ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಸಮಾಜದ ಜನರ ಶಾಂತಿ ನೆಮ್ಮದಿಗಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಮನವಿ ಮಾಡಿದರು.
ರಾಯಚೂರು ಜಿಲ್ಲೆ, ಲಿಂಗಸೂರು ತಾಲ್ಲೂಕಿನ, ತಲೆಕಟ್ಟು ಗ್ರಾಮದ ಅಂಕಲಿ ಮಠದ ಅಂಕಲಿ ಶ್ರೀಗಳು ನಿನ್ನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ರವರ ನಿವಾಸದಲ್
ನ್ಯಾಮತಿ : ಚೀಲೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1,6,5 ಮತ್ತು 45ನೇ ವಾರ್ಡ್ಗಳ ವ್ಯಾಪ್ತಿಯಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದಾವಣಗೆರೆ ಉತ್ತರ ವಿಧಾನಸಭಾ ಮತದಾರರು ಪ್ರಜ್ಞಾವಂತರಿದ್ದು, ಪ್ರಜ್ಞಾವಂತಿಕೆಯನ್ನು ತೋರಿಸಬೇಕಿದೆ ಎಂದು ಚಿತ್ರದುರ್ಗ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್ ಅವರು ಕರ
ನನ್ನ ರಾಜಕೀಯದಲ್ಲಿ `ನನ್ನ ತತ್ವ ಪ್ರಜಾಪ್ರಭುತ್ವ' ಎಂಬ ತತ್ವವು ಜನರ ಸೇವೆ, ಸತ್ಯದ ಆಧಾರದ ಮೇಲೆ ಆಡಳಿತ ಮತ್ತು ನಾಗರಿಕರ ಕಲ್ಯಾಣಕ್ಕೆ ಆದ್ಯತೆ ನೀಡುವಂತಹ ತತ್ವಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ
ಆತ್ಮೀಯ ಮತದಾರ ಬಂಧುಗಳೇ ನಾನು ಪ್ರತಿಯೊಬ್ಬರ ಮನೆ ತಲುಪುವುದಕ್ಕೆ ಆಗದೇ ಇರಬಹುದು. ಆದರೆ, ನಿಮ್ಮೆಲ್ಲರ ಮನ ತಲುಪಿದ್ದೇನೆ ಎನ್ನುವ ವಿಶ್ವಾಸ ನನ್ನಲ್ಲಿದೆ. ಚುನಾವಣೆ ಬಳಿಕ ಎಲ್ಲರನ್ನೂ ಮತ್ತೊಮ್ಮೆ ಭೇಟಿಯಾಗುತ್ತೇನೆ
ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಮಲೇಬೆನ್ನೂರಿನಲ್ಲಿ ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜಂಟಿಯಾಗಿ ಪ್ರಚಾರ ಮಾಡಿದರು.
ಚನ್ನಗಿರಿ : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.
ಹರಿಹರ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಹರಿಹರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಗುತ್ತೂರು, ಗಂಗನಹರಸಿ, ದೀಟೂರು, ಸಾರಥಿ, ಪಾಮೇನಹಳ್ಳಿ, ಚಿಕ್ಕಬಿದರಿ, ಕುರುಬರಹಳ್ಳಿ, ಕ
ಹರಿಹರ ತಾಲ್ಲೂಕಿನ ಗುತ್ತೂರು ಬಡಾವಣೆಯ ಸುತ್ತಮುತ್ತಲಿನಲ್ಲಿ ದಾವಣಗೆರೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಬಿರುಸಿನ ಪ್ರಚಾರವನ್ನು ಮಾಜಿ ಶಾಸಕ ರಾಮಪ್ಪ, ಹೆಚ್.ಎಸ್. ನಾಗರಾಜ್,
ಹರಪನಹಳ್ಳಿ : ರಾಜಕಾರಣದಲ್ಲಿ ನನಗೆ ಯಾರೂ ಗಾಡ್ ಫಾದರ್ ಇಲ್ಲ. ಜನಸಾಮಾನ್ಯರೇ ನನ್ನ ಗಾಡ್ ಫಾದರ್. ನಾನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಜಿಲ್ಲೆಯ ಸ್ವಾಭಿಮಾನಿಗಳಿಗೆ ಗೆಲುವು ಸಿಕ್ಕಂತೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್
ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು ವೋಟ್ ಹಾಕಿಸಿಕೊಳ್ಳಲು ಇಟ್ಟುಕೊಂಡಿದೆ. ಆದ್ದರಿಂದ ಇಸ್ಲಾಂನವರು ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ಅಭ್ಯರ್ಥಿ ತಸ್ಲಿಂ ಬಾನು ಹೇಳಿದರು.
ಮಲೇಬೆನ್ನೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪುತಿದ್ದಾರೆ ಎಂದವರ ಕುಟುಂಬವೇ ಹಾದಿ ತಪ್ಪಿರುವ ಘಟನೆ ನಿಮ್ಮ ಮುಂದಿದೆ ಎಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ
ಹರಿಹರ ಪಟ್ಟಣದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ರಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಶ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರು ಹರಪನಹಳ್ಳಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಗ್ರಾಮ ಗ್ರಾಮ ಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬಂದಿತ್ತು.
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಲಂಬಾಣಿ ತಾಂಡಾಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತದಾನ ಮಾಡಿ ಶಾಹಿ ಹಚ್ಚಿದ ಎಡಗೈ ತೋರು ಬೆರಳು ತೋರಿಸುತ್ತಾ ಕನಿಷ್ಠ 20 ಜನರು ಗರಿಷ್ಠ 100 ಜನರು ಸೇರಿ ಸೆಲ್ಫಿ ತೆಗೆದು 9731016999 ಮೊಬೈ
ಹರಿಹರ : ಲೋಕಸಭೆ ಚುನಾವಣೆ ಯಲ್ಲಿ ಹಣ, ಆಮಿಷವೊಡ್ಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆಯ ಜನರು ಸ್ವಾಭಿಮಾನಿಗಳಾಗಿದ್ದು, ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥ
ನಗರದ ಹೈಸ್ಕೂಲ್ ಮೈದಾನದಲ್ಲಿ ನಿನ್ನೆ ನಡೆದ ಪ್ರಜಾಧ್ವನಿ-2 ಕಾರ್ಯಕ್ರಮ ಯಶಸ್ವಿಯಾಗಿ ಮುಗಿದಿದ್ದು, ಇಂದು ಜಿಲ್ಲಾ ಕ್ರೀಡಾಪಟುಗಳು ಸ್ವಚ್ಚಗೊಳಿಸಿದರು.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರ ವಕೀಲರ ಭವನದಲ್ಲಿ ಮತಯಾಚನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಜಿಲ್ಲಾ ಸಮಾಜಿಕ ನ್
ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಣಜಿ, ಜಮ್ಮಾಪುರ, ಕೆರೆಯಾಗಳಹಳ್ಳಿ, ಗೊಲ್ಲರಳ್ಳಿಯ ಎಸ್.ಟಿ ಕಾಲೋನಿ, ಮಲ್ಲೇನಹಳ್ಳಿಯ ಭೋವಿ ಕಾಲೋನಿಗೆ ತೆರಳಿದ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಿ.ಎಸ್. ಶ್ಯಾ
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟ ಕೀಯ ಪ್ರೀತಿ. ಅವರ ಮೇಲೆ ನಿಜವಾದ ಕಾಳಜಿ ಇಲ್ಲ. ಮೂರು ತಲೆಮಾರು ದೇಶದ ಪ್ರಧಾನಿ ಗಳಾಗಿದ್ದ ಗಾಂಧಿ ಕುಟುಂಬ
ನನ್ನ ಗ್ಯಾರಂಟಿ ಅಭಿವೃದ್ಧಿ, ಬಡ ಕುಟುಂಬ, ಹಳ್ಳಿ ಪ್ರದೇಶದಿಂದ ಬಂದಂತಹ ನನಗೆ ಬಡವರು, ಹಸಿವಿನ ನೋವು ಗೊತ್ತು.
This content is restricted.
This content is restricted.
ದಾವಣಗೆರೆ, ವಿದ್ಯಾನಗರ ಆಂಜನೇಯ ದೇವಸ್ಥಾನದ ಹಿಂಭಾಗ ನಿವಾಸಿ, ಗೋವಿಂದ್ಚಾರ್ ಅವರ ಧರ್ಮಪತ್ನಿ ಪಿ. ಮಂಜುಳ (58) ದಿನಾಂಕ : 3.5.2024ರ ಶುಕ್ರವಾರ ನಿಧನ
ಹರಿಹರ ತಾಲ್ಲೂಕು ಸತ್ಯನಾರಾಯಣಪುರ ಕ್ಯಾಂಪ್ ವಾಸಿ ಶ್ರೀ ಈದರ ಸುಬ್ಬಾರಾವ್ ದಿನಾಂಕ : 01.05.2024 ಬುಧವಾರ ರಾತ್ರಿ 12.20ಕ್ಕೆ ನಿಧನ
ದಾವಣಗೆರೆ, ಮೇ 3 - ಲೋಕಸಭಾ ಚುನಾವಣೆ ಮತದಾನವು ಇದೇ ದಿನಾಂಕ 7 ರಂದು ನಡೆಯಲಿದ್ದು, ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ, ಸಾರ್ವಜನಿಕ ಶಾಂತಿ
ಮೋದಿ ಅಲೆ ಎಲ್ಲೂ ಇಲ್ಲ. 2-3 ರಾಜ್ಯ ಹೊರತು ಪಡಿಸಿದರೆ, ಎಲ್ಲವೂ ಆಪರೇಷನ್ ಕಮಲ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಹೇಳಿದರು
ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಇಂದು ಹೊನ್ನಾಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಮಧ್ಯಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಜಿಲ್ಲೆ. ಆದ್ರೆ, ಇಲ್ಲಿ ಐಟಿ-ಬಿಟಿ, ದೊಡ್ಡ ದೊಡ್ಡ ಕೈಗಾರಿಕೆಗಳು ಇದುವರೆಗೂ ಬಂದಿಲ್ಲ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 13, 19, 20 ಮತ್ತು 21ನೇ ವಾರ್ಡ್ಗಳ ವ್ಯಾಪ್ತಿಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಮನೂರು ಶಿವಶಂಕರಪ್ಪ
ನಗರದ ದೊಡ್ಡಪೇಟೆ ಶ್ರೀ ಬಸವೇಶ್ವರ ಸೇವಾ ಸಂಘದಿಂದ 113ನೇ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ
ಹರಪನಹಳ್ಳಿ ತಾಲ್ಲೂಕಿನ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನಿನ್ನೆ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ರೋಡ್ ಶೋ ನಡೆಸಿದರು.
ಮೂರು ಬಾರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದಿ.ಚನ್ನಯ್ಯ ಒಡೆಯರ್ ಅವರ ಸಮಾಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಎಂ.
ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಿಂದ ಐವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ನೆಟ್ಬಾಲ್ (ಮಹಿಳೆ) ಪಂದ್ಯಾವಳಿಯಲ್ಲಿ
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ದೇವಾಂಗ ಸಮಾಜದ ಶ್ರೀ ಗಾಯತ್ರಿ ಪೀಠ,
ಕಾಂಗ್ರೆಸ್ ಗ್ಯಾರಂಟಿಗಳು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಗರದಲ್ಲಿ ಬೃಹತ್ ರೋಡ್ ಶೋ
ಬೆಂಗಳೂರಿನ ಹೈಕೋರ್ಟ್, ಹಾಸನ, ಬಳ್ಳಾರಿಯ ಜಿಲ್ಲಾ ಕೋರ್ಟ್ಗಳ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೂ ಕೋರ್ಟ್ ನಿರ್ಮಿಸುವ ಕನಸು
ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥನೆ
ರಾಣೇಬೆನ್ನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ
This content is restricted.
ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಅಶೋಕ ರಸ್ತೆ, ಡಿಸಿಎಂ ರಸ್ತೆ, ಹದಡಿ ರಸ್ತೆಯಲ್ಲಿ ಸಂಚರಿಲು ಸವಾರರು ಭಯಪಡುವಂತಾಗಿದೆ ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸಂಸದ ಜಿ.ಎಂ. ಸಿದ್ದೇಶ್ವರ ವಿರುದ್ದ ಕಿಡಿಕಾರಿದರು.
ನಗರದ ಬಾಪೂಜಿ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 4ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ನಲ್ಲಿರುವ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ಶಿವಕುಮಾರ್ ಒಡೆಯರ್ ತಿಳಿಸಿದ್ದಾರೆ.
ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಮತಯಾಚಿಸಲಿದ್ಧಾರೆ.
ರಾಯಚೂರು ಜಿಲ್ಲೆ ಲಿಂಗಸ ಗೂರು ತಾಲ್ಲೂಕಿನ ತಲೆಕಟ್ಟು ಗ್ರಾಮದ ಅಂಕಲಿಮಠದ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋ ತ್ಸವ ಹಾಗೂ ನೂತನ ಮಾಂಗಲ್ಯ ಭವನದ ಲೋಕಾ ರ್ಪಣೆಯ ಸಂಬಂಧ ಇಂದು ಬೆಳಿಗ್ಗೆ 10.30ಕ್ಕೆ ಬಿಐಇಟಿಯ ಬೆಳ್ಳಿಗಿರಿ ವಸತಿ ಗೃಹ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಗಳ್ಳಿ ಮಂಜುನಾಥ್ ಬಣದ ಕಾರ್ಯಕರ್ತರು ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಉತ್ತರ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್ನ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟ
ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದ ವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂನ್ 3 ರಂದು ಮತದಾನ
ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂದಿಹಾಳ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪತಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಗಾಂಧಿನಗರ ಹಾಲೇಶ್, ಅಂಜಿನಪ್ಪ, ಗಿರೀಶ್, ಬ
ಬಿಜೆಪಿ ಮುಖಂಡ, ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ನಾಳೆ ಶುಕ್ರವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರ
ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ 16 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಹೆಚ್.ಸಿ. ಜಯಮ್ಮ ಹೇಳಿದ್ದಾರೆ.
ಹರಿಹರ : ಮೇ 7 ರಂದು ನಡೆಯುವ ದಾವ ಣಗೆರೆ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸ
ಹರಿಹರ : ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ, ನಿಮ್ಮ ಮನೆ ಮಗನನ್ನು ಲೋಕಸಭೆಗೆ ಕಳುಹಿಸಿಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ
This content is restricted.
ದಾವಣಗೆರೆ, ಏ.27- ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾ
ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇದೇ ದಿನಾಂಕ 10 ರಿಂದ ಮೇ 19 ರವರೆಗೆ ಆಯೋಜಿಸಲಾಗಿದೆ. ವಿವರಕ್ಕೆ ವಿನಾಯಕ ಡಿ ಜೋಶಿ (98441 30834), ಎಸ್. ಗೋಪಾಲದಾಸ್ ಅವರನ್ನು ಸಂಪರ್ಕಿಸಬಹುದು.
ಮಧ್ಯ ಕರ್ನಾಟಕದ ಜಿಲ್ಲೆಯಲ್ಲಿ ಹೈಕೋರ್ಟ್ ಮಾದರಿಯಲ್ಲಿ ಕೋರ್ಟ್ ನಿರ್ಮಿಸಲು ಪ್ಲಾನ್ ಮಾಡಿದ್ದೆ. ಆದರೆ, ಬಿಜೆಪಿ ಸರ್ಕಾರ ಬಂದು ಅವರಿಗೆ ತಿಳಿದ ಹಾಗೇ ಕೋರ್ಟ್ ನಿರ್ಮಿಸಿದೆ. ಕೋರ್ಟ್ ನವೀಕರಣಕ್ಕೆ ಹೆಚ್ಚಿನ ಒತ್ತು ಹಾಗೂ ಅಭಿವೃ
ವಿಠಲಾಪುರ ಗ್ರಾಮದ ಭದ್ರಾ ಚಾನಲ್ ಬಳಿಯ ಮರದ ಕೊಂಬೆಯಲ್ಲಿ ಸುಮಾರು 55-60 ವರ್ಷದ ಹೆಂಗಸಿನ ಅನಾಮಧೇಯ ಶವ ಪತ್ತೆಯಾಗಿದೆ.
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ.
ಬಿಜೆಪಿಯಲ್ಲಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಸೇರಬೇಕಾಯಿತು ಎಂದು ಪಾಲಿಕೆ ಸದಸ್ಯ ಎಲ್.ಡಿ. ಗೋಣೆಪ್ಪ ಹೇಳಿದರ
ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್ಗೂ ಯಾವುದೇ ಸಂಬ
112ನೇ ವರ್ಷದ ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ಇದೇ ದಿನಾಂಕ 4ರ ಶನಿವಾರದಿಂದ ಇದೇ ದಿನಾಂಕ 10ರ ಶುಕ್ರವಾರದವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಗರದ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಮತದಾನ ಜಾಗೃತಿ ಜಾಥಾಗೆ ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್ ಚಾಲನೆ ನೀಡಿದರು.
ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ ಸೌಹಾರ್ದ ನಡಿಗೆಯಲ್ಲಿ ಪಾಲ್ಗೊಂಡ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 11, 9, 12, 2, 3, ಮತ್ತು 4ನೇ ವಾರ್ಡ್ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ
ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ ಆಗುವವರೆಗೂ ರಾಜ್ಯ ಸರ್ಕಾರ ಮಲಗಿಕೊಂಡಿತ್ತಾ? ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದ್ದಾರೆ.
ಹರಿಹರ : ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜಿ.ಎಂ. ಸಿದ್ದೇಶ್ವರ ಹೇಳಿದರು.
ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್
ರಾಣೇಬೆನ್ನೂರು : ಭಾರತವನ್ನ ಅತ್ಯದ್ಭುತವಾಗಿ ಅಭಿವೃದ್ಧಿ ಪಡಿಸಿ ಜಗತ್ತಿನಲ್ಲಿಯೇ ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಲಿರುವ ಪ್ರದಾನಿ ನರೇಂದ್ರ ಮೋದಿ ಅವರಿಗೆ ಬಸವರಾಜ ಬೊಮ್ಮಾಯಿ ಅವರ ಅವಶ್ಯಕತೆ ಇದೆ.
This content is restricted.
ಮಕ್ಕಳಲ್ಲಿ ಕಲಿಕೆ ಆರಂಭವಾಗುವುದು ಅನುಕರಣೆಯಿಂದ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಣ್ನುಡಿಯಂತೆ ಮಕ್ಕಳಲ್ಲಿ ಅನುಕರಣೆ ಮೊಳಕೆ ಯೊಡೆಯುವಾಗ ಪೋಷಕರು ಮತ್ತು ಹಿರಿಯರು ಮನೆಯಲ್ಲಿ ಮಕ್ಕಳಿರುವುದನ್ನು ಅರಿತು ಯಾವುದೇ ಕಾರ್
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನವಭಾರತ ಸೇನಾ ಪಕ್ಷದ ವತಿಯಿಂದ ಸ್ಪರ್ಧಿಸಿದ್ದು, ತಮ್ಮ ಕ್ರಮ ಸಂಖ್ಯೆ 11ರ ಬೆಂಕಿ ಪಟ್ಟಣದ ಗುರುತಿಗೆ ಮತ ನೀಡುವಂತೆ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಮನವಿ ಮಾಡಿದ್ದಾರೆ.
ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಹವಾನೂ ಇಲ್ಲ. ಅಭಿವೃದ್ಧಿ ಹವಾ ಒಂದೇ ಇರುವುದು ಎಂದು ದಾವ ಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಚಾಮರಾಜ ನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನಿಧನವಾಗಿರು ವುದು ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಸಂತಾಪ ಸೂಚಿಸಿದ್ದಾರೆ.
ದಾವಣಗೆರೆ - ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ನಡೆಯುತ್ತಿರುವ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಇಂದು ಶ್ರೀ ಅಮ್ಮನವರ ದೊಡ್ಡಜಾತ್ರೆ ಜರುಗಲಿದೆ.
ಹರಿಹರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನ ಮೈತ್ರಿ ವನದಲ್ಲಿ ನಾಳೆ ದಿನಾಂಕ 1ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರೊ.ಬಿ. ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಘಟಕ ತಿಳಿಸಿದೆ.
ನಾಳೆ ದಿನಾಂಕ 1ರ ಬುಧವಾರ ನಗರದ ಬಂಟರ ಭವನದಲ್ಲಿ ಜಿಲ್ಲಾ ಪಂಚಮಸಾಲಿ ಸಮಾಜದ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕ, ಸಮಾಜದ ಮುಖಂಡ ಎಚ್.ಎಸ್. ಶಿವಶಂಕರ್ ತಿಳಿಸಿದರು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ತಿಳಿಸಿದ್ದಾರೆ.