರ ಸಾಧನೆ ಶೂನ್ಯವಾಗಿದೆ ಎಂದು ದಾ

4 May 2024 12:45 pm
ಮೆರೆಯದಿರು ಮಾನವ!

ಪ್ರಸ್ತುತ ವಿದ್ಯಾಶಂಕರ ಶರ್ಮಾ ‘ಜಗತ್ತಿನ ಎಲ್ಲ ಸಮಸ್ಯೆಗಳ ಮೂಲ ನಾನು’. ನಾನು, ನನ್ನಿಂದಲೇ ಎಲ್ಲ ಎಂಬ ಹಮ್ಮು ನಮ್ಮನ್ನು ಅಂಧರನ್ನಾಗಿ ಮಾಡಿಬಿಡಬಹುದು. ಮಾನವ ಸಂಬಂಧಗಳಾಗಲೀ, ವ್ಯವಹಾರಿಕವಾಗಿರಲಿ, ನಾನು ಎಂಬ ಅಹಂ ಭಾವ ಬಹಳಷ್ಟು

4 May 2024 11:51 am
ಆರೋಗ್ಯ ಕ್ಷೇತ್ರದಲ್ಲಿ ಧನಸಹಾಯ ವೃದ್ದಿ: ಎಲ್ಲದಕ್ಕೂ ಉತ್ತಮ

ವಿಶ್ಲೇಷಣೆ ಡಾ.ವಿನೋದ್ ಕೆ.ಪಾಲ್ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ವಿಶಾಲವಾದ ಆರೋಗ್ಯ ಖಾತ್ರಿ ವ್ಯಾಪ್ತಿಯಿಂದ ಜನರಿಗೆ ದೊಡ್ಡ ಉಳಿತಾಯವಿದೆ. ಇದರ ಪ್ರಾರಂಭದಿಂದಲೂ ೬.೫ ಕೋಟಿ ಉಚಿತ ಆಸ್ಪತ್ರೆಗಳ ಮೂಲಕ, ಆ

4 May 2024 11:31 am
ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ

ವಾತಾವರಣ ಡಾ.ಮುರಲೀ ಮೋಹನ್ ಚೂಂತಾರು ನಮ್ಮ ದೇಹದ ಗಾತ್ರ, ತೂಕ, ವಯಸ್ಸು, ಆರೋಗ್ಯ ಮತ್ತು ಹವಾಮಾನಕ್ಕನುಗುಣವಾಗಿ ನಾವು ನಿರಂತರವಾಗಿ ಸುರಕ್ಷಿತವಾದ ನೀರನ್ನು ಸೂಕ್ತ ಪ್ರಮಾಣದಲ್ಲಿ ಅಂದರೆ ದಿನಕ್ಕೆ ೩ ರಿಂದ ೪ ಲೀಟರ್‌ಗಳಷ್ಟು ಸೇ

4 May 2024 11:17 am
ಪಿತ್ರಾರ್ಜಿತ ಆಸ್ತಿ: ವಿವೇಚನೆಯ ನಿರ್ಧಾರ ಅಗತ್ಯ

ಚರ್ಚಾಕೂಟ ಜಿ.ಎಂ.ಇನಾಂದಾರ್‌ ಈ ಚುನಾವಣೆಯ ಸಂದರ್ಭದಲ್ಲಿ ಎರಡು ಹೇಳಿಕೆಗಳು ತೀವ್ರ ಸದ್ದು ಮಾಡುತ್ತಿವೆ. ಒಂದು ರಾಹುಲ್ ಗಾಂಧಿಯವರ ಹೈದರಾಬಾದ ಭಾಷಣದಲ್ಲಿ ಹೇಳಿದ ದೇಶದ ಜನರ ಸಂಪತ್ತಿನ ಸರ್ವೇ ಹಾಗೂ ಸಂಪತ್ತನ್ನು ಹಂಚುವುದು. ಎ

4 May 2024 10:59 am
ಒ.ಬಿ.ಸಿ ಮೀಸಲಾತಿ ತಡೆದದ್ದು ಯಾರು ?

ವೀಕೆಂಡ್ ವಿತ್ ಮೋಹನ್ camohanbn@gmail.com ಒ.ಬಿ.ಸಿ ಗಳ ಮೀಸಲಾತಿ ಹೋರಾಟದ ಇತಿಹಾಸ ಇಂದು ನೆನ್ನೆಯದಲ್ಲ, ಕಳೆದ ಕೆಲವು ತಿಂಗಳುಗಳಿಂದ ರಾಹುಲ್ ಗಾಂಧಿ ದೇಶದ ಮೂಲೆ ಮೂಲೆ ಗಳಲ್ಲಿ ತನ್ನ ಚುನಾವಣಾ ಭಾಷಣದಲ್ಲಿ ಒ.ಬಿ.ಸಿ ಮೀಸಲಾತಿಯ ಬಗ್ಗೆ ಮಾತನಾಡ

4 May 2024 9:25 am
ಗೆಲ್ಲುವ ಹುಮ್ಮಸ್ಸಿನಲ್ಲಿ ನೈಟ್ ರೈಡರ್ಸ್

ಮುಂಬೈ: ಶುಕ್ರವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ. ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿರುವ ಕೆಕೆಆರ್ ತಂಡ ಇನ್ನೇನು ಸೆಮಿ ಫೈನಲ್ ಪ್ರವೇಶಿಸುವ ಲೆಕ್

3 May 2024 6:11 pm
ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಜೈಲುಪಾಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ

3 May 2024 5:09 pm
ಜನವರಿಯಿಂದ ಮಾರ್ಚ್’ವರೆಗೆ 2 ಕೋಟಿ ‘ವಾಟ್ಸಾಪ್’ಖಾತೆಗಳ ನಿಷೇಧ

ನವದೆಹಲಿ: ಜನವರಿ ಒಂದು ತಿಂಗಳ ಅವಧಿಯಲ್ಲಿ 6,728,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಫೆಬ್ರವರಿ 1 ರಿಂದ ಫೆಬ್ರವರಿ 29 ನಡುವೆ 7,628,000 ಖಾತೆಗಳನ್ನು ಹಾಗೂ ಮಾರ್ಚ್ 1 ರಿಂದ ಮಾರ್ಚ್ 31ರ ನಡುವೆ 7,954,000 ಖಾತೆಗಳನ್ನು ನಿಷೇಧಿಸಲಾಗಿದೆ. 20

3 May 2024 4:39 pm
ತಂಡದ ಗೆಲುವಿಗೆ ಕುಣಿದು ಕುಪ್ಪಳಿಸಿದ ಕಾವ್ಯಾ ಮಾರನ್​

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್​ ರಾಯಲ್ಸ್ ವಿರುದ್ಧ ರೋಚಕ 1 ರನ್​ ಅಂತರದ ಗೆಲುವನ

3 May 2024 4:26 pm
ಮಾಜಿ ಮುಖ್ಯಮಂತ್ರಿ ಹೇಮಂತ್ ಅರ್ಜಿ ವಜಾ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾ

3 May 2024 4:17 pm
ಉತ್ತರದ ಚುನಾವಣೆಗೆ ಪೆನ್ ಡ್ರೈವ್ ಪೆಟ್ಟು

ಶಿವಕುಮಾ‌ರ್‌ ಬೆಳ್ಳಿತಟ್ಟೆ ಮತ ಜಾರುವ ಆತಂಕ ದೋಸ್ತಿಗಳು ಕೊಂಚ ದೂರ ಮುಜುಗರ ತಡೆಗೆ ಬಿಜೆಪಿ ಸಾಹಸ ಬೆಂಗಳೂರು: ಬಗೆದಷ್ಟೂ ಭಯಂಕರ ಅಸಹ್ಯಗಳು ಬಯಲಾಗುತ್ತಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಲೋಕಸಭೆಯ ೨ ನೇ ಹಂತದ ಚ

3 May 2024 3:38 pm
ರಾಯ್‌ಬರೇಲಿಯಿಂದ ರಾಹುಲ್ ನಾಮಪತ್ರ ಸಲ್ಲಿಕೆ

ನವದೆಹಲಿ: ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಬಿಜೆಪಿ ಕ್ರಮವಾಗಿ ಸ್ಮೃತಿ ಇರಾನಿ ಮತ್ತು ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದು, ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಕಾಂಗ್ರೆಸ್ ಎರಡು ಸ್ಥಾನಗಳಿ

3 May 2024 3:27 pm
ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌…!

ಲಕ್ನೋ: ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ. ತ್ರಿವಳಿ ತಲಾಕ್ ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿ

3 May 2024 2:54 pm
ನಿವೃತ್ತ ಯೋಧ ಅಂಬಳ್ಳಿ ನಾಗರಾಜ ನಾಯ್ಕ, ಪತ್ನಿ ಯೋಧೆ ಪದ್ಮಾಕ್ಷೀಗೆ ಅದ್ದೂರಿ ಸ್ವಾಗತ

ಶಿರಸಿ: ಕಾನಸೂರ ಗ್ರಾ.ಪಂ ವ್ಯಾಪ್ತಿಯ ಅಂಬಳ್ಳಿ ನಾಗರಾಜ ನಾಯ್ಕ ಹಾಗೂ ಪತ್ನಿ ಪದ್ಮಾಕ್ಷೀಯು ಸುದೀರ್ಘ ದೇಶ ಸೇವೆ ಸಲ್ಲಿಸಿ, ನಿವೃತ್ತರಾದ ಹಿನ್ನೆಲೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ಕಾನಸೂರಿನ ವರೆಗೆ ಮೆರವಣಿಗೆ ನಡೆಸಿ, ಅದ್

3 May 2024 1:52 pm
ಪ್ರಧಾನಿ ನುಡಿದಂತೆ ನಡೆದಿದ್ದಲ್ಲಿ ಅವರನ್ನು ಬೆಂಬಲಿಸಿ, ಇಲ್ಲವಾದಲ್ಲಿ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯ

ಶಿರಸಿ: ಪ್ರಧಾನಿಯವರು ನುಡಿದಂತೆ ನಡೆದಿದ್ದೇ ಆದಲ್ಲಿ ನೀವೆಲ್ಲ ಅವರನ್ನು ಬೆಂಬಲಿಸಿ. ಇಲ್ಲವಾದಲ್ಲಿ ಅವರನ್ನು ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೆರಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರ

3 May 2024 1:44 pm
ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸದ ಪಾಕ್…?

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂ

3 May 2024 1:36 pm
ಸುಳ್ಳು ಹೇಳುವ ಪಕ್ಷ ನಮಗೆ ಬೇಕಾಗಿಲ್ಲ: ಡಿಸಿಎಂ ಡಿಕೆಶಿವಕುಮಾರ್‌

ಶಿರಸಿ: ಕರ್ನಾಟಕದಲ್ಲಿ ಒಂದೇ ಒಂದು ಡ್ಯಾಂ ಗಳನ್ನು ಬಿಜೆಪಿ ಸರಕಾರ ಕಟ್ಟಿಸಿಲ್ಲ. ನಾವು ಉಚಿತ ನೀರು, ವಿದ್ಯುತ್, ಅನ್ನ ನೀಡಿದ್ದೇವೆ. ಉಚಿತ ಶಿಕ್ಷಣ ವನ್ನೂ ನಾವು ಮಾಡಿದ್ದೇವೆ ಎಂದ ಡಿಸಿಎಂ ಡಿಕೆಶಿವಕುಮಾರ್‌, ನರೇಗಾ ಕಾರ್ಯದಲ್

3 May 2024 1:16 pm
ಪ್ರಜಾಧ್ವನಿಯಾತ್ರೆ ಕಾರ್ಯಕ್ರಮ ಆರಂಭ

ಉತ್ತರಕನ್ನಡ: ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರಪ್ರಜಾಧ್ವನಿಯಾತ್ರೆ ಕಾರ್ಯಕ್ರಮ ಆರಂಭವಾಗಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌, ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಸತೀಶ್ ಸೈಲ್, ದೇಶಪಾಂಡ

3 May 2024 12:55 pm
ಅವಳ ನಿರ್ಧಾರವೇ ಅಂತಿಮ!

ಪ್ರತಿಸ್ಪಂದನ ಶಂಕರನಾರಾಯಣ ಭಟ್ ‘ಇದು ಬೆಳೆದ ಮಗಳನ್ನಿಟ್ಟುಕೊಂಡ ಎಲ್ಲ ತಾಯಂದಿರ ಸಮಸ್ಯೆ’ ಎಂಬ ‘ನೂರೆಂಟು ವಿಶ್ವ’ ಅಂಕಣ ಬರಹವು (ವಿಶ್ವವಾಣಿ ಮೇ.೨) ಇರುವ ಸಮಸ್ಯೆ ಗಳನ್ನು ಪರಿಹರಿಸದೆ ಇನ್ನಷ್ಟು ಹೆಚ್ಚು ಮಾಡಿದಂತೆ ಕಂಡಿತು.

3 May 2024 11:30 am
ಇದು ಚುನಾವಣಾ ಪ್ರಚಾರವೋ, ಬೈಗುಳ ಪರ್ವವೋ ?

ಕದನ ಕುತೂಹಲ ರಮಾನಂದ ಶರ್ಮಾ ತಮ್ಮ ಪಕ್ಷ ಅಥವಾ ಅಭ್ಯರ್ಥಿ ಇತರರಿಗಿಂತ ಹೇಗೆ ಭಿನ್ನ ಎಂದು ಭಾಷಣದಲ್ಲಿ ಹೇಳುತ್ತಿದ್ದ ಕಾಲವೊಂದಿತ್ತು; ಆದರೀಗ, ಇಂಥವರನ್ನು ಪ್ರಧಾನಿ ಮಾಡಲು ಮತನೀಡಿ, ದೇಶವನ್ನು ಮತ್ತು ಸಂವಿಧಾನವನ್ನು ಉಳಿಸಲು

3 May 2024 11:19 am
ಪತ್ರಕರ್ತ ಪ್ರಜಾಸತ್ತೆಯ ಸಂರಕ್ಷಕ

ಮಾಧ್ಯಮಮಿತ್ರ ಎ.ಎಸ್.ಬಾಲಸುಬ್ರಮಣ್ಯ (ಇಂದು ವಿಶ್ವ ಪತ್ರಿಕಾ ಸ್ವಾತಂತ್ರ‍್ಯ ದಿನ) ಮೇ ತಿಂಗಳ ೩ನೇ ದಿನಾಂಕದಂದು ವಿಶ್ವದೆಲ್ಲೆಡೆ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ’ ಎ

3 May 2024 11:01 am
ಮಳೆಯಪ್ಪ ಮಳೆರಾಯ ಕರೆಯುತಾರೋ ನಿನ್ನ..

ಶಶಾಂಕಣ shashidhara.halady@gmail.com ಬಯಲುಸೀಮೆಯ ಹಳ್ಳಿಗಳಲ್ಲಿ ಜನರದ್ದು ಅಕ್ಷರಶಃ ನೀರಿಗಾಗಿ ಹಾಹಾಕಾರ. ಮಲೆನಾಡು, ಕರಾವಳಿಗಳಲ್ಲಿ ಬೇರೆಯದೇ ರೀತಿಯ ಸಮಸ್ಯೆ. ಆದರೆ ಒಂದಂತೂ ನಿಜ. ಚಿತ್ರದುರ್ಗ, ಬಳ್ಳಾರಿ, ಹಾವೇರಿ ಮೊದಲಾದೆಡೆ ಇರುವಂಥ ಸಮಸ್ಯ

3 May 2024 9:59 am
ದುರುಳರ ಹೆಡೆಮುರಿ ಕಟ್ಟಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೋಯ್ಡಾದಲ್ಲಿನ ೫೦ಕ್ಕೂ ಹೆಚ್ಚು ಶಾಲೆಗಳಿಗೆ ಮೊನ್ನೆ ಬುಧವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ನಿಜಕ್ಕೂ ಆತಂಕಕಾರಿ ಸಂಗತಿ. ಹೀಗೊಂದು ಬೆದರಿಕೆ ಬಂದ ಕೂಡಲೇ ಶಾಲೆಗಳು ಎಲ್ಲ ಮಕ್ಕಳನ್

3 May 2024 9:37 am
ಶಾ ಬಗ್ಗೆ ಮಾನಹಾನಿ ಹೇಳಿಕೆ: ಮೇ.14ರಂದು ರಾಹುಲ್ ವಿಚಾರಣೆ

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. ‘ಇಂದು ವಿಚ

2 May 2024 5:00 pm
ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ

ನವದೆಹಲಿ: ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ದೆಹಲಿಯ ಲೆಫ್ಟಿನೆ

2 May 2024 4:45 pm
ತಮಿಳು ಚಿತ್ರರಂಗದ ಹಿನ್ನೆಲೆ ಗಾಯಕಿ ಉಮಾ ರಮಣನ್​ ಇನ್ನಿಲ್ಲ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್​ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್​ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆದರೆ, ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಉಮ

2 May 2024 4:15 pm
ರಾಜ್ಯದ 25 ಜಿಲ್ಲೆಗಳಲ್ಲಿ ಭಾರೀ ಬಿಸಿ: ರಾಯಚೂರಿನಲ್ಲಿ 46 ಡಿಗ್ರಿ ಉಷ್ಣಾಂಶ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದ್ದು ಮತ್ತೊಂದೆಡೆ ಅತಿಯಾದ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 40 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉಷ

2 May 2024 3:45 pm
ಮಾವನಿಂದ ಅಳಿಯನ ಹತ್ಯೆ

ಶಿರಸಿ: ತಾಲೂಕಿನ ಮಳಲಿಯಲ್ಲಿ ಅಳಿಯನಿಗೆ ಮಾವ ಮಾರಕಾಸ್ರ್ತ ಬಳಸಿ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಪಾತಕನನ್ನು ವೆಂಕಟರಮಣ ಗೌಡ ಹಾಗೂ ಮೃತ ಅಳಿಯನನ್ನು ಮಂಜು ಗೌಡ ಎಂದು ಗುರುತಿಸಲಾಗಿದೆ. The post ಮಾವನಿಂದ ಅಳಿಯನ ಹತ್ಯೆ appeared first

2 May 2024 3:04 pm
ಮೇ 13 ರ ’ಲೋಕ’ ಮತದಾನದ ಸಮಯ ವಿಸ್ತರಣೆ

ನವದೆಹಲಿ: ರಾಜಕೀಯ ಪಕ್ಷಗಳು ಮಾಡಿದ ಮನವಿಗಳ ನಂತರ ಮತ್ತು ತೆಲಂಗಾಣವನ್ನು ಆವರಿಸಿರುವ ಶಾಖದ ಅಲೆಯ ಪರಿಸ್ಥಿತಿಗಳನ್ನು ಪರಿಗಣಿಸಿ, ಭಾರತದ ಚುನಾವಣಾ ಆಯೋಗವು ಮೇ 13 ರಂದು ನಿಗದಿಯಾಗಿದ್ದ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ

2 May 2024 2:50 pm
ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ದ್ವೇಷಿಸುತ್ತಿರುವುದು ವಿಷಾಧನೀಯ ಸಂಗತಿ

ಇಂಡಿ: ಕಾಂಗ್ರೆಸ್ ಪಕ್ಷಕ್ಕೆ ತನ್ನದೇಯಾದ ಇತಿಹಾಸವಿದೆ. ಸುಮಾರು ಶತಮಾನಗಳಿಂದ ಭಾರತ ದಾಸ್ಯ ಸಂಕೋಲೆಯನ್ನು ಬಿಡುಗಡೆಗೊಳಿಸಿದ ಪಕ್ಷ ಕಾಂಗ್ರೆಸ್ ಇತಿಹಾಸವನ್ನು ತಿಳಿಯಬೇಕು. ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ದ್ವೇ

2 May 2024 1:45 pm
ಈ ದೇಶ ಕಂಡ ಸುಳ್ಳು ಪ್ರಧಾನ ಮಂತ್ರಿ: ಶಾಸಕ ಯಶವಂತರಾಯಗೌಡ ಪಾಟೀಲ ಆರೋಪ 

ಇಂಡಿ: ಪ್ರಧಾನಿ ಮೋದಿ ಅಚ್ಚೇ ದಿನ ಬರುತ್ತದೆ ಎಂದರು ಕಪ್ಪು ಹಣ ತರುತ್ತೇನೆ. ಪ್ರತಿ ಭಾರತೀಯ ನಾಗರೀಕನ ಬ್ಯಾಂಕ್ ಖಾತೆ ೧೫ ಲಕ್ಷ ರೂ ಜಮಾ ಮಾಡುತ್ತೇನೆ ಎಂದು ಸುಳ್ಳು ಹೇಳಿದ ಈ ದೇಶ ಕಂಡ ಅತ್ಯೆಂತ ಹಸಿ ಸುಳ್ಳಿನ ಪ್ರಧಾನ ಮಂತ್ರಿ ನರ

2 May 2024 1:35 pm
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: 3 ವರ್ಷಗಳ ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗ

2 May 2024 1:27 pm
ದೇಶದ ನಾಡಿಮಿಡಿತ ಅರಿಯಲು ಇವರು ವಿಫಲರಾಗುತ್ತಿರುವುದೇಕೆ ?

ಗಂಟಾಘೋಷ ಗುರುರಾಜ್ ಗಂಟಿಹೊಳೆ ವಾಸ್ತವಿಕತೆಯಿಂದ ಬಹಳ ದೂರವಿರುವ ಇಂದಿನ ಕಾಂಗ್ರೆಸ್ ನಾಯಕತ್ವವು ಅಸಮಂಜಸ ಘೋಷಣೆಗಳನ್ನು ಮಾಡುತ್ತಿದೆ. ದೇಶದ ಹಿತ ಮತ್ತು ಸಮಗ್ರತೆಯನ್ನು ಕಾಯುವ ಒಂದು ಸದೃಢ ವಿರೋಧ ಪಕ್ಷವಾಗಿ ಕಾಂಗ್ರೆಸ್ ತನ

2 May 2024 11:56 am
ಚಾರಿತ್ರ್ಯ ಹಾಳಾದರೆ ಎಲ್ಲವೂ ಹಾಳಾದಂತೆ

ಹಿತೋಪದೇಶ ನಿತ್ಯಾನಂದ ಹೆಗಡೆ, ಮೂರೂರು ಒಬ್ಬ ಶಿಕ್ಷಕನಿರಲಿ, ಬ್ಯಾಂಕ್ ಅಧಿಕಾರಿಯಿರಲಿ, ಗುತ್ತಿಗೆದಾರನಿರಲಿ, ಮಠಾಧೀಶನಿರಲಿ, ರಾಜಕಾರಣಿ- ವೈದ್ಯ-ಪತ್ರಕರ್ತನೇ ಆಗಿರಲಿ, ಅವಿರತ ಶ್ರಮ ಹಾಗೂ ಮೇರುಸಾಧನೆಗಳ ನಂತರವೂ ತನ್ನ ಖಾಸಗಿ

2 May 2024 11:26 am
ಮೂಲೆಗುಂಪಾಗುತ್ತಿದೆ ಕೆಂಪು ಉಗ್ರವಾದ

ಚರ್ಚಾವೇದಿಕೆ ಗಣೇಶ್ ಭಟ್ ವಾರಣಾಸಿ ದೇಶದಲ್ಲೀಗ ಹೆಚ್ಚು ನಕ್ಸಲರು ಇರುವುದು ಛತ್ತೀಸ್‌ಗಢದಲ್ಲಿ. ಇತ್ತೀಚೆಗೆ ಅಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ೨೯ ಮಂದಿ ನಕ್ಸಲರನ್ನು ಕೊಂದು ಹಾಕಲಾಯಿತು. ಇದು ಈಚಿನ ವರ್ಷಗಳಲ್ಲಿನ ಇಂಥ ಕ

2 May 2024 11:07 am
ಚುನಾವಣೆಯ ನೆನಪಲ್ಲಿ ಸನ್ನಡತೆಯ ಕತ್ತು ಹಿಸುಕಬೇಡಿ !

ಸಂಗತ ಡಾ.ವಿಜಯ್ ದರಡಾ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಎಷ್ಟೊಂದು ರಾಜಕಾರಣಿಗಳ ನಾಲಿಗೆ ಶಿಷ್ಟಾಚಾರವನ್ನೇ ಮರೆತುಬಿಟ್ಟಿದೆ. ಎಲ್ಲವನ್ನೂ ಸರ್ವನಾಶ ಮಾಡುವ ಸುಂಟರಗಾಳಿಯಂತೆ ಅವರ ಮಾತು ಅಬ್ಬರಿಸುವುದನ್ನು ನೋಡಿ

2 May 2024 10:49 am
ಇದು ಬೆಳೆದ ಮಗಳನ್ನಿಟ್ಟುಕೊಂಡ ಎಲ್ಲ ತಾಯಂದಿರ ಸಮಸ್ಯೆ !

ನೂರೆಂಟು ವಿಶ್ವ ಮೊದಲಾಗಿದ್ದರೆ ಮಗಳ ಮೇಲೆ ನಿಗಾ ಇಡುವುದು ಸುಲಭವಾಗಿತ್ತು. ಕಾಲೇಜಿಗೆ ಹೋಗುವ ಮಗಳು ಪ್ರೇಮಪಾಶಕ್ಕೆ ಬಿದ್ದರೆ ಪತ್ತೆಹಚ್ಚುವುದು ಕಷ್ಟವೇನೂ ಆಗುತ್ತಿರಲಿಲ್ಲ. ಎಲ್ಲ ಲವ್ವೂ ಲವ್‌ಲೆಟರ್‌ನಲ್ಲಿಯೇ ಆರಂಭವಾಗು

2 May 2024 10:09 am
ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಹಿಂದಿಯ ‘ಅನುಪಮಾ’ ಧಾರವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ‘ಅನುಪಮಾ’ ಮತ್ತು ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರಗಳಿಗೆ ಹೆಸರುವಾಸಿ ರೂಪಾಲಿ ಲೋಕಸಭೆ ಚುನಾವಣೆ

1 May 2024 7:08 pm
ದೆಹಲಿ ಕಾಂಗ್ರೆಸ್ಸಿನ ಮಾಜಿ ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡುತ್ತಿದ್ದಂತೆ ಮತ್ತೆರಡು ವಿಕೆಟ್ ಪತನಗೊಂಡಿದೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸ್ಸೆಬ್ ಸಿಂಗ್ ಅವರು ಅರವಿಂದರ್ ಸಿಂಗ್ ಲವ್ಲಿ

1 May 2024 6:39 pm
ಟಿ20 ವಿಶ್ವಕಪ್ ಪಂದ್ಯಾವಳಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ದುಬೈ: ಜೂನ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು

1 May 2024 6:26 pm
ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ

ನವದೆಹಲಿ:ಮುಂಬರುವ ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್‌ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಮಿಚ್ ಮಾ

1 May 2024 6:15 pm
ಇಂಡೋನೇಷ್ಯಾದ ರುವಾಂಗ್’ನಲ್ಲಿ ಜ್ವಾಲಾಮುಖಿ ಸ್ಫೋಟ

ಇಂಡೋನೇಷ್ಯಾ: ಇಂಡೋನೇಷ್ಯಾದ ರುವಾಂಗ್ ಜ್ವಾಲಾಮುಖಿ ಮಂಗಳವಾರ ಸ್ಫೋಟಗೊಂಡಿದ್ದು, ಮಿಂಚಿನ ಮಿಂಚು ಅದರ ಕುಳಿಯನ್ನು ಹೆಚ್ಚಿಸಿದ್ದು ಲಾವಾವನ್ನು ಹೊರಸೂಸಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಹತ್ತಿರದ ದ್ವೀಪದಲ್ಲಿ ವಾಸಿ

1 May 2024 5:48 pm
ಲಸಿಕೆ ತಯಾರಕರಿಂದ ರಾಜಕೀಯ ದೇಣಿಗೆ: ಅಖಿಲೇಶ್ ಆರೋಪ

ಲಕ್ನೋ: ಕೋವಿಶೀಲ್ಡ್ ಲಸಿಕೆ ತಯಾರಕರಿಂದ ರಾಜಕೀಯ ದೇಣಿಗೆಗಳನ್ನು ಸುಲಿಗೆ ಮಾಡಲು ಬಿಜೆಪಿ ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಆರೋಪಿಸಿದ್ದಾರೆ. ಈ ಬಗ್ಗೆ ಉನ್

1 May 2024 5:35 pm
ಕಲ್ಲು ಕ್ವಾರಿಯಲ್ಲಿ ಸ್ಫೋಟ: 3 ಮಂದಿ ಸಾವು

ವಿರುದುನಗರ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃ

1 May 2024 4:43 pm
370 ನೇ ವಿಧಿಯ ಮರುಪರಿಶೀಲನಾ ಅರ್ಜಿಗಳ ಬಗ್ಗೆ ತೀರ್ಪು ಇಂದು

ನವದೆಹಲಿ: 370 ನೇ ವಿಧಿಯ ಮರುಪರಿಶೀಲನಾ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ನೀಡಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ರಾಜ್ಯವನ್ನ

1 May 2024 4:32 pm
ಸನಾತನ ಪರಂಪರೆಯಲ್ಲಿ ಗೃಹಸ್ಥಾಶ್ರಮಕ್ಕೆ ವಿಶಿಷ್ಟ ಸ್ಥಾನ: ಪ್ರಭುಕುಮಾರ ಶಿವಾಚಾರ್ಯರು

ಕೊಲ್ಹಾರ: ಸತಿಪತಿಯರಲ್ಲಿ ಹೊಂದಾಣಿಕೆ ಇದ್ದಾಗ ಮಾತ್ರ ಸಂಸಾರ ನೌಕೆ ಸರಾಗವಾಗಿ ಸಾಗುತ್ತದೆ ಎಂದು ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಹೇಳಿದರು. ಪಟ್ಟಣದ ಬಿಜೆಪಿ ಮುಖಂಡ ಟಿ.ಟಿ ಹಗೇದಾಳ ಹಾಗೂ ಸಹೋದರ ಲಕ್ಷಣ

1 May 2024 3:22 pm
ಮೇ 4 ರಂದು ವಿಚಾರಣೆಗೆ ಹಾಜರಾಗುತ್ತೇನೆ: ಎಚ್ ಡಿ ರೇವಣ್ಣ ಸ್ಪಷ್ಟನೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಬಂದಿತ್ತು. ಈ ನೋಟಿಸ್ ಗೆ ಶಾಸಕ ಎಚ್ ಡಿ ರೇ

1 May 2024 3:03 pm
ಕಂದಕಕ್ಕೆ ಉರುಳಿದ ಬಸ್: ನಾಲ್ವರ ಸಾವು, 45 ಮಂದಿಗೆ ಗಾಯ

ಸೇಲಂ: ತಮಿಳುನಾಡಿನ ಸೇಲಂನಲ್ಲಿ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎ

1 May 2024 1:53 pm
ವಾಣಿಜ್ಯ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ

ನವದೆಹಲಿ:ಜಾಗತಿಕ ತೈಲ ಬೆಲೆ ಕುಸಿತದಿಂದ ಭಾರತದಾದ್ಯಂತ LPG ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮೇ 1 ರಿಂದ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಮೆಟ್ರೋ

1 May 2024 1:38 pm
ರಜೆ ಅರ್ಥಪೂರ್ಣವಾಗಿರಲಿ !

ಕಳಕಳಿ ಹರಳಹಳ್ಳಿ ಪುಟ್ಟರಾಜು ಕಳೆದ ಹತ್ತು ತಿಂಗಳಿಂದ ಶಾಲೆ ಹಾಗೂ ಪರೀಕ್ಷಾ ಒತ್ತಡವನ್ನು ಅನುಭವಿಸಿ ಬಸವಳಿದಿದ್ದ ಮಕ್ಕಳಿಗೆ ಬೇಸಗೆ ರಜೆ ಪ್ರಾರಂಭವಾಗಿದೆ. ಬೇಸಗೆ ರಜೆಯ ಅವಧಿಯಲ್ಲಿ ಸಂಪೂರ್ಣ ಮಜಾ ಮಾಡಬಹುದು ಎಂಬ ಭಾವನೆ ಮಕ್

1 May 2024 11:43 am
ವಿಶ್ವಾಸಾರ್ಹತೆಯ ದ್ಯೋತಕ

ಗುಣಗಾನ ಜೆ.ಸಿ.ಜಾಧವ ಒಂದು ದೇಶದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕಾದರೆ, ಅಲ್ಲಿನ ಆರ್ಥಿಕ ನೀತಿಗಳು ಮತ್ತು ಸರಕಾರಿ ಸ್ವಾಮ್ಯದ ಆರ್ಥಿಕ ಸಂಸ್ಥೆಗಳು ಬಲಿಷ್ಠ ವಾಗಿರಬೇಕು. ಅಂದಾಗ ಮಾತ್ರ ಮುನ್ನಡೆ ಸಾಧಿಸಲು ಸಾಧ್ಯ. ಈಗ

1 May 2024 11:27 am
ಹೃದಯ ಶ್ರೀಮಂತರು ಎಂದರೆ ಯಾರು ?

ಆರೋಗ್ಯ ಭಾಗ್ಯ ಮಿರ್ಲೆ ಚಂದ್ರಶೇಖರ ಆಹಾರ ಸೇವನೆ, ವ್ಯಾಯಾಮದಲ್ಲಿ ಶಿಸ್ತನ್ನು ಪಾಲಿಸಿಕೊಂಡು ಬಂದವರಿಗೂ ಹೃದಯಾಘಾತ ಆಗಿರುವ ಉದಾಹರಣೆಗಳಿವೆ. ಹಾಗೆಯೇ, ತಂಬಾಕು ಮತ್ತು ಕುಡಿತದ ಚಟವಿದ್ದು, ಆಹಾರ ಸೇವನೆಯಲ್ಲಿ ಇತಿಮಿತಿಯಿಲ್ಲ

1 May 2024 11:10 am
ಪ್ರತಿಪಕ್ಷಗಳ ಪರಿಸ್ಥಿತಿಯೇನೂ ಕಳಪೆಯಾಗಿಲ್ಲ

ವಿದ್ಯಮಾನ ಕೆ.ಎಂ.ಚಂದ್ರಶೇಖರ್‌ ಅಬಕಾರಿ ಹಗರಣದ ಸಂಬಂಧವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರನ್ನು ಬಂಽಸಿದ ಕ್ರಮ ‘ಇಂಡಿಯ’ ಮೈತ್ರಿಕೂಟದ ಸಹಭಾಗಿ ಪಕ್ಷಗಳನ್ನು ಹತ್ತಿರಕ್ಕೆ ತಂದಿದೆ. ಆದರೆ, ಇದೇ ಸ್ಥಿತಿ ಅಥವಾ ಸ್ಥ

1 May 2024 10:39 am
ವಿಜ್ಞಾನವೂ ವಿವಾದಗಳಿಗೆ ಹೊರತಲ್ಲ !

ಹಿಂದಿರುಗಿ ನೋಡಿದಾಗ ನಮ್ಮ ಸಮಾಜದತ್ತ ಒಂದು ಪಕ್ಷಿನೋಟವನ್ನು ಬೀರಿದಾಗ, ಸಮಾಜದ ಪ್ರತಿಯೊಂದು ಆಯಾಮದಲ್ಲೂ ಒಂದಲ್ಲಾ ಒಂದು ವಾದ-ವಿವಾದಗಳು ಇರುವುದನ್ನು ನಾವು ನೋಡಬಹುದು. ಇದಕ್ಕೆ ವಿಜ್ಞಾನವೂ ಹೊರತಲ್ಲ. ವಿಜ್ಞಾನ ಜಗತ್ತಿನ ಬಹ

1 May 2024 9:44 am
ಬಿರುಬಿಸಿಲಿನ ರುದ್ರನರ್ತನ

ಕಳೆದ ವರ್ಷವೆಲ್ಲಾ ಮಳೆರಾಯ ಕೈಕೊಟ್ಟು ಕೃಷಿಕರು ಕಂಗಾಲಾಗುವಂತಾಯಿತು. ಕೆರೆ-ಕಟ್ಟೆಗಳು ಒಣಗಿದವು, ಜೀವನದಿಗಳ ಹರಿವು ಗೋಳಾಟದಂತೆ ಕಾಣತೊಡಗಿತು. ಪರಿಣಾಮ ರಾಜ್ಯವನ್ನು ಭೀಕರ ಕ್ಷಾಮ ಆವರಿಸಿದೆ. ಇದಕ್ಕೆ ಪರಿಹಾರಾರ್ಥವಾಗಿ ಕೇಂ

1 May 2024 9:21 am
ಹಾಡಿ ರಂಜಿಸಿ ಎತ್ಲಾಗೆ ಹೋದ್ರಿ ಮಾರಾಯ್ರೆ ?!

ಸಂಸ್ಮರಣೆ ಟಿ.ದೇವಿದಾಸ್ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕರಾವಳಿಯ ಸಾಂಸ್ಕೃತಿಕ ಸಮೃದ್ಧಿಗೆ ಮುಕುಟಪ್ರಾಯವಾಗಿ ಶೋಭಿಸುತ್ತಿರುವುದು ಯಕ್ಷಗಾನ ಎಂಬುದು ಸರ್ವಕಾಲಕ್ಕೂ ಅನ್ವಯಿಸುವಂಥ ಸತ್ಯ. ಯಕ್ಷಗಾನದ ಹುಚ್ಚು ಅಂತಿಂಥ ಹುಚ್

30 Apr 2024 1:18 pm
ಕಾಸಿನ ವಿಕಸನದ ಕಥೆ ಇಲ್ಲಿದೆ ನೋಡಿ !

ವಿಶ್ವರಂಗ ರಂಗಸ್ವಾಮಿ ಮೂಕನಹಳ್ಳಿ ಜಗತ್ತಿಗೆ ಕಾಯಿನ್, ಕ್ಯಾಶ್ ನೀಡಿದ ಚೀನಾ ತಾನೇ ಸೃಷ್ಟಿಸಿದ ವ್ಯವಸ್ಥೆಯಲ್ಲಿನ ಲೋಪದೋಷದ ಭಾರಕ್ಕೆ ಕುಸಿದದ್ದು ವಿಪರ್ಯಾಸವಾದರೆ, ಅದರ ದಾರಿಯಲ್ಲಿ ನಡೆದ ಅಮೆರಿಕ, ಯುರೋಪ್ ವಿತ್ತ ಜಗತ್ತನ್

30 Apr 2024 12:34 pm
ಆರ್ಥಿಕತೆಗೆ ಮೋದಿ ಕೊಡುಗೆಯೇನು ?

ಸಾಧನಾಪಥ ಶಶಿಕುಮಾರ‍್ ಕೆ. ಭಾರತದ ಹಣಕಾಸು ಕ್ಷೇತ್ರದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿ ಜಗತ್ತಿನ ಕಣ್ಣು ಕುಕ್ಕಿದೆ. ಜರ್ಮನಿಯಲ್ಲಿ ೧೦ ಲಕ್ಷ ಜನರಿಗೆ ಒಮ್ಮೆಲೇ ಹಣ ವಗಾಯಿಸಿದರೆ ಅಲ್ಲಿನ ತಾಂತ್ರಿಕ ವ್ಯವಸ್ಥೆ ಬ್ರೇಕ್‌ಡೌನ

30 Apr 2024 12:01 pm
ಮನೆಯೊಂದು ಮೂರು ಬಾಗಿಲು!

‘ಈಗಲೇ ಹಿಂಗೆ, ಆಮೇಲೆ ಇನ್ಹೆಂಗೋ?!’ ಎಂಬುದು ಚಲನಚಿತ್ರವೊಂದರ ಹಾಸ್ಯ ಸನ್ನಿವೇಶದಲ್ಲಿ ತೂರಿ ಬರುವ ಸಂಭಾಷಣೆ. ಬಿಜೆಪಿಯೇತರ ವಿಪಕ್ಷಗಳ ‘ಇಂಡಿಯ’ ಮೈತ್ರಿಕೂಟದ ವರಸೆಗಳನ್ನು ನೋಡುತ್ತಿದ್ದರೆ ಈ ಮಾತು ಅಪ್ರಯತ್ನವಾಗಿ ನೆನಪಾಗು

30 Apr 2024 9:08 am
ಅಸ್ತಿತ್ವ ಉಳಿಸಿಕೊಳ್ಳುವ ಹೆಣಗಾಟ

ಅಶ್ವತ್ಥಕಟ್ಟೆ ranjith.hoskere@gmail.com ಗಣನೀಯ ಪಕ್ಷಗಳಿರುವ ಭಾರತದಲ್ಲಿ ರಾಜಕೀಯವೆಂದಾಕ್ಷಣ ನೆನಪಾಗುವುದು ಕೈಬೆರಳೆಣಿಕೆಯ ಪಕ್ಷಗಳು ಮಾತ್ರ. ಚುನಾವಣಾ ಆಯೋಗದ ಮಾಹಿತಿಯಲ್ಲಿ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನ ಪಡೆದಿರುವ ಬಿಎಸ್‌ಪಿ, ಎನ್

30 Apr 2024 8:39 am
ಏ.30ರಂದು ಶ್ರೀ ದುರ್ಗಾಪರಮೇಶ್ವರಿ ಅದ್ದೂರಿ ಜಾತ್ರಾ ಮಹೋತ್ಸವ 

ಗುಬ್ಬಿ: ತಾಲೂಕಿನ ಎಂಎನ್ ಕೋಟೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ ಏ.30ರಂದು ಮತ್ತು ಮೇ.01ರಂದುನಡೆಯಲಿದೆ. ಮಂಗಳವಾರ ಬೆಳಿಗ್ಗೆ ಅಮ್ಮನವರಿಗೆ ಕುಂಕುಮಾರ್ಚನೆ ಸಹಸ್ರನಾಮಸ್ಮರಣೆ ಮಹಾಮಂಗಳಾರತಿಯೊಂದಿಗೆ ಮನೆಮನ

29 Apr 2024 11:27 pm
ಅಳಿಯ –ಅತ್ತೆಯ ರೋಮ್ಯಾನ್ಸ್: ಎಲ್ಲರ ಸಮ್ಮುಖದಲ್ಲಿ ಮದುವೆ ಮಾಡಿಸಿದ ’ಮಾವ’

ಪಾಟ್ನಾ:ಬಿಹಾರ ರಾಜ್ಯದ ಬಂಕಾದ ಛತ್ರಪಾಲ್ ನಲ್ಲಿವ್ಯಕ್ತಿ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿದ್ದಾನೆ. ಹೀರ್​ಮೋತಿ ಗ್ರಾಮದ ದಿಲೇಶ್ವರ್ ದರ್ವೆ ಹಾಗೂ ಗೀತಾ ದೇವಿ ದಂಪತಿ ತಮ್ಮ ಮಗ

29 Apr 2024 7:10 pm
ಜೈ ಶ್ರೀ ರಾಮ್ ಕೂಗಿದ್ದಕ್ಕೆ ಹಲ್ಲೆ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಡಾರ್ಜಿಲಿಂಗ್‌: ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಈ ಹಿನ್ನಲೆ ಸಿಲಿಗುರಿಯ ಮಟಿಗರ ಪ್ರದೇಶದಲ್ಲ

29 Apr 2024 6:54 pm
ಶಾ ವಿಡಿಯೋ ತಿರುಚಿದ ಆರೋಪ: ತೆಲಂಗಾಣ ಸಿಎಂಗೆ ಸಮನ್ಸ್‌ ಜಾರಿ

ಹೈದ್ರಾಬಾದ್​: ಗೃಹ ಸಚಿವ ಅಮಿತ್‌ ಶಾ ಅವರ ವಿಡಿಯೋ ತಿರುಚಿದ ಆರೋಪದ ಮೇಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ತೆಲಂಗಾಣ ಮೂಲದ ಇತರ ನಾಲ್ವರಿಗೂ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್

29 Apr 2024 6:15 pm
ಪ್ಯಾಲೆಸ್ತೀನ್‌ ಲೇಖಕ ಬಾಸಿಮ್ ಖಂದಕ್ಜೀ ಕಾದಂಬರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಟೆಲ್ ಅವೀವ್: ಇಸ್ರೇಲ್ ನಲ್ಲಿ 20 ವರ್ಷ ಹಿಂದೆ ಸೆರೆಮನೆ ವಾಸ ಶಿಕ್ಷೆಗೆ ಗುರಿಯಾಗಿದ್ದ ಪ್ಯಾಲೆಸ್ತೀನ್‌ ಲೇಖಕ ಬಾಸಿಮ್ ಖಂದಕ್ಜೀ ಅವರ “ಎ ಮಾಸ್ಕ್ ದ ಕಲರ್ ಆಫ್ ಸ್ಕೈ” ಎಂಬ ಅರೆಬಿಕ್ ಕಾದಂಬರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ

29 Apr 2024 5:16 pm
ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಸ್ಥಳದಲ್ಲೇ 10 ಮಂದಿ ಸಾವು

ಬೆಮೆತಾರಾ (ಛತ್ತೀಸ್​ಗಢ): ಛತ್ತೀಸ್​ಗಢ ಹೆದ್ದಾರಿಯಲ್ಲಿ ಟ್ರಕ್​ ಒಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣಬಿಟ್ಟಿದ್ದಾರೆ. ಹೆದ್ದಾ

29 Apr 2024 4:48 pm
ಸಂದೇಶ್ಖಾಲಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸುಪ್ರೀಂ ಅಸ್ತು

ನವದೆಹಲಿ: ಸಂದೇಶ್ಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಸ ಸೋಮವಾರ ಸುಪ್ರೀಂಕೋ

29 Apr 2024 4:20 pm
ಅಮೇಥಿ ಕ್ಷೇತ್ರ: ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

ಅಮೇಥಿ:ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭಾ ಚುನಾವಣೆಗೆ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿದರು. ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ.

29 Apr 2024 4:10 pm
ಪತಿ ಅರವಿಂದ್‌ ನಿಗದಿತ ಭೇಟಿಗೆ ಪತ್ನಿಗೆ ಅನುಮತಿ ನಿರಾಕರಣೆ

ನವದೆಹಲಿ: ತಿಹಾರ್‌ ಜೈಲಿನಲ್ಲಿ ಅರವಿಂದ್‌ ಕೇಜ್ರಿವಾಲ್‌ ರ ನಿಗದಿತ ಭೇಟಿಗೆ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗ

29 Apr 2024 3:50 pm
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್​​​​ ಅವರು ಸೋಮವಾರ ತಮ್ಮ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​​​​ ನಾಯಕನ ಈ ನಡೆ ಕಾಂಗ್ರೆಸ್​​​ ಪಕ್ಷ

29 Apr 2024 3:39 pm
ಕಲಬುರಗಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲು

ಬೆಂಗಳೂರು:ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ

29 Apr 2024 3:17 pm
ಇಂದು ಕಾಂಗ್ರೆಸ್ ಕಾರ್ಯಕರ್ತರ- ಮತದಾರರ ಚುನಾವಣಾ ಪ್ರಚಾರ ಸಭೆ

ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ.‌ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲ

29 Apr 2024 2:53 pm
ರಿಯಾಲಿಟಿ ಶೋ ವಿರುದ್ಧ ದೂರು ದಾಖಲು

ಬೆಂಗಳೂರು: ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ

29 Apr 2024 2:25 pm