SENSEX
NIFTY
GOLD
USD/INR

Weather

26    C
... ...View News by News Source
ನಟ ಮಿತ್ರ ಜನ್ಮದಿನ; ಸೋಲು-ಗೆಲುವಿನ ಮೆಲುಕು ಹಾಕಿದ ಪತ್ನಿ, ಮಕ್ಕಳು

ನೂರಾರು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಮಿತ್ರ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬದವರು ಮತ್ತು ಅಭಿಮಾನಿಗಳ ಜೊತೆ ಅವರು ಜನ್ಮದಿನವನ್ನು ಸೆಲೆಬ್ರೇಟ್​ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬ ಸಮೇತರಾಗಿ ಅವರು

12 May 2024 11:05 pm
ಪ್ರಜ್ವಲ್ ಪೆನ್​ಡ್ರೈವ್ ಹಂಚಿಕೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್

12 May 2024 11:00 pm
ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರ: ಬೆಡ್ ರೂಮ್​ಗೆ ನುಗ್ಗಿದ ನೀರು

ಬೆಳಗಾವಿ ತಾಲೂಕಿನ ಮಜಗಾಂವ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಮನೆಯ ಬೆಡ್ ರೂಮ್​​ಗೂ ನೀರು ನುಗ್ಗಿದ್ದು ಹಾಸಿಗೆ ನೀರು ಪಾಲಾಗಿವೆ. ಮನೆಗಳಿಗ

12 May 2024 10:38 pm
Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್​ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್

12 May 2024 10:36 pm
ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾ

12 May 2024 10:16 pm
ಚಿತ್ರಮಂದಿರದ ಬಳಿಕ ಯೂಟ್ಯೂಬ್​ನಲ್ಲೂ ಹಿಟ್​ ಆಯ್ತು ‘ನೈಂಟಿ ಬಿಡಿ ಮನೀಗ್ ನಡಿ’ ಸಿನಿಮಾ

‘ನೈಂಟಿ ಬಿಡಿ ಮನೀಗ್ ನಡಿ’ ಸಿನಿಮಾ ಕಳೆದ ವರ್ಷ ತೆರೆಕಂಡು ಚಿತ್ರಮಂದಿರದಲ್ಲಿ 50 ದಿನ ಪ್ರದರ್ಶನ ಕಂಡಿತ್ತು. ಈಗ ಇದೇ ಸಿನಿಮಾ ಮತ್ತೆ ಸದ್ದು ಮಾಡುತ್ತಿದೆ. ಹೌದು, ಯೂಟ್ಯೂಬ್ ಮೂಲಕ ವೀಕ್ಷಣೆಗೆ ಲಭ್ಯವಾಗಿದ್ದು, ವಿಶೇಷವಾಗಿ ಉತ್ತ

12 May 2024 10:11 pm
ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

ಚಿಕ್ಕಮಗಳೂರು ತಾಲೂಕಿನ ಕೆರೆಹಕ್ಲು ಗ್ರಾಮದಲ್ಲಿ ಕಾರ್ಮಿಕನನ್ನ ಕೊಂದಿದ್ದ ಕಾಡಾನೆ(wild elephant) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಾರದ ಹಿಂದೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದ. ಇದಾದ ಬಳಿಕ ಕಾಡಾನ

12 May 2024 9:39 pm
ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಹೊಸ ವಾಹನಗಳ ಖರೀದಿ ಸಂದರ್ಭದಲ್ಲಿ ಮೈಲೇಜ್ ಕುರಿತಾಗಿ ಬಹುತೇಕ ಗ್ರಾಹಕರು ಗಮನಹರಿಸುವುದು ಸಾಮಾನ್ಯವಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸದ್ಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಖರೀದಿಗೆ ಲಭ್ಯವಿರುವ ಹೊಸ ಕಾರುಗಳ ಕುರಿತಾಗಿ

12 May 2024 9:36 pm
Lok Sabha Elections 2024: ಮಹಿಳಾ ಸಬಲೀಕರಣ ನನ್ನ ಬದ್ಧತೆ; ಪ್ರಧಾನಿ ನರೇಂದ್ರ ಮೋದಿ

ಮಹಿಳೆಯರ ಸಬಲೀಕರಣವು ನನ್ನ ಬದ್ಧತೆಯಾಗಿದೆ. ಸಮಾಜದಲ್ಲಿ ಸಾಂಪ್ರದಾಯಿಕ ಪಾತ್ರಗಳನ್ನು ಮೀರಿ ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಬೇಕಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ನಡೆದ ರೋಡ

12 May 2024 9:21 pm
ಬೀದರ್​ನಲ್ಲಿ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಎನ್​ಸಿಬಿ(NCB) ಅಧಿಕಾರಿಗಳು ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್(Aurad) ತಾಲೂಕಿನ ವನಮಾರಪಳ್ಳಿ ಬಳಿ ನಡೆದಿದೆ.​ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿ

12 May 2024 9:03 pm
Lok Sabha Polls: ಚುನಾವಣೆ ಫಲಿತಾಂಶದ ನಂತರ ರಾಹುಲ್ ಗಾಂಧಿ ದೇಶ ಬಿಟ್ಟು ಓಡಿ ಹೋಗುತ್ತಾರೆ; ಯೋಗಿ ಆದಿತ್ಯನಾಥ್

ಬಿಜೆಪಿಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ವಿವಾದಿತ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಜಾರಿಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದ

12 May 2024 8:58 pm
IPL 2024: ಚೆನ್ನೈ ವಿರುದ್ಧ ರಾಜಸ್ಥಾನ್ ಕಳಪೆ ಬ್ಯಾಟಿಂಗ್; ಎಕ್ಸ್​ನಲ್ಲಿ ಟ್ರೆಂಡ್ ಆಯ್ತ ‘ಫಿಕ್ಸಿಂಗ್’ ಹ್ಯಾಷ್​ಟ್ಯಾಗ್..!

IPL 2024: ಜಯದ ನಡುವೆ ಉಭಯ ತಂಡಗಳಿಂದ ಕಂಡುಬಂದ ಪ್ರದರ್ಶನಕ್ಕೆ ಕ್ರಿಕೆಟ್ ಅಭಿಮಾನಿಗಳು ಬೇರೆಯದ್ದೇ ಬಣ್ಣ ಹಚ್ಚುತ್ತಿದ್ದು, ಈ ಪಂದ್ಯ ಪೂರ್ವನಿಯೋಜಿತವಾಗಿದ್ದು, ಫಿಕ್ಸಿಂಗ್ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ

12 May 2024 8:40 pm
ಖರ್ಜೂರವನ್ನು ತುಪ್ಪದಲ್ಲಿ ನೆನೆಸಿ ಖಾಲಿ ಹೊಟ್ಟೆಯಲ್ಲಿ ತಿಂದರೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಆಯುರ್ವೇದದ ಪ್ರಕಾರ, ತುಪ್ಪದಲ್ಲಿ ನೆನೆಸಿದ ಖರ್ಜೂರವು ನಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಕಫ, ವಾತ ಮತ್ತು ಪಿತ್ತ ಸಮಸ್ಯೆಗಳಿಗೆ ತುಪ್ಪದಲ್ಲಿ ನೆನೆಸಿದ ಖರ್ಜೂರವನ್ನು ತಿನ್ನುವುದು ಒಳ್ಳೆಯದು ಎಂದ

12 May 2024 8:37 pm
‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ಬೃಂದಾ ಆಚಾರ್ಯ, ಭರತ್​ ಬೋಪಣ್ಣ ಮುಂತಾದವರು ನಟಿಸಿರುವ ‘ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್​ ಮೂಡಿಬಂದಿದೆ. ಪ್ರಮೋದ್​ ಮರವಂತೆ ಅವರು ಸಾಹಿತ್ಯ ಬರೆದಿದ್ದು, ಪೃಥ್ವಿ ಭಟ್​ ಅವರು ಧ್ವನಿ ನೀಡಿದ್ದಾರೆ. ಮ್ಯೂಸಿಕ್​ ವಿಡಿಯೋ ಅ

12 May 2024 8:37 pm
ಬೆಂಗಳೂರಿನ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ ಬಂದಿಲ್ಲ. ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ. ಬಾ

12 May 2024 8:27 pm
Horoscope Today May 13, 2024: ದಿನಭವಿಷ್ಯ, ದಾಂಪತ್ಯ ಜೀವನವು ಸುಖಕರ, ಸ್ವಲ್ಪ ಎಚ್ಚರದಿಂದ ಇರಿ

2024 ಮೇ 13ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶನಿವಾರದ ರಾಶಿ ಭವಿಷ್ಯ ಹೇಗಿರಲಿದೆ? ಶು

12 May 2024 8:02 pm
Arvind Kejriwal: ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ; ಮತದಾರರಿಗೆ ಕೇಜ್ರಿವಾಲ್ ಮನವಿ

Lok Sabha Polls 2024: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮನ್ನು ಮತ್ತೆ ಜೈಲಿಗೆ ಹೋಗದಂತೆ ರಕ್ಷಿಸಲು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸುವಂತೆ

12 May 2024 7:56 pm
ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್‌ ಪ್ರಕರಣ: ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತ ಮಹಿಳೆ

ಜೆಡಿಎಸ್ ಶಾಸಕ ಹೆಚ್‌.ಡಿ.ರೇವಣ್ಣ(HD Revanna) ವಿರುದ್ಧದ ಮಹಿಳೆ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಅದರಂತೆ ಇಂದು(ಮೇ.12) ಸುಮಾರು ಎರಡು ನಿಮಿಷ 32 ಸೆಕೆಂಡ್​​ ಇರುವ ವಿಡಿಯೋ ಹೇಳಿಕೆ ಬ

12 May 2024 7:52 pm
ಸಿಸಿಟಿವಿ ಮುಂದೆ‌ ಕೂತು ಪರೀಕ್ಷೆ‌ ಬರೆದ ವಿದ್ಯಾರ್ಥಿಗಳಿಗೆ ಕೃಪಾಂಕ ಕ್ರೂರ ಅಣಕ: ಎಸ್​​ ಸುರೇಶ್ ಕುಮಾರ್

ಈ ಭಾರಿ ಎಸ್​ಎಸ್​ಎಲ್​ಸಿಯಲ್ಲಿ ಕೃಪಾಂಕ ಪಡೆಯಲು ಇದ್ದ ಶೇ 35 ಅರ್ಹ ಅಂಕಗಳನ್ನು ಶೇ 25ಕ್ಕೆ ಇಳಿಸಿ 20 ಕೃಪಾಂಕ ನೀಡಲಾಗಿದೆ. ಸದ್ಯ ಈ ವಿಚಾರವಾಗಿ ಚರ್ಚೆ ಶುರುವಾಗಿದೆ. ಇದೀಗ ಮಾಜಿ ಸಚಿವ ಎಸ್.ಸುರೇಶ್ ಕುಮಾರ್​ ಸಿಎಂ ಸಿದ್ದರಾಮಯ್ಯಗ

12 May 2024 7:39 pm
‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ಲೂಸ್​ ಮಾದ ಯೋಗಿ ಅವರ ಹಿನ್ನೆಲೆ ಧ್ವನಿಯಲ್ಲಿ ‘ಮೂರನೇ ಕೃಷ್ಣಪ್ಪಲ’ ಟ್ರೇಲರ್​ನ ಮೆರುಗು ಹೆಚ್ಚಿದೆ. ಈ ಸಿನಿಮಾದಲ್ಲಿ ರಂಗಾಯಣ ರಘು, ಸಂಪತ್​ ಮೈತ್ರೇಯ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮೇ 24ಕ್ಕೆ ಈ ಸಿನಿಮಾ ರಿಲೀಸ್

12 May 2024 7:34 pm
IPL 2024, RCB vs DC: ಆರ್​ಸಿಬಿ ಮೊದಲು ಬ್ಯಾಟಿಂಗ್; ಉಭಯ ತಂಡಗಳು ಹೀಗಿವೆ

IPL 2024: ಡೆಲ್ಲಿ ತಂಡದ ನಾಯಕತ್ವವಹಿಸಿಕೊಂಡಿರುವ ಅಕ್ಷರ್ ಪಟೇಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನ ಮಾಡಿದ್ದಾರೆ. ಇದರೊಂದಿಗೆ ಎರಡೂ ತಂಡಗಳ ಆಡುವ ಹನ್ನೊಂದರ ಬ

12 May 2024 7:26 pm
ಎಸ್​ಬಿಐನಿಂದ ನಡೆಯಲಿದೆ 12,000 ಹುದ್ದೆಗಳ ನೇಮಕಾತಿ; ಎಂಜಿನಿಯರಿಂಗ್ ಮಾಡಿದ್ದರೆ ಸುವರ್ಣಾವಕಾಶ

SBI recruitment 2024-25: ಭಾರತದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎನಿಸಿದ ಎಸ್​ಬಿಐ ಈ ಹಣಕಾಸು ವರ್ಷದಲ್ಲಿ 12,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಇದರಲ್ಲಿ ಶೇ. 85ರಷ್ಟು ಎಂಜಿನಿಯರುಗಳಿಗೆ ಆದ್ಯತೆ ಇರಲಿದೆ. ಅಂದರೆ, 10,000 ಹುದ್ದ

12 May 2024 7:26 pm
ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್: ಜೆಡಿಎಸ್​ನ ಮತ್ತೋರ್ವ ಶಾಸಕನ ಹೆಸರು ತಳುಕು

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಆರೋಪಿ ನವೀನ್‌ ಗೌಡ ಫೇಸ್‌ಬುಕ್‌ ಖಾತೆಯಿಂದ ಸ್ಫೋಟಕ ಪೋಸ್ಟ್‌ ಮಾಡಲಾಗಿದೆ. ನನಗೆ ಏಪ್ರಿಲ್‌ 20ರಂದು ಪೆನ್‌ಡ್ರೈವ್ ಸಿಕ್ಕಿತ್ತು.

12 May 2024 6:53 pm
ಬೆಲೆ ಏರಿಕೆ, ಹಣ ಮೌಲ್ಯ ಕುಸಿತ ಪರಿಗಣಿಸಿ ರಿಟೈರ್ಮೆಮೆಂಟ್​​ಗೆ ಎಷ್ಟು ಹಣ ಬೇಕಾಗಬಹುದು? ಇಲ್ಲಿದೆ ಲೆಕ್ಕಾಚಾರ ಉಪಾಯ

Calculating retirement corpus: ನಿವೃತ್ತಿಗೆ ಇವತ್ತಿನಿಂದಲೇ ನೀವು ಯೋಜಿಸುವುದು ಒಳ್ಳೆಯದು. ತಜ್ಞರ ಲೆಕ್ಕಾಚಾರದ ಪ್ರಕಾರ ನೀವು 60ನೇ ವಯಸ್ಸಿನಲ್ಲಿ ನಿವೃತ್ತರಾದಾಗ ಅಂದಿನ ನಿಮ್ಮ ವಾರ್ಷಿಕ ಖರ್ಚಿನ 33 ಪಟ್ಟು ಹಣವು ನಿಮ್ಮ ಬಳಿ ಇರಬೇಕು. ಇವತ್ತು

12 May 2024 6:48 pm
RCB vs DC Live Score, IPL 2024: ಆರ್​ಸಿಬಿ- ಡೆಲ್ಲಿ ನಡುವೆ ಹೈವೋಲ್ಟೇಜ್ ಫೈಟ್

Royal Challengers Bengaluru vs Delhi Capitals Live Score in Kannada: ಐಪಿಎಲ್ 2024ರ 62ನೇ ಪಂದ್ಯ ರಾಯಲ್ ಚಾಲೆಂಜರ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳ ನಡು

12 May 2024 6:41 pm
PM Narendra Modi: ಪ್ರಧಾನಿ ಮೋದಿ ಕಂಡು ಆನಂದಬಾಷ್ಪ ಸುರಿಸಿದ ಬೆಂಗಾಲಿಗರು

Lok Sabha Elections 2024: ಪಶ್ಚಿಮ ಬಂಗಾಳದಲ್ಲಿನ ಸ್ಥಳೀಯ ಜನರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿಯವರನ್ನು ಕಂಡು ಅಲ್ಲಿನ ಜನರು ಆನಂದಬಾಷ್ಪ ಸುರಿಸಿರುವ ವಿಡಿಯೋ ವೈರಲ್ ಆಗಿದೆ.

12 May 2024 6:37 pm
Lok Sabha Election: ನಿಮ್ಮ ಉತ್ತರಾಧಿಕಾರಿ ಯಾರೆಂಬ ಪ್ರಶ್ನೆಗೆ ಪ್ರಧಾನಿ ಮೋದಿ ಹೇಳಿದ್ದೇನು?

PM Narendra Modi: ಬಿಜೆಪಿಯಲ್ಲಿ ನರೇಂದ್ರ ಮೋದಿಯವರ ಬಳಿಕ ಯಾರು ಪ್ರಧಾನ ಮಂತ್ರಿಯಾಗಲಿದ್ದಾರೆ ಎಂಬುದನ್ನೇ ವಿರೋಧ ಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿವೆ. ಇದಕ್ಕೆ ಪಶ್ಚಿಮ ಬಂಗಾಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀ

12 May 2024 6:33 pm
ಪರಿಷತ್ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್​ ಮೈತ್ರಿ ಮುಂದುವರಿಕೆ, ಯಾರಿಗೆ ಯಾವ ಕ್ಷೇತ್ರ? ಇಲ್ಲಿದೆ ವಿವರ

Karnataka Legislative Council Elections 2024: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಚುನಾವಣೆ ಎದುರಾಗಿದೆ. ಜೂನ್ ತಿಂಗಳಲ್ಲಿ ಅವಧಿ ಮುಗಿಯುವ ಆರು ಪರಿಷತ್ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಕಾಂ

12 May 2024 6:25 pm
ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ

12 May 2024 6:15 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 13ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 13ರ ಸೋಮವಾರದ ದಿನ ಭವಿಷ್ಯ

12 May 2024 6:05 pm
ರಷ್ಯಾದಿಂದ ಭಾರತ ಕಡಿಮೆ ಬೆಲೆಗೆ ತೈಲ ಖರೀದಿಸಲು ಅಮೆರಿಕ ಯಾಕೆ ಆಕ್ಷೇಪಿಸಲಿಲ್ಲ? ಇಲ್ಲಿದೆ ಅದರ ರಾಯಭಾರಿ ಕೊಟ್ಟ ಉತ್ತರ

US Role in Russian oil supply to India: ಕಳೆದ ಎರಡು ವರ್ಷದಿಂದ ರಷ್ಯಾದಿಂದ ಕಡಿಮೆ ಬೆಲೆಗೆ ತೈಲವನ್ನು ಭಾರತ ಪಡೆಯುತ್ತಿದೆ. ಹಲವು ದೇಶಗಳನ್ನು ನಿರ್ಬಂಧಿಸಿದರೂ ಭಾರತಕ್ಕೆ ಅಮೆರಿಕ ಯಾವ ಕ್ರಮ ಕೈಗೊಂಡಿಲ್ಲ. ಇದು ಉದ್ದೇಶಪೂರ್ವಕವಾಗಿ ಅಮೆರಿಕ ಇಟ್ಟ

12 May 2024 5:53 pm
ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಸಮಯ ಇದ್ದಿದ್ದಕ್ಕೆ ದಂಡ: ಅಸಲಿ ಕಾರಣ ಬಿಚ್ಚಿಟ್ಟ ಯುವಕ

ನಿನ್ನೆ ವಿಜಯನಗರದ ಮೆಟ್ರೋ ಸ್ಟೇಷನ್​ನಲ್ಲಿ 20 ನಿಮಿಷಕ್ಕಿಂತ ಹೆಚ್ಚು ಕಾಲ ಕಾಯುತ್ತಾ ಕುಳಿತ್ತಿದ್ದಕ್ಕೆ ಪ್ರಯಾಣಿಕರೊಬ್ಬರಿಗೆ 50 ರೂ. ದಂಡ ವಿಧಿಸಲಾಗಿತ್ತು. ಅರುಣ್​ ಜುಗಳಿ ಎಂಬ ಪ್ರಯಾಣಿಕರು ಘಟನೆ ಬಗ್ಗೆ ತಮ್ಮ ಸೋಶಿಯಲ್ ಮೀ

12 May 2024 5:48 pm
Pig Kidney Transplant: ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಶಸ್ತ್ರಚಿಕಿತ್ಸೆ ಆದ 2 ತಿಂಗಳ ಬಳಿಕ ಸಾವು

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 2 ತಿಂಗಳ ಹಿಂದೆಯಷ್ಟೇ 4 ಗಂಟೆಗಳ ಶಸ್ತ್ರಚಿಕಿತ್ಸೆಯಲ್ಲಿ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಲಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಆದ ಎರಡು ತಿಂಗಳ ಬಳಿಕ ರೋಗಿ ಸಾವನ

12 May 2024 5:30 pm
Bengaluru Rain: ಬೆಂಗಳೂರಿನ ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಮಳೆಗೆ ಬೆಂಗಳೂರು ಜನರು ಸಂತಸಗೊಂಡಿದ್ದಾರೆ. ರಣ ಬಿಸಿಲಿಗೆ ಕಂಗಾಲಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಸಂಜೆಯಾಗುಯತ್ತಲೇ ವರುಣನ ದರ್ಶನವಾಗುತ್ತಿದೆ. ಅದರಂತೆ ಇಂದು ಕೂಡ ಬೆಂಗಳೂರಿನ ವಿಜಯ

12 May 2024 5:27 pm
Breaking: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಡೆಲ್ಲಿ ಪಂದ್ಯ?

Bengaluru Weather Report: ಬೆಂಗಳೂರಿನಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಪಂದ್ಯದ ದಿನವೂ ವರುಣನ ಅವಕೃಪೆ ಎದುರಾಗುವ ಭೀತಿ ಅಭಿಮಾನಿಗಳಲ್ಲಿತ್ತು. ಅದರಂತೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇ

12 May 2024 4:56 pm
ಉತ್ತರ ಕನ್ನಡ: ಸಮುದ್ರದಲ್ಲಿ ಮುಳಗ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕನ ರಕ್ಷಣೆ

ಈಜು ಬಾರದೆ ಸಮುದ್ರದಲ್ಲಿ ಮುಳುಗುತ್ತಿದ್ದ ಕಾರ್ಮಿಕನನ್ನು ಲೈಫ್‌ಗಾರ್ಡ್ ಹಾಗೂ ವಾಟರ್‌ಸ್ಪೋರ್ಟ್ಸ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಇಂದು ಭಾನುವಾರ ರಜೆ ಹಿನ್ನೆ

12 May 2024 4:52 pm
ಮಟಮಟ ಮಧ್ಯಾಹ್ನವೇ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ: ಬೆಂಗಳೂರಿಗರೇ ಎಚ್ಚರ!

ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇಂದು (ಮೇ 12) ಮಟ ಮಟ ಮಧ್ಯಾಹ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ದರ್ಶನ ಆಗಿದೆ. ಇದರಿಂದ ಬಿಸಿಲ ಶಾಖಕ್ಕೆ ಬೇಸತ್ತಿದ್ದ ಜನರಿಗೆ ಮಳೆ ಕೊಂಚ ಕೂಲ

12 May 2024 4:43 pm
‘ಶೆಫ್​ ಚಿದಂಬರ’ ಸಿನಿಮಾದ ಮೊದಲ ಹಾಡಿಗಾಗಿ ಮೈಕ್​ ಹಿಡಿದ ಅನಿರುದ್ಧ್​

ಅನಿರುದ್ಧ್​ ಜತ್ಕರ್​ ಅವರು ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಶೆಫ್​ ಚಿದಂಬರ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗ ಈ ಸಿನಿಮಾದ ಮೊದಲ ಹಾಡನ್ನು ರಿಲೀಸ್​ ಮಾಡಲಾಗಿದೆ. ಸ್ವತಃ

12 May 2024 4:38 pm
ಚಿನ್ನದ ಬೆಲೆ ಹೆಚ್ಚಾದರೂ ಆಭರಣಗಳಿಗೆ ಕಡಿಮೆ ಆಗಿಲ್ಲ ಬೇಡಿಕೆ; 10ರಿಂದ 20 ಗ್ರಾಂ ಚಿನ್ನದ ಒಡವೆಗಳು ಹೆಚ್ಚು ಸೇಲ್; ಐದು ಗ್ರಾಮ್​ವೊಳಗಿನ ಜ್ಯೂವೆಲರಿ ಕೇಳೋರಿಲ್ಲ

Gold sales in India: ಈ ವರ್ಷದ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಚಿನ್ನಕ್ಕೆ ಬೇಡಿಕೆ 136.6 ಟನ್​ನಷ್ಟಾಗಿದೆ. ಇದು ಹಿಂದಿನ ಕ್ವಾರ್ಟರ್​ಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಸತತವಾಗಿ ಹೆಚ್ಚುತ್ತಿದ್ದರೂ ಅದಕ್ಕಿರುವ ಡಿಮ್ಯಾ

12 May 2024 4:27 pm
ಧಾರವಾಡದ ಆಫೋಸ್​ ಮಾವುಗಳಿಗೆ ಡಿಮ್ಯಾಂಡ್: ಮೊದಲ ಬಾರಿಗೆ ಅಮೆರಿಕಾಗೆ ಹಾರಲು ಸಿದ್ಧ

ಧಾರವಾಡದ ಆಲ್ಫ್ಯಾನ್ಸೋ ಸಾಕಷ್ಟು ಪ್ರಸಿದ್ಧಿ. ಇದುವರೆಗೂ ಇಲ್ಲಿನ ಮಾವು ದೇಶದ ವಿವಿಧ ರಾಜ್ಯಗಳಿಗೆ ರವಾನೆಯಾಗುತ್ತಿದ್ದವು. ಕಳೆದ ಎರಡು ವರ್ಷಗಳಿಂದ ಸೌದಿ ರಾಷ್ಟ್ರಗಳಿಗೆ ಈ ಹಣ್ಣು ರಫ್ತಾಗುತ್ತಿದ್ದವು. ಆದರೆ ಈ ಬಾರಿ ಈ ಹಣ್ಣ

12 May 2024 4:09 pm
ಉಚಿತ ವಿದ್ಯುತ್, ಆರೋಗ್ಯ, ಶಿಕ್ಷಣ; ಆಮ್ ಆದ್ಮಿ ಪಕ್ಷದ 10 ಗ್ಯಾರಂಟಿಗಳಿವು

Lok Sabha Elections 2024: ಆಮ್ ಆದ್ಮಿ ಪಕ್ಷದ 10 ಗ್ಯಾರಂಟಿಗಳು: ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ಬಂದಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕರಿಗೆ 10 ಗ್ಯಾರಂಟಿಗಳ ಭರವಸೆ ನೀಡಿದ್ದಾರೆ. ಆ ಕುರಿತು ಪೂರ್ತಿ ಮ

12 May 2024 4:02 pm
Maruti Suzuki Swift: ಭಾರತದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸುಜುಕಿ ನಿರ್ಮಾಣದ ಸ್ವಿಫ್ಟ್ ಕಾರು ಮಾದರಿಯು ಭಾರತದಲ್ಲಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದು, ಇದೀಗ ಮಾರಾಟದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದೆ.

12 May 2024 3:56 pm
ಚಿಕ್ಕಮಗಳೂರು: ಮೇವಿಗಾಗಿ ಕಾಡಿನಿಂದ ನಾಡಿಗೆ ಬಂದ ಕಾಡು ಕೋಣಗಳ ಹಿಂಡು

ಕಾಫಿನಾಡು ಚಿಕ್ಕಮಗಳೂರಿನ(Chikkamagaluru) ಮಲೆನಾಡು ಭಾಗದಲ್ಲಿ ಕಾಡು ಕೋಣಗಳ(bison) ಹಾವಳಿ ಹೆಚ್ಚಾಗಿದೆ. ಇಂದು(ಮೇ.12) ಕೂಡ ಮೇವಿಗಾಗಿ ಕಾಡು ಕೋಣಗಳ ಹಿಂಡು ಕಾಡಿನಿಂದ ನಾಡಿಗೆ ಬಂದಿದ್ದು,ಹಿಂಡು-ಹಿಂಡು ಕಾಡುಕೋಣಗಳಿಂದ ಕಾಫಿ ತೋಟಗಳು ನಾಶವಾ

12 May 2024 3:50 pm
15 ವರ್ಷದ ಬಳಿಕ ಬಾಲಿವುಡ್​ಗೆ ನಟಿ ತ್ರಿಷಾ ಎಂಟ್ರಿ, ಕನ್ನಡತಿ ಜೊತೆ ನಟನೆ

ದಕ್ಷಿಣ ಚಿತ್ರರಂಗದ ಸ್ಟಾರ್ ನಟಿಯರಲ್ಲಿ ಒಬ್ಬರಾದ ತ್ರಿಷಾ, ಬರೋಬ್ಬರಿ 15 ವರ್ಷಗಳ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ. ತ್ರಿಷಾ, ಕನ್ನಡದ ನಟಿಯೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರಂತೆ.

12 May 2024 3:41 pm
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ಸಿಬಿಐ ಬಗ್ಗೆ ಬಿಜೆಪಿಯವರು ಏನು ಹೇಳಿದ್ದರು ಗೊತ್ತಾ? ಸಿಬಿಐ ಅಂದ್ರೆ ಕರೆಪ್ಷನ್ ಬ್ಯೂರೋ ಆಫ್​ ಇನ್ವೆಸ್ಟಿಗೇಷನ್​ ಎಂದಿದ್

12 May 2024 3:37 pm
Viral Video: 13 ವರ್ಷದ ಅಪ್ರಾಪ್ತ ಬಾಲಕನನ್ನು ವಿವಾಹವಾದ ಯುವತಿ; ವೈರಲ್ ಆಯ್ತು ವಿಡಿಯೋ

ದೇಶದಲ್ಲಿ ಬಾಲ್ಯ ವಿವಾಹವನ್ನು ಕಾನೂನುಬದ್ಧವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಕೂಡಾ ಅಲ್ಲೊಂದು, ಇಲ್ಲೊಂದು ಕಡೆ ಬಾಲ್ಯ ವಿವಾಹದಪ್ರ ಕರಣಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಹಿಳೆಯ

12 May 2024 3:34 pm
ವಿಡಿಯೋ ಪ್ರಕರಣ: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನ ಬಗ್ಗೆ ಬಿಗ್ ಅಪ್ಡೇಟ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಗಿಂಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಆದ್ರೆ, ಅತ್ತ ವಿದೇಶದಲ್ಲೇ ಕುಳಿತುಕೊಂಡು ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರ

12 May 2024 3:26 pm
ಕೊಡಗು: ಪಶ್ಚಿಮ ಘಟ್ಟಕ್ಕೆ ಕೊಡಲಿ, ಸಾವಿರಕ್ಕೂ ಅಧಿಕ ಮರಗಳನ್ನ ಕಡಿದು ನಾಶ

ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ ಘಟ್ಟಕ್ಕೆ ಭಾರೀ ಪ್ರಮಾಣದಲ್ಲಿ ಕೊಡ

12 May 2024 3:23 pm
Video: ಮಗುವಿನ ಕತ್ತು ಹಿಸುಕಿ ಮನ ಬಂದಂತೆ ಥಳಿಸಿದ ತಾಯಿ;ವಿಡಿಯೋ ವೈರಲ್​

ಮಗುವಿನ ಕತ್ತು ಹಿಸುಕಿ ಹಿಡಿದಿಟ್ಟುಕೊಂಡು ತಾಯಿಯೊಬ್ಬಳು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಈ ಹೃದಯ ವಿದ್ರಾವಕ ಘಟನೆಯ ವಿಡಿಯೋ ಇಲ್ಲಿದೆ ನೋಡಿ.

12 May 2024 3:15 pm
ಭಾರಿ ಮಳೆ: ಹುಬ್ಬಳ್ಳಿಯಲ್ಲಿ 40 ಬೈಕ್​ಗಳು ಜಲಾವೃತ, ಚಾಮರಾಜನಗರದಲ್ಲಿ ಬಾಳೆ ಬೆಳೆ ನಾಶ

ರಾಜ್ಯದ ಹಲವಡೆ ರವಿವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾ

12 May 2024 3:14 pm
ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ರೋಡ್​ ಶೋ ಪೂರ್ವ ನಿರ್ಧರಿತವಲ್ಲ, ಆದ್ರೂ ಸಾರ್ವಜನಿಕರಿಂದ ಸಿಕ್ತು ಅದ್ಧೂರಿ ಸ್ವಾಗತ

ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಪ್ರಧಾನಿ ಮೋದಿಯವರ ರೋಡ್​ ಶೋ ಪೂರ್ವನಿರ್ಧರಿತವಾಗಿಲ್ಲದಿದ್ದರೂ ಅದ್ಧೂರಿ ಸ್ವಾಗತ ಸಿಕ್ಕಿದೆ. ಎಲ್ಲೆಡೆ ಬಿಜೆಪಿ ಬಾವುಟಗಳು ರಾರಾಜಿಸಿದವು.

12 May 2024 3:09 pm
ಧರ್ಮಸ್ಥಳಕ್ಕೆ ಅಷ್ಟೊಂದು ಜನರು ಹೋಗಲು ಏನು ಕಾರಣ?: ಇಲ್ಲಿನ ಹೊಯ್ಲು ಪದ್ದತಿ ಬಗ್ಗೆ ನಿಮಗೆ ಗೊತ್ತೇ?

ಬಂದರು ನಗರಿ ಮಂಗಳೂರಿನಿಂದ 60 ಕಿ.ಮೀಟರ್ ದೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಭೂಕೈಲಾಸ ಎಂದೇ ಪ್ರಖ್ಯಾತವಾಗದೆ. ಶ್ರೀ ಮಂಜುನಾಥನ ದರ್ಶನಕ್ಕೆ ವರ್ಷಕ್ಕೆ ಕೋಟ್ಯಾಂತರ ಭಕ್ತಾದಿಗಳು ಆಗಮನಿಸುತ್ತಾರೆ. ಇಷ್ಟೊಂದು ಜನರು ಇಲ್ಲ

12 May 2024 3:08 pm
DK Shivakumar: ಜನ್ಮದಿನದಂದು ನನ್ನ ಭೇಟಿಗೆ ಬರಬೇಡಿ: ಡಿಕೆ ಶಿವಕುಮಾರ್​ ಮನವಿ

ಮೇ 15ರಂದು ತಮ್ಮ ಜನ್ಮದಿನದಂದು ನನ್ನ ಭೇಟಿಗೆ ಬರಬೇಡಿ ಎಂದು ಡಿಕೆ ಶಿವಕುಮಾರ್​ ಮನವಿ ಮಾಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಖಾಸಗಿ ಕಾರ್ಯಕ್ರಮ ನಿಮಿತ್ತ ಉತ್ತರ ಭಾರತ

12 May 2024 3:07 pm
CSK vs RR Live Score, IPL 2024: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

Chennai Super Kings Vs Rajasthan Royals Live Score in Kannada: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

12 May 2024 3:02 pm
ಬಸವಣ್ಣನವರ ಕುರಿತ ‘ಶರಣರ ಶಕ್ತಿ’ ಸಿನಿಮಾದ ಹಾಡುಗಳ ಬಿಡುಗಡೆ

‘ಶರಣರ ಶಕ್ತಿ’ ಚಿತ್ರದಲ್ಲಿ ಬಸವಣ್ಣನ ಪಾತ್ರವನ್ನು ಮಂಜುನಾಥ ಗೌಡ ಪಾಟೀಲ್ ಅವರು ಮಾಡಿದ್ದಾರೆ. ನೀಲಾಂಬಿಕೆಯಾಗಿ ಸಂಗೀತಾ ಮಡ್ಲೂರು ನಟಿಸಿದ್ದಾರೆ. ಶೀಲವಂತನಾಗಿ ವಿಶ್ವರಾಜ್ ರಾಜ್‌ಗುರು ಅಭಿನಯಿಸಿದ್ದಾರೆ. ಈ ಸಿನಿಮಾದ ಹಾಡು

12 May 2024 2:54 pm
ಭಾರತದೊಂದಿಗೆ ಅತಿ ಹೆಚ್ಚು ವ್ಯಾಪಾರ: ಅಮೆರಿಕವನ್ನು ಹಿಂದಿಕ್ಕಿದ ಚೀನಾ

Trading Partners of India in 2023-24: ದ್ವಿಪಕ್ಷೀಯ ವ್ಯಾಪಾರದಲ್ಲಿ, ಅಂದರೆ ಎರಡು ದೇಶಗಳ ನಡುವಿನ ರಫ್ತು ಮತ್ತು ಆಮದು ವ್ಯವಹಾರದಲ್ಲಿ ಭಾರತಕ್ಕೆ ಚೀನಾ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಆಗಿದೆ. 2021-22 ಮತ್ತು 2022-23ರಲ್ಲಿ ಭಾರತಕ್ಕೆ ಅತಿದೊಡ್ಡ ಟ್ರೇ

12 May 2024 2:37 pm
ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗುತ್ತದೆ: ಉದ್ಧವ್ ಠಾಕ್ರೆ

ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ದೇಶವು ಕರಾಳ ದಿನಗಳನ್ನು ನೋಡಬೇಕಾಗುತ್ತದೆ ಎಂದು ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.

12 May 2024 2:32 pm
IPL 2024: ಮೆಂಟರ್ ಗೌತಮ್ ಗಂಭೀರ್​ಗೆ ಹ್ಯಾಟ್ರಿಕ್ ಪ್ಲೇಆಫ್

IPL 2024: ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟ ಏಕೈಕ ನಾಯಕ ಗೌತಮ್ ಗಂಭೀರ್. 2012 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ತಂಡ ಮೊದಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತು. ಇದಾದ ಬಳಿಕ 2014

12 May 2024 2:29 pm
ತಂದೆ ಜತೆಗೆ ಕಾರ್ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಒಂದು ಸಣ್ಣ ನಿರ್ಲಕ್ಷ್ಯಕ್ಕೆ 5 ವರ್ಷದ ಮಗುವೊಂದು ಕಾರು ಅಪಘಾತದಲ್ಲಿ ದುರಂತ ಅಂತ್ಯಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಂದೆ ಜತೆಗೆ ಕಾರು ವಾಶ್‌ ಮಾಡುವಾಗ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದಾನೆ. ಪರಿಣಾಮ ಮನೆಯ

12 May 2024 2:14 pm
IPL 2024 CSK vs RR: RCB ಪಾಲಿಗೆ ಇಂದು ಯಾರು ಗೆಲ್ಲಬೇಕು?

IPL 2024: ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್​ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿ

12 May 2024 10:28 am
Viral Video: ಬೆನ್ನಿಗೆ ಬೆಲ್ಟ್, ಮಗನ ಶಿಕ್ಷಣಕ್ಕಾಗಿ ದುಡಿತ, ಇವರೇ ನೋಡಿ ರಿಯಲ್ ಹೀರೋ!

ತಂದೆ ತಾಯಿಯ ತ್ಯಾಗದ ಮುಂದೆ ಮಕ್ಕಳು ವಯಸ್ಸಾದ ಕಾಲದಲ್ಲಿ ಎಷ್ಟು ಚೆನ್ನಾಗಿ ನೋಡಿಕೊಂಡರೂ ಕಡಿಮೆಯೇ. ಕೆಲವು ತಂದೆ ತಾಯಂದಿರು ತಮ್ಮ ಮಕ್ಕಳಿಗೆ ವಯಸ್ಸಾದ ಸಮಯದಲ್ಲಿ ತಾವು ಹೊರೆಯಾಗಬಾರದೆಂದು ದುಡಿದು ತಿನ್ನುತ್ತಾರೆ. ಆದರೆ ಇಲ

12 May 2024 10:22 am
ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ: ಹಳೇ ಕೇಸ್​ಗಳು ರೀ ಓಪನ್​

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಬಂಧನವಾಗಿದ್ದಾರೆ. ಪ್ರಕರಣ ತನಿಖೆಯನ್ನು ಹೊಳೆನರಸೀಪುರ ಠಾಣೆಯ ಪೊಲೀಸರು ನಡೆಸುತ್ತಿದ್ದಾರೆ. ಸದ್ಯ ದೇವರಾಜೇಗೌಡ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವ

12 May 2024 10:20 am
ಜಪಾನ್: 50 ವರ್ಷಗಳಿಂದ ಖಾಲಿ ಇದೆ ಈ ದ್ವೀಪ, ಇದರ ಹಿಂದಿದೆ ಕರಾಳ ಇತಿಹಾಸ

ಜಪಾನ್​ನಲ್ಲಿರುವ ಈ ದ್ವೀಪ 50 ವರ್ಷಗಳಿಂದ ಖಾಲಿ ಇದೆ. ಯಾರೂ ಕೂಡ ಇಲ್ಲಿ ಉಳಿದುಕೊಳ್ಳಲು ಮನಸ್ಸು ಮಾಡುವುದಿಲ್ಲ. 2019ರಿಂದ ಬೆರಳೆಣಿಕೆಯಷ್ಟು ಪ್ರವಾಸಿಗರು ಹಾಶಿಮಾ ದ್ವೀಪಕ್ಕೆ ಭೇಟಿ ನೀಡುತ್ತಿದ್ದಾರೆ.

12 May 2024 10:09 am
KKR vs MI: ಬುಮ್ರಾ ಬೆಂಕಿ ಯಾರ್ಕರ್​​ಗೆ ನಲುಗಿದ ನರೈನ್: ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್: ವಿಡಿಯೋ

Jasprit Bumrah- Sunil Narine: ಐಪಿಎಲ್ 2024 ರಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಮುಂಬೈ ಇಂಡಿಯನ್ಸ್ ತಂಡ ಸೋತಿತು. ಆದರೆ, ತಂಡದ ಸ್ಟಾರ್ ಬೌಲರ್ ಜಸ್​ಪ್ರಿತ್ ಬುಮ್ರಾ ಎಲ್ಲರ ಮನ ಗೆದ್ದರು. ತಮ್ಮ ಅದ್ಭುತ ಬೌ

12 May 2024 9:52 am
ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗ

12 May 2024 9:51 am
ತಡರಾತ್ರಿವರೆಗೂ ಕಾದು ನೀರು ತುಂಬಿಸಿಕೊಳ್ಳುವ ಸ್ಥಿತಿ; ಚಿಕ್ಕಮಗಳೂರು ಜಿಲ್ಲಾಡಳಿತ ವಿರುದ್ಧ ಜನರ ಆಕ್ರೋಶ

ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿಗೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಅಜ್ಜಂಪುರ ತಾಲೂಕಿನ ಕೆಂಚಪುರ ಗ್ರಾಮದಲ್ಲಿ 200ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮಕ್ಕೆ ನೀರಿನ ಮೂಲವಾಗಿದ್ದ ಬೋರ್ವೆಲ್​ನಲ್ಲಿ ನೀರು ಬರುತ್ತಿಲ್

12 May 2024 9:28 am
ಲೋಕಸಭಾ ಚುನಾವಣೆ 2024: ಬಿಜೆಪಿ 220 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕೇಜ್ರಿವಾಲ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 220 ಸ್ಥಾನಗಳನ್ನು ಗಳಿಸಬಹುದು ಆದರೆ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

12 May 2024 9:26 am
ಸೆಟ್​ನಲ್ಲಿ ಮದ್ಯ ಸೇವಸಿ ಸಮಸ್ಯೆ ಸೃಷ್ಟಿಸಿಕೊಂಡಿದ್ದ ನಟಿ ರಿಚಾ

ನಟಿ ರಿಚಾ ಚಡ್ಡ ಮದ್ಯ ಸೇವಿಸಿ ನಟಿಸಲು ಪ್ರಯತ್ನಿಸಿ ತಾವು ಸಮಸ್ಯೆಗೆ ಸಿಲುಕಿಕೊಂಡಿದ್ದಲ್ಲದೆ, ಇಡೀ ಸೆಟ್​ನಲ್ಲಿದ್ದವರಿಗೆ ಸಮಸ್ಯೆ ಕೊಟ್ಟಿದ್ದರಂತೆ. ಘಟನೆಯನ್ನು ಸ್ವತಃ ನಟಿ ವಿವರಿಸಿದ್ದಾರೆ.

12 May 2024 9:21 am
IPL 2024: ಪ್ಲೇಆಫ್ ಎಂಟ್ರಿಗೆ ಯಾವ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿರುವುದು ಕೆಕೆಆರ್ ಮಾತ್ರ. ಅಲ್ಲದೆ ಈಗಾಗಲೇ 2 ತಂಡಗಳು ಐಪಿಎ

12 May 2024 8:58 am
‘ಕರಿಂಕಾಳಿ ಅಲ್ಲೇ..’ ಹಾಡು ನೀವಂದುಕೊಂಡಂತಿಲ್ಲ; ಇದರ ಮೂಲದ ಬಗ್ಗೆ ಇಲ್ಲಿದೆ ಮಾಹಿತಿ

‘ಆವೇಶಂ’ ಸಿನಿಮಾದಲ್ಲಿ ಬರೋ ‘ರಂಗಾ ರೀಲ್’ ಸಖತ್ ವೈರಲ್ ಆಗಿದೆ. ರಂಗಾ ರೌಡಿ (ಫಹಾದ್ ಫಾಸಿಲ್) ಈ ಹಾಡನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿರುತ್ತಾರೆ. ಆ ಬಳಿಕ ಅನೇಕ ಸೆಲೆಬ್ರಿಟಿಗಳು ಇದಕ್ಕೆ ರೀಲ್ಸ್ ಮಾಡಿದ್ದಾರೆ. ಸ

12 May 2024 8:45 am
Uttar Pradesh: ಕಾರು-ಲಾರಿ ಅಪಘಾತ: ಕೆಲವೇ ಗಂಟೆಗಳಲ್ಲಿ ಮದುವೆಯಾಗಬೇಕಿದ್ದ ವರ ಸೇರಿ 4 ಮಂದಿ ಸಾವು

ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಬೇಕಿದ್ದ ವರಣ ಸಾವನ್ನಪ್ಪಿದ್ದಾನೆ, ಮದುವೆ ಮನೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

12 May 2024 8:35 am
SSLC Result: 50ರ ಗಡಿಯಲ್ಲಿದ್ದ ಫಲಿತಾಂಶ ಹೆಚ್ಚಿಸಲು ಕೃಪಾಂಕ ಹಾದಿ, ಆದರೂ 10% ರಿಸಲ್ಟ್ ಡೌನ್

ಪರೀಕ್ಷೆ ಬರೆದು ಮೂರು ತಿಂಗಳ ಬಳಿಕ ಮೊನ್ನೆ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪಾಸ್ ಆದ ವಿದ್ಯಾರ್ಥಿಗಳು ಸಂಭ್ರಮದಲ್ಲಿ ತೇಲಾಡಿದರು. ಇತ್ತ ಫೇಲ್ ಆದವರು ಟ್ರೈ ಅಗೇನ್ ಅಂತ ಮರು ಪರೀಕ್ಷೆಗೆ ತಯಾರಾಗುತ್ತ

12 May 2024 8:34 am
IPL 2024 RCB vs DC: ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ನಿಯಮಗಳು

IPL 2024 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಮೇ 12) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ

12 May 2024 8:29 am
ಕೊನೆಗೂ ಮೌನ ಮುರಿದ ಹಾರ್ದಿಕ್ ಪಾಂಡ್ಯ: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಏನು ಹೇಳಿದ್ರು ನೋಡಿ

Hardik Pandya Post Match Presentation: ಶನಿವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೂಡ ಮುಂಬೈ ಇಂಡಿಯನ್ಸ್ ಸೋಲು ಅನುಭವಿಸಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಕೆಲ ವಿಚಾರಗಳನ್

12 May 2024 8:24 am
ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ಏರ್​ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ವಿಮಾನ ಸಿಬ್ಬಂದಿ ಜತೆಗೂ ಅನುಚಿತವಾಗಿ ವರ್ತಿಸಿದ್ದು ಅವರನ್ನು ಮಂಗಳೂರು ವಿಮಾ

12 May 2024 8:20 am
ಅವ್ಯವಸ್ಥೆಗಳ ಆಗರವಾದ ಬೆಂಗಳೂರು ವಿವಿ ಲೇಡಿಸ್ ಹಾಸ್ಟೆಲ್; ಕುಡಿಯೋಕೆ ನೀರಿಲ್ಲ, ವಿದ್ಯಾರ್ಥಿಗಳ ಆಕ್ರೋಶ

ಸರ್ಕಾರಿ ವಿವಿಗಳಲ್ಲೇ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣ ಅಂದರೆ ಅಗ್ರಸ್ಥಾನ. ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಮೂಲಕ ನ್ಯಾಕ್ ನಿಂದ A++ ದರ್ಜೆ ಪಡೆದು ಹೆಸರು ಮಾಡಿದೆ. ಆದರೆ ಆಗಾಗ್ಗೆ ವಿವಾದಗಳಿಂದಲೂ ಸ

12 May 2024 8:09 am
‘ಎಲ್ಲರೂ ಫಾರ್ಮ್​ಹೌಸ್​ಗೆ ಕರೀತಾರೆ, ಟಚ್ ಮಾಡಿದ್ದಕ್ಕೆ 25 ಲಕ್ಷ ಕೊಡ್ತಾರೆ’; ಒರಿ

ಇತ್ತೀಚೆಗೆ ಒರಿ ಅವರು ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದರು. ಕೆಲಸ ಮಾಡದೆ ಇರಲು ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ಸಿನಿಮಾ ಅಥವಾ ಶೋಗಳನ್ನು ಮಾಡಲು ನನಗೆ ಇಷ್ಟ ಇಲ್ಲ. ಕಷ್ಟಪಟ್ಟು ಕೆಲಸ ಮಾಡುವ ಬಗ್ಗೆ ಯಾರು

12 May 2024 8:09 am
Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆ

ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾ

12 May 2024 8:04 am
IPL 2024: RCBಗೆ ಮಾಡು ಇಲ್ಲವೇ ಮಡಿ ಪಂದ್ಯ: ಡೆಲ್ಲಿ ಕ್ಯಾಪಿಟಲ್ಸ್​ಗೆ ಮತ್ತೊಂದು ಪಂದ್ಯ..!

IPL 2024 RCB vs DC: ಐಪಿಎಲ್​ 2024 ರಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಉಭಯ ತಂಡಗಳಿಗೂ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ ಒಟ್ಟು 14 ಪಾಯಿಂಟ್ಸ್ ಆಗಲಿದೆ. ಅದೇ ಡೆಲ

12 May 2024 7:52 am
RCB vs DC, IPL 2024: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಫಾಫ್ ಪಡೆ ಗೆದ್ದರೆ ಏನಾಗಲಿದೆ?, ಸೋತರೆ ಏನಾಗುತ್ತೆ?

Royal Challengers Bengaluru vs Delhi Capitals: ಐಪಿಎಲ್​ನಲ್ಲಿಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಷರ್ ಪಟೇಲ್ ಅವರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಬೆಂಗಳೂರಿನ ಚಿ

12 May 2024 7:50 am
Petrol Diesel Price on May 12: ಆಂಧ್ರಪ್ರದೇಶ, ಗೋವಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 12, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆಂಧ್ರಪ್ರದೇಶ, ಗೋವಾ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿತಗೊಂಡಿದೆ.

12 May 2024 7:36 am
Jio Number Port: ರಿಲಯನ್ಸ್ ಜಿಯೋ ನಂಬರ್​ಗೆ ಪೋರ್ಟ್ ಮಾಡೋದು ಹೇಗೆ?

ಜಿಯೋ ಖಾಸಗಿ ವಲಯದ ಟೆಲಿಕಾಂ ಕ್ಷೇತ್ರದಲ್ಲಿ ವಿವಿಧ ಆಫರ್, ಹೊಸ ಪ್ಲ್ಯಾನ್, 5G ಕೊಡುಗೆ ನೀಡುವ ಮೂಲಕ ಬಳಕೆದಾರರ ಮನ ಗೆದ್ದಿದೆ. ಆದರೆ ಹಲವರು ಜಿಯೋ ಆಫರ್ ಬಗ್ಗೆ ತಿಳಿದುಕೊಂಡಿಲ್ಲ. ಜತೆಗೆ, ಜಿಯೋ ಸಿಮ್ ಪಡೆದುಕೊಂಡಿಲ್ಲ. ಈಗಿರುವ ನಂ

12 May 2024 7:28 am
ತಮಿಳು ನಟ ಸಿಂಭು ವಿರುದ್ಧ ದೂರು, ಚಿತ್ರರಂಗದಿಂದ ನಿಷೇಧಿಸುವಂತೆ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಲಂಬರಸನ್ ಅಲಿಯಾಸ್ ಸಿಂಭು ವಿರುದ್ಧ ನಿರ್ಮಾಪಕರೊಬ್ಬರು ದೂರು ನೀಡಿದ್ದಾರೆ. ಈ ಕೂಡಲೇ ಸಿಂಭುವನ್ನು ತಮಿಳು ಚಿತ್ರರಂಗದಿಂದ ಉಚ್ಛಾಟನೆ ಮಾಡಬೇಕೆಂದಿದ್ದಾರೆ.

12 May 2024 7:17 am
IPL 2024: RCB ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

IPL 2024 RCB vs DC: IPL 2024 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 12 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 5 ಮ್ಯಾಚ್​ಗಳಲ್ಲಿ ಮಾತ್ರ. ಇದೀಗ ತನ್ನ 13ನೇ ಪಂದ್ಯದಲ್ಲಿ ಆರ್​ಸಿಬಿ ಡೆಲ್ಲ

12 May 2024 7:12 am
Daily Devotional: ದಕ್ಷಿಣ ದಿಕ್ಕಿಗೆ ಅಂಗಡಿ ಬಾಗಿಲಿದ್ದರೆ ಹೀಗೆ ಮಾಡಿ

ದಕ್ಷಿಣ ದಿಕ್ಕಿಗೆ ಅಂಗಡಿಯಿದ್ದರೆ ಲಾಭದ ಬದಲು ನಷ್ಟವಾಗುತ್ತದೆ ಎಂದು ಜನರು ನಂಬುತ್ತಾರೆ. ಅನೇಕ ಬಾರಿ ಅನಿವಾರ್ಯವಾಗಿ ಅಥವಾ ನಿಮಗೆ ತಿಳಿಯದೇ ದಕ್ಷಿಣ ದಿಕ್ಕಿನಲ್ಲಿರುವ ಅಂಗಡಿ ಖರೀದಿ ಮಾಡಿರುತ್ತೀರಿ. ನಿಮ್ಮ ಅಂಗಡಿಯೂ ದಕ್

12 May 2024 7:10 am
ನಗರದಲ್ಲಿ ಹವಾಮಾನ ವೈಪರಿತ್ಯ ಬದಲಾವಣೆ; ಫಂಗಲ್ ಇನ್ಫೆಕ್ಷನ್, ಥ್ರೋಟ್ ಇನ್ಪೆಕ್ಷನ್ ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ‌ ಕಳೆದ ಒಂದು ವಾರದಿಂದ ಬಿಸಿಲಿನಿಂದಾಗಿ ಜನರು ರೋಸಿಹೋಗಿದ್ರು. ಇದೀಗಾ ಒಂದು ವಾರದಿಂದ‌ ಮಳೆಯಾಗುತ್ತಿದ್ದು, ಹವಾಮಾನ ವೈಪರಿತ್ಯ ಬದಲಾವಣೆಯಿಂದಾಗಿ ಆರೋಗ್ಯದ ಮೇಲೆ‌ ಸಾಕಷ್ಟು ಪರಿಣಾಮ ಬೀರುತ್ತಿದ

12 May 2024 7:04 am
Weekly Horoscope: ವಾರ ಭವಿಷ್ಯ, ಮೇ 13ರಿಂದ ಮೇ 19ರ ತನಕದ ರಾಶಿ ಭವಿಷ್ಯ ಹೀಗಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಈ ವಾರ ಶುಭ, ಅಶುಭವಾಗಲಿದೆ. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರ

12 May 2024 7:01 am
Daily Horoscope: ರವಿವಾರದ ದಿನ ಭವಿಷ್ಯ; ಯಾರಿಗೆ ಶುಭ, ಯಾರಿಗೆ ಅಶುಭ, ವಿಡಿಯೋ ನೋಡಿ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 12) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

12 May 2024 6:49 am
Gold Silver Price on 12th May: ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 12th: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಇದೆ. ಬೆಳ್ಳಿ ಬೆಲ

12 May 2024 5:00 am
Horoscope: ದಿನಭವಿಷ್ಯ: ಇಂದು ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ

12 May 2024 12:45 am