ನವದೆಹಲಿ: 2029ರವರೆಗೂ ಮೋದಿಯವರೇ ಸರ್ಕಾರವನ್ನು ಮುನ್ನಡೆಸಲಿದ್ದು, ಮುಂಬರುವ ಚುನಾವಣೆಯಲ್ಲಿಯೂ ಇರಲಿದ್ದಾರೆ. ಇದು ಇಂಡಿಯಾ ಮೈತ್ರಿಕೂಟಕ್ಕೆ ಶುಭಸುದ್ದಿ ಅಲ್ಲವೇ ಅಲ್ಲ ಬಿಡಿ’ ಎಂದು ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದ
ಕೋಲ್ಕತಾ:ತವರಿನ ಈಡನ್ ಗಾರ್ಡನ್ಸ್ನಲ್ಲಿ ಕೆಕೆಆರ್ ಮೊದಲ ತಂಡವಾಗಿ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ಎದುರಾಳಿ ಮುಂಬೈ ಇಂಡಿಯನ್ಸ್. ಮುಂಬೈ ಈಗಾಗಲೇ ಕೂಟದಿಂದ ಹೊರ ಬಿದ್ದಾಗಿದೆ. ಕೆಕೆಆರ್ 2 ಬಾರಿಯ ಮಾಜಿ ಚ
ಪಾಟ್ನಾ: ಕಳೆದ ಮೇ 5 ರಂದು ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪರೀಕ್ಷಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಸೇರಿ 13 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆ
ಮುಂಬೈ:ಭಾರತದಲ್ಲಿ ಸದ್ಯ ಅಭಿಮಾನಿಗಳು ಐಪಿಎಲ್ ಪ್ಲೇ ಆಫ್ ಲೆಕ್ಕಾಚಾರವನ್ನು ಆರಂಭಿಸಿವೆ. ಈ ಐಪಿಎಲ್ ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ಟಿ20 ವಿಶ್ವಕಪ್
ಸೌದಿಅರೇಬಿಯಾ: ಸೌದಿ ಅರೇಬಿಯಾದಲ್ಲಿ ಕರೋನಾ ವೈರಸ್ನ ಹೊಸ ರೂಪ ಬೆಳಕಿಗೆ ಬಂದಿದೆ. ಒಂಟೆಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಿಂದ ಮಾನವರು MERS-CoV ಸೋಂಕಿಗೆ ಒಳಗಾಗಿದ್ದಾರೆ, ಇದು ವೈರಸ್ನ ನೈಸರ್ಗಿಕ ಹೋಸ್ಟ್ ಮತ್ತು ಝೂನೋಟಿಕ್
ಜಬಲಪುರ: ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ ಕಪೂರ್ ಅವರಿಗೆ ನೋಟಿಸ್ ನೀಡಿದೆ. ‘ಕರೀನಾ ಕಪೂರ್ ಪ್ರ
ನವದೆಹಲಿ:ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ರನ್ನು ಒಂದು ಪಂದ್ಯದಿಂದ ಅಮಾನತು ಮಾಡಲಾಗಿದೆ. ಮೇ 7 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಗಾಗಿ ಪಂತ್ ಅವರನ್ನು ಒಂದು ಪಂದ್ಯಕ
ಸಿರೋಬಗಢ: ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದ್ದು, 17 ಮಂ
ಬೆಂಗಳೂರು:ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಜೂನ್ 1 ರಿಂದ ಆರಂಭವಾಗಲಿದ್ದು, ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆ ಮೇ 13 ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಕ್ಟೋಬರ್ 2ರಿಂದ ಅ
ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಇಬ್ಬರು ಪೊಲೀಸ್ ಪೇದೆಗಳು ತಮ್ಮ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ. ತಮ್ಮನ್ನು ಪೊಲೀಸ್ ವರಿಷ್ಟಾಧಿಕಾರಿಗಳು ನಮ್ಮದ್ದಲ್ಲದ ತಪ್ಪಿಗೆ ನಮ್ಮನ್ನು ಸ
ಚಿಕ್ಕೋಡಿ; ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಈ ದುರ್ಘಟನೆ ನಡೆದಿದೆ. ಅಥಣಿ ತಾಲ್ಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್
ಸ್ಮರಣೆ ಸ್ವಾಮಿ ಆದಿತ್ಯಾನಂದ ಮಹಾಭಾರತದಲ್ಲಿ ಬಹಳ ಸೊಗಸಾದ ಒಂದು ಕಥೆಯಿದೆ. ಕಶ್ಯಪ ಋಷಿಗಳಿಗೆ ಹಲವಾರು ಜನ ಹೆಂಡತಿಯರು. ಜಗತ್ತಿನ ಪ್ರಾಣಿಗಳೆಲ್ಲವೂ ಕಶ್ಯಪರ ಸಂತಾನವೆಂದೇ ನಮ್ಮ ಪೂರ್ವಜರು ಹೇಳಿದ್ದಾರೆ. ಭೂಮಿಗೂ ಸಹ ಕಾಶ್ಯಪಿ
ನೆನಪು ಮಲ್ಲಿಕಾರ್ಜುನ ಹೆಗ್ಗಳಗಿ ವೈಚಾರಿಕ ಪ್ರಜ್ಞೆಯುಳ್ಳ ಸಾಮಾಜಿಕ ಬದ್ಧತೆಯ ಜನರ ಒಂದು ಸಣ್ಣ ಸಮೂಹ ಜಗತ್ತನ್ನು ಬದಲಿಸಬಹುದು ಎಂಬುದಕ್ಕೆ ಕರ್ನಾಟಕದ ಕಲ್ಯಾಣದಲ್ಲಿ ೧೨ನೇ ಶತಮಾನದಲ್ಲಿ ನಡೆದ ಶರಣರ ಚಳುವಳಿ ಒಂದು ಅಪೂರ್ವ ಉ
ವಿದ್ಯಮಾನ ನಾಗರಾಜ ಸನದಿ ಭಾರತದ ಚುನಾವಣಾ ಪ್ರಕ್ರಿಯೆಯನ್ನು ಇತರ ರಾಷ್ಟ್ರಗಳು ಕೂಡ ಕುತೂಹಲದಿಂದ ಗಮನಿಸುತ್ತಿವೆ. ಹಲವು ರಂಗಗಳಲ್ಲಿ ವಿಶ್ವದ ದೈತ್ಯ ಶಕ್ತಿಗಳಂದಾಗಿ ಬೆಳೆಯುತ್ತಿರುವ ಭಾರತದಲ್ಲಿ ಒಟ್ಟು ಶೇ.೯೭ ರಷ್ಟು ಮತದಾರ
ತನ್ನಮಿತ್ತ ಸುರೇಂದ್ರ ಪೈ ಇತ್ತೀಚೆಗೆ ಅಣುಬಾಂಬ್ನ ಪಿತಾಮಹ ಎಂದು ಕರೆಯಲ್ಪಡುವ ಅಮೆರಿಕನ್ ಭೌತಶಾಸಜ್ಞ ಜೆ. ರಾಬರ್ಟ್ ಓಪನ್ಹೈಮರ್ ಅವರ ಜೀವನವನ್ನು ಆಧರಿಸಿದ ‘ಓಪನ್ಹೈಮರ್’ ಹೆಸರಿನ ಹಾಲಿವುಡ್ ಚಲನಚಿತ್ರ ಬಿಡುಗಡೆಯಾಗಿದ
ವೀಕೆಂಡ್ ವಿತ್ ಮೋಹನ್ camohanbn@gmail.com ಆರ್ಥಿಕ ಸಲಹಾ ಸಮಿತಿ ನೀಡಿರುವ ವರದಿಯ ಪ್ರಕಾರ ೧೯೫೦ ರಿಂದ ೨೦೧೫ರ ನಡುವೆ ದೇಶದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರ ಜನಸಂಖ್ಯೆ ಯ ಅನುಪಾತದಲ್ಲಿ, ಮುಸಲ್ಮಾನರ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಏ
ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಬಿಸಿಲಿನಿಂದ ಬಾಯ್ತೆರೆದ ಭೂಮಿಗೆ ಯಾವುದಕ್ಕೂ ಈ ಮಳೆ ಸಾಲದಂತಾ ಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಜನರು ಹಿಂದೆಂದೂ ನೋಡದಂತಹ ಬಿಸಿಲನ್ನು ನ
ಅಹಮದಾಬಾದ್:ಪ್ಲೇ ಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುವ ಛಲದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಋತುರಾಜ್ ಗಾಯಕವಾಡ ನಾಯಕತ್ವದ ಚೆನ್ನೈ ತಂಡದಲ್ಲಿ ಅನುಭವ
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ ಪಟ್ಟಿ ದಾಖಲಿಸಲು ದೆಹಲಿ ನ್ಯಾಯಾಲಯ ಶುಕ್ರವಾ
ಭರೂಚ್: ಪಾಕಿಸ್ತಾನದ ಗುಪ್ತಚರ ಸಂಸ್ಥೆಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್
ನವದೆಹಲಿ: ಇಲ್ಲೊಬ್ಬ ವ್ಯಕ್ತಿ ದೇವರನ್ನೇ ಆಸ್ತಿ ವಿವಾದದಲ್ಲಿ ಕಕ್ಷಿದಾರನನ್ನಾಗಿ ಮಾಡಿಕೊಂಡು ಸುದ್ದಿಯಾಗಿದ್ದಾನೆ. ವ್ಯಕ್ತಿಯೊಬ್ಬರು ಜಮೀನಿನಲ್ಲಿ ನಿರ್ಮಿಸಲಾಗಿದ್ದ ದೇವಸ್ಥಾನಕ್ಕೆ ಸಂಬಂಧಿಸಿದ ಭೂ ವಿವಾದದಲ್ಲಿ ಹನುಮ
ತುಮಕೂರು: ಅಕ್ರಮಗಳ ಬೀಡಾಗಿರುವ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ,ಕೊಬ್ಬರಿ ಬೆಳೆಗಾರರಿಗೆ ಸಾಕಷ್ಟು ನಷ್ಟು ಉಂಟು ಮಾಡುತ್ತಿದ್ದರೂ ಜಿಲ್ಲಾಡಳಿತ ಮೌನವಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನ
ರುದ್ರಪ್ರಯಾಗ: ಹಿಮಾಲಯದ ಪವಿತ್ರ ಹಾಗೂ ಪ್ರಮುಖ ದೇವಾಲಯಗಳು ಭಕ್ತರಿಗಾಗಿ ಬಾಗಿಲುಗಳು ತೆರೆಯುವು ದರಿಂದ ಚಾರ್ ಧಾಮ್ ಯಾತ್ರೆ ಶುಕ್ರವಾರದಿಂದ ಪ್ರಾರಂಭವಾಗಿದೆ. ಬಹಳ ದಿನಗಳ ನಂತರ ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ದೇ
ಮುಂಬೈ:ಸಿಬ್ಬಂದಿ ಕೊರತೆಯಿಂದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ನ 75 ವಿಮಾನಗಳು ಶುಕ್ರವಾರ ಹಾರಾಟ ನಡೆಸಲಿಲ್ಲ. ಸಂಸ್ಥೆ ಮತ್ತು ಸಿಬ್ಬಂದಿ ನಡುವಿನ ಜಾಟಪಟಿಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಭಾನುವ
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯ ಕಾರ
ನವದೆಹಲಿ:ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರ
ದಾಂಡೇಲಿ:ದಾಂಡೇಲಿ -ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಮದುವೆ ಕಾರ್ಯಕ್ರಮಕ್ಕಾಗಿ ಶಿರಸಿಯಿಂದ ದಾಂಡೇಲಿಗೆ ಕಾರಿನಲ್ಲಿ ಬರುತ್ತಿದ್
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ನಾಮಪತ್ರ ಸಲ್ಲಿಕೆಯ ಮುನ್ನಾದಿನದಂದು, ಪ್ರಧಾನಿ ಮೇ 13 ರಂದು ತಮ್ಮ ಸಂಸದೀಯ ಕ್ಷೇತ್ರದಲ್ಲಿ
ನವದೆಹಲಿ: ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದ ವಿಚಾರವಾದಿ ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯ 11 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ವಿಚಾರವಾದಿ
ತುಮಕೂರು: ದೈನಂದಿನ ಜೀವನದಲ್ಲಿ ಉತ್ತಮ ಆರೋಗ್ಯ ಪಡೆಯಬೇಕೆಂದರೆ ಕೈಗಳ ಸ್ವಚ್ಛತೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು. ಅಂತರಾಷ್ಟ್ರೀಯ ಹ್ಯಾಂಡ್ ಹೈಜಿನ್ ಡೇ ಅಂಗ
ತುಮಕೂರು: ಇತರೆ ಜಾತಿ, ಧರ್ಮಗಳಲ್ಲಿರುವಂತೆ ಲಿಂಗಾಯತ ಸಮಾಜದಲ್ಲೂ ಇರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ನಾವೆಲ್ಲರೂ ಲಿಂಗಾಯತರೆ0ಬ ಅಭಿಮಾನ ಬೆಳೆಸಿಕೊಂಡು ಒಗ್ಗಟ್ಟಿನಿಂದ ಇರಬೇಕಾದ ಅವಶ್ಯಕತೆಯಿದೆ ಎಂದು
ಧರ್ಮ ದೀವಿಗೆ ವಿನೋದ್ ಕಾಮತ್ ಮೂರೂವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ‘ಅಕ್ಷಯ ತದಿಗೆ’ ಅಥವಾ ‘ಅಕ್ಷಯ ತೃತೀಯ’ದಲ್ಲಿ ಎಳ್ಳು ತರ್ಪಣ ನೀಡುವ, ಉದಕ ಕುಂಭದಾನ ಮತ್ತು ಮೃತ್ತಿಕಾ ಪೂಜೆ ಮಾಡುವ, ಅದೇ ರೀತಿ ದಾನ ನೀಡ
ಬಸವಪಥ ಡಾ.ಸತೀಶ ಕೆ.ಪಾಟೀಲ ಜಗತ್ತಿನ ಪ್ರಥಮ ಸಂಸತ್ತು ಎನ್ನಲಾಗುವ ‘ಅನುಭವ ಮಂಟಪ’ಕ್ಕೆ ಕೆಳಜಾತಿಯ ವ್ಯಕ್ತಿಯೊಬ್ಬನನ್ನು ಮುಖ್ಯಸ್ಥನನ್ನಾಗಿ ಮಾಡುವ ಮೂಲಕ ಬಸವಣ್ಣನವರು ಸಾಮಾಜಿಕ ನ್ಯಾಯದ ತತ್ವವನ್ನು ಎತ್ತಿಹಿಡಿದರು. ಈ ಅನುಭ
ಸ್ವರ್ಣಸಮಯ ಪ್ರಕಾಶ ಹೆಗಡೆ ಬಹುತೇಕರಿಗೆ ತಿಳಿದಿರುವಂತೆ ಭಾರತೀಯರಲ್ಲಿ ಒಂದು ನಂಬಿಕೆಯಿದೆ. ಅದೆಂದರೆ- ಅಕ್ಷಯ ತೃತೀಯದಂದು ಚಿನ್ನವನ್ನು ಸಂಪಾದಿಸಿದರೆ/ ಖರೀದಿಸಿ ದರೆ ಅದು ಅಕ್ಷಯವಾಗುತ್ತದೆ, ವೃದ್ಧಿಯಾಗುತ್ತದೆ ಎಂಬುದು. ಅ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇಷ್ಟು ಹೊತ್ತಿಗಾಗಲೇ ಎಸ್ ಐಟಿ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಬೇಕಿದ್ದ ಪ್ರಜ್ವಲ್ ರೇವಣ್ಣ ಅವರು ವಿದೇಶದಿಂದ ಇನ್ನೂ ಮರ
ಶಿಶಿರ ಕಾಲ shishirh@gmail.com ಆಗ ನಮ್ಮೂರಿನ ಎಲ್ಲರ ಮನೆಗಳಲ್ಲಿ ಫ್ರಿಜ್ ಇರಲಿಲ್ಲ. ತಂಗಳನ್ನ ಬಿಟ್ಟರೆ ಬೇರೆ ಯಾವ ಅಡುಗೆಯನ್ನೂ ಶೇಖರಿಸಿಟ್ಟು ತಿನ್ನುವ ರೂಢಿಯೇ ಇರಲಿಲ್ಲ. ಅದು ಸಾಧ್ಯವೂ ಇರಲಿಲ್ಲ. ಮಾಡಿದ ಅಡುಗೆಯನ್ನು ತಂಪಾದ ಜಾಗದಲ್ಲ
ಶಶಾಂಕಣ shashidhara.halady@gmail.com ನಮ್ಮ ನಾಡಿನ ಪ್ರತಿ ಊರಿಗೂ ಒಂದೊಂದು ಕಥೆ, ಒಂದೊಂದು ಕಥನ, ಜನಪದ ಹಿನ್ನೆಲೆ ಇರುವುದನ್ನು ಗುರುತಿಸಬಹುದು. ಈ ಬರಹ ವನ್ನೋದು ತ್ತಿರುವ ನಿಮ್ಮ ಊರಿನ ಹೆಸರಿನ ಹಿಂದೆಯೂ ಕುತೂಹಲಕಾರಿ ಅರ್ಥ, ಪದನಿಷ್ಪತ್ತಿ, ಜನಪ
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೇಜ್ರಿವಾಲ್ ಸಲ್ಲಿಸಿರ
ನವದೆಹಲಿ: ಐಪಿಎಲ್ 2024 ರ 57 ನೇ ಪಂದ್ಯದಲ್ಲಿ ಲಕ್ನೋ ತಂಡವು ಹೈದರಾಬಾದ್ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲನ್ನು ಅನುಭವಿಸಿದೆ.ಹೈದರಾಬಾದ್ ಕೇವಲ 9.4 ಓವರುಗಳಲ್ಲಿ ಈ ಗುರಿಯನ್ನು ಸಾಧಿಸಿತು. ಲಕ್ನೋದ ಈ ಸೋಲು ತುಂಬಾ ಮುಜುಗರದ ಸಂಗ
ಹ್ರಾಡೂನ್: ಉತ್ತರಾಖಂಡದ ಕಾಡ್ಗಿಚ್ಚಿಗೆ ಐವರು ಪ್ರಾಣ ಕಳೆದುಕೊಂಡಿದ್ದು, 1,300 ಹೆಕ್ಟೇರ್ ಪ್ರದೇಶಕ್ಕೆ ಹಾನಿಯಾಗಿದೆ ಎಂದು ಅರಣ್ಯ ಪಡೆ ಮುಖ್ಯಸ್ಥ ಧನಂಜಯ್ ಮೋಹನ್ ತಿಳಿಸಿದ್ದಾರೆ. ಬೆಂಕಿ ನಿಯಂತ್ರಣದಲ್ಲಿದೆ ಎಂದು ಅವರು ದೃಢಪಡ
ಶಿವಮೊಗ್ಗ: ನಗರದಲ್ಲಿ ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ @ ಸೇಬು ಮತ್ತು ದೊಡ್ಡಪೇಟೆ ಠಾ
ಹುಲಸೂರ: ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಚಲಾವಣೆಗೆ ಸಾರ್ವಜನಿಕರು, ವಿಶೇಷವಾಗಿ ಗಡಿಯಲ್ಲಿನ ಗ್ರಾಮೀಣ ಭಾಗದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಳ್ಳಿಗಳ
ನವದೆಹಲಿ: ಏರ್ ಇಂಡಿಯಾದ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡ ಸಂಸ್ಥೆ 200 ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾ ಮಾಡಿದೆ.. 200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಅನಾರ
ಮುಂಬೈ:ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರತಂಡಕ್ಕೆ ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ. ಗಜಿನಿ (2008) ಮತ್ತು ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ (2014) ಚಿತ್ರಗಳಿಗೆ ಹೆಸರಾದ ಎಆರ್ ಮುರುಗದಾಸ್ ನಿರ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗ ಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿ
ಬೆಂಗಳೂರು: ರಾಜ್ಯದಲ್ಲಿ 2 ಹಂತಗಳ ಲೋಕಸಭಾ ಚುನಾವಣೆ ಮುಗಿಯಿತು. ಆದರೆ ಈ ಹಿಂದೆ ನಿರ್ಧರಿಸಿದಂತೆ ಜೂ.6ರ ವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದ
ಶಿರಸಿ: ೨೦೨೩-೨೪ ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಿರಸಿಯ ದರ್ಶನ, ಚಿನ್ಮಯ, ಶ್ರೀರಾಮ ೬೨೫/೬೨೪ ಅಂಕ ಪಡೆದಿದ್ದಾರೆ. ತಾಲೂಕಿನ ಬೈರುಂಬೆ ಆಂಗ್ಲ ಮಾಧ್ಯಮಶಾಲೆಯ ಶ್ರಿರಾಮ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿ
ಶಿರಸಿ: ೨೦೨೩-೨೪ ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಿರಸಿಯ ದರ್ಶನ, ಚಿನ್ಮಯ, ಶ್ರೀರಾಮ ೬೨೫/೬೨೪ ಅಂಕ ಪಡೆದಿದ್ದಾರೆ. ತಾಲೂಕಿನ ಬೈರುಂಬೆ ಆಂಗ್ಲಮಾಧ್ಯಮ ಶಾಲೆಯ ಶ್ರೀರಾಮ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿ
ಅಕ್ಬರ್ ನಾಮಾ ಎಂ.ಜೆ.ಅಕ್ಬರ್ ಒಂದು ಯೋಚನೆ: ಆಕಾಶದಲ್ಲಿರುವ ನೈತಿಕತೆಯ ದೇವತೆಗಳು ಮನುಷ್ಯನ ಜೀವಿತದ ಪರಮ ಪಾತಕಗಳನ್ನು ಏಕೆ ಏಳಕ್ಕೇ ಸೀಮಿತಗೊಳಿಸಿದರು? ಏಕೆ ಅದು ೮ ಅಥವಾ ೧೨ ಅಲ್ಲ? ಕ್ರಿಶ್ಚಿಯಾನಿಟಿಯಲ್ಲಿ ‘ಸೆವೆನ್ ಡೆಡ್ಲಿ
ಸಂಗತ ವಿಜಯ್ ದರಡಾ ಮೋದಿಯಿಂದ ಹಿಡಿದು ಬಿಜೆಪಿಯ ಯಾವ ನಾಯಕರ ಚುನಾವಣಾ ಭಾಷಣವೂ ರಾಹುಲ್ ಗಾಂಧಿಯವರ ಹೆಸರು ಹೇಳದೆ ಪೂರ್ಣ ವಾಗುವುದಿಲ್ಲ. ರಾಹುಲ್ಗೆ ಅಂಥದ್ದೊಂದು ಶಕ್ತಿಯಿದೆ. ಆ ಕಾರಣಕ್ಕಾಗಿಯೇ ಅವರನ್ನು ದಡ್ಡ ಅಥವಾ ಕೆಲಸಕ್ಕ
ನೂರೆಂಟು ವಿಶ್ವ ಕೆಲ ವರ್ಷದ ಹಿಂದೆ ಫೇಸ್ಬುಕ್ನಲ್ಲಿ ಒಂದು ಮೆಸೇಜ್ ಬರೆದಿದ್ದೆ- ನಿಮ್ಮ ನಿಜವಾದ ಸ್ನೇಹಿತರು ಯಾರು, ಶತ್ರುಗಳು ಯಾರು, ಹಿತಶತ್ರುಗಳ್ಯಾರು, ಗೋಮುಖ ವ್ಯಾಘ್ರಗಳು ಯಾರು ಎಂಬುದನ್ನು ತಿಳಿಯಬೇಕೆನಿಸಿದರೆ, ನೀವು
ಲೋಕಸಭೆ ಚುನಾವಣೆಗೆ ಸಂಬಂಧಿಸಿ ಕರ್ನಾಟಕದಲ್ಲಿ ೨ನೇ ಹಂತದ ಮತದಾನ ಸಂಪನ್ನಗೊಂಡಿದೆ. ರಾಜ್ಯದ ದಕ್ಷಿಣ ಭಾಗಕ್ಕೆ ಹೋಲಿಸಿದಾಗ ಉತ್ತರ ಕರ್ನಾಟಕ ಭಾಗದಲ್ಲಿ ಮತದಾನದ ಪ್ರಮಾಣ ತೃಪ್ತಿಕರವಾಗಿತ್ತು ಮತ್ತು ಬಹುತೇಕ ಕಡೆ ಶಾಂತಿಯುತವ
ಜೈಪುರ: ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಲಾರಿ ದಿಢೀರ್ ಎಂದು ಯು-ಟರ್ನ್ ಹೊಡೆದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಡೆದಿದೆ. ಘಟನೆಯ
ಬೆಂಗಳೂರು: ಸಾರಿಗೆ ವಿಷಯದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸಾವಿರಾರು ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ. ಸಾಧ್ಯವಾದಷ್ಟುತನ್ನ ಯೋಜನೆಗಾಗಿ ಮರಕ್ಕೆ ಕೊಡಲಿ ಹಾಕಿದ್ದ ನಮ್ಮ ಮೆಟ್ರೋ ಬರೋಬ್ಬರಿ 15000 ಸಸಿಗಳನ್ನು ನ
ಶಿರಸಿ: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕರವರ ಮೇಲೆ ಜೇನು ದಾಳಿ ಮಾಡಿದೆ. ನಗರದ ಟಿ ಎಸ್ ಎಸ್ ಆಸ್ಪತ್ರೆಯಲ್ಲಿ ಶಾಸಕ ಭೀಮಣ್ಣ
ಪ್ರತಿಸ್ಪಂದನ ಶಂಕರನಾರಾಯಣ ಭಟ್ ‘ಕಾಫಿ ಖರೀದಿಸಿದರೆ ಟಾಯ್ಲೆಟ್ ಫ್ರೀ’ ಎಂಬ ಶೀರ್ಷಿಕೆಯ ರಂಗಸ್ವಾಮಿ ಮೂಕನಹಳ್ಳಿ ಅವರ ಅಂಕಣ ಬಹಳ ಸ್ವಾರಸ್ಯಕರವಾಗಿ ಮೂಡಿಬಂದಿದೆ. ಒಂದೊಂದು ದೇಶದಲ್ಲಿ ಒಂದೊಂದು ರೀತಿಯ ಸಂಪ್ರದಾಯ, ಆಚಾರ-ವಿಚ
ಅಂತಃಕರಣ ಡಾ.ಮುರಲೀ ಮೋಹನ್ ಚೂಂತಾರು ‘ಮಾನವೀಯತೆಯಿಂದ ಶಾಂತಿಯ ಕಡೆಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯು ಹುಟ್ಟುವುದಕ್ಕೆ ಕಾರಣೀ ಭೂತರಾದ ಮಹಾನ್ ವ್ಯಕ್ತಿ ಹೆನ್ರಿ ಡ್ಯೂನಾಂಟ್. ಇವ
ಅಂತರಾಳ ಮಿರ್ಲೆ ಚಂದ್ರಶೇಖರ ಊರಿಗೆ ಹೋಗುವುದಕ್ಕಾಗಿ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದೆ. ಯಾಕೋ, ಬಹುತೇಕ ಎಲ್ಲಾ ಸೀಟುಗಳಲ್ಲಿ ಹೆಂಗಸರೇ ಇದ್ದರು. ಅಲ್ಲಲ್ಲಿ ಗಂಡಸರೂ ಕುಳಿತಿದ್ದರು. ಹೀಗಾಗಿ ಯಾವೊಂದು ಸೀಟೂ ಖಾಲಿ ಇರ
ಕಳೆದ ಒಂದು ತಿಂಗಳ ಅವಧಿಯಲ್ಲಿ ಸೈಬರ್ ವಂಚಕರು ಜನರಿಂದ ೨ ಕೋಟಿ ರುಪಾಯಿಗೂ ಹೆಚ್ಚು ಹಣವನ್ನು ದೋಚಿರುವ ಸುದ್ದಿ ತುಮಕೂರಿನಿಂದ ವರದಿಯಾಗಿದೆ. ‘ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ದುಪ್ಪಟ್ಟು ಲಾಭ ದಕ್ಕಿಸಿಕೊಳ್ಳಬಹುದು, ಮನೆಯಲ
ಹಿಂದಿರುಗಿ ನೋಡಿದಾಗ ನೋವು ಎನ್ನುವುದು ಪ್ರಕೃತಿಯು ನಮಗೆ ಕೊಟ್ಟಿರುವ ಒಂದು ವರ ಮತ್ತು ಶಾಪ. ಮೂಳೆ ಮುರಿದಾಗ, ಕೀಲು ಉಳುಕಿದಾಗ, ಕೂಡಲೇ ಚಿಕಿತ್ಸೆ, ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳುವಂತೆ, ಗುಣವಾಗಲು ಸಾಕಷ್ಟು ಅವಕಾಶ ಕೊಡು
ವಿಶ್ಲೇಷಣೆ ರಮಾನಂದ ಶರ್ಮಾ ನಮ್ಮಲ್ಲಿ ಸಮಾಜದಲ್ಲಿನ ಮೇಲ್ವರ್ಗದವರು ಎಂಬ ಹಣೆಪಟ್ಟಿ ಕಟ್ಟಿಸಿಕೊಂಡವರು, ಕೆಲವಷ್ಟು ಬುದ್ಧಿಜೀವಿಗಳು ಮತದಾನದ ದಿನದಂದು ಮನೆಯಿಂದ ಹೊರಗೆ ಕಾಲಿಡದೆ ಡ್ರಾಯಿಂಗ್ ರೂಮ್ನಲ್ಲೇ ಕುಳಿತು ಮತದಾನದ
ಚೆನ್ನೈ:ನಟ, ನಿರ್ದೇಶಕ, ನೃತ್ಯ ನಿರ್ದೇಶಕ ರಾಘವ್ ಲಾರೆನ್ಸ್ ತಮಿಳುನಾಡಿನ 10 ಮಂದಿ ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿದ್ದಾರೆ. ವರ್ಷಗಳಿಂದಲೂ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರಾಘವ್ ಲಾರೆನ್ಸ್ ಇತ್ತೀಚೆಗಷ
ನವದೆಹಲಿ:ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾ
ಮಾಸ್ಕೋ: ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಅಧಿಕಾರ ಗ್ರಹಣ ಸಮಾರಂಭದಲ್ಲಿ ಭಾರತದ ಪರವಾಗಿ ರಾಯಭಾರಿ ವಿನಯ್ ಕುಮಾರ್ ಪ್ರತಿನಿಧಿಸಿದ್ದರು.ಐದನ
ನವದೆಹಲಿ: ದೆಹಲಿಯ ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕ್ಯಾಪಿಟಲ್ಸ್ ನ ಮು
ಗುಜರಾತ್: ಲೋಕಸಭೆ ಚುನಾವಣೆಗೆ ದೇಶದ ಮೂರನೇ ಹಂತದಲ್ಲಿ ರಾಜ್ಯದ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದೆ. ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್ನ ಅಹಮದಾಬಾದ್ನ ನಿಶ
ಹುಬ್ಬಳ್ಳಿ:ಒಂದೇ ಕುಟುಂಬದ ತೊಂಬತ್ತಾರು ಸದಸ್ಯರು ಜೊತೆಯಾಗಿ ಮತದಾನದ ಹಕ್ಕನ್ನು ಚಲಾಯಿಸಿದರು. ನೋಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮಂದಿ ಜೊತೆಯಾಗಿ ಮತದಾನ ಮಾಡಿದರು. 56, 57 ಮತಗಟ್ಟೆಗಳಲ್ಲಿ ಕುಟುಂಬಸ್ಥರು ಮತದಾನ ಮಾಡಿದರು. ಕ
ಕೊಪ್ಪಳ:ಇನ್ನು ಕುಷ್ಟಗಿ ತಾ| ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ವಾರದ ಹಿಂದೆ ಇದೇ ಬಡಾವಣೆಯ ನಿವಾಸಿ ಲಕ್ಷ್ಮಿ ಎಂಬುವರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಮಗು ಕೂಡ ಮೃತಪ
ಚಿತ್ತಾಪುರ: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು. ಮತಯಂತ್ರದಲ್ಲಿ ದೋಷ ಕ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಮಂಗಳವಾರ ಮತದಾನ ನಡೆಯುತ್ತಿದ್ದೂ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡ
ಅಂಕೋಲಾ:ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕುರ್ವೆ ಯ ಮೋಹನ್, ಸವಿತಾ ದಂಪತಿಗಳು ಸ್ವಂತ ದೋಣಿಯು ಮೂಲಕ , ದಂಡೆಭಾಗದ ಶಾಲೆಗೆ ಆಗಮಿಸಿ ಮತದಾನ ಮಾಡಿದರು. The post ಸ್ವಂತ ದೋಣಿಯಲ್ಲಿ ಶಾಲೆಗೆ ಆಗಮಿಸಿ ಮತದಾನ appeared first on Vishwavani Kannada Daily .
ಸಂಸ್ಮರಣೆ ರಾಸುಮ ಭಟ್ ‘ನಿಮ್ಮ ಜೀವನದಿಂದ ಸೂರ್ಯನು ಹೊರಟುಹೋದನೆಂದು ನೀವು ಅಳುತ್ತಿದ್ದರೆ, ನಕ್ಷತ್ರಗಳನ್ನು ನೋಡದಂತೆ ನಿಮ್ಮ ಕಣ್ಣೀರು ತಡೆಯುತ್ತದೆ’ ಎಂಬುದು ಒಂದು ಸುಪ್ರಸಿದ್ಧ ಹಿತವಚನ. ಇರುವ ಜೀವನವನ್ನು ಅನುಭವಿಸಬೇಕೇ
ವೈದ್ಯಲೋಕ ಡಾ.ಕರವೀರಪ್ರಭು ಕ್ಯಾಲಕೊಂಡ ಗೂರಲು ಅಥವಾ ಅಸ್ತಮಾ ಕಾಯಿಲೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ, ಮೇ ತಿಂಗಳ ಮೊದಲನೆಯ ಮಂಗಳವಾರದಂದು ‘ವಿಶ್ವ ಗೂರಲು ದಿನ’ವನ್ನು ಆಚರಿಸಲಾಗುತ್ತದೆ. ಗೂರಲು ದೀರ್ಘಕಾಲ
ಮಾಹಿತಿಕೋಶ ಪ್ರಕಾಶ ಹೆಗಡೆ ‘ಸೊಂಪಾದಕೀಯ’ ವಿಭಾಗದಲ್ಲಿ (ವಿಶ್ವವಾಣಿ ಮೇ ೫) ಪ್ರಜ್ವಲ್ ರೇವಣ್ಣ ಅವರಿಗೆ ಇಂಟರ್ಪೋಲ್ ಮುಖಾಂತರ ‘ಬ್ಲ್ಯೂ ಕಾರ್ನರ್’ ನೋಟಿಸ್ ನೀಡಿರು ವುದರ ಬಗ್ಗೆ ಉಲ್ಲೇಖಿಸಲಾಗಿದೆ. ‘ಬ್ಲ್ಯೂ’ ಬಣ್ಣದ ಬಗ್ಗೆ
ವಿಶ್ವರಂಗ ರಂಗಸ್ವಾಮಿ ಮೂಕನಹಳ್ಳಿ ಬಾರ್ಸಿಲೋನಾದ ಸಹಸ್ರಾರು ವರ್ಷಗಳ ಚರಿತ್ರೆ ಹೆಪ್ಪುಗಟ್ಟಿ ಈಗಲೂ ತನ್ನ ಮೂಲಬೇರುಗಳನ್ನು ಬಿಟ್ಟುಕೊಡದೆ ಹೊಸ ಜಗತ್ತಿನ ಬದಲಾ ವಣೆಗಳಿಗೆ ಸ್ಪಂದಿಸುತ್ತಿದೆ. ಸಾಮ್ರಾಜ್ಯಶಾಹಿ ಧೋರಣೆಗಳನ್ನ
ವಿಶ್ವಲೋಕ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಭಾರತದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ೨೦೧೧-೧೨ರ ವರ್ಷದಲ್ಲಿ ೨೭ ಕೋಟಿಯಷ್ಟಿದೆ ಎಂದು ಅಂದಾಜಿಸಲಾಗಿತ್ತು. ಅದು ಅಂದಿನ ಜನಸಂಖ್ಯೆಯ ಶೇ.೨೧.೫ರಷ್ಟು ಆಗಿತ್ತು. ನೀತಿ ಆಯೋ
ಮಳೆರಾಯನ ಕಣ್ಣಾಮುಚ್ಚಾಲೆ ಹಾಗೂ ರಣರಣ ಬಿಸಿಲಿನ ಕಾರಣದಿಂದಾಗಿ ರಾಜ್ಯದಲ್ಲಿರುವ ಒಟ್ಟು ಜಲಾಶಯಗಳಲ್ಲಿನ ನೀರಿನ ಪ್ರಮಾಣ ಕ್ಷೀಣಿಸಿದೆ. ಕಳೆದ ಕೆಲ ವರ್ಷಗಳಿಗೆ ಹೋಲಿಸಿದಾಗ ಈ ಬಾರಿ ಸುಮಾರು ೪೦ ಟಿಎಂಸಿಯಷ್ಟು ನೀರಿನ ಕೊರತೆಯಿದ
ಅಶ್ವತ್ಥಕಟ್ಟೆ ranjith.hoskere@gmail.com ದೇಶದ ಹಲವು ರಾಜ್ಯಗಳಲ್ಲಿ ಹಿಡಿತ ಹೊಂದಿದ್ದ ಕಾಂಗ್ರೆಸ್ ಕಳೆದೊಂದು ದಶಕದಲ್ಲಿ ಒಂದೊಂದೇ ರಾಜ್ಯವನ್ನು ಕಳೆದುಕೊಳ್ಳುವುದಕ್ಕೂ ಗಾಂಧಿ ಕುಟುಂಬದ ಮೇಲಿನ ಅತಿಯಾದ ಅವಲಂಬನೆಯೇ ಕಾರಣ ಎನ್ನುವುದು ಸ್
ಕೊಲ್ಹಾರ: ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಿಸಿದ್ದ ಹಳ್ಳದಗೆಣ್ಣೂರ ಜನತಾ ಪ್ಲಾಟ್ ನಿವಾಸಿಗಳ ಮತದಾನ ಮಾಡಲು ಅಧಿಕಾರಿಗಳು ಮನವೊಲಿಸಿದರು. ತಾಲ್ಲೂಕ ಪಂ
ಮೂರ್ತಿಪೂಜೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಅಂತ ಕಳೆದ ವಾರ ಉತ್ತರ ಕರ್ನಾಟಕಕ್ಕೆ ಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜತೆ ಹೊಸಪೇಟೆ ಸಮೀಪದ ರೆಸಾರ್ಟ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಈ ಸಂದರ್ಭದಲ್
ಗುಜರಾತ್ನ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವರ ಎದುರು ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಗೊಂಡಿದ್ದರಿಂದ ಹಾಗೂ ಉಳಿದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರ
ಡೆಹ್ರಾಡೋನ್:ಸಂಗೀತ ಕಾರ್ಯಕ್ರಮದಲ್ಲಿ ಬಾಲಿವುಡ್ ನ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ ಚೌಹಾಣ್ ಬಿಟೌನ್ ಖ್ಯಾತ ಗಾಯಕಿ. ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದ
ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ ಅಥ
ಬೆಂಗಳೂರು:ಎಸ್ಆರ್ಎಚ್ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮಹೀಶ್ ಪತಿರಾನಾ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಸಿಎಸ್ಕೆ ಸ್ಟಾರ್ ಇ
ಢಾಕಾ: 2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ
ಲಕ್ನೊ: ಅಂಕಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಭಾನುವಾರದ ಎರಡನೇ ಪಂದ್ಯದಲ್ಲಿ ಮುಖಾಮುಖೀಯಾಗಲಿದ್ದು ಪ್ಲೇ ಆಫ್ ತೇರ್ಗಡೆಯ ಅವಕಾಶವನ್ನು ದ
ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡದ ಅಸಾಧಾರಣ ಬೌಲಿಂಗ್ ನಿಂದಾಗಿ, ಚೆನ್ನೈ ಸೂಪರ್ ಕಿಂಗ್ಸ್ ಒಂಭತ್ತು ವಿಕೆಟ್ ನಷ್ಟಕ್ಕೆ 167 ಗಳಿಸಿದೆ. ಹಾಗೂ ಪಂಜಾಬ್ ತಂಡಕ್ಕೆ 168 ರನ್ ಗುರಿ ನಿಗದಿ ಮಾಡಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ
ಮುಂಬೈ:ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿಗೆ ಹಾಲಿ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದ ಪೂನಂ ಮಹಾಜನ್ಗೆ ಕೊಕ್ ನೀಡಿ ವಕೀಲ ಉಜ್ವಲ್ ನಿಕಂಗೆ ಪಕ್ಷ ಮಣೆ ಹಾಕಿದೆ . ಕಾಂಗ್ರೆಸ್ ಎಂದಿನ ಅಭ್ಯರ್ಥಿಯಾಗಿ
ಜೈಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಕಾರೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಒಂದೇ ಕುಟುಂಬದ 6 ಮಂದಿ ಸಾವಿಗೀಡಾಗಿದ್ದಾರೆ. ಬನಾಸ್ ಸೇತುವೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿ
ಕೊಲ್ಹಾರ: ಕಾಂಗ್ರೆಸ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬ.ಬಾಗೇವಾಡಿ ತಾಲೂಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಲೀಂ ಕೊತ್ತಲ್, ಕೊಲ್ಹಾರ ತಾಲೂಕ ಜೆಡಿಎಸ್ ಅಧ್ಯಕ್ಷ ಗುಲಾಬ ಪಕಾಲಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ ಪ್ರಚಾರ ಕಾರ