ಮಂಗಳೂರು, ಮೇ 12: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ 17ರ ವಯೋಮಿತಿಯ ಫಿಡೇ ರೇಟೆಡ್ ಚೆಸ್ ಚಾಂಪಿಯನ್ ಶಿಪ್ ಪಂದ್ಯಾಟವನ್ನು ಮೇ 17ರಿಂದ 19ರ ತನಕ ನಗರದ ಪುರಭವನದ (ಮಿನಿ) ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ 17ವರ್ಷ
ಕೋಲ್ಕತ್ತಾ: ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿಯ ಬೆಂಬಲಿಗರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ದಾಳಿ ನಡೆಸಿದ್ದರಿಂದ, ಪಶ್ಚಿಮ ಬಂಗಾಳದ ದ್ವೀಪ ಪ್ರದೇಶವಾದ ಸಂದೇಶ್ ಖಾಲಿ ಮತ್ತೊಮ್ಮೆ ಉದ್ವಿಗ್ನಗೊಂಡಿದೆ. ತೃಣ
ಮಂಗಳೂರು, ಮೇ 12: ನಗರದ ಕೊಟ್ಟಾರದ ಪಿಜಿಯೊಂದರಿಂದ ಲ್ಯಾಪ್ಟಾಪ್ ಸಹಿತ ಸೊತ್ತುಗಳನ್ನು ಕಳವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿಥಿಗೃಹದಲ್ಲಿದ್ದವರು ಮೇ 9ರಂದು ಸಂಜೆ 5:45ಕ್ಕೆ ಹೊರಗೆ ಹೋಗಿ ರಾತ್ರಿ 7:20ಕ್
ಚಿಕ್ಕಮಗಳೂರು : ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿಯ ಕಂಚಿಕಲ್ಲುದುರ್ಗಾ ಗ್ರಾಮದಲ್ಲಿರುವ ಕಾಫಿ ಎಸ್ಟೇಟ್ವೊಂದರಲ್ಲಿ ರವಿವಾರ ವರದಿಯಾಗ
ಹೊಸದಿಲ್ಲಿ : 20 ದಿನಗಳ ನಂತರ ನಾನು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನೀವು ಪೊರಕೆ (ಎಎಪಿಯ ಚಿಹ್ನೆ) ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮಧ್ಯಂ
ಮಂಗಳೂರು, ಮೇ 12: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಮ್ರಾ ಯಾತ್ರೆ ಕೈಗೊಂಡಿದ್ದ 35 ಮಂದಿಯ ತಂಡದ ಮುಖ್ಯಸ್ಥನ ಬ್ಯಾಗ್ನಿಂದ 26,342 ಸೌದಿ ರಿಯಾಲ್ (ಅಂದಾಜು 5.88 ಲಕ್ಷ ರೂ.) ಕಳ್ಳತನವಾಗಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣ
ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಕಾಲೂರು ಗ್ರಾಮದ ಬಾರಿಕೆ ಮೊಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಜೋರಾಗಿ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಮನೆಯೊಂದಕ್ಕೆ ಹಾನಿಯಾಗಿದೆ. ಸಿಡಿಲಬ್ಬರಕ್ಕೆ ಮನೆಯ ಒಂದು
ಮಂಗಳೂರು: ‘ಬ್ಯಾರಿ ಎಲ್ತ್ಗಾರ್ತಿಮಾರೊ ಕೂಟ’ದ ವತಿಯಿಂದ ‘ಸಾಹಿತ್ಯತ್ತೊ ಒಸರ್ 2024’ ಕಾರ್ಯಕ್ರಮವು ನಗರದ ಸಹೋದಯ ಹಾಲ್ನಲ್ಲಿ ರವಿವಾರ ನಡೆಯಿತು. ‘ಪಾಟೆಲ್ತ್ರೊ ಒಸರ್’ ಶೀರ್ಷಿಕೆಯಡಿ 14 ಬ್ಯಾರಿ ಲೇಖಕಿಯರು ಬ್ಯಾರಿ, ತುಳು, ಕನ
ಕೊಣಾಜೆ: ಶೋಷಣೆ, ದೌರ್ಜನ್ಯ, ಶೋಷಣೆಗೆ ಒಳಗಾದವರ ಪರವಾಗಿ ಹೋರಾಡುವ ಪಕ್ಷ ಎಂದರೆ ಅದು ಸಿಪಿಐಎಂ ಪಕ್ಷ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ತಾಲೂಕಿನ 11 ಗ್ರಾಮಗಳಿಗೆ ಸಂಬಂಧಿಸಿದ ಭ
ಉಡುಪಿ, ಮೇ12: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ನ ಪಿಯುಸಿ ವಿದ್ಯಾರ್ಥಿನಿ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ನ ಮಾಲಕ ಪಿ. ಪುರುಷೋತ್ತಮ ಶೆಟ್ಟಿ ಅವರು ತಾಯಿ ಅವರ ನೆನಪಿನಲ್ಲಿ ನಿರ್ಮಿ ಸಿದ
ಉಡುಪಿ, ಮೇ12: ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆ ಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಭಾರತೀಯ ಕಥೊಲಿಕ ಯುವ ಸ
ಕುಂದಾಪುರ: ಕುಂದಾಪುರ ನಗರದ ಹೃದಯಭಾಗದ ಸಂಪರ್ಕಕ್ಕೆ ಸಮೀಪದ ಸರ್ವೀಸ್ ರಸ್ತೆ ಮದ್ಯೆ ಬೃಹದಾಕಾರದ ಗುಂಡಿಯೊಂದು ನಿರ್ಮಾಣವಾಗಿದ್ದು ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ. ಕುಂದಾಪುರ ಯುನಿಟಿ ಹಾಲ್ ಬಳಿ ಅಥವಾ ಎಲ್.ಐ.ಸಿ (ಬೊಬ್ಬರ್
ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ಸತತವಾಗಿ ಒಂದು ವಾರದ ಕಾಲ ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕ
ಬೆಂಗಳೂರು : ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಯುವಕನ ನಿರ್ಲಕ್ಷ್ಯಕ್ಕೆ ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗೇಶ್ ಪಾಳ್ಯದ ಕಾಳಪ್ಪ ಲೇಔಟ್ನಲ್ಲಿ ವರದಿ
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್.ಐ.ಟಿ. ತಂಡವು ಕೇಸ್
ಕಡಬ: ಕಡಬ ಪರಿಸರದಲ್ಲಿ ರವಿವಾರ ಸಂಜೆಯ ಸುಮಾರಿಗೆ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ರಿಕ್ಷಾ ಹಾಗೂ ಕಾರಿಗೆ ಹಾನಿಯಾಗಿದೆ. ಕಡಬ, ಬಿಳಿನೆಲೆ, ಸುಬ್ರಹ್ಮಣ್ಯ, ಪಂಜ, ಕಾಣಿಯೂರು, ಆಲಂಕಾರು, ಆತೂರು, ಇಚ
ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಎಎಪಿಯ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಉಚಿತ ವಿದ
ಮುಂಬೈ: ತಮಗೆ ಮೀಸಲಾತಿಯನ್ನು ನಿರಾಕರಿಸಿ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುತ್ತಿರುವ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟಕ್ಕೆ ಸಮುದಾಯವು ಪಾಠ ಕಲಿಸಲಿದೆ ಎಂದು ಮರಾಠಾ ಹೋರಾಟಗಾರ ಮನೋಜ್ ಜ
ಲೂಸಿಯಾನ: ಮೇ 11ರಂದು ನಡೆದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಭಾರತದ ಪರ್ವೇಝ್ ಖಾನ್ ಎಸ್ಇಸಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಹರ್ಯಾಣದ ರೈತರೊಬ್ಬರ ಪುತ್ರ ಪರ್ವೇಝ್ ಖಾನ್, 1500 ಮೀಟರ್ ಗುರಿ
ಲೂಧಿಯಾನಾ (ಪಂಜಾಬ್),ಮೇ 12: ಲೂಧಿಯಾನಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ರವನೀತ್ ಸಿಂಗ್ ಬಿಟ್ಟು ಕಳೆದ ಎಂಟು ವರ್ಷಗಳಿಂದಲೂ ನಗರದಲ್ಲಿಯ ಸರಕಾರಿ ನಿವಾಸದಲ್ಲಿ ವಾಸವಾಗಿದ್ದಾರೆ. ಅಸಲಿಗೆ ಈ ನಿವಾಸ ಅವರಿಗೆ ಹಂ
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ
ಆನೇಕಲ್ : ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬಿಹಾ
ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನು ಸಾಚ ಅಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ಕೊಡುವ ಕಾಲ ಬಂದಿದೆ. ಕುಮಾರಸ್ವಾಮಿಯವರು, ಪ್ರಜ್ವಲ್ ರೀತಿ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದ
ಮುಂಬೈ: 2012ರಲ್ಲಿ ವಿದ್ಯಾರ್ಥಿನಿಯೊಬ್ಬಳು ತಾನು ಇತರೆ ಹಿಂದುಳಿದ ವರ್ಗದವಳು ಎಂದು ತಪ್ಪು ಮಾಹಿತಿ ನೀಡಿ ಪಡೆದಿದ್ದ ಪ್ರಮಾಣ ಪತ್ರವನ್ನು ಆಧರಿಸಿ ಮುಂಬೈ ಕಾಲೇಜೊಂದರಲ್ಲಿ ಎಂಬಿಬಿಎಸ್ ಪದವಿಗೆ ಪ್ರವೇಶ ಪಡೆದಿದ್ದ ಆರೋಪದ ಕುರಿ
ಟೆಹ್ರಾನ್: ಇಸ್ರೇಲ್ ನೊಂದಿಗಿನ ಪ್ರಕ್ಷುಬ್ಧತೆ ತೀವ್ರಗೊಳ್ಳುತ್ತಿದ್ದು, ಇರಾನ್ ನ ಪರಮಾಣು ಶಕ್ತಿ ಕುರಿತ ಮಹತ್ವಾಕಾಂಕ್ಷೆಗೆ ಇರಾನ್ ನ ಅತ್ಯುನ್ನತ ನಾಯಕ ಆಯತುಲ್ಲಾ ಅಲಿ ಖಾಮಿನೈಯವರ ಸಲಹೆಗಾರರೊಬ್ಬರು ಮತ್ತೊಮ್ಮೆ ಕಿಡಿ ಹಚ
ಕಲಬುರಗಿ, ಮೇ 12: ಹಣ ನೀಡುವಂತೆ ಒತ್ತಾಯಿಸಿ ಹಳೆಯ ಕಾರುಗಳನ್ನು ಮಾರಾಟ ಮಾಡುವ ಮೂವರು ವ್ಯಾಪಾರಿಗಳನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸ
ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ. ಈ ಕುರಿತು ರವಿವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಎಐಸಿಸಿ ಪ್ರಧಾನ ಕಾರ್ಯದರ
ಕಲಬುರಗಿ, ಮೇ 12: ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಣ್ಣೂರ್ ಗ್ರಾಮದ ನಿವಾಸಿ ರಂಜಾನ್ ಮಹೆಬೂಬ್ ತಾರಾ (24) ಕೊಲೆಯಾದ ಯ
ಶಿಲ್ಲಾಂಗ್: ಮೇಘಾಲಯ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಪೊಲೀಸ್ ಮಹಾನಿರ್ದೇಶಕರನ್ನಾಗಿ ಪಡೆದಿದೆ. ರಾಜ್ಯಪಾಲರಾದ ಪಗು ಚೌಹಾನ್ ಅವರು ಇಡಾಸಿನ್ಹ ನಂಗ್ರಗ್ ಅವರನ್ನು ಹೊಸ ಡಿಜಿಪಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪಾವಗಡ, ಮೇ 12: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಎರಡು ಶಾಲೆಗಳ ಇಬ್ಬರು ಮುಖ್ಯ ಶಿಕ್ಷಕರು ಮೃತಪಟ್ಟು, ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡ ಘಟನೆ ಪಾವಗಡ-ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್
ಹೊಸದಿಲ್ಲಿ: ಮಳೆಬಾಧಿತ ಐಪಿಎಲ್ ಪಂದ್ಯದಲ್ಲಿ ಮುಂಬೈ ವಿರುದ್ಧ 18 ರನ್ಗಳ ಗೆಲುವು ಸಾಧಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಋತುವಿನ ಐಪಿಎಲ್ನಲ್ಲಿ ಪ್ಲೇಆಫ್ ಹಂತ ತಲುಪಿದೆ. ಮುಂಬೈ ಭರ್ಜರಿ ಆರಂಭ ಮಾಡಿದರೂ ಸ್ಪಿನ್ ಅವ
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಈ ಬಗ್ಗೆ ಪ್ರಸ
ಪುಣೆ: ಪಕ್ಷದ ಚಿಹ್ನೆಗಳಿಂದ ಆಗುವ ಒಂದೇ ಒಂದು ಲಾಭವನ್ನು ವಿವರಿಸುವ ಯಾವುದೇ ಭಾರತೀಯನಿಗೆ ನಾನು ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದ್ದೇನೆ ಎಂದು ಪುಣೆ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸಚಿನ್ ದತ್ತಾತ್ರೇಯ ಧಾಂಕುಡ
ಉಪ್ಪಿನಂಗಡಿ: ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು ಹೆಂಗಸು ಹಾಡುಹಗಲೇ ಮನೆಯೊಳಗೆ ಪ್ರವೇಶಿಸಿ ಮಗುವನ್ನು ಕೊಲ್ಲುವ ಬೆದರಿಕೆಯೊಡ್ಡಿ, ಮಹಿಳೆಯ ಮೈ ಮೇಲ
ಹೊಸದಿಲ್ಲಿ: ಒಡಿಶಾದ ಎಲ್ಲಾ ಜಿಲ್ಲೆಗಳು ಮತ್ತು ಅವುಗಳ ʼರಾಜಧಾನಿʼಗಳ ಹೆಸರನ್ನು ಪೇಪರ್ನಲ್ಲಿ ನೋಡದೆ ಹೆಸರಿಸುವಂತೆ ಒಡಿಶಾ ಸಿಎಂ, ಬಿಜು ಜನತಾ ದಳ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸವಾ
ಮುಂಬೈ: ಮಳೆಬಾಧಿತ 60ನೇ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡದ ಗೆಲುವಿಗೆ 158 ರನ್ ಗುರಿ ನೀಡಿದೆ. ಶನಿವಾರ ಸುರಿದ ಮಳೆಯಿಂದಾಗಿ ಒಂದೂವರೆ ಗಂಟೆಗೂ ಹೆಚ್ಚು ವಿಳಂಬವಾಗಿ ಆರಂಭಗೊಂಡಿರುವ ಪಂ
ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಕಾಮಿಡಿಯನ್ ಶ್ಯಾಮ್ ರಂಗೀಲಾ ನಿರ್ಧರಿಸಿದ್ದಾರೆ. ಆದರೆ, ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿರುವ ಅವರು, ಈ ಸಮಸ
ಔರಂಗಾಬಾದ್: ನಾಲ್ಕನೆ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಔರಂಗಾಬಾದ್ ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಹಾಗೂ ಶಿವಸೇನೆ (ಶಿಂದೆ ಬಣ) ಅಭ್ಯರ್ಥಿ ಸಂದೀಪನ್ ಭೂಮರೆ ಪ್ರಚಾರ ಸಭೆಗಳಲ್ಲಿ ಭಾಗವ
ಬಂಟ್ವಾಳ: 2023-24ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ನಂದಾವರದ ವಿದ್ಯಾರ್ಥಿಗಳನ್ನು ಕಟ್ಟೆ ಫ್ರೆಂಡ್ಸ್ ಕೋಟೆ ವತಿಯಿಂದ ಸನ್ಮಾನಿಸಲಾಯಿತು. 576 (92.16%) ಅಂಕಗಳನ್ನು ಗಳಿಸಿದ ನಂದಾವರ ಸರಕಾರಿ ಪ್ರೌಢಶಾ
ಬೆಂಗಳೂರು: ಕೋಮು ದ್ವೇಷವನ್ನು ಹರಡಲು ಯತ್ನಿಸಿದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತನ್ವೀರ್ ಅಹಮದ್ ಎ. ಎಂಬುವರು ಹೈಗ್ರೌಂಡ್
ಉಡುಪಿ, ಮೇ11: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ ದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ಮೇ 13ರಿಂದ 26ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಮೈಗ್ರೇನ್ಗೆ ಉಚಿತ ತಪಾಸಣಾ ಹಾಗೂ ಪ
ಉಡುಪಿ, ಮೇ11: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆ ಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ -ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿ ಯೆಯು ಪ್ರಾರಂಭ
ಶಿರ್ವ, ಮೇ11: ಇಲ್ಲಿನ ಸಂತ ಮೇರಿ ಮಹಾದ್ಯಾಲಯದ ವ್ಯಸನ- ವಿರೋಧಿ ಕೋಶ ಹಾಗೂ ಐಕ್ಯೂಎಸಿ ಜಂಟಿಯಾಗಿ ಮಾದಕ ವ್ಯಸನ ಮತ್ತು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಿರು ನಾಟಕ ಪ್ರದರ್ಶನವನ್ನು ಕಾಲೇಜಿನ ಫಾದರ್ ಹೆನ್ರಿ ಕ
ಉಡುಪಿ, ಮೇ 11: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಷೆಯಲ್ಲಿ ಕ್ರೈಸ್ತ ಸಾಹಿತಿಗಳು ಬರೆದಿರುವ ಪುಸ್ತಕಗಳಿಗೆ ಪ್ರತಿ ವರ್ಷ ನೀಡುವ ದಾಂತಿ ಪುರಸ್ಕಾರಕ್ಕೆ 2023ನೇ ಸಾಲಿನಲ್ಲಿ ವಿನಿಶಾ ರೊಡ್ರಿಗಸ್ ಇವರ ‘ಎತ್ತಿನಗಾಡಿ ಎಕ್
ಮಂಗಳೂರು, ಮೇ 11: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸುವ 'ಆಳ್ವಾಸ್ ಪ್ರಗತಿ ಉದ್ಯೋಗ ಮೇಳ-2024' ಈ ಬಾರಿ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಜೂನ್ 7 ಮತ್ತು 8ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತ
ಬೆಂಗಳೂರು : ಲೈಂಗಿಕ ಹಗರಣದ ಆರೋಪಿಯಾದ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದು ಇಂಟರ್ ಪೋಲ್ ಮೂಲಕ ಪ್ರಕಟಣೆ ಹೊರಡಿಸಿದ್ದು, ಸದರಿ ಆರೋಪಿಯನ್ನು ಹುಡುಕಿಕೊಟ್ಟವರಿಗೆ ಜನತಾ ಪಕ್ಷದ ವತಿಯಿಂದ 1 ಲಕ್ಷ ರೂ.ಬಹುಮಾನ ನೀಡುವ ಬ
ಬೆಂಗಳೂರು: ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ್ದ ಆಕ್ಷೇಪಾರ್ಹ ಪೋಸ್ಟ್ ಕುರಿತು ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಹಾಗೂ
ಚಿಕ್ಕಮಗಳೂರು : ಕಳೆದ ಮೂರು ದಿನಗಳಿಂದ ಕಾಫಿನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಳೆ ಇಲ್ಲದೇ ಕಂಗಾಲಾಗಿದ್ದ ಮಲೆನಾಡು, ಬಯಲು ಭಾಗದ ರೈತರಲ್ಲಿ ಈ ಮಳೆ ಮಂದಹಾಸ ಮೂಡಿಸಿದೆ. ಮೋಡಕವಿದ ವಾತಾವರಣ ಹಾಗೂ ಮಳೆಯಿಂದಾಗಿ ಕಾಫಿನಾ
ಹೊಸದಿಲ್ಲಿ: ಭಾರತವು ನಿರಂಕುಶಾಧಿಕಾರ ಪ್ರಭುತ್ವಕ್ಕೆ ತಿರುಗಲು ನ್ಯಾಯಾಂಗವೇ ಏಕೈಕ ಹೊಣೆಯಾಗಿದೆ ಎಂದು ThePrint ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹಿರಿಯ ವಕೀಲ ದುಷ್ಯಂತ್ ದವೆ ಅಭಿಪ್ರಾಯಪಟ್ಟಿದ್ದಾರೆ. ಈ ಸಂದರ್ಶನದ
ಬೆಂಗಳೂರು : ಪ್ರಜ್ವಲ್ ರೇವಣ್ಣನ ಪಾಸ್ ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ
ವಾಷಿಂಗ್ಟನ್: ಅಂತರರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಉಲ್ಲಂಘಿಸಿ ಗಾಝಾ ವಿರುದ್ಧದ ಯುದ್ಧದಲ್ಲಿ ಅಮೆರಿಕಾ ಪೂರೈಸಿದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ಬಳಸಿರಬಹುದು ಎಂದು ಅಮೆರಿಕ ಹೇಳಿದೆ. ಇಸ್ರೇಲ್ನ ಬಾಧ್ಯತೆಗಳಿಗೆ
ಮೈಸೂರು : ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರನ್ಮು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿ
ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ ನ
ಫೂಲ್ಬನಿ (ಒಡಿಶಾ): ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳನ್ನೂ ಗಳಿಸುವುದಿಲ್ಲ ಹಾಗೂ ಚುನಾವಣೆಯ ನಂತರ ವಿರೋಧ ಪಕ್ಷದ ಸ್ಥಾನ ಗಳಿಸಲೂ ಸಾಧ್ಯವಾಗುವುದಿಲ್ಲ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಒಡಿಶಾದ ಕ
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
ಮಂಗಳೂರು: ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವ ಬಗ್ಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ 'ಕಣ್ತಪ್ಪಿನಿಂದ' ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿರುವ ಬಗ್ಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್
2014ರಿಂದ ಪ್ರತಿ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ದೇಶದ ರೈತರಿಗೆ ಆಕರ್ಷಕ ಹೆಡ್ಡಿಂಗುಗಳ ಭರವಸೆ ಕೊಡುತ್ತಾ ಬಂದಿದ್ದಾರೆ. ಅದಕ್ಕೆ ಪೂರಕವಾಗಿ ಮೋದಿ ಸರಕಾರದಿಂದ ರೈತರಿಗಾಗಿ ದೊಡ್ಡ ದೊಡ್ಡ ಬಜೆಟ್ಗಳು ಬಿಡುಗಡೆಯಾಗುತ್ತ
ಮೈಸೂರು, ಮೇ. 11: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತ
ಮೈಸೂರು, ಮೇ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಅಂಬೇ
ಹೊಸದಿಲ್ಲಿ, ಮೇ 11: “ನನ್ನನ್ನು ಬಂಧಿಸುವ ಮೂಲಕ ಅವರು ಯಾರನ್ನು ಬೇಕಾದರೂ ಬಂಧಿಸಬಲ್ಲರೆಂಬ ಸಂದೇಶ ನೀಡಿದ್ದಾರೆ. ಈ ಮಿಷನ್ ಹೆಸರು “ಒಂದು ದೇಶ ಒಂದು ನಾಯಕ” ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅಬಕ
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಜ್ವಲ್ ರೇವಣ್ಣನ ಈ ವಿಕೃತ ಲೈಂಗಿಕ ಪ್ರಕರಣವನ್ನು ಅಧಿಕಾರ ರಾಜಕಾರಣದಾಚೆ ನಿಂತು ಲಾಭ-ಹಾನಿಯ ಲೆಕ್ಕಾಚಾರ ಮೀರಿ ಕೇವಲ ಮಹಿಳಾ ಗೌರವ, ಸ್ವಾಭಿಮಾನ ಮತ್ತು ಸಂ
ಭಟ್ಕಳ, ಮೇ 11: ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 23 ಸಾವಿರ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಶಿರಾಲಿಯ ಬಂಡಿಕಾಶಿ ಎಂಬಲ್ಲಿ ನಡೆದಿರುವುದಾಗಿ ವರದ
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಜನಾಡಿಯ ಅಲ್ ಮದೀನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತಮೀಮಾ ಫಾತಿಮಾ 594 (95.04 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾ
ಕೊಲ್ಕತ್ತಾ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ದೇವಸ್ಥಾನ ನಿರ್ಮಿಸಲು ಅನುವು ಮಾಡಿಕೊಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಕನಿಷ್ಠ 400 ಸ್ಥಾನಗಳು ದೊರೆಯುವಂತೆ ಮತದಾರರು ಖಾತ್ರಿಪಡಿಸಬೇಕ
ಮುಂಬೈ: “ಬಿಜೆಪಿ ಮತ್ತು ನಮ್ಮ ಹಿಂದುತ್ವದ ನಡುವೆ ಬಹಳಷ್ಟು ವ್ಯತ್ಯಾಸವಿದೆ ತಮ್ಮ ಹಿಂದುತ್ವ ಜನರ ಮನೆಗಳಲ್ಲಿ ಒಲೆಗಳನ್ನು ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಗಳನ್ನು ಹೊತ್ತಿಸುತ್ತದೆ,” ಎಂದು ಮಹಾರಾಷ್ಟ್ರದ ಮಾಜಿ ಸಿಎಂ
ಹೊಸದಿಲ್ಲಿ: ಫೆಲಸ್ತೀನ್ ಅನ್ನು ವಿಶ್ವ ಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರವೆಂದು ಸೇರಿಸಿಕೊಳ್ಳಬೇಕೆಂಬ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೇ 10ರಂದು ಸಂಯುಕ್ತ ಅರಬ್ ಸಂಸ್ಥಾನ ಮಂಡಿಸಿದ ನಿರ್ಣಯದ ಪರವಾಗಿ ಭಾರತ
ಬೆಂಗಳೂರು: ಭಾರತದ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ ಏಷ್ಯಾ ನೆಟ್ ಸುವರ್ಣ ನ್ಯೂಸ್ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ 'ಕಣ್ತಪ್ಪಿನಿಂದ' ತಪ್ಪಾಗಿದೆ
ಎಸೆಸೆಲ್ಸಿ ಫಲಿತಾಂಶ ಹೊರಬಿದ್ದಿದೆ. ಹೊಸ ಶಿಕ್ಷಣ ನೀತಿಯ ಹಲವು ಗೊಂದಲಗಳ ನಡುವೆಯೂ ರಾಜ್ಯದಲ್ಲಿ ಶೇ. ೭೩.೪೦ ಫಲಿತಾಂಶ ಬಂದಿದೆ. ಈ ಬಾರಿಯ ಫಲಿತಾಂಶ ಕೆಲವು ಕಾರಣಗಳಿಗಾಗಿ ನಾಡಿನ ಶಿಕ್ಷಣ ವಲಯದ ಮೇಲೆ ಬೆಳಕಿನ ಕಿರಣಗಳನ್ನು ಹೊತ್ತ
ದೋಹಾ: ಭಾರತದ ಚಾಂಪಿಯನ್ ಅಥ್ಲೀಟ್ ನೀರಜ್ ಚೋಪ್ರಾ ಇಲ್ಲಿ ನಡೆಯುತ್ತಿರುವ ಡೈಮಂಡ್ ಲೀಗ್ 2024ರಲ್ಲಿ 88.36 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ಭಾರತದ ಮತ್ತೊಬ್ಬ ಸ್ಪರ್ಧಿ ಕಿಶೋರ್ ಜೆನಾ 76.31 ಮೀಟರ್ನೊಂ
ಮಡಿಕೇರಿ, ಮೇ 11: ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ
ಚಿಕ್ಕಮಗಳೂರು, ಮೇ 11: ಪ್ರಸಕ್ತ (2023-24ನೇ) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ. ಚಿಕ್ಕಮಗಳೂರು ಬಸರಿಕಟ್ಟೆ
ಹೊಸದಿಲ್ಲಿ: ಸುಧೀರ್ಘ ವೃತ್ತಿಜೀವನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಘೋಷಿಸಿ ಹಲವು ಸಮಯ ಕಳೆದರೂ ಸಾಕಷ್ಟು ಅಭಿಮಾನಿಗಳ ಸಂಖ್ಯೆಯನ್ನು ಹೊಂದಿದ್ದಾರೆ. ಅವರ ಜನಪ್ರಿಯತೆ ಅಪಾರ ಎನ್ನುವುದಕ್ಕೆ ಪ್
ಮಂಗಳೂರು, ಮೇ 11: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿರಾ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಹಯಾ ಇಬ್ರಾಹೀಂ ರಹ್ಮತುಲ್ಲಾ 607 (97.12 ಶೇ.) ಅಂಕಗಳನ್ನು ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾ
ಸೀತಾಪುರ್ (ಉತ್ತರ ಪ್ರದೇಶ): ಕುಟುಂಬವೊಂದರ ಆರು ಮಂದಿ ಮೃತಪಟ್ಟಿರುವ ಸುದ್ದಿ ಉತ್ತರ ಪ್ರದೇಶದ ಸೀತಾಪುರ್ ಪ್ರದೇಶದಲ್ಲಿ ಆಘಾತವನ್ನುಂಟು ಮಾಡಿದೆ. ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆಗೂ ಮುನ್ನ ತನ್ನ ಕುಟುಂಬದ ಐವರು ಸದಸ್ಯರನ್
ಬೆಂಗಳೂರು: ಬಿರುಗಾಳಿ ಮಳೆಗೆ ಮನೆಯ ಮುಂಭಾಗದ ಗೇಟ್ ತುಂಡಾಗಿ ಬಿದ್ದ ಪರಿಣಾಮ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲಮಂಗಲದ ವಾಜರಹಳ್ಳಿಯಲ್ಲಿ ವರದಿಯಾಗಿದೆ. ಯಲ್ಲಮ್ಮ(7) ಮೃತ ಬಾಲಕಿ ಎಂದು ಗುರುತ
ಹೊಸದಿಲ್ಲಿ : ಐವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದಿಲ್ಲಿ ನ್ಯಾಯಾಲಯ ದೋಷಾರೋಪ ದಾಖಲಿಸಿದೆ. ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪವನ್ನೂ ಅವರ ಮ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಹರಾಂಪುರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಟಿಕೆಟ್ ಪಡೆದಿರುವ ತಮ್ಮ ಸೋದರ ಯೂಸುಫ್ ಪಠಾಣ್ ಪರ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಇರ್ಫಾನ್ ಪಠಾಣ್ ಗುರುವಾರ ಪ್ರಚಾರ ನಡೆಸಿದ್ದಾರೆ. ಯೂಸ
ಹೊಸದಿಲ್ಲಿ: ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಹೊಸ ಮುಖ್ಯ ಕೋಚ್ಗಾಗಿ ಬಿಸಿಸಿಐ ಶೀಘ್ರ ಹೊಸಬರನ್ನು ನೇಮಿಸಲು ಕ್ರಮಕೈಗೊಳ್ಳಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂದು ಹೇಳಿದ್ದಾರೆ. ತಂಡದ ಹಾಲಿ ಮುಖ್ಯ ಕೋಚ್ ರಾಹ
ಮೈಸೂರು, ಮೇ 10: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ
ಬಂಟ್ವಾಳ, ಮೇ 10: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್ ಗಾ
ಹುಬ್ಬಳ್ಳಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಾರ್ವಜನಿಕರು ಆತಂಕಗೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದಿದೆ. ಗಾಬರಿಗೊಂಡ ಸಾರ್ವಜನಿಕರು ಬ್ಯಾಂಕ್ ಕಟ್ಟ
ಕರ್ನೂಲ್: ಮೀಸಲಾತಿ ಹಾಗೂ ಅಲ್ಪಸಂಖ್ಯಾತರ ಮೀಸಲಾತಿ ಕುರಿತು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವೆ ವಾಗ್ಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ, ಆಂಧ್ರಪ್ರದೇಶದಲ್ಲಿನ ಮುಸ್ಲಿಮರ ಶೇ. 4ರಷ್ಟು ಮೀಸಲಾತಿಯು ಉಳಿಯಲಿದ್ದು, ಈ ವಿಚಾರ
ಕಲಬುರಗಿ, ಮೇ 10: ಯುವಕನೋರ್ವನನ್ನು ಕೊಲೆಗೈದು ಬಾವಿಗೆಸೆದ ಘಟನೆ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಜಾವೇದ್ (25) ಕೊಲೆಯಾದ ಯುವಕ. ಇವರನ್ನು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಬಗ್
ಮಾಲೆ: ಅಧ್ಯಕ್ಷ ಮುಹಮ್ಮದ್ ಮುಯಿಝು ವಿಧಿಸಿದ್ದ ಮೇ 10ರ ಗಡುವಿಗೂ ಮುಂಚಿತವಾಗಿಯೇ ಭಾರತವು ತನ್ನೆಲ್ಲ ಸೇನಾ ತುಕಡಿಗಳನ್ನು ತೆರವುಗೊಳಿಸಿದೆ ಎಂದು ಮಾಲ್ದೀವ್ಸ್ ಅಧ್ಯಕ್ಷರ ಕಚೇರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಚೀನಾ ಪರ ನ
ಬೆಂಗಳೂರು, ಮೇ.10: ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀ
ಹೊಸದಿಲ್ಲಿ: ಮಹಾರಾಷ್ಟ್ರದ ನಂದುರ್ಬಲ್ ಎಂಬಲ್ಲಿ ಇಂದು ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಾಂಗ್ರೆಸ್ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಉದ್ಯೋಗ ಮೀಸಲಾತಿ ಮತ್ತು ಸಂವಿಧಾನ
‘‘ಸಮಾಜ ಬದಲಾವಣೆಯಾಗಿದೆ. ಪ್ರತೀ ವರ್ಷ ಸರಕಾರ ನೀಡುತ್ತಿರುವ ಅನುದಾನ ಕಡಿಮೆಯಾಗುತ್ತಿದೆ. ಇದಕ್ಕಾಗಿ ನೀನಾಸಮ್ ತನ್ನ ಕಾಲ ಮೇಲೆ ನಿಂತುಕೊಳ್ಳುವ ಹಾಗೆ ಮಾಡುವ ಜರೂರಿದೆ. ಸದ್ಯ ನೀನಾಸಮ್ಗೆ 75 ವರ್ಷ ಪ್ರಯುಕ್ತ ಪ್ರತೀ ತಿಂಗಳು ಒ
ಮೈಸೂರು, ಮೇ 10: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿ
ಬೆಂಗಳೂರು: ಹಿಂದೂ ರಾಷ್ಟ್ರ ನಿರ್ಮಿಸುವ ಹಾಗೂ ಹಿಂದೂಗಳನ್ನು ಸೈನಿಕೀಕರಣಗೊಳಿಸುವ ಪ್ರತಿಜ್ಞೆ ಕೈಗೊಳ್ಳಲೆಂದು ಅಖಿಲ ಭಾರತ ಹಿಂದೂ ಮಹಾಸಭಾವು ಜೂನ್ 16ರಂದು ಮಂಗಳೂರಿನ ಕದ್ರಿ ಯೋಗೇಶ್ವರ ಮಠದಲ್ಲಿ ಸಭೆಯೊಂದನ್ನು ಆಯೋಜಿಸಿದೆ