ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್ ಕೋಪರ್ ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ. ಪೊಲೀಸ್ ಗ್ರೌಂಡ್ Read more... The post BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿ
ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Rea
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more... The post ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ Read more... The post BREAKING NEWS: ಮಾಜಿ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಮೂರನೇ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರು ಇಂದು ವಾರಣಾಸಿಯಲ್ಲಿ 5 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ Read mo
ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ನಕ್ಸಲೀಯರನ್ನು ಭದ್ರತಾ ಪಡೆ ಕೊಂದಿದೆ. ನಕ್ಸಲೀಯರ ಗುಂಪಿನ ಕೆಲವು ಸದಸ್ಯರು ಕೌಂಟರ್ Read more...
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸಿಪುರ ಠಾಣೆ Read more... The post BREA
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟ
ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಗ್ಗಲಿಪುರ ಠಾಣೆ ಪೊಲೀಸರು ಇಬ್ಬರ ಬಂಧಿಸಿದ್ದಾರೆ. ಈ ನಡುವೆ ಇದೇ ಪ್ರಕರಣದಲ್ಲಿ Read more... The post BIG NEWS: ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವ
ಕಳೆದ ವಾರ ಮೇ ಹತ್ತರಂದು ರಾಜ್ಯಾದ್ಯಂತ ತೆರೆ ಕಂಡಿದ್ದ ದರ್ಶನ್ ಶ್ರೀನಿವಾಸ್ ನಿರ್ದೇಶನದ ‘4N6’ ಚಿತ್ರ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾದಲ್ಲಿ ಬರುವ ಒಂದರ ಮೇಲೊಂದು ತಿರುವುಗಳು Read more... The post ಸಿನಿ ಪ್ರೇಕ
ಈ ಬಾರಿ ಐಪಿಎಲ್ ಕೊನೆಯ ಅಂತ ತಲುಪಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿವೆ. ಐಪಿಎಲ್ ನಲ್ಲಿ ಕೆಲ ಬ್ಯಾಟ್ಸ್ಮನ್ ಗಳು ಇದುವರೆಗೂ ಅತಿ ವೇಗವಾಗಿ Read more... The post ಇಲ್ಲಿದೆ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ
ಇದು ಮಾವಿನ ಹಣ್ಣಿನ ಸೀಸನ್. ತರಹೇವಾರಿ ರುಚಿಕರವಾದ ಮಾವಿನ ಸವಿ ಬಾಯಲ್ಲಿ ನೀರೂರಿಸುತ್ತೆ. ಆದರೆ ಮಾವು ನೈಸರ್ಗಿಕವಾಗಿ ಹಣ್ಣಾಗಿದ್ದರೆ ಅದರ ರುಚಿ ಹೆಚ್ಚು ಸ್ವಾದ ನೀಡುತ್ತದೆ. ಕೃತಕವಾಗಿ ಮಾವನ್ನು Read more... The post ಗುಣಮಟ್ಟದ ಮಾವಿನ
ಪ್ರಪಂಚವು ಪ್ರತಿದಿನ ಕೃತಕ ಬುದ್ಧಿಮತ್ತೆ ಮೇಲೆ ಸ್ವಲ್ಪ ಹೆಚ್ಚು ಅವಲಂಬಿತವಾಗಿದೆ. ಕೃತಕ ಬುದ್ಧಿಮತ್ತೆ ಬಂದಾಗಿನಿಂದ ಮಾನವನ ಕೆಲಸವನ್ನು ಕಿತ್ತುಕೊಳ್ಳುವ ಕೆಲಸವಾಗ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಷ್ಟೇ ಅಲ್ಲ, ಕೃತ
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ನ ಬೇಡಿಕೆಯ ನಟಿ ಸಂಗೀತಾ ಶೃಂಗೇರಿ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ Read more...
ಇತ್ತೀಚಿನ ಮದುವೆ ಟ್ರೆಂಡ್ ನಲ್ಲಿ ಪ್ರೀ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ವಲ್ಲಿ ವಧು- ವರ ಭಿನ್ನ ಭಿನ್ನವಾಗಿ ಫೋಟೋ ಗೆ ಪೋಸ್ ಕೊಡುತ್ತಾರೆ. ಕ್ಯಾಮೆರಾಮನ್ ಅದನ್ನು Read more... The post Video | ಫೋಟೋ ತೆಗೆಯುವಾಗ ವಧು ಸ್ಪರ್ಶಿಸಿ
ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ. Read more... The post ನಿನ್ನೆ ಮೈದಾನಕ್ಕಿಳಿಯುತ್ತ
ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 42 ರನ್ ಗಳಿಂದ ಜಯಭೇರಿಯಾಗುವ ಮೂಲಕ ಐಪಿಎಲ್ Read more... The post ಐಪಿಎಲ್ 2024: ಇಂದು ಗುಜರಾತ್ ಟೈಟನ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಯಗೊಂಡಿದ್ದು, ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತ Read more... The post BREAKING NEWS: ಹೆಚ್.ಡ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನವಾದವರು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more... The post BIG NEWS: ಪೆನ್ ಡ್ರೈವ್
ವಿಜಯಪುರ: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 9 ವರ್ಷದ ಅನುಷಾ ಅನೀಲ ದಹಿಂಡೆ, 7 ವರ್ಷದ ವಿಜಯ Read more... The post BIG NEWS: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರ
ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು Read more... The post BIG NEWS: ಲೋಕಸಭೆ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more... The post BREAKING NEWS: ಹ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more... The post BIG NEWS: ಪ್ರಜ್ವಲ
ಸತಾರ: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ದೊಡ್ದ ಬದಲಾವಣೆಯಾಗಲಿದೆ. ತೆರೆಮರೆಯಲ್ಲಿ ಆಪರೇಷನ್ ಕಸರತ್ತು ನಡೆದಿದೆ ಎಂದು ಮಾಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಸತಾರದಲ್ಲಿ ಮಾತನಾಡಿದ ಸಿಎಂ
ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಇ
ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more... The post ಪ್ರಜ್ವಲ್ ರೇವಣ್ಣ ಪ
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ
ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more... The post ನಾಳೆ ಕಾಮೆಡ
ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more... The post ಮೊಸಳೆ ದಾಳಿಗೆ ರೈತ ಬಲಿ first appeare
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more... The post ಪರಿಷತ್ ಚುನಾವಣೆಯಲ
ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more... The post ಪಾರ್ಕ್ ನಲ್ಲಿ ಕುಳಿತಿದ್ದ ಪ್
ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more... The post ರಷ್ಯಾ
ಹೈದರಾಬಾದ್: ಸೂಪರ್ ಸ್ಟಾರ್ ಗಳಾದ ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್ಟಿಆರ್ ಸೋಮವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ ನಲ್ಲಿ ಮತದಾನ ಮಾಡಿದ್ದಾರೆ. ಕುಟುಂಬದವರೊಂದಿಗೆ ಆಗಮಿಸಿ ಮತದಾನ ಮಾಡಿದ ಎನ್.ಟಿ.ಆರ್., Read more... The post ಅಲ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more... The post BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more... The post ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿ
ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more... The p
ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more... The post ಮೆಟ್
ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more... The post ವಿದ್ಯಾರ್ಥಿಗಳೇ ಗ
ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕಸರತ್ತು ನೀಡುವ ಆಪ್ಟಿಕಲ್ ಇಲ್ಯೂಷನ್ ನಂತಹ ಸವಾಲುಗಳನ್ನು ನೋಡುತ್ತಲೇ ಇರುತ್ತೀರಿ. ಇಂತಹ ಸವಾಲುಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಸಾಕಷ್ಟು ಗೊಂದಲಕ್ಕೊಳಗಾಗುತ್ತಾರೆ. ಮಿದುಳಿನ ಕಸರ
ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂ
ಬೆಂಗಳೂರು: ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more... The post ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more... The post BIG NEWS: ಪೆ
ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more... The post ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂ
ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more... The post ಮೋದಿ ಮತ್ತೆ ಅಧಿಕಾರಕ್ಕೆ
ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾ
ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿ
ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more... The post LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ
ಬೆಳಗು ಉತ್ತಮವಾಗಿದ್ದರೆ ಇಡೀ ದಿನ ಚೆನ್ನಾಗಿ ಕಳೆಯುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯನ್ನು ಆರೋಗ್ಯಕರವಾಗಿಸಲು ಪ್ರಯತ್ನಿಸಿ. ಇಲ್ಲದೇ ಹೋದರೆ ಬೆಳಗಿನ ಉಪಾಹಾರ ಮುಗಿಸಿ ಆಫೀಸ್ಗೆ ಹೋದಾಗ ಕೆಲಸ ಮಾಡುವಾಗ Read more... The post ಕಚ
ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more... The post ನಟ ಚೇತನ್ ಚಂದ್ರ ಮೇಲೆ 20
ಚರ್ಮ ನಿಮ್ಮ ಸೌಂದರ್ಯದ ಗುಟ್ಟನ್ನು ಹೇಳುತ್ತದೆ. ಮೃದುವಾದ ಹೊಳಪಿನ ತ್ವಚೆ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತೆ. ಕೇವಲ ಕ್ರೀಮ್, ಮಾಯಿಶ್ಚರೈಸರ್ ಹಚ್ಚೋದ್ರಿಂದ ನಿಮ್ಮ ಚರ್ಮ ಅಂದ ಪಡೆದುಕೊಳ್ಳಲು Read more... The post ಮುಖದ ಅಂ
ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಕ್ಕಾಗಿ ತನ್ನ ಹೆತ್ತವರ ಮೇಲೆ ಮೊಕದ್ದಮೆ ಹೂಡಿರುವುದಾಗಿ ಅಮೆರಿಕಾದ ನ್ಯೂಜೆರ್ಸಿ ಯುವತಿಯೊಬ್ಬರು ಹೇಳಿದ್ದಾರೆ. ಇಂಡಿಪೆಂಡೆಂಟ್ಸ್ ಇಂಡಿಯಲ್ಲಿನ ವರದಿಯ ಪ್ರಕಾರ, ತನ್ನ ಒಪ್ಪಿಗ
ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more
ಜಗತ್ತು ಮುಂದುವರೆದಂತೆ ಬದುಕುವ ರೀತಿಯೂ ಬದಲಾಗುತ್ತದೆ. ಮದುವೆ, ಪ್ರೀತಿಗೂ ಕೂಡ ವ್ಯಾಖ್ಯಾನಗಳು ಅಪ್ ಡೇಟ್ ಆಗುತ್ತಿರುತ್ತವೆ. ಜಪಾನ್ ನಲ್ಲಿ ಟ್ರೆಂಡ್ ನಲ್ಲಿರುವ ಮದುವೆಯೊಂದು ಗಂಡ- ಹೆಂಡ್ತಿ ಸಂಬಂಧಕ್ಕೆ ಹೊಸ Read more... The post ಪ್ರೀ
ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಸಿನಿಮಾ ಕಲಾವಿದೆಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಕಮಿಷನರ್ ಕಾರ್ಯಪಡೆ, ಪಶ್ಚಿಮ ವಲಯದ ತಂಡವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದು ಮಗ
ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more... The post ಪದೇ ಪದೇ ಹಸಿವಾಗುತ್ತಾ…..? ಕಾರಣ
ಮೊದಲು ನಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಎಟಿಎಂ ಅವಲಂಬಿಸಬೇಕಾಗಿತ್ತು. ಈಗ ಎಟಿಎಂನಿಂದ ಹಣ ತೆಗೆಯುವ ಕೆಲಸ ಸಾಕಷ್ಟು ಕಡಿಮೆಯಾಗಿದೆ. ಜನರು ಎಟಿಎಂಗಳ ಬದಲಿಗೆ ಯುಪಿಐ ಬಳಸುತ್ತಿದ್ದಾರೆ. ಆದರೆ Read more... The post ಎಟಿಎಂ ಕಾರ್ಡ್
ಅರೇಂಜ್ ಮ್ಯಾರೇಜ್ ನಲ್ಲಿ ಹುಡುಗ ಹುಡುಗಿಯನ್ನು ನೋಡುವ ಕಾರ್ಯಕ್ರಮವಿರುತ್ತದೆ. ಹಾಗಾಗಿ ಇಬ್ಬರ ಕುಟುಂಬದವರು ಭೇಟಿ ಮಾಡಿ ಮಾತುಕತೆ ನಡೆಸುತ್ತಾರೆ. ಆ ಸಮಯದಲ್ಲಿ ಹುಡುಗಿಯ ಬಳಿ ಯಾವ ಪ್ರಶ್ನೆಗಳನ್ನು ಕೇಳಬೇಕು? Read more... The post ಮದುವ
ಸೂರ್ಯನ ಕಂದು ತೆಗೆಯುವಿಕೆಯನ್ನು ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ Read more... The post ಸನ್ ಟ್ಯಾನ್ ಹೋಗಲಾಡ
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more... The post ಬೆಳಗ್ಗೆ ಖಾ
ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋ
ಲಕ್ಷಾಧಿಪತಿಯಾಗುವ ಕನಸನ್ನು ಪ್ರತಿಯೊಬ್ಬರು ಕಾಣ್ತಾರೆ. ಕೆಲವರು ಹಗಲು-ರಾತ್ರಿ ಇದಕ್ಕಾಗಿ ಕಷ್ಟಪಡ್ತಾರೆ. ಆದ್ರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೆ ಕೈಗೆ ಬಂದ ಹಣ ಮನೆಯಲ್ಲಿ ನೆಲೆ Read more... The post ಅಕ್ಕಿಯಿಂದ ಬದಲ
ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read
ಪ್ರತಿ ಶುಭ ಕಾರ್ಯದ ಮೊದಲು ಗಣೇಶನ ಪೂಜೆ ಮಾಡಲಾಗುತ್ತದೆ. ಗಣೇಶನ ಸಂಕೇತ ಸ್ವಸ್ತಿಕ್ ಚಿಹ್ನೆಯನ್ನು ರಚಿಸಲಾಗುತ್ತದೆ. ಸ್ವಸ್ತಿಕ ರಚಿಸುವುದ್ರಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ನಕಾರಾತ್ಮಕ ಶಕ್ತಿಯನ್ನು ಹೊಡೆದೋಡ
ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more... The post ದ
ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more... The post 5 ಗಂಟೆಗಿಂತ
ಎಲ್ಲರ ಮನೆಯಲ್ಲಿಯೂ ಗೋಡೆ ಗಡಿಯಾರ ಹಾಕೆ ಹಾಕ್ತಾರೆ. ಸಾಮಾನ್ಯವಾಗಿ ಎಲ್ಲರಿಗೂ ಕಾಣುವ ಜಾಗದಲ್ಲಿ ನಾವು ಗಡಿಯಾರವನ್ನು ಹಾಕ್ತೇವೆ. ಆದ್ರೆ ವಾಸ್ತುಶಾಸ್ತ್ರದಲ್ಲಿ ಇದಕ್ಕೂ ಮಹತ್ವವಿದೆ. ಗಡಿಯಾರವನ್ನು ಎಲ್ಲಿ ಹಾಕಿದ್ರೆ ಒಳ್ಳೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ Read more... The post BIG NEWS:
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ R
ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾ
ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ Read more... The post ಮಿತ್ರ ಹುಟ್ಟುಹಬ್ಬಕ್ಕೆ ಪೋ
ಇಂದು ತಾಯಂದಿರ ದಿನಾಚರಣೆಯ ಪ್ರಯುಕ್ತ ‘ಕುಬುಸ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ‘ಹಸಿವಿನ ಕೂಗು ಕೇಳದ ತಾಯಿ ಇರುವಳೇ’ ಎಂಬ ಈ ಹಾಡು ಪ್ರದೀಪ್ Read more... The post ತಾಯಂದಿರ ದಿನದಂದು ‘ಕುಬುಸ’ ಚಿತ್
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more... The post BIG NEWS: ಪ್ರಜ್ವಲ್ ಕೇಸ್ ಸಮರ್ಥನೆ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂ
ಬೆಂಗಳೂರು: ಪೋಷಕರ ನಿರ್ಲಕ್ಷ ಮಗುವಿನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕ 5 ವರ್ಷದ ಮಗು ಮೇಲೆ ಕಾರು ಹತ್ತಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read more... The post ಅಡ್ಡಾದಿಡ್ದಿ ಕಾರ
ಸ್ಯಾಂಡಲ್ವುಡ್ ನಲ್ಲಿ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸುವ ಮೂಲಕ ಚೊಚ್ಚಲ ಬಾರಿ ನಾಯಕನಾಗಿ ಅಭಿನಯಿಸಿದ್ದ ‘A’ ಚಿತ್ರ Read more... The post ಮೇ 17ಕ್ಕೆ ಮರು ಬಿಡುಗಡೆಯಾಗಲ
ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more... The post ರೈಲಿನಲ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ದೊಡ್ಡ ತಿರುವು ಕಂಡಿದೆ. ಇದಕ್ಕೆ ಸಂಬಂಧಿಸಿದಂತೆ Read more... The post BREAK
ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more... The post BREAKING: ಅಡ್ಡಾದಿಡ್ದಿಯಾಗಿ ಕಾರು ಚಾ
ಕನ್ನಡ, ತೆಲುಗು ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕದ ಮಂಡ್ಯ ಮೂಲದ ನಟಿ ಪವಿತ್ರ ಜಯರಾಮ್ (35) ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲಿನ ಬಳಿ ನಡೆದ ಭೀಕರ Read more... The post BREAKING: ಭೀಕರ ರಸ್ತೆ ಅಪಘಾತದಲ್ಲಿ ಕಿ
ಹೋಟೆಲ್ ವೊಂದರಲ್ಲಿ ಇಬ್ಬರು ಪರಪುರುಷರ ಜೊತೆ ತನ್ನ ಪತ್ನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಕಂಡು ಗಂಡ ಮೂವರನ್ನೂ ಹಿಡಿದು ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದೆ. ಗಲಾಟೆಯ Read more... The post Video | ಇಬ್
ಮದುವೆಯಲ್ಲಿ ವಧು-ವರರ ನಡುವೆ ಪರಸ್ಪರ ತಮಾಷೆ, ಕಾಲೆಯುಳುವುದು ಇರುತ್ತದೆ. ಅದರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತವೆ. ಇತ್ತೀಚಿಗೆ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದ್ದು ಜನ ಅದನ್ನು ನೋಡಿ R
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತರನ್ನು ಎಸ್ಐಟಿ Read more... The post BREAKING NEWS:
ದೇಶದಲ್ಲಿ ವೈದ್ಯರ ಕೊರತೆಯಿರುವುದನ್ನು ಗಮನಿಸಿದ ಬಾಂಬೈ ಹೈಕೋರ್ಟ್, 2012 ರಲ್ಲಿ ಓಬಿಸಿ ಕೋಟಾದಲ್ಲಿ ತಪ್ಪು ಮಾಹಿತಿ ನೀಡಿ ಎಂಬಿಬಿಎಸ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿಯ ಪದವಿಯನ್ನು ರದ್ದುಗೊಳಿಸದೇ ತೀರ್ಪು ನೀಡಿದೆ. Read more... The pos
ಮಂಡ್ಯ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್, ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪ ತೀವ್ರಗೊಂಡಿದ್ದು, ಈ ನಡುವೆ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಮಾಜಿ ಸಿಎಂ Read more... The post BIG NEWS: ರೇ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿ
ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲೀಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more... The post ಮುಸ್ಲೀಂ ಯುವಕರಿಂದ ನೈತಿಕ ಪೊಲೀಸ್ ಗಿ
ಮನುಷ್ಯನಿಗೆ ಮಾರ್ಪಡಿಸಿದ ಹಂದಿ ಕಿಡ್ನಿ ಕಸಿ ಮಾಡುವ ಮೂಲಕ ಸುದ್ದಿಯಾಗಿ, ಪ್ರಶಂಸೆ ಪಡೆದಿದ್ದ ಅಮೆರಿಕಾ ವೈದ್ಯರ ಸಾಧನೆಯ ಬೆನ್ನಲ್ಲೇ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರ್ಪಡಿಸಿದ ಹಂದಿ ಮೂತ್ರಪಿಂಡ ಕಸಿಗೆ Read more... The post BIG NEWS:
ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ Read more... Th
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ R