SENSEX
NIFTY
GOLD
USD/INR

Weather

32    C
... ...View News by News Source
ಲೋಕಸಭೆ ಚುನಾವಣೆ 2024: ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮೇ 7ಕ್ಕೆ 14 ಕ್ಷೇತ್ರಗಳಿಗೆ ಮತದಾನ

Lok Sabha Election 2024: ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದ

5 May 2024 9:50 pm
ಮೋದಿ ತಮ್ಮ 10 ವರ್ಷದ ಸಾಧನೆ ಹೇಳಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ

ನನ್ನ ‌ಕಂಡ ತಕ್ಷಣವೇ ಮೋದಿ ಮೋದಿ ಎಂದು ಕೂಗುತ್ತಾರೆ ಯುವಕರು, ಅವರಿಗೆ ಕೆಲಸ ಕೊಟ್ಟಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಯಡಿಯೂರಪ್ಪ ನಾನು ಕೊಟ್ಟ ಎಳು ಕೆಜಿ ಅಕ್ಕಿನ ಐದು ಕೆಜಿಗೆ ಇಳಿಸಿ, ಬಡವರ ಹೊಟ್ಟೆ ಮೇಲೆ ಹೊಡೆದರು. ಇದು ಅದಾ

5 May 2024 9:45 pm
ಬೆಂಗಳೂರು: ಚರ್ಚ್ ಸ್ಟ್ರೀಟ್​ನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ

ಬೆಂಗಳೂರಿನ ಚರ್ಚ್ ಸ್ಟ್ರೀಟ್​ನ(Church Street) ಕಟ್ಟಡವೊಂದರಲ್ಲಿ ಸಾಯಂಕಾಲ 7.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದೆ.

5 May 2024 8:49 pm
ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ: ಎಸ್​ಐಟಿ ಅಧಿಕಾರಿಗಳ ಎದುರು ರೇವಣ್ಣ ಕಣ್ಣೀರು 

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ

5 May 2024 8:43 pm
ಪ್ರಯಾಣದ ಸಮಯದಲ್ಲಿ ವಾಂತಿ, ವಾಕರಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಲಹೆ ಪಾಲಿಸಿ

ಪ್ರಯಾಣದ ಸಮಯದಲ್ಲಿ ಮೋಷನ್ ಸಿಕ್ನೆಸ್ ಜನರಿಗೆ ಸಾಕಷ್ಟು ಸವಾಲಾಗಿದೆ. ಅನೇಕ ಜನರು ಪ್ರಯಾಣದ ಸಮಯದಲ್ಲಿ ಈ ಅನಾರೋಗ್ಯವನ್ನು ತಪ್ಪಿಸಲು ಔಷಧಿಗಳನ್ನು ಇಟ್ಟುಕೊಳ್ಳುತ್ತಾರೆ, ಆದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರ

5 May 2024 8:32 pm
ಕಿಡ್ನಾಪ್ ಕೇಸ್: ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ

5 May 2024 8:08 pm
ಕೃಷಿ ಹೊಂಡದಲ್ಲಿ ಬಿದ್ದು 5 ವರ್ಷದ ಮಗು ಸೇರಿದಂತೆ ಓರ್ವ ಮಹಿಳೆ ಸಾವು

ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆ

5 May 2024 7:46 pm
IPL 2024: ಸತತ 2 ಸೊನ್ನೆ; ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಬಳಿಕ ಬ್ಯಾಟಿಂಗ್ ಮರೆತ ಶಿವಂ ದುಬೆ..!

Shivam Dube: ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ

5 May 2024 7:40 pm
Honda Cars: ಹೋಂಡಾ ಕಾರುಗಳ ಖರೀದಿಯ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಆಕರ್ಷಕ ಆಫರ್ ಗಳನ್ನು ಘೋಷಣೆ ಮಾಡಿದ್ದು, ಸಿಟಿ ಸೆಡಾನ್, ಅಮೇಜ್ ಮತ್ತು ಎಲಿವೇಟ್ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.

5 May 2024 7:35 pm
ಮೂರ್ನಾಲ್ಕು ಜನ ವೈದ್ಯರಿಂದ ರೇವಣ್ಣ ತಪಾಸಣೆ

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್‌.ಡಿ.ರೇವಣ್ಣ(HD Revanna) ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಯಲ್ಲಿ ಶಾಸಕ ಹೆಚ್‌.ಡಿ.ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾ

5 May 2024 7:01 pm
ಸಂತ್ರಸ್ತೆ ಅಪಹರಣ ಪ್ರಕರಣ, ಇದು ರಾಜಕೀಯ ಷಡ್ಯಂತ್ರ, ಬಂಧನ ಬಳಿಕ ಹೆಚ್​ಡಿ ರೇವಣ್ಣ ಫಸ್ಟ್​ ರಿಯಾಕ್ಷನ್ ​

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ

5 May 2024 6:41 pm
ಎಸ್​ಐಟಿ ಕಛೇರಿಯಿಂದ ರೇವಣ್ಣನನ್ನ ವೈದ್ಯಕೀಯ ತಪಾಸಣೆಗೆ ಕರೆತಂದ ಅಧಿಕಾರಿಗಳು

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್‌.ಡಿ.ರೇವಣ್ಣ(HD Revanna) ಅವರನ್ನು ನಿನ್ನೆ(ಮೇ.04) ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಹೆಚ್‌.ಡಿ.ರೇವಣ್ಣ, ‘ನನ್ನ ವಿರುದ್ಧ ರಾಜಕೀ

5 May 2024 6:35 pm
Viral Video: ಅಂಡರ್‌ವೇರ್ ಸುಟ್ಟು ಪುರುಷರ ವಿಶಿಷ್ಟ ಪ್ರತಿಭಟನೆ; ವೈರಲ್ ಆಯ್ತು ವಿಡಿಯೋ

ಮಹಿಳೆಯರ ರಕ್ಷಣೆಗಾಗಿ, ಅವರ ಮೇಲಾಗುವಂತಹ ಶೋಷಣೆಗಳನ್ನು ತಡೆಗಟ್ಟಲು ಆಯೋಗ ಹಾಗೂ ಹಲವಾರು ಕಾನೂನುಗಳಿವೆ. ಆದರೆ ಪುರುಷರ ಮೇಲಾಗುವಂತಹ ದೌರ್ಜನ್ಯವನ್ನು, ಶೋಷಣೆಗಳನ್ನು ತಡೆಗಟ್ಟಲು ಯಾವುದೇ ಆಯೋಗವಿಲ್ಲ ಹಾಗೂ ಪುರುಷರ ಪರವಾಗಿ

5 May 2024 6:28 pm
ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ, ಅಣು ಬಾಂಬ್ ಇಟ್ಕೊಂಡಿದೆ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

Farooq Abdulla taunts Rajnath Singh: ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಟ್ ನೀಡಿದ್ದಾರೆ. ಪಾಕಿಸ್ತಾನ ಕೈಗೆ ಬಳೆ ತೊಟ್ಟು ಕೂತಿಲ್ಲ. ಅಟಂ ಬಾಂಬ್​ಗಳು ಆ ದೇಶದಲ್ಲಿ

5 May 2024 6:28 pm
ಅಶ್ಲೀಲ ವಿಡಿಯೋ ಪ್ರಕರಣ: ವಿದೇಶದಿಂದ ಬೆಂಗಳೂರು ಬದಲು ಮಂಗಳೂರಿಗೆ ಬರುವ ಪ್ರಜ್ವಲ್​ ರೇವಣ್ಣ?

Prajwal Revanna Sexual Assault Case: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಈ ಮೊದಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನುವ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಸಹ ವಿಮಾನ

5 May 2024 6:18 pm
Health Tips: ವಿಪರೀತ ಶಾಖವು ನಿಮ್ಮನ್ನು ಈ 3 ಅಪಾಯಕಾರಿ ಕಾಯಿಲೆಗಳಿಗೆ ಬಲಿಪಶು ಮಾಡಬಹುದು

ಶಾಖದ ಹೊಡೆತವನ್ನು ತಪ್ಪಿಸಲು ದೇಹದಲ್ಲಿ ನಿರ್ಜಲೀಕರಣವನ್ನು ತಪ್ಪಿಸುವುದು ಅತ್ಯಗತ್ಯ. ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ ಮತ್ತು ಪ್ರತಿ 2 ಗಂಟೆಗಳಿಗೊಮ್ಮೆ ನೀರು ಕುಡಿಯಿರಿ. ಬಿಸಿ

5 May 2024 6:17 pm
IPL 2024: ಸಿಎಸ್​ಕೆಗೆ ಆಘಾತ; ಲಂಕಾಗೆ ಹಾರಿದ ಮ್ಯಾಚ್ ವಿನ್ನರ್ ಮತಿಶ ಪತಿರಾನ..!

IPL 2024: ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ

5 May 2024 5:54 pm
ರೂಪೇಶ್​ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾದ ಆಡಿಯೋ ಹಕ್ಕು ಪಡೆದ ಲಹರಿ ಸಂಸ್ಥೆ

‘ಅಧಿಪತ್ರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ತೆರೆಗೆ ಬರಲು ಸಜ್ಜಾಗುತ್ತಿರುವ ಈ ಸಿನಿಮಾದ ಝಲಕ್ ತೋರಿಸಲು ಚಿತ್ರತಂಡ ರೆಡಿ ಆಗಿದೆ. ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಮೇ 10ರಂದು ‘ಲಹರಿ ಮ್ಯೂಸ

5 May 2024 5:39 pm
ಅಯೋಧ್ಯೆಗೆ ಬರುವ ಪ್ರಧಾನಿಗೆ ಹೂವಿನ ಸ್ವಾಗತ: ಅಭಿಮಾನ ತೋರಿದ ಇಕ್ಬಾಲ್ ಅನ್ಸಾರಿ

Iqbal Ansari wants Narendra Modi to be PM again: ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷದ ಸಾಧನೆ ಉತ್ತಮವಾಗಿದೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಬಾಬ್ರಿ ಮಸೀದಿ ಪರ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಬಯಸಿದ್ದಾರೆ. ಅಯೋಧ್ಯೆಗೆ ಇಂದು

5 May 2024 5:01 pm
ಲಾಯರ್ ದೇವರಾಜೇಗೌಡ ಬಗ್ಗೆ ಶಾಕಿಂಗ್ ರಿಯಾಕ್ಷನ್‌ ಕೊಟ್ಟ ರವಿ ಗಣಿಗ

ಕಿಡ್ನ್ಯಾಪ್​ ಕೇಸ್​ನಲ್ಲಿ ಶಾಸಕ ಹೆಚ್‌.ಡಿ.ರೇವಣ್ಣ ಬಂಧನದ ಹಿಂದೆ ಬಿಜೆಪಿಯ ಷಡ್ಯಂತ್ರವಿದೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಶಾಕಿಂಗ್​ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಜನಾ

5 May 2024 4:52 pm
‘ಕೋಟಿ’ ಸಿನಿಮಾದಲ್ಲಿ ಧನಂಜಯ್​ ಎದುರು ಅಬ್ಬರಿಸುವ ರಮೇಶ್‌ ಇಂದಿರಾ

ನಿರ್ದೇಶಕ ಪರಮ್​​ ಅವರು ‘ಕೋಟಿ’ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸಿದ್ದಾರೆ. ವಿಲನ್​ ಪಾತ್ರದ ಕಿರು ಪರಿಚಯವನ್ನು ಅವರು ಈ ಪೋಸ್ಟರ್​ ಮೂಲಕ ಮಾಡಿಸಿದ್ದಾರೆ. ರಮೇಶ್​ ಇಂದಿರಾ ಅವರು ‘ಕೋಟಿ’ ಸಿನಿಮಾದಲ್ಲಿ ದಿನೂ ಸಾವ್ಕ

5 May 2024 4:48 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 6ರ ದಿನಭವಿಷ್ಯ

2024 ಮೇ5ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 6

5 May 2024 4:45 pm
ಹುಬ್ಬಳ್ಳಿಯಲ್ಲಿ Tv9 ಎಜುಕೇಶನ್ ಎಕ್ಸ್​ಪೋ… 30 ಅಧಿಕ ವಿದ್ಯಾಸಂಸ್ಥೆಗಳು ಭಾಗಿ

ಹುಬ್ಬಳ್ಳಿಯಲ್ಲಿ ನಿನ್ನೆಯಿಂದ ಟಿವಿ9 ಎಜುಕೇಶನ್ ಸಮ್ಮಿಟ್(TV9 Kannada Education Summit) ಆರಂಭವಾಗಿದ್ದು ಉತ್ತಮವಾದ ಪ್ರತಿಕ್ರಿಯೆ ದೊರಕಿದೆ. ಹುಬ್ಬಳ್ಳಿಯ(Hubballi) ಕುಸುಗಲ್ ರಸ್ತೆಯಲ್ಲಿರುವ ಶ್ರೀನಿವಾಸ್ ಗಾರ್ಡನ್​ನಲ್ಲಿ ನಿನ್ನೆ ಎಜುಕೇಶನ

5 May 2024 4:18 pm
ಮಹಿಳೆಯರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತದ ಮೊದಲ ಪಂದ್ಯ ಯಾವಾಗ ಗೊತ್ತಾ?

Women's T20 World Cup 2024: ವನಿತೆಯರ ವಿಶ್ವಕಪ್‌ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.

5 May 2024 4:18 pm
Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ ಮುದ್ದಾದ ದೃಶ್ಯ

ಸೋಷಿಯಲ್‌ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟ

5 May 2024 4:02 pm
ಬೀದರ್​ನಲ್ಲಿ ದಾಟಿದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ; ಗರ್ಭಿಣಿ, ಮಕ್ಕಳಿಗೆ ಎಫೆಕ್ಟ್​

ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್(Bidar) ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿದಿನವೂ 41 ಡಿಗ್ರಿ ಸೆಲ್ಸಿಯಸ್​​ನಷ್ಟು ಆಸುಪಾಸಿನಲ್ಲಿ ತಾಪಮಾನ ದಾಖಲಾಗುತ್ತಿದ್ದು, ಸಾರ್ವಜನಿಕರು

5 May 2024 3:55 pm
ಜೆ.ಪಿ.ನಡ್ಡಾ, ಬಿವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನಲ್ಲಿ ಎಫ್​​ಐಆರ್ ದಾಖಲು! ಏನಿದು ಕೇಸ್?

ಲೋಕಸಭಾ ಚುನಾವಣೆ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

5 May 2024 3:50 pm
ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭೆ ಚುನಾವಣೆ: ಬಿಜೆಪಿ ನಾಯಕ ಸ್ಫೋಟಕ ಭವಿಷ್ಯ

ಮಾಜಿ ಸಚಿವ ಸಿಸಿ ಪಾಟೀಲ್​ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಅಂತೆಲ್ಲಹೇಳುತ್ತಿದ್ದರು. ಆದರೆ, ಸಿಸಿ ಪಾಟೀ

5 May 2024 3:48 pm
ಹೂವಿನ ಜೊತೆ ನಾರೂ ಸ್ವರ್ಗಕ್ಕೆ; ಚೀನಾದ ಮೂನ್ ಮಿಷನ್ ಜೊತೆ ಪಾಕಿಸ್ತಾನದ ಚಂದ್ರ ಯೋಜನೆ; ನೆರೆಯ ದೇಶಕ್ಕೆ ಹೊಸ ಇತಿಹಾಸ

China's Chang'e-6 vs India's Chandrayaan-4, comparision: ಚೀನಾದ ಹೈನನ್ ಪ್ರಾಂತ್ಯದಿಂದ ಚೀನಾದ ಚಾಂಗ್-ಇ6 ಲೂನಾನ್ ಮಿಷನ್ ಶುಕ್ರವಾರ ಸಂಜೆ ಆರಂಭವಾಗಿದೆ. ಇದರಲ್ಲಿ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ಸೆಟಿಲೈಟ್​ಗಳೂ ಆಗಸಕ್ಕೆ ಚಿಮ್ಮುತ್ತಿವೆ. ಪಾಕಿಸ್ತಾನ

5 May 2024 3:48 pm
Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತ

5 May 2024 3:36 pm
ಬಾಲ್ಯದ ಗೆಳೆಯನನ್ನು ನಂಬಿ ಕುಟುಂಬ ಬಿಟ್ಟು ಹೋದವಳು 12 ವರ್ಷದ ಬಳಿಕ ಶವವಾಗಿ ಪತ್ತೆ

ಆಕೆಯದ್ದು ಶಾಲಾ ದಿನದಲ್ಲಿ ಶುರುವಾದ ಪ್ರೀತಿ. ಓದುವುದನ್ನು ಬಿಟ್ಟು ಯುವಕನ ಜೊತೆ ಓಡಾಡಿದ್ದ ಆಕೆ ಆತನೇ ಸರ್ವಸ್ವ ಎಂದು ಭಾವಿಸಿದ್ದಳು. ಪುಸ್ತಕ ಬಿಟ್ಟು ಕುಟುಂಬವನ್ನು ತೊರೆದು ಆತನ ಜೊತೆ ಓಡಿ ಹೋದ ಆಕೆ, ಜನ್ಮವಿಡಿ ಜೊತೆಯಾಗಿರ

5 May 2024 3:09 pm
PBKS vs CSK Live Score, IPL 2024: ಮತ್ತೆ ಟಾಸ್ ಸೋತ ಸಿಎಸ್​ಕೆ; ಪಂಜಾಬ್ ಬೌಲಿಂಗ್

Punjab Kings vs Chennai Super Kings Live Score in Kannada: ಐಪಿಎಲ್ 53ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಸತತ ಎರಡನೇ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ.

5 May 2024 3:01 pm
ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!

ಬೆಳೆವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲನೆ ನಡೆಸಿ, ನೀತಿ ನಿಯಮಗಳ ಅನುಸಾರ ಸರ್ವೆ ನಡೆಸದೇ ತಪ್ಪಾಗಿ ವರದಿ ನೀಡಿದ ಕಾರಣ, ನೂರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾದ ಘಟನೆ ಗೌರಿಬಿದನೂರು ತಾ

5 May 2024 3:00 pm
ಮೇ 10ಕ್ಕೆ ತಿಳಿಯಲಿದೆ ವಿಜಯ್​ ರಾಘವೇಂದ್ರ ನಟನೆಯ ‘ಗ್ರೇ ಗೇಮ್ಸ್’ ರಹಸ್ಯ

‘ಗ್ರೇ ಗೇಮ್ಸ್’ ಸಿನಿಮಾದ ಟ್ರೇಲರ್​ ಬಿಡುಗಡೆ ಸಂದರ್ಭದಲ್ಲಿ ಸ್ಪಂದನಾ ಹಾಗೂ ಪುನೀತ್​ ರಾಜ್​ಕುಮಾರ್ ಅವರನ್ನು ವಿಜಯ್​ ರಾಘವೇಂದ್ರ ಸ್ಮರಿಸಿಕೊಂಡರು. ಮೇ 10ರಂದು ಈ ಸಿನಿಮಾ ತೆರೆಕಾಣಲಿದೆ. ಶ್ರೀಮುರಳಿ, ಅಶ್ವಿನಿ ಪುನೀತ್ ರಾ

5 May 2024 2:57 pm
26/11 Mumbai Terror Attack: ಹೇಮಂತ್ ಕರ್ಕರೆಯನ್ನು ಕೊಂದಿದ್ದು ಪೊಲೀಸರು, ಕಸಬ್​ ನಿರಪರಾಧಿ ಎಂದ ಕಾಂಗ್ರೆಸ್​ ನಾಯಕ

2008ರ ನವೆಂಬರ್​ 26ರಂದು ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಮೇಲೆ ಗುಂಡು ಹಾರಿಸಿದ್ದು ಪೊಲೀಸರು, ಅಜ್ಮಲ್ ಕಸಬ್ ಅಲ್ಲ ಎಂದು ಕಾಂಗ್ರೆಸ್​ ನಾಯಕ ವಿಜಯ್ ವಾಡೆತ್ತಿ

5 May 2024 2:52 pm
ಎಚ್​ಡಿಕೆ-ಅಮಿತ್ ಶಾ ತಡರಾತ್ರಿ ಸಭೆ; ಬಿಜೆಪಿ-ಜೆಡಿಎಸ್ ಮೈತ್ರಿ ಅಲುಗಾಟದ ಮಧ್ಯೆ ಮಹತ್ವ ಪಡೆದ ಭೇಟಿ

HD Kumarswamy and Amit Shah meeting: ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಉಳಿಯುತ್ತಾ ಎನ್ನುವ ಅನುಮಾನಗಳ ಹೊತ್ತಲ್ಲೇ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮೇ 4, ತಡರಾತ್ರಿಯಂದು ಮಾತುಕತೆ ನಡೆಸಿದ್ದಾರೆ. ಈ ವೇಳೆ

5 May 2024 2:51 pm
ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್​ಗೆ ಬಿಗ್ ಟ್ವಿಸ್ಟ್: ಗೊಂದಲದ ಹೇಳಿಕೆ ನೀಡುತ್ತಿರುವ ಸಂತ್ರಸ್ತೆ

ಲೈಂಗಿಕ ದೌರ್ಜನ್ಯ, ಕಿಡ್ನ್ಯಾಪ್ ಕೇಸ್​ನಲ್ಲಿ ಮಹಿಳೆಯ ಹೇಳಿಕೆ ಬಹುಮುಖ್ಯ ಪಾತ್ರ ವಹಿಸಲಿದೆ. ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನು ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. ಎಸ್‌ಐಟಿ ಅಧಿಕಾರಿಗ

5 May 2024 2:39 pm
ಬೆಂಗಳೂರು: ಅಭಿನಯದ ವೇಳೆ ವೇದಿಕೆ ಮೇಲೆ‌ ಕುಸಿದು ಬಿದ್ದು ಕಲಾವಿದ ಸಾವು

ಆ ಕಲಾವಿದ ನೂರಾರು ನಾಟಕಗಳಲ್ಲಿ ಅಭಿನಯಿಸಿ ಒಳ್ಳೆಯ ಹೆಸರು ಮಾಡಿದ್ದ. ನೂರಾರು ಜನ ಕಲಾವಿದರಿಗೆ ಅಭಿನಯ ಪಾತ್ರದಲ್ಲಿ ತಮ್ಮನ್ನ ತಾವು ಹೇಗೆ ತೋಡಗಿಸಿಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದ. ಇಂತಹ ಕಲಾವಿದನಿಗೆ ನಟನೆ ಮಾಡುತ್ತಿರು

5 May 2024 2:35 pm
IPL 2024: RCB ಮುಂದಿದೆ ಮೂರು ಸವಾಲುಗಳು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಹೊಸ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7ನೇ ಸ್ಥಾನಕ್ಕೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿ

5 May 2024 2:25 pm
ಅಕ್ರಮ ಮರಳು ದಂಧೆ ತಡೆಯಲು ಬಂದ ಪೊಲೀಸರ ಮೇಲೆ ಟ್ರ್ಯಾಕ್ಟರ್​ ಹತ್ತಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್​ ಹತ್ತಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

5 May 2024 2:05 pm
ಪ್ರಜ್ವಲ್ ಪ್ರಕರಣ: ಸಂತ್ರಸ್ತೆ ರಕ್ಷಣೆಯಾದ ಮೈಸೂರಿನ ತೋಟದ ಮನೆಯ ನೆರೆಯವರು ಹೇಳೋದೇನು?

HD Revanna PA Rajagopal's farmhouse: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆಯೊಬ್ಬರನ್ನು ಎಸ್​ಐಟಿ ಪೊಲೀಸರು ರಕ್ಷಿಸಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಎಚ್.ಡಿ. ರೇವಣ್ಣ ಅವರ ಪಿಎ ರಾಜಗೋಪಾಲ್ ಎಂಬುವ

5 May 2024 1:56 pm
ಸಂತೋಷ್ ಬಾಲರಾಜ್, ರಂಜನಿ ಜೋಡಿಯ ‘ಸತ್ಯಂ’ ಚಿತ್ರದಲ್ಲಿ ಪಂಜುರ್ಲಿ ಕಥೆ

‘ಸತ್ಯಂ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಆರಾಧನೆಯ ಕಹಾನಿ ಇದೆ ಎಂದು ಚಿತ್ರತಂಡದವರು ಹೇಳಿದ್ದಾರೆ. ಆ ಮೂಲಕ ಪ್ರೇಕ್ಷಕರಲ್ಲಿ ಕೌತಕ ಹೆಚ್ಚಿಸಲಾಗಿದೆ. ಸಂತೋಷ್​ ಬಾಲರಾಜ್​, ರಂಜನಿ ರಾಘವನ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್

5 May 2024 1:34 pm
ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಡಿಕೆ ಶಿವಕುಮಾರ್ ಕಪಾಳಮೋಕ್ಷ

ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್​ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ. ಕಾರಿನಿಂದ ಕ

5 May 2024 1:28 pm
IPL 2024: ಔಟ್ ಮಾಡಿದ ಬೌಲರ್​ಗೆ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

IPL 2024 RCB vs GT: ಐಪಿಎಲ್ 2024 ರ 52ನೇ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ

5 May 2024 1:09 pm
ಇಂಡಿಗನತ್ತ ಇವಿಎಂ ಧ್ವಂಸ: ಬಂಧನ ಭೀತಿಯಿಂದ ಕಾಡು ಸೇರಿದ್ದ ಗ್ರಾಮಸ್ಥರನ್ನು ‌ನಾಡಿಗೆ ಕರೆತಂದ ಜಿಲ್ಲಾಡಳಿತ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತರಲಾಗಿದೆ. ಬ

5 May 2024 1:03 pm
Ambassador Car: 1964ರಲ್ಲಿ ಅಂಬಾಸಿಡರ್ ಕಾರಿನ ಬೆಲೆ ಎಷ್ಟಿತ್ತು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪಾಸ್​ಪೋರ್ಟ್​​, ಸಿನಿಮಾ ಟಿಕೇಟ್​​​​ ಮುಂತಾದ ಹಳೆಯ ಕಾಲದ ವಸ್ತುಗಳ ಅಪರೂಪದ ಫೋಟೋಗಳು ವೈರಲ್​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಅಂದ್ರೆ 1964ರ ಕಾಲದ ಅಂಬಾಸಿಡ

5 May 2024 12:52 pm
ರೇವಣ್ಣ ಒಂಟಿ ಸಲಗ, ಎಲ್ಲಿ ಬಾಯಾರಿತೋ ಅಲ್ಲಿ ನೀರು ಕುಡಿಯೋ ಬಸವ ಇದ್ದಂಗೆ: ಗ್ರಾಮಸ್ಥನೊಬ್ಬನ ಅಭಿಮಾನದ ಮಾತು

Villager defending Revanna family in sex scandal case: ಎಚ್.ಡಿ. ರೇವಣ್ಣ ಬಂಧನ ಆಗಿರುವುದು ಹೊಳೆನರಸೀಪುರದಲ್ಲಿ ಮೂದಿ ಮುಚ್ಚಿದ ಕೆಂಡಂತಹ ಸ್ಥಿತಿ ನಿರ್ಮಿಸಿದೆ. ದೇವೇಗೌಡರ ಕುಟುಂಬದ ಅನ್ನ ತಿಂದು ದ್ರೋಹ ಮಾಡುತ್ತಿದ್ದಾರೆ ಎಂದು ಹೊಳೆನರಸೀಪುರದಲ್ಲಿ ಕೆಲ ವ

5 May 2024 12:28 pm
ಅಪಹರಣ ಪ್ರಕರಣದಲ್ಲಿ ರೇವಣ್ಣ ಬಂಧನ, ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಹೆಚ್​ಡಿ ರೇವಣ್ಣ(HD Revanna) ಅವರನ್ನು ಬಂಧಿಸಿದ್ದು ಸಹಜವಾಗಿ ಜೆಡಿಎಸ್​ನವರಿಗೆ ಬೇಸರ ಆಗಿದೆ. ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಮುದೊಂದು ದಿನ ಎಸ್​ಐಟಿ ಮೇಲೂ ಆರೋಪ ಮಾಡಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದ

5 May 2024 12:27 pm
ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಥಳಿತ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಎಂಟಕ್ಕೂ ಹೆಚ್ಚು ಕಾಂಗ್ರೆಸ

5 May 2024 12:17 pm
ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ತಲೆ ಕೂದಲು ಉದುರಿ ಹೋಗಿರುವ ರಜನಿಕಾಂತ್​ಗೆ ಐಶ್ವರ್ಯಾ ರೈ ಬಚ್ಚನ್​ ಹೀರೋಯಿನ್​ ಆಗಿದ್ದಾರೆ ಎಂದಾಗ ರಾಜಸ್ಥಾನಿ ವ್ಯಕ್ತಿಗೆ ನಂಬೋಕೆ ಸಾಧ್ಯವಾಗಲಿಲ್ಲ. ಆ ಘಟನೆಯನ್ನು ರಜನಿಕಾಂತ್​ ಅವರು ತುಂಬ ತಮಾಷೆಯಾಗಿ ವಿವರಿಸಿದ್ದರು.

5 May 2024 12:06 pm
Viral Post: ‘ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ’; ವೈರಲ್‌ ಆಯ್ತು ಸ್ವಿಗ್ಗಿ ಮೇಲೆ ಬರೆದಿರುವ ಅರ್ಥಗರ್ಭಿತ ಸಾಲು

ಸ್ವಿಗ್ಗಿ ಭಾರತದ ದೈತ್ಯ ಆಹಾರ ವಿತರಣಾ ಕಂಪೆನಿಗಳಲ್ಲಿ ಒಂದಾಗಿದ್ದು, ಈ ಒಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಲ್ಲಿ ದಿನಕ್ಕೆ ಲಕ್ಷಾಂತರ ಜನರು ಫುಡ್‌ ಆರ್ಡರ್‌ ಮಾಡುತ್ತಿರುತ್ತಾರೆ. ಹೀಗೆ ತಮ್ಮ ಗ್ರಾಹಕರು ಯಾವುದೇ ಆಹಾರವನ

5 May 2024 11:55 am
ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ

5 May 2024 11:55 am
ನಿತ್ಯಾನಂದನಿಗೆ ನೀಡಿದ್ದ ಬ್ಲೂ ನೋಟೀಸ್ ಪ್ರಜ್ವಲ್ ವಿರುದ್ಧ ಬಳಕೆ ಸಾಧ್ಯತೆ; ಏಳು ಇಂಟರ್ಪೋಲ್ ನೋಟೀಸ್ ಬಗ್ಗೆ ತಿಳಿಯಿರಿ

Prajwal Revanna sex scandal case, Blue Corner Notice by Interpol: ಜರ್ಮನಿಯಲ್ಲಿರುವ ಜೆಡಿಎಸ್ ಸಂಸದ ಹಾಗೂ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್ಪೋಲ್​ನಲ್ಲಿ ಬ್ಲೂ ಕಾರ್ನರ್ ನೋಟೀಸ್ ಸಲ್ಲಿಸುವ ಸಾಧ್ಯತೆ ಇದೆ. ಒಂದು ದೇಶದಲ್ಲಿ ಅಪರಾಧ ಎಸಗಿ ಬೇರ

5 May 2024 11:44 am
ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

5 May 2024 11:38 am
Skin Care Tips: ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು?

ಸುಡು ಬಿಸಿಲು ಬೆವರಿನಿಂದಾಗಿ ಸಾಕಷ್ಟು ಜನರು ದಿನಕ್ಕೆ ಏಳೆಂಟು ಬಾರಿ ಮುಖ ತೊಳೆಯುತ್ತಾರೆ. ಆದರೆ ದಿನಕ್ಕೆ ಹಲವು ಬಾರಿ ಮುಖ ತೊಳೆದರೆ ತ್ವಚೆ ಹಾಳಾಗುತ್ತದೆ ಎಂದು ಎಚ್ಚರಿಸುತ್ತಾರೆ ಆರೋಗ್ಯ ತಜ್ಞರು. ಆದರಿಂದ ಬೇಸಿಗೆಯಲ್ಲಿ ದ

5 May 2024 11:24 am
ರೇವಣ್ಣ ವಿರುದ್ಧದ ಕಿಡ್ನ್ಯಾಪ್​ ಕೇಸ್​: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಮೈಸೂರಿನಲ್ಲಿ ಟಿವಿ9 ಜೊತೆ ಸಂತ್ರಸ್ತ ಮಹಿಳೆ ರಕ್ಷಣೆಯಾದ ತೋಟದ ಸಿಬ್ಬಂದಿ ಸ್ವಾಮಿ ಮಾತನಾಡಿದ್ದು, ಮೂರು ದಿನಗಳ ಹಿಂದೆಯಷ್ಟೇ ಆ ಮಹಿಳೆ ಇಲ್ಲಿಗೆ ಬಂದಿದ್ದರು. ತೋಟದ ಮನೆಯಲ್ಲಿ ಸಂತ್ರಸ್ತ ಮಹಿಳೆ ಇದ್ದಿದ್ದು ಸತ್ಯ. ತೋಟದ ಮನೆಗ

5 May 2024 11:12 am
ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ದರೋಡೆಕೋರರು ನಡುರಸ್ತೆಯಲ್ಲಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟ

5 May 2024 11:08 am
IPL 2024: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ವಿರಾಟ್ ಕೊಹ್ಲಿ

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮ

5 May 2024 11:08 am
ಕಿಡ್ನಾಪ್​ಗೂ ನನಗೂ ಸಂಬಂಧ ಇಲ್ಲ: ಎಸ್​ಐಟಿ ವಿಚಾರಣೆಯಲ್ಲಿ ಯಾವುದೂ ಬಾಯಿಬಿಡದ ರೇವಣ್ಣ

HD Revanna at SIT enquiry: ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣಗಳಲ್ಲಿ ಸಿಲುಕಿರುವ ಜೆಡಿಎಸ್ ಶಾಸಕ ಹಾಗು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳ ತಂಡ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದೂವರೆಗೆ ನಡೆದ ವಿಚಾರಣೆಯಲ

5 May 2024 10:49 am
ಕೊವಿಡ್​ ಲಸಿಕೆಯಿಂದ ಶ್ರೇಯಸ್​ ತಲ್ಪಡೆಗೆ ಹೃದಯಾಘಾತ ಆಯ್ತಾ? ನಟನಿಗೂ ಇದೆ ಅನುಮಾನ

ಎಲ್ಲ ವಿಚಾರದಲ್ಲಿಯೂ ನಟ ಶ್ರೇಯಸ್​ ತಲ್ಪಡೆ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಆದರೂ ಕೂಡ ತಮಗೆ ಹೃದಯಾಘಾತ ಆಗಿದ್ದರ ಬಗ್ಗೆ ಅವರಿಗೆ ಅನುಮಾನ ಶುರುವಾಗಿದೆ. ಕೊವಿಡ್​-19 ಲಸಿಕೆಯ ಬಗ್ಗೆ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪ

5 May 2024 10:44 am
Lok Sabha Election: ರಾಯ್​ಬರೇಲಿಯಿಂದ ಸ್ಪರ್ಧೆ, ರಾಹುಲ್​ ವಿರುದ್ಧ ದೂರು ದಾಖಲು, ನಾಮಪತ್ರ ರದ್ದುಪಡಿಸುವಂತೆ ಆಗ್ರಹ

ರಾಹುಲ್​ ಗಾಂಧಿ ರಾಯ್​ಬರೇಲಿಯಿಂದ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಅನಿರುದ್ಧ ಪ್ರತಾಪ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದು, ಅವರ ನಾಮಪತ್ರ ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

5 May 2024 10:43 am
IPL 2024: ಓ ದೇವರೇ ಗೆಲ್ಸಪ್ಪಾ ಸಾಕು…ದೇವರ ಮೊರೆ ಹೋದ RCB ಅಭಿಮಾನಿ..!

IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 147 ರನ್​ ಗಳಿಸಿ ಆಲೌಟ್ ಆಯಿತು. 148 ರನ್​ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮ

5 May 2024 10:29 am
PM Modi Ayodhya Visit: ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ, ರಾಮಲಲ್ಲಾನ ದರ್ಶನ, ರೋಡ್ ಶೋ

ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರೋಡ್​ ಶೋ ನಡೆಸಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು, ಪೂಜೆ ಮಾಡಿ ಬಳಿಕ ರೋಡ್​ ಶೋ ಆರಂಭಿಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್ ರೋಡ್ ಶೋ ನಡೆಯಲಿದ್ದು, ಅದಕ್

5 May 2024 10:05 am
IPL 2024: ಹೀಗಾದ್ರೆ RCB ತಂಡ ಪ್ಲೇಆಫ್​​ ಪ್ರವೇಶಿಸುವುದು ಖಚಿತ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 11 ಪಂದ್ಯಗಳನ್ನಾಡಿದೆ. ಇದರಲ್ಲಿ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇದೀಗ ಒಟ್ಟು 8 ಅಂ

5 May 2024 9:52 am
ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್​, ಟಿವಿ, ಇಂಟರ್ನೆಟ್​ ಬಳಕೆಯಿಂದಾಗಿ ಜನರು ಸಂಬಂಧವನ್ನೇ ಮರೆಯುತ್ತಿದ್ದಾರೆ. ಊಟ ಮಾಡುವಾಗಲೂ, ಮಲಗುವಾಗಲೂ, ಕೆಲಸದ ವೇಳೆಯಲ್ಲೂ, ಶಾಲೆ, ಕಾಲೇಜುಗಳಲ್ಲೂ ಮೊಬೈಲ್​ ಬಳಕೆ ವಿಪರೀತವಾಗಿದೆ. ಹೆಚ್ಚು ಮೊಬೈಲ್​ ಬಳಕೆ ಮಾಡಬೇಡ

5 May 2024 9:46 am
ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: ಹೆಚ್​ಡಿ ರೇವಣ್ಣ ಮುಂದಿರುವ ಹಾದಿಗಳೇನು?

ಕೋರ್ಟ್​ನಲ್ಲಿ ರೇವಣ್ಣ ಪರ ವಕೀಲರು ಹಾಗೂ ಎಸ್​ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕರ ನಡುವೆ ವಾದ ಪ್ರತಿವಾದ ನಡೆಯಿತು. ಅಂತಿಮವಾಗಿ ರೇವಣ್ಣಗೆ ಜಾಮೀನು ನಿರಾಕರಿಸಿದ ಕೋರ್ಟ್, ಅರ್ಜಿ ವಿಚಾರಣೆಯನ್ನ ಮೇ 6ಕ್ಕೆ ಮುಂದೂಡಿತ್ತು. ಆದರ

5 May 2024 9:44 am
ಪ್ರಜ್ವಲ್​ ರೇವಣ್ಣ ಬಗ್ಗೆ ಮಾತನಾಡುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ

ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್​ಐಟಿ

5 May 2024 9:25 am
ಸಂಸದ ಪ್ರಜ್ವಲ್​ ರೇವಣ್ಣನ ಸರ್ಕಾರಿ ನಿವಾಸಕ್ಕೆ ಬೀಗ ಜಡಿದ ಎಸ್​ಐಟಿ

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ(Prajwal Revanna) ಅವರ ಸರ್ಕಾರಿ ನಿವಾಸಕ್ಕೆ ಎಸ್​ಐಟಿ ತಂಡ ಬೀಗ ಜಡಿದಿದೆ. ಸಂತ್ರಸ್ತೆಯ ಸಮ್ಮುಖದಲ್ಲಿ ನಿನ್ನೆ ರಾತ್ರಿ ಎಸ್​ಐಟಿ ಸ್ಥಳ ಮಹಜರು ನಡೆಸಿದೆ, ಮಹಜರು ಪ್ರ

5 May 2024 9:00 am
Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾ

5 May 2024 8:53 am
ಅತ್ಯಾಚಾರ ಆರೋಪ, ಕಿಡ್ನ್ಯಾಪ್ ಕೇಸ್​: ಎಸ್‌ಐಟಿ ಪ್ರಶ್ನೆಗಳಿಗೆ ರೇವಣ್ಣ ಕೊಟ್ಟ ಉತ್ತರವೇನು?

ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು, ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್

5 May 2024 8:45 am
IPL 2024: ಫಾಫ್ ಅಬ್ಬರಕ್ಕೆ ಗೇಲ್ ದಾಖಲೆ ಧೂಳೀಪಟ

IPL 2024: ಐಪಿಎಲ್ 2024ರಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಆರ್​ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್​ಸಿಬಿ ತಂಡದ ಮಾಜಿ ಆಟ

5 May 2024 8:07 am
ಆನ್​ಲೈನ್ ಮೂಲಕ​ ವೋಟ್​ ಮಾಡಿದ್ದೇನೆ ಎಂದ ಜ್ಯೋತಿಕಾ ಬಗ್ಗೆ ಸಖತ್ ಟ್ರೋಲ್

ಇತ್ತೀಚೆಗೆ ಚೆನ್ನೈನಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಬಂದು ವೋಟ್ ಮಾಡಿದ್ದಾರೆ. ಆದರೆ, ಜ್ಯೋತಿಕಾ ವೋಟ್ ಮಾಡಿಲ್ಲ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ಬಗ್ಗೆ ಅವರು ಉತ್ತರಿಸಿದ್ದಾರೆ. ಈ ವೇಳೆ ಅವ

5 May 2024 8:00 am
Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ವರುಣನ ಆಗಮನವಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಇನ್ನೂ ಕೆಲವೆಡೆ ಒಣಹವೆ ಮುಂದುವರ

5 May 2024 8:00 am
ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗ

5 May 2024 7:48 am
Petrol Diesel Price on May 05: ಅಸ್ಸಾಂ, ಗೋವಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 05, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಸ್ಸಾಂ, ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಗೋವಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀ

5 May 2024 7:42 am
IPL 2024: ‘ಪವರ್​’ಫುಲ್ ದಾಖಲೆ ಬರೆದ RCB

IPL 2024 RCB vs GT: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ

5 May 2024 7:38 am
Airplane Mode: ವಿಮಾನದಲ್ಲಿ ಹೋಗೋವಾಗ ಏರೋಪ್ಲೇನ್ ಮೋಡ್ ಏಕೆ ಆನ್ ಮಾಡಬೇಕು?

ವಿಮಾನ ಪ್ರಯಾಣದ ಸಂದರ್ಭದಲ್ಲಿ ಫ್ಲೈಟ್ ಮೋಡ್ ಯಾಕೆ ಬಳಸಬೇಕು ಮತ್ತು ಅದರ ಪರಿಣಾಮ ಏನು ಎಂಬ ಬಗ್ಗೆ ನೀವು ತಿಳಿದುಕೊಳ್ಳುವುದು ಅವಶ್ಯಕ. ನೀವು ವಿಮಾನದಲ್ಲಿ ಪ್ರಯಾಣಿಸುವಾಗ ಮೊಬೈಲ್​ನಲ್ಲಿ ಫ್ಲೈಟ್ ಮೋಡ್ ಆನ್ ಮಾಡದಿದ್ದರೆ, ಅದ

5 May 2024 7:13 am
Weekly Horoscope: ವಾರ ಭವಿಷ್ಯ, ಮೇ 6ರಿಂದ ಮೇ 12ರ ತನಕದ ರಾಶಿ ಭವಿಷ್ಯ ಹೀಗಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರ

5 May 2024 7:12 am
Daily Horoscope: ಈ ರಾಶಿಯವರು ತಾವು ಮಾಡುವ ಕೆಲಸಗಳಲ್ಲಿ ಜಾಗೃತರಾಗಿರಿ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 05) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

5 May 2024 6:46 am
ಪ್ರತಿದಿನ ಕುಡಿಯುವ ಟೀಗೆ ಚಿಟಿಕೆ ಉಪ್ಪು ಸೇರಿಸಿ; ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ

ಉಪ್ಪು ಹಾಕಿದ ಚಹಾವನ್ನು ಕುಡಿಯುವುದರಿಂದ, ಸತುವು ದೇಹವನ್ನು ತಲುಪುತ್ತದೆ. ಇದು ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ ಮತ್ತು ಮೊಡವೆಗಳನ್ನು ತಡೆಯುತ್ತದೆ. ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನೀವು ಚಹಾವನ

4 May 2024 8:46 pm
ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಸೇನಾ ಅಧಿಕಾರಿಗಳಿಗೆ ಗಾಯ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾ

4 May 2024 8:24 pm
ಪ್ರಿಯಾಂಕಾ ಗಾಂಧಿ ವಿರುದ್ಧ ಷಡ್ಯಂತ್ರ, ಸದ್ಯದಲ್ಲೇ ಕಾಂಗ್ರೆಸ್​ ಇಬ್ಭಾಗ; ಪ್ರಮೋದ್ ಕೃಷ್ಣಂ

Lok Sabha Elections 2024: ಕಾಂಗ್ರೆಸ್​ನಲ್ಲಿ ಗಾಂಧಿ ಕುಟುಂಬದಿಂದಾಗಿಯೇ ಪಕ್ಷ ಇಬ್ಭಾಗವಾಗುವ ಸಾಧ್ಯತೆ ಹೆಚ್ಚಾಗಿದೆ. ಸದ್ಯದಲ್ಲೇ ರಾಹುಲ್ ಗಾಂಧಿ ಬಣ ಮತ್ತು ಪ್ರಿಯಾಂಕಾ ಗಾಂಧಿ ಬಣ ಎಂಬ ಎರಡು ಭಾಗವಾಗಲಿದೆ ಎಂದು ಕಾಂಗ್ರೆಸ್​ನಿಂದ ಉಚ್ಛಾಟ

4 May 2024 8:01 pm
ಪ್ರಧಾನಿ ಮೋದಿ ಪ್ರಯತ್ನಗಳಿಂದ 2028 ರಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ: ಕೆ ಅಣ್ಣಾಮಲೈ

2013 ರಲ್ಲಿ ಆಗಿನ ಆರ್ಥಿಕ ಸಚಿವರಾಗಿದ್ದ ಪಿ ಚಿದಂಬರಂ ಅವರು 2044 ರ ಹೊತ್ತಿಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ ಅಂದಿದ್ದರು, ಅದರೆ ಮೋದಿಯವರಿಂದಾಗಿ 2028 ರಲ್ಲೇ ಭಾರತ ಆ ಹಿರಿಮೆಗೆ ಪಾತ್ರವಾಗಲಿದೆ ಎಂದು ಅವರು ಹೇಳಿದ

4 May 2024 6:25 pm
Kitchen Tips in Kannada:ಫ್ರಿಡ್ಜ್ ವಾಸನೆ ಹೋಗಲಾಡಿಸುವುದು ಹೇಗೆ? ಈ ಟಿಪ್ಸ್​​​ ಟ್ರೈ ಮಾಡಿ

ಈಗಿನ ಕಾಲದಲ್ಲಿ ಎಲ್ಲರ ಮನೆಯಲ್ಲಿಯೂ ಫ್ರಿಡ್ಜ್ ಇದ್ದೆ ಇರುತ್ತದೆ. ಹೀಗಾಗಿ ತರಕಾರಿಗಳು, ಹಣ್ಣುಗಳು ಹಾಲು, ಮೊಸರು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಹಾಳಾಗದಂತೆ ಇಡಲಾಗುತ್ತದೆ. ಆದರೆ ಕೆಲವೊಮ್ಮೆ ಇದ್ದ ಬದ್ದ ಆಹಾರಗಳನ್ನ

4 May 2024 6:24 pm
RCB vs GT Live Score, IPL 2024: ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯ

Royal Challengers Bangalore vs Gujarat Titans Live Score in Kannada: ಇಂದು ಐಪಿಎಲ್​ನ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಹೈವೋಲ್ಟೇಜ್ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯವಿದ

4 May 2024 6:18 pm
ಬಿಜೆಪಿ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್?

ಈಗ ಅಣ್ಣಾಮಲೈ ಕುರಿತು ಬಯೋಪಿಕ್ ಸಿದ್ಧವಾಗಲಿದೆ ಎಂದು ವರದಿ ಆಗಿದೆ. ವಿಶೇಷ ಎಂದರೆ ತಮಿಳು ನಟ ವಿಶಾಲ್ ಅವರು ಈ ಪಾತ್ರ ಮಾಡಲಿದ್ದಾರಂತೆ. ಸದ್ಯ ಎಲ್ಲವೂ ಆರಂಭ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆಯಂತೆ.

4 May 2024 6:10 pm
Optical Illusions: ಈ ಫೋಟೋದಲ್ಲಿ ಎಷ್ಟು ನಾಯಿಮರಿಗಳಿವೆ ಎಂದು ಎಣಿಸಲು ಸಾಧ್ಯವೇ?

ಫೋಟೋದಲ್ಲಿ ಎಷ್ಟೇ ಹುಡುಕಿದರೂ 10 ನಾಯಿಮರಿಗಳನ್ನು ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಲೇಖನದ ಅಂತ್ಯದಲ್ಲಿ 10 ನಾಯಿಮರಿಗಳು ಎಲ್ಲಿವೆ ಎಂಬುದನ್ನು ಗುರುತಿಸಲಾಗಿದೆ.

4 May 2024 6:07 pm
ಕೊಪ್ಪಳದಲ್ಲಿ ಸೋತಿದ್ದೇ ಒಳ್ಳೆಯದಾಯ್ತೆಂದ ಸಿದ್ದರಾಮಯ್ಯ: ಕಾರಣವೇನು ಗೊತ್ತೇ?

ಸಿದ್ದರಾಮಯ್ಯ 1991 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದ್ದು ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಕ್ಷೇತ್ರದಿಂದ. 1991 ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳ

4 May 2024 6:05 pm
ತಲೆಗೂದಲಿಂದ ಟಂಟಂ ವಾಹನ ಎಳೆದ 75 ರ ವಯೋವೃದ್ಧ; ವಿಡಿಯೋ ವೈರಲ್​

ವಿಜಯಪುರ ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಶೇಗುಣಸಿ ಗ್ರಾಮದೇವತೆ ದ್ಯಾಮವ್ವ ಜಾತ್ರೆಯಲ್ಲಿ 75 ವರ್ಷದ ವಯೋವೃದ್ಧ ಮಡಿವಾಳಯ್ಯ ಹಿರೇಮಠ ಎಂಬುವವರು ಸಾಹಸ ಮೆರೆದಿದ್ದಾರೆ. ತಲೆಗೂದಲಿಂದ ಟಂಟಂ ವಾಹನವನ್ನು ಎಳೆದು ಸಾಹಸ ಪ್ರದರ

4 May 2024 5:59 pm
ಹಾವೇರಿ: ಮಗ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ ಮಹಿಳೆಯ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 350 ಮತ್ತು 324 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಾವೇರಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣ

4 May 2024 5:46 pm