ಕಲಬುರ್ಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ. ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಾಡಿಗೆ ರೂಂ ನಲ್ಲಿ ವಾಸವಾ
ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more..
ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗದ ಕೋರ್ಟ್ Read more... The post KSRTC ಬಸ್- ಬೈಕ್ ಭ
ಬೆಂಗಳೂರು: ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರುತಿ ಫ್ಯಾಬ್ ಟೆಕ್ ನಲ್ಲಿ ನಡೆದಿದೆ. 19 Read more... The post ಕಾರ್ಖಾ
ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ Read more... The post ಬಿಜೆಪಿ
ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಲವೆಡೆ ಆವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ Read more... The post BIG NEWS: ಕಳೆದ ರಾತ್ರಿ ಸುರಿದ ಧಾ
ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದರೆನ್ನಲಾದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಈ ಲೈಂಗಿಕ ದೌರ್ಜನ್ಯದ ವಿಡಿಯೋ ಒಳಗೊಂಡ ಪೆನ್ ಡ್ರೈವ್ ಬಹಿರಂಗವಾದ ಬಳಿಕ Read more... The post BIG NEWS: ನಿತ
10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾ
ಮೇ 24ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ ರಿಲೀಸ್ ಆದ Read more... The post ‘ಮೂರನೇ ಕೃಷ್ಣಪ್ಪ’ ಚಿತ್
ಬ್ಯಾಂಕೇತರ ಹಣಕಾಸು ಕಂಪನಿಗಳಿಂದ ಚಿನ್ನದ ಮೇಲೆ ಸಾಲ ಪಡೆಯುವವರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಕ್ ನೀಡಿದೆ. ನಗದು ಪಾವತಿ ಮೊತ್ತವನ್ನು 20 ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು ಅದಕ್ಕಿಂತ ಹೆಚ್ಚಿನ Read more... The post ಚಿನ್ನದ ಮೇ
ಬಿರುಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಇದರ ಮಧ್ಯೆ ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ರಾಜ್ಯದ ಹಲವು ಭಾಗಗಳಲ್ಲಿ Read m
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ Read more... The post BIG NEWS: ಜೂನ್ 1 ರಿಂದ ಪಿಯು ಕಾಲೇಜುಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more... The post KSRTC
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ Read more... The post ಬ್ರಿಜ್ ಭೂಷಣ್ ಗೆ ಸಂಕಷ್ಟ; ದೋಷಾರೋಪ ನಿ
ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ನಮಗೆ ಶಕ್ತಿ ನೀಡುತ್ತದೆ. ಒಟ್ಟಾರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಅಲ್ಲದೇ ಈ Read
ಬಿಸಿ ಬಿಸಿ ಅಡಿಗೆ ಊಟ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಸುವುದಿಲ್ಲ. ಅವರು ಅದನ್ನು ಮತ್ತೆ ಒಲೆಯ ಮೇಲೋ ಅಥವಾ ಓವನ್ ನಲ್ಲೋ ಇಟ್ಟು ಬಿಸಿ ಮಾಡುತ್ತಾರೆ. Read more... The post ನೀವೂ ಆಹಾರವನ್ನು ಪದೇ ಪದೇ ಬಿಸಿ ಮಾ
ಹಲಸಿನ ಹಣ್ಣಿನ ಸೀಸನ್ ಶುರುವಾಗಿದೆ. ಹಲಸಿನ ಹಣ್ಣನ್ನ ಬರಿ ಬಾಯಲ್ಲಿ ತಿನ್ನೋದು ಎಷ್ಟೊಂದು ಸ್ವಾದಕರವೋ ಅದೇ ರೀತಿ ಹಲಸಿನ ಹಣ್ಣಿನ ಕಡುಬು, ಪಕೋಡಾ, ಹಲಸಿನ ಕಾಯಿಯಿಂದ ಮಾಡಲಾಗೋ ಚಿಪ್ಸ್ Read more... The post ಹಲಸಿನ ಹಣ್ಣಿನ ಬೀಜ ಎಸೆಯುವ ಮ
ಪ್ರತಿಯೊಬ್ಬ ವ್ಯಕ್ತಿಗೂ ಒಳ್ಳೆ ಹವ್ಯಾಸದ ಜೊತೆ ಕೆಟ್ಟದೊಂದು ಹವ್ಯಾಸ ಇದ್ದೇ ಇರುತ್ತದೆ. ಇದೇ ಹವ್ಯಾಸ ಆತನ ಅವನತಿಗೆ ಕಾರಣವಾಗುತ್ತದೆ. ಮನು ಸ್ಮೃತಿಯಲ್ಲಿ ಕೆಟ್ಟ ಹವ್ಯಾಸದ ಬಗ್ಗೆ ಹೇಳಲಾಗಿದೆ. ಯಾವ Read more... The post ತಿಳಿದೂ ತಿಳಿದೂ
ದಿನಾ ಒಂದು ರೀತಿ ಇದ್ದು ಇದ್ದು ಬೇಜಾರಾಗಿದ್ರೆ ನಿಮ್ಮ ಲೈಫ್ ಸ್ಟೈಲ್ ನಲ್ಲಿ ತುಸು ಬದಲಾವಣೆ ಮಾಡಿಕೊಳ್ಳುವುದನ್ನು ಕಲಿಯಿರಿ. ಆಗ ಮನಸ್ಸಿಗೂ ಖುಷಿಯಾಗುತ್ತದೆ. ಮಾಡುವ ಕೆಲಸದ ಮೇಲೂ ಆಸಕ್ತಿ Read more... The post ಖುಷಿ ಖುಷಿಯಾಗಿರಲು ಬದಲಾ
ಶಾಪಿಂಗ್ ಎಂದ ತಕ್ಷಣ ನೆನಪಾಗುವುದು ಮಹಿಳೆಯರು. ಆದ್ರೆ ಈಗ ಮಹಿಳೆಯರು ಮಾತ್ರವಲ್ಲ ಅನೇಕ ಪುರುಷರೂ ಶಾಪಿಂಗ್ ಮಾಡುವುದನ್ನು ಇಷ್ಟಪಡ್ತಾರೆ. ಶಾಪಿಂಗ್ ಮಾಡಿದ ನಂತ್ರ ಒತ್ತಡ ಕಡಿಮೆಯಾಯ್ತು ಎನ್ನುವವರೂ ಇದ್ದಾರೆ. Read more... The post ಅತಿ ಹ
ಅಡುಗೆ ಮಾಡುವುದಕ್ಕೆ ಏನೂ ಇಲ್ಲದೇ ಇದ್ದಾಗ ಮನೆಯಲ್ಲಿ ಒಂದಷ್ಟು ತೊಂಡೆಕಾಯಿ ಇದ್ದರೆ ಅದರಿಂದ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡಿಕೊಂಡು ಮೊಸರು ಹಾಕಿಕೊಂಡು ಊಟ ಮಾಡಿ ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more... The post ಇಲ್ಲಿದೆ
ಬೀಟ್ರೂಟ್ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಸಾಂಬಾರು, ಪಲ್ಯ, ಸಲಾಡ್ ರೀತಿಯಲ್ಲಿ ಈ ತರಕಾರಿಯನ್ನ ಸೇವನೆ ಮಾಡಲಾಗುತ್ತೆ. ಆದರೆ ಆಹಾರ ತಜ್ಞರು ನೀಡಿರುವ ಮಾಹಿತಿಯ ಪ್ರಕಾರ ಜ್ಯೂಸ್ನ ರೀತಿಯಲ್ಲಿ ಬೀಟ್ರೂಟ್ನ್ನು Read more...
ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more... The post ನಿಮ್ಮ ಮಕ್ಕ
ಸಾಮಾನ್ಯವಾಗಿ ಮಹಿಳೆಯರಿಗೆಲ್ಲ ಬೇಡದ ಕೂದಲುಗಳೇ ದೊಡ್ಡ ತಲೆನೋವು. ಅದರಲ್ಲೂ ಮುಖದ ಮೇಲೆ ಕೂದಲಿದ್ದರೆ ಸ್ತ್ರೀಯರು ತುಂಬಾನೇ ಮುಜುಗರಪಟ್ಟುಕೊಳ್ತಾರೆ. ಅದನ್ನು ಹೋಗಲಾಡಿಸೋದು ಹೇಗೆ ಅನ್ನೋದು ಎಲ್ಲರನ್ನೂ ಕಾಡುವ ಪ್ರಶ್ನೆ. ಎಲ
ಊಟವಾದ ತಕ್ಷಣ ಸ್ನಾನ ಮಾಡಬೇಡಿ ಎಂದು ಮನೆಯ ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಇದು ಏಕೆ ಗೊತ್ತೇ? ಊಟವಾದ ಕೂಡಲೆ ಸ್ನಾನ ಮಾಡುವುದರಿಂದ ನೀವು ಸೇವಿಸಿದ ಆಹಾರ ಬಹುಬೇಗ Read more... The post ಊಟವಾದ ತಕ್ಷಣ ಮಾಡಬೇಡಿ ಈ ಕೆಲಸ first appeared
ಬೇಕಾಗುವ ಸಾಮಾಗ್ರಿಗಳು: ಹಲಸಿನ ಬೀಜ – 30, ಬೆಲ್ಲ – 200 ಗ್ರಾಂ, ತುಪ್ಪ, ದ್ರಾಕ್ಷಿ, ಗೋಡಂಬಿ, ಏಲಕ್ಕಿ – 3 ಮಾಡುವ ವಿಧಾನ: ಮೊದಲಿಗೆ ಕುಕ್ಕರ್ ನಲ್ಲಿ Read more... The post ಮಾಡಿ ಸವಿಯಿರಿ ರುಚಿಯಾದ ಹಲಸಿನ ಬೀಜದ ಹಲ್ವಾ first appeared on Kannada Dunia | Kannada News | Karnataka News
ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more... The post ಸಣ್ಣ ‘ಏಲಕ್ಕಿ’ ಮಾಡುತ್
ಅತಿಯಾದ ಮೇಕಪ್, ಸೂರ್ಯ ಬಿಸಿಲು, ಮಾಲಿನ್ಯಗಳಿಂದ ಮುಖದ ಚರ್ಮ ತೇವಾಂಶವನ್ನು ಕಳೆದುಕೊಳ್ಳುತ್ತದೆ. ಇದರಂದ ಚರ್ಮ ಡ್ರೈ ಆಗುತ್ತದೆ. ಹಾಗಾಗಿ ಬಾಳೆಹಣ್ಣನ್ನು ಬಳಸಿ ಚರ್ಮದ ಶುಷ್ಕತೆಯನ್ನು ತೆಗೆದುಹಾಕಬಹುದು. ಕಿತ್ತಳೆ ಸಿಪ್ಪೆ Read m
ಛಲ ಮತ್ತು ಪರಿಶ್ರಮವಿದ್ದರೆ ಏನನ್ನಾದರೂ ಸಾಧಿಸಬಹುದು ಅನ್ನೋ ಮಾತಿದೆ. ಇದಕ್ಕೆ ಜೀವಂತ ನಿದರ್ಶನವೆಂದರೆ ಸಬ್ಯಸಾಚಿ ಮುಖರ್ಜಿ. ಪ್ರಸಿದ್ಧ ಫ್ಯಾಷನ್ ಡಿಸೈನರ್ ಸಬ್ಯಸಾಚಿ ಮುಖರ್ಜಿಯವರ ಆರಂಭಿಕ ಜೀವನವು ಸುಲಭವಾಗಿರಲಿಲ್ಲ. ಆದರ
ಚೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಮಕ್ಕಳಿಗೆ ಸ್ನ್ಯಾಕ್ಸ್ ಟೈಮ್ ನಲ್ಲಿ ಚೀಸ್ ನಿಂದ ರುಚಿಕರವಾದ ಕುಕ್ಕೀಸ್ ಮಾಡಿಕೊಡಬಹುದು. ಇದರಿಂದ ಮಕ್ಕಳು ಖುಷಿಯಾಗುತ್ತಾರೆ. 2 ಟೇಬಲ್ ಸ್ಪೂನ್ ತುರಿದ Read more... The post ಮಕ್ಕಳಿಗೆ ಇಷ್ಟವಾಗುತ್
ಮಾಜಿ ಮೈಕ್ರೋಸಾಫ್ಟ್ ಸಿಇಒ ಬಿಲ್ ಗೇಟ್ಸ್ ತಂತ್ರಜ್ಞಾನದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಬಹಳ ಹತ್ತಿರದಿಂದ ಅರ್ಥಮಾಡಿಕೊಂಡಿರುವ ಕೆಲವೇ ಜನರಲ್ಲಿ ಒಬ್ಬರು. ಈ ಕಾರಣದಿಂದಲೇ ಅದರ ದುಷ್ಪರಿಣಾಮಗಳನ್ನು ತಪ್ಪಿಸಲು ಅವರು Read
ಸೌಂದರ್ಯ ಬಹಳ ಮುಖ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಸುಂದರವಾಗಿ ಕಾಣಲು ಜನರು ಲಕ್ಷಾಂತರ ರೂಪಾಯಿ ಹಣ ಮತ್ತು ಸಮಯವನ್ನು ವ್ಯಯಿಸಲು ಪ್ರಾರಂಭಿಸಿದ್ದಾರೆ. ಪ್ಲಾಸ್ಟಿಕ್ ಸರ್ಜರಿ, ಫಿಲ್ಲರ್ಗಳಿಂದ ಹಿಡಿದು ಇಂಪ್ಲಾಂಟ್ಗಳವರೆಗ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ Read more...
ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more... The post BIG BREAKING: ಹತ್ತನೇ ತರಗತಿ ವಿ
ಮಂಗಳೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನ ತಾಯಿ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿಯ ಪಾರೆ ಗ್ರಾಮದಲ್ಲಿ ನಡೆದಿದೆ. 33 Read more... The p
ಕೊರೋನಾ ವೈರಸ್ನ ಹೊಸ ರೂಪಾಂತರ FLiRT, ಅಮೆರಿಕದಲ್ಲಿ ವೇಗವಾಗಿ ಹರಡುತ್ತಿದೆ. ಇದು ಕೋವಿಡ್-19 (SARS-CoV-2) ನ ಓಮಿಕ್ರಾನ್ JN.1 ವಂಶಾವಳಿಯಿಂದ ಬಂದಿದೆ. ವಿಜ್ಞಾನಿಗಳ ಪ್ರಕಾರ ಇದು ಹಿಂದಿನ ರೂಪಾಂತರಗಳಿಗಿಂತ Read more... The post ಅಮೆರಿಕದಲ್ಲಿ ಆತಂಕ ಸ
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ರೋಲ್ Read
ಕಳೆದ ವಾರ ಬಿಡುಗಡೆಯಾಗಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ರಾಜೀವ್ ಅಭಿನಯದ ‘ಉಸಿರೇ ಉಸಿರೇ’ ಚಿತ್ರದ ಮೊದಲ ಸಲ ಎಂಬ ಮೆಲೋಡಿ ಹಾಡು ಇದೇ ಮೇ 13ಕ್ಕೆ ಯೂಟ್ಯೂಬ್ Read more... The post ಮೇ 13ಕ್ಕೆ ‘ಉಸಿರೇ.. ಉಸಿರೇ…’ ಚಿತ್ರದ ಮ
ಬೆಂಗಳೂರು: ತೃತೀಯ ಲಿಂಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರೇಮ (51) ಬಂಧಿತ ಆರೋಪಿ. ಮೇ 3ರಂದು ಮನೆಯೊಂದರಲ್ಲಿ ಮಂಜಿ Read more... The post ತೃತೀಯ ಲಿಂಗಿ ಹತ
ಶ್ರೀಧರ್ ರಂಗಾಯಣ ನಿರ್ದೇಶಿಸಿರುವ ಅರ್ಜುನ ಎಂಬ ಕಿರು ಚಿತ್ರದ ಟ್ರೈಲರ್ ಇಂದು ಆನಂದ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ Read more... The post ರಿಲೀ
ಮುಂಬೈ: ವಿಚಾರವಾದಿ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪುಣೆಯ ವಿಶೇಷ ಯುಎಪಿಎ ಕೋರ್ಟ್ ತೀರ್ಪು ಪ್ರಕಟಿಸಿದೆ. ನರೇಂದ್ರ ದಾಭೋಲ್ಕರ್ ಹತ್ಯೆ Read more... T
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ Read more... The post BREAKING NEWS: ದೆಹಲಿ ಸಿಎಂ ಅರವ
ಚಯನ್ ಶೆಟ್ಟಿ ನಿರ್ದೇಶನದ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ‘ಅಧಿಪತ್ರ’ ಚಿತ್ರದ ಟೀಸರ್ ಅನ್ನು ಇಂದು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more... The post ‘ಅಧಿಪತ್ರ’ ಚಿತ್ರದ ಟೀಸರ್ ರಿಲೀಸ
ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ Read more... The post ಆಟವಾಡುತ್
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಗೌರಿ ಚಿತ್ರದ ಟೈಮ್ ಬರುತ್ತೆ ಎಂಬ ಮೊದಲ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ Read more... The post ಇಂದು ಗೌರಿ ಚಿತ್ರದಿಂದ ಬರಲಿದೆ ಮೊದಲ ಗೀ
ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಮೂರನೇ ಕೃಷ್ಣಪ್ಪ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more... The post ಇಂದು ಬಿಡುಗಡೆಯಾಗಲಿದ
ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more... The post
ನಾವು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ. ಆದಾಗ್ಯೂ, ಕೆಲವು ಮಾತ್ರ ನಿಮ್ಮನ್ನು ನಗುವಂತೆ ಮಾಡುತ್ತದೆ ಮತ್ತು ಸ್ವಲ್ಪ ಸಮಯದವರೆಗೆ ನಿಮ್ಮ ತಲೆಯಲ್ಲೇ Read more... The post ಸೊಳ
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. Read more... The
ತೈವಾನ್ನಿಂದ ಕ್ಯಾಲಿಫೋರ್ನಿಯಾಗೆ ತೆರಳ್ತಿದ್ದ ಇವಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸೀಟಿಗಾಗಿ ಜಗಳವಾಡಿದ್ದಾರೆ. ಈ ಆಘಾತಕಾರಿ ವೀಡಿಯೊ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ ಘಟನೆ ಮಂಗಳವ
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಓಂ ಶಾಂತಿ ಓಂ 2007 ರ ಸೂಪರ್ ಡೂಪರ್ ಚಿತ್ರ. ಇಬ್ಬರು ಸ್ನೇಹಿತರಾಗಿ ಕಾಣಿಸಿಕೊಂಡಿದ್ದ ಚಿತ್ರದ ಯಶಸ್ಸಿನ ಭಾಗದಲ್ಲಿ ನಟ Read more... The post ‘ಓಂ ಶಾಂತಿ ಓಂ’ ಚಿತ್ರದ ಪ್ರಚಾರ ಕಾರ್ಯತಂತ್ರವನ್
ಪ್ರಜ್ಞೆ ತಪ್ಪಿದ ಕೋತಿಗೆ ಟ್ಯಾಕ್ಸಿ ಡ್ರೈವರ್ ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಜ್ಞಾನವಿಲ್ಲದೇ ಬಿದ್ದಿದ್ದ ಕೋತಿಯನ್ನು ನೋಡಿ ಮರುಗಿದ ಟ್ಯಾಕ್ಸಿ ಡ್ರೈವರ್ ತಕ್ಷಣವೇ Read more... The post ಪ್ರಜ್ಞ
ನಾವು ಈಗ ಬದುಕುತ್ತಿರುವ ಜೀವನವನ್ನು ಬದಲಾಯಿಸಲು ಬಯಸಿದರೆ, ನಾವು ನಮ್ಮ ಆದಾಯವನ್ನು ಹೆಚ್ಚಿಸಬೇಕಾಗುತ್ತೆ. ಶ್ರಮವಿಲ್ಲದೆ ಆದಾಯ ಹೆಚ್ಚುವುದಿಲ್ಲ. ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಆದಾಯ ಹೆಚ್ಚಿಸಿಕೊಳ್ಳಲು ಅವಕಾಶಗಳೇ Rea
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.
ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸುಳ್ಳು ದೂರು ನೀಡಲು ತಮಗೆ ಪೊಲೀಸರೆಂದು ಹೇಳಿಕೊಂಡ ಕೆಲವರು ಬೆದರಿಸಿದ್ದಾರೆಂದು ರಾಷ್ಟ್ರೀಯ Read more.
ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ತಂಪೆರೆಯುತ್ತಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಉತ್ತಮ ಮಳೆಯಾಗುತ್ತಿದ್ದು, ಮೇ 12ರ ವರೆಗೂ ಮುಂದವರೆಯಲಿದೆ ಎಂದು Read more... The post ರಾಜ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more... The post BIG NEWS: ಪ್ರವ
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more... The po
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಡಿಟ್ ಮಾಡಿ Read more... The post BREAKING NEWS: ಪ್ರಜ
ನೆಲಮಂಗಲ: ಮಕ್ಕಳು ಅವರ ಪಾಡಿಗೆ ಆಟವಾಡುತ್ತಿದ್ದಾರೆ ಎಂದು ಪೋಷಕರು ನಿರ್ಲಕ್ಷ ಮಾಡಿದರೆ ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ ನೋಡಿ. ಗೇಟ್ ಮೇಲೆ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಮುರಿದು ಬಿದ್ದು ಬಾಲಕಿ Read more... The post BREAKING NE
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಶಾಕ್ ಆಗಿದೆ. ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಮಂತ್ರಿ ಮಾಲ್ ಗೆ Read more... The post BREAKING NEWS: ಮಂತ್ರಿ ಮಾ
ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆ ಬಳಿ ಇರುವ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ. ಭುವನಹಳ್ಳಿ ಮೂಲದ Read more... The post BIG NEWS: ಜಿಂದಾಲ್ ಕಾರ್ಖಾನೆ
ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಕಳೆದ ಎರಡು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.
ಗುರುವಾರ ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾದ ಮಳೆ, ತಡ ರಾತ್ರಿಯವರೆಗೂ ಸುರಿದಿದ್ದು ಕೆಲವೆಡೆ ಆವಾಂತರ ಸೃಷ್ಟಿಸಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದ ಕಾರಣ ಕೆಲಸ ಮುಗಿಸಿ ವಾಪಸ್ ಮನೆಗೆ Read more... The post ಬೆಂಗಳೂರ
ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more... The post ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈ
ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more... The post SSLC result: ಮಗನ ಜೊತೆ ತಾಯಿಯೂ ಪಾಸ್ first appeared on Kannada Dunia | Kannada News | Karnataka News | India News .
10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more... The post ಇತ್ತೀಚೆಗೆ ಕ
ಈಗ ಪ್ರತಿಯೊಬ್ಬರ ಮನೆಗೂ ಗ್ಯಾಸ್ ಸಿಲಿಂಡರ್ ಲಗ್ಗೆಯಿಟ್ಟಿದೆ. ಅನೇಕರ ಮನೆಯಲ್ಲಿ ಅತಿ ಬೇಗ ಸಿಲಿಂಡರ್ ಮುಗಿದು ಹೋಗುತ್ತದೆ. ಇದ್ರಿಂದ ಹೆಚ್ಚುವರಿ ಹೊಣೆ ಬೀಳುತ್ತದೆ. ಕೆಲ ಎಚ್ಚರಿಕೆ ತೆಗೆದುಕೊಂಡಲ್ಲಿ ಸಿಲಿಂಡರ್ Read more... The post ಅಡ
ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more... The post ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ first appeared on Kannada Dunia | Kann
ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more... The post ಬೇಸಿಗೆಯಲ್ಲ
ತುಟಿಯ ಬದಿಯಲ್ಲೊಂದು ಸಣ್ಣ ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಮುಖದ ಅನೇಕ ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಂಡ್ರೆ ತಲೆನೋವು ಶುರುವಾಗುತ್ತದೆ. ಕೆಲವರ ಮುಖ, ಕೈ, ಮೈ, Read more... The post ಚಿಮಕಲು ಮ
ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಮುಖ ಊದಿಕೊಂಡಿರುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ದೀರ್ಘಕಾಲದವರೆಗೆ ಮೊಬೈಲ್ ಫೋನ್ ಬಳಸುವುದರಿಂದ ಮತ್ತು ಟಿವಿ ನೋಡುವುದರಿಂದಲೂ ಈ ರೀತಿ ಆಗುತ್ತದೆ. ಮುಖದ ಊತವನ್ನು Read more... The post ಬೆಳಗ್
ಗರ್ಭ ಧರಿಸಿದ ಬಳಿಕ ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದಲ್ಲಿ ತುಂಬಾನೇ ಬದಲಾವಣೆಗಳು ಆಗುತ್ತವೆ. ಗರ್ಭವತಿಯಾಗಿದ್ದಾಗ ತೂಕ ಹೆಚ್ಚಳವಾಗೋದು ಸರ್ವೇ ಸಾಮಾನ್ಯ. ಹೀಗಾಗಿ ಅನೇಕರು ಇನ್ನಷ್ಟು ತೂಕ ಹೆಚ್ಚಳವಾಗಬಹುದು Read more... The post
ಪಾಲಕ್ ಸೊಪ್ಪು ಸೇವನೆ ಆರೋಗ್ಯಕ್ಕೆ ಅತ್ಯುತ್ತಮ ಎಂದು ನೀವಿಗಾಗಲೇ ಅರಿತಿರುತ್ತೀರಿ. ಹೌದು, ಪಾಲಕ್ ಸೊಪ್ಪಿನಿಂದ ತಯಾರಿಸಿದ ಸಾರು, ಪಲ್ಯ, ಚಪಾತಿ ಸೇವಿಸುವುದರಿಂದ ದೇಹಕ್ಕೆ ಅನೇಕ ಲಾಭಗಳಿವೆ. ಪಾಲಕ್ ಸೊಪ್ಪಿನಲ್ಲಿರುವ Read more... The p
ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more... The post ಈ ‘ತರಕಾರಿ’ಗಳನ್ನು ಫ್ರಿಜ್
ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಇಷ್ಟಪಟ್ಟ ಆಹಾರವನ್ನೆಲ್ಲ ಸೇವಿಸಬೇಕು ಅನ್ನೋ ಬಯಕೆ ಆಗುತ್ತೆ. ಅಲ್ಲದೇ ಗರ್ಭಿಣಿಯಾದ ಸಂದರ್ಭದಲ್ಲಿ ಇಬ್ಬರು ತಿನ್ನುವಷ್ಟು ಆಹಾರ ಸೇವಿಸಿದ್ರೆ ಮಗು ಆರೋಗ್ಯವಾಗಿರುತ್ತೆ ಅನ್ನೋ ನಂಬಿಕೆ ಅನ
ಬಹುತೇಕ ಎಲ್ಲರೂ ಮೊಸರು ಸೇವನೆಯನ್ನು ಇಷ್ಟಪಡ್ತಾರೆ. ಮೊಸರು ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೃದಯ ಸಂಬಂಧಿ ಖಾಯಿಲೆಯಿರುವವರಿಗೆ ಮೊಸರು ಸೇವನೆ ಮಾಡುವಂತೆ ಸಲಹೆ ನೀ
ಸಲಾಡ್ ತಿನ್ನಲು ಪ್ರತಿಯೊಬ್ಬರೂ ಇಷ್ಟಪಡ್ತಾರೆ. ಆದ್ರೆ ಯಾವ ಸಮಯದಲ್ಲಿ ಸಲಾಡ್ ತಿನ್ನಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ಕೆಲವರು ರಾತ್ರಿ ಸಲಾಡ್ ಸೇವನೆ ಮಾಡ್ತಾರೆ. ರಾತ್ರಿ ಸಲಾಡ್ ಸೇವನೆ ಮಾಡುವುದ್ರಿಂದ Read more... The post ʼಸಲಾಡ
ಪ್ರತಿ ವರ್ಷ ಚೈತ್ರ ಮಾಸದ ಅಮಾವಾಸ್ಯೆಯ ನಂತರ ಅಕ್ಷಯ ತೃತೀಯ ದಿನ ಬರುತ್ತದೆ. ಅಂದಹಾಗೆ, ಈ ವರ್ಷ 10/5/2024 ಶುಕ್ರವಾರದ ಜೊತೆಗೆ ಈ ಅಕ್ಷಯ ತೃತೀಯೂ ಬಂದಿದೆ. Read more... The post 100 ವರ್ಷಗಳ ನಂತರ ಬಂದಿದೆ ʼಅಕ್ಷಯ ತೃತೀಯದೊಂದಿಗೆ ಗಜಗೇಸರಿ ಯೋಗʼ; ಈ ರ
ಸೋಶಿಯಲ್ ಮೀಡಿಯಾವು ನಮಗೆ ಅನೇಕ ವಿಚಾರಗಳನ್ನು ತುಂಬಾ ಸುಲಭಗೊಳಿಸಿದೆ. ನಾವು ವೈಯಕ್ತಿಕವಾಗಿ ಆ ಮೂಲಕವೂ ತಿಳಿದುಕೊಳ್ಳುತ್ತೇವೆ. ನಾವು ಎಂದಿಗೂ ಭೇಟಿಯಾಗದ ಜನರ ಬಗ್ಗೆ ವಿವರಗಳನ್ನು ಪಡೆಯುತ್ತೇವೆ. ಆದರೆ, ನಾವು Read more... The post ಸಂಗಾ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more... T
ನವದೆಹಲಿ: ಜನಸಂಖ್ಯೆಯ ಬೆಳವಣಿಗೆ ದರಗಳು ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ. ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಒಟ್ಟು ಫಲವತ್ತತೆ ದರ(ಟಿಎಫ್ಆರ್) ಕುಸಿಯುತ್ತಿದೆ, ಮುಸ್ಲಿಮರಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ ಎಂದು ಭಾರತದಲ್
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more... The post BREAKING: ಖ್ಯಾ
ಪಾಟ್ನಾ: ಬಿಹಾರದ ಉಜಿಯಾರ್ ಪುರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಬಿಹಾರದ ಉಜಿಯಾರ್ಪುರ ಲೋಕಸಭಾ ಕ್ಷೇತ್ರದ ಮೊಹದ್ದಿ ನಗರದ ಹೆಲಿಪ್ಯಾಡ್ ಬಳಿ ಲೋಕ ಜನಶಕ್ತಿ Read more... The post BREAK
ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more... The post ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್
ಮುಂಬೈ: ಸೋಮವಾರ ಓಮನ್ನ ಮಸ್ಕತ್ನಿಂದ ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದ(ಯುಕೆ-234) ವಾಶ್ ರೂಮ್ ನೊಳಗೆ ಧೂಮಪಾನ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತರನ್ನು 51 ವರ್ಷದ ಬಾಲಕೃಷ್ಣ ರಾಜಯನ್ ಎಂದು Read more... The post ವಿ
ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more... The post ಕಟ್ಟಡದಿಂದ ಹಾರಿ ಯು
ತಮಿಳುನಾಡಿನ ಶಿವಕಾಶಿ ಬಳಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾರತದ ಪಟಾಕಿ ಹಬ್ ಎಂದು ಕರೆಯಲ್ಪಡುವ ಶಿವಕಾಶಿ ಬಳಿ ಇರುವ Read more... The post ಶಿವಕಾಶಿ ಪಟಾಕಿ ಕಾರ್ಖ