SENSEX
NIFTY
GOLD
USD/INR

Weather

35    C
... ...View News by News Source
ಕೊರಿಯರ್ ಗರ್ಲ್ ಆಗಿ ಹೋಗಿ ಪ್ರಚಾರ ಮಾಡಿದ್ದೆ: ಡಿಕೆಶಿ ಪುತ್ರಿ

– ದಯವಿಟ್ಟು ಬಂದು ನಿಮ್ಮ ಜವಾಬ್ದಾರಿಯನ್ನು ಪೂರೈಸಿ ಬೆಂಗಳೂರು: ನಾನು ನನ್ನ ಚಿಕ್ಕಪ್ಪ ಮಾಡಿರುವ ಕೆಲಸಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕೊರಿಯರ್ ಗರ್ಲ್ ಆಗಿ ಪ್ರಚಾರ ಮಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್

26 Apr 2024 5:01 pm
ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿರುಸಿನ ಮತದಾನ!

ಮಂಗಳೂರು: ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಜನ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ 3 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 50.93% ರಷ್ಟು ಮತದಾನ ನಡೆದಿದೆ. ದಕ್ಷಿಣ ಕನ್ನ

26 Apr 2024 4:56 pm
ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕು

26 Apr 2024 4:39 pm
ಅನಂತ್ ನಾಗ್ ಮತದಾನಕ್ಕೆ ತಾಂತ್ರಿಕ ಸಮಸ್ಯೆ: ಕಾಲು ಗಂಟೆ ಕಾದ ನಟ

ಕನ್ನಡದ ಹೆಸರಾಂತ ಹಿರಿಯ ನಟ ಅನಂತ್ ನಾಗ್ (Anant Nag) ಮತದಾನ ಮಾಡುವುದಕ್ಕಾಗಿ ಬೆಂಗಳೂರು ನಾರ್ತ್ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಶ್ವಥ್ ನಗರ ಮತಗಟ್ಟೆ ಆಗಮಿಸಿದ್ದರು. ತಾಂತ್ರಿಕ ಸಮಸ್ಯೆ ಕಾರಣದಿಂದಾಗಿ 15 ನಿಮಿಷಕ್ಕೂ ಹೆಚ್ಚು

26 Apr 2024 4:37 pm
ಒಂದೊಂದು ವೋಟ್‌ನಿಂದ ಒಬ್ಬರ ಭವಿಷ್ಯ ಬರೆಯುವ ಶಕ್ತಿ ಇದೆ- ಶಿವಣ್ಣ ಮನವಿ

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ (Shivarajkumar) ದಂಪತಿ ಮತದಾನ ಮಾಡಿದ್ದಾರೆ. ಒಂದೊಂದು ವೋಟ್ ಕೂಡ ಒಬ್ಬರ ಭವಿಷ್ಯ ಬರೆಯುವ ಶಕ್ತಿ ಇದೆ. ಸಮಯ ವ್ಯರ್ಥ ಮಾಡದೇ ಯಂಗ್‌ಸ್ಟರ್ಸ್ ಬಂದು ಸೂಕ್ತ ವ್ಯಕ್ತಿಗೆ ಮತದಾನ ಮಾಡಬೇಕು ಎಂದು ಶಿವಣ

26 Apr 2024 4:33 pm
ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಲಂಡನ್‌ನಿಂದ ಬಂದು ಯುವತಿ ಮತದಾನ

ಮಂಡ್ಯ: ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಲಂಡನ್‌ನಿಂದ ಬಂದು ಯುವತಿ ಮತದಾನ ಮಾಡಿ ಗಮನ ಸೆಳೆದಿದ್ದಾರೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸೋನಿಕಾ ಲಂಡನ್‌ನಿಂದ ಬಂದು ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಸೋನಿ

26 Apr 2024 4:31 pm
ಹೃದಯಾಘಾತದಿಂದ ಮತದಾನ ಕೇಂದ್ರದ ಆವರಣದಲ್ಲೇ ಚಂಡೆ ವಾದಕ ನಿಧನ

– ಸಾಯುವ ಮೊದಲು ಮತದಾನ ಮಡಿಕೇರಿ: ಮತದಾನ (Voting) ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ (Heart Attack) ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಬಿ.ಶ

26 Apr 2024 4:28 pm
ರಾಮನವಮಿ ಮೆರವಣಿಗೆ ದಿನ ಬಾಂಬ್‌ ಸ್ಫೋಟ – NIA ತನಿಖೆಗೆ ಆದೇಶ

ಕೋಲ್ಕತ್ತಾ: ರಾಮನವಮಿ ಮೆರವಣಿಗೆ (RamaNavami) ದಿನ ಬಾಂಬ್‌ ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ (Kolkata High Court) ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿ ಆದೇಶಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಘ

26 Apr 2024 4:26 pm
ರಣ್‌ಬೀರ್‌ಗೆ ವಿಲನ್ ಆದ್ಮೇಲೆ ಬಾಬಿ ಡಿಯೋಲ್ ಬಂಪರ್ ಆಫರ್ಸ್

ಬಾಲಿವುಡ್ ನಟ ಬಾಬಿ ಡಿಯೋಲ್‌ಗೆ (Bobby Deol) ಚಿತ್ರರಂಗದಲ್ಲಿ ಅದೃಷ್ಟ ಖುಲಾಯಿಸಿದೆ. ಸಿನಿಮಾ ಆಫರ್ಸ್ ಇಲ್ಲದೇ ತೆರೆಮರೆಯಲ್ಲಿದ್ದ ನಟನಿಗೆ ‘ಅನಿಮಲ್’ (Animal) ಚಿತ್ರದಲ್ಲಿ ಅವಕಾಶ ಸಿಕ್ಕಿದ್ದೇ ಸಿಕ್ಕಿದ್ದು ಸಿಕ್ಕಾಪಟ್ಟೆ ಅವಕಾಶಗಳು

26 Apr 2024 4:04 pm
ಕರ್ನಾಟಕದಲ್ಲಿ 50.93% ವೋಟಿಂಗ್‌ –ಎಂದಿನಂತೆ ಬೆಂಗಳೂರಿನಲ್ಲಿ ಕಡಿಮೆ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮಧ್ಯಾಹ್ನ 3 ಗಂಟೆಯ ವೇಳೆಗೆ 50.93% ಮತದಾನ (Vote) ನಡೆದಿದೆ. ಬೆಂಗಳೂರಿನ (Bengaluru) 4 ಕ್ಷೇತ್ರ ಹೊರತು ಪಡಿಸಿದ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ 50% ಗಡಿ ದಾಟಿದೆ. ಬೆಂಗಳೂರು ಗ್ರಾಮೀಣ 49.62%, ಬೆಂಗಳೂರು ಉತ್ತ

26 Apr 2024 3:59 pm
ಉಸಿರಾಟದ ಸಮಸ್ಯೆ; ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಬಂದು ಮತದಾರರಿಂದ ವೋಟ್

ಬೆಂಗಳೂರು: ಉಸಿರಾಟದ ಸಮಸ್ಯೆಯ ನಡುವೆಯೂ ಕೆಲ ಮತದಾರರು ಆಕ್ಸಿಜನ್ ಮಾಸ್ಕ್ (Oxygen Mask) ಹಾಕಿಕೊಂಡು ಬಂದು ಮತದಾನ (Voting) ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಇಂಪ್ಯಾಕ್ಟ್ ಕಾಲೇಜ್ ಬೂತ್‌ನಲ್ಲಿ 62 ವರ್ಷದ ವೃದ್ಧರೊಬ್ಬರು ಉಸಿರಾಟ ಸಮಸ್

26 Apr 2024 3:51 pm
ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ನಿಧನ

ಚಿತ್ರದುರ್ಗ: ಚಳ್ಳಕೆರೆಯ (Challakere) ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ (Lok sabha Elections 2024) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ (Challakere) ಪಟ್ಟಣದ ವಿಠಲ ನಗರದ ಯಶೋಧಮ್ಮ (55)

26 Apr 2024 3:30 pm
ದೇಶದ ಮೇಲೆ ಪ್ರೀತಿ ಇರುವವರು ವೋಟ್ ಹಾಕಬೇಕು- ಸುದೀಪ್ ಮನವಿ

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Actor Sudeep) ಮಗಳು ಸಾನ್ವಿ (Sanvi Sudeep) ಜೊತೆ ಆಗಮಿಸಿ ವೋಟ್ ಮಾಡಿದ್ದಾರೆ. ದೇಶಕ್ಕಾಗಿ ವೋಟ್ ಮಾಡಿ ಎಂದು ನಟ ಸುದೀಪ್ ಮಾತನಾಡಿದ್ದಾರೆ. ದೇಶದ ಮೇಲೆ ಪ್ರೀತಿ ಇರುವವರು ವೋಟ್ ಮಾಡುತ್ತಾರೆ. ಬರದೇ ಇರುವವರ

26 Apr 2024 1:00 pm
ಆಪರೇಷನ್‍ಗೂ ಮುನ್ನ ವೋಟ್ ಮಾಡಿ ಮದರಿಯಾದ ಪೇಷೆಂಟ್!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ (First Phase Election) ನಡೆಯುತ್ತಿದ್ದು, ಮತದಾನ ಅತ್ಯಂತ ಬೆಂಗಳೂರಿನಲ್ಲಿ ಪೇಷೆಂಟ್ ಒಬ್ಬರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. 39 ವರ್ಷದ ಹೆಚ್.ಎನ್ ಮುರಳೀಧರ್ ಅವರು ಇಂದು ಮಧ

26 Apr 2024 12:59 pm
ಬೆಂಗಳೂರಿನಲ್ಲಿದ್ದರೂ, ಉಡುಪಿಗೆ ಬಂದು ಮತ ಹಾಕುವೆ : ನಟ ರಕ್ಷಿತ್ ಶೆಟ್ಟಿ

ರಿಚರ್ಡ್ ಆಂಟನಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ (Rakshit Shetty), ಬೆಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿ ಮತ (Voting) ಹಾಕಿದ್ದಾರೆ. ಪ್ರತಿ ಬಾರಿಯೂ ಅವರು ತಪ್ಪದೇ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಾರ

26 Apr 2024 12:48 pm
ಹಕ್ಕು ಚಲಾಯಿಸಿದ್ದೇನೆ, ನೀವು ವೋಟು ಮಾಡಿ: ನಟ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಒಬ್ಬರೇ ಬಂದು ರಾಜಾಜಿನಗರದ ಠಾಗೂರು ಸ್ಕೂಲ್ ನಲ್ಲಿ ಮತದಾನ (Voting) ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರವಿಚಂದ್ರನ್, ನಂತರ ತಮ್ಮ ಹಕ್ಕನ್ನು ಚಲಾಯಿಸಿದ್ದರ ಬಗ್ಗೆ ಮಾತನಾಡಿ

26 Apr 2024 12:35 pm
ನಾಳೆ ವಿದ್ಯಾಪೀಠಕ್ಕೆ ಚಾಲನೆ –ಯಾವ್ಯಾವ ಕಾಲೇಜುಗಳು ಭಾಗವಹಿಸುತ್ತವೆ? ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು: ಎಲ್ಲಕ್ಕಿಂತ ಮಿಗಿಲಾದ ಸಂಪತ್ತು, ಯಾರಿಂದಲೂ ಕದಿಯಲಾಗದ ವಸ್ತು ಯಾವುದು ಎಂದರೆ ಅದು ವಿದ್ಯೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಕುಟುಂಬಕ್ಕೆ ಒಳ್ಳೆದಾಗುತ್ತದೆ ಎಂಬ ಕಾರಣಕ್ಕೆ ಈಗ ಪೋಷಕರು ಮಕ್ಕಳ

26 Apr 2024 12:33 pm
ಕಲ್ಯಾಣ ಮಂಟಪಕ್ಕೆ ತೆರಳೋ ಮುನ್ನ ಮತ ಚಲಾಯಿಸಿದ ಮದುಮಗಳು

ಚಿಕ್ಕಮಗಳೂರು: ಯುವತಿಯೊಬ್ಬಳು ಹಸೆಮಣೆ ಏರುವ ಮುನ್ನ ಮತ ಚಲಾಯಿಸಿ ಜನರ ಗಮನ ಸೆಳೆದ ಘಟನೆ ಶೃಂಗೇರಿ (Sringeri) ತಾಲೂಕಿನ ಕೂತಗೋಡಿನಲ್ಲಿ ನಡೆದಿದೆ. ಗ್ರಾಮದ ಸ್ಪಂದನ ಮತ ಚಲಾಯಿಸಿದ ಯುವತಿ. ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ದಾರಿಯ ಮಧ

26 Apr 2024 12:26 pm
ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ

26 Apr 2024 12:23 pm
ಲಿಂಗಸುಗೂರಿನಲ್ಲಿ ನಕಲಿ ನೋಟು ಜಾಲ ಪತ್ತೆ – 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ

ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ (Lingasuguru) ನಕಲಿ ನೋಟಿನ (Fake Note) ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾ

26 Apr 2024 12:21 pm
ಅನುಮಾನವೇ ಇಲ್ಲ, ನಾನು ಗೆಲ್ತೀನಿ –ಹಕ್ಕು ಚಲಾಯಿಸಿದ ಬಳಿಕ ಪ್ರಜ್ವಲ್ ರೇವಣ್ಣ ಮಾತು

– ಮತ ಚಲಾವಣೆಗೂ ಮುನ್ನ ಮನೆ ದೇವರಿಗೆ ವಿಶೇಷ ಪೂಜೆ ಹಾಸನ: ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಮತ ಚಲಾಯಿಸಿದ್ದಾರೆ. ಮತ ಚಲಾವಣೆಗೂ (Voting)

26 Apr 2024 12:21 pm
ನಟ ನಾಗ ಚೈತನ್ಯನ ರಿಜೆಕ್ಟ್ ಮಾಡಿದ ಸಾರಾ ಅಲಿ ಖಾನ್

ಬಾಲಿವುಡ್ (Bollywood) ನಟಿ ಸಾರಾ ಅಲಿಖಾನ್, ದಕ್ಷಿಣದ ಖ್ಯಾತ ನಟ ಚಿತ್ರದಲ್ಲಿ ತಾವು ನಟಿಸುವುದಿಲ್ಲವೆಂದು ಹೇಳಿದ್ದಾರೆ. ನಾಗ ಚೈತನ್ಯ (Naga Chaitanya) ನಟನೆಯ ಚಿತ್ರದಲ್ಲಿ ಸಾರಾ ನಟಿಸಬೇಕಾಗಿತ್ತು. ಹಾಗಾಗಿ ನಿರ್ದೇಶಕರು ಆಕೆಯನ್ನು ಸಂಪರ್ಕ

26 Apr 2024 12:11 pm
ಚುನಾವಣೆಯ ಹಬ್ಬವನ್ನ ನಾವು ಪ್ರೀತಿಯಿಂದ ಆಚರಿಸೋಣ: ‘ಕೈ’ಅಭ್ಯರ್ಥಿ ಮನವಿ

ಮಂಗಳೂರು: ಚುನಾವಣೆಯ ಹಬ್ಬವನ್ನು ನಾವು ಪ್ರೀತಿಯಿಂದ ಆಚರಿಸೋಣ ಎಂದು ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ ವಿಚಾರಕ್ಕೆ ಪ್ರ

26 Apr 2024 12:09 pm
ಕರ್ನಾಟಕದಲ್ಲಿ 22.34% ಮತದಾನ –ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಮತದಾನ (Lok Sabha Election) ಬಿರುಸುಗೊಂಡಿದ್ದು, ಬೆಳಗ್ಗೆ 11:30ರ ವೇಳೆಗೆ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ (Dakshina Kannada) 30.98% ದಾಖಲಾದರೆ ಬೆಂಗಳೂರು ಕೇಂದ್ರದಲ್ಲಿ (Bengaluru Centrel) 19.81% ದಾಖಲಾಗಿದೆ.

26 Apr 2024 12:01 pm
ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತೆ: ಪೇಜಾವರ ಶ್ರೀ

ಉಡುಪಿ: ಮತ ಚಲಾಯಿಸಿ ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಷ್ಟೇ ಧನ್ಯತಾ ಭಾವ ಉಂಟಾಗಿದೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು (Pejawar Seer) ಹೇಳಿದ್ದಾರೆ. ಉಡುಪಿಯ ನಾರ್ತ್ ಸ್ಕೂಲ್‍ನ ಮತಗಟ್ಟೆ 185ರಲ್ಲಿ ಮತ ಚಲಾಯಿಸಿ, ಬಳಿಕ ಸ

26 Apr 2024 11:25 am
ಮೂಲಭೂತ ಸೌಕರ್ಯ ಕೊರತೆ ಆರೋಪ –ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಚಾಮರಾಜನಗರ: ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ದೂರ ಉಳಿದಿದ್ದಾರೆ. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿ

26 Apr 2024 11:25 am
ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿ

26 Apr 2024 11:14 am
ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್

ಉತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್, ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆ

26 Apr 2024 11:07 am
ಮದುವೆ ಗೌನ್‍ ಕತ್ತರಿಸಿದ ನಟಿ ಸಮಂತಾ

ನಟಿ ಸಮಂತ್ ರುತ್ ಪ್ರಭು (Samantha) ತಾವು ಮದುವೆಯಲ್ಲಿ ಧರಿಸಿದ್ದ ಗೌನ್ (Gown) ಅನ್ನು ಕತ್ತರಿಸಿ, ಹೊಸ ವಿನ್ಯಾಸದಲ್ಲಿ ಕಾಸ್ಟ್ಯೂಮ್ ತಯಾರಿಸಿಕೊಂಡಿದ್ದಾರೆ. ಆ ಕಾಸ್ಟ್ಯೂಮ್ ಅನ್ನೇ ಧರಿಸಿಕೊಂಡು ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲ

26 Apr 2024 10:58 am
ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ಇಲ್ಲ –ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ

ನವದೆಹಲಿ: ಇವಿಎಂನಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ಹೇಳಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮುಂದುವರಿದ ದೇಶಗಳಲ್ಲ

26 Apr 2024 10:54 am
Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರ ನಗರದ ಮತ

26 Apr 2024 10:42 am
ಕಡ್ಡಾಯ ಮತದಾನ ಕಾನೂನು ತರಬೇಕು: ಸಿದ್ದಗಂಗಾ ಶ್ರೀ ಆಗ್ರಹ

ತುಮಕೂರು: ಕಡ್ಡಾಯ ಮತದಾನ ಕಾನೂನು ಜಾರಿಗೆ ತರದೇ ಇರೋದು ಈ ದೇಶದ ದುರಂತ. ಪ್ರತಿಶತ 100 ಮತದಾನ ಆಗಬೇಕಾದರೆ ಕಡ್ಡಾಯ ಮತದಾನ ಕಾನೂನು ತರಬೇಕು ಎಂದು ಸಿದ್ದಗಂಗಾ ಶ್ರೀಗಳು (Siddaganga Shri) ಆಗ್ರಹಿಸಿದರು. ಲೋಕಸಭಾ ಚುನಾವಣಾ (Loksabha Elections 2024) ಮತದಾನ

26 Apr 2024 8:28 am
ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

ಬೆಂಗಳೂರು: ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Gir

26 Apr 2024 8:16 am
ಬಾಲಿವುಡ್ ನಟನನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ ಚಾರ್ಲಿ ಡೈರೆಕ್ಟರ್

ಚಾರ್ಲಿ 777 (Charlie 777) ಸಿನಿಮಾದ ನಂತರ ನಿರ್ದೇಶಕ ಕಿರಣ್ ರಾಜ್ (Kiran Raj) ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಚಾರ್ಲಿ ನಂತರ ನಟ ರಕ್ಷಿತ್ ಶೆಟ್ಟಿ ಹಲವಾರು ಪ್ರಾಜೆಕ್ಟ್ ಗಳಲ್ಲಿ ತಮ್ಮನ್ನು

26 Apr 2024 8:00 am
ಡಾರ್ಲಿಂಗ್ ಕೃಷ್ಣಗೆ 2ನೇ ಬಾರಿ ನಾಯಕಿಯಾದ ಅಮೃತಾ ಅಯ್ಯಂಗಾರ್

ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಅಮೃತಾ ಅಯ್ಯಂಗಾರ್ (Amrutha iyengar). ಈ ನಟನ ಜೊತೆ ಎರಡನೇ ಬಾರಿ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೊಂದು ವಿಶೇಷ ಪಾತ್ರವಾಗಿದ್ದು, ಚಿತ್ರದುದ್ದಕ್ಕೂ

26 Apr 2024 7:45 am
ಬೆಂಗಳೂರಿನಲ್ಲಿ ಬೆಳಗ್ಗೆಯೇ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕದಲ್ಲಿ ಮತದಾನ (Election) ಆರಂಭವಾಗಿದ್ದು ಬೆಂಗಳೂರಿನಲ್ಲಿ (Bengaluru) ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಮತದಾನ ಆರಂಭವಾಗುವ ಮೊದಲೇ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು 7 ಗಂಟೆಯ ನಂತರ ಮತದಾನ

26 Apr 2024 7:32 am
ಮತದಾನ ಚಲಾಯಿಸಿ ಮಾದರಿಯಾದ ನಟ ಗಣೇಶ್ ದಂಪತಿ

ಲೋಕಸಭಾ (Lok Sabha) ಚುನಾವಣೆಯ (Elections) ಮತದಾನ ಪ್ರಕ್ರಿಯೆಯಲ್ಲಿ ಅತ್ಯಂತ ಹುಮ್ಮಸ್ಸಿನಿಂದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ತಪ್ಪದೇ ಮತದಾನ ಮಾಡಿ ಎಂದು ಈವರೆಗೂ ಪ್ರಚಾರ ಮಾಡುತ್ತಿದ್ದ ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಜವಾಬ್ದ

26 Apr 2024 7:31 am
ದುನಿಯಾ ವಿಜಯ್ ನಟನೆಯ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ

ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ, ದುನಿಯಾ ವಿಜಯ್ ನಾಯಕನಾಗಿ ನಟಿಸಲಿರುವ ಹೊಸ ಚಿತ್ರಕ್ಕೆ ರಾಜ್ ಬಿ ಶೆಟ್ರಿ (Raj B Shetty) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ಬಗೆಯ ಪ

25 Apr 2024 3:43 pm
ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

ಬೆಂಗಳೂರು: ಮೂವರು ಯುವಕರು ರೈಲಿಗೆ (Train) ಸಿಲುಕಿ ಸಾವಿಗೀಡಾದ ದಾರುಣ ಘಟನೆ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಎಂದು ತಿಳಿದು ಬಂದಿದೆ. ಇಂದು ಬ

25 Apr 2024 3:30 pm
ಕೊನೆಗೂ ಮದುವೆಯಾಗುವ ಹುಡುಗನ ಫೋಟೋ ರಿವೀಲ್ ಮಾಡಿದ ಮಾನ್ವಿತಾ

ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರುಣ್ ಕುಮಾರ್ (Arun Kumar) ಜೊತೆ ‘ಟಗರು’ ನಟಿ ಮದುವೆಗೆ ರೆಡಿಯಾಗಿದ್ದಾರೆ. ಹಾಗಾದ್ರೆ ಹುಡುಗ ಯಾರ

25 Apr 2024 3:08 pm
ಮುಸ್ಲಿಮರ 4% ಮೀಸಲಾತಿ ಮುಂದುವರಿಸೋದಾಗಿ ಬಿಜೆಪಿ ಸುಪ್ರೀಂಗೆ ಹೇಳಿತ್ತು: ಸಿದ್ದರಾಮಯ್ಯ ತಿರುಗೇಟು

ಬೀದರ್‌: ಮುಸ್ಲಿಮರಿಗೆ(Muslims) ನೀಡಲಾಗಿರುವ 4%ರಷ್ಟು ಮೀಸಲಾತಿಯನ್ನು (Reservation) ಮುಂದುವರೆಸುತ್ತೇವೆ ಎಂದು ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದ

25 Apr 2024 2:51 pm
ಡಾ.ರಾಜ್ ಹುಟ್ಟು ಹಬ್ಬದ ದಿನದಂದು ಶೂಟಿಂಗ್ ಮುಗಿಸಿದ ‘ದ ಜಡ್ಜ್ ಮೆಂಟ್’ ಟೀಮ್

ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಚಿತ್ರೀಕರಣ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋ

25 Apr 2024 10:36 am
ಹಾಡು ನಿಲ್ಲಿಸಿದ ರಂಗನಾಯಕ –ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ (Badgu Thittu Yakshagana) ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ (Subrahmanya Dhareshwara) ಅಲ್ಪಕಾಲದ ಅಸೌಖ್ಯದಿಂದ ನ

25 Apr 2024 8:59 am
ಬರದಿಂದ ತರಕಾರಿ ದರ ಏರಿಕೆ –ಕ್ಯಾರೆಟ್ ಸೆಂಚುರಿ, ಬೀನ್ಸ್ ಡಬಲ್ ಸೆಂಚುರಿ

ಬೆಂಗಳೂರು: ರಾಜ್ಯದಲ್ಲಿ ಸರಿಯಾದ ಮಳೆಯಾಗದೇ (Rain) , ಜೊತೆಗೆ ಬಿಸಿಲ ಬೇಗೆಯ ಪರಿಣಾಮದಿಂದ ಕೆಲ ತರಕಾರಿಗಳ ದರ (Vegetable Price Hike) ಗಗನಕ್ಕೇರಿದೆ. ಕಳೆದೊಂದು ವಾರದಿಂದ ಬೀನ್ಸ್ ಕೆಜಿಗೆ 170 ರಿಂದ 200 ರೂ. ಗಡಿ ದಾಟಿದೆ. ಅತ್ತ ಕ್ಯಾರೆಟ್ ಕೂಡ ಸೆಂಚು

25 Apr 2024 8:28 am
ಚುನಾವಣೆಯಿಂದ ದೂರ –ಮೋದಿ ಕಾರ್ಯಕ್ರಮದಲ್ಲಿ ಹೆಗಡೆ ಭಾಗಿಯಾಗ್ತಾರಾ?

ಕಾರವಾರ: ಬಿಜೆಪಿಯ ಫೈರ್‌ ಬ್ರಾಂಡ್ ಸಂಸದ, ಪ್ರಖಂಡ ಹಿಂದುತ್ವವಾದಿ ಅನಂತ್‌ಕುಮಾರ್ ಹೆಗಡೆಗೆ (Ananth Kumar Hegde) ಈ ಬಾರಿ ಉತ್ತರ ಕನ್ನಡ (Uttar Kannada) ಟಿಕೆಟ್ ಮಿಸ್ ಆಗಿದೆ. ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡು ಬಿಜೆಪಿ (BJP) ಅಭ್ಯರ್ಥಿ ಪರ ಚ

25 Apr 2024 8:22 am
ದಿನ ಭವಿಷ್ಯ 25-04-2024

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪ್ರಥಮ / ದ್ವಿತೀಯ, ಗುರುವಾರ, ವಿಶಾಖ ನಕ್ಷತ್ರ. ರಾಹುಕಾಲ – 01:55 ರಿಂದ 03:29 ಗುಳಿಕಕಾಲ – 09:13 ರಿಂದ 10:47 ಯಮಗಂಡಕಾಲ – 06:06 ರಿಂದ 07:39 ಮೇಷ: ಉದ್ಯೋಗದಲ್ಲಿ ಒತ್ತಡ, ತ

25 Apr 2024 6:00 am
ಮೇ 1ಕ್ಕೆ ‘ಪುಷ್ಪ 2’ಲಿರಿಕಲ್ ವಿಡಿಯೋ ರಿಲೀಸ್

ಪುಷ್ಪ 2 ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಕ್ಕೆ ಬರುತ್ತಿದ್ದಂತೆಯೇ ಸಿನಿಮಾ ತಲುಪಿಸಲು ನಾನಾ ರೀತಿಯ ಸಿದ್ದತೆಗಳನ್ನು ಮಾಡುತ್ತಿದೆ ಚಿತ್ರತಂಡ. ಈಗಾಗಲೇ ಫಸ್ಟ್ ಲುಕ್, ಟೀಸರ್ ರಿಲೀಸ್ ಮಾಡಿರುವ ನಿರ್ದೇಶಕರು, ಈಗ ಮೇ 1 ರಂದು ಚಿತ

24 Apr 2024 7:06 pm
ಮಗಳು ಹಿರೋಯಿನ್, ಅಪ್ಪ ವಿಲನ್: ಇದು ‘ಕಿಂಗ್’ ಖಾನ್ ಸ್ಟೋರಿ

ಅಪ್ಪ-ಮಗಳನ್ನು ಒಂದೇ ಬಾರಿ ಸ್ಕ್ರೀನ್ ಮೇಲೆ ನೋಡುವ ಸೌಭಾಗ್ಯ ಸಿಕ್ಕಿದೆ ಶಾರುಖ್ (Shah Rukh Khan) ಅಭಿಮಾನಿಗಳಿಗೆ. ಬಾಲಿವುಡ್ ನಟ ಶಾರುಖ್ ಮತ್ತು ಪುತ್ರಿ ಸುಹಾನಾ ಖಾನ್ (Suhana Khan) ಒಂದೇ ಚಿತ್ರದಲ್ಲಿ ನಟಿಸುತ್ತಿದ್ದು, ಮಗಳು ಆ ಚಿತ್ರಕ್ಕೆ

24 Apr 2024 6:50 pm
‘ಗೌರಿ’ಸಿನಿಮಾದ ಪ್ರೀ ಟೀಸರ್ ರಿಲೀಸ್ ಮಾಡಿದ ಅನಿಲ್ ಕುಂಬ್ಳೆ

ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಗೌರಿ’. ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿ

24 Apr 2024 6:32 pm
ಊರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಆಸ್ತಿ ದಾನ ಮಾಡಿದ್ದೇನೆ, ಇಂಥಾ ಕೆಲಸ ಕುಮಾರಸ್ವಾಮಿ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

ರಾಮನಗರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ. ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ವಂತ ಜಮೀನನ್ನ ದಾನ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನ

24 Apr 2024 6:25 pm
ತಮ್ಮ ಸೋಲಿನ ಕಹಿ ನೆನಪು ಮತ್ತೆ ಬಿಚ್ಚಿಟ್ಟ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಯ (Lokasabha Elections 2024) ಬಹಿರಂಗ ಪ್ರಚಾರಕ್ಕೆ ಇಂದು ತೆರೆಬಿದ್ದಿದೆ. ಇದಕ್ಕೂ ಮುನ್ನ ಅಫ್ಜಲಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಈ ಹಿಂದೆ ಆಗ

24 Apr 2024 6:22 pm
ಅಣ್ಣಾವ್ರ ಹಾಡಿಗೆ ಧನ್ಯಾ ಜೊತೆ ಕಿಶನ್ ಡ್ಯುಯೇಟ್

ಸ್ಯಾಂಡಲ್‌ವುಡ್ ನಟಿ ಧನ್ಯಾ ರಾಮ್‌ಕುಮಾರ್ (Dhanya Ramkumar) ಜೊತೆ ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಕಿಶನ್ (Kishen Bilagali) ಡ್ಯುಯೇಟ್ ಹಾಡಿದ್ದಾರೆ. ನಿನ್ನದೇ ನೆನಪು ದಿನವೂ ಮನದಲ್ಲಿ ಎಂದು ಅಣ್ಣಾವ್ರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಡಾ.ರಾಜ್

24 Apr 2024 6:02 pm
ನಟ ದರ್ಶನ್ ಪ್ರಚಾರ ವೇಳೆ ಗಮನ ಸೆಳೆದ ಕೈಕಟ್ಟು

ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ನಟ ದರ್ಶನ್ (Darshan). ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಅವರ ಮತಯಾಚನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಕೈಗೆ ಕಟ್ಟಲಾದ ಬೆಲ್ಟ್ ಗಮನ ಸೆಳ

24 Apr 2024 5:43 pm
ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ರ‍್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದರು. ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣದ ರಾಜಶ್ರೀ ಪಾಟೀಲ್ ಪರ ಪ

24 Apr 2024 4:51 pm
‘ರಾಮಾಯಣ’ ಸಿನಿಮಾ ಕುರಿತಂತೆ ಯಶ್ ಫಸ್ಟ್ ರಿಯ್ಯಾಕ್ಷನ್

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಕುರಿತಂತೆ ಸಾಕಷ್ಟು ಸುದ್ದಿ ಆಗುತ್ತಿದ್ದರೂ, ಯಶ್ ಮಾತ್ರ ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪತ್ರಿಕೆಯೊಂದರ ಜೊತೆ ಮಾತನಾ

24 Apr 2024 4:37 pm
‘ಮಂಜುಮಲೈ ಬಾಯ್ಸ್’ನಟನ ಜೊತೆ ಅಪರ್ಣಾ ದಾಸ್ ಮದುವೆ

ಮಾಲಿವುಡ್ ನಟ ದೀಪಕ್ ಪರಂಬೆಲ್ (Deepak Parambol) ಜೊತೆ ‘ಬೀಸ್ಟ್’ (Beast Film) ನಟಿ ಅಪರ್ಣಾ ದಾಸ್ (Aparna Das) ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ಈ ಜೋಡಿ ಸರಳವಾಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗ

24 Apr 2024 4:30 pm
ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

ರಾಯ್‌ಪುರ: ಜೀವಂತ ಇದ್ದಾಗ ಕಾಂಗ್ರೆಸ್‌ (Congress) ಜನರನ್ನು ಲೂಟಿ ಮಾಡಿತ್ತು. ಈಗ ವ್ಯಕ್ತಿ ಮೃತಪಟ್ಟ ಬಳಿಕ ಆತನ ಆಸ್ತಿಯನ್ನು ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಿಡಿಕ

24 Apr 2024 4:24 pm
ವಿಜಯ್ ದೇವರಕೊಂಡ, ಪ್ರಶಾಂತ್ ನೀಲ್ ಭೇಟಿ: ಅಭಿಮಾನಿಗಳ ಅಚ್ಚರಿ

ನಿನ್ನೆಯಷ್ಟೇ ತೆಲುಗು ಚಿತ್ರೋದ್ಯಮದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿತ್ತು. ಅದು ಅಭಿಮಾನಿಗಳ ಗೊಂದಲಕ್ಕೂ ಕಾರಣವಾಗಿತ್ತು. ದಿಢೀರ್ ಅಂತ ವಿಜಯ್ ದೇವರಕೊಂಡ (Vijay Devarakonda) ಅವರನ್ನು ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ಭೇಟಿ

24 Apr 2024 4:18 pm
‘ಮಾರಣಾಯುಧಂ’ ಹೆಸರಿನಿಂದ ರೆಡಿಯಾಗಿದೆ ಮಾಲಾಶ್ರೀ ನಟನೆಯ ಚಿತ್ರ

ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ (Malashree) ಪ್ರಮುಖಪಾತ್ರದಲ್ಲಿ ನಟಿಸಿದ್ದ ‘ಮಾರಕಾಸ್ತ್ರ’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ (T

24 Apr 2024 3:52 pm
ತೆಲುಗಿನ ಸಂಗೀತ ನಿರ್ದೇಶಕ ತಮನ್‌ರನ್ನು ಭೇಟಿಯಾದ ಸುದೀಪ್ ಪುತ್ರಿ

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಅವರ ಪುತ್ರಿ ಸಾನ್ವಿ ಸುದ್ದಿಯಲ್ಲಿದ್ದಾರೆ. ತೆಲುಗಿನ ಮ್ಯೂಸಿಕ್ ಡೈರೆಕ್ಟರ್ ತಮನ್‌ರನ್ನು (Music Director Thaman) ಸಾನ್ವಿ ಭೇಟಿಯಾಗಿದ್ದಾರೆ. ನೆಚ್ಚಿನ ಸಂಗೀತ ನಿರ್ದೇಶಕನನ್ನು ಭೇಟಿಯಾದ ಬಗ

24 Apr 2024 3:38 pm
ಸಹೋದರಿಗೆ ಚಿನ್ನದ ಉಂಗುರ, ಟಿವಿ ಗಿಫ್ಟ್‌ ಕೊಡ್ತೀನಿ ಎಂದ ಪತಿಯನ್ನೇ ಮುಗಿಸಿದ ಪತ್ನಿ!

ಲಕ್ನೋ: ಮದುವೆ ಉಡುಗೊರೆಗೆ ಸಂಬಂಧಿಸಿದಂತೆ ಗಂಡ- ಹೆಂಡತಿ ಜಗಳ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆಯೊಂದು ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ. ಮೃತನನನು ಚಂದ್ರಪ್ರಕಾಶ್‌ (35) ಎಂದು ಗುರುತಿಸಲಾಗಿದೆ. ಈತನನ್ನು ಪತ್ನಿ ಚಾಬಿ ತನ್

24 Apr 2024 3:13 pm
ಅಣ್ಣಾವ್ರ ಜೊತೆಗಿನ ಒಡನಾಟ ಸ್ಮರಿಸಿದ ಜಗ್ಗೇಶ್

ವರನಟ ಡಾ.ರಾಜ್‌ಕುಮಾರ್ (Rajkumar) ಇಂದು (ಏ.24) 95ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಕುಟುಂಬಸ್ಥರ ಭೇಟಿ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ (Jaggesh) ಕೂಡ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ತಾವು ಆತ್ಮಹತ್ಯೆಗೆ ಪ್ರಯತ್ನಿಸಿದ ಸಂದರ್

24 Apr 2024 3:02 pm
ಲೋಕಸಭೆ 2024; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಇರುವ ಸವಾಲುಗಳೇನು?

2024 ರ ಲೋಕಸಭಾ ಚುನಾವಣೆಗೆ ಈಗಾಗಲೇ ಮೊದಲ ಹಂತದ ಮತದಾನ ನಡೆದಿದೆ. ಚುನಾವಣೆಯಲ್ಲಿ ಬಹುಮತಕ್ಕಾಗಿ ರಾಷ್ಟ್ರೀಯ ಪಕ್ಷಗಳ ನಾಯಕರು ದೇಶಾದ್ಯಂತ ಸುತ್ತಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಪ್ರಾದೇಶಿಕ ಪಕ್ಷಗಳು ತಮ್ಮ ರಾಜ್ಯ

24 Apr 2024 2:52 pm
10 ವರ್ಷಗಳ ಸಾಧನೆ ಬಿಜೆಪಿಗೆ ಬೂಸ್ಟರ್‌ ಡೋಸ್‌ ಕೊಡುತ್ತಾ? 

ನವದೆಹಲಿ: 2024ರ ಲೋಕಸಭಾ ಚುನಾವಣೆ ಕಳೆಗಟ್ಟಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಮೊದಲಿಗೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇದರಿಂದಾಗಿ ರಾಷ್ಟ್ರೀಯ ಪಕ್ಷಗಳ ನಡುವೆ ಕೆಸರೆರಚಾಟ ಶುರುವಾಗಿದೆ. ಕಾಂ

24 Apr 2024 2:47 pm
ಮೈತ್ರಿ ನಾಯಕರ ವರ್ತನೆಗೆ ಹೆಚ್‍ಡಿಡಿ ಬೇಸರ- ಸುಮಲತಾ ವಿರುದ್ಧವೂ ಅಸಮಾಧಾನ

ಹಾಸನ: ಮೈತ್ರಿ ಪಕ್ಷದ ನಾಯಕರ ವರ್ತನೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ (HD Devegowda) ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ (BJP) ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ- ಆಪರೇಟ್ ಮ

24 Apr 2024 2:36 pm
ಅಣ್ಣಾವ್ರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ

ಡಾ.ರಾಜ್‌ಕುಮಾರ್ (Rajkumar) ಅವರ ಹುಟ್ಟುಹಬ್ಬದಂದ (ಏ.24) ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಪುನೀತ್ ಪತ್ನಿ ಅಶ್ವಿನಿ (Ashwini Puneeth Rajkumar) ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರ

24 Apr 2024 1:30 pm
ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತಾ ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ?

ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆಯ (Loksabha Elections 2024) ಕಾವು ರಂಗೇರಿದೆ. ಶುಕ್ರವಾರ ಮೊದಲ ಹಂತದ ಚುನಾವಣೆ ನಡೆಯಲಿದ್ದು, 14 ಕ್ಷೇತ್ರದಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಈ ನಡುವೆ ಕಾಂಗ್ರೆಸ್ ದೇಶದ ಜನರ ಸಮಸ್ಯೆಗ

24 Apr 2024 1:23 pm
ಲೋಸಮರದ ಹೊತ್ತಲ್ಲೇ ‘ಕೈ’ಗೆ ಶಾಕ್- ಬಿಜೆಪಿ ಸೇರಿದ ಡಾ.ಶುಶ್ರುತ್ ಗೌಡ

ಮೈಸೂರು/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಮತ್ತೊಂದು ಆಪರೇಷನ್ ಕಮಲ ನಡೆದಿದೆ. ಲೋಕಸಮರದ ಹೊತ್ತಲ್ಲೇ ಮೈಸೂರು ಕಾಂಗ್ರೆಸ್‍ಗೆ ಶಾಕ್ ಕೊಟ್ಟಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಶುಶ್ರ

24 Apr 2024 1:08 pm
ಹರ್ಷಿಕಾ ಹಲ್ಲೆ ಪ್ರಕರಣ- ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭುವನ್ ದಂಪತಿ ಭೇಟಿ

ಹುಬ್ಬಳ್ಳಿ: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ದಂಪತಿ ಇಂದು (ಏ.24) ಸಚಿವ ಪ್ರಹ್ಲಾದ್ ಜೋಶಿ (Prahalad Joshi) ನಿವಾಸಕ್ಕೆ ಭೇಟಿಯಾಗಿದ್ದಾರೆ. ಎಲೆಕ್ಷನ್ ಮುಗಿದ ನಂತರ ಹರ್ಷಿಕಾ ದಂಪತಿ ಮೇಲಿನ ಹಲ್ಲೆಗೆ ಸೂಕ್ತ ಕ್ರಮ ಕೈಗೊಳ್

24 Apr 2024 12:56 pm
ಗಣಪತಿವಟ್ಟಂ ಸುಲ್ತಾನ್‌ ಬತ್ತೇರಿ ಎಂಬ ಹೆಸರು ಪಡೆದುಕೊಂಡಿದ್ದು ಹೇಗೆ?

ಲೋಕಸಭಾ ಚುನಾವಣೆ (Lok Sabha Election) ಸನ್ನಿಹಿತವಾಗುತ್ತಿದ್ದಂತೆ ಕೇರಳದ ವಯನಾಡಿನಲ್ಲಿ (Wayanad) ಸುಲ್ತಾನ್‌ ಬತ್ತೇರಿ (Sulthan Bathery) ಹೆಸರು ಸಾಕಷ್ಟು ರಾಜಕೀಯ ತಿರುವನ್ನು ಪಡೆದುಕೊಂಡಿದೆ. ಈ ಚುನಾವಣೆಯಲ್ಲಿ ಗೆದ್ದರೆ ವಯನಾಡು ಜಿಲ್ಲೆಯಲ್ಲಿರ

24 Apr 2024 12:52 pm
ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್‌

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ (Congress) ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ (Sam Pitroda) ಹೇಳಿಕೆಯಿಂದ ಕಾಂಗ್ರೆಸ್‌ (Congress) ಅಂತರವನ್ನು ಕಾಯ್ದುಕೊಂಡಿದೆ. ಅವರ ವೈಯಕ್ತಿ ಅಭಿಪ್ರಾಯವೇ ಹೊರತು ಕಾಂಗ್ರೆಸ್‌ ಅಭಿಪ್ರಾಯವಲ್ಲ ಎಂದು ವಕ

24 Apr 2024 12:06 pm
‘ಅನಿಮಲ್ ಪಾರ್ಕ್’ಸಿನಿಮಾ ಹೇಗಿರಲಿದೆ- ಪಾರ್ಟ್‌ 2 ಬಗ್ಗೆ ಸುಳಿವು ಕೊಟ್ಟ ನಿರ್ದೇಶಕ

ಬಾಲಿವುಡ್ ನಟ ರಣ್‌ಬೀರ್ ಕಪೂರ್ (Ranbir Kapoor) ಮತ್ತು ರಶ್ಮಿಕಾ ಮಂದಣ್ಣಗೆ(Rashmika Mandanna) ‘ಅನಿಮಲ್’ (Animal Film) ಚಿತ್ರ ಬಿಗ್ ಬ್ರೇಕ್ ಕೊಟ್ಟಿತ್ತು. ಇದರ ಪಾರ್ಟ್ 2 ಯಾವಾಗ ಎಂದು ಕಾಯುತ್ತಿದ್ದ ಫ್ಯಾನ್ಸ್‌ಗೆ ಡೈರೆಕ್ಟರ್ ಬಿಗ್ ಅಪ್‌ಡೇಟ್‌ವೊಂದ

24 Apr 2024 12:02 pm
ಪಿತ್ರಾರ್ಜಿತ ಆಸ್ತಿಗೆ 55% ತೆರಿಗೆ –ಅಮೆರಿಕ ಉದಾಹರಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡ ಸ್ಯಾಮ್‌ ಪಿತ್ರೋಡಾ

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ (Congress) ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ (Sam Pitroda) ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ (Inheritance Tax) ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಮೆರಿಕದ

24 Apr 2024 11:28 am
ಜ್ಯೂ.ಎನ್‌ಟಿಆರ್ ನಟನೆಯ ‘ದೇವರ’ಚಿತ್ರದಲ್ಲಿ ಮಗಧೀರ ಬೆಡಗಿ ಕಾಜಲ್

‘ಮಗಧೀರ’ ಬ್ಯೂಟಿ ಕಾಜಲ್ ಅಗರ್ವಾಲ್ (Kajal Aggarwal) ಮದುವೆಯಾಗಿ ಮಗು ಆದ್ಮೇಲೆ ಕೂಡ ನಟನೆಯಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಚಾರ್ಮ್ ಅನ್ನು ನಟಿ ಉಳಿಸಿಕೊಂಡಿದ್ದಾರೆ. ಸದ್ಯ ನಟಿಯ ಬಗ್ಗೆ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ಸ್ಟಾರ

24 Apr 2024 11:21 am
ವಿದ್ಯಾಪೀಠಕ್ಕೆ ಬನ್ನಿ –ಕಾಲೇಜುಗಳ ಮಾಹಿತಿಯನ್ನು ಉಚಿತವಾಗಿ ಪಡೆದುಕೊಳ್ಳಿ

ಬೆಂಗಳೂರು: ಇಂದಿನ ಕಲಿಕೆ, ನಾಳಿನ ದಾರಿ ದೀಪ. ಹೌದು, ಇದು ಪ್ರತಿಯೊಬ್ಬ ವಿದ್ಯಾರ್ಥಿಗೂ ಅನ್ವಯವಾಗುವ ಸಾಲುಗಳು. ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ಬೆಂಗಳೂರಿನ (Bengaluru) ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ವೇದಿಕೆ ಸಿದ್ಧ

24 Apr 2024 8:26 am
ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಸಂಪನ್ನ

– 13ನೇ ಬಾರಿಗೆ ದ್ರೌಪದಮ್ಮನ ಕರಗ ಹೊತ್ತು ಸಾಗಿದ ಅರ್ಚಕ ಜ್ಞಾನೇಂದ್ರ – ಕರಗ ಉತ್ಸವದಲ್ಲಿ ಗೋವಿಂದ ನಾಮಸ್ಮರಣೆ ಬೆಂಗಳೂರು: ಜಗಮಗಿಸುತ್ತಿರೋ ವಿದ್ಯುತ್ ದೀಪಗಳು, ಖಡ್ಗ ಹಿಡಿದುಕೊಂಡು ನಿಂತಿದ್ದ ವೀರ ಕುಮಾರರು, ಬಣ್ಣ ಬಣ್ಣದ ಹೂ

24 Apr 2024 8:22 am
ಸುಣ್ಣ ಬಣ್ಣ ಬಳಿದು ಮನೆ ಸ್ವಚ್ಛ –ಈ ಬಾರಿಯೂ ಅಮೇಠಿಯಿಂದ ರಾಹುಲ್‌ ಸ್ಪರ್ಧೆ?

ಲಕ್ನೋ: ರಾಹುಲ್‌ ಗಾಂಧಿ (Rahul Gandhi) ಬಾರಿಯೂ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ (Amethi Lok Sabha constituency) ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ರಾಹುಲ್‌ ಗಾಂಧಿಯ ಚುನಾವಣಾ ರಾಜಕಾರಣಕ್ಕೆ ಜನ್ಮ ನೀಡಿದ್ದ ಉತ್ತ

24 Apr 2024 8:07 am
ಮಸ್ಕ್‌ಗೆ ಭಾರತದ ಮಾರುಕಟ್ಟೆ ಮೇಲೇಕೆ ಕಣ್ಣು? 

– ಏನಿದು ಹೊಸ ಇವಿ ನೀತಿ? ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ ಹಾಗೂ ಉದ್ಯಮ ಸ್ನೇಹಿ ನೀತಿಗಳಿಂದಾಗಿ ಭಾರತದಲ್ಲಿ ಉದ್ಯಮಗಳಿಗೆ ಉತ್ತಮ ಪ್ರೋತ್ಸಾಹ ಸಿಗುತ್ತಿದೆ. ಇನ್ನೂ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Cars) ಕಂಪನಿ ತೆರೆಯ

24 Apr 2024 7:15 am
Reliance Retail Smart; ಸ್ಮಾರ್ಟ್ ಬಜಾರ್ ಗಮನ ಈಗ ಪ್ರೀಮಿಯಂ ವಸ್ತುಗಳ ಮಾರಾಟ, ಪ್ರಾದೇಶಿಕ ವಿಸ್ತರಣೆಗೆ

ಮುಂಬೈ: ಪ್ರೀಮಿಯಂ ಕೊಡುಗೆಗಳ ಜೊತೆಗೆ ರಿಲಯನ್ಸ್ ಸ್ಮಾರ್ಟ್ ಹಾಗೂ ಸ್ಮಾರ್ಟ್ ಬಜಾರ್ ತಮ್ಮ ಉತ್ಪನ್ನಗಳ ಪೋರ್ಟ್ ಫೋಲಿಯೋ ವೈವಿಧ್ಯಗೊಳಿಸುತ್ತಿದೆ. ಗ್ರಾಹಕರ ಆದ್ಯತೆಗಳಿಗೆ ತಕ್ಕಂತೆ ವಿಲಾಸಿ ಗುಣಮಟ್ಟದ ದೇಹ ಸುಗಂಧ (ಲಘುವಾದ ಹ

23 Apr 2024 11:00 pm
ಲಂಡನ್ ಅಲ್ಲ, ಭಾರತದಲ್ಲೇ ಅಂಬಾನಿ ಪುತ್ರನ ವಿವಾಹ

ಹೆಸರಾಂತ ಉದ್ಯಮಿ, ಶ್ರೀಮಂತ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ವಿವಾಹ ಲಂಡನ್ ನಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಲಂಡನ್ ನ ಪ್ರತಿಷ್ಠಿತ ಸ್ಟೋಕ್ ಪಾರ್ಕ್ ಎಸ್ಟೇಟ್ ಅನ್ನು ಮದುವೆಗಾಗಿ (Wedding) ಆಯ್ಕೆ ಮಾಡಲ

23 Apr 2024 10:37 pm
ನಟಿ ರಮ್ಯಾ ‘ಜಪಾನ್’ಅಂತ ಕರೆಯೋದು ಯಾರನ್ನ?

ಕನ್ನಡದ ಹೆಸರಾಂತ ನಿರ್ದೇಶಕ, ನಟರೊಬ್ಬರನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ಜಪಾನ್ (Japan) ಎಂದು ಕರೆಯುತ್ತಾರಂತೆ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ಹೇಳಿಕೊಂಡಿದ್ದು, ರಮ್ಯಾ ಅವರು ಹಾಗೆ ಕರೆದಾಗ ಬಲು ಸಂತೋಷವಾಗುತ್ತದೆ ಎ

23 Apr 2024 10:11 pm
ಕಾಂಗ್ರೆಸ್ ಷರಿಯಾ ಕಾನೂನು ಜಾರಿಗೊಳಿಸಲು ಬಯಸಿದೆ: ಯೋಗಿ ಆದಿತ್ಯನಾಥ್

ಲಕ್ನೋ: ಕಾಂಗ್ರೆಸ್ (Congress) ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ಷರಿಯಾ ಕಾನೂನನ್ನು ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿ

23 Apr 2024 9:57 pm
ವಿಜಯ್ ದೇವರಕೊಂಡ ಭೇಟಿ ಮಾಡಿದ ಪ್ರಶಾಂತ್ ನೀಲ್

ತೆಲುಗು ಚಿತ್ರೋದ್ಯಮದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಅದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಗಿದೆ. ದಿಢೀರ್ ಅಂತ ವಿಜಯ್ ದೇವರಕೊಂಡ (Vijay Devarakonda) ಅವರನ್ನು ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ಭೇಟಿ ಮಾಡಿದ್ದು, ವಿಜಯ್ ಅವ

23 Apr 2024 9:50 pm
ನಿರಂಜನ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘31 DAYS’ ಚಿತ್ರದ ವಿಶೇಷ ಪೋಸ್ಟರ್

ನಾಗವೇಣಿ ಎನ್ ಶೆಟ್ಟಿ ನಿರ್ಮಾಣದಲ್ಲಿ ತಯರಾಗುತ್ತಿರುವ ‘31 DAYS’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಸಿನಿಮಾದದಲ್ಲಿ ನಾಯಕರಾಗಿ ನಟಿಸುತ್ತಿರುವ ನಿರಂಜನ್ ಶೆಟ್ಟಿ (niranjan shetty) ಅವರ ಹುಟ್ಟು ಹಬ್ಬಕ್ಕಾಗಿ (Birthday) ಈ ಸ್ಪೆಷಲ್ ಪೋ

23 Apr 2024 4:19 pm
ಎಲ್ಲರ ಜೊತೆಗೂಡಿ ಸಾಗುವಂತೆ ಇಸ್ಲಾಂ, ಅಲ್ಲಾ ನಮಗೆ ಕಲಿಸಿದ್ದಾನೆ- ಮೋದಿಗೆ ಫಾರೂಕ್‌ ಅಬ್ದುಲ್ಲಾ ಟಾಂಗ್

ನವದೆಹಲಿ: ಮಂಗಳ ಸೂತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah) ಖಂಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರ

23 Apr 2024 4:14 pm
ವಿಜಯ್ ದಳಪತಿ ಸಿನಿಮಾದಲ್ಲಿ ಶ್ರೀಲೀಲಾ

ಕನ್ನಡದ ಬ್ಯೂಟಿ ಶ್ರೀಲೀಲಾ (Sreeleela) ತೆಲುಗಿನಲ್ಲಿ ಸಖತ್ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಆದರೆ ಇತ್ತೀಚೆಗೆ ಸತತ ತೆಲುಗು ಸಿನಿಮಾಗಳ ಸೋಲಿನ ಬೆನ್ನಲ್ಲೇ ಕಾಲಿವುಡ್‌ನತ್ತ ‘ಕಿಸ್’ (Kiss Film) ನಟಿ ಮುಖ ಮಾಡಿದ್ದಾರೆ. ಮತ್ತೊಂದು ತಮಿಳು ಸ

23 Apr 2024 4:04 pm
ಅಪ್ಪ-ಮಕ್ಕಳ ಕುತಂತ್ರದಿಂದ ಉಚ್ಚಾಟನೆ, ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ: ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ಅಪ್ಪ-ಮಕ್ಕಳ) ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕವಾಗಿದ್ದು, ಲೋಕಸಭೆ ಚುನಾವಣೆಯಲ

23 Apr 2024 4:04 pm