ಮೈಸೂರು ಮದುವೆ ಮನೆಯ ಬೀಗರ ಔತಣಕೂಟದಲ್ಲಿ ಊಟ ಸೇವಿಸಿದ ನೂರಾರು ಜನರು ಏಕಾಏಕಿ ಅಸ್ವಸ್ಥಗೊಂಡಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 25 ಗುರುವಾರ ಮಧ್ಯಾಹ್ನ ಕೊಪ್
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿ
ಕನಕಪುರ: ಯಾರು ಏನೇ ಮಾತಾಡಲಿ; ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರ ತಾಲ್ಲೂಕಿನ ತುಂಗಣಿ, ಶಿವನಹಳ್ಳಿ ಸಾತನೂರು, ಕೋಡಿಹಳ್ಳಿ, ಹುಣಸನಹಳ್ಳಿ ಹಾಗ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ “ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ” ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲ
ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು 14 ಮತ್ತು ಮೇ 7ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಜಾಗೃತಿ ಅಭಿಯಾನವನ್ನು ಕೈಗೊಳ್
ಬೆಂಗಳೂರು: ಇಂದು ಮನೆ ಮನೆ ತೆರಳಿ ಮತಬೇಟೆ ರಾಜ್ಯದಲ್ಲಿ ನಡೆಯಲಿರೋ ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸದ್ಯ ಮನೆ ಮನೆ ಪ್ರಚ
ರಾಜಸ್ಥಾನ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ಅಮಿತ್ ಶಾ ಅವರು ತುಮಕೂರಿನಲ್ಲಿ ಬಿ
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ನಡೆದು ಹಲವು ದಿನಗಳು ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹಿರಿಯ ನಾಯಕರು ನೇಹಾ ಮನೆಗೆ ಭೇಟಿ ನೀಡಿ ನೇಹಾ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ
ಬೆಂಗಳೂರು: ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬು
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಮೊದ
ಬೆಂಗಳೂರು: ಲೋಕಸಭಾ ಚುನಾವಣೆ 2024ರ ಮತದಾನ ದಿನದ ಹಿನ್ನಲೆಯಲ್ಲಿ ಏಪ್ರಿಲ್ 26 ರಂದು ಬೆಂಗಳೂರು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಮತದಾನ ನಡೆಯುವ ಏಪ್ರಿಲ್ 26ರಂದು ನಮ್ಮ ಮೆಟ್ರೋದ ಆ ದಿನ ಎಲ್ಲಾ ನಾಲ್ಕು ಟರ್ಮಿನಲ್ ಅಂದರ
ನವದೆಹಲಿ: ದೇಶದ ಪ್ರಧಾನಮಂತ್ರಿ ವಿರುದ್ಧದ ಪಿತೂರಿ ದೇಶದ್ರೋಹಕ್ಕೆ ಸಮವಾಗಿದ್ದು, ಇದು ಅತ್ಯಂತ ಗಂಭೀರ ಅಪರಾಧ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಪ್ರಧಾನಮಂತ್ರಿ ವಿರುದ್ಧ ಯಾರೋ ಪಿತೂರಿ ನಡೆಸಿದ್ದಾರೆ ಎಂಬುದಾಗಿ ಬೇಜವಾಬ್ದ
ಬೆಂಗಳೂರು: ವಾರ್ಷಿಕ ಪರೀಕ್ಷೆಗಳನ್ನು ನಡೆಸುವಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್ಒಯು) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜ
ನವದೆಹಲಿ: ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಟೀಕೆಗಳ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಗ್ರೇಟರ್ ನೋಯ್ಡಾದ ಉತ್ತರ ಪ್ರದೇಶದ ಬಿಸಾಹ್ಡಾ ಗ್ರಾಮದಲ್ಲಿ ನಡೆದ
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಯ ಘಟಕವು ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಜಾಕೆಟ್ ಹೊಸ ವಿನ
ತುಮಕೂರು: ಹಣ್ಣಿನ ರಾಜ ಮಾವಿನ ಹಣ್ಣಿನ ಸೀಸನ್ ಬಂದರೆ ಮಾರುಕಟ್ಟೆಯಲ್ಲಿ ಬಗೆ ಬಗೆಯ ಮಾವಿನ ಹಣ್ಣುಗಳು ಬರುತ್ತವೆ , ಅವುಗಳನ್ನು ನೋಡುವಾಗ ಬಾಯಲ್ಲಿ ನೀರು ಬರುತ್ತದೆ, ಅವುಗಳನ್ನು ತಂದು ತೊಳೆದು ಕತ್ತರಿಸಿ ತಿನ್ನುತ್ತೇವೆ, ಆದರ
ತುಮಕೂರು : ಕಷ್ಟ ಪಟ್ಟು ನಮ್ಮ ಮತ್ತು ನಮ್ಮ ಮಕ್ಕಳ ಮುಂದಿನ ಭವಿಷ್ಯದಲ್ಲಿ ತಲೆ ಮೇಲೆ ಒಂದು ಸೂರಿಗಾಗಿ ಅಲೆಯಬಾರದು ಎಂದು ಕಟ್ಟುವ ಮನೆಯಲ್ಲಿ ನಾವು ಇಟ್ಟಿರುವ ವಸ್ತುಗಳು ಅಲ್ಲಿನ ವಾತಾವರಣದ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳನ್
ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಎಡವಟ್ಟಿನಿಂದಾಗಿ ಸಾವಿರಾರು ಸರ್ಕಾರಿ ಅಧಿಕಾರಿಗಳು ಮತದಾನದಿಂದ ವಂಚಿರಾಗುವಂತಾಗಿದೆ. ರಾಜ್ಯದಲ್ಲಿ 5,11,272 ಸರ್ಕಾರಿ ನೌಕರರಿದ್ದಾರೆ. ಶೇ.85 ಸಿಬ್ಬಂದಿಯನ್ನು ಚುನಾವಣಾ ಕಾರ್ಯಗಳಿಗೆ ನಿಯೋಜಿ
ನವದೆಹಲಿ: 2023ರಲ್ಲಿ ರಕ್ಷಣಾ ವೆಚ್ಚದಲ್ಲಿ ವಿಶ್ವದಲ್ಲೇ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ಭಾರತ 6.96 ಲಕ್ಷ ಕೋಟಿ ರೂ.ಗಳನ್ನು ರಕ್ಷಣಾ ಕ್ಷೇತ್ರಕ್ಕೆ ವೆಚ್ಚ ಮಾಡಿದೆ. ರಕ್ಷಣಾ ವೆಚ್ಚದಲ್ಲಿ ವಿಶ್ವದ ಟಾಪ್ ಮೂರರ ಪಟ್ಟ
ಬೆಂಗಳೂರು: ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್
ಬೆಂಗಳೂರು ತಮ್ಮದೇ ಒಂದು ಸ್ವಂತ ಸೂರನ್ನ ಹೊಂದಬೇಕು, ಮನೆ ಕಟ್ಟಿಕೊಳ್ಳಬೇಕು ಎಂಬುದು ಪ್ರತಿಯೊಬ್ಬರ ಕನಸಾಗಿರುತ್ತೆ . ಭಾರತದಲ್ಲಿ ಮಧ್ಯಮ ವರ್ಗದ ಜನರೇ ಅತಿ ಹೆಚ್ಚು ಇರುವುದರಿಂದ ಪ್ರತಿ ಮಧ್ಯಮ ವರ್ಗದ ಕುಟುಂಬದ ಕನಸು ಇದೆ ಆಗಿ
ನವದೆಹಲಿ: ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಕುಟುಂಬದ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ 5,785 ಕೋಟಿ ಆಸ್ತಿ ಘೋಷಿಸಿದ್ದು ಈ ಸ
ತಿರುವನಂತಪುರಂ: ಕೇರಳದ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ. ರಾಹುಲ್ ಗಾಂಧಿ ಅವರ ಡಿಎನ್ಎ ತಪಾಸಣೆ ಮಾಡಿಸಿಕೊಳ್ಳುವಂತೆ ರಾಜ್ಯದ ಶಾಸಕರೊಬ್ಬರು ಸಲಹೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎಡ ಪ್
ವಾಷಿಂಗ್ಟನ್: ಇರಾನ್ನೊಂದಿಗೆ ವ್ಯಾಪಾರ ಒಪ್ಪಂದ ಪರಿಗಣಿಸುವ ಯಾವುದೇ ರಾಷ್ಟ್ರ ಯುನೈಟೆಡ್ ಸ್ಟೇಟ್ಸ್ನಿಂದ ಸಂಭಾವ್ಯ ನಿರ್ಬಂಧಗಳ ಅಪಾಯದ ಬಗ್ಗೆ ತಿಳಿದಿರಬೇಕು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇರಾನ್ ಅಧ್ಯಕ್ಷರ ಇತ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮ
ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿ
ಮಂಗಳೂರು: ಮೇಕೆದಾಟು ಯೋಜನೆ ಮತ್ತು ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಜನರು ಭಾವನೆಗಳನ್ನು ಮೀರಿ ಎರಡೂ ರಾಜ್ಯಗಳ ಒಳಿತಿಗಾಗಿ ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾ