SENSEX
NIFTY
GOLD
USD/INR

Weather

33    C
... ...View News by News Source
Dharwad: ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

ಚುನಾವಣಾ ಸಿಬ್ಬಂದಿಗಳು ಊಟ ಮಾಡಲು ಮತದಾನ ಸ್ಥಗಿತಗೊಳಿಸಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿರುವಂತಹ ಘಟನೆ ಧಾರವಾಡದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ಕುಮಾರೇಶ್ವರನಗರ, ಮೂಕಾಂಬಿಕಾನಗರ, ನೀರಾವರಿ ಕ್ವಾರ್ಟರ್ಸ್‌ಗೆ ಸ

7 May 2024 4:59 pm
IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆ

7 May 2024 4:53 pm
West Nile Fever: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿ

7 May 2024 4:47 pm
ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವು

7 May 2024 4:37 pm
ಜನರು ನಂಬಿಕೆ ಕಳೆದುಕೊಳ್ಳುತ್ತಾರೆ: ಬಂಗಾಳದ ಉದ್ಯೋಗ ಪ್ರಕರಣದ ಬಗ್ಗೆ ಸಿಜೆಐ

ನೀವು ಸೂಪರ್‌ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಿದ್ದೇಕೆ? ಆಯ್ಕೆ ಪ್ರಕ್ರಿಯೆ ನ್ಯಾಯಾಲಯದಲ್ಲಿರುವಾಗ ಕಾಯುವ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದ್ದು ಯಾಕೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂ

7 May 2024 4:36 pm
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ರಾಜ್ಯ ಬಿಜೆಪಿ ನಾಯಕರಿದ್ದಾರೆ: ರವಿಕುಮಾರ್ ಗಣಿಗ, ಶಾಸಕ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಬೆಳೆಸಿ ನಂತರ ಅವುಗಳನ್ನು ಮಟ್ಟಹಾಕುವುದು ಮತ್ತು ತನ್ನ ಕೇಡರ್ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗೇಮ್ ಪ್ಲ್ಯಾನ್ ಅಗಿರುತ್ತದೆ, ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಅವರು ಇದನ್ನೇ ಮಾಡಿದ್

7 May 2024 4:33 pm
West Nile Fever: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

ಕೇರಳದ ಉತ್ತರ ಜಿಲ್ಲೆಯಾದ ಕೋಝಿಕೋಡ್‌ನಲ್ಲಿ ವೆಸ್ಟ್ ನೈಲ್ ಜ್ವರದ 5 ಪ್ರಕರಣಗಳನ್ನು ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಸೋಂಕಿಗೆ ಒಳಗಾದವರೆಲ್ಲರೂ ಆರೋಗ್ಯವಂತರಾಗಿದ್ದರು, ಅವರಲ್ಲಿ ಯಾರಿಗೂ ಆರೋಗ್ಯ ಸಮಸ್ಯೆ ಇರಲಿಲ

7 May 2024 4:26 pm
ಪತ್ನಿ ಮತ ತಾವೇ ಹಾಕಿದ ಸಿದ್ದೇಶ್ವರ್, ಮತ ಹಾಕಲು ಬರಲ್ಲ ಅಂದ್ರೆ ಆಡಳಿತ ಹೇಗೆ ನಡೆಸ್ತಾರೆ ಎಂದ ಜನ

ದಾವಣಗೆರೆ ಸಂಸದ ಸಿದ್ದೇಶ್ವರ್​​ ಮತದಾನದ ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ, ಪತ್ನಿ ಗಾಯತ್ರಿ ಸಿದ್ದೇಶ್ವರ್ ಮತವನ್ನು ತಾವೇ ಹಾಕುವ ಮೂಲಕ ಜಿ.ಎಂ.ಸಿದ್ದೇಶ್ವರ್‌ರಿಂದ ಚುನಾವಣಾ ಮಾರ್ಗಸ

7 May 2024 4:24 pm
Heart disease in women’s: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!

ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಹೆಚ್ಚುತ್ತಿವೆ. ಈಗ ಮಹಿಳೆಯರೂ ಹೃದ್ರೋಗಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಪಿಜಿಐನಲ್ಲಿ ನಡೆದ ಸಂಶೋಧನೆಯೊಂದು ಬೊಜ್ಜಿನಿಂದ ಬಳಲುತ್ತಿರುವ 44 ಪ್ರತಿಶತದಷ್ಟು vಮಹಿಳ

7 May 2024 4:20 pm
Alcohol Drinking Habits : ನಿಮ್ಮ ಮನೆಯಲ್ಲಿ ಯಾರಾದರೂ ಕುಡಿತದ ಚಟಕ್ಕೆ ದಾಸರಾಗಿದ್ದಾರಾ? ಇದನ್ನು ಕುಡಿಸಿ ಸಾಕು

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದ್ದಿದರೂ ಕುಡಿಯುವವರ ಸಂಖ್ಯೆಯು ಕಡಿಮೆಯಾಗಿಲ್ಲ. ಬೆಳಗ್ಗೆ ಎದ್ದ ಕೂಡಲೇ ಮದ್ಯಪಾನದಲ್ಲೇ ಮುಳುಗಿಯುವವರು ಇದ್ದು ಬಿಟ್ಟರೆ ಮನೆ ಹಾಗೂ ಕುಟುಂಬದವರ ನೆಮ್ಮದಿಯೇ ಹಾಳು. ಒಂದು ವೇಳೆ

7 May 2024 4:11 pm
ಮತ ಚಲಾಯಿಸಿ ಪೋಸ್ ಕೊಟ್ಟ ರಿತೇಶ್​-ಜೆನಿಲಿಯಾ; ಇಲ್ಲಿದೆ ವಿವರ  

ಇಂದು (ಮೇ 7) ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆದಿದೆ. ಮಹಾರಾಷ್ಟ್ರದ ಲಾತೂರ್​ ಮತದಾನ ಕೇಂದ್ರದಲ್ಲಿ ಸಾಲಿನಲ್ಲಿ ನಿಂತು ನಗು ನಗುತ್ತಾ ಈ ದಂಪತಿ ವೋಟ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ.

7 May 2024 10:58 am
ಕೊಪ್ಪಳ ಜಿಲ್ಲೆಯ ಹಲವೆಡೆ ಮತದಾನ ಬಹಿಷ್ಕಾರ; ಮನವೊಲಿಕೆಗೂ ಬಗ್ಗದ ಜನ, ಬಿಕೋ ಎನ್ನುತ್ತಿವೆ ಮತಗಟ್ಟೆಗಳು

ಇಂದು ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಮೂರು ಕಡೆ ಮತದಾರರು ಮತದಾನ ಬಹಿಷ್ಕರಿಸಿದ್ದಾರೆ. ಮಧ್ಯಾಹ್ನ ಆಗುತ್ತಿದ್ದರೂ ಇನ್ನೂ ಕೂಡ ಒಬ್ಬ ಮತದಾರನೂ ಮತಗಟ್ಟೆಗೆ ಆ

7 May 2024 10:53 am
Viral Video: ಕುಟುಂಬ ನಿರ್ವಹಣೆಗಾಗಿ ಬೀದಿ ಬದಿಯಲ್ಲಿ ಎಗ್‌ರೋಲ್‌ ಮಾರಾಟ ಮಾಡುತ್ತಿದ್ದ ಬಾಲಕ ಸಹಾಯಕ್ಕೆ ಧಾವಿಸಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು, ವಿಶೇಷ ಕಥೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿ ತಂದೆಯ ನಿಧನದ ಬಳಿಕ ಬೀದಿ ಬದಿಯಲ್ಲಿ ಎಗ್ ರೋಲ್ ಮಾರಾಟ ಮಾಡುತ್ತಾ ಕುಟುಂಬ

7 May 2024 10:49 am
ಲೋಕಸಭಾ ಚುನಾವಣೆ 2024: ಮತದಾನದ ಬಗ್ಗೆ ಅರಿವು ಮೂಡಿಸಿದ ಬಾಲಿವುಡ್​ ಕಲಾವಿದರ ವಿಡಿಯೋ ಹಂಚಿಕೊಂಡ ಮೋದಿ

2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಾರಂಭವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ. ಮಂಗಳವಾರ, ಪ್ರಧಾನಿ ತಮ್ಮ ಸಾ

7 May 2024 10:47 am
ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವ

7 May 2024 10:36 am
ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಲಿದೆ ಎಂದು ಹೇಳುತ್ತಾ ಜನರತ್ತ ಕೈ ಬೀಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್​ನಲ್ಲಿ ಇಂದು ಮತ ಚಲಾಯಿಸಿದ್ದಾರೆ ಬಳಿಕ ಜನರೆಡೆಗೆ ಕೈ ಬೀಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಪ್ರಜಾಪ್ರಭುತ್ವ ಬಲಪಡಿಸುವ ಶಕ್ತಿ ನಿಮ್ಮ ಕೈಯಲ್ಲಿದೆ ಎಂದು ಹೇ

7 May 2024 10:28 am
Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು

7 May 2024 10:22 am
World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯುವ ಜನಾಂಗವನ್ನು ಪ್ರೋತ್ಸಾಹಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮೇ 7 ರಂದು ವಿಶ್

7 May 2024 10:20 am
BRBNMPL Recruitment 2024: ನೋಟ್​ ಮುದ್ರಣ ಸಂಸ್ಥೆಯಲ್ಲಿ ನೇಮಕಾತಿ -ವಿವಿಧ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ, ಈಗಲೇ ಅರ್ಜಿ ಸಲ್ಲಿಸಿ

Bharatiya Reserve Bank Note Mudran Recruitment 2024 ಅನುಸಾರ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 6. ಹುದ್ದೆಗಳು ಸ್ಪರ್ಧಾತ್ಮಕ ವೇತನವನ್ನು ನೀಡುತ್ತವೆ, ಮುಖ್ಯ ಕಲ್ಯಾಣ ಅಧಿಕಾರಿ ₹69,700/- ಮತ್ತು ಕಲ್ಯಾಣ ಅಧ

7 May 2024 10:20 am
‘ಪುಷ್ಪ ಚಿತ್ರದಿಂದ ನನ್ನ ಕರಿಯರ್​ನಲ್ಲಿ ಏನೂ ಬದಲಾಗಿಲ್ಲ’; ಖಾರವಾಗಿ ಹೇಳಿದ ಫಹಾದ್ ಫಾಸಿಲ್

2021ರ ಡಿಸೆಂಬರ್ ತಿಂಗಳಲ್ಲಿ ‘ಪುಷ್ಪ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಲ್ಲಿ ನಟಿಸಿದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದರು. ಈ ಸಿನಿಮಾದಿಂದ ತಮ್ಮ ವೃತ್ತಿ ಜೀವನದಲ್ಲಿ ಯಾ

7 May 2024 10:18 am
ಆಸ್ತಿ ಕಬ್ಜ, ನಿರ್ಮಾಪಕ ಬಂಡ್ಲ ಗಣೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ತೆಲುಗು ಚಿತ್ರರಂಗದ ಜನಪ್ರಿಯ ನಿರ್ಮಾಪಕ, ನಟ ಬಂಡ್ಲ ಗಣೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಅಕ್ರಮವಾಗಿ ಆಸ್ತಿಯೊಂದರ ಮೇಲೆ ಕಬ್ಜ ಮಾಡಿದ್ದಲ್ಲದೆ ಇದನ್ನು ಪ್ರಶ್ನೆ ಮಾಡಿದ ಸಂಸ್ಥೆಯೊಂದರ ಸಿಇಓಗೆ ಬೆದರಿಕೆ ಹಾ

7 May 2024 10:18 am
ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಅಹಮದಾಬಾದ್​ನಲ್ಲಿ ಪ್ರಧಾನಿ ಮೋದಿ ಮತಚಲಾಯಿಸಿದರು. ಬಳಿಕ ಅಲ್ಲಿದ್ದ ಮಹಿಳೆಯೊಬ್ಬರು ಮೋದಿ ಕೈಗೆ ರಾಖಿ ಕಟ್ಟಿ ಹಾರೈಸಿರುವ ದೃಶ್ಯ ಕಂಡು ಬಂತು. 12 ರಾಜ್ಯಗಳು ಮತ್ತು ಕೇಂದ್

7 May 2024 10:07 am
Lok Sabha Elections: ಕಲಬುರಗಿಯಲ್ಲಿ ಚುನಾವಣಾ ಸಿಬ್ಬಂದಿಗೆ ತಾಜಾ ಆಹಾರ, ಇದೇ ಮೊದಲೆಂದ ಜಿಲ್ಲಾಧಿಕಾರಿ

ಚುನಾವಣೆಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಮಸ್ಯೆಗೆ ಸಿಲುಕಿಕೊಳ್ಳುವವರು ಚುನಾವಣಾ ಸಿಬ್ಬಂದಿ. ತಮ್ಮೂರನ್ನು ಬಿಟ್ಟು ದೂರದ ಊರುಗಳಿಗೆ ತೆರಳಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ. ಅಲ್ಲಿ ಸೂಕ್ತ ಮೂಲಸೌಕರ್ಯ, ಊಟ ವಸ

7 May 2024 10:02 am
IPL 2024: ಡ್ರೆಸ್ಸಿಂಗ್ ರೂಮ್​ನಲ್ಲಿ ಕಣ್ಣೀರಿಟ್ಟ ರೋಹಿತ್ ಶರ್ಮಾ: ಮುಂಬೈ ತಂಡದಲ್ಲಿ ಏನಾಗುತ್ತಿದೆ?

Rohit Sharma Crying MI vs SRH: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರೋಹಿತ್ ಶರ್ಮಾ ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ಪ್ರಭಾವ ಬೀರಲು ವಿಫಲರಾದರು. ಕೇವಲ 4 ರನ್​ಗೆ ಔಟಾಗು

7 May 2024 9:47 am
ಲೋಕಸಭಾ ಚುನಾವಣೆ 2024: ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಎರಡು ಸಿಬ್ಬಂದಿ ಹೃದಯಾಘಾತದಿಂದ ಸಾವು

ಲೋಕಸಭಾ ಚುನಾವಣೆ ಆರಂಭವಾಗಿದ್ದು, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಬಿಹಾರದಲ್ಲಿ ಚುನಾವಣಾ ಕರ್ತವ್ಯ ನಿರತ ಇಬ್ಬರು ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

7 May 2024 9:37 am
Lok Sabha Election: ಮನೆಯಲ್ಲಿ ವಿಶೇಷ ಪೂಜೆ ನಡೆಸಿ ಹಾಡು ಹಾಡಿದ ಈಶ್ವರಪ್ಪ ಕುಟುಂಬ

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ತಮ್ಮ ಶಿವಮೊಗ್ಗ ನಗರದ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರ ಹಾಡು ಹಾಡಿತ್ತ ಈಶ್ವರಪ್ಪ ಕುಟುಂಬ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತ

7 May 2024 9:31 am
ಮಲಯಾಳಂನತ್ತ ಮುಖ ಮಾಡಿದ ‘ಸೀತಾ ರಾಮ’ ತಂಡ; ಏನಿದು ಹೊಸ ಅಪ್​ಡೇಟ್

‘ಸೀತಾ ರಾಮ’ ಧಾರಾವಾಹಿ ಇತ್ತೀಚಿಗಷ್ಟೇ 200 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದೆ. ರಾಮ್ ಹಾಗೂ ಸೀತಾ ಮಧ್ಯೆ ಪ್ರೀತಿ ಮೂಡಿದೆ. ಇದಕ್ಕೆ ಸಿಹಿ ಸೇತುವೆ ಆಗಿದ್ದಾಳೆ. ಈ ಕಥೆ ಪ್ರಮುಖ ತಿರುವುಗಳನ್ನು ತೆಗೆದುಕೊಂಡು ಸಾಗುತ್ತಿದೆ. ವಿಶ

7 May 2024 8:29 am
ಯುವ ಮತದಾರರಿಗಾಗಿ ನೂತನ ಮತಗಟ್ಟೆ: ಬಲೂನ್, ಚಿತ್ರಗಳಿಂದ ಮತಗಟ್ಟೆ ಅಲಂಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೊಪ್ಪಳ ಲೋಕಸಭ

7 May 2024 8:14 am
Matheesha Pathirana: ಬೆಳ್ಳಂ ಬೆಳಗ್ಗೆ ಸಿಎಸ್​ಕೆಗೆ ಬಿಗ್ ಶಾಕ್: ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ

IPL 2024, Chennai Super Kings: ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವ

7 May 2024 8:12 am
30 ಕೋಟಿ ರೂ. ನಗದು ಪತ್ತೆ: ಜಾರ್ಖಂಡ್​ ಸಚಿವ ಆಲಂಗೀರ್​ ಆಲಂ ಆಪ್ತ ಸಂಜೀವ್​ ಲಾಲ್ ಬಂಧನ

ಜಾರ್ಖಂಡ್​ ಸಚಿವ ಆಲಂಗೀರ್​ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್​ ಲಾಲ್ ಹಾಗೂ ಸೇವಕನ ಮನೆ ಮೇಲೆ ಇಡಿ ದಾಳಿ ನಡೆಸಿ 30 ಕೋಟಿ ರೂ.ಗೂ ಹೆಚ್ಚು ನಗದನ್ನು ವಶಪಡಿಸಿಕೊಂಡಿದೆ. ನಂತರ ಇತರೆ ಸ್ಥಳಗಳಲ್ಲಿಯೂ ದಾಳಿ ನಡೆಸಿ 3 ಕೋಟಿ ರೂ.ಗೂ ಹೆ

7 May 2024 8:09 am
ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ; ಕಾರಣವೇನು?

ಅದು ಆ ಭಾಗದ ಅತಿದೊಡ್ಡ ಕೆರೆ. ಈ ಕೆರೆಯಲ್ಲಿ ಲಕ್ಷಾಂತರ ಮೀನುಗಳಿವೆ. ಪ್ರತಿದಿನ ಸಾವಿರಾರು ವಾಯುವಿಹಾರಿಗಳು ವಾಕ್ ಮಾಡಲು ಈ ಕೆರೆಗೆ ಬರ್ತಾರೆ, ಆದರೆ ಯಾರೋ ಕೆಲವರು ಮಾಡಿದ ತಪ್ಪಿಗೆ ಸಾವಿರಾರು ಮೂಖ ಜಲಚರಗಳು ಸಾವನ್ನಪ್ಪಿವೆ. ಕ

7 May 2024 7:55 am
‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ‘ಹೀರಾಮಂಡಿ’ ಸೀರಿಸ್​​ಗೆ ಅವರು ಪಡೆದ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವ

7 May 2024 7:55 am
Special train: ಬೆಳಗಾವಿ ಲಖನೌ ಮಧ್ಯೆ ವಿಶೇಷ ರೈಲು, ಇಲ್ಲಿದೆ ವಿವರ

ಬೇಸಗೆ ರಜೆ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಭಾರತೀಯ ರೈಲ್ವೆ ಕರ್ನಾಟಕದ ಬೆಳಗಾವಿ ಮತ್ತು ಉತ್ತರ ಪ್ರದೇಶದ ಲಖನೌ ಮಧ್ಯೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ರೈಲು ಸಂಚಾರದ ದಿನಾಂಕ, ಸಮಯ, ನಿಲುಗಡೆ ಇತ್ಯಾದಿ ವಿ

7 May 2024 7:40 am
Karnataka Rain: ಇಂದು ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಲೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚ

7 May 2024 7:37 am
Met Gala 2024: ಸೀರೆಯಲ್ಲಿ ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ಮಿಂಚಿದ ಆಲಿಯಾ ಭಟ್

ಮೆಟ್​ ಗಾಲಾ ಎಂಬುದು ಪ್ರತಿ ವರ್ಷ ನ್ಯೂಯಾರ್ಕ್​ನಲ್ಲಿ ನಡೆಯುವ ಒಂದು ಫ್ಯಾಷನ್​ ಹಬ್ಬ. ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಅದ್ದೂರಿಯಾಗಿಯೇ ಮೆಟ್​ ಗಾಲಾ ಆಯೋಜನೆಗೊಂಡಿದೆ. ಆ

7 May 2024 7:35 am
DC vs RR, IPL 2024: ಐಪಿಎಲ್​ನಲ್ಲಿಂದು ಡೆಲ್ಲಿ-ರಾಜಸ್ಥಾನ್ ಸೆಣೆಸಾಟ: ಯಾರು ಗೆದ್ದರೆ ಯಾರಿಗೆ ಸಹಕಾರಿ?

Delhi Capitals vs Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರ

7 May 2024 7:34 am
Smartphone Problem: ಸ್ಮಾರ್ಟ್​​ಫೋನ್ ಹ್ಯಾಂಗ್ ಆದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ

ಫೋನ್ ಹ್ಯಾಂಗ್ ಆಗುವುದು ಅಂತಹ ಪ್ರಮುಖ ಸಮಸ್ಯೆಗಳಲ್ಲಿ ಒಂದು. ಫೋನ್ ಹ್ಯಾಂಗ್ ಆದರೆ ಆ ಕ್ಷಣ ನಮ್ಮ ಬಳಕೆಗೆ ಫೋನ್ ಲಭ್ಯವಾಗುವುದಿಲ್ಲ. ಮತ್ತೆ ರೀಸ್ಟಾರ್ಟ್​ ಮಾಡಬೇಕು ಇಲ್ಲವೇ ಫೋನ್ ಸರಿಯಾಗುವವರೆಗೆ ಕಾಯಬೇಕು.

7 May 2024 7:21 am
ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್; ಸರ್ಕಾರಿ ಆಸ್ಪತ್ರೆಗೂ ಬಂತ್ತು IVF ಚಿಕಿತ್ಸೆ

ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಮಕ್ಕಳಾಗದ ಬಡ ತಾಯಂದಿರಿಗೆ ಆರೋಗ್ಯ ಇಲಾಖೆ ಹೊಸ ಗಿಫ್ಟ್ ನೀಡಿದ್ದು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ದುಬಾರಿ ಚಿಕಿತ್ಸೆಯನ್ನ ಸರ್ಕಾರ

7 May 2024 7:21 am
Petrol Diesel Price on May 07: ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ07, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಳೆದ ವಾರ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಆದರೆ, ಇದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೆ ಪರಿಣಾಮ ಬ

7 May 2024 7:11 am
‘ದೇವರ’ ಸಿನಿಮಾ ತಂಡದ ಮೇಲೆ ಜೇನುಹುಳುಗಳ ದಾಳಿ; ಜೂ.ಎನ್​ಟಿಆರ್​-ಜಾನ್ವಿ ಕಥೆ ಏನು?

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ‘ದೇವರ’ ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು ವರದಿ ಆಗಿದೆ. ಜೇನು ಗೂಡಿನ ಮೇಲೆ ಯಾರಾದ

7 May 2024 6:59 am
ಲೋಕಸಬೆ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ, ಗಮನಿಸಲೇಬೇಕಾದ ಅಂಶಗಳು

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಈ ಬಾರಿ ಹಲವು ವಿಶೇಷಗಳನ್ನೂ ಗಮನಿಸಬಹುದಾಗಿದೆ. ಕಣದಲ್ಲಿರುವ ಪ್ರಮುಖರು, ಹೊಸಬರು ಸೇರಿದಂ

7 May 2024 6:46 am
IPL 2024: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಯಾವುದೇ ತಂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್

6 May 2024 12:31 pm
‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಅಕ್ಷಯ್ ಕುಮಾರ್, ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್ ದೇಶ್​ಮುಖ್​, ಚಂಕಿ ಪಾಂಡೆ ‘ಹೌಸ್​​ಫುಲ್ 5’ನಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಅವರು ಈ ಚಿತ್ರದ ಭಾಗವಾಗಿದ್ದಾರೆ. ಆಗಸ್ಟ್​ನಲ್ಲಿ ಲಂಡ್​​ನಲ

6 May 2024 12:29 pm
ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಕ್ಷೇತ್ರಗಳಿಗೆ ವೋಟಿಂಗ್? ಇಲ್ಲಿದೆ ವಿವರ

Lok Sabha Elections Phase 3 polls: ಲೋಕಸಭೆ ಚುನಾವಣೆ ಮೊದಲ ಹಾಗೂ ಎರಡನೇ ಹಂತದ ಮತದಾನ ಕ್ರಮವಾಗಿ ಏಪ್ರಿಲ್ 19ರಂದು ಮತ್ತು ಏಪ್ರಿಲ್ 26ರಂದು ನಡೆದಿದೆ. 2ನೇ ಹಂತದಲ್ಲಿ ಕರ್ನಾಟಕದ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇದ

6 May 2024 12:21 pm
Bomb Threat: ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.ಪ್ರಾಥಮಿಕ ವರದಿಗಳ ಪ್ರಕಾರ,

6 May 2024 12:16 pm
ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡ

6 May 2024 12:06 pm
ಹೆಚ್ ಡಿ ರೇವಣ್ಣರನ್ನು ಭೇಟಿಯಾಗಲು ಬಂದ ವಕೀಲರು ಸಂದರ್ಶನ ಪುಸ್ತಕದಲ್ಲಿ ಸಹಿ ಹಾಕಿ ವಾಪಸ್ಸು ಹೋದರು

ನಾವು ಅಗಲೇ ವರದಿ ಮಾಡಿರುವಂತೆ, ಹೆಚ್ ಡಿ ರೇವಣ್ಣರನ್ನು ಶನಿವಾರ ಸಾಯಂಕಾಲ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ಮನೆಯಿಂದ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದರು ಮತ್ತು ನ್ಯಾಯಾಲಯ ಅವರನ್ನು 4 ದಿನಗಳ ಕಾಲ ಎಸ್ಐಟಿ ವಶಕ್

6 May 2024 11:59 am
ದೆಹಲಿ: ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ, 15 ಟನ್ ವಶ

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾ

6 May 2024 11:46 am
ಮೇ 7ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

May 7th election day holidays: 2024ರ ಮೇ 7, ಮಂಗಳವಾರದಂದು ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇದೆ. ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮತದಾನವಾಗಿತ್ತು. ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಮತದಾನವಾಗಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೂ

6 May 2024 11:46 am
Viral Video: ಕೋಳಿಯೊಂದಿಗೆ ಯುವತಿಯ ಘನಘೋರ ಯುದ್ಧ , ವಿಡಿಯೋ ಸಖತ್​ ವೈರಲ್​ 

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ಹರಿದಾಡುತ್ತಿದ್ದ

6 May 2024 11:41 am
ಮತದಾನ ಮಾಡಿ ಗುರುತು ತೋರ್ಸಿದ್ರೆ ಈ ಬಾರ್​ನಲ್ಲಿ ಸಿಗಲಿದೆ ಸ್ಪೆಷಲ್ ಡಿಸ್ಕೌಂಟ್!

ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದೆ. ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಈ ಮಧ್ಯೆ, ಬಾರ್ ಮಾಲೀಕರೊಬ್ಬರು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಮತದ

6 May 2024 11:36 am
Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಬೇಸಿಗೆಯ ಧಗೆ ಹೆಚ್ಚುತ್ತಿದೆ. ಸುಡುವ ಬಿಸಿಲಿನ ತಾಪಕ್ಕೆ ಎಷ್ಟು ನೀರು ಹಾಗೂ ಜ್ಯೂಸ್ ಕುಡಿದರೂ ದಾಹವಂತೂ ತೀರುವುದೇ ಇಲ್ಲ. ಹೀಗಾದಾಗ ಹೆಚ್ಚಿನವರು ದಾಹವನ್ನು ನೀಗಿಸಲು ಎಳನೀರನ್ನು ಕುಡಿಯುತ್ತಾರೆ. ರಸ್ತೆ ಬದಿಯಲ್ಲಿ ಮಾರಾಟ ಮ

6 May 2024 11:23 am
ಕಲಬುರಗಿ: ಸೇಡಂನ ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್​ ನಿಧನ

ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ​(79) ಅವರು ಇಂದು (ಮೇ 06) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದ

6 May 2024 11:19 am
ಹೊಸದೊಂದು ವಿವಾದದಲ್ಲಿ ಸಿಲುಕಿದ ರಾಹುಲ್ ಗಾಂಧಿ, ಕುಲಪತಿಗಳು, ಶಿಕ್ಷಣ ತಜ್ಞರಿಂದ ಬಹಿರಂಗ ಪತ್ರ

ವಿಶ್ವವಿದ್ಯಾಲಯಗಳ ಕುಲಪತಿ ಆಯ್ಕೆ ವಿಧಾನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯ ಪ್ರತಿಯಾಗಿ ರಾಷ್ಟ್ರಾದ್ಯಂತ ಕುಲಪತಿಗಳು ಮತ್ತು ಶೈಕ್ಷಣಿಕ ನಾಯಕರು ಬಹಿರಂಗ ಪತ್ರವನ್ನು ಬರೆದಿದ್ದಾರೆ. ಇದಕ್ಕೆ ದೇಶಾದ್

6 May 2024 11:18 am
Prajwal Revanna case: ಪ್ರಜ್ವಲ್ ದುಬೈಯಿಂದ ಬೆಂಗಳೂರುಗೆ ಬರುವ ಮಾಹಿತಿ, ವಿಮಾನ ನಿಲ್ದಾಣದಲ್ಲೇ ಬಂಧನ ಸಾಧ್ಯತೆ!

ಆದರೆ ಇದುವರೆಗೆ ಅವರು ಬಂದಿಲ್ಲ ಮತ್ತು ಈಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರ ಬಂಧಿಸಲಿದ್ದಾರೆ ಎಂಬ ಮಾಹಿತಿ ಸಹ ಇದೆ. ಏತನ್ಮಧ

6 May 2024 11:17 am
ಎಸ್​ಬಿಐ ಕಾಂಟ್ರಾ ಫಂಡ್; ಒಂದು ಲಕ್ಷಕ್ಕೆ 84 ಲಕ್ಷ ಲಾಭ; ಕಳೆದ ಒಂದು ವರ್ಷದಲ್ಲೇ ಶೇ. 47ರಷ್ಟು ಬೆಳವಣಿಗೆ

SBI Contra Fund Magic: ಮ್ಯೂಚುವಲ್ ಫಂಡ್​ಗಳ ಪೈಕಿ ಬಹಳ ರಿಸ್ಕಿ ಎನಿಸಿರುವುದು ಕಾಂಟ್ರಾ ಫಂಡ್. ಇದು ಮಾರುಕಟ್ಟೆ ಟ್ರೆಂಡ್​ಗೆ ವಿರುದ್ಧವಾಗಿ ಸಾಗುತ್ತದೆ. ಈ ಕಳೆಗುಂದಿರುವ ಷೇರುಗಳಲ್ಲಿ ಉತ್ತಮ ಭವಿಷ್ಯ ಇರುವವುಗಳನ್ನು ಗುರುತಿಸಿ ಹೂಡಿಕ

6 May 2024 11:01 am
ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಯುವಕ-ಯುವತಿ ವಿರುದ್ಧ ಪ್ರಯಾಣಿಕ ಆಕ್ರೋಶ

ನಮ್ಮ ಮೆಟ್ರೋದಿಂದ ಬೆಂಗಳೂರಿನ ಜನತೆ ಸಾಕಷ್ಟು ಅನುಕೂಲವಾಗಿದೆ. ನಮ್ಮ ಮೆಟ್ರೋ ಪ್ರತಿದಿನ ಸಾಕಷ್ಟು ಜನರು ಪ್ರಯಾಣಿಸುತ್ತಾರೆ. ಹೀಗೆ ಪ್ರಯಾಣಿಸುವಾಗ ಪ್ರಯಾಣಿಕರಿಗೆ ಮುಜುಗರ ತರುವಂತಹ ಘಟನೆಗಳನ್ನು ಆಗಾಗ ನಡೆಯುತ್ತವೆ. ಇದೀಗ

6 May 2024 10:58 am
IPL 2024: ನಿಷೇಧದ ಬಳಿಕ ಹರ್ಷಿತ್ ರಾಣಾ ಫುಲ್ ಸೈಲೆಂಟ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಹರ್ಷಿತ್ ರಾಣಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 8 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರಾಣಾ 14 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಈ ಅದ್ಭುತ ಪ್ರದರ್ಶ

6 May 2024 10:53 am
Bernard Hill: ‘ಟೈಟಾನಿಕ್’, ‘ಗಾಂಧಿ’ ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದ ಬರ್ನಾರ್ಡ್ ಹಿಲ್ ನಿಧನ

ಭಾನುವಾರ ಮುಂಜಾನೆ ಬರ್ನಾರ್ಡ್ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರ ಕುಟುಂಬ ಖಚಿತಪಡಿಸಿದೆ. ಅವರು ಸಾಯುವ ಸಂದರ್ಭದಲ್ಲಿ ಮಗ ಗೇಬ್ರಿಲ್ ಜೊತೆಯಲ್ಲೇ ಇದ್ದ. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

6 May 2024 10:43 am
ಬಸನಗೌಡ ಯತ್ನಾಳ್ ಈಗಾಗಲೇ ಸಿಎಂ ಆಗಿದ್ದಾರೆ-ಕಾಮಿಡಿ ಮುತ್ಯಾ: ಶ್ವಾಸಗುರು ವಚನಾನಂದ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ಬಗ್ಗೆ ಮಾತಾಡಿದ ಅವರು, ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದ್ದು ತಮ್ಮ ಸಮುದಾಯಕ್ಕೆ ಸಾಮಾಜಿಕ ಮತ್ತು ರಾಜಕೀಯ ಪ್ರಾತಿನಿಧ್ಯ ನೀಡಬ

6 May 2024 10:36 am
ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಬೆಂಗಳೂರಿನಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ ಇಂದು ಸಂಜೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬ

6 May 2024 10:35 am
ಬೆಂಗಳೂರು ತೊರೆಯುತ್ತಿವೆ ಪಕ್ಷಿಗಳು, ಉಳಿಸಿಕೊಳ್ಳಲು ಏನು ಮಾಡಬೇಕಿದೆ?

ಅಂಟಾರ್ಟಿಕಾ, ಯೂರೋಪ್, ಚೀನಾ, ಮಂಗೋಲಿಯಾ, ಹಿಮಾಲಯಗಳಿಂದ ಸಾವಿರಾರು ಸಂಖ್ಯೆಯ ಹಕ್ಕಿಗಳು ಬೆಂಗಳೂರಿಗೆ ವಲಸೆ ಬರುತ್ತಿದ್ದವು. ಆದರೆ ಈಗ ಆ ಹಕ್ಕಿಗಳು ಬೆಂಗಳೂರಿಗೆ ಬರುತ್ತಿಲ್ಲ ಏಕೆ? ಬೆಂಗಳೂರಿಗೆ ಬರುತ್ತಿದ್ದ ಹಕ್ಕಿಗಳೆಲ್ಲ

6 May 2024 10:25 am
Lok Sabha Election: ಬಾಹುಬಲಿ ಧನಂಜಯ್ ಸಿಂಗ್ ಪತ್ನಿ ಶ್ರೀಕಲಾ ಅವರ ಟಿಕೆಟ್ ರದ್ದುಪಡಿಸಿದ ಬಿಎಸ್‌ಪಿ

ಮಾಜಿ ಸಂಸದ ಬಾಹುಬಲಿ ಧನಂಜಯ್​ ಪತ್ನಿ ಶ್ರೀಕಲಾ ಅವರ ಟಿಕೆಟ್​ ಅನ್ನು ಬಿಎಸ್​ಪಿ ಹಿಂಪಡೆದಿದೆ. ಶ್ರೀಕಲಾ ಅವರು ಜೌನ್‌ಪುರ ಮಾಜಿ ಸಂಸದ ಮತ್ತು ಪ್ರಭಾವಿ ನಾಯಕ ಧನಂಜಯ್ ಸಿಂಗ್ ಅವರ ಪತ್ನಿ. ಶ್ರೀಕಲಾ ಈಗಾಗಲೇ ಜಾನ್‌ಪುರ ಲೋಕಸಭಾ ಕ

6 May 2024 10:17 am
IPL 2024: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರವೀಂದ್ರ ಜಡೇಜಾ

IPL 2024 PBKS vs CSK: ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 53ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್

6 May 2024 9:57 am
ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇಡಿ ಶಾಕ್

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಇಡಿ ದಾಳಿ ನಡೆಸಿದೆ. ಈ ವೇಳೆ ಲೆಕ್ಕರಹಿತವಾಗಿರುವ ಕಂತೆ ಕಂತೆ ನೋಟಗಳ ರಾಶಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಮಾಡಿದೆ.

6 May 2024 9:49 am
ಚಾಮರಾಜನಗರ: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

ಹಲವಾರು ದಿನಗಳ ನಂತರ ಸುರಿದಿದ್ದ ಮಳೆ ನಗರವಾಸಿಗಳಲ್ಲಿ ಸಂಸತಸ ಮೂಡಿಸಿದ್ದರೆ ಚಾಮರಾಜನಗರದ ರೈತರಿಗೆ ಬವಣೆ ತಂದಿಟ್ಟಿದೆ. ನೀರಿನ ಕೊರತೆಯ ಮಧ್ಯೆಯೂ ಬಾಳೆಯ ಬಂಪರ್ ಬೆಳೆ ಬೆಳೆದಿದ್ದ ರೈತರ ಮುಖವನ್ನು ಕಳಾಹೀನವಾಗಿಸಿದೆ. ಶುಕ್

6 May 2024 9:37 am
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣರಿಗೂ ಕಾನೂನು ಸಂಕಷ್ಟ?

Kidnap Case: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಬಂಧನ

6 May 2024 9:35 am
ಹಿಟ್ಲರ್​ನ ಸಹಚರ ವಾಸವಿದ್ದ ಈ ವಿಲ್ಲಾವನ್ನು ಫ್ರೀ ಆಗಿ ಕೊಡ್ತಿದ್ದಾರಂತೆ ತಗೋತೀರಾ?

ಹಿಟ್ಲರ್​ನ ಸಹಚರ ವಾಸವಿದ್ದ ಐಷಾರಾಮಿ ವಿಲ್ಲಾವನ್ನು ಜರ್ಮನಿ ಸರ್ಕಾರ ಉಚಿತವಾಗಿ ನೀಡುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಜರ್ಮನಿಯಲ್ಲಿ 42 ಎಕರೆಯಲ್ಲಿ ನಿರ್ಮಿಸಿರುವ ಐಷಾರಾಮಿ ಮನೆಯನ್ನು ಸರ್ಕಾರ ಉಚಿತವಾಗಿ ಕೊಡ

6 May 2024 9:33 am
ಮದ್ಯ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲೀಗ ಬಿಯರ್ ಕೊರತೆ, ವಾರಾಂತ್ಯದ ಆಫರ್​​ಗಳಿಗೆ ಬೀಳಲಿದೆ ಬ್ರೇಕ್

Beer Shortage in Bengaluru; ಬಿರು ಬೇಸಗೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಯರ್ ಮಾರಾಟ ವಿಪರೀತ ಹೆಚ್ಚಾಗಿರುವ ಬಗ್ಗೆ ಇತ್ತೀಚಿಗೆ ವರದಿಯಾಗಿತ್ತು. ಇದೀಗ, ಬೇಡಿಕೆ ಹೆಚ್ಚಳ ಮತ್ತು ಪೂರೈಕೆ ಕೊರತೆಯಿಂದ ಬೆಂಗಳೂರಿನಲ್ಲಿ ಬಿಯರ್ ಬಿಕ್ಕಟ್ಟು

6 May 2024 9:13 am
T20 World Cup 2024: ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ

T20 World Cup 2024: ಈ ಬಾರಿಯ ಐಪಿಎಲ್​ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ವೆಸ್ಟ್ ಇಂಡೀಸ್ ಹಾಗೂ ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ಟೂರ್ನಿಗೆ ಇದೀಗ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ.

6 May 2024 8:59 am
ರಾಜ್ಯದ 2ನೇ ಹಂತದ ಮತದಾನ: ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲು

ಬೇಸಿಗೆ ರಜೆ ಮತ್ತು ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ.07 ರಂದು ಮತದಾನ ಹಿನ್ನೆಲೆಯಲ್ಲಿ ರೈಲಿನಲ್ಲಿ ಪ್ರಯಾಣಿಸುವ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯ ಬೆಂಗಳೂರಿ

6 May 2024 8:51 am
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಇಬ್ಬರನ್ನು ಹೊಡೆದು ಕೊಂದ ಜನ

Mob Lynching: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹೊಡೆದು ಕೊಂದಿರುವ ಘಟನೆ ಮೇಘಾಲಯದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ

6 May 2024 8:46 am
‘ನನ್ನ ಮಾಜಿ ಗೆಳತಿಯರಿಂದ ಮೋಸ ಹೋಗಿದ್ದೇನೆ’; ಒಪ್ಪಿಕೊಂಡ ಶಾಹಿದ್ ಕಪೂರ್

ಸೆಲೆಬ್ರಿಟಿಗಳು ಮಾಜಿ ಲವರ್​ಗಳ ಜೊತೆ ಮಾತನಾಡೋದು ಕಡಿಮೆ. ಆದರೆ, ಈಗ ಶಾಹಿದ್ ಕಪೂರ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮೀರಾ ಕಪೂರ್ ಅವರನ್ನು ಮದುವೆ ಆಗುವುದಕ್ಕೂ ಮೊದಲು ಶಾಹಿದ್ ಕಪೂರ್ ಅವರು ಕೆಲವು ಹುಡುಗಿಯರ ಜೊತೆ ಸುತ್ತಾಟ

6 May 2024 8:29 am
ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ

ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್

6 May 2024 8:21 am
IPL 2024: ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನಿಲ್ ನರೈನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2024) ಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೆಕೆಆರ್ ತಂಡ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಸುನಿಲ

6 May 2024 8:06 am
‘ಈ ವರ್ಷದ ಫೇವರಿಟ್ ಸಿನಿಮಾ’; ಒಟಿಟಿಯಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ನೋಡಿ ಹೊಗಳಿದ ಸ್ಟಾರ್ ನಟ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ 73 ದಿನಗಳ ಬಳಿಕ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಮೇ 5ರಂದು ಸಿನಿಮಾ ಒಟಿಟಿಗೆ ಬಂದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 240 ಕೋಟಿ ರೂಪಾಯಿ ಬಾ

6 May 2024 8:03 am
ತಲೆಮರೆಸಿಕೊಂಡದ್ದು ಸಾಕು, ವಿಚಾರಣೆಗೆ ಹಾಜರಾಗು: ಪ್ರಜ್ವಲ್​ಗೆ ಕುಟುಂಬಸ್ಥರು, ಆಪ್ತರಿಂದಲೇ ಹೆಚ್ಚಾದ ಒತ್ತಡ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಿಂದ ಆಗಮಿಸಿಲ್ಲ. ಅವರು ತಲೆಮರೆಸಿಕೊಂಡಿರುವುದು ಇದೀಗ ಕುಟುಂಬದವರ, ಆಪ್ತರ ಅಸಹನೆಗೂ ಕಾರಣವಾಗಿದೆ. ಪ್ರಕರಣ ದಿನೇದಿನೆ ತಿರುವು ಪಡ

6 May 2024 8:01 am
ಪರೀಕ್ಷೆಗೆ ಒಂದು ದಿನ ಮೊದಲು ಫ್ಲೈಓವರ್​ನಿಂದ ಕೆಳಗೆ ಹಾರಿದ ಜಾಮಿಯಾ ವಿದ್ಯಾರ್ಥಿ

ಜಾಮಿಯಾ-ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ನರ್ಸಿಂಗ್​ ವಿದ್ಯಾರ್ಥಿ ಮೇಲ್ಸೇತುವೆಯಿಂದ ಹಾರಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆತ ಬಿಎಸ್​ಸಿ ನರ್ಸಿಂಗ್​ 5ನೇ ಸೆಮಿಸ್ಟರ್​ ವಿದ್ಯಾರ್ಥಿಯಾಗಿದ್ದ.

6 May 2024 8:01 am
IPL 2024: 1,115 ದಿನಗಳ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ CSK

IPL 2024 CSK vs PBKS: ಈ ಬಾರಿಯ ಐಪಿಎಲ್​ನ (IPL 2024) ಮೊದಲ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಚೆನ್ನೈ ಸೂಪ

6 May 2024 7:38 am
ಪ್ರಜ್ವಲ್ ಪ್ರಕರಣದ ಸಂತ್ರಸ್ತೆಯರಿಗೆ ಕರ್ನಾಟಕ ಸರ್ಕಾರದಿಂದ ಆರ್ಥಿಕ ನೆರವು: ರಣದೀಪ್ ಸುರ್ಜೇವಾಲ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಬೆಳಗಾವ

6 May 2024 7:37 am
Karnataka Weather: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 07ರಿಂದ 12ರವರೆಗೆ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ07 ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು

6 May 2024 7:34 am
‘ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾರೆ’; ತಮ್ಮದೇ ಪಕ್ಷದ ಸಂಸದನ ವಿರುದ್ಧ ಹರಿಹಾಯ್ದರೇ ಕಂಗನಾ

ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡಿದ್ದಾರೆ. ಈಗ ಅವರಿಂದ ದೊಡ್ಡ ಅಚಾತುರ್ಯ ನಡೆದು ಹೋಗಿದೆ. ತೇಜಸ್ವಿ ಯಾವದ್​ಗೆ ಬಯ್ಯುವ ಬದಲು ಬಿಜೆಪಿ ಬೆಂಗಳೂರು ದಕ್ಷಿಣ

6 May 2024 7:33 am
Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ

ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮ

6 May 2024 7:10 am
Petrol Diesel Price on May 06: ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 6, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಸರ್ಕಾರಿ ತೈಲ ಕಂಪನಿಗಳು ಹೊಸ ಇಂಧನ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

6 May 2024 7:09 am
IPL 2024: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ KKR

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಸೀಸನ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದಕ್

6 May 2024 7:00 am
Samantha: ಅಚಾನಕ್ಕಾಗಿ ಅರೆಬೆತ್ತಲೆ ಫೋಟೋ ಅಪ್​ಲೋಡ್ ಮಾಡಿದ್ರಾ ಸಮಂತಾ?

ಸಮಂತಾ ಹಲವು ಸಿನಿಮಾಗಳಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ ನಿಜ. ಅದು ತೆರೆಮೇಲಿನ ವಿಚಾರ ಅಷ್ಟೇ. ಆದರೆ, ಕೆಲವು ಕಿಡಿಗೇಡಿಗಳು ಅವರ ಹೆಸರನ್ನು ಕೆಡಿಸೋ ಪ್ರಯತ್ನದಲ್ಲಿದ್ದಾರೆ. ಅವರು ಅರೆಬೆತ್ತಲೆ ಫೋಟೋ ಹಂಚಿಕೊಂಡಿದ್ದಾರೆ ಎನ್

6 May 2024 6:58 am
Daily Devotional: ನವಗ್ರಹ ಉಂಗುರ ಧರಿಸುವುದರ ಮಹತ್ವ

ವೈದಿಕ ಜೋತಿಷ್ಯ ಶಾಸ್ತ್ರದ ಶಾಖೆಯಾಗಿರುವ ರತ್ನ ಶಾಸ್ತ್ರದಲ್ಲಿ, ಜಾತಕದಲ್ಲಿ ಗ್ರಹಗಳ ಪ್ರಭಾವವನ್ನು ಸಮತೋಲನದಲ್ಲಿಡಲು ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಪ್ರತಿಯೊಂದು ಗ್ರಹಕ್ಕೆ ಸಂಬಂಧಿಸಿದ ಒಂದು ಅಥವಾ ಕೆಲವು ರತ್ನಗ

6 May 2024 6:31 am
Daily Horoscope: ಸಮಾಜಮುಖಿಯಾಗಿ ನಿಮ್ಮ ಕಾರ್ಯಗಳು ಹೆಚ್ಚು ಪ್ರಬಲವಾಗಬಹುದು

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 06) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

6 May 2024 6:20 am
Horoscope: ದಿನಭವಿಷ್ಯ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಗೊಳ್ಳುತ್ತದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ

6 May 2024 6:02 am
Horoscope: ರಾಶಿ ಭವಿಷ್ಯ; ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿ

6 May 2024 6:00 am