ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನ
ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಾಡಾಗಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವರೂ, ಹಿರಿಯರೂ ಆದ ಎಸ್.ಎ. ರವೀಂದ್ರನಾಥ್ ಅವರನ್ನು ಗೌರವಿಸಿದರು.
ದಾವಣಗೆರೆ - ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ಇಂದಿನಿಂದ ಬರುವ ಮೇ 3 ರವರೆಗೆ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಇತಿಹಾಸ ಪ್ರಸಿದ್ಧ ಚಿಗಟೇರಿ ನಾರದಮುನಿ ರಥೋತ್ಸವವು ಭಾನುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಬಿಜೆಪಿಯ ಸರ್ವಾಧಿಕಾರಿ ಪ್ರವೃತ್ತಿ ತೊಲಗಿಸಲು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.
ದೇಶದ ಬೆನ್ನೆಲುಬು ರೈತರು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎ
ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.
ನಮನ ಅಕಾಡೆಮಿ ಮತ್ತು ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ. ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಅಡಿಯಲ್ಲಿ ವಿಶ್ವ ನೃತ್ಯ ದಿನ - 2024 ಅಂಗವಾಗಿ ಭರತ ನಾಟ್ಯಂನ ನಟುವಾಂಗಂ ಮತ್ತು ದಶವಿಧ ಅಡುವುಗಳು ಬಗ್ಗೆ ಉಪನ್ಯಾಸ ಹಾಗೂ ಪ್ರಾ
ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರು ಜಿಲ್ಲಾ ಗ್ಯಾರೇಜ್, ವರ್ಕ್ ಶಾಪ್ ಮಾಲೀಕರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗ ಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಮತ ಯಾಚಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು, ಈ ಭಾಗಕ್ಕೆ ನಾಲ್ಕು ಬಾರಿ ಸಂಸದರಾಗಿರುವವರ ಕೊಡುಗೆ ಏನು ಇಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಬಂಜಾರ ಸಂಸ್ಕೃತಿ ಬಿಂಬಿಸುವ ಶಾಲು ನೀಡಿದರು.
ಹುಬ್ಬಳ್ಳಿಯ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಯನ್ನು ಖಂಡಿಸಿ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ನಗರದ ಗುಂಡಿ ವೃತ್ತದಲ್ಲಿ ಕ್ಯಾಂಡಲ್ ಹಿಡಿದು ನೇಹಾ ಆತ್ಮಕ್ಕೆ ಶಾಂತಿ ಕೋರಿದರು.
ಮತದಾನೋತ್ಸವದ ಅಂಗವಾಗಿ ಸಂಗೀತ ಸುಧೆಯನ್ನು ನಿಟ್ಟುವಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
This content is restricted.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಚಾರ ಮತ್ತು ಜಿಲ್ಲಾ ಕಾಂಗ್ರೆಸ್ ನ ಉನ್ನತ ಮಟ್ಟದ ಸಭೆಯನ್ನು ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ
ಲೋಕಸಭಾ ಚುನಾವಣೆಯ ಅಂಗವಾಗಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಇಂದು ತಮ್ಮ ಮತ ಚಲಾಯಿಸಿದರು.
ಯುವಕರು ತಪ್ಪು ದಾರಿ ತುಳಿಯದೇ ಧಾರ್ಮಿಕ ಪರಂಪರೆ, ಸಂಸ್ಕೃತಿ-ಸಂಸ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜವಳಿ ಉದ್ಯಮಿ ಬಿ.ಸಿ. ಉಮಾಪತಿ ವಿಶ್ವಕರ್ಮ ಸಮಾಜಕ್ಕೆ ಕರೆ ನೀಡಿದರು.
ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ ಸಮಿತಿ ಯವರು ಪ್ರತಿವರ್ಷದಂತೆ ನಾಡಿದ್ದು ದಿನಾಂಕ 28 ರಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವವನ್ನು ಆಯೋಜಿಸಿದ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಪತಿ, ಸಂಸದ ಜಿ.ಎಂ.ಸಿದ್ದೇಶ್ವರ ನ್ಯಾಯಾಲಯದ ವಕೀಲರ ಭವನದಲ್ಲಿ ಮತಯಾಚನೆ ಮಾಡಿದರು.
ಬಾಡ ಕ್ರಾಸ್ನಲ್ಲಿನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಮೇ 12ರಂದು ಪಂ.ಪುಟ್ಟರಾಜ ಗುರು ಅಭಿಮಾನಿಗಳು ಹಾಗೂ ಭಕ್ತರ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ.
ನಗರದ ನೇತ್ರಾಲಯ ಐ ಕೇರ್ ಸೆಂಟರ್ನಲ್ಲಿ ನಾಡಿದ್ದು ದಿನಾಂಕ 28ರ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸಕ್ಕರೆ ಕಾಯಿಲೆ ಇರುವ ವರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಗಳ ವತಿಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯ ಮತದಾನ ಜಾಗೃತಿ ಕಾರ್ಯ ಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯಿಂದ ದೇಶದ ಭದ್ರತೆ ಹಾಗೂ ಸಂವಿಧಾನ ರಕ್ಷಣೆಗಾಗಿ `ಸ್ಲಂ ಜನರ ಮತ' ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸ್ಲಂ ಜನರ ಪ್ರಣಾ
ಕೇಂದ್ರದಲ್ಲಿನ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೊಂಬು ಹಿಡಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 28ರಂದು ನಗರಕ್ಕೆ ಆಗಮಿಸಿ, ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆ ದಿನಾ
ಚಿಗಟೇರಿಯಲ್ಲಿ ನಡೆಯಲಿರುವ ಶ್ರೀ ಶಿವನಾರದಮುನಿ ರಥೋತ್ಸವದ ನಿಮಿತ್ತ ಗ್ರಾಮದ ಹಾಗೂ ಸುತ್ತಮುತ್ತಲ ಗ್ರಾಮದ ಭಕ್ತರು ಎಲೆಬೇತೂರಿನ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಗೆ ಪೂಜೆ ಸಲ್ಲಿಸಿ, 16ನೇ ವರ್ಷದ ಚಿಗಟೇರಿಗೆ ಪಾದಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾ ಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಗ್ಲಾಸ್ಹೌಸ್ನಲ್ಲಿ ಮಹಿಳೆಯರಿಂದ ಫ್ಯಾಷನ್ ಶೋ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಗರ ಪಾಲಿಕೆಯ 16ನೇ ವಾರ್ಡ್ನಲ್ಲಿ ಬೂತ್ ಪ್ರಮುಖರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮನೆ - ಮನೆಗೆ ತೆರಳಿ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರದ ಅಭಿವ
ಹೊನ್ನಾಳಿ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರ ಅಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಬೃಹತ್ ಬೈಕ್ ರ್ಯಾಲಿ ನಡೆಸಿದರು.
ಮಲೇಬೆನ್ನೂರು : ಭಾನುವಳ್ಳಿ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಇದ್ದ ರಾಜವೀರ ಮದಕರಿ ನಾಯಕ ವೃತ್ತವನ್ನು ಜಿಲ್ಲಾಡಳಿತ ಏಕಾಏಕಿ ತೆರವು ಮಾಡಿರುವ ಕ್ರಮವನ್ನು ಖಂಡಿಸಿ, ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುರುವಾರ ಮತದ
ನಗರದಲ್ಲಿ ಏ.28ರಂದು ಹಮ್ಮಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶಕ್ಕೆ ಅನುಮತಿ ನೀಡ ಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಒತ್ತಾಯಿಸಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 8 ಗಂಟೆಗೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ಗುಂಡಿ ಸರ್ಕಲ್ನಿಂದ ಪ್ರಾರಂಭವಾಗಿ ಜಿಲ್ಲಾ ಕ್ರ
ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಗರದಲ್ಲಿ ನಾಡಿದ್ದು ದಿನಾಂಕ 28 ರಂದು ನಡೆಯ ಬೇಕಿದ್ದ ವಾರದ ಸಂತೆಯನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ
ರಾಣೇಬೆನ್ನೂರು : ಕಾಲೇಜಿನಿಂದ ದೇವರಾಜ ಅರಸ್ ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್ಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಉಮೇಶ ಅಜ್ಜೋಡಿಮಠ ಮತ್ತು ಕಿರಣ ಡೊಂಬರ ಎನ್ನುವ ಇಬ್ಬರು ಯುವಕರನ್ನ
ನಾನು ಹಣ ಪಡೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಆರೋಪಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನಕ್ಕೆ ಬಂದು ಗಂಟೆ ಭಾರಿಸಿ ಪ್ರಮಾಣ ಮಾಡಲಿ ಎಂದು ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾ
ನಗರದ ಚಾಮರಾಜಪೇಟೆಯ ಕಾಸಲ್ರವರ ಶ್ರೀ ಕೋದಂಡರಾಮ ದೇವಸ್ಥಾನದ ಬಳಿ ಈಚೆಗೆ ರಾಮೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿಯ ಕಾಸಲ್ ನಾಗರಾಜ್, ಕಾಸಲ್ ಅಮರನಾಥ್, ಮಂಜುನಾಥ್ ಅವರು ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು.
ಮಲೇಬೆನ್ನೂರು : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಹೆಚ್.ಎಸ್.ನಾಗರಾಜ್, ಬಿ.ಎಂ.ವಾಗೀಶ್ ಸ್ವಾಮಿ ಅವರು ಶುಕ್ರವಾರ ಕೊಂಡಜ್ಜಿ ಜಿ.ಪಂ. ಕ್ಷೇತ್ರ ವ್
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಾಲ್ಲೂ ಕಿನ ಮೈದೂರು ಗ್ರಾಮದಲ್ಲಿ ಗುರುವಾರ ಗ್ರಾಮ ಪಂಚಾಯ್ತಿ ವತಿಯಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬರುವ ಮೇ 1 ರಂದು ಸಂಜೆ 5 ಗಂಟೆಗೆ ನಗರದ ಸರ್
This content is restricted.
ದಾವಣಗೆರೆ, ಏ.25- ಮತದಾನಕ್ಕೆ ಮೀಸಲಾದ ರಜೆ ಮೋಜು ಮಸ್ತಿಗೆ ಬಳಸಿಕೊಳ್ಳದೇ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
ರಾಣೇಬೆನ್ನೂರು : ಕೇಂದ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ 275 ರಷ್ಟು ಲೋಕಸಭಾ ಸದಸ್ಯರ ಅವಶ್ಯಕತೆ ಇದೆ. ಆದರೆ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದು ಕೇವಲ 250 ಕ್ಷೇತ್ರಗಳಲ್ಲಿ ಮಾತ್ರ ಹೀಗಿದ್ದು ಅದ್ಹೇಗೆ ರಾಹುಲ್ಗಾಂಧಿ ಪ್
ದಾವಣಗೆರೆ ಇನ್ನಷ್ಟು ಅಭಿವೃದ್ಧಿಯಾಗಬೇಕೆಂದರೆ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಕಳೆದ 1 ತಿಂಗಳಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮದ ಮುಕ್ತಾಯ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಸಿಟಿ ಬಸ್ ನಿಲ್ದಾಣದ ಎದುರು ನಡ
ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಮೇ 10 ರಿಂದ ಮೇ 19 ರವರೆಗೆ ಪ್ರತಿದಿನ ಬೆಳಿಗ್ಗೆ 7.30 ರಿಂದ ಸಂಜೆ 5.30 ರವರೆಗೆ ಆಯೋಜಿಸಲಾಗಿದೆ
ನವಭಾರತ ಸೇನಾ ಪಕ್ಷದ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಜಗಳೂರು ವಿಧಾನಸಭಾ ಕ್ಷೇತ್ರದ ಬಿಳಿಚೋಡು ಗ್ರಾಮದಲ್ಲಿ ಮತಯಾಚನೆ ಮಾಡಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನದ ಮೊದಲ ಹಂತ ಆರಂಭವಾಗಿದೆ. ಮನೆಯಿಂದಲೇ ಮತದಾನ ಮಾಡಲು ಅವಕಾಶ ಪಡೆದಿರುವವರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಜಗಳೂರು : ಬಡತನ ಜೀವನಾಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದ್ದು, ಈ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ||
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ಸೂಚಿ ಸಿರುವುದಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಹೇಳಿದ್ದಾರೆ.
ಹೊನ್ನಾಳಿ : ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮಿಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಅಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ಈ ದೇಶಕ್ಕೆ ಸಿಗುವುದಿಲ್ಲ ಎಂದು ಲೋಕಸಭಾ ಕ್ಷೇತ್ರದ ಬಿಜೆಪ
ಲೋಕಸಭಾ ಚುನಾವಣೆಯ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ಏಪ್ರಿಲ್ 24 ರ ವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ರೂ. 14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ
ಐ.ಐ.ಟಿ, ಎನ್.ಐ.ಟಿ, ಐ.ಐ.ಐ.ಟಿ, ಇಂಜಿನಿಯರಿಂಗ್ ಪದವಿಯ ಪ್ರವೇಶಕ್ಕೆ 2024 ರಲ್ಲಿ ನಡೆಸಲಾದ ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಮಾಗನೂರು ಬಸಪ್ಪ ಪಿಯು ಕಾಲೇಜಿನ ವಿದ್ಯಾರ್ಥಿ ವರುಣ್ ಎಂ.ಎಸ್. ರಾಷ್ಟ್ರಮಟ್ಟದಲ್ಲಿ 144 ನೇ ರ್ಯಾಂಕ್ ಪಡೆದಿರು
ಶ್ರೀ ಹನುಮ ಜನ್ಮೋತ್ಸವ ಸಮಿತಿ ವತಿಯಿಂದ ಶ್ರೀ ಹನುಮ ಜನ್ಮೋತ್ಸವ ಪ್ರಯುಕ್ತ 3ನೇ ವರ್ಷದ ಶೋಭಾಯಾತ್ರೆಯನ್ನು ನಾಡಿದ್ದು ದಿನಾಂಕ 27ರ ಶನಿವಾರ ಹಮ್ಮಿಕೊಳ್ಳಲಾಗಿದೆ.
ಜಗಳೂರು : ತಾಲೂಕಿನ ವಿವಿಧ ಗ್ರಾಮ ಗಳಲ್ಲಿ ಇಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮತಯಾಚಿಸಿದರು.
ದಾವಣಗೆರೆ ಬೆಣ್ಣೆ ನಗರಿ, ಬೆಣ್ಣೆ ದೋಸೆ ಎಂದೇ ಬ್ರಾಂಡ್ ಪಡೆದುಕೊಂಡಿದೆ. ದೋಸೆ ಕಾವಲಿಯಲ್ಲಿ ದೋಸೆಯ ಹಿಟ್ಟನ್ನು ಬಳಸಿ ನಮ್ಮ ಮತ, ನನ್ನ ಹಕ್ಕು, ತಪ್ಪದೇ ಮೇ 7 ರಂದು ಮತದಾನ ಮಾಡಿ ಎಂಬ ಘೋಷಣೆಯನ್ನು ಕಾವಲಿಯಲ್ಲಿ ದೋಸೆಯಲ್ಲಿ ಮೂಡಿ
ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್
ನಗರದ ರೇಣುಕ ಮಂದಿರದಲ್ಲಿ ನಡೆದ ಹೆಚ್.ಎಸ್. ನಾಗರಾಜ್ ಮತ್ತು ಅಭಿಮಾನಿಗಳ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಕಾಂಗ್ರೆಸ್ನ ಹಿರಿಯ ಮುಖಂಡರುಗಳಾದ ಎನ್.ಜಿ. ಪುಟ್ಟಸ್ವಾಮಿ, ಬ
ಮಲೇಬೆನ್ನೂರು : ರಾಜ್ಯದಲ್ಲಿ ಮೇ 7 ರಂದು ಜರುಗಲಿರುವ 2ನೇ ಹಂತದ ಲೋಕಸಭಾ ಚುನಾವಣೆಗೆ ಪಟ್ಟಣದಲ್ಲಿರುವ 85 ವರ್ಷ ಮೇಲ್ಪಟ್ಟ ವೃದ್ದರು ಮತ್ತು ವಿಕಲಚೇತನರು ಗುರುವಾರ ಮನೆಯಿಂದಲೇ ಮತದಾನ ಮಾಡಿದರು.
ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಮಹಾನಗರ ಪಾಲಿಕೆಯ 22ನೇ ವಾರ್ಡ್ ಯಲ್ಲಮ್ಮ ನಗರದ 11ನೇ ಕ್ರಾಸ್ನಲ್ಲಿ ವಾರ್ಡ್ನ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಡಾ. ಪ್ರಭಾ ಮ
2023-24ನೇ ಸಾಲಿನ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಸಿದ್ದಗಂಗಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಮನು ಎಲ್.ಜೆ.ಅದ್ವಿತೀಯ ಸಾಧನೆ ಮಾಡಿ ಅಖಿಲ ಭಾರತ ಮಟ್ಟದ 64ನೇ ರ್ಯಾಂಕ್ ಪಡೆದಿರುತ್ತಾನೆ.
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ 1 ತಿಂಗಳು ನಡೆಸು ತ್ತಿರುವ ಮಜ್ಜಿಗೆ ವಿತರಣಾ ಕಾರ್ಯ ಕ್ರಮಕ್ಕೆ ಪ್ರತಿಭಾ ವಿಶ್ವನಾಥ್, ಶೋಭಾ ಹನುಮಂತಪ್ಪ, ಎಸ್.ಆರ್. ಮಲ್ಲಿಕಾರ್ಜುನ್ ಸೋಗಿ ನೆನಪಿನಲ್ಲಿ, ಮೇಧಾ ವೇದ ಮಾಧವ ಕುಲಕರ್ಣಿ ಅವರು ಇ
This content is restricted.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 28ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಹೈಸ್ಕೂಲ್ ಮೈದಾನ ದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ದಾವಣಗೆರೆ ಹಾಗೂ ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗದ ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಗುಂಡಯ್ಯ ಸ್ವಾಮಿಗಳವರನ್ನು ನಿನ್ನೆ ಭೇಟಿಯಾಗಿ ಆಶೀರ್ವಾದ ಪಡೆದರು.
ಚನ್ನಗಿರಿ : ದಾವಣಗೆರೆ ಜಿಲ್ಲೆಯಲ್ಲಿ ಅತಿಹೆಚ್ಚು ಅಡಿಕೆ ಬೆಳೆ ಪ್ರದೇಶ ಚನ್ನಗಿರಿ ತಾಲ್ಲೂಕು ಅಡಿಕೆ ನಾಡು ಎಂದು ಪ್ರಸಿದ್ದಿ ಆಗಿದ್ದು, ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿ
ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಜಗಳೂರಿನ ತರಳಬಾಳು ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಲೋಕಸಭಾ ಕ್ಷೇತ್ರದ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಂ.ನಾಗಪ್ಪ ಬೇಲಿಮಲ್ಲೂರು, ಸಣ್ಣ ಸಿದ್ದಪ್ಪ ಹೊನ
ನಮ್ಮ ಅತಿಯಾದ ಆಸೆಗಳಿಂದ ಭೂಮಿಯ ಮೇಲೆ ನಿರಂತರ ದಬ್ಬಾಳಿಕೆ ಮಾಡಿದ್ದರ ಪರಿಣಾಮವಾಗಿ ಭೂಮಿಯ ತಾಪ ಹೆಚ್ಚಾಗಿ, ಸರಿಯಾದ ಸಮಯಕ್ಕೆ ಮಳೆ ಬೆಳೆಗಳಾಗದೇ, ರೈತ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಮಕ್ಕಳು ಕೃಷಿಯಿಂದ ವಿಮುಖರಾಗು
ದಾವಣಗೆರೆ : ವಿದ್ಯಾವಂತೆ, ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಅವರನ್ನು ಗೆಲ್ಲಿಸಿ ಲೋಕಸಭೆ ಕಳುಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು.
ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಿ ಸುವುದಾಗಿ ಭರವಸೆ ನೀಡಿರುವ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಹಿಂದುಳಿದ ಜನ ಜಾಗೃತಿ ವೇದಿಕೆ ಹೇಳಿದೆ.
ರಾಣೇಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸ ಲಾಗುವುದು
ಸಾಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲಾ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲಾ ಪ್ರೇರಣೆ ಎಂದು ಲೋಕಸಭಾ ಕ್ಷ
ಬಿಜೆಪಿಯು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಮನುವಾದಿ ಧರ್ಮ ಸ್ಥಾಪಿಸಲು ಹೊರಟಿರುವ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ-ಕರ್ನಾಟಕದ ವತಿಯಿಂದ ಪ್ರತಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಆಂದೋಲನ ಹಮ್ಮಿಕೊಂಡಿರುವುದಾಗಿ ಸಂಘಟನ
ಕೆಟಿಜೆ ನಗರ 15ನೇ ಕ್ರಾಸ್ ಮನೆಯೊಂದರಲ್ಲಿ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಿರುವ ಪೊಲೀಸರು ಗೋಪಾಲಪುರದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಸೈಯ್ಯದ್ ಫಜಲ್ (29) ಎಂಬಾತನನ್ನು ಬಂಧಿಸಿ, ಆತನಿಂದ 5.51 ಲಕ್ಷ ರೂ. ಬೆಲೆಯ 90.4 ಗ್ರಾಂ
ಜಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ, ನಾನು ಶ್ರಮ ವಹಿಸುತ್ತೇನೆ. ಹೊಸ ವ್ಯವಸ್ಥೆ ಸೃಷ್ಟಿಸಲು ರಾಜಕೀಯದಲ್ಲಿ ಅಧಿಕಾರ ಬೇಕು. ಈ ಬಾರಿ ನನ್ನನ್ನು ಗೆಲ್ಲಿಸಿ, ಜಿಲ್ಲೆಯ ಅಭಿವೃದ
ರೈತ ವಿರೋಧಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳನ್ನು ಸೋಲಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜಿ.ಎಂ. ವೀರಸಂಗಯ್ಯ ಕರೆ ನೀಡಿದ್ದಾರೆ.
ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ 41ನೇ ವರ್ಷದ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 26ರಂದು ಹಮ್ಮಿಕೊಳ್ಳಲಾಗಿದೆ
ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಿಗ್ಗೆ 10 ಗಂಟೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ವಿಕಲಚೇತನರಿಂದ ಬೈಕ್ ಜಾಥಾ ನಡೆಯಲಿದೆ.ಜಾಥಾವು ಹೊಸ ತಾಲ್ಲೂಕು ಪಂಚಾಯಿತಿ ಕಚೇರಿಯಿಂದ ಆರಂಭವಾಗಲಿದೆ.
ನಗರದ ನೇತ್ರಾಲಯ ಐ ಕೇರ್ ಸೆಂಟರ್ನಲ್ಲಿ ಇದೇ ದಿನಾಂಕ 28ರ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸಕ್ಕರೆ ಕಾಯಿಲೆ ಇರುವವರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆಯನ್ನು ಮಾಡಲಾಗುತ್ತದೆ.
ಅಭಿವೃದ್ಧಿ ಬಗ್ಗೆ ನಮಗೆ ಬದ್ದತೆ ಇದೆ. ನಾವು ಯಾವುದೇ ಸರ್ಕಾರ ಇದ್ದರೂ ಸಹ ದಾವಣಗೆರೆ ಅಭಿವೃದ್ಧಿಗೆ ಬದ್ದರಿದ್ದೇವೆ. ನೀವೂ ಸಹ ನಮ್ಮನ್ನು ಬೆಂಬಲಿಸುವ ಮೂಲಕ ದಾವಣಗೆರೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ಶಾಮನೂರು ಶಿವಶಂಕ
ಹರಿಹರ : ಜಿಲ್ಲಾ ಉಸ್ತುವಾರಿ ಸಚಿವರು ಅಭಿವೃದ್ಧಿಗಿಂತ ಅಕ್ರಮ ಮರಳುಗಾರಿಕೆಗೆ ಹೆಚ್ಚು ಒತ್ತು ಕೊಟ್ಟಿದ್ಧಾರೆ. ಚುನಾವಣೆ ಬಂತು, ಪತ್ನಿ ಅಭ್ಯರ್ಥಿ ಎಂದು ಈಗ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ 17,09,244 ಮತದಾರರಿದ್ದಾರೆ. ಇದರಲ್ಲಿ ಪುರುಷರು 8,51,990, ಮಹಿಳೆಯರು 8,57,117 ಹಾಗೂ ತೃತೀಯ ಲಿಂಗ 137 ಮತದಾರರಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಪುರುಷರಿಗಿಂತ 5127 ಮಹಿಳಾ ಮತದಾರಿದ್ದಾರೆ.
ಹರಪನಹಳ್ಳಿ : ಹರಪನಹಳ್ಳಿ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಭದ್ರ ಕೋಟೆಗಳು, ಈ ಭಾಗದ 57 ಹಾಗೂ 22 ಕೆರೆಗಳಿಗೆ ನೀರು ತುಂಬಿರುವ ಯೋಜನೆಗೆ ಕೈ ಹಾಕಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಹೆಬ್ಬಾಳಿನ ಶ್ರೀ ರುದ್ರೇಶ್ವರ ವಿರಕ್ತಮಠಕ್ಕೆ ಭೇಟಿ ನೀಡಿ, ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಜಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಪರ ಅಭಿಮಾನಿಗಳು, ಹಿತೈಷಿಗಳು ಜಗಳೂರಿನಲ್ಲಿ ಏರ್ಪಡಿಸಿದ್ದ ಜಾಥಾಕ್ಕೆ ಭಾರೀ ಬೆಂಬಲ ವ್ಯಕ್ತವಾಯಿತು.
This content is restricted.
ಹೊನ್ನಾಳಿ : ಎರಡನೇ ಮಂತ್ರಾಲಯ ಎಂದೇ ಪ್ರಸಿದ್ದ ಪಡೆದಿರುವ ಹೊನ್ನಾಳಿಯ ಪುಣ್ಯ ಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣ
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾಪೋಷಕ ಸಂಸ್ಥೆಯ 12 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.