SENSEX
NIFTY
GOLD
USD/INR

Weather

24    C

ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ; ಇಂದು ರಾಹುಲ್ ಗಾಂಧಿ ಭೇಟಿ ಸಾಧ್ಯತೆ, ಹೆಚ್ಚಿದ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಾರಕ್ಕೇರಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.ದೆಹಲಿಯ

10 Jul 2025 10:28 am
ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಡಿ.ಕೆ.ಶಿವಕುಮಾರ್

ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ

10 Jul 2025 10:20 am
ಬಿಗ್‌ ಬಾಸ್‌ ಗೆ ಬರ್ತಾರಾ ಚಾಹಲ್‌ ಮಾಜಿ ಪತ್ನಿ …!

ಮುಂಬೈ : ಕಿರುತೆರೆ ಜಗತ್ತಿನ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿತನ್ನ 19 ನೇ ಸೀಸನ್‌ನೊಂದಿಗೆ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಸಲ್ಮಾನ್ ಖಾನ್ ನಿರೂಪಕರಾಗಿರುವ ಈ ಕಾರ್ಯಕ್ರಮವು ವಿವಾದಗ

10 Jul 2025 10:09 am
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪ…..!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗಿನ ಜಾವ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲ

10 Jul 2025 9:54 am
ಕೈಗಾರಿಕೆಗಳಿಂದ ತೆರಿಗೆ ಸಂಗ್ರಹ : ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಕೈಗಾರಿಕೆಗಳಿಂದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಿಸಲು ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಹಲವಾ

10 Jul 2025 9:51 am
ಐತಿಹಾಸಿಕ ಟಿ20 ಸರಣಿ ಗೆದ್ದ ಭಾರತ ಮಹಿಳಾ ತಂಡ…..!

ಮ್ಯಾಂಚೆಸ್ಟರ್‌: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಭಾರತ ಮಹಿಳಾ ತಂಡ ನಾಲ್ಕನೇ ಟಿ20 ಪಂದಲ್ಲಿ ಇಂಗ್ಲೆಂಡ್‌ ವಿರುದ್ಧ 6 ವಿಕೆಟ್‌ ಅಂತರದ ಗೆಲುವು ಸಾಧಿಸಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸ

10 Jul 2025 9:42 am
ರಾಜನಾಥ್ ಸಿಂಗ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈ

9 Jul 2025 5:20 pm
ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸೇರಿ ಇಬ್ಬರು ಸಾವು

ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ ಅಪಘಾತಕ್ಕೀಡಾಗುತ್ತಿರುವ ಮೂರನೇ ಪ್ರಕರಣ ಇ

9 Jul 2025 5:17 pm
ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌..!

ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧ

9 Jul 2025 5:12 pm
ಬೆಂಗಳೂರಲ್ಲಿ ಸುರಂಗ ಮಾರ್ಗ: ಟೋಲ್‌ ಬಗ್ಗೆ ಮಹತ್ವದ ಅಪ್‌ಡೇಟ್

ಬೆಂಗಳೂರು: ಹೆಬ್ಬಾಳ-ಸಿಲ್ಕ್ ಬೋರ್ಡ್‌ ನಡುವಿನ ಸುರಂಗ ಮಾರ್ಗದ ಕುರಿತು ಡಿ. ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ ಜಾಗತಿಕ ಟೆಂಡರ್ ಕರೆಯಲಾಗುತ್ತದೆ. ಮೂರು ದಿನದಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ನ

9 Jul 2025 5:07 pm
ಗಂಡನನ್ನು ಕೊಂದು ಹೂತು ಹಾಕ್ತೀರಾ….? ಕುಡಿದ ಮತ್ತಿನಲ್ಲಿ ಮಹಿಳೆಯ ರಂಪಾಟ!

ರಾಯ್‌ಪುರ: ಛತ್ತೀಸ್‌ಗಢದ ಕೊರ್ಬಾದ ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದ ಪಾಮ್ ಮಾಲ್‌ನಲ್ಲಿರುವ ಒನ್ ನೈಟ್ ಕ್ಲಬ್‌ನ ಹೊರಗೆ ಹೈವೋಲ್ಟೆಜ್‌ ಡ್ರಾಮಾ ನಡೆದಿದ್ದು, ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆಯಲ್ಲ

9 Jul 2025 4:51 pm
ಉಗ್ರರಿಂದ ಆನ್‌ಲೈನ್ ಶಾಪಿಂಗ್ ದುರುಪಯೋಗ : ಶಾಕಿಂಗ್‌ ಸಂಗತಿ ಬಯಲು

ನವದೆಹಲಿ: ಆನ್‌ಲೈನ್ ಶಾಪಿಂಗ್ , ಆನ್‌ಲೈನ್ ಪಾವತಿಗಳು ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿವೆ. ಸಾಕಷ್ಟು ಮಂದಿ ಈ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಮನೆಗೆ ಅಥವಾ ತಮಗೆ ಬೇಕಾದ ಸ್ಥಳಕ್ಕೆ ತರಿಸಿಕೊಳ್ಳುತ್ತಿದ

9 Jul 2025 4:45 pm
ನಗರದ ಶೇ.87.6 ಭಾಗದಲ್ಲಿ ಕಾಂಕ್ರೀಟ್ ಹೊದಿಕೆ, ತಾಪಮಾನ ಗಣನೀಯ ಏರಿಕೆ!

ಬೆಂಗಳೂರು: ಉದ್ಯಾನ ನಗರಿಯಾಗಿದ್ದ ಬೆಂಗಳೂರು ಕ್ರಮೇಣ ಕಾಂಕ್ರೀಟ್ ನಗರಿಯಾಗುತ್ತಿದ್ದು, ಸಿಲಿಕಾನ್ ಸಿಟಿಯ ಶೇ.87.6 ಭಾಗ ಕಾಂಕ್ರೀಟ್ ಹೊದಿಕೆಯಿಂದ ಕೂಡಿದ್ದು, ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಬ

9 Jul 2025 2:53 pm
ಬಿಹಾರದಲ್ಲಿ ಮಹಾರಾಷ್ಟ್ರದಲ್ಲಿನ ರೀತಿ ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ

ಪಾಟ್ನಾ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ‘ಅಕ್ರಮ’ ಎಸಗಲಾಗಿದೆ ಮತ್ತು ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರವು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಅದನ್ನು ಪು

9 Jul 2025 2:40 pm
ಕ್ಯಾಂಟೀನ್ ಸಿಬ್ಬಂದಿಗೆ ಶಾಸಕನಿಂದ ಕಪಾಳಮೋಕ್ಷ……!

ಮುಂಬೈ: ಅತಿಥಿ ಗೃಹದ ಕ್ಯಾಂಟೀನ್ ಸಿಬ್ಬಂದಿಗೆ ಶಾಸಕ ಸಂಜಯ್ ಗಾಯಕವಾಡ್ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಅತಿಥಿ ಗೃಹದಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸಲಾಗುತ್ತಿದೆ ಎಂದು ಆಕ್ರೋಶಗೊಂಡ ಶಿಂಧೆ ಸೇನಾ ಶಾಸಕ ಸಂಜಯ್

9 Jul 2025 12:58 pm
ವ್ಯಕ್ತಿಯ ಹೊಟ್ಟೆಯೊಳಗೆ 1 ಅಡಿ ಉದ್ದದ ‘ಈಲ್ ‘ಜೀವಿ ಪತ್ತೆ

ಹುನಾನ್: ವೈದ್ಯಕೀಯ ಲೋಕದಲ್ಲಿ ಅನೇಕ ರೀತಿಯ ಆಶ್ಚರ್ಯಕರ ಘಟನೆಗಳು ಬೆಳಕಿಗೆ ಬರ್ತಾ ಇರುತ್ತವೆ. ಚೀನಾದ ಹುನಾನ್ ನಲ್ಲಿ ಅಚ್ಚರಿಯ ಪ್ರಕರಣ ನಡೆದಿದೆ. ಹೊಟ್ಟೆ ನೋವು ಎಂದು ವೈದ್ಯರ ಬಳಿ ಹೋದ ವ್ಯಕ್ತಿಯ ಹೊಟ್ಟೆಯಲ್ಲಿ ಈಲ್ಎಂಬ ಜೀವ

9 Jul 2025 12:54 pm
ಮನಿ ಆ್ಯಪ್‌ಗಳಿಂದ ಮೋಸ: ಪೋಲಿಸರ ಎಚ್ಚರಿಕೆ

ದಾಂಡೇಲಿ: ಎಂ.ಎಂ ಈಕ್ವಿಟಿ ಮತ್ತು ಮಾಸ್ಟರ್ ಮನಿ ಆ್ಯಪ್‌ಗಳಿಂದ ಜನರು ಮೋಸ ಹೋಗದಂತೆ ದಾಂಡೇಲಿ ಪೋಲಿಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ನಗರ ಠಾಣೆಯಪಿ.ಎಸ್.ಐ.ಗಳಾದ ಅಮೀನ್ ಅತ್ತಾರ, ಕಿರಣ ಪಾಟೀಲ ಈ ಕುರಿತು ಮಾಹಿತಿ ನೀಡಿದ್

9 Jul 2025 12:34 pm
ಗುಜರಾತ್‌: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು: 9 ಮಂದಿ ಸಾವು

ಗುಜರಾತ್‌: ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆ ಕುಸಿದು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಕನಿಷ್ಠ 9 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆ

9 Jul 2025 12:31 pm
ಮೋದಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ನವದೆಹಲಿ: ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬ್ರೆಜಿಲ್‌ನ ಯಶಸ್ವಿ ಭೇಟಿಯ ನಂತರ ತಮ್ಮ ಕೊನೆಯ ಚರಣದಲ್ಲಿಂದು ನಮೀಬಿಯಾಗೆ ಪ್ರಯಾಣ ಬೆಳೆಸಿದರು.ಇದಕ್ಕೂ ಮುನ್ನ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನ

9 Jul 2025 12:29 pm
ಬೆಂಗಳೂರು : ಮೆಟ್ರೋ ಟಿಕೆಟ್‌ ಪಡೆಯುವುದು ಈಗ ಇನ್ನೂ ಸುಲಭ ….!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿಸುದ್ದಿ ನೀಡಿದೆ. ಓನ್‌ಡಿಸಿ ನೆಟ್‌ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆಯನ್ನು ಆರಂಭಿಸಿದೆ. ಇದರಿಂದಾಗ

9 Jul 2025 11:49 am
ಸಂಬಳ ಕೊಡಲು ಸರ್ಕಾರದ ಬಳಿ ದುಡ್ಡಿಲ್ಲ : ಬಿ ವೈ ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಹಾನಗರ ಪಾಲಿಕೆ ನೌಕ

9 Jul 2025 11:40 am
ಜಾಮೀನು ಪಡೆದ ಕುಸ್ತಿಪಟು ಸುಶೀಲ್ ಕುಮಾರ್ ರೈಲ್ವೆ ಕರ್ತವ್ಯಕ್ಕೆ ಹಾಜರ್‌….!

ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ತಿಹಾರ್ ಜೈಲು ಸೇರಿದ್ದ ಅವಳಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು, ಸುಶೀಲ್ ಕುಮಾರ್‌ ಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ

9 Jul 2025 11:23 am
ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್‌ ವಿದ್ಯಾರ್ಥಿನಿ ಸಾವು…..!

ದಾವಣಗೆರೆ: ರಾಜ್ಯದಲ್ಲಿ ಯುವಜನತೆಯ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಧಾರವಾಡ ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿ

9 Jul 2025 10:13 am
ಗುಬ್ಬಿ:ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ತೆರೆದ ತಾಲ್ಲೂಕು ಆಡಳಿತ

ಗುಬ್ಬಿ: ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ತೆರೆದ ತಾಲ್ಲೂಕು ಆಡಳಿತ,ಗುಬ್ಬಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತವಾಗಿ ಇದನ್ನೇ ಸರಬರಾಜು ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗು

9 Jul 2025 9:47 am
‘ಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್

ಬೆಂಗಳೂರು: ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್‌ ಟೀಸರ್‌ ರಿಲೀಸ್‌ ಆಗಿದೆ. ಬೆಂಗಳೂರಿನ ಒರಿಯನ್‌ ಮಾಲ್‌ನಲ್ಲಿ ಟೈಟಲ್‌ ಲಾಂಚ್‌ ಕಾರ್ಯಕ್ರಮ ನಡೆಯಿತು.

8 Jul 2025 5:10 pm
ಜನೌಷಧ ಕೇಂದ್ರ ಸ್ಥಗಿತಕ್ಕೆ ಹೈಕೋರ್ಟ್ ತಡೆ….!

ಬೆಂಗಳೂರು ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌ

8 Jul 2025 3:46 pm
ಅನ್ನಪೂರ್ಣೇಶ್ವರಿ ಆಹಾರ ಸಮಿತಿ ಕಾರ್ಯಕ್ಕೆ ರಾಜ್ಯಪಾಲರ ಶ್ಲಾಘನೆ : ವಿವಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿ ವತಿಯಿಂದ ವಿತರಿಸುತ್ತಿರುವ ಬಿಸಿಯೂಟ ವಿತರಣಾ ಕೇಂದ್ರಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿಕೊಟ್ಟು, ವಿದ

8 Jul 2025 3:38 pm
ಗಂಡನನ್ನು ಕೊಂದ ಪ್ರೇಮಿಗಳಿಗೆ ಜೀವಾವಧಿ ಶಿಕ್ಷೆ : ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ 3ವರ್ಷದ ಮಗು

ಕೊರಟಗೆರೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಗಂಡನನ್ನ ಪ್ರೇಮಿಯ ಜೊತೆ ಸೇರಿ ಹೆಂಡತಿ ಕೊಲೆ ಮಾಡಿಸಿದ ಪ್ರಕರಣ ಮೂರು ವರ್ಷದ ಮಗಳ ಹೇಳಿಕೆ ಅನ್ವಯಿಸಿ ತುಮಕೂರಿನ ಮೂರನೇ ಅಧಿಕ ಸತ್ರ ನ್ಯಾಯಾಲಯ ಆರೋಪಿಗಳಾದ ಹೆಂಡತಿ ಹಾಗೂ ಪ್ರೇಮಿ

8 Jul 2025 11:25 am
ಕೇರಳ : ಮುಂಜಿ ವೇಳೆ ಎರಡು ತಿಂಗಳ ಮಗು ಸಾವು…..!

ಕೋಝಿಕೋಡ್: ಕೇರಳದ ಕೋಝಿಕೋಡ್‌ನಲ್ಲಿ ಎರಡು ತಿಂಗಳ ಮಗುವೊಂದು ಮುಂಜಿ ಕಾರ್ಯಕ್ರಮದ ವೇಳೆ ಅರಿವಳಿಕೆಯಿಂದ ಉಂಟಾದ ಆರೋಗ್ಯ ಸಮಸ್ಯೆಯಿಂದಾಗಿ ಮೃತಪಟ್ಟ ಘಟನೆ ನಡೆದಿದೆ. ಮಗುವಿನ ಕುಟುಂಬವು ಅರಿವಳಿಕೆಯಿಂದ ಈ ತೊಂದರೆ ಆರಂಭವಾಯಿತ

8 Jul 2025 11:08 am