ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈ
ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ ಅಪಘಾತಕ್ಕೀಡಾಗುತ್ತಿರುವ ಮೂರನೇ ಪ್ರಕರಣ ಇ
ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧ
ಬೆಂಗಳೂರು: ಹೆಬ್ಬಾಳ-ಸಿಲ್ಕ್ ಬೋರ್ಡ್ ನಡುವಿನ ಸುರಂಗ ಮಾರ್ಗದ ಕುರಿತು ಡಿ. ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ ಜಾಗತಿಕ ಟೆಂಡರ್ ಕರೆಯಲಾಗುತ್ತದೆ. ಮೂರು ದಿನದಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ನ
ರಾಯ್ಪುರ: ಛತ್ತೀಸ್ಗಢದ ಕೊರ್ಬಾದ ಟ್ರಾನ್ಸ್ಪೋರ್ಟ್ ನಗರ ಪ್ರದೇಶದ ಪಾಮ್ ಮಾಲ್ನಲ್ಲಿರುವ ಒನ್ ನೈಟ್ ಕ್ಲಬ್ನ ಹೊರಗೆ ಹೈವೋಲ್ಟೆಜ್ ಡ್ರಾಮಾ ನಡೆದಿದ್ದು, ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆಯಲ್ಲ
ನವದೆಹಲಿ: ಆನ್ಲೈನ್ ಶಾಪಿಂಗ್ , ಆನ್ಲೈನ್ ಪಾವತಿಗಳು ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿವೆ. ಸಾಕಷ್ಟು ಮಂದಿ ಈ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಮನೆಗೆ ಅಥವಾ ತಮಗೆ ಬೇಕಾದ ಸ್ಥಳಕ್ಕೆ ತರಿಸಿಕೊಳ್ಳುತ್ತಿದ
ಪಾಟ್ನಾ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ‘ಅಕ್ರಮ’ ಎಸಗಲಾಗಿದೆ ಮತ್ತು ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರವು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಅದನ್ನು ಪು
ಬೆಂಗಳೂರು: ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. 20ಕ್ಕೂ ಹೆಚ್ಚು ಮಹಿಳೆಯರಿಗೆ 30 ಕೋಟಿ ರೂ.ಗಿಂತಲೂ ಹೆಚ್ಚು ವಂಚನೆ ಮಾಡಿದ್ದ ಆರೋಪದಡಿ ಬಸವೇಶ್ವರನಗರ ಪೊಲೀಸರಿಂದ ಸವಿತಾ ಎಂಬಾ
ಮುಂಬೈ: ಅತಿಥಿ ಗೃಹದ ಕ್ಯಾಂಟೀನ್ ಸಿಬ್ಬಂದಿಗೆ ಶಾಸಕ ಸಂಜಯ್ ಗಾಯಕವಾಡ್ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಅತಿಥಿ ಗೃಹದಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸಲಾಗುತ್ತಿದೆ ಎಂದು ಆಕ್ರೋಶಗೊಂಡ ಶಿಂಧೆ ಸೇನಾ ಶಾಸಕ ಸಂಜಯ್
ಹುನಾನ್: ವೈದ್ಯಕೀಯ ಲೋಕದಲ್ಲಿ ಅನೇಕ ರೀತಿಯ ಆಶ್ಚರ್ಯಕರ ಘಟನೆಗಳು ಬೆಳಕಿಗೆ ಬರ್ತಾ ಇರುತ್ತವೆ. ಚೀನಾದ ಹುನಾನ್ ನಲ್ಲಿ ಅಚ್ಚರಿಯ ಪ್ರಕರಣ ನಡೆದಿದೆ. ಹೊಟ್ಟೆ ನೋವು ಎಂದು ವೈದ್ಯರ ಬಳಿ ಹೋದ ವ್ಯಕ್ತಿಯ ಹೊಟ್ಟೆಯಲ್ಲಿ ಈಲ್ಎಂಬ ಜೀವ
ದಾಂಡೇಲಿ: ಎಂ.ಎಂ ಈಕ್ವಿಟಿ ಮತ್ತು ಮಾಸ್ಟರ್ ಮನಿ ಆ್ಯಪ್ಗಳಿಂದ ಜನರು ಮೋಸ ಹೋಗದಂತೆ ದಾಂಡೇಲಿ ಪೋಲಿಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ನಗರ ಠಾಣೆಯಪಿ.ಎಸ್.ಐ.ಗಳಾದ ಅಮೀನ್ ಅತ್ತಾರ, ಕಿರಣ ಪಾಟೀಲ ಈ ಕುರಿತು ಮಾಹಿತಿ ನೀಡಿದ್
ಗುಜರಾತ್: ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆ ಕುಸಿದು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಘಟನೆ ನಡೆದಿದೆ. ಕನಿಷ್ಠ 9 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆ
ನವದೆಹಲಿ: ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬ್ರೆಜಿಲ್ನ ಯಶಸ್ವಿ ಭೇಟಿಯ ನಂತರ ತಮ್ಮ ಕೊನೆಯ ಚರಣದಲ್ಲಿಂದು ನಮೀಬಿಯಾಗೆ ಪ್ರಯಾಣ ಬೆಳೆಸಿದರು.ಇದಕ್ಕೂ ಮುನ್ನ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನ
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಸಿಹಿಸುದ್ದಿ ನೀಡಿದೆ. ಓನ್ಡಿಸಿ ನೆಟ್ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆಯನ್ನು ಆರಂಭಿಸಿದೆ. ಇದರಿಂದಾಗ
ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ತಿಹಾರ್ ಜೈಲು ಸೇರಿದ್ದ ಅವಳಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು, ಸುಶೀಲ್ ಕುಮಾರ್ ಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ
ಲಂಡನ್: ಪ್ರಚಂಡ ಬ್ಯಾಟಿಂಗ್ ಫಾರ್ಮ್ನಲ್ಲಿರುವಭಾರತ ಟೆಸ್ಟ್ ತಂಡದ ನಾಯಕ ಹಾಗೂ ಬ್ಯಾಟರ್ ಶುಭಮಾನ್ ಗಿಲ್ ಅವರು ಕಳೆದ ಎಜ್ಬಾಸ್ಟನ್ ಟೆಸ್ಟ್ ಒಂದರಲ್ಲೇ ಬರೋಬ್ಬರಿ 34 ದಾಖಲೆಗಳನ್ನು ಅಳಿಸಿಹಾಕಿದ್ದರು. ಇದೀಗ ಅವರು ಉಳಿ
ದಾವಣಗೆರೆ: ರಾಜ್ಯದಲ್ಲಿ ಯುವಜನತೆಯ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಧಾರವಾಡ ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿ
ಗುಬ್ಬಿ: ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ತೆರೆದ ತಾಲ್ಲೂಕು ಆಡಳಿತ,ಗುಬ್ಬಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತವಾಗಿ ಇದನ್ನೇ ಸರಬರಾಜು ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗು
ಬೆಂಗಳೂರು: ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಒರಿಯನ್ ಮಾಲ್ನಲ್ಲಿ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಯಿತು.
ಬೆಂಗಳೂರು ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌ
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿ ವತಿಯಿಂದ ವಿತರಿಸುತ್ತಿರುವ ಬಿಸಿಯೂಟ ವಿತರಣಾ ಕೇಂದ್ರಕ್ಕೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿಕೊಟ್ಟು, ವಿದ
ಕೊರಟಗೆರೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಗಂಡನನ್ನ ಪ್ರೇಮಿಯ ಜೊತೆ ಸೇರಿ ಹೆಂಡತಿ ಕೊಲೆ ಮಾಡಿಸಿದ ಪ್ರಕರಣ ಮೂರು ವರ್ಷದ ಮಗಳ ಹೇಳಿಕೆ ಅನ್ವಯಿಸಿ ತುಮಕೂರಿನ ಮೂರನೇ ಅಧಿಕ ಸತ್ರ ನ್ಯಾಯಾಲಯ ಆರೋಪಿಗಳಾದ ಹೆಂಡತಿ ಹಾಗೂ ಪ್ರೇಮಿ