ಪಾಚೆಫ್ಸ್ಟ್ರೂಮ್: ಅಜೇಯ ಇಂಗ್ಲೆಂಡ್ (England) ತಂಡದ ವಿರುದ್ಧ 7 ವಿಕೆಟ್ಗಳ ಸಾಧಿಸಿದ ಭಾರತದ ಮಹಿಳೆಯರು (India Womens) ಚೊಚ್ಚಲ ಅಂಡರ್-19 ಟಿ 20 ವಿಶ್ವಕಪ್ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಗೆಲ್ಲಲು 69 ರನ್ಗಳ ಗುರಿಯನ್ನು ಪಡೆದ
ದಾವಣಗೆರೆ: ಸರ್ಕಾರಿ ಶಾಲೆಯ ವಾರ್ಷಿಕೋತ್ಸವದಲ್ಲಿ (School Day) ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಮಕ್ಕಳಿಗೆ ಹಿತನುಡಿ ಹೇಳುವ ಬದಲು ರಾಜಕೀಯ ಭಾಷಣ ಮಾಡಿದ್ದಕ್ಕೆ ಗ್ರಾಮಸ್ಥರು ಶಾಸಕರನ್ನು ತರಾಟೆಗೆ ತೆಗೆದುಕೊಂಡು, ಭಾಷಣ ನಿಲ್ಲಿಸ
ಇತ್ತೀಚಿನ ದಿನಗಳಲ್ಲಿ ಮಳೆಗಾಲ, ಚಳಿಗಾಲ (Winter) ಬಂತೆಂದರೆ ಸಾಕು ಯುವಕರಿಂದ ವಯಸ್ಸಾದವರವರೆಗೂ ಕೀಲು ನೋವು, ಮೂಳೆ ನೋವುಗಳು (Bones And Joints) ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಕೆಲವು ಆಧುನಿಕ ಶೈಲಿಯ ಆಹಾರ ಪದ್ಧತಿಯೂ ಕಾರಣವಾಗುತ್ತದೆ. ಈ ಕ
ಇಸ್ಲಾಮಾಬಾದ್: 48 ಜನ ಪ್ರಯಾಣಿಕರಿದ್ದ ಬಸ್ (Bus) ಒಂದು ಕಂದಕಕ್ಕೆ ಉರುಳಿ 40 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ (Pakistan) ಬಲೂಚಿಸ್ತಾನದಲ್ಲಿ (Balochistan) ನಡೆದಿದೆ. ಭಾನುವಾರ ಬೆಳಗ್ಗೆ ಈ ಭೀಕರ ಅಪಘಾತ ಬಲೂಚಿಸ್ತಾನದ ಲಾಸ್ಬೆಲಾದಲ್ಲಿ
ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಭಾನುವಾರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆಯ (Davanagere) ಹರಿಹರದಲ್ಲಿ ನಡೆದಿತ್ತು. ಇದೀಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ (Discharged)
ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ತಾಲೀಮು ನಡೆಸುತ್ತಿದ್ದ ವೇಳೆ ಪತನಗೊಂಡಿದ್ದ ಸುಖೋಯ್-30 ಹಾಗೂ ಮಿರಾಜ್-2000 ಭಾರತೀಯ ಯುದ್ಧ ವಿಮಾನಗಳ (Fighter Jets) ಬ್ಲ್ಯಾಕ್ಬಾಕ್ಸ್ (ಡೇಟಾ ರೆಕಾರ್ಡರ್) (Black Box) ಭಾನುವಾರ ಪತ್ತೆಯಾಗಿದೆ. मुरैना के
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ಬಳ್ಳಾರಿ: ದೇವರನ್ನು ಒಲಿಸಿಕೊಳ್ಳಲು ವ್ಯಕ್ತಿಯೊಬ್ಬ (Man) ತನ್ನ ನಾಲಿಗೆಯನ್ನೇ (Tongue) ಕತ್ತರಿಸಿ ದಾನ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ (Bellary) ಜಿಲ್ಲೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದ ವೀರೇಶ್ ತನ್ನ
ಶಿವರಾಜ್ಕುಮಾರ್ (Shivarajkumar) ನಟನೆಯ ನಿರೀಕ್ಷಿತ ಚಿತ್ರ `ಘೋಸ್ಟ್’ (Ghost) ಸಿನಿಮಾ ಶೂಟಿಂಗ್ನಲ್ಲಿ ನಟ ಬ್ಯುಸಿಯಾಗಿದ್ದಾರೆ. ಶಿವಣ್ಣನ ಸಿನಿಮಾಗೆ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಸಾಥ್ ನೀಡಲಿದ್ದಾರೆ. View this post on Instagram A post shared by DrShivaRajkumar
– ಪರೀಕ್ಷೆಯಲ್ಲಿ ನಕಲು ಮಾಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ನವದೆಹಲಿ: ಪೋಷಕರು (Parents) ಮಕ್ಕಳಿಗೆ (Childrens) ಹೆಚ್ಚು ಒತ್ತಡ ಹಾಕಬಾರದು. ಪೋಷಕರು ಒತ್ತಡ ಹಾಕದಿದ್ದರೂ ವಿದ್ಯಾರ್ಥಿಗಳು (Students) ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ
ಬೆಂಗಳೂರು/ಬೆಳಗಾವಿ: ನನ್ನದೊಂದು, ಇನ್ನೊಂದು.. ಎರಡು ಕ್ಷೇತ್ರಗಳಲ್ಲಿ ನಂದೇ ಆಟ. ಮರ್ಯಾದೆಯೂ ಹೋಯ್ತು.. ಅಧಿಕಾರ ಹೋಯ್ತು.. ಆದ್ರೀಗ ನಾನು ಗೆಲ್ಲಬೇಕು. ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕ್ಷೇತ್ರದಲ್ಲಿ ನಾನು ಹೇಳಿದವರಿಗೆ ಟಿಕೆಟ
ಬೆಂಗಳೂರು: ಪದ್ಮವಿಭೂಷಣ (Padmavibhushan) ಗೌರವಕ್ಕೆ ಭಾಜನರಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಕರ್ನಾಟಕದ ಹೆಮ್ಮೆ ಅಂತ ಸಿಎಂ ಬೊಮ್ಮಾಯಿ (Basavaraj Bommai) ಹೊಗಳಿದ್ದಾರೆ. ಪದ್ಮವಿಭೂಷಣ ಗೌರವಕ್ಕೆ ಪಾತ್ರರಾದ ಎಸ್.ಎಂ. ಕೃಷ್ಣ ಅವರಿಗೆ ಮುಖ್ಯಮಂತ್
ಟಾಲಿವುಡ್ ನಟ ಶರ್ವಾನಂದ್ (Sharwanand) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಶರ್ವಾನಂದ್ ಎಂಗೇಜ್ಮೆಂಟ್ (Engagement) ಮಾಡಿಕೊಂಡಿದ್ದಾರೆ. ನಟ ಶರ್ವಾನಂದ್ಗೆ ಶುಭಹಾರೈಸಲು
ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಜನವರಿ 29ರಂದು ಲೋಕಾರ್ಪಣೆ ಆಗುತ್ತಿದ್ದು, ಅಭಿಮಾನಿಗಳು ಸರ್ವರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸರಕಾರವು ಸ್ಮಾರಕ ಉದ್ಘಾಟನೆಯನ್ನು ಕೇವಲ ಸರಕಾರಿ ಕಾರ್ಯಕ್ರಮದಂತೆ
ಲಕ್ನೋ: ಮೊದಲ ಪತಿ ತೀರಿಕೊಂಡ ನಂತರ 2ನೇ ಮದುವೆಯಾಗಿದ್ದ 28 ವರ್ಷದ ಸೊಸೆಯನ್ನ 70 ವರ್ಷದ ಸ್ವಂತ ಮಾವನೇ ಲವ್ (Love) ಮಾಡಿ ಮದುವೆಯಾಗಿರುವ (Marriage) ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ. ಗೋರಖ್ಪುರದ ಛಾಪಿಯಾ ಉಮ್ರಾವ್ ಗ್ರಾಮದ 70 ವರ್
ಮೈಸೂರು: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ (Padma Bhushan) ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (S. L. Bhyrappa) ಹೇಳಿದರು. ಮೈಸೂರಿನ ಕುವೆಂಪು ನಗರದಲ್ಲಿ
ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ (Jayalalithaa) ಅವರಿಗೆ ಸಂಬಂಧಿಸಿದ ಕೆಲ ಆಸ್ತಿಯನ್ನು ಹರಾಜು ಹಾಕಲು ಕೋರ್ಟ್ (Court) ಅನುಮತಿ ನೀಡಿದೆ. ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ ದಾಳಿ ಮಾಡಿ ಜಯಲಲಿತಾಗೆ ಸೇ
ಬೆಂಗಳೂರು: ಅಂದು ಹಾಸನ (Hassan) ಜಿಲ್ಲೆ ಟಿಕೆಟ್ ಘೋಷಣೆ ಬೇಡ ಅಂದಿದ್ದೇ ರೇವಣ್ಣ (H.D.Revanna). ಹಾಸನ ಸೇರಿ ಆ ಮೂರು ಕ್ಷೇತ್ರಗಳ ಗೊಂದಲಕ್ಕೆ ಪರಿಹಾರ ಬೇಕು ಅಂತಾ ಘೋಷಣೆ ತಡೆದಿದ್ರು ಎನ್ನಲಾಗಿದೆ. ಆದ್ರೆ ಗೊಂದಲ ಪರಿಹಾರಕ್ಕೂ ಮುನ್ನವೇ ಭವಾ
ಸ್ಯಾಂಡಲ್ವುಡ್ (Sandalwood) ನಟ ರಾಕ್ಷಸ ಧನಂಜಯ್ ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳುನಲ್ಲಿಯೂ ಬೇಡಿಕೆ ಕ್ರಿಯೆಟ್ ಮಾಡಿಕೊಂಡಿದ್ದಾರೆ. ಕನ್ನಡದ ನಟನೊಬ್ಬ ಪಕ್ಕದ ರಾಜ್ಯದಲ್ಲೂ ಮಿಂಚ್ತಿದ್ದಾರೆ. ಸದ್ಯ `ಝೀಬ್ರಾ’ಗಾಗಿ (Zebra) ತೆಲುಗ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D Devegowda) ಮೊಮ್ಮಗನ ಕೈ ಹಿಡಿದಂತೆ ಸೊಸೆಗೂ ಮಣೆ ಹಾಕಬಹುದಾ? ಜೆಡಿಎಸ್ನಲ್ಲಿ (JDS) ಈಗ ಗೌಡರ ಅಂಗಳದಲ್ಲಿರುವ ಚೆಂಡು ಏನಾಗುತ್ತೆ ಎಂಬ ಕುತೂಹಲ ಮನೆ ಮಾಡಿದೆ. ಮರಳಿ ಯತ್ನವಾ ಮಾಡು ಎನ್ನು
ಅಹಮದಾಬಾದ್: ಗಣರಾಜ್ಯೋತ್ಸವದಂದು (74th Republic Day) ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಹಮದಾಬಾದ್ ಪೊಲೀಸರು (Ahmedabad Police) ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ಪೈಕಿ ಇಬ್ಬ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ವಾಷಿಂಗ್ಟನ್: ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಫೇಸ್ಬುಕ್ (Facebook) ಮತ್ತು ಇನ್ಸ್ಟಾಗ್ರಾಂ (Instagram) ಖಾತೆಯನ್ನು ಬ್ಯಾನ್ ಮಾಡಿದ್ದ ಮೇಟಾ (Meta) ಸಂಸ್ಥೆ ಇದೀಗ 2 ವರ್ಷಗಳ ನಿಷೇಧದ ಬಳಿಕ ಮರುಸ್ಥಾಪನೆಗೆ ಅವಕಾ
ಚೆನ್ನೈ: ತಮಿಳುನಾಡಿನ ಈರೋಡ್ ಪೂರ್ವ ಉಪಚುನಾವಣೆಯಲ್ಲಿ (Erode East Bypolls) ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ (EVKS Elangovan) ಅವರಿಗೆ ಬೆಂಬಲ ಸೂಚಿಸಿರುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ (Kamal Haasan), ಕಾಂಗ್ರೆಸ್
ಬೆಂಗಳೂರು: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ (Chamarajapete) ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು. ಕಂದಾಯ ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆಯ ರೀತ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ನವದೆಹಲಿ: ಒಆರ್ಎಸ್ನ ಸಂಶೋಧಕ ದಿಲೀಪ್ ಮಹಲನಾಬಿಸ್, ಜಾಕಿರ್ ಹುಸೇನ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಎಂಎಂ ಕೀರವಾಣಿ ಸೇರಿ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. 2023ನೇ ಸಾಲಿನಲ್ಲಿ ಒಟ್ಟು
ಮಡಿಕೇರಿ: ಕೊಡಗಿನ (Kodagu) ಜಾನಪದ ನೃತ್ಯ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸಬೇಕೆಂಬ ಅಚಲ ನಿರ್ಧಾರವೊಂದನ್ನು ಮಾಡಿದ್ದ ಮಂಜಿನ ನಗರಿ ಮಡಿಕೇರಿಯ ರಾಣಿ ಮಾಚಯ್ಯ (Rani Machaiah) ಅವರು, ಇದೀಗ ಅದರಲ್ಲಿ ಯಶಸ್ಸು ಕಂಡಿದ್ದು,
ನೆಲಮಂಗಲ: ಗಣರಾಜ್ಯೋತ್ಸವ (Republic Day) ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಸುಪರ್ ಸಿಂಗಂ ಎಂದೇ ಜನರಿಂದ ಪ್ರಶಂಸೆ ಪಡೆದಿರುವ ಇನ್ಸ್ಪೆಕ್ಟರ್ ಮ
ಬೆಂಗಳೂರು: ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಎಸ್ಎಲ್ ಭೈರಪ್ಪ (SL Bhyrappa), ಸುಧಾಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ. 2023ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧ
ಬೆಂಗಳೂರು: ಗಣರಾಜ್ಯೋತ್ಸದ (Republic Day) ಹಿನ್ನೆಲೆ ಪ್ರತಿ ವರ್ಷದಂತೆ ನೀಡುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ (President’s Police Medal)ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕ ವಿಜೇತರ ಪಟ್ಟಿ ಪ್ರಕಟವಾಗಿದೆ. 2023 ನೇ ಸಾಲಿನ ಗಣರಾಜ್ಯೋತ್ಸವದ ರಾಷ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬೆಳಗಾವಿ ರಾಜಕಾರಣಕ್ಕೆ ಅದರದ್ದೇ ಆದ ವಿಶೇಷ ಸ್ಥಾನ ಇದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಬೆಳಗಾವಿ (Belagavi) ಪ್ರತ್ಯೇಕ ಅಧ್ಯಾಯದಂತೆ. ಇಂತಹ ಬೆಳಗಾವಿ ರಾಜಕಾರಣದಲ್ಲಿ ಸದಾ ಸಂಘರ್ಷ, ಕಚ್ಚಾಟ, ಪ್ರತ
ಸ್ಯಾಂಡಲ್ವುಡ್ನ (Sandalwood) ಮುದ್ದಾದ ಜೋಡಿ ಹರಿಪ್ರಿಯಾ (Haripriya) ಮತ್ತು ವಸಿಷ್ಠ ಸಿಂಹ (Vasistasimha) ಮದುವೆಗೆ ಕೌಂಟ್ಡೌನ್ ಶುರುವಾಗಿದೆ. ಈ ಬೆನ್ನಲ್ಲೇ ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿ ಮಿಂಚಿರುವ ಫೋಟೋವನ್ನು ಸಿಂಹಪ್ರಿಯ ಜೋಡಿ ಸೋಷಿ
ನವದೆಹಲಿ: ಸಾಮಾನ್ಯವಾಗಿ ಹುಟ್ಟುಹಬ್ಬ, ಮದುವೆ ದಿನವನ್ನೆಲ್ಲ ಸಂಭ್ರಮದಿಂದ ಆಚರಿಸಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ ವಿಚ್ಛೇದನ ಪಡೆದವರು ಆ ದಿನವನ್ನು ಆಚರಿಸುವುದು ಬಿಡಿ, ಅದನ್ನು ನೆನಪು ಮಾಡಿಕೊಳ್ಳಲು ಇಷ್ಟಪಡಲ್ಲ. ಆದ
ಕಾಲಿವುಡ್ (Kollywood) ಅಂಗಳದಲ್ಲಿ ಸದ್ಯ ಸದ್ದು ಮಾಡ್ತಿರುವ ವಿಚಾರ ಅಂದ್ರೆ ದಳಪತಿ ವಿಜಯ್ (Thalapathy Vijay) ಮತ್ತು ಸಂಗೀತಾ (Sangeetha) ದಂಪತಿಯ ದಾಂಪತ್ಯದ ವಿಚಾರ. ಸಾಕಷ್ಟು ಸಮಯದಿಂದ ಪತ್ನಿ ಸಂಗೀತಾಗೆ ವಿಜಯ್ ಡಿವೋರ್ಸ್ ಕೊಡಲಿದ್ದಾರೆ ಎಂಬ ವದಂತ
ಬೆಂಗಳೂರು: ಚುನಾವಣೆ (Karnataka Election) ಹತ್ತಿರ ಬರುತ್ತಿದ್ದಂತೆ ಎಲ್ಲಾ ಸಮುದಾಯಗಳು ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿವೆ. ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆದು ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಬೇಕು ಎಂ
ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ರಾಜ್ಯದಲ್ಲಿ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. ಮಂಗಳವಾರ ಬೆಂಗಳೂರಿನ (Bengaluru) ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರ
ಮುಂಬೈ: ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಿದೆ ಎಂಬ ವಿದೇಶಿ ಸಂಸ್ಥೆಯ ವರದಿ ಪ್ರಕಟವಾದ ಬೆನ್ನಲ್ಲೇ ಅದಾನಿ ಸಮೂಹದ (Adani Groups) ಕಂಪನಿಗಳ ಷೇರುಗಳ (Share) ಬೆಲೆ ಭಾರೀ ಇಳಿಕೆ ಕಂಡಿದೆ. ಅಮೆರಿಕದ ಹಿಂಡೆನ್ಬರ್ಗ್ (H
ರಾಯಚೂರು: ಎಲ್ಲರಿಗೂ ಚುನಾವಣೆಯಲ್ಲಿ ನಿಲ್ಲಬೇಕು ಎನ್ನುವ ಆಸೆ ಇರುತ್ತದೆ. ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧಿಸುವ ಅನಿವಾರ್ಯತೆಯಿಲ್ಲ, ಅನಿವಾರ್ಯ ಇದ್ದಿದ್ದರೇ ನಾನೇ ನಿಲ್ಲಿಸ್ತಿದ್ದೆ ಎಂದು ಹೆಚ್.ಡಿ.ಕುಮಾರಸ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಬಳಿ ನಡೆದಿದೆ. ರಾಜ್ಯದ ಕರಾವಳಿಯಲ್ಲಿ ನೈತಿಕ ಪ
ಬಾಲಿವುಡ್ (Bollywood) ನಟಿ ಅನುಷ್ಕಾ ಶರ್ಮಾ (Anushka Sharma) ಸದಾ ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡುತ್ತಲೇ ಇರುತ್ತಾರೆ. ಇದೀಗ ತಮ್ಮ ಹೊಸ ಫೋಟೋಶೂಟ್ ಮೂಲಕ ನಟಿ ಸದ್ದು ಮಾಡ್ತಿದ್ದಾರೆ. ʻಮಗಳ ಡ್ರೆಸ್ ಹಾಕಿದ್ದೀರಾʼ ಎಂದು ನಟಿಯನ್ನ ಹಿಗ್ಗ
ಬೆಂಗಳೂರು: ಜನರ ಆಶಯ ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ, ಪ್ರಜಾಪ್ರಭುತ್ವವು ಜನರಿಂದ ಮತ್ತು ಜನರಿಗಾಗಿ ನಡೆಸುವ ಸರ್ಕಾರವಾಗಿದೆ. ಹಾಗಾಗಿ, ಮತದಾನ ನಮ್ಮ ಹಕ್ಕು ಮಾತ್ರವಲ್ಲ ನಮ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸಂಬಂಧಿಸಿದ ಬಿಬಿಸಿ (BBC) ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾಗಿದ್ದ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ (Jamia Millia Islamia University) ಮೂವರು ಎಡಪಂ
ಮುಂಬೈ: ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ನ (Women’s Premier League) 5 ತಂಡಗಳು 4,699.99 ಕೋಟಿ ರೂ.ಗೆ ಹರಾಜಾಗಿ ದಾಖಲೆ ಬರೆದಿದೆ. ಐದು ಫ್ರಾಂಚೈಸಿಗಳು ತಮಗೆ ಬೇಕಾದ ತಂಡಗಳನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದು, ಚೊಚ್ಚಲ ಆವೃತ್ತಿಯ ಮಹಿಳಾ ಐಪ
– ಡಿಕೆಶಿ ಆಪ್ತನ ಮನೆಯ ಮೇಲೆ ರೇಡ್ ಮಾಡಿದಾಗ 90 – 110 ಸಿಡಿ ಸಿಕ್ಕಿವೆ – ನಾನೇನೂ ಯಾವುದಾದರೂ ಹುಡುಗಿ ಕಳಿಸಿ ಕುತಂತ್ರ ಮಾಡಿಲ್ಲ; ಜಾರಕಿಹೊಳಿ ಬೆಳಗಾವಿ: ನನ್ನಿಂದ ಕಾಂಗ್ರೆಸ್ (Congress) ನಾಯಕ ಡಿ.ಕೆ.ಶಿವಕುಮಾರ್ (DK Shivakumar) ರಾಜಕಾರಣ ಅಂತ್ಯ
ಬೆಂಗಳೂರು: ಕಾಂಗ್ರೆಸ್ (Congress) ವಿರುದ್ಧ ಆಡಳಿತ ಪಕ್ಷ ಬಿಜೆಪಿಯು (BJP) ಮತ್ತೊಂದು ತನಿಖಾಸ್ತ್ರ ಪ್ರಯೋಗಿಸಿದೆ. ಕುಣಿಗಲ್ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಇತ್ತೀಚೆಗೆ ಕುಕ್ಕರ್ (Cooker) ದಾಸ್ತಾನು ಮೇಲೆ ದಾಳಿ ಮಾಡಿದ ಪ್ರಕರಣ ಇದೀಗ
ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ (Praveen Shetty) ಅವರ ಮಗ ಪ್ರವೀರ್ ಶೆಟ್ಟಿ (Praveer Shetty) ಸ್ಯಂಡಲ್ವುಡ್ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವ
ಬಾಲಿವುಡ್ ನ ಅತೀ ನಿರೀಕ್ಷಿತ ಚಿತ್ರ ‘ಪಠಾಣ್’ (Pathan) ಹವಾ ಕಳೆದ ಎರಡು ವಾರಗಳಿಂದಲೂ ಜೋರಾಗಿದೆ. ಬಾಯ್ಕಾಟ್ ಸೇರಿದಂತೆ ನಾನಾ ರೀತಿಯ ಅಡೆತಡೆಗಳನ್ನು ದಾಟಿಕೊಂಡು ಕೊನೆಗೂ ರಿಲೀಸ್ ಆಗಿದೆ. ನಿನ್ನೆ ಪಠಾಣ್ ಸಿನಿಮಾದ ರಿಲೀಸ್ ಸುದ್ದಿ
ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಹರಿಪ್ರಿಯಾ (Haripriya) ಮತ್ತು ನಟ ವಸಿಷ್ಠ ಸಿಂಹ (Vasishtha Simha) ಮದುವೆ (marriage) ನಾಳೆ (ಜನವರಿ 26) ಮೈಸೂರಿನ (Mysore) ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯಲಿದೆ. ಮದುವೆಗಾಗಿ ಈಗಾಗಲೇ ಸಿದ್ಧತೆ ನಡೆದಿದ್ದು, ಎರಡೂ
ಮಂಡ್ಯ: ಕುಡಿದ ಮತ್ತಿನಲ್ಲಿ ಮಗಳ (Daughter) ಕಣ್ಣೆದುರೇ ತಾಯಿಯನ್ನು (Mother) ತಂದೆ (Father) ಕೊಲೆ ಮಾಡಿರುವ ದಾರುಣ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಜರುಗಿದೆ. ಮೃತ ಮಹಿಳೆಯನ್ನು ಅರಳಕುಪ್ಪೆ ಗ್ರಾಮದ
ಬೆಂಗಳೂರು: ಒಂದು ಕಾಲದ ಕುಚುಕು ಶಿಷ್ಯನ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ನಿಗಿ ನಿಗಿ ಕೆಂಡಕಾರಿದ್ದಾರೆ. ಆರೋಗ್ಯ ಸಚಿವ ಸುಧಾಕರ್ (Dr K.Sudhakar) ಸೋಲಿಸುವ ಶಪಥ ಮಾಡಿರುವ ಸಿದ್ದರಾಮಯ್ಯ, ಸುಧಾಕರ್ನನ್ನು ಸೋಲಿಸ್ತೀವಿ, ಒಳ್ಳ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ಬೆಳಗಾವಿ: ಮಹಾ ನಾಯಕನ ಎಲ್ಲ ಕುತಂತ್ರ ಬಗ್ಗೆ ಸಿಬಿಐ ತನಿಖೆಗೆ ನೀಡಬೇಕು. ಸಿಎಂಗೆ ಮನವಿ ಮಾಡಿದ್ದು ಕೇಂದ್ರ ಗೃಹಸಚಿವರಿಗೂ ಮನವಿ ಮಾಡ್ತೇನೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಮಾಜಿ ಸಚ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ಬೆಂಗಳೂರು: ಕೋಮುವಾದಿ ಬಿಜೆಪಿ (BJP) ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಕ್ಕೆ ಮಿಸ್ಟರ್ ಕುಮಾರಸ್ವಾಮಿ (H.D.Kumaraswamy) ಕಾರಣ ಅಂತಾ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮತ್ತೆ ವಾಗ್ದಾಳಿ ನಡೆಸಿದ್ದಾರೆ. “ಸಿದ್ದರಾಮಯ್ಯ ಜ
– ಬೊಮ್ಮಾಯಿ, ಕಟೀಲ್, ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹ – ಸಿದ್ದು, ಡಿಕೆಶಿ ನೇತೃತ್ವದಲ್ಲಿ ದೂರು – 40 ಪರ್ಸೆಂಟ್ ಕಮಿಷನ್ನಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹ ಆರೋಪ ಬೆಂಗಳೂರು: ಚುನಾವಣೆ ಗೆಲ್ಲೋಕೆ ಪ್ರತಿ ಮತಕ್ಕೆ 6 ಸಾ
ಚೆನ್ನೈ: ಆರ್ಟ್ ಆಫ್ ಲಿವಿಂಗ್ (Art of Living) ಮುಖ್ಯಸ್ಥ ಶ್ರೀ ರವಿ ಶಂಕರ್ (Sri Ravi Shankar) ಗುರೂಜಿ ಇದ್ದ ಹೆಲಿಕಾಪ್ಟರ್ (Helicopter) ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ (Tamil Nadu) ಈರೋಡ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರವಿ ಶಂಕರ್ ಗುರೂಜಿ
ಬೆಂಗಳೂರು: ವಿಧಾನಸಭಾ ಚುನಾವಣೆ (Vidhanasabha Election) ಗೆ ಮೂರು ತಿಂಗಳಿರುವಾಗ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯ ಸ್ಟ್ರಾಟೆಜಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾ ಉಸ್ತುವಾರ
ನವದೆಹಲಿ: 2002ರ ಗುಜರಾತ್ ಗಲಭೆಗೆ (Gujara Riots) ಸಂಬಂಧಿಸಿದ ಬಿಬಿಸಿ (BBC) ವಿವಾದಾತ್ಮಕ ಸಾಕ್ಷ್ಯಾಚಿತ್ರದ ವಿರುದ್ಧ ಮಾತನಾಡಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ (A.K.Antony) ಪುತ್ರ ಅನಿಲ್
ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ ‘ಸೂತ್ರಧಾರಿ’ (Sutradhari) ಚಿತ್ರದ ಡ್ಯಾಶ್ (Dash) ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ
ಬೆಂಗಳೂರು: ಅಂದು ಬರ್ತ್ಡೇಗೆ (Birthday) ನಿರ್ಲಕ್ಷ್ಯ. ಈಗ ಬರ್ತ್ಡೇ ದಿನವೇ ರಣಕಣ ಕಹಳೆ ಸಂದೇಶ. ಈಗ ಶಿವಮೊಗ್ಗದಲ್ಲಿ (Shivamogga) ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಮೆಗಾ ಬರ್ತ್ಡೇಗೆ ಪ್ಲ್ಯಾನ್ ಆಗಿದೆ. ಯಡಿಯೂರಪ್ಪ ಬರ್ತ್ಡೇ ದ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ಚಿಕ್ಕೋಡಿ (ಬೆಳಗಾವಿ): ಸಮ್ಮಿಶ್ರ ಸರ್ಕಾರದ ಪ್ರಸಂಗ ಬಂದರೆ ಒಳ್ಳೆಯ ಮೇಕಪ್ ಮಾಡಿಕೊಂಡು ಬಂದ ಪಕ್ಷಕ್ಕೆ ಜೆಡಿಎಸ್ (JDS) ಬೆಂಬಲ ನೀಡಲಿದೆ ಎಂದು ಜನತಾದಳದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಹೇಳಿದ್ದಾರೆ. ಚಿಕ್ಕೋಡಿ ಅಥಣಿಯಲ್ಲ
ಮಲಯಾಳಂ ಸೇರಿದಂತೆ ದಕ್ಷಿಣದ ಬಹುತೇಕ ಸಿನಿಮಾಗಳಲ್ಲಿ ನಟಿಸಿರುವ, ಪ್ರತಿಭಾವಂತ ಕಲಾವಿದ ಫಹಾದ್ ಫಾಸಿಲ್ (Fahad Faasil) ಇದೀಗ ಸಿಬಿಐ ಅಧಿಕಾರಿಯಾಗಿದ್ದಾರೆ. ಕನ್ನಡದ ಬಘೀರ (Bagheera)ಸಿನಿಮಾದಲ್ಲಿ ಅವರು ಇಂಥದ್ದೊಂದು ಪಾತ್ರ ನಿರ್ವಹಿಸಲಿದ
ಕೋಮಲ್ (Komal) ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ (Srinivas Mandya) ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ
ಬೆಂಗಳೂರು: ಅದೇಕೋ ಏನೋ ಕಳೆದ ಒಂದು ವಾರದಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಮನೆಯತ್ತ ಬಿಜೆಪಿ (BJP) ಶಾಸಕರು ದೌಡಾಯಿಸ್ತಿದ್ದಾರೆ. ಪ್ಲೀಸ್ ನಮ್ ಕ್ಷೇತ್ರಕ್ಕೆ ಬನ್ನಿ ಸರ್ ಅಂತಾ ಬೇಡಿಕೆ ಇಟ್ಟಿದ್ದಾರೆ. ಇದು ಬಿಜೆಪಿ ಪಕ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
ನಿರ್ದೇಶಕ ಸಿಂಪಲ್ ಸುನಿ (Simple Suni), ವಿನಯ್ ರಾಜ್ ಕುಮಾರ್ (Vinay Rajkumar) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ
ಬೆಂಗಳೂರು: ವಿಧಾನಸಭಾ ಚುನಾವಣೆ (Vidhanasabha Elections) ಹತ್ತಿರವಾಗುತ್ತಲೇ ಜೆಡಿಎಸ್ (JDS) ನಲ್ಲಿ ಫ್ಯಾಮಿಲಿ ಫೈಟ್ ಮತ್ತೆ ಶುರುವಾಗಿದೆ. ವಿಧಾನಸಭಾ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಡಲು ಮುಂದಾಗಲು ದೇವೇಗೌಡ (HD Devegowda) ರ ಮತ್ತೊಬ್ಬ ಸೊಸೆ ಭವಾನಿ
ಬೆಂಗಳೂರು: ಕಾಂಗ್ರೆಸ್ನಲ್ಲಿ (Congress) ಅಭ್ಯರ್ಥಿಗಳ ಗುದ್ದಾಟ ಜೋರಾಗಿದೆ. 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳು ಸ್ಟ್ರಾಂಗ್ ವಾರ್ ನಡೆಸುತ್ತಿದ್ದಾರೆ. ಸಿದ್ದು (Siddaramaiah) ಬೆಂಬಲಿಗರು, ಡಿಕೆಶಿ (D.K.Shivakumar) ಬೆಂಬಲಿಗರ
ಮುಂಬೈ: ರಾಜ್ಯದಲ್ಲಿ 2020ರ ಮಾರ್ಚ್ನಲ್ಲಿ ಕೊರೊನಾ (Corona) ಕೇಸ್ ದಾಖಲಾದ ಬಳಿಕ ಸುಮಾರು ಎರಡೂವರೆ ವರ್ಷಗಳ ನಂತರ ಶೂನ್ಯ ಪ್ರಕರಣ ದಾಖಲಾಗಿದೆ. ಮಂಗಳವಾರ ದೈನಂದಿನ ಪ್ರಕರಣಗಳ ಪೈಕಿ ಮುಂಬೈನಲ್ಲಿ (Mumbai) ಶೂನ್ಯ ಪಾಸಿಟಿವ್ ಕೇಸ್ (Positive Case) ದ
ವಿಜಯ ರಾಘವೇಂದ್ರ (Vijay Raghavendra), ಧರ್ಮ ಕೀರ್ತಿರಾಜ್ (Dharma Keerthiraj) ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ (O Manase) ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ಎಂ.ಎನ್ ಭೈರೆಗೌಡ, ಕೆ.ಹೆ
ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದ ‘ಕ್ರೀಮ್’ (Cream) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನ
ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ರೈಲು ನಿಲ್ದಾಣದಲ್ಲಿ (Railway Station) ನಡೆದಿದೆ. ಮೈಸೂರಿನಿಂದ (Mysuru) ಬೆಂಗಳೂರಿಗೆ (Bengaluru) ಮಾಲ್ಗುಡಿ ಎಕ್ಸ್ಪ್ರೆಸ್ ಹೊರಟಿತ್ತು. ಈ ವ
ಗಾಂಧೀನಗರ: ದೆಹಲಿಯಲ್ಲಿ (Delhi) ಯುವತಿಗೆ ಕಾರು ಡಿಕ್ಕಿ ಹೊಡೆದು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಮಾದರಿಯಲ್ಲೇ ಗುಜರಾತ್ನಲ್ಲೂ (Gujarat Hit And Run) ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದು 12
ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ನಡೆದ ಆಸ್ಕರ್ ಪ್ರಶಸ್ತಿಯ ನಾಮ ನಿರ್ದೇಶನ ಘೋಷಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆದಿದ್ದು ಭ
ಬಿಗ್ ಬಾಸ್ (Big Boss) ಮುಗಿಯುತ್ತಿದ್ದಂತೆಯೇ ಮತ್ತೆ ಮತ್ತೆ ಭೇಟಿಯಾಗುವುದು, ಪಾರ್ಟಿ ಮಾಡುವುದು ಸಾಮಾನ್ಯ. ಕಳೆದ ಕೆಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ದತಿ. ಈ ಬಾರಿಯೂ ಅಂಥದ್ದೊಂದು ಭೇಟಿ ಸಾಧ್ಯವಾಗಿದೆ. ರಾಕೇಶ್ ಅಡಿಗ (Rakesh
ಬೆಂಗಳೂರು: ಸಾಮಾನ್ಯವಾಗಿ ಎರಡು ತಿಂಗಳು ವಿದ್ಯುತ್ ಬಿಲ್ (Electricity Bill) ಕಟ್ಟಿಲ್ಲ ಅಂದರೆ ಕನೆಕ್ಷನ್ ಕಟ್ ಮಾಡುತ್ತೆ ಬೆಸ್ಕಾಂ. ಅದರೆ ಸರ್ಕಾರಿ ಇಲಾಖೆಗಳಿಗೆ ಮಾತ್ರ ಈ ನಿಯಮ ಪಾಲನೆ ಮಾಡೋದೇ ಇಲ್ಲ. ಇದಕ್ಕೆ ಸಾಕ್ಷಿ ನಮ್ಮ ಬೆಂಗಳೂರಿನ
ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಬಾಯ್ಕಾಟ್ (Boycott) ನಡುವೆಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಪೈರಸಿ (Piracy) ಚಿತ್ರತಂಡಕ್ಕೆ ಶಾಕ್ ನೀಡಿದೆ. ಸಿನಿಮಾ ರಿಲೀಸ್ ಗೂ ಮೊ
ಬೆಳಗಾವಿ: ನಗರದ ಚಿತ್ರಮಂದಿರದಲ್ಲಿ ಶಾರುಖ್ ಖಾನ್ (Shahrukh Khan) ಅಭಿನಯದ ಪಠಾಣ್ (Pathan) ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು (Pro Hindu Organizations) ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದರು. ಬೆಳಗಾವಿಯ (Belagavi)
ವಾಷಿಂಗ್ಟನ್: ಅಮೆರಿಕದಲ್ಲಿ (America) ಗುಂಡಿನ ದಾಳಿ ಮತ್ತೆ ಮುಂದುವರಿದಿದೆ. ಅಮೆರಿಕದ ವಾಷಿಂಗ್ಟನ್ (Washington) ರಾಜ್ಯದ ಯಾಕಿಮಾ ನಗರದ ಕನ್ವೀನಿಯನ್ಸ್ ಸ್ಟೋರ್ನಲ್ಲಿ ನಡೆದ ಗುಂಡಿನ (Shooting) ದಾಳಿಯಲ್ಲಿ ಕನಿಷ್ಠ 3 ಜನರು ಸಾವನ್ನಪ್ಪಿದ್ದ
ಬೆಂಗಳೂರು: ನಾನು ಇರೋದಾದ್ರೆ ಭಾರತ (India) ದಲ್ಲಿಯೇ ಇರ್ತೀನಿ. ಗಂಡನ ಜೊತೆಯಲ್ಲಿಯೇ ಸಾಯ್ತೀನಿ. ಹೀಗಂತ ಪಾಕಿಸ್ತಾನದ ಮಹಿಳೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ. ನಾನು ಪ್ರೀತಿಸಿ ಪ್ರೀತಿಗಾಗಿ ಅಲ್ಲಿಂದ ಬಂದಿದ್ದೇನೆ ನಾನು ಆತ
ಕೆಲವರಿಗೆ ಮಟನ್ ಇಷ್ಟವಾಗುವುದಿಲ್ಲ, ಇನ್ನೂ ಕೆಲವರಿಗೆ ಚಿಕನ್ ಇಷ್ಟವಾಗುವುದಿಲ್ಲ. ಆದರೆ ಎಲ್ಲಾ ನಾನ್ವೆಜ್ ಪ್ರಿಯರು ಇಷ್ಟಪಟ್ಟು ತಿನ್ನುವುದು ಮೊಟ್ಟೆ. ಅದಕ್ಕೆ ಸ್ವಲ್ಪ ಮಸಾಲಾ ಟೆಸ್ಟ್ ಸಿಕ್ಕರೆ ಬಾಯಿ ಚಪ್ಪರಿಸಿಕೊಂಡು ತ
ಕೋಲಾರ: ವಿಧಾನಸಭಾ ಕ್ಷೇತ್ರ (Kolar Vidhanasabha Constituency) ದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪರ್ಧೆ ಘೋಷಣೆ ಬೆನ್ನಲ್ಲೆ ದಿನದಿಂದ ದಿನಕ್ಕೆ ಕೋಲಾರ ಕ್ಷೇತ್ರದ ರಾಜಕೀಯ ಚಿತ್ರವಣವೇ ಬದಲಾಗುತ್ತಿದೆ. ಯಾವ ಸಮುದಾಯ ನಮ್ಮ ಕಡೆ ಇರುತ್ತಾ
ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ (Murugha Shree) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಎರಡನೇ ದೂರಿನ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರೋ ಚಿತ್ರದ
ಪಂಚಾಂಗ: ಸಂವತ್ಸರ – ಶುಭಕೃತ್ ಋತು – ಶಿಶಿರ ಅಯನ – ಉತ್ತರಾಯಣ ಮಾಸ – ಮಾಘ ಪಕ್ಷ – ಶುಕ್ಲ ತಿಥಿ – ಚೌತಿ ನಕ್ಷತ್ರ – ಪೂರ್ವಭಾದ್ರ ರಾಹುಕಾಲ: 12 : 31 PM – 01 : 58 PM ಗುಳಿಕಕಾಲ: 11 : 05 AM – 12 : 31 PM ಯಮಗಂಡಕಾಲ: 08 : 12 AM – 09 : 39 AM ಮೇಷ: ಆರೋಗ್ಯದ ಕಡೆ …
ರಾಜ್ಯದಲ್ಲಿ ಈ ಬಾರಿ ಕಳೆದ ವರ್ಷಕ್ಕಿಂತಲೂ ಅಧಿಕ ಚಳಿಯಿದೆ. ಜನವರಿ ಕೊನೆಯವರೆಗೂ ಕೊರೆಯುವ ಚಳಿಯ ವಾತಾವರಣ ಮುಂದುವರಿಯಲಿದೆ. ಮುಂದಿನ ಕೆಲ ದಿನಗಳ ವರೆಗೆ ದಟ್ಟ ಮಂಜು ಇರಲಿದೆ. ಇದರ ನಡುವೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ
ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ (Republic Day) ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ (Made In India) ಆಗಿರಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಗೆ ಇದೇ ಮೊದಲ ಬಾರಿಗೆ ದೇಶಿಯ ಕುಶಾಲುತೋಪಿನ ಗೌರವ ಸಿಗಲಿದೆ. ಇಷ್ಟು ವರ್ಷಗಳ ಕಾಲ ಗನ
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k
Live Tv Join our Whatsapp group by clicking the below link https://chat.whatsapp.com/E6YVEDajTzH06LOh77r25k