SENSEX
NIFTY
GOLD
USD/INR

Weather

23    C
... ...View News by News Source
ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿದ ರಾಧಿಕಾ ಖೇರಾ..: ಕಾರಣ ಗೊತ್ತಾದ್ರೆ ಷಾಕ್‌ ಆಗೋದು ಪಕ್ಕಾ….!

ರಾಯಪುರ: ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆ

6 May 2024 12:15 pm
ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ :ಸಿ ಎಂ ಸಿದ್ದರಾಮಯ್ಯ

ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸ

6 May 2024 12:07 pm
ವಾಕ್‌ ಮಾಡೋರಿಗೆ ಸ್ಪೆಷಲ್‌ ಸ್ಟೋರಿ ಇದು ಮಿಸ್‌ ಮಾಡಬೇಡಿ ….!

ತುಮಕೂರು: ಸಾಮಾನ್ಯವಾಗಿ ವಾಕಿಂಗ್‌ ಮಾಡುವುದು ಈಗ ಎಲ್ಲರ ಹವ್ಯಾಸ. ಇನ್ನು ಕೆಲವು ವೈದ್ಯರು ಹೇಳಿದ್ದಾರೆ ಎಂದು ಕಾಟಾ ಚಾರಕ್ಕೂ ಮಾಡಬಹುದು. ಅದು ಏನೆ ಇರಲಿ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ಕಾಳಜಿ ಹುಟ್ಟಿದೆ. ಹೈಜನಿಕ್‌ ಫುಡ್‌ ಮ

6 May 2024 11:49 am
ಶಿವಣ್ಣನಿಗೆ ಕುಮಾರ್‌ ಬಂಗಾರಪ್ಪ ಟಾಂಗ್‌ …..!

ಶಿವಮೊಗ್ಗ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ಕ್ಷಣಗಳು ಬಾಕಿ ಉಳಿದಿವೆ. ಗೀತಾ ಶಿವರಾಜ್‌ಕುಮಾರ್ ಚುನಾವಣೆಗೆ ಇಳಿಯುತ್ತಿದ್ದಂತೆ ಶಿವರಾಜ್‌ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ ನಡುವೆ ಮಾತು ಸಮರ

6 May 2024 11:41 am
ಗೇಮ್‌ ಆಡಿ ನಿಮ್ಮ ಫೋನ್‌ ಬಿಸಿ ಆಗುತ್ತಿದ್ಯಾ ಹಾಗಿದ್ರೇ ಹೀಗೆ ಮಾಡಿ …..!

ತುಮಕೂರು : ಸ್ಮಾರ್ಟ್‌ಫೋನ್‌ಗಳನ್ನು ಅತಿಯಾಗಿ ಬಳಕೆ ಮಾಡಿದರೆ ಬಿಸಿಯಾಗುವುದು ಸಾಮಾನ್ಯ ಸಂಗತಿ. ಆದರೆ ಈ ನಡುವೆ ವಿವಿಧ ಕಾರಣಗಳಿಗೆ ಫೋನ್‌ಗಳು ಬಿಸಿಯಾಗುತ್ತವೆ. ಇದರಿಂದ ಸಾಕಷ್ಟು ಕಡೆ ಸಮಸ್ಯೆಗಳು ಸಹ ಉಂಟಾಗಿವೆ. ಈ ಕಾರಣಕ್ಕ

6 May 2024 11:37 am
ಈ ಕೆಲಸ ಮಾಡಿದರೆ ನಿಮ್ಮ ಮಧೂಮೇಹ ನಿಮ್ಮ ನಿಯಂತ್ರಣದಲ್ಲಿರುತ್ತದೆ…..!

ತುಮಕೂರು : ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಒಬ್ಬ ಮಧುಮೇಹಿಗಳಿದ್ದಾರೆ, ಸಕ್ಕರೆಯು ಅದರೊಂದಿಗೆ ಇತರ ಅನೇಕ ರೋಗಗಳನ್ನು ತರುತ್ತದೆ, ಆದ್ದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ. ರ

6 May 2024 11:13 am
ICSE ರಿಸಲ್ಟ್‌ ಪ್ರಕಟ …..: ನೋಡುವುದಾದರೂ ಹೇಗೆ….?

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ತನ್ನ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ (ಐಸಿಎಸ್‌ಇ ಅಥವಾ 10 ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ

6 May 2024 11:03 am
ಆನಂದ್‌ ಬೋಸ್ ಕೇಸ್‌ : ರಾಜ್ಯಪಾಲರು ತಮ್ಮ ಸಿಬ್ಬಂದಿಗೆ ನೀಡಿದ ಆದೇಶವಾದ್ರು ಏನು ಗೊತ್ತ….?

ಕೋಲ್ಕತಾ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್‌ ನೀಡಿದರೆ ಅದನ್ನು ನಿರ್ಲಕ್ಷಿಸುವಂತೆ ರಾಜಭವನ ಸಿಬ್ಬಂದಿಗೆ ಸೂಚನೆ ನೀಡಿದ್ದ

6 May 2024 10:37 am
ನಾಳೆ 3ನೇ ಸುತ್ತಿನ ಮತದಾನ : 227 ಮಂದಿ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು…!

ಬೆಂಗಳೂರು: ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಮಂಗಳವಾರ

6 May 2024 10:33 am
ಬೆಂಗಳೂರು : ಟಿಕೆಟಿಂಗ್‌ ಸಮಸ್ಯೆ ನಿವಾರಣೆಗೆ ಹೊಸ ಮಾರ್ಗ ಕಂಡುಕೊಂಡ ರೈಲ್ವೆ….!

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಟಿಕೆಟ್‌ ಖರೀದಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆರಂಭಿಸಿರುವ ಕ್ಯೂ ಆರ್‌ ಕೋಡ್‌ ಆಧಾರಿತ ಡಿಜಿಟಲ್‌ ಪಾವತಿಯು ಟಿಕೆಟ್‌ ಕೌಂಟರ್‌ಗಳಲ್ಲಿ ಉ

6 May 2024 10:27 am
ಪ್ರಜ್ವಲ್‌ ಗಾಗಿ ವಿಮಾನ ನಿಲ್ದಾಣದಲ್ಲಿಯೇ ಬೀಡು ಬಿಟ್ಟ ಅಧಿಕಾರಿಗಳು ….!

ಬೆಂಗಳೂರು ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್”ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ವಿದೇಶದಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ

6 May 2024 10:17 am
ಕಲಬುರ್ಗಿ ಜಿಲ್ಲೆ ನನ್ನ ಕರ್ಮ ಭೂಮಿ : ಖರ್ಗೆ

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್

6 May 2024 10:14 am
ಪ್ರಜ್ವಲ್‌ ಪ್ರಕರಣ : ದಳಪತಿಗಳಿಗೆ ಧೈರ್ಯ ತುಂಬಿದ ಅಮಿತ್‌ ಷಾ…!

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬ

6 May 2024 10:11 am
ಗಾಜಾ ಕ್ರಾಸಿಂಗ್‌ ಬಂದ್‌ ಮಾಡಿದ ಇಸ್ರೇಲ್‌

ಗಾಜಾ: ಗಾಜಾಪಟ್ಟಿಗೆ ಮಾನವೀಯತೆ ಸಹಾಯ ಒದಗಿಸುವುದಕ್ಕೆ ಅವಕಾಶ ನೀಡಲು ತೆರೆಯಲಾಗಿದ್ದ ಮಾರ್ಗವನ್ನು ಇಸ್ರೇಲ್ ಬಂದ್ ಮಾಡಿದೆ. ಹಮಾಸ್ ತನ್ನ ಮೇಲೆ ಮತ್ತೆ ದಾಳಿ ನಡೆಸಿದ ಬಳಿಕ ಇಸ್ರೇಲ್ ಈ ಕ್ರಮ ಕೈಗೊಂಡಿದೆ. ಇತ್ತೀಚಿನ ಹಮಾಸ್ ದಾ

6 May 2024 10:09 am
ಸಿದ್ದಪುರ : ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ

ಸಿದ್ದಾಪುರ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಐದು ವರ್ಷದ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ ಮ

6 May 2024 10:03 am
ಬೆಂಗಳೂರು : ಹಾಸನ ವೀಡಿಯೋ ಹಂಚಿಕೆ ಶಿಕ್ಷಾರ್ಹ ಅಪರಾಧ

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿ

6 May 2024 9:58 am
ಮದುವೆ ಸಂಭ್ರಮದಲ್ಲಿ 50 ಮಂದಿ ಅಸ್ವಸ್ಥ: ಕಾರಣ ಗೊತ್ತಾ…..?

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ. ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್

6 May 2024 9:54 am
ರಾಂಚಿಯಲ್ಲಿ ಇ ಡಿ ಭರ್ಜರಿ ಭೇಟೆ …..!

ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಕಾ

6 May 2024 9:50 am
6ದಶಕಗಳ ರಾಜಕೀಯಕ್ಕೆ ಗುಡ್ ಬೈ ಹೇಳಿದ ಜಿ ಎಸ್ ಬಸವರಾಜು

ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ ರಾಜಕಾರಣಿ ಸ

5 May 2024 11:51 pm
ಅತ್ಯಾಚಾರ ಆರೋಪ: ಹಾಗೂ ಇಬ್ಬರನ್ನು ಹೊಡೆದುಕೊಂದ ಜನರ ಗುಂಪು

ಪಶ್ಚಿಮ ಖಾಸಿ ಹಿಲ್ಸ್: ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿ

5 May 2024 11:30 am
ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್‌)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್‌ ಯೋಧ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅನಂ

5 May 2024 11:20 am
ಕಾಂತರಾ ಫ್ರಿಕ್ವೆಲ್ ತಂಡಕ್ಕೆ ರಾಮ ಲಕ್ಷ್ಮಣ್ ಎಂಟ್ರಿ

ಬೆಂಗಳೂರು: ಕಾಂತಾರ ಪ್ರೀಕ್ವೆಲ್ ಕಥೆ ಹೊತ್ತು ಮತ್ತೆ ದೇಶ ಪರ್ಯಟನೆ ಮಾಡಲು ಸಜ್ಜಾಗಿರೋದು ನಿಮಗೆ ಗೊತ್ತೇ ಇದೆ. ಈ ಬಾರಿ ಮೊದಲ ಚಿತ್ರದಂತೆ 16 ಕೋಟಿ ರೂಪಾಯಿಯ ಬಜೆಟ್ನಲ್ಲಿ ಸಿನಿಮಾ ಮಾಡುತ್ತಿಲ್ಲ. ಬರೋಬ್ಬರಿ 120 ಕೋಟಿ ರೂ. ಬಂಡವಾಳ

5 May 2024 11:15 am
ಕಾಂಗ್ರೆಸ್ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್ ಗ್

5 May 2024 10:53 am
ರೇವಣ್ಣ ತನಿಖೆ ವಿಷಯದಲ್ಲಿ ಮಧ್ಯ ಪ್ರವೇಶ ಇಲ್ಲ: ಸಿಎಂ

ಬೆಳಗಾವಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಚ

5 May 2024 10:38 am