ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಈ ಬಗ್ಗೆ ಪ್ರಸ
ಪುಣೆ: ಪಕ್ಷದ ಚಿಹ್ನೆಗಳಿಂದ ಆಗುವ ಒಂದೇ ಒಂದು ಲಾಭವನ್ನು ವಿವರಿಸುವ ಯಾವುದೇ ಭಾರತೀಯನಿಗೆ ನಾನು ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದ್ದೇನೆ ಎಂದು ಪುಣೆ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸಚಿನ್ ದತ್ತಾತ್ರೇಯ ಧಾಂಕುಡ
ಉಪ್ಪಿನಂಗಡಿ: ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು ಹೆಂಗಸು ಹಾಡುಹಗಲೇ ಮನೆಯೊಳಗೆ ಪ್ರವೇಶಿಸಿ ಮಗುವನ್ನು ಕೊಲ್ಲುವ ಬೆದರಿಕೆಯೊಡ್ಡಿ, ಮಹಿಳೆಯ ಮೈ ಮೇಲ
ಹೊಸದಿಲ್ಲಿ: ಒಡಿಶಾದ ಎಲ್ಲಾ ಜಿಲ್ಲೆಗಳು ಮತ್ತು ಅವುಗಳ ʼರಾಜಧಾನಿʼಗಳ ಹೆಸರನ್ನು ಪೇಪರ್ನಲ್ಲಿ ನೋಡದೆ ಹೆಸರಿಸುವಂತೆ ಒಡಿಶಾ ಸಿಎಂ, ಬಿಜು ಜನತಾ ದಳ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸವಾ
ಮುಂಬೈ: ಮಳೆಬಾಧಿತ 60ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿಗೆ 158 ರನ್ ಗುರಿ ನೀಡಿದೆ. ಶನಿವಾರ ಸುರಿದ ಮಳೆಯಿಂದಾಗಿ ಒಂದೂವರೆ ಗಂಟೆಗೂ ಹೆಚ್ಚು ವಿಳಂಬವಾಗಿ ಆರಂಭಗೊಂಡಿರುವ ಪಂ
ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಕಾಮಿಡಿಯನ್ ಶ್ಯಾಮ್ ರಂಗೀಲಾ ನಿರ್ಧರಿಸಿದ್ದಾರೆ. ಆದರೆ, ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿರುವ ಅವರು, ಈ ಸಮಸ
ಕುವೈಟ್ ಸಿಟಿ: ಕುವೈತ್ ನ ಅಮೀರ್ ಶೇಖ್ ಮಿಶಾಲ್ ಅಲ್-ಅಹ್ಮದ್ ಅಲ್-ಸಬಾಹ್ ಅವರು ಶುಕ್ರವಾರ ಕುವೈಟ್ ಸಂಸತ್ತನ್ನು ವಿಸರ್ಜಿಸಿದ್ದು ಸಂವಿಧಾನದ ಕೆಲವು ಭಾಗಗಳನ್ನು ಅಮಾನತುಗೊಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದೇಶಕ್ಕೆ ಎದು
ಬಂಟ್ವಾಳ: 2023-24ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ನಂದಾವರದ ವಿದ್ಯಾರ್ಥಿಗಳನ್ನು ಕಟ್ಟೆ ಫ್ರೆಂಡ್ಸ್ ಕೋಟೆ ವತಿಯಿಂದ ಸನ್ಮಾನಿಸಲಾಯಿತು. 576 (92.16%) ಅಂಕಗಳನ್ನು ಗಳಿಸಿದ ನಂದಾವರ ಸರಕಾರಿ ಪ್ರೌಢಶಾ
ಬೆಂಗಳೂರು: ಕೋಮು ದ್ವೇಷವನ್ನು ಹರಡಲು ಯತ್ನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತನ್ವೀರ್ ಅಹಮದ್ ಎ. ಎಂಬುವರು ಹೈಗ್ರೌಂಡ್
ಉಡುಪಿ, ಮೇ11: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ ದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ಮೇ 13ರಿಂದ 26ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಮೈಗ್ರೇನ್ಗೆ ಉಚಿತ ತಪಾಸಣಾ ಹಾಗೂ ಪ
ಉಡುಪಿ, ಮೇ11: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆ ಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ -ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿ ಯೆಯು ಪ್ರಾರಂಭ
ಶಿರ್ವ, ಮೇ11: ಇಲ್ಲಿನ ಸಂತ ಮೇರಿ ಮಹಾದ್ಯಾಲಯದ ವ್ಯಸನ- ವಿರೋಧಿ ಕೋಶ ಹಾಗೂ ಐಕ್ಯೂಎಸಿ ಜಂಟಿಯಾಗಿ ಮಾದಕ ವ್ಯಸನ ಮತ್ತು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಿರು ನಾಟಕ ಪ್ರದರ್ಶನವನ್ನು ಕಾಲೇಜಿನ ಫಾದರ್ ಹೆನ್ರಿ ಕ
ಉಡುಪಿ, ಮೇ 11: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಷೆಯಲ್ಲಿ ಕ್ರೈಸ್ತ ಸಾಹಿತಿಗಳು ಬರೆದಿರುವ ಪುಸ್ತಕಗಳಿಗೆ ಪ್ರತಿ ವರ್ಷ ನೀಡುವ ದಾಂತಿ ಪುರಸ್ಕಾರಕ್ಕೆ 2023ನೇ ಸಾಲಿನಲ್ಲಿ ವಿನಿಶಾ ರೊಡ್ರಿಗಸ್ ಇವರ ‘ಎತ್ತಿನಗಾಡಿ ಎಕ್
ಮಂಗಳೂರು, ಮೇ 11: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ 'ಆಳ್ವಾಸ್ ಪ್ರಗತಿ ಉದ್ಯೋಗ ಮೇಳ-2024' ಈ ಬಾರಿ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಜೂನ್ 7 ಮತ್ತು 8ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತ
ಬೆಂಗಳೂರು : ಇಲ್ಲಿನ ಸಂಜಯನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹೈಕೋರ್ಟ್ ವಕೀಲೆ ಮನೆಯ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ವರದಿಯಾಗಿದೆ. ಚೈತ್ರಾ ಬಿ.ಗೌಡ(35) ಮೃತಪಟ್ಟಿರುವ ಮ
ಬೆಂಗಳೂರು: ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ್ದ ಆಕ್ಷೇಪಾರ್ಹ ಪೋಸ್ಟ್ ಕುರಿತು ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಹಾಗೂ
ಚಿಕ್ಕಮಗಳೂರು : ಕಳೆದ ಮೂರು ದಿನಗಳಿಂದ ಕಾಫಿನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಳೆ ಇಲ್ಲದೇ ಕಂಗಾಲಾಗಿದ್ದ ಮಲೆನಾಡು, ಬಯಲು ಭಾಗದ ರೈತರಲ್ಲಿ ಈ ಮಳೆ ಮಂದಹಾಸ ಮೂಡಿಸಿದೆ. ಮೋಡಕವಿದ ವಾತಾವರಣ ಹಾಗೂ ಮಳೆಯಿಂದಾಗಿ ಕಾಫಿನಾ
ಹೊಸದಿಲ್ಲಿ: ಭಾರತವು ನಿರಂಕುಶಾಧಿಕಾರ ಪ್ರಭುತ್ವಕ್ಕೆ ತಿರುಗಲು ನ್ಯಾಯಾಂಗವೇ ಏಕೈಕ ಹೊಣೆಯಾಗಿದೆ ಎಂದು ThePrint ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹಿರಿಯ ವಕೀಲ ದುಷ್ಯಂತ್ ದವೆ ಅಭಿಪ್ರಾಯಪಟ್ಟಿದ್ದಾರೆ. ಈ ಸಂದರ್ಶನದ
ಬೆಂಗಳೂರು : ಪ್ರಜ್ವಲ್ ರೇವಣ್ಣನ ಪಾಸ್ ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ
ವಾಷಿಂಗ್ಟನ್: ಅಂತರರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಉಲ್ಲಂಘಿಸಿ ಗಾಝಾ ವಿರುದ್ಧದ ಯುದ್ಧದಲ್ಲಿ ಅಮೆರಿಕಾ ಪೂರೈಸಿದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿರಬಹುದು ಎಂದು ಅಮೆರಿಕ ಹೇಳಿದೆ. ಇಸ್ರೇಲ್ನ ಬಾಧ್ಯತೆಗಳಿಗೆ
ಮೈಸೂರು : ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರನ್ಮು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿ
ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ ನ
ಕಲಬುರಗಿ, ಮೇ 11: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಯಲ್ಲಾಲಿಂಗ್ ಕಾಲನಿಯಲ್ಲಿ ನಡೆಸಿದೆ. ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
2014ರಿಂದ ಪ್ರತಿ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ದೇಶದ ರೈತರಿಗೆ ಆಕರ್ಷಕ ಹೆಡ್ಡಿಂಗುಗಳ ಭರವಸೆ ಕೊಡುತ್ತಾ ಬಂದಿದ್ದಾರೆ. ಅದಕ್ಕೆ ಪೂರಕವಾಗಿ ಮೋದಿ ಸರಕಾರದಿಂದ ರೈತರಿಗಾಗಿ ದೊಡ್ಡ ದೊಡ್ಡ ಬಜೆಟ್ಗಳು ಬಿಡುಗಡೆಯಾಗುತ್ತ
ಮೈಸೂರು, ಮೇ. 11: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತ
ಮೈಸೂರು, ಮೇ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಅಂಬೇ
ಹೊಸದಿಲ್ಲಿ, ಮೇ 11: “ನನ್ನನ್ನು ಬಂಧಿಸುವ ಮೂಲಕ ಅವರು ಯಾರನ್ನು ಬೇಕಾದರೂ ಬಂಧಿಸಬಲ್ಲರೆಂಬ ಸಂದೇಶ ನೀಡಿದ್ದಾರೆ. ಈ ಮಿಷನ್ ಹೆಸರು “ಒಂದು ದೇಶ ಒಂದು ನಾಯಕ” ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅಬಕ
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಜ್ವಲ್ ರೇವಣ್ಣನ ಈ ವಿಕೃತ ಲೈಂಗಿಕ ಪ್ರಕರಣವನ್ನು ಅಧಿಕಾರ ರಾಜಕಾರಣದಾಚೆ ನಿಂತು ಲಾಭ-ಹಾನಿಯ ಲೆಕ್ಕಾಚಾರ ಮೀರಿ ಕೇವಲ ಮಹಿಳಾ ಗೌರವ, ಸ್ವಾಭಿಮಾನ ಮತ್ತು ಸಂ
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಜನಾಡಿಯ ಅಲ್ ಮದೀನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಮುಹಮ್ಮದ್ ಇಸ್ಮಾಯೀಲ್ ಖದೀಸ್ 582 (93.12 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉ
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಜನಾಡಿಯ ಅಲ್ ಮದೀನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತಮೀಮಾ ಫಾತಿಮಾ 594 (95.04 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾ
ಕೊಲ್ಕತ್ತಾ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೇವಸ್ಥಾನ ನಿರ್ಮಿಸಲು ಅನುವು ಮಾಡಿಕೊಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಕನಿಷ್ಠ 400 ಸ್ಥಾನಗಳು ದೊರೆಯುವಂತೆ ಮತದಾರರು ಖಾತ್ರಿಪಡಿಸಬೇಕ
ಮುಂಬೈ: “ಬಿಜೆಪಿ ಮತ್ತು ನಮ್ಮ ಹಿಂದುತ್ವದ ನಡುವೆ ಬಹಳಷ್ಟು ವ್ಯತ್ಯಾಸವಿದೆ ತಮ್ಮ ಹಿಂದುತ್ವ ಜನರ ಮನೆಗಳಲ್ಲಿ ಒಲೆಗಳನ್ನು ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಗಳನ್ನು ಹೊತ್ತಿಸುತ್ತದೆ,” ಎಂದು ಮಹಾರಾಷ್ಟ್ರದ ಮಾಜಿ ಸಿಎಂ
ಹೊಸದಿಲ್ಲಿ: ಫೆಲಸ್ತೀನ್ ಅನ್ನು ವಿಶ್ವ ಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವೆಂದು ಸೇರಿಸಿಕೊಳ್ಳಬೇಕೆಂಬ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೇ 10ರಂದು ಸಂಯುಕ್ತ ಅರಬ್ ಸಂಸ್ಥಾನ ಮಂಡಿಸಿದ ನಿರ್ಣಯದ ಪರವಾಗಿ ಭಾರತ
ಬೆಂಗಳೂರು: ಭಾರತದ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ ಏಷ್ಯಾ ನೆಟ್ ಸುವರ್ಣ ನ್ಯೂಸ್ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ 'ಕಣ್ತಪ್ಪಿನಿಂದ' ತಪ್ಪಾಗಿದೆ
ಎಸೆಸೆಲ್ಸಿ ಫಲಿತಾಂಶ ಹೊರಬಿದ್ದಿದೆ. ಹೊಸ ಶಿಕ್ಷಣ ನೀತಿಯ ಹಲವು ಗೊಂದಲಗಳ ನಡುವೆಯೂ ರಾಜ್ಯದಲ್ಲಿ ಶೇ. ೭೩.೪೦ ಫಲಿತಾಂಶ ಬಂದಿದೆ. ಈ ಬಾರಿಯ ಫಲಿತಾಂಶ ಕೆಲವು ಕಾರಣಗಳಿಗಾಗಿ ನಾಡಿನ ಶಿಕ್ಷಣ ವಲಯದ ಮೇಲೆ ಬೆಳಕಿನ ಕಿರಣಗಳನ್ನು ಹೊತ್ತ
ದೋಹಾ: ಭಾರತದ ಚಾಂಪಿಯನ್ ಅಥ್ಲೀಟ್ ನೀರಜ್ ಚೋಪ್ರಾ ಇಲ್ಲಿ ನಡೆಯುತ್ತಿರುವ ಡೈಮಂಡ್ ಲೀಗ್ 2024ರಲ್ಲಿ 88.36 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಭಾರತದ ಮತ್ತೊಬ್ಬ ಸ್ಪರ್ಧಿ ಕಿಶೋರ್ ಜೆನಾ 76.31 ಮೀಟರ್ನೊಂ
ಮಡಿಕೇರಿ, ಮೇ 11: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32)ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಆತನ
ಚಿಕ್ಕಮಗಳೂರು, ಮೇ 11: ಪ್ರಸಕ್ತ (2023-24ನೇ) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ. ಚಿಕ್ಕಮಗಳೂರು ಬಸರಿಕಟ್ಟೆ
ಹೊಸದಿಲ್ಲಿ: ಸುಧೀರ್ಘ ವೃತ್ತಿಜೀವನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಘೋಷಿಸಿ ಹಲವು ಸಮಯ ಕಳೆದರೂ ಸಾಕಷ್ಟು ಅಭಿಮಾನಿಗಳ ಸಂಖ್ಯೆಯನ್ನು ಹೊಂದಿದ್ದಾರೆ. ಅವರ ಜನಪ್ರಿಯತೆ ಅಪಾರ ಎನ್ನುವುದಕ್ಕೆ ಪ್
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿರಾ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಹಯಾ ಇಬ್ರಾಹೀಂ ರಹ್ಮತುಲ್ಲಾ 607 (97.12 ಶೇ.) ಅಂಕಗಳನ್ನು ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾ
ಸೀತಾಪುರ್ (ಉತ್ತರ ಪ್ರದೇಶ): ಕುಟುಂಬವೊಂದರ ಆರು ಮಂದಿ ಮೃತಪಟ್ಟಿರುವ ಸುದ್ದಿ ಉತ್ತರ ಪ್ರದೇಶದ ಸೀತಾಪುರ್ ಪ್ರದೇಶದಲ್ಲಿ ಆಘಾತವನ್ನುಂಟು ಮಾಡಿದೆ. ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆಗೂ ಮುನ್ನ ತನ್ನ ಕುಟುಂಬದ ಐವರು ಸದಸ್ಯರನ್
ಬೆಂಗಳೂರು: ಬಿರುಗಾಳಿ ಮಳೆಗೆ ಮನೆಯ ಮುಂಭಾಗದ ಗೇಟ್ ತುಂಡಾಗಿ ಬಿದ್ದ ಪರಿಣಾಮ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲಮಂಗಲದ ವಾಜರಹಳ್ಳಿಯಲ್ಲಿ ವರದಿಯಾಗಿದೆ. ಯಲ್ಲಮ್ಮ(7) ಮೃತ ಬಾಲಕಿ ಎಂದು ಗುರುತ
ಹೊಸದಿಲ್ಲಿ : ಐವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದಿಲ್ಲಿ ನ್ಯಾಯಾಲಯ ದೋಷಾರೋಪ ದಾಖಲಿಸಿದೆ. ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪವನ್ನೂ ಅವರ ಮ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಹರಾಂಪುರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಟಿಕೆಟ್ ಪಡೆದಿರುವ ತಮ್ಮ ಸೋದರ ಯೂಸುಫ್ ಪಠಾಣ್ ಪರ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಇರ್ಫಾನ್ ಪಠಾಣ್ ಗುರುವಾರ ಪ್ರಚಾರ ನಡೆಸಿದ್ದಾರೆ. ಯೂಸ
ತಮ್ಮ ಸಾದಿರ್ ಅಟ್ಟಂ ಕಲೆಯನ್ನು ‘ಕಲಾ ಮೀಮಾಂಸೆ, ಅಧ್ಯಾತ್ಮ, ಜನಪದೀಯತೆ ಮತ್ತು ಶೃಂಗಾರ’ ರಸಗಳೊಂದಿಗೆ ಬೆಸೆದ ಅತಿ ಶೂದ್ರ ಕಲಾವಿದರಿಗೆ 20ನೇ ಶತಮಾನದ ಆರಂಭದಲ್ಲಿ ಜಮೀನ್ದಾರರು, ಉನ್ನತ ಅಧಿಕಾರಿಗಳು, ಫ್ಯೂಡಲ್ ವ್ಯವಸ್ಥೆಯ ಆಶ್ರ
ಮೈಸೂರು, ಮೇ 10: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ
ಬಂಟ್ವಾಳ, ಮೇ 10: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್ ಗಾ
ಹುಬ್ಬಳ್ಳಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾರ್ವಜನಿಕರು ಆತಂಕಗೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದಿದೆ. ಗಾಬರಿಗೊಂಡ ಸಾರ್ವಜನಿಕರು ಬ್ಯಾಂಕ್ ಕಟ್ಟ
ಕರ್ನೂಲ್: ಮೀಸಲಾತಿ ಹಾಗೂ ಅಲ್ಪಸಂಖ್ಯಾತರ ಮೀಸಲಾತಿ ಕುರಿತು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ, ಆಂಧ್ರಪ್ರದೇಶದಲ್ಲಿನ ಮುಸ್ಲಿಮರ ಶೇ. 4ರಷ್ಟು ಮೀಸಲಾತಿಯು ಉಳಿಯಲಿದ್ದು, ಈ ವಿಚಾರ
ಕಲಬುರಗಿ, ಮೇ 10: ಯುವಕನೋರ್ವನನ್ನು ಕೊಲೆಗೈದು ಬಾವಿಗೆಸೆದ ಘಟನೆ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಜಾವೇದ್ (25) ಕೊಲೆಯಾದ ಯುವಕ. ಇವರನ್ನು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಬಗ್
ಮಾಲೆ: ಅಧ್ಯಕ್ಷ ಮುಹಮ್ಮದ್ ಮುಯಿಝು ವಿಧಿಸಿದ್ದ ಮೇ 10ರ ಗಡುವಿಗೂ ಮುಂಚಿತವಾಗಿಯೇ ಭಾರತವು ತನ್ನೆಲ್ಲ ಸೇನಾ ತುಕಡಿಗಳನ್ನು ತೆರವುಗೊಳಿಸಿದೆ ಎಂದು ಮಾಲ್ದೀವ್ಸ್ ಅಧ್ಯಕ್ಷರ ಕಚೇರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಚೀನಾ ಪರ ನ
ಬೆಂಗಳೂರು, ಮೇ.10: ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀ
‘‘ಸಮಾಜ ಬದಲಾವಣೆಯಾಗಿದೆ. ಪ್ರತೀ ವರ್ಷ ಸರಕಾರ ನೀಡುತ್ತಿರುವ ಅನುದಾನ ಕಡಿಮೆಯಾಗುತ್ತಿದೆ. ಇದಕ್ಕಾಗಿ ನೀನಾಸಮ್ ತನ್ನ ಕಾಲ ಮೇಲೆ ನಿಂತುಕೊಳ್ಳುವ ಹಾಗೆ ಮಾಡುವ ಜರೂರಿದೆ. ಸದ್ಯ ನೀನಾಸಮ್ಗೆ 75 ವರ್ಷ ಪ್ರಯುಕ್ತ ಪ್ರತೀ ತಿಂಗಳು ಒ
ಮೈಸೂರು, ಮೇ 10: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿ
ಬೆಂಗಳೂರು: ಹಿಂದೂ ರಾಷ್ಟ್ರ ನಿರ್ಮಿಸುವ ಹಾಗೂ ಹಿಂದೂಗಳನ್ನು ಸೈನಿಕೀಕರಣಗೊಳಿಸುವ ಪ್ರತಿಜ್ಞೆ ಕೈಗೊಳ್ಳಲೆಂದು ಅಖಿಲ ಭಾರತ ಹಿಂದೂ ಮಹಾಸಭಾವು ಜೂನ್ 16ರಂದು ಮಂಗಳೂರಿನ ಕದ್ರಿ ಯೋಗೇಶ್ವರ ಮಠದಲ್ಲಿ ಸಭೆಯೊಂದನ್ನು ಆಯೋಜಿಸಿದೆ
ಹೊಸದಿಲ್ಲಿ: ಫಾರ್ಮಾ ಕಂಪನಿ ಆಸ್ಟ್ರಝೆನೆಕ ತನ್ನ ಕೋವಿಡ್ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿರುವ ಹಿನ್ನೆಲೆಯಲ್ಲಿ ದೇಶದ ವೈದ್ಯರ ಒಂದು ಗುಂಪು ಭಾರತದ ಸೀರಮ್ ಇನ್ಸ
ಮೈಸೂರು, ಮೇ 10: ಸಿಬಿಐ ಬಗ್ಗೆ ನಂಬಿಕೆ ಇಲ್ಲದೆ ಟೀಕೆ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಈಗ ಸಿಬಿಐ ಮೇಲೆ ಅಭಿಮಾನ ಬಂದು ಬಿಟ್ಟಿದೆ. ಹಾಗಾಗಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಿ ಎನ್ನು
ಟೆಹ್ರಾನ್: ಇರಾನ್ ವಶಪಡಿಸಿಕೊಂಡಿದ್ದ ಇಸ್ರೇಲ್ ನೊಂದಿಗೆ ಸಂಪರ್ಕ ಹೊಂದಿದ್ದ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯ ನಾವಿಕರನ್ನು ಗುರುವಾರ ಬಿಡುಗಡೆಗೊಳಿಸಲಾಗಿದ್ದು, ಅವರು ಇರಾನ್ ನಿಂದ ನಿರ್ಗಮಿಸಿದ್ದಾರೆ ಎಂದು
ಗುರುಪುರ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಗುರುಪುರ ತೆಂಕುಳಿಪಾಡಿಯ ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾಗಿರುವ 48 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ ನ
ಬಸವಣ್ಣನವರ ದೃಷ್ಟಿಯಲ್ಲಿ ಪ್ರಜಾಪ್ರಭುತ್ವ ಅಂದರೆ ಮೂಲಭೂತ ಸೌಕರ್ಯಗಳು ಎಲ್ಲಾ ಜನಸಾಮಾನ್ಯರಿಗೆ ಮುಕ್ತವಾಗಿ ಸಿಗಬೇಕೆಂಬುದಾಗಿತ್ತು. ಕಾಯಕ ನಿಷ್ಠೆ, ಮಾನವೀಯತೆಯ ಮೌಲ್ಯಗಳು ಸರ್ವ ಜನಾಂಗದ ಧ್ವನಿಯಾಗಬೇಕೆಂದು ಬಯಸಿದರು. ಅಂ
ಬೆಂಗಳೂರು, ಮೇ 10: ಮುಖ್ಯಮಂತ್ರಿ ಸಿದ್ದರಾಮಯ್ಯ 2024ರ ಲೋಕಸಭಾ ಚುನಾವಣೆಯಲ್ಲಿ ರೋಡ್ ಶೋ/ಸಮಾವೇಶಗಳನ್ನು ನಡೆಸುವ ಮೂಲಕ ಭರ್ಜರಿಯಾಗಿ ಚುನಾವಣೆ ಪ್ರಚಾರ ಮಾಡಿದ್ದಾರೆ. ಚುನಾವಣೆ ಆರಂಭಕ್ಕೂ ಮುನ್ನ ರಾಜ್ಯ ಸರಕಾರದ ಜನಪ್ರಿಯ ಕಾರ್ಯಕ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಹಾಸನ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್ನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ
ಒಂದು ವೇಳೆ ಪಿತ್ರಾರ್ಜಿತ ಆಸ್ತಿ ತೆರಿಗೆ ಮತ್ತೆ ಜಾರಿಯಾದರೂ, ಅದು ಶೇ.1ರಷ್ಟು ಅತಿ ಶ್ರೀಮಂತರನ್ನು ಗುರಿಯಾಗಿಸಿಕೊಂಡಿರುತ್ತದೆ. ಇಂಡಿಯಾದ ಬೆಳವಣಿಗೆ ಕಥನವು ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ ಮತ್ತು ಒಂಟಿಕಾಲಿನ ನಡೆಯಾಗಿ
ಬೆಂಗಳೂರು: ಬೆಂಗಳೂರಿನ ಸರಕಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಮಾರು 20-25 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಅಟೆಂಡರ್ಗಳಾಗಿ ಕಾರ್ಯನಿರ್ವಹಿಸುತ್ತಿರುವ 56 ಮಂದಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ದಿಢೀರನೆ ಸೇ
ಬೆಂಗಳೂರು: ಖಾಸಗಿ ಹಜ್ ಟೂರ್ ಆಪರೇಟರ್ಗಳ ಮೂಲಕ ಪ್ರಸಕ್ತ ಸಾಲಿನ ಪವಿತ್ರ ಹಜ್ ಯಾತ್ರೆಗೆ ಭಾರತದಿಂದ ಯಾತ್ರಿಗಳು ಪ್ರಯಾಣ ಆರಂಭಿಸಲು ದಿನಗಣನೆ ಆರಂಭವಾಗಿದೆ. ಆದರೆ, ಈವರೆಗೆ ಮಿನಾ ಪ್ರದೇಶದಲ್ಲಿ ಭಾರತೀಯ ಯಾತ್ರಿಗಳ ವಾಸ್ತವ್ಯ
ಮಂಗಳೂರು, ಮೇ 10: ನಡುಪದವಿನಲ್ಲಿರುವ ಪಿ.ಎ. ಕಾಲೇಜು ಆಫ್ ಇಂಜಿನಿಯರಿಂಗ್ ನ 24ನೇ ವಾರ್ಷಿಕೋತ್ಸವ 'ಪೇಸ್ ಡೇ' ಕಾಲೇಜಿನ ಸಭಾಂಗಣದಲ್ಲಿ ಮೇ 9ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ಉಪ ವ
ಮಡಿಕೇರಿ: ಬಾಲಕಿಯೊಬ್ಬಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ ಗುರುವಾರ ನಡೆದಿರುವಬಗ್ಗೆ ವರದಿಯಾಗಿದೆ. ಆರೋಪಿಯನ್ನು ಪ್ರಕಾಶ್ (32) ಎಂದು ಗುರುತಿಸಲಾಗಿದೆ. ಸೂರ್ಲ
ಹಸಿವು, ಉದ್ಯೋಗ, ಆಹಾರ, ಶಿಕ್ಷಣದ ಬಗ್ಗೆ ದೇಶ ಮಾತನಾಡುತ್ತಿದ್ದರೆ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರದಲ್ಲಿ ‘ಕ್ರಿಕೆಟ್’ನ್ನು ಎಳೆದು ತಂದಿದ್ದಾರೆ. ಇತ್ತೀಚೆಗಷ್ಟೇ ‘ಸಂಪತ್ತನ್ನು ಕಾಂಗ್ರೆಸ್ ಮುಸ್ಲಿಮರಿಗೆ ಹಂಚಲು ಹೊರ
ಹೊಸದಿಲ್ಲಿ: ಪ್ಯಾರಿಸ್ ನಲ್ಲಿ ಪೊಲೀಸ್ ಠಾಣೆಯಲ್ಲೇ ಇಬ್ಬರು ಅಧಿಕಾರಿಗಳ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಂಧನ ಪ್ರಕ್ರಿಯೆ ವೇಳೆ ಶಸ್ತ
ಕೊಲ್ಲಾಪುರ: ಕಾಂಗ್ರೆಸ್ ಜತೆ ಎನ್ ಸಿಪಿ ವಿಲೀನಗೊಳಿಸಲಾಗುತ್ತದೆ ಎಂಬ ಬಗ್ಗೆ ಎಂದೂ ಹೇಳಿಕೆ ನೀಡಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಸತಾರಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ
Photo: fb/prajwalrevanna ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಹೊಳೆನರಸೀಪುರ ಶಾಸಕ ಎಚ್.
ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಸಂಬಂಧ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ ಆಗಿದೆ. ಆರೋಪಿ ಹೊಳೆನರ
ಬೆಂಗಳೂರು, ಮೇ 2: ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರಕಾರವು ಆ್ಯಸ್ಟ್ರಝೆನಕ ಕಂಪೆನಿಯು ಅಭಿವೃದ್ಧಿಪಡಿಸಿದ್ದ ಕೋವಿಶೀಲ್ಡ್ನ 21,67,320 ಡೋಸ್ಗಳನ್ನು ಖರೀದಿಸಿತ್ತು. ಕೋವಿಶೀಲ್ಡ್ ಲ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಆದರೆ, ಬಿಸಿಲ ಬೇಗೆಗೆ ಸವಾಲೊಡ್ಡುವಂತೆ ಬೆಂಗಳೂರು ವಿವಿ ಆವರಣ ಸದಾ ತಂಪಾಗಿರುತ್ತದೆ. ವಿವಿಯಲ್ಲಿರುವ ಕಿರು ಅರಣ್ಯ ಪ್
Photo: twitter/KEA ಬೆಂಗಳೂರು, ಎ.14: ಬಯೋ ಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಿಕಲ್ ಸೈನ್ಸ್ ಸೇರಿದಂತೆ ಒಟ್ಟು 10 ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರದ್ದುಗೊಳಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು
ಪ್ರಹ್ಲಾದ್ ಜೋಶಿ 20 ವರ್ಷಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿ ರೂಪಿಸಬಹುದಿತ್ತು. ಕರ್ನಾಟಕ ಕಾಲೇಜು 2017ರಲ್ಲೇ ಶತಮಾನೋತ್ಸವ ಆಚರಿಸಿಕೊಂಡಿದೆ. ಕರ್ನಾಟಕ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ 75 ವ
Photo: PTI ಪತ್ರಿಕೆಯೊಂದಕ್ಕೆ ಸಂದರ್ಶನ ನೀಡುತ್ತಾ ‘‘ಮಣಿಪುರದಲ್ಲಿ ಪರಿಸ್ಥಿತಿ ಸುಧಾರಣೆ ಯಾಗಲು ಕೇಂದ್ರದ ಸಮಯೋಚಿತ ಮಧ್ಯ ಪ್ರವೇಶ ಕಾರಣ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘‘ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗಮನಾ
2019ರಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕೊರೋನ ಸಾಂಕ್ರಾಮಿಕ ಪಿಡುಗು ಕೆಲವೇ ತಿಂಗಳುಗಳಲ್ಲಿ ಇಡೀ ಜಗತ್ತನ್ನೇ ಆವರಿಸಿತ್ತು. 2020 ಫೆಬ್ರವರಿಯಲ್ಲಿ ಭಾರತಕ್ಕೂ ವಕ್ಕರಿಸಿದ ಕೊರೋನವನ್ನು ನಿಯಂತ್ರಿಸಲು ಸರಕಾರ ವಿಫಲಗೊಂಡಿತ್ತು. ವ್ಯಾ
ಧಾರವಾಡ ಲೋಕಸಭಾ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಬಹುಪಾಲು ಮತದಾರರು, ನರೇಂದ್ರ ಮೋದಿ ಅವರು ಸಿದ್ಧಪಡಿಸಿದ್ದ ಬಲಿಷ್ಠ ರಾಷ್ಟ್ರ, ವಿಶ್ವಗುರು, ದೇಶಭಕ್ತಿ, ರಾಷ್ಟ್ರೀಯತೆ-ಇತ್ಯಾದಿ ಹೂರಣ ಒಳಗೊಂಡ ಕಥಾನಕವನ್ನು ಬಲವಾಗಿ ನಂಬಿದ