SENSEX
NIFTY
GOLD
USD/INR

Weather

25    C
... ...View News by News Source
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಪೆನ್‍ಡ್ರೈವ್ ಸೂತ್ರಧಾರಿ ಡಿ.ಕೆ ಶಿವಕುಮಾರ್ (DK Shivakumar) ಎಂದು ಬಲವಾಗಿ ನಂಬಿರುವ ಜೆಡಿಎಸ್ (JDS) ಬೀದಿಗೆ ಇಳಿದು ಹೋರಾಟ ಶುರು ಮಾಡಿದೆ. ಬೆಂಗಳೂರು, ಹಾಸನ, ಮಂಡ್ಯ, ತುಮಕೂರು, ಕೋಲಾರ ಸೇರಿ ವಿವಿಧೆಡೆ ಭಾರೀ ಪ್ರತಿಭಟನೆ ನಡೆಸ

7 May 2024 9:36 pm
ಎಸ್‍ಐಟಿ ತನಿಖೆ ಬಗ್ಗೆ ಅನುಮಾನ ಬೇಡ: ಪರಮೇಶ್ವರ್

-ಸಿಎಂ ಆಗಿದ್ದವರು ಎಸ್‌ಐಟಿ ಮೇಲೆ ಅನುಮಾನ ಪಟ್ಟರೆ ಹೇಗೆ? ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ (Prajwal Revanna Pendrive Case ) ನಡೆಯುತ್ತಿರುವ ಎಸ್‍ಐಟಿ (SIT) ತನಿಖೆ ಬಗ್ಗೆ ಅನುಮಾನ ಬೇಡ. ತನಿಖೆ ಸರಿಯಾಗಿ ನಡೆಯುತ್ತಿದೆ

7 May 2024 8:49 pm
NDAಗೆ 400ಕ್ಕೂ ಹೆಚ್ಚು ಸೀಟುಗಳು ಯಾಕೆ ಬೇಕು..?: ಪ್ರಚಾರದಲ್ಲಿ ಮೋದಿ ರಿವೀಲ್‌

ಭೋಪಾಲ್:‌ 2024 ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ನೇತೃತ್ವದ ಎನ್‌ಡಿಎಗೆ 400ಕ್ಕೂ ಮೀರಿದ ಸೀಟುಗಳು ಯಾಕೆ ಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ (narendra Modi) ಬಯಲು ಮಾಡಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ಚುನಾವಣಾ

7 May 2024 8:49 pm
ಗುಣಮುಖರಾದ ದರ್ಶನ್- ಕೈಯಿಂದ ಬ್ಯಾಂಡೇಜ್ ತೆಗೆದು ಫ್ಯಾನ್ಸ್‌ ಜೊತೆ ಕಾಣಿಸಿಕೊಂಡ ಡಿಬಾಸ್

‘ಡೆವಿಲ್’ (Devil Film) ಸಿನಿಮಾದ ಚಿತ್ರೀಕರಣ ಸಮಯದಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದ ನಟ ದರ್ಶನ್ (Actor Darshan) ಇದೀಗ ಗುಣಮುಖರಾಗಿದ್ದಾರೆ. ಕೈಯಿಂದ ಬ್ಯಾಂಡೇಜ್ ತೆಗೆದು ತಮ್ಮ ಸೆಲೆಬ್ರಿಟಿಸ್ ಜೊತೆ ದರ್ಶನ್ ಫೋಟೋಗೆ ಪೋಸ್ ನೀಡಿದ್ದಾರೆ.

7 May 2024 7:37 pm
ನಟ ಸಲ್ಮಾನ್ ಖಾನ್ ಪ್ರಕರಣ: ಜೈಲಿನಲ್ಲಿನ ಆತ್ಮಹತ್ಯೆ ಕೇಸ್ ಅನ್ನು ಸಿಬಿಐ ತನಿಗೆ ಮನವಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನ

7 May 2024 5:29 pm
‘ಕಾಂತಾರ’ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು (ಮೇ.7) ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿದ್ದಾರೆ. ಈ ವೇಳೆ, ಕಾಂತಾರ ಪಾರ್ಟ್ 1

7 May 2024 5:20 pm
ನನ್ನ, ಪ್ರಜ್ವಲ್ ಪ್ರಕರಣದಲ್ಲಿ SIT ಮೇಲೆ ವಿಶ್ವಾಸ ಇಲ್ಲ: ರಮೇಶ್‌ ಜಾರಕಿಹೊಳಿ

ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಆಡಿಯೋ ಸುತ್ತು ಹಾಕಿ ಇದೆ. ಆದರೆ ನನ್ನ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿಗಳಿವೆ ಎಂದು ಮಾಜಿ ಸಚಿವ

7 May 2024 5:18 pm
Champions Trophy: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಭಾರತ ತಂಡವನ್ನು ಪಾಕ್‌ಗೆ ಕಳುಹಿಸುತ್ತೇವೆ: ಬಿಸಿಸಿಐ

ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್

7 May 2024 5:05 pm
1984: ಇಂದಿರಾ ಗಾಂಧಿ ಹತ್ಯೆ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್‌ಗೆ ‘400+ ಪಾರ್’

– ರಾಜಕಾರಣಕ್ಕೆ ಮೈಸೂರು ಒಡೆಯರ್ ಎಂಟ್ರಿ – ಪಂಜಾಬ್, ಅಸ್ಸಾಂಗೆ ನಡೆಯಲಿಲ್ಲ ಚುನಾವಣೆ! 80 ರ ದಶಕ ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಸ್ಥಿತ್ಯಂತರ ಕಂಡ ಕಾಲ. ಈ ಅವಧಿಯಲ್ಲಿ ರಾಜಕೀಯ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಲ್ಲಿ ಸಾಕಷ್ಟು

7 May 2024 5:03 pm
ಸದ್ಯಕ್ಕಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ ರಿಲೀಸ್

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ‌ ಮಂತರ್’ (Choo Mantar) ಚಿತ್ರ ಮ

7 May 2024 5:00 pm
ಒಂದು ವೇಳೆ ಜಾಮೀನು ನೀಡಿದ್ರೆ ಅಧಿಕೃತ ಕರ್ತವ್ಯ ನಿರ್ವಹಿಸುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ

ಮೇ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ನವದೆಹಲಿ: ಒಂದು ವೇಳೆ ಮಧ್ಯಂತರ ಜಾಮೀನು (Interim Bail) ನೀಡಿದರೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ ಎಂದು ಸುಪ್

7 May 2024 4:32 pm
ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ –ಇಬ್ಬರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Bodies of

7 May 2024 4:31 pm
ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರಾ

ನವದೆಹಲಿ: ಹಿರಿಯ ನಾಯಕರಿಂದ ಕಿರುಕುಳದ ಗಂಭೀರ ಆರೋಪ ಮಾಡಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಎಐಸಿಸಿ ವಕ್ತಾರೆ, ರಾಜಸ್ಥಾನದ ಕಾಂಗ್ರೆಸ್ (Congress) ನಾಯಕಿ ರಾಧಿಕಾ ಖೇರಾ (Radhika Khera) ಬಿಜೆಪಿ ಸೇರ್ಪಡೆಯಾಗಿದ್ದಾರೆ.

7 May 2024 4:17 pm
ಹೆಜ್ಜೇನು ದಾಳಿಗೆ ಜ್ಯೂನಿಯರ್ ಎನ್.ಟಿ.ಆರ್ ಟೀಮ್ ತತ್ತರ: ಆಸ್ಪತ್ರೆಗೆ ದಾಖಲು

ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗ

7 May 2024 10:44 am
ಮಳೆಗೆ ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ (Mandya) ಬಿರುಗಾಳಿ ಸಹಿತ ಸುರಿದ ಮಳೆಗೆ (Rain) ಮರವೊಂದು ಕಾರಿನ (Car) ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜ

7 May 2024 10:35 am
ಸಮಂತಾ ಬೆತ್ತಲೆ ಫೋಟೋ: ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ನಟಿ ಸಮಂತಾ

ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸ

7 May 2024 10:32 am
ಮೋದಿ Vs ದೀದಿ AI ಡ್ಯಾನ್ಸ್‌ ವಿಡಿಯೋ ವಾರ್‌ –ಸರ್ವಾಧಿಕಾರಿ ಯಾರು? #PollHumour ವಿಡಿಯೋ ವೈರಲ್‌

ನವದೆಹಲಿ: ಲೋಕಸಭಾ ಚುನಾವಣೆಯ ನಡೆಯುತ್ತಿರುವಾಗ ಸಾಮಾಜಿಕ ಜಾಲತಾಣದಲ್ಲಿ (Social Media) ಮೋದಿ ವರ್ಸಸ್‌ ದೀದಿ ಆರ್ಟಿಫಿಶಿಯಲ್‌ (AI) ವಿಡಿಯೋ ವಾರ್‌ ಆರಂಭವಾಗಿದೆ. ನೆಟ್ಟಿಗರು ಇಬ್ಬರ ವಿಡಿಯೋವನ್ನು ಹಾಕಿ ಸರ್ವಾಧಿಕಾರಿ ಯಾರು ಎಂದು ಪ್

7 May 2024 10:32 am
ಬಿಜೆಪಿಯ 50-60 ಪರ್ಸೆಂಟ್ ಜನರು ನನ್ನ ಜೊತೆ ನಿಂತಿದ್ದಾರೆ: ಈಶ್ವರಪ್ಪ

ಶಿವಮೊಗ್ಗ: ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಕ್ಕಿದೆ. ಬಿಜೆಪಿಯ 50-60 ಪರ್ಸೆಂಟ್ ಜನರು ನನ್ನ ಜೊತೆ ನಿಂತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (K.S.Eshwarappa) ತಿಳಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗಾ

7 May 2024 10:25 am
ಮತದಾನ ಮಾಡಿ ಮಾದರಿಯಾದ ಶತಾಯುಷಿಗಳು!

ಬೀದರ್/ಬಾಗಲಕೋಟೆ: ರಾಜ್ಯದಲ್ಲಿಂದು ಉತ್ತರ ಕರ್ನಾಟಕದ (UttarKarnataka) 14 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಜನ ಉತ್ಸಾಹದಿಂದಲೇ ಪಾಲ್ಗೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್

7 May 2024 10:21 am
ತವರಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

– ಮತದಾನದ ಬಳಿಕ 1 ಕಿಮೀ ನಡೆದ ಪ್ರಧಾನಿ ಗಾಂಧೀನಗರ: ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌

7 May 2024 8:18 am
ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ – 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ

ನವದೆಹಲಿ: ದೇಶದ ಸಾರ್ವತ್ರಿಕ ಚುನಾವಣೆಯ (Lok Sabha Election 2024) ಮೂರನೇ ಹಂತದಲ್ಲಿ ಇಂದು 11 ರಾಜ್ಯಗಳ 92 ಕ್ಷೇತ್ರಗಳಿಗೆ ಮತದಾನ (Voting) ನಡೆಯಲಿದೆ. ಕರ್ನಾಟಕದ (Karnataka) 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೂರನೇ ಹಂ

7 May 2024 8:05 am
ರಾಯಚೂರು, ಬೀದರ್‌ನಲ್ಲಿ ಕೈಕೊಟ್ಟ ಮತಯಂತ್ರಗಳು –ಅಧಿಕಾರಿಗಳಿಗೆ ಮತದಾರರು ತರಾಟೆ

ರಾಯಚೂರು/ಬೀದರ್‌: ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳು ಕೈಕೊಟ್ಟಿವೆ. ಇದರಿಂದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವ

7 May 2024 8:02 am
ದಿನ ಭವಿಷ್ಯ: 07-05-2024

ಪಂಚಾಂಗ ವಾರ: ಮಂಗಳವಾರ, ತಿಥಿ: ಚತುರ್ದಶಿ ನಕ್ಷತ್ರ: ಅಶ್ವಿನಿ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ರಾಹುಕಾಲ: 3:29 ರಿಂದ 5:04 ಗುಳಿಕಕಾಲ: 12:19 ರಿಂದ 1:54 ಯಮಗಂಡ ಕಾಲ: 9:10 ರಿಂದ 10:45 ಮೇಷ: ವ್ಯಾಪಾರ ವ್ಯ

7 May 2024 7:35 am
ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು –ಸಂತ್ರಸ್ತೆಯ ಆರೋಪ ಏನು?

ಬೆಂಗಳೂರು: ಹೆಚ್‌ಡಿ ರೇವಣ್ಣ (HD Revanna) ಮತ್ತು ಪ್ರಜ್ವಲ್‌ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ (Basavanagudi) ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(SIT) ಪ

6 May 2024 12:17 pm
ದರ್ಶನ್ ಕೈಯಲ್ಲಿ ಅಂಬರೀಶ್ ವಾಚ್- ಮಗನಿಗೆ ಸುಮಲತಾ ಗಿಫ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರಿಗೂ ಅಂಬರೀಶ್ ಕುಟುಂಬಕ್ಕೂ ಉತ್ತಮ ಬಾಂಧವ್ಯವಿದೆ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ. ದರ್ಶನ್‌ರನ್ನು ಮನೆಮಗ ಎಂದು ಸುಮಲತಾ (Sumalatha) ಸುಮ್ಮನೆ ಹೇಳೋದಿಲ್ಲ ಎಂಬುದು ಸಾಬೀತಾಗಿದೆ. ಅಂಬರೀಶ

6 May 2024 12:14 pm
ರೂಪೇಶ್ ಶೆಟ್ಟಿಯ ‘ಅಧಿಪತ್ರ’ ಚಿತ್ರದ ಆಡಿಯೋ ರೈಟ್ಸ್ ಲಹರಿ ಆಡಿಯೋ ಪಾಲು

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (RupeshShetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ಅಧಿಪತ್ರ (Adhipatra). ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೋ ಹಕ್ಕು ಪ್ರತಿಷ್ಠಿತ ಆಡಿಯೋ‌ ಸಂಸ್ಥೆ ಲಹರಿ (La

6 May 2024 11:54 am
ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು: ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಬಂಟ್ವಾಳದ (Bantwal) ನಾವೂರಿನಲ್ಲಿ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಮಕ್

6 May 2024 11:32 am
‘ಕೊರಗಜ್ಜ’ಚಿತ್ರಕ್ಕೆ ಅಭಯ ನೀಡಿದ ದೈವ ಕೊರಗಜ್ಜ

ತ್ರಿವಿಕ್ರಮ ಸಪಲ್ಯ ನಿರ್ಮಾಣದ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್‌’ ಜೊತೆ ಫಸ್ಟ್ ಲುಕ್ ಸಿದ್ಧಗೊಂ

6 May 2024 10:36 am
‘ಟೈಟಾನಿಕ್’ಕ್ಯಾಪ್ಟನ್ ಖ್ಯಾತಿಯ ನಟ ಬರ್ನಾರ್ಡ್ ನಿಧನ

ಜಗತ್ತಿನ ಶ್ರೇಷ್ಠ ಸಿನಿಮಾಗಳಲ್ಲಿ ಒಂದಾದ, ಹಾಲಿವುಡ್ ನ ಅತ್ಯಂತ ಜನಪ್ರಿಯ ಸಿನಿಮಾ ಟೈಟಾನಿಕ್ (Titanic) ನ ಕ್ಯಾಪ್ಟನ್ ನಟ ಬರ್ನಾರ್ಡ್ (Bernard Hill) ನಿಧನರಾಗಿದ್ದಾರೆ (Passed away). 79ರ ವಯಸ್ಸಿನ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದ

6 May 2024 10:22 am
ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 5 ದಿನ ರಾಜ್ಯದ (Karnataka) ಹಲವು ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಬೆಂಗಳೂರಿನಲ್ಲಿ (Bengaluru) ಸದ್ಯ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರ

6 May 2024 10:17 am
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ –ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!

– 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ, ಕೆಲವೆಡೆ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಿಯೊ ಗ್ರಾಂಡೆ ಡೊ ಸುಲ್: ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏ

6 May 2024 9:47 am
ಚುನಾವಣೆ ಸಮಯದಲ್ಲೇ ಇಡಿಯಿಂದ ದೊಡ್ಡ ಬೇಟೆ –ಕಂತೆ ಕಂತೆ ನೋಟು ಪತ್ತೆ

ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ (Ranchi) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ,(Jharkhand Rural Development Mini

6 May 2024 9:12 am
ಗುಂಡಿಕ್ಕಿ ಈಕ್ವೆಡರ್‌ ಬ್ಯೂಟಿ ಹತ್ಯೆ –ಇನ್‌ಸ್ಟಾಗ್ರಾಮ್‌ ಫಾಲೋ ಮಾಡಿ ಸ್ಕೆಚ್‌ ಹಾಕಿದ್ದ ಹಂತಕರು!

ಈಕ್ವೆಡಾರ್‌: ಸೋಷಿಯಲ್‌ ಮೀಡಿಯಾಗಳಲ್ಲಿ (Social Media) ಸ್ಟೇಸ್‌ ಹಾಕೋದು ತಮ್ಮ ದಿನದ ಬೆಳವಣಿಗೆಯನ್ನು ಫಾಲೋವರ್ಸ್‌ಗಳಿಗೆ ಹಂಚಿಕೊಳ್ಳಬೇಕೆಂಬುದು ಖಯಾಲಿ. ಇಂದು ಎಲ್ಲಿದ್ದೇವೆ? ಎಲ್ಲಿಗೆ ಹೋಗ್ತಿದ್ದೀವಿ? ಯಾರನ್ನ ಭೇಟಿ ಮಾಡ್ತೀವಿ?

6 May 2024 8:55 am
ಸೇಡಂ ಮಾಜಿ ಶಾಸಕ, ಕಾಂಗ್ರೆಸ್‌ ನಾಯಕ ನಾಗರೆಡ್ಡಿ ಪಾಟೀಲ್‌ ನಿಧನ

ಕಲಬುರಗಿ: ಸೇಡಂ (Sedam) ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ (Dr Nagareddy Patil) ವಿಧಿವಶರಾದ

6 May 2024 8:42 am
ಇಸ್ರೇಲ್‌ನಲ್ಲಿ ಅಲ್‌ ಜಜೀರಾ ಬಂದ್‌ –ಕಚೇರಿ ಮೇಲೆ ದಾಳಿ

ಟೆಲ್‌ ಅವಿವ್‌: ಕತಾರ್‌ ಮೂಲದ ಅಲ್‌ ಜಜೀರಾ (Al Jazeera) ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ಸಂಪೂರ್ಣ ನಿಷೇಧವಾಗಿದೆ. ನಿಷೇಧವಾದ ಬೆನ್ನಲ್ಲೇ ವಾಹಿನಿಯ ಜೇರುಸಲೇಂನಲ್ಲಿರುವ ಕಚೇರಿ ಮೇಲೆ ದಾಳಿ ಇಸ್ರೇಲ್‌ ಅಧಿಕಾರಿಗಳು ದಾಳಿ ಮಾಡಿದ್

6 May 2024 8:24 am
ಚನ್ನಪಟ್ಟಣದಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಮನಗರ: ಅವಧಿ ಮುಗಿದ ಐಸ್ ಕ್ರೀಂ (Ice Cream) ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣ (Channapatna) ಟಿಪ್ಪುನಗರದ ಮಿಲನ್ ಶಾದಿಮಹಲ್‌ನಲ್ಲಿ ನಡೆದಿದೆ. ಮಿಲನ್ ಶಾದಿಮಹಲ್‌ನಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವ

6 May 2024 7:46 am
ದಿನ ಭವಿಷ್ಯ 06-05-2024

ರಾಹುಕಾಲ – 7:35 ರಿಂದ 9:10 ಗುಳಿಕಕಾಲ – 1:54 ರಿಂದ 3:29 ಯಮಗಂಡಕಾಲ – 10:45 ರಿಂದ 12:19 ಸೋಮವಾರ, ತ್ರಯೋದಶಿ ತಿಥಿ ರೇವತಿ, ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಚೈತ್ರ ಮಾಸ, ಕೃಷ್ಣ ಪಕ್ಷ ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ

6 May 2024 6:00 am
knkn

tgtft

6 May 2024 1:30 am
ಸಂತ್ರಸ್ತೆಯರಿಗಾಗಿ ಸಹಾಯವಾಣಿ ತೆರೆದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತೆಯರಿಗಾಗಿ ಎಸ್‌ಐಟಿ ಸಹಾಯವಾಣಿ ಆರಂಭಿಸಿದೆ. ಸಂತ್ರಸ್ತೆಯರು ಮತ್ತ

5 May 2024 11:08 pm
60 ವರ್ಷದ ಸುದೀರ್ಘ ರಾಜಕಾರಣಕ್ಕೆ ಬಸವರಾಜು ವಿದಾಯ

ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು (GS Basavaraju) ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ (Politics) ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ

5 May 2024 10:19 pm
ಚುನಾವಣಾ ಭರಾಟೆ ನಡುವೆ ಅಯೋಧ್ಯೆ ಭೇಟಿ –ರಾಮಲಲ್ಲಾನ ದರ್ಶನ ಪಡೆದ ಮೋದಿ

– ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಜೊತೆ ಪ್ರಧಾನಿ ರೋಡ್‌ಶೋ ಅಯೋಧ್ಯೆ (ರಾಮಮಂದಿರ): ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿದ್ದರು. ಜ

5 May 2024 9:36 pm
ಮಂಗನಕಾಯಿಲೆಗೆ ಐದು ವರ್ಷದ ಮಗು ಬಲಿ

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (KFD) ಮತ್ತೆ ಉಲ್ಬಣಗೊಂಡಿದೆ. ಇಂದು ಜಿಲ್ಲೆಯ ಸಿದ್ದಾಪುರ (Siddapura) ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್

5 May 2024 9:07 pm
ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರು

ರಾಂಚಿ: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ (Rape Case), ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Media) ಅಪ್‍ಲೋಡ್ ಮಾಡಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಜಾರ್ಖಂಡ್ (Jharkhand)‌ ಪೊಲೀಸರು ವಶಕ್ಕೆ ಪಡೆದಿ

5 May 2024 9:00 pm
ಹೆಚ್‌.ಡಿ.ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನೋಟಿಸ್‌ ನೀಡಿದರೂ

5 May 2024 8:24 pm
IPL 2024: ಜಡೇಜಾ ಆಲ್‍ರೌಂಡ್ ಆಟ –ಪಂಜಾಬ್ ವಿರುದ್ಧ ಚೆನ್ನೈಗೆ 28 ರನ್‍ಗಳ ಜಯ

ಧರ್ಮಶಾಲಾ: ರವೀಂದ್ರ ಜಡೇಜಾ ಆಲ್‍ರೌಂಟ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) 28 ರನ್‍ಗಳ ಜಯ ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ

5 May 2024 7:57 pm
ಪತಿ ಜೊತೆ ವಿದೇಶಕ್ಕೆ ಹಾರಿದ ನಟಿ-ವೆಕೇಷನ್ ಮೂಡ್‌ನಲ್ಲಿ ದೀಪಿಕಾ ದಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ (Bigg Boss Kannada 7) ದೀಪಿಕಾ ದಾಸ್ (Deepika Das) ಅವರು ಪತಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಸದ್ಯ ನಟಿ ಪ್ರವಾಸ ಎಂಜಾಯ್‌ ಮಾಡುತ್ತಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಪತಿ

5 May 2024 7:45 pm
ಇದೊಂದು ರಾಜಕೀಯ ಷಡ್ಯಂತ್ರ: ಬಂಧನ ಬಳಿಕ ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

– ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಬೆಂಗಳೂರು: ಇದೊಂದು ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಎಂದು ಬಂಧಿತ ಹೆಚ್‌.ಡಿ.ರೇವಣ್ಣ (H.D.Revanna) ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಾಧೀಶರ ಮುಂ

5 May 2024 6:42 pm
ಮಗನಿಗೆ ಈಜು ಕಲಿಸಲು ಹೋಗಿದ್ದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ಮಗನಿಗೆ (Son) ಈಜು (Swimming) ಕಲಿಸಲು ಹೋದ ತಂದೆ (Father) ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅ

5 May 2024 6:19 pm
ಮತ್ತೆ ಕಾಣಿಸಿಕೊಂಡ ರಾಹಾ- ರಣ್‌ಬೀರ್ ದಂಪತಿ ಪುತ್ರಿಗೆ ನೆಟ್ಟಿಗರ ಮೆಚ್ಚುಗೆ

ಬಾಲಿವುಡ್ ನಟ ರಣ್‌ಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ ದಂಪತಿ ಪುತ್ರಿ ರಾಹಾಳನ್ನ ಸಾರ್ವಜನಿಕ ವಲಯದಿಂದ ದೂರವಿಟ್ಟಿದ್ದಾರೆ. ಇದೀಗ ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಅಯಾನ್ ಮುಖರ್ಜಿ ಜೊತೆ ರಾಹಾ (Raha) ಕಾಣಿಸಿಕೊಂಡಿದ್ದು, ಆಕೆ

5 May 2024 6:16 pm
ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ –ಮೂವರು ಆರೋಪಿಗಳ ಬಂಧನ

ಬೀದರ್: ವಕೀಲನ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ ಬೀದರ್ (Bidar) ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಮೀನು ಖರೀದಿ ಮಾಡುವ ವಿಚಾರಕ್ಕೆ ಹಲ್ಲೆ ಮಾಡ

5 May 2024 6:02 pm
ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ –ಹಲವರನ್ನು ವಶಕ್ಕೆ ಪಡೆದ ಸೇನೆ

ಶ್ರೀನಗರ: ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಗಿಳಿದ ಸೇನೆ (Indian Army) ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದ

5 May 2024 5:32 pm
ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು ಜೆಡಿಯು ಅಭ್ಯರ್ಥಿ ಪರ ಮಾಜಿ ಶಾಸಕ ರೋಡ್‌ಶೋ

ಪಾಟ್ನಾ: ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದ ಮಾಜಿ ಶಾಸಕರೊಬ್ಬರು ಜೆಡಿಯು (JDU) ಅಭ್ಯರ್ಥಿ ಪರವಾಗಿ ಮೆಗಾ ರೋಡ್‌ಶೋನಲ್ಲಿ ಭಾಗಿಯಾಗಿ ಪ್ರಚಾರ ನಡೆಸಿದ್ದಾರೆ. ಛೋಟೆ ಸರ್ಕಾರ್ ಖ್ಯಾತಿ ಗಳಿಸಿರುವ ಅನಂತ್ ಕುಮಾರ್ ಸಿಂಗ್, ಮೊಕಾಮಾದಿ

5 May 2024 4:40 pm
ತಮಿಳಿನ ನಟ ಕಾರ್ತಿ ಜೊತೆ ಶ್ರೀಲೀಲಾ ಡ್ಯುಯೇಟ್

ಕನ್ನಡತಿ ಶ್ರೀಲೀಲಾ (Sreeleela) ‘ಗುಂಟೂರು ಖಾರಂ’ ಸಿನಿಮಾದ ನಂತರ ಸೈಲೆಂಟ್ ಆಗಿದ್ದಾರೆ. ಸಾಲು ಸಾಲು ತೆಲುಗಿನ ಎರಡ್ಮೂರು ಸಿನಿಮಾಗಳು ಮಕಾಡೆ ಮಲಗಿದ ಬೆನ್ನಲ್ಲೇ ನಟಿ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. ತಮಿಳು ನಟ ಕಾರ್ತಿ ಮುಂದಿನ

5 May 2024 4:39 pm
ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ

ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ

5 May 2024 4:33 pm
ಪ್ರೆಗ್ನೆನ್ಸಿ ಬಗ್ಗೆ ಸಿಹಿಸುದ್ದಿ ಕೊಟ್ಟ ಕವಿತಾ, ಚಂದನ್ ದಂಪತಿ

ಬಿಗ್‌ ಬಾಸ್‌ (Bigg Boss), ‘ಲಕ್ಷ್ಮಿ ಬಾರಮ್ಮ’ (Lakshmi Baramma) ಸೀರಿಯಲ್ ಮೂಲಕ ಮೋಡಿ ಮಾಡಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ (Chandan Kumar) ದಂಪತಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ ತಾಯಿಯಾಗ್ತಿದ್ದಾರೆ. ಪ್ರೆಗ

5 May 2024 3:46 pm
ಹಾಸನದಿಂದ ಪ್ರಜ್ವಲ್ ಈಗ ಗೆದ್ದರೆ ಅಮಾನತು ಮಾಡ್ತೀವಿ: ಆರ್.ಅಶೋಕ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಈಗ ಹಾಸನದಿಂದ ಗೆದ್ದರೆ ನಾವು ಎನ್‌ಡಿಎ (NDA) ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದ್ದಾರೆ. ಇಲ್ಲಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾ

5 May 2024 3:34 pm
ಜೆಪಿ ನಡ್ಡಾ ವಿರುದ್ಧ ದೂರು-ಬೆಂಗಳೂರಿನಲ್ಲಿ ಐಎಫ್‌ಐಆರ್‌ ದಾಖಲು

ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ಡ್ಡಾ 9(JP Nadda) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಎಚ್ಚರ.. ಎಚ್ಚರ.. ಎಚ್ಚರ..! pic.twitter.com/Pr75QHf4lI — BJP Karnataka (@BJP4Karnataka) May 4, 2024 ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್‌

5 May 2024 3:32 pm
ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ: ರಾಜನಾಥ್ ಸಿಂಗ್

– ರಾಜಕೀಯ ಸರ್ಕಾರ ರಚನೆಗಾಗಿ ಅಲ್ಲ, ರಾಷ್ಟ್ರ ನಿರ್ಮಾಣಕ್ಕೆ ನವದೆಹಲಿ: ಚುನಾವಣಾ (loksabha Elections 2024) ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು

5 May 2024 3:25 pm
ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು –ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153

5 May 2024 3:15 pm
Mumbai Attack |ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ

5 May 2024 2:58 pm
ದಳಪತಿ ವಿಜಯ್ 69ನೇ ಚಿತ್ರದ ಶೂಟಿಂಗ್ ಶುರುವಾಗೋದು ಯಾವಾಗ?

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಸದ್ಯ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರದ ಶೂಟಿಂಗ್‌ನಲ್ಲಿ ಅವರು ನಿರತರಾಗಿದ್ದಾರೆ. ವಿಜಯ್ ನಟನೆಯ 69ನೇ (Vijay Thalapathy 69th Film) ಚಿತ್ರದ ಅ

5 May 2024 2:24 pm
ಪ್ರಜಾಪ್ರಭುತ್ವವನ್ನು ಮತಾಂಧರಿಂದ, ಮತಾಂಧರಿಗಾಗಿ ಇರುವ ಸರ್ಕಾರ ಎಂದು ಕಾಂಗ್ರೆಸ್ ತಿರುಚಿದೆ: ಸಿ.ಟಿ ರವಿ

ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್‍ನವರು (Congress) ತಿ

5 May 2024 2:18 pm
‘ಟಾಕ್ಸಿಕ್’ಚಿತ್ರದ ಬಗ್ಗೆ ಸುಳಿವು ಕೊಟ್ರಾ ಯಶ್?

ನ್ಯಾಷನಲ್ ಸ್ಟಾರ್ ಯಶ್ (Yash) ಸದ್ಯ ನಟನಾಗಿ ಮಾತ್ರವಲ್ಲ. ನಿರ್ಮಾಪಕನಾಗಿಯೂ ಸದ್ದು ಮಾಡುತ್ತಿದ್ದಾರೆ. ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ (Toxic Film) ಬಗ್ಗೆ ಸುಳ

5 May 2024 1:44 pm
ನಾಡಾದಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು

ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಭಜರಂಗ್ ಪುನಿಯಾ (Wrestler Bajrang Punia) ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆ

5 May 2024 1:28 pm
ಪ್ರಜ್ವಲ್ ವೀಡಿಯೋ ವಿಚಾರ ಗೊತ್ತಿದ್ದು ಮೈತ್ರಿ ಟಿಕೆಟ್, ಮೋದಿ ಪ್ರಚಾರ: ಸಿಎಂ ವಾಗ್ದಾಳಿ

ಬೆಳಗಾವಿ: ಪ್ರಜ್ವಲ್ ರೇವಣ್ಣ (Prajwal Revanna) ಪೆನ್‍ಡ್ರೈವ್ ಪ್ರಕರಣದಲ್ಲಿ ವೀಡಿಯೋಗಳು ನಾಲ್ಕೈದು ವರ್ಷಗಳ ಹಿಂದಿನದು ಎಂದು ಸಿ.ಟಿ ರವಿ (C.T Ravi) ಹೇಳಿರಬಹುದು. ಇಲ್ಲಿಯವರೆಗೂ ಯಾರು ಸಂತ್ರಸ್ತೆಯರು ದೂರು ಕೊಟ್ಟಿರಲಿಲ್ಲ ಈಗ ದೂರು ದಾಖಲಿ

5 May 2024 1:20 pm
‘ಟಿಲ್ಲು ಸ್ಕ್ವೇರ್’ಸಕ್ಸಸ್ ಬಳಿಕ ಮಹಿಳಾ ಪ್ರಧಾನ ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್

ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದಿದ್ದ ಅನುಪಮಾ ಪರಮೇಶ್ವರನ್ (Anupama Parameshwaran)‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ಹೀರೋ ಜೊತೆ ಲಿಪ್‌ಲಾಕ್ ಮಾಡುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು. ಈ ಚಿತ್ರದ ಸಕ್ಸಸ್ ನಂತರ ಪ

5 May 2024 1:00 pm
ಜನಾರ್ದನ ರೆಡ್ಡಿ ಹಣೆಬರಹ ಚೆನ್ನಾಗಿ ಗೊತ್ತು: ತಂಗಡಗಿ ಕಿಡಿ

ಕೊಪ್ಪಳ: ಪಕ್ಷೇತರನಾಗಿ ಗೆದ್ದ ಕೂಡಲೇ ನಿನ್ನ ಕಾವಲುಗಾರರು ನನ್ನ ಮನೆ ಮುಂದೆ ನಿಂತು ಕಾಯುತ್ತಿದ್ದದ್ದು ಮರೆತು ಹೋಯಿತೆ? ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಏಕವಚನದಲ್ಲಿ ವಾಗ್ದ

5 May 2024 12:28 pm
ಸಂತೋಷ್ ಬಾಲರಾಜ್ ನಟನೆಯ ‘ಸತ್ಯಂ’ಚಿತ್ರಕ್ಕೆ ಸೆನ್ಸಾರ್ ಮೆಚ್ಚುಗೆ!

ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು ‘ಸತ್ಯಂ’ (Sathyam Film) ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್

5 May 2024 12:25 pm
40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಾರೆ –ಏಟಿನ ಭಯಕ್ಕೆ ಸುಳ್ಳು ಹೇಳಿದ್ದೇವೆ

– ರೇವಣ್ಣ ಕಡೆಯವರಿಂದ ಸಂತ್ರಸ್ತೆಯ ಅಪಹರಣ ಪ್ರಕರಣ – ಪಬ್ಲಿಕ್‌ ಟಿವಿ ಜೊತೆ ಅಳಲು ತೋಡಿಕೊಂಡ ಕಾರ್ಮಿಕರು – ಆ ಮಹಿಳೆಯನ್ನು ನಾವು ನೋಡೇ ಇಲ್ಲ ಮೈಸೂರು: ಶನಿವಾರ 40ಕ್ಕೂ ಹೆಚ್ಚು ಪೊಲೀಸರು (Police) ಬಂದು ಹೊಡೆದಿದ್ದಾರೆ. ಪೊಲೀಸರ ಏಟಿ

5 May 2024 12:20 pm
Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ –ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

– ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು – ಆಕೆ ಕ್ಷಣಕ್ಕೊಂದು ಮಾತನಾಡುತ್ತಿದ್ದಳು, ಸಾಲದ ಕಥೆ ಹೇಳ್ತಿದ್ದಳು ಮೈಸೂರು: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಮೇಲಿನ ಅಪಹರಣ ಪ್ರಕರಣದ (HD Revanna Kidnap Case) ಸಂತ್ರ

5 May 2024 12:05 pm
ಅಣ್ಣಾಮಲೈ ಬಯೋಪಿಕ್‌ನಲ್ಲಿ ತಮಿಳು ನಟ ವಿಶಾಲ್?

ತಮ್ಮ ಕಟ್ಟುನಿಟ್ಟಾದ ಕಾರ್ಯ ವೈಖರಿ ಮೂಲಕ ‘ಸಿಂಗಂ ಅಣ್ಣ’ ಎಂದೇ ಬಿರುದು ಪಡೆದಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರ ಬಯೋಪಿಕ್ ಮಾಡಲು ಕಾಲಿವುಡ್‌ನಲ್ಲಿ ತಯಾರಿ ಮಾಡಲಾಗುತ್ತಿದೆ. ಅಣ್ಣಾಮಲೈ ಪಾತ್ರಕ್ಕೆ ತಮಿಳಿನ ನ

5 May 2024 10:47 am
ಏನಿದು ಲುಕ್‌ಔಟ್ ನೋಟಿಸ್, ರೆಡ್ ಕಾರ್ನರ್, ಬ್ಲೂ ಕಾರ್ನರ್ ನೋಟಿಸ್? ಇವು ಹೇಗೆ ಕೆಲಸ ಮಾಡುತ್ತವೆ?

ಬೆಂಗಳೂರು: ದೇಶಾದ್ಯಂತ ಸದ್ಯ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ (Prajwal Pendrive Case) ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ ಲುಕ್‌ಔಟ್ ನೋಟಿಸ್ ಹೊರಡಿಸಿದೆ. ಆದ್ರೆ

5 May 2024 10:39 am
ಸಿಖ್‌ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ್ದಕ್ಕೆ ಯುವಕನ ಕೊಲೆ

ಚಂಡೀಗಢ: ಸಿಖ್‌ (Sikh) ಧರ್ಮದ ಪವಿತ್ರ ಪುಸ್ತಕ ಗುರು ಗ್ರಂಥ ಸಾಹಿಬ್‌ (Guru Granth Sahib) ಕೆಲ ಪುಟಗಳನ್ನು ಹರಿದು ಹಾಕಿದ್ದಕ್ಕೆ 19 ವರ್ಷದ ಯುವಕನನ್ನು ಹೊಡೆದು ಕೊಂದು ಹಾಕಿದ ಘಟನೆ ಪಂಜಾಬ್‌ (Punjab) ಫಿರೋಜ್‌ಪುರದ ಗುರುದ್ವಾರದಲ್ಲಿ (Gurudwara) ಶನಿವ

5 May 2024 10:35 am
ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ –ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ (Petrol Tanker) ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್

5 May 2024 9:46 am
ಗಂಡನೊಂದಿಗೆ ಗಲಾಟೆ –ಕೋಪದಲ್ಲಿ ಮಗನನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಗಂಡನ (Wife) ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ (Crocodile) ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯ

5 May 2024 9:19 am
ಆ ಯುವತಿ ನಂಬರ್‌ಗೆ ದಿನಕ್ಕೆರಡು ಬಾರಿ ಕರೆ ಮಾಡ್ತಿದ್ದಾರಂತೆ ಪ್ರಜ್ವಲ್ –ರಹಸ್ಯ ಸ್ಫೋಟ!

ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಯಾರೊಂದಿಗೂ ಸ

5 May 2024 9:10 am
ಕೋವಿಡ್ ಲಸಿಕೆ ಪಡೆದ ಯುವಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ: ಪ್ರಿಯಾಂಕಾ ಆತಂಕ

– ಮೋದಿಜೀಗೆ 51 ಸಾವಿರ ಕೋಟಿ ದೇಣಿಗೆ ಕೊಟ್ಟಿದ್ದ ಕಂಪನಿ ತಯಾರಿಸಿದ ಲಸಿಕೆ ಇದು – ಲೈಂಗಿಕ ದೌರ್ಜನ್ಯ ಆರೋಪಿಯೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಾಗ್ದಾಳಿ ದಾವಣಗೆರೆ: ಕೋವಿಡ್ ಲಸಿಕೆ (Covid Vaccine) ಪಡೆದ ಅನೇಕ ಯುವಜನರಿ

5 May 2024 8:25 am
ರೇವಣ್ಣ ಅರೆಸ್ಟ್‌ ಬೆನ್ನಲ್ಲೇ ಭವಾನಿಗೂ ಸಂಕಷ್ಟ?

ಬೆಂಗಳೂರು: ಪತಿ ರೇವಣ್ಣ (HD Revanna) ಅರೆಸ್ಟ್‌ ಆದ ಬೆನ್ನಲ್ಲೇ ಪತ್ನಿ ಭವಾನಿಗೂ (Bhavani Revanna) ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಮಹಿಳೆಯೊಬ್ಬರ ಅಪಹರಣ (Kidnap) ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಭವಾನಿ ರೇವಣ್ಣ ಕ

5 May 2024 8:15 am
ಮಂಗಳೂರಿನಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಶರಣಾಗ್ತಾರಾ?

ಬೆಂಗಳೂರು: ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರ

5 May 2024 7:34 am
ದಿನ ಭವಿಷ್ಯ: 05-05-2024

ಪಂಚಾಂಗ ಸಂವತ್ಸರ: ಕ್ರೋಧಿ ನಾಮ ಋತು: ವಸಂತ ಅಯನ: ಉತ್ತರಾಯಣ ಮಾಸ: ಚೈತ್ರ ಪಕ್ಷ: ಕೃಷ್ಣ ತಿಥಿ: ದ್ವಾದಶಿ ನಕ್ಷತ್ರ: ಉತ್ತರಾಭಾದ್ರ ರಾಹುಕಾಲ: 05:00 – 06:35 ಗುಳಿಕಕಾಲ: 03:25 – 05:00 ಯಮಗಂಡಕಾಲ: 12:16 – 01:51 ಮೇಷ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ

5 May 2024 6:00 am
ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ- ರೇವಣ್ಣ ಬಂಧನಕ್ಕೆ ಸಿಎಂ ಫಸ್ಟ್‌ ರಿಯಾಕ್ಷನ್‌

ಚಿಕ್ಕೋಡಿ: ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ರೇವಣ್ಣ ಬಂಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಾನು ಪ

4 May 2024 8:48 pm
ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ- ಐವರು IAF ಅಧಿಕಾರಿಗಳಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು

4 May 2024 8:03 pm