ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಪ್ರತಿಷ್ಠಿತ ರಸ್ತೆಯಲ್ಲಿ ಒಂದಾಗಿರುವ ಕೊಯಿನ್ ರಸ್ತೆಯಲ್ಲಿ ಚರಂಡಿ ಕಾಮಗಾರಿ ಮಾಡುವ ವೇಳೆ ಮಣ್ಣು ಕುಸಿದು ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿದ
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ರಮೇಶ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಆದರೆ ಈ ಸಾವಿಗೆ ಅಸಲಿ ಕಾರಣ ಸಿಕ್ಕಿದ್ದು ಸಕಾಲದಲ್ಲಿ ಆಕ್ಸಿಜನ್ ಸಿಗದ ಕಾರಣ ಮೃತಪಟ್ಟ ವಿಚಾರ ಬೆಳಕ
ನವದೆಹಲಿ: ಲಾಕ್ಡೌನ್ ಘೋಷಣೆ ಆಗುತ್ತಿದ್ದಂತೆ ಬಾರ್ಗಳಮುಂದೆ ಜನ ಮುಗಿಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ಕೊರೊನಾ ಹೆಚ್ಚಾಗುತ್ತಿರುವ ಕಾರಣದಿಂದಾಗಿ ದೆಹಲಿಯಲ್ಲಿ ಇಂದಿನಿಂದ ಒಂದುವಾರ ಲಾಕ್ಡೌನ್ ಘೋಷಿಸಲಾಗಿದೆ. ಇಂದು
ಮುಂಬೈ: ಬಾಲಿವುಡ್ ಹಾಟ್ ರಾಣಿ ದಿಶಾ ಪಠಾಣಿ ಮತ್ತೊಮ್ಮೆ ತಮ್ಮ ಬಿಕಿನಿ ಫೋಟೋಗಳ ಮೂಲಕ ಸದ್ದು ಮಾಡ್ತಿದ್ದಾರೆ. ನಿನ್ನೆ ಮುಂಬೈನಿಂದ ಮಾಲ್ಡಿವ್ಸ್ ಗೆ ಹಾರಿದ್ದ ದಿಶಾ, ಇಂದು ತಮ್ಮ ಬಿಕಿನಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್
ಮಡಿಕೇರಿ: ಜೀಪಿನ ಬ್ರೇಕ್ ಫೇಲ್ ಆದ ಪರಿಣಾಮ ಜೀಪು ಅಡ್ಡಾ ದಿಡ್ಡಿ ನುಗ್ಗಿ ಬೈಕ್ ಮತ್ತು ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ವಿರಾಜಪೇಟೆ ಪಟ್ಟಣದ ನಿವಾಸ
ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಅನಿರ್ದಿಷ್ಟಾವಧಿಗೆ ಮುಂದೂಡಿ ಆದೇಶ ಮಾಡಲಾಗಿದೆ. ಇವತ್ತು ಧಾರವಾಡ ಕರ್ನಾಟಕ ವಿವಿಯ ಕುಲಪತಿ ಕಚೇರಿ ಬಳಿ ದಿಢೀರನೇ ಪ್ರತಿಭಟನೆ ನಡೆಸಿದ ವಿದ
ಚಾಮರಾಜನಗರ: ಲಾಕ್ಡೌನ್ ಮಾಡಿದ್ರೆ ಸರ್ಕಾರಕ್ಕೆ ಹೆವಿ ರೆವಿನ್ಯೂ ಲಾಸ್ ಆಗುತ್ತದೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಏತ ನೀರಾವರಿ ಮೂಲಕ ನೀರು ತುಂಬಿಸುವ ಮಾಸ್ಟರ್ ಪ್ಲಾನ್ ಕುರಿತು ಚಾಮರಾಜನಗರದ ಜನಪ್ರ
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದೀಗ ಸಮೀರಾ ರೆಡ್ಡಿಯವರ ಇಬ್ಬರು ಮಕ್ಕಳಿಗೂ ಕೊರೊನಾ ದೃಢಪಟ್ಟಿದೆ ಎಂದು ಸ
ಬಿಗ್ಬಾಸ್ ಮನೆಯಲ್ಲಿ ಕೆಲವು ರೂಲ್ಸ್ಗಳಿವೆ ಅವುಗಳನ್ನು ಮನೆಯ ಸದಸ್ಯರು ಪಾಲಿಸಬೇಕು. ಇಲ್ಲವಾದರೆ ಬಿಗ್ಬಾಸ್ ಕಡೆಯಿಂದ ಎಚ್ಚರಿಕೆ ಗಂಟೆ ಅಥವಾ ಶಿಕ್ಷೆಯನ್ನು ನೀಡುತ್ತಾರೆ. ಇದೀಗ ವೈಷ್ಣವಿಗೆ ನೀಡಿರುವ ಶಿಕ್ಷೆ ಸಖತ್ ಮಜವಾ
ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮೋರ್ಗನ್ ನಾಯಕತ್ವದ ಬಗ್ಗೆ ಮಾಜಿ ನಾಯಕ ಗೌತಮ್ ಗಂಭೀರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂ
– ನಮ್ಮ ರಾಜ್ಯ ಕಾಂಗ್ರೆಸ್ ರಾಜ್ಯಗಳಂತೆ ಆಗಬಾರದು ಬೆಂಗಳೂರು: ಮಹಾರಾಷ್ಟ್ರ ಹಾಗೂ ದೆಹಲಿಯ ಪರಿಸ್ಥಿತಿ ನಮ್ಮಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲಾಕ್ ಡೌ
ವಾಷಿಂಗ್ಟನ್: ಕೋವಿಡ್-19 ಸಾಂಕ್ರಾಮಿಕ ರೋಗವು ಪ್ರಪಂಚದಾದ್ಯಂತ ಮದುವೆ ಸಮಾರಂಭಗಳಿಗೆ ಅಡ್ಡಿಯನ್ನುಂಟು ಮಾಡುತ್ತಿದೆ. ಕೊರೊನಾದಿಂದ ಎಷ್ಟೋ ಮದುವೆಗಳು ರದ್ದುಗೊಂಡಿದೆ ಇನ್ನೂ ಕೆಲವು ಮದುವೆಗಳನ್ನು ಮುಂದೂಡಿದ್ದಾರೆ. ಅಮೆರಿಕದ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನುಮುಂದೆ ಚುನಾವಣಾ ಪ್ರಚಾರ ನಡೆಸದೇ ಇರಲು ನಿರ್ಧರಿಸಿದ್ದಾರೆ. ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯ
ಬೆಂಗಳೂರು: ಅನಾರೋಗ್ಯ ನಿಮಿತ್ತ ಈ ವಾರದ ಪಂಚಾಯ್ತಿ ಕಟ್ಟೆಗೆ ಕಿಚ್ಚ ಸುದೀಪ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ಪರ್ಧಿಗಳು ಅಭಿನಯ ಚಕ್ರವರ್ತಿಗೆ ಅರ್ಥಪೂರ್ಣ ಪತ್ರದೊಂದಿಗೆ ರುಚಿಕರವಾದ ಆಹಾರ ರೆಡಿ ಮಾಡಿಕೊಟ್ಟಿದ್ದರು. ಬ
ನವದೆಹಲಿ: ಕೊರೊನಾ ಪ್ರಕರಣ ಸಂಖ್ಯೆ ದಿನದಿಂದ ದಿನ ಹೆಚ್ಚುತ್ತಿರುವುದರಿಂದ ಇಂದಿನಿಂದ ಮುಂದಿನ ಸೋಮವಾರದ ಬೆಳಗ್ಗೆವರೆಗೂ ದೆಹಲಿಯಲ್ಲಿ ಸಂಪೂರ್ಣ ಲಾಕ್ಡೌನ್ಗೊಳಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್
ನವದೆಹಲಿ: ಕೇಂದ್ರ ಸರ್ಕಾರ ಮತ್ತೇ ದೇಶವ್ಯಾಪಿ ಲಾಕ್ಡೌನ್ ಮಾಡುವ ಚಿಂತನೆ ಮಾಡಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೇಶವ್ಯಾಪಿ ಲಾಕ್ಡೌನ್ ಮಾಡುವ ಚಿಂತನೆ ಇಲ್ಲ. ಲಾಕ್ಡೌನ್ ಬದಲಾಗಿ ಸಣ್ಣ ಕಂಟೈನ
ಈ ವಾರದ ಎಲಿಮಿನೇಷನ್ ಪ್ರಕ್ರಿಯೆಯ ವೇಳೆ ಅರವಿಂದ್ ಕೈಯಲ್ಲಿ ಮಗು ನಗುವುದನ್ನು ನೋಡಿ ದಿವ್ಯಾ ಉರುಡುಗ ಬಿದ್ದು ಬಿದ್ದು ನಕ್ಕ ಪ್ರಸಂಗ ನಡೆಯಿತು. ಮೊದಲ ರೌಂಡ್ನ ಎಲಿಮಿನೇಷನ್ನಲ್ಲಿ ದಿವ್ಯಾ ಉರುಡುಗ ಸೇಫ್ ಆದ ಬಳಿಕ ಎರಡನೇ ರೌ
– ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಅಸಮಾಧಾನ ಯಾದಗಿರಿ: ಕಳೆದ ಒಂದು ವಾರದಲ್ಲಿ ಯಾದಗಿರಿ ಸಕ್ರಿಯ ಕೇಸ್ ಗಳ ಸಂಖ್ಯೆ 700 ರ ಗಡಿದಾಟಿದೆ. ಅಂತರ್ ರಾಜ್ಯ ಪ್ರಯಾಣಿಕರು ಜಿಲ್ಲೆಗೆ ಮಾರಕವಾಗಿ ಪರಿಣಮಿಸಿದ್ದಾರೆ. ಹೀಗಿದ್
ಮುಂಬೈ: ರೈಲಿನ ಹಳಿ ಮೇಲೆ ಆಯ ತಪ್ಪಿ ಬಿದ್ದ ಮಗು. ಎದುರಿನಲ್ಲಿ ಶರವೇಗದಲ್ಲಿ ಬರುತ್ತಿದ್ದ ರೈಲಿನಿಂದ ಮಗುವಿನ ಪ್ರಾಣ ಉಳಿಸುವ ರೈಲ್ವೆ ನೌಕರನ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದ ಮುಂಬೈನ ವಂಗನಿ ರೈಲ
ಹುಬ್ಬಳ್ಳಿ: ಮಾಜಿ ಮೇಯರ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೇ ಮನೆಯಲ್ಲಿದ್ದ ನಗದು ಚಿನ್ನಾಭರಣ ದೋಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಮಾಜಿ ಮೇಯರ್ ಬಿಜೆಪಿ ಮುಖಂಡ ಈರಣ್ಣ ಸವಡಿಯನವರ ವಿಜಯನಗರದ ನಿ
ನವದೆಹಲಿ: ವೀಕೆಂಡ್ ಲಾಕ್ಡೌನ್ ಪಾಲಿಸದೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ದಂಪತಿ ಪೊಲೀಸ್ಗೆ ಅವಾಜ್ ಹಾಕಿರುವ ಘಟನೆ ದೆಹಲಿಯ ದರಿಯಾಗಂಜ್ನಲ್ಲಿ ನಡೆದಿದೆ. ಕಾರಿನ ಒಳಗೆ ಮಾಸ್ಕ್ ಧರಿಸಿಲ್ಲ ಎಂದು ದಂಪತಿಯನ್ನು ಪೊಲೀಸರು
ಪಾಟ್ನಾ: ಬಿಹಾರದ ಮಾಜಿ ಶಿಕ್ಷಣ ಸಚಿವ ಹಾಗೂ ಜನತಾ ದಳದ ಶಾಸಕ ಮೇವಲಾಲ್ ಚೌಧರಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಕೋವಿಡ್-19ಗೆ ಒಳಗಾಗಿದ್ದ ಸಚಿವರು ಪ್ಯಾರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು
ಈಜಿಪ್ಟ್: ರೈಲು ಹಳಿ ತಪ್ಪಿ ಉರುಳಿಬಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಜಿಪ್ಟ್ನ ಕೈರೋ ಬಳಿ ನಡೆದಿದೆ. ರೈಲು ಈಜಿಪ್ಟ್ ರಾಜಧಾನಿಯಿಂದ ಮನ್ಸೌರಾದ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರಿಂದಾಗಿ ನಗರದ ಬಹುತೇಕ ಜನರು ಮನೆಯಿಂದ ಹೊರಗೆ ಬರುವುದಕ್ಕೂ ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೇ ಇಂದು ಕೊಡಗಿನಲ್
ಬಿಗ್ಬಾಸ್ ಮನೆಯಲ್ಲಿ ಅನುಮಾನದ ಹೊಗೆ, ಬೇಸರ ಹೆಚ್ಚಾಗಿದೆ. ಜೊತೆಯಲ್ಲಿಯೇ ಇದ್ದುಕೊಂಡು ಮೋಸ ಮಾಡಿರುವ ದಿವ್ಯಾ ಸುರೇಶ್ ಕುರಿತಾಗಿ ಮನೆಯವರಿಗೆ ಕೊಂಚ ಬೇಸರವಿದೆ. ಎಲ್ಲರೂ ದಿವ್ಯಾ ಸುರೇಶ್ ಮೇಲೆ ಬೇಸರಗೊಂಡಿದ್ದಾರೆ. ಕಿಚನ್ನ
ಬಿಗ್ಬಾಸ್ ಮನೆಯ ಕ್ಯೂಟೆಸ್ಟ್ ಪೇರ್ ಅಂದರೆ ಅರವಿಂದ್ ಹಾಗೂ ದಿವ್ಯಾ ಉರುಡುಗ ಎಂದೇ ಹೇಳಬಹುದು. ಬಿಗ್ಬಾಸ್ ನೀಡಿದ್ದ ಜೋಡಿ ಟಾಸ್ಕ್ ವೇಳೆ ಇಬ್ಬರು ಒಬ್ಬರಿಗೊಬ್ಬರು ಬಹಳ ಹಚ್ಚಿಕೊಂಡಿದ್ದು, ಇದೀಗ ಎಲ್ಲಿ ನೋಡಿದರೂ ಜೊತೆ ಜೊತೆಯ
ಗುವಾಹಟಿ: ಅಸ್ಸಾಂ ಮಾಜಿ ಮುಖ್ಯಮಂತ್ರಿ ಡಾ. ಭೂಮಿಧರ್ ಬರ್ಮನ್ ಭಾನುವಾರ ಸಂಜೆ ನಿಧನರಾಗಿದ್ದಾರೆ. 90 ವರ್ಷದ ಭೂಮಿಧರ್ ಅನಾರೋಗ್ಯದಿಂದ ಬಳಲುತ್ತಿದ್ದು, ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನ
ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಭಾರೀ ಸುದ್ದಿಯಾಗಿದ್ದ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ, ಚೈತ್ರಾ ಕೊಟ್ಟೂರು ಇದೀಗ ಫೇಸ್ ಬುಕ್ ನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರ
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ 600ಕ್ಕಿಂತ ಹೆಚ್ಚು ಬರುತ್ತಿದ್ದರೂ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗ್ತಿಲ್ಲ. ಜಿಮ್ಸ್ನಲ್ಲಿ 200 ಹಾಗೂ ಇಎಸ್ಐನಲ್ಲಿ 150 ಬೆಡ್ಗಳ ವ್ಯವಸ್ಥೆ ಮಾತ್ರ ಮಾಡಿಕೊಂಡಿದೆ. ಜಿಮ್ಸ್ ಆಸ್ಪತ್ರ
ಬೆಂಗಳೂರು: ಕನ್ನಡ ಮತ್ತೊಂದು ಅಮೂಲ್ಯ ರತ್ನವೊಂದು ಮರೆಯಾಗಿದೆ. ನಿಘಂಟು ತಜ್ಞ ಪ್ರೊ. ಜಿ ವೆಂಕಟಸುಬ್ಬಯ್ಯ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪ್ರೊ. ವೆಂಕಟಸುಬ್ಬಯ್ಯ(108) ಅವರು ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದ
ಪಂಚಾಂಗ ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ-ಮಾಸ, ಶುಕ್ಲ ಪಕ್ಷ. ತಿಥಿ: ಸಪ್ತಮಿ, ನಕ್ಷತ್ರ : ಪುನರ್ವಸು, ವಾರ : ಸೋಮವಾರ ರಾಹುಕಾಲ:7.43 ರಿಂದ 9.16 ಗುಳಿಕಕಾಲ :1.56 ರಿಂದ 3.29 ಯಮಗಂಡಕಾಲ :10.49 ರಿಂದ 12.22 ಮೇಷ: ಸಾಧಾರಣ ಲಾಭ, ವಿರೋ
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ವಿರಲಿದೆ. ಮಧ್ಯಾಹ್ನದ ವೇಳೆಗೆ ಬೇಸಿಗೆಯ ಬಿಸಲಿನ ಬೇಗೆ ಇರಲಿದೆ. ವಾಯುಭಾರದಲ್ಲಿ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32ಡಿ
The post ಬಿಗ್ ಬುಲೆಟಿನ್ | April 18, 2021 | ಭಾಗ – 2 appeared first on Public TV .
ಮುಂಬೈ: ಶಿಖರ್ ಧವನ್ ಅವರ ಸ್ಫೋಟಕ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್ಗಳ ಜಯವನ್ನು ಸಾಧಿಸಿದೆ. ಗೆಲ್ಲಲು 196 ರನ್ಗಳ ಕಠಿಣ ಗುರಿಯನ್ನು ಪಡೆದ ಡೆಲ್ಲಿ 18.2 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರ
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಪ್ರಕ್ರಿಯ ಮೇಲೆ ವೀಕ್ಷಕರ ಗಮನ ಹೆಚ್ಚಾಗಿತ್ತು. ಸುದೀಪ್ ಕಾರ್ಯಕ್ರಮವನ್ನು ನಡೆಸಿಕೊಡುವುದಿಲ್ಲ ಎಂದಾದರೆ ಬಿಗ್ಬಾಸ್ ಎಲಿಮಿನೇಷನ್ ಪ್ರಕ್ರೀಯೆ ಹೇಗೆ ನಡೆಯುತ್ತದೆ.
– ಡಿ ಗ್ಲಾಮರ್ ಲುಕ್ ನಲ್ಲಿ ಕಣ್ಮನ ಸೆಳೆದ ಬ್ಯೂಟಿ ಪಲ್ಲವಿ ರಾಜು ಸದ್ಯಕ್ಕೆ ಗಾಂಧಿನಗರದಲ್ಲಿ ಈ ಹೆಸರು ಜೋರಾಗಿ ಓಡುತ್ತಿದೆ. ಅದಕ್ಕೆ ಕಾರಣವಾಗಿರೋದು ಪಲ್ಲವಿ ನಟನೆಯ ಚೆಂದದ ಭಾವಗೀತೆ. ಸತ್ಯನಂದ ಅವರ ಲಿರಿಕ್ಸ್ ಸಿ.ಅಶ್ವತ್ಥ್ ಅ
ಹಾವೇರಿ: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲಿನ ಅಬ್ಬರಕ್ಕೆ ರಾಣೇಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನರವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಜಿಲ್ಲೆಯಲ್ಲ
ಧಾರವಾಡ: ಹುಬ್ಬಳ್ಳಿಯಲ್ಲಿ ರುಂಡ ಮುಂಡ ಬೇರೆ ಮಾಡಿ ಕೊಲೆ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಧಾರವಾಡ ಜಿಲ್ಲಾ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಕೊಲೆಗೆ ಕಾರಣ ಸೀರಿಯಲ್ ನಟಿ ಎಂದು ತಿಳಿ
ಚೆನ್ನೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 14ನೇ ಆವೃತ್ತಿಯ ಐಪಿಎಲ್ನಲ್ಲಿ ಒಂದೇ ಪಂದ್ಯದಲ್ಲಿ ಎರಡು ಮೈಲಿಗಲ್ಲನ್ನು ತಲುಪಿ ತನ್ನ ಬ್ಯಾಟಿಂಗ್ ವೈಭವವನ್ನು ತೋರಿದ್ದಾರೆ. ಐಪಿಎಲ್ನ 9 ಪಂದ್ಯದಲ್ಲಿ ಪರಸ್ಪರ ಎದುರು
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್.ಸುರೇಶ್ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶಿವಮೊಗ್ಗದ ನವಸಂಜೀವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸದ್ಯ ಹೋಮ್ ಐಸೋಲೇಶನ್ಗೆ ಒಳಗಾಗಿದ್ದಾರೆ. ಕಳೆದ ಸ
ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರೇಣುಕಾಚಾರ್ಯ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವು
ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸ್ಥಿತಿಗತಿ ಕುರಿತು ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದ್ದಾರೆ. ಹೊನ್ನಾಳಿ ತಾಲೂಕು
ಚೆನ್ನೈ:ಎಬಿಡಿ ವಿಲಿಯರ್ಸ್ ಮತ್ತು ಗ್ಲೇನ್ ಮ್ಯಾಕ್ಸ್ವೆಲ್ ಅವರ ಸ್ಫೋಟಕ ಅರ್ಧಶತಕದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ರನ್ಗಳಿಂದ ಜಯಗಳಿಸಿದೆ. ಗೆಲ್ಲಲು 205 ರನ್ಗಳ ಕಠಿಣ ಸವಾಲನ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಂದು ನಗರದ ಬಹುತೇಕ ಕಡೆಗಳಲ್ಲಿ ಪೊಲೀಸರು ಫೀಲ್ಡ್ ಗೆ ಇಳಿದಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಹಿ
ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಪ್ರತಿ ದಿನವೂ ಹಿಂದಿನ ದಾಖಲೆಯನ್ನು ಮುರಿಯುತ್ತಿದೆ. ಇಂದು ಬರೋಬ್ಬರಿ 19,067 ಮಂದಿಗೆ ಕೊರೊನಾ ಬಂದಿದೆ. ಒಟ್ಟು 81 ಮಂದಿಗೆ ಕೊರೊನಾಗೆ ಬಲಿಯಾ
ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಅವರ ಸ್ನೇಹಿತೆ ಸಿನಿಮಾ ನಟಿ ಅಥಿಯಾ ಶೆಟ್ಟಿ, ನಿಮಗೆ ಕೃತಜ್ಞರಾಗಿರಬೇಕು ಎಂದು ಬರೆದುಕೊಂಡು ಫೋಟೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಕೋ
– ಸಾಮಾಜಿಕ ಅಂತರ ಕಾಪಾಡದೇ ಮಾರಾಟ – ಅಂಗಡಿಯನ್ನು ಮುಚ್ಚಿಸಿದ ಅಧಿಕಾರಿಗಳು ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ
ಚಾಮರಾಜನಗರ: ಕೊರೊನಾ ಎರಡನೇ ಅಲೆ ದಿನೇ ದಿನೇ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು, ಹೊರಗುತ್ತಿಗೆ ನೌಕರರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡ
ಗಾಂಧಿನಗರ: ಭಾರತದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ವೈದ್ಯರು ಮತ್ತೆ ಒತ್ತಡಕ್ಕೊಳಗಾಗುತ್ತಿದ್ದಾರೆ. ಆದರೆ ಆರೋಗ್ಯ ಸಿಬ್ಬಂದಿ ಮಾತ್ರ ಕೊರೊನಾ ಸೋಂಕಿಗೆ ಒಳಗಾಗಿರುವ ರೋಗಿಗಳ ಆತಂಕವನ್ನು ದೂರ ಮಾಡಲು ಮುಂದಾ ಪ್ರಯತ್ನಕ್ಕೆ ಮ
ನವದೆಹಲಿ: ದೇಶದಲ್ಲಿ ಪ್ರಾರಂಭವಾಗಿರುವ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹಾಗಾಗಿ ಭಾರತದಲ್ಲಿ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿ
ಮಂಗಳೂರು: ನಿತ್ಯ ಸಾವಿರಾರು ಜನರಿಂದ ತುಂಬಿ ತುಳುಕುತ್ತಿದ್ದ ಮಂಗಳೂರಿನ ಪಣಂಬೂರು ಬೀಚ್, ಕೊರೊನಾ ಎರಡನೇ ಅಲೆ ಹಿನ್ನೆಲೆ ವೀಕೆಂಡ್ನಲ್ಲಿಯೂ ಬಿಕೋ ಎನ್ನುತ್ತಿದ್ದು, ಪ್ರವಾಸಿಗರ ಸಂಖ್ಯೆಯಲ್ಲಿ ಸಹ ಭಾರೀ ಪ್ರಮಾಣದಲ್ಲಿ ಇಳಿಕ
ಹಾಸನ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಇಂದು ಕಲ್ಯಾಣ ಮಂಟಪಗಳಿಗೆ ತೆರಳಿ ಎಚ್ಚರಿಕೆ ನೀಡಿದರು. ಹಾಸನ ನಗರದ ಕಲ್ಯಾಣ ಮಂಟ
ತರಕಾರಿಗಳು ಪೋಷಕಾಂಶಗಳನ್ನು ದೇಹಕ್ಕೆ ಒದಗಿಸುತ್ತವೆ. ಆದರೆ ತರಕಾರಿಯಲ್ಲಿಯೂ ಕೆಲವಷ್ಟು ಮಾತ್ರ ಆಯ್ಕೆ ಮಾಡಿ ತಿನ್ನುತ್ತೇವೆ. ತೊಂಡೆಕಾಯಿ ಎಂದರೆ ಕೆಲವರಿಗೆ ಇಷ್ಟವಾಗುವುದೇ ಇಲ್ಲ. ಆದರೆ ಇದು ಹಲವು ಕಾಯಿಲೆಗಳಿಗೆ ಮದ್ದಾಗಿದ
ಬೆಂಗಳೂರು: ಸಂಪೂರ್ಣ ಲಾಕ್ಡೌನ್ ಮಾಡುವ ಕುರಿತು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಇದಕ್ಕೆ ಬದಲಾಗಿ ಇಡೀ ರಾಜ್ಯಕ್ಕೇ ಬೇರೆ ನಿಯಮ ಹಾಗೂ ಬೆಂಗಳೂರಿನಲ್ಲಿ ಲಾಕ್ಡೌನ್ ಬದಲು ಲಾಕ್ ರೂಲ್ಸ್ ಜಾರಿಗೆ ತರಲು ನಿರ್ಧರಿಸಿದೆ. ಹೀಗ
ಮುಂಬೈ: ಟಾಲಿವುಡ್ ರೌಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಿನ್ನೆ ಮುಂಬೈನಲ್ಲಿ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಜಿಮ್ನಿಂದ ಹೊರಬರುವಾಗ ವಿಜಯ್ ದೇವರಕೊಂಡ ಟೋಪಿ ಹಾಗೂ ಮಾಸ್ಕ್ನಿಂದ ತಮ್ಮ ಮುಖ ಮ
ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದಕ್ಕೆ ಆತಂಕ ಸೃಷ್ಟಿಯಾಗಿದೆ. ಇಂದು ಬೆಳಗಿನ ಜಾವ ಕವಿವಿಯ ಗೆಸ್ಟಹೌಸ್ ಬಳಿ ಈ ಒಂಟಿ ಸಲಗವನ್ನ ನೋಡಿದ್ದ ಭದ್ರತಾ ಸಿಬ್ಬಂದಿ, ಅರಣ್ಯ ಇ
ಬೆಂಗಳೂರು: ಲಾಕ್ಡೌನ್ ಮಾಡುವುದಿಲ್ಲ. ಆದರೆ ಬೆಂಗಳೂರಿನಲ್ಲಿ ಕಠಿಣ ಕ್ರಮ ಇರಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಟಫ್ ರೂಲ್ಸ್ ಜಾರಿ ಬಗ್ಗೆ ನಾಳೆ ಬೆಂಗಳೂರು ಶಾಸಕರ ಸಭೆಯನ್ನು ಕರೆದಿರುವ ಹಿನ್
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಸ್ಫೋಟಗೊಳ್ಳುತ್ತಿದೆ. ಆದರೆ ಜನರಿಗೆ ಮಾತ್ರ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪ್ರತಿನಿತ್ಯ ಕೋವಿಡ್ ಪ್ರಕರಣ
ಮಡಿಕೇರಿ: ವಾರಂತ್ಯವಾಗಿದ ಹಿನ್ನೆಲೆ ಜಲಪಾತದ ವೀಕ್ಷಣೆಗೆ ತೆರಳಿದ್ದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ. ದಿವ್ಯಾ ಮತ್ತು ಶಶಿಕುಮಾರ್
– ಪ್ರಾಣ ಬಿಡುವ ಮುನ್ನ ಮೃತದೇಹದಫೋಟೋ ವಾಟ್ಸಪ್ ಸ್ಟೇಟಸ್ ಮಂಗಳೂರು: ಹಾವು ಹಿಡಿದು ರಕ್ಷಣೆ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ನಿವಾಸಿ ಸ್ನೇಕ್ ಮುಸ್ತ ಹಾವು ಹಿಡಿಯುವ ವೇಳೆ ಹಾವು ಕಡಿತಕ್ಕೊಳಗಾಗಿ ಸಾವನ್ನ
ಮ್ಯಾಗಿ ಬಳಸಿಕೊಂಡು ಹಲವಾರು ರೀತಿಯ ಹೊಸ ಹೊಸ ಅಡುಗೆ ಪ್ರಯೋಗಗಳನ್ನು ಅನೇಕ ಮಂದಿ ಮಾಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಯಾರೋ ಮ್ಯಾಗಿಯಿಂದ ಲಡ್ಡು ತಯಾರಿಸಿರುವ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ
ನವದೆಹಲಿ: ಕೊರೊನಾ ಸೋಂಕು ತಗುಲಿರುವ ನನ್ನ ಸೋದರಿಗೆ ಬೆಡ್ ಕೊಡಿಸಿ ಎಂದು ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ನನ್ನ ಸೋದರನಿಗೆ ಕೊರೊನಾ ಸೋಂಕು ತಗುಲಿದ್ದು, ಬೆಡ್ ಅವಶ್ಯಕತೆ ಇದೆ. ಸದ್ಯ ಗ
– ಐವರು ಕೋವಿಡ್ ರೋಗಿಗಳ ಮರಣ ರಾಯಪುರ: ಆಸ್ಪತ್ರೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಐವರು ಕೋವಿಡ್ ರೋಗಿಗಳು ಮೃತಟ್ಟಿರುವ ಘಟನೆ ಶನಿವಾರ ಛತ್ತೀಸ್ಗಢದ ರಾಯಪುರದಲ್ಲಿ ನಡೆದಿದೆ. ಸದ್ಯ ಘಟನೆ ವೇಳೆ ಮೃತಪಟ್ಟ ಕುಟುಂಬಸ್
ಮೈಸೂರು: ಕಳೆದ ಎರಡು ದಿನಗಳಿಂದ ನಗರದ ಉತ್ತನಹಳ್ಳಿಯ ಮಹಿಳೆ ನಾಪತ್ತೆಯಾಗಿದ್ದು, ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ. ಉತ್ತನಹಳ್ಳಿಯ ಆಡಿನ ತೋಟದ ಬಳಿ ಕ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರದ್ದು ಮಾಡಿರುವುದಾಗಿ ಹೇಳಿದ್ದಾರೆ. ಪ್ರಸ್ತುತ ಪರಿಸ್ಥಿತಿಯ
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯ ಮುಂಭಾಗ ಬೆಡ್ ಸಿಗದಕ್ಕೆ ರೋಗಿ ಕಷ್ಟ ಅನುಭವಿಸಿದ್ದಾರೆ. ಬೆಡ್ ಸಿಗದ ಹಿನ್ನೆಲೆ ಮಹಿಳಾ ರೋಗಿ ಆಟೋದಲ್ಲಿಯೇ ಆಕ್ಸಿಜನ್ ಇಟ್ಟುಕೊಂಡು ಕಷ್ಟ ಅನುಭವಿಸುತ್ತಿರೋ ದೃಶ್ಯಗಳು ಕೊರೊನಾ ಹುಟ್ಟಿಸ
ಬೆಂಗಳೂರು: ಸ್ಯಾಂಡಲ್ವುಡ್ನ ವರದನಾಯಕ ಸಿನಿಮಾದಲ್ಲಿ ಮಿಂಚಿದ್ದ ಬಹುಭಾಷಾ ನಟಿ ಸಮೀರಾ ರೆಡ್ಡಿಗೆ ಕೊರೊನಾ ಧೃಡಪಟ್ಟಿದೆ. ಚಿತ್ರರಂಗದಿಂದ ದೂರವಿದ್ದರೂ, ಫಿಟ್ನೆಸ್ ಫೋಟೋ ಹಾಗೂ ವೀಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಸೋಶಿಯ
ರಾಯಚೂರು: ಲಾರಿ, ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ ಗೋಲಪಲ್ಲಿ ಬಳಿ ನಡೆದಿದೆ. ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು
– ಲಾಕ್ಡೌನ್ ಬಗ್ಗೆ ಸೋಮವಾರ ಚರ್ಚೆ ಬೆಂಗಳೂರು: ಬೇರೆ ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲಿ ಬಿಗಿ ಕ್ರಮ ತೆಗೆದುಕೊಳ್ಳಬೇಕಿದೆ. ನಾಳೆ ಎಲ್ಲ ಸಚಿವರು ಮತ್ತು ಶಾಸಕರು ಸಭೆ ಬಳಿಕ ಬಿಗಿ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ಅನ
ಬಿಗ್ಬಾಸ್ ವಾರಾಂತ್ಯದ ಕಾರ್ಯಕ್ರಮವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅನಾರೋಗ್ಯದ ನಿಮಿತ್ತ ಈ ವಾರ ನಡೆಸಿಕೊಡುತ್ತಿಲ್ಲ ಎಂಬ ವಿಚಾರವನ್ನು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದರು. ಕಿಚ್ಚನಿಲ್ಲದೆ ವಾರಾಂತ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಚಿಕಿತ್ಸೆಗೆ ಬರುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅವರುಗಳಿಗೆ ಚಿಕಿತ್ಸೆ ನೀಡಲು ಅಗತ್ಯ ಮೂಲಭೂತ ಸೌಕರ್
ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್ ಪಿ ಹನುಮಂತರಾಯ ಬೆಳ್ಳಂಬೆಳಗ್ಗೆ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಅಭಿಯಾನ ನಡೆಸಿದರು. ತಹಶೀಲ್ದಾರ್ ಗಿರೀಶ್ ಲಾಠಿ ಹಿಡಿದು ಮಾರುಕಟ್ಟೆ ಸುತ್ತಾಡಿ ಜನರಲ್ಲಿ ಜಾಗೃತಿ ಮೂ
ಮಡಿಕೇರಿ: ಕೊರೊನಾ ಮಾಹಾಮಾರಿಗೆ ಕೊಡಗಿನ ಏಕೈಕ ಅಂತರಾಷ್ಟ್ರಿಯ ಮಹಿಳಾ ಹಾಕಿ ಅಂಪೈರ್ ಆಗಿದ್ದ, ಹಾಕಿಪಟು ಮುಂಡಂಡ ಅನುಪಮ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬೆಂ
ಭೋಪಾಲ್: ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿಗಳನ್ನು ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ
ನವದೆಹಲಿ: ರೈಲ್ವೆ ನಿಲ್ದಾಣದಲ್ಲಿ, ರೈಲಿನಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ ರೈಲ್ವೆ ಸಚಿವಾಲಯ 500 ರೂಪಾಯಿ ದಂಡವನ್ನು ವಿಧಿಸುವುದಾಗಿ ಹೇಳಿದೆ. ದೇಶದ್ಯಂತ ಕೊರೊನಾ ಹೆಚ್ಚಾಗುತ್ತಿದೆ. ಈ ಹಿನ್ನೆಯಲ್ಲಿ ಭಾರತೀಯ ರೈಲ್ವೆ ಕೆಲ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪದ ಕೋಟೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಬೆಳಗಿನ ಜಾವ 3 ಗಂಟೆಗೆ ಬೆಳಗಾವಿ ಕಡೆಯಿಂದ ಧಾರವ
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ.ಹೆಗಡೆ (73) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಏಪ್ರಿಲ್ 13ರಂದು ಹೆಗಡೆ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಉಸಿರಾಟದ ತೊಂದೆ ಕಾಣಿಸಿಕೊಂಡ
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರಿಗೆ ಕೆಲವು ವಿಶೇಷವಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಮತ್ತು ಅನಿವಾರ್ಯ ಇದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿ
ನವದೆಹಲಿ: ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಮುದ್ರದ ಮಧ್ಯೆ ಬಿರುಗಾಳಿಯಲ್ಲಿ ಸಿಲುಕಿ ದಾರಿತಪ್ಪಿದ ದೋಣಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದಾರೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಸರ್ಕಾರಕ್ಕೆ ಸೋಮವಾರದವರೆಗೆ ಡೆಡ್ಲೈನ್ ಕೊಟ್ಟಿದ್ದಾರೆ. ಸಾರಿಗೆ ಕೆಲಸಗಾರರ ಬಗ್ಗೆ ಸರ್ಕಾರ ತಿರಸ್ಕಾರ ಭಾವನೆ ತೋರ
ಬೇಸಿಗೆಯ ಬಿಸಿಲು ಒಂದೆಡೆಯಾದರೆ ರಂಜಾನ್ ಹಬ್ಬದ ಸಂಭ್ರಮ ಒಂದುಕಡೆ. ಹೀಗಿರುವಾಗ ರಂಜಾನ್ಗೆ ಮುಸ್ಲಿಂ ಬಾಂಧವರು ಉಪವಾಸವನ್ನು ಮಾಡುತ್ತಾರೆ. ಪ್ರತಿದಿನ ಉಪವಾಸದ ವ್ರತ ಮುಗಿದ ಬಳಿಕ ತಮ್ಮಿಷ್ಟದ ಆಹಾರವನ್ನು ಸೇವಿಸುತ್ತಾರೆ. ಹ
ಮಂಗಳೂರು: ಕೊರೊನಾ ನಿಯಂತ್ರಿಸಲು ರಾಜ್ಯಸರ್ಕಾರ ಆದೇಶ ಹೊರಡಿಸಿದ್ದು ರಾಜಕೀಯ, ಮದುವೆ ಸಮಾರಂಭಗಳಿಗೆ ಅನುಮತಿ ನೀಡಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿರುವುದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸಿದೆ. ಕಳೆದ 2 ತಿಂಗಳು
– ಕೊರೊನಾ ಮುಂದೆ ಸೋತು ಮಂಡಿಯೂರಿದ ಸರ್ಕಾರ – ತ್ರಿ ಆಹಾಕಾರದಿಂದಲೇ ಶುರುವಾಯ್ತು ತ್ರಿ ಕಂಟಕ! ಬೆಂಗಳೂರು: ಬೆಂಗಳೂರು ಕೊರೊನಾದಿಂದಾಗಿ ಮತ್ತಷ್ಟು ಭಯಾನಕ ಆಗ್ತಿದೆ. ಇತ್ತ ಸರ್ಕಾರ ಮಾತ್ರ ಸಭೆಗಳನ್ನು ನಡೆಸುತ್ತಿದ್ದು, ಒಂದು ನ
ಬಿಗ್ಬಾಸ್ ಮನೆಯ ದಿವ್ಯಾ ಹಾಗೂ ಅರವಿಂದ್ ಅವರನ್ನು ಮನೆ ಮಂದಿ ಕಾಲೆಳೆಯುತ್ತಿರುತ್ತಾರೆ. ಇಬ್ಬರ ನಡುವೆ ಇರುವ ಸ್ನೇಹ ಅಥವಾ ಪ್ರೀತಿಯ ಕುರಿತಾಗಿ ರಾಜೀವ್ ಹಾಗೂ ಶುಭಾ ಪೂಂಜಾ ಅವರು ದಿವ್ಯಾ ಉರುಡುಗ ಜೊತೆ ಚರ್ಚೆ ಮಾಡಿದ್ದಾರೆ. ದ
ಅರವಿಂದ್, ದಿವ್ಯಾ ಉರುಡುಗ ಬಿಗ್ಬಾಸ್ ಮನೆಯ ಮುದ್ದಾದ ಜೋಡಿ. ಎಲ್ಲರೂ ಈ ಜೋಡಿ ಮೇಲೆ ಒಂದು ಕಣ್ಣು ಇಟ್ಟಿದ್ದಾರೆ. ಅರವಿಂದ್ ನಿನಗೆ ಏನು ಕೆಲಸ ಇಲ್ಲವಾದರೆ ಇಲ್ಲಿ ಬಾ ಎಂದು ದಿವ್ಯಾಳನ್ನು ಕರೆದಿದ್ದಾರೆ. ಆ ವೇಳೆ ದಿವ್ಯಾ ಶಾಕಿಂಗ
– ಕೋವಿಡ್ ನಿಯಮ ಉಲ್ಲಂಘಿಸಿ ಜಾತ್ರೆ ಯಾದಗಿರಿ: ರಥೋತ್ಸವ ವೇಳೆ ರಥದ ಮೇಲ್ಭಾಗ ಉರುಳಿ ಬಿದ್ದ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರದಲ್ಲಿ ನಡೆದಿದೆ. ಐವರು ಭಕ್ತರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಭಕ್ತನ ಸ್ಥಿತಿ ಚಿಂತಾಜನಕವಾಗಿ
ಹೊಸ ಸ್ಪರ್ಧಿ ಪ್ರಿಯಾಂಕ ಆಟ ಹೇಗೆ ಆಡ್ತಾರೆ ಅನ್ನೋದರ ಬಗ್ಗೆ ಪ್ರಶಾಂತ್ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ ಮಾತಾಡಿಕೊಳ್ಳುತ್ತಿದ್ದರು. ಈ ವೇಳೆ ಪ್ರಿಯಾಂಕ ಚಾರ್ಮಿಂಗ್ ಗರ್ಲ್ ಹೇಗೆ ಆಡಬೇಕು ಅನ್ನೋದು ಗೊತ್ತಿದೆ ಅಂದ್ರು
ಪಂಚಾಂಗ ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ-ಮಾಸ, ಶುಕ್ಲ ಪಕ್ಷ, ತಿಥಿ : ಷಷ್ಠಿ, ನಕ್ಷತ್ರ : ಆರಿದ್ರ, ವಾರ : ಭಾನುವಾರ ರಾಹುಕಾಲ: 5.02 ರಿಂದ 6.36 ಗುಳಿಕಕಾಲ: 3.29 ರಿಂದ 5.02 ಯಮಗಂಡಕಾಲ: 12.22 ರಿಂದ 1.56 ಮೇಷ: ನಾನಾ ರೀತಿಯ ಸಂಪಾದನ
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ವಿರಲಿದೆ. ವಾಯುಭಾರದಲ್ಲಿ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ