ಬೀದರ್ : ಕಲ್ಯಾಣವು ವೈಜ್ಞಾನಿಕ ಮತ್ತು ವೈಚಾರಿಕ ಪರಂಪರೆಯ ನೆಲವಾಗಿದ್ದು, ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ ಎಂದು ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿವೇಕಾನಂದ್ ಸಜ್ಜನ್ ಹ
ಚಂಡಿಗಢ, ಜೂ. 6: ಪಂಜಾಬ್ ನ ಫಿರೋಜ್ಪುರ-ಫಾಜಿಲ್ಕಾ ರಸ್ತೆಯಲ್ಲಿ ಶನಿವಾರ ಮುಂಜಾನೆ ಪಿಕಪ್ ಟ್ರಕ್ ಮತ್ತು ಟ್ರೈಲರ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಬೈರೂತ್, ಜೂ. 6: ದಕ್ಷಿಣ ಲೆಬನಾನ್ನಲ್ಲಿ ಶನಿವಾರ ಇಸ್ರೇಲ್ನ ವೈಮಾನಿಕ ದಾಳಿಯಲ್ಲಿ ಮೂವರು ಯೋಧರು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಸೇನೆ ತಿಳಿಸಿದೆ. ನಬತಿಯೆಹ್ ಮತ್ತು ಮ
ಮಾಸ್ಕೋ, ಜೂ. 6: ಸುಮಾರು ನಾಲ್ಕು ವರ್ಷಗಳಿಂದ ಮುಂದುವರಿದಿರುವ ಯುದ್ಧವನ್ನು ಕೊನೆಗೊಳಿಸಲು ಮುಖಾಮುಖಿ ಮಾತುಕತೆ ನಡೆಸುವ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರ ಪ್ರಸ್ತಾಪವನ್ನು ರಷ್ಯ ಅಧ್ಯಕ್ಷ ವ್ಲಾದಿಮಿರ್ ಪು
ಬೀದರ್ : ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತ ಜಿಲ್ಲೆಯಾಗಿಸಲು ಗಾಂಜಾ, ಇತರೆ ಮಾದಕ ವಸ್ತು, ದ್ರವ್ಯ ಸೇವನೆ ಮಾಡಿದ ಒಟ್ಟು 17 ಜನರನ್ನು ಸನ್ಮಿತ್ರ ಯೋಜನೆ ಅಡಿಯಲ್ಲಿಕಾರ್ಯಾಚರಣೆ ನಡೆಸಿ ಪತ್ತೆ ಮಾಡಲಾಗಿದ್ದು, ಈ ಕುರಿತು ಒಟ್ಟು
ಉಡುಪಿ, ಜೂ.6:ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆ ನಿವಾಸಿ ಸೌಂದರ್ಯ ಹೆಚ್.ಎ. (20) ಎಂಬ ಯುವತಿಯು ಮೇ 30ರಂದು ತನ್ನ ಕಾಲೇಜಿನ ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವರು, ಪ್ರವಾಸಕ್ಕೂ ಹೋಗದೆ, ಮನೆಗೂ
ಬೆಂಗಳೂರು : ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಅಸಂವಿಧಾನಿಕ, ಅಸಂಬದ್ಧ ತೀರ್ಪುಗಳನ್ನು ನ್ಯಾಯಮೂರ್ತಿಗಳು ನೀಡಿದರೆ ಜನರು ಸಹಿಸುವುದಿಲ್ಲ, ಪ್ರಶ್ನೆ ಮಾಡಲಿದ್ದಾರೆ. ಜನ ಪ್ರವಾಹದಂತೆ ಹರಿದು ಬರಲಿದ್ದಾರೆ. ಆಗ ಇಂತಹ ತ
ಉಡುಪಿ, ಜೂ.6: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಸಂಸ್ಥೆಯ ವತಿಯಿಂದ ಕಲಾತಂಡಗಳು ಹಾಗ
ಉಡುಪಿ, ಜೂ.6: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ರಸ್ತೆ ಅಗೆತ ಮಾಡುವುದನ್ನು ಸೆಪ್ಟಂಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ. ಈ ಬಗ್ಗೆ ಯಾವುದೇ ಅನುಮತಿ ನೀಡಲಾಗುವುದಿ
ಟೆಹರಾನ್, ಜೂ.6: ಇರಾನ್ ನ ಸರ್ವೋಚ್ಛ ನಾಯಕ ಮೊಜ್ತಬಾ ಖಾಮಿನೈ ಅವರನ್ನು ಭೇಟಿಯಾಗಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿರಿಸಿದ ಪ್ರಸ್ತಾಪವನ್ನು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಳ್ಳಿಹಾಕಿದ್ದಾರೆ.
ಉಡುಪಿ, ಜೂ.6: ಜಿಲ್ಲೆಯಲ್ಲಿ ಸಾಧಾರಣ ಮಳೆ ಇಂದೂ ಮುಂದುವರಿದಿದ್ದು, ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಆದರೆ ಮುಂಗಾರು ಪ್ರಾರಂಭದಲ್ಲಿ ಕಾಣಿಸಿಕೊಳ್ಳುವ ಬಿರುಸು ಈ ಬಾರಿ ಕಂಡುಬಂದಿಲ್ಲ. ಮಳೆಯ ಪ್ರಮಾಣವೂ ತೀರಾ ಕಡಿಮೆಯಾಗಿತ್
ಇರಾನ್ ನ ಕಣ್ಗಾವಲು ರೇಡಾರ್ ವ್ಯವಸ್ಥೆ ಮೇಲೆ ಅಮೆರಿಕ ಪ್ರತಿದಾಳಿ
ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ಪೀಠ, ಗುಲಬರ್ಗಾ ನ್ಯಾಯವಾದಿಗಳ ಸಂಘ ಕಲಬುರಗಿ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕರ
ಬೆಂಗಳೂರು : ಮಾಜಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡುವಂತೆ ಝಮೀರ್ ಅಹ್ಮದ್ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಶನಿವಾರ ನಗರದ ಚಾಮರಾಜಪೇಟೆಯ
ಕಲಬುರಗಿ: ಪ್ರತಿಯೊಂದು ಜೀವಕುಲಕ್ಕೂ ಪರಿಸರ ಅತ್ಯಗತ್ಯ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ಬೆಳೆಸಿ, ಊರಿಗೊಂದು ವನ ಸೃಷ್ಟಿ ಮಾಡಬೇಕು ಎಂದು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ರಾಕೇಶ್ ಕಾಂಬಳ
ಬೆಂಗಳೂರು, ಜೂ. 6: ಕರ್ನಾಟಕ ಮತ್ತು ಜರ್ಮನಿ ನಡುವೆ ಕೌಶಲ್ಯಪೂರ್ಣ ಸಹಕಾರ ಸಂಬಂಧ ವೃದ್ಧಿಸಲು ಮಹತ್ವದ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ಐವರು ವಿದ್ಯಾರ್ಥಿಗಳನ್ನು
ಪಾಟ್ನಾ, ಜೂ. 6: ‘ಖಾನ್ ಸರ್’ ಎಂದೇ ಜನಪ್ರಿಯರಾಗಿರುವ ಫೈಸಲ್ ಖಾನ್ ಅವರು ನಿರೀಕ್ಷಣಾ ಜಾಮೀನು ಕೋರಿ ಬಿಹಾರದ ಪಾಟ್ನಾ ನ್ಯಾಯಾಲಯದಲ್ಲಿ ಶನಿವಾರ ಅರ್ಜಿ ಸಲ್ಲಿಸಿದ್ದಾರೆ. ನಗರದಲ್ಲಿರುವ ಅವರ ತರಬೇತಿ ಕೇಂದ್ರದಲ್ಲಿ ನಡೆದ ವಿಧ್ವಂ
ಕಲಬುರಗಿ: ವಿಶ್ವ ಪರಿಸರ ದಿನಾಚರಣೆ–2026ರ ಅಂಗವಾಗಿ ಕಲಬುರಗಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳಿಗಾಗಿ ವಿಶೇಷ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹ
Photo Credit : X ನ್ಯೂಯಾರ್ಕ್, ಜೂ.6: ಇರಾನ್ ಫುಟ್ಬಾಲ್ ತಂಡವು 2026ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಅಗತ್ಯವಿರುವ ಅಮೆರಿಕದ ವೀಸಾಗಳನ್ನು ಪಡೆದಿದೆ. ಇದರೊಂದಿಗೆ ತನ್ನ ಮೊದಲ ಪಂದ್ಯ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ಉ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶನಿವಾರ ಮೋಡಕವಿದ ವಾತಾವರಣವಿತ್ತು. ಮಳೆಯೂ ಬಿರುಸುಗೊಂಡಿತ್ತು. ಅಲ್ಲಲ್ಲಿ ರಸ್ತೆ ಅಗೆದ ಕಾರಣ ನಗರದಲ್ಲಿ ಮಳೆಯ ಮಧ್ಯೆ ಸಂಚಾರ ದಟ್ಟಣೆ ಅಧಿಕವಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಕದ್ರಿ
ವಿರಾಟ್ ಕೊಹ್ಲಿ |Photo Credit : PTI ಹೊಸದಿಲ್ಲಿ, ಜೂ.6: ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗಾಯದ ಕುರಿತು ಹೆಚ್ಚಿನ ವಿವರ ಹಂಚಿಕೊಂಡಿರುವ ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್, ಮುಂಬರುವ ಅಫ್ಘಾನಿಸ್ತಾನ ವಿರುದ್ಧದ
ಕೇಂದ್ರ ಸರ್ಕಾರವು E85 ಇಂಧನ ಬಳಕೆಯನ್ನು ಉತ್ತೇಜಿಸುತ್ತಿರುವುದರಿಂದ ಈಗ ಚಲಾವಣೆಯಲ್ಲಿರುವ ವಾಹನಗಳು ಸಮಸ್ಯೆಗೆ ಸಿಲುಕಲಿವೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿವೆ. ಶೀಘ್ರದಲ್ಲೇ ಸಾಮಾನ್ಯ ಪೆಟ
ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಮೇ ತಿಂಗಳಲ್ಲಿ ತನ್ನ ಚಿನ್ನದ ದಾಸ್ತಾನನ್ನು ಕಡಿಮೆ ಮಾಡಿದೆ ಎಂದು ದತ್ತಾಂಶ ಆಧಾರಿತ ವಿಶ್ಲೇಷಣೆಗಳು ಸೂಚಿಸಿದ ಬೆನ್ನಲ್ಲೇ ಕೇಂದ್ರ ಬ್ಯಾಂಕಿನ ಸುತ್ತ ವಿವಾದವೊಂದು ಎದ್ದಿದೆ. ಆದರೆ, RBI ಅಧಿಕೃ
ಬೆಂಗಳೂರು : ಯುಜಿಸಿಇಟಿ ಸಂಬಂಧ ಅರ್ಹತಾ ಪರೀಕ್ಷೆಯ ಅಂಕಗಳನ್ನು ಅಪ್ ಲೋಡ್ ಮಾಡದ ಕೆಲ ಅಭ್ಯರ್ಥಿಗಳ ರ್ಯಾಂಕ್ ಪ್ರಕಟಣೆ ಆಗಿರುವುದಿಲ್ಲ. ಅಂತಹವರು ಕೂಡಲೇ ಕೆಇಎ ವೆಬ್ಸೈಟ್ನಲ್ಲಿ ಬಿಟ್ಟಿರುವ ಲಿಂಕ್ ಮೂಲಕ ತಮ್ಮ ಅಂಕಗಳನ್ನು ಅ
ಮೂಡುಬಿದಿರೆ: ಮನೆಯ ಕಸವನ್ನು ತಂದು ಸಾವ೯ಜನಿಕ ಸ್ಥಳದಲ್ಲಿ ಸುರಿದ ಮಹಿಳೆಯೊಬ್ಬರನ್ನು ಪತ್ತೆಹಚ್ಚಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಸ ಎಸೆದ ಮಹಿಳೆಯಿಂದಲೇ ಕಸ ವಿಲೇವಾರಿ ಮಾಡಿಸಿ 2 ಸಾವಿರ ರೂ. ದಂಡ ವಿಧಿಸಿದ ಘಟನೆ ಶನ
ಬೆಂಗಳೂರು : ‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಅವರ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದೇನೆ’ ಎಂ
ಬೆಂಗಳೂರು : ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿಗೆ ಜೂ.18ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಶನಿವಾರ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅ
ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಶು ಹೆಚ್ಚಿದ್ದು, ಜನಸಾಮಾನ್ಯರಲ್ಲಿ ರೋಗಗಳ ಹರಡುವಿಕೆ, ಅವುಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ಕುರಿತಂತೆ ಆರೋಗ್ಯ ಶಿಕ್ಷಣವನ್ನು ನೀಡಿ ಎಚ್ಚರದಿಂದಿರಲು ಅರಿವ
ಮಂಗಳೂರು, ಜೂ.6: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಂಗಳೂರು ವತಿಯಿಂದ ವಿವಿಧ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶುಕ್ರವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮಂಗಳೂರಿನ ಠಾಕೂರ್ ಪಾರ್ಕ್ನಲ್ಲಿ ಗಿಡ ನ
ಅಂಡಮಾನ್ ಸಮುದ್ರದಲ್ಲಿ ಹೊಸದಾಗಿ ನೈಸರ್ಗಿಕ ಅನಿಲ ಪತ್ತೆಯಾಗಿರುವುದು, ಭಾರತದ ದೇಶೀಯ ಇಂಧನ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸುವ ಹೊಸ ಭರವಸೆಯನ್ನು ಮೂಡಿಸಿದೆ. ಅಂಡಮಾನ್ ದ್ವೀಪಗಳ ಕಡಲಾಚೆ ಕೊರೆಯಲಾದ ಬಾವಿಯೊಂದರಲ್ಲಿ
ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಚೆನ್ನರಾಯಪಟ್ಟಣದ ಶ್ರೀನಿವಾಸ
ಕಾರ್ಕಳ, ಜೂ.6: ವಾಟ್ಸಾಪ್ ಮೂಲಕ ಆರ್ಟಿಓ ಹೆಸರಿನಲ್ಲಿ ಪಿಡಿಎಫ್ ಫೈಲ್ ಕಳುಹಿಸಿ ಖಾತೆಯಿಂದ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಸುದೇವ ಎಂಬವರಿಗೆ ಜೂ.4ರಂ
ಉಡುಪಿ, ಜೂ.6: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶನಿವಾರ ಉದ್ಘಾಟಿಸಿದರು. ಬಳಿಕ ಮ
ಆಳಂದ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಹಡಲಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ ಜಗದೀಶ್ಚಂದ್ರ ಬೋಸ್ ಇಕೋ ಕ್ಲಬ್ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ 2026-27ನೇ ಸಾಲಿನ ಇಕೋ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾ
ಕಲಬುರಗಿ: ಜೀವ ಸಂಕುಲದ ಉಳಿವಿಗೆ ಪರಿಸರವೇ ಮೂಲಾಧಾರವಾಗಿದ್ದು, ಗಿಡ-ಮರಗಳು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಪರಿಸರವಾ
ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಮಾಣಿಕ ಎಸ್. ಕನಕಟ್ಟೆ ಅವರು ಸರಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ನಗರದ ಇನ್ಸ್ಟಿಟ್ಯೂ
ಸಂಡೂರು: ಬಳ್ಳಾರಿಯ ಹುಲಕುಂಟೆ ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬುಡ್ಡೆನಹಳ್ಳಿ ಗ್ರಾಮದ ಪಾಂಡುರಂಗಪ್ಪ(56) ಮತ್ತು ಅವರ ಮೊಮ್ಮಗ ಪವನ್ ಕುಮಾರ
ಕುಂದಾಪುರ, ಜೂ.6: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಕುಂದಾಪುರ ಪುರಸಭೆಯ ಸಹಯೋಗ ದೊಂದಿಗೆ 47ನೇ ಸ್ವಚ್ಛ ಕಡಲತೀರ ಅಭಿಯಾನ ಹಾಗೂ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಬೃಹತ್ ಜಾಥಾ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನ
ಬೀದರ್ : ಔರಾದ್ ತಾಲೂಕಿನ ಚಿಂತಾಕಿಯ ನಾಡ ಕಚೇರಿಯಲ್ಲಿ ಆಧಾರ್ ಸೇವಾ ಕೇಂದ್ರ ಪ್ರಾರಂಭ ಮಾಡಬೇಕು ಎಂದು ನಾಗಮಾರಪಳ್ಳಿ ಗ್ರಾಮಸ್ಥರು ಗುರುವಾರ ಮನವಿ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ, ಚಿಂತಾಕಿಯಲ್ಲ
ಕನಕಗಿರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಿವರಾಜ ತಂಗಡಗಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಎರಡನೇ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಟಿ.ಜೆ.ರಾಮಚಂದ್ರ ಒತ್ತಾಯಿಸಿದ್ದಾರೆ. ಪಟ್ಟ
ಬೆಂಗಳೂರು : ‘ರಾಜ್ಯ ಪೊಲೀಸ್ ಮಹಾನಿರ್ದೇಶಕರ ವ್ಯಾಪ್ತಿಯಲ್ಲಿ ಬರುವ ಆರು ಕಮೀಷನರೇಟ್ಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ಸಾಂವಿಧಾನಿಕ ಚೌಕಟ್ಟನ್ನು ಮೀರುವ ವ್ಯಕ್ತಿ ಮತ್ತು ಪ್ರಕರಣಗಳ ವಿರುದ್ಧ ಯಾವುದೇ ರಾಜಿ ಇಲ್ಲದೆ ಕ್
ಬೀದರ್ : ಪ್ರಕೃತಿಯೇ ಮಾನವನ ಬದುಕಿನ ಮೂಲಾಧಾರವಾಗಿದ್ದು, ಪರಿಸರ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಹವಾಮಾನ ಬದಲಾವಣೆಯ ಪರಿಣಾಮಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ನ
ಬೀದರ್ : ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ 250 ವಸತಿ ರಹಿತ ಕುಟುಂಬಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾ
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಉಪನ್ಯಾಸಕ ಶಾಂತಪ್ಪ ಪಂಡಿತ ಹೆಬಳಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ) ಪದವಿ ಪ್ರದಾನ ಮಾಡಲಾಗಿದೆ. ಶಾಂತಪ್
ಗ್ರೇಟರ್ ನೊಯ್ಡಾ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ತಾಯಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಬಳಿಕ, ತಾನು ವಾಸಿಸುತ್ತಿದ್ದ ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘ
ಬೀದರ್ : ಭಾಲ್ಕಿಯ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ವತಿಯಿಂದ ನೀಡುವ 2025ನೇ ವರ್ಷದ 'ಮರಳು ಶಂಕರದೇವ ಪ್ರಶಸ್ತಿ' ಗೆ ಡಾ.ರಮೇಶ್ ಚವ್ಹಾಣ ಅವರು ಆಯ್ಕೆಯಾಗಿದ್ದಾರೆ. ಡಾ. ರಮೇಶ್ ಚವ್ಹಾಣ ಅವರು ಮೂಲತಃ ಬಸವಕಲ್ಯಾಣ ತಾಲೂಕಿನ ಕಲ್ಕೋ
ಭಾಲ್ಕಿ : ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಗಿಡ ನೆಡುವುದರ ಜೊತೆಗೆ ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಭಾಲ್ಕಿಯ
ಕಾಸರಗೋಡು: ಮನೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಅದೂರು ಸಮೀಪ ನಡೆದಿದೆ. ಆದೂರು ಸಂಜಕಡವು ನಿವಾಸಿ ಅಬೂಬಕ್ಕರ್ ಎಂಬವರ ಮಕ್ಕಳಾದ ಮುಸಮ್ಮಿಲ್ (14) ಮತ್ತು ಮುನ್ಸಿರ್ (10) ಮೃತಪಟ್ಟವರು ಎಂದು ತಿ
ಕಲಬುರಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಹೃದಯ ಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ “ನಮ್ಮ ಕೆರೆ – ನಮ್ಮ ಹೆಮ್ಮೆ” ಧ್ಯೇಯದೊಂದಿಗೆ ಪಾಕ್ಷಿಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕೆ
ಬೆಂಗಳೂರು : “ರಾಮಲಿಂಗಾರೆಡ್ಡಿ ಅವರ ಅನುಭವ, ಜಾಣ್ಮೆ ಕಾಂಗ್ರೆಸ್ ಪಕ್ಷಕ್ಕೆ ಅಮೂಲ್ಯವಾದುದು. ಅವರು ಕಾಂಗ್ರೆಸ್ ಪಕ್ಷದ ಆಸ್ತಿ. ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸ
ಕಲಬುರಗಿ: ರಾಯಚೂರಿನ ಸಿರವಾರ ಪಟ್ಟಣದ ಚುಕ್ಕಿ ಪ್ರತಿಷ್ಠಾನವು ಲಿಂ. ಉಮಾಪತಿ ಚುಕ್ಕಿಯವರ 50ನೇ ಸುವರ್ಣ ಸ್ಮರಣೋತ್ಸವದ ಅಂಗವಾಗಿ ನೀಡುವ 2026-27ನೇ ಸಾಲಿನ ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಹಿರಿ
ಕಲಬುರಗಿ: ವಿಬಿ ಜಿರಾಮ್ಜಿ ಯೋಜನೆಯನ್ನು ರದ್ದುಪಡಿಸಿ ಗ್ರಾಮೀಣ ಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಆಗ್ರಹ
ಕಲಬುರಗಿ: ಆಳಂದ ತಾಲೂಕಿನಲ್ಲಿ ಮೂರು ವರ್ಷಗಳಿಂದ ಅಭಿವೃದ್ಧಿ ಎನ್ನುವುದು ಕಾಣೆಯಾಗಿದೆ. ಶಾಸಕ ಬಿ.ಆರ್ ಪಾಟೀಲರ ಸ್ವಂತ ಗ್ರಾಮ ಸರಸಂಬಾದಲ್ಲಿ ಜೂನ್ ತಿಂಗಳು ಆರಂಭವಾದರೂ ಕುಡಿಯುವ ನೀರಿನ ಬವಣೆ ತಪ್ಪಿಲ್ಲ, ಗ್ರಾಮಸ್ಥರು ಕುಡಿಯು
ವಾಣಿಜ್ಯ ಮತ್ತು ಲೈಂಗಿಕ ಶೋಷಣೆಗಾಗಿ ನಡೆಯುವ ಕಳ್ಳಸಾಗಣೆಯಲ್ಲಿನ ಸಂತ್ರಸ್ತರ ಮೂಲಭೂತ ಹಕ್ಕುಗಳಿಗೆ ಪ್ರಸ್ತುತ ಇರುವ ಕಾನೂನಿನ ಕೊರತೆಯು ಗಂಭೀರವಾಗಿ ಧಕ್ಕೆ ತರುತ್ತಿದೆ ಎಂಬುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಕಳೆದ ತಿ
ಸೇಂಟ್ ಪೀಟರ್ಸ್ಬರ್ಗ್: ಭಾರತದ ಮೇಲೆ ನಿರ್ಬಂಧಗಳ ಮೂಲಕ ಒತ್ತಡ ಹೇರಲು ಮಾಡುವ ಯಾವುದೇ ಪ್ರಯತ್ನ ಫಲಿಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ ಅಂತರರಾಷ್ಟ್ರೀಯ ಆರ್ಥಿಕ
ಪಾಟ್ನಾ: ಮುಝಾಫ್ಫರ್ ಪುರ್ ನ ಖಾಸಗಿ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆರು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯ ಪರವಾನಗಿಯನ್ನು ಸಿವಿಲ್ ಸರ್ಜನ್ ರದ್ದುಗೊಳಿಸಿದ್ದಾರ
ಮುಝಾಫರ್ ನಗರ: ಉತ್ತರ ಪ್ರದೇಶದ ಮುಝಾಫರ್ ನಗರದ ಸರಕಾರಿ ಆಸ್ಪತ್ರೆಯಲ್ಲಿ ಲಂಚದ ಹಣ ನೀಡದ ಕಾರಣ ವೈದ್ಯರೊಬ್ಬರು ತಾನು ಚಿಕಿತ್ಸೆ ನೀಡಿದ್ದ ಬಾಲಕಿಯ ಕಾಲನ್ನು ಉದ್ದೇಶಪೂರ್ವಕವಾಗಿ ಮತ್ತೆ ಮುರಿದಿದ್ದಾರೆ ಎಂದು ಆರೋಪಿಸಲಾಗಿದ
ಹೊಸದಿಲ್ಲಿ: ನಮ್ಮ ಬೇಡಿಕೆಗಳ ಕಡೆ ಗಮನ ನೀಡುವ ಬದಲು ನಮ್ಮ ಸಾಮಾಜಿಕ ಮಾಧ್ಯಮ ಚಟುವಟಿಕೆಗಳ ಮೇಲೆ ಕೇಂದ್ರ ಸರಕಾರ ಗಮನ ಹರಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಟೀಕಿಸಿದೆ. ಪರೀಕ್ಷೆಗಳು ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆ
ಹೊಸಪೇಟೆ/ವಿಜಯನಗರ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಝಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಹಾಗೂ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು ಮ
ಲಂಡನ್ : ಲಂಡನ್ ವಿಶ್ವವಿದ್ಯಾಲಯದ ಬ್ರಿಕ್ಬೆಕ್ ಕಾಲೇಜಿನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ಪ್ರಶ್ನೆ ಕೇಳಲು ಮುಂದಾದ ಸಭಿಕರನ್ನು ಕಾರ್ಯಕ್ರಮದ ಆಯೋಜಕರು ತಡೆದಿದ್ದು, ವೀಡಿಯೊ ವೈರಲ್ ಬಳಿಕ ವಿವಾದ ಸ
ಉತ್ತರ ಕನ್ನಡ: ಪಶ್ಚಿಮ ಘಟ್ಟದ ಅರಣ್ಯ ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸೆಂಟ್ರಲ್ ಎಂಪವರ್ಡ್ ಕಮಿಟಿ - ಸಿಇಸಿ) ಜೂನ್ 1ರಿಂದ 4ರವರೆಗೆ ಕರ್ನಾಟಕದ ವಿವಿಧ ಭಾಗಗ
ಉಳ್ಳಾಲ: ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಳಂಗರ ಸರಕಾರಿ ಕೆರೆಯ ಒಂದು ಭಾಗ ಪಾರ್ಶ್ವ ಕುಸಿದಿದೆ. ಇದರಿಂದ ಈ ಕೆರೆಯ ಸುತ್ತಮುತ್ತಲಿರುವ ಮನೆಗಳು ಅಪಾಯಕ್ಕೆ ಸಿಲುಕಿವೆ. ಇಲ್ಲಿನ ಅಬ
ಎಟಿಎಂ ನಿರ್ವಾಹಕರು ನಗದು ಕೊರತೆಯ ಎಚ್ಚರಿಕೆ ನೀಡುತ್ತಿರುವುದು ಏಕೆ?
ಉಡುಪಿ, ಜೂ.6: ಕೆಮ್ಮಣ್ಣು ಹೂಡೆಯ ತೋನ್ಸೆ ಹೆಲ್ತ್ ಸೆಂಟರ್ ಸಂಸ್ಥಾಪಕ ಬಿ.ಎಂ.ಜಾಫರ್ ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ನೀಡಲಾಗುವ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸದ್ಭಾವನ ಪ್ರಶಸ್ತಿ -2026ಕ್ಕೆ ಭಾಜನರಾಗಿದ್ದಾರೆ. ವ
ಶಿವಮೊಗ್ಗ : ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂ
ಬೀದರ್ : 2023ರಲ್ಲಿ ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಸೇರಿದಂತೆ ಸುಮಾರು 9 ಜನರಿಗೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಬಂಧನದ ವಾರೆಂಟ್
ಸೂರ್ಯಕುಮಾರ್ ಯಾದವ್ ಗೆ ಕೊಕ್
ಎರ್ನಾಕುಲಂ: ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀ
ಬೆಂಗಳೂರು, ಜೂ.6: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್
ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ವೈದ್ಯಕೀಯ ಶಿಕ್ಷಣ ಸ
ಹೊಸದಿಲ್ಲಿ: ನೀಟ್ ಸೇರಿದಂತೆ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದಿಲ್ಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕರೆದ ಪ್ರತಿಭಟನೆಯಲ್ಲಿ ಬೆಂಬಲಿ
ಕೆ.ಎಲ್.ರಾಹುಲ್, ಸಾಯಿ ಸುದರ್ಶನ್ ಸಮಯೋಚಿತ ಜೊತೆಯಾಟ
ಹೊಸದಿಲ್ಲಿ: ಜಂತರ್ ಮಂತರ್ನಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅಥವಾ ಗುಂಪಿನ ಯಾವುದೇ ಸದಸ್ಯರನ್ನು ಬಂಧಿಸಿದರೆ, 42 ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹವ
ಮಂಗಳವಾರ ಮತ್ತು ಬುಧವಾರ ಸ್ಥಿರವಾಗಿದ್ದ ಚಿನ್ನದ ಮೌಲ್ಯ ಗುರುವಾರದಿಂದ ಮತ್ತೆ ಕುಸಿತದ ಹಾದಿಯಲ್ಲಿದೆ. ಅಮೆರಿಕದ ದೃಢವಾದ ಉದ್ಯೋಗ ದತ್ತಾಂಶ, ಅಲ್ಲಿನ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿದರ ಏರಿಸಲಿದೆ ಎನ್ನುವ ಮುನ್ಸೂಚನೆಗಳು
ಕರ್ನಾಟಕದ ಈಗಿನ ಸಂಪುಟ ಕಾಂಗ್ರೆಸ್ಗೆ ಒಂದು ಕನ್ನಡಿ. ಅದರಲ್ಲಿ ತನ್ನ ಮುಖವನ್ನು ನೋಡಿಕೊಂಡು ತಿದ್ದಿಕೊಳ್ಳುತ್ತದೆಯೋ ಅಥವಾ ಒಡೆದು ಹಾಕುತ್ತದೆಯೋ ಎಂಬುದನ್ನು ಕಾಲ ನಿರ್ಧರಿಸುತ್ತದೆ. ಮಹಿಳೆಯರನ್ನು ಕೇವಲ ಮತಬ್ಯಾಂಕ್ ಆಗಿ
ಬೆಂಗಳೂರು: ಖಾತೆ ಹಂಚಿಕೆಗೆ ಸಂಬಂಧಿಸಿದ್ದು, ನಮ್ಮ ಕುಟುಂಬದ ಸಮಸ್ಯೆ. ನಾವು ಬಗೆಹರಿಸಿಕೊಳ್ಳುತ್ತೇವೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಖಾತೆ ಹಂಚಿಕೆಗೆ ಸಂಬಂಧಿಸಿ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿಯವರ
ಒಂದು ಸರಕಾರದ ಮೌಲ್ಯ ಮಾಪನ ಮಾಡುವಲ್ಲಿ ಕರ್ನಾಟಕದ ಮತದಾರರು ಜಾಣರು. ಎಸ್.ಎಂ. ಕೃಷ್ಣ ಸರಕಾರಕ್ಕೆ ಮಾಧ್ಯಮಗಳು ಅತಿಯಾದ ಪ್ರಚಾರ ನೀಡಿದ್ದವು. ಆದರೆ ಕೆಟ್ಟ ಆಡಳಿತ ನೀಡಿದ್ದರ ಫಲವಾಗಿ 2004ರ ಚುನಾವಣೆಯಲ್ಲಿ ಹೀನಾಯವಾಗಿ ಸೋಲಬೇಕಾಯಿ
ನಾರ್ವೆ : ಭಾರತದ ಗ್ರಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ಓಸ್ಲೋದಲ್ಲಿ ನಡೆದ ಪ್ರತಿಷ್ಠಿತ ನಾರ್ವೆ ಚೆಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲ
ಕುವೈತ್ : ಅಮೆರಿಕ ಸೇನೆಯು ಇರಾನಿನ ರೇಡಾರ್ ಸೈಟ್ಗಳ ಮೇಲೆ ಮಾಡಿದ ದಾಳಿಗೆ ಪ್ರತಿಯಾಗಿ ಕುವೈತ್ ಮತ್ತು ಬಹ್ರೇನ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿಯನ್ನು ನಡೆಸಿದೆ ಎಂದು Aljazeera ವರದಿ ಮಾಡಿದೆ. ಕುವೈತ್ ಮತ್ತು ಬಹ
ರಫೇಲ್ 1.0 ವೇಳೆ, ಡೀಲ್ ಬದಲಾದದ್ದು, ದುಬಾರಿ ವೆಚ್ಚಕ್ಕೆ ಕಡಿಮೆ ತಂತ್ರಜ್ಞಾನದ ವಿಮಾನ ಖರೀದಿಸಲಾಗಿದೆ ಎಂಬ ಕಾರಣಕ್ಕೆ. ಆಗ 59,000 ಕೋಟಿ ರೂ.ಗಳಿಗೆ 36 ರಫೇಲ್ ಖರೀದಿ ಆಗಿತ್ತು. ಅಂದರೆ ಒಂದು ರಫೇಲ್ ಬೆಲೆ ಅಂದಾಜು 1,640 ಕೋಟಿ ರೂ. ಈಗ ರಫೇಲ್ 2.0
ಹೊಸದಿಲ್ಲಿ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರಿಗೆ ಶನಿವಾರ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನೀಡಿದರು. ಅಮೆರಿಕದಿಂದ ಆಗಮಿಸಿದ ದಿಪ್ಕೆ ಅವರು ವಲಸೆ ಪ್ರ
ಮಂಗಳೂರು : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಂಗಳೂರು ವತಿಯಿಂದ ವಿವಿಧ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಂಗಳೂರಿನ ಠಾಕೂರ್ ಪಾರ್ಕ್ ನಲ್ಲಿ ಸಸಿ ನೆಡುವ ಮ
ಇಂಡಿ: ನಗರದ ವಿಜಯಪುರ ರಸ್ತೆಯಲ್ಲಿರುವ ಸೇವಾಲಾಲ್ ವೃತ್ತದ ಸಮೀಪದ ಕೆಈಬಿ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 105 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಕೂಲಿ ಕಾರ್ಮಿಕರ ಮಕ್ಕಳು, ಬಡತನ ಕ
ಹರಪನಹಳ್ಳಿ: ತಾಲೂಕಿನಲ್ಲಿ ಪೊಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 53 ಪೊಕ್ಸೊ ಪ್ರಕರಣ ದಾಖಲಾಗಿದೆ. ಭವಿಷ್ಯ ಕಟ್ಟಿಕೊಳ್ಳಬೇಕಾದ ಸಮಯದಲ್ಲೇ ಪ್ರಕರಣ, ಪೊಲೀಸ್ ಠಾಣೆ, ನ್ಯಾಯಾಲಯ ಎಂದು ಸಮಸ್ಯೆ ಸುಳಿಗೆ

23 C