SENSEX
NIFTY
GOLD
USD/INR

Weather

31    C
... ...View News by News Source
ಮೋದಿ ಬಗ್ಗೆ ಅಚ್ಚರಿಯ ಅಪ್ಡೇಟ್‌ ಕೊಟ್ಟ ಅಮಿತ್‌ ಷಾ…..!

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಮತ್ತೆ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿ

12 May 2024 8:24 am
ಮೆಗಾ ಫ್ಯಾಮಿಲಿಗೆ ದೊಡ್ಡ ಷಾಕ್‌ ಕೊಟ್ರ ಅಲ್ಲು ಅರ್ಜುನ್‌ ……!

ನಂದ್ಯಾಲ: ನಟ ಅಲ್ಲು ಅರ್ಜುನ್ ಅವರು ನಂದ್ಯಾಲ ಹಾಲಿ ಶಾಸಕ ಹಾಗೂ ವೈಸಿಪಿ ಶಾಸಕಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಮನೆಗೆ ಭೇಟಿ ನೀಡಿರುವುದು ಆಂಧ್ರ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ವೇಗ ತಂದಿದೆ. ಒಂದೆಡೆ ಮೈತ್ರಿಕೂಟದ ಪರ

12 May 2024 8:17 am
ಬಹಿರಂಗ ಚರ್ಚೆಗೆ ನಾವು ರೆಡಿ : ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಬಹಿರಂಗ ಚರ್ಚೆಯಲ್ಲಿ ಭಾಗವಹಿಸುವ ಆಹ್ವಾನವನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ. ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ದೆಹಲಿ ಹೈಕೋ

12 May 2024 8:10 am
14 ದಿನ ನ್ಯಾಯಾಂಗ ಬಂಧನಕ್ಕೆ ವಕೀಲ ದೇವರಾಜೇಗೌಡ …..!

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ. ಶುಕ್ರವಾರ ತಡರಾತ್ರಿ ಚಿತ್ರದುರ

12 May 2024 7:53 am
ವಿಧಾನ ಪರಿಷತ್‌ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮೈತ್ರಿ ಪಕ್ಷದ ಒಂದು ಪಕ್ಷವಾದ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪ

12 May 2024 7:44 am
ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಸಂವಿಧಾನ

12 May 2024 7:35 am
ಗೌರವ ಇಬ್ಬರಿಗೂ ಒಂದೇ : ಬೊಂಗಳೂರು ಕೋರ್ಟ್‌

ಬೆಂಗಳೂರು: ಗುಣ ನಡತೆ, ಗೌರವ ಅಥವಾ ಭಾವನೆ ಮನುಷ್ಯನ ಜೀವನದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರಿಗೂ ಸಮಾನವಾಗಿ ಅನ್ವಯವಾಗುತ್ತದೆ ಎಂದು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೇಳಿದ್ದು, ಮಹಿಳೆ ಸೇರಿದಂತೆ ಮೂವರು ಯುವಕರ ನಿರೀ

11 May 2024 5:26 pm
ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ : 3 ಸಾವು

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ. ಕೆಲಸಕ್ಕಾಗಿ ಮಹಾರಾಷ್ಟ್ರ

11 May 2024 5:23 pm
ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ : ಪ್ರಿಯಾಂಕ ಗಾಂಧಿ

ನಂದೂರ್ಬರ್: ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಭಾಷಣಗಳು ಪೊಳ್ಳು ಮಾತುಗಳಾಗಿವೆ, ಅಧಿಕಾರಕ್ಕೆ ಬರುವ ಉದ್ದೇಶದಿಂದ ರಾಜಕೀಯ ಮಾಡುತ್ತಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

11 May 2024 5:14 pm
ನಮ್ಮ ಹಾಗೂ ಅವರ ಹಿಂಧುತ್ವದಲ್ಲಿ ವ್ಯತ್ಯಾಸ ಇದೆ : ಉದ್ದವ್‌ ಠಾಕ್ರೆ

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬ

11 May 2024 5:07 pm
ಕಾರವಾರ : 200ರೂರ ಗಡಿ ದಾಟಿದ ಬೀನ್ಸ್‌ ದರ ….!

ಕಾರವಾರ: ಅತಿಯಾದ ಬಿಸಿಲು, ಹೆಚ್ಚಿದ ಆರ್ದ್ರತೆಯಿಂದ ಕಂಗೆಟ್ಟಿರುವ ಕರಾವಳಿ ಭಾಗದ ಜನತೆಗೆ ತರಕಾರಿ, ಹಣ್ಣಿನ ದರದ ಬಿಸಿಯೂ ತಟ್ಟಿದೆ. ಶತಕದ ಆಸುಪಾಸಿನಲ್ಲಿದ್ದ ಬೀನ್ಸ್ ದರವು ಏಕಾಏಕಿ ದ್ವಿಶತಕ ದಾಟಿರುವುದು ಗ್ರಾಹಕರನ್ನು ಚಿಂ

11 May 2024 11:20 am
ಬೆಂಗಳೂರು :BBMPಯಿಂದ ರಾಜಾ ಕಾಲುವೆ ಪ್ರವಾಹ ತಡೆಗೆ ಹೊಸ IDEA….!

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಘಟಿಸುವ ಪ್ರವಾಹ, ಇನ್ನಿತರ ತುರ್ತು ಸಂದರ್ಭಗಳ ನಿರ್ವಹಣೆಗಾಗಿ ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಅಳವಡಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜಕಾಲ

11 May 2024 11:16 am
ಬಿಜಾಪುರ : ಒಂದು ತಿಂಗಳ ಅಂತರದಲ್ಲಿ 3 ಎನ್‌ ಕೌಂಟರ್‌

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲ

11 May 2024 11:04 am
ಸಹಕಾರ ಸಂಸ್ಥೆ ಚುನಾವಣೆ : ಅಮಿತ್‌ ಷಾ ಆಪ್ತನಿಗೆ ಸೋಲು

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ

11 May 2024 11:02 am
ಶಿರಾಳಕೊಪ್ಪದ ರಾಷ್ಟ್ರಭಕ್ತರ ಬಳಗದ ಕಚೇರಿಯಲ್ಲಿ ಮಾಂತ್ರಿಕ ಕೃತ್ಯ : ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜ

11 May 2024 10:56 am
ಸ್ಯಾಮ್‌ ಪಿತ್ರೋಡ ಹೇಳಿಕೆ : ಬಿಜೆಪಿ ಅದನ್ನು ಖಂಡಿಸುತ್ತದೆ : ಆರ್‌ ಅಶೋಕ್‌

ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂ

11 May 2024 10:43 am
ಪ್ರಜ್ವಲ್‌ ಕೇಸ್‌ ಗೆ ಸಿಕ್ತು ಮತ್ತೊಂದು ಟ್ವಿಸ್ಟ್….!

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತು ಮಾಜಿ ಸಂಸದ ಎಲ್‍ಆರ್ ಶಿವರಾಮೇಗೌಡ ಮಾತಾಡಿದ್ದಾರೆ ಎನ್ನಲಾದ ಮತ್ತೊ

11 May 2024 10:38 am
ಮಲ್ಲಿಕಾರ್ಜುನ ಖರ್ಗೆಅವರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ : ಕಾರಣ ಗೊತ್ತ…?

ನವದೆಹಲಿ: ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು (ECI) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು

11 May 2024 10:35 am
ವಿಮಾನದಲ್ಲಿ ದುರ್ವತನೆ : ಪೊಲೀಸರ ವಶಕ್ಕೆ ಪ್ರಯಾಣಿಕ….!

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದ ಪ್ರಯಾಣಿಕ ಪ್ರಯಾಣದ ವೇಳೆ ದುರ್ವರ್ತನೆ ತೋರಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ ಎಂಬಾತ ವಿಮಾನದಲ್ಲಿ ದುರ್ವರ್ತನೆ ತೋರ

11 May 2024 10:33 am
ಕೈ ಇಲ್ಲದ ವ್ಯಕ್ತಿ ಚಾಲನಾ ಪರವಾನಗಿ ನೀಡಿದ RTO ……!

ಚೆನ್ನೈ: ಸಾಧಿಸುವ ಛಲ ಇದ್ದರೆ, ಯಾವುದೂ ಅಸಾಧ್ಯವಲ್ಲ. ಮನಸ್ಸಿನಲ್ಲಿ ಛಲ ಇದ್ದರೆ ನಾವು ಪಡೆಯುವುದಕ್ಕೆ ಆಗದೆ ಇರುವ ವಸ್ತು ಈ ಭೂಮಿಯ ಮೇಲೆ ಯಾವುದು ಇಲ್ಲ. ಬಾಲ್ಯದಲ್ಲಿ ವಿದ್ಯುತ್ ಅವಘಡದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ

11 May 2024 10:31 am
ಮಳೆ ಅಪ್‌ ಡೇಟ್‌ : ರಾಜ್ಯದಲ್ಲಿ 6 ದಿನ ಮಳೆ ಸಾಧ್ಯತೆ …!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಮೇ 16ರ ವರೆ

11 May 2024 10:19 am
ಬೆಂಗಳೂರು : ನಗರದ ಹಲವೆಡೆ ಮಳೆ

ಬೆಂಗಳೂರು: ನಗರದ ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಆರ್‌.ಆರ್. ನಗರ ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು

11 May 2024 10:01 am