SENSEX
NIFTY
GOLD
USD/INR

Weather

26    C

ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಬಂದ ಕಾರಿನಿಂದ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ: ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಕಾರೊಂದು ಬಂದಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಮುಂಬೈನಿಂದ ಸುಮಾರು 400 ಕಿಮೀ ದೂರದಲ್ಲಿ

29 Jun 2024 10:18 am
UGC-NET 2024: ಹೊಸ ದಿನಾಂಕ ಪ್ರಕಟಿಸಿದ ಎನ್‌ಟಿಎ

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ-ನೆಟ್‌, ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌, ಎನ್‌ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕಗಳನ್ನು ಪ್ರಕಟಿಸಿದೆ. UGC N

29 Jun 2024 9:24 am
ಕೊಪ್ಪಳ: ಆರೋಪಿ ಕರೆದೊಯ್ಯುವ ವೇಳೆ ಪೊಲೀಸರ ಮೇಲೆಯೇ ಅಟ್ಯಾಕ್

– ಹಲ್ಲೆ ನಡೆಸಿ ಆರೋಪಿಯನ್ನು ಬಿಡಿಸಿಕೊಂಡು ಹೋದ ದುಷ್ಕರ್ಮಿಗಳು ಗದಗ: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ (Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ (Gadag) ನಡೆದಿದೆ. ಕೊಪ್ಪಳ (Koppa

29 Jun 2024 8:59 am
ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ –ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ (Nandini Milk) ದರ ಏರಿಕೆಯಾಗಿದ್ದು, ಜನರು ಅಸಮಾಧಾನ ಹೊರಹಾಕಿದ್ದಾರೆ. ಇದರ ಮಧ್ಯೆಯೇ ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ ಎ

29 Jun 2024 8:44 am
ಅಂಬುಲೆನ್ಸ್, ಬೈಕ್ ಮಧ್ಯೆ ಅಪಘಾತ –ಮೂವರು ಸವಾರರು ದುರ್ಮರಣ

ಶಿವಮೊಗ್ಗ: ಅಂಬುಲೆನ್ಸ್ (Ambulence) ಹಾಗೂ ಬೈಕ್ (Bike) ನಡುವೆ ಭೀಕರ ಅಪಘಾತವುಂಟಾದ (Accident) ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರ

29 Jun 2024 8:07 am
ಇಂದು ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ; ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

– ದಶಕದ ಬಳಿಕ ಮುಡಿಗೇರುತ್ತಾ ವಿಶ್ವಕಪ್ ಕಿರೀಟ ಬಾರ್ಬಡೋಸ್: ಚುಟುಕ ಮಾದರಿಯ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸ

29 Jun 2024 7:52 am
ರಾಜ್ಯದ ಹವಾಮಾನ ವರದಿ: 29-06-2024

ರಾಜ್ಯದಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ

29 Jun 2024 5:50 am
ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!

ಬೆಂಗಳೂರು: ತುಳು ಭಾಷೆಯನ್ನು (Tulu Language) ಕಲಿಯಬೇಕೆಂಬ ಜನರಿಗೆ ಸಿಹಿ ಸುದ್ದಿ. ಈಗ ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ. ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ಹೊಸದಾಗಿ 110 ಭಾಷೆಗಳನ್ನು ಸೇರಿಸಿದೆ. ಭಾರತದ ತು

28 Jun 2024 11:40 pm
ಸ್ವಾಮೀಜಿಗೆ ಬೆಳ್ಳಿ ಕಿರೀಟ ಕೊಟ್ಟಿದ್ದೆ ಅವರ‍್ಯಾಕೆ ಹಾಗೆ ಮಾತಾಡಿದ್ರೋ: ಬೈರತಿ ಸುರೇಶ್

– ಸಿಎಂ, ಡಿಸಿಎಂ ಮಧ್ಯೆ ಯಾರು ಹುಳಿ ಹಿಂಡ್ಬೇಡಿ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಮಧ್ಯೆ ಯಾರು ಹುಳಿ ಹಿಂಡಬಾರದು ಎಂದು ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದ್ದಾರೆ. ಚಂದ್ರಶೇಖರನಾಥ ಸ್ವಾ

28 Jun 2024 10:47 pm
ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿಯನ್ನು ನಾವು ನಿರ್ಮಿಸಿಲ್ಲ, 2009 ರಲ್ಲಿ ಬೇರೊಂದು ಕಂಪನಿ ನಿರ್ಮಿಸಿದೆ: L&T ಸ್ಪಷ್ಟನೆ

ನವದೆಹಲಿ: ಭಾರೀ ಮಳೆಗೆ ದೆಹಲಿ (Delhi) ಇಂದಿರಾಗಾಂಧಿ ವಿಮಾನ ನಿಲ್ದಾಣ (Indira Gandhi International Airport) ಮೇಲ್ಛಾವಣಿ ಕುಸಿದು ಕ್ಯಾಬ್ ಡ್ರೈವರ್‌ ಓರ್ವ ಮೃತಪಟ್ಟಿದ್ದು, 7 ಜನರಿಗೆ ಗಾಯಗಳಾಗಿವೆ. ಈ ಘಟನೆ ಸಂಬಂಧ ಬಿಜೆಪಿ ಕಾಂಗ್ರೆಸ್‌ (BJP-Congress) ಮಧ್ಯೆ ಕ

28 Jun 2024 10:28 pm
ಅಮೇರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್, ಟ್ರಂಪ್ ಮುಖಾಮುಖಿ ಚರ್ಚೆ

ವಾಷಿಂಗ್ಟನ್: ಅಮೆರಿಕದಲ್ಲಿ ಈ ಬಾರಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ (US presidential election) ಹಿನ್ನೆಲೆ ಹಾಲಿ ಅಧ್ಯಕ್ಷ ಜೋ ಬೈಡನ್ (Joe Biden) ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮುಖಾಮುಖಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಹ

28 Jun 2024 10:08 pm
ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ: ಒಕ್ಕಲಿಗ ಸಮಾಜದ ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ವೀರಶೈವ ಲಿಂಗಾಯತ (Veershaiv Lingayat) ಸಮಾಜದ ಪಂಚ ಪೀಠದಿಂದ ಲಿಂಗಾಯತ ಮುಖ್ಯ

28 Jun 2024 9:02 pm
ಡಿಕೆಗೆ ಸಿಎಂ ಸ್ಥಾನ ಹೇಳಿಕೆ ಹಿಂದಿದ್ಯಾ ಕುತಂತ್ರ? –ಆಪ್ತರ ಬಳಿ ಸಿಎಂ ತೀವ್ರ ಅಸಮಾಧಾನ

ನವದೆಹಲಿ: ಕಾಂಗ್ರೆಸ್‌ನಲ್ಲಿ (Congress) ಡಿಸಿಎಂ ಕುರ್ಚಿ ಕದನ ಈಗ ಮುಖ್ಯಮಂತ್ರಿಯನ್ನೇ (Chief Minister) ಬದಲಿಸುವ ಮಟ್ಟಕ್ಕೆ ಜೋರು ಚರ್ಚೆ ಆಗುತ್ತಿದೆ. ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು (CM Siddaramaiah) ಸ್ವಾಮೀಜಿ ಹೇಳಿಕೆಯಿಂದ ತೀವ್

28 Jun 2024 8:32 pm
ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರದಲ್ಲೇ ಕಾಯಂ ಶಿಕ್ಷಕರ ನೇಮಕ: ಧರ್ಮೇಂದ್ರ ಪ್ರಧಾನ್ ಭರವಸೆ

ನವದೆಹಲಿ: ಮಂಡ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ (Mandya Kendriya Vidyalaya) ಕಾಯಂ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ತಿಳಿಸಿದ್ದಾರ

28 Jun 2024 8:04 pm
ಮುಂಬರುವ ಬಜೆಟ್‍ನಲ್ಲಿ ಹೆಜ್ಜಾಲ -ಚಾಮರಾಜನಗರ ರೈಲ್ವೆ ಮಾರ್ಗ ಯೋಜನೆ ಸೇರ್ಪಡೆ: ಅಶ್ವಿನಿ ವೈಷ್ಣವ್

ನವದೆಹಲಿ: ಹೆಜ್ಜಾಲ – ಚಾಮರಾಜನಗರ ನಡುವಿನ ರೈಲ್ವೆ ಯೋಜನೆಯನ್ನು (Hejjala – Chamarajanagar railway project) ಮುಂಬರುವ ಕೇಂದ್ರ ಬಜೆಟ್‍ನಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಮಳವಳ್ಳಿ ಕ್

28 Jun 2024 7:40 pm
ಶಫಾಲಿ ವರ್ಮಾ ಸ್ಫೋಟಕ ದ್ವಿಶತಕ –ಮೊದಲ ದಿನವೇ 3 ವಿಶ್ವದಾಖಲೆ ಬರೆದ ಭಾರತ

ಚೆನ್ನೈ: ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಮೊದಲ ದಿನವೇ ಟೀಂ ಇಂಡಿಯಾದ (Team India) ಆಟಗಾರ್ತಿಯರು 3 ವಿಶ್ವದಾಖಲೆ (World Record) ಬರೆದಿದ್ದಾರೆ. ಆರಂಭಿಕ ಆಟಗಾರ್ತಿ 20 ವರ್ಷದ ಶಫಾಲಿ ವರ್ಮಾ (Shafali Verma) ವೇಗದ ದ್ವಿಶ

28 Jun 2024 7:35 pm
ಕಾಸಿನ ಸರದಂತೆ ಕಾಣುವ ಟ್ರೆಂಡಿ ಕಾಯಿನ್ ನೆಕ್ಲೇಸ್

ಫ್ಯಾಷನ್ ಜ್ಯುವೆಲರಿ ಲೋಕದಲ್ಲಿ ಇಂದು ಮಿನಿ ಕಾಯಿನ್ಸ್ ನೆಕ್ಲೇಸ್‌ಗಳು (Mini Coin Necklace) ಟ್ರೆಂಡಿಯಾಗಿವೆ. ಸಣ್ಣ ಕಾಯಿನ್‌ನಂತಿರುವ ಮಿನಿ ನಾಣ್ಯದ ರೂಪದಂತಿರುವ ಕಾಯಿನ್ ನೆಕ್‌ಚೈನ್ ಹಾಗೂ ಟೈನಿ ಕಾಯಿನ್ ನೆಕ್ಲೇಸ್‌ಗಳು ಇದೀಗ ಹುಡು

28 Jun 2024 7:14 pm
ದಿನ ಭವಿಷ್ಯ: 28-06-2024

ಪಂಚಾಂಗ ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ಸಪ್ತಮಿ, ಶುಕ್ರವಾರ, ಪೂರ್ವಭಾದ್ರಪದ ನಕ್ಷತ್ರ / ಉತ್ತರಭಾದ್ರಪದ ನಕ್ಷತ್ರ ರಾಹುಕಾಲ 10:50 ರಿಂದ 12:26 ಗುಳಿಕಕಾಲ 07:38 ರಿಂದ 09:14 ಯಮಗಂಡಕಾಲ 03:38 ರಿ

28 Jun 2024 6:00 am
ರಾಜ್ಯದ ಹವಾಮಾನ ವರದಿ: 28-06-2024

ಕರ್ನಾಟಕದಲ್ಲಿ ಮುಂಗಾರಿನ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮ

28 Jun 2024 5:50 am
ನಾಳೆ ದಕ್ಷಿಣ ಕನ್ನಡದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ –ಎಲ್ಲೆಲ್ಲಿ ಏನಾಗಿದೆ?

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮು

27 Jun 2024 7:45 pm
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ –ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ

ಬೆಂಗಳೂರು/ಉಡುಪಿ: ಉಡುಪಿಯಲ್ಲಿ (Udupi) ಒಂದೇ ಕುಟುಂಬದ ನಾಲ್ವರ ಹತ್ಯೆ (Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಚೌಗಲೆ (Arun Chaugale) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail Application) ಹೈಕೋರ್ಟ್ (High Court) ವಜಾ ಮಾಡಿದೆ. ಹೈಕೋರ್ಟ್‌ನ ಏ

27 Jun 2024 7:42 pm
ಲಂಕಾ ನೌಕಾಪಡೆಯ ನಾವಿಕ ಸಾವು –ಭಾರತೀಯ ಮೀನುಗಾರರ ಮೇಲೆ ಹತ್ಯೆ ಆರೋಪ

ಕೊಲಂಬೋ: ಸಮುದ್ರದ ಗಡಿ ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಶ್ರೀಲಂಕಾ ನೌಕಾಪಡೆಯಿಂದ (Sri Lankan Navy) ಬಂಧಿತರಾದ 10 ಮೀನುಗಾರರ ಮೇಲೆ ತನ್ನ ನೌಕಪಡೆಯ ನಾವಿಕನ ಹತ್ಯೆ ಆರೋಪವನ್ನು ಶ್ರೀಲಂಕಾ ಹೊರಿಸಿದೆ. ಇತ್ತೀಚೆಗೆ 10 ಭಾರತೀ

27 Jun 2024 7:28 pm
ಕಿರುತೆರೆಯಲ್ಲಿ ಶುರುವಾಗಲಿದೆ ಪಾರ್ವತಿ ಜಗನ್ಮಾತೆಯಾದ ಕಥೆ ‘ಶ್ರೀ ದೇವಿ ಮಹಾತ್ಮೆ’

ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ

27 Jun 2024 7:12 pm
ಅದ್ಧೂರಿಯಾಗಿ ನಡೆಯಿತು ಸಲ್ಮಾನ್ ಖಾನ್, ರಶ್ಮಿಕಾ ನಟನೆಯ ಸಿನಿಮಾ ಮುಹೂರ್ತ

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಸಿಖಂದರ್’ (Sikandar) ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಜೂನ್ 27) ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮ ಫೋಟೋಗಳನ್ನು ನಿರ್ದೇಶಕ ಎ.ಆರ್ ಮುರುಗ

27 Jun 2024 5:19 pm
ಬಿಎಸ್‍ವೈ ವಿರುದ್ಧದ ಪೋಕ್ಸೋ ಕೇಸ್ – 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ (POCSO case) ಸಂಬಂಧ ಸಿಐಡಿ (CID) ಅಧಿಕಾರಿಗಳು ಕೋರ್ಟ್‍ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ಸೇರಿದಂತೆ 4 ಜನರ ವಿರುದ್ಧ ದೋಷಾರ

27 Jun 2024 4:59 pm
6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ –ತಂದೆ ಅರೆಸ್ಟ್

– ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ ಬೆಂಗಳೂರು: 6 ವರ್ಷದ ಮೊಮ್ಮಗಳ (Grand Daughter) ಮೇಲೆ ಆಕೆಯ ತಾತನೇ (Grandfather) ಅತ್ಯಾಚಾರವೆಸಗಿರುವ (Rape) ಘಟನೆ ಹುಳಿಮಾವು (Hulimavu) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಬನ್ನೇರುಘಟ್ಟ ರಸ್ತೆ

27 Jun 2024 4:47 pm
ವಾರಾಹಿ ದೀಕ್ಷೆ ಪಡೆದ ಡಿಸಿಎಂ ಪವನ್ ಕಲ್ಯಾಣ್

ಟಾಲಿವುಡ್ ನಟ ಪವನ್ ಕಲ್ಯಾಣ್ (Pawan Kalyan) ಇದೀಗ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಪವನ್ ಕಲ್ಯಾಣ್, ಖಾದಿ ಬಿಟ್ಟು ಕಾವಿ ತೊಟ್ಟಿದ್ದಾರೆ. ವಾರಾಹಿ ಮಾತಾ ದೀಕ್ಷೆ ತೆಗೆದುಕೊಂಡಿದ್ದಾರೆ. ಇತ್

27 Jun 2024 4:39 pm
ಅಯೋಧ್ಯೆಯಲ್ಲಿ ತಲೆ ಎತ್ತಲಿದೆ 650 ಕೋಟಿ ವೆಚ್ಚದ ‘ದೇಗುಲಗಳ ಮ್ಯೂಸಿಯಂʼ

ಅಯೋಧ್ಯೆ: ಪ್ರತಿನಿತ್ಯ ಸಾವಿರಾರು ಭಕ್ತರನ್ನು ಆಕರ್ಷಿಸುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇದೀಗ ಟಾಟಾ ಸನ್ಸ್‌ ಸಂಸ್ಥೆಯು (TaTa Sons) 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ( Museum of Temples)ಅನ್ನು ಸ್ಥಾಪಿಸಲು ಮುಂದಾಗಿದೆ. ಉತ್ತರ ಪ್

27 Jun 2024 9:13 am
T20 World Cup 2024: ಅಫ್ಘಾನ್‌ಗೆ ಹೀನಾಯ ಸೋಲು –ಮೊದಲ ಬಾರಿಗೆ ಆಫ್ರಿಕಾ ಫೈನಲ್‌ಗೆ ಎಂಟ್ರಿ

ಟ್ರಿನಿಡಾಡ್: ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ದಕ್ಷಿಣ ಆಫ್ರಿಕಾ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಿ20 ವಿಶ್ವಕಪ್‌ನಲ್ಲಿ ಆಫ್ರಿಕಾ ಮೊದಲ ಬಾರಿಗೆ ಫೈ

27 Jun 2024 8:53 am
ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

– ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ, ಕುಮಾರ

27 Jun 2024 8:43 am
ಮಾಜಿ ಮಂತ್ರಿ ನಾಗೇಂದ್ರ ಆಪ್ತರಿಂದ ಬೆದರಿಕೆ –ಜಡ್ಜ್‌ ಮುಂದೆಯೇ ಹೇಳಿಕೆ ನೀಡಿದ ಪ್ರಮುಖ ಆರೋಪಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಜಿ ಮಂತ್ರಿ ನಾಗೇಂದ್ರ (Nagendra) ಆಪ್ತರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ

26 Jun 2024 9:27 pm
ಡಿಕೆಶಿ ಸಿಎಂ ಆದಮೇಲೆ ಒಂದು ಡಜನ್ ಡಿಸಿಎಂ ಮಾಡಲಿ: ಶಾಸಕ ಬಸವರಾಜು ಶಿವಗಂಗಾ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಆದ ನಂತರ ಒಂದು ಡಜನ್ ಡಿಸಿಎಂ (DCM) ಮಾಡಲಿ ಎಂದು ಡಿಕೆಶಿ ಆಪ್ತ ಹಾಗೂ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ (Basavaraju Shivaganga) ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾ

26 Jun 2024 8:56 pm
ಸಾರಿಗೆ ಬಸ್ ಡಿಕ್ಕಿ: ಕೆಪಿಟಿಸಿಎಲ್ ಇಂಜಿನಿಯರ್ ದುರ್ಮರಣ

ಮಂಡ್ಯ: ಸಾರಿಗೆ ಬಸ್ (KSRTC Bus) ಡಿಕ್ಕಿಯಾಗಿ ಕೆಪಿಟಿಸಿಎಲ್ (ಟಿಎಲ್‍ಐ) ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ಬಳಿ ನಡೆದಿದೆ. ಮೃತರನ್ನು ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದ ಪಿ.ರವಿ (42) ಎಂದು ಗುರ

26 Jun 2024 8:53 pm
ಜನಾಂಗೀಯ ನಿಂದನೆ ಹೇಳಿಕೆ ನೀಡಿದ್ದ ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

– ಲೋಕಸಭಾ ಚುನಾವಣಾ ಸಮಯದಲ್ಲಿ ಹುದ್ದೆಗೆ ರಾಜೀನಾಮೆ – ಈಗ ಮರಳಿ ಅದೇ ಹುದ್ದೆಯನ್ನು ನೀಡಿದ ಕಾಂಗ್ರೆಸ್‌ ನವದೆಹಲಿ: ಜನಾಂಗೀಯ ನಿಂದನೆ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಸ್ಯಾಮ್ ಪಿತ್ರೋಡಾ (Sam Pitroda) ಅವರನ್ನು ಮತ್

26 Jun 2024 8:34 pm
ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ –ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

– ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೂ ರಜೆ ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ (ಜೂ.27) ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ (Hol

26 Jun 2024 8:09 pm
ಟಿ20‌ ರ‍್ಯಾಂಕಿಂಗ್ –ಸೂರ್ಯಕುಮಾರ್ ಯಾದವ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಟ್ರಾವಿಸ್ ಹೆಡ್

ದುಬೈ: ಇಂದು ಪ್ರಕಟವಾದ ಐಸಿಸಿ ಟಿ20 ರ‍್ಯಾಂಕಿಂಗ್ ಲೀಸ್ಟ್‌ನಲ್ಲಿ ಬ್ಯಾಟರ್‌ಗಳ (T20 Batting Rankings) ವಿಭಾಗದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (Travis Head) ಭಾರತದ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಹಿಂದಿಕ್ಕಿ ಅಗ

26 Jun 2024 7:23 pm
ತಾಳ್ಮೆ ಇರಲಿ ನ್ಯಾಯಾಲಯದ ಮೇಲೆ ವಿಶ್ವಾಸವಿಡೋಣ- ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಮನವಿ

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ಅರೆಸ್ಟ್ ಆಗಿದ್ದಾರೆ. ಇದೀಗ ಬೇಸರದಲ್ಲಿರುವ ಅಭಿಮಾನಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ. ತಾಳ್ಮೆಯಿಂದ ಇರಿ, ನ್

26 Jun 2024 6:51 pm
ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ –ಪಕ್ಷದಿಂದ ಬಿಜೆಪಿ ನಾಯಕನ ಉಚ್ಚಾಟನೆ

ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆದ 13 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉತ್ತರಾಖಂಡದ ಬಿಜೆಪಿ (BJP) ನಾಯಕ ಆದಿತ್ಯ ರಾಜ್ ಸೈನಿ (Aditya Raj Saini) ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೇ ಹಿಂದ

26 Jun 2024 6:39 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್‌ ಅಣುಕು ಪ್ರದರ್ಶನ

ಬೆಂಗಳೂರು: ಭದ್ರತೆ ಮತ್ತು ತುರ್ತು ಪ್ರತಿಕ್ರಿಯೆಯ ಪ್ರೋಟೋಕಾಲ್‌ನ ಭಾಗವಾಗಿ ರಾಷ್ಟ್ರೀಯ ಭದ್ರತಾ ಪಡೆ (NSG) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಆ್ಯಂಟಿ-ಹೈಜಾಕ್ ಅಣುಕು ಪ್ರದರ್ಶನವನ್ನು ಯಶಸ್ವಿಯಾಗ

26 Jun 2024 6:34 pm
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು

ನವದೆಹಲಿ: ಚನ್ನಪಟ್ಟಣ (Channapatna) ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ (New Delhi) ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭ

26 Jun 2024 6:33 pm
‘ರಾಬರ್ಟ್’ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಮತ್ತೊಂದು ಜೋಡಿ ಹಸೆಮಣೆ ಏರೋದಕ್ಕೆ ಸಜ್ಜಾಗಿದೆ. ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್ (Tharun Sudhir) ಜೊತೆ ಸೋನಲ್ (Sonal) ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿ

26 Jun 2024 6:06 pm
ರೇಣುಕಾಸ್ವಾಮಿ ಹತ್ಯೆ ಕೇಸ್ –ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನ ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಸ್ಥಳಾಂತರಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್,

26 Jun 2024 5:02 pm
ತ್ರಿಷಾ ಜೊತೆ ತಮಿಳು ನಟ ವಿಜಯ್ ಡೇಟಿಂಗ್- ಕೊನೆಗೂ ಸಿಕ್ತು ಸಾಕ್ಷಿ

ತಮಿಳು ನಟ ವಿಜಯ್ (Vijay Thalapathy) ದಾಂಪತ್ಯದಲ್ಲಿ ಬಿರುಕಾಗಿದೆ ಎಂದು ಕೆಲ ತಿಂಗಳುಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಹೀಗಿರುವಾಗ, ತ್ರಿಷಾ (Trisha) ಜೊತೆ ವಿಜಯ್ ಹೆಸರು ಕೇಳಿ ಬರುತ್ತಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸುದ

26 Jun 2024 4:48 pm
ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‍ಮೇಲ್ –ಆರೋಪಿಗಳು ಅರೆಸ್ಟ್

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಹರೀಶ್ ಗೌಡ (MLA K Harish Gowda) ಅವರನ್ನು ಹನಿಟ್ರ್ಯಾಪ್ ಮಾಡಿ ಬ್ಲಾಕ್‍ಮೇಲ್ ಮಾಡಿದ್ದ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಸಂ

26 Jun 2024 3:37 pm
ಜೂನ್ 30ಕ್ಕೆ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಸಿಎಂ

ಬೆಂಗಳೂರಿನ ಶಿವಾನಂದ ವೃತ್ತದ ಸಮೀಪ ನಿರ್ಮಾಣಗೊಂಡಿರುವ ನಿರ್ಮಾಪಕರ ಸಂಘದ (Film Producer Association) ನೂತನ ಕಟ್ಟಡವೀಗ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಜೂನ್ 30ರಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತ

26 Jun 2024 3:35 pm
ಮಾದಕ ವ್ಯಸನ ಆಧುನಿಕ ಪಿಡುಗು, ಬೆಂಗಳೂರನ್ನು ಉಡ್ತಾ ಪಂಜಾಬ್ ಆಗಲು ಬಿಡಲ್ಲ: ಪರಮೇಶ್ವರ್

ಬೆಂಗಳೂರು: ವಿಶ್ವದೆಲ್ಲೆಡೆ ಮಾದಕ ದ್ರವ್ಯ (Narcotics) ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಬೆಂಗಳೂರು (Bengaluru) ಉಡ್ತಾ ಪಂಜಾಬ್ ಆಗಲಿದೆ ಅಂತ ಹಲವರು ಹೇಳಿದರು. ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಗೃಹ ಸಚಿ

26 Jun 2024 3:31 pm
ವಿಪಕ್ಷ ನಾಯಕನ ಪಟ್ಟ ಅಲಂಕರಿಸ್ತಿದ್ದಂತೆಯೇ ಲುಕ್ ಬದಲಿಸಿಕೊಂಡ ರಾಗಾ

ನವದೆಹಲಿ: 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗ ರಾಗಾ ತಮ್ಮ ಲುಕ್ ಕೂಡ ಬದಲಾಯಿಸಿಕೊಂಡಿದ್ದಾರೆ. ಈ ಬದಲಾವಣೆಯ ಕುರಿತು‌ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚ

26 Jun 2024 3:21 pm
ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ

ಇಸ್ಲಾಮಾಬಾದ್:‌ ನಾವು ಭಾರತದ ಜೊತೆಗಿದ್ದೇವೆ. ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ಹೇಳಿದ್ದಾರೆ. ಕಾರ್ಯಕ್ರಮವೊಂದರ

26 Jun 2024 9:03 am
ಮುಂಗಾರು ಚುರುಕು; ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

ಕೊಡಗು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ‌ ಹೆಚ್ಚಳವಾಗಿದೆ. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯಾಗುತ್ತಿದೆ. ಸ್ವ

26 Jun 2024 8:54 am
ನಂದಿನಿ ಹಾಲಿನ ದರ ಹೆಚ್ಚಳ- ಹಳೆಯ ಪ್ಯಾಕೆಟ್‌ಗೂ ಹೊಸ ಬೆಲೆ, ಗ್ರಾಹಕರ ಆಕ್ರೋಶ

ರಾಯಚೂರು: ಕೆಎಂಎಫ್ ನಂದಿನಿ ಹಾಲಿನ ದರ (KMF Nandini Milk Price) ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಹೊಸ ದರ ಅನ್ವಯವಾಗುತ್ತಿದೆ. ಆದರೆ ರಾಯಚೂರಿನಲ್ಲಿ ಹಳೆಯ ದರದ ಪ್ಯಾಕೆಟ್‌ಗಳನ್ನ ಹೊಸ ದರದಲ್ಲಿ ಮಾರಾಟ ಮಾಡುತ್ತಿದ್ದು, ಗ್ರಾಹಕರು ಆಕ್ರೋಶ

26 Jun 2024 8:29 am
ನಟ ದರ್ಶನ್ ಬಳಿ ಇದೆ 2 ಯುಎಸ್ ಮೇಡ್ ಪಿಸ್ತೂಲ್‍ಗಳು!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಸಂಬಂಧ ಇದೀಗ ದರ್ಶನ್ ಮತ್ತು ಪ್ರದೋಷ್ ನ ಮತ್ತೊಂದು ಇಂಟ್ರೆಸ್ಟಿಂಗ್ ವಿಚಾರ ಬೆಳಕಿಗೆ ಬಂದಿದೆ. ಹೌದು. ನಟ ದರ್ಶನ್ (Challenging Star Darshan) ಬಳಿ ಲೈಸೆನ್ಸ್ ಪಡೆದಿರುವ 2

26 Jun 2024 8:19 am
ಲಾಸ್ ವೇಗಾಸ್‌ನಲ್ಲಿ ಗುಂಡಿನ ದಾಳಿ- ಐವರ ದುರ್ಮರಣ

ನ್ಯೂಯಾರ್ಕ್:‌ ಲಾಸ್ ವೇಗಾಸ್‌ನಲ್ಲಿರುವ (Las Vegas) ಅಪಾರ್ಟ್‌ ಮೆಂಟ್‌ಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಐವರು ಸಾವನ್ನಪ್ಪಿ, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಗುಂಡಿನ ದಾಳಿ ನಡೆಸಿದ ಶಂಕಿತನನ್ನು

26 Jun 2024 8:00 am
KRS ಅಣೆಕಟ್ಟು ಜಾಗದ ಮೇಲೆ ಭೂಗಳ್ಳರ ಕಣ್ಣು- ಒತ್ತುವರಿ ಮಾಡ್ತಿದ್ರೂ ಅಧಿಕಾರಿಗಳು ಸೈಲೆಂಟ್!

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂ ಅಂದ್ರೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿದೆ. ಈ ಭಾಗದಲ್ಲಿ ಆಗಾಗ್ಗೆ ಒಂದಲ್ಲಾ ಒಂದು ಅಕ್ರಮ ವಿಚಾರಗಳು ಬೆಳಕಿಗೆ ಬರುತ್ತಿವೆ. ಇಷ್ಟು ದಿನಗಳ ಕಾಲ ಬೇಬಿ ಬೆಟ್ಟದಲ್

26 Jun 2024 7:33 am
ದಿನ ಭವಿಷ್ಯ: 26-06-2024

ಪಂಚಾಂಗ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ, ವಾರ: ಬುಧವಾರ, ತಿಥಿ : ಪಂಚಮಿ ನಕ್ಷತ್ರ: ಧನಿಷ್ಠ, ರಾಹುಕಾಲ: 12.26 ರಿಂದ 2.02 ಗುಳಿಕಕಾಲ: 10.50 ರಿಂದ 12.26 ಯಮಗಂಡಕಾಲ: 7.38 ರಿಂದ 9.14 ಮೇಷ: ಯತ್ನ ಕಾರ್ಯಾನು

26 Jun 2024 7:06 am