SENSEX
NIFTY
GOLD
USD/INR

Weather

25    C
... ...View News by News Source
Airplane Mode: ವಿಮಾನದಲ್ಲಿ ಹೋಗೋವಾಗ ಏರೋಪ್ಲೇನ್ ಮೋಡ್ ಏಕೆ ಆನ್ ಮಾಡಬೇಕು?

ವಿಮಾನ ಪ್ರಯಾಣದ ಸಂದರ್ಭದಲ್ಲಿ ಫ್ಲೈಟ್ ಮೋಡ್ ಯಾಕೆ ಬಳಸಬೇಕು ಮತ್ತು ಅದರ ಪರಿಣಾಮ ಏನು ಎಂಬ ಬಗ್ಗೆ ನೀವು ತಿಳಿದುಕೊಳ್ಳುವುದು ಅವಶ್ಯಕ. ನೀವು ವಿಮಾನದಲ್ಲಿ ಪ್ರಯಾಣಿಸುವಾಗ ಮೊಬೈಲ್​ನಲ್ಲಿ ಫ್ಲೈಟ್ ಮೋಡ್ ಆನ್ ಮಾಡದಿದ್ದರೆ, ಅದ

5 May 2024 7:13 am
Weekly Horoscope: ವಾರ ಭವಿಷ್ಯ, ಮೇ 6ರಿಂದ ಮೇ 12ರ ತನಕದ ರಾಶಿ ಭವಿಷ್ಯ ಹೀಗಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರ

5 May 2024 7:12 am
IPL 2024: ಅಂಕ ಪಟ್ಟಿಯಲ್ಲಿ 3 ಸ್ಥಾನ ಮೇಲೇರಿದ RCB

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟ

5 May 2024 7:08 am
Daily Horoscope: ಈ ರಾಶಿಯವರು ತಾವು ಮಾಡುವ ಕೆಲಸಗಳಲ್ಲಿ ಜಾಗೃತರಾಗಿರಿ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 05) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

5 May 2024 6:46 am
ಪ್ರತಿದಿನ ಕುಡಿಯುವ ಟೀಗೆ ಚಿಟಿಕೆ ಉಪ್ಪು ಸೇರಿಸಿ; ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ

ಉಪ್ಪು ಹಾಕಿದ ಚಹಾವನ್ನು ಕುಡಿಯುವುದರಿಂದ, ಸತುವು ದೇಹವನ್ನು ತಲುಪುತ್ತದೆ. ಇದು ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ ಮತ್ತು ಮೊಡವೆಗಳನ್ನು ತಡೆಯುತ್ತದೆ. ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನೀವು ಚಹಾವನ

4 May 2024 8:46 pm
ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಸೇನಾ ಅಧಿಕಾರಿಗಳಿಗೆ ಗಾಯ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾ

4 May 2024 8:24 pm
ಪ್ರಧಾನಿ ಮೋದಿ ಪ್ರಯತ್ನಗಳಿಂದ 2028 ರಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ: ಕೆ ಅಣ್ಣಾಮಲೈ

2013 ರಲ್ಲಿ ಆಗಿನ ಆರ್ಥಿಕ ಸಚಿವರಾಗಿದ್ದ ಪಿ ಚಿದಂಬರಂ ಅವರು 2044 ರ ಹೊತ್ತಿಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ ಅಂದಿದ್ದರು, ಅದರೆ ಮೋದಿಯವರಿಂದಾಗಿ 2028 ರಲ್ಲೇ ಭಾರತ ಆ ಹಿರಿಮೆಗೆ ಪಾತ್ರವಾಗಲಿದೆ ಎಂದು ಅವರು ಹೇಳಿದ

4 May 2024 6:25 pm
Kitchen Tips in Kannada:ಫ್ರಿಡ್ಜ್ ವಾಸನೆ ಹೋಗಲಾಡಿಸುವುದು ಹೇಗೆ? ಈ ಟಿಪ್ಸ್​​​ ಟ್ರೈ ಮಾಡಿ

ಈಗಿನ ಕಾಲದಲ್ಲಿ ಎಲ್ಲರ ಮನೆಯಲ್ಲಿಯೂ ಫ್ರಿಡ್ಜ್ ಇದ್ದೆ ಇರುತ್ತದೆ. ಹೀಗಾಗಿ ತರಕಾರಿಗಳು, ಹಣ್ಣುಗಳು ಹಾಲು, ಮೊಸರು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಹಾಳಾಗದಂತೆ ಇಡಲಾಗುತ್ತದೆ. ಆದರೆ ಕೆಲವೊಮ್ಮೆ ಇದ್ದ ಬದ್ದ ಆಹಾರಗಳನ್ನ

4 May 2024 6:24 pm
RCB vs GT Live Score, IPL 2024: ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯ

Royal Challengers Bangalore vs Gujarat Titans Live Score in Kannada: ಇಂದು ಐಪಿಎಲ್​ನ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಹೈವೋಲ್ಟೇಜ್ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯವಿದ

4 May 2024 6:18 pm
ಬಿಜೆಪಿ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್?

ಈಗ ಅಣ್ಣಾಮಲೈ ಕುರಿತು ಬಯೋಪಿಕ್ ಸಿದ್ಧವಾಗಲಿದೆ ಎಂದು ವರದಿ ಆಗಿದೆ. ವಿಶೇಷ ಎಂದರೆ ತಮಿಳು ನಟ ವಿಶಾಲ್ ಅವರು ಈ ಪಾತ್ರ ಮಾಡಲಿದ್ದಾರಂತೆ. ಸದ್ಯ ಎಲ್ಲವೂ ಆರಂಭ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆಯಂತೆ.

4 May 2024 6:10 pm
Optical Illusions: ಈ ಫೋಟೋದಲ್ಲಿ ಎಷ್ಟು ನಾಯಿಮರಿಗಳಿವೆ ಎಂದು ಎಣಿಸಲು ಸಾಧ್ಯವೇ?

ಫೋಟೋದಲ್ಲಿ ಎಷ್ಟೇ ಹುಡುಕಿದರೂ 10 ನಾಯಿಮರಿಗಳನ್ನು ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಲೇಖನದ ಅಂತ್ಯದಲ್ಲಿ 10 ನಾಯಿಮರಿಗಳು ಎಲ್ಲಿವೆ ಎಂಬುದನ್ನು ಗುರುತಿಸಲಾಗಿದೆ.

4 May 2024 6:07 pm
ಕೊಪ್ಪಳದಲ್ಲಿ ಸೋತಿದ್ದೇ ಒಳ್ಳೆಯದಾಯ್ತೆಂದ ಸಿದ್ದರಾಮಯ್ಯ: ಕಾರಣವೇನು ಗೊತ್ತೇ?

ಸಿದ್ದರಾಮಯ್ಯ 1991 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದ್ದು ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಕ್ಷೇತ್ರದಿಂದ. 1991 ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳ

4 May 2024 6:05 pm
ತಲೆಗೂದಲಿಂದ ಟಂಟಂ ವಾಹನ ಎಳೆದ 75 ರ ವಯೋವೃದ್ಧ; ವಿಡಿಯೋ ವೈರಲ್​

ವಿಜಯಪುರ ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಶೇಗುಣಸಿ ಗ್ರಾಮದೇವತೆ ದ್ಯಾಮವ್ವ ಜಾತ್ರೆಯಲ್ಲಿ 75 ವರ್ಷದ ವಯೋವೃದ್ಧ ಮಡಿವಾಳಯ್ಯ ಹಿರೇಮಠ ಎಂಬುವವರು ಸಾಹಸ ಮೆರೆದಿದ್ದಾರೆ. ತಲೆಗೂದಲಿಂದ ಟಂಟಂ ವಾಹನವನ್ನು ಎಳೆದು ಸಾಹಸ ಪ್ರದರ

4 May 2024 5:59 pm
ಹಾವೇರಿ: ಮಗ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ ಮಹಿಳೆಯ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 350 ಮತ್ತು 324 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಾವೇರಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣ

4 May 2024 5:46 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 5ರಿಂದ 11ರ ತನಕ ವಾರಭವಿಷ್ಯ  

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ5 ರಿಂದ 11ರ ತನಕ ವಾರಭವಿಷ್ಯ

4 May 2024 5:34 pm
Oversleeping: ನೀವು ಹೆಚ್ಚು ನಿದ್ರೆ ಮಾಡುತ್ತೀರಾ? ಇದರ ಕೊರತೆಯಿರಬಹುದು

ನಮ್ಮ ದೇಹಕ್ಕೆ ನಿದ್ರೆ ಬಹಳ ಮುಖ್ಯ, ಆದರೆ ಅತಿಯಾದ ನಿದ್ರೆ ದೇಹಕ್ಕೆ ಹಾನಿ ಮಾಡುತ್ತದೆ. ವಿಟಮಿನ್ ಕೊರತೆಯು ಅತಿಯಾದ ನಿದ್ರೆಗೆ ಕಾರಣವಾಗಬಹುದು. ಯಾವ ವಿಟಮಿನ್ ಕೊರತೆಯು ಈ ರೀತಿಯ ಸಮಸ್ಯೆಯನ್ನು ಉಂಟುಮಾಡುತ್ತದೆ? ಈ ಸಮಸ್ಯೆಯನ

4 May 2024 5:31 pm
Rain Alert: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಬೆಂಗಳೂರು ಜನರು ಮೊನ್ನೆಯಿಂದ ಶುರುವಾದ ಮಳೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅದರಂತೆ ಇನ್ನು ಮೂರು ದಿನ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ(Bengaluru rain predcitions) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ

4 May 2024 2:51 pm
ತನ್ನೊಂದಿಗೆ ಚರ್ಚೆಗೆ ಬರುವಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸವಾಲು

ತಾವಿಬ್ಬರೂ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು, ತಾನು ಶಾಸಕ ಮತ್ತು ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಜೊತೆಗೆ ಸಂಸದರಾಗಿ ಆಯ್ಕೆಯಾಗುವ ಸಾಧ್ಯತೆಯೂ ಇದೆ. ರಾಜ್ಯಕ್ಕೆ ಕಾಂಗ್ರೆಸ್ ಕೊಡುಗೆ ಏನು ಮತ್ತು ಬಿಜೆಪ

4 May 2024 2:45 pm
ಜೂನಿಯರ್ ಎನ್​ಟಿಆರ್​ ಅಭಿಮಾನಿಗಳಿಗೆ ಗುಡ್ ನ್ಯೂಸ್; ಸಿಗಲಿದೆ ಸರ್​ಪ್ರೈಸ್

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಎಂದರೆ ಅವರ ನಟನೆಯ ಸಿನಿಮಾದ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಮಾಡುವ ಟ್ರೆಂಡ್ ಚಿತ್ರರಂಗದಲ್ಲಿ ಇದೆ. ಮೇ 20 ಜೂನಿಯರ್ ಎನ್​ಟಿಆರ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಾರ್ 2’ ಪೋಸ್ಟರ್ ರಿ

4 May 2024 2:41 pm
IPL 2024: ಟಿ20 ವಿಶ್ವಕಪ್​ಗೆ RCB ತಂಡದ 8 ಆಟಗಾರರು ಆಯ್ಕೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿರುವ 8 ಆಟಗಾರರು ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾದ ರಾಷ್ಟ್ರೀಯ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಆ ಆಟಗಾರರು ಯಾರ

4 May 2024 2:22 pm
ಜೈ ಶ್ರೀರಾಮ ಎಂದಾಗ ಪೊಲೀಸರು ಬೂಟಿನಲ್ಲಿ ಹೊಡೆದು ಒಳಗಾಕಬೇಕಿತ್ತು: ಕಾಂಗ್ರೆಸ್​ ಮುಖಂಡ 

ರಾಯಚೂರು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪತಿ, ಕಾಂಗ್ರೆಸ್​ ಮುಖಂಡ ಬಷರುದ್ದಿನ್​ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ ಎಂದಾಗ ಪೊಲೀಸರು ಬೂಟಲ್ಲಿ ಹೊಡೆದು ಒಳಗೆ ಹಾಕಬೇಕಿತ್ತು ಎಂದು ಬಷರುದ್ದಿನ ನಗರಸಭೆ ಅಧಿ

4 May 2024 2:18 pm
ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​ಗೆ ಎಸ್​ಐಟಿ ಮನವಿ: ರೆಡ್ ಕಾರ್ನರ್​ಗೂ ಇದಕ್ಕೂ ಏನು ವ್ಯತ್ಯಾಸ? ಇಲ್ಲಿದೆ ವಿವರ

Blue Corner Notice; ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಬೇಕೆಂದು ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಾ

4 May 2024 2:06 pm
ಕಾಂಗ್ರೆಸ್ ನಾಯಕನಾಗಿ ಸಂತುಷ್ಟನಾಗಿರುವೆ, ಬಿಜೆಪಿ ಸೃಷ್ಟಿಯ ಒಕ್ಕಲಿಗ ನಾಯಕತ್ವ ಬೇಕಿಲ್ಲ: ಡಿಕೆ ಶಿವಕುಮಾರ್

ಎಲ್ಲರಿಗೂ ಈಗ ಮಳೆ ಬೇಕಾಗಿದೆ, ಅದರಿಂದ ತೊಂದರೆ ಏನೂ ಇಲ್ಲ, ರಾಜ್ಯದ ಜನತೆಗೆ ಸರ್ಕಾರ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಚೆನ್ನಾಗಿ ಮಳೆಯಾದರೆ ಈ ಬಾಬತ್ತಿನಲ್ಲಿ ದಿನವೊಂದಕ್ಕೆ ಸರ್ಕಾರಕ್ಕೆ 1,000 ಕೋಟಿ ರೂ. ಪ್ರಯೋಜನವಾಗುತ್

4 May 2024 1:22 pm
ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು

ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಹೇಳಲಾಗಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾ

4 May 2024 1:01 pm
Virat Kohli: 6 ರನ್​ಗಳೊಂದಿಗೆ ಹೊಸ ಇತಿಹಾಸ ಬರೆಯಲಿದ್ದಾರೆ ಕಿಂಗ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಪಂದ್ಯಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ

4 May 2024 12:53 pm
ಸ್ಮಾರ್ಟ್​ಫೋನ್ ಅಡಿಕ್ಟ್ ಡ್ರಗ್ಸ್-ಆಲ್ಕೋಹಾಲ್ ಚಟವಿದ್ದಂತೆ?: ಇವೆಲ್ಲದಕ್ಕೂ ಡೋಪಮೈನ್ ಹಾರ್ಮೋನ್ ಕಾರಣ

Smartphone Addiction: ನಮ್ಮಲ್ಲಿ ಬಹಳಷ್ಟು ಜನರಿಗೆ ಒಂದು ಅಭ್ಯಾಸವಿದೆ. ಬೆಳಗ್ಗೆ ಎದ್ದಾಗ ಮತ್ತು ಮಲಗುವ ಮೊದಲು ಮಾಡುವ ಕೆಲಸ ಸ್ಮಾರ್ಟ್​ಫೋನ್ ನೋಡುವುದು. ಇದು ಒಂದು ಕಾಯಿಲೆ ಎಂದರೆ ನಂಬಲೇಬೇಕು. ಇದು ನಮ್ಮ ಮೆದುಳಿನಲ್ಲಿರುವ ರಾಸಾಯನಿಕಗಳ

4 May 2024 12:53 pm
ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಹರ್ದೀಪ್ ಸಿಂಗ್ ನಿಜ್ಜಾರ್​​ನ್ನು ಹತ್ಯೆ ಮಾಡಿದ ಮೂರು ಹಂತಕರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ಭಾರತದ ಜತೆಗಿನ ನಮ್ಮ ಸಂಬಂಧದಲ್ಲಿ ಯಾವುದೇ ಬದಲಾವಣೆಗೊಂಡಿಲ್ಲ. ಈ ಹತ್ಯೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು RCMP ಸೂಪರಿಂ

4 May 2024 12:48 pm
ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ

ನೇಹಾ ಹಿರೇಮಠ ಕೊಲೆ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ದಾಂ ಹುಸೇನ್​ ಎಂಬ ವ್ಯಕ್ತಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ್ದಾನೆ. ಈ ಸಂಬಂಧ ಬಿಜೆಪಿ ರಾಜ್ಯಾಧ್

4 May 2024 12:48 pm
ಶೀಘ್ರವೇ ಆರಂಭ ಆಗಲಿದೆ ‘ಕ್ರಿಶ್ 4’ ಶೂಟಿಂಗ್’; ಸ್ಟಾರ್ ನಿರ್ದೇಶಕನಿಗೆ ಅವಕಾಶ?

‘ಕ್ರಿಶ್ 4’ ಬಗ್ಗೆ 2021ರಲ್ಲೇ ಅಪ್​ಡೇಟ್ ಸಿಕ್ಕಿತ್ತು. ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂದು ಹೃತಿಕ್ ರೋಷನ್ ಅಪ್​​ಡೇಟ್ ಕೊಟ್ಟಿದ್ದರು. ಈ ಚಿತ್ರವನ್ನು ಹೃತಿಕ್ ತಂದೆ ರಾಕೇಶ್ ರೋಷನ್ ಅವರೇ ನಿರ್ದೇಶನ ಮಾಡಬೇಕಿತ್ತು. ಆದರೆ, ಈ

4 May 2024 12:46 pm
Saree Pre Pleating: ಫಟಾಫಟ್ ಸೀರೆ ಉಡಲು ಪ್ರೀ ಪ್ಲೀಟಿಂಗ್; ಹವ್ಯಾಸವನ್ನೇ ಉದ್ಯಮವಾಗಿಸಿದವರಿವರು

ಹವ್ಯಾಸವನ್ನೇ ವೃತ್ತಿ ಮಾಡಿಕೊಂಡರೆ ಅದರಲ್ಲಿ ಸಿಗುವ ತೃಪ್ತಿಯೇ ಬೇರೆ. ಅದು ಕೋವಿಡ್ ಕಾಲಘಟ್ಟ. ದೇಶದಲ್ಲಿ ಹೇರಲಾದ ಲಾಕ್ ಡೌನ್ ಸಾಮಾನ್ಯ ವ್ಯಕ್ತಿಯ ಬದುಕಿನ ಮೇಲೆ ಪರಿಣಾಮ ಬೀರಿತ್ತು. ಆ ಹೊತ್ತಲ್ಲಿ ಮಹಿಳೆಯರು ತಮಗೆ ಗೊತ್ತಿರ

4 May 2024 12:42 pm
ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಪ್ರಜ್ವಲ್​​​ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇ

4 May 2024 12:17 pm
Prajwal Revanna case: ಹೆಚ್ ಡಿ ರೇವಣ್ಣ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿರುವುದು ಸ್ಪಷ್ಟವಾಗುತ್ತಿದೆ, ಅಪಹರಣ ಕೇಸಲ್ಲೂ ಬಂಧಿಸಿಲ್ಲ!

ಕಿಡ್ನ್ಯಾಪಿಂಗ್ ಕೇಸಲ್ಲೂ ಅವರನ್ನು ಬಂಧಿಸಲ್ವಾ ಅಂದಾಗ ಪರಮೇಶ್ವರ್ ಸಹನೆ ಕಳೆದುಕೊಂಡು, ಬಂಧನಗಳು ಆಗುತ್ತೇ ರೀ, ಎಲ್ಲ ವಿವರಗಳನ್ನು ಮಾಧ್ಯಮದವರಿಗೆ ಹೇಳಲಾಗಲ್ಲ ಅಂತ ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಇಲ್ಲಿ ಎಲ್

4 May 2024 12:04 pm
‘ರೇವಣ್ಣನ ನಡವಳಿಕೆ ಸರಿಯಿಲ್ಲ ಇಂಗ್ಲೆಂಡ್​ನಲ್ಲೂ ಒಂದ್ಸಲ ಸಿಕ್ಕಿಬಿದ್ದಿದ್ರು’: ಎಲ್.ಆರ್ ಶಿವರಾಮೇಗೌಡ

ರೇವಣ್ಣ ಅಂತಹ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ, ನಾನು ರೇವಣ್ಣ ಇಂಗ್ಲೆಂಡ್​​​ಗೆ ಹೋಗಿದ್ದಾಗ ಅಲ್ಲಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ರು. ಹಾಸನದಲ್ಲಿ ನಡೆದಂತಹ ಘಟನೆಯೇ ಅಂದು ಇಂಗ್ಲೆಂಡ್​ನಲ್ಲೂ ನಡೆದಿತ್ತು ಎಂದು ಪೆನ್ ಡ್ರೈ

4 May 2024 11:50 am
ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ

ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ​ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಕಾಲೇಜಿನ ನೋಟಿಸ್​ ವೈರಲ್​ ಆಗಿತ್ತು. ಇದಕ

4 May 2024 11:49 am
ಪ್ರಕಟವಾಗದ 5, 8, 9ನೇ ತರಗತಿಯ ಫಲಿತಾಂಶ: ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ

5,8,9ನೇ ತರಗತಿ ಫಲಿತಾಂಶ ಇಲ್ಲದ ಕಾರಣಕ್ಕೆ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಿಗೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಜೊತೆಗೆ ಕೇಂದ್ರ ಪಠ್ಯಕ್ಕೆ ದಾಖಲಾತಿ ಪಡೆಯಲು ಕಷ್ಟವಾಗುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಹಕ್ಕುಗಳ ಆಯೋ

4 May 2024 10:47 am
ದೇವರಾಜೇಗೌಡ 2 ವರ್ಷಗಳಿಂದ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೂ ರೇವಣ್ಣ ಕುಟುಂಬ ಕತ್ತೆ ಕಾಯ್ತಿತ್ತಾ? ಶಿವರಾಮೇಗೌಡ

ಕುಮಾರಸ್ವಾಮಿ ಹಾಸನಕ್ಕೆ ಹೋಗಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಬೇಕು ಅದು ಅವರ ಜವಾಬ್ದಾರಿಯಾಗಿದೆ ಎಂದು ಶಿವರಾಮೇಗೌಡ ಹೇಳಿದರು. ಈ ಇಳಿ ವಯಸ್ಸಲ್ಲಿ ಹಿರಿಯ ನಾಯಕ ಹೆಚ್ ಡಿ ದೇವೇಗೌಡರಿಗೆ ಇದನ್ನೆಲ್ಲ ನೋಡುವ ಕೇಳುವ ಸ್ಥಿತಿ

4 May 2024 10:42 am
ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್

4 May 2024 10:34 am
IPL 2024: ಬ್ರಾವೊ ದಾಖಲೆ ಮುರಿದ ಪಿಯೂಷ್ ಚಾವ್ಲಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಮೊದಲೆರಡು ಸ್ಥಾನಗಳಲ್ಲಿ ಭಾರತೀಯ ಸ್ಪಿನ್ನರ್​ಗಳು ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದ್ವಿತೀಯ ಸ್ಥಾ

4 May 2024 10:22 am
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

Prajwal Revanna Sexual Assault Case: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ

4 May 2024 9:55 am
Hema Malini: ಮತ್ತೆ ಮದುವೆ ಆದ್ರಾ ಹೇಮಾ ಮಾಲಿನಿ? ಫೋಟೋ ವೈರಲ್

1980ರಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಮದುವೆ ಆದರು. ಈ ದಂಪತಿಗೆ ಇಶಾ ಡಿಯೋಲ್ ಹಾಗೂ ಅಹಾನಾ ಡಿಯೋಲ್ ಹೆಸರಿನ ಮಕ್ಕಳಿದ್ದಾರೆ. ಹೇಮಾ ಮಾಲಿನಿ ಡ್ರೀಮ್ ಗರ್ಲ್ ಎಂದೇ ಫೇಮಸ್.

4 May 2024 9:54 am
IPL 2024 RCB vs GT: ಮಳೆ ಬಂದರೂ ಮ್ಯಾಚ್ ನಡೆಯುವುದು ಖಚಿತ

IPL 2024 RCB vs GT: ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 4 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಗುಜರಾತ್ ಟೈಟಾನ್ಸ್ 2 ಮ್ಯಾಚ್​ಗಳನ್ನು ಗೆದ್

4 May 2024 9:20 am
ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವುದು ಬಲು ಸುಲುಭ: ಸಿದ್ದರಾಮಯ್ಯಗೆ ಕಾನೂನು ಪಾಠ ಮಾಡಿದ ಅಣ್ಣಮಲೈ

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಸಿದೆ. ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಹೊತ್ತಿದ್ದಾರೆ. ಸದ್

4 May 2024 8:44 am
ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನುರಿತ ವಕೀಲರ ಸಲಹೆಯ ಮೇರೆಗೆ

4 May 2024 8:34 am
IPL 2024: ಮುಂಬೈ ಇಂಡಿಯನ್ಸ್ ಪ್ಲೇಆಫ್ ಚಾನ್ಸ್​ 0.0006%

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್​ಗಳಲ್ಲಿ ಮಾತ್ರ. ಈ ಮೂರು ಗೆಲುವುಗಳೊಂದಿಗೆ

4 May 2024 8:30 am
‘ಸಿಲ್ಲಿ ಲಲ್ಲಿ’ ಪ್ರಸಾರದ ಸಂದರ್ಭದಲ್ಲಿ ಹೇಗಿದ್ರು ನೋಡಿ ಯಶ್; ಹಳೆಯ ವಿಡಿಯೋ ವೈರಲ್

ಯಶ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿದರು. ಅವರು ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದರು. ಈ ಧಾರಾವಾಹಿಯ ಕ್ಲಿಪ್​ಗಳು ವೈರಲ್ ಆಗುತ್ತಿವೆ. ಇದನ್ನ

4 May 2024 8:20 am
ಬೆಂಗಳೂರಿನಲ್ಲಿ ಕಿಡ್ನಿ ಸಮಸ್ಯೆಗಳು ಹೆಚ್ಚಳ; ಆಸ್ಪತ್ರೆಗಳಲ್ಲಿ ದಾಖಲಾಗುವವರ ಪ್ರಮಾಣ ಏರಿಕೆ

ಬೆಂಗಳೂರು‌ ನಗರದಲ್ಲಿ ಈ ಹಿಂದೆ ಯಾವ ಬೇಸಿಗೆ ಸಂದರ್ಭದಲ್ಲೂ ಈ ಮಟ್ಟಿಗೆ ಕಿಡ್ನಿ ಸಮಸ್ಯೆಯ ಕೇಸ್ ದಾಖಲಾಗಿರಲಿಲ್ಲ ಎನ್ನುತ್ತಾರೆ ವೈದ್ಯರು. ಸುಮಾರು ಶೇ 49 ರಿಂದ 50 ರಷ್ಟು ಕೇಸುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

4 May 2024 8:10 am
ಹುಬ್ಬಳ್ಳಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು

ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಬಂಧಿಸಿದ್ದರು. ಆರೋಪಿ ಸದ್ದಾಂ ಹುಸೇನ್​ನನ್ನು ಬಂಧಿಸಿ ಠಾಣೆಗೆ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡ

4 May 2024 7:50 am
IPL 2024: 12 ವರ್ಷಗಳ ಬಳಿಕ ಮುಂಬೈನಲ್ಲಿ ಗೆದ್ದು ಬೀಗಿದ KKR

IPL 2024 MI vs KKR: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು 11 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ 2012 ರಲ್ಲಿ ಮೊದಲ ಬಾರಿ ಜಯ ಸಾಧಿಸ

4 May 2024 7:37 am
IPL 2024: 8 ಸೋಲುಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್​

IPL 2024 Points Table: ಐಪಿಎಲ್​ನ 51 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್​​ ತಂಡಕ್ಕೆ ಸೋಲುಣಿಸಿ ಕೆಕೆಆರ್​ ತಂಡವು 2ನೇ ಸ್ಥಾನಕ್ಕೇ

4 May 2024 7:10 am
Karnataka Dam Water Level: ಮೇ 04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮೇ 04ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮ

4 May 2024 7:01 am
Daily Devotional: ಬಲಗಡೆ ಏಳುವುದರಿಂದ ಏನೆಲ್ಲ ಪ್ರಯೋಜನ ಗೊತ್ತಾ? ವಿಡಿಯೋ ನೋಡಿ

ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಉತ್ತಮ ನಿದ್ರೆ ಬಹಳ ಮುಖ್ಯ. ಬಲಗಡೆ ಏಳ್ಳುವುದು ಒಳ್ಳೆಯ ಸೂಚನೆ ಶುಭಪ್ರದ ಎಂಬ ನಂಬಿಕೆ. ಹಾಗಿದ್ದರೆ ನಿದ್ರೆಯಿಂದ ಏಳುವಾಗ ಬಲಗಡೆಯಿಂದ ಎದ್ದರೆ ಏನೇನು ಪ್ರಯೋಜನ? ಬಲಗಡೆಯಿಂದ ಏಕೆ ಏಳಬೇಕ

4 May 2024 6:49 am
Daily Horoscope: ನಿಮ್ಮ ಪ್ರತಿಭೆ ಪ್ರದರ್ಶನಕ್ಕೆ ಇಂದು ಒಳ್ಳೆಯ ಅವಕಾಶ ಸಿಗಲಿದೆ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 04) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

4 May 2024 6:36 am
ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪರಿಶೀಲಿಸಬಹುದು; ಸುಪ್ರೀಂ ಕೋರ್ಟ್

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿ

3 May 2024 7:00 pm
ಸ್ಕೂಲ್ ಬ್ಯಾಗ್, ಬುಕ್ ಹಿಡಿದು ಕರೆದುಕೊಂಡು ಹೋಗಲು ಒಬ್ರು ಬೇಕು: ಸಾಗರ್ ಖಂಡ್ರೆ ಬಗ್ಗೆ ಆರ್​ ಅಶೋಕ ವ್ಯಂಗ್ಯ

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಎರಡು ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಇಂದು(ಮೇ.03)​ ಬೀದರ್‌(Bidar)ನಲ್ಲಿ ನಡೆದ ಮಾದಿಗ ಸಮಾವೇಶದಲ

3 May 2024 6:59 pm
ಬಿಜೆಪಿ ನಾಯಕರಿಗೆ ತಟ್ಟಿದ ಉತ್ತರ ಕರ್ನಾಟಕದ ಬಿಸಿಲಿನ ಝಳ: 1 ಗಂಟೆ ಮತದಾನದ ಅವಧಿ ವಿಸ್ತರಣೆಗೆ ಮನವಿ

ಮೇ 7ರಂದು ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ನಿತ್ಯ ಎಸಿ ಕಾರುಗಳಲ್ಲಿ ಓಡಾಡುವ ರಾಜಕೀಯ ನಾಯಕರಿಗೆ ಇದೀಗ ಬಿಸಿಲಿನ ಝಳ ತಟ್ಟಿದೆ. ಹೀಗಾಗಿ ಸಂಜೆ 1 ಗಂಟೆ ಕಾಲ ಮತದಾನದ ಅವಧಿ ವಿಸ್ತರಿ

3 May 2024 6:49 pm
ಸಿಡಿ ಫ್ಯಾಕ್ಟರಿ ಯಾರು ನಡೆಸುತ್ತಾರೆ ಅಂತ ರಾಜುಗೌಡ ತಮ್ಮ ಪಕ್ಷದ ಶಾಸಕ ಯತ್ನಾಳ್ ರನ್ನು ಕೇಳಲಿ: ಪ್ರಿಯಾಂಕ್ ಖರ್ಗೆ

ಮೊದಲು ಮಾತಾಡಿದ ಖರ್ಗೆ, ರಾಜುಗೌಡ ಅವರಿವರ ಮೇಲೆ ಆರೋಪಗಳನ್ನು ಮಾಡುವ ಬದಲು ಸಿಡಿ ಫ್ಯಾಕ್ಟರಿ ಎಲ್ಲಿದೆ ಯಾರು ನಡೆಸುತ್ತಾರೆ ಅಂತ ಅವರ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಳಲಿ, ಅವರಿಗೆ ಗೊತ್ತಿದೆ ಮತ್ತು ಇದಕ್

3 May 2024 6:48 pm
ಶಿವಮೊಗ್ಗದಲ್ಲಿ ಚುನಾವಣೆ ಗೆಲ್ಲಲು ಈಶ್ವರಪ್ಪ ಗೇಮ್​ಪ್ಲಾನ್ ಏನು? ಇಲ್ಲಿದೆ ಸ್ಪೆಷಲ್ ರಿಪೋರ್ಟ್

KS Eshwarappa special interview with TV9: ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಮಗ ಕಾಂತೇಶ್​ಗೆ ಸಿಗಬೇಕೆಂದು ಈಶ್ವರಪ್ಪ ಬಯಸಿದ್ದರು. ಆದರೆ, ಅದು ಆಗಲಿಲ್ಲ. ಇದಕ್ಕೆ ಯಡಿಯೂರಪ್ಪ ಕಾರಣ ಎಂದು ಸಿಟ್ಟುಕೊಂಡಿರುವ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾ

3 May 2024 6:41 pm
ಹಿಂದೂ ಕಾರ್ಯಕರ್ತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ರಾಜು ಕಾಗೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಸಾವಿನ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ರಾಜು ಕಾಗೆ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಹಿಂದೂ ಕಾರ್ಯಕರ್ತರ ಬಗ್ಗೆ ವಿ

3 May 2024 6:33 pm
ರಾಹುಲ್ ಗಾಂಧಿ, ಲಾಲು ಯಾದವ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್

ಒಂದುವೇಳೆ ಯಾರಾದರೂ ಲಾಲೂ ಪ್ರಸಾದ್ ಯಾದವ್ ಅಥವಾ ರಾಹುಲ್ ಗಾಂಧಿ ಎಂದು ಹೆಸರಿಟ್ಟುಕೊಂಡಿದ್ದಾರೆ ಎಂದ ಮಾತ್ರಕ್ಕೆ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ. ಈ ಹೆಸರಿನ ಗೊಂದಲಕ್ಕೆ ಬೇರೆ ಪರಿಹಾರವನ್ನ

3 May 2024 6:29 pm
ಬಾಗಲಕೋಟೆ ಲೋಕಸಭೆ ಚುನಾವಣೆ: ಕಾಂಗ್ರೆಸ್-ಬಿಜೆಪಿಯ ಪ್ಲಸ್, ಮೈನಸ್ ಏನು?

ಬಾಗಲಕೋಟೆ ಲೋಕಸಭೆ(Bagalkote Lok Sabha) ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ದಿನಗಣನೆ ಶುರುವಾಗಿದೆ. ಆದ್ದರಿಂದ ಕಣದಲ್ಲಿನ‌ ಕಲಿಗಳು ಬಿಡುವಿಲ್ಲದೇ ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ(PC Gad

3 May 2024 6:29 pm
ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​?

ಬಹುನಿರೀಕ್ಷಿತ ‘ಟಾಕ್ಸಿಕ್​’ ಸಿನಿಮಾದ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ನಟ ಯಶ್​ ಅವರಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​. ಈ ಸಿನಿಮಾದಲ್ಲಿ ಅವರ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿ

3 May 2024 6:23 pm
ಮುಂದಿನ ಪ್ರಧಾನಿ ಎಂದು ಸಿದ್ದರಾಮಯ್ಯ ಹೇಳುವ ರಾಹುಲ್ ಗಾಂಧಿ ಆಧಾರರಹಿತ ಆರೋಪ ಮಾಡುತ್ತಾರೆ: ಕುಮಾರಸ್ವಾಮಿ

ಇಂಡಿಯ ಒಕ್ಕೂಟದ ಮುಖ್ಯಸ್ಥರಲ್ಲಿ ಒಬ್ಬರಾಗಿರುವ ರಾಹುಲ್ ಗಾಂಧಿ ನಿನ್ನೆ ಶಿವಮೊಗ್ಗದಲ್ಲಿ; ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ ಅಂತ ಹೇಳುತ್ತಾರೆ. ಆಧಾರರಹಿತ ಆರೋಪಗಳನ್ನು ಮಾಡುವ ಇಂಥವರನ್ನು ಅವರು ಪ್ರಧಾ

3 May 2024 6:12 pm
Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ

ಸುಡುವ ರಣ ಬಿಸಿಲು, ಬಿಸಿ ಗಾಳಿಯಿಂದ ತತ್ತರಿಸಿದ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಹಿನ್ನೆಲೆಯಲ್ಲಿ ಬಿಸಿ ಬಿಸಿಯಾಗಿದ್ದ ವಾತಾವರಣವೂ ಸಹ ಕೊಂಚ ಕೂಲ್ ಕೂಲ್ ಆಗಿದೆ. ಹೌದು ಇಂದು(ಮೇ 03) ಸು

3 May 2024 6:02 pm
ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪುಟ್ಟಕ್ಕನೇ ಫಸ್ಟ್​; ವಾರದ ಟಾಪ್ 5 ಸೀರಿಯಲ್​ಗಳಿವು

17ನೇ ವಾರದ ಟಿಆರ್​ಪಿ ಪಟ್ಟಿ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ನಾಲ್ಕು ಹಾಗೂ ಕಲರ್ಸ್ ಕನ್ನಡದ ಒಂದು ಧಾರಾವಾಹಿ ಟಾಪ್​ ಐದರಲ್ಲಿ ಸ್ಥಾನ ಪಡೆದಿವೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಧಾ

3 May 2024 3:00 pm
Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ

ತುಮಕೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಇನ್ನು ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನ

3 May 2024 2:52 pm
ಬೆಂಗಳೂರು ಬ್ಲಾಸ್ಟ್ ಬಗ್ಗೆ ಅಮಿತ್ ಶಾ ಗಂಭೀರ ಆರೋಪ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕೇಂದ್ರ ಗೃಹ ಸಚಿವ

ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹುಕ್ಕೇರಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬೆಂಗಳೂ

3 May 2024 2:48 pm
Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ

Bangalore Rains Weather Forecast Today: ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ

3 May 2024 2:38 pm
ಉತ್ತರ ಭಾರತದ ಹಾಗೆ ದಕ್ಷಿಣ ಭಾರತದಲ್ಲೂ ಟೆಂಪಲ್ ಕಾರಿಡಾರ್ ನಿರ್ಮಿಸುತ್ತೇವೆ: ಕೆ ಅಣ್ಣಾಮಲೈ

ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಅವಕಾಶಗಳ ಮೇಲೆ ಯಾವ ಪರಿಣಾಮವೂ ಬೀರದು ಎಂದ ಅಣ್ಣಾಮಲೈ, ಬಿಜೆಪಿ ನಿಲುವನ್ನು ತಮ್ಮ ನಾಯಕ ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಅಂತ ಹೇಳಿದರು.

3 May 2024 2:32 pm
ಬಂಗಾಳದಲ್ಲಿ ಮೋದಿಗೆ ಜಪಮಾಲೆ ಗಿಫ್ಟ್ ಕೊಟ್ಟ ಸಾಧು; ವೇದಿಕೆಯಿಂದಲೇ ಪ್ರಧಾನಿ ಪ್ರಣಾಮ

Narendra Modi pranam to a sadhu at Bardhaman: ಪಶ್ಚಿಮ ಬರ್ಧಮಾನ್​ನಲ್ಲಿ ಚುನಾವಣಾ ಸಮಾವೇಶದಲ್ಲಿ ನರೇಂದ್ರ ಮೋದಿ ಅವರಿಗೆ ಸಾಧುವೊಬ್ಬರು ಜಪಮಾಲೆ ಉಡುಗೊರೆ ನೀಡಿದರು. ಪ್ರಧಾನಿಗಳು ಸಾಧುವಿಗೆ ಕೈ ಮುಗಿದು ಪ್ರಣಾಮ ಮಾಡಿದರು. ಬಂಗಾಳದ ಈ ಕ್ಷೇತ್ರದಲ್ಲಿ

3 May 2024 2:31 pm
Rahul Gandhi Files Nomination: ರಾಯ್​ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಲೋಕಸಭಾ ಚುನಾವಣೆ(Lok Sabha Election)ಗೆ ರಾಯ್​ಬರೇಲಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

3 May 2024 2:26 pm
ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆಯ ಶಿಂಧೆ ಬಣದ ನಾಯಕಿಯನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್​ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿತು.

3 May 2024 2:09 pm
Prajwal Revanna: ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಪತಿಯಿಂದ ಪ್ರಜ್ವಲ್​ ರೇವಣ್ಣ ವಿರುದ್ಧ ಸಿಐಡಿಗೆ ದೂರು

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಯಾಗಿದೆ. ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರುಸುತ್ತಿದ್ದಾ

3 May 2024 1:50 pm
ಹೆಚ್ ಡಿ ರೇವಣ್ಣ ಹೊಳೆನರಸೀಪುರ ಮನೆ ಬಾಗಿಲಿಗೆ ಪೊಲೀಸರು, ಹೆಚ್ಚಿದ ಭವಾನಿ ರೇವಣ್ಣ ಆತಂಕ

ಆದರೆ ಪೊಲೀಸರು ಮನೆ ಬಾಗಿಲಿಗೆ ಬಂದಿದ್ದು ರೇವಣ್ಣ ದಂಪತಿಯಲ್ಲಿ ಆತಂಕವನ್ನ ಮತ್ತಷ್ಟು ಹೆಚ್ಚಿಸಿರುತ್ತದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಟೇಪುಗಳು ಸಾರ್ವಜನಿಕಗೊಂಡು ಅವರು ನಾಪತ್ತೆಯಾದಾಗಿನಿಂದ ರೇವಣ್ಣ ಮತ್ತು ಭವಾನ

3 May 2024 1:45 pm
ಮೊಬೈಲ್‌ ಟಾರ್ಚ್‌ ಹಿಡಿದು ಸಿಸೇರಿಯನ್ ಮಾಡುವಷ್ಟು ಆಸ್ಪತ್ರೆಯಲ್ಲಿ ಅವ್ಯವಸ್ಥೆ, ತಾಯಿ-ಮಗು ಸಾವು

ಸಿಸೇರಿಯನ್ ಸಮಯದಲ್ಲಿ ವಿದ್ಯುತ್​​ ಕಡಿತವಾಗಿದ್ದು, ಆಸ್ಪತ್ರೆಯಲ್ಲಿ ಜನರೇಟರ್ ಇಲ್ಲದ ಕಾರಣ ವೈದ್ಯರು ಮೊಬೈಲ್‌ ಟಾರ್ಚ್‌ ಹಿಡಿದು ಸಿಸೇರಿಯನ್ ಮಾಡಿದ್ದಾರೆ. ಅಷ್ಟೋತ್ತಿಗಾಗಲೇ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿ

3 May 2024 1:00 pm
ಆರ್​ಸಿಬಿ ಆಟಗಾರರ ಜೊತೆ ಅನುಷ್ಕಾ ಶರ್ಮಾ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ವಿರಾಟ್ ಕೊಹ್ಲಿ ಅವರು ಅನುಷ್ಕಾ ಶರ್ಮಾ ಜೊತೆ ರೆಸ್ಟೋರೆಂಟ್ ಒಂದರಲ್ಲಿ ಪೋಸ್ ಕೊಟ್ಟಿದ್ದಾರೆ. ಇವರ ಜೊತೆಗೆ ಆರ್ಸಿಬಿ ಆಟಗಾರರು ಕೂಡ ಇದ್ದರು ಅನ್ನೋದು ವಿಶೇಷ. ಈ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲ

3 May 2024 12:52 pm
ಅಮೇಥಿ ಬಿಟ್ಟು ರಾಯ್​ಬರೇಲಿಗೆ ಹೋದ ರಾಹುಲ್​, ಭಯ ಪಡಬೇಡಿ ಎಂದ ಮೋದಿ

Daro Mat, Bhago Mat: ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಬಿಟ್ಟು ರಾಯ್​ಬರೇಲಿಯಿಂದ ರಾಹುಲ್​ ಗಾಂಧಿ ಸ್ಪರ್ಧಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಭಯಪಟ್ಟು ಓಡಬೇಡಿ ಎಂದಿರುವ ಅವರು ವಯನಾಡಿನಲ್ಲಿ ಸೋಲುವ ಭಯವಿರುವ ಕಾ

3 May 2024 12:39 pm
ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶು

3 May 2024 12:38 pm
Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ

ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ

3 May 2024 12:35 pm
ಪ್ರವಾಸಿಗರಿಗೆ ಗುಡ್ ನ್ಯೂಸ್: ಲಕ್ಷದ್ವೀಪದಿಂದ ಮಂಗಳೂರಿಗೆ ಬಂತು ಹೈಸ್ಪೀಡ್ ಪ್ಯಾಸೆಂಜರ್ ಹಡಗು, ಕೇವಲ 7 ಗಂಟೆಯ ಪ್ರಯಾಣ!

ನಾಲ್ಕು ವರ್ಷಗಳ ಹಿಂದೆ ಲಕ್ಷದ್ವೀಪಕ್ಕೆ ಮಂಗಳೂರಿನಿಂದ ಸಂಚರಿಸುವ ಪ್ರಯಾಣಿಕ ಹಡಗಿನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ ಮೊದಲ ಹೈಸ್ಪೀಡ್ ಪ್ರಯಾಣಿಕ ಹಡಗು ಆಗಮಿಸಿದೆ. ವಿಶೇಷವೆಂದರ

3 May 2024 12:20 pm
ಆರೋಗ್ಯ ಕೈಕೊಟ್ಟ ಸಂದರ್ಭದಲ್ಲಿ ಮೋದಿ ತೋರಿದ ಕಾಳಜಿಯ ನೆನೆದು ಭಾವುಕರಾದ ಭರ್ತೃಹರಿ ಮಹತಾಬ್

ಆರೋಗ್ಯ ಕೈಕೊಟ್ಟಾಗ ಪ್ರಧಾನಿ ಮೋದಿ ಮನೆಯ ಹಿರಿಯ ಸದಸ್ಯನಂತೆ ನನಗೆ ಸಹಾಯ ಮಾಡಿದ್ದರು ಎಂದು ಬಿಜು ಜನತಾ ದಳದ ಮಾಜಿ ನಾಯಕ ಭರ್ತೃಹರಿ ಮಹತಾಬ್ ಹೇಳಿದ್ದಾರೆ. ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅವರು, ಹೃದಯಾಘಾತವಾದಾಗ ಮೋದಿ ತೆಗ

3 May 2024 12:15 pm
ಈ ಸೆಲೆಬ್ರಿಟಿಗಳ ಸಾವಿಗೆ ಕೋವಿಶೀಲ್ಡ್​ ಅಡ್ಡಪರಿಣಾಮ ಕಾರಣ? ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. 2021ರ ಈಚೆಗೆ ಅನೇಕ ಸೆಲೆಬ್ರಿಟಿಗಳು ಹೃದಯಾ

3 May 2024 12:10 pm
ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು ಹಾಗೂ ಕಳ್ಳರ ಕೈಚಳಕದಿಂದಾಗಿ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ ಮತ್ತೆ ಸುದ್ದಿಯಾಗುತ್ತಿದೆ. ಎಕ್ಸ್​​ಪ್ರೆಸ್​ ವೇ ಪಕ್ಕದಲ್ಲಿ ಹಾಕಲಾಗಿರುವ ಹೈಟೆನ್ಷನ್ ವ

3 May 2024 7:52 am
ಅಕ್ಷಯ್ ಕುಮಾರ್ ನಟನೆಯ ‘ಹೇ ಬೇಬಿ’ ಸಿನಿಮಾದಲ್ಲಿ ನಟಿಸಿದ್ದ ಈಕೆ ಈಗ ಹೇಗಾಗಿದ್ದಾರೆ ನೋಡಿ..

‘ಹೇ ಬೇಬಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕ

3 May 2024 7:50 am
Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

3 May 2024 7:42 am
ಶೀಘ್ರವೇ ಸೆಟ್ಟೇರಲಿದೆ ‘ಧೂತ 2’; ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಲೇಡಿ ಡಾಕ್ಟರ್

ಕಾಮಾಕ್ಷಿ ‘ಧೂತ’ ಸರಣಿಯಲ್ಲಿ ಟ್ರಕ್ ಡ್ರೈವರ್ ಕೋಟಿಯ ಪತ್ನಿ ಕಲಾ ಆಗಿ ಕಾಣಿಸಿಕೊಂಡಿದ್ದರು. ಈಗ ಎರಡನೇ ಸರಣಿಯಲ್ಲಿ ಅವರ ಪಾತ್ರ ಪ್ರಮುಖವಾಗಲಿದೆ. ಸದ್ಯ ಈ ಸೀರಿಸ್​ನ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕಾಮಕ್ಷಿ ಅವ

3 May 2024 7:30 am
WhatsApp Warning: ಕಿರಿಕಿರಿ ಮಾಡಿದ್ರೆ ದೇಶ ಬಿಟ್ಟು ಹೋಗ್ತೇವೆ ಎಂದ ವಾಟ್ಸ್​​ಆ್ಯಪ್

ವಾಟ್ಸ್​​ಆ್ಯಪ್ ಕಾಲ್, ಮೆಸೇಜ್ ಎಂಡ್ ಟು ಎಂಡ್ ಎನ್​ಕ್ರಿಪ್ಟೆಡ್ ಎಂದು ಹೇಳುತ್ತದೆ. ವಾಟ್ಸ್​​ಆ್ಯಪ್ ಮೆಸೇಜ್​ಗಳನ್ನು ಟ್ರೇಸ್ ಮಾಡಲು ಆಗುವುದಿಲ್ಲ. ಆ ರೀತಿ ಟ್ರೇಸ್ ಮಾಡಲಾಗುವಂತೆ ಎನ್​ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲ

3 May 2024 7:26 am
ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯೊಳಗಿತ್ತು ಮೊಬೈಲ್ ಫೋನ್!

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ವಿಚಾರಣಾಧೀನ ಕೈದಿಯೊಬ್ಬ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಕಲ್ಲು ನುಂಗಿದ್ದೇನೆಂದು ವೈದ್ಯರ ಬಳಿ ಹೇಳಿಕೊಂಡಿದ್ದ. ಆದರೆ, ಪರಿಸ್ಥಿತಿ ಬಿಗಡಾಯಿ

3 May 2024 7:19 am
Petrol Diesel Price on May 03: ಬಿಹಾರ ಹಾಗೂ ಛತ್ತೀಸ್​ಗಢದಲ್ಲಿ ಪೆಟ್ರೋಲ್ ಬೆಲೆ ಅಗ್ಗ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 3, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಲೋಕಸಭೆ ಚುನಾವಣೆ 2024 ರ ಮೊದಲು, ಮಾರ್ಚ್ 14, 2024 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡ

3 May 2024 7:12 am
Daily Devotional: ಅಂಗಡಿ ಬಾಗಿಲು ಪಶ್ಚಿಮ ದಿಕ್ಕಿಗೆ ಇದ್ದರೆ ಏನು ಲಾಭ ಗೊತ್ತಾ? ವಿಡಿಯೋ ನೋಡಿ

ವಾಸ್ತುವು ಅಂಗಡಿಯ ವಿನ್ಯಾಸ, ಪ್ರವೇಶ, ಹೊರಾಂಗಣ ವ್ಯವಸ್ಥೆಗಾಗಿ ನಿರ್ದಿಷ್ಟ ಸಲಹೆಗಳನ್ನು ನೀಡುತ್ತದೆ. ಇದರಿಂದಾಗಿ ಹೆಚ್ಚಿಗೆ ವ್ಯಾಪಾರವಾಗುತ್ತದೆ ಅಂತ ನಂಬಿಕೆ. ಮತ್ತು ಮಾಲೀಕರ ಮನಸ್ಸಿಗೆ ಶಾಂತಿ ಸಿಗುತ್ತದೆ. ಹಾಗಿದ್ದರೆ

3 May 2024 7:02 am
‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್

3 May 2024 7:00 am