SENSEX
NIFTY
GOLD
USD/INR

Weather

30    C
... ...View News by News Source
ಬೀಗರ ಔತಣಕೂಟದಲ್ಲಿ ಎಡವಟ್ಟು : ನೂರಾರು ಜನ ಅಸ್ವಸ್ಥ…!

ಮೈಸೂರು ಮದುವೆ ಮನೆಯ ಬೀಗರ ಔತಣಕೂಟದಲ್ಲಿ ಊಟ ಸೇವಿಸಿದ ನೂರಾರು ಜನರು ಏಕಾಏಕಿ ಅಸ್ವಸ್ಥಗೊಂಡಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್‌ 25 ಗುರುವಾರ ಮಧ್ಯಾಹ್ನ ಕೊಪ್

26 Apr 2024 10:41 am
ಮೋದಿ ಬರೀ ಸುಳ್ಳು ಹೇಳುತ್ತಿದ್ದಾರೆ :ಜೈರಾಮ್‌ ರಮೇಶ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು’ ಹಬ್ಬಿಸಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ‘ಸಂಪತ್ತಿನ ಮರುಹಂಚಿಕೆ’ ಎಲ್ಲಿದೆ ಎಂಬುದನ್ನು ತೋರಿ

25 Apr 2024 3:53 pm
ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ : ಡಿಸಿಎಂ

ಕನಕಪುರ: ಯಾರು ಏನೇ ಮಾತಾಡಲಿ; ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರ ತಾಲ್ಲೂಕಿನ ತುಂಗಣಿ, ಶಿವನಹಳ್ಳಿ ಸಾತನೂರು, ಕೋಡಿಹಳ್ಳಿ, ಹುಣಸನಹಳ್ಳಿ ಹಾಗ

25 Apr 2024 3:45 pm
ಕೇಜ್ರಿವಾಲ್‌ ಬಂಧನ : ಸುಪ್ರೀಂ ಕೋರ್ಟ್‌ ಗೆ ನಾಹಿತಿ ಸಲ್ಲಿಸಿದ ಇಡಿ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ “ಕಿಂಗ್ ಪಿನ್ ಮತ್ತು ಪ್ರಮುಖ ಪಿತೂರಿದಾರ” ಆಗಿದ್ದಾರೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲ

25 Apr 2024 3:28 pm
ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ 

ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು 14 ಮತ್ತು ಮೇ 7ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಜಾಗೃತಿ ಅಭಿಯಾನವನ್ನು ಕೈಗೊಳ್

25 Apr 2024 10:58 am
ನಾಳೆ ಮತದಾನ; ಬೆಳಗ್ಗೆ 7 ಗಂಟೆಯಿಂದ ವೋಟಿಂಗ್ ಶುರು

ಬೆಂಗಳೂರು: ಇಂದು ಮನೆ ಮನೆ ತೆರಳಿ ಮತಬೇಟೆ ರಾಜ್ಯದಲ್ಲಿ ನಡೆಯಲಿರೋ ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಸದ್ಯ ಮನೆ ಮನೆ ಪ್ರಚ

25 Apr 2024 10:53 am
ರಾಜಾಸ್ಥಾನ : ಬಿಜೆಪಿ ಮೈನಾರಿಟಿ ಮುಖ್ಯಸ್ತನ ಉಚ್ಚಾಟನೆ….!

ರಾಜಸ್ಥಾನ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ತನ್ನ ಮುಸ್ಲಿಂ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ

25 Apr 2024 10:32 am
ತುಮಕೂರು : ರದ್ದಾಯ್ತು ಓಬಿಸಿ ಸಮಾವೇಷ : ಕಾಡುಗೊಲ್ಲರ ಚಿತ್ತ ಯಾರತ್ತ…?

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ಅಮಿತ್ ಶಾ ಅವರು ತುಮಕೂರಿನಲ್ಲಿ ಬಿ

25 Apr 2024 10:12 am
ನೇಹಾ ಹಿರೇಮಠ್‌ ಪೊಷಕರಿಗೆ ಸೂಕ್ತ ನ್ಯಾಯದ ಭರವಸೆ ನೀಡಿದ ಸುರ್ಜೆವಾಲಾ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ನಡೆದು ಹಲವು ದಿನಗಳು ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹಿರಿಯ ನಾಯಕರು ನೇಹಾ ಮನೆಗೆ ಭೇಟಿ ನೀಡಿ ನೇಹಾ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ

25 Apr 2024 10:10 am
ಬೆಂಗಳೂರು ಗ್ರಾಮಾಂತರದಲ್ಲಿ ಅರೆಸೇನಾ ಪಡೆ ನಿಯೋಜನೆ ….!

ಬೆಂಗಳೂರು: ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್‌ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬು

24 Apr 2024 4:29 pm
ಮೊದಲ ಹಂತದ ಮತದಾನದ ನಂತರ ಮೋದಿ ವಿಚಲಿತರಾಗಿದ್ದಾರೆ : ಖರ್ಗೆ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಮೊದ

24 Apr 2024 4:25 pm
ಲೋಕಸಭಾ ಚುನಾವಣೆ : ಏ.26ರಂದು ಮೆಟ್ರೋ ಸೇವೆ ವಿಸ್ತರಣೆ…!

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಮತದಾನ ದಿನದ ಹಿನ್ನಲೆಯಲ್ಲಿ ಏಪ್ರಿಲ್‌ 26 ರಂದು ಬೆಂಗಳೂರು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಮತದಾನ ನಡೆಯುವ ಏಪ್ರಿಲ್ 26ರಂದು ನಮ್ಮ ಮೆಟ್ರೋದ ಆ ದಿನ ಎಲ್ಲಾ ನಾಲ್ಕು ಟರ್ಮಿನಲ್ ಅಂದರ

24 Apr 2024 4:09 pm
ಪ್ರಧಾನಮಂತ್ರಿ ವಿರುದ್ಧದ ಪಿತೂರಿ ದೇಶದ್ರೋಹಕ್ಕೆ ಸಮ : ದೆಹಲಿ ಹೈಕೋರ್ಟ್

ನವದೆಹಲಿ: ದೇಶದ ಪ್ರಧಾನಮಂತ್ರಿ ವಿರುದ್ಧದ ಪಿತೂರಿ ದೇಶದ್ರೋಹಕ್ಕೆ ಸಮವಾಗಿದ್ದು, ಇದು ಅತ್ಯಂತ ಗಂಭೀರ ಅಪರಾಧ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಪ್ರಧಾನಮಂತ್ರಿ ವಿರುದ್ಧ ಯಾರೋ ಪಿತೂರಿ ನಡೆಸಿದ್ದಾರೆ ಎಂಬುದಾಗಿ ಬೇಜವಾಬ್ದ

24 Apr 2024 4:02 pm
ಬೆಂಗಳೂರು : KSOUನಲ್ಲಿ ಸಾಮೂಹಿಕ ನಕಲು

ಬೆಂಗಳೂರು: ವಾರ್ಷಿಕ ಪರೀಕ್ಷೆಗಳನ್ನು ನಡೆಸುವಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್‌ಒಯು) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜ

24 Apr 2024 3:30 pm
ಪ್ರಧಾನಿ ಎಂದಿಗೂ ಜಾತಿ ಆಧಾರದ ಮೇಲೆ ರಾಜಕೀಯ ಮಾಡಲ್ಲ: ರಾಜನಾಥ್‌ ಸಿಂಗ್‌

ನವದೆಹಲಿ: ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಟೀಕೆಗಳ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಗ್ರೇಟರ್ ನೋಯ್ಡಾದ ಉತ್ತರ ಪ್ರದೇಶದ ಬಿಸಾಹ್ಡಾ ಗ್ರಾಮದಲ್ಲಿ ನಡೆದ

24 Apr 2024 12:48 pm
ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ DRDO….!

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಯ ಘಟಕವು ದೇಶದ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಜಾಕೆಟ್ ಹೊಸ ವಿನ

24 Apr 2024 12:45 pm
ಮಾವು ತಿನ್ನುವ ಮುನ್ನ ಇದನ್ನು ಮಾಡಿ :ಸೇಫ್‌ ಆಗಿರಿ….!

ತುಮಕೂರು: ಹಣ್ಣಿನ ರಾಜ ಮಾವಿನ ಹಣ್ಣಿನ ಸೀಸನ್‌ ಬಂದರೆ ಮಾರುಕಟ್ಟೆಯಲ್ಲಿ ಬಗೆ ಬಗೆಯ ಮಾವಿನ ಹಣ್ಣುಗಳು ಬರುತ್ತವೆ , ಅವುಗಳನ್ನು ನೋಡುವಾಗ ಬಾಯಲ್ಲಿ ನೀರು ಬರುತ್ತದೆ, ಅವುಗಳನ್ನು ತಂದು ತೊಳೆದು ಕತ್ತರಿಸಿ ತಿನ್ನುತ್ತೇವೆ, ಆದರ

24 Apr 2024 12:42 pm
ಎಷ್ಟೇ ಕಷ್ಟ ಆದರೂ ಪರವಾಗಿಲ್ಲ ಮನೆಲಿ ಈ ವಸ್ತು ಇಡಬೇಡಿ ….!

ತುಮಕೂರು : ಕಷ್ಟ ಪಟ್ಟು ನಮ್ಮ ಮತ್ತು ನಮ್ಮ ಮಕ್ಕಳ ಮುಂದಿನ ಭವಿಷ್ಯದಲ್ಲಿ ತಲೆ ಮೇಲೆ ಒಂದು ಸೂರಿಗಾಗಿ ಅಲೆಯಬಾರದು ಎಂದು ಕಟ್ಟುವ ಮನೆಯಲ್ಲಿ ನಾವು ಇಟ್ಟಿರುವ ವಸ್ತುಗಳು ಅಲ್ಲಿನ ವಾತಾವರಣದ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳನ್

24 Apr 2024 12:38 pm
ದೊಡ್ಡ ಎಡವಟ್ಟು ಮಾಡಿಕೊಂಡ ಚುನಾವಣಾ ಆಯೋಗ : ಏನದು ಮಹಾ ಯಡವಟ್ಟು …..?

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಎಡವಟ್ಟಿನಿಂದಾಗಿ ಸಾವಿರಾರು ಸರ್ಕಾರಿ ಅಧಿಕಾರಿಗಳು ಮತದಾನದಿಂದ ವಂಚಿರಾಗುವಂತಾಗಿದೆ. ರಾಜ್ಯದಲ್ಲಿ 5,11,272 ಸರ್ಕಾರಿ ನೌಕರರಿದ್ದಾರೆ. ಶೇ.85 ಸಿಬ್ಬಂದಿಯನ್ನು ಚುನಾವಣಾ ಕಾರ್ಯಗಳಿಗೆ ನಿಯೋಜಿ

24 Apr 2024 12:27 pm
ರಕ್ಷಣಾ ಬಜೆಟ್ :4ನೇ ಸ್ಥಾನದಲ್ಲಿ ಭಾರತ….!

ನವದೆಹಲಿ: 2023ರಲ್ಲಿ ರಕ್ಷಣಾ ವೆಚ್ಚದಲ್ಲಿ ವಿಶ್ವದಲ್ಲೇ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ಭಾರತ 6.96 ಲಕ್ಷ ಕೋಟಿ ರೂ.ಗಳನ್ನು ರಕ್ಷಣಾ ಕ್ಷೇತ್ರಕ್ಕೆ ವೆಚ್ಚ ಮಾಡಿದೆ. ರಕ್ಷಣಾ ವೆಚ್ಚದಲ್ಲಿ ವಿಶ್ವದ ಟಾಪ್‌ ಮೂರರ ಪಟ್ಟ

24 Apr 2024 12:20 pm
HSRP ಅವಧಿ ವಿಸ್ತರಣೆ ಇಲ್ಲ : ಸಾರಿಗೆ ಇಲಾಖೆ

ಬೆಂಗಳೂರು: ವಾಹನಗಳಿಗೆ ಹೈಸೆಕ್ಯುರಿಟಿ ನಂಬ‌ರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್

24 Apr 2024 12:15 pm
ಜಮೀನಿನಲ್ಲಿ ಮನೆ ಕಟ್ಟುವ ಮುನ್ನ ಇದನ್ನು ಓದಿ …..!

ಬೆಂಗಳೂರು ತಮ್ಮದೇ ಒಂದು ಸ್ವಂತ ಸೂರನ್ನ ಹೊಂದಬೇಕು, ಮನೆ ಕಟ್ಟಿಕೊಳ್ಳಬೇಕು ಎಂಬುದು ಪ್ರತಿಯೊಬ್ಬರ ಕನಸಾಗಿರುತ್ತೆ . ಭಾರತದಲ್ಲಿ ಮಧ್ಯಮ ವರ್ಗದ ಜನರೇ ಅತಿ ಹೆಚ್ಚು ಇರುವುದರಿಂದ ಪ್ರತಿ ಮಧ್ಯಮ ವರ್ಗದ ಕುಟುಂಬದ ಕನಸು ಇದೆ ಆಗಿ

24 Apr 2024 12:13 pm
ಆಂಧ್ರದ ಲೋಕಸಭಾ ಚುನಾವಣೆ: ಟಿಡಿಪಿಯಿಂದ ಅತ್ಯಂತ ಶ್ರೀಮಂತ ವೈದ್ಯ ಕಣಕ್ಕೆ

ನವದೆಹಲಿ: ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಕುಟುಂಬದ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ 5,785 ಕೋಟಿ ಆಸ್ತಿ ಘೋಷಿಸಿದ್ದು ಈ ಸ

24 Apr 2024 11:51 am
ರಾಹುಲ್‌ ಗಾಂಧಿ ವಿರುದ್ಧ ನಾಲಿಗೆ ಹರಿಬಿಟ್ಟ ಕೇರಳ ಶಾಸಕ

ತಿರುವನಂತಪುರಂ: ಕೇರಳದ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ. ರಾಹುಲ್ ಗಾಂಧಿ ಅವರ ಡಿಎನ್‌ಎ ತಪಾಸಣೆ ಮಾಡಿಸಿಕೊಳ್ಳುವಂತೆ ರಾಜ್ಯದ ಶಾಸಕರೊಬ್ಬರು ಸಲಹೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎಡ ಪ್

24 Apr 2024 11:46 am
ಪಾಕಿಸ್ಥಾನಕ್ಕೆ ಅಮೇರಿಕಾ ವಾರ್ನಿಂಗ್‌ : ಕಾರಣ ಗೊತ್ತಾ….?

ವಾಷಿಂಗ್ಟನ್: ಇರಾನ್‌ನೊಂದಿಗೆ ವ್ಯಾಪಾರ ಒಪ್ಪಂದ ಪರಿಗಣಿಸುವ ಯಾವುದೇ ರಾಷ್ಟ್ರ ಯುನೈಟೆಡ್ ಸ್ಟೇಟ್ಸ್‌ನಿಂದ ಸಂಭಾವ್ಯ ನಿರ್ಬಂಧಗಳ ಅಪಾಯದ ಬಗ್ಗೆ ತಿಳಿದಿರಬೇಕು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇರಾನ್ ಅಧ್ಯಕ್ಷರ ಇತ

24 Apr 2024 11:41 am
ಮೊದಲ ಹಂತದ ಮತದಾನ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ….!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮ

24 Apr 2024 11:36 am
ಚಿಕ್ಕೋಡಿ : ಪ್ರಿಯಾಂಕಗೆ ಬೆಂಬಲ ನೀಡಿದ ಶಿವಸೇನೆ

ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿ

24 Apr 2024 11:29 am
ಮೇಕೆದಾಟು ಯೋಜನೆ ಬಗ್ಗೆ ಅಣ್ಣಾಮಲೈ ಹೇಳಿದ್ದೇನು…..?

ಮಂಗಳೂರು: ಮೇಕೆದಾಟು ಯೋಜನೆ ಮತ್ತು ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಜನರು ಭಾವನೆಗಳನ್ನು ಮೀರಿ ಎರಡೂ ರಾಜ್ಯಗಳ ಒಳಿತಿಗಾಗಿ ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾ

24 Apr 2024 11:10 am