PM Modi First Reaction On Prajwal Revanna : ಪ್ರಜ್ವಲ್ ರೇವಣ್ಣ ಅವರ ಲೈಗಿಂಗ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹವರನ್ನು ಸಹಿಸಿಕೊಳ್ಳುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂ
Canada Car Accident Indian 3 Citizens Died : ಕೆನಡಾದಲ್ಲಿ ಇತ್ತೀಚೆಗೆ ರಸ್ತೆಯಲ್ಲಿ ಕಾರುಗಳ ಸರಣಿ ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮೃತಪಟ್ಟಿದ್ದರು. ಸದ್ಯ ಅವರ ಗುರುತನ್ನು ಪತ್ತೆ ಮಾಡಲಾಗಿದ್ದು, ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಪೊಲ
ದಿಲ್ಲಿ ಅಬಕಾರಿ ಹಗರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಉಗ್ರ ಸಂಘಟನೆಯಿಂದ ಆರ್ಥಿಕ ಸಂಪನ್ಮೂಲ ಸಂಗ್ರಹಿಸಿದ ಆರೋಪ ಸಂಬಂಧ ಎನ್ಐಎ ತನಿಖೆ ಎದ
DK Shivakumar On Hassan Pen Drive Case : ಹಾಸನ ಪೆನ್ಡ್ರೈವ್ ಕೇಸ್ಗೂ ನನಗೂ ಸಂಬಂಧ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯ ಅರಸೀಕೆರೆ ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ಡಿಕೆ ಶಿವಕುಮಾರ್ ಅವರ ಬಗ್ಗೆ ಅನೇಕ ಅಪಾದನೆಗಳನ್ನು ಮಾಡಿದ್ದ
Shakib Al Hasan threatens to beat up fan: ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಶಕಿಬ್ ಅಲ್ ಹಸನ್ ಅವರು ಇತ್ತೀಚೆಗೆ ಕ್ಲಬ್ ಪಂದ್ಯವೊಂದರಲ್ಲಿ ಅಭಿಮಾನಿಗೆ ಥಳಿಸಲು ಪ್ರಯತ್ನಿಸಿದ್ದ ಘಟನೆ ನಡೆದಿದೆ. ಫಾತ್ವುಲ್ಲಾದ ಖಾನ್ ಸಾಹ
Karnataka Government Crop Damage Compensation : ಕರ್ನಾಟಕದ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬಾಕಿ ಉಳಿದ ರೈತರಿಗೆ ಶೀಘ್ರದಲ್ಲಿಯೇ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀ
Shivaraj Kumar Vs Kumar Bangarappa : ಬಾವಮೈದುನರ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಚುನಾವಣೆ ಮುಗಿದ ಮೇಲೆ 24 ಗಂಟೆ ಡ್ಯಾನ್ಸ್ ಮಾಡುತ್ತೀನಿ ಎಂದು ಹೇಳಿದ್ದೀರಿ. ಅದರ ಅವಶ್ಯಕತೆಯಿಲ್ಲ, ನಿಮಗೆ ಡ್ಯಾನ್ಸ್ ಮಾಡಲೇ ಬೇಕೆಂದಿದ್ದರೆ ವರ್ಷಕ್ಕೊಮ್ಮ
Obscene Video Keeping Is Crime : ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮತ್ತೊಂದು ಪ್ರಕಟಣೆ ಹೊರಡಿಸಿದೆ. ಅಶ್ಲೀಲ ವಿಡಿಯೋಗಳನ್ನು ಮೊಬೈಲ್ನಲ್ಲಿ ಇಟ್ಟುಕೊಳ್ಳುವುದು ಅಪರಾಧ ಎಂದು ತಿಳಿಸಿದೆ. ಇನ್ನು ವಿಡಿಯೋ ಇದ್ದರೆ ಡ
ಮಂಡ್ಯದ ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ಕ್ವಾರ್ಟಸ್ನಲ್ಲೇ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಆರೋಪದ ಮೇಲೆ ಸರಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಟ
Team India New Jersey: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕೆಲ ದಿನಗಳ ಹಿಂದಷ್ಟೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ 15 ಆಟಗಾರರ ತಂ
Virender Sehwag message to Shubman Gill: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ಗೆ ಭಾರತ ತಂಡದ ಮಾಜಿ ಆರಂಭಿಕ ವ
mumbai indians vs sunrisers hyderabad Live Score: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 55ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನ
Cheluvarayaswamy On Hassan Pen Drive Case : ಹಾಸನ ಪೆನ್ಡ್ರೈವ್ ಪ್ರಕರಣದ ಬಗ್ಗೆ ಕೃಷಿ ಸಚಿವ ಚಲುವರಾಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಸ್ನಲ್ಲಿ ಎಚ್ಡಿ ರೇವಣ್ಣ ಬಂಧನ ಬೇಸರ ತರಿಸಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎಂದಿದ್ದಾರೆ. ಈ ಬಗ
Rain In Bengaluru: ಬಿಸಿಲ ಬೇಗೆಗೆ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಸಂಜೆ ಮಳೆ ತಂಪೆರೆದಿದೆ. ಆದರೆ ಸಂಜೆ ವೇಳೆ ಕಚೇರಿಯಿಂದ ಮನೆಗೆ ತೆರಳಲು ಸಜ್ಜಾಗಿದ್ದ ಜನರು ಕೆಲ ಕಾಲ ಪರಿತಪಿಸುವಂತಾಯ್ತು. ಬೇಸಿಗೆಯ ದಾಹ ತೀರುವಲ್ಲಿ
Union Government On Karnataka Drought Relief : ಬರ ಪರಿಹಾರದ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದೆ. ಕೆಲ ದಿನಗಳ ಹಿಂದಷ್ಟೇ 3454 ಕೋಟಿ ರೂ. ಬರ ಪರಿಹಾರವನ್ನು ಕರ್ನಾಟಕಕ್ಕೆ ಕೇಂದ್ರ ಬಿಡುಗಡೆ ಮಾಡಿತ್ತು. ಆದರೆ, ಅದು ಬಹ
IMD Forecast in Karnataka: ಭಾರತೀಯ ಹವಾಮಾನ ಇಲಾಖೆಯು ಮೇ 10 ರವರೆಗೆ ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಗುಡುಗು ಹಾಗೂ ರಭಸದ ಗಾಳಿ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಇದರಿಂದ ಬಿಸಿಲ ಧಗೆ ಕಡಿಮೆಯಾಗಲಿದೆ. ಬಂಗಾಳ ಕೊಲ್ಲಿಯಿಂದ ನೈಋತ್
Sunita Williams Carries Bhagavad Gita
Lok Sabha Elections 2024: ಈ ಬಾರಿ ಅಧಿಕಾರಕ್ಕೆ ಬಂದರೆ ಮೀಸಲಾತಿಗೆ ಇರುವ ಶೇ 50ರ ಮಿತಿಯನ್ನು ತೆಗೆದು ಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಜಾತಿ ಗಣತಿ ನಡೆಸಿದ ಬಳಿಕ ದಲಿತರು, ಹಿಂದುಳಿದ ವರ್ಗದವರು ಮತ್ತು ಬುಡಕಟ್
Yogi Adityanath on Radhika Khera's resignation: ತಮ್ಮ ಅಜ್ಜಿಯ ಜೊತೆ ಅಯೋಧ್ಯೆಗೆ ಆಗಮಿಸಿ ರಾಮ ಲಲ್ಲಾ ದರ್ಶನ ಪಡೆದಿದ್ದ ಕಾಂಗ್ರೆಸ್ ನಾಯಕಿ ರಾಧಿಕಾ ಖೇರಾ, ಬಳಿಕ ತಮ್ಮ ಮನೆಯ ಬಾಗಿಲಿಗೆ ಜೈ ಶ್ರೀರಾಮ್ ಎಂಬ ಧ್ವಜ ಹಾಕಿದ್ದರಂತೆ. ಇದಾದ ಬಳಿಕ ತಮ್ಮನ್ನು ಕಾಂ
Dinesh Gundurao On Prajwal Revanna : ಹಾಸನ ಪೆನ್ಡ್ರೈವ್ ಕೇಸ್ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ತಪ್ಪಿಸಿಕೊಂಡು ಓಡಾಡಿದಷ್ಟು ಕುಟುಂಬಕ್ಕೆ, ಜೆಡಿಎಸ್ ಪಕ್ಷಕ್ಕೆ ಹಾನಿ ಎಂ
ದೆಹಲಿಯ ಕರ್ನಾಟಕ ಭವನಕ್ಕೆಂದು ಕಳೆದ ಸೆಪ್ಟಂಬರ್ ನಲ್ಲಿಯೇ ರಾಜ್ಯ ಸರ್ಕಾರ ಏಳು ಹೊಸ ಕಾರುಗಳನ್ನು ಖರೀದಿಸಿತ್ತು. ಅದಾಗಿ ಕೇವಲ ಏಳೇ ತಿಂಗಳಲ್ಲಿ ಪುನಃ ಏಳು ಕಾರುಗಳನ್ನು ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಸಲ್
Karnataka 2nd Phase Lok Sabha Elections 2024 : ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಕರ್ನಾಟಕ ಸಿದ್ಧವಾಗಿದೆ. ಮಂಗಳವಾರ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಕಣದಲ್ಲಿ 227 ಅಭ್ಯರ್ಥಿಗಳು ಇದ್ದಾರೆ. ಇಲ್ಲೇನಿದ್ದರೂ ಕಾಂಗ್ರೆಸ್
ಅಪಾಯಕಾರಿ ವಿದೇಶಿ ತಳಿಯ ಶ್ವಾನಗಳು ಜನರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಚೆ್ನೈನಲ್ಲಿ 5 ವರ್ಷದ ಬಾಲಕಿಯ ಮೇಲೆ ಎರಡು
ರಾಜಕೀಯ ಪ್ರಭಾವದಿಂದ ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ತನಿಖೆ ದಿಕ್ಕುತಪ್ಪುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಲಿಂಗೇಶ್ ಆರೋಪಿಸಿದ್ದಾರೆ. ಸೋಮವಾರ ಸುದ್
Prajwal Revanna Sex Scandal: ಹಾಸನ ಪೆನ್ಡ್ರೈವ್ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ತಮಗೆ ದೊರಕಿರುವ ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿಕೊಂಡು ಜರ್ಮನಿಗೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಸಾಮಾನ್ಯ ಜನರ ಬಳಿ ಇರುವ ಪಾಸ್ಪ
Prajwal Revanna Case : ಸದ್ಯ ಹಾಸನದ ಮಹಿಳೆಯರ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ದೊಡ್ಡ ಮಟ್ಟದ ಬೆಳವಣಿಗೆಗಳಾಗುತ್ತಿವೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರನ್ನು ಐಜಿ, ಡಿಜಿಪಿ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥರು ಭೇ
ಲೋಕಸಭಾ ಚುನಾವಣೆಯ ಎರಡು ಹಂತಗಳಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಸಿಎಂ ಸಿದ್ದರಾಮಯ್ಯ ಸದ್ಯ ವಿಶ್ರಾಂತಿ ಮೂಡ್ಗೆ ಜಾರಿದ್ದಾರೆ. ಮಂಗಳವಾರದಿಂದ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದು, ನಂತರ ಮುಂದಿನ ಹಂ
Vachanananda Swamiji On Basanagouda Patil Yatnal : ತಮ್ಮ ವಿರುದ್ಧ ಟೀಕೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹರಿಹರ ಪಂಚಮಸಾಲಿ ಪೀಠದ ಸ್ವಾಮೀಜಿ ವಚನಾನಂದ ಸ್ವಾಮೀಜಿ ಲೇವಡಿ ಮಾಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಲಡ್ಡು ಮುತ್ಯಾ ರೀತಿ, ಏ
ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ ಈ ಲೋಕಸಭಾ ಚುನಾವಣೆ 2ನೇ ಸ್ವಾತಂತ್ರ್ಯ ಸಂಗ್ರಾಮ ಇದ್ದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇವೇಳೆ ಬಿಜೆಪಿ 400ಕ್ಕಿಂತ ಹೆಚ್ಚಿನ ಸೀಟುಗ
Security Measures for ICC T20 World Cup 2024: ವೆಸ್ಟ್ ಇಂಡೀಸ್ ಮತ್ತುಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆರಂಭಕ್ಕ ದಿನಗಣನೆ ಶುರುವಾಗಿದೆ. ಜೂನ್ 1ರಿಂದ 29ರವರೆಗೆ ನಡೆಯಲಿರುವ ಟಿ20 ವಿಶ
Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸಂತ್ರಸ್ತ ಮಹಿಳೆ ಭಯಪಡುತ್ತಿದ್ದಾರೆ. ತಮಗಾದ ಅನ್ಯಾಯವನ್ನು ಹೇಳಿಕೊಳ್ಳಲು ಮುಂದೆ ಬರುತ್ತಿಲ್ಲ. ಪ್ರಭಾವಿಗಳನ್ನು ಎದುರು
CC Patil On Karnataka Economy : ಬಿಜಪಿ ಶಾಸಕ ಸಿಸಿ ಪಾಟೀಲ್ ಅವರು ಕರ್ನಾಟಕದ ಆರ್ಥಿಕತೆ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನದ ಆರ್ಥಿಕತೆಯ ಜೊತೆ ಹೋಲಿಕೆ ಮಾಡಿದ್ದಾರೆ. ಸದ್ಯ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನಕ್ಕಿಂತಲೂ ಹದಗೆಟ್ಟಿದೆ. ಶಾ
Fact Check On Ballari AC Blast Case: ಬಳ್ಳಾರಿಯಲ್ಲಿ ಇರುವ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಎಸಿಗೆ ಗ್ಯಾಸ್ ತುಂಬಿಸುವ ವೇಳೆ ಸ್ಫೋಟ ಸಂಭವಿಸಿತ್ತು. ನಾಲ್ಕಾರು ಮಂದಿ ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಕಲ್ಯಾಣ್ ಜ್ಯುವೆಲ್ಲರ್ಸ್ ಹಾಗೂ ಎಸಿ ಸರ್ವ
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಬಂಧನಕ್ಕೀಡಾಗಿರುವ ಹೊಳೆನರಸೀಪುರದ ಶಾಸಕ ಎಚ್ ಡಿ ರೇವಣ್ಣ ಹಾಗೂ ವಿದೇಶದಲ್ಲಿರುವ ಅವರ ಪುತ್ರ ಪ್ರಜ್ವಲ್ ರೇವಣ್ಣನವರ ಪ್ರಕರಣಗಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇ
Farooq Abdullah on Pakistan: ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡಿಲ್ಲ. ಅವರ ಬಳಿ ಆಟಂ ಬಾಂಬ್ ಇದೆ. ಅದು ನಮ್ಮ ಮೇಲೆಯೇ ಬೀಳುತ್ತದೆ ಎನ್ನುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿವಾದ ಸೃಷ್ಟಿಸಿದ್ದಾರೆ. ಪಾಕ್ ಆಕ್ರಮ
ಹುಣಸೂರು ತಾಲೂಕಿನ ಲಕ್ಷ್ಮಣ ತೀರ್ಥ ನದಿಯ ಹನಗೋಡು ಅಣೆಕಟ್ಟೆಯ ಮುಖ್ಯ ನಾಲೆಯಿಂದ ನೀರು ಹರಿದು ಹೋಗುವ ಸ್ಥಳದಲ್ಲೂ ಕಾಂಕ್ರಿಟ್ ಕಿತ್ತು ಹೋಗಿದೆ. ಕಾಲುವೆಯ ಮುಖ್ಯ ನಾಲೆಗೆ ಅಳವಡಿಸಿರುವ ಗ್ರಿಲ್ಸ್ ಬಳಿಯಲ್ಲಿ ಮರಗಳನ್ನು ತಂ
5 Interesting Facts Of 2nd Phase Karnataka Elections : ಕರ್ನಾಟಕದಲ್ಲಿ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದ
Uttara Kannada Lok Sabha Constituency: ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕೆಳೆದೊಂದು ತಿಂಗಳ ಈಚೆಗೆ ನೆತ್ತಿ ಸುಡುವ ಬಿಸಿಲಿನ ನಡುವೆ ಪ್ರಚಾರ ಕಾರ್ಯಕ್ಕೆ ಅಡ್ಡಾಡಿದ್ದಾರೆ. ಪೇಟೆ ಪಟ್ಟಣಗಳ ಹಾಗೂ ಹಳ್ಳಿಗಳ ಮನೆಗಳ ಸಂಪರ್ಕ ಮಾಡಿದ್ದಾರೆ. ಸಭ
PCB Announce Reward for Pakistan Team: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಜೂನ್ 1ರಿಂದ 29ರವರೆಗೆ ಆಯೋಜನೆ ಆಗಲಿದೆ. 2009ರ ಆವೃತ್ತಿಯ ಚಾಂಪಿಯನ್ಸ್ ಪಾಕಿಸ್ತಾನ ತಂಡ ಮರಳ
ಮಂಡ್ಯ ಜಿಲ್ಲೆಯಲ್ಲಿ ಕಳೆದ ವರ್ಷ ಭ್ರೂಣಲಿಂಗ ಪತ್ತೆ ದಂಧೆಯೊಂದನ್ನು ಪೊಲೀಸರು ಭೇದಿಸಿದ್ದರು. ಅದೇ ಜಿಲ್ಲೆಯ ಪಾಂಡವಪುರದಲ್ಲಿ ಮತ್ತೊಂದು ಅಂಥದ್ದೇ ದಂಧೆಯನ್ನು ಬಯಲು ಮಾಡಲಾಗಿದೆ. ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದ
ಮೈಸೂರಿನ ಬಹುತೇಕ ರಸ್ತೆಗಳಲ್ಲಿ ಗುಲ್ಮೊಹರ್ ಮರಗಳು ಬೆಳೆದು ನಿಂತಿವೆ. ಈ ಮರಗಳ ಬುಡವು ಅತ್ಯಂತ ಪೊಳ್ಳಾಗಿದ್ದು, ಸಣ್ಣ ಗಾಳಿ ಬೀಸಿದರೂ ಬೀಳುತ್ತವೆ. ಇಂತಹ ಮರಗಳನ್ನು ಸ್ವತಃ ಅರಣ್ಯ ಇಲಾಖೆಯೇ ರಸ್ತೆಬದಿಯಲ್ಲಿಅರಣ್ಯೀಕರಣ ಮ
ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ(Tattoo) ಹಾಕಿಸಿಕೊಳ್ಳುವುದು ಇತ್ತೀಚಿನ ವರ್ಷಗಳಲ್ಲಿ ಫ್ಯಾಶನ್ ಹಾಕಿಬಿಟ್ಟಿದೆ. ಹೀಗಾಗಿ ಇದೀಗ ದೊಡ್ಡ ನಗರಗಳಲ್ಲಿ ಮತ್ರವಲ್ಲದೆ ಸಣ್ಣ ಪುಟ್ಟ ಪಟ್ಟಣಗಳಲ್ಲೂ ಟ್ಯಾಟೂ ಮಳಿಗೆಗಳು ತೆರೆಯುತ್ತಿವೆ.
ಮಹಿಳೆಯೊಬ್ಬರ ಅಪಹರಣಕ್ಕೆ ಸಂಬಂಧಿಸಿದಂತೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಬಂಧನವಾಗಿದೆ. ನ್ಯಾಯಾಲಯ ಸಹ ರೇವಣ್ಣನವರನ್ನು ಮೂರು ದಿನಗಳವರೆಗೆ ವಿಚಾರಣೆ
Ramanagara: ಗುಳಹಟ್ಟಿ ಕಾವಲ್ ಗ್ರಾಮದಲ್ಲಿ ಸರಕಾರ ಮಂಜೂರು ಮಾಡಿರುವ ಭೂಮಿಯನ್ನು ಹಲವು ಸಂತ್ರಸ್ತರು ಪ್ರಾಣಿಗಳ ಹಾವಳಿ ನಡುವೆ ಉಳುಮೆ ಮಾಡುತ್ತಾ ಬಂದಿದ್ದಾರೆ. ಈ ನಡುವೆ ಅರಣ್ಯ ಇಲಾಖೆಯವರು ಇಲ್ಲಿನ ರೈತರನ್ನು ಒಕ್ಕಲೆಬ್ಬಿಸುವ ಸಲ
Harbhajan Singh on MS Dhoni: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಎಂಎಸ್ ಧೋನಿ ಮೊದಲ ಬಾರಿ
ಹಾಸನ ಪೆನ್ ಡ್ರೈವ್ ಪ್ರಕರಣದ ಮೂಲಕ ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಕೊಪ್ಪಳದ
Matthew Hayden on Virat Kohli: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಜೊತೆಗೆ ಆರಂಭಿಕನಾಗಿ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿರುವ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್ ಟೂರ್ನಿ
ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬರ ಪರಿಸ್ಥಿತಿ ಹೆಚ್ಚುತ್ತಿದೆ. ರೈತಾಪಿ ವರ್ಗದವರಿಗೆ ಬೆಳೆಗಳನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ ಸವಾಲು ಎದುರಾಗಿದೆ. ಸೂರ್ಯನ ಆರ್ಭಟಕ್ಕೆ ಅಡಕೆ, ತೆಂಗು ಗರಿಗಳು ಒಣಗ
ಬಯಲುಸೀಮೆ ಜಿಲ್ಲೆಯಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯೇ ಪ್ರಮುಖ ಜಲ ಮೂಲ. ಆದರೆ, ಕಳೆದ ವರ್ಷ ಮಾನ್ಸುನ್ ಕೊರತೆ ಜಿಲ್ಲೆಯನ್ನು ಕಾಡಿತ್ತು. ಇದೆ ಪರಿಸ್ಥಿತಿ 2024 ರಲ್ಲೂ ಮುಂದುವರಿದಿದೆ. ಜನವರಿಯಿಂದ ಏಪ್ರಿಲ್ವರೆಗೆ ಒ
ಒಂದು ದಿನ ಅನ್ನ ಹಾಕಿದರೂ ಅಂತಹವರನ್ನು ಶ್ವಾನಗಳು ಮರೆಯುವುದಿಲ್ಲ. ನಿತ್ಯವೂ ಅದೇ ಸಮಯಕ್ಕೆ ಅದೇ ಸ್ಥಳದಲ್ಲಿ ಬಂದು ಕಾಯುತ್ತಿರುತ್ತವೆ. ನಿರ್ದಿಷ್ಟ ಸ್ಥಳ, ಸಮಯದಲ್ಲಿ ನಾಯಿಗಳ ಓಡಾಟ ಹೆಚ್ಚಿರುತ್ತದೆ. ಬೆಂಗಳೂರಿನಲ್ಲಿ ಬೀದಿ ನ
Bengaluru Namma Metro: ಬಹು ನಿರೀಕ್ಷಿತ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗ (ಹಳದಿ ಮಾರ್ಗ)ದಲ್ಲಿ ಈ ವರ್ಷಾಂತ್ಯಕ್ಕೆ ವಾಣಿಜ್ಯ ಸಂಚಾರ ಆರಂಭವಾಗಲಿದ್ದು, ಈ ಮಾರ್ಗದಲ್ಲಿ ಪ್ರತಿದಿನ 4 ಲಕ್ಷ ಜನರು ಪ್ರಯಾಣಿಸುವ ನಿರೀಕ್ಷೆ ಇದೆ (ಡಿಪಿಆರ್ ಪ
ಹಾಸನ ಪೆನ್ ಡ್ರೈವ್ ಹಗರಣ ಮತ್ತು ಸಂತ್ರಸ್ತೆಯ ಅಪಹರಣ ಪ್ರಕರಣಗಳಿಗೆ ಸಂಬಂಧಿಸಿ ಮೊದಲನೇ ಆರೋಪಿ ಮಾಜಿ ಎಚ್ ಡಿ ರೇವಣ್ಣ ಅವರ ಬಂಧನವಾದ ಬಳಿಕ 2ನೇ ಆರೋಪಿ ಸಂಸದ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ಪೊಲೀಸರು ಸನ್ನದ್ಧರಾಗಿದ್ದಾರೆ. ಅವ
Lucknow Super Giants vs Kolkata Knight Riders Match Highlights: ಎರಡು ಬಾರಿಯ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ-ಆಫ್ಸ್ ಟಿಕೆಟ್ ಬಹುತೇಕ ಖಾತ್ರಿ ಪಡಿಸಿಕೊಂಡಿದೆ. ಭಾನುವಾರ (ಮೇ 5)
Prajwal Revanna Case Video Sharing Is Crime : ಸಾಮಾಜಿಕ ಜಾಲತಾಣಗಳಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣಗಳಿಗೆ ಸಂಬಂಧಿಸಿದ ವಿಡಿಯೋ ಹರಿದಾಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಎಸ್ಐಟಿ ಮುಂದಾಗಿದೆ. ವಿಡಿಯೋ ಹಂಚಿಕೆ ಮಾಡುವವರ ವಿರುದ್ಧ ಕಾನೂನು ಕ್ರಮಕ್
Photos: ಪತಿ ದೀಪಕ್ ಜೊತೆಗೆ ಹನಿಮೂನ್ ಮೂಡ್ನಲ್ಲಿ 'ಬಿಗ್ ಬಾಸ್' ದೀಪಿಕಾ ದಾಸ್
HD Revanna Tears In Front Of Judge : ಎಚ್ಡಿ ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ರೇವಣ್ಣ ನಾನು ತಪ್ಪು ಮಾಡಿಲ್ಲ; ಸುಳ್ಳು ಕೇಸ್ ಎಂದು ಕಣ್ಣೀರು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿ
Hassan Sexual Scandal Helpline : ಹಾಸನದ ಸಂಸರು ಹಾಗೂ ಶಾಸಕರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಸಹಾಯವಾಣಿ ಆರಂಭಿಸಿದೆ. ಈ ನಂಬರ್ಗೆ ಸಂತ್ರಸ್ತೆಯರು ಹಾಗೂ ಮಾಹಿತಿದಾರರು ಕರೆ ಮಾಡಬಹುದು. ಇಬ್ಬರ ಹೆಸರ
Chennai Super Kings vs Punjab Kings: ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ಸ್ ಹಂತಕ್ಕೆ ಮತ್ತಷ್ಟು ಹತ್ತಿರವಾಗಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ
HD Revanna 3 Days SIT Custody : ಶಾಸಕ ಎಚ್ಡಿ ರೇವಣ್ಣ ಅವರನ್ನು ಮುಂದಿನ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.
Dinesh Gundu Rao Slams BJP: ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳು ಮತ್ತು ಅಭಿವೃದ್ದಿಯನ್ನು ಕುರಿತು ಬಿಜೆಪಿ ನಾಯಕರು ಚರ್ಚೆ ಮಾಡದೆ ಸಮಾಜದಲ್ಲಿ ಕೋಮುವಾದವನ್ನು ಬಿತ್ತುತ್ತಿದ್ದಾರೆ, ಈ ಮೂಲಕ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ಧಾರೆ ಎಂ
Crop Loss Due To Heavy Rain: ವ್ಯವಸಾಯ ಅನ್ನೋದು ಮಳೆ ಜೊತೆಗಿನ ಜೂಜಾಟ. ರಾಜ್ಯದಲ್ಲಿ ಕಳೆದ ಮಳೆಗಾಲ ಕೈಕೊಟ್ಟ ಕಾರಣ ಈ ಬಾರಿ ಬೇಸಿಗೆಯಲ್ಲಿ ನೀರಿಗೆ ಅಪಾರ ಬರವಿದ್ದರೂ ಕೂಡಾ ಪಂಪ್ಸೆಟ್ ನೆರವಿನಿಂದ ಬೆಳೆ ಬೆಳೆದಿದ್ದ ರೈತರಿಗೆ ಬೇಸಿಗೆಯಲ್ಲಿ
Dinesh Karthik vs GT in IPL 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀನಿಕ್ಸ್ ಪಕ್ಷಿಯಂತೆ ಪುಟಿದೆದ್ದಿದೆ. ಹ್ಯಾಟ್ರಿಕ್ ಜಯ ದಾಖಲಿಸಿರುವ ಫಾಫ್ ಡು ಪ್ಲೆಸಿಸ್ ಸಾರ
HD Revannas First Reaction After Arrest : ಎಸ್ಐಟಿಯಿಂದ ಬಂಧನಕ್ಕೀಡಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ಇಲ್ಲಿದೆ ಹೆಚ್ಚಿನ ವಿವರ.
Ecuadorian Beauty Queen Murder Case: 'ಪುಣ್ಯಾತ್ಗಿತ್ತಿ ನಿಂಗೆ ಎಷ್ಟು ಬಾಯ್ಫ್ರೆಂಡ್ಸು ಅವ್ರೆ.. ಕೇಳ್ಬಹುದಾ' ಅನ್ನೋ ಕನ್ನಡ ಸಿನಿಮಾ ಹಾಡು ನಿಮಗೆಲ್ಲಾ ನೆನಪಿರಬಹುದು. ಅದೇ ರೀತಿ ಈಕ್ವೆಡಾರ್ ದೇಶದ ಬ್ಯೂಟಿ ಕ್ವೀನ್ಗೂ ಬಾಯ್ಫ್ರೆಂಡ್ಸ್ಗಳು
Covishield vaccine Side Effect Clarification : ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಆಗುತ್ತೆ ಎಂಬ ಆತಂಕದಲ್ಲಿ ಲಸಿಕೆ ಪಡೆದವರು ಇದ್ದಾರೆ. ಈ ವೇಳೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಜನ ಭಯ ಭೀತರಾಗಬಾರದು, ಅ
Lok Sabha Elections 2024: ಬಿಹಾರದ ಮಾಜಿ ಡಿಸಿಎಂ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಲು ಹೋಗಿ, ನಟಿ ಮತ್ತು ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, ತಮ್ಮದೇ ಪಕ್ಷದ ತೇಜಸ್ವಿ ಸೂರ್ಯ ಅವರನ್ನು ಟೀಕಿಸಿ ಮುಜುಗರಕ್
R Ashok Slams Karnataka Congress Govt: ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಿದ 2,000 ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಿದ ಪರಿಹಾರದ ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮಾನವೀಯತೆ ಇಲ್ಲದೆ ಮೀ
Randeep Surjewala On Prajwal Revanna : ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯರಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ನಾಯಕ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸುರ್ಜೇವಾಲ ರಾಹುಲ್ ಗಾಂಧಿ ಪತ್
Congress Leader Vijat Wadettiwar Controversy: ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು 26/ 11ರ ಮುಂಬಯಿ ದಾಳಿ ವೇಳೆ ಕೊಲೆ ಮಾಡಿದ್ದು ಉಗ್ರ ಅಜ್ಮಲ್ ಕಸಬ್ ಅಲ್ಲ. ಬದಲಾಗಿ ಆರೆಸ್ಸೆಸ್ ಜತೆ ನಂಟು ಹೊಂದಿರುವ ಪೊಲೀಸ್ ಅಧಿಕಾರಿ ಎಂದು ಮಹಾರಾಷ
Dr. Sharan Prakash Patil Slams BJP: ಬಿಜೆಪಿಯಲ್ಲಿ ಜಾತಿ, ಧರ್ಮಗಳ ನಡುವೆ ಜಗಳ ಹಚ್ಚುವ ದುಷ್ಟ ಗುಣವಿದ್ದು, ಅದನ್ನು ಚುನಾವಣೆ ಹೊತ್ತಲ್ಲಿ ಮುನ್ನಲೆಗೆ ತಂದು ರಾಜಕೀಯ ಲಾಭ ಪಡೆಯುವ ಹುನ್ನಾರ ಅವರದ್ದಾಗಿದೆ ಎಂದು ಟೀಕಾ ಪ್ರಹಾರ ನಡೆಸಿದ ಡಾ.ಶರಣ್ ಪ್ರ
Plot to Kill Nupur Sharma: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ, ಹಿಂದೂ ಸನಾತನ ಸಂಘದ ರಾಷ್ಟ್ರೀಯ ಅಧ್ಯಕ್ಷ ಉಪದೇಶ್ ರಾಣಾ ಸೇರಿದಂತೆ ಹಲವರ ಕೊಲೆಗೆ ಸಂಚು ನಡೆಸಿದ್ದ ಆರೋಪದಲ್ಲಿ ಗುಜರಾತ್ನ ಸೂರತ್ನಲ್ಲಿ ಮುಸ್ಲಿಂ ಮೌಲ್ವಿಯೊಬ್ಬನನ್ನು
IAF Soldier Killed In Poonch Terror Attack: ಕುಟುಂಬ, ಮನೆ, ಮಕ್ಕಳು, ಹುಟ್ಟೂರನ್ನು ತೊರೆದು ಸಾವಿರಾರು ಕಿಲೋ ಮೀಟರ್ ದೂರದ ಗಡಿ ಪ್ರದೇಶಗಳಲ್ಲಿ ವ್ಯತಿರಿಕ್ತ ಹವಾಮಾನದಲ್ಲಿ ಕಾರ್ಯ ನಿರ್ವಹಿಸುವ ಯೋಧರಿಗೆ ರಜೆ ಸಿಗೋದೇ ಕಷ್ಟ. ಅದರಲ್ಲೂ ಕುಟುಂಬದ ಕಾರ್ಯ
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರದಲ್ಲಿ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಆಯೋಜಿಸಲಾಗಿದ್ದ ಕ
CM Siddaramaiah On BG Vinaykumar : ದಾವಣಗೆರೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬಿಜಿ ವಿನಯ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್
Fact Check On PM Modi Viral Video: ಪ್ರಧಾನಿ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ನ ಜಾಮ್ ನಗರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಡೆಸುವ ವೇಳೆ ಖುರ್ಚಿಗಳೆಲ್ಲಾ ಖಾಲಿ ಖಾಲಿಯಾಗಿದ್ದವು, ಪ್ರಧಾನಿ ಮೋದಿ ಮಾತನಾಡುತ್ತಿರುವಾಗಲೇ ಸಾಕಷ್ಟು ಮಂದ
ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರದಲ್ಲಿ ಏ. 26ರಂದು ಮತದಾನವಾಗಿದ್ದು, ಇನ್ನುಳಿದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೊದಲ ಹಂತದಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯ ನಾಯಕರು
Pralhad Joshi On Dingaleshwar Swamiji : ದಿಂಗಾಲೇಶ್ವರ ಸ್ವಾಮೀಜಿಯ ಮೇಲೆ ಕೇಸ್ ವಿಚಾರದಲ್ಲಿ ನಾನು ಒತ್ತಡ ಹೇರಲು ಹೇಗೆ ಸಾಧ್ಯ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅಧಿಕಾರಿಗಳು ನನ್ನ ಮಾತು ಕೇಳುತ್ತಾರಾ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಷ್ಟ್ರೀಯ ಸ್ಮಾರಕವೊಂದು ಅದರ ಸುತ್ತಮುತ್ತ ಅನಾದಿ ಕಾಲದಿಂದಲೂ ವಾಸವಿರುವ ಸುಮಾರು 200 ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರ ಪುರಾತತ್ವ, ಪ್ರಾಚ್ಯವಸ್ತು ಸಂರಕ್ಷಣಾ ಇಲಾಖೆಯ ನಿಯಮಗಳಿಂದ ಸುಮಾರು 200 ಕುಟ
ತಾಯಿಯೊಬ್ಬಳು ತನ್ನ 6 ವರ್ಷದ ಮಗುವನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ದಾಂಡೇಲಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹಾಲಮಡ್ಡಿ ಗ್ರಾಮದ ರವಿ ಕುಮಾರ್ - ಸಾವಿತ್ರಿ ದಂಪತಿಯ ಮಗ ವಿನೋದ್ ಮೊಸಳೆಗೆ ಆಹಾರವಾದ ಬಾಲಕ
ಪ್ರತಿ ಲೀಟರ್ ಹಾಲಿಗೆ ಸರಕಾರದ ವತಿಯಿಂದ ರೈತರಿಗೆ 5 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಇತ್ತ ಹಾಲಿಗೆ ತುಮುಲ್ ನೀಡುವ ಹಣ ಹಸುಗಳ ಆಹಾರ ಮತ್ತು ನಿರ್ವಹಣೆಗಷ್ಟೇ ಸಾಕಾಗುತ್ತದೆ. ಆದ್ದರಿಂದ ಕುಟುಂಬದ ನಿರ್ವಹಣೆಗೆ ರೈತ ಸರ
Wild Elephant Struggling for Life: ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗಡಿಯಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಮಾರಿದಿಬ್ಬ ಎಂಬಲ್ಲಿನ ಭದ್ರಾ ಜಲಾಶಯದ ಹಿನ್ನೀರು ತೀರದಲ್ಲಿ ಕಾಡಾನೆಯೊಂದರ ಪರದಾಟ ಮನಕಲಕುವಂತಿದೆ. ತನ್ನ ಮರಿ
ನಾಡಿನ ಜನರಿಗೆ ಈಜು ವಿದ್ಯೆಯನ್ನು ಕಲಿಸುವ ಉದ್ದೇಶದಿಂದ ಹಿರಿಯೂರಿನ ವಾಣಿವಿಲಾಸ ಸಾಗರ ಅಣೆಕಟ್ಟಿನ ಹಿನ್ನೀರಿನಲ್ಲಿ ಈಜು ತರಬೇತಿ ಕಾರ್ಯಾಗಾರವನ್ನು ತೆರೆಯಲಾಗಿದೆ. 2008ರಲ್ಲಿ ಇದಕ್ಕಾಗಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ
ಈಗಾಗಲೇ ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ, ನೇರಳಕೆರೆ, ಹುಂಜನಕೆರೆ, ದೊಡ್ಡಹಾರೋಹಳ್ಳಿ, ಚಿಕ್ಕಹಾರೋಹಳ್ಳಿ, ಟಿ.ಎಂ. ಹೊಸೂರು, ಗಣಂಗೂರು, ಕೋಡಿಶೆಟ್ಟಿಪುರ, ಸಿದ್ದಾಪುರ, ಹೊಸಹುಂಡವಾಡಿ, ಬೆಟ್ಟಹಳ್ಳಿ, ಬನ್ನಹಳ್ಳಿ, ಗಾಮನಹಳ್ಳಿ, ಆ
Coconut Trees Affected Amid Heat: ಕಲ್ಪವೃಕ್ಷ ಎಂದೇ ಕರೆಯಲಾಗುವ ತೆಂಗು ಅಪಾಯಕ್ಕೆ ಸಿಲುಕಿದೆ. ಒಂದಲ್ಲ ಒಂದು ರೋಗ ಬಾಧೆಯಿಂದ ತತ್ತರಿಸುತ್ತಿರುವ ತೆಂಗು, ಈಗ ನೀರಿನ ಕೊರತೆ ಹಾಗೂ ವಿಪರೀತ ಬಿಸಿಲಿನ ವಾತಾವರಣದಿಂದ ಸೊರಗಿದೆ. ಅನೇಕ ಭಾಗಗಳಲ್ಲಿ ನೀರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ 2976 ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ರಿಲೀಸ್ ಆಗಿದ್ದು, ತನಿಖೆ ನಡೆಯುತ್ತಿದೆ. ನಿತ್ಯ ಈ ಬಗ್ಗೆ ಹೊಸ ಹೊಸ ವಿಷಯಗಳು ಹೊರಬೀಳುತ್ತಿವೆ. ಹೀಗಿರುವಾಗ ‘ನವರಸನಾಯಕ’ ಜಗ್ಗೇಶ್ ಅವರು ಹೆಣ್ಣ
2022-23 ರಲ್ಲಿ ಬೆಂಗಳೂರು ನಗರ ಜಿಲ್ಲೆಯು 4.20 ಹೆಕ್ಟೇರ್ ಪ್ರದೇಶದಲ್ಲಿ ಹಸಿರು ಮನೆ ನಿರ್ಮಿಸಿ, 1.76 ಕೋಟಿ ಅನುದಾನ ಪಡೆದಿದೆ. 2023-24 ರಲ್ಲಿ 18.96 ಹೆಕ್ಟೇರ್ ಪ್ರದೇಶದಲ್ಲಿ ಹಸಿರು ಮನೆ ನಿರ್ಮಿಸುವ ಮೂಲಕ 4.04 ಕೋಟಿ ರೂ. ಸಬ್ಸಿಡಿ ಹಣವನ್ನು
ಮನುಷ್ಯನಿಗೆ ಸಾವು ಹೇಗೆ ಬಂದೊದಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಯಾವ ಕ್ಷಣದಲ್ಲಿ, ಯಾವ ರೂಪದಲ್ಲಾದರೂ ಬರಬಹುದು ಎನ್ನುವ ಮಾತಿಗೆ ಉದಾಹರಣೆ ಎಂಬಂತೆ, ಇಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ 15 ದಿನ
6 Killed in Raichur Amid Hot Weather: ಎಲ್ಲೆಡೆ ಬಿಸಿಲಿನ ಝಳ ತೀವ್ರಗೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 42-46 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಈ ನಡುವೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆರು ಮಂದಿ ಮೃ
Congress Will Split Soon : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಿರುದ್ದ ಪಕ್ಷದಲ್ಲಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಣವೆಂದು ಕಾಂಗ್ರೆಸ್ ಶೀಘ್ರದಲ್ಲೇ ಇಬ್ಬಾಗವಾಗಲಿದೆ ಎ
Virat Kohli Creates History: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಉತ್ತಮ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲೂ ಸ್ಫೋಟಕ 42 ರನ್ ಸಿಡಿಸಿ ತ