ಹೊಸದಿಲ್ಲಿ,ಆ.17: ಕಳೆದ ಕೆಲವು ದಿನಗಳಿಂದ ಹಲವಾರು ಮತದಾರರ ಛಾಯಾಚಿತ್ರಗಳನ್ನು ಅವರ ಅನುಮತಿಯಿಲ್ಲದೆ ಬಳಸಿಕೊಂಡಿರುವುದನ್ನು ಹಾಗೂ ಪ್ರಸಾರ ಮಾಡಿರುವುದು ಕಂಡು ಬಂದಿದೆ. ಚುನಾವಣಾ ಆಯೋಗವು ನಮ್ಮ ತಾಯಂದಿರ, ಪುತ್ರಿಯರ ಅಥವಾ ಸೊಸ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ನ ಸಾಂವಿಧಾನಿಕ ಮತ್ತು ನೈತಿಕತೆಯನ್ನು ಕಾಪಾಡಲು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಆಡಳಿತಾತ್ಮಕ ನಡೆಯ ಬಗ್ಗೆ ಕೇಳಿ ಬಂದಿರುವ ದೂರುಗಳಿಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕ
ಚಿಕ್ಕಮಗಳೂರು, ಆ.17: ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು ಡೆತ್ನೋಟ್ ಬರೆದಿಟ್ಟು ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ
ರಿಯಾದ್: ಸೌದಿ ಅರೇಬಿಯಾಗೆ ಪ್ರಯಾಣಿಸುವವರು ತಮ್ಮೊಂದಿಗೆ ಔಷಧಗಳನ್ನು ಕೊಂಡೊಯ್ಯಲು ಬಯಸಿದರೆ, ಸೌದಿ ಆಹಾರ ಮತ್ತು ಔಷಧ ಪ್ರಾಧಿಕಾರ (SFDA) ನೀಡಿರುವ ಹೊಸ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೌದಿ ಅರೇಬಿಯ ಸರ್ಕಾರ ತಿಳಿ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನ
ಹುಬ್ಬಳ್ಳಿ : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಗೆ ಅವಕಾಶ ಇಲ್ಲ. ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್
► ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಬಲಪಂಥೀಯ ಕಾರ್ಯಕರ್ತೆ ಆರೋಪಿಸಿದ ಬೆನ್ನಲ್ಲೇ ನಡೆದ ಬೆಳವಣಿಗೆ
ಧಾರವಾಡ, ಆ.17 : ಥಿನ್ನರ್ ಬಾಟಲಿ ಕೈ ಜಾರಿ ಬಿದ್ದು ಬೆಂಕಿ ತಗಲಿ ತೀವ್ರವಾಗಿ ಗಾಯಗೊಂಡಿದ್ದ ಮಗು ಮೃತಪಟ್ಟಿರುವ ಘಟನೆ ಸಂತೋಷ್ ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಅಗಸ್ತ್ಯ(4) ಮೃತಪಟ್ಟ ಮಗು. ಚಂದ್ರಕಾಂತ ಮಾಶ್ಯಾಳ ಎಂಬವರ ಮನೆಯ
ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕು ತೋರಣದಿನ್ನಿಯ ಎಣ್ಣೆ ಮಾರಾಟ ಬೆಳಗಾರರ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಸಗೊಬ್ಬರಕ್ಕಾಗಿ ರೈತರು ಗೊಬ್ಬರಕ್ಕಾಗಿ ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತರೂ
ಕಲಬುರಗಿ: ಜೇವರ್ಗಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ನ ಆಡಳಿತ ಮಂಡಳಿಗೆ ಆ.17 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆದುಕೊಂಡಿದ್ದಾರೆ. ಜೇವರ್ಗಿ ತ
ಉಳ್ಳಾಲ: ತೊಕ್ಕೊಟ್ಟಿನಲ್ಲಿ ಶನಿವಾರ ನಡೆದಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಕೈ ಸನ್ನೆ ಮಾಡಿ, ಸೊಂಟಕ್ಕೆ ಕೈ ಹಾಕಿ ಮಾನಭಂ
ಮುನವ್ವರ್ ಜೋಗಿಬೆಟ್ಟು ಅವರ ʼಟಚ್ ಮೀ ನಾಟ್ʼ ಕಥಾ ಸಂಕಲನ ಬಿಡುಗಡೆ
ಹುಬ್ಬಳ್ಳಿ: ಧರ್ಮಸ್ಥಳ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ದೋಣಿ ಮೇಲೆ ಕಾಲಿಟ್ಟು ಹೋಗುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು.
ಮಂಗಳೂರು , ಆ.17: ಹಸಿದವರಿಗೆ ಅನ್ನ, ಶಿಕ್ಷಣಕ್ಕಾಗಿ ಒತ್ತು ನೀಡಿ ಜಾತಿ ಧರ್ಮ ಮೀರಿ ಎಲ್ಲರ ಹಿತಕ್ಕಾಗಿ ಶ್ರಮಿಸಿದವರು ಉಮ್ಮಕ್ಕೆ ಎಂದು ಮಂಗಳೂರು ವಿವಿ ಉಪಕುಲಪತಿ ಡಾ. ಪಿ.ಎಲ್.ಧರ್ಮ ಅಭಿಪ್ರಾಯಪಟ್ಟಿದ್ದಾರೆ. ಉಮ್ಮಕ್ಕೆ ನೆಂಪು ಕೂ
ಕಾರ್ಕಳ, ಆ.17: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೆಳ್ಮಣ್ ಗ್ರಾಮದ ದೇವಸ್ಯ ಕೆಳಗಿನ ಮನೆ ನಿವಾಸಿ ಫ್ರೋರಿನ್ ಮಥಾಯಸ್(71) ಎಂಬವರು ಆ.17ರಂದು ಬೆಳಗಿನ ಜಾವ ಮನೆಯ ಅಂಗಳದಲ್ಲಿ ವಾಕಿಂಗ್ ಮಾಡುವಾಗ ಸಮೀಪದ ಬಾವಿಗೆ ಆಕಸ್ಮಿಕವಾಗಿ ಕಾಲ
ಉಡುಪಿ, ಆ.17: ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಉಡುಪಿ ನಗರ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಬಬ್ಬುಸ್ವಾಮಿ ದೇವಾಸ್ಥಾನದ ಬಳಿ ಆ.16ರಂದು ರಾತ್ರಿ ವೇಳೆ ವಶಪಡಿಸಿಕೊಂಡಿದ್ದಾರೆ. ಅಲ
ರಾಯಚೂರು,ಆ.17 : ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಆ.17ರಂದು ರಾಯಚೂರು ನಗರದಲ್ಲಿ ಕ್ಷೇತ್ರ ಭೇಟಿ ನಡೆಸಿ ಗಣೇಶೋತ್ಸವದ ಸಿದ್ಧತಾ ಕ್ರಮಗಳನ್ನು ಖುದ್ದು ಪರಿಶೀಲಿಸಿದರು. ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿ
ಅಮಾಸೆಬೈಲು, ಆ.17: ಅಮಾಸೆಬೈಲು ಗ್ರಾಮದ ಕೆಲಾ ಸಾಲಿಮಕ್ಕಿ ಎಂಬಲ್ಲಿ ಆ.15ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತಿದ್ದ 10 ಮಂದಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಸಾಲಿಮಕ್ಕಿಯ ಗೋಪಾಲ ಪೂಜಾರಿ(55), ಕುಮಾರ ಪೂಜಾರಿ(35), ಸತ
ಚುನಾವಣಾ ಆಯೋಗದ ಅಸಮರ್ಥತೆ, ಪಕ್ಷಪಾತ ಧೋರಣೆ ಬಹಿರಂಗಗೊಂಡಿದೆ ಎಂದ ಕಾಂಗ್ರೆಸ್ ನಾಯಕ
ಮಂಗಳೂರು, ಆ.17: ವಿಧಾನ ಪರಿಷತ್ ಸದಸ್ಯ ಐವಾನ್ ಡಿ ಸೋಜ ಅವರು ವೆನ್ಲಾಕ್ ಆಸ್ಪತ್ರೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅ್ಯಂಬುಲೆನ್ಸ್ ‘ಬಗ್ಗಿ’ ಕೊಡಿಸಿದ್ದಾರೆ. ಇದು ರೋಗಿಗಳಿಗೆ ಒಂದು ಕಟ್ಟಡದಿಂದ ಇನ್ನೊಂದು
ಮುಂಬೈ, ಆ. 17: ಕೆಲಸದ ಸ್ಥಳದಲ್ಲಿ ಪೀಡಿಸುವುದು, ಕಡೆಗಣಿಸುವುದು, ಅವಮಾನಿಸುವುದು ಅಥವಾ ಕೆಟ್ಟದಾಗಿ ನಡೆಸಿಕೊಳ್ಳುವಂತಹ ನಕಾರಾತ್ಮಕ ನಡವಳಿಕೆ ಸೃಜನ ಶೀಲ ಚಿಂತನೆಗೆ ಅಡ್ಡಿಯಾಗುತ್ತದೆ ಹಾಗೂ ಉದ್ಯೋಗಿಗಳು ತಮ್ಮ ಆಶಕ್ತಿಯ ನವೀನ ಯ
ಬೆಂಗಳೂರು, ಆ.17: ಶಿಕ್ಷಣ ಹಾಗೂ ಅಭಿವೃದ್ಧಿ ಒಂದಕ್ಕೊಂದು ಪೂರಕವಾಗಿದೆ. ನಮ್ಮ ದೇಶದ ಜನಸಂಖ್ಯೆ 140 ಕೋಟಿ ದಾಟಿದೆ. ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಭಾರತ ನಿಲ್ಲಬೇಕಾದರೆ ಶಿಕ್ಷಣದ ಶಕ್ತಿಯಿಂದ ಮಾತ್ರ ಸಾಧ್ಯ
ಬೆಂಗಳೂರು, ಆ.17: ನಗರದಲ್ಲಿರುವ ಮಡಿವಾಳದ ಕೆರೆ ಬಳಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಸುಸಜ್ಜಿತ ಪಾರ್ಕ್ಗೆ ಮಡಿವಾಳ ಸಮುದಾಯದ ಆರಾಧ್ಯ ದೈವ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂ
ಹೊಸದಿಲ್ಲಿ,ಆ.17: ರಾಷ್ಟ್ರ ರಾಜಧಾನಿ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ತಗ್ಗಿಸಲು ಸುಮಾರು 11,000 ಕೋ.ರೂ.ಗಳ ವೆಚ್ಚದ ದ್ವಾರಕಾ ಎಕ್ಸ್ಪ್ರೆಸ್ವೇ ಮತ್ತು ನಗರ ವಿಸ್ತರಣಾ ರಸ್ತೆ(ಯುಇಆರ್)-IIರ ದಿಲ್ಲಿ ವ
ಬೆಂಗಳೂರು, ಆ.17: ರವಿವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ(ಕೆವಿಟಿಎಸ್ಡಿಸಿ) ಆಯೋಜಿಸಿದ್ದ ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್ಪೋ'ಗೆ ಅಭೂತಪೂರ್ವ ಸ್ಪಂದನೆ ದೊ
ಬೆಂಗಳೂರು, ಆ.17: ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ(ಆನೇಕಲ್ ಸೇರಿದಂತೆ), ಕೋಲಾರ, ಬೆಂಗಳೂರು ದಕ್ಷಿಣ(ರಾಮನಗರ) ಹಾಗೂ ಮಂಡ್ಯ ಜಿಲ್ಲೆಯ ಶಾಸಕರು, ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್
ಹೊಸದಿಲ್ಲಿ,ಆ.17: ಕೇಂದ್ರವು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳ ಕರಡನ್ನು ರಾಜ್ಯಗಳಿಗೆ ವಿತರಿಸಿದೆ ಮತ್ತು ದೀಪಾವಳಿಗೆ ಮುನ್ನ ಅವುಗಳನ್ನು ಅನುಷ್ಠಾನಿಸಲು ಸಹಕರಿಸುವಂತೆ ಕೋರಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ರ
ಬೆಂಗಳೂರು, ಆ.17: ರಾಜ್ಯ ಸರಕಾರವು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಒಟ್ಟು 36 ಸಾವಿರ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಿದ್ದು, ರಾಜ್ಯದ ದೇವಾಲಯಗಳಲ್ಲಿ ಪ್ರಸಾದ ವಿತರಣೆ ಸೇ
ಜಸ್ಪ್ರೀತ್ ಬುಮ್ರಾ | PTI ಮುಂಬೈ, ಆ. 17: ಮುಂಬರುವ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತಾನು ಲಭ್ಯನಿರುವುದಾಗಿ ಭಾರತೀಯ ಕ್ರಿಕೆಟ್ ತಂಡದ ಮುಂಚೂಣಿಯ ವೇಗಿ ಜಸ್ಪ್ರೀತ್ ಬುಮ್ರಾ ಘೋಷಿಸಿದ್ದಾರೆ. ಪಂದ್ಯಾವಳಿಯು ಸೆಪ್ಟಂಬರ್ 9ರಿಂದ
ಜನ್ನಿಕ್ ಸಿನ್ನರ್ ಮತ್ತು ಸ್ಪೇನ್ನ ಕಾರ್ಲೋಸ್ ಅಲ್ಕರಾಝ್ | PC : atptour.com ಸಿನ್ಸಿನಾಟಿ, ಆ. 17: ಎಟಿಪಿ-ಡಬ್ಲ್ಯುಟಿಎ ಸಿನ್ಸಿನಾಟಿ ಓಪನ್ ಟೆನಿಸ್ ಪಂದ್ಯಾವಳಿಯ ಫೈನಲ್ನಲ್ಲಿ ವಿಶ್ವದ ನಂಬರ್ ವನ್ ಇಟಲಿಯ ಜನ್ನಿಕ್ ಸಿನ್ನರ್ ಮತ್ತು ಸ
ಪುತ್ತೂರು: ಅವಿವಾಹಿತ ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ರವಿವಾರ ನಡೆದಿದೆ. ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂ
ಪುತ್ತೂರು: ಮನೆಗೆ ನುಗ್ಗಿ ನಗ - ನಗದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೆರೆ ಹಿಡಿದಿರುವ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಳವು ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತ
ಮುಂಬೈ, ಆ. 17: ನಗರದಲ್ಲಿ ನಡೆದ ‘ದಹಿ ಹಂಡಿ’ ಉತ್ಸವದ ಸಂದರ್ಭ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದಕ್ಕಾಗಿ ಮುಂಬೈ ಪೊಲೀಸರು 10 ಸಾವಿರಕ್ಕೂ ಅಧಿಕ ವಾಹನಗಳಿಗೆ 1 ಕೋಟಿ ರೂ.ಗೂ ಅಧಿಕ ದಂಡ ವಿಧಿಸಿದ್ದಾರೆ ಎಂದು ಅಧಿಕಾರಿಗಳು ರವಿವಾರ
ಹೊಸದಿಲ್ಲಿ,ಆ.17: ಬಿಹಾರದ ಕರಡು ಮತದಾರ ಪಟ್ಟಿಯಲ್ಲಿ ತಿದ್ದುಪಡಿಗಳನ್ನು ಮಾಡಲು ಇನ್ನೂ 15 ದಿನಗಳ ಬಾಕಿ ಉಳಿದಿದ್ದು, ಈ ಬಗ್ಗೆ ಅಹವಾಲು ಸಲ್ಲಿಸಲು ಯಾವುದೇ ರಾಜಕೀಯ ಪಕ್ಷವು ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದಾಗಿದೆ ಎ
ಮುಂಬೈ,ಆ.17: ಏಳು ವರ್ಷದ ಮಗುವಿಗೆ ಅದರ ನೈಸರ್ಗಿಕ ಪಾಲಕರ ವಾತ್ಸಲ್ಯ ಲಭಿಸುವುದನ್ನು ನಿರಾಕರಿಸಲು ಸಾಧ್ಯವಿಲ್ಲವೆಂದು ಸ್ಥಳೀಯ ನ್ಯಾಯಾಲಯವೊಂದು ಪ್ರತಿಪಾದಿಸಿದೆ. ಇನ್ನೊಂದು ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸ
ಹುಬ್ಬಳ್ಳಿ, ಆ.17: ಸುಮಾರು 40 ವರ್ಷದ ಬಳಿಕ ಛಬ್ಬಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣ ಮಾಡಲಾಗಿದೆ. ವಿಶೇಷ ಕಾಳಜಿ ಮೂಲಕ ಗ್ರಾಮಕ್ಕೆ ಪ್ರೌಢಶಾಲೆ ಬಂದಿದೆ. ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆಗಳು ಜಾಸ್ತಿ ಶಬ್ಧ ಮಾಡಬೇಕು ಎಂದು ಶಾ
ರಣತಂಬೋರ್ (ರಾಜಸ್ಥಾನ): ಆಘಾತಕಾರಿ ಘಟನೆಯೊಂದರಲ್ಲಿ ಹುಲಿ ಸಫಾರಿಗೆಂದು ಕಾಡಿಗೆ ತೆರಳಿದ್ದ ಪ್ರವಾಸಿಗರನ್ನು ದಟ್ಟ ಕಾಡಿನ ನಡುವೆಯೇ ಬಿಟ್ಟು ಗೈಡ್ ಒಬ್ಬರು ಪರಾರಿಯಾಗಿರುವ ಘಟನೆ ರಾಜಸ್ಥಾನದ ರಾಷ್ಟ್ರೀಯ ಉದ್ಯಾನವನದಲ್ಲಿ ನಡ
ಮಂಗಳೂರು, ಆ.17: ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ಜೆಎಂ) ರಾಜ್ಯ ಕಾರ್ಯಕಾರಿಣಿ ಸಮಿತಿ ಮತ್ತು ದ.ಕ. ಜಿಲ್ಲಾ ವೆಸ್ಟ್, ಈಸ್ಟ್ ಹಾಗು ಸೌತ್ ಪದಾಧಿಕಾರಿಗಳ ಜಂಟಿ ಸಭೆಯು ಪಡೀಲ್ ಇಲ್ಮ್ ಸೆಂಟರಿನಲ್ಲಿ ನಡೆ ಯಿತು. ಸಈದ್ ಉಸ್ತ
ಬೆಂಗಳೂರು, ಆ.17: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಆ.20ರವರೆಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ, ಸಂಜೆ ಮತ್ತ
ಕೊಪ್ಪಳ: ಕೆಲದಿನಗಳ ಹಿಂದೆ ಕೊಪ್ಪಳದಲ್ಲಿ ಪ್ರೇಮ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಸಹಕರಿಸಿದ ಆರೋಪದಲ್ಲಿ ಮೃತ ಗವಿಸಿದ್ದಪ
ದೇರಳಕಟ್ಟೆ, ಆ.17: ಪ್ರವಾದಿ ಮುಹಮ್ಮದ್ (ಸ.ಅ)ರ 1500ನೇ ಜನ್ಮ ವರ್ಷಕ್ಕೆ ಸ್ವಾಗತ ಕೋರಿ ಮಂಜನಾಡಿ ಅಲ್ ಮದೀನ ಸಂಸ್ಥೆಯ ವತಿಯಿಂದ ಆ.22ರಂದು ಅಪರಾಹ್ನ 3:30ಕ್ಕೆ ದೇರಳಕಟ್ಟೆ ಸರ್ಕಲ್ನಿಂದ-ನಾಟೆಕಲ್ ಸರ್ಕಲ್ವರೆಗೆ ಕಾಲ್ನಡಿಗೆ ಜಾಥಾ ನಡೆಯ
ಹೊಸದಿಲ್ಲಿ,ಆ.17: ಪ್ರಸ್ತಾವವೊಂದರ ಸಾಂವಿಧಾನಿಕ ಸಿಂಧುತ್ವವು ಯಾವದೇ ರೀತಿಯಲ್ಲಿ ಅದರ ನಿಬಂಧನೆಗಳ ಅಪೇಕ್ಷಣೀಯತೆ ಅಥವಾ ಅಗತ್ಯವನ್ನು ಸೂಚಿಸುವುದಿಲ್ಲ ಎಂದು ಭಾರತದ ಮಾಜಿ ಮುಖ್ಯ ನ್ಯಾಯಾಧೀಶ ಸಂಜೀವ ಖನ್ನಾ ಅವರು ಏಕಕಾಲಿಕ ಚುನ
ಹೊಸದಿಲ್ಲಿ,ಆ.17: ವೈದ್ಯರು ರಾಷ್ಟ್ರೀಯ ವೈದ್ಯಕೀಯ ರಿಜಿಸ್ಟರ್(ಎನ್ಎಂಆರ್)ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂಬ ನಿಯಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಒಂದೇ ವರ್ಷದೊಳಗೆ ಹಿಂದೆಗೆದುಕ
ಮಂಗಳೂರು, ಆ.17: ಮಹಿಳಾ ಭದ್ರತೆಯೇ ಸ್ವಾತಂತ್ರ್ಯದ ಅಳತೆಗೋಲು ಎಂಬ ಘೋಷವಾಕ್ಯದೊಂದಿಗೆ ರಾಜ್ಯದ ವಿವಿಧೆಡೆ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ, ಸಭಾ ಕಾರ್ಯಕ್ರಮ, ಮಕ್ಕಳ ಆಟೋಟ ಸ್ಪರ್ಧೆ, ರಾಜ್ಯ ಹ
ಉಡುಪಿ: ಮಕ್ಕಳಿಗೆ ತುಳುವನ್ನು ಎಳವೆಯಲ್ಲಿ ಕಲಿಸಿದರಷ್ಟೇ ಆ ಭಾಷೆ ಸಂಸ್ಕೃತಿ ಉಳಿಯಬಲ್ಲದು ಎಂದು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದ್ದಾರೆ. ಉಡುಪಿ ಕಿದಿಯೂರು ಹೊಟೇಲ್ ಸಭಾ
ಪತ್ನಿಯ ಮೃತ ದೇಹವನ್ನು ಬೈಕ್ ನ ಹಿಂದೆ ಕಟ್ಟಿಕೊಂಡು ಹೋದ ಘಟನೆ; ಅಪಘಾತವೆಸಗಿದ ಆರೋಪಿಯ ಬಂಧನ
ಬ್ರಹ್ಮಾವರ, ಆ.17: ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ನಿಯಮಿತ ಇದರ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ರೈತರ ಸಂಘದ ಬೆಂಬಲಿತ ಗುಂಪು ಪೂರ್ಣ ಬಹುಮತ ಗಳಿಸಿದೆ. ರವಿವಾರ ನಡೆದ ಚುನಾವಣೆ
ಆ.18ರಂದು ಜಿಲ್ಲೆಯ 5 ತಾಲೂಕುಗಳಲ್ಲಿ ಅಂಗನವಾಡಿ-ಶಾಲೆಗಳಿಗೆ ರಜೆ
ಉಡುಪಿ, ಆ.17: ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವದಿಂದ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ಸಂಜೆಯವರೆಗೆ ವಿವಿಧೆಡೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಳೆದ 24ಗಂಟೆಗಳ ಅವಧಿಯಲ್ಲಿ ಕಾರ್ಕಳ-36.8ಮಿ.ಮೀ., ಕುಂದಾಪುರ
ಕಲಬುರಗಿ: ವಿದ್ಯಾಭ್ಯಾಸಕ್ಕೆ ಅಂತರಜಾಲವು ಪೂರಕವಾಗಬಹುದು, ಆದರೆ ಗ್ರಂಥಾಲಯವನ್ನು ಮೀರಿಸಲು ಸಾಧ್ಯವಿಲ್ಲ ಎಂದು ಸಿಯುಕೆ ಉಪ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಹೇಳಿದರು. ಆಳಂದ ತಾಲೂಕಿನ ಕಡಗಂಚಿ ಬಳಿಯ ಸಿಯುಕೆ ಕೇಂದ್ರ
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ರವಿವಾರ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನ ಹಾಗೂ ಪೌರಕಾರ್ಮಿಕರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಸಮಾರಂಭ ಅತ್ಯಂತ ವಿಜೃಂಭಣೆಯಿoದ ನಡೆಯಿತ
ರಾಯಚೂರು: ರಾಜ್ಯದ ಏಕೈಕ ಚಿನ್ನದ ಗಣಿ ಜಿಲ್ಲೆಯ ಲಿಂಗಸುಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಪ್ರಸಕ್ತ ಹಣಕಾಸು ವರ್ಷದ ನಾಲ್ಕು ತಿಂಗಳಲ್ಲಿ 1,342.90 ನಡೆಸುವ ಮೂಲಕ ಹಟ್ಟಿ ಚಿನ್ನದ ಗಣಿ ಕಂಪನಿ ಹೊಸ ದಾಖಲೆ ಬರೆದಿದೆ. ಕಳೆದ
ಕಲಬುರಗಿ: ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯಾಲಯದಲ್ಲಿ ಹಾಗೂ ಶರಣಬಸವ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿಧನರಾದ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪಾಜಿಯವರ ಭಾವಚಿತ್ರಕ್ಕ
ರಾಯಚೂರು: ಸ್ವಾತಂತ್ರ್ಯೊತ್ಸವದ ಅಂಗವಾಗಿ ವುಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ನಗರದ ಶಮೀಮ್ ಫಂಕ್ಷನ್ ಹಾಲ್ನಲ್ಲಿ ‘ಮಹಿಳಾ ಭದ್ರತೆಯೇ ಸ್ವಾತಂತ್ರ್ಯದ ಅಳತೆಗೋಲು’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ
ಕೊಡಗು : ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ (ಆಗಸ್ಟ್ 18 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದ
ಹೊಸದಿಲ್ಲಿ: NCERT ಶಾಲಾ ಪಠ್ಯುಪುಸ್ತಕಗಳಲ್ಲಿ ಆಯ್ದ ಬದಲಾವಣೆಗಳನ್ನು ಮಾಡುವ ಮೂಲಕ, ಇತಿಹಾಸವನ್ನು ವ್ಯವಸ್ಥಿತವಾಗಿ ವಿರೂಪಗೊಳಿಸಲಾಗುತ್ತಿದೆ ಎಂದು ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈ
ವಿಜಯನಗರ: ನಗರದ ಕೆಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ ನಾಯಕ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಸ್ಟಾಪ್ ಮತ ಕಳ್ಳತನ ಎಂಬ ಬಿತ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮೇಘ ಸ್ಫೋಟ ಪೀಡಿತ ಜೋಧ್ ಘಾಟಿ ಗ್ರಾಮದಲ್ಲಿ ರವಿವಾರ ಸೇನೆಯು ಹೆಲಿಕಾಪ್ಟರ್ ಗಳು ಹಾಗೂ ಹಲವು ಸೇನಾ ತುಕಡಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರ
ಬೆಂಗಳೂರು, ಆ.17 : ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣವನ್ನು ತನಿಖೆ ಮಾಡಲು ಸರಕಾರವು ವಿಶೇಷ ತನಿಖಾ ದಳವನ್ನು(ಎಸ್ಐಟಿ) ರಚನೆ ಮಾಡಿರುವುದು ಸ್ವಾಗತಾರ್ಹ. ಆದರೆ ಉಪಮುಖ್ಯಮಂತ್ರಿ, ಸಚಿವರು ಹಾಗೂ ವಿಪಕ್ಷ ಸ
ಚಿಕಾಗೊ: ಇಲ್ಲಿನ ಯುನೈಟೆಡ್ ಸೆಂಟರ್ ನಲ್ಲಿ ನಡೆದ ಯುಎಫ್ಸಿ ಮಿಡಲ್ ವೇಟ್ ಚಾಂಪಿಯನ್ ಶಿಪ್ ನಲ್ಲಿ ಡ್ರಿಕಸ್ ಡು ಪ್ಲೆಸಿಸ್ ಮೇಲೆ ಏಕಪಕ್ಷೀಯ ಪಾರಮ್ಯ ಸಾಧಿಸಿದ ಖಮ್ಝತ್ ಚಿಮೇವ್, ಯುಎಫ್ಸಿ ಮಿಡಲ್ ವೇಟ್ ಚಾಂಪಿಯನ್ ಶಿಪ್ ಪ್ರಶಸ್ತ
ಹೊಸದಿಲ್ಲಿ: ಪ್ರತಿಷ್ಠಿತ ತಜ್ಞರ ನೇತೃತ್ವದ ಸಾಮಾಜಿಕ ಕ್ರಿಯಾ ಗುಂಪು ವೋಟ್ ಫಾರ್ ಡೆಮಾಕ್ರಸಿ(ವಿಎಫ್ಡಿ) ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳ ಕ್ಷೇತ್ರಮಟ್ಟದ ವಿಶ್ಲೇಷಣೆಯನ್ನು ಬಿಡುಗಡೆಗೊಳಿಸಿದ್ದು,ನವಂಬರ್ 2024ರಲ್ಲಿ ನಡ
ಭಟ್ಕಳ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ಕೇಂದ್ರವು ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.19ರವರೆಗೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಆ.18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿ
ಬಳ್ಳಾರಿ: ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, 12 ಮಂದಿ ಗಾಯಗೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬೈರಾಪುರ ಕ್ರಾಸ್ ಬಳ
ಬೆಂಗಳೂರು, ಆ. 17 : ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ನೀಡಿರುವ ವರದಿಯನ್ನು ಆಧರಿಸಿ ಆ.19ರಂದು ಕರೆದಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ, ಮುಖ
ಕಲಬುರಗಿ: ಮತಗಳ್ಳತನ ಮೂಲಕ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ವಿರುದ್ಧ ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಮುಖ್ಯ ರಸ್ತೆಗಳಲ್ಲಿ 'ಮತಗಳ್ಳತನ ಪೋಸ್ಟರ್' ಅಭಿಯಾನ ನಡೆಸಲಾಯಿತು. 'ನಡೆಯುವುದಿಲ್ಲ, ನಡೆಯುವುದಿಲ್ಲ
ಬೆಂಗಳೂರು, ಆ.17: ಮನೆಯೊಂದಕ್ಕೆ ನುಗ್ಗಿ ನಗದು ಸಹಿತ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಡಿ ಓರ್ವ ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಇಲ್ಲಿನ ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕವಿತಾ(33), ವೆಂಕಟ
ಕಲಬುರಗಿ: ಇತ್ತೀಚೆಗೆ ಲಿಂಗೈಕ್ಯರಾದ ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪರಿಗೆ ಶಹಾಬಾದ್ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವೀರಶೈವ ಮಹಾಸಭಾದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲ
ರಾಯಚೂರು: ಶಕ್ತಿನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಪಾರ್ವತಿ ನಗರದ ನಿವಾಸಿ, ಆರ್.ಟಿ.ಪಿ.ಎಸ್ನಲ್ಲಿ ಟಿಕ್ನಿಷಿಯನ್ಯಾಗಿದ್ದ ಜಮಶೇರ್ ಅಲಿ (35) ಜೂ.20ರ ರಾತ್ರಿ 9ಗಂಟೆ ಸುಮಾರಿಗೆ ಮನೆಗೆ ನೀರು ತರುವುದಾಗಿ ಹೋಗಿದ್ದು, ಮರಳಿ ಬಂದಿಲ್ಲ.
ಮುಸ್ಲಿಂ ಸಮುದಾಯದ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ
ಮಂಗಳೂರು: ದಿ. ಕೋರಿಕಾರ್ ವಸಂತಕುಮಾರ್ ಶೆಟ್ಟಿ ಅವರ ಪತ್ನಿ ನಿಟ್ಟೆ ಶಬರಿ ವಿ. ಶೆಟ್ಟಿ(85) ಮಂಗಳೂರಿನ ಕದ್ರಿಯ ಶಿವಬಾಗ್ನ ಸ್ವಗೃಹದಲ್ಲಿ ನಿಧನರಾದರು. ಅವರು ಲಯನ್ಸ್ ಕ್ಲಬ್ ಸೇರಿದಂತೆ ಬಹಳಷ್ಟು ಸಂಘ ಸಂಸ್ಥೆಗಳ ಮೂಲಕ ಸಮಾಜಮುಖಿ
ಉಳ್ಳಾಲ: ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿರುವ ಕಾರಣಕ್ಕಾಗಿ ಮಾತಿನ ಚಕಮಕಿ, ಹೊಡೆದಾಟ ನಡೆದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ತಲಪಾಡಿಯ ಟೋಲ್ಗೇಟ್ ಬ
ಬೆಂಗಳೂರು, ಆ.17: ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಓರ್ವ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಇಲ್ಲಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಯತೀಶ್ ಎಂಬಾತ ಚಾಕು ಇರಿದ ಆರೋಪಿ ಎಂದು ಗುರುತಿಸಲಾ
ಬೆಂಗಳೂರು, ಆ.17 : ನಗರದ ಪೀಣ್ಯ ಮೇಲ್ಸೇತುವೆ ಬಳಿ ರಸ್ತೆ ಅಪಘಾತ ಸಂಭವಿಸಿ ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಶಶಿಕುಮಾರ್(26) ಮೃತಪಟ್ಟ ಯುವಕ. ಈತ ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು,
ಹೊಸದಿಲ್ಲಿ, ಆ. 17: ರಾಹುಲ್ ಗಾಂಧಿ ಅವರು ಪುರಾವೆಗಳೊಂದಿಗೆ ಏಳು ದಿನಗಳ ಒಳಗೆ ಅಫಿಡವಿಟ್ ಸಲ್ಲಿಸಬೇಕು ಅಥವಾ ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗವು ಸೂಚಿಸಿದೆ. ಕಾಂಗ್ರೆಸ್ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ
ಬೆಂಗಳೂರು, ಆ.17: ದೂರುದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 1 ಲಕ್ಷ ರೂ. ಲಂಚ ಸ್ವೀಕರಿಸುತ್
ಬೆಂಗಳೂರು, ಆ.17 : ಇಲ್ಲಿನ ನಗರತ್ ಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಗೋದಾಮಿನಲ್ಲಿ ಆ.16ರ ಶನಿವಾರ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಕಟ್ಟಡದ ಇಬ್ಬರು ಮಾಲಕರನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗೋಪಾಲ್ ಸಿಂ
ಹೊಸದಿಲ್ಲಿ: ದೇಶದಲ್ಲಿಯ ಹೆಚ್ಚಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ವಿಳಂಬಗೊಂಡಿರುವುದನ್ನು ಬೆಟ್ಟು ಮಾಡಿರುವ ಇತ್ತೀಚಿನ ಅಧ್ಯಯನ ವರದಿಯೊಂದು,ರಾಜ್ಯ ಚುನಾವಣಾ ಆಯೋಗಗಳು(ಎಸ್ಇಸಿ)‘ಸಾಂಸ್ಥಿಕ ನಿರ್ಬಂಧ’ಗಳ ಅಡಿ ಕ
ಅರಕಲಗೂಡು : ತಾಲ್ಲೂಕಿನ ಬಸವಾಪಟ್ಟಣ ಸಮೀಪ ಸ್ವಿಫ್ಟ್ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಣನೂರಿನ ದರ್ಶನ್ (25), ಕಬ್ಬಳಿಗೆರೆಯ ರಂಗನಾಥ ಪ್ರಸಾದ್ (22) ಮೃ
“ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಮತಗಳು, ಹಕ್ಕುಗಳು ಸುರಕ್ಷಿತವಾಗಿರುವುದಿಲ್ಲ”
ಬೀದರ್ : ನಗರದ ವಸಂತ ಕಾಲೇಜಿನ ಅಧ್ಯಕ್ಷ ಚಂದ್ರಕಾಂತ್ ಅವರು ಅದೇ ಕಾಲೇಜಿನ ಸೂಪರಿಂಟೆಂಡೆಂಟ್ ಎಲಿಜರ್ ಮಿತ್ರಾ ಅವರ ವಿರುದ್ಧ 2 ಕೋಟಿ 44 ಲಕ್ಷ 56 ಸಾವಿರ ರೂ. ವಂಚನೆ ಆರೋಪ ಮಾಡಿದ್ದು, ಪ್ರಕರಣ ದಾಖಲಾಗಿದೆ. ಎಲಿಜರ್ ಮಿತ್ರಾ ಅವರು ನನ್
ಯಾದಗಿರಿ: ಬುದ್ಧ ವಂದನಾ ಮತ್ತು ಧಮ್ಮ ಧ್ಯಾನ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ನಾವು ಪ್ರತಿ ಭಾನುವಾರ ಮಾಡುತ್ತಾ ಬರುತ್ತಿದ್ದು, ಈ ಭಾನುವಾರ ಲುಂಬಿನಿ ಗೆಳೆಯರ ಬಳಗದಿಂದ ವಿನೂತನವಾಗಿ ಅರಳಿ ಮರದ ಸಸಿ ನೆಡುವ ಮೂಲಕ ಒಂದು ಪರಿಸರ
ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಲ್ಲಿ ಹಿಂದೂ ವಿರೋಧಿ ಹಿಂದೂ ಪರ ಎಂಬ ಎರಡು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಹುಬ್ಬಳ್ಳ
ಯೂಟ್ಯೂಬ್ ನೋಡಿ ಸುಧಾರಿತ ಸ್ಫೋಟಕ ಸಾಧನ ತಯಾರಿಸಿದ ವಿನಯ್ ವರ್ಮಾ
ಬೆಂಗಳೂರು : ಮುಖ್ಯಮಂತ್ರಿ ವಿಚಾರವಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾರಿಗೆ ಕೆಪಿಸಿಸಿ ಶಿಸ್ತು ಸಮಿತಿಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ ಬದ
ಶಿವಮೊಗ್ಗ: ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲದೆ ಸಕ್ರೆಬೈಲ್ ಸುತ್ತಾಮುತ್ತ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬ
ರಾಹುಲ್ ಗಾಂಧಿಯ ʼಮತ ಕಳ್ಳತನʼ ಆರೋಪದ ಕುರಿತು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ
ಮೌಢ್ಯಾಚರಣೆ ಮಾಡುವ ಮತ್ತು ಅವೈಜ್ಞಾನಿಕವಾಗಿ ಚಿಂತಿಸುವ ಹಾಗೂ ವರ್ತಿಸುವ ಜನರ ಬಗ್ಗೆ ವೈಜ್ಞಾನಿಕ ಮತ್ತು ವೈಚಾರಿಕವಾಗಿ ಚಿಂತಿಸುವ ಮತ್ತು ವರ್ತಿಸುವ ಜನರು ಕನಲುತ್ತಾರೆ. ಇವರ್ಯಾಕೆ ಹೀಗೆ ಅಂತ ತಲೆ ಕೆಡಿಸಿಕೊಳ್ಳುತ್ತಾರೆ.
ಪಾಟ್ನಾ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಸಾರಾಂನಲ್ಲಿ ‘ವೋಟ್ ಅಧಿಕಾರ ಯಾತ್ರಾ’ಗೆ ಚಾಲನೆ ನೀಡಿದರು. ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಮೂ